SENSEX
NIFTY
GOLD
USD/INR

Weather

33    C
...
ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ : ಸಿಎಂ ಸಿದ್ದರಾಮಯ್ಯ ಘೋಷಣೆ

► ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ 180 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ► ವಿಜಯಪುರ, ಕೋಲಾರದಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ► ಕಾರವಾರ, ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್

6 Mar 2026 4:02 pm
ಇರಾನ್ ಮತ್ತು ಅರಬ್ ರಾಷ್ಟ್ರಗಳ ನಡುವೆ ಶಾಶ್ವತ ಬಿರುಕು ಮೂಡಿಸುತ್ತಿರುವ ಇಸ್ರೇಲ್ ಕುಟಿಲತೆ?

ಟಕರ್ ಕಾರ್ಲ್‌ಸನ್ ಅವರ ಪ್ರಕಾರ, ಮೊಸಾದ್ ಏಜೆಂಟರು ಸೌದಿ ಮತ್ತು ಖತರ್‌ನಂತಹ ಸ್ನೇಹಿ ಅರಬ್ ರಾಷ್ಟ್ರಗಳಲ್ಲೇ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದರು. ಇದು ಇಸ್ರೇಲ್‌ನ ಕುಟಿಲ ನೀತಿಯನ್ನು ಎತ್ತಿ ತೋರಿಸುತ್ತದೆ. ಅರಬ್ ದೇ

6 Mar 2026 4:00 pm
ನಾರಾಯಣ ಗುರುವಿನ ನೆಲದಲ್ಲಿ ಕೋಮುವಾದ ಸೋಲಲಿ

ಕೇರಳದಲ್ಲಿ ವಿಧಾನಸಭೆ ಚುನಾವಣೆ ಎಪ್ರಿಲ್‌ನಲ್ಲಿ ನಡೆಯಬೇಕಿದೆ. ಇದೇ ಹೊತ್ತಿನಲ್ಲಿ ನಡೆದಿರುವ ಕೆಲವು ಘಟನೆಗಳು ಚುನಾವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ; ಕೇರಳದ ಕುಂಭಮೇಳ ಎಂದೇ ಹೆಸರಾದ ‘ಮಹಾಮಾಘಂ ಮಹೋತ್ಸವಂ’ 271 ವರ್ಷಗ

6 Mar 2026 3:40 pm
6 Mar 2026 3:38 pm
Karnataka Budget 2026 | ರೇಷ್ಮೆ ರೈತರು, ಹೈನುಗಾರರಿಗೆ ವಿಶೇಷ ಯೋಜನೆಗಳು

► ಸಿಲ್ಕ್ ಪಾರ್ಕ್ ಸ್ಥಾಪನೆ, ಪಶುಸಂಗೋಪನೆಗೆ ಅನುದಾನ ಹೆಚ್ಚಳ: ಸಿದ್ದರಾಮಯ್ಯ► ಬೀದಿ ನಾಯಿಗಳ ಸಮಸ್ಯೆ ನಿಯಂತ್ರಣಕ್ಕೆ ಬೆಂಗಳೂರು, ಬೀದರ್‌ನಲ್ಲಿ ‘ಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರ’ಗಳು

6 Mar 2026 3:31 pm
ಕೇಂದ್ರ ಸರಕಾರದಿಂದ ತುರ್ತು ಅಧಿಕಾರ ಬಳಕೆ: ಎಲ್‌ಪಿಜಿ ಉತ್ಪಾದನೆ ಹೆಚ್ಚಿಸಲು ಸಂಸ್ಕರಣಾಗಾರಗಳಿಗೆ ಆದೇಶ

ಹೊಸದಿಲ್ಲಿ: ತುರ್ತು ಅಧಿಕಾರಗಳನ್ನು ಬಳಸಿಕೊಂಡಿರುವ ಕೇಂದ್ರ ಸರಕಾರವು ಮಧ್ಯಪ್ರಾಚ್ಯದಲ್ಲಿಯ ಬಿಕ್ಕಟ್ಟಿನಿಂದ ಪೂರೈಕೆಗೆ ವ್ಯತ್ಯಯವುಂಟಾಗಿರುವ ಹಿನ್ನೆಲೆಯಲ್ಲಿ ಅಡುಗೆ ಇಂಧನದ ಕೊರತೆಯನ್ನು ತಡೆಗಟ್ಟಲು ಎಲ್‌ಪಿಜಿ ಉತ್ಪ

6 Mar 2026 3:04 pm
ದುಬೈ ನಿವಾಸಿಗಳಿಗೆ ಕ್ಷಿಪಣಿ ದಾಳಿ ಎಚ್ಚರಿಕೆ ಸಂದೇಶ; ಹೊರಾಂಗಣಕ್ಕೆ ಹೋಗದಂತೆ ಸೂಚನೆ

ದುಬೈ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಮಿಲಿಟರಿ ಸಂಘರ್ಷದ ನಡುವೆ ಶುಕ್ರವಾರ ದುಬೈ ನಿವಾಸಿಗಳಿಗೆ ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸಂಭವನೀಯ ಕ್ಷಿಪಣಿ ದಾಳಿಯ ಬಗ್ಗೆ ಎಚ್ಚರಿಕೆ ಸಂದೇಶಗಳು ಬಂದಿದ್ದು, ನಗರದಲ್ಲಿ ಆತಂಕದ ವಾತ

6 Mar 2026 2:51 pm
ಅಕ್ರಮ ಹಣ ವರ್ಗಾವಣೆ ತನಿಖೆ: ಮುಂಬೈ, ಹೈದರಾಬಾದ್ ನಲ್ಲಿ ಅನಿಲ್ ಅಂಬಾನಿಯ ರಿಲಯನ್ಸ್ ಪವರ್ ಗೆ ಸಂಬಂಧಿಸಿದ ಸ್ಥಳಗಳ ಮೇಲೆ ED ದಾಳಿ

ಹೊಸದಿಲ್ಲಿ: ಉದ್ಯಮಿ ಅನಿಲ್ ಅಂಬಾನಿಯ ರಿಲಯನ್ಸ್ ಪವರ್ ಲಿಮಿಟೆಡ್ ವಿರುದ್ಧ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಮುಂಬೈ ಹಾಗೂ ಹೈದರಾಬಾದ್ ನ ವಿವಿಧ ಸ್ಥಳಗಳ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ED) ದಾಳಿ ನ

6 Mar 2026 2:48 pm
ಇರಾನ್ ಯುದ್ಧದ ಮಧ್ಯೆ ರಷ್ಯಾದ ತೈಲವನ್ನು ಖರೀದಿಸಲು ಅಮೆರಿಕ ಭಾರತಕ್ಕೆ 30 ದಿನಗಳ ವಿನಾಯಿತಿ ನೀಡಿದ್ದೇಕೆ?

ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವರೆಗೆ ವಿನಾಯಿತಿ ನೀಡಲಾಗಿದೆ ಎಂದು ಅಮೆರಿಕದ ಹಣಕಾಸು ಸಚಿವ ಸ್ಕಾಟ್‌ ಬೆಸೆಂಟ್‌ ತಿಳಿಸಿದ್ದಾರೆ. ರಾಯಿಟರ್ಸ್ ಪ್ರಕಾರ, ಮಧ್ಯಪ್ರಾಚ್ಯ ಸಂಘರ್ಷಕ್ಕೆ ಸಂಬಂಧಿಸಿದ ಪೂರೈಕ

6 Mar 2026 2:42 pm
Karnataka Budget 2026 | ಮೀನುಗಾರಿಕೆ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹಲವು ಕ್ರಮಗಳು; ಇಲ್ಲಿದೆ ವಿವರ

► ಸಮುದ್ರ ಕೃಷಿ (Mariculture) ಉತ್ತೇಜನಕ್ಕಾಗಿ ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ Centre of Excellence ಸ್ಥಾಪನೆ► ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆಗಳ ನಿರ್ಮಾನ

6 Mar 2026 2:41 pm
ಲೇಡಿಗೋಶನ್ ಮಾದರಿ ಇತರ ಆಸ್ಪತ್ರೆಗಳಲ್ಲಿ ಅಳವಡಿಕೆಯಾಗಬೇಕಿದೆ: ಡಾ.ನಾಗಲಕ್ಷ್ಮೀ ಚೌಧರಿ

ಆಸ್ಪತ್ರೆ ವೈದ್ಯಾಧಿಕಾರಿ, ಸಖಿ ಕೇಂದ್ರಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ಶ್ಲಾಘನೆ

