ವರದಿ : ಕೆ. ಆರ್.ಶ್ರೀನಾಥ್, ಅಟ್ಲಾಂಟ ಯುಎಸ್ಎ: ಜಾರ್ಜಿಯಾದ ಅಟ್ಲಾಂಟದಲ್ಲಿರುವ 'ನೃಪತುಂಗ ಕನ್ನಡ ಕೂಟ'ದ ವತಿಯಿಂದ ಮಕರ ಸಂಕ್ರಾತಿ 'ಸುಗ್ಗಿ ಸಂಭ್ರಮ' ಕಾರ್ಯಕ್ರಮ ಫೆ.7ರಂದು ನಡೆಯಿತು. ಇಲ್ಲಿನ 625 ಜೇಮ್ಸ್ ರೋಡ್ ನಲ್ಲಿರುವ ಡೆಸನ ಮಿಡ
ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಲ್ಲಿದ್ದಲು ಗಣಿಯಲ್ಲಿ ಜನವರಿ 5, ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಸಾವಿಗೀಡಾದ ಕಾರ್ಮಿಕರ ಸಂಖ್ಯೆ 27ಕ್ಕೇರಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತ
ವಿಟ್ಲ: ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್ಸ್ಟ್ಯಾಂಡ್ ಸಮೀಪ ರವಿವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವಿಟ್ಲ
ಮುಂಬೈ: ಭಾರತ ಮತ್ತು ಅಮೆರಿಕ ತಂಡಗಳ ನಡುವಿನ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯ ಆಘಾತಗಳು ಹಾಗೂ ಅದ್ಭುತಗಳಿಗೆ ಸಾಕ್ಷಿಯಾಯಿತು. ಎರಡು ವಿಶಿಷ್ಟ ದಾಖಲೆಗಳು ಇಡೀ ಪಂದ್ಯದ ಸ್ವಾರಸ್ಯವನ್ನು ಬಿಂಬಿಸಿವೆ. ಅಮೆರಿಕದ ಬೌಲರ್ ಸೌರಭ
ಹೊಸದಿಲ್ಲಿ: ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮುನ್ನವೇ, 1980ರಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಎಫ್ಐಆರ್ ದಾಖಲಿಸುವಂತೆ ಕೋರಿದ್ದ ಮನವಿಯನ್ನು ತಿರಸ್ಕರಿಸಿದ ಮ್ಯಾಜಿಸ್ಟ್ರೇಟ್
ಹೊಸದಿಲ್ಲಿ: ರಾಜಸ್ಥಾನದ ಕೋಟಾ ನಗರದಲ್ಲಿ ಶನಿವಾರ ಸಂಜೆ ಮೂರು ಮಹಡಿ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಹಲವು ಮಂದಿ ಅವಶೇಷಗಳಡಿ ಸಿಲುಕಿಕೊಂಡಿರುವ ಭೀತಿ ಇದೆ. ರಾಜಸ್ಥಾನ ಸಚಿವ ಮದನ್ ದಿ
ಬೆಂಗಳೂರು : ಸರಕಾರಿ ಶಿಕ್ಷಣ ಸಂಸ್ಥೆಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ಧಾರಿ ಎಂದು ಹೈಕೋರ್ಟ್ನ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ತಿಳಿಸಿದ್ದಾರೆ. ಶನಿವಾರ ನಗರದ ಗಾಂಧಿ ಭವನದಲ್ಲಿ ಸರಕಾರಿ ಶಾಲೆಗಳನ್ನು ಮುಚ್ಚುವ ಕ
ರಾಯಚೂರು : ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟಿರುವವರ ಖಾತೆಗೆ 2.20 ಕೋಟಿ ರೂ. ಹಣ ಹೋಗಿದೆ. 1920 ಜನ ಮರಣ ಹೊಂದಿದ್ದು, 2.20 ಕೋಟಿ ರೂ ಮೃತರ ಖಾತೆಗೆ ಜಮೆ ಆಗಿದೆ. ಅದನ್ನು ತಡೆಗಟ್ಟಲು ಮತ್ತು ಆ ಹಣ ವಾಪಸ್ ಪಡೆಯಲು ಸೂಚನೆ ನೀಡಲ
ʼಎಸ್ಐಆರ್: ಪೌರತ್ವದ ಪ್ರಶ್ನೆ-ಪ್ರಭುತ್ವದ ಹುನ್ನಾರಗಳು’ ಸಂವಾದ ಗೋಷ್ಠಿ
ಮುಂಬೈ: ವಿಶ್ವಕಪ್ ವಿಜೇತ ಭಾರತೀಯ ಪುರುಷರ ಅಂಡರ್-19 ಕ್ರಿಕೆಟ್ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಶನಿವಾರ 7.5 ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿದೆ. ಶುಕ್ರವಾರ ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಫೈನ
ಮಡಿಕೇರಿ : ಕೊಡಗು ಮೂಲದ ಉದ್ಯಮಿಯೊಬ್ಬರು ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ವಯನಾಡಿನಲ್ಲಿ ನಡೆದಿರುವುದು ವರದಿಯಾಗಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ನಿವಾಸಿ ಸಜೀರ್ ಎಂಬವರ
ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ತಂಡವು ಯುನೈಟೆಡ್ ಸ್ಟೇಟ್ಸ್ ವಿರುದ್ಧ ಟಿ20 ವಿಶ್ವಕಪ್ ಪ್ರಶಸ್ತಿ ರಕ್ಷಣೆಯ ಅಭಿಯಾನ ಆರಂಭಿಸುತ್ತಿದ್ದಂತೆಯೇ, ಕ್ರೀಡಾಂಗಣದ ಕ್ರಿಕೆಟ್ ಕಾಳಗದ ಜೊತೆಗೆ ಸಾಮಾಜಿಕ ಜಾಲತಾಣಗಳ
ತಡರಾತ್ರಿ ಆಸ್ಪತ್ರೆಗೆ ಕರೆ ತಂದು ಪರೀಕ್ಷೆ
ಲಕ್ನೋ: ಮನೆಗೆಲಸವನ್ನು ಪೂರ್ಣಗೊಳಿಸದ್ದಕ್ಕಾಗಿ 2ನೇ ತರಗತಿಯ ಹತ್ತರ ಹರೆಯದ ವಿದ್ಯಾರ್ಥಿಗೆ 150 ಛಡಿಯೇಟುಗಳನ್ನು ನೀಡಿದ ಗೊಂಡಾ ಜಿಲ್ಲೆಯ ಖಾಸಗಿ ಶಾಲಾ ಶಿಕ್ಷಕನೋರ್ವನ ವಿರುದ್ಧ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿಕ
ಮಂಗಳೂರು, ಫೆ.7: ಮಲ್ಲೂರು ಬದ್ರಿಯಾ ನಗರದ ಅಲ್ ಮಸ್ಜಿದುಲ್ ಬದ್ರಿಯಾ ಜುಮಾ ಮಸ್ಜಿದ್ನ ಮಾಜಿ ಅಧ್ಯಕ್ಷ ಅಬೂಬಕ್ಕರ್ ಕುದ್ರೋಳಿ (63) ಶನಿವಾರ ನಿಧನರಾದರು. ಪತ್ನಿ ಮತ್ತು ಐವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು
ಢಾಕಾ: ಬಾಂಗ್ಲಾದೇಶದಲ್ಲಿ ಮಹಿಳೆಯೊಬ್ಬರು ನಿಫಾ ವೈರಸ್ನಿಂದ ಮೃತಪಟ್ಟಿರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ದೃಢಪಡಿಸಿದೆ. ಆದರೆ ಈ ಕಾಯಿಲೆ ಅಂತರಾಷ್ಟ್ರೀಯವಾಗಿ ಹರಡುವ ಅಪಾಯ ಈಗಲೂ ಕಡಿಮೆ ಎಂದು ಹೇಳಿದೆ. ಜನವರಿ 28ರಂದು ಆಸ್ಪ
ಕೊಣಾಜೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ನಿಷೇಧಿತ ಎಮ್ ಡಿಎಮ್ ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆ
ಕೋಝಿಕ್ಕೋಡ್: 9 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಕಾರ್ಯಕರ್ತನನ್ನು ಮುಕ್ಕಂ ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು manoramaonline.com ವರದಿ ಮಾಡಿದೆ. ಬಂಧಿತ ಆರೋಪಿಯನ
ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಬಜ್ಪೆ: ಮಂಗಳೂರು- ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಕೈಕಂಬದಲ್ಲಿ ಮಾರುಕಟ್ಟೆ ಬಳಿ ಅಂಡರ್ ಪಾಸ್ ನಿರ್ಮಿಸಬೇಕು ಎಂದು ಅಗ್ರಹಿಸಿ ಗುರುಪುರ-ಕೈಕಂಬದ ಸಾರ್ವಜನಿಕರು ಶನಿವಾರ ಹೆದ್ದಾರಿ ಕಾಮಗಾರಿ ತಡೆದು ಆಗ್ರಹಿ
ಮೂಡುಬಿದಿರೆ: ವಿಕಸಿತ ಭಾರತ ನಿರ್ಮಾಣದ ಮಹಾಸಂಕಲ್ಪ ಸಾಕಾರಗೊಳಿಸಲು ಯುವಜನತೆ ಕೇವಲ ಫಲಾನುಭವಿಗಳಾದರೆ ಸಾಲದು, ರಾಷ್ಟ್ರದ ಭವಿಷ್ಯ ರೂಪಿಸುವ ಶಿಲ್ಪಿಗಳಾಗಬೇಕು ಎಂದು ನವದೆಹಲಿಯ ಸಂಸದೆ ಬಾನ್ಸುರಿ ಸ್ವರಾಜ್ ನುಡಿದರು. ಅವರು ಡ
ಮಂಗಳೂರು, ಫೆ.7: ಶಾಸಕ ವೇದವ್ಯಾಸ ಕಾಮತ್ ಮತ್ತವರ ಪತ್ನಿಯ ವಿರುದ್ಧ ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇ ಗೌಡ ಹೇಳಿದ್ದಾರೆ ಎನ್ನಲಾದ ಮಾತನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಾಕಿದ್ದ ವ್
