ಹೊಸದಿಲ್ಲಿ: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ಉಂಟಾಗಿದ್ದ ಕಗ್ಗಂಟಾದ ಸಮಸ್ಯೆಗಳು ಇತ್ಯರ್ಥಗೊಂಡಿದ್ದು, ಒಪ್ಪಂದ ಅಂತಿಮ ಹಂತ ತಲುಪಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್
ಮೆಲ್ಬೋರ್ನ್: ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಶುಕ್ರವಾರ ಹಿರಿಯ ಆಟಗಾರ ನೊವಾಕ್ ಜೊಕೊವಿಕ್ ಎದುರಾಳಿ ಜನ್ನಿಕ್ ಸಿನ್ನರ್ ವಿರುದ್ಧ ರೋಚಕ ಜಯ ಸಾಧಿಸಿ ಫೈನಲ್ಗೆ ರಹದಾರಿ ಪಡೆದರು. ಐದು ಸೆಟ್ಗಳ
ಮುಂಬೈ : ಜ. ಅಜಿತ್ ಪವಾರ್ ಅವರ ಪತ್ನಿಯಾದ ಸುನೇತ್ರಾ ಪವಾರ್ ಅವರು ಇಂದು (ಶನಿವಾರ) ಸಂಜೆ 5 ಗಂಟೆಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎನ್ಸಿಪಿ ಮೂಲಗಳು ತಿಳಿಸಿವೆ. ಫೆಬ್ರವರಿ 7
ಬೆಂಗಳೂರು : ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಎಲ್ಲವನ್ನೂ ಸಹಿಸಲಾಗದು ಎಂದು ತೀಕ್ಷ್ಣವಾಗಿ ನುಡಿದಿರುವ ಹೈಕೋರ್ಟ್, 'ಭಜರಂಗಿ ಗೋ ಕಳ್ಳರು' ಎಂಬ ಹೆಸರಿನಲ್ಲಿ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಹಿಂದೂ ದೇವತೆಗಳು ಮತ್ತು
ಬೆಂಗಳೂರು : ಪ್ರತಿಭಾವಂತ ಕಾರ್ಮಿಕರಿಗೆ ಸೂಕ್ತ ವೇತನ ನೀಡಬೇಕಾದ ಅಗತ್ಯವಿದೆ. ಇಂತಹವರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದ
ಬೆಂಗಳೂರು : ರಾಜ್ಯದಲ್ಲಿ ದಲಿತ ಶಾಸಕ, ಸಚಿವರುಗಳನ್ನು ಗುರಿಯಾಗಿಸಿಕೊಂಡು ವಿರೋಧ ಪಕ್ಷದವರು ಅವರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ ಆರೋಪ ಮಾಡಿದ್ದಾರೆ. ಶುಕ
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಮಾಜಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಶುಕ್ರವಾರ ಜೆಎಂಎಫ್ಸಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರಾಗಿದೆ
ಮೈಸೂರು : ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹುತಾತ್ಮ ದಿನದ ಅಂಗವಾಗಿ ದೇಶವನ್ನು ಸರ್ವಜನಾಂಗದ ತೋಟವನ್ನಾಗಿಸಿ ಸಹಬಾಳ್ವೆ, ಸಮಾನತೆ, ಸೌಹಾರ್ದ ನಿರ್ಮಾಣದ ಆಶಯದಲ್ಲಿ ಶುಕ್ರವಾರ ಮೈಸೂರು ನಗರದಲ್ಲಿ ಸೌಹಾರ್ದ ನಡಿಗೆ ಜಾಥಾ ನಡೆಯಿತು.
ಮೈಸೂರು : ಮೈಸೂರು ನಗರದಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳು ಸಿಕ್ಕಿಲ್ಲ. ಎನ್ಸಿಬಿ ಅಧಿಕಾರಿಗಳ ಮೈಸೂರಿನಲ್ಲಿ ದಾಳಿ ಫಾಲೋಅಫ್ ಕೇಸ್ ಅಷ್ಟೇ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರ
ಬೆಂಗಳೂರು : ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಯಾದಗಿರಿ ಜಿಲ್ಲೆ ಮತ್ತು ತಾಲೂಕು, ಕಡೇಚೂರು ಮತ್ತು ದದ್ದಲ್, ಶೆಟ್ಟಿಹಳ್ಳಿ ಮತ್ತು ರಾಚನಹಳ್ಳಿ ಗ್ರಾಮಗಳಲ್ಲಿ ಕೈಗಾರಿಕಾ ಪ್ರದೇಶ, ಹೈದರಾಬಾದ್-ಬೆಂಗಳೂರು ಕೈಗಾ
ಬೆಂಗಳೂರು : ಬಳ್ಳಾರಿ ಗಲಾಟೆ ವಿಚಾರ ವಿಧಾನಸಭೆಯಲ್ಲಿ ಮತ್ತೆ ಸದ್ದು ಮಾಡಿದ್ದು, ಕಾಂಗ್ರೆಸ್ ಸದಸ್ಯ ಬಿ.ನಾಗೇಂದ್ರ ಹಾಗೂ ಜನಾರ್ದನ ರೆಡ್ಡಿ ಮಧ್ಯೆ ಸವಾಲು ಪ್ರತಿಸವಾಲು ಕಂಡುಬಂತು. ಶುಕ್ರವಾರ ರಾಜ್ಯಪಾಲರ ಭಾಷಣ ಮೇಲಿನ ವಂದನಾ ನ