6 Mar 2026 2:28 pm
Karnataka Budget 2026 | ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಘೋಷಿಸಿರುವ ಕೊಡುಗೆಗಳೇನು?; ಇಲ್ಲಿದೆ ಮಾಹಿತಿ

► 600 ಕೋಟಿ ರೂ.ಗಳ ವೆಚ್ಚದಲ್ಲಿ ಉರ್ದು ಶಾಲೆಗಳ ಉನ್ನತೀಕರಣ► ಪ್ರತಿಭಾವಂತ ಅಲ್ಪಸಂಖ್ಯಾತ 5,000 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌

6 Mar 2026 2:22 pm
ಮತ್ತಷ್ಟು ಕುಸಿದ ಚಿನ್ನದ ದರ, ತಟಸ್ಥ ಬೆಳ್ಳಿ

ಅಮೆರಿಕನ್ ಡಾಲರ್ ಮೌಲ್ಯ ಪ್ರಬಲವಾಗಿರುವ ಕಾರಣದಿಂದ ಹೂಡಿಕೆದಾರರಿಗೆ ಚಿನ್ನದ ಮೇಲೆ ಹೂಡಿಕೆ ದುಬಾರಿಯಾಗಿದೆ. ಫೆಬ್ರವರಿ ತಿಂಗಳಲ್ಲಿ ಚಿನ್ನದ ದರ 15 ಸಾವಿರದಿಂದ 16 ಸಾವಿರದ ನಡುವೆ ಸ್ಥಿರವಾಗಿತ್ತು. ನಂತರ, ಕಳೆದ ಶನಿವಾರ ಗ್ರಾಂ

6 Mar 2026 12:42 pm
ಇರಾನ್‌ನ ಯುದ್ಧನೌಕೆ ಮೇಲೆ 'ಟಾರ್ಪಿಡೊ' ದಾಳಿ : ಭಾರತದಲ್ಲಿದ್ದಾಗ ಪ್ರವಾಸಿ ಸ್ಥಳಗಳ ವೀಕ್ಷಣೆ, ಸೆಲ್ಫಿ, ಶಾಪಿಂಗ್‌ ನಲ್ಲಿ ತೊಡಗಿದ್ದ ನಾವಿಕರು

ವಿಶಾಖಪಟ್ಟಣಂ: ಭಾರತದಲ್ಲಿ ನಡೆದ ಇಂಟರ್ನ್ಯಾಷನಲ್ ಫ್ಲೀಟ್ ರಿವ್ಯೂ IFR ಹಾಗೂ ಮಿಲನ್–2026 ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿದ್ದ ಇರಾನ್ ಯುದ್ಧನೌಕೆ 'IRIS ದೇನಾ'ದ ನಾವಿಕರು ಭಾರತದಲ್ಲಿ ಇದ್ದ ವೇಳೆ ಸೆಲ್ಫಿ ತೆಗೆದುಕೊಳ್ಳುವುದು, ಪ

6 Mar 2026 12:23 pm
Karnataka Budget | ಕೇಂದ್ರ ಸರಕಾರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯ: ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ

'ರಾಜ್ಯದ ಹಿತಾಸಕ್ತಿಗಾಗಿ ಪಕ್ಷಾತೀತವಾಗಿ ಒಗ್ಗೂಡಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲೇಬೇಕಾಗಿದೆ'

6 Mar 2026 12:22 pm
ಬಜೆಟ್ ನಲ್ಲಿ ಬಿ.ಎಂ. ಬಶೀರ್ ಅವರ ಕವನದ ಸಾಲುಗಳನ್ನು ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ವಾರ್ತಾಭಾರತಿ' ಸುದ್ದಿ ಸಂಪಾದಕ, ಕವಿ ಬಿ.ಎಂ.ಬಶೀರ್ ಅವರ ಕವನದ ಸಾಲುಗಳನ್ನು ಉಲ್ಲೇಖಿಸಿದ್ದಾರೆ. ಬಜೆಟ್ ನಲ್ಲಿ ಮಹಿಳಾ ಮತ್ತು ಮಕ

6 Mar 2026 12:20 pm
Karnataka Budget 2026 | ಬಿತ್ತನೆಯಿಂದ ಮಾರುಕಟ್ಟೆವರೆಗೆ ರೈತರಿಗೆ ಸಮಗ್ರ ಬೆಂಬಲ: ಸಿದ್ದರಾಮಯ್ಯ

► ಕೃಷಿ ಅಭಿವೃದ್ಧಿಗೆ ‘ಮುಖ್ಯಮಂತ್ರಿ ಕೃಷಿ ವಿಸ್ತಾರ’, ‘ಸಸ್ಯ ಸಂಜೀವಿನಿ’ ಸೇರಿದಂತೆ ಹಲವು ಹೊಸ ಯೋಜನೆಗಳು► 51 ಲಕ್ಷ ರೈತರಿಗೆ 6,213 ಕೋಟಿ ಬೆಳೆ ವಿಮೆ ಪರಿಹಾರ

6 Mar 2026 12:18 pm
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮಧ್ಯೆ ರಶ್ಯಾದಿಂದ ತೈಲ ಖರೀದಿಗೆ ಭಾರತಕ್ಕೆ 30 ದಿನಗಳ ತಾತ್ಕಾಲಿಕ ವಿನಾಯಿತಿ ನೀಡಿದ ಅಮೆರಿಕ

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ಮಧ್ಯೆ ರಶ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಲು ಭಾರತಕ್ಕೆ ಅಮೆರಿಕ ತಾತ್ಕಾಲಿಕ ವಿನಾಯಿತಿ ನೀಡಿದೆ. ಜಾಗತಿಕ ಇಂಧನ ಪೂರೈಕೆಯನ್ನು ಸ್ಥಿರಗೊಳಿಸುವ ಗುರಿಯನ್ನು ಈ ಕ್ರಮ ಹ

6 Mar 2026 12:05 pm
ಮಧ್ಯಪ್ರಾಚ್ಯದಲ್ಲಿನ ಮಿಲಿಟರಿ ದಾಳಿಗಳಿಗೆ ಸುಮಾರು 200 ಮಕ್ಕಳು ಬಲಿ: UNICEF

ಟೆಹ್ರಾನ್: ವಾರಾಂತ್ಯದಿಂದ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಮಿಲಿಟರಿ ದಾಳಿಗಳ ಪರಿಣಾಮವಾಗಿ ಸುಮಾರು 200 ಮಕ್ಕಳು ಮೃತಪಟ್ಟಿದ್ದಾರೆ ಎಂದು UNICEF ತಿಳಿಸಿದೆ. UNICEF ನೀಡಿದ ಮಾಹಿತಿಯ ಪ್ರಕಾರ, ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್

6 Mar 2026 11:57 am
Karnataka Budget | ಅಲ್ಪಸಂಖ್ಯಾತರ ಮಹಿಳಾ ಕೋ-ಆಪರೇಟಿವ್ ಸೊಸೈಟಿಗಳ ಸ್ಥಾಪನೆ

CBSE ಪಠ್ಯಕ್ರಮದಡಿ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳು ಆರಂಭಿಸಲು ಕ್ರಮ

6 Mar 2026 11:46 am
ಮಂಗಳೂರು ವಿವಿ ಫಲಿತಾಂಶ: ಬಿಸಿಎ ವಿಭಾಗದಲ್ಲಿ ಸುಝಾನ್ ನಾಝ್‌ಗೆ 5ನೇ ರ‍್ಯಾಂಕ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಜೂನ್-ಜುಲೈ 2025ರಲ್ಲಿ ನಡೆಸಿದ ಪರೀಕ್ಷೆಯಲ್ಲಿ ಬಬ್ಬುಕಟ್ಟೆಯ ಹಿರಾ ವಿಮೆನ್ಸ್ ಕಾಲೇಜಿನ ವಿದ್ಯಾರ್ಥಿನಿ ಸುಝಾನ್ ನಾಝ್ ಅವರು ಬಿಸಿಎ (BCA) ವಿಭಾಗದಲ್ಲಿ 96.31% ಅಂಕಗಳೊಂದಿಗೆ 5ನೇ ರ‍್ಯಾಂಕ

