ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ 5 ಮಂದಿಗೆ ಸಚಿವ ಸ್ಥಾನ ನೀಡಬೇಕು. ಈ ಸಂಬಂಧ ಹೈಕಮಾಂಡ್ಗೆ ಪತ್ರ ಬರೆದಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದ
ಮೈಸೂರು: ಮೈಸೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಳೆದ ಆರು ತಿಂಗಳಲ್ಲಿ ನಡೆದ 105 ಕಳವು ಪ್ರಕರಣ ಪತ್ತೆಹಚ್ಚಿದ್ದು, 2.96 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಸುದ
ಚಿಕ್ಕಮಗಳೂರು: ಕಾಡಾನೆಗಳ ಹಾವಳಿಯಿಂದ ತತ್ತರಿಸಿರುವ ಕಾಫಿನಾಡಿನ ಜನತೆಗೆ ಈಗ ಕಾಡುಕೋಣಗಳ ಉಪಟಳ ಹೊಸ ಆತಂಕ ತಂದೊಡ್ಡಿದೆ. ಕೊಪ್ಪ ತಾಲೂಕಿನ ಮೇಗುಂದ ಹೋಬಳಿಯ ಮುಂಡೋಳು ಗ್ರಾಮದಲ್ಲಿ ಬುಧವಾರ ಮುಂಜಾನೆ ಕೃಷಿಕರೊಬ್ಬರ ಮೇಲೆ ಕಾಡ
ಮಂಡ್ಯ: ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡ್ಡಿದ್ದ ತಾಲೂಕಿನ ಚಿಕ್ಕಮಂಡ್ಯ ಗ್ರಾಮದ ಯುವಕ ದರ್ಶನ್ ಅವರ ಅಂಗಾಂಗಗಳನ್ನು ದಾನಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಬೈಕ್ನಿಂದ ಬಿದ್ದು ದರ್ಶನ
► ಇಸ್ರೇಲ್ ಸಂಸತ್ತು ನೆಸ್ಸೆಟನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿ ► ಮೋದಿಗೆ ನೆಸ್ಸೆಟ್ ನ ಅತ್ಯುನ್ನತ ಗೌರವ ಪ್ರದಾನ
ಹೊಸದಿಲ್ಲಿ, ಫೆ. 25: ಭಾಷಣಗಳು, ಮೀಮ್ಸ್, ವ್ಯಂಗ್ಯಚಿತ್ರಗಳು ಅಥವಾ ದೃಶ್ಯಕಲೆಗಳ ಮೂಲಕ ಯಾವುದೇ ಸಮುದಾಯವನ್ನು ನಿಂದಿಸುವುದು ಅಥವಾ ಅವಹೇಳನ ಮಾಡುವುದು ಸಾಂವಿಧಾನಿಕವಾಗಿ ಅನುಮತಿಸಲ್ಪಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ
ಮಂಗಳೂರು: ಮಕ್ಕಳಿಗೆ ಅನುಕೂಲಕರವಾದ ವಿಶಿಷ್ಟ ಲೆಂಟನ್ ಪ್ರಕಟಣೆ ‘ಲೆಂಟನ್ ಗಾಸ್ಪೆಲ್ ಕಾಮಿಕ್ಸ್’ ಪುಸ್ತಕವನ್ನು ಮಂಗಳೂರು ಬಿಕರ್ಣಕಟ್ಟೆಯ ಇನ್ಫಂಟ್ ಜೀಸಸ್ ಶ್ರೈನ್ನಲ್ಲಿ ಇತ್ತೀಚೆಗೆ ಬಿಡುಗಡೆಗೊಂಡಿತು. ಇನ್ಫೆಂಟ್ ಜೀಸಸ್
ಮಂಗಳೂರು: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್ಐಟಿಕೆ ) ಸುರತ್ಕಲ್ನಲ್ಲಿ ಪ್ರತಿದಿನ ಒಂದು ಮಿಲಿಯನ್ ಲೀಟರ್ ಸಂಗ್ರಹ ಸಾಮರ್ಥ್ಯ ಹೊಂದಿರುವ ಅತ್ಯಾಧುನಿಕ ನೀರು ಶುದ್ಧೀಕರಣ ಘಟಕ ಮಂಗಳವಾರ ಆರಂಭಗೊಂಡಿತು. ಈ ಕಾರ್ಯಕ್
ಅಕ್ರಮ ವಲಸಿಗರಿಗೆ ವಾಣಿಜ್ಯ ಚಾಲನಾ ಪರವಾನಗಿ ನೀಡುವುದನ್ನು ನಿರ್ಬಂಧಿಸುವ ಗುರಿಯನ್ನು ಹೊಂದಿರುವ ‘ಡೆಲಿಲಾ ಕಾನೂನು’ ಅನುಷ್ಠಾನಕ್ಕಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 24ರಂದು ಯುಎಸ್ ಕಾಂಗ್ರೆಸ್ನ ಜಂಟ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ನಲ್ಲಿ ನಡೆದಿವೆ ಎನ್ನಲಾದ ಅವ್ಯವಹಾರಗಳು ಸಾಬೀತಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ನ ಆಡಳಿತಾಧಿಕಾರಿ ಮಹೇಶ್ ಜೋಶಿ ಅವರಿಗೆ ಕಾರಣ ಕೇಳಿ ನೋಟೀಸ್ ನೀಡಿದ್ದಾರೆ. ಕಸಾಪದ ಅವ್ಯವಹಾರಗಳ ವಿಚ
ಕಾರ್ಕಳ, ಫೆ.25: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಾಮಾಜಿಕ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ ಎಂದ
