SENSEX
NIFTY
GOLD
USD/INR

Weather

14    C
... ...View News by News Source
ರಾಜಸ್ಥಾನ| ಭೀಕರ ರಸ್ತೆ ಅಪಘಾತ; ನಾಲ್ವರು ಯುವಕರು ಮೃತ್ಯು

ಉದಯಪುರ : ಅತಿ ವೇಗದಲ್ಲಿ ಕಾರನ್ನು ಚಲಾಯಿಸಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಅಪಘಾತಕ್ಕೀಡಾಗಿ ಸಂಭವಿಸಿದ ದುರಂತದಲ್ಲಿ ಮೂವರು ಅಪ್ರಾಪ್ತ ವಯಸ್ಸಿನ ಯುವಕರು ಸೇರಿದಂತೆ ನಾಲ್ಕು ಮಂದಿ ಮೃತಪಟ್ಟ ಘಟನೆ ವರದಿಯಾಗಿದ

21 Jan 2026 7:55 am
ಪೊಲೀಸ್ ಸಿಬ್ಬಂದಿಯ ಹಿತರಕ್ಷಣೆ, ಇಲಾಖೆಯ ಬಲವರ್ಧನೆಗೆ ಸರಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ : ಜಿ.ಪರಮೇಶ್ವರ್

ಕೋಲಾರ : ಪೊಲೀಸ್ ಸಿಬ್ಬಂದಿಯ ಹಿತರಕ್ಷಣೆ ಮತ್ತು ಇಲಾಖೆಯ ಬಲವರ್ಧನೆಗೆ ಸರಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಕೆಜಿಎಫ್‌ನ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 10ನೇ ಬೆಟಾಲಿಯನ್

21 Jan 2026 12:52 am
ಕರ್ನಾಟಕ ಒಲಿಂಪಿಕ್ಸ್ ಕ್ರೀಡಾಕೂಟ 2025-26 | ಅತ್ಲೆಟಿಕ್ಸ್‌ನಲ್ಲಿ 9 ಪದಕಗಳೊಂದಿಗೆ ಬೆಳಗಾವಿ ಶುಭಾರಂಭ

ತುಮಕೂರು : ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ 2025-26ರ ಅತ್ಲೆಟಿಕ್ಸ್‌ನಲ್ಲಿ ಮೊದಲ ದಿನವೇ ಬೆಳಗಾವಿ ಅತ್ಲೆಟ್‌ಗಳು 9 ಪದಕಗಳನ್ನು ಗೆದ್ದು ಮೇಲುಗೈ ಸಾಧಿಸಿದ್ದಾರೆ. ಏತನ್ಮಧ್ಯೆ, ಉಡುಪಿಯ ಮಾಧುರ್ಯ ಒಂದು ಚಿನ್ನ

21 Jan 2026 12:20 am
ಭೀಮಾ ಕೋರೆಗಾಂವ್ ಶೋಷಣೆ, ಅಸ್ಪೃಶ್ಯತೆ ವಿರುದ್ಧದ ಹೋರಾಟ : ಭೀಮ್ ರಾವ್ ವೈ.ಅಂಬೇಡ್ಕರ್

ಹಾಸನ : ಭೀಮಾ ಕೋರೆಗಾಂವ್ ಯುದ್ಧವಲ್ಲ, ಅದು ಶೋಷಣೆ, ಅಸ್ಪೃಶ್ಯತೆ ಮತ್ತು ಅನ್ಯಾಯದ ವಿರುದ್ಧ ನಡೆದ ಶಾಶ್ವತ ಆತ್ಮಗೌರವದ ಹೋರಾಟ ಎಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ, ಭಾರತೀಯ ಬೌದ್ಧ ಮಹಾ ಸಭಾ (ಮುಂಬೈ)ದ ರಾಷ್ಟ್ರೀಯ ಕಾರ್ಯಾಧ

21 Jan 2026 12:16 am
ʼಜನಪ್ರತಿನಿಧಿಗಳು ಕಾನೂನು ರೂಪಿಸುವಲ್ಲೂ ಸಕ್ರಿಯ ಪಾತ್ರ ನಿರ್ವಹಿಸಬೇಕುʼ : ಉತ್ತರ ಪ್ರದೇಶ ವಿಧಾನ ಮಂಡಲದಲ್ಲಿ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್

ಲಕ್ನೋ : ಪ್ರಜಾಪ್ರಭುತ್ವ ಅಂದರೆ ಸಮಯಕ್ಕೆ ಸರಿಯಾಗಿ ಕೇವಲ ಚುನಾವಣೆಗಳನ್ನು ನಡೆಸುವುದಲ್ಲ. ಚುನಾವಣೆಯ ಮೂಲಕ ಆಯ್ಕೆಯಾಗುವ ಜನಪ್ರತಿನಿಧಿಗಳು ತಮ್ಮ ಪ್ರಾಮಾಣಿಕತೆ, ಬದ್ಧತೆ ಮತ್ತು ಜನಪರ ಕಾಳಜಿಯೊಂದಿಗೆ ಸಮಾಜದ ಸಮಸ್ಯೆಗಳಿಗೆ

21 Jan 2026 12:06 am
ಯಾದಗಿರಿ| ಅನವಾರ ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ಯಾದಗಿರಿ: ಸುರಪುರ–ಯಾದಗಿರಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಅನವಾರ ಗ್ರಾಮದಲ್ಲಿ ಸಾರಿಗೆ ಬಸ್‌ಗಳು ನಿಲುಗಡೆ ಮಾಡದಿರುವುದರಿಂದ ಶಾಲಾ–ಕಾಲೇಜು ವಿದ್ಯಾರ್ಥಿಗಳು ದಿನನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು

21 Jan 2026 12:04 am
ಕೆಎಸ್‌ಬಿಸಿ ಚುನಾವಣೆ; ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮತಪತ್ರ ಕೋರಿ ಹೈಕೋರ್ಟ್‌ಗೆ ರಿಟ್

ಬೆಂಗಳೂರು : ರಾಜ್ಯ ವಕೀಲರ ಪರಿಷತ್ತಿಗೆ (ಕೆಎಸ್‌ಬಿಸಿ) ಮಾರ್ಚ್ 11ರಂದು ನಡೆಯಲಿರುವ ಚನಾವಣೆಯಲ್ಲಿ ಮಹಿಳಾ ಮೀಸಲಾತಿ ಕೋಟಾದಡಿ ಸ್ಪರ್ಧಿಸುವ ಮಹಿಳಾ ಅಭ್ಯರ್ಥಿಗಳನ್ನು ಪ್ರತ್ಯೇಕ ವರ್ಗ ಎಂದು ಗುರುತಿಸಿ ಮತದಾನಕ್ಕೆ ಪ್ರತ್ಯೇಕ

20 Jan 2026 11:58 pm
ವಂಚನೆ ಆರೋಪ | ನಟ ಕಿಚ್ಚ ಸುದೀಪ್ ಸಹಿತ ಇಬ್ಬರ ವಿರುದ್ಧ ಪೊಲೀಸರಿಗೆ ದೂರು

ಬೆಂಗಳೂರು : ವಂಚನೆ ಆರೋಪದ ಮೇಲೆ ನಟ ಕಿಚ್ಚಸುದೀಪ್ ಮತ್ತು ಅವರ ವ್ಯವಸ್ಥಾಪಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಚಿಕ್ಕಮಗಳೂರು ಮೂಲದ, ಕಾಫಿ ತೋಟದ ಮಾಲಕ ದೀಪಕ್ ಮಯೂರ್ ಪಟೇಲ್ ಎಂಬುವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮಂಗಳವಾ

20 Jan 2026 11:52 pm
ವಿಕಲಚೇತನರಿಗೆ ಸರಕಾರಿ ಸೌಲಭ್ಯಗಳು ಸಕಾಲಕ್ಕೆ ಸಿಗುವಂತಾಗಬೇಕು: ಅಧಿಕಾರಿಗಳಿಗೆ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಸೂಚನೆ

ಯಾದಗಿರಿ: ವಿಕಲಚೇತನರಿಗೆ ಸರಕಾರ ನೀಡುವ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸುವ ಕೆಲಸ ಸಂಬಂಧಪಟ್ಟ ಅಧಿಕಾರಿಗಳು ಮಾಡಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು. ನಗರದ ಕಚೇರಿಯಲ್ಲಿ ಸೋಮವಾರ ವಿಕಲಚೇತನರ ಹಾಗ

