SENSEX
NIFTY
GOLD
USD/INR

Weather

26    C
...
ಸುರಕ್ಷಿತ ವಾಯು ಮಾರ್ಗಗಳನ್ನು ತೆರೆದ UAE; ಗಂಟೆಗೆ 48 ವಿಮಾನಯಾನಗಳನ್ನು ನಿರ್ವಹಿಸುವ ಸಾಮರ್ಥ್ಯ: ಸಚಿವ ಅಲ್ ಮರ್ರಿ

ಅಬುಧಾಬಿ: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಸಂಘರ್ಷದಿಂದ ಗಲ್ಫ್ ಪ್ರದೇಶದಲ್ಲಿ ಉಂಟಾದ ಉದ್ವಿಗ್ನತೆಯ ನಡುವೆಯೂ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸುರಕ್ಷಿತ ವಾಯು ಮಾರ್ಗ ತೆರೆದಿದೆ ಎಂದು ಆರ್ಥಿಕ ಮತ್ತು ಪ್ರವಾಸೋದ್ಯಮ

3 Mar 2026 9:31 pm
ಮಸ್ಕಿ | ಸಂಘಟನಾ ಸ್ಫೂರ್ತಿ ಪ್ರಶಸ್ತಿ; ಹುಸೇನ್ ಸಾಬ್ ಗುರಿಕಾರರಿಗೆ ರಾಜ್ಯ ಮಟ್ಟದ ಸನ್ಮಾನ

ಮಸ್ಕಿ : ಶಾಲಾ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹುಸೇನ್ ಸಾಬ್ ಗುರಿಕಾರ ಅವರು ಸಂಘಟನಾ ಕ್ಷೇತ್ರದಲ್ಲಿ ತೋರಿದ ವಿಶಿಷ್ಟ ಸೇವೆ ಹಾಗೂ ನಿಸ್ವಾರ್ಥ ಸಮರ್ಪಣೆಯ ಹಿನ್ನೆಲೆ ಅವರಿಗೆ ರಾಜ್ಯ ಮಟ್ಟದ “ಸಂಘಟನಾ ಸ್ಫೂರ್ತಿ

3 Mar 2026 9:30 pm
ಔರಾದ್ | ನಾಯಿಗಳ ದಾಳಿಯಿಂದ ಜಿಂಕೆ ರಕ್ಷಣೆ

ಔರಾದ್ : ತಾಲೂಕಿನ ಡೊಂಗರಗಾಂವ್ ಗ್ರಾಮದ ಸಮೀಪ ಮಂಗಳವಾರ ಜಿಂಕೆಯೊಂದನ್ನು ನಾಯಿಗಳು ದಾಳಿ ಮಾಡುತ್ತಿದ್ದ ವೇಳೆ ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ಧಾವಿಸಿ ರಕ್ಷಿಸಿದ ಘಟನೆ ನಡೆದಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಆಕಾಶ್ ಕಡೆಮನ

3 Mar 2026 9:28 pm
ಗಲ್ಫ್ ಯುದ್ಧ: ದುಬೈಯಲ್ಲಿ ಸಿಲುಕಿರುವ ಪ್ರವಾಸಿಗರು

ಮಂಗಳೂರು, ಮಾ.3: ಗಲ್ಫ್ ಯುದ್ಧದಿಂದ ವಿಮಾನ ಹಾರಾಟ ರದ್ದಾದ ಕಾರಣ 8 ಮಂದಿ ಪ್ರವಾಸಿಗರು ದುಬೈಯಲ್ಲಿ ಮತ್ತು ಉಮ್ರಾ ಯಾತ್ರೆ ಕೈಗೊಂಡಿರುವ ಓರ್ವ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಸಿಲುಕಿದ್ದಾರೆ ಎಂದು ದ.ಕ.ಜಿಲ್ಲಾಡಳಿತ ತಿಳಿಸಿದೆ. ಮ

3 Mar 2026 9:26 pm
Bengaluru | ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ; ತಾಯ್ನಾಡಿಗೆ ಮರಳಿದ 700ಕ್ಕೂ ಅಧಿಕ ಮಂದಿ

ಬೆಂಗಳೂರು : ಮಧ್ಯಪ್ರಾಚ್ಯ ದೇಶಗಳಲ್ಲಿನ ಯುದ್ಧದ ಹಿನ್ನೆಲೆ ಅಬುಧಾಬಿಯಲ್ಲಿ ಸಿಲುಕಿದ್ದ ಸುಮಾರು 220 ಕನ್ನಡಿಗರು ಸೇರಿದಂತೆ 700 ಮಂದಿ ರಾಜಧಾನಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಯುದ್ದಪೀಡಿತ ಮಧ್ಯಪ್ರಾಚ್ಯದಲ್ಲಿ ಸಿಲುಕಿದ್

3 Mar 2026 9:26 pm
ಹುಲಸೂರು | ಸಾಲಬಾಧೆ ತಾಳದೆ ವಿಷ ಸೇವಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಹುಲಸೂರು: ಭಾಲ್ಕಿ ತಾಲೂಕಿನ ಮೆಹಕರ್ ಗ್ರಾಮದ ರೈತರೊಬ್ಬರು ಸಾಲಬಾಧೆ ತಾಳದೆ ವಿಷ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟ ಘಟನೆ ನಡೆದಿದೆ. ಮೆಹಕರ್ ಗ್ರಾಮದ ನಿವಾಸಿ ವಿಷ್ಣುಕಾಂತ್ ಹಿಲಾಪೂರೆ (40) ಮೃತ ರೈತರು. ಫೆಬ್

3 Mar 2026 9:24 pm
ನನ್ನ ಹೋರಾಟ ಅಧಿಕಾರಕ್ಕಾಗಿ ಅಲ್ಲ; ಪಕ್ಷದ ಒಳಗಲ್ಲ, ನನ್ನ ಹೋರಾಟ ಪಕ್ಷದ ಹೊರಗೆ : ಡಿ.ಕೆ.ಶಿವಕುಮಾರ್

► ನಾನು ಸುಮ್ಮನಾಗಿದ್ದೇನೆ ಎಂದು ಭಾವಿಸಿದರೆ ಅದು ಅವರಿಗೆ ಬಿಟ್ಟ ವಿಚಾರ► ‘ಕೆಪಿಸಿಸಿ ಅಧ್ಯಕ್ಷಗಿರಿ: ಹೊಸ ರಕ್ತ, ಹೊಸ ಆಲೋಚನೆ ಪಕ್ಷಕ್ಕೆ ಬೇಕು’

3 Mar 2026 9:19 pm
ವಿವಿಧ ಬೇಡಿಕೆಗಾಗಿ ದಲಿತ ಹಕ್ಕುಗಳ ಸಮಿತಿಯಿಂದ ಧರಣಿ

ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಧರಣಿ ನಡೆಸಲಾಯಿತು. ದಲಿತ ಹಕ್ಕುಗಳ ಸಮಿತಿಯ ಜಿಲ್ಲ

3 Mar 2026 9:19 pm
ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಮಲ್ಪೆ, ಮಾ.3: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿ ನೀರಿನಲ್ಲಿ ಪತ್ತೆಯಾಗಿರುವ ಘಟನೆ ಮಲ್ಪೆ ಕಲ್ಮಾಡಿ ಸಮೀಪ ನಡೆದಿದೆ. ಮೃತರನ್ನು ಅಂಬಾಗಿಲು ಸುಬ್ರಹ್ಮಣ್ಯ ನಗರ ನಿವಾಸಿ ಸುರೇಶ ಪೂಜಾರಿ (55) ಎಂದು ಗುರ

3 Mar 2026 9:17 pm
ಇರಾನ್: 200ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಟೆಹರಾನ್‌ನಿಂದ ಕೋಮ್‌ಗೆ ಸ್ಥಳಾಂತರ‌

ಹೊಸದಿಲ್ಲಿ: ಅಮೆರಿಕ ಮತ್ತು ಇಸ್ರೇಲ್ ಇರಾನ್ ವಿರುದ್ಧ ನಡೆಸುತ್ತಿರುವ ಜಂಟಿ ಆಕ್ರಮಣದ ಹಿನ್ನೆಲೆಯಲ್ಲಿ ಟೆಹರಾನ್‌ನ ವಿವಿಧ ವಿಶ್ವವಿದ್ಯಾಲಯಗಳ 200ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್ ನಗರಕ್ಕೆ ಸ್ಥಳಾಂತರಿಸಲಾಗಿ