ಬೆಂಗಳೂರು : ಇಲ್ಲಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ಹುಸಿ ಬಾಂಬ್ ಬೆದರಿಕೆ ಹಾಕಿದ ಸನ್ನಿವೇಶ ಉಂಟಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಠಿಯಾದ ಘಟನೆ ಶುಕ್ರವಾರ ವರದ
ಕಾಸರಗೋಡು: ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದು, ಕಟ್ಟೆಚ್ಚರದ ಕಣ್ಗಾವಲು ಇರಿಸಲಾಗಿದೆ. ಶುಕ್ರವಾರ ಸಂಜೆ ಇಮೇಲ್ ಸಂದೇಶವೊಂದು ತಲುಪಿದ್ದು, ಕೂಡಲೇ ಪೊಲೀಸ್ ಇಲಾಖೆ ಪೂರ್ಣ ಕಟ್ಟೆಚ್ಚರ ವಹಿಸಿದೆ. ಮಾ
ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಬರೆದಿರುವ ‘ನನ್ನ ಸತ್ಯಾನ್ವೇಷಣೆ’ ಕೃತಿ ಕೇವಲ ಆತ್ಮಚರಿತ್ರೆ ಮಾತ್ರವಲ್ಲ, ಅದು ಒಬ್ಬ ವ್ಯಕ್ತಿಯ ಜೀವನ ಕಥೆಗೆ ಮಾತ್ರ ಸೀಮಿತವಾಗುವುದಿಲ್ಲ, ನನ್ನ ಪ್ರಕಾರ ಅದು ಒಂದು ದೇಶದ ನೈ
ಕನಕಗಿರಿ : ಪಟ್ಟಣದ ನವಲಿ ರಸ್ತೆಯಲ್ಲಿರುವ ಎಸ್ಬಿಐ ಸೇವಾ ಕೇಂದ್ರ ಹಾಗೂ ಹಿರೇಖೇಡ ರಸ್ತೆಯಲ್ಲಿರುವ ಬೇಕರಿಗೆ ಶುಕ್ರವಾರ ತಡರಾತ್ರಿ ಕಳ್ಳರು ಸೆಟ್ರಸ್ ಮುರಿದು ಕಳ್ಳತನ ನಡೆಸಿದ ಘಟನೆ ನಡೆದಿದೆ. ಬೋಲೆರೋ ಪಿಕ್ಅಪ್ ಗೂಡ್ಸ್ ವಾ
ಬೆಂಗಳೂರು : ವಿದೇಶಿಯರಿಗೆ ವೀಸಾ ವಿಸ್ತರಣೆ ಅಥವಾ ನಿರಾಕರಣೆಗೆ ಕೇಂದ್ರ ಸರ್ಕಾರ ವಿವರಣೆ ನೀಡಬೇಕಿಲ್ಲ. ಅದು ಕೇಂದ್ರ ಸರ್ಕಾರದ ಸಾರ್ವಭೌಮ ಹಕ್ಕಾಗಿದೆ ಎಂದು ಹೈಕೋರ್ಟ್ ಹೇಳಿದೆ. ಮಾದಕ ವಸ್ತುಗಳ ಮಾರಾಟ, ನಕಲಿ ಮತ್ತು ಅವಧಿ ಮೀರ
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್
ಮುಂಬೈ: ಅಮೆರಿಕ ಪ್ರಾಧಿಕಾರಗಳು ಸ್ಥಗಿತಗೊಂಡಿದ್ದ ತಮ್ಮ ವಿರುದ್ಧ ಅಮೆರಿಕ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್ಚೇಂಜ್ ಕಮಿಷನ್ ಹೊರಿಸಿದ್ದ ವಂಚನೆ ಪ್ರಕರಣವನ್ನು ಮುಂದುವರಿಸಲು ಪಟ್ಟು ಹಿಡಿದಿರುವುದರಿಂದ, ಗೌತಮ್ ಅದಾನಿ ವಾಲ್
ಕಲಬುರಗಿ: ರೈತರ ಪ್ರತಿ ಕ್ವಿಂಟಾಲ್ ತೊಗರಿಗೆ 12 ಸಾವಿರ ರೂ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಕೇಂದ್ರ ಸರಕಾರಕ್ಕೆ ರಾಜ್ಯದಿಂದ ನಿಯೋಗ ಹೋಗಬೇಕು ಎಂದು ರಾಜ್ಯ ಸರ್ಕಾರವನ್ನು ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲ
ಬೆಂಗಳೂರು : ರಬ್ಬರ್ ಬೆಳೆಯುವ ರೈತರು ತೊಂದರೆಗಳನ್ನು ಅನುಭವಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ರಬ್ಬರ್ಗೆ ಬೆಂಬಲ ಬೆಲೆ ನಿಗದಿಪಡಿಸುವ ಮತ್ತು ಕೃಷಿ ಹವಾಮಾನ ಆಧಾರಿತ ವಿಮೆ ಸೌಲಭ್ಯ ಒದಗಿಸಲು ಇರುವ ಸಾಧ್ಯತೆ ಬಗ್ಗೆ
ರಾಯಚೂರು : ರಾಯಚೂರು ತಾಲೂಕಿನ ಮಾಸದೊಡ್ಡಿ ಗ್ರಾಮದಲ್ಲಿ ದನದ ಶೆಡ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡು, ಒಂದು ಹಸು ಸಾವನ್ನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆ
ಬೆಂಗಳೂರು : ರಾಜ್ಯಕ್ಕೆ 15ನೆ ಹಣಕಾಸು ಆಯೋಗದ ಅವಧಿಯಲ್ಲಿ ಸುಮಾರು 1.25 ಲಕ್ಷ ಕೋಟಿ ರೂ.ಗಳಷ್ಟು ಬೃಹತ್ ಪ್ರಮಾಣದ ಸಂಪನ್ಮೂಲ ರಾಜ್ಯಕ್ಕೆ ಸಿಗದೆ ವಂಚನೆಯಾಗಿದೆ ಎಂದು ರಾಜ್ಯಪಾಲರ ಭಾಷಣದಲ್ಲಿ ಹೇಳಿಸಿದ್ದಾರೆ. ಈ ನಷ್ಟಕ್ಕೆ ಕೇಂದ್ರ
