ಕಲಬುರಗಿ: ಬೀದಿ ನಾಯಿಗಳ ದಾಳಿಯಿಂದಾಗಿ ಐವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೇವಿನಗರ ಬಡಾವಣೆಯಲ್ಲಿ ನಡೆದಿದೆ. ದೇವಿನಗರ ಬಡಾವಣೆಯಲ್ಲಿ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ವೇಳೆ ಬೀದಿನಾಯಿಗಳು ಮಕ್ಕಳ ಮೇಲೆ ಏಕ
ವಿದ್ಯಾರ್ಥಿಗಳು ಕಲಿಯುಗದ ಸರ್ವಜ್ಞರಾಗಿ ಜ್ಞಾನವಂತರಾಗಬೇಕು: ಗುಣವಂತ ವಿ.ಗುಣಗಿ
ಮಾರ್ಚ್ 3ರಂದು ಸಾಮೂಹಿಕ ಧರಣಿ
ಭಟ್ಕಳ: ನೇತ್ರಾಣಿ ದ್ವೀಪದ ಸಮೀಪ ಮೀನುಗಾರಿಕೆ ಬಲೆಗೆ ಸಿಲುಕಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಅಪರೂಪದ ಸಮುದ್ರ ಆಮೆಯನ್ನು ಮುರುಡೇಶ್ವರದ ಸ್ಕೂಬಾ ಡೈವಿಂಗ್ ತಂಡವೊಂದು ರಕ್ಷಿಸಿ, ಸುರಕ್ಷಿತವಾಗಿ ನೀರಿಗೆ ಬಿಡುವ ಮೂಲಕ
ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರು ಯುವಕರನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಕೋಝಿಕ್ಕೋಡ್ ಪೆರುವಾಯಲ್ ನಿವಾಸಿ ಮುಹಮ್ಮದ್ ಅಜ್ಜಲ್
ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರು ಯುವಕರನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಕೋಝಿಕ್ಕೋಡ್ ಪೆರುವಾಯಲ್ ನಿವಾಸಿ ಮುಹಮ್ಮದ್ ಅಜ್ಜಲ್
ಚಿತ್ರ ನೋಡುತ್ತಿದ್ದರೆ ಅದರ ಹಿಂದೆ ಇರುವ ರಾಜಕೀಯವನ್ನೂ ಗಮನಿಸಬೇಕು ಎಂದು ಕರೆ ನೀಡಿದ ಗಾಯಕ
ರಾಯಪುರ: ಛತ್ತೀಸ್ಗಢದ ರಾಯ್ಪುರ ನಗರದ ಪೆಟ್ರೋಲ್ ಬಂಕ್ನಲ್ಲಿ ಧೂಮಪಾನ ಮಾಡಬಾರದೆಂದು ಹೇಳಿದ್ದಕ್ಕೆ ಯುವಕನೋರ್ವ ಬೈಕ್ ಗೆ ಪೆಟ್ರೋಲ್ ತುಂಬಿಸುವಾಗ ಪೈಪ್ಗೆ ಬೆಂಕಿ ಹಚ್ಚಿದ್ದಾನೆ. ಇದರಿಂದ ಪೆಟ್ರೋಲ್ ತುಂಬಿಸುತ್ತಿದ್
ಉಪ್ಪಿನಂಗಡಿ: ಇಲ್ಲಿನ 34 ನೆಕ್ಕಿಲಾಡಿಯ ಮಸೀದಿ ಹಿಂಬದಿಯಲ್ಲಿರುವ ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು, ನದಿಯಲ್ಲಿರುವ ಗಿಡ-ಗಂಟಿಗಳ ನಡುವೆ ಸಿಲುಕಿಕೊಂಡಿದೆ. ಮೃತದೇಹವ
ಹಿಂಸೆಯ ವಿಜೃಂಭಣೆ ನಡುವೆ ಯಶ್ ಅವರ ಡಬಲ್ ಲುಕ್ ರಿಲೀಸ್ ಮಾಡಿದ ಚಿತ್ರತಂಡ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆಯಾದ ಕೆಲವೇ ಕ್ಷಣದಲ್ಲಿ ವೈರಲ್ ಆಗಿದೆ. 15 ನಿಮಿಷಗಳಲ್ಲಿ ಲಕ್ಷಾಂತರ ವೀಕ್ಷಣೆ ಕಂಡಿದೆ. ಈ ಬಾರಿಯ ಟೀಸರ್ ನಲ್ಲಿ
ವಿಟ್ಲ: ಅಂಗನವಾಡಿಗೆ ತೆರಳುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೋಳಂತೂರು ನಾರ್ಶ ಬಂಗಾರಕೋಡಿ ನಿವಾಸಿ ರಿಯಾಝ್ ಎಂಬವರ ಪುತ್
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಹೊರತಾಗಿಯೂ ಪ್ರಬಲ ಡಾಲರ್ ನಿಂದಾಗಿ ಚಿನ್ನದ ಬೆಲೆ ಏರಿಕೆಯಾಗಿಲ್ಲ. ಫೆಬ್ರವರಿ ಆರಂಭದಿಂದಲೇ ಚಿನ್ನ ಅಲ್ಪ ಏರಿಳಿತ ಕಾಣುತ್ತಲೇ ಬಂದಿದೆ. ಅಲ್ಪಮಟ್ಟಿಗೆ ಕುಸಿತದ ನಂತರ ಸ್ವಲ್ಪ ಏರಿಕೆ ಕ
ವಡಗಲಪುರ: ಭಾರತದಲ್ಲಿ ಶಿಕ್ಷಣದ ಪರಿವರ್ತನೆ ಪ್ರಾಚೀನ ಕಾಲದಿಂದ ಇಂದಿನ ಆಧುನಿಕ ಯುಗದವರೆಗೆ ನಿರಂತರವಾಗಿ ರೂಪಾಂತರಗೊಂಡ ಪಯಣವಾಗಿದ್ದು,ಸಮಾಜ ಪರಿವರ್ತನೆಯ ಪ್ರಮುಖ ಸಾಧನವಾಗಿ ಹೊರಹೊಮ್ಮಿದೆ. ಭಾರತದಲ್ಲಿ ಶಿಕ್ಷಣದ ಬೇರುಗಳ