20 Jan 2026 11:50 pm
ಫೆ.9ರಂದು ಆಲಮಟ್ಟಿಗೆ ರೈತರ ನಡೆ: ಕೃಷ್ಣಾ ಮೇಲ್ದಂಡೆ ಹಂತ-3 ತಕ್ಷಣ ಜಾರಿಗೆ ಆಗ್ರಹ

ಯಾದಗಿರಿ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ–3ನ್ನು ತಕ್ಷಣ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಫೆಬ್ರವರಿ 9ರಂದು ಆಲಮಟ್ಟಿ ಜಲಾಶಯದ ಬಳಿ ಬೃಹತ್ ರೈತ ಹೋರಾಟ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ರಾಜ್ಯ ಸಮಿತಿ ನಿರ

20 Jan 2026 11:45 pm
ಪಾನೀಯ ತಯಾರಿಕೆ ಮತ್ತು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ವಿಜಯಪುರ ಜಿಲ್ಲೆ ಹೆಚ್ಚು ಸೂಕ್ತ : ಎಂ.ಬಿ.ಪಾಟೀಲ್

‘ಕೋಕ-ಕೋಲಾದ 25,760 ಕೋಟಿ ರೂ.ಹೂಡಿಕೆಯ ಬಹುಪಾಲು ರಾಜ್ಯಕ್ಕೆ ಸೆಳೆಯಲು ಪ್ರಯತ್ನ

20 Jan 2026 11:45 pm
ರಾಯಚೂರು| ಅಕ್ರಮ ಮದ್ಯ ಮಾರಾಟದ ವಿರುದ್ಧ ಕೆಆರ್‌ಎಸ್ ಪಕ್ಷದಿಂದ ಜನ ಜಾಗೃತಿ ಜಾಥಾ

ಲಿಂಗಸುಗೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಗ್ಗಿಲ್ಲದೆ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಜನರಿಗೆ ಜಾಗೃತಿ ಮೂಡಿಸಿ ಮದ್ಯ ಮುಕ್ತ ಕಲ್ಯಾಣ ಕರ್ನಾಟಕದ ನಿರ್ಮಾಣಕ್ಕೆ ಕೆಆರ್ ಎಸ್ ಪಕ್ಷದ ವತ

20 Jan 2026 11:39 pm
ಮರಳು ಗಣಿಗಾರಿಕೆ| ಅಮಾಯಕರ ಮೇಲೆ ಪ್ರಕರಣ ದಾಖಲು: ಚಂದಪ್ಪ ಅಕ್ಕರಕಿ ಆರೋಪ

‌ದೇವದುರ್ಗ: ದೇವದುರ್ಗದಲ್ಲಿ ಟ್ರ್ಯಾಕ್ಟರ್ ಮೂಲಕ ಮರಳು ತೆಗೆದುಕೊಂಡು ಹೋಗುವ ಅಮಾಯಕರ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದು, ಕೂಲಿಕಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಪುರಸಭೆ ಮಾಜಿ ಅಧ್ಯಕ್ಷ ಚಂದಪ್ಪ ಅಕ್ಕರ

20 Jan 2026 11:30 pm
ಎಲ್. ವಿಲಾಸಿನಿ

ಮೂಡುಬಿದಿರೆ : ನಿವೃತ್ತ ಮುಖ್ಯ ಶಿಕ್ಷಕಿ, ಉದ್ಯಮಿ ಗೋಪಾಲ ಶೆಟ್ಟಿ ಅವರ ಪತ್ನಿ ಎಲ್. ವಿಲಾಸಿನಿ (80) ನಿಧನ ಹೊಂದಿದರು. ಪುತ್ರ ಉದ್ಯಮಿ ದೇವಿಪ್ರಸಾದ್ ಶೆಟ್ಟಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮಿಜಾರು, ಪ್ರಾಂತ್ಯ, ಮಾಸ್ತಿಕ

20 Jan 2026 11:24 pm
ಶಾಸಕಿ ಕರೆಮ್ಮಾ ಜಿ. ನಾಯಕ್‌ಗೆ ಜೀವ ಬೆದರಿಕೆ ಆರೋಪ: 60 ಜನರ ವಿರುದ್ಧ ಪ್ರಕರಣ ದಾಖಲು

ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮಾ ಜಿ. ನಾಯಕ್‌ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಶ್ರೀನಿವಾಸ ನಾಯಕ್‌ ಸೇರಿ 60 ಜನರ ಮೇಲೆ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಶ್ರೀದೇವಿ ನಾಯಕ್‌ ಸಹೋದರ ಶ್ರೀನಿ

20 Jan 2026 11:17 pm
ಪವಿತ್ರಾ ಗೌಡ ಸೇರಿ ಮೂವರು ಆರೋಪಿಗಳಿಗೆ ಮನೆ ಊಟ; ಸೆಷನ್ಸ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪವಿತ್ರಾ ಗೌಡ, ನಾಗರಾಜ್‌ ಮತ್ತು ಲಕ್ಷ್ಮಣ್‌ಗೆ ವಾರಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ಸೂಚ

20 Jan 2026 11:16 pm
ಭಟ್ಕಳ: ‘ವಿಸ್ಡಮ್ ಸ್ಪೆಷಲ್ ಸ್ಕೂಲ್’ ಲೋಕಾರ್ಪಣೆ

ಭಟ್ಕಳ: ವಿಶೇಷ ಅಗತ್ಯವುಳ್ಳ ಮಕ್ಕಳ ಶೈಕ್ಷಣಿಕ, ಸಾಮಾಜಿಕ ಹಾಗೂ ಮಾನಸಿಕ ಸಬಲೀಕರಣದ ಉದ್ದೇಶದಿಂದ ಭಟ್ಕಳದಲ್ಲಿ ‘ವಿಸ್ಡಮ್ ಸ್ಪೆಷಲ್ ಸ್ಕೂಲ್’ ಎಂಬ ನೂತನ ವಿಶೇಷ ಶಾಲೆಯನ್ನು ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಖಾಝಿ ಮೌಲಾನ ಅಬ್ದ

20 Jan 2026 11:11 pm
ರಾಯಚೂರು| ಸಿಂಧನೂರು–ಸಿರುಗುಪ್ಪ ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಮೃತ್ಯು

ಸಿಂಧನೂರು: ಟಾಟ ಏಸ್ ಹಾಗೂ ಬೊಲೆರೊ ಪಿಕ್ ಆಫ್ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಿಂಧನೂರು-ಸಿರುಗುಪ್ಪ ಹೆದ್ದಾರಿಯ ಬೂದಿವಾಳ ಕ್ಯಾಂಪಿನ ಬಳಿ ಮಂಗಳವಾರ ರಾತ್ರಿ ನಡೆದಿದೆ.   ಮೃತರನ್ನು ಸಿರುಗ

20 Jan 2026 11:05 pm
ಮನೆಗೆಲಸದ ಬಾಲಕಿಯ ಮೇಲೆ ದೈಹಿಕ ದೌರ್ಜನ್ಯ: CRPF ಅಧಿಕಾರಿ, ಪತ್ನಿ ಬಂಧನ

ಶೌಚಾಲಯದಲ್ಲಿ ಬಿದ್ದಿದ್ದಳು ಎಂದು ವೈದ್ಯರಿಗೆ ತಿಳಿಸಿದ್ದ ದಂಪತಿ

20 Jan 2026 11:04 pm
ದೇಶದ ಪ್ರಜೆಗೆ ಸಂವಿಧಾನವೇ ಗ್ರಂಥ: ವಿನಯಕುಮಾರ್ ಸೊರಕೆ

ಕನ್ನಂಗಾರ್‌ನಲ್ಲಿ ಧಾರ್ಮಿಕ ಕಾರ್ಯಕ್ರಮ

20 Jan 2026 11:04 pm
Matrimonial site ನಲ್ಲಿಯೂ ವಂಚನೆ!

ಭಾವನಾತ್ಮಕ ಕಥೆಗಳಿಗೆ ಮರುಳಾಗಬೇಡಿ.. ಇದು Cyber crime ಲೋಕ

20 Jan 2026 11:00 pm
ಸುಳ್ಯ| ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

ಬೆಳ್ಳಾರೆ: ಗ್ರಾಮದ ದರ್ಖಾಸು ಎಂಬಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ಳಾರೆ ದರ್ಖಾಸು ನಿವಾಸಿ ಎಂ.ಸೆಲ್ವಕುಮಾರ್

