ಬೆಂಗಳೂರು : ಭಾರತದಲ್ಲಿನ ಅಮೆರಿಕನ್ ಕಾನ್ಸುಲ್ ಜನರಲ್ ಕ್ರಿಸ್ ಹಾಡ್ಜಸ್ ಮತ್ತು ಪೋಲೆಂಡ್ ದೇಶದ ಡಿಜಿಟಲೀಕರಣ ಖಾತೆ ಸಹಾಯಕ ಸಚಿವ ರಫಾಲ್ ರೊಸಿನ್ಕ್ಸಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರನ್ನು ಬುಧ
Image Source : AP ಹೊಸದಿಲ್ಲಿ, ನ. 19: ಟೆನಿಸ್ ಜಗತ್ತಿನ ದಿಗ್ಗಜ ರೋಜರ್ ಫೆಡರರ್ ಅಂತರ್ರಾಷ್ಟ್ರೀಯ ಟೆನಿಸ್ ಹಾಲ್ ಆಫ್ ಫೇಮ್ಗೆ ಸೇರ್ಪಡೆಗೊಂಡಿದ್ದಾರೆ ಎಂದು ರೋಡ್ ಐಲ್ಯಾಂಡ್ನಲ್ಲಿರುವ ಹಾಲ್ ಬುಧವಾರ ಘೋಷಿಸಿದೆ. ಇಪ್ಪತ್ತು ಗ್ರ್ಯಾನ್ ಸ್
ಉಡುಪಿ: ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ಮಂಗಳವಾರ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ಕರಾವಳಿಯ ಯಕ್ಷಗಾನ ಕಲಾವಿದರ ಕುರಿತು ಆಡಿ
ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಚಳಿ ಹೆಚ್ಚಾಗಿದ್ದು, ಸೂಕ್ತ ಹೊದಿಕೆಯಿಲ್ಲದ ಕಾರಣ ರಾತ್ರಿ ವೇಳೆ ನಿದ್ರೆ ಮಾಡಲಾಗುತ್ತಿಲ್ಲ. ಚಿಕ್ಕ ಹೊದಿಕೆಯನ್ನೇ ಸುತ್ತಿಕೊಂಡು ಜೈಲು ಕೋಣೆಯ ಮೂಲೆಯಲ್ಲಿ ಕುಳಿತುಕೊ
ಬೆಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಬೇರೆ ಯಾವುದೇ ಸ್ಥಳಗಳಲ್ಲಿ ಕಂಬಳ ಆಯೋಜಿಸದಂತೆ ರಾಜ್ಯ ಸರಕಾರವನ್ನು ನಿರ್ಬಂಧಿಸಲು ಹೈಕೋರ್ಟ್ ನಿರಾಕರಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ
ಕಲಬುರಗಿ: ಜಾತಿ ನಿಂದನೆ ಮಾಡಿರುವ ಆರೋಪದಲ್ಲಿ ಕಾಮಿಡಿ ಖಿಲಾಡಿಗಳು ಖ್ಯಾತಿಯ ನಟಿ ನಯನಾ ಅವರ ವಿರುದ್ಧ ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಶಿವಲಿಂಗಪ್ಪ ಭ
ಶಿವಮೊಗ್ಗ : ರಸ್ತೆಗೆ ಅಡ್ಡ ಬಂದ ಹಸುವಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮಿನಿ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗ ತಾಲೂಕು ಕೆಳಕಿನ ಕುಂಚೇನಹಳ್ಳಿಯಲ್ಲಿ ನಡೆದಿದೆ. ಮಿನಿ ಬಸ್ಸಿನಲ್ಲಿ ತರೀಕೆರೆ ಮೂಲದ ಸುಮಾರು 25 ಪ್ರವಾ
Photo Credit: Reuters ಕಿಂಗ್ಸ್ಟನ್(ಜಮೈಕಾ), ನ.19: ಕಿಂಗ್ಸ್ಟನ್ನಲ್ಲಿ ಜಮೈಕಾ ತಂಡದ ವಿರುದ್ಧ ಮಂಗಳವಾರ ಗೋಲುರಹಿತ ಡ್ರಾ ಸಾಧಿಸಿರುವ ವೆಸ್ಟ್ಇಂಡೀಸ್ ನ ಚಿಕ್ಕ ದ್ವೀಪ ಕ್ಯೂರಸೌ ಫಿಫಾ ವಿಶ್ವಕಪ್ ಟೂರ್ನಿಗೆ ಅರ್ಹತೆ ಗಿಟ್ಟಿಸಿರುವ ಅತ್ಯಂತ
ವಾಷಿಂಗ್ಟನ್, ನ.19: ವಾಷಿಂಗ್ಟನ್ ಪೋಸ್ಟ್ ನ ಪತ್ರಕರ್ತ ಜಮಾಲ್ ಖಶೋಗಿ ಹತ್ಯೆಯ ಬಗ್ಗೆ ಸೌದಿ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ಗೆ ಏನೂ ತಿಳಿದಿರಲಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಏಳು ವರ್ಷಗ
ಕೀವ್, ನ.19: ಮಂಗಳವಾರ ತಡರಾತ್ರಿಯಿಂದ ಉಕ್ರೇನನ್ನು ಗುರಿಯಾಗಿಸಿ ರಶ್ಯ 476 ಡ್ರೋನ್ ಗಳು ಹಾಗೂ 48 ಕ್ಷಿಪಣಿಗಳನ್ನು ಪ್ರಯೋಗಿಸಿದ್ದು ಕನಿಷ್ಠ 19 ಮಂದಿ ಸಾವನ್ನಪ್ಪಿದ್ದು 87ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಪಶ್
