SENSEX
NIFTY
GOLD
USD/INR

Weather

24    C
... ...View News by News Source
Belagavi | 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಪ್ರಕರಣ ದಾಖಲು

ಬೆಳಗಾವಿ : ಇಲ್ಲಿನ ಮುರಗೋಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಮಾನವೀಯ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ಏಳನೇ ತರಗತಿ ಬಾಲಕಿ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ. ಮಣಿಕಂಠ ದಿನ

2 Dec 2025 3:54 pm
Belagavi | ತಳ್ಳುಗಾಡಿ ತಂದು ಎಟಿಎಂ ಯಂತ್ರವನ್ನೇ ಹೊತ್ತೊಯ್ದ ದುಷ್ಕರ್ಮಿಗಳು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಳಗಾವಿ : ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ–48ಕ್ಕೆ ಹೊಂದಿಕೊಂಡಿರುವ ಇಂಡಿಯಾ ಬ್ಯಾಂಕ್‌ ಎಟಿಎಂಗೆ ಮೂವರು ದುಷ್ಕರ್ಮಿಗಳು ಮಧ್ಯರಾತ್ರಿ ಕನ್ನ ಹಾಕಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ದ

2 Dec 2025 3:23 pm
ಮುಖ್ಯಮಂತ್ರಿ ಆಯ್ಕೆಯಲ್ಲಿ ಜಾತಿ ಪ್ರಭಾವ ಎಷ್ಟು?

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ಕಾವೇರಿರುವಾಗ, ಜಾತಿ ರಾಜಕಾರಣದ ಎಲ್ಲ ಮುಖಗಳು ಮತ್ತು ಎಲ್ಲ ಸಾಧ್ಯತೆಗಳು ಮತ್ತೊಮ್ಮೆ ಸ್ಪಷ್ಟವಾಗಿ ಗೋಚರಿಸುತ್ತಿವೆ. ಸಿಎಂ ಹುದ್ದೆ ವಿಷಯದಲ್ಲಿ ಸಿದ್ದರಾಮಯ್ಯ ಮತ್ತು

2 Dec 2025 3:14 pm
ಜ್ಞಾನಾಗ್ನಿಗೆ ಅನುಭಾವವೇ ಆದಿಮ

ಮಡಿವಾಳಪ್ಪ ಮತ್ತು ಅವರ ಶಿಷ್ಯರ ಬಹುತೇಕ ರಚನೆಗಳು ಪ್ರಸಂಗವೊಂದರ ಚುಂಗು ಹಿಡಿದು ಅಂದಂದಿನ ಕಾಣ್ಕೆಗಳಾಗಿಯೆ ಕಾಣಿಸಿಕೊಂಡಿವೆ. ಪ್ರಸಂಗವಿಲ್ಲದ ಪದಗಳು ಕಡಿಮೆ. ಪ್ರತಿಯೊಂದು ತತ್ವಪದದ ಹಿಂದೆ ಚಾರಿತ್ರಿಕ ಸಂಗತಿಗಳು, ಅವರ ಬದು

2 Dec 2025 3:11 pm
ಸಿಎಂ-ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ಬರೀ ಟೀಸರ್ : ಬಸವರಾಜ ಬೊಮ್ಮಾಯಿ

ಹೊಸದಿಲ್ಲಿ : ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್

2 Dec 2025 3:08 pm
ಕಾರ್ಕಳ: ದೆಪ್ಪುತ್ತೆ–ಕಡ್ತಲ ರಸ್ತೆಗೆ 2 ಕೋಟಿ ಅನುದಾನ ಬಿಡುಗಡೆ

ಕಾರ್ಕಳ: ಕಾರ್ಕಳ ತಾಲೂಕಿನ ಅಜೆಕಾರು–ದೆಪ್ಪುತ್ತೆ–ಕಡ್ತಲ ರಸ್ತೆಯ ನಿರ್ಮಾಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವು ಲೋಕೋಪಯೋಗಿ ಇಲಾಖೆಯ ಮೂಲಕ 2 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಉದಯಕುಮ

2 Dec 2025 2:52 pm
ಭಾರತ ವಾಲಿಬಾಲ್ ತಂಡದ ನಾಯಕಿಯಾಗಿ ಕಾರ್ಕಳದ ಶಗುನ್ ಎಸ್ ವರ್ಮ

ಕಾರ್ಕಳ : ವಿಶ್ವ ಶಾಲಾ‌ ಮಕ್ಕಳ ವಾಲಿಬಾಲ್ ಚಾಂಪಿಯನಶಿಪ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತದ ಬಾಲಕಿಯರ ತಂಡವನ್ನು ನಾಯಕಿಯಾಗಿ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ಮುನ್ನಡೆಸಲಿದ್ದಾರೆ ಚೀನಾದ ಶಾಂಗ್ಲೋದಲ್ಲಿ ಡಿ.3 ರಿಂದ 13 ವರ

2 Dec 2025 2:48 pm
ಅಧಿವೇಶನದ ಕಾರ್ಯತಂತ್ರಗಳ ಕುರಿತು ಉಪಹಾರ ಕೂಟದಲ್ಲಿ ಚರ್ಚೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಾಹಾರ ಕೂಟದಲ್ಲಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ದೆಹಲಿಯಲ್ಲಿ ಸರ್ವಪಕ್ಷ ಸಂಸದರ ಸಭೆ, ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳು ಸೇರಿದಂ

2 Dec 2025 2:48 pm
ರಸ್ತೆ ಸುರಕ್ಷತೆ ಕುರಿತು ಕಲಾಕೃತಿಗಳ ಸ್ಪರ್ಧೆ: 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಅದ್ಭುತ ಪ್ರದರ್ಶನ

ಭಟ್ಕಳ: ನಗರದ ಸಾಗರ್ ರಸ್ತೆ ಟ್ರೀ ಪಾರ್ಕ್‌ನಲ್ಲಿ ಭಾನುವಾರ ರಸ್ತೆ ಸುರಕ್ಷತೆ ಮತ್ತು ಟ್ರಾಫಿಕ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಭಟ್ಕಳ ನಗರ ಪೊಲೀಸ್ ಠಾಣೆ ಹಾಗೂ ಎಸ

2 Dec 2025 2:40 pm
ರಾಯಚೂರು: ಚರಂಡಿಯೊಳಗೆ ಮೊಸಳೆ ಮರಿ ಪತ್ತೆ

ರಾಯಚೂರು: ನಗರದ ಜಲಾಲ್‌‌ ನಗರದ ಚರಂಡಿ ಯೊಳಗೆ ಶನಿವಾರ ರಾತ್ರಿ ಮೊಸಳೆ ಮರಿಯೊಂದು ಪತ್ತೆಯಾಗಿದೆ. ಜಲಾಲ್‌ನಗರದ ಕೌನ್ಸಿಲರ್ ತಿಮ್ಮಾರೆಡ್ಡಿ ಅವರ ಮನೆಯ ಹತ್ತಿರದ ಚರಂಡಿಯಲ್ಲಿ ಮೊಸಳೆ ಪತ್ತೆಯಾಗಿದೆ. ವಿಷಯ ತಿಳಿದು ಅರಣ್ಯ ಇಲಾಖ

2 Dec 2025 2:35 pm
ಮದ್ಲಾಪುರ: ತುಂಗಭದ್ರಾ ನದಿಯಲ್ಲಿ ಮೊಸಳೆ ಪ್ರತ್ಯಕ್ಷ

ಮಾನ್ವಿ: ತಾಲ್ಲೂಕಿನ ಮದ್ದಾಪುರ ಗ್ರಾಮದ ಹತ್ತಿರ ಹರಿಯುವ ತುಂಗಭದ್ರಾ ನದಿಯಲ್ಲಿ ಭಾನುವಾರ ಮೊಸಳೆ ಪ್ರತ್ಯಕ್ಷವಾಗಿದೆ. ನದಿಯಲ್ಲಿ ಈಚೆಗೆ ದೊಡ್ಡ ಗಾತ್ರದ ಮೊಸಳೆಗಳು ಕಾಣುತ್ತಿರುವುದು ಆತಂಕ ಮೂಡಿಸಿದೆ ಎಂದ ಗ್ರಾಮಸ್ಥರು, ಅರ