ಮಂಗಳೂರು: ನಾನು ಸಿಎಂ ಆಗಬೇಕೆಂಬ ಆಸೆ ಜನರಿಗೂ ಇದೆ, ಶಾಸಕರಿಗೂ ಇದೆ. ಆದರೆ ಪಕ್ಷದ ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೇಳುವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಶನಿವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನ
ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ತನ್ನೂರಿನಲ್ಲಿ ಆರಂಭಿಸಿದ ಪಿಯು ಕಾಲೇಜು ಕಟ್ಟಡಕ್ಕೆ ಫೆ.8ರಂದು ಶಿಲಾನ್ಯಾಸ ಭಾಗ್ಯ ಲಭಿಸಲಿದೆ. ಮಂಗಳೂರು ಕ್ಷೇತ್ರದ ಶಾಸಕರೂ ಆಗಿರುವ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್
ಲಕ್ನೋ: ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ʼರೀಲ್ʼ ಚಿತ್ರೀಕರಿಸುವ ಪ್ರಯತ್ನದಲ್ಲಿ ಮಹಿಳೆಯೋರ್ವಳು ತನ್ನ ಜೀವವನ್ನೇ ಕಳೆದುಕೊಂಡಿದ್ದಾಳೆ. ಮೋಹಿನಿ (27) ಮೃತ ಮಹಿಳೆಯಾಗಿದ್ದು,ತನ್ನ ಮನೆಯಲ್ಲಿ ರೀಲ್ ಚಿತ್ರೀಕರಿಸಲು ಪ್ರಯತ
ಮಂಗಳೂರು: ಮಂಗಳೂರು-ಉಡುಪಿ ಕಾರಿಡಾರ್ ಅನ್ನು ಭಾರತದ ಪ್ರಮುಖ ಟಿಯರ್-2 ನಾವೀನ್ಯತಾ ಹಬ್ ಆಗಿ ರೂಪಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಕರಾವಳಿ ಸ್ಟಾರ್ಟ್ಅಪ್ ಫೆಸ್ಟ್ 2026’ಕ್ಕೆ ನಗರದ ದಿ ಓಷನ್ ಪರ್ಲ್ ಹೋಟೆಲ್ನಲ್ಲಿ ಚ
ಮಣಿಪಾಲ, ಫೆ.7: ಬ್ಯಾಂಕಿನ ವಸೂಲಾತಿ ಅಧಿಕಾರಿಗಳೆಂದು ಹೇಳಿ ಕೊಂಡು ಮನೆಗೆ ಪ್ರವೇಶಿಸಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದನೆ ಮಾಡಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಕುಂಜಿಬೆಟ್ಟುವಿ
ವಿಜಯನಗರ/ಹಂಪಿ (ಕಮಲಾಪುರ): ಹಂಪಿ ಉತ್ಸವವು ನಾಡಹಬ್ಬ ಹಾಗೂ ಶಾಂತಿಯ ಪ್ರತೀಕವಾಗಿ ಆಚರಿಸಲಾಗುತ್ತದೆ. ಈ ಹಿನ್ನೆಲೆ ಹಂಪಿ ಭಾಗದ ಪತ್ರಕರ್ತ ಚಿದಾನಂದ ಅವರು ಬುದ್ಧನ ಭಾವಚಿತ್ರವನ್ನು ಸ್ವತಃ ಚಿತ್ರಿಸಿ, ಅದನ್ನು ಹಂಪಿ ಉತ್ಸವದ ಪ್ರ
ಉಡುಪಿ, ಫೆ.7: ಬೈಕೊಂದು ಎಲೆಕ್ಟ್ರಿಕಲ್ ವೀಲ್ ಚೇಯರ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ಗ್ರಾಮದ ಶ್ರೀಓಂಕಾರೇಶ್ವರ ಭಜನಾ ದೇಗುಲದ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫೆ.6ರ
ಉಡುಪಿ, ಫೆ.7: ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯಡಿ ಜಿಲ್ಲೆಯಲ್ಲಿ 4,435 ಮಂದಿ ಅರ್ಜಿ ಸಲ್ಲಿಸಿದ್ದು, ಇವರಲ್ಲಿ 4,413 ಮಂದಿಗೆ ಆರ್ಥಿಕ ಅನುಮೋದನೆ ದೊರೆತಿದೆ. 1,592 ಮಂದಿ ವೆಂಡರ್ಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. 1,222 ಮಂದಿ ಈಗಾಗಲೇ ಯ
ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ–2026ರ ಅಂಗವಾಗಿ ಶನಿವಾರ ವಿಶ್ವವಿದ
ಉಡುಪಿ, ಫೆ.7: ವಿದ್ಯಾರ್ಥಿಗಳಲ್ಲಿ ಕಲಿಕೆಯ ಕುರಿತಂತೆ ಆಸಕ್ತಿ ಮೂಡಿಸು ವುದರೊಂದಿಗೆ ಅವರು ಗುಣಮಟ್ಟದ ಶಿಕ್ಷಣವನ್ನು ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಶಿಕ್ಷಕರ ಜವಾಬ್ದಾರಿ ಯಾಗಿದ