3 Mar 2026 9:17 pm
ಶಹಾಪುರ | ಹಳ್ಳಕ್ಕೆ ವಿಷ ಮಿಶ್ರಣ : ನೂರಾರು ಮೀನು ಸಾವು, ಗ್ರಾಮಸ್ಥರಲ್ಲಿ ಆತಂಕ

ಶಹಾಪುರ ತಾಲ್ಲೂಕಿನ ಮುನಮುಟಗಿ ಗ್ರಾಮದಲ್ಲಿ ಹರಿಯುವ ಹಳ್ಳಕ್ಕೆ ವಿಷ ಅನಿಲ/ವಿಷಕಾರಿ ಪದಾರ್ಥ ಮಿಶ್ರಣ ಮಾಡಿದ ಪರಿಣಾಮ ನೂರಾರು ಮೀನುಗಳು ಹಾಗೂ ನೀರು ಕುಡಿದ ಮೇಕೆಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕನ್ಯಾಕೋಳೂರಿ

3 Mar 2026 9:16 pm
ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ, ಮಾ.3: ಮೀನುಗಾರಿಕಾ ಬೋಟಿನಿಂದ ಸಮುದ್ರಕ್ಕೆ ಬಿದ್ದು ತಮಿಳುನಾಡಿನ ಮೀನುಗಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ತಮಿಳುನಾಡಿನ ಪುದಿಯತುರ ಗ್ರಾಮದ ಉರಿಯರಿಕುನ್ನು ನಿವಾಸಿ ಥದೈಸ್ ಎಂ.(45) ಎಂದು ಗುರುತಿಸಲ

3 Mar 2026 9:14 pm
ಇರಾನ್ ನಿಂದ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; ಕನಿಷ್ಠ ಏಳು ಮಂದಿಗೆ ಗಾಯ

ಟೆಲ್ ಅವೀವ್: ಮಧ್ಯ ಇಸ್ರೇಲ್‌ ನ ಹಲವು ಪ್ರದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಇದರಿಂದ ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ದಾಳಿಯಿಂದ ಕಟ್ಟಡಗಳು, ವಾಹನಗಳು ಹಾಗೂ ರಸ್

3 Mar 2026 9:12 pm
10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕುಂದಾಪುರ, ಮಾ.3: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣ ಒಂದಕ್ಕೆ ಸಂಬಂಧಿಸಿ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಗ್ರಾಮದ ಅಕ್ಕುಂಜೆ ನಿವಾಸಿ ಶಶ

3 Mar 2026 9:10 pm
ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ರಿಟ್; ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸೌಹಾರ್ದ ಸಹಕಾರಿ ಬ್ಯಾಂಕ್‌ಗಳು ತಮ್ಮ ಠೇವಣಿಯ ಶೇ. 20 ಪ್ರಮಾಣದ ಮೊತ್ತವನ್ನು ಪ್ರತಿ 3 ತಿಂಗಳಿಗೊಮ್ಮೆ ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕ್‌ಗಳಲ್ಲಿ ಇರಿಸುವುದು, ಬ್ಯಾಂಕ್‌ಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿ ವರ್

3 Mar 2026 8:59 pm
ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ: ಶಾಸಕ ವೇದವ್ಯಾಸ್ ಕಾಮತ್ ಆರೋಪ

ಮಂಗಳೂರು, ಮಾ.3: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎರಡು ಕಾಮಗಾರಿಗೆ ಬಿಜೆಪಿ ಆಡಳಿತದಲ್ಲಿ ಅನುದಾನ ನೀಡಿದ್ದು, ಅದನ್ನು ಕಾಂಗ್ರೆಸ್ ಅವಧಿಯಲ್ಲಿ ಮಂಜೂರುಗೊಳಿಸಲಾಗಿದೆ ಎಂದು ಜನತೆಯ ಹಾದಿ ತಪ್ಪಿಸುವ ಕೆಲಸ ನಡೆಯುತ್ತಿದೆ.

3 Mar 2026 8:58 pm
ಎಸೆಸ್ಸೆಲ್ಸಿ ಸಹಾಯವಾಣಿ ಸ್ಥಾಪನೆ

ಮಂಗಳೂರು,ಮಾ.3: ಎಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮತ್ತವರ ಪೋಷಕರಿಗೆ ಪರೀಕ್ಷಾ ಸಂಬಂಧಿ ಯಾವುದೇ ಸಮಸ್ಯೆ, ಸಿದ್ಧತೆ ಬಗ್ಗೆ ಭಯ, ಆತಂಕ, ಗೊಂದಲಗಳಿದ್ದರೆ ದೂ.ಸಂ: 0824-2451239ಕ್ಕೆ ಸೋಮವಾರದಿಂದ ಶನಿವಾರದವರೆಗೆ ಬ

3 Mar 2026 8:55 pm
ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕಾರ್ಯಾಗಾರ

ಉಡುಪಿ, ಮಾ.3: ಉಡುಪಿ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು ಜೆಸಿಐ ಉಡುಪಿ ಸಿಟಿಯ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕಾರ್ಯಾಗಾರ ನಡೆಸಲಾಯಿತು. ಪುತ್ತೂರಿನ ವಿದ್ಯಾಮಾತಾ ಅಕಾಡೆಮ

3 Mar 2026 8:54 pm
ಮಾದಕ ವಸ್ತುಗಳ ಬಳಕೆಯಿಂದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಶಿಬಿರ

ಉಡುಪಿ : ಜನಸಂಖ್ಯಾ ಸ್ಫೋಟದಂತೆ ಅನೇಕ ಸಮಸ್ಯೆ ಎದುರಿಸುತ್ತಿರುವ ಭಾರತದಲ್ಲೂ ಮಾದಕ ವಸ್ತುಗಳ ಹಾವಳಿ ಕಳವಳ ಉಂಟುಮಾಡುತ್ತಿದೆ. ಡ್ರಗ್ಸ್ ಚಟಕ್ಕೆ ಅಂಟಿದವರನ್ನು ಸಾಮಾನ್ಯ ಮನುಷ್ಯರಂತೆ ಮಾಡುವುದು ಅಷ್ಟು ಸುಲಭವಲ್ಲ ಎಂದು ಕುಂ

3 Mar 2026 8:52 pm
ಮಲ್ಲಿಕಾರ್ಜುನ ಮುತ್ಯಾ ಪ್ರಕರಣಕ್ಕೆ ಸಂಬಂಧಿಸಿದ ಪೋಟೊ, ವಿಡಿಯೊ ಹಂಚಿಕೊಂಡರೆ ಕಾನೂನು ಕ್ರಮ: ಎಸ್‌ಪಿ ಪೃಥ್ವಿಕ್ ಶಂಕ‌ರ್

ಯಾದಗಿರಿ : ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಫೋಟೊ ಅಥವಾ ವಿಡಿಯೊಗಳನ್ನು ಸಾ

3 Mar 2026 8:52 pm
ಕಂಬಳದ ಭೂಮಿಗಾಗಿ ಪೈಪೋಟಿ ನಡೆಸುತ್ತಿರುವುದು ನಾಚಿಕೆಗೇಡು: ಸುಂದರ್ ಮಾಸ್ತರ್ ಟೀಕೆ

ಉಡುಪಿ, ಮಾ.3: ಉಡುಪಿ ಜಿಲ್ಲೆಯಲ್ಲಿ ನಿವೇಶನ ರಹಿತ ಬಡವರು ನೂರಾರು ವರ್ಷಗಳಿಂದ ನೋವಿನ ಬದುಕು ಸಾಗಿಸುತ್ತಿರುವ ಬಗ್ಗೆ ಚಕಾರವೆತ್ತದ ಜನಪ್ರತಿನಿಧಿಗಳು ಈಗ ಉಡುಪಿ ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸು ತ್ತಿರುವುದು ನಾಚಿಕೆಗೇಡ

