SENSEX
NIFTY
GOLD
USD/INR

Weather

21    C
... ...View News by News Source
ಶಿಕ್ಷಣ ಕ್ಷೇತ್ರ: ಸರಕಾರಿ v/s ಖಾಸಗಿ

ಕರ್ನಾಟಕ ಸರಕಾರ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಮತ್ತು ವಿಶ್ವವಿದ್ಯಾನಿಲಯಗಳ ಗುಣಮಟ್ಟ ಸುಧಾರಣೆಗೆ ಸಾವಿರಾರು ಕೋಟಿ ರೂ. ವ್ಯಯ ಮಾಡಿದೆ. ಆದರೆ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಾಗಿಲ್ಲ. ಜವಾಹರ ನವೋದಯ ವಸತಿ ಶಾಲೆಗಳು

10 Jan 2026 11:10 am
ಸಂಪಾದಕೀಯ | ಗಾಡ್ಗೀಳ್ ವರದಿ: ಅರಣ್ಯ ರೋದನ!

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

10 Jan 2026 10:57 am
ಹಸುವಿನ ಸಗಣಿ ಬಳಸಿ ಕ್ಯಾನ್ಸರ್‌ಗೆ ಚಿಕಿತ್ಸೆ ಕುರಿತ ಸಂಶೋಧನೆ| 3.5 ಕೋಟಿ ರೂ. ವೆಚ್ಚದ ಯೋಜನೆಯಲ್ಲಿ ಅವ್ಯವಹಾರ: ವರದಿ

ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಸಂಶೋಧನೆ ವಿಫಲವಾಗಿದೆ ಎಂದ ತನಿಖಾ ವರದಿ

10 Jan 2026 10:42 am
ಪರ ಇರುವವರಿಗೆ ಪಿಪಿಪಿ; ವಿರೋಧಕ್ಕೆ ಪೆಪ್ಪೆಪ್ಪೆ!

ದೇಶದ ಒಕ್ಕೂಟ ಸರಕಾರವು ಕರ್ನಾಟಕದಂತಹ ಸಂಪನ್ಮೂಲ ಸಹಿತ ರಾಜ್ಯಗಳಿಂದ ತೆರಿಗೆಯಾಗಿ ಶೇಖರಿಸುವ ಪ್ರತೀ ಒಂದು ರೂಪಾಯಿಗೆ, ಅಲ್ಲಿಂದ ವಾಪಸ್ ಕೊಡುತ್ತಿರುವ ಮೊತ್ತ ಕೇವಲ 14-15 ಪೈಸೆಗಳು. ಉಳಿದ 85 ಪೈಸೆಗಳನ್ನು ಕೇಂದ್ರ ಸರಕಾರ ತನ್ನ ಮನ

10 Jan 2026 10:36 am
ಕಲಬುರಗಿ | ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಯ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆ : ಪ್ರಕರಣ ದಾಖಲು

ಕಲಬುರಗಿ: ನಗರದಲ್ಲಿ ಜ.8ರಂದು ನಡೆದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಇಂಗ್ಲಿಷ್ ಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಇಲ್ಲಿನ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲ

10 Jan 2026 10:03 am
ರಾಯಚೂರು | ಅಪೂರ್ಣಗೊಂಡ ಅಂಗನವಾಡಿ ಅರ್ಜಿ ಸಲ್ಲಿಕೆಗೆ ಜ.15 ರವರೆಗೆ ಅವಕಾಶ

ರಾಯಚೂರು: ತಾಲ್ಲೂಕಿನ ಗಿಲ್ಲೇಸೂಗೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 13 ಅಂಗನವಾಡಿ ಕಾರ್ಯಕರ್ತೆ ಹಾಗೂ 29 ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ, ತಮ್ಮ ಅಪೂರ್ಣ ಅರ್ಜಿಗಳನ್ನು

10 Jan 2026 9:25 am
Uttar Pradesh | ರಾಮಮಂದಿರ ಸುತ್ತ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ

ಲಕ್ನೋ: ಅಯೋಧ್ಯೆಯ  ರಾಮ ಮಂದಿರದ ಸುತ್ತ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆಯನ್ನು ಅಯೋಧ್ಯೆ ಜಿಲ್ಲಾ ಆಡಳಿತ ಸಂಪೂರ್ಣವಾಗಿ ನಿಷೇಧಿಸಿದೆ. ಅಯೋಧ್ಯೆ ಪಟ್ಟಣದ ‘ಪಾಂಚ್ ಕೋಸಿ ಪರಿಕ್ರಮಾ’ ವ್ಯಾಪ್ತಿಯಲ್ಲಿ ಆಹಾರ

10 Jan 2026 7:50 am
ಬೆಳ್ತಂಗಡಿ| ಬೆಂಕಿ ಆಕಸ್ಮಿಕ; ಚಾರ್ಮಾಡಿ ಘಾಟಿ ಮಧ್ಯೆ ಹೊತ್ತಿ ಉರಿದ ಮೆಕ್ಕೆ ಜೋಳ ಸಾಗಾಟದ ಲಾರಿ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ರಾತ್ರಿ  ವೇಳೆ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾಗು ಅಗ್ನಿಶಾಮಕ ದಳದವರು ಬೆಂಕಿ

10 Jan 2026 7:46 am
ಇರಾನ್ ಅರಾಜಕತೆ: ಟ್ರಂಪ್ ಮಧ್ಯಪ್ರವೇಶಕ್ಕೆ ಮಾಜಿ ದೊರೆಯ ಪುತ್ರ ಆಗ್ರಹ

ವಾಷಿಂಗ್ಟನ್:  ಇರಾನ್‌ನ ಕೊನೆಯ ಶಾಹ್ ಮೊಹಮ್ಮದ್ ರೆಝಾ ಪಹ್ಲವಿ ಅವರ ಗಡೀಪಾರುಗೊಂಡ ಪುತ್ರ ರೆಝಾ ಪಹ್ಲವಿ ಅವರು, ಇರಾನ್‌ನಲ್ಲಿ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

10 Jan 2026 7:40 am
Belagavi | ಪತ್ನಿಯ ಕೊಂದು ಪತಿ ಆತ್ಮಹತ್ಯೆ

ಬೆಳಗಾವಿ : ತಾಲೂಕಿನ ತುರಕರ ಶೀಗಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ, ಬಳಿಕ ತಾನೂ ನೇಣಿಗೆ ಶರಣಾದ ಘಟನೆ ವರದಿಯಾಗಿದೆ. ಯಲ್ಲವ್ವ ಶಿವಪ್ಪ ಕಂಬಳಿ (43) ಹತ್ಯೆಯಾದವರಾಗಿದ್ದು, ಶಿವಪ್

10 Jan 2026 12:48 am
9.5 ಲಕ್ಷ ಲಂಚ ಸ್ವೀಕಾರ : ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆಯ ಜಂಟಿ ನಿರ್ದೇಶಕ ಸಹಿತ ಇಬ್ಬರ ಬಂಧನ

ಬೆಂಗಳೂರು : ಭ್ರಷ್ಟಾಚಾರದ ಪ್ರಕರಣದಲ್ಲಿ ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆಯ(ಸಿಪಿಆರ್‌ಐ) ಜಂಟಿ ನಿರ್ದೇಶಕ ಸಹಿತ ಇಬ್ಬರನ್ನು ಕೇಂದ್ರೀಯ ತನಿಖಾ ದಳ(ಸಿಬಿಐ)ದ ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ. ಸಿಪಿಆರ್‌ಐ

10 Jan 2026 12:32 am
ಕೆಇಎ: ಇಂದು, ನಾಳೆ ನೇಮಕಾತಿ ಪರೀಕ್ಷೆ

ಬೆಂಗಳೂರು : ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್‍ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜ.10 ಮತ್ತು ಜ.11ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀ

10 Jan 2026 12:27 am
ಜ.12 ರಿಂದ ಜ.16ರ ವರೆಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಅಂತರ್ ವಿವಿ ಕ್ರೀಡಾಕೂಟ : ಡಾ.ಭಗವಾನ್

ಬೆಂಗಳೂರು : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ(ಆರ್‌ಜಿಯುಎಚ್‍ಎಸ್) ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಯೋಗದಲ್ಲಿ ಜ.12ರಿಂದ ಜ.16ರ ವರೆಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ 85ನೇ ಅಖಿಲ ಭಾರತ ಪುರುಷ ಹಾ