2 Dec 2025 2:31 pm
ಕಾಳಗಿ| ಬೆಳೆ ಪರಿಹಾರ: ತಹಸೀಲ್ದಾರ್ ಕಚೇರಿ ಎದುರು ರೈತರ ಆಕ್ರೋಶ

ಕಲಬುರಗಿ: ಸರ್ಕಾರ ಅತಿವೃಷ್ಟಿ ಬೆಳೆ ಹಾನಿಗೆ ಪರಿಹಾರ ಹಣ ರೈತರ ಖಾತೆಗೆ ಜಮೆ ಮಾಡಿದ್ದು, ಕಾಳಗಿ ತಾಲೂಕಿನಲ್ಲಿ ಇನ್ನೂ ಸಾವಿರಾರು ರೈತರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಬಾರದಿರುವುದರಿಂದ ಸೋಮವಾರ ವಿವಿಧ ಹಳ್ಳಿಯಿಂದ ತಹಸೀಲ್ದ

2 Dec 2025 2:26 pm
ಕಲಬುರಗಿ| 21ನೇ ವಾರ್ಷಿಕ ಇಂಡಿಯನ್ ರಾಯಲ್ ಅಕಾಡೆಮಿ ಪ್ರಶಸ್ತಿ ಪ್ರಕಟ

ಕಲಬುರಗಿ: ಇಂಡಿಯನ್ ರಾಯಲ್ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ಸಂಸ್ಥೆಯು ಚಿತ್ರಕಲೆ, ರೇಖಾಚಿತ್ರ, ಗ್ರಾಫಿಕ್ಸ್, ಶಿಲ್ಪಕಲೆ, ಫೋಟೋಗ್ರಫಿ ಹಾಗೂ ಇತರೆ ದೃಶ್ಯಕಲೆ ವಿಭಾಗಗಳಲ್ಲಿನ 21ನೇ ವಾರ್ಷಿಕ ಇಂಡಿಯನ್ ರಾಯಲ್ ಅಕಾಡೆಮಿ ರಾಷ್

2 Dec 2025 2:22 pm
ಕಲಬುರಗಿ| ಸುರಪುರ ಸಿಪಿಐ ಅಮಾನತಿಗೆ ಆಗ್ರಹಿಸಿ ಡಿ.8ರಂದು ಪ್ರತಿಭಟನೆ: ಅರ್ಜುನ ಭದ್ರೆ

ಕಲಬುರಗಿ: ಯಾದಗಿರಿಯ ಸುರಪುರ ಪೊಲೀಸ್ ಠಾಣೆಯ ಸಿಪಿಐ ಉಮೇಶ ಅವರನ್ನು ಕೂಡಲೇ ಅಮಾನತುಗೊಳಿಸುವಂತೆ ಇದೇ ಡಿಸೆಂಬರ್ 8 ರಂದು ಕಲಬುರಗಿಯ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರ (ಐಜಿಪಿ) ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದ

2 Dec 2025 2:14 pm
ಬೆಳ್ತಂಗಡಿ | ಸೌಜನ್ಯ ಪರ ಹೋರಾಟಗಾರ ಜಯಂತ್ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ; SIT ವರದಿ ನೀಡಲು ಸಮ್ಮತಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿಯು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಪ್ರಾಥಮಿಕ ವರದಿಯನ್ನು ಕೇಳಿ ಸೌಜನ್ಯ ಪರ ಹೋರಾಟಗಾರ ಜಯಂತ್. ಟಿ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್

2 Dec 2025 2:12 pm
ಸುರಂಗ ಮಾರ್ಗದಲ್ಲಿ ಕೆಟ್ಟುನಿಂತ ಚೆನ್ನೈ ಮೆಟ್ರೋ ರೈಲು

ಸುರಂಗದಲ್ಲಿ ನಡೆದುಕೊಂಡೇ ತೆರಳಿದ ಪ್ರಯಾಣಿಕರು

2 Dec 2025 2:05 pm
“ರಾಜಕೀಯ ದ್ವೇಷ” : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಹೊಸದಿಲ್ಲಿ: ನ್ಯಾಷನಲ್‌ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಮತ್ತೆ ತನಿಖೆ ಆರಂಭವಾದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮತ್

2 Dec 2025 1:47 pm
ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೊಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಹೊಸದಿಲ್ಲಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೊಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ತನ್ನ ವಿರು

2 Dec 2025 12:59 pm
ಸೈಯದ್ ಮಿನ್‌ಹಾಜುಲ್ ಹಸನ್ ಅವರಿಗೆ ಪಿಎಚ್‌ಡಿ ಪದವಿ

ರಾಯಚೂರು: ಮಾನ್ವಿ ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಸೈಯದ್ ಮಿನ್‌ಹಾಜುಲ್ ಹಸನ್ ಅವರಿಗೆ ಉತ್ತರ ಪ್ರದೇಶದ ಅಲಿಗಢ್ ನಲ್ಲಿರುವ ಮಂಗಲಯಾತನ ವಿಶ್ವವಿದ್ಯಾಲಯ ಕಂಪ್ಯೂಟರ್ ಸೈನ್ಸ್‌

2 Dec 2025 12:45 pm
ದೈವಕ್ಕೆ ಅವಮಾನ ಆರೋಪ: ವಿವಾದದ ಬೆನ್ನಲ್ಲೆ ಕ್ಷಮೆಯಾಚಿಸಿದ ಬಾಲಿವುಡ್ ನಟ ರಣವೀರ್ ಸಿಂಗ್

ಹೊಸದಿಲ್ಲಿ : ʼಕಾಂತಾರ ಅಧ್ಯಾಯ 1’ ಚಿತ್ರದ ದೈವದ ಪಾತ್ರವನ್ನು ತಮಾಷೆಯಾಗಿ ಅನುಕರಣೆ ಮಾಡಿ ವಿವಾದಕ್ಕೊಳಗಾದ ಬಾಲಿವುಡ್ ನಟ ರಣವೀರ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾನು ಯಾರದಾದರೂ ಭಾವನೆಗಳಿಗೆ ನೋವುಂಟು ಮಾಡಿದ್ದರೆ

2 Dec 2025 12:41 pm
ಆರೆಸ್ಸೆಸ್ ಮುಖಂಡರು ಮೊದಲು ಸಗಣಿ, ಮೂತ್ರ ಒಂದು ತಿಂಗಳು ಕುಡಿದು ನೋಡಲಿ ಆಮೇಲೆ ಸಾರ್ವಜನಿಕರಿಗೆ ಹೇಳಲಿ: ಕೆ ನೀಲಾ

ರಾಯಚೂರು:  ದೇಶ ತುಪ್ಪ ತಿಂದವರಿಂದ ಹಾಳಾಗಿದೆ ಹೊರತು ಮಾಂಸ ತಿಂದವರಿಂದಲ್ಲ ಎಂದು ಪ್ರಗತಿಪರ ಚಿಂತಕಿ ಹಾಗೂ ಹೋರಾಟಗಾರ್ತಿ ಕೆ. ನೀಲಾ ಹೇಳಿದ್ದಾರೆ. ದೇವದುರ್ಗ ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಆಯೋಜಿಸಿದ್ದ ಲಾಠಿ ಬಿಡಿ