NRLM ನಮ್ಮ ರಾಜ್ಯದಲ್ಲೂ ಅತೀ ದೊಡ್ಡ ಮಹಿಳೆಯರ platform ಆಗಿದ್ದು ಅದರ ಮೂಲಕ ಆರ್ಥಿಕ ಒಳಗೊಳ್ಳುವಿಕೆಯ ಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತಿವೆ. ಆದರೆ ಕರ್ನಾಟಕ ಸರಕಾರ ಈ NRLM=KSRLPS ಸಂಜೀವಿನಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಕೇಂದ್ರ
ಎಐ ಶೃಂಗಸಭೆಯಲ್ಲಿನ ಅವ್ಯವಸ್ಥೆ ಬಗ್ಗೆ ಟೀಕಿಸಿದ್ದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ
ಬಂಟ್ವಾಳ : ಮೆಸ್ಕಾಂ ಮಾಣಿ ಶಾಖೆಯ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಚ್ಚಿದಾನಂದ (ಸತೀಶ್) ಪೂಜಾರಿ ಅವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಸತೀಶ್ ಪೂಜಾರಿ ಅವ
ಪೀಡೆನಾಶಕಗಳ ಶೇಷಾಂಶ ಇರುವ ಆಹಾರಗಳು ಆರೋಗ್ಯದ ಮೇಲೆ ತಾತ್ಕಾಲಿಕ ಮತ್ತು ದೀರ್ಘಕಾಲೀನ ಪರಿಣಾಮ ಬೀರುತ್ತದೆ. ಪೆಸ್ಟಿಸೈಡ್ ಆಕ್ಷನ್ ನೆಟ್ವರ್ಕ್-ಇಂಡಿಯಾ(ಪಿಎಎನ್-ಇಂಡಿಯಾ)ದ ಅಧ್ಯಯನದ ಪ್ರಕಾರ, ದೇಶದಲ್ಲಿ ಬಳಸುತ್ತಿರುವ 56 ಕೀಟ
ಬಾಗಲಕೋಟೆ: ಶಿವಾಜಿ ಜಯಂತಿಯ ಹಿನ್ನೆಲೆಯಲ್ಲಿ ಗುರುವಾರ ಸಂಜೆ ನಡೆದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಬಾಗಲಕೋಟೆ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆ
ಹೊಸದಿಲ್ಲಿ: ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ 10 ಕೋಟಿ ರೂ.ನೀಡುವಂತೆ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಅಮೆರಿಕದಲ್ಲಿ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಧ್ವನಿ ಸಂದೇಶದ ಮೂಲಕ ಬೆದರಿ
ಬೆಳಗಾವಿ: ಸಮೀಪದ ಮಚ್ಚೆ ಗ್ರಾಮದಲ್ಲಿರುವ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಗುರುವಾರ ರಾತ್ರಿ ಕಿಡಿಗೇಡಿಗಳು ಮಸಿ ಬಳಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಕೆಲಹೊತ್ತು ಬಿಗುವಿನ ವಾತಾವರಣ ನಿರ
ಅಲಹಾಬಾದ್: ಸ್ಥಳೀಯಾಡಳಿತ ನಿಯೋಜಿಸಿದ ಸ್ಥಳದಲ್ಲಿ ನಮಾಝ್ ಮಾಡಿದ ಇಬ್ಬರು ವಿದ್ಯಾರ್ಥಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಿ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ ಅವ
ಸರಕಾರದಿಂದ 12,632.11 ಕೋಟಿ ರೂ. ಮರು ಪಾವತಿ, 4,456.22 ಕೋಟಿ ರೂ. ಬಾಕಿ
ಜಗತ್ತು ಕೃತಕ ಬುದ್ಧಿಮತ್ತೆಗೆ ತೆರೆದುಕೊಳ್ಳುತ್ತಿರುವ ದಿನಗಳಲ್ಲಿ ಭಾರತ ಅದರ ನಾಯಕತ್ವವನ್ನು ವಹಿಸುವ ಇಂಗಿತವನ್ನು ವ್ಯಕ್ತಪಡಿಸುತ್ತಿದೆ. ಅದರ ಭಾಗವಾಗಿಯೇ ರಾಷ್ಟ್ರ ರಾಜಧಾನಿಯಲ್ಲಿ ಎಐ ಇಂಪ್ಯಾಕ್ಟ್ ಶೃಂಗ ಸಭೆ ಮಾಧ್ಯಮಗ
ಹೊಸದಿಲ್ಲಿ: ಶಾಂತಿ ಸಂಧಾನ ಮಾತುಕತೆಗಾಗಿ ಸುಂಕ ಕೇಂದ್ರೀಕೃತ ದೃಷ್ಟಿಕೋನವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ವಿಶ್ವಸಂಸ್ಥೆಯ ಚೌಕಟ್ಟನ್ನು ಹೋಲುವ ತಮ್ಮದೇ ಶೈಲಿಯ ಶಾಂತಿಮಂಡಳಿ ಆಯೋಜಿಸಿದ್