10 Jan 2026 12:19 am
ಜನಾಂಗಗಳ ನಡುವೆ ದ್ವೇಷ ಬಿತ್ತಲಾಗುತ್ತಿದೆ : ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು : ‘ದೇಶ, ಜನಾಂಗಗಳ ನಡುವೆ ದ್ವೇಷ ಬಿತ್ತುವ ಕೆಲಸ ನಡೆಯುತ್ತಿದೆ. ಇದರಿಂದ, ವಿಶ್ವವ್ಯಾಪಿಯಾಗಿ ನಡೆಯುತ್ತಿರುವ ಹಿಂಸೆ, ಕ್ರೌರ್ಯ, ರಕ್ತಪಾತ ತಡೆಯಲು ಸಾಂಸ್ಕೃತಿಕ ಮನಸ್ಸುಗಳು ಎಚ್ಚೆತ್ತುಕೊಳ್ಳಬೇಕು. ಸಾಂಸ್ಕೃತಿಕ ಮ

10 Jan 2026 12:13 am
Bengaluru | ಥಣಿಸಂದ್ರದಲ್ಲಿ ಮನೆಗಳು ಧ್ವಂಸ: ಸರಕಾರದ ನಡೆಗೆ ಮುಸ್ಲಿಮ್ ಯುನೈಟೆಡ್ ಫ್ರಂಟ್ ಆಕ್ರೋಶ

ಬೆಂಗಳೂರು : ಥಣಿಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಬುಲ್ಡೋಜರ್ ಬಳಸಿ ಮನೆಗಳನ್ನು ಧ್ವಂಸ ಮಾಡುವ ಮೂಲಕ ಬಡವರ ಸೂರನ್ನು ಕಸಿದುಕೊಂಡಿರುವ ರಾಜ್ಯ ಸರಕಾರದ ನಡೆ ಅತ್ಯಂತ ಖಂಡನೀಯ ಎಂದು ಮುಸ್ಲಿಮ್ ಯುನೈಟೆಡ್ ಫ್ರಂಟ್ ಆಕ್ರೋಶ ವ್ಯಕ್ತ

9 Jan 2026 11:48 pm
Bengaluru | ಕಿರುಕುಳ ಆರೋಪ: ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಖಾಸಗಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ವರದಿಯಾಗಿದೆ. ಯ

9 Jan 2026 11:47 pm
ಅಫಜಲಪುರ | ಜ.21 ರಂದು ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ; ಪೂರ್ವಭಾವಿ ಸಭೆ

ಅಫಜಲಪುರ : ಜ.21 ರಂದು ನಿಜ ಶರಣ ಅಂಬಿಗರ ಚೌಡಯ್ಯ ನವರ ಜಯಂತೋತ್ಸವ ಹಾಗೂ ಅಂಬಿಗರ ಚೌಡಯ್ಯನವರ ಭವನ ಉದ್ಘಾಟನೆ ಹಿನ್ನಲೆ ತಾಲೂಕಿನ ದೇವಲ ಗಾಣಗಾಪೂರ ಗ್ರಾಮದ ದಿ.ವಿಠಲ ಹೇರೂರವರ ಶಕ್ತಿ ಕೇಂದ್ರದಲ್ಲಿ ದೇವಲ ಗಾಣಗಾಪೂರ ವಲಯದ ಕೋಲಿ ಕಬ

9 Jan 2026 11:45 pm
ಕಲಬುರಗಿ| ಟ್ರಾಫಿಕ್ ಸಿಗ್ನಲ್, ಸಿಬ್ಬಂದಿ ನಿಯೋಜಿಸುವಂತೆ ಅಭಿವೃದ್ಧಿ ಪರ ಸಮಿತಿಯಿಂದ ಮನವಿ

ಕಲಬುರಗಿ: ನಗರದ ಹಳೆ ಆರ್.ಟಿ.ಓ ಕ್ರಾಸ್ (ರಾಜಾಪುರ ಕ್ರಾಸ್ ಸೇಡಂ ರಸ್ತೆ) ಬಳಿ ತಕ್ಷಣವೇ ಟ್ರಾಫಿಕ್‌ ಸಿಗ್ನಲ್‌ ಅಳವಡಿಸುವುದು ಹಾಗೂ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ಕಲಬುರಗಿ ಅಭಿವೃದ್ಧಿ ಪರ ಸಮಿತಿ ವತಿಯಿ

9 Jan 2026 11:43 pm
ರಾಯಚೂರು ಉತ್ಸವ : ಜ.19ರಂದು ಖೋಖೋ ಸ್ಪರ್ಧೆ

ರಾಯಚೂರು  : ರಾಯಚೂರು ಜಿಲ್ಲೆಯಲ್ಲಿ ಜನವರಿ-2026ರ ಮಾಹೆಯಲ್ಲಿ ಜರುಗುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜ.19, 20ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9

9 Jan 2026 11:41 pm
ರಾಯಚೂರು ಉತ್ಸವ-2026 : ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕಲಾತಂಡಗಳಿಂದ ಅರ್ಜಿ ಆಹ್ವಾನ

ರಾಯಚೂರು: ಜಿಲ್ಲೆಯ ಹೆಮ್ಮೆಯ 'ಎಡೆದೊರೆ ನಾಡು ರಾಯಚೂರು ಉತ್ಸವ-2026' ಜ.29, 30 ಮತ್ತು 31ರಂದು ಅತ್ಯಂತ ವೈಭವಯುತವಾಗಿ ಜರುಗಲಿದೆ. ಈ ಉತ್ಸವವನ್ನು ವಿಶಿಷ್ಟ ಹಾಗೂ ಆಕರ್ಷಣೀಯವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯ ಅತ್ಯುತ್ತಮ ಕಲಾತಂಡ

9 Jan 2026 11:37 pm
ವಿಜಯನಗರ | ಕರ್ನಾಟಕ ಮಾಧ್ಯಮ ಅಕಾಡಮಿಯ ವಾರ್ಷಿಕ ಪ್ರಶಸ್ತಿಗೆ ಕೆ.ಲಕ್ಷ್ಮಣ್ ಆಯ್ಕೆ

ವಿಜಯನಗರ : ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಸಂಯುಕ್ತ ಕರ್ನಾಟಕ ವರದಿಗಾರಾದ ಕೆ‌. ಲಕ್ಷ್ಮಣ ಅವರು ಆಯ್ಕೆಯಾಗಿದ್ದಾರೆ. ಒಟ್ಟು 30 ಹಿರಿಯ ಪತ್ರಕರ್ತರನ್ನು ವಾರ್ಷಿಕ ಪ್ರಶಸ್ತಿಗೆ ಆಯ್ಕೆ

9 Jan 2026 11:34 pm
ಬಳ್ಳಾರಿ | ಮಹನೀಯರ ಜಯಂತಿಯನ್ನು ಅರ್ಥಪೂರ್ಣ ಆಚರಣೆಗೆ ನಿರ್ಧಾರ : ಮುಹಮ್ಮದ್ ಝುಬೇರ್ ಎನ್.

ಬಳ್ಳಾರಿ : ಜಿಲ್ಲಾ ಕೇಂದ್ರದಲ್ಲಿ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಮುಹಮ್ಮದ

9 Jan 2026 11:23 pm
ಸಿರುಗುಪ್ಪ | ಜಾನಪದ ಸಾಹಿತ್ಯ ಜೀವನ ಮೌಲ್ಯಗಳ ಅಕ್ಷಯ ಪಾತ್ರೆ : ಸಿ.ಬಿ.ಚಿಲ್ಕರಾಗಿ

ಸಿರುಗುಪ್ಪ: ಜನಪದ ಸಾಹಿತ್ಯವು ಕೇವಲ ಮನರಂಜನೆಯ ಸಾಧನವಲ್ಲ, ಅದು ಸಾಂಸ್ಕೃತಿಕ ಸಂರಕ್ಷಣೆ ಮತ್ತು ನೈತಿಕ ಶಿಕ್ಷಣದ ಪ್ರಬಲ ಮಾಧ್ಯಮವಾಗಿದೆ. ಆಧುನಿಕ ಜಗತ್ತಿನ ಜಂಜಾಟಗಳ ನಡುವೆ ಜನಪದ ಸಾಹಿತ್ಯವು ಮಾನವನಿಗೆ ಸಾತ್ವಿಕ ಪ್ರೇರಣೆ ನ