6 Mar 2026 11:46 am
ಬಜೆಟ್ ಮೇಲೆ ವಿಜಯಪುರದ ಕಣ್ಣು: ಮೆಡಿಕಲ್ ಕಾಲೇಜು, ಯುಕೆಪಿ ಅನುದಾನ ನಿರೀಕ್ಷೆ

ವಿಜಯಪುರ, ಮಾ.5: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಎದುರಾಗಿದೆ. ನಮ್ಮ ಜಿಲ್ಲೆಗೂ ಬಂಪರ್ ಕೊಡುಗೆ ದೊರಕಬಹುದು ಎಂಬ ನಿರೀಕ್ಷೆಯ ಆಶಾಗೋಪುರ ಈ ಬಾರಿಯೂ ಗುಮ್ಮಟ ನಗರಿಯ ಜನತೆ ನಿರ್ಮಿಸಿಕೊಂಡು ಬಜೆಟ್ ಮಂಡನೆಯನ್ನು ಎದುರು ನೋಡುತ್ತ

6 Mar 2026 11:22 am
32 ಲಕ್ಷ ಜನಸಂಖ್ಯೆಯ ಕಲಬುರಗಿಗೆ ಬೇಕಿದೆ ಕೈಗಾರಿಕಾ ಭಾಗ್ಯ!

ವಲಸೆ ತಡೆಗೆ ಉದ್ಯೋಗ ಸೃಷ್ಟಿ ಅನಿವಾರ್ಯ; ಬಜೆಟ್‌ನಲ್ಲಿ ಈಡೇರುವುದೇ ಬೇಡಿಕೆ

6 Mar 2026 11:07 am
Karnataka Budget | ವಂದೇ ಮಾತರಂ ಗೀತೆಯೊಂದಿಗೆ ಬಜೆಟ್ ಅಧಿವೇಶನ ಆರಂಭ

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಆಯವ್ಯಯ ಮಂಡನೆ ಆರಂಭಿಸಿದ್ದಾರೆ. ಅಧಿವೇಶನವು ವಂದೇ ಮಾತರಂ ಗೀತೆಯೊಂದಿಗೆ ಆರಂಭಗೊಂಡಿತು. ಬಳಿ

6 Mar 2026 11:07 am
Karnataka Budget 2026 | ದಾಖಲೆಯ 17ನೇ ಬಜೆಟ್ ಭಾಷಣ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.6) ದಾಖಲೆಯ 17ನೇ ಆಯವ್ಯಯ ಮಂಡಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಿದ್ದಾರೆ.

6 Mar 2026 10:32 am
Assam| ಸುಖೋಯ್-30 ಯುದ್ಧವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಮೃತ್ಯು : ದೃಢಪಡಿಸಿದ IAF

ಗುವಾಹತಿ: ಅಸ್ಸಾಂನಲ್ಲಿ ಪತನವಾದ ಸುಖೋಯ್-30 ಯುದ್ಧವಿಮಾನದಲ್ಲಿದ್ದ ಇಬ್ಬರು ವಾಯುಪಡೆಯ ಪೈಲಟ್‌ಗಳು  ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂನ ಜೋರ್ಹಟ್ ನಿಂದ ಗುರುವಾರ ಸಂಜೆ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಸಂಪರ್

6 Mar 2026 10:29 am
ಕರ್ನಾಟಕ ಬಜೆಟ್ ಗೆ ಕ್ಷಣಗಣನೆ | ದಾಖಲೆ 17ನೇ ಬಾರಿ ಆಯ-ವ್ಯಯ ಮಂಡಿಸಲಿರುವ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಮುಖ್ಯಮಂತ್ರಿ, ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಕರ್ನಾಟಕದ ಮಟ್ಟಿಗೆ 16 ಬಾರಿ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯ ಇಂದು ತಮ್ಮ

6 Mar 2026 9:55 am
ಇರಾನ್ ವಿರುದ್ಧದ ಯುದ್ಧದಲ್ಲಿ ಆರಂಭದಲ್ಲೇ ಸೋತ ಅಮೆರಿಕ

ಮಹಾಭಾರತ ಮಹಾಕಾವ್ಯದಲ್ಲಿ ಅಶ್ವತ್ಥಾಮನ ಪಾತ್ರವೊಂದು ಬರುತ್ತದೆ. ಈತ ಗುರು ದ್ರೋಣಾಚಾರ್ಯರ ಪುತ್ರ. ಹುಟ್ಟುತ್ತಲೇ ದೈವಿಕ ಮಣಿಯನ್ನು ಹೊತ್ತುಕೊಂಡು ಬಂದಿದ್ದ, ಈತ ಶಿವನ ಅಂಶವೆಂದೇ ನಂಬಲಾದ ಚಿರಂಜೀವಿ. ಆದರೆ ಯುದ್ಧದ ಕ್ರೌರ್ಯ

6 Mar 2026 9:08 am
ಕದನ ವಿರಾಮಕ್ಕೆ ಮನವಿ ಮಾಡಿಲ್ಲ; ಅಮೆರಿಕದ ಮೇಲೆ ಭೂ ಆಕ್ರಮಣಕ್ಕೂ ಸಿದ್ಧ: ಇರಾನ್

ಟೆಹರಾನ್: ಅಮೆರಿಕದ ಮೇಲೆ ಸಂಭಾವ್ಯ ಭೂ ಆಕ್ರಮಣಕ್ಕೂ ಸಿದ್ಧ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಘೋಷಿಸಿದ್ದು, ಇಸ್ರೇಲ್ ಹಾಗೂ ಅಮೆರಿಕ ಜತೆಗಿನ ಯುದ್ಧ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಎನ್‌ಬಿಸಿಗೆ

6 Mar 2026 8:20 am
ಸಂಪರ್ಕ ಕಡಿದುಕೊಂಡಿದ್ದ ಸುಖೋಯ್-30 ವಿಮಾನ ಪತನ; ಪೈಲಟ್ ಗಳ ಸುಳಿವು ಇಲ್ಲ

ಗುವಾಹತಿ: ಅಸ್ಸಾಂನ ಜೋರ್ಹಟ್ ನಿಂದ ಗುರುವಾರ ಸಂಜೆ ಟೇಕಾಫ್ ಆಗಿ ಕೆಲವೇ ಕ್ಷಣಗಳಲ್ಲಿ ಸಂಪರ್ಕ ಕಡಿದುಕೊಂಡಿದ್ದ ಸುಖೋಯ್-30 ಯುದ್ಧವಿಮಾನ ಕರ್ಬಿ ಅಗ್ಲಾಂಗ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಭಾರತೀಯ ವಾಯುಪಡೆ ಪ್ರಕಟಿಸಿದೆ. ಜ

6 Mar 2026 7:45 am
ಕಳೆದ 72 ಗಂಟೆಗಳಲ್ಲಿ ಇರಾನ್‌ ನ 200 ನೆಲೆಗಳ ಮೇಲೆ ದಾಳಿ: ಅಮೆರಿಕ

ಹೊಸದಿಲ್ಲಿ: ಕಳೆದ 72 ಗಂಟೆಗಳಲ್ಲಿ ಇರಾನ್‌ ನ ಸುಮಾರು 200 ನೆಲೆಗಳ ಮೇಲೆ ದಾಳಿ ನಡೆಸಿರುವುದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ. ಈ ದಾಳಿಗಳಲ್ಲಿ ಇರಾನ್‌ ನ ಹಲವು ಸೈನಿಕ ಮೂಲಸೌಕರ್ಯಗಳು ಹಾಗೂ ಕ್ಷಿಪಣಿ ಸಂಬಂಧಿತ ನೆಲ

6 Mar 2026 6:16 am
ಕುವೈತ್‌ ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಮೇಲೆ ಕ್ಷಿಪಣಿ ದಾಳಿ ತಡೆ

ಕುವೈತ್:  ಕುವೈತ್ ನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿಯ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು Aljazeera ವರದಿ ಮಾಡಿದೆ.  ದಾಳಿಯನ್ನು ದೇಶದ ವಾಯು ರಕ್ಷಣಾ ಪಡೆಗಳು  ಯಶಸ್ವಿಯಾಗಿ ಹಿಮ್ಮೆಟ್ಟಿಸಿವೆ ಎಂದು ಕುವೈತ್ ರಕ್ಷಣಾ ಸ

