ಮಂಗಳೂರು: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯ ಹೆಸರಿನಲ್ಲಿ ಮತ್ತೊಂದು ನಕಲಿ ಫೇಸ್ಬುಕ್ ಖಾತೆ ತೆರೆದಿರುವುದು ಬೆಳಿಕೆ ಬಂದಿದೆ. ಈ ಕಂಕನಾಡಿ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಎಸ್ಸೈ ಶಿವಕುಮಾರ್ ಸಾ
ಕಲಬುರಗಿ: ಹಲವು ಜಾತಿ ಧರ್ಮಗಳಿಂದ ಕೂಡಿದ ದೇಶದಲ್ಲಿ ಸಮಾನತೆ ಮೌಲ್ಯಗಳನ್ನು ಕೊಟ್ಟಿರುವ ಸಂವಿಧಾನದಿಂದ ಭಾರತ ಇಂದು ಪ್ರಬುದ್ಧ ರಾಷ್ಟ್ರವಾಗಿ ಬೆಳೆಯುತ್ತಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟ ಸಿಂಗ್ ಹೇಳಿದರು. ಕರ್ನಾ
ಬೆಂಗಳೂರು : ರಾಜ್ಯದಲ್ಲಿ 'ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ-2022'ರ ಅನ್ವ
ಮಂಗಳೂರು: ಯುವಕರು ಮೀನುಗಾರಿಕೆ ಮತ್ತು ಆಲಂಕಾರಿಕ ಮೀನು ಸಾಕಣೆ ವಲಯಗಳಲ್ಲಿನ ವ್ಯಾಪಾರ ಅವಕಾಶಗಳನ್ನು ಬಳಸಿಕೊಳ್ಳಬೇಕ ಎಂದು ಬೀದರ್ನ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ. ವೀ
ಕಲಬುರಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹಲವು ವರ್ಷಗಳಿಂದ ಕಿಟಶಾಸ್ತ್ರಜ್ಞರಾಗಿ ಕಾರ್ಯ ನಿರ್ವಹಿಸುತ್ತಿರುವ ಚಾಮರಾಜ ದೊಡ್ಮನಿಯವರಿಗೆ ಅವರ ಅತ್ಯುನ್ನತ ಸೇವೆಯನ್ನು ಗುರುತಿಸಿ ಬೆಂಗಳೂರಿನ ರಾಘವಿ
ಇಸ್ಲಾಮಾಬಾದ್: ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಗ್ಯ ಸ್ಥಿತಿಯ ಕುರಿತು ಹಬ್ಬಿರುವ ವದಂತಿಗಳನ್ನು ಬುಧವಾರ ಅಲ್ಲಗಳೆದಿರುವ ಆಡಿಯಾಲ ಜೈಲಿನ ಅಧಿಕಾರಿಗಳು ಇಮ್ರಾನ್ ಖಾನ್ ರನ್ನು ಆಡಿಯಾಲ ಜೈಲಿನಿಂದ ಸ್ಥಳಾಂತ
‘ಗ್ರಾಮೀಣ ಮಕ್ಕಳಲ್ಲಿ ವಿಜ್ಞಾನ ಕೌತುಕ ಬಿತ್ತುವುದು ನಮ್ಮ ಗುರಿ’
ಕಲಬುರಗಿ : ಚಿಂಚೋಳಿ ಪಟ್ಟಣದ ಹೊರವಲಯದಲ್ಲಿರುವ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಘಟಕದ ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ವೊಂದು ವಾಹನವೊಂದಕ್ಕೆ ಢಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿದ್ದು, ಟ್ಯ
ವಿಜಯನಗರ(ಹೊಸಪೇಟೆ) : ಕಮಲಾಪುರದ ಹೆಚ್ಪಿಸಿ ಬಳಿ ಇರುವ ಪೋರ್ವೇ ಕಾಲುವೆ ನೀರಿನಲ್ಲಿ ಸುಮಾರು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವ
ಮಂಗಳೂರು: ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಮೂವರನ್ನು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕ
ವಿಜಯನಗರ(ಹೊಸಪೇಟೆ) : ಭಾರತೀಯ ಚುನಾವಣಾ ಆಯೋಗ ಸೆಪ್ಟಂಬರ್ 12ರ ವೇಳಾಪಟ್ಟಿಗೆ ಅನುಗುಣವಾಗಿ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ ಎಂದು ಜಿಲ್ಲಾ ಸಹಾಯಕ ಚ
ಮಣಿಪಾಲ: ಮಣಿಪಾಲ ಆರ್ಎಸ್ಬಿ ಸಭಾಭವನದ ಸಮೀಪದ ಕಟ್ಟಡದಲ್ಲಿರುವ ಹೊಟೇಲೊಂದರಲ್ಲಿ ಇಂದು ಸಂಜೆ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಇದರ ಪರಿಣಾಮ ಇಡೀ ಹೊಟೇಲ್ ಸುಟ್ಟು ಹೋಗಿರುವ ಬಗ್ಗೆ ವರದಿಯಾಗಿದೆ. ಡೆಲ್ಲಿ ಡಾಬಾ ಎಂ
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಗುರುವಾರ ಮಾಧ್ಯಮದವ
ಕೋಝಿಕ್ಕೋಡ್ (ಕೇರಳ): ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ನಡೆದ ಮಲ್ಟಿ ಡಿಸಿಪ್ಲಿನರಿ ಕೋರ್ಸ್ (ಎಂಡಿಸಿ) ಪದವಿಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಯೇ ಪುನರಾವರ್ತನೆಯಾದ ಘಟನೆ ಬೆಳಕಿಗೆ ಬಂದಿದೆ.