ಬೀದರ್, ಜ.30: ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಕ್ರಮವಹಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್ ಹೇಳಿದ್ದಾರೆ. ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಶ
ಬೀದರ್ : ವಿಬಿ ಜಿ ರಾಮ್ ಜಿ ಮಸೂದೆಯನ್ನು ಹಿಂಪಡೆದು, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾನೂನು (ಮನರೇಗಾ)ಯನ್ನು ಪುನರ್ಸ್ಥಾಪಿಸಬೇಕು ಎಂದು ಆಗ್ರಹಿಸಿ ಮನರೇಗಾ ಉಳಿಸಿ ಆಂದೋಲನದ ವತಿಯಿಂದ ಶುಕ್ರವಾರ ನಗರದಲ
ಬೆಂಗಳೂರು : ‘ಯಾವುದೇ ವೇದಿಕೆಯಲ್ಲಿ ನಿಮ್ಮೊಂದಿಗೆ ಮುಖಾಮುಖಿ ಚರ್ಚೆ ಮಾಡಲು ನಮ್ಮ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ವ್ಯವಸ್ಥಾಪಕ ನಿರ್ದೇಶಕರೇ ಸಾಕು. ತಾವು ಬಂದು ವಾಸ್ತವಾಂಶಗಳನ್ನು ನೇರವಾಗಿ ಅವರೊಂದಿಗೆ ಚ
ಕೊಪ್ಪಳ, ಜ.30: ಲಾರಿ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹಾದ ಪರಿಣಾಮ 15ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ಸಂಭವಿಸಿದೆ. ಕೊಪ್ಪಳ ತ
ಯಾದಗಿರಿ : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ, ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶಾದ್ಯಂತ ರೈತರಿಂದ ಸಹಿ ಸಂಗ್ರಹ ಅಭಿಯಾನ ಹಾಗೂ ರೈತ ಜಾಗೃತಿ ಯಾತ್ರೆ ಹಮ್ಮಿಕೊಳ್
ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆಗಳ ಸಹಯೋಗದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಫೆ.2 ಮತ್ತು 3ರಂದು ಮಕ್ಕಳ ಹಬ್ಬವನ್ನು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲ
ರಾಯಚೂರು : ಪರಿಶಿಷ್ಟ ಪಂಗಡದ ಜನರ ಸಂವಿಧಾನಿಕ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿ ಫೆ.2ರಿಂದ 6ರವರೆಗೆ ಜಿಲ್ಲೆಯ ಮೀಸಲು ಕ್ಷೇತ್ರಗಳಲ್ಲಿ ಗೆದ್ದಿರುವ ಪರಿಶಿಷ್ಟ ಪಂಗಡದ ಶಾಸಕರ ಮನೆಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಉತ್
ರಾಯಚೂರು :ರಾಯಚೂರು ಜಿಲ್ಲಾ ಉತ್ಸವ–2026ರ ಹಿನ್ನೆಲೆಯಲ್ಲಿ ಜಿಲ್ಲೆಯ ನಿರುದ್ಯೋಗ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಹಾಗೂ ಡಿಡಿಯು–ಜಿಕೆವೈ ಯೋಜನೆಯಡಿ ಜಿಲ್ಲಾ ಮಟ್ಟದ ಒಂದು
Photo Credit : PTI ತಿರುವನಂತಪುರ, ಜ.30: ಮುಂದಿನ ತಿಂಗಳು ನಡೆಯಲಿರುವ ಟಿ–20 ವಿಶ್ವಕಪ್ ಟೂರ್ನಿಗೆ ಮುನ್ನ ಭಾರತ ಹಾಗೂ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡಗಳು ಶನಿವಾರ ಕೊನೆಯ ಟಿ–20 ಪಂದ್ಯವನ್ನು ಆಡಲಿವೆ. ನಾಲ್ಕನೇ ಪಂದ್ಯದಲ್ಲಿ ಭಾರತ ತಂಡವ
ರಾಯಚೂರು :ರಾಯಚೂರು ಜಿಲ್ಲೆಯಲ್ಲಿ 2026ರ ಫೆಬ್ರ.5, 6 ಮತ್ತು 7 ರಂದು ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ನಡೆಯುವ ಜ್ಯೋತಿ ರಥಯಾತ್ರೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಜ್ಯೋ
