‘ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ-2047 ಅಂತಾರಾಷ್ಟ್ರೀಯ ಸಮ್ಮೇಳನ ಯಶಸ್ವಿ’
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ
‘ಕ್ಯಾಸ್ಟ್ ಪಾಲಿಟಿಕ್ಸ್’ ಕೃತಿ ಲೋಕಾರ್ಪಣೆ
“ಇರಾನ್ ಜೊತೆ ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕದ ತಂಡ ಸೋಮವಾರ ಪಾಕಿಸ್ತಾನಕ್ಕೆ”
ಮೂಡುಬಿದಿರೆ: ವಿದ್ಯೆ ಮನುಷ್ಯನ ಅತ್ಯುತ್ತಮ ಆಭರಣ, ಇದನ್ನು ಯಾರೂ ಕದಿಯಲಾರರು. ತಪ್ಪುಗಳು ನಿಮ್ಮ ಭವಿಷ್ಯವನ್ನು ನಿಧ೯ರಿಸುವುದಿಲ್ಲ ಆದ್ದರಿಂದ ನಿಮ್ಮಲ್ಲಿ ಮೂಡುವ ಸಂಶಯಗಳನ್ನು ಅಡಗಿಸಿಡುವ ಬದಲು ಪ್ರಶ್ನಿಸುವ ಗುಣವನ್ನು ಬೆ
ಲುವಾಂಡಾ, ಎ. 19: ಇಸ್ರೇಲ್ ಮತ್ತು ಲೆಬನಾನ್ ನಡುವಿನ ಕದನ ವಿರಾಮವು ಭರವಸೆ ಮೂಡಿಸಿದೆ ಎಂದು ಪೋಪ್ ಲಿಯೋ ಹೇಳಿದ್ದಾರೆ. ಅಂಗೋಲಾದ ರಾಜಧಾನಿ ಲುವಾಂಡಾದ ಹೊರವಲಯದಲ್ಲಿ ನಡೆದ ಬೃಹತ್ ಧಾರ್ಮಿಕ ಸಮಾರಂಭದ ನಂತರ ಅವರು ಈ ಹೇಳಿಕೆ ನೀಡಿದ್
ಹೊಸದಿಲ್ಲಿ: ಜನಗಣತಿಯ ಪೋರ್ಟಲ್ ಅರುಣಾಚಲ ಪ್ರದೇಶದ ಪಸಿಘಾಟ್ ನಗರವನ್ನು ಚೀನಾದ ಮೆಡೋಗ್ ಪ್ರಾಂತ್ಯ ಎಂದು ತೋರಿಸುತ್ತಿದೆ ಎಂದು ಸ್ಥಳೀಯರೊಬ್ಬರು ಗಂಭೀರ ಲೋಪದತ್ತ ಗಮನ ಸೆಳೆದ ಬಳಿಕ, ಅಧಿಕಾರಿಗಳು ನಕ್ಷೆಯನ್ನು ಸರಿಪಡಿಸಿರುವ
ಬೀದರ್: ಬಹುಜನರು ರಾಜಕೀಯವಾಗಿ ಸಬಲಗೊಂಡು ಆಳುವ ವರ್ಗವಾಗಬೇಕು ಎನ್ನುವುದೇ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ರಾಜ್ಯ ಸಂಯೋಜಕ ಮಹೇಶ್ ಗೋರನಾಳಕರ್ ಹೇಳಿದರ
ಬೀದರ್: ಜಿಲ್ಲೆಯ ವಿವಿಧೆಡೆ ರವಿವಾರ ಸಾಯಂಕಾಲ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗಿದ್ದು, ಉಷ್ಣತೆಯಿಂದ ಕಾದಿದ್ದ ಭೂಮಿ ತಂಪಾಗಿದೆ. ದಿನಪೂರ್ತಿ ತೀವ್ರ ಬಿಸಿಲಿನಿಂದ ಬೇಸತ್ತಿದ್ದ ಜನರಿಗೆ ಮಳೆ ತಂಪೆರಗಿದೆ. ಮುಂಜಾನೆಯಿಂದಲೇ ಸ
ಮ್ಯಾಡ್ರಿಡ್: ಇಸ್ರೇಲ್ ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ, ಇಸ್ರೇಲ್ ಜೊತೆಗಿನ ಸಂಬಂಧ ಒಪ್ಪಂದವನ್ನು ಕೊನೆಗೊಳಿಸುವಂತೆ ಯುರೋಪಿಯನ್ ಒಕ್ಕೂಟ (EU)ವನ್ನು ಸ್ಪೇನ್ ಒತ್ತಾಯಿಸಿದೆ ಎಂದು aljazeera ವರ
► 75 ಮನೆಗಳ 200ಕ್ಕೂ ಅಧಿಕ ನಿವಾಸಿಗಳಿಗೆ ಜೀವಜಲ ಸಮಸ್ಯೆ
ಭೋಪಾಲ್: ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕಡ್ಡಾಯಗೊಳಿಸಿರುವುದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಶನಿವಾರ ಮಧ್ಯಪ್ರದೇಶದ ಸಾವಿರಾರು ಶಿಕ್ಷಕರು ಭೋಪಾಲ್ ನ BHEL ಮೈದಾನದಲ್ಲಿ ಪ್ರತಿಭಟನೆ ನಡೆಸಿದರು. ಎಲ್ಲ ಸೇವಾನಿರತ ಶಿಕ್ಷಕರ
ರಾಯಪುರ, ಎ. 19: ಛತ್ತೀಸ್ಗಢ ದ ಶಕ್ತಿಯಲ್ಲಿರುವ ವೇದಾಂತ ವಿದ್ಯುತ್ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾನೆ. ಇದರೊಂದಿಗೆ ಈ ದುರಂತದಲ್ಲಿ ಮೃತಪಟ್ಟವರ ಸಂಖ್