9 Jan 2026 11:18 pm
ಇನ್ನೊಂದು ತೈಲ ಟ್ಯಾಂಕರನ್ನು ವಶಪಡಿಸಿಕೊಂಡ ಅಮೆರಿಕ

ವಾಶಿಂಗ್ಟನ್, ಜ. 9: ವೆನೆಝುವೆಲಾ ವಿರುದ್ಧ ತನ್ನ ಒತ್ತಡ ಅಭಿಯಾನವನ್ನು ಅಮೆರಿಕ ಮುಂದುವರಿಸಿದ್ದು, ಕೆರಿಬಿಯನ್‌ ನಲ್ಲಿ ಇನ್ನೊಂದು ತೈಲ ಟ್ಯಾಂಕರನ್ನು ವಶಪಡಿಸಿಕೊಂಡಿದೆ. ತನ್ನ ಪಡೆಗಳು ಯಾವುದೇ ಪ್ರತಿರೋಧವಿಲ್ಲದೆ ‘ಒಲೀನಾ’

9 Jan 2026 11:11 pm
ವಿಜಯನಗರ | ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ : ಓರ್ವ ಮೃತ್ಯು

ವಿಜಯನಗರ (ಹೊಸಪೇಟೆ) : ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಪೇಟೆಯ ಹೊರವಲಯದ ಭಟ್ರಳ್ಳಿ ಆಂಜನೇಯ ದೇಗುಲದ ಬಳಿ ನಡೆದಿದೆ. ಮೃತರನ್ನು ಹೊಸಪೇಟ

9 Jan 2026 11:11 pm
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಬ್ಯಾಟಿಂಗ್ ಕಣ್ತುಂಬಿಕೊಳ್ಳಲು ವಡೋದರ ಅಭಿಮಾನಿಗಳ ಕಾತರ

photo credit: File Photo ವಡೋದರ, ಜ.9: ಭಾರತದ ಅತ್ಯಂತ ಹಳೆಯ ಕ್ರಿಕೆಟ್ ಹಬ್‌ಗಳಲ್ಲಿ ಒಂದಾಗಿರುವ ವಡೋದರದಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರು 15 ವರ್ಷಗಳ ಹಿಂದೆ ಆಡಿದ್ದರು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರ ಒಂದು ನೋಟ

9 Jan 2026 11:08 pm
ವಿಜಯನಗರ | ಹಂಪಿ ಕನ್ನಡ ವಿವಿಯಲ್ಲಿ ಕಂಬಾರರ 89ನೇ ಜನ್ಮದಿನೋತ್ಸವ

ವಿದ್ಯಾರ್ಥಿಗಳಿಂದ 'ಜೋಕುಮಾರಸ್ವಾಮಿ' ನಾಟಕದ ಅದ್ದೂರಿ ಪ್ರದರ್ಶನ

9 Jan 2026 11:01 pm
ಬಳ್ಳಾರಿ ಬ್ಯಾನರ್ ಗಲಾಟೆ: ಗನ್‌ಮ್ಯಾನ್‌ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು

ಬೆಂಗಳೂರು : ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ. ಬಳ್ಳಾರಿ ಬ್ಯಾನರ್ ಗಲ

9 Jan 2026 10:53 pm
I-PAC ಮೇಲೆ ED ದಾಳಿ ಖಂಡಿಸಿ ಮಮತಾ ಬೀದಿಗಿಳಿದು ಪ್ರತಿಭಟನೆ

ಕೋಲ್ಕತಾ, ಜ.9: ರಾಜಕೀಯ ಸಲಹಾ ಸಂಸ್ಥೆ I-PAC ಕಚೇರಿ ಹಾಗೂ ಅದರ ನಿರ್ದೇಶಕ ಪ್ರತೀಕ್ ಜೈನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿದ ಶೋಧವನ್ನು ಖಂಡಿಸಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ

9 Jan 2026 10:50 pm
ಸೌಹಾರ್ದ ಸಮಾಜಕ್ಕಾಗಿ ಬದುಕಿದ ವಿನಯ ಹೆಗ್ಡೆ ಎಲ್ಲರಿಗೂ ಆದರ್ಶ: ಅಜಿತ್ ಕುಮಾರ್ ರೈ ಮಾಲಾಡಿ

ಮಂಗಳೂರು: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಿಟ್ಟೆ ವಿನಯ ಹೆಗ್ಡೆ ಸೌಹಾರ್ದ ಸಮಾಜಕ್ಕಾಗಿ ಬದುಕಿದ ಅವರ ಜೀವನ ಶೈಲಿ ಎಲ್ಲರಿಗೂ ಆದರ್ಶ, ಅವರ ಕೊಡುಗೆ ಸಮಾಜಕ್ಕೆ ದೊಡ್ಡದು. ಅವರ ನೆನಪು ಶಾಶ್ವತ. ಸರಳ ಸಜ

9 Jan 2026 10:46 pm
ವೆನೆಝುವೆಲ ಅಧ್ಯಕ್ಷೆ ಭಾರೀ ಬೆಲೆ ತೆರಬೇಕಾಗಬಹುದು: ಟ್ರಂಪ್ ಬೆದರಿಕೆ

ಅಮೆರಿಕವು ವೆನೆಝುವೆಲವನ್ನು ಆಳುವುದು ಮತ್ತು ಅಲ್ಲಿನ ಬೃಹತ್ ತೈಲ ನಿಕ್ಷೇಪಗಳನ್ನು ಬಳಸುವುದು ಎಂದು ಮಡುರೊ ಅಪಹರಣದ ಬಳಿಕ ಟ್ರಂಪ್ ಹೇಳಿದ್ದರು. ಆದರೆ, ವೆನೆಝುವೆಲದ ಮಧ್ಯಂತರ ಅಧ್ಯಕ್ಷೆ ಡೆಲ್ಸಿ ರೋಡ್ರಿಗ್ಸ್‌ಗೆ ಸಹಕಾರ ನೀ

9 Jan 2026 10:42 pm
ಯಾದಗಿರಿ | ವೆನೆಜುವೆಲಾ ಮೇಲೆ ಅಮೆರಿಕ ದಾಳಿ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಯಾದಗಿರಿ : ಅಮೆರಿಕನ್ ಸಾಮ್ರಾಜ್ಯಶಾಹಿಗಳು ವೆನೆಜುವೆಲಾ ದೇಶದ ಮೇಲೆ ನಡೆಸಿರುವ ಮಿಲಿಟರಿ ದಾಳಿಯನ್ನು ಖಂಡಿಸಿ, ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಂಘಟನಾ ಸಮಿತಿಯು ಇಂದು ನಗರದ ಸುಭಾಷ್ ವೃತ್ತದಲ್ಲಿ ಬೃಹತ್ ಪ್ರತಿಭ

9 Jan 2026 10:33 pm
ಅಂತರ್‌ರಾಷ್ಟ್ರೀಯ ನಿಯಮಗಳು ನನಗೆ ಅನ್ವಯಿಸುವುದಿಲ್ಲ: ಟ್ರಂಪ್

ವಾಶಿಂಗ್ಟನ್, ಜ. 9: ಅಂತರ್‌ರಾಷ್ಟ್ರೀಯ ನಿಯಮಗಳು ತನಗೆ ಅನ್ವಯವಾಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ವೆನೆಝುವೆಲದ ಅಧ್ಯಕ್ಷ ನಿಕೊಲಸ್ ಮಡುರೊ ಅವರನ್ನು ಅಪಹರಿಸಿದ ಬಳಿಕ, ಜಗತ್ತಿನಾದ್ಯಂತ ತಾ

9 Jan 2026 10:30 pm
ಸಾಲದ ಆಮಿಷ ಒಡ್ಡಿ ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಮಂಗಳೂರು: ಸಾಲದ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ಮೂಲಕ ವಂಚಿಸಿದ ಬಗ್ಗೆ ನಗರದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟಂಬರ್‌ನಲ್ಲಿ ತನಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್‌ಆ್ಯಪ್ ಮೂಲಕ