ಶಿಲ್ಲಾಂಗ್: ನಗರದಲ್ಲಿ ಫುಟ್ ಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಶಿಲ್ಲಾಂಗ್ ಲೋಕಸಭಾ ಸದಸ್ಯ ರಿಕಿ ಎಜೆ ಸಿಂಗ್ಕಾನ್ ಮೃತಪಟ್ಟಿದ್ದಾರೆ. ಮೇಘಾಲಯದ ವಾಯ್ಸ್ ಆಫ್ ಪೀಪಲ್ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದ 54 ವರ್ಷ ವಯಸ
ಬೆಂಗಳೂರು : 'ಲಿಂಗಾಯತ' ಮತ್ತು 'ಗಾಣಿಗ' ಎಂಬುದು ಕಾನೂನಿನಲ್ಲಿ ಪರಸ್ಪರ ಪ್ರತ್ಯೇಕ ಗುರುತುಗಳಲ್ಲ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಗಾಣಿಗ ಜಾತಿಯು ವಿಶಾಲವಾದ ಲಿಂಗಾಯತ ಸಮುದಾಯದೊಳಗಿನ ವಿಶಿಷ್ಟ ಉಪ ಜಾತಿಯಾಗಿದೆ ಎಂದು ಹ
ಬೆಂಗಳೂರು : ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಸಿದ ಆರೋಪದಡಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಆರೋಪಿಯೇ ದೂರು ದಾಖಲಿಸಿದ್ದಾರೆ. ದೂರುದಾರ ಅವಿನಾಶ್ ಎಂಬಾತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿ ಅನುಮತಿ ಪಡೆದು ಮ
ಬಾಗಲಕೋಟೆ : ಶಿವಾಜಿ ಜಯಂತಿ ಹಿನ್ನೆಲೆ ನಡೆಯುತ್ತಿದ್ದ ಮೆರವಣಿಗೆ ಸಮಯದಲ್ಲಿ ದುಷ್ಕರ್ಮಿಗಳು ಕಲ್ಲು ತೋರಾಟ ನಡೆಸಿರುವ ಆರೋಪ ಕೇಳಿ ಬಂದಿದ್ದು, ಬಾಗಲಕೋಟೆ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಮರಾಠ ಸಮುದಾಯದ
ಚಿಕ್ಕಮಗಳೂರು, ಫೆ.19 : ಮುಸ್ಲಿಮ್ ಯುವತಿಯನ್ನು ಬೈಕ್ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಎಂಬ ಕಾರಣಕ್ಕೆ ತಂಡವೊಂದು ಯುವಕನ ಮನೆಗೆ ನುಗ್ಗಿ ಹಲ್ಲೆ ಮಾಡಿರುವ ಘಟನೆ ನಗರದ ಮಾರ್ಕೆಟ್ ರಸ್ತೆಯಲ್ಲಿ ಗುರುವಾರ ನಡೆದಿರುವುದು ವರದ
ಕಲಬುರಗಿ: ಕರ್ನಾಟಕ ಅಂಜುಮನ್ -ಏ ಖಜಾಅತ್ ಕಾರ್ಯಾಲಯದಲ್ಲಿ ಕಲ್ಯಾಣ ಕರ್ನಾಟಕದ ಖಾಜಿಗಳ ಸಭೆ ನಡೆಯಿತು. ಸಭೆಯಲ್ಲಿ ಅಂಜುಮನ್ -ಏ -ಖಜಾಯತ್ ಕರ್ನಾಟಕದ ಅಧ್ಯಕ್ಷರನ್ನಾಗಿ ಖಾಜಿ ಕೆಂಭಾವಿ & ಹುಣಸಗಿ ಖಾಜಿ ಮುಹಮ್ಮದ್ ಆದಮ್ ಫಾರೂಖಿ ಅ
ವಿಜಯನಗರ (ಹೊಸಪೇಟೆ): ನಗರದ ಜಂಬುನಾಥ ರಸ್ತೆಯಲ್ಲಿರುವ Dr. A. P. J. Abdul Kalam Residential School ನಲ್ಲಿ ವಸತಿ ಶಾಲೆ ಸಿಬ್ಬಂದಿಗಾಗಿ ವಸತಿಗೃಹ ಕಟ್ಟಡ ನಿರ್ಮಾಣಕ್ಕೆ ಗುರುವಾರ ಶಾಸಕ ಹೆಚ್.ಆರ್. ಗವಿಯಪ್ಪ ಭೂಮಿ ಪೂಜೆ ನೆರವೇರಿಸಿದರು. ಸುಮಾರು 6.33 ಕೋಟಿ
ವಿಜಯನಗರ (ಹೊಸಪೇಟೆ): ಫೆ.28ರಿಂದ ಮಾ.17ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು. ಜಿಲ್ಲಾಧಿಕ
ಅಫಜಲಪುರ: ತಾಲೂಕಿನ ಸುಕ್ಷೇತ್ರ ಅಮರ್ಜಾ ನದಿ ತೀರದ ಕಾರಭೋಸಗಾ ಗ್ರಾಮದ ಶ್ರೀ ಕಾಡಸಿದ್ದೇಶ್ವರ ಜಾತ್ರಾ ಮಹೋತ್ಸವವು ಬುಧವಾರ ಸಂಭ್ರಮದಿಂದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ತೆರೆ ಕಂಡಿತ್ತು. ಮಂಗಳವಾರ ಸಾಯಂಕಾಲ ಐದು ದಿನಗಳ ಕಾ
ಆಳಂದ: ಸಂತ ಸೇವಾಲಾಲ್ ಮಹಾರಾಜರು ಮಹಾನ್ ಮಾನವತಾವಾದಿ ಮತ್ತು ಸಾಮಾಜಿಕ ಸುಧಾರಕರಾಗಿದ್ದರು ಎಂದು ಸಿಯುಕೆಯ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದರು. ತಾಲೂಕಿನ ಕಡಗಂಚಿ ಬಳಿಯ ಕಲಬುರಗಿಯ ಕರ್ನಾಟಕದ ಕೇಂದ್ರೀಯ ವಿಶ್ವವಿದ್