ನರ್ಸ್, ವೈದ್ಯರು, ಆಸ್ಪತ್ರೆಯ ಮಂಡಳಿ ವಿರುದ್ಧ ಪ್ರಕರಣ ದಾಖಲು
ಲಾತಿಹಾರ್ (ಜಾರ್ಖಂಡ್), ಫೆ.25: ಗಂಡನ ಜೀವ ಉಳಿಸಲು ನಡೆಸಿದ ಹತಾಶ ಪ್ರಯತ್ನ ಕೊನೆಗೆ ದಂಪತಿಯ ದಾರುಣ ಸಾವಿನಲ್ಲಿ ಅಂತ್ಯಗೊಂಡಿರುವ ಘಟನೆ ಜಾರ್ಖಂಡ್ನ ಲಾತಿಹಾರ್ ಜಿಲ್ಲೆಯಲ್ಲಿ ನಡೆದಿದೆ. ಏರ್ ಆಂಬ್ಯುಲೆನ್ಸ್ ಅಪಘಾತದಲ್ಲಿ ಗಂಭೀ
ವಾಷಿಂಗ್ಟನ್, ಫೆ.25: ಅಮೆರಿಕವನ್ನು ಹೊಡೆಯಬಹುದಾದ ಕ್ಷಿಪಣಿಯನ್ನು ಅಭಿವೃದ್ಧಿಗೊಳಿಸಲು ಇರಾನ್ ಪ್ರಯತ್ನಿಸುತ್ತಿದೆ. ಜೊತೆಗೆ ಕಳೆದ ವರ್ಷ ಅಮೆರಿಕದ ದಾಳಿಗಳಿಗೆ ಗುರಿಯಾದ ಪರಮಾಣು ಕಾರ್ಯಕ್ರಮವನ್ನು ಮರು ನಿರ್ಮಾಣ ಮಾಡಲು ಕೆಲ
ಚೆನ್ನೈ,ಫೆ.25: ಹಿರಿಯ ಸಿಪಿಐ ನಾಯಕ ಆರ್.ನಲ್ಲಕನ್ನು (101) ಅವರು ಬುಧವಾರ ಇಲ್ಲಿಯ ರಾಜೀವ್ ಗಾಂಧಿ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಫೆ.1ರಂದು ನಲ್ಲಕನ್ನು ಅವ
ಕಾರ್ಕಳ, ಫೆ.25: ತಾಲೂಕಿನ ಕಾಬೆಟ್ಟುವಿನಲ್ಲಿ ಸುಮಾರು ಆರು ಕೋಟಿ ರೂ. ವೆಚ್ಚದಲ್ಲಿ ಭವ್ಯ ಹಾಗೂ ವಿನೂತನ ರೀತಿಯಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನವನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉದ್ಘಾಟಿಸಿ ಲ
ನ್ಯೂಯಾರ್ಕ್, ಫೆ.25: ಕಳೆದ ವರ್ಷ(2025) ಪತ್ರಕರ್ತರಿಗೆ ಅತ್ಯಂತ ಮಾರಣಾಂತಿಕ ವರ್ಷವಾಗಿದ್ದು 129 ಪತ್ರಕರ್ತರ ಹತ್ಯೆಯಾಗಿದೆ. ಇದರಲ್ಲಿ 89 ಹತ್ಯೆಗಳಿಗೆ ಇಸ್ರೇಲ್ ಹೊಣೆಯಾಗಿದೆ ಎಂದು ಜಾಗತಿಕ ಮಾಧ್ಯಮ ಕಾವಲು ಸಮಿತಿ `ದಿ ಕಮಿಟಿ ಟು ಪ್ರೊ
ದಾಳಿಯ ಆರೋಪ ತಳ್ಳಿ ಹಾಕಿದ ಕೆಎಸ್ಯು, ‘ಅತ್ಯುತ್ತಮ ನಟಿ’ ಎಂದು ವ್ಯಂಗ್ಯ
ದೇರಳಕಟ್ಟೆ,ಫೆ.25: ಮೇಲ್ತೆನೆ (ಬ್ಯಾರಿ ಎಲ್ತ್ಕಾರ್-ಕಲಾವಿದರಮಾರೊ ಕೂಟ) ಇದರ ವತಿಯಿಂದ ನಾಟೆಕಲ್ ವಿಜಯನಗರದ ಇಲೈಟ್ ಟ್ಯೂಶನ್ ಸೆಂಟರ್ನಲ್ಲಿ ಮಂಗಳವಾರ ಇಫ್ತಾರ್ ಕೂಟ ನಡೆಯಿತು. ಮೇಲ್ತೆನೆಯ ಅಧ್ಯಕ್ಷ ಮಂಗಳೂರ ರಿಯಾಝ್ ಮತ್ತು ಮ
ಶಿಲ್ಲಾಂಗ್: ಪತಿಗೆ ಪತ್ನಿಯೇ ಸದನದಲ್ಲಿ ಪ್ರಶ್ನೆ ಕೇಳಿದ ಅಪರೂಪದ ಘಟನೆಗೆ ಮೇಘಾಲಯ ವಿಧಾನಸಭೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಅವರಿಗೆ ಅವರ ಪತ್ನಿ ಹಾಗೂ ಗಂಬೆಗ್ರೆ ಕ್ಷೇತ್ರದ ಶಾಸಕಿ ಮೆಹ್ತಾಬ್ ಚ
ಕನ್ನಡ ಸಾಹಿತ್ಯ ಸಂಘದ ಕಾರ್ಯಚಟುವಟಿಕೆಗಳ ಉದ್ಘಾಟನೆ
ಆರೋಗ್ಯ ಇಲಾಖೆಯ ಉರ್ದು ಜಾಹೀರಾತಿಗೆ ಆಕ್ಷೇಪಿಸಿರುವ ಬಿಜೆಪಿ ವಿರುದ್ದ ಸಚಿವ ಆಕ್ರೋಶ
ಕಾರ್ಕಳ ಕುಕ್ಕುಂದೂರಿನಲ್ಲಿ ಕಿಶನ್ ಸಭಾ ಸಭಾಂಗಣ ಉದ್ಘಾಟನೆ
ಮುಲ್ಕಿ: ದೇಶದ ಆರ್ಥಿಕ ವ್ಯವಸ್ಥೆಗಳನ್ನು ಅವಲೋಕಿಸಿದರೆ ಇತ್ತೀಚಿನ ದಿನಗಳಲ್ಲಿ ಸಹಕಾರಿ ಕ್ಷೇತ್ರಗಳು ಬಲಿಷ್ಠವಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಸಹಕಾರಿ ರಂಗವು ಎಲ್ಲಾ ಆರ್ಥಿಕ ವ್ಯವಸ್ಥೆಗೆ ನಾಯಕತ್ವ ವಹಿಸುವ ದ