ಮುಂಬೈ,ನ.27: ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವು (ಎಸ್ಇಸಿ) ಹಂಚಿಕೊಂಡಿರುವ ದತ್ತಾಂಶಗಳ ಪ್ರಕಾರ ಮುಂಬೈನ 1.03 ಕೋಟಿ ಮತದಾರರ ಪೈಕಿ ಸುಮಾರು ಶೇ.10.64ರಷ್ಟು ಅಥವಾ 11 ಲಕ್ಷಕ್ಕೂ ಅಧಿಕ ಜನರು ಮತದಾರರ ಪಟ್ಟಿಗಳಲ್ಲಿ ಬಹು ನೋಂದಣಿಗಳನ್ನ
ಕಲಬುರಗಿ : ಆಹಾರ ಭದ್ರತೆ ಕಾಯ್ದೆಯ ಸಮರ್ಪಕ ಅನುಷ್ಠಾನ ಮತ್ತು ಲೋಪದೋಷ ಸರಿಪಡಿಸುವ ನಿಟ್ಟಿನಲ್ಲಿ ಆಯೋಗವು ಗುರುವಾರದಿಂದ 3 ದಿನಗಳ ಕಾಲ ಕಲಬುರಗಿಯಲ್ಲಿ ಪ್ರವಾಸ ಕೈಗೊಂಡಿದ್ದು, ಶಾಲಾ, ಆಸ್ಪತ್ರೆ, ವಸತಿ ನಿಲಯ, ಅಂಗನವಾಡಿಗೆ ಭೇಟ
ದೇರಳಕಟ್ಟೆ,ನ.27:ಮುಸ್ಲಿಂ ಸಮುದಾಯದ ಯುವಕರು ಸರಕಾರಿ ಕೆಲಸದ ಬಗ್ಗೆ ನಿರಾಸಕ್ತಿ ಹೊಂದಿದ ಕಾರಣ ಸರಕಾರಿ ಉದ್ಯೋಗಿಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯ ಕಡಿಮೆಯಾಗಿದೆ. ಈ ನಿಟ್ಟಿನಲ್ಲಿ ಶೈಕ್ಷಣಿಕ ಜೀವನದಲ್ಲೇ ಮಾರ್ಗದರ್ಶನ ನೀಡುವ
ಮಂಗಳೂರು,ನ.27: ನಗರ ಹೊರವಲಯದ ಮಲ್ಲೂರು ನಿವಾಸಿಯಾಗಿದ್ದ ಸಮಾಜ ಸೇವಕ, ಎಂ.ಎ ಖಾದರ್ ಹಿತ್ತಿಲು (75) ಅಲ್ಪಕಾಲದ ಅನಾರೋಗ್ಯಕ್ಕೆ ತುತ್ತಾಗಿ ಗುರುವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗ
ರಾಯಚೂರು: ಜಿಲ್ಲೆಯ ಸಿರವಾರದಲ್ಲಿ ಇತ್ತೀಚೆಗೆ ರಸ್ತೆ ಕಾಮಗಾರಿ ವಿಳಂಬ ಮಾಡಿದ್ದಕ್ಕಾಗಿ ಕೆಆರ್ಐಡಿಎಲ್ ಇಂಜಿನಿಯರ್ ಗೆ ಸಚಿವ ಎನ್ ಎಸ್ ಬೋಸರಾಜು ಸಾರ್ವಜನಿಕವಾಗಿ ನಿಂದಿಸಿ ತರಾಟೆಗೆ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿ
ಉಡುಪಿ, ನ.27: ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು, ಅವರು ಉಡುಪಿಗೆ ನಿಗದಿತ ಸಮಯಕ್ಕಿಂತ 40 ನಿಮಿಷ ಮುಂಚಿತವಾಗಿ ಆಗಮಿಸಲಿದ್ದಾರೆ. ನರೇಂದ್ರ ಮೋದಿ ಬೆಳಗ್
ಹೊಸದಿಲ್ಲಿ,ನ.27: ರಾಜ್ಯಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ರಾಜಕೀಯ ಚರ್ಚೆಗಳ ನಡುವೆಯೇ ಸರ್ವೋಚ್ಚ ನ್ಯಾಯಾಲಯವು ಮಹತ್ವದ ಪ್ರಶ್ನೆಯೊಂದನ್ನೆತ್ತಿದೆ. ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು
ಜಗತ್ತಿನಲ್ಲಿ ತಂತ್ರಜ್ಞಾನಗಳ ಪ್ರಭಾವ ಹೆಚ್ಚುತ್ತಿವೆ : ಅಬ್ದುಲ್ ರಾಝಿಕ್ ಆಲಿ
ಬೆಂಗಳೂರು : ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ 1033.60 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾ
ಹೊಸದಿಲ್ಲಿ: ರೈಲುಗಳಲ್ಲಿ ಹಲಾಲ್ ಪ್ರಮಾಣೀಕೃತ ಆಹಾರ ಪೂರೈಕೆಯ ಕುರಿತು ಭುಗಿಲೆದ್ದ ವಿವಾದಕ್ಕೆ ತೆರೆ ಎಳೆದಿರುವ ಭಾರತೀಯ ರೈಲ್ವೆ ಮಂಡಳಿಯು, ರೈಲುಗಳಲ್ಲಿ ಹಲಾಲ್ ಪ್ರಮಾಣೀಕೃತ ಆಹಾರ ನೀಡಬೇಕು ಎನ್ನುವ ಯಾವುದೇ ನಿಬಂಧನೆ ಇಲ್
ಮಂಗಳೂರು, ನ.26: ವಿಶ್ವ ಪರಂಪರೆಯ ಸಪ್ತಾಹದ ಸಮಾರೋಪ ಕಾರ್ಯಕ್ರಮವಾಗಿ ಕನ್ನಡದ ಮೊಟ್ಟ ಮೊದಲನೆಯ ನಿಘಂಟುಕಾರ ಫರ್ಡಿನಾಂಡ್ ಕಿಟ್ಟೆಲ್ ಅವರ ಜೀವನ ಚರಿತ್ರೆ ಕುರಿತಾದ ಸಾಕ್ಷ್ಯ ಚಿತ್ರ ‘ದಿ ವರ್ಡ್ ಅಂಡ್ ದಿ ಟೀಚರ್ ’ ಪ್ರದರ್ಶನವನ್ನ