6 Mar 2026 5:54 am
Bengaluru | ಮನರೇಗಾ ಯೋಜನೆ ಬಲಪಡಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ

ಬೆಂಗಳೂರು : ವಿಬಿ-ಜಿ ರಾಮ್‍ಜಿ ಯೋಜನೆಯನ್ನು ಹಿಂಪಡೆದು, ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯನ್ನು ಬಲಪಡಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ವತಿಯಿಂದ

6 Mar 2026 12:47 am
ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಸರಿಯಲ್ಲ : ಬಿಎಸ್‌ವೈ, ವಿಜಯೇಂದ್ರ ವಿರುದ್ಧ ಶಾಸಕ ಹರೀಶ್ ಆಕ್ರೋಶ

ದಾವಣಗೆರೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೋದ ಬಂದಲ್ಲಿ 2028ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದು ಸರಿಯಲ್ಲ ಎಂದು ಹರಿಹರ ಬಿಜೆಪಿ ಶಾ

6 Mar 2026 12:41 am
ಪಕ್ಷದ ಗೊಂದಲ, ಸಮಸ್ಯೆ ಬಗೆಹರಿಸುತ್ತೇವೆ : ಬಿ.ವೈ.ವಿಜಯೇಂದ್ರ

ದಾವಣಗೆರೆ : ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿರುವ ಎಲ್ಲಾ ಗೊಂದಲ ಹಾಗೂ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಗುರುವಾರ ನಗರದ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ

6 Mar 2026 12:37 am
ಎಸ್‌ಐಆರ್ ವಿರುದ್ಧ ಬೃಹತ್ ಆಂದೋಲನದ ಅಗತ್ಯವಿದೆ : ಶಿವಸುಂದರ್

‘ಎಸ್‌ಐಆರ್ ಪೌರತ್ವದ ಪ್ರಶ್ನೆ: ಪ್ರಭುತ್ವದ ಹುನ್ನಾರಗಳು’ ಸಂವಾದ ಗೋಷ್ಠಿ

6 Mar 2026 12:32 am
ಅಮೆರಿಕಾದ ಸೇನಾ ಕಾರ್ಯಾಚರಣೆಗೆ ತನ್ನ ಪ್ರದೇಶ ಬಳಸಲು ಅವಕಾಶ ನೀಡದ ಸೌದಿ ನಿಲುವಿಗೆ ಧನ್ಯವಾದ ಸಲ್ಲಿಸಿದ ಇರಾನ್

ರಿಯಾದ್: ಅಮೆರಿಕ ಮತ್ತು ಇಸ್ರೇಲ್ ಜೊತೆ ನಡೆಯುತ್ತಿರುವ ಯುದ್ಧದ ಸಂದರ್ಭದಲ್ಲಿ ತನ್ನ ವಾಯುಪ್ರದೇಶ, ಜಲಪ್ರದೇಶ ಅಥವಾ ಭೂಪ್ರದೇಶವನ್ನು ಇರಾನ್ ವಿರುದ್ಧ ಬಳಸಲು ಅವಕಾಶ ನೀಡುವುದಿಲ್ಲ ಎಂಬ ಸೌದಿ ಅರೇಬಿಯಾದ ನಿಲುವಿಗೆ ಇರಾನ್ ಕ

6 Mar 2026 12:17 am
ಬಾಬಾ ಬುಡಾನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್‌ಗೆ ಅನುಮತಿ ನೀಡಲು ಆಗ್ರಹಿಸಿ ಸಿಎಂಗೆ ಪತ್ರ

ಬೆಂಗಳೂರು : ‘ಚಿಕ್ಕಮಗಳೂರಿನ ಬಾಬಾ ಬುಡಾನ್‌ಗಿರಿಯ ಸೌಹಾರ್ದ ಪರಂಪರೆಯನ್ನು ಸಂರಕ್ಷಿಸಲು ಹಾಗೂ ಸಂಪ್ರದಾಯದಂತೆ ಉರೂಸ್ ನಡೆಸಲು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಬೇಕು’ ಎಂದು ಕರ್ನಾಟಕ ಸಮಸ್ತ ಪ್ರಗತಿಪರ

6 Mar 2026 12:13 am
ಹಲವು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು, ಲೆಫ್ಟಿನೆಂಟ್ ಗವರ್ನರ್‌ಗಳನ್ನು ನೇಮಿಸಿ ಆದೇಶ ಹೊರಡಿಸಿದ ರಾಷ್ಟ್ರಪತಿ

ತಮಿಳುನಾಡಿನ ಆರ್.ಎನ್. ರವಿ ಪಶ್ಚಿಮ ಬಂಗಾಳಕ್ಕೆ, ದಿಲ್ಲಿಯ ಸಕ್ಸೇನಾ ಲಡಾಖ್ ಗೆ

6 Mar 2026 12:08 am
Hassan | ಪಾಲಿಕೆ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ; 6.82 ಕೋಟಿ ರೂ.ಮೌಲ್ಯದ ಆಸ್ತಿ ಪತ್ತೆ

ಹಾಸನ : ಹಾಸನ ಮಹಾನಗರ ಪಾಲಿಕೆಯ ಇಂಜಿನಿಯರ್ ಸತ್ಯನಾರಾಯಣ ಅವರ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸುಮಾರು 6 ಕೋಟಿ 82 ಲಕ್ಷ 54 ಸಾವಿರ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ಗುರುವಾರ ಬೆ

6 Mar 2026 12:00 am
ವಿಜಯನಗರ | ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಂಜಾಗ್ರತಾ ಕ್ರಮ ಪಾಲಿಸಿ : ಡಿಸಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ (ಹೊಸಪೇಟೆ): ಪೂರ್ವ ಮುಂಗಾರು ಅವಧಿಯಲ್ಲಿ ವಿಜಯನಗರ ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಹಾಗೂ ಗಾಳಿ ಮಳೆಯಿಂದ ಸಾಕಷ್ಟು ಸಾವು-ನೋವು ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ವಿಶೇಷವಾಗಿ ರೈತರು ಮುಂಜಾಗ್

5 Mar 2026 11:59 pm
Tiptur | ಗುಜರಿ ವ್ಯಾಪಾರಿಯ ಕೊಲೆ

ತಿಪಟೂರು : ತಾಲೂಕಿನ ಕಸಬಾ ಹೋಬಳಿಯ ಜೈಪುರ ರಸ್ತೆ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದ ಬಳಿಯ ತೋಟವೊಂದರಲ್ಲಿ ಗುಜರಿ ವ್ಯಾಪಾರಿಯ ಕೊಲೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತನನ್ನು ತಿಪಟೂರು ನಗರದ ಆರ್‌ಸಿಸಿ ಟ್ಯಾಂಕ್ ರಸ್ತೆ 3ನೇ ಕ್ರಾ

5 Mar 2026 11:57 pm
ವಿಜಯನಗರ | ವ್ಯಾಸನತಾಂಡದಲ್ಲಿ ಮೂಲಭೂತ ಸೌಲಭ್ಯಗಳಿಗೆ ಕ್ರಮ ಕೈಗೊಳ್ಳಿ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ

ವಿಜಯನಗರ/ ಹರಪನಹಳ್ಳಿ: ವ್ಯಾಸನತಾಂಡಕ್ಕೆ ಸ್ವಚ್ಛತೆ, ಸಮರ್ಪಕ ಕುಡಿಯುವ ನೀರು ಪೂರೈಕೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವತ್ತ ಅಧಿಕಾರಿಗಳು ವಿಶೇಷ ಗಮ