ಚಿತ್ತಾಪುರ: ಪಟ್ಟಣದ ಅಂಬೇಡ್ಕರ್ ವೃತ್ತ, ಭುವನೇಶ್ವರಿ ವೃತ್ತ, ಜನತಾ ವೃತ್ತ, ಮಾರುಕಟ್ಟೆ ರಸ್ತೆ, ಕಪಡಾ ಬಜಾರ್, ನಾಗಾವಿ ವೃತ್ತದಲ್ಲಿ ಬುಧವಾರ ಬೆಳ್ಳಂ ಬೆಳ್ಳಗ್ಗೆ ಪಿಎಸ್ಐ ಮಂಜುನಾಥ ರೆಡ್ಡಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದ
ಜಕಾರ್ತಾ, ಫೆ. 25: ಜಾಗತಿಕ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದ್ದ 2014ರ ‘ಬಾಲಿ ಸೂಟ್ಕೇಸ್ ಹತ್ಯೆ’ ಪ್ರಕರಣದಲ್ಲಿ 11 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಅಮೆರಿಕ ಪ್ರಜೆಯನ್ನು ಇಂಡೋನೇಶಿಯಾ ಸರ್ಕಾರ ಮಂಗಳವಾರ ಬಿಡುಗಡ
ಮಂಗಳೂರು: ರೋಟರಿ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಆಶ್ರಯದಲ್ಲಿ ಅಂತರಾಷ್ಟ್ರೀಯ ರೋಟರಿ ಸಂಸ್ಥೆಯ 121ನೇ ಸ್ಥಾಪನಾ ದಿನಾಚರಣೆ ಹಾಗೂ ಸಾಧಕರಿಗೆ ಶ್ರೇಷ್ಠ ವೃತ್ತಿಪರ ಸೇವಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಗರದ ಆಫಿಸರ್ಸ್ ಕ್
ಮಂಗಳೂರು: ಅರ್ಹ ಫಲಾನುಭವಿಗಳು ಮಾತ್ರ ಗ್ಯಾರಂಟಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಜನರ ಸಮಸ್ಯೆಗಳನ್ನು ನಿವಾರಿಸಲು ಎಲ್ಲಾ ಇಲಾಖೆಗಳು ಸಮರ್ಥವಾಗಿ ಕಾರ್ಯನಿರ್ವಹಿಸಬೇಕು ಎಂದು ದ.ಕ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅ
ಕಸಾಪದಲ್ಲಿ ಅಕ್ರಮ ಆರೋಪ
ಕೊಣಾಜೆ, ಫೆ.25: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷ
ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆ ಆವರಣದಲ್ಲಿ ಸುಮಾರು 76 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 210 ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆಯ ವಿಸ್ತರಣಾ ಕಟ್ಟಡವು ಆಗಸ್ಟ್ ಮಾಹೆಗೆ ಮತ್ತು 92 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲ
ಮುಂಬೈ, ಫೆ. 25: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ನಿಧನರಾದ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲು ಮುಂಬೈ ಪೊಲೀಸರು ನಿರಾಕರಿಸಿದ್ದಾರೆ ಎಂದು ಎನ್ಸಿಪಿ (ಎಸ್ಪಿ) ಶಾಸಕ ರೋಹಿತ್ ಪವಾರ್ ಬು
ಗೋದುತಾಯಿ ಕಾಲೇಜಿನಲ್ಲಿ ಬಿ.ಎಸ್ಸಿ ಲ್ಯಾಬ್ ಉದ್ಘಾಟನೆ
ಬೆಂಗಳೂರು: ಮಕ್ಕಳ ಆರೈಕೆ ರಜೆ (ಸಿಸಿಎಲ್) ಎನ್ನುವುದು ಮಗುವಿನ ಹಕ್ಕು. ಬೇರೆ ಎಲ್ಲ ರಜೆಗಳನ್ನು ನೀಡುವ ವಿವೇಚನಾ ಅಧಿಕಾರ ಉದ್ಯೋಗದಾತರಿಗೆ ಇದೆಯಾದರೂ, ಸಿಸಿಎಲ್ ಕೋರಿಕೆ ಬಂದಾಗ ನಿರಾಕರಿಸದೆ ಆದ್ಯತೆ ಮೇರೆಗೆ ರಜೆ ಮಂಜೂರು ಮ
ಉಡುಪಿ, ಫೆ.25: ತಪ್ಪು ಯಾವುದು, ಸರಿ ಯಾವುದು ಎಂದು ತಿಳಿಸಿ ಕೊಡುವ ನಾಟಕಗಳು ಸಮಾಜವನ್ನು ಸದಾ ಎಚ್ಚರಿಸುತ್ತಿರುತ್ತವೆ. ಸರಿದಾರಿಯಲ್ಲಿ ನಡೆಯಲು ಬೆಳಕು ತೋರುತ್ತವೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾ
ಉಡುಪಿ, ಫೆ.25: ಉಡುಪಿ ನಗರಸಭೆಯ ತೆರಿಗೆ ಪಾವತಿ ರಶೀದಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಬಿಜೆಪಿ ಉಡುಪಿ ನಗರ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ಮನವಿ ಸಲ್ಲಿಸಲಾಯಿತು. ಉಡ