ಲಕ್ನೋ, ಎ. 19: ನೌಬಸ್ತಾ ಪೊಲೀಸ್ ಠಾಣಾ ವ್ಯಾಪ್ತಿಯ ಕಿದ್ವಾಯಿ ನಗರದಲ್ಲಿರುವ ತ್ರಿಮೂರ್ತಿ ಅಪಾರ್ಟ್ಮೆಂಟ್ನಲ್ಲಿ ವೈದ್ಯಕೀಯ ಪ್ರತಿನಿಧಿ ಶಶಿ ರಂಜನ್ ಮಿಶ್ರಾ ತನ್ನ 11 ವರ್ಷದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಕೊಯ್ದು ಹತ್ಯೆಗೈದ
ಕಲಬುರಗಿ: ಬಸವ ಜಯಂತಿ ನಿಮಿತ್ತ ಬಸವ ಮಿತ್ರ ಮಂಡಲ ಹಮ್ಮಿಕೊಂಡಿದ್ದ 12ನೇ ವರ್ಷದ ಬೃಹತ್ ಕಾರ್ ರ್ಯಾಲಿ ನಗರದಲ್ಲಿ ವೈಭವದಿಂದ ಜರುಗಿತು. ಮಂಡಲದ ಜಗದೀಶ್ ದೇಶಮುಖ ಅವರ ನೇತೃತ್ವದಲ್ಲಿ ನಡೆದ ರ್ಯಾಲಿಗೆ ಶ್ರೀ ಶರಣಬಸವೇಶ್ವರ ಸಂಸ್ಥ
ಕೆಲವು ಅಪರೂಪದ, ಅಳಿವಿನಂಚಿನಲ್ಲಿರುವ ಪ್ರಭೇದಗಳು ಪಶ್ಚಿಮ ಘಟ್ಟಗಳ ದಟ್ಟ ಅರಣ್ಯಗಳಲ್ಲಿ ಮಾತ್ರ ಕಂಡುಬರುತ್ತವೆ. ಪಶ್ಚಿಮ ಕರಾವಳಿಯುದ್ದಕ್ಕೂ ವ್ಯಾಪಿಸಿರುವ ಪಶ್ಚಿಮ ಘಟ್ಟಗಳು ವಿಶ್ವದ ಅತ್ಯಂತ ಶ್ರೀಮಂತ ಜೀವವೈವಿಧ್ಯ ತಾಣಗ
ಉಳ್ಳಾಲ: ಪೋರ್ಚುಗೀಸರನ್ನು ಕೆಚ್ಚೆದೆಯಿಂದ ಹಿಮ್ಮೆಟ್ಟಿಸಿದ್ದ ವೀರರಾಣಿ ಅಬ್ಬಕ್ಕಳು ಈಗಲೂ ನಮಗೆ ಅಪರಿಚಿತಲಾಗಿದ್ದು,ಇತಿಹಾಸದ ಪುಟಗಳಲ್ಲಿ ಆಕೆಗೆ ಸಿಗುವ ಸ್ಥಾನ ಮಾನ ಇನ್ನೂ ಸಿಕ್ಕಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ
ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಭಾಗಿ
ಆಳಂದ: ಭಾರತ ರತ್ನ, ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಪಟ್ಟಣದಲ್ಲಿ ಮೇ 6 ಮತ್ತು 7ರಂದು ಎರಡು ದಿನಗಳ ಕಾಲ ವಿಶೇಷ ಹಾಗೂ ಅರ್ಥಪೂರ್ಣ ಉತ್ಸವವನ್ನು ಆಯೋಜಿಸಲಾಗಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ ಎಂದು
ಸಾಮಾನ್ಯ ನಂಬಿಕೆಗಳ ಹೊರತಾಗಿಯೂ ಹಳೇ ಬಾಸ್ಮತಿ ಅಕ್ಕಿಯಲ್ಲಿ ಪೋಷಕಾಂಶಗಳು ಹೆಚ್ಚು ಇರುವುದಿಲ್ಲ! ಭಾರತೀಯ ಅಡುಗೆಮನೆಗಳಲ್ಲಿ ಹಳೆಯ ಬಾಸ್ಮತಿ ಅಕ್ಕಿಯನ್ನು ಬಹಳ ಹಿಂದಿನಿಂದಲೂ ಬಳಸಲಾಗುತ್ತಿದೆ. ಅಕ್ಕಿ ಹಳೆಯದಾದಷ್ಟು ಪೋಷಕಾ
ಕಾರ್ಕಳ: ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕವು ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಸಾನಿಧ್ಯದಲ್ಲಿ ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ.ಎಂ. ಎನ್. ರಾಜೇಂದ್ರ ಕುಮಾರ
ಅಫಜಲಪುರ: ಪಟ್ಟಣದಲ್ಲಿ ಎ.22ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭವ್ಯವಾಗಿ ನಡೆಯಲಿವೆ ಎಂದು ಆಶ್ರಮದ ಪೀಠಾಧಿಪತಿ ಹಝರತ್ ಮಲ್ಲಿಕಾರ್ಜುನ ದಾವಲಮಲೀಕ ಮುತ್ಯಾ ತಿಳಿಸಿದ್ದಾರೆ. ಪಟ್ಟಣದಲ್ಲಿ ನಡೆ
80ಕ್ಕೂ ಹೆಚ್ಚು ಸ್ಮಾರ್ಟ್ಫೋನ್ ಮಾಡೆಲ್ಗಳು ಸರಾಸರಿ ಶೇ 15ರಷ್ಟು ಬೆಲೆ ಏರಿಕೆ ಕಂಡಿರುವುದು ಮಾರಾಟ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಕೌಂಟರ್ ಪಾಯಿಂಟ್ ರಿಸರ್ಚ್ ತಿಳಿಸಿರುವ ಪ್ರಕಾರ, ವರ್ಷದಿಂದ ವರ್ಷಕ್ಕೆ ಹೋಲಿಸಿದಾಗ 2026ರ