ಇಸ್ಲಾಮಾಬಾದ್, ನ.19: ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಎಂಬ ಆರೋಪಗಳ ಮಧ್ಯೆ, ಪಾಕಿಸ್ತಾನದ ರಾಜಕಾರಣಿ ಚೌಧರಿ ಅನ್ವರುಲ್ ಹಕ್ `ಭಯೋತ್ಪಾದಕ ಗುಂಪು ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ' ಭ
ದಿಲ್ಲಿ ಸ್ಫೋಟದ ಬಾಂಬರ್ ನ ವೀಡಿಯೊಗೆ ಎಐಎಂಐಎಂ ವರಿಷ್ಠ ಪ್ರತಿಕ್ರಿಯೆ
ಕಲಬುರಗಿ: ಜೇವರ್ಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿದ ಆರೋಪದಲ್ಲಿ ಒಂಭತ್ತು ಮಂದಿ ಪುರಸಭೆ ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಆದೇಶಿಸಿದ್ದಾರೆ. ಸಂಗಣ್ಣ ಗೌಡ ಪಾ
ತನ್ನ ಹಿಂದಿನ ತೀರ್ಪುಗಳನ್ನು ಉಲ್ಲಂಘಿಸಿ ನಿಬಂಧನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರಕ್ಕೆ ಛೀಮಾರಿ
ಬೈರೂತ್, ನ.19: ದಕ್ಷಿಣ ಲೆಬನಾನ್ ನಲ್ಲಿ ಫೆಲೆಸ್ತೀನಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವುದಾಗಿ ಅಧಿಕಾರಿಗಳನ್ನು ಉಲ್ಲೇಖಿಸಿ ಸರ್ಕಾರಿ ಸ್ವಾ
ಜೈಪುರ, ನ. 19: ಅಕ್ಟೋಬರ್ ಒಂದರಂದು ಜೈಪುರದ ತನ್ನ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಒಂಭತ್ತು ವರ್ಷದ ಬಾಲಕಿಯು ತನ್ನ ಅಂತಿಮ ತರಗತಿಯಲ್ಲಿ 40 ನಿಮಿಷಗಳ ಕಾಲ ತೀವ್ರ ಕಿರುಕುಳಕ್ಕೆ ಒಳಗಾಗಿದ್ದಳು
ಹೊಸದಿಲ್ಲಿ, ನ. 19: ದಿಲ್ಲಿಯ ಖಾಸಗಿ ಮ್ಯಾನೇಜ್ಮೆಂಟ್ ಕಾಲೇಜೊಂದರ 16 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ‘‘ಸುಭದ್ರ ಮತ್ತು ಸುರಕ್ಷಿತ ಕಸ
ಬಂಟ್ವಾಳ: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸೋಮಯಾಜಿ ಟೆಕ್ಸ್ ಟ
ಢಾಕಾ, ನ. 19: ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಮಾಜಿ ಗೃಹ ಸಚಿವ ಅಸಾದುಝಮನ್ ಖಾನ್ ಕಮಲ್ ರನ್ನು ಭಾರತದಿಂದ ಗಡೀಪಾರುಗೊಳಿಸುವಲ್ಲಿ ಇಂಟರ್ಪೋಲ್ ನೆರವು ಪಡೆಯಲು ಬಾಂಗ್ಲಾದೇಶ ಸರಕಾರ ಮುಂದಾಗಿದೆ. ಬಾಂಗ್ಲಾದೇಶದಲ್ಲಿ ಕಳೆದ ವರ
ಮಂಗಳೂರು: ತುಂಬೆಯಿಂದ ಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯಲ್ಲಿ ಉಂಟಾಗಿರುವ ಹಾನಿಯ ದುರಸ್ತಿ ಕಾರ್ಯ ಬುಧವಾರ ಸಂಜೆ ಪೂರ್ಣಗೊಂಡಿದ್ದು, ಗುರುವಾರ ನೀರು ಪೂರೈಕೆ ಯಥಾಸ್ಥಿತಿಗೆ ಮರಳಲಿದೆ ಎಂದು ಮನಪಾ ಆಯುಕ್ತರು ಪ
ಆಪರೇಷನ್ ಸಿಂಧೂರ್ ನಂತರ ರಾಫೆಲ್ ಗುರಿಯಾಗಿಸಿ ಅಭಿಯಾನ
ಬೀದರ್ : ಸಾಲಬಾಧೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಔರಾದ್ ತಾಲೂಕಿನ ಪಾಶಾಪುರ್ ಗ್ರಾಮದಲ್ಲಿ ನಡೆದಿದೆ. ಪವನ್ (25) ಆತ್ಮಹತ್ಯೆ ಮಾಡಿಕೊಂಡ ರೈತ. ಕೌಠಾ(ಬಿ) ಗ್ರಾಮದ ಕೆನರಾ ಬ್ಯಾಂಕಿನಲ್ಲಿ ಚಿನ್ನವ