ಉಡುಪಿ, ಫೆ.7: ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ವಾರ್ಡಿನ ಶಾರದಾ ದೇವಸ್ಥಾನ ಮುಂಭಾಗದಿಂದ ಪಿ.ಪಿ.ಸಿ ಲೇನ್ವರೆಗೆ ಒಳ ಚರಂಡಿ ಕಾಮಗಾರಿಯನ್ನು ಪ್ರಾರಂಭಿಸಿರುವುದರಿಂದ ಸದರಿ ರಸ್ತೆಯನ್ನು ಬಂದ್ ಮಾಡಿ ಬದಲಿ ವ್ಯವಸ್ಥೆಯನ್ನು ಕ
ರಾಯಚೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಫೆ.5ರಿಂದ 7ರವರೆಗೆ ಮೂರು ದಿನಗಳ ಕಾಲ ನಡೆದ ರಾಯಚೂರು ಜಿಲ್ಲಾ ಉತ್ಸವ ಜನೋತ್ಸವವಾಗಿ ಕಂಗೊಳಿಸಿತು. ಕೃಷ
ಶಹಾಬಾದ್ : ಕೇಂದ್ರದ ಸರಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಕಾನೂನು ರದ್ದುಗೊಳಿಸಿ ರಾಜ್ಯ ಸರಕಾರ ತಂದಿರುವ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕೆಂದು ಫೆ.12ರಂದು ಹಮ್ಮಿಕೊಂಡಿರುವ ಮುಷ್ಕರದ ಕರಪತ್ರಗಳನ್ನು ಕಟ್ಟಡ-ಕಾರ್ಮಿಕ
ಮುಂಬೈ: ಉತ್ತರಪ್ರದೇಶದ ಗಾಝಿಯಾಬಾದ್ನಲ್ಲಿ ಮೂವರು ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದ ದಿನಗಳ ಬಳಿಕ ಇದೇ ರೀತಿಯ ಘಟನೆ ಮಹಾರಾಷ್ಟ್ರದಲ್ಲಿ ಕೂಡ ನಡೆದಿದೆ. ಮಹಾರಾಷ್ಟ್ರದ ಥಾಣೆಯಲ್ಲಿ ಶನಿವಾರ 12 ವರ್ಷದ ಬ
ಬೆಂಗಳೂರು : ಹೈದರಾಬಾದ್ನ ಆರ್ಚ್ ಬಿಷಪ್ ಆಗಿರುವ ಕಾರ್ಡಿನಲ್ ಪೂಲಾ ಆಂಥೋನಿ ಅವರು ಭಾರತದ ಕ್ಯಾಥೊಲಿಕ್ ಬಿಷಪ್ಗಳ ಸಮ್ಮೇಳನದ (ಸಿಬಿಸಿಐ) ನೂತನ ಅಧ್ಯಕ್ಷರಾಗಿದ್ದಾರೆ. ಬೆಂಗಳೂರಿನ ಸೇಂಟ್ ಜಾನ್ಸ್ ರಾಷ್ಟ್ರೀಯ ಆರೋಗ್ಯ ವಿಜ್ಞಾ
ಆಳಂದ: ತಾಲ್ಲೂಕಿನ ಜಿಡಗಾ ನವಕಲ್ಯಾಣ ಮಠದಲ್ಲಿ ಶ್ರೀ ಷಡಕ್ಷರಿ ಶಿವಯೋಗಿ ಸಿದ್ಧರಾಮೇಶ್ವರ ಮಹಾಸ್ವಾಮಿಗಳ 22ನೇ ಪುಣ್ಯಸ್ಮರಣೋತ್ಸವವು ಶನಿವಾರ ಧಾರ್ಮಿಕ ಭಕ್ತಿ, ಶ್ರದ್ಧೆ ಮತ್ತು ಸಾಮಾಜಿಕ ಸೇವೆಯ ಸಂಭ್ರಮದಲ್ಲಿ ಅದ್ದೂರಿಯಾಗಿ
ಶಿಲ್ಲಾಂಗ್: ಮೇಘಾಲಯದ ಪೂರ್ವ ಜಯಂತಿಯಾ ಹಿಲ್ಸ್ ಜಿಲ್ಲೆಯ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಮತ್ತೆ ಎರಡು ಮೃತದೇಹಗಳು ಪತ್ತೆಯಾಗಿವೆ. ಇದರೊಂದಿಗೆ ಈ ಗಣಿಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ತಲುಪಿದೆ ಎಂದ
ಫರಿದಾಬಾದ್: ಇಲ್ಲಿನ ಸೂರಜ್ಕುಂಡ್ ಜಾತ್ರೆಯಲ್ಲಿ ಶನಿವಾರ ಸಂಜೆ ‘ಸುನಾಮಿ’ ಎಂಬ ಜಾಯ್ರೈಡ್ ಉಯ್ಯಾಲೆ ಕುಸಿದು ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ. ಜಾತ್ರೆಗೆ ಬಂದಿದ್ದ ಜನರು ಉಯ್ಯ
ಡಯಾಲಿಸಿಸ್, ರಕ್ತನಿಧಿ ಘಟಕ ಉದ್ಘಾಟನೆ
ಬೆಂಗಳೂರು : ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆಗೈದ ಪ್ರಕರಣದಲ್ಲಿ ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿ ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಕಾಯಂಗೊಳಿಸಿರುವ ಹೈಕೋರ್ಟ್, ಇಂಥ ಪ್ರಕರಣಗಳಲ್ಲಿ ಅಪರಾಧಿಗಳ
ಅಫಜಲಪುರ : ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಶಿಸ್ತು ಮತ್ತು ಸಮಯ ಪ್ರಜ್ಞೆ ಅಳವಡಿಸಿಕೊಂಡಿರಬೇಕು. ಶಿಸ್ತಿನಿಂದ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿಜ್ಞಾನ ಶಿಕ್ಷಕ ಇಸ್ರಾರ್ ಪಟೇಲ್ ಸಲಹೆ ನೀಡಿದರು. ಪಟ್ಟ