ಹೊಸದಿಲ್ಲಿ, ಜ. 30: 2020ರ ಈಶಾನ್ಯ ದಿಲ್ಲಿ ಗಲಭೆ ಪ್ರಕರಣದ ಆರೋಪಿಯಾಗಿರುವ ಖಾಲಿದ್ ಸೈಫಿಗೆ ದಿಲ್ಲಿ ನ್ಯಾಯಾಲಯ 13 ದಿನಗಳ ಮಧ್ಯಂತರ ಜಾಮೀನು ನೀಡಿದೆ. ಸಾಮಾಜಿಕ ಮಾಧ್ಯಮಗಳಿಂದ ದೂರವಿರುವುದು ಸೇರಿದಂತೆ ಹಲವು ಷರತ್ತುಗಳನ್ನು ನ್ಯಾಯ
ಪಶ್ಚಿಮ ಬಂಗಾಳದಲ್ಲಿ ಕಾಣಿಸಿಕೊಂಡಿರುವ ನಿಫಾ ವೈರಸ್ ಸೋಂಕು ಚೀನಾ ಹಾಗೂ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಕಳವಳ ಹೆಚ್ಚಿಸಿದ್ದು, ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ ಕಾರ್ಯಾಚರಣೆಗಳನ್ನು ಬಿಗಿಗೊಳಿಸಲು ಪ್ರೇರೇಪ
ಹವಾಮಾನ ಬದಲಾವಣೆಗೆ ಸಂಬಂಧಿಸಿದ ಪರಿಣಾಮಗಳನ್ನು ಜಾನುವಾರುಗಳೂ ಎದುರಿಸುತ್ತಿವೆ. ಉದಾಹರಣೆಗೆ, ಹೆಚ್ಚಿನ ರೋಗ ಪ್ರಮಾಣ, ಮರಣ ಮತ್ತು ಶಾಖದ ಒತ್ತಡವು ಭಾರತದಾದ್ಯಂತ ಜಾನುವಾರು ಸಾಕಣೆದಾರರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೊ
ʼಸಹಬಾಳ್ವೆಯ ಸಂಚುಗಾರಕ್ಕೆ 100 ವರ್ಷʼ ವಿಚಾರ ಸಂಕಿರಣ
ವಾಷಿಂಗ್ಟನ್, ಜ.30: ವೆನೆಝುವೆಲಾ ತೈಲ ಉದ್ಯಮದ ಮೇಲಿನ ಪ್ರಮುಖ ನಿರ್ಬಂಧವನ್ನು ಅಮೆರಿಕಾದ ಡೊನಾಲ್ಡ್ ಟ್ರಂಪ್ ಆಡಳಿತ ಸಡಿಲಿಸಿದ್ದು ಅಮೆರಿಕನ್ ಸಂಸ್ಥೆಗಳು ವೆನೆಝುವೆಲಾದ ಕಚ್ಛಾ ತೈಲವನ್ನು ಖರೀದಿಸಲು, ಮಾರಾಟ ಮಾಡಲು ಮತ್ತು ಸಂ
ಲಕ್ನೋ, ಜ. 30: ನಿರ್ದಿಷ್ಟ ಆದೇಶಗಳನ್ನು ಜಾರಿಗೊಳಿಸುವಂತೆ ನ್ಯಾಯಾಧೀಶರ ಮೇಲೆ, ನಿರ್ದಿಷ್ಟವಾಗಿ ಮುಖ್ಯ ನ್ಯಾಯಾಂಗ ದಂಡಾಧಿಕಾರಿ (ಸಿಜೆಎಂ) ಮೇಲೆ ಉತ್ತರಪ್ರದೇಶ ಪೊಲೀಸರು ನಿರಂತರ ಒತ್ತಡ ಹೇರುತ್ತಿದ್ದಾರೆ ಎಂದು ಅಲಹಾಬಾದ್ ಉಚ್
ಗುವಾಹಟಿ: ಬಾಂಗ್ಲಾದೇಶದ ನುಸುಳುಕೋರರನ್ನು ಒಬ್ಬೊಬ್ಬರಂತೆ ಗುರುತಿಸಲು ಸತತ ಮೂರನೇ ಅವಧಿಗೆ ಬಿಜೆಪಿಗೆ ಮತ ನೀಡಿ ಎಂದು ಚುನಾವಣಾ ರಾಜ್ಯವಾದ ಅಸ್ಸಾಂನ ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ. 2014ರಿಂದ ಹಾ
ಕಲಬುರಗಿ : ಕರ್ನಾಟಕ ಲಲಿತಕಲಾ ಅಕಾಡೆಮಿ ಬೆಂಗಳೂರು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಲಬುರಗಿ ಆಶ್ರಯದಲ್ಲಿ ನಗರದ ಕನ್ನಡ ಭವನ ಸುವರ್ಣ ಸಭಾ ಭವನದಲ್ಲಿ ಫೆ.1 ರಂದು ಬೆಳಿಗ್ಗೆ 10.30 ಗಂಟೆಗೆ ಸಂಕ್ರಮಣ ಕಲಾ ಸಂವಾದ ಏರ್ಪಡಿಸ
ವಾಶಿಂಗ್ಟನ್, ಜ.30: ಮುಂಬರುವ ಭಾರತ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಟಿ-20 ವಿಶ್ವಕಪ್ಗಾಗಿ ಅಮೆರಿಕ ಕ್ರಿಕೆಟ್ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಮೊನಂಕ್ ಪಟೇಲ್ ಅಮೆರಿಕ ತಂಡವನ್ನು ನಾಯಕನಾಗಿ ಮ
ಚಿತ್ತಾಪುರ : ಪಟ್ಟಣದ ಹೊರವಲಯದ ಕಲಬುರಗಿ–ಚಿತ್ತಾಪುರ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್ನ ಸ್ಟೇರಿಂಗ್ ಲಾಕ್ ಆಗಿದ್ದರಿಂದ ಬಸ್ ಚಾಲಕ ತಕ್ಷಣವೇ ರಸ್ತೆ ಪಕ್ಕಕ್ಕೆ ಬಸ್ ನಿಲ್ಲಿಸಿದ ಪರಿಣಾಮ, ಬಸ್ಸಿನಲ್ಲಿದ್ದ ಮಹಿಳೆಯೊಬ್ಬ