20 Jan 2026 10:56 pm
ಶಾಲೆಗಳ ಅಡುಗೆ ಮನೆ ಆಧುನೀಕರಣ | ಪಾತ್ರೆ-ಪರಿಕರಗಳ ಖರೀದಿಗಾಗಿ 18.91 ಕೋಟಿ ರೂ.ಬಿಡುಗಡೆ

ಬೆಂಗಳೂರು : ಸರಕಾರವು ರಾಜ್ಯದ 9,090 ಶಾಲೆಗಳ ಅಡುಗೆ ಮನೆಗಳನ್ನು ಆಧುನೀಕರಿಸಲು ಹಾಗೂ ಹೊಸ ಪಾತ್ರೆ-ಪರಿಕರಗಳನ್ನು ಒದಗಿಸಲು ಒಟ್ಟು 18.91 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿ, ಮಂಗಳವಾರದಂದು ಆದೇಶ ಹೊರಡಿಸಿದೆ. ಬೆಂಗಳೂರು ನಗರ

20 Jan 2026 10:52 pm
ಕೊನೆಯ ಪೆಡ್ಲರ್ ಹಿಡಿಯುವವರೆಗೆ ಡ್ರಗ್ಸ್ ಮುಕ್ತ ಕಾರ್ಯಾಚರಣೆ: ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಡ್ರಗ್ಸ್, ಗಾಂಜಾ ಮತ್ತಿತರ ಮಾದಕ ವಸ್ತುವಿನ ಪೆಡ್ಲರ್‌ಗಳ ವಿರುದ್ಧ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಿ ಕೊನೆಯ ಪೆಡ್ಲರ್ ಬಂಧನವಾಗುವವರೆಗೂ ಮುಂದುವರಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾ

20 Jan 2026 10:51 pm
Iranನಲ್ಲಿ ಪ್ರತಿಭಟನೆ: ಕನಿಷ್ಠ 4029 ಮಂದಿ ಮೃತ್ಯು!

ದುಬೈ, ಜ.26: ಇರಾನ್‌ ನಲ್ಲಿ ನಡೆದ ರಾಷ್ಟ್ರವ್ಯಾಪಿ ಆಡಳಿತ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 4029 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಸಂಸ್ಥೆ ವರದಿ ಮಾಡಿದೆ. ಮೃತರಲ್ಲಿ 3786 ಪ್ರತಿಭಟನಕಾರರು, 180 ಭದ್ರತ

20 Jan 2026 10:49 pm
ದ.ಕ. ಬಾರ್ ಅಸೋಸಿಯೇಶನ್ ರದ್ದು : ಆಕ್ಷೇಪಣೆ ಆಹ್ವಾನ

ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿರುವ ದ.ಕ.ಡಿಸ್ಟ್ರಿಕ್ಟ್ ಬಾರ್ ಅಸೋಸಿಯೇಶನ್ 1986ರ ಡಿ.3ರಂದು ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರಡಿ ನೊಂದಣಿಗೊಂಡಿದೆ. ಆದರೆ ಇದರ ವಾರ್ಷಿಕ ಫೈಲಿಂಗ್ ಮಾಡದೆ 38 ವರ್ಷಗಳು ಕಳೆದ

20 Jan 2026 10:46 pm
ಪೂರ್ವ ಜೆರುಸಲೇಂನಲ್ಲಿ ವಿಶ್ವಸಂಸ್ಥೆಯ ನೆರವು ಏಜೆನ್ಸಿ ಕಟ್ಟಡ ಧ್ವಂಸ

ಜೆರುಸಲೇಂ, ಜ.20: ಫೆಲೆಸ್ತೀನಿಯರಿಗೆ ನೆರವು ಒದಗಿಸುತ್ತಿರುವ ಮಾನವೀಯ ಸಂಘಟನೆಗಳ ಮೇಲಿನ ಹಿಡಿತವನ್ನು ಇಸ್ರೇಲ್ ಬಿಗಿಗೊಳಿಸಿದ್ದು, ಪೂರ್ವ ಜೆರುಸಲೇಂನಲ್ಲಿರುವ ವಿಶ್ವಸಂಸ್ಥೆಯ ಪರಿಹಾರ ಕಾರ್ಯಗಳ ಏಜೆನ್ಸಿ (ಯುಎನ್‌ಆರ್‌ಡಬ್

20 Jan 2026 10:46 pm
‘ಉಪ ಲೋಕಾಯುಕ್ತರು ನಿಮ್ಮ ಕೆಲಸ ನೆನಪಿಸಬೇಕಾ?’ : ಎಪಿಎಂಸಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಚಿವ ಶಿವಾನಂದ ಪಾಟೀಲ್

ಬೆಂಗಳೂರು : ‘ರೈತರಿಗೆ ಕುಡಿಯುವ ನೀರು ಕೊಡಿ, ಶೌಚಾಲಯ ವ್ಯವಸ್ಥೆ ಮಾಡಿ’ ಎಂದು ಉಪ ಲೋಕಾಯುಕ್ತರು ನಿಮಗೆ ಹೇಳಬೇಕಾ? ನಿಮ್ಮ ಕರ್ತವ್ಯ ಏನು ಎಂಬುದು ನಿಮಗೆ ಗೊತ್ತಿಲ್ಲವೇ? ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಇಂದಿಲ್

20 Jan 2026 10:44 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್‌ನ ಸಂಚಾರ ಸಮಸ್ಯೆ| ತುರ್ತು ಪರಿಹಾರಕ್ಕೆ ಸಂಸದ ಬ್ರಿಜೇಶ್ ಚೌಟ ಸೂಚನೆ

ಮಂಗಳೂರು, ಜ.20: ನಗರದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್‌ನಲ್ಲಿ ಪದೇಪದೇ ಗೂಡ್ಸ್ ರೈಲು ಹಾಗೂ ಖಾಲಿ ಪ್ಯಾಸೆಂಜರ್ ರೈಲು ಹಾದು ಹೋಗುವುದರಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆ ಹಾಗೂ ಟ್ರಾಫಿಕ್ ಸಮಸ್ಯೆ ತಪ್ಪಿಸಲು ತುರ್ತಾಗಿ ತಾ

20 Jan 2026 10:41 pm
ಭಾರತ–ಯುರೋಪ್ ಒಕ್ಕೂಟ ನಡುವೆ ಶೀಘ್ರವೇ ಐತಿಹಾಸಿಕ ವ್ಯಾಪಾರ ಒಪ್ಪಂದ

► ದಾವೋಸ್ ಶೃಂಗಸಭೆಯಲ್ಲಿ ಉರ್ಸುಲಾ ವೊನ್ ಡೆರ್ ಲಿಯೆನ್ ಘೋಷಣೆ► 200 ಕೋಟಿ ಜನರನ್ನು ಒಳಗೊಂಡ ಮಾರುಕಟ್ಟೆ ಸೃಷ್ಟಿಯ ಸಾಧ್ಯತೆ

20 Jan 2026 10:38 pm
ಪ್ರಕರಣಗಳ ರಾಜೀ ಸಂಧಾನಕ್ಕೆ ವಿಶೇಷ ಮಧ್ಯಸ್ಥಿಕೆ ಅಭಿಯಾನ: ನ್ಯಾಯಾಧೀಶೆ ಜೈಬುನ್ನಿಸಾ

ಮಂಗಳೂರು,ಜ.20:ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಎಂಬ 90 ದಿನಗಳ 2ನೇ ವಿಶೇಷ ಮಧ್ಯಸ್ಥಿಕಾ ಅಭಿಯಾನವು ಈಗಾಗಲೆ ಆರಂಭಗೊಂಡಿದೆ. ಹಾಗಾಗಿ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹ

20 Jan 2026 10:36 pm
ಭಾರತಕ್ಕಾಗಿ ಗುಂಡೇಟುಗಳನ್ನು ಎದುರಿಸಿದ್ದೇವೆ, ಇನ್ನೊಮ್ಮೆ ಅದಕ್ಕೂ ಸಿದ್ಧರಿದ್ದೇವೆ: ಫಾರೂಕ್ ಅಬ್ದುಲ್ಲಾ

ಶ್ರೀನಗರ, ಜ. 20: ಜಮ್ಮು–ಕಾಶ್ಮೀರದಲ್ಲಿ ಕಲ್ಲುತೂರಾಟ ಮತ್ತು ಭಯೋತ್ಪಾದನೆಯನ್ನು ಮರುಕಳಿಸಲು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪ್ರಯತ್ನಿಸುತ್ತಿದೆ ಎಂಬ ಬಿಜೆಪಿ ಆರೋಪಗಳನ್ನು ಮಂಗಳವಾರ ಇಲ್ಲಿ ತಿರಸ್ಕರಿಸಿದ ಎನ್‌ಸಿ ಅಧ್ಯ

20 Jan 2026 10:34 pm
ದ.ಕ. ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ನಿಖರ ಮಾಹಿತಿ ನೀಡಲು ಜಿಪಂ ಸಿಇಒ ಸೂಚನೆ

ಮಂಗಳೂರು,ಜ.20: ದ.ಕ.ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ರ ವರದಿ ತಯಾರಿಕೆಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಮಾಹಿತಿ ನೀಡುವ ಮೂಲಕ ತಮ್ಮ ಕರ್ತವ್ಯವನ್ನ

20 Jan 2026 10:34 pm
ಕಾರ್ಪೊರೇಟ್ ಹಿತಾಸಕ್ತಿಗಾಗಿ ಕೇಂದ್ರದಿಂದ ಎಂನರೇಗಾ ದುರ್ಬಲ: ರಾಹುಲ್ ಗಾಂಧಿ

ಹೊಸದಿಲ್ಲಿ, ಜ. 20: ಗೌತಮ್ ಅದಾನಿ ಹಾಗೂ ಮುಖೇಶ್ ಅಂಬಾನಿಯವರಂತಹ ಉದ್ಯಮಿಗಳ ಹಿತಾಸಕ್ತಿಯನ್ನು ಕಾಪಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂನರೇಗಾ) ಯನ್ನು ದುರ್ಬಲಗೊಳಿಸಿದ್ದ

20 Jan 2026 10:31 pm
ಬೀದಿ ನಾಯಿಗಳ ಪ್ರಕರಣದ ಕುರಿತ ಆದೇಶ | ಮನೇಕಾ ಗಾಂಧಿ ಟೀಕೆಗೆ 'ಸುಪ್ರೀಂ' ಅಸಮಾಧಾನ

ಹೊಸದಿಲ್ಲಿ, ಜ. 20: ಬೀದಿ ನಾಯಿಗಳ ಪ್ರಕರಣದ ಕುರಿತ ತನ್ನ ಆದೇಶವನ್ನು ಟೀಕಿಸಿ ಮಾಜಿ ಸಚಿವೆ ಮನೇಕಾ ಗಾಂಧಿ ನೀಡಿದ ಹೇಳಿಕೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ. ಮನೇಕಾ ಗಾಂಧಿಯವರು ನ್ಯಾಯಾಂಗ ನಿಂದನೆ ಮಾಡಿದ

20 Jan 2026 10:28 pm
ದ.ಕ. ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಮಂಗಳವಾರ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಬಿಜೆಪಿ ನಾಯಕರು, ಕಾರ್ಯಕರ್ತರು ಸಿಹಿ ತಿಂಡಿ ವಿತರಿಸಿ ಸಂಭ್ರಮಾಚರಣೆ ಮಾಡಿದ

20 Jan 2026 10:27 pm
ನೋಯ್ಡಾದಲ್ಲಿ ಕಾರು ಗುಂಡಿಗೆ ಬಿದ್ದು ಟೆಕ್ಕಿ ಮೃತ್ಯು: ಬಿಲ್ಡರ್ ಬಂಧನ

ನೋಯ್ಡಾ, ಜ. 20: ನಿರ್ಮಾಣ ಕಾರ್ಯಕ್ಕಾಗಿ ಅಗೆಯಲಾಗಿದ್ದ, ನೀರಿನಿಂದ ತುಂಬಿದ್ದ 20 ಅಡಿ ಆಳದ ಗುಂಡಿಗೆ ಕಾರು ಸಹಿತ ಬಿದ್ದು ಸಾಫ್ಟ್‌ವೇರ್ ಇಂಜಿನಿಯರ್ ಯುವರಾಜ ಮೆಹ್ತಾ (27) ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಲ್ಡರ್ ಒಬ್ಬನ

20 Jan 2026 10:23 pm
ವೆನ್‌ಲಾಕ್ ಆಸ್ಪತ್ರೆಯ ಒಪಿಡಿ ಕಟ್ಟಡ ನಿರ್ಮಾಣ: 35 ಕೋಟಿ ರೂ.ಮೊತ್ತದ ಕಾಮಗಾರಿಗೆ ಸರಕಾರದ ಆಡಳಿತಾತ್ಮಕ ಅನುಮೋದನೆ

ಮಂಗಳೂರು, ಜ.20: ನಗರದ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯ ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊರ ರೋಗಿ ವಿಭಾಗ (ಒಪಿಡಿ) ಕಟ್ಟಡದ 35 ಕೋಟಿ ರೂ. ವೆಚ್ಚದ ಮೊದಲ ಹಂತದ ಕಾಮಗಾರಿಗೆ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸರಕಾರ ಬಜೆಟ್‌ನಲ್ಲ

20 Jan 2026 10:21 pm
ಪರ್ಯಾಯದಲ್ಲಿ ಅಸಂವಿಧಾನಿಕ ಕೃತ್ಯ ಎಸಗಿರುವ ಉಡುಪಿ ಡಿಸಿ ವಿರುದ್ಧ ಕ್ರಮಕ್ಕೆ ಸಹಬಾಳ್ವೆ ಆಗ್ರಹ

ಉಡುಪಿ, ಜ.20: ಉಡುಪಿ ಪರ್ಯಾಯ ಉತ್ಸವದಲ್ಲಿ ಭಾಗವಹಿಸಿದ ಉಡುಪಿಯ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆರ್‌ಎಸ್‌ಎಸ್ ಸಂಘಟನೆಯ ಧ್ವಜವನ್ನು ಹಿಡಿದು, ಬೀಸುತ್ತಾ ಪುರ ಪ್ರವೇಶಕ್ಕೆ ಸ್ವಾಗತ ನೀಡಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ

20 Jan 2026 10:14 pm
VB-G RAM G ಹೆಸರಲ್ಲಿ ಬಡವರಿಗೆ ಮೋಸ: ಬಿಜೆಪಿ ವಿರುದ್ಧ ಆಯೇಷಾ ಫರ್ಝಾನ ವಾಗ್ದಾಳಿ

ಕಲಬುರಗಿ: VB-G RAM G ಯೋಜನೆ ಹೆಸರಿನಲ್ಲಿ ಬಿಜೆಪಿ ಸರಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಕೆಪಿಸಿಸಿ ವಕ್ತಾರೆ ಆಯೇಷಾ ಫರ್ಝಾನ್ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೇ

20 Jan 2026 10:12 pm
121 ದಿನಕ್ಕೆ ಬೈಂದೂರು ರೈತರ ಹೋರಾಟ: ಬೈಕ್ ಜಾಥಾ

ಬೈಂದೂರು, ಜ.20: ರೈತರಿಗೆ ನ್ಯಾಯ ನೀಡಲು ಸರಕಾರದ ಮಟ್ಟದಲ್ಲಿ ಸಚಿವರು ಸಮ್ಮತಿ ನೀಡಿದರೂ ಅಧಿಕಾರಿಗಳು ಅನಗತ್ಯ ವಿಳಂಬ ಮಾಡುತ್ತಿದ್ದಾರೆ. ಈ ಕುರಿತು ಈ ಜಿಲ್ಲೆಯ ನಾಯಕರು ಒಮ್ಮತದಿಂದ ರೈತರ ಪರ ಧ್ವನಿ ಎತ್ತಬೇಕು ಎಂದು ಬೈಂದೂರು ರೈ