ಕಲಬುರಗಿ: ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನವದೆಹಲಿ ಇವರ ವತಿಯಿಂದ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಯು (ಸಿ.ಟಿ.ಇ.ಟಿ.) (CENTRAL TEACHERS ELIGIBILITY TEST) ಫೆ.7 ಹಾಗೂ 8 ರಂದು ಪ್ರತಿದಿನ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹ
ಕುಂದಾಪುರ, ಫೆ.7: ಉಡುಪಿ ಜಿಲ್ಲೆಯಲ್ಲಿ ಕಲ್ಲಂಗಡಿ ಹೆಚ್ಚಾಗಿ ಬೆಳೆಯುವ ಬೈಂದೂರು ವ್ಯಾಪ್ತಿಯಲ್ಲಿ ಈ ಬಾರಿ ಕಾಡುತ್ತಿರುವ ಸೊರಗು ರೋಗದಿಂದ ರೈತರು ಅಪಾರ ನಷ್ಟ ಅನುಭವಿಸಿದ್ದು, ಶುಕ್ರವಾರ ಸಂಜೆ ಅಧಿಕಾರಿಗಳು ಹಾಗೂ ವಿಜ್ಞಾನಿಗ
ಉಡುಪಿ: ದೇಶದಲ್ಲಿ ಸುಸ್ಥಿರ ಹಾಗೂ ಜವಾಬ್ದಾರಿಯುತ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕೇಂದ್ರ ಸರಕಾರದ ಪ್ರವಾಸೋದ್ಯಮ ಇಲಾಖೆ, ಜಾಗತಿಕ ಮಟ್ಟದಲ್ಲಿ 50ಕ್ಕೂ ಅಧಿಕ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲು ಮುಂದ
ರಾಯಚೂರು : ಸಿದ್ದರಾಮಯ್ಯನವರೇ ಹೈಕಮಾಂಡ್ ಎಂದು ನಾನು ಹೇಳಿದ್ದೆ, ಯತೀಂದ್ರ ಸಿದ್ದರಾಮಯ್ಯ ಹೈಕಮಾಂಡ್ಗಿಂತ ಮೇಲೆ ಹೇಳುತ್ತಿದ್ದಾರೆ. ಅದಕ್ಕೆ ಏನು ಹೇಳಲ್ಲ ಕಾಲವೇ ಉತ್ತರಿಸುತ್ತೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಮಧುರೈ: ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ 6 ಮಂದಿಯ ತಂಡವೊಂದು ಎಐಎಡಿಎಂಕೆ ಪದಾಧಿಕಾರಿಯೊಬ್ಬರ ಶಿರಚ್ಛೇದನ ಮಾಡಿದೆ ಘಟನೆ ಸಾಮನಾಥಮ್ನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಎಂ. ಧನಸೇಕರಪಾಂಡಿಯನ್ ಆಲಿಯಾಸ್ ಸೆಂಥಿಲ್ (38) ಅವರ
ಬೆಂಗಳೂರು : ‘ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ರೈಲ್ವೆ ಪ್ರಯಾಣ ಪ್ರಸ್ತಾವಿತ ದರ ಏರಿಕೆಯನ್ನು ಸದ್ಯಕ್ಕೆ ತಡೆಹಿಡಿಯಲು ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ’ ಎಂದು ವಿಪಕ್ಷ ನ
ನಿಝಾಮಾಬಾದ್: ಮಹಾರಾಷ್ಟ್ರದ ಗಡ್ಚಿರೋಳಿ ಜಿಲ್ಲೆಯ ಅಂಬುಜ್ಮಾಡ್ ಪ್ರದೇಶದಲ್ಲಿ ನಡೆದ ಗುಂಡಿ ಕಾಳಗದಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಯ ಹಿರಿಯ ನಾಯಕ ಸೇರಿದಂತೆ 7 ಮಂದಿ ಶಂಕಿತ ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು
ಭೋಪಾಲ್: ಇಂದೋರ್ನ ಭಗೀರಥಿಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಉಂಟಾದ ಅತಿಸಾರದಿಂದ ಮತ್ತೊಂದು ಸಾವು ವರದಿಯಾಗಿದೆ. ಅತಿಸಾರದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ವೃದ್ಧರೊಬ್ಬರ
ರಾಯಚೂರು ಜಿಲ್ಲಾ ಉತ್ಸವದ ಸಮಾರೋಪ ಕಾರ್ಯಕ್ರಮ
ಮಂಗಳೂರು, ಫೆ.7: ಕ್ಯಾನ್ಸರ್ ಕಾಯಿಲೆಯನ್ನು ಪ್ರಥಮ ಅಥವಾ ದ್ವಿತೀಯ ಹಂತದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ನೀಡಿದರೆ ಸಂಪೂರ್ಣವಾಗಿ ಗುಣಮುಖರಾಗಲು ಸಾಧ್ಯವಿದೆ ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.