ಹರಪನಹಳ್ಳಿ : ‘ಮರಿಯಮ್ಮನಹಳ್ಳಿ–ಶಿವಮೊಗ್ಗ ರಾಜ್ಯ ಹೆದ್ದಾರಿ ರಸ್ತೆ ನಿರ್ಮಾಣದಿಂದ ಮೂರು ಜಿಲ್ಲೆಗಳ ಸಾರಿಗೆ ಸಂಪರ್ಕ ವ್ಯವಸ್ಥೆ ಸುಗಮವಾಗಲಿದೆ’ ಎಂದು ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ತಿಳಿಸಿದರು. ನಗರದ ಸರ್ಕಾ
ಕೊಲಂಬೊ, ಫೆ.25: ಪಾಕಿಸ್ತಾನ ತಂಡವನ್ನು ಮಂಗಳವಾರ ಸೂಪರ್-8 ಪಂದ್ಯದಲ್ಲಿ ಮಣಿಸಿರುವ ಇಂಗ್ಲೆಂಡ್ ಕ್ರಿಕೆಟ್ ತಂಡವು ಪುರುಷರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿ ಫೈನಲ್ಗೆ ಅರ್ಹತೆ ಪಡೆದಿರುವ ಮೊದಲ ತಂಡ ಎನಿಸಿಕೊಂಡಿದೆ. ಈ ಫಲಿತಾ
ಕೊಟ್ಟೂರು : ಪಟ್ಟಣದಲ್ಲಿ ನಡೆಯುತ್ತಿರುವ ಪ್ರಜಾಸೌಧ ಕಾಮಗಾರಿ ಗುಣಮಟ್ಟದಿಂದ ನಡೆಯುತ್ತಿದೆ ಎಂದು ಶಾಸಕ ಶಾಸಕ ಕೆ.ನೇಮಿರಾಜ್ ನಾಯ್ಕ್ ತಿಳಿಸಿದ್ದಾರೆ. ಪ್ರಜಾಸೌಧ ಕಾಮಗಾರಿ ಸ್ಥಳವನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿ
theprint. in ವರದಿ
ಬಳ್ಳಾರಿ/ ಕಂಪ್ಲಿ : ತಾಲೂಕಿನ ಮುದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಡಿಪ್ಲೋಮಾ ಪಾಲಿಟೆಕ್ನಿಕ್ ಕಾಲೇಜು ಮುಂಭಾಗದಲ್ಲಿ ಬಸ್ಗಳು ನಿಲ್ಲಿಸದೇ ಇರುವುದರಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂ
ಹೊಸದಿಲ್ಲಿ,ಫೆ.25: ಕೈಗಾರಿಕೋದ್ಯಮಿ ಅನಿಲ್ ಅಂಬಾನಿಯವರ ಗ್ರೂಪ್ ಕಂಪೆನಿ ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್ಕಾಮ್) ಭಾಗಿಯಾಗಿರುವ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯನ್ನು ತೀವ್ರಗೊಳಿಸಿ
ಹಲವಾರು ವರ್ಷಗಳಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದ ಎಂ. ದಾದಾ ಖಲಂದರ್ ಅವರನ್ನು ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರನ್ನಾಗ
ಹೊಸದಿಲ್ಲಿ, ಫೆ. 25: ನೋಂದಾಯಿತ ಸಿಮ್ ಮೊಬೈಲ್ ಫೋನ್ನಲ್ಲಿ ಇದ್ದರೆ ಮಾತ್ರ ವಾಟ್ಸ್ಆ್ಯಪ್ ಮತ್ತು ಟೆಲಿಗ್ರಾಮ್ ಮುಂತಾದ ಸಂದೇಶವಾಹಕ ಆ್ಯಪ್ಗಳು ಕಾರ್ಯನಿರ್ವಹಿಸಬೇಕು ಹಾಗೂ ಡೆಸ್ಕ್ಟಾಪ್ ಕಂಪ್ಯೂಟರ್ಗಳಲ್ಲಿ ಸಂದೇಶವಾಹಕ
ಗಂಗೊಳ್ಳಿ, ಫೆ.25: ವಿಪರೀತ ಮದ್ಯ ಸೇವನೆ ಮಾಡುವ ಚಟ ಹೊಂದಿದ್ದ ಗುಜ್ಜಾಡಿ ಗ್ರಾಮದ ಕೊಡಪಾಡಿಯ ಸುಧಾಕರ ಶೇರುಗಾರ(37) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.24ರಂದು ರಾತ್ರಿ ವೇಳೆ ಮನೆಯ ಎದುರಿನ ಜಗಲಿಯಲ್ಲಿ ಪಕ್ಕಾಸಿಗೆ ನೇಣು ಬಿಗ
ಚೆನ್ನೈ, ಫೆ. 25: ಕನ್ನಡದ ವರ ನಟ ಡಾ. ರಾಜ್ಕುಮಾರ್ ಅವರ ಅಪಹರಣ ಪ್ರಕರಣದಲ್ಲಿ 9 ಮಂದಿಯನ್ನು ಖುಲಾಸೆಗೊಳಿಸಿ ಗೋಪಿಚೆಟ್ಟಿಪಾಳಯಂ ಸೆಷನ್ಸ್ ನ್ಯಾಯಾಲಯ ನೀಡಿದ ಆದೇಶವನ್ನು ಮದ್ರಾಸ್ ಉಚ್ಚ ನ್ಯಾಯಾಲಯ ಬುಧವಾರ ಎತ್ತಿ ಹಿಡಿದಿದೆ. ಈರ
ಉಡುಪಿ, ಫೆ.25: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶೋರೂಂನಲ್ಲಿ ಮಾ.5ರವರೆಗೆ ಹಮ್ಮಿಕೊಳ್ಳ ಲಾಗಿರುವ ಹೆರಿಟೇಜ್ ಜ್ಯುವೆಲ್ಲರಿ ಶೋಗೆ ಬುಧವಾರ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಗ್ರಾಹಕರಾದ ಪೂಜಾ ಹೆಗ್ಡ