20 Jan 2026 10:09 pm
ಜ.21ರಂದು ಪೋಕ್ಸೋ, ಬಾಲನ್ಯಾಯ ಕಾಯ್ದೆ ಕುರಿತು ತರಬೇತಿ ಕಾರ್ಯಕ್ರಮ

ಉಡುಪಿ, ಜ.20: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಶಾಲಾ ಶಿಕ್ಷಣ ಮತ್ತು ಸಾಕ್ಷರ

20 Jan 2026 10:06 pm
‘ಕೃಷಿಕರಿಗೆ, ಕೃಷಿಗೆ ಸಿಗುವ ಎಲ್ಲಾ ಸೌಲಭ್ಯ ಮೀನುಗಾರರಿಗೂ ಸಿಗಲಿ’

ಸಹಕಾರಿ ಸಂಘಗಳ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ

20 Jan 2026 10:04 pm
ಧ್ವಜ ವಿವಾದ| ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಧ್ವಜ ಹಾರಿಸಬೇಕಿತ್ತೇ?: ಸುನಿಲ್‌ ಕುಮಾರ್ ಪ್ರಶ್ನೆ

ಕಾರ್ಕಳ, ಜ.20: ಉಡುಪಿ ಪರ್ಯಾಯದ ಮೆರವಣಿಗೆಯಲ್ಲಿ ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಬಾವುಟ ಪ್ರದರ್ಶನ ಮಾಡಬೇಕಿತ್ತೇ ? ಎಂದು ಮಾಜಿ ಸಚಿವ ವಿ ಸುನೀಲ್ ಕುಮಾರ್ ಪರ್ಯಾಯ ಮೆರವಣಿಗೆಯಲ್ಲಿ ಧ್ವಜ ವಿವಾದಕ್ಕೆ ಪ್ರತಿಕ್ರಿಯಿಸುತ್ತಾ

20 Jan 2026 10:01 pm
West Bengal: ವ್ಯಕ್ತಿ ಮೃತಪಟ್ಟ ಘಟನೆಗೆ S I R ನೋಟಿಸ್ ಕಾರಣ: ಕುಟುಂಬ ಆರೋಪ

ಕೋಲ್ಕತಾ, ಜ. 20: ಪಶ್ಚಿಮಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಜಲಂಗಿಯಲ್ಲಿ 50 ವರ್ಷದ ವ್ಯಕ್ತಿಯೋರ್ವರು ಮಂಗಳವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂಬಂಧಿತ ನೋಟಿಸ್‌ನಿಂದ ಉಂಟಾದ ತೀವ್ರ ಮಾನ

20 Jan 2026 10:00 pm
AAP ಸರಕಾರದ ಕ್ರಮದಿಂದ ಪಂಜಾಬ್ ಕೇಸರಿಗೆ ಮಧ್ಯಂತರ ಪರಿಹಾರ ನೀಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಜ.20: ಪಂಜಾಬ್ ಕೇಸರಿ ಮಾಧ್ಯಮ ಸಮೂಹವು ಲೂಧಿಯಾನಾದಲ್ಲಿರುವ ತನ್ನ ಮುದ್ರಣಾಲಯದಲ್ಲಿ ಕಾರ್ಯಾಚರಣೆಗಳನ್ನು ಪುನರಾರಂಭಿಸಲು ಅವಕಾಶ ನೀಡುವಂತೆ ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ಪಂಜಾಬ್ ಸರಕಾರಕ್ಕೆ ನಿರ್ದೇಶನ ನೀ

20 Jan 2026 10:00 pm
Syria: ISIL ಬಂಡುಕೋರರಿಗಾಗಿ ಎಸ್‌ಡಿಎಫ್‌ನಿಂದ ಶೋಧ ಕಾರ್ಯಾಚರಣೆ

ಡಮಾಸ್ಕಸ್: ಸಿರಿಯಾ ಸೇನೆ ಹಾಗೂ ಕುರ್ದಿಶ್ ನೇತೃತ್ವದ ಬಂಡುಕೋರರ ನಡುವೆ ಉತ್ತರ ಸಿರಿಯಾದಲ್ಲಿ ನಡೆಯುತ್ತಿರುವ ಗುಂಡಿನ ಕಾಳಗದ ನಡುವೆ, ಜೈಲಿನಿಂದ ತಪ್ಪಿಸಿಕೊಂಡಿರುವ ಹತ್ತಾರು ಐಸಿಲ್ ಬಂಡುಕೋರರಿಗಾಗಿ ತೀವ್ರ ಶೋಧ ಕಾರ್ಯಾಚರ

20 Jan 2026 9:57 pm
ಎಸ್‌ಟಿ ಮೀಸಲಾತಿ ಲಾಟರಿಯಡಿ ಶಿವಸೇನೆ (ಯುಬಿಟಿ) ಮುಂಬೈ ಮೇಯರ್ ಹುದ್ದೆ ಪಡೆಯಬಹುದು: ಉದ್ಧವ್ ಠಾಕ್ರೆ ಸುಳಿವು

ಮುಂಬೈ, ಜ.20: 227 ಸದಸ್ಯರ ಬೃಹನ್ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಹುಮತಕ್ಕೆ ಅಗತ್ಯವಾದ 114 ಸ್ಥಾನಗಳು ತನ್ನ ಪಕ್ಷ ಮತ್ತು ಅದರ ಮಿತ್ರಪಕ್ಷಗಳ ಬಳಿಯಿಲ್ಲದಿದ್ದರೂ, ದೇವರು ಬಯಸಿದರೆ ಮುಂಬೈನ ಮುಂದಿನ ಮೇಯರ್ ಹುದ್ದೆ ಶಿವಸೇನೆ (ಯುಬಿಟಿ)

20 Jan 2026 9:50 pm
‘ಲೈಂಗಿಕ ಕಿರುಕುಳ’ ಆರೋಪದಿಂದ ನೊಂದು ವ್ಯಕ್ತಿ ಆತ್ಮಹತ್ಯೆ | ವೀಡಿಯೊ ಚಿತ್ರೀಕರಿಸಿದ್ದ ಕೇರಳ ಮಹಿಳೆ ವಿರುದ್ಧ ಪ್ರಕರಣ

ಕೋಝಿಕ್ಕೋಡ್, ಜ.20: 42 ವರ್ಷದ ವ್ಯಕ್ತಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ವೀಡಿಯೊವನ್ನು ಆನ್‌ಲೈನ್‌ ನಲ್ಲಿ ಪೋಸ್ಟ್ ಮಾಡಿದ್ದ ಶಿಮ್‌ಜಿತಾ ಮುಸ್ತಫಾ (35) ಎಂಬ ಮಹಿಳೆಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ

20 Jan 2026 9:50 pm
Australian Open: ದ್ವಿತೀಯ ಸುತ್ತಿಗೆ ಹಾಲಿ ಚಾಂಪಿಯನ್ ಜನ್ನಿಕ್ ಸಿನ್ನರ್

ಮೆಲ್ಬರ್ನ್, ಜ.20: ಫ್ರಾನ್ಸ್ ಆಟಗಾರ ಹ್ಯೂಗೊ ಗಾಸ್ಟನ್ ಮೊದಲೆರಡು ಸೆಟ್‌ಗಳನ್ನು 2–6, 1–6 ಅಂತರದಿಂದ ಸೋತ ನಂತರ ಗಾಯಗೊಂಡು ನಿವೃತ್ತಿಯಾದ ಕಾರಣ, ಹಾಲಿ ಚಾಂಪಿಯನ್ ಜನ್ನಿಕ್ ಸಿನ್ನರ್ ಆಸ್ಟ್ರೇಲಿಯನ್ ಓಪನ್ ಟೂರ್ನಿಯಲ್ಲಿ ಮಂಗಳವಾರ

20 Jan 2026 9:48 pm
WPL: ಸತತ ಗೆಲುವಿನ ದಾಖಲೆಯೊಂದಿಗೆ ಪ್ಲೇ ಆಫ್‌ಗೆ ಲಗ್ಗೆ ಇಟ್ಟ RCB

ಬೆಂಗಳೂರು, ಜ.20: ಗುಜರಾತ್ ಟೈಟಾನ್ಸ್ ವಿರುದ್ಧ ವಡೋದರದಲ್ಲಿ ಸೋಮವಾರ ರಾತ್ರಿ 61 ರನ್‌ ಗಳ ಅಂತರದಿಂದ ಜಯಶಾಲಿಯಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು 2026ರ ಆವೃತ್ತಿಯ ಮಹಿಳೆಯರ ಪ್ರೀಮಿಯರ್ ಲೀಗ್ (ಡಬ್ಲ್ಯುಪಿ

