SENSEX
NIFTY
GOLD
USD/INR

Weather

26    C
...
ಅನುಚಿತ ವರ್ತನೆ ಆರೋಪ | ಪತ್ರಕರ್ತನಿಗೆ ಕಾನೂನು ನೋಟಿಸ್ ಕಳುಹಿಸಿದ ಸಲ್ಮಾನ್ ಮಿರ್ಝಾ

ಸಲ್ಮಾನ್ ಮಿರ್ಝಾ | Photo Credit: NDTV  ಮುಂಬೈ, ಮಾ. 12: ಶ್ರೀಲಂಕಾದಲ್ಲಿ ನಡೆದ ಟಿ20 ವಿಶ್ವಕಪ್ 2026 ಪಂದ್ಯವೊಂದರ ವೇಳೆ ತಾನು ಮಹಿಳೆಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದ್ದೇನೆ ಎಂಬ ವರದಿಗಳಿಗೆ ಸಂಬಂಧಿಸಿ ಪಾಕಿಸ್ತಾನ ಕ್ರಿಕೆಟ್ ತಂಡದ

12 Mar 2026 10:18 pm
ಲೋಕಸಭೆ ಕಲಾಪ ಕಟ್ಟುನಿಟ್ಟಾಗಿ ನಿಯಮಗಳಿಗೆ ಅನುಸಾರವಾಗಿ ನಡೆಯುತ್ತದೆ: ಸ್ಪೀಕರ್‌ ಓಂ ಬಿರ್ಲಾ

ಹೊಸದಿಲ್ಲಿ, ಮಾ. 12: ಸದನವು ಕಟ್ಟುನಿಟ್ಟಾಗಿ ನಿಯಮಗಳಿಗೆ ಅನುಸಾರವಾಗಿ ನಡೆಯುತ್ತದೆ ಹಾಗೂ ಯಾವುದೇ ಸಮಯದಲ್ಲಿ ಮತ್ತು ಯಾವುದೇ ವಿಷಯದ ಮೇಲೆ ಮಾತನಾಡಲು ಯಾವುದೇ ಸದಸ್ಯನಿಗೆ ಅವಕಾಶವಿಲ್ಲ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗುರ

12 Mar 2026 10:05 pm
ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿ ಅಂತರ್ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ: ಸಚಿವ ಸಂಪುಟ ಅನುಮೊದನೆ

ಬೆಂಗಳೂರು: ‘ಕೆಎಚ್‍ಬಿ ಸೂರ್ಯ’ ಕ್ರೀಡಾ ಗ್ರಾಮ ಎಂಬ ಹೆಸರಿನಲ್ಲಿ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಸೂರ್ಯನಗರ 4ನೆ ಹಂತದ ಬಡಾವಣೆಯ 75 ಎಕರೆ ವಿಸ್ತೀರ್ಣದ ಜಮೀನಿನಲ್ಲಿ 1980 ಕೋಟಿ ರೂ.ವೆಚ್ಚದಲ್ಲಿ ಅಂತರ್ ರಾಷ್ಟ್ರೀಯ ಕ್ರಿಕೆಟ್

12 Mar 2026 10:03 pm
ದೇಶದಲ್ಲಿ LPG ಉತ್ಪಾದನೆ ಪ್ರಮಾಣದಲ್ಲಿ 25% ಹೆಚ್ಚಳ : ಕೇಂದ್ರ ಸಚಿವಾಲಯ ಸ್ಪಷ್ಟನೆ

ಹೊಸದಿಲ್ಲಿ,ಮಾ.13: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ಕೊರತೆಯುಂಟಾಗಿರುವ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಹೊಟೇಲ್‌ಗಳು ಹಾಗೂ ಕ್ಯಾಂಟೀನ್‌ಗಳು ಮುಚ್ಚುಗಡೆಗೊಂಡಿರುವ ನಡುವೆ ಕೇಂದ್ರ ತೈಲ ಸಚಿ

12 Mar 2026 10:03 pm
ಜೆಮಿಮಾ, ಹರ್ಮನ್‌ಪ್ರೀತ್, ಮಿಚೆಲ್ ಸ್ಟಾರ್ಕ್, ಕುಲದೀಪ್‌ಗೆ ESPNcricinfo ಪ್ರಶಸ್ತಿ

Photo Credit : @icc ಹೊಸದಿಲ್ಲಿ, ಮಾ.12: 2025ರ ಸಾಲಿನ ಇಎಸ್‌ಪಿಎನ್‌ಕ್ರಿಕ್‌ಇನ್‌ಫೋ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಹಿಳೆಯರ ಎಲ್ಲ ವೈಯಕ್ತಿಕ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದಿರುವ ಭಾರತದ ಆಟಗಾರ್ತಿಯರು ಕ್ಲೀನ್‌ಸ್

12 Mar 2026 10:01 pm
ಸೇಡಂ | ಅತ್ಯುತ್ತಮ ಎಸ್.ಡಿ.ಎಂ.ಸಿ.ಯಾಗಿ ಊಡಗಿ ಪ್ರಾಥಮಿಕ ಉರ್ದು ಶಾಲೆ ಆಯ್ಕೆ

ಸೇಡಂ : 2025-26ನೇ ಸಾಲಿನ ಅತ್ಯುತ್ತಮ ಎಸ್.ಡಿ.ಎಂ.ಸಿ ಗಳ ಪಟ್ಟಿಯಲ್ಲಿ ಊಡಗಿ ಗ್ರಾಮದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ ಎಂದು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಖಾಸಿಂ ಸಾಬ್ ತಿಳಿಸಿದ್ದಾರೆ. 2025-26 ನೇ ಸಾಲಿನಲ್ಲಿ BEST SDMC

12 Mar 2026 10:00 pm
ಕಲಬುರಗಿ | ರಾಜ್ಯ ಸರಕಾರಿ ನೌಕರರ ಗೃಹ ನಿರ್ಮಾಣ ಮಂಡಳಿಯ ಚುನಾವಣೆಗೆ 17 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಕಲಬುರಗಿ: ರಾಜ್ಯ ಸರ್ಕಾರಿ ನೌಕರ ಗೃಹ ನಿರ್ಮಾಣ ಮಂಡಳಿಯ ಚುನಾವಣೆಯ ಅಂಗವಾಗಿ ನಾಗಪ್ಪ ಹೊನ್ನಳ್ಳಿ ಅವರ ನೇತೃತ್ವದಲ್ಲಿ ಗುರುವಾರ ಒಟ್ಟು 17 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷ

12 Mar 2026 9:56 pm
ಬೌದ್ಧ ಧರ್ಮದ‌ ಕುರುಹು, ದೇವಾಲಯಗಳ ರಕ್ಷಣೆಗೆ ಉತ್ಖನನ ನಡೆಸುವಂತೆ ಮಲ್ಲಿಕಾರ್ಜುನ ಖರ್ಗೆ ಸಂಸತ್ತಿನಲ್ಲಿ ಆಗ್ರಹ

ನವದೆಹಲಿ/ ಕಲಬುರಗಿ: ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸರ್ವೆ ಹಾಗೂ ಉತ್ಖನನ ನಡೆಸಿ ಬೌದ್ಧ ಧರ್ಮ ದೇವಾಲಯಗಳ ಮತ್ತು ಕುರುಹುಗಳನ್ನು ರಕ್ಷಣೆ ಮಾಡುವಂತೆ ರಾಜ್ಯ ಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವ

12 Mar 2026 9:55 pm
ಭಾರತದ ಭವಿಷ್ಯದ ವೇಗದ ಬೌಲರ್ ಆಕೀಬ್ ನಬಿ

ಆಕೀಬ್ ನಬಿ |Photo Credit : PTI  ಹೊಸದಿಲ್ಲಿ : ಜಮ್ಮು-ಕಾಶ್ಮೀರದ ವೇಗದ ಬೌಲರ್ ಆಕೀಬ್ ನಬಿ ಕೇವಲ 12.56ರ ಸರಾಸರಿಯಲ್ಲಿ, 10 ಪಂದ್ಯಗಳಲ್ಲಿ ಒಟ್ಟು 66 ವಿಕೆಟ್‌ಗಳನ್ನು ಉರುಳಿಸಿ ರಣಜಿ ಟ್ರೋಫಿ ಇತಿಹಾಸದಲ್ಲಿ ಮೊದಲ ಬಾರಿ ತನ್ನ ತಂಡವು ಚಾಂಪಿಯನ್

12 Mar 2026 9:55 pm
ಕಲಬುರಗಿ | ಅನುಭವಿ ರಂಗ ಕಲಾವಿದರಿಂದ ಅರ್ಜಿ ಆಹ್ವಾನ

ಕಲಬುರಗಿ: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ “ವಚನ ಕಲ್ಯಾಣ” ಎಂಬ ಅಹೋರಾತ್ರಿ (ಒಂಬತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಇಲಾಖೆ ಉದ್ದೇಶಿಸಿದೆ. ಈ ಸಂಬಂಧ ನುರಿತ ಹ

