ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ದಶಮಾನ ಸಂಭ್ರಮದಲ್ಲಿರುವ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಕಾಲೇಜಿನಲ್ಲಿ ನಡೆಯಿತು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋ
ಉಡುಪಿ: ಕೇಂದ್ರ ಸರಕಾರ ಲೋಕಸಭೆಯಲ್ಲಿ ಮಂಡಿಸಿದ ನಾರಿ ಶಕ್ತಿ ಮಸೂದೆ ಮಹಿಳೆಯರಿಗೆ ನ್ಯಾಯಯುತ ಪ್ರಾತಿನಿಧ್ಯ ನೀಡುವ ಮಹತ್ವದ ಮಸೂದೆಯಾಗಿದ್ದು, ರಾಜಕೀಯ ಕಾರಣಕ್ಕಾಗಿ ಕಾಂಗ್ರೆಸ್ ಸಹಿತ ವಿರೋಧಪಕ್ಷಗಳು ವಿರೋಧಿಸಿದ ಕಾರಣದಿಂದ
ಮಣಿಪಾಲ: ಕಾರೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ತೀವ್ರವಾಗಿ ಗಾಯಗೊಂಡ ಘಟನೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಎ.20ರಂದು ತಡರಾತ್ರಿ ವೇಳೆ ನಡೆದಿದೆ. ಮೃತರನ್ನು ಕಾರ್ತಿಕೇಯ್ ಶರ್ಮಾ(21) ಎಂದು
ಉಡುಪಿ: ಆದಿ ಉಡುಪಿ ಎಪಿಎಂಸಿ ಮಾರ್ಕೆಟ್ ಹಿಂಭಾಗದಲ್ಲಿ ಪಾಳು ಬಿದ್ದ ಬಾವಿಯಲ್ಲಿ ಸುಮಾರು 40-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಎ.21ರಂದು ಬೆಳಗ್ಗೆ ಪತ್ತೆಯಾಗಿದೆ. ಇವರು ಸುಮಾರು 3-4 ದಿನಗಳ ಹಿಂದೆ ಆಕ
ಬೆಂಗಳೂರು : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ 'ಕಿಸಾನ್ ನ್ಯಾಯ ಸತ್ಯಾಗ್ರಹ' ನಡೆಯಿತು. ಧರಣಿಯನ್ನು ರಾಷ್ಟ್ರೀಯ ಅಧ್ಯಕ್ಷ
ಬೆಂಗಳೂರು : ರಾಜ್ಯದ ದಲಿತ ಸಮುದಾಯದ ಉದ್ದಾರಕ್ಕಾಗಿ ಯಾರಾದರೂ ಪ್ರಾಮಾಣಿಕವಾಗಿ ದುಡಿದ ನಾಯಕ ಎಂದರೆ ಅದು ಕ್ರಾಂತಿಕಾರಿ ಸಮಾಜ ಸುಧಾರಕ, ಮಾಜಿ ಸಚಿವ ಬಿ.ಬಸವಲಿಂಗಪ್ಪ ಅವರು ಮಾತ್ರ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರ
ಬೆಂಗಳೂರು : ಐಷಾರಾಮಿ ಲ್ಯಾಂಬೊರ್ಗಿನಿ ಹುರಕಾನ್ ಕಾರ್ಗೆ ನಕಲಿ ಫ್ಯಾನ್ಸಿ ನಂಬರ್ ಪ್ಲೇಟ್ ಅಳವಡಿಸಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ದ ಆತುರದ ಕ್ರಮಕೈಗೊಳ್ಳದಂತೆ ರ
ಬೆಂಗಳೂರು : ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ದಿಲೀಪ್ ಕುಮಾರ್ ಬಿ.ಎಂ. ಅವರು
ಬೆಂಗಳೂರು : ‘ರಾಜ್ಯದಲ್ಲಿನ ಮುಸ್ಲಿಮ್ ಸಮುದಾಯದ ಮುಖಂಡರು ಹೈಕಮಾಂಡ್ ನಾಯಕರಿಗೆ ಪತ್ರ ಬರೆದು ‘ಸಮುದಾಯದ ಮೇಲೆ ಹಗೆ ಸಾಧಿಸಲಾಗುತ್ತಿದೆ’ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಹಗೆ ಸಾಧಿಸಲಾಗುತ್ತಿದೆ ಎಂಬುದೆಲ್ಲ ಸುಳ್ಳು.