20 Jan 2026 9:25 pm
ಕೇಂದ್ರ ವಾರ್ಷಿಕ ಗುತ್ತಿಗೆ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗೆ BCCI ಚಿಂತನೆ

ಹೊಸದಿಲ್ಲಿ, ಜ.20: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ತನ್ನ ವಾರ್ಷಿಕ ಕೇಂದ್ರ ಗುತ್ತಿಗೆ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆ ಮಾಡಲು ಸಜ್ಜಾಗಿದೆ. ‘ಎ’ ಪ್ಲಸ್ ವರ್ಗವನ್ನು ತೆಗೆದು ಹಾಕುವ ಮೂಲಕ ವ್ಯಾಪಕ ಬದಲಾವಣೆ

20 Jan 2026 9:23 pm
ಲೋಕಾಯುಕ್ತ ದಾಳಿ | ಅಬಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ್, ಅಧೀಕ್ಷಕ ತಮ್ಮಣ್ಣ ಕೆ.ಎಂ. ಅಮಾನತು

ಬೆಂಗಳೂರು : ಲೋಕಾಯುಕ್ತ ದಾಳಿಯ ವೇಳೆ ಸಿಕ್ಕಿ ಬಿದ್ದ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ್ ಮತ್ತು ಅಬಕಾರಿ ಅಧೀಕ್ಷಕ ತಮ್ಮಣ್ಣ ಕೆ.ಎಂ. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತು ಮಾಡಿ ರಾಜ್ಯ ಆರ್ಥಿಕ ಇಲ

20 Jan 2026 9:21 pm
ಮಕ್ಕಳ ಹಕ್ಕುಗಳ ರಕ್ಷಣೆಗೆ ರಾಜ್ಯದ 5970 ಗ್ರಾಮಗಳಲ್ಲೂ ತರಬೇತಿ: ಡಾ.ತಿಪ್ಪೇಸ್ವಾಮಿ

ಉಡುಪಿ, ಜ.20: ಮಕ್ಕಳ ಹಕ್ಕುಗಳ ರಕ್ಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ರಾಜ್ಯದ 5970 ಗ್ರಾಮಗಳಲ್ಲಿಯೂ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈಗಾಗಲೇ 26 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ಪೂರ್ಣಗೊಂಡಿದೆ. ಎಲ

20 Jan 2026 9:18 pm
ಉಡುಪಿ ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಮ್ಯಾಪಿಂಗ್ ಪ್ರಕ್ರಿಯೆ ಪ್ರಾರಂಭ: ಡಿಸಿ ಸ್ವರೂಪ ಟಿ.ಕೆ.

ಉಡುಪಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2002ರ ಮತದಾರರ ಪಟ್ಟಿಯನ್ನು 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರನೂ ತಮ್ಮ ಹೆಸರು ಮ್ಯಾಪಿಂಗ್ ಆಗಿದೆಯ

20 Jan 2026 9:15 pm
20 Jan 2026 9:14 pm
ಶೇರು ಮಾರುಕಟ್ಟೆಯಲ್ಲಿ 'ರಕ್ತಪಾತ' : 10 ಲಕ್ಷ ಕೋಟಿ ರೂ. ನಷ್ಟ!

ಮುಂಬೈ, ಜ. 20: ಭಾರತೀಯ ಶೇರು ಮಾರುಕಟ್ಟೆ ಮಂಗಳವಾರ ತನ್ನ ಕುಸಿತವನ್ನು ಮುಂದುವರಿಸಿದ್ದು, ಹೂಡಿಕೆದಾರರು ಎರಡು ದಿನಗಳಲ್ಲಿ ಸುಮಾರು 10 ಲಕ್ಷ ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಎಸ್ ಆ್ಯಂಡ್ ಪಿ ಬಾಂಬೆ ಶೇರು ವಿನಿಮಯ (ಬಿಎಸ್‌ಇ) ಸ

20 Jan 2026 9:10 pm
ಮಂಗಳೂರು: ಅಲೋಶಿಯಸ್ ಕಾಲೇಜಿನ ಮಾಜಿ ರೆಕ್ಟರ್ ಫಾ. ಲಿಯೋ ಡಿಸೋಜ ನಿಧನ

ಮಂಗಳೂರು, ಜ.20: ಸಂತ ಅಲೋಶಿಯಸ್ ಕಾಲೇಜಿನ ಮಾಜಿ ರೆಕ್ಟರ್ ಮತ್ತು ಪ್ರಾಂಶುಪಾಲ ಫಾ. ಲಿಯೋ ಡಿ ಸೋಜ ಎಸ್‌ಜೆ (93) ಮಂಗಳವಾರ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಖ್ಯಾತ ಜೆಸ್ಯೂಟ್ ಪಾದ್ರಿ, ವಿಜ್ಞಾನಿಯಾಗಿದ್ದ ಫಾ. ಲಿಯೋ ಡ

20 Jan 2026 9:09 pm
Ai ಪೊಲೀಸರಿದ್ದಾರೆ ಎಚ್ಚರಿಕೆ!

ನಾಗರಿಕರ ಮೇಲೆ ಅತಿಯಾದ 'ಪೊಲೀಸ್' ಕಣ್ಗಾವಲು, ಹೆಚ್ಚಿದ ಕಳವಳ

20 Jan 2026 9:07 pm
ದಾವೋಸ್ ಶೃಂಗಸಭೆ | ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಕಂಪನಿಗಳ ಜತೆ ಮಾತುಕತೆ ನಡೆಸಿದ ಎಂ.ಬಿ.ಪಾಟೀಲ್

ಬೆಂಗಳೂರು : ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯ ಎರಡನೇ ದಿನವಾದ ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ರೆನ್ಯೂ ಪವರ್, ಝೈಲಂ ಇಂಕ್ ಮತ್ತು ಆಕ್ಟೋಪಸ್ ಎನರ್ಜಿ ಕಂಪನಿಗಳ ಜತೆ

20 Jan 2026 8:57 pm
ವೀರಭದ್ರೇಶ್ವರ ಜಾತ್ರಾ ಮಹೋತ್ಸವ| ಭಕ್ತರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಶಾಸಕ ಡಾ. ಸಿದ್ದು ಪಾಟೀಲ್ ಸೂಚನೆ

ಹುಮನಾಬಾದ್ : ಪಟ್ಟಣದಲ್ಲಿ ನಡೆಯುವ ಐತಿಹಾಸಿಕ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಬರುವ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಎಲ್ಲ ಮೂಲ ಸೌಕರ್ಯಗಳು ಒದಗಿಸಬೇಕು ಎಂದು ಶಾಸಕ ಡಾ. ಸಿದ್ದು ಪಾಟೀಲ್ ಅವರು ತಿಳಿಸಿದ

20 Jan 2026 8:28 pm
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅಧಿಕಾರ ಸ್ವೀಕಾರ : ಬೀದರ್‌ನಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ

ಬೀದರ್ :  ಭಾರತೀಯ ಜನತಾ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಿತಿನ್ ನಬೀನ್ ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಬೀದರ್ ನಗರದಲ್ಲಿ ಬಿಜೆಪಿ ಪಕ್ಷದ

20 Jan 2026 8:23 pm
ಬೀದರ್| ಕಸಾಪ ವತಿಯಿಂದ ಡಾ. ಭೀಮಣ್ಣ ಖಂಡ್ರೆ ಅವರ ನುಡಿ ನಮನ ಕಾರ್ಯಕ್ರಮ

ಭಾಲ್ಕಿ: ಬೀದರ್ ಜಿಲ್ಲೆಯು ಕರ್ನಾಟಕದಲ್ಲಿ ಉಳಿಯುವುವಲ್ಲಿ ಡಾ. ಭೀಮಣ್ಣ ಖಂಡ್ರೆಯವರ ಕೊಡುಗೆ ಅಪಾರವಾಗಿದೆ ಎಂದು ಹಿರಿಯ ಸಾಹಿತಿ ಡಾ. ಸೋಮನಾಥ್ ನುಚ್ಚಾ ಅವರು ಅಭಿಪ್ರಾಯಪಟ್ಟರು. ಭಾಲ್ಕಿಯ ಸದ್ಗುರು ವಿದ್ಯಾಲಯದಲ್ಲಿ, ಕನ್ನಡ ಸ