ಉಡುಪಿ, ನ.19: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ 33ನೇ ಘಟಿಕೋತ್ಸವ ಇದೇ ನ.21ರಿಂದ 23ರವರೆಗೆ ಮಣಿಪಾಲದ ಕೆಎಂಸಿ ಗ್ರೀನ್ಸ್ನಲ್ಲಿ ನಡೆಯಲಿದೆ. ಮೂರು ದಿನಗಳಲ್ಲಿ ಒಟ್ಟು 6,148 ಮಂದಿ ವಿದ್ಯಾರ್ಥಿಗಳಿಗೆ ವಿವಿಧ ಪದವಿಗಲನ್
ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ತಡೆ ನೀಡಬೇಕೆಂಬ ಉಜಿರೆಯ ಗಣೇಶ್ ಶೆಟ್ಟಿ ಅವರ ಮನವಿ ಪರಿಗಣಿಸಲು ಹೈಕ
ಬೆಂಗಳೂರು : ಮಗುವಿನ ಜನನದ ಜೊತೆಗೇ ಕಲಾವಿದ/ಕಲಾವಿದೆಯ ಜನನವೂ ಆಗುತ್ತದೆ. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾತ್ರವಲ್ಲ, ಹೃದಯವಂತರನ್ನಾಗಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ
ಕಾರ್ಕಳ: ದೇಶದ ಪ್ರಪ್ರಥಮ ಮಹಿಳಾ ಪ್ರಧಾನಿಯಾಗಿ ಗರೀಭಿ ಹಠಾವೊ, ಉಳುವವನೆ ಹೊಲದೊಡೆಯ, ಬ್ಯಾಂಕ್ ರಾಷ್ಟ್ರೀಕರಣ ಮುಂತಾದ ಯೋಜನೆಗಳನ್ನು ಜಾರಿಗೊಳಿಸಿ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಕೀರ್ತಿ ದಿ. ಇಂದಿರಾ ಗಾಂಧಿಯವರ
ಬಂಟ್ವಾಳ: ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸ
ಹಿರಿಯಡ್ಕ: ಬಸ್ಸೊಂದು ಚರಂಡಿಗೆ ಬಿದ್ದು ಅಲ್ಲೇ ಸಮೀಪದ ಹೊಟೇಲ್ ಜಖಂಗೊಳಿಸಿದ ಘಟನೆ ಓಂತಿಬೆಟ್ಟು ಎಂಬಲ್ಲಿ ನ.18ರಂದು ರಾತ್ರಿ ವೇಳೆ ನಡೆದಿದೆ. ಚಾಲಕ ವಿಪರೀತ ಮದ್ಯ ಸೇವಿಸಿ ಚಾಲನೆ ಮಾಡಿದ್ದರಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸ
ಹಿರಿಯಡ್ಕ: ಮನೆ ಕಂಪೌಂಡು ಕಟ್ಟುವ ವಿಚಾರದಲ್ಲಿ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡ್ಕ ಪೊಲೀಸರು ನ.15ರಂದು ಬಂಧಿಸಿದ್ದಾರೆ. ಹಿರಿಯಡ್ಕ ನಿವಾಸಿ ಹುಸೇನ್ ಶೇಖ್ ಅಹಮ್
ಹೊಸದಿಲ್ಲಿ,ನ.19:ಅಮೆರಿಕದಿಂದ ಗಡಿಪಾರುಗೊಂಡಿರುವ ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಕುಖ್ಯಾತ ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯಿಯನ್ನು ಎನ್ಐಎ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಜೈಲಿನ
ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕೇರಳ ಸರಕಾರ, ಐಯುಎಂಎಲ್
ಸುಳ್ಯ: ಗ್ಯಾಸ್ ಒಲೆಯಲ್ಲಿ ಇಟ್ಟಿದ್ದ ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾದ ಘಟನೆ ಸುಳ್ಯದ ಬೋರುಗುಡ್ಡೆ ಎಂಬಲ್ಲಿ ಬುಧವಾರ ನಡೆದಿದೆ. ಬೋರುಗುಡ್ಡೆ ನಿವಾಸಿ ಅಬ್ಬುಲ್ಲಾ ಎಂಬವರ ಮನೆಯಲ್ಲಿ ಬುಧವಾರ ಮುಂಜಾನೆ ಬೆಳಗಿನ ಉಪಹಾ
ನಾಗ್ಪುರ: ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ವಿವಿಪ್ಯಾಟ್ ಯಂತ್ರಗಳು ಕಡ್ಡಾಯವಲ್ಲ ಹಾಗೂ ಅವು ತಾಂತ್ರಿಕವಾಗಿ ಕಾರ್ಯಸಾಧುವಲ್ಲ ಎಂದು ಬುಧವಾರ ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗವು ಬಾಂಬೆ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ಮು