ಮೂಡುಬಿದಿರೆ: ಸರಕಾರಿ ಆಸ್ಪತ್ರೆಯನ್ನು ಖಾಸಗಿ ಮೆಡಿಕಲ್ ಕಾಲೇಜಿಗಳಿಗೆ ಕೊಟ್ಟ ಬಳಿಕ ಸರಕಾರಿ ಆಸ್ಪತ್ರೆಯಲ್ಲಿ ಖಾಸಗಿ ಆಸ್ಪತ್ರೆಯಂತಹ ವ್ಯವಸ್ಥೆ ಸಿಗುತ್ತಿದೆ ಎಂದು ಸರಕಾರ ಹೇಳುತ್ತದೆ. ಸರಕಾರಿ ಆಸ್ಪತ್ರೆಯಲ್ಲಿ ಸುವ್ಯವಸ
ಬೆಂಗಳೂರು : ರಾಜ್ಯಾದ್ಯಂತ ಇರುವ ಸಣ್ಣ ನೀರಾವರಿ ಇಲಾಖೆಯ ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದ್ದು, ಇಲಾಖೆಯ ವ್ಯಾಪ್ತಿಯಲ್ಲಿರುವ 3,788 ಕೆರೆಗಳ ಮೂಲಕ ಸುಮಾರು 445,009, ಹೆಕ್ಟೇರ್ಗಳಷ್ಟು ಬೃಹತ್ ಕೃಷಿ ಅಚ್ಚುಕಟ್ಟು ಪ್ರದೇಶಕ್ಕೆ
ಹನೂರು, : ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡಿದ್ದ ಕಾಡಾನೆಗಳ ಪೈಕಿ ಒಂದು ಹೆಣ್ಣಾನೆ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಎರಡು ದಿನಗಳಿಂದ ಚಿಕಿತ್ಸೆಗೆ ಸ್ಪಂದಿಸದೆ ನಿತ್ರಾಣಗೊಂಡಿದೆ. ಮಲೆ ಮಹದೇಶ
ಉಡುಪಿ: ತೇಜೇಶ್ ಪೂಜಾರಿ ಅವರ ನಿರ್ದೇಶನದ ಎರಡನೇ ತುಳು ಚಲನಚಿತ್ರ ‘ದೇವದಾಸ್ ನ ಲೀಲಾ’ ಇದೇ ಎ.24ರಂದು ತುಳು ನಾಡಿನಾದ್ಯಂತ ಚಿತ್ರಮಂದಿರ ಹಾಗೂ ಮಾಲ್ಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ನಟ ಎಲ್ಟನ್ ಜೆಫ್ ತಿಳಿಸಿದ
ಮೈಸೂರು : ರಾಜ್ಯ ಸರಕಾರ ನಿಗದಿ ಮಾಡಿರುವ ಕಬ್ಬು ಹೆಚ್ಚುವರಿ ಹಣವನ್ನು ರೈತರಿಗೆ ನೀಡಿಲ್ಲ ಎಂದು ಆರೋಪಿಸಿ ರೈತ ಮುಖಂಡರು ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟನೆಗೆ ಯತ್ನಿಸಿದ್ದು ಪೊಲೀಸರು ತ
ರಾಜ್ಯದಲ್ಲಿನ ಉದ್ಯಮ ಸ್ನೇಹಿ ವ್ಯವಸ್ಥೆಯ ಸಾಮರ್ಥ್ಯಕ್ಕೆ ಇನ್ನೊಂದು ನಿದರ್ಶನ : ಪ್ರಿಯಾಂಕ್ ಖರ್ಗೆ
ಉಡುಪಿ: ಸೂಕ್ಷ್ಮ ಸಂವೇದನೆಯ ಲೇಖಕರಿಗೆ ಕೋಲ್ಕತ್ತಾದ ಭಾರತೀಯ ಭಾಷಾ ಪರಿಷತ್ ನೀಡುವ ಪ್ರತಿಷ್ಠಿತ ‘ಕರ್ತೃತ್ವ ಸಮಗ್ರ ಸಮ್ಮಾನ್’ ಪ್ರಶಸ್ತಿಗೆ ಕನ್ನಡದ ಹಿರಿಯ ಲೇಖಕಿ ಹಾಗೂ ಸಾಹಿತಿ ವೈದೇಹಿ ಭಾಜನರಾಗಿದ್ದಾರೆ. ಪ್ರಶಸ್ತಿಯು ಒ
ಹೊಸಪೇಟೆ/ವಿಜಯನಗರ : ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಜಗಜ್ಯೋತಿ ಬಸವಣ್ಣನವರ 893ನೇ ಜಯಂತಿಯನ್ನು ಹೊಸಪೇಟೆಯ ಬಸವೇಶ್ವರ ವೃತ್ತದಲ್ಲಿ ಭಕ್ತಿಭಾವದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವಣ್ಣನವರ ಪುತ್ಥಳಿಗೆ ಹೂಮ
ಕಲಬುರಗಿ: ಕ್ರಿಮಿನಲ್ ಪ್ರಕರಣ ಇರುವ ಹಿನ್ನೆಲೆಯಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರ ಜೊತೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ವೇದಿಕೆ ಹಂಚಿಕೊಳ್ಳಬಾರದು ಎಂದು ರಾಜ್ಯ ನೀತಿ ಮ
ದಾವಣಗೆರೆ : ಒಂದು ಪಕ್ಷದಲ್ಲಿ ಒಂದು ಸಿದ್ಧಾಂತ, ನೈತಿಕತೆ ಇರುತ್ತದೆ. ಪಕ್ಷ ಒಂದು ನಿರ್ಧಾರ ತೆಗೆದುಕೊಂಡರೆ ಅದಕ್ಕೆ ಒಂದು ಕಾರಣವಿರುತ್ತದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿ
ಹೊಸಪೇಟೆ : ನಗರದಲ್ಲಿ ವಿಜಯನಗರ ಜಿಲ್ಲಾ ಪ್ರಜಾ ಜಾಗೃತಿ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಅದನ್ನು ಮುಖ್ಯಮಂತ್ರಿ, ಕಂದಾಯ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರಿಗೆ ರವಾನಿಸಲು ಒತ್ತಾಯಿಸಲಾಯಿತು.