2 Dec 2025 12:39 pm
ಸಂಪಾದಕೀಯ | ಸರಕಾರಿ ನೌಕರಿ ಮತ್ತು ನಕಲಿ ಪ್ರಮಾಣ ಪತ್ರಗಳು

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

2 Dec 2025 12:09 pm
ಸ್ಮಾರ್ಟ್‌ ಮೀಟರ್‌ ಟೆಂಡರ್‌ ಅಕ್ರಮ ಆರೋಪ; ಸಚಿವ ಕೆ.ಜೆ.ಜಾರ್ಜ್, ಬೆಸ್ಕಾಂ ಅಧಿಕಾರಿಗಳ ವಿರುದ್ಧದ ಖಾಸಗಿ ದೂರು ರದ್ದು

ಬೆಂಗಳೂರು : ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್‌ಗಳ ಖರೀದಿ ಮತ್ತು ಅಳವಡಿಕೆ ಟೆಂಡರ್‌ನಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಬಿಜೆ

2 Dec 2025 12:07 pm
ಮೂಡುಬಿದಿರೆ | ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಮುಹಮ್ಮದ್ ನಹ್‌ಯಾನ್ ಗೆ ಚಿನ್ನದ ಪದಕ

ಮೂಡುಬಿದಿರೆ: ಕರ್ನಾಟಕ ಸ್ಕ್ವೇಯ್ ಸಂಸ್ಥೆಯ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಮುಹಮ್ಮದ್ ನಹ್‌ಯಾನ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ನ.30 ರಂದು ಗದಗ ಜಿಲ್ಲೆಯಲ್ಲಿ ಆಯೋಜಿಸಿದ್ದ 11

2 Dec 2025 11:25 am
ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆ್ಯಪ್ ಅಳವಡಿಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಪ್ರತಿಯೊಬ್ಬ ಭಾರತೀಯನ ಮೇಲೆ ಕಣ್ಗಾವಲಿಡುವ ತಂತ್ರ: ವಿಪಕ್ಷಗಳಿಂದ ವಿರೋಧ

2 Dec 2025 11:13 am
ಇವರಾರೂ ಕ್ಷಮೆ ಯಾಚಿಸಲಿಲ್ಲ!

ಕರಿನೀರಿನ ಕಠಿಣ ಶಿಕ್ಷೆ ಅನುಭವಿಸಿದ ಕ್ರಾಂತಿಕಾರಿಗಳು!

2 Dec 2025 11:00 am
ಸಿಎಂ-ಡಿಸಿಎಂ ಉಪಹಾರ ಸಭೆ | ಡಿಕೆಶಿ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ

ಬೆಂಗಳೂರು : ಅಧಿಕಾರ ಹಂಚಿಕೆ ವಿಚಾರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಡಿಸಿಎಂ ಡಿ ಕೆ ಶಿವಕುಮಾರ್‌ ಅವರ ಆಹ್ವಾನದಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಉಪಹಾರ ಸಭೆ ನಿಮಿತ್ತ ಡಿಸಿಎಂ ನಿವಾಸಕ್ಕೆ  ಆಗಮಿಸಿದ್ದ

2 Dec 2025 10:31 am
ಕುವೈತ್‌ನಿಂದ ಹೈದರಾಬಾದ್‌ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ : ಮುಂಬೈನಲ್ಲಿ ತುರ್ತು ಭೂಸ್ಪರ್ಶ

ಮುಂಬೈ: ಬಾಂಬ್ ಬೆದರಿಕೆ ಹಿನ್ನೆಲೆ ಕುವೈತ್‌ನಿಂದ ಹೈದರಾಬಾದ್‌ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಇಂಡಿಗೋ ವಿಮಾನ (6E-1234) ಬಾಂಬ್ ಬೆದರಿಕೆಯ ನಂತರ ಮುಂಬೈ ವಿಮಾನ ನಿಲ್ದಾಣದಲ್ಲ

2 Dec 2025 10:19 am
ರಾಹುಲ್‌ಗೆ ಆಪ್ತರಾದರೇ ಪ್ರಿಯಾಂಕ್ ಖರ್ಗೆ?

ಇತ್ತೀಚೆಗೆ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ತಮ್ಮ ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಎಂದು ಹೇಳಿದ್ದರು. ಇದಾದ ಮೇಲೆ ಮುಂದಿನ ಅಹಿಂದ ನಾಯಕ ಯಾರು? ಮುಂದಿನ ನಾಯಕತ್ವ ಯ

2 Dec 2025 9:43 am
ಖಲೀದಾ ಝಿಯಾ ಆರೋಗ್ಯ ಬಗ್ಗೆ ಮೋದಿ ಕಳವಳ; ನೆರವಿನ ಭರವಸೆ

ಹೊಸದಿಲ್ಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಝಿಯಾ ಅವರ ಆರೋಗ್ಯಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ನಮ್ಮಿಂದ ಸಾಧ್ಯವಾಗುವ ಎಲ್ಲ ನೆರವನ್ನು ನೀಡಲು ಭಾರತ ಸಿದ್ಧವಿದೆ ಎಂದು ಪ್ರ

2 Dec 2025 8:46 am
ಆಪರೇಷನ್ ಸಿಂಧೂರ್-2 ಗೆ ಸಿದ್ಧ: ಪಾಕ್ ವಿರುದ್ಧ ಗುಡುಗಿದ ಬಿಎಸ್ಎಫ್

ಶ್ರೀನಗರ: ಭಾರತ ಮತ್ತು ಪಾಕಿಸ್ತಾನ ನಡುವಿನ ವಾಸ್ತವ ನಿಯಂತ್ರಣ ಗಡಿರೇಖೆಯ ತೀರಾ ಸನಿಹದ 69 ಲಾಂಚ್ ಪ್ಯಾಡ್ ಗಳಲ್ಲಿ ಸುಮಾರು 120 ಮಂದಿ ಉಗ್ರರನ್ನು ನಿಯೋಜಿಸಲಾಗಿದ್ದು, ಪಾಕಿಸ್ತಾನ ಉಗ್ರರನ್ನು ನುಸುಳಿಸುವ ದುಸ್ಸಾಹಸಕ್ಕೆ ಕೈಹಾ

2 Dec 2025 8:12 am
Odisha| ಕೆಐಐಟಿ ವಿದ್ಯಾರ್ಥಿ ಆತ್ಮಹತ್ಯೆ; ವರ್ಷದಲ್ಲಿ ಮೂರನೇ ಪ್ರಕರಣ

ಭುವನೇಶ್ವರ: ಸ್ವಾಯತ್ತ ವಿಶ್ವವಿದ್ಯಾನಿಲಯವಾಗಲು ಪರಿಗಣಿತ ಕೆಐಐಟಿಯ ಕಂಪ್ಯೂಟರ್ ಸೈನ್ಸ್ ಪದವಿ ವಿದ್ಯಾರ್ಥಿಯ ಶವ ಭಾನುವಾರ ರಾತ್ರಿ ಕ್ಯಾಂಪಸ್ ನ ಹಾಸ್ಟೆಲ್ ಕೊಠಡಿಯಲ್ಲಿ ಪತ್ತೆಯಾಗಿದೆ. 18 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

2 Dec 2025 7:39 am
ಬೆಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ ನಿಧನ

ಬೆಂಗಳೂರು:  ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್(67) ನಿಧನರಾಗಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನು ತಕ್ಷಣವೇ ಅ

2 Dec 2025 7:33 am
ಬಾಲಿವುಡ್‌ ನಟ ರಣವೀರ್‌ ಸಿಂಗ್‌ ರಿಂದ ದೈವಕ್ಕೆ ಅವಮಾನ!; ವ್ಯಾಪಕ ಆಕ್ರೋಶ, ಕ್ಷಮೆಯಾಚನೆಗೆ ಆಗ್ರಹ

ಮಂಗಳೂರು: ಗೋವಾದಲ್ಲಿ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ʼಕಾಂತಾರ ಅಧ್ಯಾಯ 1’ ಚಿತ್ರದ ದೈವ ಕೃತ್ಯವನ್ನು ತಮಾಷೆಯಾಗಿ ಅನುಕರಣೆ ಮಾಡಿ ವಿವಾದಕ್ಕೆ ಕ