ಬೆಂಗಳೂರು : “ಹೈಕಮಾಂಡ್ ನಾಯಕರು ದಿಲ್ಲಿಗೆ ಕರೆದರೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಅವರು ವಿಧಾನಸೌಧದ ಬಳಿ ಗುರುವಾರ ಮಾತನಾಡಿದರು. ಸಿಎಂ ಹಾಗೂ ಡಿಸಿಎಂ ಇಬ್ಬರನ್ನೂ ದಿಲ್ಲಿಗೆ ಕರೆದು ಚರ್ಚೆ
ಮಂಗಳೂರು, ನ.27:ಮಂಗಳೂರಿನ ಸಂತ ಅಲೋಶಿಯಸ್ ಕೈಗಾರಿಕಾ ತರಬೇತಿ ಸಂಸ್ಥೆ ಮತ್ತು ಯುವನಿಕಾ ಫೌಂಡೇಶನ್ ಸಹಯೋಗದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ದಕ್ಷಿಣ ಕ್ಷೇತ್
ಮಂಗಳೂರು, ನ.27: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಮಂಗಳೂರು ಧರ್ಮಪ್ರಾಂತ್ಯದ ಶ್ರೀ ಸಾಮಾನ್ಯರ ಆಯೋಗದ ಸಹಯೋಗದಲ್ಲಿ ರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಬುಧವಾರ ಜೆಪ್ಪು ಸಂತ ಅಂತೋಣಿ ಸೇವಾ ಸಂಸ್ಥೆ ‘ಸಂಭ್ರಮ ಸಭಾಂ
ಮೃತದೇಹ ಹಸ್ತಾಂತರಿಸಲು 18 ಲಕ್ಷ ರೂ. ಬೇಡಿಕೆ ಇಟ್ಟ ಆಸ್ಪತ್ರೆ ಅಧಿಕಾರಿಗಳು : ಆರೋಪ
ದೇವನಹಳ್ಳಿ : ತಾಲೂಕಿನ ವಿಜಯಪುರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ತ್ರೀರೋಗ ತಜ್ಞರು, ಅರಿವಳಿಕೆ ತಜ್ಞರು, ಮತ್ತು ಮಕ್ಕಳ ತಜ್ಞರನ್ನು ತಾಯಿ ಮತ್ತು ಮಕ್ಕಳ ಸಾವಿನ ಪ್ರಕರಣಗಳನ್ನು ಕಡಿಮ
ಬೆಂಗಳೂರು : ಫಲ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿರುವ ಪುಷ್ಪಗಳನ್ನು ತ್ಯಾಜ್ಯವಾಗಿಸದೇ ಅವುಗಳನ್ನು ಒಣಗಿಸಿ ಅಥವಾ ಸಂಸ್ಕರಿಸಿ ಮರುಬಳಕೆಗೆ ಯೋಗ್ಯವಾದ ವಸ್ತುಗಳನ್ನು ತಯಾರಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲ
ಉಳ್ಳಾಲ: ಸಯ್ಯಿದ್ ಮದನಿ ದರ್ಗಾ ಕ್ಯಾಂಪಸ್ ಗೆ ನೂತನವಾಗಿ ನಿರ್ಮಿಸಲಿರುವ ಆವರಣ ಗೋಡೆಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕರ್ನಾಟಕ ರಾಜ್ಯ ಸಭಾಪತಿ ಯು. ಟಿ. ಖಾದರ್ ರವರಿಗೆ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಅವರು ಮನವಿ ಸಲ್ಲಿಸಿ
ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ದಾಖಲಾದ ಮೂರು ಭ್ರಷ್ಟಾಚಾರ ಪ್ರಕರಣಗಳಲ್ಲಿ ನ್ಯಾಯಾಲಯವು ಗುರುವಾರ ಒಟ್ಟು 21 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ಮಾಹಿತಿ ನೀಡಿವೆ ಎಂದ
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಬೆನ್ನಲ್ಲೆ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಇತರ ಮೂರ್ನಾಲ್ಕು ನಾಯಕರನ್ನು ದಿಲ
ಚೆನ್ನೈ: ಕಳೆದ ತಿಂಗಳು ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡಿದ್ದ ಮಾಜಿ ಸಚಿವ ಹಾಗೂ 9 ಬಾರಿ ಶಾಸಕರಾಗಿದ್ದ ಕೆ.ಎ.ಸೆಂಗೊಟ್ಟೈಯನ್ ಗುರುವಾರ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಸೇರ್ಪಡೆಯಾದರು. ತಮ್ಮ ಬೆಂಬಲಿಗರೊ
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ, 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ. ಹೊಸಕೋಟೆ ನಗರದ ಎಂ.