9 Jan 2026 10:30 pm
ಮಂಗಳೂರು| ವೀಸಾ ನೀಡುವುದಾಗಿ ಹೇಳಿ ಹಣ ಪಡೆದು ವಂಚನೆ; ಪ್ರಕರಣ ದಾಖಲು

ಮಂಗಳೂರು, ಜ.9: ವೀಸಾ ನೀಡುವುದಾಗಿ ಹೇಳಿ ರೋಯನ್ ಆಲ್ವಿನ್ ಲೋಬೋ ಮತ್ತು ರಿಯೋನ್ ತೌರೋ ಎಂಬವರಿಂದ ಹಣ ಪಡೆದು ವಂಚಿಸಿರುವ ಸ್ಟ್ಯಾನಿ ಡಿಸೋಜ ಮತ್ತವರ ಪುತ್ರಿ ರೆಮಿ ಡಿಸೋಜ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖ

9 Jan 2026 10:25 pm
ಶೀಘ್ರದಲ್ಲೇ ಬಾಂಗ್ಲಾದೇಶಕ್ಕೆ ಜೆಫ್-17 ತಂಡರ್ ಯುದ್ಧವಿಮಾನ ಪೂರೈಕೆ: ಪಾಕಿಸ್ತಾನ ಸೇನೆ ಘೋಷಣೆ

ಇಸ್ಲಾಮಾಬಾದ್, ಜ. 9: ಪಾಕಿಸ್ತಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ‘ಜೆಎಫ್-17 ತಂಡರ್’ ಯುದ್ಧವಿಮಾನಗಳನ್ನು ಬಾಂಗ್ಲಾದೇಶಕ್ಕೆ ಮಾರಾಟ ಮಾಡುವ ಒಪ್ಪಂದವೊಂದಕ್ಕೆ ಶೀಘ್ರವೇ ಸಹಿ ಹಾಕಲಾಗುವುದು ಎಂದು ಪಾಕಿಸ್ತಾನಿ ಸೇನೆ ಘೋಷಿಸಿದ

9 Jan 2026 10:24 pm
ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ, ಜ.9: ಉಡುಪಿ ತಾಲೂಕು ಕುತ್ಪಾಡಿ ಗ್ರಾಮದ ನಿವಾಸಿ ಧನ್‌ರಾಜ್ (43) ಎಂಬವರು ಕಳೆದ ಆಗಸ್ಟ್ 22ರಂದು ಅಪರಾಹ್ನ 12:30ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ಇದುವರೆಗೂ ವಾಪಾಸು ಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ

9 Jan 2026 10:23 pm
ಯಾದಗಿರಿ | ನೀಲಹಳ್ಳಿಯಲ್ಲಿ ಶಿಥಿಲಗೊಂಡ ನೀರಿನ ಟ್ಯಾಂಕ್; ಜೀವ ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ : ಉಮೇಶ ಮುದ್ನಾಳ

ಯಾದಗಿರಿ: ತಾಲ್ಲೂಕಿನ ಸೈದಾಪುರ ಸಮೀಪದ ನೀಲಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಪಕ್ಕದಲ್ಲೇ ಇರುವ ಶಿಥಿಲಗೊಂಡ ನೀರಿನ ಟ್ಯಾಂಕ್ ಯಾವುದೇ ಕ್ಷಣದಲ್ಲಿ ಕುಸಿಯುವ ಹಂತದಲ್ಲಿದ್ದು, ಇದನ್ನು ಕೂಡಲೇ ನೆಲಸಮಗೊಳಿಸಬೇಕು ಎಂದು ಅಖಿಲ ಭಾರ

9 Jan 2026 10:20 pm
ಕರ್ನಾಟಕ ಗೂಂಡಾ ರಾಜ್ಯವಾಗಿದೆ: ನಳಿನ್‌ ಕುಮಾರ್ ಕಟೀಲ್ ಆರೋಪ

ಉಡುಪಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್‌ ಕುಮಾರ್, ಹುಬ್ಬಳ್ಳಿಯಲ್ಲಿ ಮಹಿಳೆ ಯೊಬ್ಬರನ್ನು ವಿವಸ್ತ್ರಗ

9 Jan 2026 10:19 pm
ಸರಕಾರಿ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಮಾತ್ರಕ್ಕೆ ಸರಕಾರಿ ಉದ್ಯೋಗವು ಹಕ್ಕು ಆಗದು: ಸುಪ್ರೀಂಕೋರ್ಟ್

ಹೊಸದಿಲ್ಲಿ,ಜ.9: ಸಾರ್ವಜನಿಕ ಉದ್ಯೋಗ ನೇಮಕಾತಿಗೆ ಸಂಬಂಧಿಸಿದ ಶುಕ್ರವಾರ ಮಹತ್ವದ ತೀರ್ಪು ನೀಡಿರುವ ಸರ್ವೋಚ್ಚ ನ್ಯಾಯಾಲಯವು, ಕೇವಲ ಸರಕಾರಿ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಅಥವಾ ತರಬೇತಿ ಪಡೆದಿರುವುದು ಸರಕಾರಿ ಹುದ್ದೆಗೆ ಸ್

9 Jan 2026 10:15 pm
ಯಾದಗಿರಿ | ಮನೆ ಹಂಚಿಕೆಯಲ್ಲಿ ಅಕ್ರಮ ಆರೋಪ : ಗುರುಸಣಗಿ ಕ್ರಾಸ್ ಬಳಿ ರೈತ ಸಂಘದಿಂದ ರಸ್ತೆ ತಡೆ ಪ್ರತಿಭಟನೆ

ಯಾದಗಿರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ವಸತಿ ಯೋಜನೆಗಳಡಿ ಮನೆ ಹಂಚಿಕೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿಯು ತಾಲ್ಲೂಕಿನ ಗುರುಸಣಗಿ ಕ್ರಾಸ್ ಬಳಿ ರಸ್ತೆ ತಡ

9 Jan 2026 10:09 pm
ಯಾದಗಿರಿ | ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಎಐಡಿವೈಓ ವತಿಯಿಂದ ಸಹಿ ಸಂಗ್ರಹ ಅಭಿಯಾನ

ಯಾದಗಿರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಿ, ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ (AIDYO) ಅಖಿಲ ಭಾರತ ಸಮಿತಿಯ ಕರ

9 Jan 2026 10:02 pm
ಸಿದ್ದರಾಮಯ್ಯ ಅವರ ಸರಕಾರದಿಂದ ಜನಪರ ಆಡಳಿತ : ಶಾಸಕ ರಾಯರೆಡ್ಡಿ

ಕುಕನೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನಪರ ಆಡಳಿತ ನೀಡುತ್ತಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ

9 Jan 2026 9:55 pm
ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆಯ ಗ್ರಾಪಂಗಳಿಗೆ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ

ಉಡುಪಿ, ಜ.9: ಬಾಲ್ಯವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ಶೂನ್ಯ ಸಹಿಷ್ಣುತೆ ಹೊಂದಿರುವ ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತ್‌ಗಳನ್ನು ಗುರುತಿಸಿ, ಉಡುಪಿ ಜಿಲ್ಲೆಯಲ್ಲಿ ಒಂದು ಗ್ರಾಮ ಪಂಚಾಯತಿಗೆ ಪ್ರಶಸ್ತಿ ಯೊಂದಿಗೆ 25,000ರೂ. ಪ್ರ

9 Jan 2026 9:47 pm
ಕೊಂಕಣ ರೈಲ್ವೆ: ಡಿಸೆಂಬರ್‌ನಲ್ಲಿ ಟಿಕೆಟ್ ರಹಿತ ಪ್ರಯಾಣಿಕರಿಂದ 2.45 ಕೋಟಿ ರೂ. ದಂಡ ವಸೂಲಿ

ಉಡುಪಿ, ಜ.9: ಟಿಕೆಟ್ ರಹಿತ ಪ್ರಯಾಣಿಕರ ಪತ್ತೆಗೆ ಕೊಂಕಣ ರೈಲು ಮಾರ್ಗದಲ್ಲಿ ವಿಶೇಷ ಅಭಿಯಾನವನ್ನು ಕೈಗೊಂಡಿರುವ ಕೊಂಕಣ ರೈಲ್ವೆ ನಿಗಮ ಕಳೆದ ಡಿಸೆಂಬರ್ ತಿಂಗಳಿನಲ್ಲಿ 2.45 ಕೋಟಿ ರೂ.ಗಳನ್ನು ದಂಡ ರೂಪದಲ್ಲಿ ಸಂಗ್ರಹಿಸಿದೆ. ನವೆಂಬರ