ಬೆಂಗಳೂರು: ‘ಸಚಿವ ಝಮೀರ್ ಅಹ್ಮದ್ ಖಾನ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಯಾರೊಬ್ಬರೂ ನನ್ನ ಸಂಪರ್ಕದಲ್ಲಿಲ್ಲ. ಹಾಗಿದ್ದ ಮೇಲೆ ಅವರು ಜೆಡಿಎಸ್ ಪಕ್ಷ ಸೇರುವ ಮಾತೆಲ್ಲಿಂದ ಬರಬೇಕು?. ಝಮೀರ್ ಅಹ್ಮದ್ ಜೆಡಿಎಸ್ ಸೇರ್ಪಡೆ ಎಂಬುದೆಲ್
ಮೈದಾವನ್ನು ಎಲ್ಲಾ ರೀತಿಯ ಅಡುಗೆಯಲ್ಲಿ ಏಕೆ ಬಳಸಬೇಕು? ಅದರ ಬದಲಿಗೆ ಬೇರೆ ಯಾವುದೇ ವಸ್ತುವನ್ನು ಬಳಸಲಾಗುವುದಿಲ್ಲವೇ? ಎಲ್ಲಾ ಅಡುಗೆ ಮನೆಗಳಲ್ಲಿ ಮೈದಾ ಇದ್ದೇ ಇರುತ್ತದೆ. ಹುಟ್ಟುಹಬ್ಬದ ಕೇಕ್ಗಳಿಂದ ಹಿಡಿದು ಬೇಕರಿ ಶೈಲಿಯ ಬ
ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ಆಶ್ರಯದಲ್ಲಿ ಸಹ್ಯಾದ್ರಿ ಕಾರ್ನಿವಲ್ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳು ಶುಕ್ರವಾರ ಕಾಲೇಜಿನ ಕ್ಯಾಂಪಸ
ಆಲ್ದೂರು: ಸಮೀಪದ ಬಿಳಿಗಿರಿ ಎಸ್ಟೇಟ್ ನಲ್ಲಿ ಕೆರೆಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಕಾರ್ಮಿಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ. ರಮೇಶ್ (27) ಹಾಗೂ ಮಹೇಶ್ (39) ಮೃತಪಟ್ಟ ಕಾರ್ಮಿಕರು. ಕೊಪ್ಪ ತಾಲೂಕಿನ ಗ
ಯಾದಗಿರಿ: ರಾಜ್ಯದ ಎಲ್ಲ ಜಿಲ್ಲೆಗಳಿಗೂ ಪ್ರವಾಸ ಮಾಡಿ ಸಂಘದ ಪದಾಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಅಖಿಲ ಭಾರತ ಬಂಜಾರ ಸೇವಾ ಸಂಘದ ನೂತನ ರಾಜ್ಯಾಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ
ಮೈಸೂರು: ಕಾವೇರಿ ನದಿಗೆ ಈಜಲು ಹೋಗಿದ್ದ 6 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕು ಅರ್ಕೇಶ್ವರ ದೇಗುಲದ ಬಳಿ ನಡೆದಿದೆ. ಮೃತಪಟ್ಟವರನ್ನು ಯಾಸಿನ್ (23), ಫಾತಿಮ್ (30), ಹುಮಾಯೂನ್ (7), ನ
ಉಡುಪಿ, ಎ.19: ಮಹಿಳೆಯರನ್ನು ಮುಂದಿಟ್ಟುಕೊಂಡು ತಮ್ಮ ರಾಜಕೀಯ ಅಜೆಂಡಾ ಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರಕ್ಕೆ ನಿಜಕ್ಕೂ ಮಹಿಳೆಯರ ಕುರಿತು ಕಾಳಜಿ ಇದ್ದರೆ 2023ರ ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಮಂಡಿಸಲಿ ಎಂದು ಕೆಪ
ಉಡುಪಿ: ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನಲ್ಲಿ 4062.29 ರೂ. ಕೋಟಿ ವಾರ್ಷಿಕ ವಹಿವಾಟು ನಡೆಸಿ 18.13 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಉಡುಪಿಯಲ್
ಮಂಗಳೂರು: ಹರೇಕಳ ನ್ಯೂಪಡ್ಪು ನಿವಾಸಿ, ಸಮಾಜ ಸೇವಕ ಬಿಎಸ್ಆರ್ ಸಲಾಂ (54) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ನಿಧನರಾದರು. ಹಣ್ಣು ಹಂಪಲು ವ್ಯಾಪಾರಿಯಾಗಿದ್ದ ಬಿಎಸ್ಆರ್ ಸಲಾಂ ಅವರು ಸೋಶಿಯಲ್
ಬೀದರ್: ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ವಿಚಾರಗಳಿಗೆ ಸಹೋದರರೇ ದಾಯಾದಿಗಳಾಗುತ್ತಿರುವ ಸಂದರ್ಭದಲ್ಲೂ, 9 ಶತಮಾನಗಳ ಹಿಂದೆಯೇ ಪ್ರತಿಯೊಬ್ಬರನ್ನು “ಇವ ನಮ್ಮವ” ಎಂದು ಒಗ್ಗೂಡಿಸುವ ಸಂದೇಶ ನೀಡಿದ ವಿಶ್ವಗುರು ಬಸವಣ್ಣ ಎಂದೇ
