ಭೋಪಾಲ : ಮಧ್ಯಪ್ರದೇಶದಲ್ಲಿಯ ಧಾರ್ಮಿಕ ಮಹತ್ವ ಹೊಂದಿರುವ 19 ನಗರಗಳು ಮತ್ತು ಗ್ರಾಮ ಪಂಚಾಯತ್ ಪ್ರದೇಶಗಳಲ್ಲಿ ಮಂಗಳವಾರದಿಂದ ಮದ್ಯ ನಿಷೇಧ ಜಾರಿಗೊಂಡಿದೆ. ನಿಷೇಧವನ್ನು ‘ವ್ಯಸನಮುಕ್ತಗೊಳಿಸುವ ನಿಟ್ಟಿನಲ್ಲಿ ಐತಿಹಾಸಿಕ ಕ್ರಮ
ಕಲಬುರಗಿ : 2 ತಿಂಗಳಿಂದ ಇಲ್ಲಿನ ಜಿಮ್ಸ್ ಆವರಣದಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡವನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು, ಜಿಮ್ಸ್ ಆಸ್ಪತ್ರೆಯ ಕ್ಯಾಂಪಸ್ ಲ್ಲಿ ಇರಿಸಿದ್ದ ಆಕ್ಸಿಜನ್ ಪೈಪ್ಗಳು ಸೇರ
ಕಲಬುರಗಿ : ಜೇವರ್ಗಿ ತಾಲೂಕಿನ ಆಂದೋಲ ಗ್ರಾಮದ ಭೀಮನಗರದಲ್ಲಿ ಕಳೆದ ಒಂದು ವರ್ಷದಿಂದ ನೀರಿನ ಸಮಸ್ಯೆ ಇದ್ದರು ಕೂಡ ಬಗೆಹರಿಸಿಲ್ಲ. ಕ್ಯಾನಲ್ ಹಾಗೂ ಬೋರವೇಲ್ ನೀರೇ ಸ್ಥಳಿಯರಿಗೆ ಆಸರೆಯಾಗಿತ್ತು. ಬೇಸಿಗೆಯ ಕಾರಣಕ್ಕೆ ಕ್ಯಾನಲ್ ನ
ಮಂಗಳೂರು: ಖ್ಯಾತ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಗಣನೀಯ ಸಾಧನೆ ಮತ್ತು ಸಮಾಜಕ್ಕೆ ನೀಡಿದ ಸುಧೀರ್ಘ ಸೇವೆ, ಕೊಡುಗೆಯನ್ನು ಪರಿಗಣಿಸಿ ನಗರದ ಹೋಟೆಲ್ ಮೋತಿಮಹಲ್ ಸಭಾಂಗಣದಲ್ಲಿ ಇತ್ತೀಚ
ಬೆಂಗಳೂರು : ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಹಗರಣ ವ್ಯವಸ್ಥಿತವಾಗಿ ನಡೆದಿದ್ದು, 9 ಸುಳ್ಳುಗಳನ್ನು ಹೇಳಿದ್ದಾರೆ. ಹೀಗಾಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಈ ಹೋರಾಟವನ್ನು ಬಿಜೆಪಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿದೆ ಎ
ಮಂಗಳೂರು: ನಗರದ ಕೋಡಿಯಾಲಬೈಲ್ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಜಾಮರ್ ಅಳವಡಿಸಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ಸಾರ್ವಜನಿಕರ ಆಕ್ರೋಶದ ಬಳಿಕ ಹೊಸದಿಲ್ಲಿಯ ಟೆಲ
ಮಂಗಳೂರು: ಸಾಣೂರು ಬಿಕರ್ಣಕಟ್ಟೆ ಹೆದ್ದಾರಿ ಅಗಲೀಕರಣಕ್ಕಾಗಿ ವಾಮಂಜೂರಿನ ಮಂಗಳ ಜ್ಯೋತಿಯಲ್ಲಿ ನೂರಾರು ವರ್ಷಗಳಿಂದ ವಾಸವಾಗಿರುವ ಕೊರಗ ಸಮುದಾಯದ ಕುಟುಂಬಗಳನ್ನು ಬೀದಿಗೆ ತಳ್ಳುವ ಮಹಾನಗರ ಪಾಲಿಕೆ ಮತ್ತು ರಾಷ್ಟ್ರೀಯ ಹೆದ್
ಕಲಬುರಗಿ : ನಗರ ಹೊರವಲಯದ ಸೈಯದ್ ಚಿಂಚೋಳಿ ಕ್ರಾಸ್ನ ಮಹಾದೇವಿ ತಾಯಿ ವೃದ್ಧಾಶ್ರಮದಲ್ಲಿ ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಲಿಂಗೈಕೆ ಡಾ.ಶಿವಕುಮಾರ ಮಹಾಸ್ವಾಮೀಜಿಯವರ 118 ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪತ್ರಕರ್ತ ಭೀಮಾ
ಕಲಬುರಗಿ: ಆಳಂದ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಭಾನುವಾರ ಯುಗಾದಿ ಹಬ್ಬವನ್ನು ಆಚರಿಸಿದರೆ ಸೋಮವಾರ ಈದ್-ಉಲ್-ಫಿತ್ರ್ ಹಬ್ಬವು ಸಡಗರ ಸಂಭ್ರಮದೊoದಿಗೆ ಆಚರಿಸಲಾಯಿತು. ಈದ್-ಉಲ್-ಫಿತ್ರ್ ಪ್ರಯುಕ್ತ ಸೋಮವಾರ ಬೆಳಗಿನ ಜಾವ ಆ
ಮಂಗಳೂರು , ಎ.1: ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ (ಎಫ್ಎಂಸಿಐ) ಪದವಿ ಪ್ರದಾನ ಸಮಾರಂಭ 2025ರ ಎ. 3 ರಿಂದ 5 ರವರೆಗೆ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್ನಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದ ಸಂ