2 Dec 2025 12:19 am
​​ ಮಾಜಿ ಶಾಸಕ ಆರ್​.ವಿ.ದೇವರಾಜ್ ಹೃದಯಾಘಾತದಿಂದ ನಿಧನ

ಬೆಂಗಳೂರು : ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​.ವಿ. ದೇವರಾಜ್ ಹೃದಯಾಘಾತದಿಂದ ಇಂದು(ಡಿ.1) ನಿಧನರಾಗಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿದೆ ಎಂದ

1 Dec 2025 11:58 pm
ನಮ್ಮಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ : ದಿನೇಶ್ ಗುಂಡೂರಾವ್

ಮೈಸೂರು : ನಮ್ಮಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ, ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿರುವಂತೆ ಹೈಕಮಾಂಡ್ ಸೂಚನೆಯಂತೆ ಎಲ್ಲರೂ ನಡೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ನಗರದಲ್ಲಿ ಸ

1 Dec 2025 11:54 pm
ಪ್ರಚೋದನಾಕಾರಿ, ಶಾಂತಿ ಭಂಗಗೊಳಿಸುವ ಹೇಳಿಕೆ ಆರೋಪ; ಪ್ರಮೋದ್ ಮುತಾಲಿಕ್ ವಿರುದ್ಧ ಕ್ರಮಕ್ಕೆ ಒತ್ತಾಯ

ಚಿಕ್ಕಮಗಳೂರು : ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾ ಕುರಿತು ಐತಿಹಾಸಿಕ ತಪ್ಪು, ಪ್ರಚೋದನಾಕಾರಿ ಮತ್ತು ಶಾಂತಿ ಭಂಗಗ

1 Dec 2025 11:46 pm
ಸುರತ್ಕಲ್ ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಆಗ್ರಹಿಸಿ ಧರಣಿ

ಸುರತ್ಕಲ್: ಸುರತ್ಕಲ್ ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಬೇಕು, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಮತ್ತು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಮತ್ತು ಜಯದೇವ ಹೃದ್ರೋಗ

1 Dec 2025 11:34 pm
ಮಂಗಳೂರು: ನಾಳೆ ನಾರಾಯಣ- ಗಾಂಧಿ ಸಂವಾದ ಶತಮಾನೋತ್ಸವ, ಸರ್ವಮತ ಸಮ್ಮೇಳನ

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವದ ಅಂಗವಾಗಿ ಡಿ.೩ರಂದು ಕೊಣಾಜೆ ಮಂಗಳಗಂಗೋತ್ರಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಶ್ರೀಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವ

1 Dec 2025 11:16 pm
ಭಟ್ಕಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು

ಭಟ್ಕಳ: ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲು ಢಿಕ್ಕಿ ಹೊಡೆದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ವರದಿಯಾಗಿದೆ. ಹಾಡುವಳ್ಳಿ ಗ್ರಾಮದ ಹುಡೀಲು ನಿವಾಸಿ ಯೋಗೇಶ್ ಮಂಜು ಗೋಂಡ (24) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

1 Dec 2025 10:59 pm
ಬ್ಯಾಂಕ್‌ಗಳ ವಿಲೀನದ ಬಗ್ಗೆ ಸರಕಾರದ ಮುಂದೆ ಯಾವುದೇ ಪ್ರಸ್ತಾಪವಿಲ್ಲ: ಲೋಕಸಭೆಗೆ ಮಾಹಿತಿ ನೀಡಿದ ಕೇಂದ್ರ ಸರಕಾರ

ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳ ವಿಲೀನ ಅಥವಾ ಕ್ರೋಢೀಕರಣದ ಬಗ್ಗೆ ಪ್ರಸ್ತುತ ಸರಕಾರದ ಮುಂದೆ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸರಕಾರ ಸೋಮವಾರ ಸಂಸತ್ತಿಗೆ ತಿಳಿಸಿದೆ. ಈ ಕುರಿತು ಲೋಕಸಭೆಗೆ ಲಿಖಿತ ಉತ್ತರ

1 Dec 2025 10:58 pm
ʼಬ್ಯಾರಿ ಎಲ್ತ್‌ಗಾರ್ತಿಮಾರೊʼ ಕೂಟದಿಂದ ʼಒರ್ಮೆಪ್ಪಾಡ್-3ʼ ಸಮ್ಮಿಲನ ಕಾರ್ಯಕ್ರಮ

ಮಂಗಳೂರು: ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟದ ಮೂರನೇ ಸಮ್ಮಿಲನ ʼಒರ್ಮೆಪ್ಪಾಡ್‌ʼ ಕಾರ್ಯಕ್ರಮವು ಅಶೋಕ ನಗರದ ಸ್ಕೇಟ್ ಸಿಟಿಯಲ್ಲಿ ರವಿವಾರ ನಡೆಯಿತು. ಶಮೀಮಾ ಕುತ್ತಾರ್ ಅಧ್ಯಕ್ಷತೆ ವಹಿಸಿದ್ದರು. ಝುಲೈಕಾ ಮುಮ್ತಾಝ್ ಕಾರ್ಯಕ್

1 Dec 2025 10:53 pm
ಮಹಿಳಾ ಹಾಕಿ ತಂಡದ ಕೋಚ್ ಹರೇಂದ್ರ ಸಿಂಗ್ ರಾಜೀನಾಮೆ

ಹರೇಂದ್ರ ಸಿಂಗ್ | Photo Credit : @TheHockeyIndia ಹೊಸದಿಲ್ಲಿ, ಡಿ. 1: ಭಾರತೀಯ ಮಹಿಳಾ ಹಾಕಿ ತಂಡದ ಮುಖ್ಯ ಕೋಚ್ ಹರೇಂದ್ರ ಸಿಂಗ್ ‘‘ವೈಯಕ್ತಿಕ ಕಾರಣಗಳಿಗಾಗಿ’’ ತಕ್ಷಣದಿಂದ ಜಾರಿಗೆ ಬರುವಂತೆ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ಕಳೆದ

1 Dec 2025 10:48 pm
ಅಲಿಘರ್| ವಿವಾಹ ಕಾರ್ಯಕ್ರಮದಲ್ಲಿ ಗೋಮಾಂಸ ಬಡಿಸಿದ್ದಾರೆಂದು ಆರೋಪಿಸಿ ಗದ್ದಲ : ಮೂವರು ಪೊಲೀಸ್ ವಶಕ್ಕೆ

ಅಲಿಘರ್: ವಿವಾಹ ಕಾರ್ಯಕ್ರಮದ ಆರತಕ್ಷತೆಯಲ್ಲಿ ಗೋಮಾಂಸ ಬಡಿಸಲಾಗಿದೆ ಎಂದು ಆರೋಪಿಸಿ ಗದ್ದಲವನ್ನು ಸೃಷ್ಟಿಸಿರುವ ಘಟನೆ ಅಲಿಗಢದ ಸಿವಿಲ್ ಲೈನ್‌ನಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮದಲ್ಲಿ ಊಟದ ಕೌಂಟರ್‌ನಲ್ಲಿ ‘ಬೀಫ್ ಕರಿ’ ಎ

1 Dec 2025 10:47 pm
ರಾಹುಲ್-ಜಡೇಜ ನಿರ್ವಹಣೆ ಕೊಹ್ಲಿ ಶತಕದ ಅಬ್ಬರದ ಮುಂದೆ ಮಂಕಾಯಿತು: ಶ್ರೀಕಾಂತ್

ವಿರಾಟ್ ಕೊಹ್ಲಿ | Photo Credit  : PTI  ಮುಂಬೈ, ಡಿ. 1: ರಾಂಚಿಯಲ್ಲಿ ರವಿವಾರ ನಡೆದ ದಕ್ಷಿಣ ಆಫ್ರಿಕ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ವಿರಾಟ್ ಕೊಹ್ಲಿ ಬಾರಿಸಿದ ಶತಕವು ಕೆ.ಎಲ್. ರಾಹುಲ್ ಮತ್ತು ರವೀಂದ್ರ ಜಡೇಜರ ನಿರ್ವಹಣೆಯನ