ಬೆಂಗಳೂರು: ಉತ್ತರ ಭಾರತದ ಹಿಂದಿ ಭಾಷೆಯ ರಾಜ್ಯಗಳಲ್ಲಿ ಸ್ಥಾನಗಳನ್ನು ಹೆಚ್ಚಿಸಿಕೊಂಡು ದಕ್ಷಿಣದ ಧ್ವನಿ ಕ್ಷೀಣಿಸುವಂತೆ ಮಾಡುವುದು ಬಿಜೆಪಿಯ ಗುಪ್ತ ಅಜೆಂಡಾ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಕೇಂ
ಬೀದರ್: 12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣ ಅವರು ಸಮಾನತೆ, ಕಾಯಕದ ಮಹತ್ವವನ್ನು ಸಾರಿದ ಮಹಾನ್ ಚಿಂತಕರಾಗಿದ್ದಾರೆ ಎಂದು ಸೆಗುಣಸಿಯ ಡಾ. ಮಹಾಂತಪ್ರಭು ಮಹಾಸ್ವಾಮಿ ಹೇಳಿದರು. ಭಾಲ್ಕಿಯಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವ
ರಾಣೇಬೆನ್ನೂರು: ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ
ಗವಿಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಚಾಲನೆ
ಮಂಗಳೂರು, ಎ.19: ಪಿಯುಸಿ ಉತ್ತೀರ್ಣಗೊಂಡ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ ನಂತರದ ವಿದ್ಯಾಭ್ಯಾಸಕ್ಕೆ ಕೆಲವು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಉಚಿತ ಸೀಟುಗಳ ಕೊಡುಗೆಯನ್ನು ಮೀ
ಲಕ್ಷ ಮನೆಗಳಲ್ಲಿ ಗ್ರಂಥಾಲಯದ ಬೀಜ ಬಿತ್ತುತ್ತೇವೆ: ಪುಸ್ತಕ ಪ್ರಾಧಿಕಾರದ ರಾಜ್ಯಾಧ್ಯಕ್ಷ ಡಾ.ಮಾನಸ
ಪುತ್ತೂರು: ಎಸ್ ವೈ ಎಸ್ ಕರ್ನಾಟಕ ರಾಜ್ಯ ಸಮಿತಿ ಆಯೋಜಿಸಿದ 'ಮಾದರಿ ಮದುವೆ' ಅಭಿಯಾನದ ಸಮಾರೋಪ ಸಮ್ಮೇಳನವು ಮೇ 2ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿದ್ದು, ಈ ಸಂಬಂಧ ಸ್ವಾಗತ ಸಮಿತಿ ಕಚೇರಿಯನ್ನು ಬನ್ನೂರು ಸುನ್ನೀ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಉಡುತೊರೆ ಜಲಾಶಯ ಹಿನ್ನೀರಿನಲ್ಲಿ ಮೂರು ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಉಡುತೊರೆ ಜಲಾ
ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ 16 ಜನರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಕಟ್ಟನಾರಪಟ್ಟಿ ಗ್ರಾಮದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸ್
ಮೂಡುಬಿದಿರೆ: ದ.ಕ ಮತ್ತು ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ 17 ಪ್ರಕರಣಗಳಲ್ಲಿ ಭಾಗಿಯಾಗಿ 4 ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ತಾಲೂಕಿ
ಮಂಗಳೂರು, ಎ.19: ನಗರದ ಬಂದರ್ನಲ್ಲಿರುವ ಮಸ್ಜಿದ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ವತಿಯಿಂದ ಸುಲ್ತಾನುಲ್ ಆಶಿಖೀನ್ ಅಶ್ಶೈಖ್ ಅಸ್ಸಯ್ಯದ್ ಮುಹಮ್ಮದ್ ಮೌಲಾ ಜಲಾಲ್ ಮಸ್ತಾನ್ ಅಲ್ ಬುಖಾರಿ (ಖ.ಸಿ)ರ 100ನೇ ಆಂಡ್ ನೇರ್ಚೆಯು ಮೇ 4ರಿ
ಮಂಗಳೂರು, ಎ.19: ತುಳು ಜನಪದ ಕಥೆಗಳನ್ನು, ತುಳುನಾಡಿನ ಆಟ ಕೂಟಗಳನ್ನು ಮಕ್ಕಳಿಗೆ ಪರಿಚಯಿಸಿದ ’ತೆಲಿಕೆ ನಲಿಕೆ’ ಮಕ್ಕಳ ಶಿಬಿರವು ಒಳ್ಳೆಯ ಪ್ರಯತ್ನ ಹಾಗೂ ನಮ್ಮ ಮಣ್ಣಿನ ಕಂಪನ್ನು ಈ ಶಿಬಿರದಲ್ಲಿ ಮಕ್ಕಳು ಅನುಭವಿಸಲು ಸಾಧ್ಯವಾಗಿ
ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ದ.ಕ.ಜಿಲ್ಲಾ ಪೊಲೀಸ್ ಠಾಣೆ (ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ)ಗೆ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಕೆಡಿಪಿ ಸದಸ್ಯ ಸಂತೋಷ್ ಕುಮಾರ
ಮಂಗಳೂರು, ಎ.19: ನಗರದ ಫಳ್ನೀರ್ನಲ್ಲಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಳಿಗೆಯಲ್ಲಿ ಎ.27ರವರೆಗೆ ನಡೆಯಲಿರುವ ಪ್ರಾಚೀನ (Antique) ಜ್ಯುವೆಲ್ಲರಿ ಶೋಗೆ ಶನಿವಾರ ಚಾಲನೆ ನೀಡಲಾಯಿತು. ಅತಿಥಿಯಾಗಿ ಭಾಗವಹಿಸಿದ ಎಜುಕೇಷನಲ್ ಟ್ರೈ
ಯಾದಗಿರಿ/ಗುರುಮಠಕಲ್: ಕ್ಷೇತ್ರದ ಹತ್ತಿಕುಣಿ ಕ್ಲಸ್ಟರ್ ಯೋಜನೆಯಡಿ 72 ಕೋಟಿ ರೂ. ಮೊತ್ತದ ಕಾಮಗಾರಿಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿರುವುದು ಸ್ಥಳೀಯ ರೈತರಿಗೆ ಸಂತಸ ತಂದಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶ
ಗೋವಿಂದರಾವ್ ಸಮಿತಿ ವರದಿ: ಸಾಧಕ–ಬಾಧಕಗಳ ಚರ್ಚೆ
ರಾಯಚೂರು: “ಬಿಸಿಲೂರು” ಎಂದೇ ಕರೆಯಲಾಗುವ ರಾಯಚೂರು ಜಿಲ್ಲೆಯಲ್ಲಿ ಶನಿವಾರ ರಾಜ್ಯದಲ್ಲಿಯೇ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಬಿಸಿಲಿನ ತಾಪಕ್ಕೆ ಜನರು ತತ್ತರಿಸುವಂತಾಗಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆಯೇ ತಾಪಮಾನ ಏರಿ
ಕಲಬುರಗಿ: ನಗರದ ಕನ್ನಡ ಭವನದಲ್ಲಿ ಕಲ್ಯಾಣ ನಾಡಿನ ಸಾಂಸ್ಕೃತಿಕ ಕಲಾ ಬಳಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ನಾಗಲಿಂಗಯ್ಯ ಮಠ
ಬೆಂಗಳೂರು: ಕೇಂದ್ರದ ಬಿಜೆಪಿ ಸರಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ‘ಭೀಕರ ಸಂಚು' ರೂಪಿಸಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್
ಸ್ಥಳೀಯ ಸಮುದಾಯವು ಯಾರನ್ನಾದರೂ ಗೌರವಿಸುವಾಗ, ಅವರ ಆ ಕ್ಷಣದ ಸತ್ಯವನ್ನು ಆಧರಿಸಿಕೊಳ್ಳಬೇಕು. ಅದು ಮಠ, ಗುತ್ತು, ಮನೆಯ ಪರಂಪರೆಗಿಂತ ದೊಡ್ಡದು, ಆರ್ಥಿಕ ಪ್ರಭಾವಕ್ಕಿಂತ ಗಂಭೀರ. ಏಕೆಂದರೆ ಸಮಾಜವು ತನ್ನ ವೇದಿಕೆಗೆ ಯಾರನ್ನು ಏರಿ
ತಿಪಟೂರು: ನಗರದ ಬಂಡಿಹಳ್ಳಿಯಲ್ಲಿ ಮನೆಗೆ ಬೆಂಕಿ ಹಚ್ಚಿ ಚಿನ್ನ ಕಳ್ಳತನ ಮಾಡಿದ ಆರೋಪಿಯನ್ನು ನಗರ ಠಾಣೆ ಪೊಲೀಸರು 24 ಗಂಟೆಗಳೊಳಗೆ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ಹಾಸನದ ಅರಸೀಕೆರೆ ತಾಲೂಕಿನ ಬೆ
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಸಂಸತ್ತಿನಲ್ಲಿ ಮತ್ತೊಮ್ಮೆ ನಿರ್ಣಯ ಮಂಡಿಸಲು ವಿಪಕ್ಷಗಳು ಸಿದ್ಧತೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ. 2011ರ ಜನಗಣತಿಯ ಆಧಾರದಲ್ಲಿ ಕ್ಷೇತ್ರಗಳ ಪು