ವಾಷಿಂಗ್ಟನ್: ನ್ಯಾಷನಲ್ ಗಾರ್ಡ್ ಸದಸ್ಯರ ಮೇಲೆ ಗುಂಡಿನ ದಾಳಿ ನಡೆಸಿದ ಶಂಕಿತ ವ್ಯಕ್ತಿ ಅಫ್ಘಾನ್ ಪ್ರಜೆ ಎಂದು ಪತ್ತೆಯಾದ ಹಿನ್ನೆಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದ ವಲಸೆ ನೀತಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ
ಗುವಾಹಟಿ : ಅಸ್ಸಾಂ ರಾಜ್ಯದ ಆರು ಸಮುದಾಯಗಳಿಗೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವ ಕುರಿತ ವರದಿಗೆ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಚೂತಿಯಾ, ಕೊಚ್-ರಾಜ್ಬೊಂಗ್ಷಿ, ಮತಕ್,
ಕೋಝಿಕ್ಕೋಡ್ : ಸಂಸತ್ತಿನಲ್ಲಿ ಹಾಗೂ ಕೇಂದ್ರ ಸಚಿವ ಸಂಪುಟದಲ್ಲಿ ಮುಸ್ಲಿಂ ಪ್ರಾತಿನಿಧ್ಯದ ಕೊರತೆ ಕುರಿತು ಪ್ರತಿಕ್ರಿಯಿಸಿರುವ ಕೇರಳ ಬಿಜೆಪಿ ಘಟಕದ ಮುಖ್ಯಸ್ಥ ರಾಜೀವ್ ಚಂದ್ರಶೇಖರ್, “ಮುಸ್ಲಿಮರು ನಮಗೆ ಮತ ಚಲಾಯಿಸುವುದಿಲ್
ಬೆಳಗಾವಿ :“ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ. ಶಿವಕುಮಾರ್ ಅವರಿಗೆ ಬಿಟ್ಟು ಕೊಡಬೇಕು.” ಇಲ್ಲದಿದ್ದರೆ ಸರಕಾರವೇ ಉರುಳಬಹುದು ಎಂದು ಕಿತ್ತೂರು ತಾಲೂಕಿನ ದೇಗುಲಹಳ್ಳಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವ
ಬೇಟಿ ಬಚಾವೋ, ಬೇಟಿ ಪಢಾವೋ ಬಗ್ಗೆ ಪ್ರಧಾನ ಮಂತ್ರಿಯವರ ದೃಢವಾದ ಬದ್ಧತೆಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ಮಾರ್ಗದರ್ಶಿಯಾಗಿದೆ, ಇದು 2047ರ ವೇಳೆಗೆ ವಿಕಸಿತ ಭಾರತ ಎಂಬ ನಮ್ಮ ಸಾಮೂಹಿಕ ಧ್ಯೇಯವನ್ನು ಬಲಪಡಿಸಿದೆ.
ಉಳ್ಳಾಲ: ಮುಸ್ಲಿಂ ಸಮುದಾಯದ ಯುವಕರು ಸರ್ಕಾರಿ ಕೆಲಸದ ಬಗ್ಗೆ ನಿರಾಸಕ್ತಿ ಹೊಂದಿದ ಕಾರಣ ಸರ್ಕಾರಿ ಉದ್ಯೋಗಿಗಳ ಕೊರತೆಯಿಂದಾಗಿ ಸಮಾಜದಲ್ಲಿ ಅಶಾಂತಿಗೂ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಶೈಕ್ಷಣಿಕ ಜೀವನದಲ್ಲೇ ಮಾರ್ಗದರ್ಶ
ಅಬುಜಾ: ನೈಜೀರಿಯಾದಲ್ಲಿ ಸಾಮೂಹಿಕ ಅಪಹರಣಗಳ ಪ್ರಕರಣಗಳು ಕಳೆದ ವಾರದಿಂದ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಬೋಲಾ ಟಿನುಬು ಬುಧವಾರ ರಾಷ್ಟ್ರವ್ಯಾಪಿ ಭದ್ರತಾ ತುರ್ತುಸ್ಥಿತಿ ಘೋಷಿಸಿದ್ದಾರೆ.
ದಾವಣಗೆರೆ: ಬಾಲಕನೊರ್ವ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಗರದ ಎಪಿಎಂಸಿ ಸಮೀಪದ ರೈಲ್ವೆ ಅಂಡರ್ ಪಾಸ್ ಬಳಿ ನಡೆದಿದೆ. ಮೃತರನ್ನು ನಗರ ಸಮೀಪದ ಹಳೇ ಚಿಕ್ಕನಹಳ್ಳಿ (ಹರಳಯ್ಯ ನಗರ)ಯ ತರುಣ
ವಾಷಿಂಗ್ಟನ್ : 21ನೇ ಶತಮಾನದಲ್ಲೂ ಅಮೆರಿಕದಲ್ಲಿ ಜಾತಿ ತಾರತಮ್ಯ, ದಲಿತರ ಮೇಲಿನ ದೌರ್ಜನ್ಯ ಅಸ್ತಿತ್ವದಲ್ಲಿರುವುದು ದಲಿತ ಹೋರಾಟಗಾರ್ತಿ ನಡೆಸಿರುವ ದೇಶವ್ಯಾಪಿ ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದೆ. ಯುವ ಹೋರಾಟಗಾರ್ತಿ ಹಾಗೂ ದಲ
ಬೆಂಗಳೂರು : ಕರ್ನಾಟಕದಲ್ಲಿ ‘ನಾಯಕತ್ವ ಬದಲಾವಣೆ’ ಹಾಗೂ ಸಂಪುಟ ಪುನಾರಚನೆ ಚರ್ಚೆ ಮುಂದುವರಿದ ಮಧ್ಯೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ ಎಂದು ಹೇಳಿಕೊಂಡಿದ್ದು, ಕುತೂಹಲ ಮೂಡಿಸ