12 Mar 2026 9:53 pm
ಇಂಡಿಯನ್ಸ್ ವೇಲ್ಸ್ ಟೂರ್ನಿ | ಕಾಸ್ಪರ್ ರೂಡ್ ವಿರುದ್ಧ ಕಾರ್ಲೊಸ್ ಅಲ್ಕರಾಝ್ ಜಯಭೇರಿ

ಮೆಕ್ಸಿಕೊ ಸಿಟಿ, ಮಾ.12: ಇಂಡಿಯನ್ಸ್ ವೇಲ್ಸ್ ಟೂರ್ನಿಯಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದ ವಿಶ್ವದ ನಂ.1 ಆಟಗಾರ ಕಾರ್ಲೊಸ್ ಅಲ್ಕರಾಝ್ ನಾರ್ವೆಯ ಕಾಸ್ಪರ್ ರೂಡ್‌ರನ್ನು ಮಣಿಸಿ ಕ್ವಾರ್ಟರ್ ಫೈನಲ್‌ಗೆ ತಲುಪಿದ್ದಾರೆ. ಬುಧ

12 Mar 2026 9:51 pm
ಸೇಡಂ | ಮಾ.14 ರಂದು ಗುಂಡೇಪಲ್ಲಿಯಲ್ಲಿ ಶ್ರೀ ಸೋಮೇಶ್ವರ ಜಾತ್ರಾ ಮಹೋತ್ಸವ : ವಿವಿಧ ಕಾರ್ಯಕ್ರಮಗಳು

ಸೇಡಂ: ತಾಲ್ಲೂಕಿನ ಮುಧೋಳ ಹತ್ತಿರದ ಗುಂಡೇಪಲ್ಲಿ (ಕೆ) ಗ್ರಾಮದ ಶ್ರೀ ಸೋಮೇಶ್ವರ ಸಿದ್ಧ ಸಂಸ್ಥಾನ ಮಠದಲ್ಲಿ ಮಾರ್ಚ್ 14 ಶನಿವಾರದಂದು ಶ್ರೀ ಸೋಮೇಶ್ವರ ಜಾತ್ರಾ ಮಹೋತ್ಸವವು ಅತ್ಯಂತ ಸಡಗರ ಸಂಭ್ರಮದಿಂದ ಜರುಗಲಿದೆ ಎಂದು ಜಾತ್ರಾ ಮ

12 Mar 2026 9:51 pm
ಕಲಬುರಗಿ | ಪಿಯು ಡಿಡಿಗೆ ಸಿಇಓ ನಿಯಂತ್ರಿಸುವ ಆದೇಶ ಹಿಂಪಡೆಯುವಂತೆ ಆಗ್ರಹ

ಕಲಬುರಗಿ : ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ಬೆಂಗಳೂರು), ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಬೋಧಕೇತರ ಸಿಬ್ಬಂದಿಗಳ ಸಂಘಗಳ ವತಿಯಿಂದ ಸರ್ಕಾರದ ಪ್ರಸ್ತಾಪಿತ ಕಡತ ಸಂಖ್ಯ

12 Mar 2026 9:47 pm
ಇಂಡಿಯನ್ ವೇಲ್ಸ್ ಟೆನಿಸ್ ಟೂರ್ನಿ : ಜೊಕೊವಿಕ್ ವಿರುದ್ಧ ಹಾಲಿ ಚಾಂಪಿಯನ್ ಜಾಕ್ ಡ್ರೇಪರ್‌ಗೆ ಜಯ

Photo Credit : lta.org.uk ಮೆಕ್ಸಿಕೊ ಸಿಟಿ, ಮಾ.12: ಇಂಡಿಯನ್ಸ್ ವೇಲ್ಸ್ ಟೆನಿಸ್ ಟೂರ್ನಿಯ ಹಾಲಿ ಚಾಂಪಿಯನ್ ಜಾಕ್ ಡ್ರೇಪರ್ ಹಿರಿಯ ಆಟಗಾರ ನೊವಾಕ್ ಜೊಕೊವಿಕ್‌ರನ್ನು ಮಣಿಸಿ ಕ್ವಾರ್ಟರ್ ಫೈನಲ್‌ಗೆ ತಲುಪಿದ್ದಾರೆ. ಬುಧವಾರ ನಡೆದ ಪುರುಷರ ಸಿಂಗ

12 Mar 2026 9:46 pm
ಸುರತ್ಕಲ್| ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

ಸುರತ್ಕಲ್ : ಹೊಸಬೆಟ್ಟು ಪರಿಸರದ ಗ್ಯಾರೇಜ್ ವೊಂದರಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಪ್ರಕರಣದಲ್ಲಿ ಓರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ಕಳವು ಗೈದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಲತಃ ರಾಜ

12 Mar 2026 9:43 pm
‘ಕೆಪಿಎಸ್‍ಸಿ’ ಯುವಕರ ಕನಸನ್ನು ಹತ್ಯೆ ಮಾಡುವ ಕೇಂದ್ರವಾಗಿ ಮಾರ್ಪಾಡಾಗಿದೆ: ಸುನಿಲ್ ಕುಮಾರ್ ಆಕ್ರೋಶ

ಬೆಂಗಳೂರು: ರಾಜ್ಯ ಲೋಕಸೇವಾ ಆಯೋಗ(ಕೆಪಿಎಸ್‍ಸಿ) ಸರಕಾರಿ ನಿಯಂತ್ರಣದಲ್ಲಿ ಯುವಕರ ಕನಸನ್ನು ಹತ್ಯೆ ಮಾಡುವ ಕೇಂದ್ರವಾಗಿ ಮಾರ್ಪಾಡಾಗಿದೆ. ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೈಗೊಂಡು ನಾಗರಿಕ ಸೇವೆ ಸಲ್ಲಿಸುವ ಕನಸು ಕಾ

12 Mar 2026 9:42 pm
ಯುದ್ಧ ಕೊನೆಗೊಳಿಸಲು 3 ಷರತ್ತು ಮುಂದಿರಿಸಿದ ಇರಾನ್ : ವರದಿ

ಟೆಹ್ರಾನ್, ಮಾ.12: ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್‍ನ ಮಿಲಿಟರಿ ಕಾರ್ಯಾಚರಣೆ ಮತ್ತು ಅದಕ್ಕೆ ಇರಾನ್‍ನ ಪ್ರತಿ ದಾಳಿಯು ಮೂರನೇ ವಾರಕ್ಕೆ ಕಾಲಿರಿಸುತ್ತಿದ್ದಂತೆಯೇ ಯುದ್ಧವನ್ನು ಕೊನೆಗೊಳಿಸಲು ಇರಾನ್ 3 ಷರತ್ತುಗಳನ್ನ

12 Mar 2026 9:40 pm
ಇರಾನ್ ಯುದ್ಧದಿಂದ ಮಧ್ಯಪ್ರಾಚ್ಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ತೀವ್ರ ಹೊಡೆತ: ವರದಿ

ಲಂಡನ್, ಮಾ.12: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷವು ಮಧ್ಯಪ್ರಾಚ್ಯದ ಪ್ರವಾಸೋದ್ಯಮ ಉದ್ಯಮದ ಮೇಲೆ ಗಮನಾರ್ಹ ಆರ್ಥಿಕ ನಷ್ಟವನ್ನು ಉಂಟು ಮಾಡುತ್ತಿದೆ. ಪ್ರವಾಸಿಗರ ಕೊರತೆಯಿಂದಾಗಿ ದಿನಕ್ಕೆ ಕನಿಷ್

12 Mar 2026 9:35 pm
ಪಶ್ಚಿಮ ಏಷ್ಯಾ ಸಂಘರ್ಷದಿಂದ ಆರೋಗ್ಯ ವ್ಯವಸ್ಥೆಗೆ ಅಪಾಯ | ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಜಿನೆವಾ, ಮಾ.12: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ವಿಸ್ತರಣೆಯು ಆರೋಗ್ಯ ವ್ಯವಸ್ಥೆ ಮತ್ತು ಜೀವಕ್ಕೆ ಮಾರಕವಾಗಿದ್ದು ವೈದ್ಯಕೀಯ ಪೂರೈಕೆ ಸರಪಳಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಫೆಬ

12 Mar 2026 9:31 pm
ಬಿಪಿಎಲ್‌ ಕಾರ್ಡ್ ವಾರ್ಷಿಕ ಆದಾಯ ಮಿತಿ 3 ಲಕ್ಷ ರೂ.ಗೆ ಹೆಚ್ಚಿಸುವ ಕುರಿತು ಪರಿಶೀಲನೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಲಾಗಿರುವ ವಾರ್ಷಿಕ ಆದಾಯ ಮಿತಿಯನ್ನು 1.20 ಲಕ್ಷ ರೂಪಾಯಿಗಳಿಂದ 3 ಲಕ್ಷ ರೂಪಾಯಿಗಳಿಗೆ ಏರಿಸಲು ರಾಜ್ಯ ಸರಕಾರ ಪರಿಶೀಲನೆ ನಡೆಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳ

12 Mar 2026 9:23 pm
ತರಕಾರಿ ಸೊಪ್ಪುಗಳಲ್ಲಿ ಹೆಚ್ಚುತ್ತಿರುವ ಸೀಸ ಪ್ರಮಾಣ ತಡೆಗಟ್ಟಲು ಬಹು ಇಲಾಖೆಗಳನ್ನೊಳಗೊಂಡ ಸಮಿತಿ ರಚನೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಬೆಂಗಳೂರಿಗೆ ಸರಬರಾಜಾಗುತ್ತಿರುವ ತರಕಾರಿ, ಸೊಪ್ಪುಗಳಲ್ಲಿ 20 ಪಟ್ಟು ಸೀಸ ಮತ್ತು ವಿಷಕಾರಿ ರಾಸಾಯನಿಕ ಅಂಶಗಳು ಕಂಡುಬರುತ್ತಿರುವುದರಿಂದ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಅರಣ್ಯ ಮತ್ತು ಮಾಲಿನ್ಯ ಮಂಡಳಿಯನ್ನು ಒ

12 Mar 2026 9:14 pm
ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯಿಂದ ಶೈಕ್ಷಣಿಕ ಕಾರ್ಯಗಾರ

ಮಂಗಳೂರು: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಆಶ್ರಯದಲ್ಲಿ ಶೈಕ್ಷಣಿಕ ಕಾರ್ಯಗಾರವು ಡಾ. ಎ.ವಿ. ರಾವ್ ಸಭಾಂಗಣದಲ್ಲಿ ಶುಕ್ರವಾರ ( ಮಾ.6) ನೇತೃತ್ವದಲ್ಲಿ ಜರಗಿತು. ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ಅವರು ಮುಖ್ಯ

12 Mar 2026 9:03 pm
ಅಡುಗೆ ಅನಿಲ ಕೊರತೆ | ಸಂಸದರು ಲೋಕಸಭೆಯಲ್ಲಿ ಮಾತನಾಡಿ ರಾಜ್ಯಕ್ಕೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಬೇರೆ ವಿಚಾರಗಳ ಬಗ್ಗೆ ಮಾತನಾಡುವ ಸಂಸದರು ಅಡುಗೆ ಅನಿಲ ಸಿಲಿಂಡರ್ ಕೊರತೆ ವಿಚಾರವಾಗಿಯೂ ಲೋಕಸಭೆಯಲ್ಲಿ ಮಾತನಾಡಬೇಕು. ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

12 Mar 2026 8:59 pm
ಜಲಜೀವನ್ ಮಿಷನ್; ಅಧಿಕಾರಿಗಳಿಂದ ಲೋಪವಾದರೆ ಜೈಲು ನಿಶ್ಚಿತ: ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು, ಮಾ.12: ಪ್ರತಿ ಮನೆ ಮನೆಗೂ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವ ಕೇಂದ್ರ ಸರಕಾರದ ಜಲಜೀವನ್ ಮಿಷನ್ ಯೋಜನೆಯಲ್ಲಿ ಅಧಿಕಾರಿಗಳಿಂದ ಲೋಪವಾದರೆ ಜೈಲು ನಿಶ್ಚಿತ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದ್ದಾರೆ. ಗ

12 Mar 2026 8:59 pm
ಕೊಪ್ಪಳ | ಮನೆಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ: ಡಿಸಿ ಸುರೇಶ ಇಟ್ನಾಳ

ಕೊಪ್ಪಳ : ಜಿಲ್ಲೆಯಲ್ಲಿ ಮನೆಬಳಕೆಯ ಅಡುಗೆ ಅನಿಲ (ಎಲ್.ಪಿ.ಜಿ) ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಹೇಳಿದರು. ಅವರು ಗುರುವಾರ ಕ

12 Mar 2026 8:54 pm
‘ವಚನ ಕಲ್ಯಾಣ’ 9 ಗಂಟೆಗಳ ಅಹೋರಾತ್ರಿ ನಾಟಕಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

ಉಡುಪಿ, ಮಾ.12: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ‘ವಚನ ಕಲ್ಯಾಣ’ ಎಂಬ ಅಹೋರಾತ್ರಿ (ಒಂಭತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಉದ್ದೇಶಿಸಿದೆ. ಈ ಸಂಬಂಧ ನುರಿತ ಹಾಗೂ ಆ

12 Mar 2026 8:53 pm
ವಾಣಿಜ್ಯ ಅನಿಲ ಸಿಲಿಂಡರ್‌ಗಳ ಸಮಸ್ಯೆ: ಮಾ.13ರಂದು ಹೊಟೇಲ್ ಮಾಲಕರಿಂದ ಸಭೆ

ಉಡುಪಿ, ಮಾ.12: ಉಡುಪಿ ಜಿಲ್ಲೆಯಾದ್ಯಂತ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯ ಲ್ಲುಂಟಾಗಿರುವ ವ್ಯತ್ಯಯದಿಂದ ಹೊಟೇಲ್ ಉದ್ಯಮಕ್ಕೆ ಸಂಕಷ್ಟ ಎದುರಾಗಿದ್ದು, ಈ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲಾ ಹೊಟೇಲ್ ಮಾಲಕರ ಸಂಘ

12 Mar 2026 8:50 pm
ಶಹಾಪೂರ | ಬಿ.ಗುಡಿಯಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಕರವೇ ವಿರೋಧ

ಯಾದಗಿರಿ: ಶಹಾಪೂರನ ಭೀಮರಾಯನಗುಡಿಯಲ್ಲಿ ನಿರ್ಮಿಸಲು ಮುಂದಾಗಿರುವ ಪ್ರಜಾ ಸೌಧ ಯೋಜನೆಯನ್ನು ರದ್ದುಗೊಳಿಸಿ, ಪಟ್ಟಣದ ಹೃದಯ ಭಾಗದಲ್ಲಿರುವ ಹಳೆ ತಹಶೀಲ್ ಸಂಕೀರ್ಣದ ನಾಲ್ಕು ಎಕರೆ ಸರ್ಕಾರಿ ಜಾಗದಲ್ಲೇ ಪ್ರಜಾ ಸೌಧ ಕಟ್ಟಡ ನಿರ್

12 Mar 2026 8:50 pm
ಮೂಡುಬಿದಿರೆಯಲ್ಲಿ ಗ್ಯಾರೇಜ್ ಧ್ವಂಸ ಪ್ರಕರಣ: 13 ಮಂದಿಯ ವಿರುದ್ಧ ಎಫ್‌ಐಆರ್‌

ಮೂಡುಬಿದಿರೆ : ಇಲ್ಲಿನ ಹಳೆ ಪೊಲೀಸ್ ಠಾಣೆ ಬಳಿಯಲ್ಲಿರುವ ಗ್ಯಾರೇಜನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜಸ್ ಶೆಟ್ಟಿ, ಪ್ರಥ್ವಿರಾಜ್, ರಾಜೇಶ್ ಆಚಾಯ೯ ಸಹಿತ 13 ಮಂದಿಯ ವಿರುದ್ಧ ಮೂಡುಬಿದಿರೆ ಪೊಲೀಸರು ಬೆದರಿಕೆ ಮ

12 Mar 2026 8:45 pm
ಶಹಾಬಾದ್‌ನಲ್ಲಿ ಡಾ.ಫಾರೂಕ್ ಮಣ್ಣೂರರಿಂದ ಸೌಹಾರ್ದ ಇಫ್ತಾರ್ ಕೂಟ

ಶಹಾಬಾದ : ಪವಿತ್ರ ರಮಝಾನ್‌ ಹಬ್ಬದ ಅಂಗವಾಗಿ ಒಂದು ತಿಂಗಳುಗಳ ಕಾಲ ನಡೆಯುವ ಉಪವಾಸ ವೃತದ ಹಿನ್ನೆಲೆಯಲ್ಲಿ ಶಹಾಬಾದ್‌ ಪಟ್ಟಣದಲ್ಲಿ ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಮುಖ್ಯಸ್ಥ ಹಾಗೂ ಸಮಾಜ ಸೇವಕ ಡಾ.ಫಾರುಕ್ ಮಣ್ಣೂರ ಅವರ