ಬೆಂಗಳೂರು : ಹಾಲು, ವಿದ್ಯುತ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ನಾಳೆ(ಎ.2) ಇಲ್ಲಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿಯಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿ
ಮಂಗಳೂರು : ಹೊಸದಿಲ್ಲಿಯ ಕೇಂದ್ರ ಸಾಹಿತ್ಯ ಅಕಾಡೆಮಿಯ ಪಶ್ಚಿಮ ವಲಯ ಪ್ರಾದೇಶಿಕ ಭಾಷಾ ಸಮಿತಿ ಮುಖ್ಯಸ್ಥರಾಗಿ ಕವಿ, ಸಾಹಿತಿ ಮೆಲ್ವಿನ್ ರೊಡ್ರಿಗಸ್ ಇತ್ತೀಚೆಗೆ ನೇಮಕಗೊಂಡಿದ್ದಾರೆ. 24 ರಾಷ್ಟ್ರೀಯ ಭಾಷೆಗಳ ಸಾಹಿತ್ಯದ ಶ್ರೇಯೋಭ
ಬೆಂಗಳೂರು : ಕೊನೆಗೂ ಬಿಜೆಪಿಯವರು ಬೆಲೆ ಏರಿಕೆಯ ಬಗ್ಗೆ ಮಾತನಾಡುವ ಮನಸ್ಸು ಮಾಡಿದ್ದು ಉತ್ತಮ ಬೆಳವಣಿಗೆ. ಬಿಜೆಪಿಯವರು ಅಸಲಿಗೆ ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರ ಸರಕಾರದ ವಿರುದ್ಧ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್
ಸುರತ್ಕಲ್: ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಸೇರಿ ನಾಲ್ವರಿಗೆ 2024ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪಟ್ಟಿಗೆ ಆಯ್ಕೆಯಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿನ ಸೇವೆಯನ್ನು ಪರಿಗಣಿಸಿ ಸುರತ್ಕಲ
ಫೋಝ್ ಡೂ ಈಗ್ವಾಸೂ (ಬ್ರೆಝಿಲ್): ಲಕ್ಷ್ಯ ಚಾಹರ್ರ ಸೋಲಿನೊಂದಿಗೆ ಭಾರತವು ತನ್ನ ವಿಶ್ವ ಬಾಕ್ಸಿಂಗ್ ಕಪ್ 2025 ಅಭಿಯಾನವನ್ನು ನಿರಾಶಾದಾಯಕವಾಗಿ ಆರಂಭಿಸಿದೆ. ಚಾಹರ್ ರನ್ನು 80 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಬ್ರೆಝಿಲ್ ನ ವಾಂಡರ್
ಉಳ್ಳಾಲ: ಮಾಡೂರಿನ ಜನತೆಯ ಬಹು ಬೇಡಿಕೆಯಾಗಿದ್ದ ಸರಕಾರಿ ಶಾಲೆಯನ್ನು ಆಂಗ್ಲಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸುವ ಯೋಜನೆಗೆ ಶಾಸಕ ಹಾಗೂ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಗ್ರೀನ್ ಸಿಗ್ನಲ್ ನೀಡಿದ್ದು, ತನ್ನ ವೇತನದಿಂದ ಒಂದು
ಹೊಸದಿಲ್ಲಿ: ಅಹ್ಮದಾಬಾದ್ ನಲ್ಲಿ ಮಹಾತ್ಮಾ ಗಾಂಧಿಯವರು ಸ್ಥಾಪಿಸಿದ ಸಾಬರಮತಿ ಆಶ್ರಮವನ್ನು ಪುನರಾಭಿವೃದ್ಧಿಗೊಳಿಸುವ ಗುಜರಾತ್ ಸರಕಾರದ ಯೋಜನೆಯನ್ನು ಪ್ರಶ್ನಿಸಿ ಗಾಂಧೀಜಿಯವರ ಮರಿಮೊಮ್ಮಗ ತುಷಾರ ಗಾಂಧಿಯವರು ಸಲ್ಲಿಸಿದ
ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಎಂದು ಅಧಿಸೂಚಿತ 101 ಜಾತಿಗಳ ಜನರ ಸಾಮಾಜಿಕ - ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿ ಗತಿ ಬಗ್ಗೆ ನಿಖರವಾದ ಯಾವುದೇ ಡೇಟಾ ಇಲ್ಲದಿರುವುದ ರಿಂದ, ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ
ಲಂಡನ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬುಧವಾರ ಯುರೋಪಿಯನ್ ಯೂನಿಯನ್ ಸದಸ್ಯ ರಾಷ್ಟ್ರ ಹಂಗರಿಗೆ ಭೇಟಿ ನೀಡಲಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ, ಅವರನ್ನು ಬಂಧಿಸುವಂತೆ ಆಮ್ನೆಸ್ಟಿ ಇಂಟರ್ನ್ಯಾಷನಲ್ ಹಂಗರಿ ರ