3 Mar 2026 8:50 pm
ಕೊಲ್ಲಿ ವಲಯದ ಮಾ. 5, 6ರ ಸಿಬಿಎಸ್‌ಇ ಪರೀಕ್ಷೆ ಮುಂದೂಡಿಕೆ

ಹೊಸದಿಲ್ಲಿ: ಪಶ್ಚಿಮ ಏಶ್ಯದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 5 ಮತ್ತು 6 ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ)ಯು ಮಂಗಳವಾರ ಮುಂದೂಡಿದೆ. ಇಸ್ರೇಲ್ ಮತ್ತು ಅಮೆರಿ

3 Mar 2026 8:50 pm
ಇರಾನ್‌ ಮೇಲೆ ಇಸ್ರೇಲ್‌ ದಾಳಿಗೆ ಮುಂದಾಗಿದ್ದರಿಂದ ಅಮೆರಿಕ ಕೈಜೋಡಿಸುವಂತಾಯಿತು: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ರುಬಿಯೊ

ವಾಷಿಂಗ್ಟನ್: ಇರಾನ್ ಮೇಲೆ ಇಸ್ರೇಲ್ ಮೊದಲು ದಾಳಿ ನಡೆಸಲು ಮುಂದಾಗಿದ್ದರಿಂದ ಅಮೆರಿಕ ಕೈಜೋಡಿಸುವಂತಾಯಿತು ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದ್ದಾರೆ. ಈ ಹೇಳಿಕೆ ಅಮೆರಿಕದ ರಾಜಕೀಯ ವಲಯದಲ್ಲಿ ತೀ

3 Mar 2026 8:48 pm
ಹಿರಿಯರ ತತ್ವಾದರ್ಶ ಪಾಲನೆಯಿಂದ ಮೌಲ್ಯಯುತ ಸಮಾಜ ನಿರ್ಮಾಣ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಮಾ.3: ಶ್ರೀರೇಣುಕಾಚಾರ್ಯ, ಯೋಗಿ ನಾರೇಯಣ ಯತೀಂದ್ರ ಸೇರಿದಂತೆ ವಿವಿಧ ದಾರ್ಶನಿಕರು ಸರಳವಾಗಿ ಬದುಕಿ, ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಸಮಾಜ ಸುಧಾರಣೆಗೆ ಮಾರ್ಗದರ್ಶನವನ್ನು ನೀಡಿದ್ದಾರೆ. ಇಂತಹ ಮಹನೀಯರ ತತ್ವ, ಆದರ್

3 Mar 2026 8:47 pm
ಉಡುಪಿ: ಮಾ.4ಕ್ಕೆ ರಂಗಭೂಮಿ ರಂಗೋತ್ಸವ ಉದ್ಘಾಟನೆ; ಪ್ರಸನ್ನರಿಗೆ ‘ರಂಗಭೂಮಿ ಪ್ರಶಸ್ತಿ’ ಪ್ರದಾನ

ಉಡುಪಿ, ಮಾ.3: ಉಡುಪಿಯ ರಂಗಭೂಮಿ ಸಂಸ್ಥೆಯ ಈ ವರ್ಷದ ರಂಗಭೂಮಿ ರಂಗೋತ್ಸವ ಕಾರ್ಯಕ್ರಮ ಮಾ.4ಕ್ಕೆ ಪ್ರಾರಂಭಗೊಳ್ಳಲಿದೆ. ರಂಗಭೂಮಿ ಪ್ರತಿವರ್ಷ ನಾಡಿನ ರಂಗಕರ್ಮಿಯೊಬ್ಬರಿಗೆ ನೀಡುವ ‘ರಂಗಭೂಮಿ ಪ್ರಶಸ್ತಿ-2026’ಕ್ಕೆ ನಾಡಿನ ಹಿರಿಯ ರಂ

3 Mar 2026 8:46 pm
ಗಲ್ಫ್ ಉದ್ವಿಗ್ನತೆ| ಮಂಗಳೂರು - ಗಲ್ಫ್ ರಾಷ್ಟ್ರಗಳ ನಡುವಿನ ಮತ್ತಷ್ಟು ವಿಮಾನಗಳ ಸಂಚಾರ ರದ್ದು

ಮಂಗಳೂರು, ಮಾ.3: ಮಂಗಳೂರು ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಮತ್ತಷ್ಟು ವಿಮಾನಗಳ ಸಂಚಾರ ರದ್ದುಗೊಂಡಿವೆ ಎಂದು ವಿಮಾನ ನಿಲ್ದಾಣದ ವಕ್ತಾರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಮಾ.4ರ ಮಂಗಳೂರು-ಜೆದ್ದಾ (ಐಎಕ್ಸ್ 845), ಜೆದ್ದಾ-ಮಂಗಳ

3 Mar 2026 8:40 pm
‘ಜನತೆಗೆ ಬೇಕಿರುವುದು ಪಾರದರ್ಶಕತೆಯೇ ಹೊರತು, ರಾಜಕೀಯ ನಾಟಕವಲ್ಲ’: ಸಿದ್ದರಾಮಯ್ಯಗೆ ಆರ್.ಅಶೋಕ್ ತಿರುಗೇಟು

ಬೆಂಗಳೂರು : ‘ಮಾಧ್ಯಮ ವರದಿಯ ಆಧಾರದ ಮೇಲೆ ಉತ್ತರದಾಯಿತ್ವವನ್ನು ಪ್ರಶ್ನಿಸುವುದು ಹತಾಶೆಯಲ್ಲ. ಅದು ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ವಿಪಕ್ಷದ ಕರ್ತವ್ಯ. ನನ್ನ ಪ್ರಶ್ನೆಗಳು ತಮ್ಮನ್ನು ಮುಜುಗರಕ್ಕೀಡು ಮಾಡಿದರೆ, ಅದಕ

3 Mar 2026 8:40 pm
ಕಲಬುರಗಿ ಐಟಿಎಫ್ ಮಹಿಳಾ ಟೆನಿಸ್ ಟೂರ್ನಿ : ಮುಖ್ಯ ಪಂದ್ಯಾವಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ

ಕಲಬುರಗಿ: ನಗರದ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಲಬುರಗಿ ಐಟಿಎಫ್ ಮಹಿಳಾ ಟೆನಿಸ್ ಟೂರ್ನಿಯ ಮುಖ್ಯ ಸುತ್ತಿನ ಪಂದ್ಯಾವಳಿಗಳಿಗೆ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ

3 Mar 2026 8:33 pm
ಕಲಬುರಗಿ | ಇರಾನ್ ಮೇಲೆ ಅಮೆರಿಕಾ, ಇಸ್ರೇಲ್ ದಾಳಿ ಖಂಡಿಸಿ ಪ್ರತಿಭಟನೆ

ಮಾರುಕಟ್ಟೆಗಾಗಿ ಪ್ರಪಂಚವನ್ನು ಸ್ಮಶಾನ ಮಾಡುತ್ತಿರುವ ಅಮೆರಿಕ-ಇಸ್ರೇಲ್ : ಎಂ.ಶಶಿಧರ ಆಕ್ರೋಶ

3 Mar 2026 8:29 pm
RCB ಅಭಿಮಾನಿಗಳಿಗೆ ಗುಡ್‌ನ್ಯೂಸ್‌ | ಆರ್‌ಸಿಬಿಯ ಐದು ಪಂದ್ಯಗಳಿಗೆ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ

ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂ 2026ರ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐದು ಪಂದ್ಯಗಳ ಆತಿಥ್ಯವಹಿಸುವುದು ದೃಢಪಟ್ಟಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್(ಕೆಎಸ್‌ಸಿಎ)ಹ

3 Mar 2026 8:26 pm
ವಾಡಿ | 6 ಮಂದಿ ಸಾಧಕರಿಗೆ ಬಸವ ಶ್ರೀ ಪ್ರಶಸ್ತಿ ಘೋಷಣೆ

ವಾಡಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಚಿತ್ತಾಪುರ ತಾಲೂಕಿನ ಆರು ಮಂದಿ ಸಾಧಕರನ್ನು 2025-26ನೇ ಸಾಲಿನ ಬಸವ ಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಾಡಿ ಪಟ್ಟಣದ ಶ್ರೀಬಸವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಗದೀಶ ಪಾಟೀಲ ತಿಳಿ