ರಾಯಚೂರು: ಸಿಂಧನೂರು ತಾಲೂಕಿನ ಯದ್ದಲದೊಡ್ಡಿ ಗ್ರಾಮದಲ್ಲಿ ಭೂ ಕುಸಿತದಿಂದ ನಾಲ್ಕು ಮನೆಗಳು ದಿಢೀರ್ ಕುಸಿದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಮನೆಗಳ ಒಳಗೇ ನೆಲದಿಂದ ನೀರು ಹೊರಬಂದಿರುವ ಘಟನೆ ಗ್ರಾಮಸ್ಥರನ್ನು ಬೆಚ್ಚಿ ಬೀಳಿ
ಹೊಸದಿಲ್ಲಿ: ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಡಿ.3ರಂದು ಸ್ಟಾಕ್ಹೋಮ್ನಲ್ಲಿ ನಡೆಯುವ ಸದಸ್ಯ ರಾಷ್ಟ್ರಗಳ ಸಭೆಯಲ್ಲಿ International Institute for Democracy and Electoral Assistance (IIDEA) 2026ರ ಅಧ್ಯಕ್ಷತೆಯನ್ನು ಅಧಿಕೃತವಾಗಿ ವಹಿಸಿಕೊಳ್
ಉತ್ತರ ಕರ್ನಾಟಕ ಭಾಗ ಅಭಿವೃದ್ಧಿಯಾಗಿಲ್ಲ, ಅಭಿವೃದ್ಧಿಯಲ್ಲಿ ಬಹಳ ಹಿಂದೆ ಇದೆ ಎಂಬ ಮಾತು ಆ ಭಾಗದ ನಾಯಕರುಗಳಿಂದ ಪದೇ ಪದೇ ಕೇಳಿ ಬರುತ್ತದೆ. ಜೊತೆಗೆ ಕೆಲವು ತಲೆ ಹರಟೆ ನಾಯಕರು ಪ್ರತ್ಯೇಕ ರಾಜ್ಯದಂತಹ ಆಗದ ಹೋಗದ ಮಾತುಗಳನ್ನು ಹೇ
ನವೆಂಬರ್ 21 ರಂದು ಎಲಾನ್ ಮಸ್ಕ್ ಒಡೆತನದ ‘X’ ಪ್ಲಾಟ್ಫಾರ್ಮ್ನಲ್ಲಿ ಅಲ್ಪಾವಧಿಗೆ ಕಾಣಿಸಿಕೊಂಡ ಒಂದು ಹೊಸ ಫೀಚರ್, ಜಾಗತಿಕ ರಾಜಕೀಯ ಮತ್ತು ಸಾಮಾಜಿಕ ಮಾಧ್ಯಮಗಳ ವಿಶ್ವಾಸಾರ್ಹತೆಯನ್ನೇ ಬುಡಮೇಲು ಮಾಡಿದೆ. ‘ಅಬೌಟ್ ದಿಸ್ ಅಕೌಂ
ಪತ್ರಿಕೆಗಳು ಹೊಸ ಕಾರ್ಮಿಕ ಸಂಹಿತೆಗಳ ಜಾರಿಯನ್ನು ಪ್ರಮುಖ ಆರ್ಥಿಕ ಸುಧಾರಣೆ, ಪ್ರಮುಖ ಕಾರ್ಮಿಕ ಸುಧಾರಣೆ ಎಂದು ಹೇಳುತ್ತಿವೆ. ಇದು ನಿಜವಾಗಿಯೂ ಹೌದೇ? ಇದು ಬಂಡವಾಳಶಾಹಿಗಳು, ದೊಡ್ಡ ಕಂಪೆನಿಗಳು ಮತ್ತು ಸರಕಾರಕ್ಕೆ ಒಳ್ಳೆಯದು
ಹೊಸದಿಲ್ಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮೀಸಲಿಡುವ ಸಂಬಂಧ ಮಹಿಳಾ ಮೀಸಲಾತಿ ಕಾಯ್ದೆ-2023ನ್ನು ಜಾರಿಗೆ ತರಲು ಸಂಸತ್ ಸಂವಿಧಾನಕ್ಕೆ ತಿದ್ದುಪಡಿ ತರುತ್ತಿರುವ ಹೊರತಾ
ಅಂಬೇಡ್ಕರ್ ರಚಿಸಿದ ಸಂವಿಧಾನವು ಅಂಬೇಡ್ಕರ್ ಬಯಸಿದ ಸಂವಿಧಾನವೇ? ಇತಿಹಾಸದಲ್ಲಿ ದಾಖಲಾದ ಸತ್ಯ ದಾಖಲಾಗಿದ್ದರೂ ಮನುವಾದಿಗಳು ಮಾತ್ರ ಮತ್ತೊಮ್ಮೆ ಅಂಬೇಡ್ಕರ್ ಅವರು ಸಂವಿಧಾನದ ಕರಡನ್ನು ಬರೆಯಲಿಲ್ಲವೆಂದೂ ಅಥವಾ ಅಂಬೇಡ್ಕರ್
aಭಾರತ ತನ್ನ ತಂತ್ರಗಳಿಗೆ ತಾನೇ ಸೋಲುತ್ತಿದೆಯೋ ಎಂಬ ಬೆಳವಣಿಗೆಗಳು ಎದುರಾಗಿವೆ. ವಿದೇಶದ ತಂಡಗಳು ಭಾರತಕ್ಕೆ ಬರಬೇಕಾದರೆ ಈ ಸ್ಪಿನ್ ಮಾಧ್ಯಮದಲ್ಲಿ ಪರಿಣತಿಯನ್ನು ಹೊಂದುವ ಅಗತ್ಯವನ್ನು ಕಂಡುಕೊಂಡಿವೆ. ಕಳೆದ ವರ್ಷ ನಮ್ಮ ತಂತ್
ಮುಂಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ ತಂಡ, ತವರಿನಲ್ಲೇ ಭಾರತ ತಂಡವನ್ನು 2-0 ಅಂತರದಿಂದ ಮಣಿಸಿ ವೈಟ್ ವಾಶ್ ಮಾಡಿರುವುದು ದೇಶದ ಕ್ರಿಕೆಟ್ ಪ್ರೇಮಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಟೆಂಬಾ ಬವೂ
ಕಲಬುರಗಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರು ಸೇರಿದಂತೆ ನಾಲ್ವರು ಅಸು ನೀಗಿದ್ದಾರೆ. ಈ ದುರಂತದ ತೀವ್ರತೆಯನ್ನು ಗಮನಿಸಿದರೆ ನಮ್ಮ ರಾಜ್ಯ
ಹಾಂಕಾಂಗ್: ಹಲವು ಗಗನಚುಂಬಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ ಕನಿಷ್ಠ 44 ಮಂದಿ ಸಜೀವ ದಹನವಾಗಿದ್ದು, 270ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಈ ಬೆಂಕಿ ಆಕಸ್ಮಿಕಕ್ಕೆ ಸಂಬಂಧಿಸಿದಂತೆ ಮೂವರನ್
ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ(ಕೆಸೆಟ್-25) ಅರ್ಹರಾದವರ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದ್ದು, ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಕ್ಷೇಮ್ ಪ್ರಕಾರ ಮೂಲ ದಾಖಲೆಗಳನ್ನು ಸಲ್ಲಿಸಿದವರಿಗೆ ಮಾತ್ರ ಕೆ
ಸಂವಿಧಾನ ದಿನಾಚರಣೆ-2025 ಸಮಾರಂಭ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕೆಎಸ್ಸಾರ್ಟಿಸಿ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯೊಂದಿಗೆ ಸಭೆ ನಡೆಸಿದರು. ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಕಾನೂನ
ಹೊಸದಿಲ್ಲಿ : ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರ ಸರಕಾರ ಸಕಾರಾತ
ಬೆಂಗಳೂರು : ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿಗೆ ಮಾಡಿದ್ದ ಪ್ರಕರಣ ಸಂಬಂಧ ರೌಡಿಶೀಟರ್ ರಾಘವೇಂದ್ರ ಯಾನೆ ಬೇಕರಿ ರಘುನನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಸಂಘಟಿತ ಅಪರಾಧ
ಮೂಡುಬಿದಿರೆ : ಜಗತ್ತಿನ ಶ್ರೇಷ್ಠ ಮತ್ತು ಪವಿತ್ರವಾದ ಸಂವಿಧಾನ ವಿದ್ದರೆ ಅದು ಭಾರತದ ಸಂವಿಧಾನ ಮಾತ್ರ. ನಮ್ಮ ಸಂವಿಧಾನಕ್ಕೆ ನಾವು ಗೌರವವನ್ನು ನೀಡಬೇಕು, ವಿದ್ಯಾರ್ಥಿಗಳು ಸಂವಿಧಾನದ ಬಗ್ಗೆ ಓದಿ ತಿಳಿದುಕೊಂಡು ಅದನ್ನು ತಮ್ಮ
ಬೆಂಗಳೂರು : ಕ್ರಿಕೆಟ್ ಬೆಟ್ಟಿಂಗ್ಗೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖಾಧಿಕಾರಿಯು ಬಳಕೆದಾರರ ಖಾತೆಯ ಸಂಪೂರ್ಣ ಮಾಹಿತಿ ಒದಗಿಸಲು ನೀಡಿದ್ದ ನೋಟಿಸ್ ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಕ್ರಮ ಪ್ರಶ್ನಿಸಿ ಫೋನ್ಪೇ ಸಲ್ಲ
ಮಂಗಳೂರು,ನ.26 : ಕದ್ರಿಯ ಹುತಾತ್ಮ ಯೋಧರ ಸ್ಮಾರಕದ ಬಳಿ ಹಾಗೂ ಕದ್ರಿ ಉದ್ಯಾನವನದಲ್ಲಿ ನಿರ್ಮಿಸಲಾದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವೇದಿಕೆಯಲ್ಲಿ ಬುಧವಾರ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಮಂಗಳೂರು ಇದರ ವತಿಯಿಂದ ಹಮ್ಮಿಕೊಂಡ ಅ
ಮಂಗಳೂರು, ನ.26: ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿವಿ ನಡೆಸಿದ 2ನೇ ಸೆಮಿಸ್ಟರ್ ಬಿ. ಫಾರ್ಮ್ ಪರೀಕ್ಷೆಯಲ್ಲಿ ಫಾದರ್ ಮುಲ್ಲರ್ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಶೇ.94 ಫಲಿತಾಂಶ ದಾಖಲಿಸಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿ
ಬಂಟ್ವಾಳ : ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮೆಮಾರ್ ಎಂಬಲ್ಲಿನ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯಲು ಮುಂದಾದ ವ್ಯಕ್ತಿಯಿಂದ ಪಂಚಾಯತ್ ಮೂರು ಸಾವಿರ ರೂಪಾಯಿ ದಂಡ ವಸೂಲಿ ಮಾಡಿದೆ. ಪುದು ಗ್ರಾಮ ಪಂಚಾಯತ್ ನ ಎರ
ಮಂಗಳೂರು, ನ.26: ನಗರದ ಬಲ್ಮಠ ರಸ್ತೆಯಲ್ಲಿರುವ ದೀಪಕ್ ಅಟೋ ಸ್ಪೇರ್ ಅಂಗಡಿಯ ಎದುರು ಬಿದ್ದುಕೊಂಡಿದ್ದ ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ನ.24ರಂದು ಚಿಕಿತ್ಸೆ ಫ