ಉಡುಪಿ, ಎ.1: ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ನಲ್ಲಿ ಸಿಡಿಎಸ್ಎಲ್ ಇನ್ವೆಸ್ಟರ್ ಪ್ರೆಟೆಕ್ಷನ್ ಫಂಡ್ (ಸಿಡಿಎಸ್ಎಲ್ ಐಪಿಎಫ್) ಸಂಸ್ಥೆಯು ವಿದ್ಯಾರ್ಥಿಗಳಿಗೆ ಹೂಡಿಕೆ ಜಾಗೃತಿ ಕಾರ್ಯಕ್ರಮ ವನ್ನು ಆಯೋಜಿಸಿ
ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಸೂತ್ರಧಾರಿಗಳಲ್ಲಿ ಒಬ್ಬನೆನ್ನಲಾದ ಟೈಗರ್ ಮೆಮೊನ್ಗೆ ಸೇರಿದ 14 ಆಸ್ತಿಗಳನ್ನು ಕೇಂದ್ರ ಸರಕಾರಕ್ಕೆ ಹಸ್ತಾಂತರಿಸುವಂತೆ ಮುಂಬೈನ ವಿಶೇಷ ನ್ಯಾಯಾಲಯವೊಂದು ಮಂಗಳವಾರ ಆದೇಶಿಸಿದೆ. ಟಾಡಾ
ಉಡುಪಿ, ಎ.1: ರತ್ನಂ ಮೂವೀಸ್ ಬ್ಯಾನರ್ ಅಡಿಯಲ್ಲಿ ಪಿ ಮೂರ್ತಿ ನಿರ್ಮಿಸಿ, ಒರಟ ಶ್ರೀ ನಿರ್ದೇಶಿಸಿದ ‘ಕೋರ’ ಚಿತ್ರ ಇದೇ ಎ.18ರಂದು ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ಮಾಪಕ ಪಿ.ಮೂರ್
ಬೆಂಗಳೂರು : ಕರ್ನಾಟಕ ಸರಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಏಪ್ರಿಲ್ 1, 2025 ರಿಂದ ಜಾರಿಗೆ ಬರುವಂತೆ ಶೇ.21.17% ಕ್ಕೆ ಹೆಚ್ಚಿಸಿದೆ. ಇದರ ಪರಿಣಾಮವಾಗಿ ಡೀಸೆಲ್ ಲೀಟರ್ ಗೆ 2 ರೂ. ಬೆಲೆ ಏರಿಕೆಯಾಗಿದೆ. ತೆರಿಗೆ ಹೆಚ್ಚಳದ ನಂತರ ಡ
ಮಣಿಪಾಲ, ಎ.1: ಯುವಕನೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಮಣಿಪಾಲ ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಮಾ.27ರಂದು ಮಣಿಪಾಲ ಪೊಲೀಸ್ ಕಾನ್ಸ್ಟೇಬಲ್ ಶರಣ ಬ
ಸೂರ್ಯಕುಮಾರ್ | PC : NDTV ಮುಂಬೈ: ಟಿ20 ಕ್ರಿಕೆಟ್ ನಲ್ಲಿ 8,000 ರನ್ ಪೂರೈಸಿದ ಭಾರತದ 5ನೇ ಆಟಗಾರ ಎನಿಸಿಕೊಂಡಿರುವ ಸೂರ್ಯಕುಮಾರ್ ಮಹತ್ವದ ಮೈಲಿಗಲ್ಲು ತಲುಪಿದ್ದಾರೆ. ಸೋಮವಾರ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್
ಬ್ರಹ್ಮಾವರ, ಎ.1: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬ್ರಹ್ಮಾವರದ ಬಿರಿಯಾನಿ ಪಾಯಿಂಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ 8.30ರ ಸುಮಾರಿಗೆ ನಡೆದಿದೆ.
ತಿರುವನಂತಪುರ,ಎ.1: ಮೋಹನಲಾಲ್ ಅಭಿನಯದ ಚಿತ್ರ‘ಎಲ್2:ಎಂಪುರಾನ್’ ಮಾ.27ರಂದು ಬಿಡುಗಡೆಗೊಂಡ ಬಳಿಕ ಬಲಪಂಥೀಯರ ನಿರಂತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಿರ್ಮಾಪಕರು ಚಿತ್ರದಲ್ಲಿ ಒಟ್ಟು 2.08 ನಿಮಿಷಗಳ 24 ‘ಸ್ವಯಂಪ್ರೇರಿತ ಕಡಿತ’ಗಳ
ಕುಂದಾಪುರ, ಎ.1: ಸಿದ್ದಾಪುರ-ಹೊಸಂಗಡಿ ರೋಟರಿ ಕ್ಲಬ್ನ ಸಣ್ಣಯ್ಯ ಯಡಿಯಾಳ ಸಭಾಭವನದ ಮುಂಭಾಗದ ಅರವಿಂದ ಶೆಟ್ಟಿ ಅವರ ಜಾಗದಲ್ಲಿ ಲಿಂಗಮುದ್ರೆ ಕಲ್ಲು ಪತ್ತೆಯಾಗಿದೆ. ಸಿದ್ಧಾಪುರದ ವಾಸುಕಿ ಕ್ಲಿನಿಕ್ನ ಡಾ.ಜಗದೀಶ್ ಶೆಟ್ಟಿ ಅವರಿ
ಬಾರ್ಬಡೋಸ್ : ನಾಲ್ಕು ವರ್ಷಗಳ ನಂತರ ಕ್ರೆಗ್ ಬ್ರಾತ್ ವೇಟ್ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ನಾಯಕತ್ವವನ್ನು ತ್ಯಜಿಸಿದ್ದಾರೆ. ಶಾಯ್ ಹೋಪ್ ಟಿ20 ತಂಡದ ನಾಯಕನಾಗಿ ನೇಮಕಗೊಂಡಿದ್ದಾರೆ ಎಂದು ಕ್ರಿಕೆಟ್ ವೆಸ್ಟ್ ಇಂಡೀಸ್(ಸಿಡ