ಉಡುಪಿ: ಬಿಜೆಪಿ ಪಕ್ಷದ ಎಲ್ಲ ಮುಖಂಡರು ಒಗ್ಗಟ್ಟಾಗಿ ಒಂದಾಗಿ ಹೋಗಬೇಕು ಎಂಬುದು ನಮ್ಮ ಕಾರ್ಯಕರ್ತರ ಅಪೇಕ್ಷೆಯಾಗಿದೆ. ಆ ನಿಟ್ಟಿನಲ್ಲಿ ನಾವು ರಾಜ್ಯದ ನಾಯಕರು ಒಂದಾಗಿ ಹೋಗಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯ
ಹೊಸದಿಲ್ಲಿ : ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಾಕಷ್ಟು ಬಿಳಿಜೋಳ ಸಿಗುತ್ತಿಲ್ಲ. ನಾವು ಜೋಳ ಖರೀದಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ಉತ್ತರ ಕರ್ನಾಟಕದಲ್ಲಿ ಜನತೆ ಅಕ್ಕಿಗಿಂತ ಹೆಚ್ಚು ಜೋಳವನ್ನೆ ಬಳಸುತ್ತಾರೆ. ಆದುದರಿಂದ,
ಪಟ್ಟಣಂತಿಟ್ಟ (ಕೇರಳ),ನ.19: ಮಂಗಳವಾರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ಕಾಯುತ್ತಿದ್ದ 58ರ ಹರೆಯದ ಮಹಿಳೆಯೋರ್ವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತವು ತಿ
ಹೊಸದಿಲ್ಲಿ: ಫರೀದಾಬಾದ್ ನ ಅಲ್ ಫಲಾಹ್ ವಿವಿಯ ಸ್ಥಾಪಕಾಧ್ಯಕ್ಷ ಜವಾದ್ ಅಹ್ಮದ್ ಸಿದ್ದೀಕಿ ಅವರನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದ್ದು,ದಿಲ್ಲಿಯ ನ್ಯಾಯಾಲಯವೊಂದು ಅವರನ್ನು 13 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಈಡಿ) ಕಸ್ಟ
ಮಂಗಳೂರು: ತುಂಬೆಯಿಂದ ಮಂಗಳೂರಿಗೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆಯಲ್ಲಿ ಉಂಟಾಗಿರುವ ಹಾನಿಯ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ಹಾಗಾಗಿ ನಗರದಲ್ಲಿ ಬುಧವಾರವೂ ನೀರಿನ ಸಮಸ್ಯೆ ಮುಂದುವರಿದಿದೆ. ಗುರುವಾರ ಬೆಳಗ್ಗಿನಿಂದ ನ
ಯಾದಗಿರಿ: ಅರಕೇರಾ ಗ್ರಾಮದ ಹಲವು ಕಾಂಗ್ರೆಸ್ ಮುಖಂಡರು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರರವರ ಕಚೇರಿಯಲ್ಲಿ ಬುಧವಾರ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಶಾಸಕ ಶರಣಗೌಡ ಕಂದಕೂರ, ಪಕ್ಷದ ಕಾರ
ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರು ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ’ಯ ವರದಿಯನ್ನು ಸರಕಾರಕ್ಕೆ ಸಲ್ಲಿಸಿದ ತಕ್ಷಣವೇ ಅದನ್ನು ಸ್ವೀಕರಿಸಿ, ಜಾರಿಗೊಳಿಸಲಾಗುವುದ
ಕಾಸರಗೋಡು: ಜಿಲ್ಲೆಯ ಕನ್ನಡಿಗರ ರೇಶನ್ ಕಾರ್ಡ ಅನ್ನು ಕನ್ನಡದಲ್ಲಿ ಮುದ್ರಿಸಲು ಕೇರಳ ಸರಕಾರ ಆದೇಶಿಸಿದೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ. ಕಾಸರಗೋಡಿನ ರೇಶನ್ ಕಾರ್ಡ್/ಮತದಾರರ ಗುರುತ
ಕಲಬುರಗಿ: ಠಾಣೆಗೆ ಬರುವ ಸಾರ್ವಜನಿಕರನ್ನು ಗೌರವದಿಂದ ಕಂಡು ಅವರ ಸಮಸ್ಯೆ ಪರಿಹರಿಸುವ ಕೆಲಸವನ್ನು ಪೊಲೀಸರು ಮಾಡಬೇಕು. ಎಲ್ಲಕ್ಕಿಂತ ಮಿಗಿಲಾಗಿ ಮಾನವೀಯತೆಯಿಂದ ನಡೆದುಕೊಂಡಲ್ಲಿ ಮಾತ್ರ ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿ
ಉಡುಪಿ: ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆ ಎನಿಸಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎಂಟನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಜಿಲ್ಲೆಯಾದ್ಯಂತ
ಕಲಬುರಗಿ: ಸೈಬರ್ ಅಪರಾಧಗಳು ನಮ್ಮ ರಾಜ್ಯ, ದೇಶಕ್ಕೆ ಸೀಮಿತವಾಗಿಲ್ಲ. ಹೊರದೇಶಕ್ಕೂ ವ್ಯಾಪಿಸಿದೆ. ಇದನ್ನು ಭೇದಿಸುವ ಸವಾಲು ನಮ್ಮ ಮುಂದಿದೆ. ಎಐ ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಕೂಡ ಪೊಲೀಸರಿಗೆ ತರಬೇತಿ ನೀಡಲಾಗುತ್ತದೆ ಎಂ
ಬೆಂಗಳೂರು : ನಗರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ
ಉಡುಪಿ: ಮಾನವ ಕಳ್ಳ ಸಾಗಾಣಿಕೆ ಎಂಬುದು ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿದೆ. ಇದು ಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದೆ. ಇದನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಸೂಕ್ತ ಕಾನೂನು ಕ್ರಮವನ
ಕಲಬುರಗಿ: ಇಂದಿನ ಯುವಜನಾಂಗ ಯಾವುದೇ ದುಷ್ಚಟಗಳಿಗೆ ದಾಸರಾಗಬಾರದು, ತಂಬಾಕಿನಲ್ಲಿ ನಿಕೋಟಿನ್ ಅಂಶವಿದ್ದು, ಆರೋಗ್ಯದ ಮೇಲೆ ವ್ಯತ್ತಿರಿಕ್ತ ದುಷ್ಪರಿಣಾಮವನ್ನು ಬೀರುವ ಕಾರಣದಿಂದ ಯಾರು ಕೂಡ ತಂಬಾಕು ಸೇವನೆ ಮಾಡಬಾರದು ಎಂದು
ಮಂಗಳೂರು: ಭಾರತದ ಡೇಟಾ ಸೆಂಟರ್ ವಿಸ್ತರಣೆಯಲ್ಲಿ ಆರ್ಥಿಕತೆಗೆ ಬಲ ನೀಡುವಲ್ಲಿ ಕರಾವಳಿ ಭವಿಷ್ಯದ ಕೆಂದ್ರವಾಗಿ ಹೊರಹೊಮ್ಮುವಲ್ಲಿ ಮಂಗಳೂರು ಅಪಾರ ಸಾಮರ್ಥ್ಯ ಹೊಂದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು - ಕರ್ನಾಟಕದ ಡಿಜಿಟಲ್ ಕ್ಷ
ಬೆಂಗಳೂರು : ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಹುದ್ದೆಯಲ್ಲಿಯೇ ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ನಾನು ಅಧ್ಯಕ್ಷನಾಗಿ ಈಗಾಗಲೇ ಐದೂವರೆ ವರ್ಷವಾಗಿದೆ, ಮುಂದಿನ ಮಾರ್ಚ್ ಬಂದರೆ ಆರು ವರ್ಷವಾಗಲಿ
ಕನಕಗಿರಿ: ಪಟ್ಟಣದ 6 ಮತ್ತು 7ನೇ ವಾರ್ಡ್ ವ್ಯಾಪ್ತಿಯಲ್ಲಿರುವ ಸೇತುವೆಯನ್ನು ದುರಸ್ತಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ( ನಾರಾಯಣಗೌಡ ಬಣ)ಯ ಪದಾಧಿಕಾರಿಗಳು ಪಟ್ಟಣ ಪಂಚಾಯಿತ್ ಮುಖ್ಯಾಧಿಕಾರಿ ಲಕ್ಷ್ಮಣ ಕ
ಪಾಟ್ನಾ: ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ರನ್ನು ಬುಧವಾರ ಮಧ್ಯಾಹ್ನ ಭೇಟಿಯಾದ ನಿತೀಶ್ ಕುಮಾರ್, ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಿದರು. ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ 85 ಸ್ಥಾನಗಳ
ಬೆಂಗಳೂರು : ಕರ್ನಾಟಕ ರಾಜ್ಯವನ್ನು ವಿಶ್ವದ ಕ್ವಾಂಟಮ್ ಭೂಪಟದ ಕೇಂದ್ರ ಸ್ಥಾನವನ್ನಾಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಹೆಸರುಘಟ್ಟದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ದೇಶದ ಮೊದಲ ‘ಕ್ವಾಂಟಮ್ ಸಿಟಿ’ ಪರಿಕಲ್ಪನೆಯನ್ನು ಬ