12 Mar 2026 8:43 pm
ರಾಯಚೂರು | ಪದವಿಪೂರ್ವ ಶಿಕ್ಷಣ ಇಲಾಖೆಯ ಆಡಳಿತ ವರ್ಗಾವಣೆ ಪ್ರಸ್ತಾವನೆ ಖಂಡನೆ : ಉಪನ್ಯಾಸಕರ ಸಂಘದಿಂದ ಮನವಿ

ರಾಯಚೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವರ್ಗಾಯಿಸುವ ಸರ್ಕಾರದ ಪ್ರಸ್ತಾವನೆಯನ್ನು ಖಂಡಿಸ

12 Mar 2026 8:37 pm
ಹುಲಸೂರು | ಕಿಡ್ನಿ ಸಂಬಂಧಿತ ಕಾಯಿಲೆ ತಡೆಯಲು ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು : ಡಾ.ಶಶಿಕಾಂತ್ ಕಾನಡೆ

ಹುಲಸೂರು : ಕಿಡ್ನಿ ಸಂಬಂಧಿತ ಕಾಯಿಲೆ ತಡೆಯಲು ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದು ಡಾ.ಶಶಿಕಾಂತ್ ಕಾನಡೆ ಅವರು ಹೇಳಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ ವಿಶ್ವ ಕಿಡ್ನಿ ದ

12 Mar 2026 8:33 pm
ಸೌದಿಯಿಂದ ಕಚ್ಚಾತೈಲ ಹೊತ್ತ ಹಡಗು ಮುಂಬೈಗೆ ಆಗಮನ | ಮಧ್ಯಪ್ರಾಚ್ಯ ಸಂಘರ್ಷದ ಬಳಿಕ ಹಾರ್ಮುಜ್ ಜಲಸಂಧಿ ದಾಟಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್

ವದಮುಂಬೈ, ಮಾ. 12: ಸೌದಿ ಅರೇಬಿಯದಿಂದ ಕಚ್ಚಾ ತೈಲವನ್ನು ಹೇರಿಕೊಂಡ ಲೈಬೀರಿಯ ಧ್ವಜಧಾರಿ ತೈಲ ಹಡಗು ‘ಶೆನ್ಲೋಂಗ್ ಸೂಝ್‌ಮ್ಯಾಕ್ಸ್’ ಬುಧವಾರ ಮುಂಬೈ ಬಂದರನ್ನು ತಲುಪಿದೆ. ಇದು ಇರಾನ್-ಅಮೆರಿಕ ಸಂಘರ್ಷ ಆರಂಭಗೊಂಡಂದಿನಿಂದ ಹಾರ್ಮು

12 Mar 2026 8:32 pm
ಬೀದರ್ | ರೈತರಿಗೆ ವಿದ್ಯುತ್ ಕೊರತೆ : ಕ್ರಮಕ್ಕೆ ಆಗ್ರಹ

ಬೀದರ್ : ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಹಗಲಲ್ಲಿಯೂ ವಿದ್ಯುತ್ ಕಂಬಗಳ ಮೇಲಿನ ಬೀದಿ ದೀಪಗಳು ಉರಿಯುತ್ತಿದ್ದರಿಂದ ವಿದ್ಯುತ್ ವ್ಯರ್ಥವಾಗುತ್ತಿದೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ದೊರೆಯುತ್

12 Mar 2026 8:31 pm
ಇಂಧನ ಭದ್ರತೆ ಬಗ್ಗೆ ಇರಾನ್ ಜೊತೆ 3 ಬಾರಿ ಮಾತುಕತೆ : ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ

ಹೊಸದಿಲ್ಲಿ, ಮಾ. 12: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಇತ್ತೀಚಿನ ದಿನಗಳಲ್ಲಿ ಇರಾನ್ ವಿದೇಶ ಸಚಿವರೊಂದಿಗೆ ಮೂರು ಬಾರಿ ಮಾತುಕತೆ ನಡೆಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ. ಈ ಮಾತುಕತ

12 Mar 2026 8:30 pm
ಹುಮನಾಬಾದ್ | ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ರೈತರ ಮನವಿ

ಹುಮನಾಬಾದ್ : ಡಾಕುಳಗಿ ಗ್ರಾಮದ ರೈತರು ತಮ್ಮ ಹೊಲಗಳಲ್ಲಿ ಎದುರಾದ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವಂತೆ ರೈತರು ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರಿಗೆ ನಗರದಲ್ಲಿ ಭೇಟಿ ಮಾಡಿ ಗುರುವಾರ ಮನವಿ ಮಾಡಿದರು. ವಿದ್ಯುತ್ ಸಂಪರ್ಕ

12 Mar 2026 8:29 pm
ಬೀದರ್ | ಎಸೆಸೆಲ್ಸಿ ಪರೀಕ್ಷೆಯಲ್ಲಿ ಪಾರದರ್ಶಕತೆಯಿಂದ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ : ಡಿಸಿ ಶಿಲ್ಪಾ ಶರ್ಮಾ ಸೂಚನೆ

ಬೀದರ್ : ಜಿಲ್ಲಾದ್ಯಂತ ಮಾ.18 ರಿಂದ ಎ.2ರ ವರೆಗೆ ನಡೆಯುವ ಎಸೆಸೆಲ್ಸಿ ಪರೀಕ್ಷೆ-1 ನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿ

12 Mar 2026 8:27 pm
ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್‌ಗೆ ಷರತ್ತುಬದ್ಧ ಜಾಮೀನು ನೀಡಿದ ವಿಶೇಷ‌ ನ್ಯಾಯಾಲಯ

ಬೆಂಗಳೂರು: ರೌಡಿ ಶೀಟರ್‌ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌‌ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ‌ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜ

12 Mar 2026 8:26 pm
ಭಾಲ್ಕಿ | ಮಹಿಳೆಯ ಸಾಮರ್ಥ್ಯಕ್ಕೆ ಸಾಟಿ ಇಲ್ಲ : ನಿರ್ಮಲಾ ಬಿರಾದಾರ್

ಭಾಲ್ಕಿ : ಮಹಿಳೆ ಮನಸ್ಸು ಮಾಡಿದರೆ ಅವಳಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ. ಮಹಿಳೆಯ ಸಾಮರ್ಥ್ಯಕ್ಕೆ ಸಾಟಿ ಇಲ್ಲ ಎಂದು ವಿಶ್ರಾಂತ ಉಪನ್ಯಾಸಕಿ ನಿರ್ಮಲಾ ಬಿರಾದಾರ್ ಅಭಿಪ್ರಾಯಪಟ್ಟರು. ಪಟ್ಟಣದ ಕೆ ಎಚ್ ಬಿ ಕಾಲೋನಿಯ ಶಿವಂ ಹಲ್ಲ

12 Mar 2026 8:24 pm
ಭಾರತದಲ್ಲಿ ಇಂಧನದ ಕೊರತೆಯಿಲ್ಲ : ಸಂಸತ್ತಿಗೆ ಮಾಹಿತಿ ನೀಡಿದ ಸಚಿವ ಹರ್ದೀಪ್ ಸಿಂಗ್ ಪುರಿ

ಹೊಸದಿಲ್ಲಿ,ಮಾ.12: ಪಶ್ಚಿಮ ಏಶ್ಯಾ ಬಿಕ್ಕಟ್ಟು ಮತ್ತು ಹಾರ್ಮುಝ್ ಜಲಸಂಧಿಯ ಮೂಲಕ ಸಾಗಣೆಗೆ ಅಡ್ಡಿಯ ಹೊರತಾಗಿಯೂ ಭಾರತದ ಕಚ್ಚಾತೈಲ ಪೂರೈಕೆ ಸ್ಥಿತಿ ಸುರಕ್ಷಿತವಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ

12 Mar 2026 8:23 pm
ಬೀದರ್ | ಎಲ್ಲಾ ಧರ್ಮಗಳನ್ನು ಪ್ರೀತಿಸಿ ಗೌರವಿಸಿ : ವಿಶ್ವನಾಥ್ ಸ್ವಾಮಿ

ಲಾಲ್ ಬಹಾದ್ದೂರ್ ಶಿಕ್ಷಣ ಸಂಸ್ಥೆಯಲ್ಲಿ ಸೌಹಾರ್ದ ಇಫ್ತಾರ್ ಕೂಟ

12 Mar 2026 8:19 pm
ಬೀದರ್ | ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್: ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್‌ಪಿಜಿ ಅಡುಗೆ ಅನಿಲ ಸಿಲಿಂಡರ್‌ಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರಿಂದ ಗ್ರಾಹಕರು ಗಾಬರಿಗೊಳ್ಳಬಾರದು ಹಾಗೂ ಹೆಚ್ಚುವರಿಯಾಗಿ ಸಿಲಿಂಡರ್ ಸಂಗ್ರಹಿಸಿಕೊಳ್ಳಬಾರದು ಎಂದು ಜಿಲ