ಕುಂದಾಪುರ, ಎ.1: ಶಾಂತಿ ಹಾಗೂ ಸೌಹಾರ್ದತೆಯನ್ನು ಸಾರುವ ರಂಝಾನ್ ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳುವ ಸೌಹಾರ್ದ ಔತಣ ಕೂಟ ಸಮಾಜದಲ್ಲಿನ ಬಾಂಧವ್ಯ ಹಾಗೂ ಸಾಮರಸ್ಯಕ್ಕೆ ಇನ್ನಷ್ಟು ಶಕ್ತಿ ನೀಡುತ್ತದೆ. ಇಂತಹ ಕಾರ್ಯಕ್ರಮಗಳ ಮೂಲಕ ಊರಿ
ಕೌಲಲಾಂಪುರ: ಮಲೇಶ್ಯಾದ ರಾಜಧಾನಿ ಬಳಿ ಗ್ಯಾಸ್ ಪೈಪ್ಲೈನ್ ಸೋರಿಕೆಯ ಹಿನ್ನೆಲೆಯಲ್ಲಿ ಸ್ಥಳೀಯರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದ್ದು 100ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ಅಗ್ನಿಶಾಮಕ ದಳದ ಅಧಿಕಾರಿಗಳು
ಸೆಹ್ವಾಗ್ | PC : PTI ಹೊಸದಿಲ್ಲಿ: ಅತ್ಯಂತ ಶ್ರೀಮಂತ ಕ್ರಿಕೆಟ್ ಟೂರ್ನಿ 2025ರ ಆವೃತ್ತಿಯ ಐಪಿಎಲ್ ನಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕನಸಿನ ಆರಂಭ ಪಡೆದಿದೆ. ಹಾಲಿ ಚಾಂಪಿಯನ್ ಕೋ
ಕುಂದಾಪುರ, ಎ.1: ಚಿತ್ತೂರು ಮುಸ್ಲಿಂ ಬಾಂಧವರು, ಈದುಲ್ ಫಿತ್ರ್ ಹಬ್ಬವನ್ನು ಎಂಡೋ ಸಲ್ಫಾನ್ ಬಾಧಿತ ಕುಟುಂಬದ ನಿವಾಸಕ್ಕೆ ತೆರಳಿ ಕಿಟ್, ಹಣ್ಣು-ಹಂಪಲು, ಪಾನಿಯ ನೀಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಆಲೂರು ಗ್ರಾಮದ ಹೊಯ
ಹೊಸದಿಲ್ಲಿ: ಕಳೆದ ಹತ್ತು ತಿಂಗಳುಗಳಿಂದಲೂ ಬಾಕಿಯಿರುವ ಆಡಳಿತಾರೂಢ ಬಿಜೆಪಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಪ್ರಸಕ್ತ ಸಂಸತ್ ಅಧಿವೇಶನ ಮುಗಿದ ತಕ್ಷಣ ಆರಂಭಗೊಳ್ಳಲಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಚುನಾವಣಾ ಪ್ರಕ್ರಿಯ
ವಾಷಿಂಗ್ಟನ್: ಅಮೆರಿಕವು ಎಲ್ಲಾ ದೇಶಗಳ ಮೇಲೆ ಸುಂಕವನ್ನು ವಿಧಿಸುತ್ತದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಸುಂಕವನ್ನು ಸಾರ್ವತ್ರಿಕವಾಗಿ ವಿಧಿಸಲಾಗುವುದು. ನಾವು ಎಲ್ಲಾ ದೇಶಗಳೊಂದಿಗೆ ಪ್ರಾರಂಭಿಸುತ್ತೇ
ಚಂಡಿಗಡ: ಪಂಜಾಬಿನ ಮೊಹಾಲಿ ನ್ಯಾಯಾಲಯವು 2018ರ ಅತ್ಯಾಚಾರ ಪ್ರಕರಣದಲ್ಲಿ ಸ್ವಘೋಷಿತ ಬೋಧಕ ಪಾದ್ರಿ ಬಜಿಂದರ್ ಸಿಂಗ್ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ‘ಯೇಶು ಯೇಶು ಪ್ರವಾದಿ’ ಎಂದೇ ಜನಪ್ರಿಯನಾಗಿರುವ ಸಿಂಗ್(42) ದೋಷಿ ಎಂದು
ಖಾರ್ಟೌಮ್: ಸುಡಾನ್ ನ ಉತ್ತರ ದಾರ್ಫುರ್ ರಾಜ್ಯದಲ್ಲಿ ನಿರಾಶ್ರಿತರ ಶಿಬಿರದ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು ಇತರ 7 ಮಂದಿ ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ಎಎಫ್ಪಿ ಸು
ಅಹ್ಮದಾಬಾದ್: ಗುಜರಾತಿನ ಬನಾಸ್ಕಾಂತಾ ಜಿಲ್ಲೆಯ ದೀಸಾದಲ್ಲಿಯ ಪಟಾಕಿ ಕಾರ್ಖಾನೆ ಮತ್ತು ಗೋದಾಮಿನಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 17 ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷ
ಜೆರುಸಲೇಂ: ವ್ಯಾಪಕ ಟೀಕೆಯ ಹಿನ್ನೆಲೆಯಲ್ಲಿ ನೌಕಾಪಡೆಯ ಮಾಜಿ ಕಮಾಂಡರ್ ವೈಸ್ ಅಡ್ಮಿರಲ್ ಎಲಿ ಶಾರ್ವಿತ್ ರನ್ನು ಭದ್ರತಾ ಏಜೆನ್ಸಿ ಮುಖ್ಯಸ್ಥರನ್ನಾಗಿ ನೇಮಕ ಮಾಡುವ ನಿರ್ಧಾರವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹ
ಕಾರ್ಕಳ, ಎ.1: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ(44) ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್ ಇಂದು ಜಾಮೀನು ನೀಡಿ ಆದೇಶಿಸಿದೆ. ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ಎರಡ
ಟೆಹ್ರಾನ್: ಇರಾನ್ ಗುರಿಯಾಗಿಸಿ ಅಮೆರಿಕ ದಾಳಿ ನಡೆಸುವ ಮೊದಲೇ ಹಿಂದೂ ಮಹಾಸಾಗರದಲ್ಲಿರುವ ಅಮೆರಿಕ- ಬ್ರಿಟನ್ ಜಂಟಿ ಸೇನಾನೆಲೆ ಡಿಯೆಗೊ ಗ್ರಾಸಿಯಾದ ಮೇಲೆ ಮುನ್ನೆಚ್ಚರಿಕೆಯ ದಾಳಿ ನಡೆಸುವುದಾಗಿ ಇರಾನ್ ಪ್ರತಿಜ್ಞೆ ಮಾಡಿರುವು
ಬೆಂಗಳೂರು : ಖಾಸಗಿ ಮತ್ತು ಅನುದಾನಿಕ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ(ಆರ್ ಟಿಇ) ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸುವ ಕುರಿತಾಗಿ ಶಿಕ್ಷಣ ಇಲಾಖೆಯು ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಆನ್ಲೈನ್ ಅರ್ಜಿಗಳನ್ನು ಸಲ್ಲ
ಮಂಗಳೂರು, ಎ.1: ನಗರದ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್ನಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಎ.3ರೊಳಗೆ ಈ ಸಮಸ್ಯೆ ಬಗೆಹರಿಸಿದ್ದರೆ ಎ.4ರಂದು ರಾಸ್ತಾ ರೋಕೋ ನಡೆಸಿ ಜೈಲ್ಗೆ ಮುತ್ತಿಗೆ ಹಾಕಲಾಗುವುದು
ಉಡುಪಿ, ಎ.1: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿಗೆ ಸೇರಿದ ಒಟ್ಟು 40 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ
ಉಡುಪಿ, ಎ.1: ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಗೆ ಅಡಚಣೆ ಯಾಗುವ ಬೈಂದೂರು-ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿಯ ತಗ್ಗರ್ಸೆ ಗ್ರಾಮದ 153 ಮರಗಳು, ಯಳಜಿತ್ ಗ್ರಾಮದ 600 ಮರಗಳು, ಗೋಳಿಹೊಳೆ ಗ್ರಾಮದ 1242 ಮರಗಳು ಹಾಗೂ ಜಡ್ಕಲ್
ಸುರಪುರ : ಜಿಲ್ಲೆಯಲ್ಲಿನ ಬ್ಯಾಂಕುಗಳಲ್ಲಿ ಸಾರ್ವಜನಿಕರಿಗೆ ಸಕಾಲದಲ್ಲಿ ಸಾಲ ನೀಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದಿಂದ ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಬಳಿ ರಾಜಾ ವೆ
ತಿರುವನಂತಪುರಂ: ವಿವಾದಿತ ಪಾತ್ರದ ಹೆಸರನ್ನು ಬದಲಿಸುವುದರಿಂದ ಹಿಡಿದು, ಕೃತಜ್ಞತೆಗಳ ಪಟ್ಟಿಯಿಂದ ಕೇಂದ್ರ ಸಚಿವ ಸುರೇಶ್ ಗೋಪಿ ಹೆಸರನ್ನು ಕೈಬಿಡುವವರೆಗೆ ಒಟ್ಟು 24 ದೃಶ್ಯಗಳನ್ನು ಸ್ವಯಂಪ್ರೇರಿತವಾಗಿ ಕೈಬಿಟ್ಟಿರುವ ಮೋಹನ್
ಕಲಬುರಗಿ : ಸಿದ್ಧಗಂಗಾ ಮಠದ ಪೂಜ್ಯ ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಲು ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ ಅವರು ಭಾರತ ಸರ್ಕಾರಕ್ಕೆ ಒತ್ತಾಯಿಸಿದರು. ನಗರದ ಕನ್ನಡ ಭವನದ ಕಲಾ ಸೌಧದಲ್
ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ನಡೆದ ಅತಿಕ್ರಮಣ ತೆರವು ಕಾರ್ಯಾಚರಣೆಯ ವೇಳೆ ತನ್ನ ಗುಡಿಸಲನ್ನು ಬುಲ್ಡೋಝರ್ನಿಂದ ಕೆಡವುವಾಗ ಎಂಟು ವರ್ಷದ ಬಾಲಕಿಯೊಬ್ಬಳು ತನ್ನ ಪುಸ್ತಕಗಳನ್ನು ಹಿಡಿದುಕೊಂಡು ಓಡಿಹೋಗುತ್ತಿರುವ ಇತ್ತೀ
ಕಲಬುರಗಿ : ದಕ್ಷಿಣ ಮತಕ್ಷೇತ್ರ ಶಾಸಕರಾದ ಅಲ್ಲಂಪ್ರಭು ಪಾಟೀಲರು ನಗರದಲ್ಲಿರುವ ನಾಗನಹಳ್ಳಿ ವೃತ್ತದ ಬಳಿಯಲ್ಲಿರುವ ಈದ್ಗಾ ಮೈದಾನದಲ್ಲಿ ರಂಜಾನ್ ಹಿನ್ನೆಲೆಯಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ರಮಝಾನ್
ಹೊಸದಿಲ್ಲಿ: ಎಪ್ರಿಲ್ 2ರಂದು (ಬುಧವಾರ) ಲೋಕಸಭೆಯ ಅನುಮೋದನೆಗಾಗಿ ಪರಿಷ್ಕೃತ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಲಿದ್ದು, ಈ ಮಸೂದೆ ಕುರಿತ ಚರ್ಚೆಗೆ ಸಂಸದೀಯ ಸಮಿತಿಯು ಎಂಟು ಗಂಟೆಗಳ ಕಾಲಾವಧಿಯನ್ನು ನಿಗದಿಗೊಳಿಸಿದೆ. ಆದರೆ, ಈ
ಹೊಸದಿಲ್ಲಿ : ಓಪನ್ AI (ಮುಕ್ತ ಕೃತಕ ಬುದ್ಧಿಮತ್ತೆ) ತಂತ್ರಜ್ಞಾನ ಇನ್ನಷ್ಟು ಮುಂದುವರಿಯುವದರೊಂದಿಗೆ ಸಾಮಾಜಿಕ ಮಾಧ್ಯಮಗಳು ಜಪಾನಿನ ಖ್ಯಾತ ಆ್ಯನಿಮೇಟರ್ ಹಾಗೂ ಸ್ಟುಡಿಯೊ ಘಿಬ್ಲಿಯ ಸಹಸ್ಥಾಪಕ ಹಯಾವೊ ಮಿಯಾಝಾಕಿ ಶೈಲಿಯಲ್ಲಿ AI-
ಉಡುಪಿ, ಎ.1: ಜಿಲ್ಲಾ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ನೀರಾವರಿ ಪಂಪುಸೆಟ್ಗಳ ವಿದ್ಯುದ್ದೀಕರಣಕ್ಕೆ (ವಿದ್ಯುತ್ ಮಾರ್ಗಗಳನ್ನು ಮೆಸ್ಕಾಂ ವತಿಯಿಂದ ನಿರ್ಮಿಸಲು) ಅರ್ಹ ಫಲಾನುಭವಿಗಳಿಂದ
ಉಡುಪಿ, ಎ.1: ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡದ/ಖಾಲಿ ನಿವೇಶನ ಮಾಲಕರು ಹಾಗೂ ಅಧಿಭೋಗದಾರರು ಪೌರಾಡಳಿತ ನಿರ್ದೇಶನಾಲಯದ ಸುತ್ತೋಲೆಯಂತೆ, ಉಡುಪಿ ನಗರಸಭಾ ವ್ಯಾಪ್ತಿಯ ಮಾರುಕಟ್ಟೆ ಬೆಲೆ ಪರಿಷ್ಕರಣೆಯಾಗದೇ ಇರುವುದರಿಂದ, 2024-25ರಲ್
ಉಡುಪಿ, ಎ.1: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯು ಎ.2ರಂದು ಬೆಳಗ್ಗೆ 8:30ಕ್ಕೆ ನಗರದ ಪೊಲೀಸ್ ಕವಾಯತು (ಚಂದು ಮೈದಾನ) ಮೈದಾನದಲ್ಲಿ ನಡೆಯಲಿದೆ. ಉಡುಪಿಯ ನಿವೃತ್ತ ಡಿಎಸ್ಪಿ ರವಿ ನಾಯ್
ಉಡುಪಿ, ಎ.1: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತು ವಾರಿ ಕೇಂದ್ರ ಬೆಂಗಳೂರು ಇದರ ಮುನ್ಸೂಚನೆ ಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಹಳದಿ ಅಲರ್ಟ್ ಜಾರಿಗೊಳಿಸಲಾಗಿದೆ. ಈ ದಿನಗ
ಮಂಗಳೂರು: ರಿವಾಲ್ವರ್ ಅಮಾನತು ರದ್ದುಪಡಿಸಲು ಮುಖ್ಯಮಂತ್ರಿಯ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ಮಂಗಳೂರು ಪೊಲೀಸ್ ಕಮಿಷನರ್ಗೆ ನಕಲಿ ಕರೆ ಮಾಡಿದ ಆರೋಪದಲ್ಲಿ ಕಾಂಗ್ರೆಸ್ ಕಾರ್ಮಿಕ ವಿಭಾಗದ ಇಂಟಕ್ ಕಾರ್ಯಕರ್ತನನ್ನು ಪೊಲೀಸ
ಮಂಗಳೂರು, ಎ.1: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ನೂರ್ ಝಹರಾ ಖಾನಮ್ರಿಗೆ ಜೀವ ಬೆದರಿಕೆ ಹಾಕಿರುವ ಆರೋಪದಡಿ ಇಬ್ಬರ ವಿರುದ್ಧ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.7ರಂದು ಮುಡಾ ಕಚೇರಿಯಲ್ಲಿ ದಲ್ಲಾಲಿಯೊಬ್ಬ