ಮೊಹಾಲಿ, ಜ.30: ಆರಂಭಿಕ ಆಟಗಾರರಾದ ಕೆ.ಎಲ್.ರಾಹುಲ್ (59 ರನ್, 87 ಎಸೆತ, 9 ಬೌಂಡರಿ)ಹಾಗೂ ಮಯಾಂಕ್ ಅಗರ್ವಾಲ್(46 ರನ್, 64 ಎಸೆತ, 6 ಬೌಂಡರಿ)ಮೊದಲ ವಿಕೆಟ್ಗೆ 102 ರನ್ ಜೊತೆಯಾಟ ನಡೆಸಿದ ಹೊರತಾಗಿಯೂ ಕರ್ನಾಟಕ ಕ್ರಿಕೆಟ್ ತಂಡವು ಆತಿಥೇಯ ಪಂಜಾಬ್ ತ
ಉಡುಪಿ, ಜ.30: 2021-23ನೇ ಸಾಲಿನಲ್ಲಿ ಉಡುಪಿಯ ಜಿಲ್ಲಾ ಸರಕಾರಿ ವಕೀಲರಾಗಿ ಕರ್ತವ್ಯ ನಿರ್ವಹಿಸುತಿದ್ದ ಅವಧಿಯಲ್ಲಿ ನ್ಯಾಯಾಲಯದ ತನಿಖೆಯಲ್ಲಿರುವ ವಿವಿಧ ಪ್ರಕರಮಗಳಲ್ಲಿ ಲಿಖಿತ ಹೇಳಿಕೆ ಸಲ್ಲಿಸದಿರುವುದ ರಿಂದ ಸರಕಾರಕ್ಕೆ ಹಿನ್ನಡೆ
ಕೇಪ್ಟೌನ್, ಜ.30: ಸೆಂಚೂರಿಯನ್ನಲ್ಲಿ ನಡೆದ ವೆಸ್ಟ್ಇಂಡೀಸ್ ವಿರುದ್ಧದ ಟಿ-20 ಪಂದ್ಯದಲ್ಲಿ ಮಿಂಚಿನ ಶತಕ ಗಳಿಸಿದ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ತನ್ನ ದೇಶದ ಸಾರ್ವಕಾಲಿಕ ಟಿ-20 ರನ್ ದಾಖಲೆಯನ್ನು ಮುರಿದ
ಮೆಲ್ಬರ್ನ್, ಜ.30: ಫ್ರೆಂಚ್ ಜೋಡಿ ಕ್ರಿಸ್ಟಿನಾ ಮ್ಲಾಡೆನೋವಿಕ್ ಹಾಗೂ ಮ್ಯಾನುಯೆಲ್ ಗಿನಾರ್ಡ್ರನ್ನು ಮಣಿಸಿದ ಆಸ್ಟ್ರೇಲಿಯದ ಒಲಿವಿಯಾ ಗಾಡೆಕಿ ಹಾಗೂ ಜಾನ್ ಪೀರ್ಸ್ 37 ವರ್ಷಗಳ ನಂತರ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲ
ಮೆಲ್ಬರ್ನ್, ಜ.30: ಐದು ಸೆಟ್ಗಳ ಸೆಮಿ ಫೈನಲ್ ಪಂದ್ಯದಲ್ಲಿ ಅಲೆಕ್ಸಾಂಡರ್ ಝ್ವೆರೆವ್ರನ್ನು ಮಣಿಸಿದ ಕಾರ್ಲೊಸ್ ಅಲ್ಕರಾಝ್ ಇದೇ ಮೊದಲ ಬಾರಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಫೈನಲ್ಗೆ ಲಗ್ಗೆ ಇಟ್ಟಿದ್ದಾರೆ. ಈ ಮೂ
ಕಾಪು, ಜ.30: ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆ ಸಮೀಪದ ಮನೆಗೆ ಜ.29ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸಹಿತ ಸೊತ್ತುಗಳನ್ನು ಕಳವು ಮಾಡಿರುವ ಬ
ಉಡುಪಿ, ಜ.30: ಅಧಿಕಭಾರ ಹಾಗೂ ಸ್ಪೀಡ್ ಗವರ್ನರ್ ಅಳವಡಿಸಿಕೆ ಸಂಬಂಧಿಸಿ ಮರಳು, ಕಲ್ಲು, ಮಣ್ಣು ಸಾಗಾಟದ ವಾಹನಗಳ ತಪಾಸಣೆ ಕಾರ್ಯ ಜಿಲ್ಲೆಯಾದ್ಯಂತ ಮುಂದುವರೆದಿದೆ. ಉಡುಪಿ ಜಿಲ್ಲೆಯಲ್ಲಿ ಅಧಿಕಭಾರದ ವಾಹನ ಚಲಾವಣೆ, ಜಿಲ್ಲಾಡಳಿತದ ಆದ
ಬ್ರಹ್ಮಾವರ, ಜ.30: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನರೇಗಾ ಯೋಜನೆಯ ಹೆಸರಿನಲ್ಲಿ ಬದಲಾ ವಣೆ ಮಾಡುವುದರ ಮೂಲಕ ಮಹಾತ್ಮಾ ಗಾಂಧಿಯವರ ಹೆಸರನ್ನು ನಿಧಾನವಾಗಿ ಅಳಿಸಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಸಂಸದ ಜಯಪ್ರ
ನಿಟ್ಟೆ, ಜ.30: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾ ವಿದ್ಯಾಲಯ ದಲ್ಲಿ ‘ಸಸ್ಟೇನಬಿಲಿಟಿ ಮತ್ತು ಇಂಟೆಲಿಜೆಂಟ್ ಸಿಸ್ಟಮ್ಸ್ನಲ್ಲಿ ಎಐ (ಕೃತಕ ಬುದ್ಧಿಮತ್ತೆ)’ ಎಂಬ ವಿಷಯದ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ಕಾಲ
ಗುವಾಹಟಿ: ಬಾಂಗ್ಲಾದೇಶದಿಂದ ಅಕ್ರಮವಾಗಿ ಗಡಿ ನುಸುಳಿ ಬಂದವರನ್ನು ಉಲ್ಲೇಖಿಸಿ ‘ಮಿಯಾ’ ಎಂಬ ಪದ ಬಳಸಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರ ಹೇಳಿಕೆಯನ್ನು ನಾಚಿಕೆಗೇಡಾದದ್ದು ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗ
ಉಡುಪಿ, ಜ.30: ನಾಡಿನ ಹಿರಿಯ ಕವಿ ಪತ್ರಕರ್ತ ಕಡೆಂಗೋಡ್ಲು ಶಂಕರಭಟ್ಟರ ನೆನಪಿನಲ್ಲಿ 1978ರಲ್ಲಿ ಸ್ಥಾಪಿತ ವಾದ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಈ ವರ್ಷ ಅಪ್ರಕಟಿತ ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸ ಲಾಗಿದೆ. ರಾಷ್ಟ್ರಕವಿ ಗೋವಿ
ಉಡುಪಿ, ಜ.30: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿವಿಧ ಯೋಜನೆಗಳು ಹಾಗೂ ಬಡವರ ಕಲ್ಯಾಣ ಯೋಜನೆಗೆ ಸಂಬಂಧ ಪಟ್ಟಂತೆ ಸಾಲ ನೀಡಲು ಅಧಿಕಾರಿಗಳು ಅನಗತ್ಯ ವಿಳಂಬದ ಮೂಲಕ ಸತಾಯಿಸುವುದಲ್ಲದೇ, ಕಿರಿಕಿರಿಯ
ಕಲಬುರಗಿ : ಕಮಲಾಪುರ ತಾಲೂಕಿನ ಅಂಬಲಗಾ ಗ್ರಾಮ ಪಂಚಾಯತ್ಗೆ ಕಳೆದ ಆರು ತಿಂಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ನೇಮಕವಾಗದೆ, ರೈತರು ಹಾಗೂ ಗ್ರಾಮಸ್ಥರು ಶುದ್ಧ ಕುಡಿಯುವ ನೀರು, ಶೌಚಾಲಯ, ಚರಂಡಿ ನಿರ್ಮಾಣ, ದಾಖಲೆ ಸೇರ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೂ ಬರುವುದಿಲ್ಲ, ಆ ಪಕ್ಷದ ನಾಯಕರ ಹೊಟ್ಟೆಯೂ ತುಂಬುವುದಿಲ್ಲ ಎಂದು ಬಿಜೆಪಿ ಉಚ್ಚಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಎಂದು ವಾಗ್
ಮಂಗಳೂರು, ಜ.30: ಕರಾವಳಿ ಉತ್ಸವದ ಅಂಗವಾಗಿ ನಗರದ ಕದ್ರಿ ಪಾಕ್ ಮುಖ್ಯ ರಸ್ತೆಯಲ್ಲಿ ಮೂರು ದಿನಗಳ ಕಾಲ ನಡೆಯುವ ಆಹಾರ ಮೇಳಕ್ಕೆ ಶುಕ್ರವಾರ ಖ್ಯಾತ ಚೆಫ್ ಶ್ರೀಯಾ ಶೆಟ್ಟಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕರಾವಳಿ ಕರ್ನಾಟಕದ
ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನದ ಎರಡು ದಿನಗಳ ಬಳಿಕ, ಅವರ ಪತ್ನಿ ಹಾಗೂ ಎನ್ಸಿಪಿ ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂ
ಲಕ್ನೋ,ಜ.30: ಬಹುಚರ್ಚಿತ ಅಯೋಧ್ಯೆಯ ಭದರಸಾ ಪ್ರಕರಣದಲ್ಲಿ ಎಸ್ಪಿ ನಾಯಕ ಮೊಯಿದ್ ಖಾನ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದ್ದು, ಡಿಎನ್ಎ ಪರೀಕ್ಷೆಯ ಆಧಾರದಲ್ಲಿ ಅವರ ಮನೆಗೆಲಸದಾಳು ರಾಜು ಖಾನ್ನನ್ನು ದೋಷಿಯೆಂದು ಘೋಷಿಸ
ಶೂನ್ಯ ವೇಳೆಯಲ್ಲಿ ʼವಾರ್ತಾ ಭಾರತಿʼ ವರದಿ ಉಲ್ಲೇಖಿಸಿ, ರಾಜ್ಯ ಸರಕಾರಕ್ಕೆ ಒತ್ತಾಯ
ಬಾರಾಮತಿ: ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರು ಸಾವನ್ನಪ್ಪಿದ ಬಾರಾಮತಿ ವಿಮಾನ ಅಪಘಾತದ ತನಿಖೆಯನ್ನು ಮಹಾರಾಷ್ಟ್ರ ಅಪರಾಧ ತನಿಖಾ ಇಲಾಖೆ (ಸಿಐಡಿ) ಕೈಗೆತ್ತಿಕೊಂಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರ
ಮಾಸ್ಕೋ, ಜ.30: ರಶ್ಯ ಮತ್ತು ಉಕ್ರೇನ್ ಪರಸ್ಪರ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಒಪ್ಪಿವೆ ಎಂಬ ವರದಿಯ ನಡುವೆ, ಶಾಂತಿ ಮಾತುಕತೆಗೆ ಮಾಸ್ಕೋಗೆ ಬರುವಂತೆ ಉಕ್ರೇನ್ ಅಧ್ಯಕ್ಷರಿಗೆ ಆಮಂತ್ರಣ ಕಳುಹಿಸಿರುವುದಾಗಿ ರ
ಜಿನೆವಾ, ಜ.30: ಭಾರತದಲ್ಲಿ ಮಾರಣಾಂತಿಕ ನಿಫಾ ವೈರಸ್ನ ಎರಡು ಪ್ರಕರಣಗಳು ವರದಿಯಾದ ಬಗ್ಗೆ ಪ್ರತಿಕ್ರಿಯಿಸಿರುವ ವಿಶ್ವ ಆರೋಗ್ಯ ಸಂಸ್ಥೆ, ಇದು ದೇಶದ ಹೊರಗೆ ಹರಡುವ ಅಪಾಯ ಕಡಿಮೆ ಎಂದು ಹೇಳಿದ್ದು ಈ ಸಮಯದಲ್ಲಿ ಯಾವುದೇ ಪ್ರಯಾಣ ಅಥವ