12 Mar 2026 8:16 pm
ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಮೃತ್ಯು: ನ್ಯಾಯಯುತ ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ಹೊಸದಿಲ್ಲಿ, ಮಾ.12: ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರು ಜನವರಿ 28ರಂದು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟಿರುವ ಪ್ರಕರಣದ ಕುರಿತು ನ್ಯಾಯಯುತ, ಪಾರದರ್ಶಕ ಮತ್ತು ನಿಷ್ಪಕ್ಷಪ

12 Mar 2026 8:14 pm
Bidar | ಕಿರುಕುಳ ಆರೋಪ : ಶಾಲಾ ಕಟ್ಟಡದಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೀದರ್: ಜಿಲ್ಲೆಯ ಬೆಮ್ಮಳಖೇಡಾ ಗ್ರಾಮದ ಬೆಮ್ಮಳಖೇಡಾ ಗ್ರಾಮದ ಪಿಎಂಶ್ರೀ ಆದರ್ಶ ವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಮೃತ ವಿದ್ಯಾರ್ಥಿನಿಯನ್

12 Mar 2026 8:13 pm
ಅಡುಗೆ ಅನಿಲ ಅಭಾವ ದೇಶದ ಜನರ ಮೇಲೆ ಯಾವ ರೀತಿ ಪರಿಣಾಮ ಬೀರಿದೆ?

LPG ಸಿಲಿಂಡರ್ ಸರಬರಾಜು ಸ್ಥಗಿತ: ಇಂಡಕ್ಷನ್ ಸ್ಟೌವ್‌ಗೆ ಹೆಚ್ಚಿದ ಬೇಡಿಕೆ

12 Mar 2026 8:09 pm
ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್‌ ಗಳಿಗೆ ಬೆಂಗಾವಲು ನೀಡಲು ಅಮೆರಿಕ ಇನ್ನೂ ಸಿದ್ಧವಾಗಿಲ್ಲ: ಕ್ರಿಸ್ ರೈಟ್

ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ತೈಲ ಟ್ಯಾಂಕರ್‌ ಗಳಿಗೆ ಬೆಂಗಾವಲು ನೀಡಲು ಅಮೆರಿಕ ನೌಕಾಪಡೆ ಇನ್ನೂ ಸಿದ್ಧವಾಗಿಲ್ಲ ಎಂದು ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ. 

12 Mar 2026 8:06 pm
ಯಕ್ಷಗಾನ ಕಲಾವಿದ ಉಲ್ಲಾಸ್ ಪಡ್ಪುಗೆ ಯಕ್ಷ ಧ್ರುಮ ಪ್ರಶಸ್ತಿ ಪ್ರದಾನ

ಮಂಗಳೂರು, ಮಾ.12: ಬೋಳಾರದ ಹಳೆಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ವಠಾರದಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದ, ಸಂಘಟಕ ದಿವಂಗತ ಬಿ.ನಾಗೇಶ ಪ್ರಭು ಸ್ಮರಣಾರ್ಥ ಶ್ರೀ ಮಾರಿಯಮ್ಮ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಜರಗಿದ ಬಪ

12 Mar 2026 7:45 pm
ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಗೃಹಬಳಕೆ ಅನಿಲ ದಾಸ್ತಾನು; ಆತಂಕ ಬೇಡ: ಡಿಸಿ ಸ್ವರೂಪ ಭರವಸೆ

ಉಡುಪಿ, ಮಾ.12: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಡುಗೆ ಅನಿಲ ಗ್ರಾಹಕರು ಆತಂಕ ಪಡ ಬೇಕಾದ ಅಗತ್ಯವಿಲ್ಲ; ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲ

12 Mar 2026 7:37 pm
ಶಹಾಪುರ | ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು

ಯಾದಗಿರಿ: ಸ್ನೇಹಿತರೊಂದಿಗೆ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬನು ನೀರುಪಾಲಾದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಭೀಮರಾಯನಗುಡಿ ಕೃಷಿ ಕಾಲೇಜಿನ ವಿದ

12 Mar 2026 7:31 pm
ಯಾದಗಿರಿಯಲ್ಲಿ ಅಡುಗೆ ಅನಿಲದ ಕೊರತೆ ಇಲ್ಲ: ಜಿಲ್ಲಾಧಿಕಾರಿ ಹರ್ಷಲ್ ಭೋಯರ್

ಯಾದಗಿರಿ: ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಲ್ಲಿ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಂದತಿಗಳಿಗೆ ಜಿಲ್ಲೆಯ ಸಾರ್ವಜ

12 Mar 2026 7:29 pm
ಯಾದಗಿರಿ | ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಅಗತ್ಯ ಕ್ರಮ: ಡಿಸಿ ಹರ್ಷಲ್ ಭೋಯರ್

ಯಾದಗಿರಿ: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇ

12 Mar 2026 7:27 pm
ಗುಂಡ್ಲುಪೇಟೆ: ಯುವಕನ ಕೊಲೆ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ದೊಡ್ಡಕೆರೆ ಬಳಿ ಹಾಡಹಗಲೇ ಯುವಕನ ಕುತ್ತಿಗೆ ಸೀಳಿ ಕೊಲೆಗೈದ ಆಘಾತಕಾರಿ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಮೂಖ ಹಳ್ಳಿ ಗ್ರಾಮದ ಕರಿಯಯ್ಯ ಎಂಬವರ ಪುತ್ರ ನಂಜುಂಡ ಸ್ವಾಮಿ (22)

12 Mar 2026 7:20 pm
ಸಂಪಾದಕೀಯ | ಲಸಿಕೆ ಅಡ್ಡ ಪರಿಣಾಮ : ಸಂತ್ರಸ್ತರಿಗೆ ಸಿಗದ ನ್ಯಾಯ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

12 Mar 2026 7:16 pm
ಕಲಬುರಗಿ| ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ ಕೊರತೆ ಇಲ್ಲ: ಡಿಸಿ ಬಿ.ಫೌಝಿಯಾ ತರನ್ನುಮ್ ಸ್ಪಷ್ಟನೆ

ಕಲಬುರಗಿ: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಲಭ್ಯವಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸ

12 Mar 2026 6:37 pm
ಬಳ್ಳಾರಿ | ದೇವಸಮುದ್ರ ಕ್ಲಸ್ಟರ್‌ನಲ್ಲಿ ಕಲಿಕಾ ಹಬ್ಬ ಸಂಭ್ರಮ

ಬಳ್ಳಾರಿ / ಕಂಪ್ಲಿ: ತಾಲೂಕಿನ ದೇವಸಮುದ್ರ ಕ್ಲಸ್ಟರ್ ವ್ಯಾಪ್ತಿಯ ಚಿಕ್ಕಜೈಗನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇವಸಮುದ್ರ ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ಕಲಿಕಾ ಹಬ್ಬ ಗುರುವಾರ ಸಂಭ್ರಮದಿಂದ ನಡೆಯ

12 Mar 2026 6:32 pm
ಅನಿಲ ಅಭಾವದಿಂದ ಸೌದೆಗೆ ಬೇಡಿಕೆ | ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಸನ್ನಿವೇಶದಿಂದಾಗಿ ಉಂಟಾಗಿರುವ ಅನಿಲ ಅಭಾವದಿಂದ ಸೌದೆಗೆ ಬೇಡಿಕೆ ಹೆಚ್ಚಾಗಿದ್ದು, ಕಾಡು, ಕಾಡಿನಂಚಿನಲ್ಲಿ ಹಾಗೂ ಸರ್ಕಾರ ಭೂಮಿಯಲ್ಲಿ ಮರಗಳ ಅಕ್ರಮ ಕಡಿತಲೆ ಆಗದಂತೆ ಕಟ್ಟೆಚ್ಚರ ವಹ

12 Mar 2026 6:31 pm
ಬಳ್ಳಾರಿ | ಗೋನಾಳ್ ಸರಕಾರಿ ಶಾಲೆಯಲ್ಲಿ ಎಫ್‌ಎಲ್‌ಎನ್ ಆಧಾರಿತ ಕಲಿಕಾ ಹಬ್ಬ

ಬಳ್ಳಾರಿ / ಕಂಪ್ಲಿ: ತಾಲೂಕಿನ ಗೋನಾಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಗ್ಗೇನಹಳ್ಳಿ ಮತ್ತು ಮೆಟ್ರಿ ಸಮೂಹ ಸಂಪನ್ಮೂಲ ಕೇಂದ್ರಗಳ ವತಿಯಿಂದ ಆಯೋಜಿಸಿದ್ದ ಎಫ್‌ಎಲ್‌ಎನ್ ಆಧಾರಿತ ಕಲಿಕಾ ಹಬ್ಬ ಗುರುವಾರ ಜರುಗ