1) 2023ರಲ್ಲೇ ಸರ್ವ ಪಕ್ಷಗಳ ಸರ್ವಾನುಮೋದನೆಯೊಂದಿಗೆ ಸಂವಿಧಾನದ ಆರ್ಟಿಕಲ್ 334A ತಿದ್ದುಪಡಿ ತಂದು ಮಹಿಳಾ ಮೀಸಲಾತಿಯನ್ನು ಕಾನೂನು ಮಾಡಿದ ಮೇಲೆ ಹೊಸ ಸಂವಿಧಾನ ತಿದ್ದುಪಡಿಯ ಅಗತ್ಯವೇನಿತ್ತು? 2) 2023ರ ಕಾಯ್ದೆಯಲ್ಲಿ ವಿರೋಧ ಪಕ್ಷಗಳೆಲ
ಹೊಸ ದಿಲ್ಲಿ: ಲೇಖಕ, ಪತ್ರಕರ್ತ, ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಸಭಾ ಸಂಸದ ಬಲ್ಬೀರ್ ಪುಂಜ್ ಶನಿವಾರ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ದಿ ಇಂಡಿಯನ್ ಎಕ್ಸ್ ಪ್ರೆಸ್ ಸಮೂಹದಲ್ಲಿ ಪತ್ರಕರ್ತರಾಗಿದ್ದ ಬಲ್ಬೀರ್
ಟೆಲ್ ಅವೀವ್, ಎ. 19: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಸರಕಾರದ ವಿರುದ್ಧ ಶನಿವಾರ ರಾತ್ರಿ ಟೆಲ್ ಅವೀವ್ ನಲ್ಲಿ ಸಾವಿರಾರು ಜನರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಫೇಲ್ ಪ್ನೀನಾ ಅವ
ಕಾರ್ಕಳ: ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕವು ಕಾರ್ಕಳ ದಾನಶಾಲೆ ಶ್ರೀ ಜೈನ ಮಠದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸ
ಬೆಳಗಾವಿ, ಎ.19: ನಗರದ ದರ್ಬಾರ್ ಗಲ್ಲಿಯಲ್ಲಿ ಎರಡು ದಿನಗಳ ಹಿಂದೆ ಮಾರಣಾಂತಿಕ ದಾಳಿಗೊಳಗಾದ ವ್ಯಕ್ತಿಯೋರ್ವ ಚಿಕಿತ್ಸೆ ಫಲಿಸದೆ ರವಿವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸ
ಹುಬ್ಬಳ್ಳಿ: ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ದುರ್ಗದಬೈಲ್ ಎಂಬಲ್ಲಿರುವ ಚಿನ್ನಾಭರಣ ಮಳಿಗೆಯೊಂದಕ್ಕೆ ನುಗ್ಗಿದ ಕಳ್ಳನೋರ್ವ ಚಿನ್ನದ ಸರ ಕಳವುಗೈದ ಘಟನೆ ವರದಿಯಾಗಿದೆ. ದುರ್ಗದ ಬೈಲ್ ನಲ್ಲಿರುವ ಭೂಸದ ಬಿಲ್ಡಿಂಗ್ ನಲ್ಲಿರು
ಕಾರ್ಕಳ: 2007 ಫೆಬ್ರವರಿ ಯಲ್ಲಿ ನಡೆಯಲಿರುವ ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪೂರ್ವಭಾವಿಯಾಗಿ ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿ (ರಿ.) ಇದರ ಕಾರ್ಯಾಲಯದ ಉದ್ಘಾಟನೆಯ
ಹೊಸದಿಲ್ಲಿ, ಎ.19: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೂ ಮುನ್ನ ಮತದಾರರ ಪಟ್ಟಿಗೆ ಸುಮಾರು 7 ಲಕ್ಷ ಹೊಸ ಮತದಾರರನ್ನು ಸೇರಿಸಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ಆದರೆ, ಈ ಸಂಬಂಧದ ವಿವರವಾದ ಮಾ
ಲಕ್ನೋ, ಎ.18: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧದ ದ್ವಿಪೌರತ್ವ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಂತೆ ನೀಡಿದ್ದ ತನ್ನದೇ ಆದೇಶವನ್ನು ಅಲಹಾಬಾದ್ ಹೈಕೋರ್ಟ್ ಲಕ್ನೋ ಪೀಠ ಹಿಂಪಡೆದು, ವಿಚಾರಣೆಗೆ ಅವಕಾಶ ನೀ
ಅಹ್ಮದಾಬಾದ್: ಗುಜರಾತ್ನ ನಡಿಯಾದ್ನಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ಟ್ರಕ್ ಬಿಡುಗಡೆ ಮಾಡಲು 55 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, 10 ಲಕ್ಷ ರೂ.ಲಂಚ ಪಡೆಯುತ್ತಿದ್ದಾಗ ಕೇಂದ್ರೀಯ ಸರಕು ಮತ್ತು ಸೇವೆಗಳ ತೆರಿಗೆ (GST) ಇಲಾಖೆ