9 Jan 2026 9:43 pm
ಕುಕನೂರು | ಆಡೂರ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಕುಕನೂರು: ತಾಲ್ಲೂಕಿನ ಆಡೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಕುಕನೂರು ತಾಲ್ಲೂಕಿನ ಗ್ರಾಮೀಣ ಕ್ಲಸ್ಟರ್ ಮಟ್ಟದ ‘ಕಲಿಕಾ ಹಬ್ಬ’ವನ್ನು ಅತ್ಯಂತ ಸಂಭ್ರಮದಿಂದ ಆಯೋಜಿಸಲಾಯಿತು. ಮಕ್ಕಳ ಕಲಿಕಾ ಆಸಕ್ತಿ

9 Jan 2026 9:42 pm
9 Jan 2026 9:42 pm
ಥಣಿಸಂದ್ರದ ಒತ್ತುವರಿ ತೆರವು ಪ್ರಕರಣ | ಪರಿಹಾರ ಪಡೆದು ಅಕ್ರಮವಾಗಿ ನಿವೇಶನಗಳ ಮಾರಾಟ : ಬಿಡಿಎ ಸ್ಪಷ್ಟನೆ

ಬೆಂಗಳೂರು : ನಗರದಲ್ಲಿರುವ ಥಣಿಸಂದ್ರದ ಒತ್ತುವರಿ ಭೂಮಿಯನ್ನು ಅರ್ಕಾವತಿ ಲೇಔಟ್‍ಗಾಗಿ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪರಿಹಾರವನ್ನು ಪಡೆದ ಭೂಮಾಲಕರು ಅಕ್ರಮವಾಗಿ ನಿವೇಶನಗಳನ್ನು ಮಾರಾಟ ಮಾಡಿದ್ದಾರೆ. ಹೀಗಾಗಿ ಗುರುವಾರ

9 Jan 2026 9:34 pm
ಎಲ್.ಎಸ್. ನಾಯ್ಕ ಮುಂಡಳ್ಳಿ ನಿಧನ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನಾಮಧಾರಿ ಸಮಾಜದ ಹಿರಿಯ ಮುಖಂಡ ಹಾಗೂ ಹಿರಿಯ ಕಾಂಗ್ರೆಸ್ ಧುರೀಣ ಎಲ್.ಎಸ್. ನಾಯ್ಕ ಮುಂಡಳ್ಳಿ (85) ಅವರು ಶುಕ್ರವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಾಂಗ್ರೆಸ್ ಪಕ್

9 Jan 2026 9:29 pm
ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು : ಇಲ್ಲಿನ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿದ್ದು, 3 ಆರ್‌ಡಿಎಕ್ಸ್ ಬಾಂಬ್ ಇಟ್ಟಿರುವುದಾಗಿ ಶಾಲೆಯ ಇ-ಮೇಲ್‍ಗೆ ಕಿಡಿಗೇಡಿಗಳು ಶುಕ್ರವಾರ ಸಂದೇಶ ಕಳುಹಿಸಿದ್ದಾರೆ. ಕೇಂದ್ರಿಯ ವಿದ್ಯಾಲಯಕ

9 Jan 2026 9:27 pm
ಐದನೇ ಆ್ಯಶಸ್ ಟೆಸ್ಟ್| ವಿರಾಟ್ ಕೊಹ್ಲಿ, ವಿವಿ ರಿಚರ್ಡ್ಸ್ ದಾಖಲೆ ಮುರಿದ ಟ್ರಾವಿಸ್ ಹೆಡ್

ಸಿಡ್ನಿ, ಜ.9: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಗುರುವಾರ ಕೊನೆಗೊಂಡಿರುವ ಐದನೇ ಹಾಗೂ ಅಂತಿಮ ಆ್ಯಶಸ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯ ಕ್ರಿಕೆಟ್ ತಂಡವು ಇಂಗ್ಲೆಂಡ್ ತಂಡವನ್ನು ಐದು ವಿಕೆಟ್‌ಗಳ ಅಂತರದಿಂದ ಮಣಿಸಿ ಸರಣಿಯನ್ನ

9 Jan 2026 9:26 pm
ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್

‘ಕೃಷಿ ಪಂಪ್‍ಸೆಟ್‍ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ’

9 Jan 2026 9:22 pm
ಸೋದರ ಸಂಬಂಧಿ ನಾನು ಮೃತಪಟ್ಟಿದ್ದೇನೆ ಎಂದು ಭಾವಿಸಿದ್ದರು: ಭಯಾನಕ ಘಟನೆ ನೆನಪಿಸಿದ ಜೆಮಿಮಾ ರೊಡ್ರಿಗ್ಸ್

ಹೊಸದಿಲ್ಲಿ, ಜ.9: ಭಾರತದ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಹಾಗೂ 2025ರ ಮಹಿಳೆಯರ ವಿಶ್ವಕಪ್ ವಿಜೇತ ತಂಡದ ಸದಸ್ಯೆ ಜೆಮಿಮಾ ರೊಡ್ರಿಗ್ಸ್, ತನ್ನ ಬಾಲ್ಯದ ಭಯಾನಕ ಘಟನೆಯೊಂದನ್ನು ನೆನಪಿಸಿಕೊಂಡರು. ಆ ಘಟನೆಯು ಕುಟುಂಬ ಸದಸ್ಯರ

9 Jan 2026 9:22 pm
ಇಲ್ಲಿರುವುದು ಬರೀ ಐಸ್ ಅಲ್ಲ; ವಿಶ್ವದ ಪ್ರಬಲ ರಾಷ್ಟ್ರಗಳು ಗ್ರೀನ್‌ಲ್ಯಾಂಡ್ ಮೇಲೆ ಕಣ್ಣಿಟ್ಟಿರುವುದೇಕೆ?

ಶನಿವಾರ ಅಮೆರಿಕದ ಪಡೆಗಳು ವೆನೆಝುವೆಲಾದ ರಾಜಧಾನಿಯ ಮೇಲೆ ದಾಳಿ ಮಾಡಿ ದೇಶದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಸೆರೆಹಿಡಿದಿದ್ದವು. ಇದರ ನಂತರದ ದಿನಗಳಲ್ಲಿ, ಡೆನ್ಮಾರ್ಕ್ ಆಳ್ವಿಕೆಯಲ್ಲಿ ಇರುವ ವಿಶಾಲ ಸ್ವಾಯತ್ತ ಆರ್ಕ್ಟಿ

9 Jan 2026 9:16 pm
ಶೀರೂರು ಶ್ರೀವೇದವರ್ಧನ ತೀರ್ಥ ಸ್ವಾಮೀಜಿಯಿಂದ ವೈಭವದ ಪುರಪ್ರವೇಶ

ಉಡುಪಿ, ಜ.9: ಜ.18ರಂದು ನಡೆಯುವ ಶೀರೂರು ಪರ್ಯಾಯದಲ್ಲಿ ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಸ್ವಾಮೀಜಿಯ ಪುರಪ್ರವೇಶ ಕಾರ್ಯ ಕ್ರಮ ಶುಕ್ರವಾರ ವೈಭವಯುತವಾಗಿ ನಡೆಯಿತು. ಪರ್ಯಟನ ಬಳಿಕ

9 Jan 2026 9:14 pm
ಗ್ರಾ.ಪಂ.ಕಚೇರಿಗಳಲ್ಲಿ ಇ-ಸ್ವತ್ತು ಕಾಲ್ ಸೆಂಟರ್ ಸಂಖ್ಯೆ ಪ್ರದರ್ಶಿಸಲು ಪ್ರಿಯಾಂಕ್ ಖರ್ಗೆ ನಿರ್ದೇಶನ

ಬೆಂಗಳೂರು : ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಕಾಲ್ ಸೆಂಟರ್ ಸಂಖ್ಯೆಗಳನ್ನು ಪ್ರದರ್ಶಿಸಲು ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡ

9 Jan 2026 9:13 pm
ಅಂಕಿತಾ ಭಂಡಾರಿ ಹತ್ಯೆ; ಏನಿದು ಪ್ರಕರಣ, ಪ್ರತಿಭಟನೆಗಳು ಮತ್ತೆ ಭುಗಿಲೆದ್ದಿದ್ದು ಯಾಕೆ?

ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ ಹಿರಿಯ ಬಿಜೆಪಿ ನಾಯಕರೊಬ್ಬರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಂಕಿತಾ ಹತ್ಯೆಯಾಗಿ ಮೂರು ವರ್ಷಗಳ ನಂತರ ಹಾಗೂ ಪ್ರಕರಣದ ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾದ ಏಳು ತಿಂಗಳ

9 Jan 2026 9:10 pm
ಜಯಮಾಲಾ ಅವರಿಗೆ ʼಡಾ.ರಾಜಕುಮಾರ್ ಪ್ರಶಸ್ತಿʼ, ಎಂ.ಎಸ್.ಸತ್ಯು ಅವರಿಗೆ ʼಪುಟ್ಟಣ್ಣ ಕಣಗಾಲ್ ಪ್ರಶಸ್ತಿʼ

ಬೆಂಗಳೂರು : ರಾಜ್ಯ ಸರಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ 2020 ಮತ್ತು 2021ನೆ ಸಾಲಿನ ಡಾ. ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟವಾಗಿದ್ದು, ಡಾ.ಜಯಮಾಲಾ, ಎಂ.ಎಸ್.ಸ

9 Jan 2026 9:08 pm
ಚಂದ್ರಗೌಡ ಗೋಳಿಕೆರೆಗೆ ಎಂ.ಎಂ.ಹೆಗ್ಡೆ ಪ್ರಶಸ್ತಿ

ಉಡುಪಿ, ಜ.9: ಕುಂದಾಪುರದ ನ್ಯಾಯವಾದಿ ಎಂ. ಎಂ. ಹೆಗ್ಡೆ ಪ್ರತಿಷ್ಠಾನ ಕೊಡಮಾಡುವ 2026ನೇ ಸಾಲಿನ ಎಂ.ಎಂ.ಹೆಗ್ಡೆ ಪ್ರಶಸ್ತಿಗೆ ಖ್ಯಾತ ಯಕ್ಷಗಾನ ಕಲಾವಿದ ಚಂದ್ರಗೌಡ ಗೋಳಿಕೆರೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,000 ರೂ. ನಗದು ಹಾಗೂ ಪ್ರಶ

9 Jan 2026 9:07 pm
ಮುಳಿಯ ಪ್ರಶಸ್ತಿಗೆ ಡಾ.ಗಿರಿಜಾ ಶಾಸ್ತ್ರಿ ಆಯ್ಕೆ

ಉಡುಪಿ, ಜ.9: ಕನ್ನಡ ಸಾರಸ್ವತ ಲೋಕದ ಹಿರಿಯ ವಿದ್ವಾಂಸರಾದ ಮುಳಿಯ ತಿಮ್ಮಪ್ಪಯ್ಯ ಅವರ ನೆನಪಿನಲ್ಲಿ ನೀಡಲಾಗುವ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’ಗೆ ಈ ಬಾರಿ ಕನ್ನಡದ ಪ್ರಸಿದ್ಧ ಬರಹಗಾರ್ತಿ ಡಾ. ಗಿರಿಜಾ ಶಾಸ್ತ್ರಿ ಆಯ್ಕೆಯಾಗಿದ

9 Jan 2026 9:03 pm
ಜಾಗತಿಕ ಸಂಸ್ಥೆಗಳಿಂದ ಹೊರ ನಡೆದ ಅಮೆರಿಕ; ಟ್ರಂಪ್ ಈ ನಿರ್ಧಾರ ತೆಗೆದುಕೊಂಡಿದ್ದೇಕೆ?

ಯುಎನ್ ಫ್ರೇಮ್‌ವರ್ಕ್ ಕನ್ವೆನ್ಷನ್ ಆನ್ ಕ್ಲೈಮೇಟ್ ಚೇಂಜ್ (UNFCCC) ಸೇರಿದಂತೆ ಅಮೆರಿಕದ ಹಿತಾಸಕ್ತಿಗಳನ್ನು ಪೂರೈಸದ 60ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಒಪ್ಪಂದಗಳು ಮತ್ತು ಸಂಸ್ಥೆಗಳಿಂದ ಹೊರಬರುವ ನಿರ್ಧಾರವನ್ನು ಅಮೆರಿಕ ತೆಗೆ

9 Jan 2026 8:57 pm
ಉಡುಪಿ| ಡಾ.ತುಂಬೆ ಮೊಯ್ದಿನ್, ಜಯಪ್ರಕಾಶ್ ಹೆಗ್ಡೆ, ವಿನಯಪ್ರಸಾದ್ ಸೇರಿದಂತೆ ಐದು ಮಂದಿ ಸಾಧಕರಿಗೆ ಮಣಿಪಾಲ ಸಮೂಹದ ‘ಹೊಸ ವರ್ಷದ ಪ್ರಶಸ್ತಿ’

ಉಡುಪಿ, ಜ.9: ಯುಎಇಯ ತುಂಬೆ ಗ್ರೂಪ್‌ನ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯ್ದಿನ್, ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಕೆ. ಜಯಪ್ರಕಾಶ್ ಹೆಗ್ಡೆ, ಖ್ಯಾತ ಬಹುಭಾಷಾ ಚಲನಚಿತ್ರ ನಟಿ ವಿನಯ ಪ್ರಸಾದ್ ಸೇರಿದಂತೆ ಒಟ್ಟು ಐದು ಮಂದಿ ಗಣ್ಯ ಸಾ

9 Jan 2026 8:56 pm
‘ಭ್ರಷ್ಟ ಜನತಾ ಪಾರ್ಟಿ’: ದೇಶದ ವಿವಿಧ ರಾಜ್ಯಗಳಲ್ಲಿನ ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಲ್ಲಿ: ಬಿಜೆಪಿಯನ್ನು ‘ಭ್ರಷ್ಟ ಜನತಾ ಪಾರ್ಟಿ’ ಎಂದು ಶುಕ್ರವಾರ ಬಣ್ಣಿಸಿರುವ ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ದೇಶದ ವಿವಿಧ ರಾಜ್ಯಗಳಲ್ಲಿನ ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರಗಳು ಭ್ರಷ್

9 Jan 2026 8:51 pm
ಬೀದರ್‌ನಲ್ಲಿ 3 ಸ್ಕ್ಯಾನಿಂಗ್ ಕೇಂದ್ರಗಳು ಮುಟ್ಟುಗೋಲು

ಬೀದರ್: ಜಿಲ್ಲೆಯ ಹುಮನಾಬಾದ್, ಭಾಲ್ಕಿ, ಬಸವಕಲ್ಯಾಣ ಹಾಗೂ ಔರಾದ್ (ಬಿ) ಪಟ್ಟಣಗಳಲ್ಲಿರುವ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಬೆಂಗಳೂರಿನ 'ಪಿಸಿ ಮತ್ತು ಪಿಎನ್ಡಿಟಿ' ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಿಯಮ ಉಲ್ಲಂಘಿಸಿದ ಮ

9 Jan 2026 8:48 pm
ನ್ಯೂಝಿಲ್ಯಾಂಡ್ ವಿರುದ್ಧದ ಏಕದಿನ ಸರಣಿ| ಟೀಮ್ ಇಂಡಿಯಾ ಸೇರಲು ಶ್ರೇಯಸ್ ಅಯ್ಯರ್‌ಗೆ ಹಸಿರು ನಿಶಾನೆ

ಹೊಸದಿಲ್ಲಿ, ಜ.9: ನ್ಯೂಝಿಲ್ಯಾಂಡ್ ವಿರುದ್ಧ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲು ಭಾರತೀಯ ಕ್ರಿಕೆಟ್ ತಂಡವನ್ನು ಸೇರಲು ಶ್ರೇಯಸ್ ಅಯ್ಯರ್‌ಗೆ ಹಸಿರು ನಿಶಾನೆ ತೋರಲಾಗಿದೆ. ಈ ತಿಂಗಳಾರಂಭದಲ್ಲಿ ಭಾರತದ 15 ಸದಸ್ಯರ ತಂ