12 Mar 2026 6:29 pm
ಬಸವಕಲ್ಯಾಣ | ಒಳಮೀಸಲಾತಿ ವರದಿ ಖಂಡಿಸಿ ಬಲಗೈ ಸಮುದಾಯಗಳ ಬೃಹತ್ ಪ್ರತಿಭಟನೆ

ಬಸವಕಲ್ಯಾಣ: ಎಚ್. ಎನ್. ನಾಗಮೋಹನ್ ದಾಸ್ ಅವರು ನೀಡಿರುವ ಒಳಮೀಸಲಾತಿ ವರದಿ ಅವೈಜ್ಞಾನಿಕವಾಗಿದೆ ಎಂದು ಖಂಡಿಸಿ ಬಲಗೈ ಸಮುದಾಯಗಳ ಒಕ್ಕೂಟ ಸಮಿತಿಯ ವತಿಯಿಂದ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು. ಬಲಗೈ ಸಮ

12 Mar 2026 6:24 pm
ವಿಜಯನಗರ | ಅನುದಾನರಹಿತ ಕನ್ನಡ ಶಾಲೆಗಳಿಗೆ ಅನುದಾನ ನೀಡುವಂತೆ ಮನವಿ

ವಿಜಯನಗರ / ಹೊಸಪೇಟೆ: 1995ರ ನಂತರ ಆರಂಭಗೊಂಡ ಅನುದಾನರಹಿತ ಕನ್ನಡ ಮಾಧ್ಯಮ ಶಾಲೆಗಳಿಗೆ ಸರ್ಕಾರದಿಂದ ಅನುದಾನ ನೀಡಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಅನುದಾನರಹಿತ ಶಾಲಾ ಶಿಕ್ಷಕ ಸಂಘದ ವತಿಯಿಂದ ವಿಜಯನಗರ ಜಿಲ್ಲಾಧಿಕಾರಿಗಳ ಮ

12 Mar 2026 6:18 pm
ಲಿಂಗಸುಗೂರು | ಒಳ ಮೀಸಲಾತಿ ಜಾರಿಯಾದ ಮೇಲೆ ಮುಂಬಡ್ತಿ ಮಾಡಲು ಆಗ್ರಹ

ಲಿಂಗಸುಗೂರು : ರಾಜ್ಯದಲ್ಲಿ ಒಳಮೀಸಲಾತಿ ಸಮರ್ಪಕ ಜಾರಿಯಾಗುವವರೆಗೂ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿಯೂ ಸಹ ನೇಮಕಾತಿ ಹಾಗೂ ಮುಂಬಡ್ತಿಯನ್ನು ಮಾಡಬೇಡಿ ಎಂದು ಆಗ್ರಹಿಸಿ ಹಟ್ಟಿ ಚಿನ್ನದ ಗಣಿ ಕಂಪನಿಯ ಪರಿಶಿಷ್ಟ ಜಾತಿ ಮತ್ತು ಪ

12 Mar 2026 6:09 pm
ಕಲಬುರಗಿ | ವಂದೇ ಭಾರತ್ ಎಕ್ಸ್‌ಪ್ರೆಸ್ 2 ವರ್ಷಗಳ ಸೇವೆ ಪೂರ್ಣ : ಡಾ.ಉಮೇಶ್ ಜಾಧವ್ ಅಭಿನಂದನೆ

ಕಲಬುರಗಿ: ಬೆಂಗಳೂರು - ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ಮಾ.12 ರಂದು ಎರಡು ವರ್ಷಗಳನ್ನು ಪೂರ್ಣಗೊಳಿಸಿದೆ. ಈ ನಿಟ್ಟಿನಲ್ಲಿ ಪ್ರಯಾಣಿಕರಿಗೆ ಹಾಗೂ ರೈಲ್ವೆ ಇಲಾಖೆಯನ್ನು ಮಾಜಿ ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್ ಅಭಿನಂದ

12 Mar 2026 6:06 pm
ವಿಜಯನಗರ | ರಸ್ತೆ ಅಪಘಾತ : ಅಜ್ಜ–ಮೊಮ್ಮಗಳು ಮೃತ್ಯು

ವಿಜಯನಗರ/ಕೂಡ್ಲಿಗಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಗಿ ಒಣಗಿಸಲು ಹಾಕಿದ್ದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಜ್ಜ ಹಾಗೂ ಮೊಮ್ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್

12 Mar 2026 6:02 pm
ಕುಕ್ಕಾಜೆ ಮುಹಿಯ್ಯುದ್ದೀನ್ ಜುಮ್ಮಾ ಮಸೀದಿ: ನೂತನ ಆಡಳಿತ ಕಮಿಟಿ ಅಸ್ತಿತ್ವಕೆ

ಬಂಟ್ವಾಳ : ರಾಜ್ಯ ಹೈಕೋರ್ಟ್‌ನ ಆದೇಶದಂತೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿರುವ ಮುಹಿಯ್ಯುದ್ದೀನ್ ಜುಮ್ಮಾ ಮಸೀದಿಯ ಆಡಳಿತ ಕಮಿಟಿಗೆ ಜನವರಿ 25ರಂದು ಕುಕ್ಕಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುನಾವಣೆ ನಡ

12 Mar 2026 4:58 pm
ಖಾಸಗಿ ಜಮೀನಿನಲ್ಲಿ ನಮಾಝ್ ಮಾಡಿದ ವ್ಯಕ್ತಿಗೆ ಬುಲ್ಡೋಝರ್ ಕ್ರಮದ ಬೆದರಿಕೆ : ಭದ್ರತೆ ಒದಗಿಸುವಂತೆ ಸೂಚಿಸಿದ ಅಲಹಾಬಾದ್ ಹೈಕೋರ್ಟ್

ಹೊಸದಿಲ್ಲಿ: ತನ್ನ ಖಾಸಗಿ ಜಮೀನಿನಲ್ಲಿ ನಮಾಝ್ ಮಾಡದಂತೆ ತಡೆಯಲಾಗುತ್ತಿದೆ ಎಂದು ಕೋರ್ಟ್ ಮೊರೆ ಹೋದ ಮುಹಮ್ಮದ್ ಗಂಜ್ ಗ್ರಾಮದಲ್ಲಿರುವ ಹಸೀನ್ ಖಾನ್ ಅವರ ರಕ್ಷಣೆಗಾಗಿ ಇಬ್ಬರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಅಲಹಾಬಾದ

12 Mar 2026 4:56 pm
ಸುಳ್ಯ: ಕುಸಿದು ಬಿದ್ದು ಉಪನ್ಯಾಸಕ ಮೃತ್ಯು

ಸುಳ್ಯ: ಸುಳ್ಯ ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮೈಸೂರು ಕೆ.ಆರ್ ನಗರದ ಬೇರ್ಯ ಮೂಲದ ಮಂಜು. ಪಿ. (40) ಅವರು ಇಂದು ಮಧ್ಯಾಹ್ನ ವೇಳೆ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಂಜು ಅವರು ಸುಳ್ಯ ಸರ

12 Mar 2026 4:52 pm
ಕೃಷ್ಣಾ ಕರ್ಕೇರ ನ್ಯಾಶನಲ್ ಸಬ್ ಜೂನಿಯರ್ ಟೇಬಲ್ ಟೆನಿಸ್ ಗೆ ಆಯ್ಕೆ

ಮಂಗಳೂರು, ಮಾ.12: ವೀರೇಶ್ ಮಠಪತಿ ಮಂಗಳೂರು ಟೇಬಲ್ ಟೆನಿಸ್ ಅಕಾಡಮಿಯ ಕೃಷ್ಣಾ ಪಿ. ಕರ್ಕೇರ ಅವರು ಸಬ್ ಜೂನಿಯನರ್ ನ್ಯಾಶನಲ್ ಟೇಬಲ್ ಟೆನಿಸ್ ಚಾಂಪಿಯನ್ ಶಿಪ್ ಗೆ (15 ವರ್ಷದೊಳಗಿನ) ಆಯ್ಕೆಯಾಗಿದ್ದಾರೆ. ಈ ಚಾಂಪಿಯನ್ ಶಿಪ್ ಗುಜರಾತ್ ನ

12 Mar 2026 4:10 pm
ULLALA | ಸ್ಥಳೀಯರ ವಿರೋಧದ ನಡುವೆ ಮುಂದುವರಿದ ವೆಟ್ ವೆಲ್ ಕಾಮಗಾರಿ

ಉಳ್ಳಾಲ: ಸ್ಥಳೀಯರ ವಿರೋಧದ ನಡುವೆಯೂ ಉಳ್ಳಾಲ ನಗರಸಭೆ ವ್ಯಾಪ್ತಿಯ ಕೈಕೋದಲ್ಲಿ ನಿರ್ಮಾಣ ಆಗುತ್ತಿರುವ ವೆಟ್ ವೆಲ್ ಕಾಮಗಾರಿ ಮುಂದುವರಿದಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಜನವಸತಿ ಪ್ರದೇಶದಲ್ಲಿ ಸಮುದ್ರ ಕಿನಾರೆ ಸಮೀಪದಲ್