ರಾಯಚೂರು: ಇಲ್ಲಿನ ಮಹಾನಗರ ಪಾಲಿಕೆ ಕಚೇರಿಯಲ್ಲಿ ಗುರುವಾರ ರಾತ್ರಿ 9 ಗಂಟೆಗೆ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಹಳೆಯ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಪಾಲಿಕೆಯ ಮೊದಲನೇ ಮಹಡಿಯಲ್ಲಿ ಕಂದಾಯ ವಿಭಾಗದ ಬಳಿ ಹೊ
ಹೊಸದಿಲ್ಲಿ, ಫೆ.19: ಪೌರತ್ವ ತಿದ್ದುಪಡಿ ಕಾಯ್ದೆ–2019 (CAA) ಅನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಮೇ 5ರಿಂದ ಆರಂಭಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ತಿಳಿಸಿತು. ಮೇ 5ರಿಂದ ಆರಂಭವಾಗುವ ಪ್ರಕರಣಗಳನ್ನು ವಿಚಾ
ಮಂಗಳೂರು, ಫೆ.19: ನಗರದ ಪಾಂಡೇಶ್ವರದ ಬಿಎಸ್ಎನ್ಎಲ್ ಇಲಾಖೆಗೆ ಸಂಬಂಧಿಸಿದ ಕೇಬಲ್ಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ಎನ್ಎಲ್ ಉದ್ಯೋಗಿಗಳ ಸಹಿತ ಮೂವರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬ
ಹೊಸದಿಲ್ಲಿ: ವಿದ್ಯುನ್ಮಾನ ಅಥವಾ ಇ-ತ್ಯಾಜ್ಯ ಮರುಬಳಕೆ ಸೌಲಭ್ಯಗಳಿಲ್ಲದ 17 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೈಕಿ ದಿಲ್ಲಿಯೂ ಒಂದಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ಇದರೊ
ಹೊಸದಿಲ್ಲಿ: 2022ರಲ್ಲಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದ ತಮಿಳುನಾಡಿನ ತಂಜಾವೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆಯ 17 ವರ್ಷದ ವಿದ್ಯಾರ್ಥಿನಿ ಲಾವಣ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಕೊನ
ಉಡುಪಿ: ಹಿರಿಯ ಕಾಂಗ್ರೆಸ್ ಕಾರ್ಯಕರ್ತ, ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ಉದ್ಯೋಗಿ ಖ್ಯಾತ ಸಮಾಜ ಸೇವಕ ಡೇವಿಡ್ ಸಿಕ್ವೇರಾ ಇವರು ತೀವ್ರ ಬೆನ್ನು ನೋವಿನಿಂದ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ವಿಚಾರ ತಿಳಿದ ವಿ
ಕುಂದಾಪುರ, ಫೆ.19: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ದುಬಾರಿ ಮೊಬೈಲ್ ಫೋನ್, ನಗದನ್ನು ಪೊಲೀಸರ ಸಮ್ಮುಖದಲ್ಲಿ ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ಒಂದೇ ದಿನದಲ್ಲಿ ಕೊಲ್ಲೂರು ಪೊಲೀಸ್ ಠಾಣಾ ವ
ಬೆಂಗಳೂರು : ಸರಕಾರಿ ಆಸ್ಪತ್ರೆಗಳಲ್ಲಿ ಸಿಟಿ ಮತ್ತು ಎಂಆರ್ ಐ ಸ್ಕ್ಯಾನಿಂಗ್ ಸೇವೆಗಳನ್ನು ನೀಡಲು ಒಪ್ಪಂದ ಮಾಡಿಕೊಂಡಿದ್ದ ಖಾಸಗಿ ಸಂಸ್ಥೆಯು ಫೆ.18ರಿಂದ ಸೇವೆಗಳನ್ನು ನಿಲ್ಲಿಸಿದ್ದು, ರಾಜ್ಯ ಸರಕಾರವು ಪರ್ಯಾಯ ವ್ಯವಸ್ಥೆಯನ್
ಲಿಂಗಸುಗೂರು: ತಾಲೂಕನ್ನು ಬಾಲ್ಯ ವಿವಾಹ ಮುಕ್ತ ತಾಲೂಕನ್ನಾಗಿ ರೂಪಿಸಲು ಎಲ್ಲರ ಪಾತ್ರ ಅಗತ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತ ಹೂನೂರು ಹೇಳಿದರು. ತಾಲೂಕಿನ ಕಸ್ತೂರಬಾ ಗಾಂಧಿ ಬಾಲಕಿಯರ ವಿದ್ಯಾಲಯ ಹಾಗೂ ಸರ್ಕ