5 Mar 2026 11:54 pm
Digital gold | 100 ಕೋಟಿ ರೂ.ಗೂ ಹೆಚ್ಚಿನ ವ್ಯವಹಾರ : ಹೈಕೋರ್ಟ್ ಆತಂಕ; ತನಿಖೆಗೆ ಅಸ್ತು

ಬೆಂಗಳೂರು : ಕಾನೂನು ಬಾಹಿರವಾಗಿ ಡಿಜಿಟಲ್ ಗೋಲ್ಡ್ ಹೂಡಿಕೆಗಳನ್ನು ಸ್ವೀಕರಿಸಿ ಅಂತಹ ಹೂಡಿಕೆಗಳನ್ನು ನೇರವಾಗಿ ಚಿನ್ನದ ರೂಪದಲ್ಲಿ ಉಳಿಸಿಕೊಂಡಿರುವ ಆರೋಪ ಎದುರಿಸುತ್ತಿರುವ, ‘ಜಾರ್ ಡಿಜಿಟಲ್ ಪ್ರೈವೇಟ್ ಲಿಮಿಟೆಡ್’ ಮತ್ತು

5 Mar 2026 11:52 pm
ಬಳ್ಳಾರಿ | ಸಿರುಗುಪ್ಪ ತಾಲೂಕಿನಲ್ಲಿ ಬಿಜೆಪಿಯಿಂದ ಜನಜಾಗೃತಿ ಪಾದಯಾತ್ರೆ

ಬಳ್ಳಾರಿ/ ಸಿರುಗುಪ್ಪ: ತಾಲೂಕಿನ ಹಚ್ಚೊಳ್ಳಿ ಹಾಗೂ ಅಗಸನೂರು ಗ್ರಾಮಗಳಲ್ಲಿ ಭಾರತೀಯ ಜನತಾ ಪಕ್ಷ ತಾಲೂಕು ಘಟಕದ ವತಿಯಿಂದ “ವಿಕಸಿತ ಭಾರತ” ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA) ಕುರಿತು ಜನಜ

5 Mar 2026 11:43 pm
ಸಿರುಗುಪ್ಪ | ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಳ್ಳಾರಿ : ಸಿರುಗುಪ್ಪ ಪಟ್ಟಣದಲ್ಲಿ ಬಡವರು ಹಾಗೂ ಮಧ್ಯಮ ವರ್ಗದ ಜನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಅನುಕೂಲವಾಗಿದ್ದು, ಇದರಿಂದ ಜನರಿಗೆ ಆರ್ಥಿಕ ಉಳಿತಾಯವಾಗುತ್ತದೆ ಎಂದು ಹರಗಿನಡೋಣಿ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀ

5 Mar 2026 11:39 pm
ವಿಜಯನಗರ | ಕೊಟ್ಟೂರು ತಾಲೂಕು ಕಚೇರಿ ಬಳಿ ಚಿರತೆ ಪ್ರತ್ಯಕ್ಷ !

ವಿಜಯನಗರ : ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ತಾಲೂಕು ಕಚೇರಿ ಸಿಬ್ಬಂದಿ ಹಾಗೂ ಸ್ಥಳೀಯರಲ್ಲಿ ಆತಂಕ ಉಂಟಾದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಪಟ್ಟಣದ ತಾಲೂಕು ಕಾರ್ಯಾಲಯದ ಪ್ರವೇಶ

5 Mar 2026 11:36 pm
ತ್ರಿವಳಿ ಕೊಲೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ; ವಲಸೆ ಕಾರ್ಮಿಕರ ಹಿನ್ನೆಲೆ ಪರಿಶೀಲನೆಗೆ ಮಾರ್ಗಸೂಚಿ ಹೊರಡಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಹದಿನೇಳು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿದ್ದ ಐಐಎಸ್‌ಸಿ ನಿವೃತ್ತ ಪ್ರೊಫೆಸರ್‌ ಪುರುಷೋತ್ತಮ ಲಾಲ್‌ ಸಚ್‌ದೇವ್‌ ಮತ್ತವರ ಪತ್ನಿ ಹಾಗೂ ಪುತ್ರನ ಕೊಲೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ಖುಲಾಸೆಗೊ

5 Mar 2026 11:32 pm
Nagpur | ತನ್ನ ಮೇಲೆ ಬಣ್ಣ ಎರಚಿದ್ದಕ್ಕೆ ಕೋಪಗೊಂಡು ನಾಲ್ಕು ವರ್ಷದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಅಜ್ಜಿ

ನಾಗ್ಪುರ: ತನ್ನ ಮೇಲೆ ಬಣ್ಣ ಎರಚಿದ ಕಾರಣಕ್ಕೆ ಕೋಪಗೊಂಡ ಅಜ್ಜಿ, ನಾಲ್ಕು ವರ್ಷದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ನಡೆದಿದೆ. ಇದರಿಂದ ಬಾಲಕನಿಗೆ ತೀವ್ರ ಸುಟ್ಟ ಗ

5 Mar 2026 11:18 pm
ಸಿದ್ದರಾಮಯ್ಯ ಸರಕಾರದಿಂದ ದಲಿತರಿಗೆ ಮೋಸ : ಅರವಿಂದ ಬೆಲ್ಲದ್

ಬೆಂಗಳೂರು : ಪರಿಶಿಷ್ಟರ ಕಲ್ಯಾಣಕ್ಕಾಗಿ ಎಸ್‍ಸಿಪಿ-ಟಿಎಸ್‍ಪಿ ಯೋಜನೆಯಡಿ ಮೀಸಲಿಟ್ಟ ಹಣವನ್ನು ಗ್ಯಾರಂಟಿಗಳಿಗೆ ವಿನಿಯೋಗಿಸಿ ಸಿದ್ದರಾಮಯ್ಯ ನೇತೃತ್ವದ ಸರಕಾರ ದಲಿತರಿಗೆ ಮೋಸ ಮಾಡಿದೆ. ಈ ಸರಕಾರ ಹಗಲು ದರೋಡೆ ಮಾಡುತ್ತಿದೆ ಎ

5 Mar 2026 11:15 pm
“ಎಲ್ಲಾ ಸ್ಥಳದಲ್ಲಿ ಪ್ರಾರ್ಥನೆ ಧಾರ್ಮಿಕ ಹಕ್ಕು ಎಂದು ಪರಿಗಣಿಸಲಾಗುವುದಿಲ್ಲ” : ಮುಂಬೈ ವಿಮಾನ ನಿಲ್ದಾಣದ ಸಮೀಪದ ಶೆಡ್ ಬಳಿ ನಮಾಝ್‌ಗೆ ಅನುಮತಿ ನಿರಾಕರಿಸಿದ ಬಾಂಬೆ ಹೈಕೋರ್ಟ್

ಮುಂಬೈ: ರಮಝಾನ್ ತಿಂಗಳಲ್ಲಿ ಮುಂಬೈ ವಿಮಾನ ನಿಲ್ದಾಣದ ಸಮೀಪದಲ್ಲಿದ್ದ ತಾತ್ಕಾಲಿಕ ಶೆಡ್ ತೆರವುಗೊಳಿಸಿದ ಸ್ಥಳದಲ್ಲಿ ನಮಾಝ್ ಸಲ್ಲಿಸಲು ಅವಕಾಶ ಕೋರಿ ಟ್ಯಾಕ್ಸಿ ಮತ್ತು ಆಟೋ ಚಾಲಕರು ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಪರಿ

5 Mar 2026 11:13 pm
ತೇಲುವ ಸಿಎನ್ ಜಿ ಸ್ಟೇಷನ್ : ಗಂಗಾನದಿಯಲ್ಲಿ ದೋಣಿಗಳಿಂದಾಗುವ ಮಾಲಿನ್ಯಕ್ಕೆ ಕಡಿವಾಣ

ವಾರಣಾಸಿ: ವಾರಣಾಸಿಯ ನಮೋ ಘಾಟ್ ಮತ್ತು‌ ರವಿದಾಸ್ ಘಾಟ್ ನಲ್ಲಿ ಗಂಗಾನದಿಯ ಕಿನಾರೆಯಲ್ಲಿ ಸ್ಥಾಪನೆಗೊಂಡಿರುವ ನೈಸರ್ಗಿಕ ಅನಿಲ್ (ಸಿಎನ್ ಜಿ) ಸ್ಥಾವರಗಳ ಸ್ಥಾಪನೆಯಿಂದಾಗಿ ದೋಣಿಗಳಿಗೆ ಕಡಿಮೆ ಖರ್ಚಿನಲ್ಲಿ ಸುಲಭವಾಗಿ ಇಂಧನ ದೊ