3 Mar 2026 8:23 pm
ವಾಡಿ | 6 ಮಂದಿ ಸಾಧಕರಿಗೆ ಬಸವ ಶ್ರೀ ಪ್ರಶಸ್ತಿ ಘೋಷಣೆ

ವಾಡಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಚಿತ್ತಾಪುರ ತಾಲೂಕಿನ ಆರು ಮಂದಿ ಸಾಧಕರನ್ನು 2025-26ನೇ ಸಾಲಿನ ಬಸವ ಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಾಡಿ ಪಟ್ಟಣದ ಶ್ರೀಬಸವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಗದೀಶ ಪಾಟೀಲ ತಿಳಿ

3 Mar 2026 8:23 pm
ಕಲಬುರಗಿ | ಗೋರಸೇನಾ ರಾಷ್ಟ್ರೀಯ ಸಂಘಟನೆ ಪದಾಧಿಕಾರಿಗಳ ನೇಮಕ

ಕಲಬುರಗಿ: ಗೋರಸೇನಾ ರಾಷ್ಟ್ರೀಯ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರೊ.ಸಂದೇಶ್ ಚೌಹಾಣ್ ರವರ ಮಾರ್ಗದರ್ಶನದಂತೆ ಮತ್ತು ಗೋರಸೇನಾ ಯುವ ರಾಜ್ಯಾಧ್ಯಕ್ಷ ಶ್ರೀಧರ್ (ರಾಜು)ಚವಾಣ್ ಅವರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳನ

3 Mar 2026 8:18 pm
ಕಲಬುರಗಿ | ಗೋರಸೇನಾ ರಾಷ್ಟ್ರೀಯ ಸಂಘಟನೆ ಪದಾಧಿಕಾರಿಗಳ ನೇಮಕ

ಕಲಬುರಗಿ: ಗೋರಸೇನಾ ರಾಷ್ಟ್ರೀಯ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರೊ.ಸಂದೇಶ್ ಚೌಹಾಣ್ ರವರ ಮಾರ್ಗದರ್ಶನದಂತೆ ಮತ್ತು ಗೋರಸೇನಾ ಯುವ ರಾಜ್ಯಾಧ್ಯಕ್ಷ ಶ್ರೀಧರ್ (ರಾಜು)ಚವಾಣ್ ಅವರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳನ

3 Mar 2026 8:18 pm
3 Mar 2026 8:16 pm
3 Mar 2026 8:16 pm
Bengaluru | 10 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ವಶಕ್ಕೆ ಪಡೆದ ಸಿಸಿಬಿ: ಇಬ್ಬರ ಬಂಧನ

ಬೆಂಗಳೂರು : ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 10 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದು, ಓರ್ವ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಾ

3 Mar 2026 8:13 pm
ಕಲಬುರಗಿ | ಕೋವಿಡ್ ನಲ್ಲಿ ಸಿಬ್ಬಂದಿ ನಿಧನ: ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

ಕಲಬುರಗಿ : ಕೋವಿಡ್-19 ನಿಯಂತ್ರಣ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸೋಂಕಿಗೆ ಒಳಗಾಗಿ ಮೃತಪಟ್ಟ ಸರಡಗಿ (ಬಿ) ಗ್ರಾಮ ಪಂಚಾಯತಿಯ ಪಂಪ್ ಆಪರೇಟರ್ ಈರಣ್ಣ ತಂದೆ ಶರಣಪ್ಪ ದಂಡ

3 Mar 2026 8:11 pm
ಕಲಬುರಗಿ | ಕೋವಿಡ್ ನಲ್ಲಿ ಸಿಬ್ಬಂದಿ ನಿಧನ: ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

ಕಲಬುರಗಿ : ಕೋವಿಡ್-19 ನಿಯಂತ್ರಣ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸೋಂಕಿಗೆ ಒಳಗಾಗಿ ಮೃತಪಟ್ಟ ಸರಡಗಿ (ಬಿ) ಗ್ರಾಮ ಪಂಚಾಯತಿಯ ಪಂಪ್ ಆಪರೇಟರ್ ಈರಣ್ಣ ತಂದೆ ಶರಣಪ್ಪ ದಂಡ

3 Mar 2026 8:11 pm
ಕಲಬುರಗಿ | ಶರಣಬಸವೇಶ್ವರ ಕೆರೆ ಟೆಂಡರ್ ಪ್ರಕ್ರಿಯೆ ಪಾರದರ್ಶಕ : ನೋಡಲ್ ಅಧಿಕಾರಿಗಳ ಸ್ಪಷ್ಟನೆ

ಕಲಬುರಗಿ : ನಗರದ ಹೃದಯಭಾಗದಲ್ಲಿರುವ ಶ್ರೀ ಶರಣಬಸವೇಶ್ವರ ಕೆರೆ ಆವರಣ ಹಾಗೂ ಜಗತ್ ವೃತ್ತದಲ್ಲಿನ ಫುಡ್ ಕೋರ್ಟ್, ಶೌಚಾಲಯ, ಮನರಂಜನಾ ಹಾಗೂ ಬೋಟಿಂಗ್ ಚಟುವಟಿಕೆಗಳ ನಿರ್ವಹಣೆಗೆ ಕೆ.ಟಿ.ಟಿ.ಪಿ ನಿಯಮಾವಳಿಯಂತೆ ಪಾರದರ್ಶಕ ಟೆಂಡರ್ ಪ

3 Mar 2026 8:08 pm
ಕಲಬುರಗಿ | ಶರಣಬಸವೇಶ್ವರ ಕೆರೆ ಟೆಂಡರ್ ಪ್ರಕ್ರಿಯೆ ಪಾರದರ್ಶಕ : ನೋಡಲ್ ಅಧಿಕಾರಿಗಳ ಸ್ಪಷ್ಟನೆ

ಕಲಬುರಗಿ : ನಗರದ ಹೃದಯಭಾಗದಲ್ಲಿರುವ ಶ್ರೀ ಶರಣಬಸವೇಶ್ವರ ಕೆರೆ ಆವರಣ ಹಾಗೂ ಜಗತ್ ವೃತ್ತದಲ್ಲಿನ ಫುಡ್ ಕೋರ್ಟ್, ಶೌಚಾಲಯ, ಮನರಂಜನಾ ಹಾಗೂ ಬೋಟಿಂಗ್ ಚಟುವಟಿಕೆಗಳ ನಿರ್ವಹಣೆಗೆ ಕೆ.ಟಿ.ಟಿ.ಪಿ ನಿಯಮಾವಳಿಯಂತೆ ಪಾರದರ್ಶಕ ಟೆಂಡರ್ ಪ

3 Mar 2026 8:08 pm
ಮಂಗಳೂರು| ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಪೋಟದ ಸಂದೇಶ ಪ್ರಕರಣ; ಆರೋಪಿ ಶಂಕರ್‌ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಪೋಟದ ಕಾಮೆಂಟ್ ಮಾಡಿ ವೈರಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿತ ಆರೋಪಿಯನ್ನು ಭಟ್ಕಳ ‌ದೇವಿನಗರ ನಿವಾಸಿ ಶಂಕರ್‌ ಮಸ್ತಪ್ಪ ಮೊ

3 Mar 2026 8:05 pm
ಮಂಗಳೂರು| ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಪೋಟದ ಸಂದೇಶ ಪ್ರಕರಣ; ಆರೋಪಿ ಶಂಕರ್‌ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಪೋಟದ ಕಾಮೆಂಟ್ ಮಾಡಿ ವೈರಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿತ ಆರೋಪಿಯನ್ನು ಭಟ್ಕಳ ‌ದೇವಿನಗರ ನಿವಾಸಿ ಶಂಕರ್‌ ಮಸ್ತಪ್ಪ ಮೊ