1 Dec 2025 10:28 pm
ಗರ್ಭಾಶಯ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಜನವರಿಯಲ್ಲಿ ‘ಮೀಡಿಯಾ ಚಾಂಪಿಯನ್ಸ್ ಲೀಗ್’

ಸಾಂದರ್ಭಿಕ ಚಿತ್ರ | Photo Credit : freepik ಬೆಂಗಳೂರು, ಡಿ.1: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ 2026ರ ಜನವರಿಯಲ್ಲಿ ಕರ್ನಾಟಕ ಮೀಡಿಯಾ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ

1 Dec 2025 10:24 pm
2ನೇ ಆ್ಯಶಸ್ ಟೆಸ್ಟ್‌ಗೆ ಮುನ್ನ ಪೂರ್ಣ ದೈಹಿಕ ಕ್ಷಮತೆಗೆ ಮರಳದ ಉಸ್ಮಾನ್ ಖ್ವಾಜಾ

ಉಸ್ಮಾನ್ ಖ್ವಾಜಾ | Photo Credit : PTI  ಬ್ರಿಸ್ಬೇನ್, ಡಿ. 1: ಆಸ್ಟ್ರೇಲಿಯ ಮತ್ತು ಪ್ರವಾಸಿ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ ಆ್ಯಶಸ್ ಟೆಸ್ಟ್ ಸರಣಿಯ ಎರಡನೇ ಪಂದ್ಯವು ಗುರುವಾರ ಬ್ರಿಸ್ಬೇನ್‌ನ ಗಾಬಾ ಕ್ರಿಕೆಟ್ ಮೈದಾನದಲ್ಲಿ ಆರಂಭ

1 Dec 2025 10:20 pm
ಆಂಧ್ರಪ್ರದೇಶ| ಸಾಗರ ಪ್ರದೇಶ ಪ್ರವೇಶಿಸಿದ ಬಾಂಗ್ಲಾದೇಶದ 13 ಮೀನುಗಾರರು ವಶಕ್ಕೆ

ಹೈದರಾಬಾದ್, ಡಿ.1: ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ಸಾಗರ ಪೊಲೀಸರು ರವಿವಾರ ಬಾಂಗ್ಲಾದೇಶದ 13 ಮೀನುಗಾರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ದೋಣಿಯಲ್ಲಿ ಇಂಧನ ಹಾಗೂ ಆಹಾರ ಖಾಲಿ ಆಗಿ ಸಮುದ್ರದಲ್ಲಿ ಸಿಲುಕಿಕೊಂಡ ಬ

1 Dec 2025 10:18 pm
ಭಾರತೀಯ ಐಟಿ ಸಂಸ್ಥೆಗಳಿಗೆ ಎಚ್-1ಬಿ ವೀಸಾ ಅನುಮೋದನೆ ಕನಿಷ್ಠ ಮಟ್ಟಕ್ಕೆ ಕುಸಿತ

ವಾಷಿಂಗ್ಟನ್, ಡಿ.1: ಹಾಲಿ (2025) ಆರ್ಥಿಕ ವರ್ಷದಲ್ಲಿ ಭಾರತೀಯ ಐಟಿ ಸಂಸ್ಥೆಗಳಿಗೆ ಅಮೆರಿಕಾದಿಂದ ಎಚ್-1ಬಿ ವೀಸಾ ಅನುಮೋದನೆಯಲ್ಲಿ ತೀವ್ರ ಕುಸಿತ ದಾಖಲಾಗಿದೆ. ಆರಂಭಿಕ ಉದ್ಯೋಗಕ್ಕಾಗಿ ಕೇವಲ 4,573 ಹೊಸ ಅರ್ಜಿಗಳನ್ನು ಅನುಮೋದಿಸಲಾಗಿದ್

1 Dec 2025 10:17 pm
ಭಾರತದಲ್ಲಿ ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ ಆರಂಭಿಸಲು ಸಿದ್ಧ: ಮಸ್ಕ್

ವಾಷಿಂಗ್ಟನ್, ಡಿ.1: ಈಗಾಗಲೇ 150 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಪೇಸ್‍ಎಕ್ಸ್ ಸಂಸ್ಥೆಯ ಕಡಿಮೆ ವೆಚ್ಚದ, ವಿಶ್ವಾಸಾರ್ಹ ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ ವ್ಯವಸ್ಥೆಯನ್ನು ಭಾರತದಲ್ಲಿ ಆರಂಭಿಸಲು ತಾನು ಉತ್ಸುಕನಾಗಿರ

1 Dec 2025 10:15 pm
ಸಕ್ಷಮ್ ತಾಟೆ ಥಳಿಸಿ ಹತ್ಯೆ ಪ್ರಕರಣ| ಕೃತ್ಯಕ್ಕೆ ಪೊಲೀಸರಿಂದಲೇ ಪ್ರಚೋದನೆ ಆರೋಪಿಸಿದ ಪ್ರೇಯಸಿ ಅಂಚಲ್

ಹೊಸದಿಲ್ಲಿ, ಡಿ. 1: ಅಂತರ್‌ಜಾತಿ ಸಂಬಂಧದ ಹಿನ್ನೆಲೆಯಲ್ಲಿ ಸಕ್ಷಮ್ ತಾಟೆ (20)ಯನ್ನು ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಥಳಿಸಿ ಹತ್ಯೆಗೈದ ದಿನಗಳ ಬಳಿಕ ಆತನ ಪ್ರೇಯಸಿ ಅಂಚಲ್ ಮಾಮಿದ್ವಾರ್ (21), ಸಕ್ಷಮ್ ಮೇಲೆ ದಾಳಿ ಮಾಡಲು ತನ್ನ ಸಹೋದರ

1 Dec 2025 10:14 pm
Kalaburagi | ಬೆಳೆ ಪರಿಹಾರ ಹಣ ಸಾಲದ ಖಾತೆಗೆ ಹೊಂದಾಣಿಕೆ ಮಾಡುವಂತಿಲ್ಲ: ಬ್ಯಾಂಕ್‌ಗಳಿಗೆ ಡಿಸಿ ಫೌಝಿಯಾ ತರನ್ನುಮ್ ಎಚ್ಚರಿಕೆ

ಕಲಬುರಗಿ : ಪ್ರಸಕ್ತ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಮಳೆ ಹಾಗೂ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ 498.72 ಕೋಟಿ ರೂ. ಇನ್ಪುಟ್ ಸಬ್ಸಿಡಿ ಪರಿಹಾರ ಬಿಡುಗಡೆಯಾಗಿದ್ದು, ಸದರಿ ಹಣವನ್ನು ರ

1 Dec 2025 10:11 pm
Kalaburagi | ಚಿತ್ತಾಪುರ ಪಟ್ಟಣದಲ್ಲಿ ಅದ್ಧೂರಿಯಾಗಿ ಜರುಗಿದ ಭೀಮ ನಡೆ ಪಥಸಂಚಲನ

ಕಲಬುರಗಿ : ಚಿತ್ತಾಪುರ ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ದಲಿತಪರ ಸಂಘಟನೆಗಳು ಸೇರಿದಂತೆ ಇತರೆ ವಿವಿಧ ಸಮಾಜಗಳು ಒಳಗೊಂಡಂತೆ ಹಮ್ಮಿಕೊಂಡಿದ್ದ ಸಂವಿಧಾನ ಸಮರ್ಪಣಾದ ದಿನದ ಅಂಗವಾಗಿ ನಡೆದ ಭೀಮ ನಡೆ ಪಥ ಸಂಚಲನವು ಸೋ