ಕೊಟ್ಟೂರು : ಭಾವೈಕ್ಯತೆ, ಸಹಿಷ್ಣುತೆ ಮತ್ತು ಸೌಹಾರ್ದವನ್ನು ಸಾರುವ ಉಜ್ಜಯನಿ ಸ್ವಾಮಿಯ ಮಹಾ ರಥೋತ್ಸವ ಎ. 21ರಂದು ಸಂಜೆ 5 ಗಂಟೆಯ ನಂತರ ಲಕ್ಷಾಂತರ ಭಕ್ತರ ಭಾಗವಹಿಸುವಿಕೆಯಲ್ಲಿ ವೈಭವದಿಂದ ನೆರವೇರಿತು. 50ಕ್ಕೂ ಹೆಚ್ಚು ಅಡಿ ಎತ್ತರ
ದೇವದುರ್ಗ: ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಮಂಗಳವಾರ ಸಂಜೆ ಗುಡುಗು-ಸಿಡಿಲಿನ ಅಬ್ಬರ ನಡುವೆ ಸಿಡಿಲು ಬಡಿದು ಹತ್ತಿ ಹಾಗೂ ಹುಲ್ಲಿನ ಬಣವೆ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮುದುಕಪ್ಪ ಗೌಡ ಹಾಗೂ ಶಿವರಾಜಪ್ಪ ಗೌಡ ಅವರ ಮ
ಮಡಿಕೇರಿ : ಜಾತ್ಯತೀತ ನೆಲೆಗಟ್ಟಿನಲ್ಲಿ ಉತ್ತಮ ಸಮಾಜ ಸ್ಥಾಪಿಸಬೇಕೆನ್ನುವ ಉದ್ದೇಶದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮುಸ್ಲಿಮರು ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಪರಿಣಾಮ ಅದು ಭರ್ಜರಿ ಬಹುಮ
ಹೈದರಾಬಾದ್, ಎ.21: ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾರ(ಔಟಾಗದೆ 135, 68 ಎಸೆತ, 10 ಬೌಂಡರಿ, 10 ಸಿಕ್ಸರ್)ಅಬ್ಬರದ ಬ್ಯಾಟಿಂಗ್ ಹಾಗೂ ಇಶಾನ್ ಮಾಲಿಂಗ(4-32) ನೇತೃತ್ವದಲ್ಲಿ ಶಿಸ್ತುಬದ್ಧ ಬೌಲಿಂಗ್ ದಾಳಿಯ ಬಲದಿಂದ ಆತಿಥೇಯ ಸನ್ರೈಸರ್ಸ್ ಹೈದರ
ಹೊಸದಿಲ್ಲಿ, ಎ. 21: ಪಾಕಿಸ್ತಾನದ ಮೂಲದ ಭೂಗತ ಪಾತಕಿ ಹಾಗೂ ಐಎಸ್ಐ ಪರ ಕೆಲಸ ಮಾಡುತ್ತಿರುವ ಶಹಝಾದ್ ಭಟ್ಟಿ ಆಣತಿಯಂತೆ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರನ್ನು ದಿಲ್ಲಿ ಪೊಲೀಸ್ನ ವಿಶೇಷ ಘಟಕ ಬಂಧಿಸಿದೆ ಎಂದು ಅಧಿಕಾರಿಗಳು ಮಂಗ
ತ್ರಿಶೂರ್, ಎ.21: ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತಿಕೋಡ್ನಲ್ಲಿ ಪಟಾಕಿ ತಯಾರಿಕಾ ಕಟ್ಟಡವೊಂದರಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಹಾಗೂ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ಸಂದರ್ಭ
ಹೊಸದಿಲ್ಲಿ,ಎ.21: 2025ರ ಎಪ್ರಿಲ್ 22ರಂದು ದಕ್ಷಿಣ ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದಿದ್ದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಓರ್ವ ಸ್ಥಳೀಯ ಕುದುರೆ ಸವಾರ ಸೇರಿದಂತೆ 26 ಜನರು ಮೃತಪಟ್
ಗಾಂಧಿನಗರ: ‘ಲವ್ ಜಿಹಾದ್’ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಗುಜರಾತ್ ಭ್ರಷ್ಟಾಚಾರ ನಿಗ್ರಹ ದಳ (ACB) ಒಬ್ಬ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಿದೆ. ಲಂಚದ ಹಣ ಸ್ವೀ
ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂದು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸ್ಪೀಕರ್ ಯು.ಟಿ. ಖಾದರ್ ಪತ್ರಬರೆದಿದ್ದಾರೆ. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂಬುದು ಹಲವು ವರ್ಷಗಳ ಬ
ವೆಲಿಂಗ್ಟನ್, ಎ.21: ತನ್ನ ನಾಯಕತ್ವದ ಬಗ್ಗೆ ಪಕ್ಷದ ಸಂಸದರು ವಿಶ್ವಾಸ ವ್ಯಕ್ತಪಡಿಸಿ ಬೆಂಬಲಿಸಿರುವುದರಿಂದ ತಾನು ವಿಶ್ವಾಸಮತ ಪರೀಕ್ಷೆಯಲ್ಲಿ ಗೆದ್ದಿರುವುದಾಗಿ ನ್ಯೂಝಿಲ್ಯಾಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಮಂಗಳವಾರ
ಬೆಂಗಳೂರು : ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ನಗರದ ಚಿಕ್ಕಬಾಣವಾರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಬಸವೇಶ್ವರ ನಗರದ ನಾಗರಾಜು(61) ಮೃತಪಟ್ಟ ಸವಾರ ಎಂದು ಗು