ಉಡುಪಿ, ಫೆ.19: ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಾಡಿಗಾರಿನ ರಾಘವೇಂದ್ರ (36) ಹಾಗೂ ಪೆರ್ಡ
ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಮೃತಪಟ್ಟ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಹೀರಾಪೂರ ಪ್ರದೇಶದ ಬಬಲಾದ ರಸ್ತೆ ಸಮೀಪ ಮಾದರಸನಹಳ್ಳಿಯಲ್ಲಿ ಫೆ. 18ರಂದು ನಡೆದಿದೆ. ಮೃತರನ್ನು ಹೀರಾಪೂರ ವ್
ಯಾದಗಿರಿ: ಜಿಲ್ಲೆಯ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಪಾಲಕ-ಪೋಷಕರಿಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಅವರು ಪತ್
ಬೀದರ್ : ಒಳಮೀಸಲಾತಿ ಕುರಿತ ಗೊಂದಲಗಳು, ಸಮಸ್ಯೆಗಳು ಹಾಗೂ ನ್ಯಾಯಾಲಯದ ಅಡೆತಡೆಗಳು ನಿವಾರಣೆಯಾಗುವವರೆಗೆ ಹಳೆ ಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಇಲ್ಲವಾದರೆ ಬಲಗೈ ಜಾತಿಗಳ ಒಕ್ಕೂಟದಿಂದ ರಾಜ್ಯಾದ್ಯಂತ ಉಗ್ರ ಹೋರಾ
ಉಡುಪಿ, ಫೆ.19: ಕ್ಷುಲ್ಲಕ ಕಾರಣಕ್ಕೆ ಕಾಪು ತಾಲೂಕು ಕೋಟೆ ಗ್ರಾಮದ ಯುವಕನೋರ್ವನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ದೋಷಿ ಎಂದು ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಪ್ರಧಾನ ಜಿಲ್ಲಾ ಮತ್
ಉಡುಪಿ, ಫೆ.19: ದಕ್ಷಿಣ ಮಧ್ಯವಲಯ ವಿಮಾ ನೌಕರರ ಒಕ್ಕೂಟದ 5ನೇ ಕರ್ನಾಟಕ ರಾಜ್ಯ ಎಲ್ಲೈಸಿ ದುಡಿಯುವ ಮಹಿಳೆಯರ ಸಮಾವೇಶವು ಉಡುಪಿ ನಗರದ ಲಿಕೋ ಬ್ಯಾಂಕ್ನ ವಜ್ರಮಹೋತ್ಸವ ಕಟ್ಟಡದಲ್ಲಿ ಫೆ.21ರಂದು ನಡೆಯಲಿದೆ. ಸಮಾವೇಶವನ್ನು ಕನ್ನಡ ಲೇಖ
ಉಡುಪಿ, ಫೆ.19: ಧೈರ್ಯ, ಶೌರ್ಯ ಹಾಗೂ ಧೀಮಂತ ವ್ಯಕ್ತಿತ್ವಕ್ಕೆ ಹೆಸರಾಗಿರುವ ಛತ್ರಪತಿ ಶಿವಾಜಿ, ತನ್ನ ಆಡಳಿತ ವ್ಯವಸ್ಥೆಯಲ್ಲಿ ಅಳವಡಿಸಿ ಕೊಂಡಿದ್ದ ಕೌಶಲ್ಯಗಳು ಅವರ ದೂರದೃಷ್ಟಿ ನಾಯಕತ್ವಕ್ಕೆ ಸಾಕ್ಷಿ ಎಂದು ಕರಾವಳಿ ಅಭಿವೃದ್ಧಿ
ಹೊಸದಿಲ್ಲಿ, ಫೆ.19: ಟೀಮ್ ಇಂಡಿಯಾವು ಗ್ರೂಪ್ ಹಂತದಲ್ಲಿ ಆಡಿರುವ ಎಲ್ಲ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡು ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೂಪರ್-8 ಹಂತಕ್ಕೇರಿದೆ. ಫೆ.22ರಿಂದ ಆರಂಭವಾಗಲಿರುವ ಸೂಪರ್-8 ಹಂತದಲ್ಲಿ ಭಾರತವು
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಮುಂಜಾಗ್ರತೆ ಕ್ರಮವಾಗಿ 55 ವಾರ್ಡ್ಗಳಿಗೆ ತಕ್ಷಣ ಸ್ಪಂದನೆಗೆ “ತುರ್ತು ಪರಿಹಾರ ತಂಡ” ಸ್ಥಾಪಿಸಲಾಗಿದ್ದು, ಕುಡ
ವಾಷಿಂಗ್ಟನ್, ಫೆ.19: ಇರಾನ್ನ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಉನ್ನತ ಸಲಹೆಗಾರರ ಜೊತೆ ಮಹತ್ವದ ತುರ್ತು ಸಭೆ ನಡೆಸಿರುವುದಾಗಿ ವರದಿಯಾಗ
ಕ್ಯಾನ್ಬೆರ, ಫೆ. 19: ಜಾರ್ಜಿಯಾ ವೋಲ್ ಮತ್ತು ಬೆತ್ ಮೂನಿ ನಡುವಿನ ದಾಖಲೆಯ ಆರಂಭಿಕ ವಿಕೆಟ್ ಭಾಗೀದಾರಿಕೆಯ ನೆರವಿನಿಂದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯ ಮಹಿಳೆಯರು ಭಾರತೀಯ ಮಹಿಳೆಯರನ್ನು 19 ರನ್ಗಳಿಂದ ಸೋಲಿಸಿದ್