1 Dec 2025 10:05 pm
ವಿಶ್ವದ ಗಮನಸೆಳೆದ ದಕ್ಷಿಣದ ಸಿನಿಮಾರಂಗಗಳ ಯಶೋಗಾಥೆ

ಎಸ್ ಎಸ್ ರಾಜಮೌಳಿ ತಮ್ಮ ಹೊಸ ಸಿನಿಮಾ ‘ವಾರಾಣಸಿ’ಯ ಟೀಸರ್ ಬಿಡುಗಡೆ ಮಾಡಿದ್ದಾರೆ. ಟಾಲಿವುಡ್ ಇನ್ನೊಂದು ದೃಶ್ಯವೈಭವವನ್ನು ತೆರೆಮೇಲೆ ಮೂಡಿಸುವ ಭರವಸೆಯಲ್ಲಿ ಸಿನಿಪ್ರೇಮಿಗಳು ಕಾಯುತ್ತಿದ್ದಾರೆ. ಇದೀಗ ತಾನೆ ಕನ್ನಡದ ‘ಕಾಂತ

1 Dec 2025 9:57 pm
ಡಾ.ರೊನಾಲ್ಡ್ ಕೊಲಾಸೊ ನಿವಾಸಕ್ಕೆ ಭೇಟಿ ನೀಡಿ ಸಂತಾಪ ಸೂಚಿಸಿದ ರಾಜ್ಯಪಾಲ ಅಬ್ದುಲ್ ನಝೀರ್

ಬೆಂಗಳೂರು: ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಅವರು ಸೋಮವಾರ ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಕೊಡುಗೈ ದಾನಿ ಡಾ. ರೊನಾಲ್ಡ್ ಕೊಲಾಸೊ ಅವರ ನಿವಾಸಕ್ಕೆ ಭೇಟಿ ನೀಡಿ ಸಂತಾಪ ಸೂಚಿಸಿದರು. ರೊನಾಲ್ಡ್ ಕೊಲಾಸೊ ಅವರ ತ

1 Dec 2025 9:53 pm
ಕಾಫಿಪೋಸಾ ಕಾಯ್ದೆ ಅಡಿ ರನ್ಯಾ ರಾವ್ ಬಂಧನ; ಹೇಬಿಯಸ್ ಕಾರ್ಪಸ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದ ಆರೋಪಿಗಳಾದ ನಟಿ ರನ್ಯಾ ಹರ್ಷವರ್ಧಿನಿ ಅಲಿಯಾಸ್‌ ರನ್ಯಾ ರಾವ್‌ ಹಾಗೂ ತರುಣ್ ಕೊಂಡೋರು ರಾಜು ಅವರನ್ನು ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳ ಸಾಗಣೆ ಚಟುವಟಿಕೆ ತಡೆ ಕಾಯ್ದೆ (ಕಾಫಿ

1 Dec 2025 9:44 pm
ದಿಲ್ಲಿ, ಬೆಂಗಳೂರು ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಜಿಪಿಎಸ್ ಸ್ಪೂಫಿಂಗ್: ರಾಜ್ಯಸಭೆಗೆ ಮಾಹಿತಿ ನೀಡಿದ ಕೇಂದ್ರ ಸರಕಾರ

ಹೊಸದಿಲ್ಲಿ,ಡಿ.1: ದಿಲ್ಲಿ, ಮುಂಬೈ, ಕೋಲ್ಕತಾ, ಅಮೃತಸರ, ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಜಿಪಿಎಸ್ ಸ್ಪೂಫಿಂಗ್( ಜಿಪಿಎಸ್‌ನಲ್ಲಿ ತಪ್ಪು ಸಂಕೇತಗಳ ರವಾನೆ) ಮತ್ತು ವಿಮಾನಯ

1 Dec 2025 9:38 pm
ಬ್ರಹ್ಮಾವರ | ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು 1.38 ಲಕ್ಷ ರೂ. ವಂಚನೆ

ಬ್ರಹ್ಮಾವರ: ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿದ ವ್ಯಕ್ತಿ ಆನ್‌ಲೈನ್ ಮೂಲಕ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇರೂರು ಗ್ರಾಮದ ರೀಟಾ ರೊಡ್ರಿಗಸ್(50) ಎಂಬವರ

1 Dec 2025 9:31 pm
ಮಧ್ಯಪ್ರದೇಶದ ಕ್ರೀಡಾ ನೀತಿಯಲ್ಲಿ ಬದಲಾವಣೆ: ಒಲಿಂಪಿಕ್ಸ್, ಏಶ್ಯನ್ ಗೇಮ್ಸ್, ಕಾಮನ್‌ವೆಲ್ತ್ ಪದಕ ವಿಜೇತರಿಗೆ ಗಜೆಟಡ್ ಸರಕಾರಿ ಹುದ್ದೆ

ಭೋಪಾಲ, ಡಿ. 1: ಮಧ್ಯಪ್ರದೇಶ ರಾಜ್ಯವು ಕ್ರೀಡೆಗೆ ಕಾಯಕಲ್ಪ ನೀಡುವುದಕ್ಕಾಗಿ ತನ್ನ ಕ್ರೀಡಾ ನೀತಿಯಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಲು ಮುಂದಾಗಿದೆ. ಒಲಿಂಪಿಕ್ಸ್, ಏಶ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ

1 Dec 2025 9:17 pm
Udupi | ಅಗ್ನಿ ಅವಘಢ: ಹಳೆಯ ಶಾಲಾ ಬಸ್ ಬೆಂಕಿಗಾಹುತಿ

ಉಡುಪಿ: ಒಣ ಹುಲ್ಲಿಗೆ ಹತ್ತಿಕೊಂಡ ಬೆಂಕಿಯಿಂದ ಹಳೆಯ ಶಾಲಾ ಬಸ್‌ವೊಂದು ಸಂಪೂರ್ಣ ಸುಟ್ಟು ಹೋದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸೋಮವಾರ ಸಂಜೆ ನಡೆದಿದೆ. ಅಲೆವೂರು ಪ್ರಗತಿ ನಗರ ಪರಿಸರ

1 Dec 2025 9:13 pm
ಉಡುಪಿ: ಬೀದಿ ನಾಯಿಗಳ ಉಪಟಳ ತಡೆಯಲು ಕ್ರಮಕ್ಕೆ ಸೂಚನೆ

ಉಡುಪಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು, ಸರ್ವೋಚ್ಚ ನ್ಯಾಯಾಲ

1 Dec 2025 9:06 pm
ಎಟಿಎಂ ಹಣ ದರೋಡೆ ಪ್ರಕರಣ: ಸಿಎಂಎಸ್ ಏಜೆನ್ಸಿ ವಿರುದ್ಧ ಕ್ರಮಕ್ಕೆ ಕೋರಿ ಆರ್‌ಬಿಐಗೆ ಪೊಲೀಸರ ಪತ್ರ

ಬೆಂಗಳೂರು : ಇತ್ತೀಚೆಗೆ ನಗರದಲ್ಲಿ ನಡೆದಿದ್ದ 7.11ಕೋಟಿ ರೂ. ಎಟಿಎಂ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಲು ಕೋರಿ ಪೊಲೀಸ್ ಇಲಾಖೆ ಆರ್‌ಬಿಐಗೆ ಪತ್ರ ಬರೆದಿರುವುದಾಗಿ ವದಿಯಾಗಿದೆ

1 Dec 2025 9:03 pm
ರಾಜ್ಯ ಪಿಕಲ್‌ಬಾಲ್ ಅಸೋಸಿಯೇಶನ್‌ಗೆ ಒಲಿಂಪಿಕ್ಸ್ ಅಸೋಸಿಯೇಶನ್ ಮನ್ನಣೆ: 9 ವರ್ಷಗಳ ಹೋರಾಟಕ್ಕೆ ಸಂದ ಜಯ

ಬೆಂಗಳೂರು, ಡಿ. 1: ರಾಜ್ಯದಲ್ಲಿ ಪಿಕಲ್‌ಬಾಲ್ ಕ್ರೀಡೆಗೆ ನಾಂದಿ ಹಾಡಿದ ಕರ್ನಾಟಕ ರಾಜ್ಯ ಪಿಕಲ್‌ಬಾಲ್ ಅಸೋಸಿಯೇಶನ್ (ಕೆಎಸ್‌ಪಿಎ)ಗೆ ಕೊನೆಗೂ ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಶನ್ (ಕೆಒಎ) ಮಾನ್ಯತೆ ನೀಡಿದೆ. ಈ ಮೂಲಕ 2016ರಿಂದ ರಾಜ್