ನ್ಯೂಯಾರ್ಕ್, ಎ.21: ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗಳಿಗೆ ಸಂಬಂಧಿಸಿದ ವಿಷಯದ ಕುರಿತು ವಿಶ್ವಸಂಸ್ಥೆ ಮತ್ತು ಭಾರತದ ಉನ್ನತ ಅಧಿಕಾರಿಗಳು ಮಂಗಳವಾರ ನ್ಯೂಯಾರ್ಕ್ನಲ್ಲಿ ಚರ್ಚೆ ನಡೆಸಿರುವುದಾಗಿ ವರದಿಯಾಗಿದೆ. ವಿದೇಶಾಂಗ ವ್
ಮಂಗಳೂರು: ಕಾರಿನಲ್ಲಿ ಪ್ರಯಾಣಿಸುವಾಗ ಸೈಡ್ ಕೊಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಸ್ಸಿ-1 ತ್ವರಿತಗತಿ ನ್ಯಾ
ಬೆಳಗಾವಿ : ಸವದತ್ತಿ ತಾಲೂಕಿನ ನವೀಲುತೀರ್ಥ ಜಲಾಶಯ ಸಮೀಪದ ಗೊರವನಕೊಳ್ಳ–ವಟ್ನಾಳ ಹದ್ದಿಯಲ್ಲಿ ಎಂ-ಸ್ಯಾಂಡ್ ಗಣಿಗಾರಿಕೆ ವೇಳೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಇಬ್ಬರು ಕಾರ್ಮಿಕರು ಮಂಗಳವಾರ ಮೃತಪಟ್ಟಿದ್ದಾರೆ. ಮೃತರನ್ನು
ಮುಂದಿನ ಸುತ್ತಿನ ಕ್ಷೇತ್ರ ಪುನರ್ವಿಂಗಡಣೆಗೆ ಹೊಸ ನಿಯಮಗಳನ್ನು ಪಡೆಯಲು ಮತ್ತು ಲೋಕಸಭಾ ಸ್ಥಾನಗಳನ್ನು 850 ಸ್ಥಾನಗಳಿಗೆ ಹೆಚ್ಚಿಸುವ ಮೂಲಕ ಪ್ರಮುಖ ಬದಲಾವಣೆಗಳನ್ನು ಮಾಡಲು ಸಂವಿಧಾನ ತಿದ್ದುಪಡಿ ಮಸೂದೆಗಳಿಗೆ ಲೋಕಸಭೆಯಲ್ಲಿ
ಉಡುಪಿ: ಮಡಗಾಂವ್ನ ರಾವನ್ಫಾಂಡದಲ್ಲಿ ರಸ್ತೆಗೆ ಓವರ್ ಬ್ರಿಡ್ಜ್ ನಿರ್ಮಾಣಕ್ಕಾಗಿ ಗಿರ್ಡರ್ ಕಾಮಗಾರಿ ಎ.21ರಿಂದ 24ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ವೇಳಾಪಟ್ಟಿಯಲ್ಲ
ಟೆಹರಾನ್, ಎ.21: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಮುಹಮ್ಮದ್ ಬಾಘೆರ್ ಘಾಲಿಬಾಫ್ ಆರೋಪಿಸಿದ್ದು, ಬೆದರಿಕೆಯ ನೆರಳಿನಡಿ ಮಾತು
ಉಡುಪಿ: ಭಾರತದ ಆಧ್ಯಾತ್ಮ ಲೋಕಕ್ಕೆ ಹೊಸ ಚೈತನ್ಯ ನೀಡಿದ ಆದಿಗುರು ಶ್ರೀ ಶಂಕರಾಚಾರ್ಯರು ಭಾರತದ ಆಧ್ಯಾತ್ಮಿಕ ಪರಂಪರೆಯಲ್ಲಿ ಉನ್ನತ ಸ್ಥಾನ ಪಡೆದಿದ್ದಾರೆ ಎಂದು ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯ
ಉಡುಪಿ: 2026ನೇ ಸಾಲಿನ ಸಾಗರ ಕವಚ ಅಣುಕು ಕಾರ್ಯಾಚರಣೆಯ ಮೊದಲ ಆವೃತ್ತಿ ಎ.22ರ 6:00 ಗಂಟೆಯಿಂದ ಎ.23ರ ಸಂಜೆ 6:00 ಗಂಟೆಯವರೆಗೆ ನಡೆಯಲಿದೆ. ಈ ಕಾರ್ಯಾಚರಣೆಯನ್ನು ಭಾರತೀಯ ತಟ ರಕ್ಷಣಾ ಪಡೆ (ಇಂಡಿಯನ್ ಕೋಸ್ಟ್ ಗಾರ್ಡ್) ನಡೆಸಲಿದೆ. ಇದರಲ್ಲಿ ಪಾ
ಹೊಸದಿಲ್ಲಿ,ಎ. 21: ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾರಿಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದರು. ಕಳೆದ ವಾರ ದೇಶವನ್ನುದ್ದೇಶಿಸಿ ಟೆಲಿವಿಶನ್ನಲ್
ಹೊಸದಿಲ್ಲಿ, ಎ. 21: ಮಹಿಳಾ ಮೀಸಲಾತಿ ಕೋಟದೊಳಗೆ ಇತರ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿಯನ್ನು ಕೋರುವ ಖಾಸಗಿ ಮಸೂದೆಯನ್ನು ಸಮಾಜವಾದಿ ಪಕ್ಷವು ಸಂಸತ್ನಲ್ಲಿ ಮಂಡಿಸುವುದಾಗಿ ಅಝಮ್
ಚೆನ್ನೈ,ಎ.21: ತಮಿಳುನಾಡಿಗೆ ವಿಶ್ವಾಸದ್ರೋಹ ಮಾಡಲು ಅಥವಾ ಅದರ ಅಭಿವೃದ್ಧಿಗೆ ಅಡ್ಡಿಪಡಿಸಲು ಪ್ರಯತ್ನಿಸುವ ಯಾರಿಗೇ ಆದರೂ ತಾನು ‘‘ಅಪಾಯಕಾರಿ’’ಯೇ ಆಗಿರುತ್ತೇನೆ ಎಂದು ರಾಜ್ಯದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಗಳವಾರ ಹೇಳ
ಹೊಸದಿಲ್ಲಿ, ಎ. 21: ಹುಟ್ಟು ಅಥವಾ ಸ್ಥಾನಮಾನದ ಕಾರಣಕ್ಕಾಗಿ ದೇವರ ವಿಗ್ರಹವನ್ನು ಮುಟ್ಟುವುದರಿಂದ ನಿಷೇಧಿಸಲ್ಪಟ್ಟಿರುವ ಭಕ್ತನೋರ್ವ ಸಂವಿಧಾನದ ಅಡಿಯಲ್ಲಿ ಹಾಗೆ ಮಾಡಲು ಅವಕಾಶ ಕೋರಬಹುದೇ ಎಂಬುದಾಗಿ ಸುಪ್ರೀಂ ಕೋರ್ಟ್ ಮಂಗಳವಾ
ಆಳಂದ: ಪಟ್ಟಣದ ಹಳೆಯ ತಹಸೀಲ್ದಾರ ಕಚೇರಿ ಆವರಣದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಪ್ರಧಾನ ಮಂತ್ರಿ ರಾಷ
ಆಳಂದ: ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ 893ನೇ ಜಯಂತಿಯನ್ನು ಭಕ್ತಿ ಮತ್ತು ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸಲಾಯಿತು. ಈ ಅಂಗವಾಗಿ ಬಸವಣ್ಣನವರ ಮೂರ್ತಿಯ ಭವ್ಯ ಮೆರವಣಿಗೆ ಗ್ರಾಮದಲ್ಲಿ ಗಮನಸೆಳೆದಿತು.