ಮಣಿಪಾಲ, ನ.26: ವೈದ್ಯೆಯೊಬ್ಬರ ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆ ಹಾಗೂ ಕ್ರೆಡಿಟ್ ಕಾರ್ಡ್ನಿಂದ ಲಕ್ಷಾಂತರ ರೂ. ಆನ್ಲೈನ್ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಕಸ್ತೂರ್ಬಾ ಕಾಲೇ
ಮಂಗಳೂರು, ನ.26: ಕಸ್ಟಮ್ಸ್ ಶುಲ್ಕ ಪಾವತಿಸಬೇಕು ಎಂದು ಸುಳ್ಳು ಹೇಳಿ 13.38 ಲಕ್ಷ ರೂ. ಗಳನ್ನು ಮೋಸದಿಂದ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ನಗರದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್ಬುಕ್ನಲ್ಲಿ ಫೆಬ್ರವರಿ ತಿಂಗಳಿನ
ಮಂಗಳೂರು, ನ.26: ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನ.28ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 9:55ಕ್ಕೆ ಮಂಗಳೂರಿಗೆ ಆಗಮಿಸುವರು. 11:05ಕ್ಕೆ ವಿಮಾನ ನಿಲ್ದಾಣದಲ್ಲಿ ಪ್ರ
ಭಟ್ಕಳ,ನ.26 : ಅರಣ್ಯವಾಸಿಗಳ ಕಾನೂನು ಜಾಗೃತ ಜಾಥಾದ ಅಂಗವಾಗಿ ಕಾರವಾರದಲ್ಲಿ ಜರುಗಲಿರುವ ಬೃಹತ್ ಅರಣ್ಯವಾಸಿಗಳ ಸಮಾವೇಶದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾದ್ಯಂತ ಅರಣ್ಯ ಅತಿಕ್ರಮಣದಾರರ ಪರವಾಗಿ 30 ಸಾವಿರಕ್ಕೂ ಹೆಚ್ಚು ಆಕ
ಉಡುಪಿ, ನ.26: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೃಷ್ಣ ಮಠಕ್ಕೆ ಭೇಟಿ ನೀಡಿ, ನಂತರ ಲಕ್ಷಕಂಠ ಗೀತಾ ಪಠಣ ಮಹಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಗಣ್ಯರಿಗೆ ಮಾತ್ರ ಪಾಸ್ ಅಗತ್ಯವ
ಮಂಗಳೂರು ನ.26: ರೋಟರಿಯ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ ರೋಟರಿ ಮಂಗಳೂರು ಸೆಂಟ್ರಲ್, ರೋಟರ್ಯಾಕ್ಟ್, ಮಂಗಳೂರು ಸಿಟಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ‘25ನೇ ವಾರ್ಷಿಕ ರೋಟರಿ ಚಿಣ್ಣರ ಉತ್ಸವ’ ಕ್ರೀಡಾ ಮತ್ತು ಸಾಂಸ್ಕ್ರತಿಕ ಸ್ಪ
ಮಂಗಳೂರು , ನ.26 : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ಇದರ ಆಶ್ರಯದಲ್ಲಿ ‘ನಶಮುಕ್ತ ಭಾರತ, ನಶಮುಕ್ತ ಕ್ಯಾಂಪಸ್ ’ ಧ್ಯೇಯದೊಂದಿಗೆ ಬೃಹತ್ ವಾಕಥಾನ್ ಕಾರ್ಯಕ್ರಮವು ನ.29 ರಂದು ಬೆಳಗ್ಗೆ 7:00ಗೆ ಮಂಗಳೂರಿನ ಮಂಗಳ ಕ್ರೀ
ಶಿವಮೊಗ್ಗ : ಏಳು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೋರ್ವರು ವಾಟ್ಸ್ಆ್ಯಪ್ನಲ್ಲಿ ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಹೊಳೆಹೊನ್ನೂರು ಸಮೀಪ
ಮಂಗಳೂರು, ನ.26: ವೆನಮಿತಾ ( ಎನ್ಎಂಎಎಂಐಟಿ ಹಳೆ ವಿದ್ಯಾರ್ಥಿ ಸಂಘ ) ಮತ್ತು ಮಾಹಾಲಿಂಗ ಅಡ್ಯಂತಾಯ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಾಜಿ (ಎನ್ಎಂಎಎಂಐಟಿ) ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಹಳೆಯ ವಿದ್ಯಾರ್ಥಿ
ಮಂಗಳೂರು, ನ.26: ಯಕ್ಷ ಪ್ರತಿಭೆ ಮಂಗಳೂರು ಇದರ 17ನೇ ವರ್ಷದ ಸಂಭ್ರಮ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಮರಣಾ-ಪ್ರಶಸ್ತಿ ಪ್ರದಾನ-ಅಭಿನಂದನಾ ಕಾರ್ಯಕ್ರಮ ನ. 29ರಂದು ಸಂಜೆ 5:45ರಿಂದ ಶ್ರೀ ಮಂಗಳಾದೇವಿ ದೇವಸ್ಥಾನದ ಮುಂಭಾಗ