20 Jan 2026 8:17 pm
ಕುದ್ರೋಳಿ ಜುಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ಮಸೂದ್‌ಗೆ ಸನ್ಮಾನ

ಮಂಗಳೂರು, ಜ.20: ಕುದ್ರೋಳಿಯ ಜಾಮಿಯಾ ಮಸೀದಿಯ ಅಧ್ಯಕ್ಷರಾಗಿ ಸತತ ಐದನೇ ಬಾರಿಗೆ ಅವಿರೋಧ ವಾಗಿ ಆಯ್ಕೆಯಾದ ಮಾಜಿ ವಿಧಾನ ಪರಿಷತ್ ಸದಸ್ಯ, ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹ

20 Jan 2026 8:13 pm
ಬೀದರ್‌| 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಶಾಚರಣೆ ಕಾರ್ಯಕ್ರಮ

ಭಾಲ್ಕಿ : ರಸ್ತೆಯ ಮೇಲೆ ಓಡಾಡುವಾಗಿ ಸುರಿಕ್ಷಿತವಾಗಿ ಸಂಚಾರ ಮಾಡಬೇಕು ಎಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಹಮ್ಮದ್‌ ಜಾಫರ್ ಸಾದಿಕ್ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಾರ್ಯಾಲ

20 Jan 2026 8:12 pm
ಉಡುಪಿ ಡಿಸಿಯನ್ನು ಕೂಡಲೇ ಅಮಾನತು ಮಾಡಲು ದಸಂಸ ಆಗ್ರಹ

ಉಡುಪಿ, ಜ.20: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಕಾರ್ಯ ಕ್ರಮದ ಮೆರವಣಿಗೆಯಲ್ಲಿ ಸಂವಿಧಾನದ ಅಡಿಯಲ್ಲಿ ಸೇವೆ ಮಾಡುವ, ಜಾತ್ಯತೀತ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿಹಿಡಿಯಬೇಕಾಗಿರುವ ಉಡುಪಿಯ ಜಿಲ್ಲಾಧಿಕಾರಿ ಸ್ವರೂಪ ಟಿ.ಕ

20 Jan 2026 8:10 pm
ಔರಾದ್ ತಾಲೂಕಿನ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಔರಾದ್: ಸಾಹಿತ್ಯ-ಸಂಸ್ಕೃತಿಯ ಸಂಭ್ರಮಕ್ಕೆ ವೇದಿಕೆಯಾಗಲಿರುವ ಔರಾದ್ ತಾಲೂಕಿನ ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಸೋಮವಾರ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಶಶೀಲ್

20 Jan 2026 8:07 pm
ರಾಜ್ಯಪಾಲ vs ತಮಿಳುನಾಡು | ಡಿಎಂಕೆ ಸರಕಾರದೊಂದಿಗೆ ರಾಜ್ಯಪಾಲ ಆರ್‌.ಎನ್‌.ರವಿ ಜಟಾಪಟಿ ಯಾಕೆ?

ತಮಿಳುನಾಡಿನ ರಾಜ್ಯಪಾಲ ಆರ್‌.ಎನ್‌.ರವಿ ಅವರು ಇಂದು (ಮಂಗಳವಾರ) ರಾಜ್ಯ ಸರಕಾರ ಸಿದ್ಧಪಡಿಸಿದ ನೀತಿ ಭಾಷಣವನ್ನು ಓದಲು ನಿರಾಕರಿಸಿ ವಿಧಾನಸಭೆಯಿಂದ ಹೊರನಡೆದಿದ್ದಾರೆ. ನನಗೆ ನಿರಾಸೆಯಾಗಿದೆ. ರಾಷ್ಟ್ರಗೀತೆಗೆ ಸರಿಯಾದ ಗೌರವ ಸಿ

20 Jan 2026 7:50 pm
Bengaluru | 5.15 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ: ವಿದೇಶಿ ಪ್ರಜೆ ವಶಕ್ಕೆ

ಬೆಂಗಳೂರು : ಬಾಡಿಗೆ ಮನೆಯಲ್ಲಿದ್ದುಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬೆಂಗಳೂರು ನಗರ ಮಾದಕ ದ್ರವ್ಯ ವಿರೋಧಿ ವಿಭಾಗದ ಪೊಲೀಸರು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಅರ್ನೆ

20 Jan 2026 7:49 pm
ನರೇಗಾ ನೌಕರರಿಗೆ ಸೇವಾ ಭದ್ರತೆ ಒದಗಿಸಿ: ಶಾಸಕ ಬಸವರಾಜ ರಾಯರೆಡ್ಡಿಗೆ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ ಮನವಿ

ಯಲಬುರ್ಗಾ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸೇವಾ ಭದ್ರತೆ ಕಲ್ಪಿಸುವ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆಸಬೇಕೆಂದು ಮಹಾತ್ಮ ಗ

20 Jan 2026 7:44 pm
ಬಳ್ಳಾರಿ| ಪ್ರತಿಭಾ ಕಾರಂಜಿಯಲ್ಲಿ ವಿಜಯನಗರ ಶಾಲೆಯ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಕಂಪ್ಲಿ: ಬಳ್ಳಾರಿಯ ಸಂತ ಜಾನರ ಪ್ರೌಢಶಾಲೆಯಲ್ಲಿ ಜನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.    ಗಝಲ್ ವಿಭಾಗದಲ್ಲಿ

20 Jan 2026 7:34 pm
ರಾಸಲೀಲೆ ವಿಡಿಯೋ ಪ್ರಕರಣ: ಏಳು ದಿನದಲ್ಲಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ಮಹಿಳಾ ಆಯೋಗ ಪತ್ರ

ಬೆಂಗಳೂರು : ಡಿಜಿಪಿ ಕೆ.ರಾಮಚಂದ್ರರಾವ್ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋ ಹಾಗೂ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಪಾರದರ್ಶಕ ತನಿಖೆಗೆ ಆದೇಶಿಸಿ, ಕೈಗೊಂಡ ಕ್ರಮಗಳ ಕುರಿತು ಏಳು ದಿನಗಳ ಒಳಗಾಗಿ ವರದಿಯನ್ನ

20 Jan 2026 7:34 pm
ಐಸಿಸಿ ಒತ್ತಡಕ್ಕೆ ಮಣಿಯುವುದಿಲ್ಲ: ಬಾಂಗ್ಲಾದೇಶ ಸರಕಾರದ ಸಲಹೆಗಾರ ಆಸಿಫ್ ನಝ್ರುಲ್ ಘೋಷಣೆ

Photo Credit : PTI  ಢಾಕಾ: ಜನವರಿ 21ರೊಳಗೆ ಟಿ20 ವಿಶ್ವಕಪ್‌ ನಲ್ಲಿ ಭಾಗವಹಿಸುವ ಕುರಿತು ತೀರ್ಮಾನ ಕೈಗೊಳ್ಳಬೇಕು ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಗಡುವು ನೀಡಿರುವ ಹೊರತಾಗಿಯೂ, ಯಾವು

20 Jan 2026 7:33 pm
ಉಡುಪಿ ಶಾಲಾ ಆವರಣದಲ್ಲಿ ಅನೈತಿಕ ಚಟುವಟಿಕೆ ಆರೋಪ: ಕ್ರಮಕ್ಕೆ ಎಸ್ಪಿಗೆ ಮನವಿ

ಉಡುಪಿ, ಜ.20: ಉಡುಪಿ ನಗರದ ಹೃದಯ ಭಾಗದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ಆವರಣ ಅನೈತಿಕ ಚಟುವಟಿಕೆಯ ತಾಣವಾಗಿ ಪರಿವರ್ತನೆಯಾಗುತ್ತಿದ್ದು, ಈ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಉಡುಪಿ ಜಿಲ