ಇಖ್ರಾ ಅರಬಿಕ್ ಸ್ಕೂಲ್ನ ವಾರ್ಷಿಕ ಮತ್ತು ಹಾಫಿಝ್ (ಕುರಾನ್ ಕಂಠಪಾಠ) ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
ಜೇವರ್ಗಿ: ತಾಲ್ಲೂಕಿನ ಇಜೇರಿ ಗ್ರಾಮದ ಹೊರವಲಯದಲ್ಲಿ ಇಬ್ಬರು ದಲಿತ ಬಡ ಕುಟುಂಬದ ಅಪ್ರಾಪ್ತ ಸಹೋದರಿಯರು ಸಂಶಯಾಸ್ಪದ ರೀತಿಯಲ್ಲಿ ಬಾವಿಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಆಗ್
ಇಂದಿನ ಭಾರತೀಯ ರಾಜಕೀಯ ಚರ್ಚೆಯಲ್ಲಿ ಜಾರ್ಜ್ ಸೊರೊಸ್ ಹೆಸರು ಆಗಾಗ್ಗೆ ಕೇಳಿಬರುತ್ತದೆ. ಬಿಜೆಪಿ ನಾಯಕರು ಸೊರೊಸ್ ಅವರನ್ನು ಭಾರತದ ಶತ್ರು ಮತ್ತು ಆರ್ಥಿಕ ಯುದ್ಧ ಅಪರಾಧಿ ಎಂದು ಕರೆದಿದ್ದಾರೆ. ಸೊರೊಸ್ ಕಾಂಗ್ರೆಸ್ ಪಕ್ಷದೊಂದ
ಜೇವರ್ಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಾನ್ ಮಾನವತಾವಾದಿ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರ 893ನೇ ಜಯಂತಿಯನ್ನು ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸ
ಕಲಬುರಗಿ: ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಮಹಿಳಾ ಮೀಸಲಾತಿ (ನಾರಿಶಕ್ತಿ ವಂದನ್) ಮಸೂದೆ ಲೋಕಸಭೆಯಲ್ಲಿ ಬಹುಮತ ಪಡೆಯಲು ವಿಫಲವಾಗಿರುವುದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಕಾರಣ ಎಂದು ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮ
ಶಹಾಬಾದ್ : ರಾಜಕೀಯ ಲಾಭಕ್ಕಾಗಿ ಮಹಿಳಾ ಮೀಸಲಾತಿ ವಿಚಾರ ಚರ್ಚೆಯಾಗುತ್ತಿರುವ ಇಂದಿನ ಕಾಲದಲ್ಲೇ, 12ನೇ ಶತಮಾನದಲ್ಲೇ ಮಹಿಳೆಯರಿಗೆ ನೂರಕ್ಕೆ ನೂರರಷ್ಟು ಸ್ವಾತಂತ್ರ್ಯ ಒದಗಿಸಿದ ಜಗತ್ತಿನ ಮೊದಲ ಪ್ರವಾದಿ ಬಸವಣ್ಣನವರು ಎಂದು ಎಸ
ಉಡುಪಿ ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಭೆ
ಸುರಪುರ: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಅಂಗವಾಗಿ ನಗರದಲ್ಲಿ ಬಸವಣ್ಣನವರ ಭಾವಚಿತ್ರದ ಭವ್ಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ನಗರದ ಪಂಚಾಂಗ ಮಠದಿಂದ 103ನೇ ವರ್ಷದ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊ
ಕೊಪ್ಪಳ : ನಡೆಯುತ್ತೋ ಇಲ್ಲವೋ ಎಂಬ ಅನುಮಾನಕ್ಕೆ ತೆರೆ ಬಿದ್ದಿದ್ದು, ಕನಕಗಿರಿ ಉತ್ಸವ–2026ನ್ನು ಮೇ 16 ಮತ್ತು 17ರಂದು ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕನ
ವರ್ಗಾವಣೆ ಆದೇಶ ಪಡೆದ ಪೊಲೀಸ್ ಕಾನ್ಸ್ಟೇಬಲ್ಗಳ ಬಿಡುಗಡೆಗೆ ಸರಕಾರಿ ನಿಯಮ ಅಡ್ಡಿ: ಪೊಲೀಸ್ ಕಮಿಷನರ್ ಸ್ಪಷ್ಟನೆ
ಕುಕನೂರು: ಪಟ್ಟಣದ ಹಳೆ ನಾಡ ಕಾರ್ಯಾಲಯ ಮುಂಭಾಗದಲ್ಲಿ ಇತ್ತೀಚೆಗೆ ತೆರವುಗೊಳಿಸಲಾದ ಅಂಗಡಿಗಳ ವ್ಯಾಪಾರಿಗಳು ತಮ್ಮ ಜೀವನೋಪಾಯದ ಹಿತದೃಷ್ಟಿಯಿಂದ ಅದೇ ಸ್ಥಳದಲ್ಲಿ ಚಿಕ್ಕದಾಗಿ ಅಂಗಡಿಗಳನ್ನು ಪುನಃ ಸ್ಥಾಪಿಸಲು ಅವಕಾಶ ನೀಡುವ
ಶಹಾಬಾದ್ : ನಗರದಲ್ಲಿ ಮಂಗಳವಾರ ಗುಡುಗು-ಮಿಂಚು ಸಹಿತ ಸುರಿದ ಸಾಧಾರಣ ಮಳೆಯಿಂದ ಬಿಸಿಲಿನಿಂದ ಬಸವಳಿದ ಜನರಿಗೆ ವರುಣ ತಂಪು ನೀಡಿದ್ದಾನೆ. ನಗರದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗಿದ್ದು, ಕಳೆದ ಒಂದು ವಾರದಿಂದ ಗರಿಷ್ಠ 44 ಡಿಗ್