ಹೊಸದಿಲ್ಲಿ: ಅಮೆರಿಕದೊಂದಿಗೆ ಮಧ್ಯಂತರ ವ್ಯಾಪಾರ ಒಪ್ಪಂದವು ರೈತರು ಮತ್ತು ಉದ್ಯಮಿಗಳಿಗೆ ಹೊಸ ಅವಕಾಶಗಳನ್ನು ತೆರೆಯುವ ಮೂಲಕ ‘ಮೇಕ್ ಇನ್ ಇಂಡಿಯಾ’ ಉಪಕ್ರಮವನ್ನು ಬಲಗೊಳಿಸಲಿದೆ ಹಾಗೂ ಮಹಿಳೆಯರು ಮತ್ತು ಯುವಜನರಿಗಾಗಿ ಉದ್ಯ
ಹೊಸದಿಲ್ಲಿ: ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಕುರಿತು ಶನಿವಾರ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಟೀಕಾಪ್ರಹಾರ ನಡೆಸಿದ ಕಾಂಗ್ರೆಸ್, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ಅವರ ‘ಆಲಿಂಗನಗಳು ಮತ್ತು ಫೋಟೊ ಅವಕಾಶಗಳ
ಸಾಸ್ತಾನ, ಫೆ.7: ಕಳೆದ ಎರಡು ದಿನಗಳಿಂದ ನೀರು ಬಾರದ ಹಿನ್ನೆಲೆಯಲ್ಲಿ ಐರೋಡಿ ಗ್ರಾಪಂನ ಐರೋಡಿ ಎರಡನೇ ವಾರ್ಡ್ನ ಹೊಳೆಬದಿ ಗ್ರಾಮಸ್ಥರು ಶನಿವಾರ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪಂಚಾಯತ್ನ ಪಂಪ್ ಆಪರ
ಹೊಸದಿಲ್ಲಿ: ವಿಚಾರಣಾಧೀನ ಕೈದಿಗಳ ಪರಿಶೀಲನಾ ಸಮಿತಿಗಳ ಕಾರ್ಯ ನಿರ್ವಹಣೆ ಕುರಿತು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (ಎನ್ಎಎಲ್ಎಸ್ಎ) ವರದಿಯು ಭಾರತೀಯ ಜೈಲುಗಳಲ್ಲಿಯ ಶೇ.75.54ರಷ್ಟು ಕೈದಿಗಳು ವಿಚಾರಣಾಧೀನರಾಗಿದ್
ಗಂಗೊಳ್ಳಿ, ಫೆ.7: ಗಂಗೊಳ್ಳಿ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಹಭಾಗಿತ್ವ ಕಾರ್ಯಕ್ರಮವು ಶನಿವಾರ ಶಾಲೆಯ ಮೌಲಾನಾ ಅಬುಲ್ ಕಲಾಂ ಆಜಾದ್ ಸಭಾಂಗಣದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಮಂಗಳೂರು ವಲಯದ ಕ್ರೀಡೋ ಟ್ರೈನಿಂಗ್
ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲ
ಹಿಲ್ಫೋರ್ಡ್ ಸ್ಕೂಲ್ ಉದ್ಘಾಟನಾ ಸಮಾರಂಭ
ಚಿತ್ತಾಪುರ: ಓದುವ ಸಮಯದಲ್ಲಿ ಓದಿಗೆ ಗಮನಹರಿಸಿ, ಮೊಬೈಲ್ಗಳಿಗೆ ಮಾರು ಹೋಗಬೇಡಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಬಜಾಜ್ ಕಾಂಪ್ಲೇಕ್ಸ್ನ ಕೆಳಮಹಡಿಯ ಮಿನಿ
ಕಲಬುರಗಿ: ಹೊರವಲಯದ ಹೊನ್ನಕಿರಣಗಿ ಆಸ್ಪತ್ರೆ ವತಿಯಿಂದ ಕಲಬುರಗಿ ಕೇಂದ್ರ ಕಾರಾಗೃಹದ ಬಂದಿ ನಿವಾಸಿಗಳಿಗೆ ಕೇಂದ್ರ ಕಾರಾಗೃಹದಲ್ಲಿ ಶುಕ್ರವಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಈ ಶಿಬಿರದಲ್ಲಿ ಕಾರಾ