1 Dec 2025 9:01 pm
ಕಲೆ ಮತ್ತು ಸಂಸ್ಕೃತಿಯ ಕುರಿತು ಅರಿವು ಅಗತ್ಯ: ಎಂ.ಎ.ಗಫೂರ್

ಉಡುಪಿ: ಮನುಷ್ಯನ ಜೀವನ ಶೈಲಿಯು ಒತ್ತಡದೊಂದಿಗೆ ಸಾಗುತ್ತಿದ್ದು, ಕಲೆ ಸಂಸ್ಕೃತಿಯ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಾಗ ಮತ್ತು ಅದರಲ್ಲಿ ತೊಡಗಿಕೊಂಡಾಗ ಜೀವನದ ಬಗ್ಗೆ ವಿಶ್ವಾಸ, ವಿಶೇಷ ಪ್ರೀತಿ ಮೂಡಲು ಸಾಧ್ಯ ಎಂದು ಕರಾವಳಿ ಅಭಿವ

1 Dec 2025 8:58 pm
ಶಾಲಾ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆ; ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ಬೆಂಗಳೂರು : ರಾಜ್ಯ ಸರಕಾರವು ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಎಲ್ಲ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ನಾಯಿಗಳ ಸಂಖ್ಯೆ

1 Dec 2025 8:58 pm
ಭ್ರಷ್ಟಾಚಾರ ಪ್ರಕರಣ|ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 5 ವರ್ಷ ಜೈಲು

ಢಾಕ, ಡಿ.1: ಭೂ ಹಗರಣಕ್ಕೆ ಸಂಬಂಧಿಸಿ ಬಾಂಗ್ಲಾದೇಶದ ನ್ಯಾಯಾಲಯವು ಪದಚ್ಯುತ ಪ್ರಧಾನಿ ಶೇಖ್ ಹಸೀನಾರಿಗೆ ಐದು ವರ್ಷ ಮತ್ತು ಅವರ ಸೊಸೆ, ಬ್ರಿಟನ್‍ನ ಲೇಬರ್ ಪಕ್ಷದ ಸಂಸದೆ ಟುಲಿಪ್ ಸಿದ್ದಿಕ್‍ಗೆ ಎರಡು ವರ್ಷಗಳ ಜೈಲುಶಿಕ್ಷೆ ಘೋಷಿಸ

1 Dec 2025 8:55 pm
ಮಹಿಳಾ ಸಿಬ್ಬಂದಿಗೆ ಋತುಚಕ್ರದ ರಜೆ; ಬೆಂಗಳೂರು ಹೋಟೆಲ್‌ಗಳ ಸಂಘದಿಂದ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ರಾಜ

1 Dec 2025 8:53 pm
ಪ್ರಧಾನಿ ನೆತನ್ಯಾಹು ವಿರುದ್ಧ ಇಸ್ರೇಲ್‍ನಲ್ಲಿ ಭುಗಿಲೆದ್ದ ಪ್ರತಿಭಟನೆ: ಕ್ಷಮಾದಾನ ಕೋರಿಕೆ ತಿರಸ್ಕರಿಸುವಂತೆ ಅಧ್ಯಕ್ಷರಿಗೆ ಆಗ್ರಹ

ಟೆಲ್ ಅವೀವ್, ಡಿ.1: ಭ್ರಷ್ಟಾಚಾರ ಪ್ರಕರಣದಲ್ಲಿ ಕ್ಷಮಾದಾನ ನೀಡಬೇಕೆಂಬ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕೋರಿಕೆಯನ್ನು ಮಾನ್ಯ ಮಾಡಬಾರದು ಎಂದು ಆಗ್ರಹಿಸಿ ಅಧ್ಯಕ್ಷ ಇಸಾಕ್ ಹೆರ್ಜೋಗ್ ಅವರ ನಿವಾಸದ ಎದುರು ರವಿವಾರ ತಡರಾತ

1 Dec 2025 8:52 pm
ಭಾರತೀಯ ವಿಜ್ಞಾನ ಸಂಸ್ಥೆಯ ಆಡಳಿತ ಮಂಡಳಿಗೆ ಇಬ್ಬರು ಸದನ ಸದಸ್ಯರ ಆಯ್ಕೆ ನಿರ್ಣಯಕ್ಕೆ ಲೋಕಸಭೆ ಅಂಗೀಕಾರ

ಹೊಸದಿಲ್ಲಿ,ಡಿ.1: ಲೋಕಸಭೆಯು ಸೋಮವಾರ ಸರಕಾರವು ಮಂಡಿಸಿದ ನಿರ್ಣಯವನ್ನು ಅಂಗೀಕರಿಸುವ ಮೂಲಕ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್‌ಸಿ) ಆಡಳಿತ ಮಂಡಳಿಗೆ ಸದನದ ಇಬ್ಬರು ಸದಸ್ಯರ ಆಯ್ಕೆಗೆ ಮಾರ್ಗವನ್ನು ಸುಗಮಗೊಳಿಸಿತು.

1 Dec 2025 8:47 pm
ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ಪಶು ಹಾಗೂ ಕುಕ್ಕುಟ ಆಹಾರ ಉತ್ಪಾದಕರು ಕೇಂದ್ರ ಸರಕಾರ ನಿಗದಿಪಡಿಸಿರುವ 2400ರೂ. ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದ

1 Dec 2025 8:44 pm
ಗುಣಮಟ್ಟ ಪರೀಕ್ಷೆಯಲ್ಲಿ ಪತಂಜಲಿ ತುಪ್ಪ ವಿಫಲ: ಕಂಪೆನಿಗಳಿಗೆ 1.40 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಪಿತೋರ್‌ಗಢ, ಡಿ. 1: ಭಾರತದ ಪ್ರಮುಖ ಕಂಪೆನಿ ಪತಂಜಲಿ ತಯಾರಿಸಿರುವ ತುಪ್ಪದ ಮಾದರಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರಾಖಂಡದ ಸ್ಥಳೀಯ ನ್ಯಾಯಾಲಯ ಪತಂಜಲಿ ಕಂಪೆನಿಗೆ ಭಾರೀ ಮೊತ್ತದ ದಂಡ ವಿಧಿಸಿದ

1 Dec 2025 8:44 pm
ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ : ಡಿ.ಕೆ.ಸುರೇಶ್

ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸುಸೂತ್ರವಾಗಿ ಆಗುತ್ತಿದ್ದು, ಒಂದು ಹಂತಕ್ಕೆ ಬರಲಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು. ಸೋಮವಾರ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್

1 Dec 2025 8:42 pm
ಉತ್ತಮ ತರಬೇತಿ, ಸೌಲಭ್ಯಗಳಿದ್ದರೆ ಒಲಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವುದು ಕಷ್ಟವಲ್ಲ : ಸಿಎಂ ಸಿದ್ದರಾಮಯ್ಯ

ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭ

1 Dec 2025 8:36 pm
Mangaluru: ದ್ವಿಚಕ್ರ ವಾಹನ ಕಳವು ಪ್ರಕರಣ: ಅಂತಾರಾಜ್ಯ ಆರೋಪಿಗಳ ಸೆರೆ

ಮಂಗಳೂರು: ನಗರದ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂ

1 Dec 2025 8:34 pm
ಉತ್ತರ ಪ್ರದೇಶ| ಯುವಕನಿಗೆ ಹಲ್ಲೆ ನಡೆಸಿ ಉಗುಳು ನೆಕ್ಕುವಂತೆ ಬಲವಂತ: ಓರ್ವ ಆರೋಪಿ ಪೊಲೀಸ್‌ ವಶಕ್ಕೆ

ದೆವರಿಯಾ,(ಡಿ.1): ಇಲ್ಲಿನ ಗ್ರಾಮವೊಂದರಲ್ಲಿ ಜನರ ಗುಂಪು ಯುವಕನೋರ್ವನಿಗೆ ಬೆಲ್ಟ್ ಹಾಗೂ ಚಪ್ಪಲಿಯಿಂದ ಥಳಿಸಿ ಉಗುಳು ನೆಕ್ಕುವಂತೆ ಬಲವಂತಪಡಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಬಳಿಕ ಪೊಲೀಸರು ಓರ್ವನನ