ತಿರುವನಂತಪುರಂ, ಎ. 21: ಅಬುಧಾಬಿಯಿಂದ ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ಏರ್ ಅರೇಬಿಯಾ ವಿಮಾನ ಅಬುದಾಬಿಯಿಂದ ಮಂಗಳವಾರ ಹಾರಾಟ ಆರಂಭಿಸುವ ಸಂದರ್ಭ ಹಕ್ಕಿ ಢಿಕ್ಕಿ ಹೊಡೆದಿದೆ ಎಂದು ಶಂಕಿ
ಇಂಫಾಲ, ಎ. 21: ಮಣಿಪುರದಲ್ಲಿ ಇತ್ತೀಚೆಗೆ ಬಾಂಬ್ ಸ್ಫೋಟದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆಯನ್ನು ಪ್ರತಿಭಟಿಸಿ ಇಂಫಾಲದಲ್ಲಿ ನಡೆದ ಪಂಜಿನ ಮೆರವಣಿಗೆಯಲ್ಲಿ ಭದ್ರತಾ ಪಡೆ ಹಾಗೂ ಜನರ ನಡುವೆ ಘರ್ಷಣೆ ನಡೆದಿದೆ. ಬಿಷ್ಣುಪು
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ದೇಶದ 140 ಕೋಟಿ ಜನರನ್ನು ಹಾಗೂ ನಮ್ಮ ಪ್ರಜಾಪ್ರಭುತ್ವದ ಘನತೆಯನ್ನು ಅಪಮಾನಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬ
ಅಹಮದಾಬಾದ್: ಮದುವೆಯೂಟ ಸೇವಿಸಿದ ಬಳಿಕ 400ಕ್ಕೂ ಹೆಚ್ಚು ಅತಿಥಿಗಳು ಅಸ್ವಸ್ಥಗೊಂಡಿರುವ ಘಟನೆ ಗುಜರಾತ್ ನ ದಾಹೋಡ್ ಜಿಲ್ಲೆಯಲ್ಲಿ ನಡೆದಿದೆ. ವಿಷಪೂರಿತ ಆಹಾರ ಸೇವನೆ ಇದಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಪ್ರಾಥಮಿಕ ವಿ
ಬೆಂಗಳೂರು : ನನ್ನ ತಂದೆಗೆ ಮಂತ್ರಿ ಸ್ಥಾನ ಸಿಗುತ್ತದೆ ಎಂಬ ಕಾರಣದಿಂದ ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳು ನನಗೆ ತೊಂದರೆ ಕೊಡಲು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಶಾಸಕರೂ ಆಗಿರುವ ಬಿಡಿಎ ಅಧ್ಯಕ್ಷ ಎನ್.ಎ.ಹಾರಿಸ್ ಪು
ಡೆಹ್ರಾಡೂನ್, ಎ. 21: ತಿಂಗಳಿಗೆ ಕನಿಷ್ಠ 20 ಸಾವಿರ ವೇತನ ಹಾಗೂ 8 ಗಂಟೆ ಕೆಲಸದ ಪಾಳಿಗೆ ಆಗ್ರಹಿಸಿ ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯ ಮೋಟಹಾಲ್ಡು ಪ್ರದೇಶದಲ್ಲಿ ಖಾಸಗಿ ಕೈಗಾರಿಕಾ ಘಟಕದ ನೂರಾರು ಕಾರ್ಮಿಕರು ಸೋಮವಾರ ಧ
ಪಿರಿಯಾಪಟ್ಟಣ : ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇ
ಹೊಸದಿಲ್ಲಿ: ಘೋಷಿತ ಬಾಲಾಪರಾಧಿಯನ್ನು ತಕ್ಷಣವೇ ವೀಕ್ಷಣಾ ಗೃಹಕ್ಕೆ ಸ್ಥಳಾಂತರಿಸುವುದನ್ನು ಖಾತರಿಪಡಿಸುವಲ್ಲಿ ಲೋಪ ತೋರಿದರೆ, ಅದು ಸಂವಿಧಾನದ ವಿಧಿ 21ರ ಗಂಭೀರ ಉಲ್ಲಂಘನೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬಾಲಾಪ
ಹೊಸದಿಲ್ಲಿ: ನ್ಯಾ. ಸ್ವರ್ಣ ಕಾಂತ ಶರ್ಮ ಅವರನ್ನು ಒಳಗೊಂಡಿರುವ ನ್ಯಾಯಾಲಯ ಕಲಾಪದ ವಿಡಿಯೊಗಳನ್ನು ಹಂಚಿಕೊಂಡಿರುವ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಹಾಗೂ ಇನ್ನಿತರ ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು
ಬಂಟ್ವಾಳ: ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ನಾಯಕ ಮುಹಮ್ಮದ್ ನಂದರಬೆಟ್ಟು ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ
ವಾಷಿಂಗ್ಟನ್: ಅಮೆರಿಕ ಪ್ರಬಲ ಸಂಧಾನ ಸ್ಥಾನದಲ್ಲಿದ್ದು, ಇರಾನ್ ನೊಂದಿಗೆ ಅದ್ಭುತ ಒಪ್ಪಂದ ಮಾಡಿಕೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಗಳವಾರ CNBC ಸುದ್ದಿ ಸಂಸ್ಥೆಗೆ ಸಂದರ
“ಟ್ರಂಪ್ ಪರ ಪ್ರಚಾರ ಮಾಡಿ ತಿಳಿಯದೆ ಜನರನ್ನು ದಾರಿ ತಪ್ಪಿಸಿದ್ದೇನೆ”