12 Mar 2026 4:01 pm
ಹಲ್ಲು ಉದುರುವುದು ಮತ್ತು ಅರಿವಿನ ಕೊರತೆಯ ನಡುವೆ ಸಂಬಂಧ; ವೈದ್ಯರು ಹೇಳುವುದೇನು?

ಹಲ್ಲು ಉದುರುವುದನ್ನು ಸಾಮಾನ್ಯವಾಗಿ ವಯಸ್ಸಾಗುವುದು ಅಥವಾ ಬಾಯಿಯ ಆರೋಗ್ಯವನ್ನು ಕಳಪೆಯಾಗಿ ಇರಿಸಿರುವುದರ ಪರಿಣಾಮ ಎಂದು ನಂಬಿಕೊಂಡು ಸುಮ್ಮನಾಗುತ್ತೇವೆ. ಆದರೆ ಯುನೈಟೆಡ್ ಕಿಂಗ್ಡಂನ ರಾಷ್ಟ್ರೀಯ ಆರೋಗ್ಯ ಸೇವೆಯ ಪ್ರಸಿದ್

12 Mar 2026 4:00 pm
T20 ವಿಶ್ವಕಪ್ ವಿಜಯೋತ್ಸವದ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೂರು

ಪುಣೆ, ಮಾ.12 : ಅಹಮದಾಬಾದ್‌ ನ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ವಿಜಯೋತ್ಸವದ ವೇಳೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ಎಫ್‌ಐಆರ್ ದಾಖಲಿಸುವಂತ

12 Mar 2026 3:42 pm
Fact Check | ಬಹ್ರೇನ್‌ ನಲ್ಲಿ ಮೊಸಾದ್ ಪರವಾಗಿ ಬೇಹುಗಾರಿಕೆ ಆರೋಪದಲ್ಲಿ ಭಾರತೀಯ ಪ್ರಜೆ ನಿತಿನ್ ಮೋಹನ್ ಬಂಧನವಾಗಿಲ್ಲ

ಮನಾಮಾ: ಇಸ್ರೇಲ್‌ ನ ಗುಪ್ತಚರ ಸಂಸ್ಥೆ ಮೊಸಾದ್ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ನಿತಿನ್ ಮೋಹನ್ ಎಂಬ ಭಾರತೀಯ ಪ್ರಜೆಯನ್ನು ಬಹ್ರೇನ್ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವ

12 Mar 2026 3:37 pm
Afzalpur | ರಸ್ತೆ ಅಪಘಾತದಲ್ಲಿ ಪಶು ವೈದ್ಯ ಮೃತ್ಯು

ಕಲಬುರಗಿ: ಬೈಕೊಂದು ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಪಶು ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ಅಫಜಲಪುರ ತಾಲೂಕಿನ ಚಿಂಚೋಳಿ ಗ್ರಾಮದ ಸಮೀಪ ನಡೆದಿದೆ. ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಪಶು ವ

12 Mar 2026 3:34 pm
ನಟ ಫರ್ಮಾನ್ ಖಾನ್ ಜೊತೆಗಿನ ಅಂತರ್ಧರ್ಮೀಯ ವಿವಾಹ ಸಮರ್ಥಿಸಿದ ʼಕುಂಭಮೇಳʼ ಖ್ಯಾತಿಯ ಮೊನಾಲಿಸಾ ಭೋಸ್ಲೆ; ‘ಲವ್ ಜಿಹಾದ್’ ಆರೋಪ ತಿರಸ್ಕಾರ

ತಿರುವನಂತಪುರ: ಮಹಾ ಕುಂಭಮೇಳ–2025ರಲ್ಲಿ ರಾಷ್ಟ್ರವ್ಯಾಪಿ ಖ್ಯಾತಿಗೆ ಪಾತ್ರರಾದ ಮೊನಾಲಿಸಾ ಭೋಸ್ಲೆ ಅವರು ನಟ ಫರ್ಮಾನ್ ಖಾನ್ ಅವರೊಂದಿಗಿನ ತಮ್ಮ ಅಂತರ್ಧರ್ಮೀಯ ವಿವಾಹವನ್ನು ಸಮರ್ಥಿಸಿಕೊಂಡಿದ್ದು, ಈ ಸಂಬಂಧ ಕೇಳಿಬಂದಿರುವ ‘ಲ

12 Mar 2026 3:29 pm
Manipur | ಕುಕಿ ಗುಂಪಿನಿಂದ ಯೋಧ ಸೇರಿದಂತೆ 20 ಜನರ ಒತ್ತೆಸೆರೆ; ಬಿಡುಗಡೆಗೆ ಮುಖ್ಯಮಂತ್ರಿ ಮನವಿ

ಇಂಫಾಲ, ಮಾ.12: ಮಣಿಪುರದ ಉಖ್ರುಲ್ ಜಿಲ್ಲೆಯ ಲಿಟಾನ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ರಜೆಯಲ್ಲಿ ತೆರಳುತ್ತಿದ್ದ ಸೇನೆಯ ಓರ್ವ ಯೋಧ ಸೇರಿದಂತೆ 20 ಜನರು ಕುಕಿ ಗುಂಪೊಂದರ ಒತ್ತೆಯಾಳುಗಳಾಗಿ ಅದರ ವಶದಲ್ಲಿದ್ದಾರೆ. ಘಟನೆಯು ಮಣಿಪುರದ

12 Mar 2026 3:29 pm
ಕೋವಿಡ್ ಸಮಯದ ಸಂಘರ್ಷವನ್ನು ನೆನಪಿಸಿದ LPG ಬಿಕ್ಕಟ್ಟು

ಆಹಾರ ಉದ್ಯಮಗಳನ್ನು ಮುಚ್ಚಿದ ಪರಿಣಾಮವಾಗಿ ಲಕ್ಷಾಂತರ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಆಕ್ರಮಣದಿಂದಾಗಿ ಉಂಟಾಗಿರುವ ಭೌಗೋಳಿಕ-ರಾಜಕೀಯ ಸಂಘರ್ಷದ ಪರಿಣಾಮವಾಗಿ ಜಾಗತಿ

12 Mar 2026 3:25 pm
ಇರಾಕ್ ನಲ್ಲಿ ಅಮೆರಿಕ ಮಾಲಕತ್ವದ ತೈಲ ಟ್ಯಾಂಕರ್ ‘ಸೇಫ್ ಸೀ ವಿಷ್ಣು’ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಮೃತ್ಯು

ಟೆಹರಾನ್: ಅಮೆರಿಕ ಮಾಲಕತ್ವದ ತೈಲ ಟ್ಯಾಂಕರ್ ‘ಸೇಫ್ ಸೀ ವಿಷ್ಣು’ ಮೇಲೆ ಇರಾನ್ ನಡೆಸಿದ ಆತ್ಮಹತ್ಯಾ ದೋಣಿ ಬಾಂಬ್ ದಾಳಿಯಲ್ಲಿ ಓರ್ವ ಭಾರತೀಯ ಪ್ರಜೆ ಮೃತಪಟ್ಟಿರುವ ಘಟನೆ ಇರಾಕ್ ಸಮೀಪ ನಡೆದಿದೆ ಎಂದು ವರದಿಯಾಗಿದೆ. ಇರಾಕ್ ಸಾಗರ

12 Mar 2026 3:19 pm
ಇರಾನ್ ಮೇಲಿನ ದಾಳಿ ಬಳಿಕ ಜಾಗತಿಕವಾಗಿ ಪೆಟ್ರೋಲ್ ಬೆಲೆ ಏರಿಕೆ; 95 ದೇಶಗಳಲ್ಲಿ ಜೇಬು ಸುಡುತ್ತಿದೆ ತೈಲ!

ವಾಷಿಂಗ್ಟನ್: ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸಿದ ಬಳಿಕ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದ್ದು, ಕನಿಷ್ಠ 95 ದೇಶಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗಿದೆ ಎಂದು ಅಂತರರಾಷ್ಟ್

12 Mar 2026 3:17 pm
ಪಿವಿಎಸ್ ಆಡಳಿತವನ್ನು ನಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ: ಸರೋಜಿನಿ ಕುಶೆ

ಮಂಗಳೂರು, ಮಾ.12: ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ ಎಂದು ಪಿವಿಎಸ್ ಗ್ರೂಪ್ನ ಅಧ್ಯಕ್ಷೆ ಹಾಗೂ ಆಡಳಿತ ನಿರ್ದೇಶಕಿ ಸರೋಜಿನಿ ಎಂ. ಕುಶೆ ಹೇಳಿದ