3 Mar 2026 8:05 pm
‘ಇರಾನ್ ಮಾತುಕತೆಗೆ ಸಿದ್ಧವಾಗಿದೆ, ಆದರೆ ಈಗ ತುಂಬಾ ತಡವಾಗಿದೆ’: ಟ್ರಂಪ್

ವಾಷಿಂಗ್ಟನ್: ಇರಾನ್ ಈಗ ಮಾತುಕತೆಗೆ ಸಿದ್ಧವಾಗಿದೆ. ಆದರೆ ತಾನು ಇರಾನ್ ಕುರಿತು ಕಠಿಣ ನಿಲುವನ್ನು ತಾಳಿದ್ದು, ಈಗ ತುಂಬಾ ತಡವಾಗಿದೆ ಎಂದು ಸ್ಪಷ್ಟಪಡಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಮೆರಿಕ

3 Mar 2026 8:00 pm
ಇರಾನ್ ವಿರುದ್ಧದ ಯುದ್ಧಕ್ಕೆ ಅಮೆರಿಕ ಮಾಡಿದ ಖರ್ಚು ಎಷ್ಟು? ಇರಾನ್ ಯುದ್ಧದಲ್ಲಿ ಯಾವ ಶಸ್ತ್ರಾಸ್ತ್ರ ಬಳಸಲಾಗುತ್ತಿದೆ?; ಇಲ್ಲಿದೆ ವಿವರ..

ಈ ಶನಿವಾರ ಅಮೆರಿಕ-ಇಸ್ರೇಲ್ ಜಂಟಿ ವೈಮಾನಿಕ ದಾಳಿಗಳು ಇರಾನಿನ ಗುರಿಗಳ ಮೇಲೆ ದಾಳಿ ಮಾಡಿದ್ದರಿಂದ ಭೌಗೋಳಿಕ ರಾಜಕೀಯ ಚಿತ್ರಣ ನಾಟಕೀಯವಾಗಿ ಬದಲಾಯಿತು. ಈ ಕಾರ್ಯಾಚರಣೆಗಳು ನಾಲ್ಕರಿಂದ ಐದು ವಾರಗಳವರೆಗೆ ಇರಬಹುದು ಎಂದು ಅಮೆರಿ

3 Mar 2026 7:19 pm
Bidar | ಮಾದಕ ವಸ್ತು ಜಪ್ತಿ: ಮೂವರು ಬಂಧನ

ಬೀದರ್: ನಾರ್ಕೋಟಿಕ್ ಮಾದಕ ದ್ರವ್ಯ ಅಂಶಗಳಿರುವ ಸುಮಾರು 59,511 ರೂ. ಮೌಲ್ಯದ ಗುಳಿಗೆಗಳು ಹಾಗೂ ಸಿರಪ್ ಬಾಟಲಿಗಳನ್ನು ಜಪ್ತಿ ಮಾಡಲಾಗಿದ್ದು, ಜೊತೆಗೆ ಸುಮಾರು 75 ಸಾವಿರ ರೂ. ಮೌಲ್ಯದ ಎರಡು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರ

3 Mar 2026 6:36 pm
ಆಳಂದ | ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲಿ : ಪ್ರಾಧ್ಯಾಪಕ ಹನುಮೇಗೌಡ

ಆಳಂದ : ನಮ್ಮ ಸುತ್ತಲಿನ ಘಟನೆಗಳು ಹಾಗೂ ಆಗುಹೋಗುಗಳ ಕುರಿತು ಸಹಜ ಕುತೂಹಲ ಮತ್ತು ಜಿಜ್ಞಾಸೆ ಹೊಂದಿರುವ ವಿದ್ಯಾರ್ಥಿಗಳು ಅವುಗಳ ಕಾರ್ಯ–ಕಾರಣ ಸಂಬಂಧಗಳನ್ನು ಸ್ವಯಂ ಆಲೋಚನೆ ಮೂಲಕ ಅರಿಯಲು ಪ್ರಯತ್ನಿಸಬೇಕು ಎಂದು ಕರ್ನಾಟಕ ಕೇ

3 Mar 2026 6:31 pm
ಸಿಂಧನೂರು | ಹಳೆಬಜಾರ್ ರಸ್ತೆ ಅತಿಕ್ರಮಣ ತೆರವುಗೊಳಿಸಲು ಆಗ್ರಹ

ಸಿಂಧನೂರು: ನಗರದ ಚನ್ನಮ್ಮ ಸರ್ಕಲ್ (ಹಳೆಬಜಾರ್)ದಿಂದ ಟಿಪ್ಪು ಸುಲ್ತಾನ್ ಸರ್ಕಲ್‌ವರೆಗೆ ಎಡ ಮತ್ತು ಬಲಭಾಗದಲ್ಲಿ ರಸ್ತೆ ಅತಿಕ್ರಮಿಸಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ

3 Mar 2026 6:26 pm
ಕೊಪ್ಪಳ | ತಳುವಗೇರಾ ಜಾತ್ರೆಯಲ್ಲಿ ನಡೆದ ಹತ್ಯೆ ಪ್ರಕರಣ :15 ಆರೋಪಿಗಳಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಕೊಪ್ಪಳ: 2019ರಲ್ಲಿ ಜಿಲ್ಲೆಯ ಕುಷ್ಟಗಿ ತಾಲೂಕಿನ ತಳುವಗೇರಾ ಗ್ರಾಮದಲ್ಲಿ ಜಾತ್ರೆ ವೇಳೆ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 15 ಅಪರಾಧಿಗಳಿಗೆ ತಲಾ 7 ವರ್ಷಗಳ ಕಠಿಣ ಕಾರಾಗೃ

3 Mar 2026 6:22 pm
ಕೆಎಂಕೆ ಮಂಜನಾಡಿಗೆ ಸಂಘಟನಾ ಸ್ಫೂರ್ತಿ ಪ್ರಶಸ್ತಿ

ಮಂಗಳೂರು, ಮಾ.3: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಸೈಯದ್ ಮದನಿ ವಿದ್ಯಾಸಂಸ್ಥೆಗಳ ಮುಖ್ಯ ಶಿಕ್ಷಕ ಕೆಎಂಕೆ ಮಂಜುನಾಡಿಗೆ ಸಂಘಟನಾ ಸ್ಫೂರ್ತಿ ಪ್ರಶಸ್ತಿ-2026 ನೀಡಿ ಗೌರವಿಸಲಾಗಿದೆ

3 Mar 2026 6:15 pm
ಅಕ್ರಮ ಚಟುವಟಿಕೆಗಳ ಕೇಂದ್ರವಾಗಿ ಮಾರ್ಪಟ್ಟ ಮುದೂರು ಕೊರಗರ ಸಭಾಭವನ!

ಭವನದ ನಿರ್ವಹಣೆ ಸ್ಥಳೀಯ ಗ್ರಾಪಂಗೆ ವಹಿಸುವಂತೆ ಒತ್ತಾಯ

3 Mar 2026 6:12 pm
ಕೇಂದ್ರ ಸರಕಾರದ ಕಾರ್ಮಿಕ ಸಂಹಿತೆ ವಿರೋಧಿಸಿ ಪ್ರತಿಭಟನೆ; ರಾಜ್ಯ ಸರಕಾರದ ಕರಡು ನಿಯಮಗಳ ಕುರಿತು ಆಕ್ಷೇಪಣೆ ಸಲ್ಲಿಕೆ

ಉಡುಪಿ, ಮಾ.3: ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಸಂಹಿತೆಯನ್ನು ವಿರೋಧಿಸಿ ಸೆಂಟರ್ ಆಫ್ ಇಂಡಿಯಾನ್ ಟ್ರೇಡ್ ಯೂನಿಯನ್ (ಸಿಐಟಿಯು) ನೇತೃತ್ವದಲ್ಲಿ ಮಂಗಳವಾರ ಉಡುಪಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಯಿತು. ಉಡುಪಿ ಜಿಲ್ಲಾ ಕಟ