ಬೆಂಗಳೂರು: ತುಮಕೂರು ನಗರದಲ್ಲಿ ಕಳೆದ ವರ್ಷ ಅಕ್ಟೋಬರ್ನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಕಾನೂನುಬಾಹಿರ ಬೆಟ್ಟಿಂಗ್ನಲ್ಲಿ ತೊಡಗಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ತುಮಕೂ
ಮಂಗಳೂರು:ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದೊಂದು ವರ್ಷದಿಂದ ಕಾನೂನು ಸುವ್ಯವಸ್ಥೆ ತುಂಬಾ ಉತ್ತಮವಾಗಿದೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಸೂಚಿಸಿದ್ದ
ಕಲಬುರಗಿ: 2026-27ನೇ ಸಾಲಿನ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ (NADCP-FMD) ಅಡಿಯಲ್ಲಿ 9ನೇ ಸುತ್ತಿನ ಕಾಲು-ಬಾಯಿ ರೋಗ ಲಸಿಕಾ ಅಭಿಯಾನವನ್ನು ಏಪ್ರಿಲ್ 23ರಿಂದ ಮೇ 24ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ
ರಾಯಚೂರು: ಪಿಂಜಾರ್ ನದಾಫ್ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಬೇಕೆಂದು ಆಗ್ರಹಿಸಿ ಅಖಿಲ ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಹಕ್ಕುಗಳ ಸಂಘದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತ ಕಚೇರಿ ಎದುರು ಪ್ರತ
ಹೊಸದಿಲ್ಲಿ,ಎ.21: ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಎಪ್ರಿಲ್ 2026 ಮುನ್ನೋಟವು ಬಾಂಗ್ಲಾದೇಶದ ತಲಾವಾರು ಜಿಡಿಪಿ ಅಥವಾ ತಲಾದಾಯವು ಭಾರತಕ್ಕಿಂತ ಹೆಚ್ಚಿರಲಿದೆ ಎಂದು ಅಂದಾಜಿಸಿದೆ. ಎ.14ರಂದು ಪ್ರಕಟಗೊಂಡ ಐಎಂಎಫ್ನ ವಿಶ್ವ
ರಾಯಚೂರು: ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಮಲ ಹಾಗೂ ಮೂತ್ರ ವಿಸರ್ಜನೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಜುಬಿನ್ ಮೊಹೊಪಾತ್ರ ತಿಳಿಸಿದ್ದಾರೆ. ಸ್ವಚ್
ಪ್ರಯಾಗ್ರಾಜ್ (ಉ.ಪ್ರ)ಎ.21: ಒಂದು ಹಸು ಮತ್ತು ಎರಡು ಕರುಗಳನ್ನು ವಧಿಸಿದ ಆರೋಪದಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ(ಎನ್ಎಸ್ಎ) ವ್ಯಕ್ತಿಯೋರ್ವನ ಬಂಧನವನ್ನು ಅಲಹಾಬಾದ್ ಉಚ್ಚ ನ್ಯಾಯಾಲಯವು ಎತ್ತಿ ಹಿಡಿದಿದೆ. ಗೋಹತ್ಯೆಯು
ರಾಯಚೂರು: ಸಿಂಧನೂರು ತಾಲ್ಲೂಕಿನಲ್ಲಿ ವಾಸಿಸುತ್ತಿರುವ ವಲಸೆ ಬಂಗಾಳಿ ಸಮುದಾಯದ ಜನರು ಕಳೆದ ಏಳು ದಶಕಗಳಿಂದ ಎದುರಿಸುತ್ತಿರುವ ಮಾನವೀಯ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಅಜಾದ್ ಬಂಗ್ ಆರ್ಮಿ
ಮಂಗಳೂರು: ನಗರದ ಬಂದರ್ ದಕ್ಕೆಯ ಮೀನು ವ್ಯಾಪಾರಿ, ರೌಡಿಶೀಟರ್ ಆರೀಫ್ (46) ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಕೆ-ಕೋಕಾ ಜಾರಿಗೊಳಿಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಆದೇಶಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಬಳಿಕ ವಿಚಾರ
ಟೆಹರಾನ್, ಎ.21: ಇರಾನ್ನಿಂದ ಯಾವುದೇ ನಿಯೋಗ ಇಸ್ಲಾಮಾಬಾದ್ಗೆ ಭೇಟಿ ನೀಡಿಲ್ಲ ಎಂದು ಇರಾನ್ನ ಸರಕಾರಿ ಸ್ವಾಮ್ಯದ ಟಿವಿ ವಾಹಿನಿ ಮಂಗಳವಾರ ಹೇಳಿಕೆ ನೀಡಿದೆ. ಇಲ್ಲಿಯವರೆಗೆ ಇರಾನ್ನಿಂದ, ಮುಖ್ಯ, ದ್ವಿತೀಯ, ಪ್ರಾಥಮಿಕ ಅಥವಾ ಮಾಧ