5 Mar 2026 11:12 pm
ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರು, ಮಾ.5: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಯ ಮೊಬೈಲ್ ಹ್ಯಾಕ್ ಮಾಡಿ 28,46,688 ರೂ. ಸೈಬರ್ ವಂಚನೆ ಮಾಡಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 68ರ ಹರೆಯದ ತಾನು ನಿವೃತ್ತಿಯಿಂದ ಬಂದ ಹಣವನ್ನು ಬ್ಯಾಂಕ್‌ನಲ್ಲ

5 Mar 2026 10:57 pm
ಹಣಕಾಸಿನಲ್ಲಿ ವಂಚನೆ: ದೂರು ದಾಖಲು

ಬ್ರಹ್ಮಾವರ, ಮಾ.5: ಶಿರಿಯಾರದ ಎಸ್.ಯೋಗೀಶ್ ಎಂಬವರ ಮಾಲಕತ್ವದ ವಿಶ್ವಂಬರ ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ ಲೆಕ್ಕಪತ್ರ ಕಾರ್ಯನಿರ್ವಹಣೆ ಹಾಗೂ ದಾಸ್ತಾನು ಮೇಲ್ವಿಚಾರಕ ಹುದ್ದೆಯಲ್ಲಿದ್ದ ರತೀಶ್, ರಾಜೇಶ್ ಹಾಗೂ ಸುಮಂತ್ ಇವರು ಇ

5 Mar 2026 10:54 pm
ವಿಷ ಸೇವಿಸಿ ಡಿಪ್ಲೋಮಾ ವಿದ್ಯಾರ್ಥಿ ಮೃತ್ಯು

ಕೊಲ್ಲೂರು, ಮಾ.5: ಫೆ.16ರಂದು ಕಳೆನಾಶಕ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಕೊಳಲಗಿರಿ ಜಿಟಿಟಿಸಿ ಕಾಲೇಜಿನಲ್ಲಿ ಡಿಪ್ಲೋಮಾ ವಿದ್ಯಾಭ್ಯಾಸ ಮಾಡುತಿದ್ದ ಕೆರಾಡಿ ಹೊಸಮನೆಯ

5 Mar 2026 10:53 pm
IND Vs ENG T20 ವಿಶ್ವಕಪ್ | ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ

Photo Credit : BCCI/X ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ T20 ವಿಶ್ವಕಪ್ ನ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ರೋಚಕವಾಗಿ ಸೋಲಿಸಿದ ಭಾರತ ತಂಡವು ಫೈನಲ್ ಗೇರಿದೆ. ಭಾರತ ನೀಡಿದ 254 ರನ್ ಗಳ ಗುರಿ ಬೆನ್ನಟ್ಟಿದ ಇಂಗ್

5 Mar 2026 10:45 pm
ಅಟೋ ಢಿಕ್ಕಿ; ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು

ಕೋಟ, ಮಾ.5: ಶಿರಿಯಾರ ಗ್ರಾಮದ ಸಾಹೇಬ್ರಕಟ್ಟೆ ಶನೀಶ್ವರ ದೇವಸ್ಥಾನದ ಬಳಿ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಅತಿವೇಗದಿಂದ ಬಂದ ಅಟೋರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ತಲೆಗೆ ತೀವ್ರವಾಗಿ ಗಾಯಗೊಂಡು ಅಜ್ಜರಕಾ

5 Mar 2026 10:39 pm
ಹಿಂದೆಂದೂ ಭಾರತ ಸರಕಾರ ಇಷ್ಟು ಪುಕ್ಕಲಾಗಿರಲಿಲ್ಲ: ಕೇಂದ್ರ ಸರಕಾರವನ್ನು ಟೀಕಿಸಿದ ಜೈರಾಮ್ ರಮೇಶ್

ಇರಾನ್ ಯುದ್ಧನೌಕೆಯ ಮೇಲೆ ಅಮೆರಿಕ ದಾಳಿಯ ಬಗ್ಗೆ ಸರಕಾರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕ

5 Mar 2026 10:38 pm
ಪರೀಕ್ಷೆ ಬರೆದ ಬರೆದ ಕೆಲವೇ ತಾಸುಗಳ ಬಳಿಕ ಮಗು ಹೆತ್ತ 16ರ ಬಾಲಕಿ!

ಹೈದರಾಬಾದ್: ತೆಲಂಗಾಣದ ನಾಗರಕರ್ನೂಲ್‌ನಲ್ಲಿ 16 ವರ್ಷ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆದ ಕೆಲವೇ ತಾಸುಗಳ ಬಳಿಕ ಮಗುವೊಂದನ್ನು ಪ್ರಸವಿಸಿದ್ದಾಳೆ ಎಂದು ವರದಿಯಾಗಿದೆ. 11ನೇ ತರಗತಿಯ ಈ ವಿದ್ಯಾರ್ಥಿನಿ, ಬಾಲಕಿಯರ

5 Mar 2026 10:34 pm
ಕೆನಡಾದಲ್ಲಿ ಭಾರತೀಯ ಮೂಲದ ಯೂಟ್ಯೂಬರ್ ನ್ಯಾನ್ಸಿ ಹತ್ಯೆ

ಒಟ್ಟಾವ: ಪಂಜಾಬ್ ಮೂಲದ ಯೂಟ್ಯೂಬರ್, 25 ವರ್ಷದ ನ್ಯಾನ್ಸಿ ಗ್ರೆವಾಲ್‍ರನ್ನು ಕೆನಡಾದ ಒಂಟಾರಿಯೊದಲ್ಲಿ ಇರಿದು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಮಂಗಳವಾರ ರಾತ್ರಿ ಒಂಟಾರಿಯೋದ ಟಾಡ್‍ಲೇನ್ ಬ್ಲಾಕ್‍ನಲ್ಲಿ ಮಹಿಳೆಯೊಬ್ಬರು

5 Mar 2026 10:28 pm
ಕಾಂಗೋ: ಗಣಿ ಕುಸಿದು ಕನಿಷ್ಠ 200 ಮಂದಿ ಸಾವು

ಕಿನ್ಷಾಸ: ಪೂರ್ವ ಕಾಂಗೋದ ಕೋಲ್ಟನ್(ಮಂದ ಕಪ್ಪು ಅದಿರು) ಗಣಿಗಾರಿಕೆ ಪ್ರದೇಶದಲ್ಲಿ ಗಣಿಯೊಂದು ಕುಸಿದು ಕನಿಷ್ಠ 200 ಮಂದಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಎಂ23 ಬಂಡುಕೋರ ಗುಂಪಿನ ನಿಯಂತ್ರಣದಲ್ಲಿರುವ ರುಬಯಾ

5 Mar 2026 10:23 pm
‘ಅಪೂರ್ಣವಾದ ಒಳಮೀಸಲಾತಿ ಕುರಿತ ಚರ್ಚೆ’; ಮತ್ತೊಮ್ಮೆ ಸಚಿವ ಸಂಪುಟ ಸಭೆ ಸೇರಲು ನಿರ್ಧಾರ : ಕಾನೂನು ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು : ನೇರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಬದ್ಧತೆಯಿದೆ. ಆದರೆ, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಅಪೂರ್ಣವಾಗಿದ್ದು, ಮತ್ತೊಮ್ಮೆ ಸಭೆ ಸ

5 Mar 2026 10:20 pm
ಪಶ್ಚಿಮ ಏಶ್ಯ ಸಂಘರ್ಷ | ಭಾರತದಲ್ಲಿ ಸಿಲುಕಿರುವ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಸ್ವದೇಶ ಪ್ರಯಾಣಕ್ಕೆ ವಿಶೇಷ ವಿಮಾನ

Photo Credit : PTI  ಕೋಲ್ಕತಾ: ಪಶ್ಚಿಮ ಏಶ್ಯ ಸಂಘರ್ಷದಿಂದಾಗಿ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡಕ್ಕೆ ವಿಶೇಷ ವಿಮಾನವೊಂದರ ವ್ಯವಸ್ಥೆ ಮಾಡಲಾಗಿದೆ. ಕೋಲ್ಕ‌ತಾದ ಈಡನ್ ಗಾರ್ಡನ್ಸ್‌ನಲ್ಲಿ ಮಾರ್ಚ್ ಒ