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಮಂಗಳವಾರ ಆಳಂದ ತಾಲೂಕು ಪ್ರವಾಸ ಕೈಗೊಂಡಿದ್ದು, ತಾಲೂಕಿನ ಗೋಳಾ ಗ್ರಾಮಕ್ಕೆ ಭೇಟಿ ನಿಡಿ ಬೆಲ್ಲ ತಯಾರಿಸುವ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಲ್ಲ ತಯ
ಕಲಬುರಗಿ: ಸೇಡಂ ಹಾಗೂ ಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಯನ್ನು ವಶಕ್ಕೆ ಪಡೆದು ಅವರಿಂದ 26.54 ಲಕ್ಷ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ ಎ
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭವತಿಯನ್ನಾಗಿಸಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಪೊಕ್ಸೊ-ಎಫ್ಟಿ ಎಸ್
ಜೆರುಸಲೇಂ, ಫೆ.25: ಅಮೆರಿಕ ಈ ವಾರ ಪಶ್ಚಿಮದಂಡೆಯ ವಸಾಹತುಗಳಲ್ಲಿ ಸ್ಥಳದಲ್ಲಿಯೇ ಪಾಸ್ಪೋರ್ಟ್ ಸೇವೆಗಳನ್ನು ಒದಗಿಸುತ್ತದೆ. ಆಕ್ರಮಿತ ಪ್ರದೇಶದಲ್ಲಿ ವಸಾಹತುಗಾರರಿಗೆ ಇದೇ ಮೊದಲ ಬಾರಿ ಅಮೆರಿಕದ ಕಾನ್ಸುಲರ್ ಅಧಿಕಾರಿಗಳು ಈ ರೀ
ಇಸ್ಲಮಾಬಾದ್, ಫೆ.25: ಪ್ರಧಾನಿ ನರೇಂದ್ರ ಮೋದಿಯವರ ಎರಡು ದಿನಗಳ ಇಸ್ರೇಲ್ ಭೇಟಿಗೆ ಪಾಕಿಸ್ತಾನದ ರಾಜಕೀಯ ವಲಯ ಮತ್ತು ಮಾಧ್ಯಮಗಳಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಇಸ್ರೇಲ್ ಮತ್ತು ಹೊಸದಿಲ್ಲಿ ನಡುವೆ ಬೆಳೆಯುತ್ತಿ
ದೇವದುರ್ಗ : 2ನೇ ಕಲ್ಯಾಣ ಕರ್ನಾಟಕ ಕ್ರೀಡಾ ಕರಾಟೆ ಅಸೋಸಿಯೇಷನ್ ವತಿಯಿಂದ ಕಲಬುರ್ಗಿ ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಒಳಕ್ರೀಡಾಂಗಣದಲ್ಲಿ ಫೆಬ್ರವರಿ 21 ಮತ್ತು 22ರಂದು ನಡೆದ 2026ನೇ ಸಾಲಿನ ಚಾಂಪಿಯನ್ ಕರಾಟೆ ಕಟಾ ಸ್ಪರ್ಧೆಯಲ್ಲ
ಮಸ್ಕಿ : ತಾಲೂಕಿನ ವಟಗಲ್ ಗ್ರಾಮ ಪಂಚಾಯಿತಿ ಎದುರು ವಿಬಿ ಜಿ ರಾಮ್ ಜಿ ಕೂಲಿಕಾರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಸ.ನಂ. 170ರಲ್ಲಿ ಕೆರೆ ಹೂಳೆತ್ತುವ ಕಾಮಗಾರಿಯನ್ನು 14 ದಿನಗಳ ಕಾಲ ನಿರ್ವಹಿಸಿದ
ಟೆಲ್ಅವೀವ್, ಫೆ.25: ಇಸ್ರೇಲ್ ಜೊತೆಗಿನ ಶಾಶ್ವತ ಮತ್ತು ಆಳವಾದ ಸ್ನೇಹವನ್ನು ಭಾರತ ಗೌರವಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಎರಡು ದಿನಗಳ ಇಸ್ರೇಲ್ ಭೇಟಿಗಾಗಿ ಬುಧವಾರ ಟೆಲ್ಅವೀವ್ನ ಬೆನ್ ಗ್ಯುರ
ರಾಯಚೂರು : ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಹಾಗೂ ಟಿವಿ ವೀಕ್ಷಣೆಯನ್ನು ಕಡಿಮೆ ಮಾಡಿ ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕ
ರಾಯಚೂರು : ಮುದುಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಟ್ಟೂರು ತಾಂಡದಲ್ಲಿ ನಡೆದ ಘಟನೆಯ ಸಂಬಂಧ, ಮುದುಗಲ್ ಪಿಎಸ್ಐ ವೆಂಕಟೇಶನಾಯಕ ಸುಳ್ಳು ಆರೋಪ ಮಾಡಿ ಹಲ್ಲೆ ನಡೆಸಿದ್ದು, ಮಹಿಳೆಯರ ಮೇಲೂ ದೌರ್ಜನ್ಯ ಎಸಗಿದ್ದಾರೆ ಎಂದು ರಾಮಪ್ಪ ನಾ