12 Mar 2026 3:06 pm
ಆರಂಭದಲ್ಲೇ ಕಾಯಿಲೆ ಪತ್ತೆ ಹಚ್ಚಿದರೆ ಕಿಡ್ನಿ ವೈಫಲ್ಯ ತಡೆ ಸಾಧ್ಯ: ಡಾ. ಅಶೋಕ್ ಭಟ್

ಮಂಗಳೂರು, ಮಾ.12: ಕಿಡ್ನಿ ಕಾಯಿಲೆ ಆರಂಭಿಕ ಹಂತದಲ್ಲಿ ಯಾವುದೇ ರೋಗ ಲಕ್ಷಣ ಹೊಂದಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕ ರಕ್ತದೊತ್ತಡ, ಮಧುಮೇಹ, ವಂಶಪಾರಂಪರ್ಯವಾಗಿ ಕಿಡ್ನಿ ಕಾಯಿಲೆ ಹೊಂದಿದ್ದರೆ ಅಂತವರು ತಪಾಸಣೆ ನಡೆಸಿ, ಆರಂಭಿ

12 Mar 2026 2:49 pm
ವನ್ಯಜೀವಿ ನಿಯಂತ್ರಣಕ್ಕೆ 116 ಕಿ.ಮೀ. ರೈಲುಹಳಿ ತಡೆಗೋಡೆ ನಿರ್ಮಾಣ: ಈಶ್ವರ ಖಂಡ್ರೆ

ಬೆಂಗಳೂರು, ಮಾ.12: ಆನೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದರ ಜೊತೆಗೆ ಎಕ್ಸ್ ಪ್ರೆಸ್ ಹೆದ್ದಾರಿ ಮೊದಲಾದ ಮೂಲಭೂತ ಕಾಮಗಾರಿಗೆ ಗಜಪಥ ಛಿದ್ರವಾಗಿ ಆನೆ ಹಾವಳಿಯೂ ಹೆಚ್ಚಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ

12 Mar 2026 2:43 pm
ಸದರ್ನ್ ಆಫ್ ರೋಡ್ ಚಾಲೆಂಜ್: ಥಾರ್ ವಿಭಾಗದಲ್ಲಿ ನಿನ್ನಿಕಲ್ಲು ನರ್ಸರಿಯ ಜಾಕ್ ಅನಿಲ್‌ಗೆ ಪ್ರಥಮ ಸ್ಥಾನ

ಪುತ್ತೂರು: ಉಪ್ಪಿನಂಗಡಿಯ ಇಳಂತಿಲದಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಭಾರತ ಮಟ್ಟದ 'ಸದರ್ನ್ ಆಫ್ ರೋಡ್ ಚಾಲೆಂಜ್ ಸೀಸನ್-3' ಸ್ಪರ್ಧೆಯಲ್ಲಿ ಅಳಕೆಮಜಲಿನ ನಿನ್ನಿಕಲ್ಲು ನರ್ಸರಿಯ ಮಾಲಕ ಜಾಕ್ ಅನಿಲ್ ಅವರು ಪ್ರಥಮ ಸ್ಥಾನ ಪಡೆದು ಪ್ರ

12 Mar 2026 2:41 pm
ಯಾದಗಿರಿ: ಕ್ರೂಸರ್–ಬೈಕ್ ಢಿಕ್ಕಿ: ಇಬ್ಬರು ಮೃತ್ಯು

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಕ್ರೂಸರ್ ಹಾಗೂ ಬೈಕ್  ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಬೈ

12 Mar 2026 2:37 pm
ಸಂಪೂರ್ಣ ಸ್ವಚ್ಛತೆಗೆ ಕಾನೂನು ಜಾರಿ ಅಗತ್ಯ: ಶೀನ ಶೆಟ್ಟಿ

ಉಳ್ಳಾಲ: ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಒಂದು ಲಕ್ಷ ರೂ.ವರೆಗೆ ದಂಡ ವಿಧಿಸುವ ಕಾನೂನು ಇದ್ದರೂ, ಅದರ ಸಮರ್ಪಕ ಜಾರಿಯ ಕೊರತೆಯಿಂದ ಸಂಪೂರ್ಣ ಸ್ವಚ್ಛತೆ ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಸ್ವ

12 Mar 2026 2:29 pm
ಅಮೆರಿಕದ ಸೊಕ್ಕನ್ನು ಮುರಿಯಿತೇ ಇರಾನ್?

ಈ ಸಂಘರ್ಷದಲ್ಲಿ ಅಮೆರಿಕನ್ನರು ಸಾಯುತ್ತಿದ್ದಾರೆ. ಯುಎಸ್ ಶತಕೋಟಿ ಡಾಲರ್ ಖರ್ಚು ಮಾಡುತ್ತಿದೆ ಮತ್ತು ಸೌದಿ ಅರೇಬಿಯ ಕೇವಲ ಹೇಳಿಕೆಗಳನ್ನು ನೀಡುತ್ತಿದೆ ಎಂಬುದು ಟ್ರಂಪ್ ಅವರ ಮಿತ್ರ ಸೆನೆಟರ್ ಲಿಂಡ್ಸೆ ಗ್ರಹಾಂ ಅವರ ಆಕ್ಷೇಪ.

12 Mar 2026 1:38 pm
ಮಾಜಿ CJI ದೀಪಕ್ ಮಿಶ್ರಾ ಪ್ರಕರಣಗಳಿಗೆ 1 ಕೋಟಿ ರೂ. ಪಾವತಿ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾರನ್ನು ರಕ್ಷಿಸಲು ತಾನು ದಾಖಲಿಸಿದ್ದ ಪ್ರಕರಣಗಳ ಶುಲ್ಕವಾಗಿ ಒಂದು ಕೋಟಿ ರೂ. ಪಾವತಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕು ಎಂದು ಕೋರಿ ವಕೀಲ ಅ

12 Mar 2026 1:22 pm
ಯುದ್ಧದ ಪರಿಣಾಮ ಕೊಪ್ಪಳದಲಿ ಗ್ಯಾಸ್ ಕೊರತೆ

ವಾಣಿಜ್ಯ ಸಿಲಿಂಡರ್‌ಗೆ ಹೆಚ್ಚುವರಿ ಬೆಲೆ; ಹೋಟೆಲ್ ಉದ್ಯಮ ಮುಚ್ಚುವ ಭೀತಿ

12 Mar 2026 1:17 pm
ಇರಾನ್ ಸರ್ಕಾರ ಪತನದ ತಕ್ಷಣದ ಅಪಾಯವಿಲ್ಲ: ಅಮೆರಿಕ ಗುಪ್ತಚರ ವರದಿ

ಯುದ್ದದಿಂದ ಇರಾನ್ ಪತನಗೊಳ್ಳಲ್ಲ ಎಂದ ಇಸ್ರೇಲ್!

12 Mar 2026 1:16 pm
West Bengal | 22ನೇ ರಾಜ್ಯಪಾಲರಾಗಿ ಆರ್.ಎನ್. ರವಿ ಪ್ರಮಾಣವಚನ

ಕೋಲ್ಕತ್ತಾ: ಮಾಜಿ ಐಪಿಎಸ್ ಅಧಿಕಾರಿ ಆರ್.ಎನ್. ರವಿ ಅವರು ಪಶ್ಚಿಮ ಬಂಗಾಳದ 22ನೇ ರಾಜ್ಯಪಾಲರಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು. ಕೋಲ್ಕತ್ತಾದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಕಲ್ಕತ್ತಾ ಹೈಕೋರ್ಟ್‌ ನ ಮುಖ್ಯ ನ್ಯಾಯ

12 Mar 2026 1:12 pm
Uttar Pradesh | ರಸ್ತೆ ಗುಂಡಿಯ ಪವಾಡ; ಪ್ರಜ್ಞೆಗೆ ಮರಳಿದ ಕೋಮಾದಲ್ಲಿದ್ದ ಮಹಿಳೆ!

ಲಕ್ನೋ: ಕೋಮಾದಲ್ಲಿದ್ದ 50 ವರ್ಷದ ಮಹಿಳೆಯೊಬ್ಬರನ್ನು ಮನೆಗೆ ಆ್ಯಂಬುಲೆನ್ಸ್‌ ನಲ್ಲಿ ಕರೆದುಕೊಂಡು ಹೋಗುವಾಗ, ರಸ್ತೆ ಗುಂಡಿಗೆ ಬಿದ್ದು ಮುಂದೆ ಸಾಗುವಾಗ ಪ್ರಜ್ಞೆಗೆ ಮರಳಿರುವ ಘಟನೆ ಬರೇಲಿ–ಹರಿದ್ವಾರ ರಾಷ್ಟ್ರೀಯ ಹೆದ್ದಾರಿ

12 Mar 2026 12:52 pm