20 Jan 2026 7:31 pm
ತೊಗರಿಗೆ ಮೌಲ್ಯವರ್ಧಿತ ಬೆಲೆಗೆ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜಿಲ್ಲೆಯಲ್ಲಿ ಬೆಳೆಯುವ ಉತ್ಕೃಷ್ಠ ತೊಗರಿಯನ್ನು ಬಳಸಿಕೂಂಡು ಮೌಲ್ಯವರ್ಧನೆಯ ಉತ್ಪನ್ನಗಳನ್ನು ತಯಾರಿಸುವ ಮೂಲಕ ಮಾರುಕಟ್ಟೆ ಸೃಷ್ಟಿಸಿ, ರೈತರಿಗೆ ಹೆಚ್ಚಿನ ಬೆಲೆ ಒದಗಿಸಿಕೊಡಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಾ

20 Jan 2026 7:24 pm
Hunsur | ಚಿನ್ನದ ಅಂಗಡಿ ದರೋಡೆ ಪ್ರಕರಣ; ಬಿಹಾರ ಮೂಲದ ಇಬ್ಬರ ಬಂಧನ

ಮೈಸೂರು : ಹುಣಸೂರಿನಲ್ಲಿ ನಡೆದ ಚಿನ್ನದ ಅಂಗಡಿ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ಬರನ್ನು ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಬಂ

20 Jan 2026 7:21 pm
ವಿಜಯನಗರ| ಅಪರಿಚಿತ ವಾಹನ ಢಿಕ್ಕಿ ಹೊಡೆದು ಚಿರತೆ ಸಾವು

ಮರಿಯಮ್ಮನಹಳ್ಳಿ,ಜ. 20: ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಚಿರತೆಯೊಂದು ಸಾವನ್ನಪ್ಪಿದ ಘಟನೆ ಮರಿಯಮ್ಮನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರ ಚಿಲಕನಹಟ್ಟಿ ಹತ್ತಿರ ಸೋಮವಾರ ರಾತ್ರಿ ನಡೆದಿದೆ. ರಾಷ್ಟ್ರೀಯ ಹ

20 Jan 2026 7:17 pm
ಪೊಲೀಸರು ಎಂದರೆ ಭಯವಲ್ಲ, ನೊಂದವರ ಭರವಸೆ: ಡಾ.ಶರಣಪ್ಪ ಎಸ್.ಡಿ

ಕಲಬುರಗಿ: ಪೊಲೀಸರು ಎಂದರೆ ಭಯವಲ್ಲ, ಅದು ನೊಂದವರ ಭರವಸೆಯಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರು ಹೇಳಿದರು. ನಗರದ ಕನ್ನಡಭವನದಲ್ಲಿ ಜಮಾದಾರ್ ಕುಟುಂಬ ಪ್ರತಿಷ್ಠಾನ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ 

20 Jan 2026 7:02 pm
ವೀರಶೈವ ಲಿಂಗಾಯತ ಮಹಾಸಭಾದ ನೂತನ ಅಧ್ಯಕ್ಷರಾಗಿ ಈಶ್ವರ್‌ ಖಂಡ್ರೆ ಆಯ್ಕೆ

ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯಾಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ತಿಳಿಸಿದ್ದಾರೆ. ಮಂಗಳವಾ

20 Jan 2026 6:55 pm
ಪುರಾಣ ಪ್ರವಚನ ಆಲಿಕೆಯಿಂದ ಮನಸ್ಸಿಗೆ ನೆಮ್ಮದಿ: ಡಾ.ಶಾಂತವೀರ ಶಿವಾಚಾರ್ಯರು

ಕಾಳಗಿ: ಇಂದಿನ ಆಧುನಿಕ ಬದುಕಿನಲ್ಲಿ ಪುರಾಣ ಪ್ರವಚನ ಆಲಿಸುವುದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ಲಭಿಸುತ್ತದೆ ಎಂದು ಗಡಿಗೌಡಗಾಂವ ಹಾವಗಿಲಿಂಗೇಶ್ವರ ಸಂಸ್ಥಾನ ಹಿರೇಮಠದ ಪೂಜ್ಯ ಡಾ.ಶಾಂತವೀರ ಶಿವಾಚಾರ್ಯರು ಆಶೀರ್ವಚನ ನೀಡಿದ

20 Jan 2026 6:53 pm
ಆಳಂದ| ತೊಗರಿಗೆ ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ನಡೆಸುತ್ತಿದ್ದ ಧರಣಿ ತಾತ್ಕಾಲಿಕ ಸ್ಥಗಿತ

ಆಳಂದ: ತಾಲೂಕಿನ ತಡೋಳಾ ಗ್ರಾಮದಲ್ಲಿ ಜಾರಿಗೊಳಿಸಿರುವ ಪ್ರಧಾನಮಂತ್ರಿ ಜಲಸಿಂಚಾಯಿ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ತೊಗರಿಯನ್ನು ಪ್ರತಿ ಕ್ವಿಂಟಾಲಿಗೆ 10 ಸಾವಿರ ರೂ.ಬೆಲೆಯಲ್ಲಿ ಖರೀದಿ ಮಾಡಬೇಕು ಎಂದು ಆಗ್ರಹಿಸಿ ಅ

20 Jan 2026 6:45 pm
ಇಂದೋರ್ನಲ್ಲಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಶ್ರೀಮಂತ ಭಿಕ್ಷುಕ!

ಭಿಕ್ಷಾಟನೆ ವಿರೋಧಿ ಕ್ರಮ ಕೈಗೊಳ್ಳುತ್ತಿದ್ದ ಇಂದೋರ್ ಅಧಿಕಾರಿಗಳು ಭಿಕ್ಷುಕನೊಬ್ಬನನ್ನು ಬಂಧಿಸಿ ವಿಚಾರಿಸಿದರೆ, ಆತ ಅಗರ್ಭ ಶ್ರೀಮಂತನೆಂಬ ಸತ್ಯ ಹೊರಬಂದಿದೆ. ಇಂದೋರ್ನ ಸರಫಾ ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿಯ ಅಂಗಡಿ ಇಟ

20 Jan 2026 6:42 pm
ಗಾಳಿಯಲ್ಲಿ ವಿದ್ಯುತ್ ಪ್ರಸಾರ; ಫಿನ್ಲ್ಯಾಂಡ್ ಸಂಶೋಧಕರ ಹೊಸ ಸಾಧನೆ

ಗಾಳಿಯ ಮೂಲಕ ನಿಸ್ತಂತುವಾಗಿ ವಿದ್ಯುತ್ ಪ್ರಸಾರ ಮಾಡುವ ಕುರಿತ ಫಿನ್ಲ್ಯಾಂಡ್ನ ಸಂಶೋಧನೆ ವೈಜ್ಞಾನಿಕವಾಗಿ ಪ್ರಗತಿ ಕಂಡಿದ್ದರೂ, ಪಾರಂಪರಿಕ ಪವರ್ ಗ್ರಿಡ್ಗಳನ್ನು ಬದಲಿಸುವ ಮಟ್ಟಕ್ಕೆ ಇನ್ನೂ ತಲುಪಿಲ್ಲ. ವೈರ್ರಹಿತ ಅಥವಾ ನಿಸ

20 Jan 2026 6:40 pm
ಜಿಬಿಎ ಚುನಾವಣೆಯಲ್ಲಿ ಎಸ್‌ಡಿಪಿಐ ನಿರ್ಣಾಯಕ ಪಾತ್ರ: ಅಬ್ದುಲ್ ಮಜೀದ್

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆ

20 Jan 2026 6:36 pm
AI ಬಂದು ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿರುವ Gen Z

ಸಾಂದರ್ಭಿಕ ಚಿತ್ರ | Photo Credit : freepik ಯುವ ಕಾರ್ಮಿಕರ ನಡುವೆ ಎಐ ಆತಂಕ ಅತಿಯಾಗಿದೆ ಎಂದಿದೆ ರಾಂಡ್ಸ್ಟಡ್ ವರ್ಕ್ಮಾನಿಟರ್ ಸಮೀಕ್ಷೆ ರಾಂಡ್ಸ್ಟಡ್ ಸಂಸ್ಥೆಯ ವರ್ಕ್ಮಾನಿಟರ್ (ಕೆಲಸದ ಮೇಲ್ವಿಚಾರಣೆ ಕುರಿತ) ಸಮೀಕ್ಷೆಯೊಂದು ಹೇಳಿರುವ ಪ್

20 Jan 2026 6:33 pm