ಹೊಸದಿಲ್ಲಿ, ಜ. 30: ಪೈಲಟ್ಗಳ ವಾರದ ವಿಶ್ರಾಂತಿ ಮತ್ತು ರಜೆಗಳಿಗೆ ಸಂಬಂಧಿಸಿದ ನೂತನ ನಿಯಮಾವಳಿಗಳ ಜಾರಿಯಲ್ಲಿ ವಿಮಾನಯಾನ ಸಂಸ್ಥೆಗಳಿಗೆ ಯಾಕೆ ಅನಿರ್ದಿಷ್ಟ ವಿನಾಯಿತಿ ನೀಡಲಾಗಿದೆ ಎಂದು ದಿಲ್ಲಿ ಹೈಕೋರ್ಟ್ ಶುಕ್ರವಾರ ನಾಗರಿ
ಹೊಸದಿಲ್ಲಿ, ಜ. 30: ಭಾರತವು ಚಿಲಿ, ಕೆನಡ ಮತ್ತು ಅಮೆರಿಕ ದೇಶಗಳೊಂದಿಗೆ ವ್ಯಾಪಾರ ಒಪ್ಪಂದ ಮಾತುಕತೆಗಳನ್ನು ನಡೆಸುತ್ತಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಹೇಳಿದ್ದಾರೆ. ಚಿಲಿ ಜೊತೆಗಿನ ಮಾತುಕತೆ ಮುಂದು
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರ ಅಥವಾ ಪರೋಕ್ಷವಾದ ಜಾಹೀರಾತ
ಹೊಸದಿಲ್ಲಿ, ಜ. 30: ಕೇಂದ್ರದ ಬಿಜೆಪಿ ನೇತೃತ್ವದ ಸರಕಾರವು ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ)ಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ. ಗ
ಪಾಟ್ನಾ, ಜ. 30: ಸ್ಮಶಾನಕ್ಕೆ ಹೋಗುವ ರಸ್ತೆಯನ್ನು ಅತಿಕ್ರಮಿಸಿರುವುದರಿಂದ ಸ್ಮಶಾನಕ್ಕೆ ಹೋಗಲು ಸಾಧ್ಯವಾಗದೆ 91 ವರ್ಷದ ದಲಿತ ಮಹಿಳೆಯ ಅಂತ್ಯ ಕ್ರಿಯೆಯನ್ನು ಕುಟುಂಬದವರು ರಸ್ತೆ ಮಧ್ಯೆಯೇ ನಡೆಸಿದ ಆಘಾತಕಾರಿ ಘಟನೆ ಬಿಹಾರದ ವೈಶ
ರೆನೀ ಗುಡ್ ಮತ್ತು ಅಲೆಕ್ಸ್ ಪ್ರೆಟ್ಟಿ ಅವರ ಹತ್ಯೆಗಳು ಸೇರಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ದಮನಕ್ಕೆ ಪ್ರತಿಕ್ರಿಯೆಯಾಗಿ ಇಂದು (ಜನವರಿ 30) “no school, no work and no shopping” ಎಂಬ ಘೋಷಣೆಯೊಂದಿಗೆ ಸಾರ್ವತ್ರಿಕ ಮುಷ್ಕರಕ
ಬೆಂಗಳೂರು : ರಾಜ್ಯದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಯಂತ್ರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ವಂದನಾ ನಿರ
ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿಯ ನಂತರ ಕಾನ್ಫಿಡೆಂಟ್ ಗ್ರೂಪ್ ಮಾಲಕ ಸಿ.ಜೆ. ರಾಯ್ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿಯಿರುವ ತಮ್ಮ ಕಚೇರಿಯಲ್ಲಿ ತಮಗೆ ತಾವೇ ಗುಂಡು ಹೊಡೆದುಕೊಂ
‘ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ, ಸಮಾನ ಹಂಚಿಕೆ-ಸದೃಢ ಒಕ್ಕೂಟ’
ಭಟ್ಕಳ: ನಾಗಯಕ್ಷೆ ಸಭಾಭವನದಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಬೆಂಗಳೂರು ಹಾಗೂ ಭಟ್ಕಳ ತಾಲೂಕು ಘಟಕದ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಂಗಾಧರ ನಾ
ಉಡುಪಿ, ಜ.30: ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮದ ತೆಂಕಬೆಟ್ಟು ನಿವಾಸಿ ಸಂದೀಪ ಎ (37) ಎಂಬವರು ಡಿ.20ರಂದು ಕೆಲಸಕ್ಕೆಂದು ಮನೆಯಿಂದ ಹೋದವರು ವಾಪಾಸುಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ
ವಿತರಣಾ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲು ಕರೆ
ಕೋಲಾರ : ಓದಿನ ಜೊತೆಗೆ ನೈತಿಕ ಮೌಲ್ಯಗಳೂ ಬೆಳೆಯಲಿ. ವೃದ್ದಾಶ್ರಮಗಳು ಇಲ್ಲದ ಸಮಾಜ ನಮ್ಮ ಆದ್ಯತೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು. ರಾಕ್ ವ್ಯಾಲಿ ಇಂಟರ್ ನ್ಯಾಷನಲ್ ಶಾ