ಬೆಳ್ತಂಗಡಿ, ಎ.19: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರಗೈದ ಆರೋಪದಲ್ಲಿ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್(28) ಮತ್ತು
ನಿವೃತ್ತ ನ್ಯಾಯಾಧೀಶ ನೇತೃತ್ವದ ಸತ್ಯ ಶೋಧನಾ ಸಮಿತಿ ನೇಮಕ : ಒಂದು ತಿಂಗಳಲ್ಲಿ ವರದಿ ಸಲ್ಲಿಸಲು ಸೂಚನೆ
ಸನಾ,ಎ.19: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಾಂತಿಗೆ ಅಡ್ಡಿಯಾಗುವ ಕ್ರಮಗಳನ್ನು ಮುಂದುವರಿಸಿದರೆ, ಯೆಮೆನ್ ನ ಹೌತಿ ಬಂಡುಕೋರರು ಬಾಬ್ ಅಲ್-ಮಂಡೇಬ್ ಜಲಸಂಧಿಯನ್ನು ಮುಚ್ಚುವ ಎಚ್ಚರಿಕೆ ನೀಡಿದ್ದಾರೆ ಎಂದು Aljazeera ವರದಿ ಮಾಡಿದ
ದಾವಣಗೆರೆ ಉಪಚುನಾವಣೆಯ ಟಿಕೆಟ್ ಹಂಚಿಕೆ, ಅದಕ್ಕೆ ಮುಸ್ಲಿಮ್ ಸಮುದಾಯ ಯಾವುದೇ strategy ಇಲ್ಲದೆ ಕೇವಲ ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ ರೀತಿ, ಕಾಂಗ್ರೆಸ್ ಪಕ್ಷಕ್ಕೆ ಸರಿಯಾಗಿ ಪಾಠ ಕಲಿಸುತ್ತೇವೆ ಎಂದು ಚುನಾವಣೆಯಲ್ಲಿ ಸುಮಾರ
ಟ್ರಂಪ್ ತಮ್ಮ ಎರಡನೇ ಅವಧಿಯಲ್ಲಿ ತಮ್ಮದೇ ದೇಶದ ಮೇಲೆ ನಡೆಸಿದ ದಾಳಿಗಳ ಪಟ್ಟಿ ಸಮಗ್ರವಾಗಿಲ್ಲ, ವಿವರಣಾತ್ಮಕವಾಗಿದೆ. ಆದರೂ ಅವರು ತಾವು ಪ್ರೀತಿಸುವುದಾಗಿ ಹೇಳಿಕೊಳ್ಳುವ ಮತ್ತು ಮತ್ತೆ ಶ್ರೇಷ್ಠಗೊಳಿಸುವ ಭರವಸೆ ನೀಡಿದ ಭೂಮಿ
ಉಳ್ಳಾಲ : 16 ವರ್ಷದ ಬಾಲಕನೊಬ್ಬ ಕೆಸರು ನೀರಿಗೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಮದಕ ಪ್ರದೇಶದಲ್ಲಿ ಶನಿವಾರ ನಡೆದಿದೆ. ಶನಿವಾರ ಮಧ್ಯಾಹ್ನ ವೇಳೆಗ
ಹೊಸದಿಲ್ಲಿ: ಹಿರಿಯ ವೇಗದ ಬೌಲರ್ ಭುವನೇಶ್ವರ ಕುಮಾರ್ ಅವರ ಬೌಲಿಂಗ್ ಸಾಮರ್ಥ್ಯವನ್ನು ಮುಕ್ತಕಂಠದಿಂದ ಗುಣಗಾನ ಮಾಡಿದ ಮಾಜಿ ಕ್ರಿಕೆಟಿಗ ಮೊಹ್ಮದ್ ಕೈಫ್, ಈ ವೇಗಿ ಭಾರತ ಕ್ರಿಕೆಟ್ ತಂಡಕ್ಕೆ ಮರಳಲಿದ್ದಾರೆ ಎಂದು ಭವಿಷ್ಯ ನುಡಿದ
ಬೆಂಗಳೂರು, ಎ. 19: ತಮ್ಮ ಆದಾಯದ ಮೂಲಗಳಲ್ಲಿ ಬದುಕಲು ಸಾಧ್ಯವಾಗದೆ ದುರಾಸೆ ಹಾಗೂ ಆಮಿಷಗಳಿಗೆ ಬಲಿಯಾಗುವ ನ್ಯಾಯಾಧೀಶರನ್ನು ನ್ಯಾಯಾಂಗ ವ್ಯವಸ್ಥೆಯಿಂದ ಹೊರದಬ್ಬಬೇಕು ಎಂದು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅ
ಚಿತ್ರಗಳು ಮತ್ತು ವೀಡಿಯೊಗಳಿಂದ ನೈಜ ಸ್ಥಳವನ್ನು ಗುರುತಿಸುವ AI ವೇದಿಕೆ GEOX AI ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ
ಬೆಂಗಳೂರು, ಎ. 18: ಬೆಂಗಳೂರಿನ ಎಮ್. ಚಿನ್ನಾಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಹಸಿ
ಚೆನ್ನೈ, ಎ. 18: ಸರ್ಬಿಯದ ವ್ರನ್ಯಾಕ ಬಾನ್ಯದಲ್ಲಿ ನಡೆಯುತ್ತಿರುವ ಫಿಡೆ ವಿಶ್ವ ರ್ಯಾಪಿಡ್ ಅಂಡರ್-12 ಬಾಲಕಿಯರ ಚೆಸ್ ಪಂದ್ಯಾವಳಿಯನ್ನು ಶುಕ್ರವಾರ ಭಾರತದ ಎ.ಎಸ್. ಶರ್ವಾಣಿಕಾ ಗೆದ್ದಿದ್ದಾರೆ. ಈಗಾಗಲೇ ವಿಶ್ವ ಅಂಡರ್-10 ಕ್ಯಾಡೆಟ್ ಚ