1 Dec 2025 8:29 pm
ಮೂರು ದಿನಗಳ ಕಾಲ ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಳ ಸಾಧ್ಯತೆ

ಬೆಂಗಳೂರು : ದಿತ್ವಾ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಚಳಿಯ ಪ್ರಮಾಣ ಹೆಚ್ಚಾಗಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಹಾಗೂ

1 Dec 2025 8:28 pm
ಡಾಲರ್‌ನೆದುರು ಸಾರ್ವಕಾಲಿಕ ಕನಿಷ್ಠ 89.7ಕ್ಕೆ ಕುಸಿದ ರೂಪಾಯಿ ಮೌಲ್ಯ

ಹೊಸದಿಲ್ಲಿ,ಡಿ.1: ಭಾರತದ ರೂಪಾಯಿ ಮೌಲ್ಯವು ಸೋಮವಾರ ಅಮೆರಿಕದ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 89.7ಕ್ಕೆ ಕುಸಿದಿದೆ. ರಾಯ್ಟರ್ಸ್ ಸುದ್ದಿಸಂಸ್ಥೆಯು ವರದಿ ಮಾಡಿರುವಂತೆ ಅಮೆರಿಕ ಮತ್ತು ಭಾರತದ ನಡುವೆ ವ್ಯಾಪಾರ ಒಪ್ಪ

1 Dec 2025 8:20 pm
ಮಂಗಳವಾರ ಮತ್ತೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಅಧಿಕಾರ ಹಂಚಿಕೆ ವಿಚಾರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ(ಡಿ.2) ಬೆಳಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಉಪಹಾರಕ್ಕೆ ತೆರಳಲಿದ್ದಾರೆ.

1 Dec 2025 8:18 pm
ಮೂಡುಬಿದಿರೆ: ವಿಶ್ವಕಪ್ ಗೆದ್ದ ಕಬಡ್ಡಿ ಆಟಗಾತಿ೯ ಧನಲಕ್ಷ್ಮೀಗೆ ಆಳ್ವಾಸ್ ನಲ್ಲಿ ಅಭಿನಂದನೆ

ಮೂಡುಬಿದಿರೆ: ಢಾಕಾದಲ್ಲಿ ನಡೆದ ದ್ವಿತೀಯ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತೀಯ ಮಹಿಳಾ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ಗೆದ್ದ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರಿಗೆ ಅಭಿನಂದನ

1 Dec 2025 8:17 pm
ರಾಜ್ಯಾದ್ಯಂತ ಡಿಜಿಟಲ್ ಇ-ಛಾಪಾ ಕಾಗದ ವ್ಯವಸ್ಥೆ ಪರಿಚಯ : ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ರಾಜ್ಯವು ಈಗ ಸಂಪೂರ್ಣ ಡಿಜಿಟಲ್ ನೋಂದಣಿ ವ್ಯವಸ್ಥೆಯತ್ತ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಟ್ಯಾಂಪ್ ವಂಚನೆ ಮತ್ತು ಭದ್ರತಾ ಕೊರತೆಯನ್ನು ಸಂಪೂರ್ಣ ತೊಡೆದು ಹಾಕುವ ನಿಟ್ಟಿನಲ್ಲಿ ಡಿಜಿಟಲ್ ಇ-ಛಾಪಾ ಕಾಗದ(ಇ-ಸ್ಟ

1 Dec 2025 8:01 pm
ಎಡಿಪಿಜಿ ಮುರುಗನ್ ಉಡುಪಿ ಜಿಲ್ಲಾ ಪೊಲೀಸ್ ಕಚೇರಿ ಭೇಟಿ

ಉಡುಪಿ: ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಪಿಜಿ) ಎಸ್.ಮುರುಗನ್ ಉಡುಪಿ ಜಿಲ್ಲಾ ಪೊಲೀಸ್ ಪರಿವೀಕ್ಷಣೆ ಸಂಬಂಧ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು. ಎಸ್.ಮುರುಗನ್ ಪ

1 Dec 2025 7:55 pm
ಡಿ.3ರಂದು ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.3ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಲಿರುವರು ಅವರು 11:40ಕ್ಕೆ ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲಾ

1 Dec 2025 7:47 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ | ರಾಜಕೀಯವಾಗಿ ಸೇಡು ತೀರಿಸಿಕೊಳ್ಳುತ್ತಿರುವ ಬಿಜೆಪಿ : ಸಿದ್ದರಾಮಯ್ಯ

ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ಎಫ್‍ಐಆರ್ ದಾಖಲಿಸುವ ಮೂಲಕ ಬಿಜೆಪಿಯವರು ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಕೆಲಸದಲ್ಲಿ ನಿರತವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ

1 Dec 2025 7:46 pm
Dharwad | ಸರಕಾರಿ ಹುದ್ದೆ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ; ಹಲವರು ಪೊಲೀಸ್‌ ವಶಕ್ಕೆ

ಧಾರವಾಡ : ಸರಕಾರಿ ಹುದ್ದೆಗೆ ನೇಮಕಾತಿ ಮಾಡದೆ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದರ ವಿರುದ್ಧ ಇಂದು(ಸೋಮವಾರ) ಜನಸಾಮಾನ್ಯರ ವೇದಿಕೆ ಹಾಗೂ ಉದ್ಯೋಗ ಆಕಾಂಕ್ಷಿ ವಿದ್ಯಾರ್ಥಿಗಳು ನಗರದ ಶ್ರೀನಗರ ಸರ್ಕಲ್‌ನಲ್ಲಿ ಪ್ರತಿಭಟನ

1 Dec 2025 7:38 pm
ಉಡುಪಿ | ಮಧ್ಯವರ್ತಿಗಳ ಪ್ರವೇಶ ನಿರ್ಬಂಧಿಸುವ ಫಲಕ ಅಳವಡಿಕೆ: ಕೆಡಿಪಿ ಸಭೆಯಲ್ಲಿ ಶಾಸಕರಿಂದ ಅಧಿಕಾರಿಗಳಿಗೆ ಸೂಚನೆ

ಉಡುಪಿ: ಉಡುಪಿ ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ

1 Dec 2025 7:28 pm
ದಿಲ್ಲಿಯಲ್ಲಿನ ಮುಖ್ಯ ಕಚೇರಿಗೆ ಪಾರ್ಕಿಂಗ್‌ಗೆ ಸ್ಥಳಾವಕಾಶ ಕಲ್ಪಿಸಲು ಪುರಾತನ ದೇವಾಲಯ ಕೆಡವಿದ ಆರೆಸ್ಸೆಸ್‌ : ಪ್ರಿಯಾಂಕ ಖರ್ಗೆ, ಸುಪ್ರಿಯಾ ಶ್ರಿನೇತ್ ಆರೋಪ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯ ಝಂಡೇವಾಲ್‌ನಲ್ಲಿರುವ ಆರೆಸ್ಸೆಸ್ ಮುಖ್ಯ ಕಚೇರಿ ಬಳಿ ನಡೆದ ಒತ್ತುವರಿ ತೆರವು ಕಾರ್ಯಾಚರಣೆಯಿಂದ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆರೆಸ್ಸೆಸ್‌ ತನ್ನ ಕಟ್ಟಡದ

1 Dec 2025 6:57 pm
1 Dec 2025 6:19 pm