ಬೆಂಗಳೂರು : ರಾಜ್ಯ ರಾಜಧಾನಿಯಿಂದ ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್ ಎಕ್ಸ್ಪ್ರೆಸ್ ರೈಲು, ಬೆಂಗಳೂರು-ಮುಂಬೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ಮತ್ತು ಬೆಂಗಳೂರು-ವಿಜಯಪುರ ನಡುವೆ ದಿನವಹಿ ವಿಶೇಷ ರೈಲುಗಳನ್ನು ಮಂಜೂರು ಮ
ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ T20 ವಿಶ್ವ ಕಪ್ ನ ಭಾರತದ ವಿರುದ್ಧದ ಪಂದ್ಯದಲ್ಲಿ USA ತಂಡವು, ಭಾರತ ತಂಡವನ್ನು 8 ವಿಕೆಟ್ ನಷ್ಟಕ್ಕೆ 161 ರನ್ ಗಳಿಗೆ ಕಟ್ಟಿ ಹಾಕಿತು. ನಾಯಕ ಸೂರ್ಯ ಕುಮಾರ್ ಯಾದವ್ (84) ಅವರ
ನಿಟ್ಟೆ, ಫೆ.7: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸೈಬರ್ ಸೆಕ್ಯುರಿಟಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಂಜುನಾಥ್ ಕಾಮತ್ ಅವರಿಗೆ ರಾಜ್ಯ ಸರಕಾರದ ಸ್ವಾಯತ್ತ ಸಂಸ್ಥೆ ಯಾದ ಐಟಿ ಶಿಕ್ಷಣ ಮಾನದಂಡಗಳ
ಉಡುಪಿ, ಫೆ.7: ಬ್ರಹ್ಮಾವರದ ಸೈಂಟ್ ಮೇರಿಸ್ ಸಿರಿಯನ್ ಕಾಲೇಜಿನಲ್ಲಿ ಪ್ರಸ್ತುತ ವಿಭಾಗದ ಮುಖ್ಯಸ್ಥರಾಗಿ ಮತ್ತು ಅರ್ಥಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಭರತ್ರಾಜ್ ಎಸ್. ನೇಜಾರ್ ಅವ
ಉಡುಪಿ: ಉಡುಪಿ ಪುತ್ತೂರಿನ ಉದ್ಯಮಿ ಮಧ್ವಮೂರ್ತಿ ಆಚಾರ್ಯ(62) ಶುಕ್ರವಾರ ರಸ್ತೆ ಅವಘಡದಲ್ಲಿ ನಿಧನ ರಾದರು.ಅವಿವಾಹಿತ ರಾಗಿದ್ದ ಇವರು ತಾಯಿ, ಸಹೋದರ, ಸಹೋದರಿಯರನ್ನು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ನಿಟ್ಟೂರು ಪ್ರೌಢಶಾಲ
ಮುಂಬೈ: ಮುಂಬೈನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಶತಮಾನೋತ್ಸವದ ಭಾಗವಾಗಿ ಆಯೋಜನೆಗೊಂಡಿರುವ 'ಸಂಘದ 100 ವರ್ಷಗಳ ಪಯಣ: ಹೊಸ ದಿಕ್ಕುಗಳು' ಎಂಬ ವಿಷಯದ ಕುರಿತು ಹಮ್ಮಿಕೊಂಡಿರುವ ಸರಣಿ ಉಪನ್ಯಾಸ ಕಾರ್ಯಕ್ರಮವಾದ ಮುಂಬೈ ವ್ಯಾಖ್
ವಿಜಯನಗರ / ಹಂಪಿ : ವಿಶ್ವಪ್ರಸಿದ್ಧ ಹಂಪಿ ಉತ್ಸವ–2026ರ ಅಂಗವಾಗಿ ಫೆ.7ರಿಂದ 15ರವರೆಗೆ ವಿವಿಧ ಸಾಂಸ್ಕೃತಿಕ, ಧಾರ್ಮಿಕ, ಕ್ರೀಡಾ ಹಾಗೂ ಪ್ರದರ್ಶನ ಕಾರ್ಯಕ್ರಮಗಳು ಹಂಪಿ ಹಾಗೂ ಹೊಸಪೇಟೆ ಭಾಗಗಳಲ್ಲಿ ನಡೆಯಲಿವೆ. ಫೆ.7ರಿಂದ 9ರವರೆಗೆ ಬೆಳ
ಔರಾದ್ : ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದೇವರು ಹೇಳಿದರು. ತಾಲೂಕಿನ ಸಂತಪೂರ ಗ್ರಾಮ
ಇಬ್ಬರ ನಡುವಿನ ಸಂಭಾಷಣೆಯಲ್ಲಿ ಏನಿತ್ತು?