ಹುಬ್ಬಳ್ಳಿ : ಇಲ್ಲಿಯವರೆಗೆ ಏಕಾಏಕಿ ಸಭಾಪತಿಗಳ ಮೇಲೆ ಅವಿಶ್ವಾಸ ಮಂಡನೆ ಮಾಡಿದ ಘಟನೆಗಳು ನಡೆದಿಲ್ಲ. ಸಭಾಪತಿಗಳು ಏನಾದರೂ ಭ್ರಷ್ಟಾಚಾರ ಹಾಗೂ ಏಕಪಕ್ಷೀಯವಾಗಿ ವರ್ತನೆ ಮಾಡಿದ್ದರೆ, ಅವಿಶ್ವಾಸ ಮಂಡನೆ ಮಾಡಲಿ ಎಂದು ವಿಧಾನ ಪರಿಷ
ಉಡುಪಿ, ನ.26: ಸುಂದರ ಕರಾವಳಿ ಪಟ್ಟಣವಾದ ಉಡುಪಿಯ ವಾಯುಗುಣ ಗುಣಮಟ್ಟ ಕ್ಷೀಣಿಸುತ್ತಿದ್ದು, ಮಾಲಿನ್ಯ ಮಟ್ಟ 80ಕ್ಕೆ ಕುಸಿತ ಕಾಣುತ್ತಿದೆ. ಇದೇ ರೀತಿ ಮುಂದುವರಿದರೆ ಮಾಸ್ಕ್ ಬಳಸುವುದು ನಮ್ಮ ದೈನಂದಿನ ಅಸ್ತಿತ್ವದ ಭಾಗವಾಗಬಹುದು ಎಂ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ ಭದ್ರತೆಗಾಗಿ ಸುಮಾರು 3000ಕ್ಕೂ ಅಧಿ
ಚಿಕ್ಕಮಗಳೂರು : ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಏನೂ ಇಲ್ಲ, ಮುಖ್ಯಮಂತ್ರಿ ಬದಲಾವಣೆ ಮಾಡಬೇಕೇ?, ಬೇಡವೇ? ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ರಾಹುಲ್ ಗಾಂಧಿ ಬಳಿ ನಾನು ಮತ್ತು ಡಿ.ಕೆ.ಶಿವಕುಮಾರ್ ಸಮಯ ಕೇಳಿದ್ದು ಬ
ಕುಂದಾಪುರ, ನ.26: ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಲು ಇರುವಂತಹ ಮೂರು ಕಂಬಗಳಾದ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದಲ್ಲಿ ಯಾವುದೇ ಶ್ರೇಷ್ಠ ಎಂದು ಚರ್ಚೆ ಬಂದಾಗ, ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಜನರೇ ಸರ್ವಶ್ರೇಷ್ಠ
ಕಾಸರಗೋಡು : ಇಲ್ಲಿನ ಆಲಿಯಾ ಅರೇಬಿಕ್ ಕಾಲೇಜಿನಲ್ಲಿ 5 ದಶಕಗಳಿಗೂ ಸುದೀರ್ಘ ಕಾಲದಿಂದ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆ.ಎಂ.ಹೈದರ್ ಅವರು ಬುಧವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಸೌಖ್ಯದಿಂದ ನಿಧನರಾಗಿದ
ಕಲಬುರಗಿ : ಸ್ವಾತಂತ್ರ ಪೂರ್ವದಲ್ಲಿ ಮತಾಂಧತೆ, ಜಾತಿಯತೆ, ಮೂಢನಂಬಿಕೆ, ಅಸ್ಪೃಶ್ಯತೆ ದೇಶದಲ್ಲಿ ತಾಂಡವಾಡುತ್ತಿತ್ತು. ಇಂತಹ ಎಲ್ಲಾ ಕಷ್ಟಗಳನ್ನು ಅನುಭವಿಸಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಂದ ರಚಿಸಲ್ಪಟ್ಟ ಸ
ಉಡುಪಿ, ನ.26: ಸಮಾನತೆ, ಸಹಭಾಗಿತ್ವಕ್ಕೆ ಅಗತ್ಯವಾದ ಸಾಮರಸ್ಯದ ವಾತಾವರಣದಲ್ಲಿ ವೈಚಾರಿಕ ಮನೋಧರ್ಮದೊಂದಿಗೆ ದೇಶದ ನೈಸರ್ಗಿಕ ಮತ್ತು ಸಾರ್ವಜನಿಕ ಸಂಪತ್ತನ್ನು ಕಾದುಕೊಂಡು ಹೋಗುವ ಮೂಲಕ ಸಂವಿಧಾನವನ್ನು ನಮ್ಮ ನಿತ್ಯದ ಆಚರಣೆಯಾಗ
ಕುಂದಾಪುರ, ನ.26: ನಮ್ಮದು ಅನೇಕ ಧರ್ಮಗಳಿರುವ ದೇಶ. ಎಲ್ಲ ಧರ್ಮಗಳಿಗೂ ಅವರದೇ ಆದ ಧರ್ಮಗ್ರಂಥಗಳಿವೆ. ಆದರೆ ಅದೆಲ್ಲದಕ್ಕೂ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ನಮ್ಮ ದೇಶದ ಸಂವಿಧಾನವೇ ಶ್ರೇಷ್ಠ ಗ್ರಂಥ. ಪವಿತ್ರವಾದ ಸಂವಿಧಾನದ ಆಶಯಗ
ಮಂಗಳೂರು, ನ.26: ವಿವಿಧ ನಮೂನೆಯ ಅಲಂಕಾರಿಕ ದೀಪ, ಫ್ಯಾನ್ ಗಳು ಮತ್ತಿತರ ಇಲೆಕ್ಟ್ರಿಕ್ ಸಾಧನಗಳ ಮಾರಾಟದಲ್ಲಿ ಕರಾವಳಿ ಕರ್ನಾಟಕದ ಮುಂಚೂಣಿ ಸಂಸ್ಥೆಯಾದ ನಗರದ ಕದ್ರಿ ರಸ್ತೆಯ ಬಂಟ್ಸ್ ಹಾಸ್ಟೆಲ್ ಬಳಿಯಿರುವ ’ಇಲೆಕ್ಟ್ರಿಕಲ್ ಪಾಯಿ
ಟ್ರೈಸಿಟಿ, ಪಾಟಿಯಾಲ ಪ್ರಾಂತ್ಯಗಳಲ್ಲಿ ದಾಳಿ ನಡೆಸಲು ಯೋಜಿಸಿದ್ದ ಬಂಧಿತರು

20 C