ರಾಯಚೂರು: ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಪ್ರಧಾನಿಯವರ ಭಾಷಣವನ್ನು ಸಾರ್ವಜನಿಕ ಪ್ರಸಾರ ಸಂಸ್ಥೆಯ ಮೂಲಕ ಪ್ರಸಾರ ಮಾಡಿರುವುದು ದುರುಪಯೋಗವಾಗಿದೆ ಎಂದು ಆರೋಪಿಸಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬ
ಬೀಜಿಂಗ್, ಎ.21: ಹಾರ್ಮುಝ್ ಬಿಕ್ಕಟ್ಟಿನ ಬಗ್ಗೆ ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ ಸೌದಿಯ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಜೊತೆ ಫೋನ್ನಲ್ಲಿ ಮಾತುಕತೆ ನಡೆಸಿದ್ದು ಮಧ್ಯಪ್ರಾಚ್ಯದಲ್ಲಿನ ಯುದ್ಧ ಕೊನೆಗೊಳಿಸುವ ಮತ್ತು ಪ್ರಮ
ರಾಯಚೂರು: ಮಹಿಳಾ ಮೀಸಲಾತಿ ಕಾನೂನು ಮತ್ತು ಕ್ಷೇತ್ರ ಪುನರ್ವಿಂಗಡಣೆ ಮಸೂದೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀದೇವಿ ನಾಯ
ವಾಶಿಂಗ್ಟನ್, ಎ.21: ಇರಾನ್ ಜೊತೆಗಿನ ಬಿಕ್ಕಟ್ಟು `ಮಹಾನ್ ಒಪ್ಪಂದದೊಂದಿಗೆ' ಕೊನೆಗೊಳ್ಳಬಹುದು ಎಂಬ ವಿಶ್ವಾಸವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿದ್ದು ಅಗತ್ಯಬಿದ್ದರೆ ಇರಾನ್ ವಿರುದ್ಧ ಕ್ರಮ ಕೈಗೊಳ
ಹೊಸಪೇಟೆ/ವಿಜಯನಗರ : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮಹಿಳಾ ಮೀಸಲು ಮಸೂದೆಗೆ ಸ್ವಾಗತ ವ್ಯಕ್ತಪಡಿಸಿರುವ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಕವಿತಾ ಈಶ್ವರ್ ಸಿಂಗ್, ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ
ಹೊಸದಿಲ್ಲಿ, ಎ.21: ಭಾರತದ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ದಕ್ಷಿಣ ಆಫ್ರಿಕಾ ವಿರುದ್ಧ ಈಗ ನಡೆಯುತ್ತಿರುವ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಅರ್ಧಶತಕ ಗಳಿಸಿದ ನಂತರ ಐಸಿಸಿ ಮಹಿಳೆಯರ ಟಿ-20 ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಎರಡು
ಹೊಸಪೇಟೆ/ವಿಜಯನಗರ: ಗೊಬ್ಬರದ ಬೆಲೆ ಏರಿಕೆ, ಯೂರಿಯಾ ಅಭಾವ ಹಾಗೂ ಫಾರ್ಮರ್ ಐಡಿ (FID) ನಿಯಮದ ವಿರುದ್ಧ ಜಿಲ್ಲೆಯ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯನಗರ ಜಿಲ್ಲಾ ಘಟಕದ
ಮ್ಯಾಡ್ರಿಡ್, ಎ.21: ಸ್ಪೇನ್ ರಾಜಧಾನಿ ಮ್ಯಾಡ್ರಿಡ್ನಲ್ಲಿ ಸೋಮವಾರ ನಡೆದ ಲಾರೆಸ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಟೆನಿಸ್ ಆಟಗಾರರಿಗೆ ಕೆಂಪು ರತ್ನಗಂಬಳಿಯಿಂದ ಸ್ವಾಗತಿಸಲಾಗಿದ್ದು, ಆರ್ಯನಾ ಸಬಲೆಂಕಾ ಹಾಗೂ ಕಾರ್ಲೊಸ್ ಅಲ್
ವಿಜಯನಗರ (ಹೊಸಪೇಟೆ): ಜಗತ್ತಿಗೆ ಅದ್ವೈತ ಸಿದ್ಧಾಂತ ಪರಿಚಯಿಸಿದ ಜಗದ್ಗುರು ಆದಿ ಶಂಕರಾಚಾರ್ಯರು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಮಹಾನ್ ಚೇತನರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು. ನಗ
ಸಿರುಗುಪ್ಪ: ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ ಎಲ್ಲರನ್ನು ಒಂದೇ ಎಂಬ ಏಕತಾಭಾವಕ್ಕೆ ತಂದ ಮಹಾನ್ ಮಾನವತಾವಾದಿ ಹಾಗೂ ಸಾಂಸ್ಕೃತಿಕ ನಾಯಕ ಬಸವೇಶ್ವರರು ಎಂದು ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಜೆ. ನಾಗೇಂದ್ರ ಗೌಡ ಹೇಳ

24 C