ರಾಯಚೂರು : ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ತಗುಲಿ ನಗ, ನಗದು, ಧವಸ ಧಾನ್ಯ ಸುಟ್ಟು ಹೋದ ಘಟನೆ ಮಾನ್ವಿ ತಾಲೂಕಿನ ಅರೋಲಿ ಗ್ರಾಮದಲ್ಲಿ ನಡೆದಿದೆ. ಅರೋಲಿ ಗ್ರಾಮದ ರೈತ ದುಗನೂರು ರಾಮಯ್ಯ ಅವರ ನಿವಾಸದಲ್ಲಿ ಶಾರ್ಟ್ ಸರ್ಕ್ಯ
ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನ.28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಐಸಿಡಿಎಸ್ ಸುವರ್ಣ ಮಹೋತ್ಸವ, ಗೃಹಲಕ್ಷ್ಮಿ ಬ್ಯಾಂಕ್ ಹಾ
ರಾಯಚೂರು | ವಕೀಲರ ಸಂಘದ ದೇವದುರ್ಗ ತಾಲೂಕು ಹಂಗಾಮಿ ಅಧ್ಯಕ್ಷರಾಗಿ ಮೌನೇಶ್ ನೇಮಕ ದೇವದುರ್ಗ: ವಕೀಲರ ಸಂಘದ ದೇವದುರ್ಗ ತಾಲೂಕು ಘಟಕದ ಹಂಗಾಮಿ ಅಧ್ಯಕ್ಷರಾಗಿ ಮೌನೇಶ್ ಎಂ ಅವರನ್ನು ಆಯ್ಕೆ ಮಾಡಲಾಗಿದೆ. ಹಾಲಿ ಅಧ್ಯಕ್ಷ ಸುಕುಮು
ಕಾರಟಗಿ : ಕೊಪ್ಪಳ ಜಿಲ್ಲೆಯ ಉಳೆನೂರು ಗ್ರಾಮದಲ್ಲಿ ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಪ್ಲಾಸ್ಟಿಕ್ ಚೀಲದ ಒಳಗೆ ನವಜಾತ ಹೆಣ್ಣು ಶಿಶುವನ್ನು ಹಾಕಿ ಗ್ರಾಮದ ಹೊರಹೊಲಯದ ಮುಳ್ಳಿನ ಪೊದೆಯಲ್ಲಿ ದುಷ್ಕ
ರಾಯಚೂರು: ತುಂಗಭದ್ರ ಎಡದಂಡೆ ಕಾಲುವೆ ವ್ಯಾಪ್ತಿಯ ರೈತರಿಗಿರುವ ನೀರಿನ ಕೊರತೆಯನ್ನು ನೀಗಿಸಲು ಪಾಪಯ್ಯ ಸುರಂಗ ಕಾಲುವೆಯ ಅಗಲ ಹೆಚ್ಚಳ ಮಾಡಲು ಸರಕಾರ ಮುಂದಾಗಬೇಕು ಎಂದು ತುಂಗಭದ್ರ ಎಡದಂಡೆ ಕಾಲುವೆ ರೈತರ ವೇದಿಕೆಯ ಸಂಚಾಲಕ ಶಂ
ಬೈಂದೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಖಂಬದಕೋಣೆ ರೈಲ್ವೇ ಗೇಟ್ ಸಮೀಪದ ರೈಲು ಹಳಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಘಟನೆ ಬಗ್ಗೆ ಮಾಹಿತಿ ಸಿಗುತ್ತಲೇ ಸಹಾಯಕ ಅರಣ್ಯ ಸ
ಬೀದರ್ : ಹುಲಸೂರ್ ತಾಲೂಕು ಎಂದು ಘೋಷಣೆಯಾಗಿ ವರ್ಷಗಳೇ ಕಳೆದರೂ ಇನ್ನು ಗ್ರಾಮ ಪಂಚಾಯತ್ ಆಗಿಯೇ ಉಳಿದಿದೆ. ಇದನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಆಗ್ರಹಿಸಿ ಬುಧವಾರ ಹುಲಸೂರ್ ಪಟ್ಟಣದಲ್ಲಿ ಪ್ರತಿಭಟ
ಬೆಂಗಳೂರು : ಶಬರಿಮಲೆ ಯಾತ್ರೆ ಕೈಗೊಳ್ಳುವ ರಾಜ್ಯದ ಭಕ್ತಾಧಿಗಳಿಗೆ ಅಗತ್ಯ ಸೌಲಭ್ಯ ಹಾಗೂ ಸುರಕ್ಷತೆಯನ್ನು ನೀಡುವಂತೆ ಕೋರಿ ಕೇರಳ ಸರಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ
ಕೊಪ್ಪಳ : ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿನ ಮಧ್ಯಸ್ಥಿಕೆದಾರರ ಕೇಂದ್ರದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ, ಅತ್ತೆ ಮತ್ತು ಮಾವನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ. ನ್ಯಾಯಾಲಯದ ಆವರಣದ
ಬೆಂಗಳೂರು : ಸರಕಾರ ರಚನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರ ನಡುವೆ ತಲಾ 30 ತಿಂಗಳು ಅಧಿಕಾರದ ಹಂಚಿಕೆ ಒಡಂಬಡಿಕೆ ಆಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಹೀಗಾಗಿ ಸಿ
ಬೆಳಗಾವಿ : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 8 ರಿಂದ ಜರುಗಲಿರುವ ವಿಧಾನ ಮಂಡಲದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವ
► ಉದ್ಯೋಗದ ನೆಪದಲ್ಲಿ ಭಾರತೀಯ ಯುವಕರನ್ನು ದಕ್ಷಿಣ ಏಶ್ಯಾ ರಾಷ್ಟ್ರಗಳಿಗೆ ಕಳುಹಿಸುತ್ತಿದ್ದ ಜಾಲ► ಮಲೇಷ್ಯಾಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ನೀಲ್ ಪುರೋಹಿತ್ ನ ಬಂಧನ
ಹೊಸದಿಲ್ಲಿ: ದಿಲ್ಲಿಯಲ್ಲಿ ವಾಯುಮಾಲಿನ್ಯ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯವು ಬುಧವಾರ ಶಾಲೆಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ಮಾಲಿನ್ಯ ಸುರಕ್ಷಿತ ತಿಂಗಳುಗಳಿಗೆ ಬದಲಿಸಲು ನಿರ್ದೇಶನಗಳನ್ನು ಹೊರ
ಯಾದಗಿರಿ: ನಗರದ ವಿವಿಧ ರಸ್ತೆಗಳಲ್ಲಿ ಅತಿಭಾರದ ವಾಹನಗಳ ಸಂಚಾರದಿಂದಾಗಿ ವ್ಯಾಪಕವಾಗಿ ಧೂಳು ಆವರಿಸುತ್ತಿದ್ದು ಇದರಿಂದ ಜನಸಾಮಾನ್ಯರಿಗೆ ಅಸ್ತಮಾದಂತಹ ರೋಗಗಳ ಭೀತಿ ಉಂಟಾಗಿದೆ. ಆದ್ದರಿಂದ ಧೂಳು ನಿಯಂತ್ರಿಸಲು ಕ್ರಮವನ್ನ
ಶ್ರೀನಗರ: ಜನನಿಬಿಡ ಪ್ರದೇಶದಲ್ಲಿರುವ ನೌಗಾಮ್ ಪೋಲಿಸ್ ಠಾಣೆಯಲ್ಲಿ ಸುಮಾರು 2,900 ಕೆ.ಜಿ.ಗಳಷ್ಟು ಸ್ಫೋಟಕಗಳನ್ನು ದಾಸ್ತಾನಿರಿಸಿದ್ದ ಬಗ್ಗೆ ಭದ್ರತಾ ತಜ್ಞರು ಮತ್ತು ರಾಜಕೀಯ ನಾಯಕರು ಗಂಭೀರ ಪ್ರಶ್ನೆಗಳನ್ನೆತ್ತಿದ್ದಾರೆ. ಶನಿ
ಬಾಗಲಕೋಟೆ: ಸೈದಾಪೂರದ ಸಮೀರವಾಡಿ ಸಕ್ಕರೆ ಕಾರ್ಖಾನೆಯಲ್ಲಿ ನ.13ರಂದು ಕಬ್ಬು ತುಂಬಿದ್ದ ಟ್ರಾಕ್ಟರ್ ಟ್ರೇಲರ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 17 ಜನ ರೈತರ ಮುಖಂಡರು ಸೇರಿದಂತೆ 700 ರೈತರ ಮೇಲೆ ಪ್ರಕರಣ ದಾಖಲಾಗಿದೆ. ಮಹಾಲಿಂಗ
ಹೊಸದಿಲ್ಲಿ: ಎನ್ಸಿಪಿ ಮುಖಂಡ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅನ್ಮೋಲ್ ಬಿಷ್ಣೋಯಿ ಅಮೆರಿಕದಿಂದ ಗಡೀಪಾರು ಹಿನ್ನೆಲೆ ಬುಧವಾರ ದಿಲ್ಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಭಾರತಕ್ಕೆ
ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರ ಪಾರ್ಥ್ ಪವಾರ್ ಪಾಲುದಾರರಾಗಿರುವ ಪುಣೆ ಮೂಲದ ಕಂಪೆನಿಯ 300 ಕೋಟಿ ರೂ. ಭೂ ವ್ಯವಹಾರದ ಕುರಿತು ತನಿಖೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು, ಅಕ್ರಮಗಳಿಗೆ ಸಂ
ಬಾಗಲಕೋಟೆ: ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ಅವರು ಇಂದು ರಾಜಧಾನಿ ದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯಡಿ ಕಾರ್ಯನಿರ್ವಹಿಸುತ್ತ
ಹುಬ್ಬಳ್ಳಿ: ಮೋಸದಿಂದ ಚುನಾವಣೆ ಗೆಲ್ಲುವಂತಹ ಪ್ರಧಾನಿಯನ್ನು ಎಲ್ಲೂ ನೋಡಿಲ್ಲ. ಬಿಜೆಪಿ ಮೋಸದಿಂದ ಬಿಹಾರ ಚುನಾವಣೆ ಗೆದ್ದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಹೆಬ್ರಿ ತಾಲ್ಲೂಕಿನ ಹೆಬ್ರಿ ಮತ್ತು ನಾಡ್ಪಾಲು ಗ್ರಾಮದ ಜಂಟಿ ಸರ್ವೆಗೆ ತಹಶೀಲ್ಧಾರ್ ಹಾಗೂ ಅರಣ್ಯ ಇಲಾಖೆಗೆ ಮನವಿ