3 Mar 2026 6:10 pm
Bengaluru | ಮನೆಯಲ್ಲಿ ಬೆಂಕಿ ಅವಘಡ: ಮಹಿಳೆ ಸಜೀವ ದಹನ, ಮೂವರ ರಕ್ಷಣೆ

ಬೆಂಗಳೂರು, ಮಾ.3: ಗುತ್ತಿಗೆದಾರರೊಬ್ಬರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಮಹಿಳೆ ಸಜೀವ ದಹನವಾಗಿರುವ ಘಟನೆ ಇಲ್ಲಿನ ಸುಬ್ರಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗಾಯತ್ರಿ ನಗರದಲ್ಲಿ ವರದಿಯಾಗಿದೆ. ಗುತ್ತಿಗೆದಾರ ರಮೇಶ

3 Mar 2026 6:09 pm
ಕನಕಗಿರಿ | ಕೈವಾರ ತಾತಯ್ಯನವರ ತತ್ವ ಸಿದ್ಧಾಂತಗಳು ಇಂದಿಗೂ ಪ್ರಸ್ತುತವಾಗಿವೆ : ಅಭಿಲಾಷ್‌

ಕನಕಗಿರಿ : ಕೈವಾರ ತಾತಯ್ಯನವರು ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ, ಅವರು ವಿಶ್ವ ಮಾನವತಾವಾದಿ. ಅವರ ತತ್ವ ಸಿದ್ಧಾಂತಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಗ್ರಾಮ ಪಂಚಾಯತ್‌ ಪ್ರಭಾರಿ ಆಡಳಿತಾಧಿಕಾರಿ ಅಭಿಲಾಷ್‌ ಸಿ.ಆರ್. ಹೇಳ

3 Mar 2026 6:06 pm
ಟ್ರಾಫಿಕ್ ಚಲನ್ ವಂಚನೆಗಳ ಬಗ್ಗೆ ಗ್ರಾಹಕರನ್ನು ಎಚ್ಚರಿಸಿದ ಐಸಿಐಸಿಐ ಬ್ಯಾಂಕ್

ಇತ್ತೀಚೆಗೆ ದೇಶಾದ್ಯಂತ ಟ್ರಾಫಿಕ್ ಚಲನ್ಗಳ ಮೂಲಕ ವಂಚಕರು ಗ್ರಾಹಕರನ್ನು ಮೋಸಗೊಳಿಸುತ್ತಿರುವ ಬಗ್ಗೆ ಐಸಿಐಸಿಐ ಬ್ಯಾಂಕ್ ಎಚ್ಚರಿಕೆ ನೀಡಿದೆ. ಐಸಿಐಸಿಐ ಬ್ಯಾಂಕ್ ಇತ್ತೀಚೆಗೆ ತನ್ನ ಗ್ರಾಹಕರಿಗೆ ನಕಲಿ ಟ್ರಾಫಿಕ್ ಚಲನ್ ವಂಚನ

3 Mar 2026 6:04 pm
ಕನಕಗಿರಿ | ಕನಕಾಚಲಪತಿ ರಥೋತ್ಸವಕ್ಕೆ ಮೂಲ ಸೌಲಭ್ಯಕ್ಕೆ ಆದ್ಯತೆ ನೀಡಲು ಸೂಚನೆ

ಕನಕಗಿರಿ: ಮಾ.11ರಂದು ನಡೆಯಲಿರುವ ಕನಕಾಚಲಪತಿ ರಥೋತ್ಸವದ ಹಿನ್ನೆಲೆಯಲ್ಲಿ ಕುಡಿಯುವ ನೀರು, ಬೀದಿ ದೀಪ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಪಟ್ಟಣ ಪಂಚಾಯಿತಿ ಸದಸ್ಯರು ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರಿಗೆ ಸೂಚಿಸಿದ

3 Mar 2026 6:03 pm
ನಿಮ್ಮ ನಡಿಗೆ ಕೊಬ್ಬು ಕರಗಿಸುತ್ತಿದೆಯೆ? ತಿಳಿದುಕೊಳ್ಳುವುದು ಹೇಗೆ?

ಸಕ್ರಿಯವಾಗಿರಲು ಇರುವ ಮೂಲಭೂತ ಆರೈಕೆ ನಡಿಗೆ ಎನ್ನುವ ಕಾರಣಕ್ಕೆ ಒಂದರ ಮೇಲೆ ಮತ್ತೊಂದು ಹೆಜ್ಜೆ ಇಡುವುದರಿಂದ ನೀವು ಕ್ಯಾಲರಿ ಕಡಿತಗೊಳಿಸಲು ಸಾಧ್ಯವಿಲ್ಲ! ಜಡವಾಗಿ ಕುಳಿತ ಜೀವನಶೈಲಿಯಲ್ಲಿ ಸಕ್ರಿಯವಾಗಿರಲು ಮೂಲಭೂತ ವ್ಯಾಯ

3 Mar 2026 5:57 pm
Bengaluru | ತಪಾಸಣೆ ನಡೆಸದೆ 10,210 ವಾಹನಗಳಿಗೆ ಎಫ್‍ಸಿ ನೀಡಿದ ಆರೋಪ: ನಿವೃತ್ತ ಮೋಟಾರ್ ವಾಹನ ನಿರೀಕ್ಷಕನ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು : ತಪಾಸಣೆ ನಡೆಸದೆ ಮಹಾರಾಷ್ಟ್ರ ಹಾಗೂ ಗುಜರಾತ್ ಸೇರಿದಂತೆ ರಾಜ್ಯದ 10,210 ವಾಹನಗಳಿಗೆ ಅರ್ಹತಾ ಪತ್ರ(ಫಿಟ್‍ನೆಸ್ ಸರ್ಟಿಫಿಕೇಟ್) ನೀಡಿದ ಆರೋಪದಡಿ ನಿವೃತ್ತ ಮೋಟಾರ್ ವಾಹನ ನಿರೀಕ್ಷಕನ ವಿರುದ್ಧ ಎಚ್‍ಎಸ್‍ಆರ್ ಲೇಔಟ್ ಪ

3 Mar 2026 5:55 pm
ಔರಾದ್ | ಶಿಕ್ಷಣದ ಜೊತೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಹತ್ವ ನೀಡಿ : ಶಾಸಕ ಪ್ರಭು ಚವ್ಹಾಣ

ಔರಾದ್ : ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಮಹತ್ವ ನೀಡಬೇಕು ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು. ಕಮಲನಗರ್ ತಾಲ್ಲೂಕಿನ ಠಾಣಾ ಕುಶನೂರ್ ಗ್ರಾಮದಲ್ಲಿ ಸೋಮವಾರ

3 Mar 2026 5:49 pm
ಹುಮನಾಬಾದ್ | ನಾಲ್ಕು ಲೇಬರ್ ಕೋಡ್ ತಿದ್ದುಪಡಿ ಮಾಡಿ BOCW ಕಾಯ್ದೆ ಮರುಸ್ಥಾಪನೆಗೆ ಆಗ್ರಹ

ಹುಮನಾಬಾದ್ : ಕೇಂದ್ರ ಸರ್ಕಾರ ಘೋಷಿಸಿರುವ ನಾಲ್ಕು ಲೇಬರ್ ಕೋಡ್‌ಗಳನ್ನು ತಿದ್ದುಪಡಿ ಮಾಡಿ ಕಟ್ಟಡ ಕಾರ್ಮಿಕ ಕಾನೂನು-1996 ಹಾಗೂ ಸೆಸ್ ಕಾಯ್ದೆಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ

3 Mar 2026 5:46 pm
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಸಮಾಧಾನ

ವೀಡಿಯೋ ಹಾಗೂ ಫೋಟೋಗಳನ್ನು ಅಸಭ್ಯವಾಗಿ ಚಿತ್ರೀಕರಿಸುವುದರ ವಿರುದ್ಧ ನಟಿ ಸಪ್ತಮಿ ಗೌಡ ಹೋರಾಟಕ್ಕೆ ಸ್ಯಾಂಡಲ್ ವುಡ್ ನಟ-ನಟಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಟಿಯರ ವೀಡಿಯೊ ಹಾಗೂ ಫೋಟೋಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ

3 Mar 2026 5:44 pm
ಔರಾದ್ | ಪರೀಕ್ಷೆ ಜೀವನದ ಅಂತಿಮ ಗುರಿಯಲ್ಲ: ತಹಶೀಲ್ದಾರ್ ಮಹೇಶ್ ಪಾಟೀಲ್

ಔರಾದ್: ಪರೀಕ್ಷೆ ಜೀವನದ ಅಂತಿಮ ಗುರಿಯಲ್ಲ. ಅದು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಒಂದು ಹಂತ ಮಾತ್ರ ಎಂಬ ಮನೋಭಾವ ಮಕ್ಕಳಲ್ಲಿ ಬೆಳೆಸಬೇಕು ಎಂದು ತಹಶೀಲ್ದಾರ್ ಮಹೇಶ್ ಪಾಟೀಲ್ ಹೇಳಿದರು. ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಸೋಮವ

3 Mar 2026 5:41 pm
ಇರಾನ್ ಡ್ರೋನ್ ತಡೆಯಲು ಮಧ್ಯಪ್ರಾಚ್ಯಕ್ಕೆ ತಜ್ಞರನ್ನು ಕಳುಹಿಸಲು ಸಿದ್ಧ: ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ಕೀವ್/ಅಬುಧಾಬಿ: ಇಸ್ರೇಲ್–ಇರಾನ್–ಅಮೆರಿಕ ನಡುವಿನ ಸಂಘರ್ಷದಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಗರಿಗೆದರಿರುವ ನಡುವೆ, ಗಲ್ಫ್ ರಾಷ್ಟ್ರಗಳು ಉಕ್ರೇನ್–ರಷ್ಯಾ ನಡುವಿನ ಕದನ ವಿರಾಮ ಸಾಧಿಸಲು ನೆರವಾದರೆ, ಪಶ್ಚಿಮ ಏಷ್ಯಾ ದೇ

3 Mar 2026 5:37 pm
3 Mar 2026 5:33 pm
3 Mar 2026 5:29 pm
ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯ ಪೋಷಿಸುವ 5 ಆಹಾರಗಳ ಬಗ್ಗೆ ಗೊತ್ತೇ?

ಕರುಳಿನಲ್ಲಿರುವ ಉತ್ತಮ ಬ್ಯಾಕ್ಟೀರಿಯದ ಸೂಕ್ಷ್ಮ ಸಮತೋಲನ ತಪ್ಪಿದಾಗ ಇಡೀ ದೇಹದ ಮೇಲೆ ಪರಿಣಾಮ ಬೀರುವ ರೋಗ ಲಕ್ಷಣಗಳ ಸರಣಿಯನ್ನು ಪ್ರಚೋದಿಸಬಹುದು. ಒಟ್ಟು ಆರೋಗ್ಯದ ಪ್ರಮುಖ ಆಧಾರ ಸ್ತಂಭವಾಗಿ ಕರುಳಿನ ಆರೋಗ್ಯವು ಇತ್ತೀಚೆಗಿ

3 Mar 2026 5:20 pm
Fruits-e-Kyc-Karnataka: ಮನೆಯಲ್ಲೇ ಕುಳಿತು ಮೊಬೈಲ್ನಲ್ಲಿ ಇಕೆವೈಸಿ ಮಾಡಿ

ನೀವು ಈಗಾಗಲೇ Fruits ಖಾತೆಯನ್ನು ಹೊಂದಿದ್ದರೆ ಪೋರ್ಟಲ್ನಲ್ಲಿ ನೇರವಾಗಿ ಲಾಗಿನ್ ಮಾಡಬಹುದು. ಆದರೆ Fruits ಐಡಿ ಹೊಂದಿಲ್ಲದಿದ್ದರೆ ನಿಮ್ಮದೇ ಆದ ಒಂದು ಖಾತೆಯನ್ನು ಸೃಜಿಸಿಕೊಳ್ಳಬೇಕು: ಪಿಎಂ ಕಿಸಾನ್ ಸೇರಿದಂತೆ ಸರ್ಕಾರದ ಕೃಷಿ ಯೋಜನ

3 Mar 2026 5:04 pm
ಅನಿಲ್ ಅಂಬಾನಿ ಸಮೂಹ ಸಂಸ್ಥೆಗಳಿಂದ ಬ್ಯಾಂಕ್ ವಂಚನೆ ಪ್ರಕರಣ : SIT ರಚಿಸಲು EDಗೆ ಸುಪ್ರೀಂ ಕೋರ್ಟ್ ಸಲಹೆ

ಹೊಸದಿಲ್ಲಿ: ಉದ್ಯಮಿ ಅನಿಲ್ ಅಂಬಾನಿಗೆ ಸಂಬಂಧಿಸಿದ ಕಂಪನಿಗಳ ಬ್ಯಾಂಕ್ ವಂಚನೆ ಆರೋಪದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸಲಹೆ ನೀಡಿದೆ. ಪ್ರಕರಣವು ರಿಲಯನ್ಸ್ ಕಮ್ಯುನಿಕ

3 Mar 2026 4:53 pm
ರಾಜಕೀಯಕ್ಕೆ ಪ್ರವೇಶಿಸಲಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪುತ್ರ ನಿಶಾಂತ್

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ರ ರಾಜಕೀಯ ಪ್ರವೇಶ ಅಂತಿಮಗೊಂಡಿದ್ದು, ಈ ನಿರ್ಧಾರವನ್ನು ಜೆಡಿಯು ಶೀಘ್ರದಲ್ಲಿಯೇ ಪ್ರಕಟಿಸಲಿದೆ ಎಂದು ಮಂಗಳವಾರ ಬಿಹಾರ ಸಚಿವ ಶರ್ವಣ್ ಕುಮಾರ್ ತಿಳಿಸಿದ್

3 Mar 2026 4:50 pm
Kerala | ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಕೆ.ಪಿ. ಉನ್ನಿಕೃಷ್ಣನ್ ನಿಧನ

ಕೋಝಿಕ್ಕೋಡ್: ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಕೆ.ಪಿ. ಉನ್ನಿಕೃಷ್ಣನ್ ಅವರು ಮಂಗಳವಾರ ಕೋಝಿಕ್ಕೋಡ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಹಿರಿಯ ಕಾಂಗ್ರೆಸ್

3 Mar 2026 4:33 pm
Ahmedabad | ಎಲ್‌ಜಿ ಆಸ್ಪತ್ರೆಯ ಐಸಿಯು ಬೆಡ್‌ನಲ್ಲಿ ವೈದ್ಯರು ನಿದ್ರಿಸುತ್ತಿರುವ ವೀಡಿಯೊ ವೈರಲ್ : ತನಿಖೆಗೆ ಆದೇಶ

ಅಹ್ಮದಾಬಾದ್: ಎಲ್‌ಜಿ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಬೆಡ್‌ ಮೇಲೆ ವೈದ್ಯರು ಮಲಗಿ ನಿದ್ರಿಸುತ್ತಿರುವ ವೀಡಿಯೊ ವೈರಲ್ ಬೆನ್ನಲ್ಲೆ ಆಸ್ಪತ್ರೆಯನ್ನು ಮುನ್ನಡೆಸುತ್ತಿರುವ ಅಹ್ಮದಾಬಾದ್‌ನ ಮುನ್ಸಿಪಲ್ ಕಾರ್ಪೊರೇಷನ್ ಸೋಮ

3 Mar 2026 4:30 pm
Belthangady | ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ; ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ

ಬೆಳ್ತಂಗಡಿ : ಶಿಬಾಜೆ ತೋಟದಲ್ಲಿ ಶೀಧರ ಕೊಲೆ ಪ್ರಕರಣದ ಸಂಬಂಧ ಎಸ್ಐಟಿ ಅಧಿಕಾರಿಗಳು ದೂರುದಾರ ಹರೀಶ್.ಬಿ.ಮುಗೇರ ಅವರಿಗೆ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರ ಫಾರ್ಮ್‌