ಹೊಸದಿಲ್ಲಿ, ಫೆ. 18: ಕೃತಕ ಬುದ್ಧಿ ಮತ್ತೆ ಬಳಸಿ ಸೃಷ್ಟಿಸಿದ ತನ್ನ 9 ವೀಡಿಯೊಗಳನ್ನು ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರಕಾರಗಳು ಬಲವಂತವಾಗಿ ಅಳಿಸಿವೆ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಅ
ಹೊಸದಿಲ್ಲಿ,ಫೆ.19: ಇಬ್ಬರು ಮುಸ್ಲಿಮೇತರ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ವಿಫಲಗೊಂಡಿದ್ದಕ್ಕಾಗಿ ತಮಿಳುನಾಡು ವಕ್ಫ್ ಮಂಡಳಿಯ ಕಾರ್ಯ ನಿರ್ವಹಣೆಯನ್ನು ನಿರ್ಬಂಧಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸರ್ವೋಚ್ಚ ನ್ಯಾಯ
ಕಲಬುರಗಿ: ಇಲ್ಲಿನ ವಿಶ್ವವಿದ್ಯಾಲಯ ಹಾಗೂ ಸಬ್ ಅರ್ಬನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಇಬ್ಬರು ರೌಡಿ ಶೀಟರ್ ಗಳನ್ನು ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶಿಸಲಾಗಿದೆ. ಈ ಕುರಿತು ಪ್ರಕ
ಬೆಂಗಳೂರು : ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ಗಳಲ್ಲಿ 23.88 ಕೋಟಿ ರೂ. ಮೌಲ್ಯದ 4.776 ಕೆ.ಜಿ ಕೊಕೇನ್ ಪತ್ತೆಯಾಗಿದ್ದು, ಈ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ರಾಷ್ಟ್ರೀಯ
ಕೋಲ್ಕತಾ, ಫೆ.19: ಶಾಯ್ ಹೋಪ್ ಗಳಿಸಿದ ಸತತ ಎರಡನೇ ಅರ್ಧಶತಕ ಹಾಗೂ ಶಿಸ್ತುಬದ್ಧ ಬೌಲಿಂಗ್ ದಾಳಿಯ ನೆರವಿನಿಂದ ಇಟಲಿ ತಂಡದ ವಿರುದ್ಧ 42 ರನ್ಗಳ ಅಂತರದಿಂದ ಜಯಶಾಲಿಯಾಗಿರುವ ವೆಸ್ಟ್ಇಂಡೀಸ್ ಕ್ರಿಕೆಟ್ ತಂಡವು ಟಿ-20 ವಿಶ್ವಕಪ್ ಟೂರ್
ವಾಷಿಂಗ್ಟನ್, ಫೆ.19: ಹಿಂದೂ ಮಹಾಸಾಗರದಲ್ಲಿ ವ್ಯೂಹಾತ್ಮಕವಾಗಿ ನಿರ್ಣಾಯಕ ಸೇನಾ ನೆಲೆಯಾಗಿರುವ ಡಿಯಾಗೊ ಗಾರ್ಸಿಯಾವನ್ನು ಯಾವುದೇ ಕಾರಣಕ್ಕೆ ಬಿಟ್ಟುಕೊಡಬಾರದು. ಒಂದು ವೇಳೆ ಅಮೆರಿಕವು ಇರಾನ್ ವಿರುದ್ಧ ದಾಳಿ ಪ್ರಾರಂಭಿಸಿದರೆ
ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಿರುವ ಆರೋಪದಡಿ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಕೆಎಂಎಫ್ನ ಪದ್ಮಾವತಿ ಆರ್. ಎಂಬುವರು ನೀಡಿದ
ಜಿನೆವಾ, ಫೆ.19: ಇಸ್ರೇಲ್ನ ಹೆಚ್ಚುತ್ತಿರುವ ದಾಳಿಗಳು ಮತ್ತು ಫೆಲೆಸ್ತೀನೀಯರ ಬಲವಂತದ ಸ್ಥಳಾಂತರಗಳು ಗಾಝಾ ಪಟ್ಟಿ ಮತ್ತು ಪಶ್ಚಿಮದಂಡೆಯಲ್ಲಿ ಜನಾಂಗೀಯ ನಿರ್ಮೂಲನೆಯ' ಬಗ್ಗೆ ಕಳವಳವನ್ನು ಹೆಚ್ಚಿಸಿದೆ ಎಂದು ಗುರುವಾರ ಬಿಡುಗಡ
ಬೆಂಗಳೂರು : ಕಮಿಷನ್ ಎನ್ನುವುದು ಹಿಂದೆಯೂ ಇತ್ತು, ಈಗಲೂ ಇದೆ. ಮುಂದೆಯೂ ಇರುತ್ತೆ. ಹೀಗಾಗಿ, ಪರಿಹಾರ ಕಂಡುಕೊಳ್ಳಲು ದಾರಿ ಹುಡುಕಿಕೊಳ್ಳಬೇಕಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರ ನಗರದಲ
ಪಣಂಬೂರು: ತಣ್ಣೀರುಬಾವಿ ಟ್ರೀ ಪಾರ್ಕ್ ಬಳಿ ಇರುವ ಮೀನಗಾರಿಕಾ ಬೋಟ್ ತಯಾರಿಸುವ ಮತ್ತು ರಿಪೇರಿ ಮಾಡುವ ಯಾರ್ಡ್ ನಲ್ಲಿ ಸಹೋದ್ಯೋಗಿಯನ್ನು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಕ
ಬೆಂಗಳೂರು : ಮನೆಯೊಂದರಲ್ಲಿ ಬೆಂಕಿ ಹೊತ್ತಿಕೊಂಡು ವೃದ್ಧರೊಬ್ಬರು ಸಜೀವ ದಹನವಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ಮೈಲಸಂದ್ರದ ತಿಮರಾಯಪ್ಪ ಸರ್ಕಲ್ ಸಮೀಪದ ಮನೆಯಲ್ಲಿ ಒಂಟಿಯಾಗಿ ವಾಸವ
ಉಡುಪಿ, ಫೆ.19: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾದ ಡಾ.ಟಿ.ಶ್ಯಾಮ್ ಭಟ್ ಹಾಗೂ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ಇಂದು ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲೆಯ ಸಾರ್ವಜನಿಕರಿಂ
ಮಂಗಳೂರು: ಮಾರುತಿ ಸುಝುಕಿಯ ಎಲೆಕ್ಟ್ರಿಕ್ ಕಾರು ಇ ವಿಟಾರವನ್ನು ನಗರದ ಭಾರತ್ ಆಟೋಕಾರ್ಸ್ ಲಿಮಿಟೆಡ್ ನ ನೆಕ್ಸಾ ಪ್ರದರ್ಶನ ಮಳಿಗೆಯಲ್ಲಿಂದು ದಾಯ್ಜಿವರ್ಲ್ಡ್ ಸಮೂಹದ ಆಡಳಿತ ನಿರ್ದೇಶಕ ವಾಲ್ಟರ್ ನಂದಳಿಕೆ ಮಾರುಕಟ್ಟೆಗೆ ಬಿ
ಉಡುಪಿ, ಫೆ.19: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಟಿ.ಶ್ಯಾಮ್ ಭಟ್ ಹಾಗೂ ನ್ಯಾಯಾಂಗ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ಇಂದು ನಗರದ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀ
ಉಡುಪಿ, ಫೆ.19: ನಾಗರಿಕರಿಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳೇ ಮಾನವ ಹಕ್ಕುಗಳಾಗಿದ್ದು, ಇವುಗಳ ಸಂರಕ್ಷಣೆ ಸರಕಾರಿ ಅಧಿಕಾರಿ ಗಳ ಕರ್ತವ್ಯ. ಇವುಗಳ ಉಲ್ಲಂಘನೆಯಾದಲ್ಲಿ ಸಾರ್ವಜನಿಕರು ಆಯೋಗಕ್ಕೆ ದೂರು ನೀಡಬಹುದು ಎಂದು ಕರ್ನ
ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ಅನಿತಾ ಗೌರಾ ಕೋಣಿನ್ ಅವರು ನವದೆಹಲಿಯಲ್ಲಿ ನಡೆದ Global AI Impact Summit 2026 ನಲ್ಲಿ ಆಯ್ಕೆಯಾಗ
ಭಟ್ಕಳ: ಕಾಡುಪ್ರಾಣಿ ಹತ್ಯೆ ಶಂಕೆಯ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ತಾಲೂಕಿನ ಹುರುಳಿಸಾಲದ ಮನೆ ಒಂದರ ಮೇಲೆ ದಾಳಿ ನಡೆಸಿ 21 ಕೆಜಿ ಮಾಂಸ, ಜಿಂಕೆ ಕೊಂಬು ಹಾಗೂ ಎರಡು ಏರ್ಗನ್ಗಳನ್ನು ವಶಪಡಿಸಿಕೊಂಡಿದ್ದಾರೆ. ಜಾಫರ್ ಬ್ರಹ್
ಪಟ್ಟಿಯಲ್ಲಿ ಕರ್ನಾಟಕ, ಮಹಾರಾಷ್ಟ್ರ, ಆಂಧ್ರ - ತೆಲಂಗಾಣ
ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದ ಕಾಮಗಾರಿಗಳ ವೀಕ್ಷಣೆಗೆ ಆಗಮಿಸಿದ ಮುಂಬಯಿ ರೈಲ್ವೆ ವಿಭಾಗದ ಮುಖ್ಯ ವ್ಯವಸ್ಥಾಪಕ ಪ್ರತೀಕ್ ಗೋಸ್ವಾಮಿ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಬಿಜೆಪಿ ಮುಖಂಡರು ಬುಧವಾರ ಮನವಿ ಸಲ್ಲಿ
ಹೊಸದಿಲ್ಲಿ, ಫೆ. 19: ದೇಶದಲ್ಲಿ ನಕ್ಸಲ್ ಪ್ರಭಾವಿತ ಜಿಲ್ಲೆಗಳ ಸಂಖ್ಯೆ ಎಂಟರಿಂದ ಏಳಕ್ಕೆ ಇಳಿದಿದೆ ಎಂದು ಹೊಸ ಸಮೀಕ್ಷೆಯೊಂದು ತಿಳಿಸಿದೆ. ಈ ಬೆಳವಣಿಗೆಯು 2026ರ ಮಾರ್ಚ್ ವೇಳೆಗೆ ನಕ್ಸಲ್ ಹೋರಾಟವನ್ನು ಕೊನೆಗೊಳಿಸುವ ಕೇಂದ್ರ ಸರಕಾ
ಸುರಪುರ: ಹಿರಿಯ ನಾಗರಿಕರ ಸುರಕ್ಷತೆ, ಗೌರವ ಹಾಗೂ ಆರೈಕೆಯನ್ನು ಖಚಿತಪಡಿಸಲು ಪೊಲೀಸ್ ಇಲಾಖೆಯ ವತಿಯಿಂದ ಸಮುದಾಯ ಪೊಲೀಸ್ ‘ಆಸರೆ’ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ಎಂ ಅವರು ನಗರದ