ಬೀದರ್: ಕನ್ನಡ ಕವಿಗಳನ್ನು ಮಕ್ಕಳಿಗೆ ಪರಿಚಯ ಮಾಡಿಸುವುದು ಅತ್ಯುತ್ತಮ ಕಾರ್ಯವಾಗಿದೆ ಎಂದು ಸಹ ಶಿಕ್ಷಕಿ ಶ್ರೀಮತಿ ಆಶಾ ಹೇಳಿದರು. ಔರಾದ್ ತಾಲೂಕಿನ ಸಂತಪುರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಶಬನಮ್ ಎಜುಕೇಷನ್ ಮ
ಬೆಂಗಳೂರು : ಮಾಸ್ಟರ್ ಪ್ಲಾನ್ (CDP) ಪ್ರದೇಶದಲ್ಲಿ ಭೂಮಿಯನ್ನು ಸ್ವಯಂ ಪರಿವರ್ತನೆ ಮಾಡುವ ಅಗತ್ಯವನ್ನು ಸರಕಾರ ಇದೀಗ ತೆಗೆದುಹಾಕಿದೆ. ಮಾಸ್ಟರ್ ಪ್ಲಾನ್ ಪ್ರಕಾರ ನೇರವಾಗಿ ಯೋಜನೆ ಅನುಮೋದನೆ ಪಡೆಯಬಹುದು. ಯೋಜನಾ ಅನುಮೋದನೆಯ ಭಾಗ
ಬೆಂಗಳೂರು : ರೈಲ್ವೆ ಇಲಾಖೆಯಡಿ ಕರ್ನಾಟಕಕ್ಕೆ ಒಟ್ಟು 7,748 ಕೋಟಿ ರೂ.ಮೊತ್ತ ಸಿಗಲಿದ್ದು, ಇದು ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ನೀಡಿದ್ದ ಮೊತ್ತಕ್ಕಿಂತ 9 ಪಟ್ಟು ಹೆಚ್ಚು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳ
ಯಾದಗಿರಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಜಿಲ್ಲಾ ಪೊಲೀಸ್ ಇಲಾಖೆ, ಸುರಪುರ ತಾಲೂಕಿನ ವಿವಿಧ ಭಾಗಗಳಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಸಾಗಣೆ, ಇಸ್ಪೀಟು, ಮಟ
ಬೀದರ್: ಪಾಪನಾಶ ದೇವಾಲಯ ಅಭಿವೃದ್ಧಿಯಾಗಬೇಕು ಎಂಬುದು ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾಗಿದ್ದು, ಸಂಸದ ಸಾಗರ್ ಖಂಡ್ರೆ ಅವರ ಸತತ ಪ್ರಯತ್ನದಿಂದ ಅದು ಈಡೇರಿದೆ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತು
ಆಂಡ್ರಾಯ್ಡ್ ನಿಂದ ಆ್ಯಪಲ್ ಗೆ ಫೈಲ್ಗಳನ್ನು ಕಳುಹಿಸುವುದನ್ನು ಸರಳಗೊಳಿಸುವ ವ್ಯವಸ್ಥೆಯನ್ನು ಗೂಗಲ್ ಪರಿಚಯಿಸಲಿದೆ. ಆಂಡ್ರಾಯ್ಡ್ ಫೋನ್ ಮತ್ತು ಐಫೋನ್ ನಡುವೆ ಫೋಟೋ ಅಥವಾ ಫೈಲ್ಗಳನ್ನು ಕಳುಹಿಸುವ ಸಮಸ್ಯೆ ಇತ್ತು. ಇದೀಗ
ಭಟ್ಕಳ: ಐ.ಡಿ. ಖಾನ್ ಎಂದೇ ಪ್ರಸಿದ್ಧರಾಗಿದ್ದ ನಿವೃತ್ತ ಶಿಕ್ಷಕ ಇಬ್ರಾಹಿಂ ದಾವೂದ್ ಖಾನ್ (85) ಅವರು ಶುಕ್ರವಾರ ರಾತ್ರಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಕೊನೆಯವರೆಗೂ ಸ
ಬೆಂಗಳೂರು : ನನ್ನ ಮತ, ನನ್ನ ಹಕ್ಕು ಆಂದೋಲನ ಹಾಗೂ ನಾಗರಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಮತದಾನದ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ, ಶನಿವಾರ ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು. ಎಸ್ಐಆರ
ಬೆಳ್ತಂಗಡಿ; ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ಕೊಕ್ಕಡದಲ್ಲಿ ಅಖಿಲ ಭಾರತ ಮುಷ್ಕರ ಪ್ರಚಾರದ ಅಂಗವಾಗಿ ನಡೆದ ವಾಹನ ಜಾಥಾ ಕಾರ್ಯಕ್ರಮದ ವೇಳೆ ತಂಡವೊಂದು ʼಮೋದಿ ಮೋದಿʼ ಎಂಬ ಘೋಷಣೆ ಕೂಗಿ ಕಾರ್ಯಕ್ರಮಕ್ಕೆ ಅಡ
ಬೆಂಗಳೂರು : ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ (Life Certificate) ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ ಕೂಡಲೇ ಕ್ರಮ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ
ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ–ಅಮೆರಿಕ ಟಿ20 ವಿಶ್ವಕಪ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿದ ಭಾರತ ತಂಡ ಆರಂಭದಲ್ಲೇ ಹಿನ್ನಡೆ ಅನುಭವಿಸಿತು. ಪವರ್ಪ್ಲೇ ಅವಧಿಯಲ್ಲೇ ಪ್ರ
ಬೆಂಗಳೂರು : ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿಯಾಗಿ ಮೂರನೇ ದಿನವಾದ ಇಂದು ಆರೋಗ್ಯ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ಆಹಾರ ಇಲಾಖೆ ಸಚಿವ

20 C