5 Mar 2026 10:20 pm
ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೊನ್ ಜೊತೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ; ಪಶ್ಚಿಮ ಏಶ್ಯ ಸಂಘರ್ಷದ ಬಗ್ಗೆ ಉಭಯ ನಾಯಕರ ಕಳವಳ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೊನ್ ಜೊತೆ ದೂರವಾಣಿ ಮಾತುಕತೆ ನಡೆಸಿದ್ದು, ಪಶ್ಚಿಮ ಏಶ್ಯದಲ್ಲಿ ಭುಗಿಲೆದ್ದಿರುವ ಭೀಕರ ಸಂಘರ್ಷದ ಬಗ್ಗೆ ಕಳವಳ ವ್ಯಕ್ತಪಡಿಸ

5 Mar 2026 10:16 pm
ಒಳಮೀಸಲಾತಿ ಕುರಿತು ಗುಂಪುಗಾರಿಕೆ ಅನಾರೋಗ್ಯಕರ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಚಾರವಾಗಿ ರಾಜ್ಯ ಸರಕಾರ ಸಚಿವ ಸಂಪುಟದಲ್ಲಿ ಎರಡು, ಮೂರು ಗುಂಪುಗಳು ಸೃಷ್ಟಿಯಗಿದ್ದು, ಈ ಬೆಳವಣಿಗೆ ಅನಾರೋಗ್ಯಕರ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬುಧವಾ

5 Mar 2026 10:12 pm
ಇರಾನಿನ ಯುದ್ಧನೌಕೆ ‘ಐಆರ್‌ಐಎಸ್ ದೇನಾ’ಯಿಂದ ಬಂದ ಸಂಕಷ್ಟದ ಕರೆಗೆ ಸ್ಪಂದಿಸಿದ್ದೇವೆ: ಭಾರತೀಯ ನೌಕಾಪಡೆ

ಹೊಸದಿಲ್ಲಿ: ಶ್ರೀಲಂಕಾ ಕರಾವಳಿಯ ಸಮೀಪ ಇರಾನಿನ ಯುದ್ಧನೌಕೆ ‘ಐಆರ್‌ಐಎಸ್ ದೇನಾ’ಯಿಂದ ಬಂದ ಸಂಕಷ್ಟದ ಕರೆಗೆ ಸ್ಪಂದಿಸಿ ಭಾರತೀಯ ನೌಕಾಪಡೆ ಶೋಧ–ರಕ್ಷಣಾ (ಎಸ್‌ಎಆರ್) ಕಾರ್ಯಾಚರಣೆ ಆರಂಭಿಸಿದೆ ಎಂದು ನೌಕಾಪಡೆ ಗುರುವಾರ ತಿಳಿಸ

5 Mar 2026 10:06 pm
ಹಿಂದೆ ಅಬಕಾರಿ ಖಾತೆ ಕೊಡಲಿಲ್ಲವೆಂದು ಮಹಾನುಭಾವ ಸಿದ್ದರಾಮಯ್ಯ ಮುನಿಸಿಕೊಂಡಿದ್ದರು : ಎಚ್.ಡಿ.ದೇವೇಗೌಡ

ಬೆಂಗಳೂರು : ಈ ಹಿಂದೆ ಅಬಕಾರಿ ಖಾತೆ ಕೊಡಲಿಲ್ಲವೆಂದು ಮಹಾನುಭವ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮುನಿಸಿಕೊಂಡಿದ್ದರು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ  ಹೇಳಿದ್ದಾರೆ. ಬುಧವಾರ ನಗರದ ಜೆಡಿಎಸ್ ಪಕ

5 Mar 2026 10:02 pm
ಕುಂದಾಪುರ ವಲಯದಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ದಿನಾಚರಣೆ

ಕುಂದಾಪುರ, ಮಾ.5: ಕುಂದಾಪುರ ತಾಲೂಕಿನ ವಿವಿಧ ಚರ್ಚ್‌ಗಳಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ದಿನಾಚರಣೆಯನ್ನು ತ್ತೀಚೆಗೆ ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲಾಯಿತು. ಕುಂದಾಪುರ ರೋಜರಿ ಮಾತಾ ಇಗರ್ಜಿಯಲ್ಲಿ ಕ್ರೈಸ್ತ ಶಿಕ್ಷಣ ದಿನ

5 Mar 2026 10:02 pm
ಒಮಾನ್ ಕೊಲ್ಲಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದಾಳಿ: ಭಾರತದ ಇಬ್ಬರು ನಾವಿಕರು ಮೃತ್ಯು

ಹೊಸದಿಲ್ಲಿ: ಇರಾನ್ ಹಾಗೂ ಇಸ್ರೇಲ್-ಅಮೆರಿಕ ಸಂಘರ್ಷದ ಭುಗಿಲೆದ್ದ ಬೆನ್ನಲ್ಲೇ ಒಮಾನ್ ಕೊಲ್ಲಿಯಲ್ಲಿ ತೈಲ ಟ್ಯಾಂಕರ್ ‘ಸ್ಕೈಲೈಟ್’ ಮೇಲೆ ನಡೆದ ದಾಳಿಯ ಬಳಿಕ ನಾಪತ್ತೆಯಾಗಿದ್ದ ಇಬ್ಬರು ನಾವಿಕರು ಸಾವನ್ನಪ್ಪಿರುವುದಾಗಿ ಎನ್‌

5 Mar 2026 9:40 pm
ಬಿಹಾರ: ಬಿಜೆಪಿ ನಾಯಕ ಸಾಮ್ರಾಟ್ ಚೌಧುರಿಗೆ ಸಿಎಂ ಪಟ್ಟ?

ಪಾಟ್ನಾ: ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ನಾಮಪತ್ರಗಳನ್ನು ಸಲ್ಲಿಸುವ ಮೂಲಕ ಎರಡು ದಶಕಗಳ ಬಳಿಕ ರಾಷ್ಟ್ರರಾಜಕಾರಣಕ್ಕೆ ಮರಳುವ ಸೂಚನೆ ನೀಡಿದ್ದಾರೆ. ರಾಜ್ಯಸಭೆ ಪ

5 Mar 2026 9:36 pm
ಹಾರ್ಮುಜ್ ಬಳಿ 1,100 ಭಾರತೀಯ ನಾವಿಕರು ಅತಂತ್ರ ಸ್ಥಿತಿಯಲ್ಲಿ: ವರದಿ

ಟೆಹ್ರಾನ್: ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವಂತೆಯೇ ಕನಿಷ್ಠ 37 ಭಾರತೀಯ ಧ್ವಜ ಹೊಂದಿದ ಹಡಗುಗಳು ಮತ್ತು ಸುಮಾರು 1,100 ಸಿಬ್ಬಂದಿಗಳು ಹೊರ್ಮುಜ್ ಜಲಸಂಧಿಯಲ್ಲಿ ಸಿಕ್ಕಿಬಿದ್ದಿದ್ದು ಅತಂತ್ರ

5 Mar 2026 9:33 pm
ದಕ್ಷಿಣ ಲೆಬನಾನ್‍ನಿಂದ 80,000ಕ್ಕೂ ಹೆಚ್ಚು ಮಂದಿ ಸ್ಥಳಾಂತರ

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಕನಿಷ್ಠ 72 ಮಂದಿ ಸಾವು

5 Mar 2026 9:30 pm
5 Mar 2026 9:19 pm
ಚಿಕ್ಕೋಡಿ ಜಿಲ್ಲೆ ಮಾಡುವ ಬಗ್ಗೆ ಶೀಘ್ರ ತೀರ್ಮಾನ : ಡಿ.ಕೆ.ಶಿವಕುಮಾರ್

ಬೆಳಗಾವಿ : ಚಿಕ್ಕೋಡಿ ಜಿಲ್ಲೆ ಆಗಬೇಕು ಎಂಬ ಆಸೆ ನನಗೂ ಇದೆ. ಆದಷ್ಟು ಬೇಗ ನಾವು ತೀರ್ಮಾನ ಮಾಡುತ್ತೇವೆ. ಪ್ರಕಾಶ್ ಹುಕ್ಕೇರಿ ಹಾಗೂ ಗಣೇಶ್ ಹುಕ್ಕೇರಿ ಈ ಭಾಗದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಇಟ್ಟಿರುವ ಎಲ್ಲ ಬೇಡಿಕೆ ಈಡ