9 Jan 2026 8:47 pm
ಡಾ.ಎ.ನಾರಾಯಣ ಅವರಿಗೆ ‘ಡಾ.ಬಿ.ಆ‌ರ್.ಅಂಬೇಡ್ಕರ್ ಮೂಕನಾಯಕ ದತ್ತಿ ಪ್ರಶಸ್ತಿʼ

ಬೆಂಗಳೂರು : ರಾಜ್ಯ ಮಾಧ್ಯಮ ಅಕಾಡಮಿಯು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿ ಪ್ರಶಸ್ತಿಗಳನ್ನು ಶುಕ್ರವಾರ ಪ್ರಕಟಿಸಿದ್ದು, ʼಡಾ.ಬಿ.ಆ‌ರ್.ಅಂಬೇಡ್ಕರ್ ಮೂಕನಾಯಕ ದತ್ತಿ ಪ್ರಶಸ್ತಿʼಗೆ ಖ್ಯಾತ ಅಂಕಣಕಾರ, ಚಿಂತಕ ಡ

9 Jan 2026 8:44 pm
ಕಲಬುರಗಿ | ಕರ್ನಾಟಕ ಮಾಧ್ಯಮ ಅಕಾಡಮಿಯ ವಾರ್ಷಿಕ ಪ್ರಶಸ್ತಿಗೆ ಮೊಹಿಯುದ್ದೀನ್ ಪಾಷಾ ಆಯ್ಕೆ

ಕಲಬುರಗಿ: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಕಲಬುರಗಿಯ ಇಂಕ್ವಿಲಾವ್ ಎ ದಕ್ಕನ್ ಉರ್ದು ಪತ್ರಿಕೆಯ ಸಂಪಾದಕ ಮತ್ತು ಹಿರಿಯ ಪತ್ರಕರ್ತರಾದ ಮೊಹಿಯುದ್ದೀನ್ ಪಾಷಾ ಅವರು ಆಯ್ಕೆಯಾಗಿದ್ದಾರ

9 Jan 2026 8:41 pm
ಭಾರತದ ಶೇ.44ರಷ್ಟು ನಗರಗಳು ದೀರ್ಘಕಾಲಿಕ ವಾಯು ಮಾಲಿನ್ಯವನ್ನು ಎದುರಿಸುತ್ತಿವೆ: ವರದಿ

ಹೊಸದಿಲ್ಲಿ,ಜ.9: ಸುಮಾರು ಶೇ.44ರಷ್ಟು ಭಾರತೀಯ ನಗರಗಳು ದೀರ್ಘಕಾಲಿಕ ವಾಯು ಮಾಲಿನ್ಯವನ್ನು ಎದುರಿಸುತ್ತಿದ್ದು,ಇದು ಅಲ್ಪಾವಧಿ ಸಮಸ್ಯೆಗಿಂತ ನಿರಂತರ ಮಾಲಿನ್ಯ ಮೂಲಗಳಿಂದ ಉಂಟಾಗಿರುವ ರಚನಾತ್ಮಕ ಸಮಸ್ಯೆಯನ್ನು ಸೂಚಿಸುತ್ತಿದೆ

9 Jan 2026 8:36 pm
ವಾಡಿ | ಜ.11 ರಂದು 'ಮರ್ಯಾದೆಗೇಡು ಹತ್ಯೆಗಳ' ಕುರಿತು ಸಂಚಲನ ವೇದಿಕೆಯಿಂದ ಸಂವಾದ ಕಾರ್ಯಕ್ರಮ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ವತಿಯಿಂದ ಮರ್ಯಾದೆಗೇಡು ಹತ್ಯೆ ಹಿಂದಿನ ಮನುವಾದ ಹುಡುಕುತ್ತಾ ಎಂಬ ಶೀರ್ಷಿಕೆಯಡಿ ರವಿವಾರ (ಜ.11) ಬೆಳಿಗ್ಗೆ 10:30ಕ್ಕೆ ವಿಶೇಷ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು

9 Jan 2026 8:33 pm
ಚುನಾವಣಾ ಆಯೋಗವು ಕೇಂದ್ರದ ಕೈಗೊಂಬೆಯಾಗಿದೆ : ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್

ಸೇಡಂ: ಕೇಂದ್ರ ಸರ್ಕಾರವು ಚುನಾವಣಾ ಆಯೋಗವನ್ನು ತನ್ನ ಕೈಗೊಂಬೆಯನ್ನಾಗಿ ಮಾಡಿಕೊಂಡಿದೆ. ಇದರ ಪರಿಣಾಮವಾಗಿ ದೇಶದಲ್ಲಿ ಮತಗಳ್ಳತನ ಪ್ರಕರಣಗಳು ಹೆಚ್ಚಾಗಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಆರೋಪಿಸಿ

9 Jan 2026 8:27 pm
ನರೇಗಾ ಕಾನೂನು ತಿದ್ದುಪಡಿ ಬಗ್ಗೆ ವಿಶೇಷ ಅಧಿವೇಶನ: ದಿನೇಶ್ ಗುಂಡೂರಾವ್

ಮಂಗಳೂರು, ಜ.9: ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಿದ್ದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರಕಾರ ಬೆಂಕಿ ಹಚ್ಚಿದೆ. ಈ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಯ ಮೇಲೆ ಚಪ್ಪಡಿ ಕಲ್ಲು ಹಾಕಲಾಗಿದೆ. ಇದನ್ನ

9 Jan 2026 8:23 pm
2025ರಲ್ಲಿ ಮೋದಿ-ಟ್ರಂಪ್ 8 ಬಾರಿ ಮಾತುಕತೆ ನಡೆಸಿದ್ದರು: ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಲುಟ್ನಿಕ್ ಹೇಳಿಕೆಗೆ ಎಂಇಎ ಪ್ರತಿಕ್ರಿಯೆ

ಹೊಸದಿಲ್ಲಿ,ಜ.9: ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಮತ್ತು ಸುಂಕ ವಿಷಯಗಳಲ್ಲಿ ಭಾರತ-ಅಮೆರಿಕ ನಡುವೆ ಸಂಬಂಧ ಹದಗೆಟ್ಟಿರುವ ನಡುವೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (ಎಂಇಎ) 2025ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಧ್ಯಕ್ಷ ಡ

9 Jan 2026 8:21 pm
ಯಡ್ರಾಮಿ | ಕಡಕೋಳ ಮಡಿವಾಳಪ್ಪ ಸಂಶೋಧನಾ ಕೇಂದ್ರಕ್ಕೆ ಆಗ್ರಹಿಸಿ ಜ.12 ರಂದು ಸಿಎಂ ವೇದಿಕೆಗೆ ಪಾದಯಾತ್ರೆ

ಯಡ್ರಾಮಿ: ಕಡಕೋಳ ಮಡಿವಾಳಪ್ಪನವರ ಸಂಶೋಧನಾ ಕೇಂದ್ರ ಸ್ಥಾಪನೆಗೆ ಒತ್ತಾಯಿಸಿ, ಕಡಕೋಳ ಮಡಿವಾಳೇಶ್ವರರ ಕರ್ತೃ ಗದ್ದಿಗೆಯಿಂದ ಯಡ್ರಾಮಿ ಪಟ್ಟಣದವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಹಾಮಠದ ಪೀಠಾಧಿಪತಿಗಳಾದ

9 Jan 2026 8:19 pm
ಜ.10ರಂದು ಮಂಗಳೂರಿನಲ್ಲಿ ಸಂಚಾರ ವ್ಯತ್ಯಯ; ಪೊಲೀಸ್ ಕಮಿಷನರ್

ಮಂಗಳೂರು: ನಗರದಲ್ಲಿ ಜ.10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರರು ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಲ ಮತ್ತು ನರಿಂಗಾನ ಹಾಗೂ ಅಂಬ್ಲಮೊಗರುವಿನಲ್ಲಿ ನಡೆಯಲಿರುವ ವಿ

9 Jan 2026 8:16 pm
ಕಲಬುರಗಿ | ಪದವಿ ಪೂರ್ವ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ: ಡಾ.ಗೌಸುದ್ದೀನ್ ತುಮಕೂರಕರ

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಪದವಿ ಪೂರ್ವ ಕಾಲೇಜುಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ, ಈ ಭಾಗದ ಶೈಕ್ಷಣಿಕ ಬೆಳವಣಿಗೆಗೆ ಹೆಚ್ಚಿನ ಅವಕಾಶಗಳನ್ನು ಒದಗಿಸಿಕೊಡಬೇಕು ಎಂದು ಜಾನಪದ ತಜ್ಞ ಹಾ