ಅರ್ಜಿದಾರರು ವ್ಯಕ್ತಪಡಿಸಿದ ಆತಂಕ ಬಹುಶಃ ನಿಜವಾಗಿರಬಹುದು ಎಂದ ನ್ಯಾಯಾಲಯ
ಯಾದಗಿರಿ : ಶಹಾಪುರ ತಾಲೂಕಿನ ಮಹಲ್ ರೋಜಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ, ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಹಿನ್ನೆಲೆಯಲ
ಹುಬ್ಬಳ್ಳಿ, ಫೆ.25: ನಾಯಕ ಪರಾಸ್ ಡೋಗ್ರಾ(70 ರನ್, 166 ಎಸೆತ, 8 ಬೌಂಡರಿ), ಕನ್ಹಯ್ಯ ವಧಾವನ್(70 ರನ್, 109 ಎಸೆತ, 9 ಬೌಂಡರಿ)ಹಾಗೂ ಸಾಹಿಲ್ ಲೋಟ್ರಾ(ಔಟಾಗದೆ 57 ರನ್, 93 ಎಸೆತ, 7 ಬೌಂಡರಿ)ಅರ್ಧಶತಕಗಳ ಕೊಡುಗೆಯ ನೆರವಿನಿಂದ ಜಮ್ಮು-ಕಾಶ್ಮೀರ ಕ್ರಿಕೆಟ್
ಚೆನ್ನೈ, ಫೆ.25: ಟೀಮ್ ಇಂಡಿಯಾದ ಪಾಲಿಗೆ ನೈಜ ವಿಶ್ವಕಪ್ ಸವಾಲು ಇದೀಗ ಎದುರಾಗಿದ್ದು, ಏಕಾಏಕಿ ಎಲ್ಲವೂ ಅದರ ನಿಯಂತ್ರಣ ತಪ್ಪಿಹೋಗಿದೆ. ಅಹ್ಮದಾಬಾದ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಸೂಪರ್-8 ಪಂದ್ಯದಲ್ಲಿ 76 ರನ್ಗಳಿಂದ
ಹೊಸದಿಲ್ಲಿ, ಫೆ.25: ಎಡಗೈ ಬ್ಯಾಟರ್ ರಿಂಕು ಸಿಂಗ್ ಭಾರತೀಯ ತಂಡವನ್ನು ಸೇರಿಕೊಂಡಿದ್ದಾರೆ ಎಂದು ಭಾರತ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಸೀತಾಂಶು ಕೋಟಕ್ ಬುಧವಾರ ಬಹಿರಂಗಪಡಿಸಿದ್ದಾರೆ. ‘‘ರಿಂಕು ಸಿಂಗ್ ಬುಧವಾರ ಸಂಜೆ ತಂಡವನ್
ರಾಂಚಿ, ಫೆ. 25: ರಾಂಚಿಯಲ್ಲಿ ಪತನಗೊಂಡು ಏಳು ಜನರ ಸಾವಿಗೆ ಕಾರಣವಾದ ‘ಬೀಚ್ಕ್ರಾಫ್ಟ್’ ವಿಮಾನವು 39 ವರ್ಷ ಹಳೆಯದಾಗಿತ್ತು ಹಾಗೂ ಅದು 6,600 ಗಂಟೆ ಹಾರಾಟ ನಡೆಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏಳು ಆಸನಗಳ ವಿಮಾನವು ಸೋಮವಾ
ವಿಜಯನಗರ / ಹೊಸಪೇಟೆ : ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸರ್ಜಾಪುರ ಬಳಿಯಿರುವ ಅಝೀಂ ಪ್ರೇಮ್ಜಿ ವಿಶ್ವವಿದ್ಯಾಲಯ ಕ್ಯಾಂಪಸ್ಗೆ ಮಂಗಳವಾರ ಸಂಜೆ ಸುಮಾರು 6 ಗಂಟೆ ವೇಳೆಗೆ 20 ಜನರ ಎಬಿವಿಪಿ ಸದಸ್ಯರ ಗುಂಪು ಅಕ್ರಮವಾಗಿ ಪ್ರವೇಶಿಸ
ಕುಂದಾಪುರ, ಫೆ.25: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಮತ್ತು ಮಣಿಪಾಲದ ಡಾ.ಟಿ.ಎಂ.ಎ ಪೈ ಫೌಂಡೇಶನ್ನ ಅಂಗಸಂಸ್ಥೆ ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್(ಎಂಎಸ್ಡಿಸಿ) ನಡುವೆ ಶೈಕ್ಷಣಿಕ ಒಪ್ಪಂದದ ಸಹಿ ಸಮಾರಂಭವು ಬ್ಯಾರೀಸ
ಉಡುಪಿ, ಫೆ.25: ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿವೃತ್ತ ನೌಕರರ ಸಂಘದ ವತಿಯಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ ಜಿಲ್ಲೆಗಳ ವಿಭಾಗ ಮಟ್ಟದ ಸಮಾವೇಶವನ್ನು ಬುಧವಾರ ಬ್ರಹ
ಉಡುಪಿ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಬೆಂಗಳೂರು: ರಾಜ್ಯ ಸರಕಾರ ವ್ಯಾಪ್ತಿಯಲ್ಲಿರುವ ಎಲ್ಲ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಾವು ಬದ್ಧವಾಗಿದ್ದು, ವಯೋಮಿತಿ ಹೆಚ್ಚಳದ ಬಗ್ಗೆಯೂ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾ
ತಿರುವನಂತಪುರ,ಫೆ.25: ಕೇರಳದಲ್ಲಿ ಇನ್ನು ಮುಂದೆ ಹೊಸ ಸರಕಾರಿ ಶಾಲೆಗಳು, ಕಾಲೇಜುಗಳು,ವಿವಿಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಧರ್ಮಾಧಾರಿತ ಹೆಸರುಗಳನ್ನು ಹೊಂದಿರುವುದಿಲ್ಲ. ಭವಿಷ್ಯದಲ್ಲಿ ಸ್ಥಾಪಿಸಲಾಗುವ ಯಾವುದೇ ಸರಕಾರಿ
ಪಾಟ್ನಾ,ಫೆ.25: ಮದುವೆ ಮಂಟಪದಲ್ಲೇ ಮದುಮಗಳಿಗೆ ಆಕೆಯ ಪ್ರೇಮಿಯೆನ್ನಲಾದ ಯುವಕನೋರ್ವ ಗುಂಡು ಹಾರಿಸಿದ ಘಟನೆ ಮಂಗಳವಾರ ರಾತ್ರಿ ಬಕ್ಸರ್ ಜಿಲ್ಲೆಯ ಚೌತಾದಲ್ಲಿ ಸಂಭವಿಸಿದೆ. ಪ್ರಸ್ತುತ ತಲೆಮರೆಸಿಕೊಂಡಿರುವ ಆರೋಪಿ ಆಕೆ ಇನ್ನೊಬ್ಬ
ಅಮರಾವತಿ,ಫೆ.25: ಪೂರ್ವ ಗೋದಾವರಿ ಜಿಲ್ಲೆಯ ರಾಜಮಂಡ್ರಿಯಲ್ಲಿ ಕಲಬೆರಕೆ ಹಾಲು ಕುಡಿದು ನಾಲ್ವರು ಮೃತಪಟ್ಟ ಮತ್ತು ಸುಮಾರು 15 ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯ ಕುರಿತು ವರದಿಯನ್ನು ಸಲ್ಲಿಸುವಂತೆ ಭಾರತೀಯ ಆಹಾರ
ರಾಯಚೂರು : ಮಸ್ಕಿ ತಾಲೂಕಿನ ಗೋನವಾರ ಸಮೀಪದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಜಮೀನುಗಳಿಗೆ ಹೋಗುವ ಗ್ರಾಮೀಣ ರಸ್ತೆಗಳಿಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್
ಸಿಂಧನೂರು : ಕಟಿಂಗ್ ಸರಿ ಇಲ್ಲ ಎಂದು ವಿದ್ಯಾರ್ಥಿಯ ತಲೆ ಕೂದಲು ಕತ್ತರಿಸಿದ ಶಿಕ್ಷಕರ ವಿರುದ್ಧ ಪಾಲಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆದಿದೆ. ನಗರದ ಹೋಲಿಫ್ಯಾಮಿಲಿ ಶಾಲೆಯಲ್ಲಿ 5ನೇ ತರಗತಿ ವಿದ್ಯಾಭ್ಯಾಸ ಮಾಡುತ್
ಕಲಬುರಗಿ: ಸೇಡಂನ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಶಮೀಮ್ ರಫತ್ ಅವರು ಗುಲ್ಬರ್ಗ ವಿಶ್ವವಿದ್ಯಾಲಯದ 43ನೇ ಘಟಿಕೋತ್ಸವದಲ್ಲಿ ಎಂ.ಎ ರಾಜ್ಯಶಾಸ್ತ್ರ ವಿಭಾಗದಲ್ಲಿ 6 ಚಿನ್ನದ ಪದಕ ಪಡೆದು ತಾಲೂಕಿಗೆ
ಸುರಪುರ : ಇನ್ನು ಕೆಲವೇ ದಿನಗಳಲ್ಲಿ ನಡೆಯಲಿರುವ ಎಸೆಸೆಲ್ಸಿ ಹಾಗೂ ಪಿಯುಸಿ ದ್ವಿತೀಯ ವರ್ಷದ ಅಂತಿಮ ಪರೀಕ್ಷೆಗಳನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಪತ್ರಿಕಾ ಪ್ರಕಟಣೆ ಮೂಲಕ ಆತ್ಮವಿಶ್ವ
ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆಗಳ ಇಲಾಖೆ(ಜಿಎಸ್ಟಿ) ಅಧಿಕಾರಿಗಳ ಸೋಗಿನಲ್ಲಿ ವ್ಯಾಪಾರಿಯೊಬ್ಬನನ್ನು ಬೆದರಿಸಿ 5 ಲಕ್ಷ ರೂ. ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಯಾದಗಿರಿ : ಅಪ್ರಾಪ್ತ ಹೆಣ್ಣುಮಕ್ಕಳು ಬಾಲಗರ್ಭಿಣಿಯಾಗಿ ಆರೋಗ್ಯ ಅಪಾಯಕ್ಕೆ ಒಳಗಾಗುವಂತಹ ಪರಿಸ್ಥಿತಿ ನಿರ್ಮಾಣವಾಗುವ ಮುನ್ನವೇ ಬಾಲ್ಯವಿವಾಹದಂತಹ ಸಾಮಾಜಿಕ ಸಮಸ್ಯೆಯನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಸಂಬಂಧಿತ ಅಧಿಕಾ
ಮುಂಬೈ, ಫೆ. 25: ಹನ್ನೆರಡನೇ ತರಗತಿ ಮಂಡಳಿ ಪರೀಕ್ಷೆಗಳಲ್ಲಿ ಸಾಮೂಹಿಕವಾಗಿ ನಕಲು ಮಾಡಲು ಕೃತಕ ಬುದ್ಧಿಮತ್ತೆ ಸಾಧನ ಚಾಟ್ಜಿಪಿಟಿಯನ್ನು ಬಳಸಿರುವುದು ಮಹಾರಾಷ್ಟ್ರದ ಗಡ್ಚಿರೋಳಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂ
ಪದವಿ ಪೂರ್ವ, ಪದವಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭ
ಯಾದಗಿರಿ : ಹೈದರಾಬಾದ್ ನಿಜಾಮರ ಕಾಲದಲ್ಲಿ ನಿರ್ಮಾಣಗೊಂಡ ಜಿಲ್ಲೆಯ ಭೀಮಾ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ರಾಜ್ಯ ಬಜೆ
ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ?. ಸರಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ ಸಾಕ್ಷಿ ಬೇಕೆ? ಇಡೀ ಕರ್ನಾಟಕ ರಾಜ್ಯ ಇಂದು ಅ
ವಾಡಿ : ಊರಿನ ಸರ್ಕಾರಿ ಶಾಲೆಗಳನ್ನು ಮುಚ್ಚಿ ಕೆಪಿಎಸ್ ಮ್ಯಾಗ್ನೇಟ್ ಶಾಲೆಗಳ ಸ್ಥಾಪನೆಗೆ ಮುಂದಾಗಿರುವ ರಾಜ್ಯ ಸರ್ಕಾರ ಸಾರ್ವತ್ರಿಕ ಶಿಕ್ಷಣಕ್ಕೆ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ
ಚಿಂಚೋಳಿ: ತಾಲ್ಲೂಕಿನ ಸುಕ್ಷೇತ್ರ ಚಿಂಚೋಳಿ ಪಟ್ಟಣದಲ್ಲಿ ಫೆ.26 ರಂದು ಹಾರಕೂಡದ ಚನ್ನಬಸವ ಶಿವಯೋಗಿಗಳ 75ನೇ ಜಾತ್ರಾ ಅಮೃತ ಮಹೋತ್ಸವ ಹಾಗೂ ರಥೋತ್ಸವವು ಅತ್ಯಂತ ವೈಭವದಿಂದ ಜರುಗಲಿದೆ. ಈ ನಿಮಿತ್ತ ನೀಡಲಾಗುವ ಪ್ರತಿಷ್ಠಿತ 2026ನೇ ಸಾ
ಹೊಸದಿಲ್ಲಿ, ಫೆ. 25: ಹಮ್ದರ್ದ್ (ವಕ್ಫ್) ಲ್ಯಾಬೊರೇಟರೀಸ್ ನ ಜನಪ್ರಿಯ ಪಾನೀಯ ‘ಶರ್ಬತ್ ರೂಹ್ ಅಫ್ಝಾ’ ವನ್ನು ಉತ್ತರ ಪ್ರದೇಶ ಮೌಲ್ಯವರ್ಧಿತ ತೆರಿಗೆ ಕಾಯ್ದೆ, 2008 (ಯುಪಿ ವ್ಯಾಟ್ ಕಾಯ್ದೆ) ಅಡಿಯಲ್ಲಿ ‘ಹಣ್ಣಿನ ಪಾನೀಯ/ಸಂಸ್ಕರಿಸಿದ ಹ
ಸೇಡಂ: ಮಾ.1ರಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತ್ಯೋತ್ಸವವನ್ನು ಅತಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಜಯಂತ್ಯೋತ್ಸವ ಸಮಿತಿ ತಾಲ್ಲೂಕು ಅಧ್ಯಕ್ಷರಾದ ರಮೇಶ್ ಅಳೋಳ್ಳಿ ಹೇಳಿದರು . ಪಟ್ಟಣದ ಪತ್ರಿಕಾ ಭವನದ
ಸೇಡಂ: ಶ್ರೀಮದ್ ಜಗದ್ಗುರು ರೇಣುಕ ಭಗವತ್ಪಾದರ 48ನೇ ಜಯಂತಿ ಉತ್ಸವ, ಧಾರ್ಮಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಮಾ.1 ರಂದು ಬಹಳ ವಿಜೃಂಭಣೆಯಿಂದ ಜರುಗಲಿದೆ ಎಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯೋತ್ಸವ ಸಮಿತಿ
ಬಸವಕಲ್ಯಾಣ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ-65ರ ಮೇಲಿರುವ ತಡೊಳಾ ಗ್ರಾಮದ ಭವಾನಿ ಮಂದಿರದ ಬಳಿ ಎರಡು ಲಾರಿಗಳ ಮಧ್ಯ ಅಪಘಾತ ಸಂಭವಿಸಿದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದ್ದು, ಲಾರಿ ಚಾಲಕರು ಅಪಾಯದಿಂದ ಪಾರಾಗಿದ್ದಾರೆ. ತಮಿಳ
ಬೀದರ್ : ಕಲ್ಯಾಣದಲ್ಲಿ ಇರುವ ಬಸವಣ್ಣನವರ ‘ಅರಿವಿನ ಮನೆ’ ಧ್ಯಾನ, ಪೂಜೆ, ತಪಸ್ಸು ನಡೆದ ಸಾಧನಾಗೃಹವೆಂದು ಸರ್ವವಿದಿತವಾಗಿದೆ. ಅದರ ಪಕ್ಕದಲ್ಲಿರುವ ಗವಿಯನ್ನು ಹಡಪದ ಅಪ್ಪಣ್ಣನವರ ಗವಿಯೆಂದು ಗುರುತಿಸಲಾಗುತ್ತಿತ್ತು. ಆದರೆ ಇತ್
ಬಸವಕಲ್ಯಾಣ : ನಗರದ ಹೊರವಲಯದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದ ಮೇಲ್ವಿಚಾರಕಿ ಪ್ರೀತಿ ಅವರನ್ನು ಸರಕಾರದ ಹಣ ದುರ್ಬಳಕೆ ಹಾಗೂ ಅಧಿಕಾರಿಗಳ ಆದೇಶ ಪಾಲಿಸದ ಆರೋಪದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇ

23 C