ಸುರಪುರ: ತಾಲೂಕಿನ ಕಿರದಳ್ಳಿ ಹಾಗೂ ಮಾಲಗತ್ತಿ ಗ್ರಾಮ ಪಂಚಾಯಿತಿಗಳಲ್ಲಿ ಸರ್ಕಾರದ ಅನುದಾನ ದುರ್ಬಳಕೆ ನಡೆದಿದೆ ಎಂದು ಆರೋಪಿಸಿ ವಿಶ್ವಮಾನವ ಡಾ.ಭೀಮರಾವ್ ಅಂಬೇಡ್ಕರ್ ರಕ್ಷಣಾ ವೇದಿಕೆಯ ಮುಖಂಡರು ತನಿಖೆಗೆ ಒತ್ತಾಯಿಸಿದ್ದಾರ
ರಾಯಪುರ,ಫೆ.19: ಛತ್ತೀಸ್ಗಡದ ಧಮ್ತಾರಿ ಜಿಲ್ಲೆಯ ಗ್ರಾಮವೊಂದರಲ್ಲಿ ನಿಗೂಢ ಸರಣಿ ಘಟನೆಗಳಲ್ಲಿ 35 ಶಾಲಾ ಮಕ್ಕಳು ಶಾಲೆಯ ಆವರಣದಲ್ಲಿ ಬ್ಲೇಡ್ಗಳಿಂದ ತಮ್ಮ ಮಣಿಗಂಟುಗಳನ್ನು ಕತ್ತರಿಸಿಕೊಂಡಿದ್ದು ಬೆಳಕಿಗೆ ಬಂದಿದೆ. ಮಕ್ಕಳು ಪರ
ವಿಜಯಪುರ : ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದು ಗನ್ ತೋರಿಸಿ ಚಿನ್ನದ ಅಂಗಡಿಯನ್ನು ದೋಚಿದ್ದ ಇಬ್ಬರು ಅಂತರಾಜ್ಯ ಮೂಲದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಲಕ್ಷಾಂತರ ರೂ.
ಯಾದಗಿರಿ: ವಿಧಾನಸೌಧದ ಅಂಗಳದಲ್ಲಿ ಮಾಧ್ಯಮಗಳ ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಹೊಸ ನಿಯಾಮವಳಿ ರೂಪಿಸಿರುವುದನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕು
ತಿರುವನಂತಪುರ,ಫೆ.19: ಎರ್ನಾಕುಲಂ ಜಿಲ್ಲೆಯ ಅಳಂಗಡ್ನಲ್ಲಿ ದೇವಸ್ವಂ ಉದ್ಯೋಗಿಗಳ ಒಕ್ಕೂಟದಿಂದ ಜಾತಿ ತಾರತಮ್ಯ, ಬೆದರಿಕೆಗಳು ಮತ್ತು ಸುಳ್ಳು ದೂರುಗಳನ್ನು ಆರೋಪಿಸಿ ದಲಿತ ಅರ್ಚಕರೋರ್ವರು ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್
ಯಾದಗಿರಿ: ಛತ್ರಪತಿ ಶಿವಾಜಿ ಅವರ ಸ್ವರಾಜ್ಯ ಹೋರಾಟ, ತ್ಯಾಗ ಮತ್ತು ಬಲಿದಾನ ಯುವಜನಾಂಗಕ್ಕೆ ಸ್ಫೂರ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಹೇಳಿದರು. ನಗರದ ಭವಾನಿ ಮಂದಿರದಲ್ಲಿ ಛತ್ರಪತಿ ಶಿವಾಜಿ ಜಯಂತ್ಯೋತ್ಸ
ಮಂಗಳೂರು, ಫೆ.19: ವಿದುಷಿ ಶ್ರೀಯಾ ರಾವ್ ಸಣ್ಣಯ್ಯ ಇವರ ಭರತನಾಟ್ಯ ರಂಗಪ್ರವೇಶವು ಫೆ.22 ರಂದುಸಂಜೆ 5 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ನೃತ್ಯ ಸುಧಾ (ರಿ) ಸಂಸ್ಥೆಯ ಸ್ಥಾಪಕಿ ಮತ್ತು ಶ್ರೀಯಾ ತಾ
ಆನೂರ ಕೆ., ಹತ್ತಿಕುಣಿ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳಿಗೆ ಅಡಿಗಲ್ಲು
► ಹನೆಹಳ್ಳಿ ಕೃಷ್ಣ ಕಗ್ಗೊಲೆ ಸಿಐಡಿ ತನಿಖೆಗೆ; ಅಂಬೇಡ್ಕರ್► ಮನೆ ನಿರ್ಮಾಣಕ್ಕೆ 9 ಲಕ್ಷ ರೂ. ನೀಡಲು ಆಗ್ರಹ
20 ವರ್ಷ ಹಳೆಯ ಅತ್ಯಾಚಾರ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬನ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಿ ಛತ್ತೀಸ್ಗಢ ಹೈಕೋರ್ಟ್ ತೀರ್ಪು ನೀಡಿದೆ. ಆತ ಮಾಡಿದ್ದು ಅತ್ಯಾಚಾರವಲ್ಲ, ಅತ್ಯಾಚಾರಕ್ಕೆ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ತನ್ನ ಚುನಾವಣಾ ಸಿದ್ಧತೆಯನ್ನು ಚುರುಕುಗೊಳಿಸಿದೆ. ತನ್ನ ಚುನಾವಣಾ ಪ್ರಣಾಳಿಕೆಯನ್ನು ಫೆಬ್ರವರಿ 27ರಂದು ಬ
ಕೆಲಸ ಕಳೆದುಕೊಂಡ ಸಫಾಯಿ ಕರ್ಮಚಾರಿಗಳ ಮರುನೇಮಕಕ್ಕೆ ಆದೇಶ

30 C