3 Mar 2026 4:04 pm
Iran | ಶಾಲೆ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮೃತಪಟ್ಟ ಮಕ್ಕಳ ಸಾಮೂಹಿಕ ಅಂತ್ಯಕ್ರಿಯೆ

ಟೆಹ್ರಾನ್: ಇರಾನ್‌ನ ದಕ್ಷಿಣ ಭಾಗದ ಮಿನಾಬ್ ನಗರದಲ್ಲಿರುವ ಬಾಲಕಿಯರ ಶಾಲೆಯ ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟ ವಿದ್ಯಾರ್ಥಿಗಳು ಸೇರಿದಂತೆ 165 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ನೆರವೇರಿತು. ಸಾರ್ವಜನಿಕ ಚೌಕದಲ್ಲಿ ಸಾಮೂಹಿಕ ಅಂ

3 Mar 2026 3:21 pm
ಆದಾಯ ತರುವ ಬಸ್‌ಗಳನ್ನೇ ಬಂದ್ ಮಾಡಿದ ಸಾರಿಗೆ ಇಲಾಖೆ

ನಾರಾಯಣಪುರ ಮಾರ್ಗ ರದ್ದು: ಪ್ರಯಾಣಿಕರ ಆಕ್ರೋಶ

3 Mar 2026 2:50 pm
ಹೋಳಿಯಲ್ಲಿ ಮಾಯವಾಗುತ್ತಿರುವ ಮುತ್ತುಗದ ಹೂವಿನ ಕಂಪು

ಅನಾರೋಗ್ಯಕರ ಸಂಸ್ಕೃತಿ ಕಡೆಗೆ ವಾಲುತ್ತಿರುವ ಬಣ್ಣದ ಹಬ್ಬ

3 Mar 2026 2:40 pm
ಇಸ್ರೇಲ್ ನಲ್ಲಿರುವ ಅಮೆರಿಕದ ನಾಗರಿಕರಿಗೆ ಸ್ಥಳಾಂತರಕ್ಕೆ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ: ಅಮೆರಿಕ ರಾಯಭಾರ ಕಚೇರಿ

ಜೆರುಸಲೆಮ್: ಇಸ್ರೇಲ್ ನಲ್ಲಿ ವಾಸಿಸುತ್ತಿರುವ ಅಥವಾ ಪ್ರವಾಸದಲ್ಲಿರುವ ಅಮೆರಿಕ ನಾಗರಿಕರಿಗೆ ದೇಶದಿಂದ ಹೊರಡಲು ನೇರವಾಗಿ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಜೆರುಸಲೆಮ್ ನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ತಿಳಿಸಿದೆ. ಆ

3 Mar 2026 2:32 pm
ರಸ್ತೆ ಅಪಘಾತಗಳಿಂದ ತತ್ತರಿಸಿದ ರಾಯಚೂರು

ರಾಜ್ಯ ಬಜೆಟ್‌ನಲ್ಲಿ ರಿಂಗ್ ರಸ್ತೆ ಕಾಮಗಾರಿಗೆ ಅನುದಾನ ನೀಡಲು ಒತ್ತಡ

3 Mar 2026 2:24 pm
Lunar Eclipse | ಇಂದು ರಕ್ತಬಣ್ಣಕ್ಕೆ ತಿರುಗಲಿರುವ ಚಂದ್ರ

ಚಂದ್ರಗ್ರಹಣವನ್ನು ವೀಕ್ಷಿಸುವುದು ಹೇಗೆ?

3 Mar 2026 2:17 pm
ಪ್ರವಾಸೋದ್ಯಮಕ್ಕಿರುವ ವಿಪುಲ ಅವಕಾಶವನ್ನು ಕೈಚೆಲ್ಲಿದ ದ.ಕ.!

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪ್ರವಾಸೋ ದ್ಯಮಕ್ಕೆ ವಿಪುಲ ಅವಕಾಶವಿದೆ. ಆದರೆ ಇದ್ದೆಲ್ಲಾ ಅವಕಾಶವನ್ನು ದ.ಕ. ಜಿಲ್ಲೆ ಕೈ ಚೆಲ್ಲಿದೆ ಎನ್ನಬಹುದು. ರಾಜ್ಯದಲ್ಲಿ ಬೆಂಗಳೂರು ಬಳಿಕ ಮಂಗಳೂರು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದರ

3 Mar 2026 2:11 pm
ಇಸ್ರೇಲ್ - ಅಮೆರಿಕ ದಾಳಿಯ ನಡುವೆಯೇ ಇರಾನ್ ನಲ್ಲಿ 4.3 ತೀವ್ರತೆಯ ಭೂಕಂಪನ

ಟೆಹರಾನ್: ಇಸ್ರೇಲ್ ಮತ್ತು ಅಮೆರಿಕ ದಾಳಿ ತೀವ್ರಗೊಂಡಿರುವ ಹೊತ್ತಿನಲ್ಲೇ ದಕ್ಷಿಣ ಇರಾನ್ ನ ಗೆರಾಶ್ ಪ್ರಾಂತ್ಯದಲ್ಲಿ 4.3 ತೀವ್ರತೆಯ ಭೂಕಂಪನ ಸಂಭವಿಸಿದೆ. ಆದರೆ, ಈ ಭೂಕಂಪನದಲ್ಲಿ ಯಾವುದೇ ಗಮನಾರ್ಹ ಹಾನಿ ಅಥವಾ ಸಾವು ನೋವು ಆದ ಬಗ

3 Mar 2026 2:02 pm
Kalaburagi | ʼಪ್ರಬುದ್ಧ ಅಕಾಡೆಮಿʼಯ ಮೇಲ್ಛಾವಣಿ ಪದರ ಕುಸಿತ ಪ್ರಕರಣ; ಕೆಆರ್‌ಐಡಿಎಲ್ ಎಇಇ ಅಮಾನತು

ಕಲಬುರಗಿ : ನಗರದ ಹೊರವಲಯದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ಪ್ರಬುದ್ಧ ಅಕಾಡೆಮಿಯ ಉಪಹಾರ ಕೇಂದ್ರ ಕಟ್ಟಡದ ಮೇಲ್ಛಾವಣಿಯ ಪದರವು ಉದ್ಘಾಟನೆಯಾದ ತಿಂಗಳಲ್ಲೇ ಕುಸಿದು ಬಿದ್ದಿರುವ ಕುರಿತಾಗಿ 'ವಾರ್ತಾಭಾ

3 Mar 2026 1:50 pm
ಏಕಾಂಗಿ ಇರಾನ್ ಮತ್ತು ಇಸ್ಲಾಮಿಕ್ ರಾಷ್ಟ್ರಗಳ ಲೆಕ್ಕಾಚಾರದ ಮೌನ!

ಮಧ್ಯಪ್ರಾಚ್ಯದ ಪ್ರಸ್ತುತ ಸ್ಥಿತಿಗತಿಯು ಕೇವಲ ಒಂದು ಮಿಲಿಟರಿ ಸಂಘರ್ಷವಲ್ಲ, ಬದಲಾಗಿ ಇದು ಇಸ್ಲಾಮಿಕ್ ರಾಷ್ಟ್ರಗಳ ನೈತಿಕತೆ ಮತ್ತು ರಾಜತಾಂತ್ರಿಕತೆಯ ಅಗ್ನಿಪರೀಕ್ಷೆಯಾಗಿದೆ. ಇರಾನ್ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ

3 Mar 2026 1:31 pm
ಪಶ್ಚಿಮ ಏಷ್ಯಾದಲ್ಲಿ ವಿಮಾನಯಾನ ಪುನಾರಂಭ: ಭಾರತೀಯರ ರಕ್ಷಣೆ

ಹೊಸದಿಲ್ಲಿ: ಪಶ್ಚಿಮ ಏಷ್ಯಾದಲ್ಲಿ ಶನಿವಾರದಿಂದ ಸ್ಥಗಿತಗೊಂಡಿದ್ದ ವಿಮಾನಯಾನ ಸೇವೆ ಸೋಮವಾರ ಪುನರಾರಂಭಗೊಂಡಿದ್ದು, ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವವರ ರಕ್ಷಣೆಗಾಗಿ ಭಾರತ ಸೇರಿದಂತೆ ಹಲವು ದೇಶಗಳಿಗೆ ಯುಎಇ

3 Mar 2026 1:22 pm