9 Jan 2026 8:12 pm
ಕಾಳಗಿ | ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಲಿಕಾ ಹಬ್ಬ ಪೂರಕ: ಮಹಾಂತೇಶ ಪಂಚಾಳ

ಕಾಳಗಿ : ಕಲಿಕಾ ಹಬ್ಬವು ಮಕ್ಕಳಲ್ಲಿ ಸಂತಸದ ಕಲಿಕೆಯ ಜೊತೆಗೆ, ಅವರ ಶೈಕ್ಷಣಿಕ ಪ್ರಗತಿಗೆ ಪೂರಕವಾದ ವಾತಾವರಣ ನಿರ್ಮಿಸುತ್ತದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕಾಧ್ಯಕ್ಷ ಮಹಾಂತೇಶ ಪಂಚಾಳ ಅಭಿಪ್ರಾಯಪಟ್ಟರು. ತಾಲ

9 Jan 2026 8:08 pm
ಉದ್ಯೋಗಕ್ಕಾಗಿ ಭೂಮಿ ಹಗರಣ| ಲಾಲುಪ್ರಸಾದ್ ಕುಟುಂಬದ ವಿರುದ್ಧ ಭ್ರಷ್ಟಾಚಾರ, ವಂಚನೆ ಆರೋಪ ದಾಖಲಿಸಿದ ದಿಲ್ಲಿ ಕೋರ್ಟ್

File Photo: PTI ಹೊಸದಿಲ್ಲಿ,ಜ.9: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿ ದಿಲ್ಲಿ ನ್ಯಾಯಾಲಯವು ಆರ್‌ಜೆಡಿ ವರಿಷ್ಠ ಹಾಗೂ ಮಾಜಿ ರೈಲ್ವೆ ಸಚಿವ ಲಾಲುಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ, ಮಕ್ಕಳಾದ ತೇಜಸ್ವಿ ಯಾದವ್, ತೇಜ ಪ್ರತಾ

9 Jan 2026 8:07 pm
ಶಾಸಕಿ ಭಾಗಿರಥಿ ಮುರುಳ್ಯರಿಗೆ ಅವಹೇಳನ ಖಂಡಿಸಿ ಬಿಜೆಪಿ ಪ್ರತಿಭಟನೆ

ಮಂಗಳೂರು, ಜ.9: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಕಾರಿ ಪೋಸ್ಟ್ ಮಾಡಿದ ವಿರುದ್ಧ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ನಗರದ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತು. ಬಿಜೆ

9 Jan 2026 8:06 pm
ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ: ಸಚಿವ ಈಶ್ವರ ಖಂಡ್ರೆ

ಮಂಗಳೂರು,ಜ.9: ರಾಜ್ಯಮಟ್ಟದ ಗೇರು ಮೇಳವನ್ನು ಫೆಬ್ರವರಿಯಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. ನಗರದಲ್ಲಿರುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಕಚೇರಿಗೆ ಶುಕ್ರವಾರ

9 Jan 2026 8:02 pm
ಜ.10: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳೂರಿಗೆ ಭೇಟಿ

ಮಂಗಳೂರು,ಜ.9: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜ.10ರಂದು ದ.ಕ.ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಗ್ಗೆ 9:05ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನಕ್ಕೆ ಆಗಮನ, ಮಧ್ಯಾಹ್ನ 12ಕ್ಕೆ ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದ ಪೂರ್ವ

9 Jan 2026 7:56 pm
ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳಿಂದ ಕ್ಷೇತ್ರ ಭೇಟಿ

ಕುಂದಾಪುರ, ಜ.9: ಹೊಸ ವರ್ಷದ ಪ್ರಯುಕ್ತ ಹೊಸ ಕಲಿಕೆಗೆ ಮುನ್ನುಡಿಯಾಗಿ ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆ ಸಿಬಿಎಸ್‌ಸಿ ವಿದ್ಯಾರ್ಥಿಗಳು ಉಡುಪಿ ಹಾಗೂ ಕುಂದಾಪುರದ ವಿವಿಧ ಸಾರ್ವಜನಿಕ ಹಾಗೂ ಸರಕಾರಿ ಕಚೇರಿಗಳಿಗೆ ಭೇಟಿ ನೀ

9 Jan 2026 7:51 pm
ಕೊಪ್ಪಳ | ಮಾಧ್ಯಮ ಅಕಾಡೆಮಿ ದತ್ತಿ ಪ್ರಶಸ್ತಿಗೆ ಪತ್ರಕರ್ತ ನಾಗರಾಜ್ ವೈ. ಆಯ್ಕೆ

ಕೊಪ್ಪಳ : ಕರ್ನಾಟಕ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿಯ 2025ನೇ ಸಾಲಿನ ವಿವಿಧ ದತ್ತಿನಿಧಿಗಳ ಪ್ರಶಸ್ತಿಗಳ ಪೈಕಿ ಪ್ರಜಾ ಸಂದೇಶ ದತ್ತಿ ಪ್ರಶಸ್ತಿ ಗೆ ಟಿವಿ 5 ವಾಹಿನಿ ಕೊಪ್ಪಳ ಜಿಲ್ಲಾವರದಿಗಾರ ನಾಗರಾಜ್  ವೈ. ಆಯ್ಕೆಯಾಗಿದ್ದಾ

9 Jan 2026 7:50 pm
Madikeri | ದೇವರಕೊಲ್ಲಿಯಲ್ಲಿ ಲಾರಿ ಬೆಂಕಿಗಾಹುತಿ

ಮಡಿಕೇರಿ : ಮೈಸೂರಿನಿಂದ-ಮಂಗಳೂರು ಕಡೆಗೆ ಫ್ಲೈವುಡ್ ಶೀಟ್‍ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬೆಂಕಿ ಅವಘಡದಿಂದ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಕೊಲ್ಲಿ ಬಳಿ ನಡೆದಿ

9 Jan 2026 7:49 pm
ನ.11ರಂದು ಉಡುಪಿ ಫುಲ್ ಮ್ಯಾರಥಾನ್

ಉಡುಪಿ, ಜ.9: ಉಡುಪಿ ಜಿಲ್ಲಾಡಳಿತ, ಎನ್‌ಇಬಿ ಸ್ಪೋರ್ಟ್ಸ್ ಬೆಂಗಳೂರು ಮತ್ತುಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಫುಲ್ ಮ್ಯಾರಥಾನ್ ನ.11ರಂದು ಬೆಳಿಗ್ಗೆ 4ಗಂಟೆಗೆ ಅಜ್ಜರಕಾಡು ಜಿಲ್ಲಾ ಕ

9 Jan 2026 7:45 pm
ಗೃಹ ಖಾತೆ ಒತ್ತುವರಿ ಮಾಡಿಕೊಂಡ ಡಿ.ಕೆ.ಶಿವಕುಮಾರ್ : ಕುಮಾರಸ್ವಾಮಿ ಟೀಕೆ

ಹೊಸದಿಲ್ಲಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಡಾ.ಜಿ.ಪರಮೇಶ್ವರ್ ನಿರ್ವಹಿಸುತ್ತಿರುವ ಗೃಹ ಖಾತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಶುಕ್ರವಾರ ಈ ಕುರಿ

9 Jan 2026 7:44 pm
ಬಸ್ಸುಗಳಿಗೆ ಬಾಗಿಲು, ಟಿಪ್ಪರ್, ಲಾರಿಗೆ ಸ್ಪೀಡ್‌ಗವರ್ನರ್: ರಸ್ತೆ ಸುರಕ್ಷತಾ ಸಭೆಯ ನಿರ್ದೇಶನ ಪಾಲಿಸಲು ಸೂಚನೆ

ಉಡುಪಿ: ರಸ್ತೆ ಸುರಕ್ಷತಾ ಸಭೆಯಲ್ಲಿ ಜಿಲ್ಲಾಧಿಕಾರಿಗಳು ನೀಡಿದ ನಿರ್ದೇಶನದಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಎಲ್ಲಾ ಖಾಸಗಿ ಹಾಗೂ ಕೆಎಸ್ಸಾರ್ಟಿಸಿ ಬಸ್ಸುಗಳು ಜನವರಿ 20ರೊಳಗೆ ಕಡ್ಡಾಯವಾಗಿ ಬಾಗಿಲನ್ನು (ಡೋರ್)

9 Jan 2026 7:40 pm