ಹಿರಿಯಡ್ಕ, ನ.19: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ತಲವಾರಿನಿಂದ ಮಾರಾಣಾಂತಿಕ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಣ
ಚೆನ್ನೈ: ಮಧುರೈನಿಂದ ಕೊಯಂಬತ್ತೂರಿನವರೆಗೆ ಯೋಜಿಸಲಾಗಿದ್ದ ಮೆಟ್ರೊ ರೈಲು ನಿರ್ಮಾಣ ಪ್ರಸ್ತಾವವನ್ನು ಕೇಂದ್ರ ಸರಕಾರ ತಳ್ಳಿ ಹಾಕಿರುವ ಕ್ರಮವನ್ನು ‘ತಮಿಳುನಾಡು ಜನರ ವಿರುದ್ಧದ ಸೇಡಿನ ಕ್ರಮ’ ಎಂದು ಬುಧವಾರ ತಮಿಳುನಾಡು ಮುಖ
ಕಾಪು: ಹುಮ್ಯಾನಿಟರೈನ್ ರಿಲೀಫ್ ಸೊಸೈಟಿ (ಎಚ್.ಆರ್.ಎಸ್.), ಕಾಪು ಶಾಖೆ ವತಿಯಿಂದ ಸರಕಾರಿ ಉರ್ದು ಸಂಯುಕ್ತ ಪ್ರೌಢಶಾಲೆ ಮಲ್ಲಾರ್ ಮತ್ತು ಮೌಲಾನ ಅಝಾದ್ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ಅಪಘಾತ, ಅವಘಡ ಸಂಭವ
ಸ್ಥಳೀಯ ಅಂಗಡಿಗಳಲ್ಲಿ ದಿನಸಿ ವಸ್ತುಗಳನ್ನು ಕೂಡ ಕೊಡುವುದಿಲ್ಲ : ವಿದ್ಯಾರ್ಥಿಗಳ ಆರೋಪ
ಮಂಗಳೂರು, ನ.19: ರಾಜ್ಯ ಸರಕಾರ ಈಗಾಗಲೇ ರಾಜಧನ ಇಳಿಕೆ ಮಾಡಿದ್ದರಿಂದ ಕೆಂಪು ಕಲ್ಲಿನ ದರ ಇಳಿಕೆಯ ಹಾದಿಯಲ್ಲಿದೆ. ಕೆಂಪು ಕಲ್ಲು ಗಣಿಗಾರಿಕೆಗೆ ಇನ್ನಷ್ಟು ಪರವಾನಿಗೆಗಳು ಲಭ್ಯವಾದಂತೆ ಮುಂದಿನ ಎರಡು ತಿಂಗಳಲ್ಲಿ ದರವೂ ಇಳಿಕೆಯಾಗಲ
ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಬಿಕ್ಕಟ್ಟನ್ನು ನಾನು ಪರಿಹರಿಸಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ತರಾಟೆಗೆ ತೆಗೆದುಕ
ಕಾರ್ಕಳ : ಪರಿಸರವನ್ನು ಸಂರಕ್ಷಣೆ ಮಾಡಿ ಸ್ವಚ್ಛ ಸುಂದರ ಪರಿಸರ ನಿರ್ಮಾಣದ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಬೇಕು ಎಂದು ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಜಯರಾಮ ಪ್ರಭು ಹೇಳಿ
ಕಾರ್ಕಳ : ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಇಲ್ಲಿ ಮೌಲ್ಯ ಸಂಗಮ ವರ್ಷದ ಸರಣಿ ಕಾರ್ಯಕ್ರಮದಲ್ಲಿ ನವಂಬರ್ ತಿಂಗಳ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಇಸ್ರೋದ ನಿವೃತ್ತ ವಿಜ್ಞಾನಿ ಜನಾರ್ಧನ ಇಡ್ಯಾ ಇಸ್ರೋದ ಕಾರ್ಯ
ಲೈಂಗಿಕ ದೌರ್ಜನ್ಯ ಆರೋಪ ಪರಿಗಣಿಸಲು ವಿಚಾರಣಾ ಕೋರ್ಟ್ ಗೆ ಪ್ರಕರಣ ವಾಪಸ್
ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದ ನ್ಯಾಯಾಲಯ
ಮಂಗಳವಾರ ಮಾವೋವಾದಿ ಕಮಾಂಡರ್ ಸಹಿತ 6 ಮಾವೋವಾದಿಗಳನ್ನು ಹತ್ಯೆಗೈದಿದ್ದ ಭದ್ರತಾ ಪಡೆ
ಪಾಟ್ನಾ: ಬುಧವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಲಿದ್ದು, 10ನೇ ಬಾರಿ ಪ್ರಮಾಣ ವಚನ ಸ್ವೀಕರಿಸಲು ಅಧಿಕೃತ ವೇದಿಕೆ ಸಜ್ಜಾಗಿದೆ. ಇದಕ್ಕೂ ಮುನ್ನ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ

21 C