ಮಂಗಳೂರು: ಮಕ್ಕಳ ರಕ್ಷಣೆಗೆ ಅನೇಕ ಕಾಯ್ದೆಗಳನ್ನು ರೂಪಿಸಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳಲ್ಲಿ ಪೊಲೀಸರ ಮೇಲಿರುವ ಭಯವನ್ನು ಹೋಗಲಾಡಿಸಿ ರಕ್ಷಣೆಯ ಅಗತ್ಯವಿದ್ದರೆ ಅವರಿ
ತಿರುವನಂತಪುರಂ: ದೇಶದಲ್ಲಿಯೇ ಮೊದಲ ಬಾರಿಗೆ ಹಿರಿಯ ನಾಗರಿಕರಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ ಕೀರ್ತಿಗೆ ಕೇರಳ ರಾಜ್ಯ ಭಾಜನವಾಗಿದೆ. ನಿನ್ನೆ ಕೇರಳ ರಾಜ್ಯ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರು 2026–27ನೇ ಸಾಲಿನ ಬಜೆಟ್ ಅನ್ನು
ಮಂಗಳೂರು: ರಸ್ತೆ ಅಪಘಾತದಲ್ಲಿ ಬೈಕ್ನ ಸಹ ಸವಾರೆ ರಿಯಾ ಅಂಟನಿ (19) ಎಂಬಾಕೆಯ ಸಾವಿಗೆ ಕಾರಣನಾದ ಆರೋಪಿ ಕಾರಿನ ಚಾಲಕ ದೀಪಕ್ ಆರ್.ಎಂಬಾತನಿಗೆ ಮಂಗಳೂರು ಜಿಲ್ಲಾ ನ್ಯಾಯಾಲಯ ಆರು ತಿಂಗಳು ಜೈಲು ಶಿಕ್ಷೆ ಮತ್ತು 7 ಸಾವಿರ ರು. ದಂಡ ವಿಧಿ
“ಆದಿತ್ಯನಾಥ್ ‘ಹಿಂದುತ್ವ’ ಸಾಬೀತುಪಡಿಸಲಿ”
ಹೊಸದಿಲ್ಲಿ, ಜ.30: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ ಮತ್ತು ದೇಶದಲ್ಲಿ ಕೋಮುವಾದಗಳಂತಹ ವಿಷಯಗಳ ವಿರುದ್ಧ ಬಲವಾದ ಧ್ವನಿಯಾಗಿದ್ದಾರೆ ಎಂದು ಶು
ಹೊಸದಿಲ್ಲಿ,ಜ.30: ದೇಶದಲ್ಲಿಯ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಶೇ.14.15ರಷ್ಟು ದಲಿತ, ಶೇ.5.12ರಷ್ಟು ಬುಡಕಟ್ಟು ಜನಾಂಗ ಮತ್ತು ಶೇ26.64ರಷ್ಟು ಒಬಿಸಿಗಳಿಗೆ ಸೇರಿದ ನ್ಯಾಯಾಧೀಶರಿದ್ದಾರೆ. ದೇಶದ ಇತರ ಭಾಗಗಳಿಗೆ ಹೋಲಿಸಿದರೆ ತಮಿಳು
ಶಾಲಾಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಒದಗಿಸಲು ಆದೇಶಿಸಿದ ನ್ಯಾಯಾಲಯ
ಮಂಗಳೂರು: ನಗರದ ಬಿಜೈ ಸರಕಾರಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಮುಹಮ್ಮದ್ ಇಮ್ರಾನ್ (44) ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಜ.23ರಂದು ಸಂಜೆ 7 ಗಂಟೆಗ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿದೇಶಗಳಿಗೆ ಹೋದಾಗ ಮಹಾತ್ಮ ಗಾಂಧಿ ಅವರನ್ನು ಕೊಂಡಾಡು ತ್ತಾರೆ. ಆದರೆ ಅವರು ನಮ್ಮ ದೇಶದಲ್ಲಿ ಗಾಂಧಿ ಹೆಸರಿಗೆ ಅಪಚಾರ ಮಾಡುತ್ತಾರೆ. ಇದು ಹಿಪೊಕ್ರೆಸಿಯ ಒಂದು ಭಾಗ ಎಂದು ಮಾಜಿ ಸಚಿವ ಬಿ. ರಮಾ
ವೃತ್ತಿಪರತೆ, ಮಾನವೀಯತೆ ಹೆಚ್ಚಿಸಲು ಕಾರ್ಯಗಾರ
ಬೆಂಗಳೂರು : ಕೇಂದ್ರ ಸರಕಾರದಿಂದ ಜಿಎಸ್ಟಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸದನದಲ್ಲಿ ಕಾಂಗ್ರೆಸ್ನವರು ಬೊಬ್ಬೆ ಹೊಡೆದುಕೊಂಡರೆ ನ್ಯಾಯ ಸಿಗುತ್ತದೆಯೇ?, ಹಣಕಾಸು ಖಾತೆಯನ್ನು ಹೊಂದಿರುವ ಸಿಎಂ ಸಿದ್ದರಾಮಯ್ಯ ಎಷ್ಟ
ಬೆಂಗಳೂರು : ರಾಜ್ಯಪಾಲರನ್ನು ಟೀಕಿಸುವ ಭರದಲ್ಲಿ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಸಂಬಂಧ ಕಾಂಗ್ರೆಸ್ನ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂಬ ಪ್ರತಿಪಕ್ಷದ ಒತ್ತಾಯಕ್ಕೆ ಸಭಾಪತಿ ಬಸವರಾ

13 C