ಚೆನ್ನೈ, ಎ. 18: ಭಾರತೀಯ ಮಹಿಳಾ ಹಾಕಿ ತಂಡವು ತನ್ನ ನಾಲ್ಕು ಪಂದ್ಯಗಳ ಅರ್ಜೆಂಟೀನ ಪ್ರವಾಸವನ್ನು ಶುಕ್ರವಾರ 2-2ರ ಸಮಬಲದೊಂದಿಗೆ ಮುಕ್ತಾಯಗೊಳಿಸಿದೆ. ಭಾರತೀಯ ತಂಡದ ಆರಂಭ ಕಠಿಣವಾಗಿತ್ತಾದರೂ, ಬಳಿಕ ಅದು ಪ್ರತಿಹೋರಾಟ ನೀಡಿ ಕೊನೆಯ ಎ
ಹೊಸದಿಲ್ಲಿ, ಎ.18: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋತ ಬಳಿಕ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣಕ್ಕೆ ಕಾಂಗ್ರೆಸ್ ತೀವ್ರ ಟೀಕೆ ವ್ಯಕ್ತಪಡಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ
ಕಲಬುರಗಿ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಸಂಸ್ಥಾಪನಾ ದಿನದ ನಿಮಿತ್ತ ಶನಿವಾರ ನಗರದ ಕೆಬಿಎನ್ ದರ್ಗಾ ರಸ್ತೆಯಲ್ಲಿರುವ ಜಿಲ್ಲಾ ಕಚೇರಿಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮುಜಾಹಿದ್ ಖುರೇಷಿ ಅವರು ಧ್ವಜಾರೋಹಣ ನೆರವೇರ
ಬೆಂಗಳೂರು: ನ್ಯಾಯಾಧೀಶರ ಗ್ರಹಿಕೆ, ವಿಶ್ಲೇಷಣೆ, ತರ್ಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಸನ್ನಿವೇಶಗಳ ಅವಲೋಕನವು ನ್ಯಾಯ ನಿರ್ಣಯದ ಬೆನ್ನೆಲುಬಾಗಿರಬೇಕು. ಹೀಗಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯಂತಹ(ಎಐ) ತಂತ್
ಹೊಸದಿಲ್ಲಿ/ಹೈದರಾಬಾದ್: ಹಿರಿಯ ನಾಗರಿಕರೊಬ್ಬರನ್ನು ಡಿಜಿಟಲ್ ಬಂಧನದಲ್ಲಿರಿಸಿ 1.6 ಕೋಟಿ ರೂ. ಸುಲಿಗೆ ಮಾಡಿದ, ಸೈಬರ್ ವಂಚನೆಯ ಹಗರಣವನ್ನು ಸಿಬಿಐ ಭೇದಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ತೆಲಂಗಾಣ ಹಾಗೂ ಆಂಧ್ರಪ್ರದೇಶದ ಐ
ಮೂಡುಬಿದಿರೆ: ಆಳ್ವಾಸ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಎಸ್ಕೆಡಿಆರ್ಡಿಪಿ ಹಾಗೂ ಇತರೆ ಸಂಸ್ಥೆಗಳ ಸಹಯೋಗದಲ್ಲಿ `ಸುಸ್ಥಿರ ಕೃಷಿಗಾಗಿ ಸಮಗ್ರ ಕೃಷಿ ಪದ್ಧತಿ' ಕುರಿತ ವಿಚಾರ ಸಂಕಿರಣವು ಮಿಜಾರಿನಲ್ಲಿರುವ ಆಳ್ವಾ
ಬೆಂಗಳೂರು: ಬಡತನದಿಂದ ಬಂದ ನನಗೆ ಅನ್ನದ ಬೆಲೆ ಚೆನ್ನಾಗಿ ತಿಳಿದಿದ್ದು, ಅನ್ನಭಾಗ್ಯ ನೀಡಿದ ಸಿಎಂ ಸಿದ್ದರಾಮಯ್ಯನವರು ನನ್ನ ರಾಜಕೀಯ ರಂಗದ ಹೀರೋ. ಅಂತೆಯೇ, ರಾಜಕೀಯ ರಂಗದ ಹೀರೊಯಿನ್ ಇಂದಿರಾ ಗಾಂಧಿ ಎಂದು ಕರ್ನಾಟಕ ಚಲನಚಿತ್ರ ವಾ
ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಔಷಧಿ ಸರಬರಾಜು ಮಾಡಲು ಸರಕಾರದಿಂದ ಟೆಂಡರ್ ಕೊಡಿಸುವುದಾಗಿ ನಂಬಿಸಿ ಮೆಡಿಕಲ್ ಶಾಪ್ ಮಾಲಕನಿಂದ 41 ಲಕ್ಷ ರೂ. ಹಣ ಪಡೆದು ವಂಚಿಸಿದ ಆರೋಪದಡಿ ನಕಲಿ ಐಎಎಸ್ ಅಧಿಕಾರಿಯನ್ನು ಇಲ್ಲಿನ ಅಮ
ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ SRH ತಂಡವು 10 ರನ್ ಗಳಿಂದ ಜಯ ಗಳಿಸಿತು. ಸನ್ ರೈಸರ್ಸ್ ಹೈದರಾಬಾದ್ ನೀಡಿದ 195 ರನ
ಹೊಸ ದಿಲ್ಲಿ: ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಮೂರು ಮಸೂದೆಗಳ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಒಂದು ಒಗಟಿನೊಂದಿಗೆ ತಮ್ಮ ಭಾಷಣ ಮುಕ್ತಾಯಗೊಳಿಸ

32 C