5 Mar 2026 9:14 pm
ಮಾ.6ರಂದು ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಉಡುಪಿ: ರಾಜ್ಯದ ಮುಖ್ಯಮಂತ್ರಿ ಶುಕ್ರವಾರ ಮಾ.6ರಂದು ವಿಧಾನಸೌಧದಲ್ಲಿ ಮಂಡಿಸಲಿರುವ 2026-27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್

5 Mar 2026 9:07 pm
ಚಿಕಿತ್ಸೆಯನ್ನು ನಿರ್ಧರಿಸುವ ಹಕ್ಕು ರೋಗಿಗಿದೆ: ಡಾ.ಶ್ಯಾನುಭಾಗ್

ಉಡುಪಿ, ಮಾ.5: ತನಗೆ ಬಂದ ರೋಗ, ಪಡೆವ ಚಿಕಿತ್ಸೆ, ಪರಿಣಾಮದ ಮಾಹಿತಿ ಪಡೆಯೋದು ಮಾತ್ರವಲ್ಲ, ತನಗೆ ಚಿಕಿತ್ಸೆ ಬೇಕೇ- ಬೇಡವೇ ಎಂದು ನಿರ್ಧರಿಸುವ ಹಕ್ಕು ಸಹ ಪ್ರತಿಯೊಬ್ಬ ರೋಗಿಗಿದೆ ಎಂದು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ

5 Mar 2026 9:05 pm
ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭ, ರೈತರ ಸಾಲ ಮನ್ನಾ ಮಾಡಲು ಆಗ್ರಹ

ಬೀದರ್ : ಜಿಲ್ಲೆಯ ಹಳ್ಳಿಖೇಡ (ಬಿ) ಗ್ರಾಮದ ಸಮೀಪವಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಸರ್ಕಾರ ವಶಕ್ಕೆ ಪಡೆದು ಪುನರಾರಂಭ ಮಾಡಬೇಕು ಹಾಗೂ ರೈತರ ಎಲ್ಲಾ ವಿಧದ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಸಂಯುಕ್ತ ಕಿಸ

5 Mar 2026 9:03 pm
Bidar | ಮದರಸಾ ಶಿಕ್ಷಕರ ಮೇಲೆ ಹಲ್ಲೆ ಪ್ರಕರಣ : 18 ಮಂದಿಯ ಬಂಧನ

ಬೀದರ್ : ಬಸವಕಲ್ಯಾಣದಲ್ಲಿ ಮದರಸಾ ಶಿಕ್ಷಕರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ಮಾಡಿದ ಆರು ಮಂದಿ ಸೇರಿದಂತೆ ಒಟ್ಟು 18 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿ

5 Mar 2026 9:00 pm
Arsikere | ವಿಷಕಾರಿ ಮೇವು ತಿಂದು 20ಕ್ಕೂ ಹೆಚ್ಚು ಕುರಿಗಳ ಸಾವು

ಅರಸೀಕೆರೆ : ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದಲ್ಲಿ ವಿಷಕಾರಿ ಮೇವು ತಿಂದು ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲ್ಲೂಕಿನ ಜಾವಗಲ್ ಹೋಬಳಿ ವ್ಯಾಪ್ತಿಯ ದೊಡ್ಡಘಟ್ಟ ಗ್ರಾಮದ ಸಮೀಪ ಈ ಘಟನೆ ಸಂಭವಿ

5 Mar 2026 8:57 pm
ದಾವಣಗೆರೆ ಕ್ಷೇತ್ರಕ್ಕೆ ಕೆ. ಅಬ್ದುಲ್ ಜಬ್ಬಾರ್‌ಗೆ ಕಾಂಗ್ರೆಸ್‌ನಿಂದ ಟಿಕೆಟ್ ನೀಡಲು ಒತ್ತಾಯ

ಯಾದಗಿರಿ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಬೇಕು ಎಂದು ಯಾದಗಿರಿ ಜಿಲ್ಲಾ ಅಲ್ಪ

5 Mar 2026 8:54 pm
ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌: ಡಿ.ಕೆ.ಶಿವಕುಮಾರ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು : ಬಿಜೆಪಿ ಮುಖಂಡರ ಚಿತ್ರಗಳನ್ನು ಆಕ್ಷೇಪಾರ್ಹ ಹೇಳಿಕೆಗಳೊಂದಿಗೆ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರ

5 Mar 2026 8:52 pm
ಯಾದಗಿರಿ | ಬಜೆಟ್‌ನಲ್ಲಿ ದಲಿತರಿಗೆ ನ್ಯಾಯಯುತ ಪಾಲು ನೀಡಿ: ಡಿಎಸ್‌ಎಸ್ ಮನವಿ

ಯಾದಗಿರಿ : 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಜನಸಂಖ್ಯೆ ಆಧಾರಿತವಾಗಿ ಸಮರ್ಪಕ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಲಕ್ಷ

5 Mar 2026 8:49 pm
IND Vs ENG T20 ವಿಶ್ವಕಪ್ | ಮತ್ತೆ ಅಬ್ಬರಿಸಿದ ಸಂಜು; ಫೈನಲ್ ಟಿಕೆಟ್ ಗೆ ಇಂಗ್ಲೆಂಡ್ ಗೆ ಬೇಕು 254 ರನ್

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ T20 ವಿಶ್ವಕಪ್ ನ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಮೊದಲ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳ ಬೃಹತ್ ಮೊತ್ತ ಕಟ್ಟಿದೆ. ಕಳೆದ ಪಂದ್ಯ

5 Mar 2026 8:49 pm
ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್‌ನಿಂದ ದಾಳಿ : ವರದಿ

ಟೆಹ್ರಾನ್ : ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ ಸೇನೆ ಹೇಳಿದೆ. ಉತ್ತರ ಇರಾಕ್‌ನ ಎರ್ಬಿಲ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡ

5 Mar 2026 8:48 pm
ಬೆಳ್ತಂಗಡಿ : ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಆರೋಪ; ಪ್ರಕರಣ ದಾಖಲು

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಅಲೆಂಜಿಕಟ್ಟ ಎಂಬಲ್ಲಿ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಆರೋಪದಲ್ಲಿ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಸೊತ್ತುಗಳನ್ನು ವಶಕ್ಕೆ ಪಡೆದು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕ

5 Mar 2026 8:47 pm
ಮಾ.10: ಮದರ್ ತೆರೇಸಾ ವಿಚಾರ ವೇದಿಕೆಯಿಂದ ಸೌಹಾರ್ದ ಇಫ್ತಾರ್ ಕೂಟ

ಮಂಗಳೂರು, ಮಾ.5: ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ, ಸರ್ವ ಧರ್ಮದ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ, ರಮಝಾನ್ ಪ್ರಯುಕ್ತ ಸೌಹಾರ್ದ ಇಫ್ತಾರ್ ಕ

5 Mar 2026 8:42 pm
ಮಂಗಳೂರು| ಲೈಂಗಿಕ ಕಿರುಕುಳ ಆರೋಪ: ನೈರ್ಮಲ್ಯ ನಿರೀಕ್ಷಕನ ವಿರುದ್ಧ ಪ್ರಕರಣ ದಾಖಲು

ಮಂಗಳೂರು, ಮಾ.5: ಮಂಗಳೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕೆಗೆ ನೈರ್ಮಲ್ಯ ನಿರೀಕ್ಷಕ ಲೈಂಗಿಕ ಕಿರುಕುಳ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಕಂಕನಾಡಿಯ ವಾರ್ಡ್‌ನಲ್ಲಿ

5 Mar 2026 8:40 pm
ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿ; ವಿಚಾರಣಾ ಕೋರ್ಟ್ ಆದೇಶ ಪ್ರಶ್ನಿಸಿ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮೂಡಿಗೆರೆಯ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಅಪರಾಧಿ ಎಂದು ಘೋಷಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಪ್ರಕರಣದಲ್ಲಿ ದೋಷಿ ಎ

5 Mar 2026 8:28 pm