ಕಲಬುರಗಿ : ಸಿದ್ಧಗಂಗಾ ಮಠದ ಲಿಂಗೈಕ್ಯ ಪದ್ಮಭೂಷಣ ಡಾ.ಶಿವಕುಮಾರ್ ಮಹಾಸ್ವಾಮಿಗಳು ಈಗ ಭೌತಿಕವಾಗಿ ನಮ್ಮೊಂದಿಗೆ ಇಲ್ಲ ಆದರೆ ತ್ರಿವಿಧ ದಾಸೋಹದ ಮೂಲಕ ಇಂದಿಗೂ ಅವರು ಕರುನಾಡಿನ ಜನಮಾನಸದಲ್ಲಿ ಜೀವಂತವಾಗಿದ್ದಾರೆ ಎಂದು ಹೈದರಾಬ
ಬೆಳಗಾವಿ: ‘ಶಾಸಕ ಯತ್ನಾಳ್ ಮತ್ತು ನಾವು ಯಾವುದೇ ಕಾರಣಕ್ಕೂ ಬಿಜೆಪಿಯನ್ನು ಬಿಡುವುದಿಲ್ಲ. ಯಾವುದೇ ಸಂದರ್ಭದಲ್ಲಿಯೂ ನಾವು ಹೊಸ ಪಕ್ಷವನ್ನೂ ಕಟ್ಟುವುದಿಲ್ಲ’ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಇಂದಿಲ್ಲಿ
ಉಡುಪಿ, ಎ.1: ಉಡುಪಿ ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಪ್ರತಿಭಟನಾ ಮೆರವಣಿಗೆ ಹಾಗೂ ಏಪ್ರಿಲ್ ಫೂಲ್ ದಿನಾಚರಣೆ ವಿಶಿಷ್ಟವಾಗಿ ಆಚರಿಸಲಾಯಿತು
ಬೆಂಗಳೂರು : ‘ಹದಿನೆಂಟು ಮಂದಿ ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ಅತ್ಯಂತ ಕಠೋರವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಬೇ
ಮಂಗಳೂರು, ಎ.1: ನಗರದಿಂದ ಕೇರಳ ಸಂಪರ್ಕಿಸುವ ರಾ.ಹೆ.66ರ ಹಳೆಯ ನೇತ್ರಾವತಿ ಸೇತುವೆ ಯಲ್ಲಿ (ತಲಪಾಡಿಯಿಂದ ಮಂಗಳೂರಿಗೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದುರಸ್ತಿ ಕಾಮಗಾರಿಯು ಸೋಮವಾರ (ಎ.1) ಆರಂಭಗೊಂಡಿದ್ದು, ಎ.30ರ
ಮಂಗಳೂರು : ವಿಮಾನ ನಿಲ್ದಾಣ ರಸ್ತೆಯ ಐಟಿಐ ಕಾಲೇಜು ಬಳಿ ಸೋಮವಾರ ರಾತ್ರಿ ಸುಮಾರು 10:30ಕ್ಕೆ ರಸ್ತೆ ದಾಟುತ್ತಿದ್ದ ಪದ್ಮನಾಭ ನಾಯಕ್ (69) ಎಂಬವರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರ
ಮಂಗಳೂರು, ಎ.1: ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ ದ.ಕ. ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಮಾರ್ಚ್ನಲ್ಲಿ 1,09,562 ಅರ್ಜಿಗಳು ಸಕಾಲ ಮಿಷನ್ನಡಿ ವಿಲೇವಾರಿಯಾಗಿದೆ. 3,583 ಅರ್ಜಿಗಳು ತಿರಸ್ಕೃತಗೊಂಡಿದೆ. ಶೇ.96ರಷ್ಟು ಅರ್ಜಿ
ಕಲಬುರಗಿ : ಬೆಂಬಲ ಬೆಲೆ ಯೋಜನೆಯಡಿ ಸ್ಥಾಪಿಸಲಾದ ತೊಗರಿ ಖರೀದಿ ಕೇಂದ್ರಗಳಲ್ಲಿ ಪ್ರತಿ ಕ್ವಿಂಟಾಲ್ ತೊಗರಿಗೆ 100 ರೂ. ಹಮಾಲಿ ಮತ್ತು ಪ್ರತಿ ಕ್ವಿಂಟಾಲಿಗೆ 2 ಕೆ.ಜಿ ತೊಗರಿ ರೈತರಿಂದ ಪಡೆಯುತ್ತಿರುವ ದೂರು ಕೇಳಿ ಬರುತ್ತಿದ್ದು, ರೈತ
ಕಲಬುರಗಿ : ಕಲಬುರಗಿ ನಗರವನ್ನು ನಾಗರಿಕ ಸ್ನೇಹಿಯಾಗಿಸಲು, ಸ್ಮಾರ್ಟ್ ಸಿಟಿಯಾಗಿ ರೂಪಿಸುವ ಸಲುವಾಗಿ ಯೋಜನೆಗಳನ್ನು ಹಮ್ಮಿಕೊಳ್ಳಲು ಪೂರ್ವಭಾವಿಯಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್
ಕಲಬುರಗಿ : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೊಗರಿ ಖರೀದಿ ಪ್ರಕ್ರಿಯೆ ಜಿಲ್ಲೆಯಲ್ಲಿ ಈಗಾಗಲೇ ಚಾಲ್ತಿಯಲ್ಲಿದ್ದು, ರೈತರ ಹಿತದೃಷ್ಠಿಯಿಂದ ತೊಗರಿ ಖರೀದಿಗೆ ನೊಂದಣಿಯನ್ನು ಏ.25ರ
ಬೆಂಗಳೂರು : ಜಾತಿ ತಾರತಮ್ಯ ತಡೆಯಲು ರಾಜ್ಯ ಸರಕಾರ ಎ.14ರೊಳಗೆ ‘ರೋಹಿತ್ ಕಾಯ್ದೆ’ ಜಾರಿ ಕುರಿತು ಘೋಷಣೆ ಮಾಡಬೇಕು. ಇಲ್ಲದಿದ್ದರೆ, ಕಾಯ್ದೆಯ ಜಾರಿಗೆ ಒತ್ತಾಯಿಸಿ ರಾಜ್ಯಾದ್ಯಂತ ಎಲ್ಲ ವಿದ್ಯಾರ್ಥಿ ಸಂಘಟನೆಗಳ ಜೊತೆಗೂಡಿ ಜನಾಂದೋ
ಬೀದರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಹೆಸರು ನೋಂದಾಯಿಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವ
ಹೊಸದಿಲ್ಲಿ : 2020 ರ ಈಶಾನ್ಯ ದಿಲ್ಲಿ ಗಲಭೆ ಪ್ರಕರಣದಲ್ಲಿ ದಿಲ್ಲಿಯ ಹಾಲಿ ಕಾನೂನು ಸಚಿವ ಕಪಿಲ್ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಿಸಲು ದಿಲ್ಲಿ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಯಮುನಾ ವಿಹಾರ್ ನಿವಾಸಿ ಮುಹಮ್ಮದ್ ಇಲ್ಯಾಸ್ ಸಲ
ಮಂಗಳೂರು ,ಎ.1: ಮಂಗಳೂರು ವಿಶ್ವವಿದ್ಯಾಲಯದ 43ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಶನಿವಾರ ರಾಜ್ಯದ ಪ್ರಮುಖ ಸಹಕಾರಿ ಧುರೀಣ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾ
ಮಂಗಳೂರು, ಎ.1: ರಾಜ್ಯ ಸರಕಾರದ ವೈಫಲ್ಯದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಕೈಗೊಂಡಿದ್ದು, ಎ.9ರಂದು ಜನಾಕ್ರೋಶ ಯಾತ್ರೆ ಮಂಗಳೂರಿಗೆ ಆಗಮಿಸಲಿದೆಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿ
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಮಂಗಳವಾರದಂದು ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 34, ಮಂಗಳೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾ
ಉದ್ಯಾವರ, ಎ.1: ಇಲ್ಲಿನ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ನಿಯೋಜಿತ ಮುಖ್ಯ ಶಿಕ್ಷಕಿ ರತಿ ಅವರನ್ನು ಇಲಾಖೆಯ ಆದೇಶದಂತೆ ಅವರ ಮೂಲಶಾಲೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮರ್ಣೆ ಇಲ್ಲಿಗೆ ಆತ್ಮೀಯವಾಗಿ ಬೀಳ್ಗೊಡಲಾಯಿತು. ಮುಂದಿನ
ಉಡುಪಿ: ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಾರ್ಯಕರ್ತರು ಸರಕಾರಿ ಸೇವೆಗಾಗಿ ಅಧಿಕಾರಿಗಳ ಬಳಿಗೆ ಹೋದರೇ ಅವರನ್ನು ಕಡೆಗಣಿಸಲಾಗುತ್ತಿದೆ. ಮಣಿಪಾಲ ಠಾಣೆಯ ಸಿಬ್ಬಂದಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದು, ಇದನ್ನು ಪ್ರಶ್ನಿಸಿದ
ಉಡುಪಿ, ಎ.1: ಕರ್ನಾಟಕ ರಾಜ್ಯದ 5,995 ಗ್ರಾಮಪಂಚಾಯತ್ ಗಳೂ ಸೇರಿದಂತೆ, ಭಾರತದಲ್ಲಿ ಒಟ್ಟು 2,55,401 ಗ್ರಾಪಂಗಳು ಕಾರ್ಯ ನಿರ್ವಹಿಸುತ್ತಿದ್ದು, ಇವುಗಳಲ್ಲಿ 16,77,005 ಮಂದಿ ಪಂಚಾ ಯತ್ ಸಿಬ್ಬಂದಿ ಗಳು ದುಡಿಯುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಇ
ಕಲಬುರಗಿ : ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯ ಜ್ಞಾನ ಗಂಗಾ ಆವರಣದಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ನಾತಕೋತ್ತರ ಬಾಲಕರ ವಸತಿ ನಿಲಯದಲ್ಲಿ ತ್ರೀವಿಧ ದಾಸೋಹಿ ಶ್ರೀ ಸಿದ್ಧಗಂಗಾ ಮಠದ ಶ್ರೀ ಶಿವ
ಶಹಾಪುರ : ಇಂದು ಸಂಜೆಯೊಳಗೆ ನೀರು ಬಿಡುವ ನಿರ್ಧಾರ ಕೈಗೊಳ್ಳಬೇಕು, ಇಲ್ಲವಾದರೇ ನಾಳೆ ಯಾದಗಿರಿ ಬಂದ್ ಮಾಡಲಾಗುವುದು ಎಂದು ಮಾಜಿ ಸಚಿವ ರಾಜುಗೌಡ ಎಚ್ಚರಿಸಿದ್ದಾರೆ. ಶಹಾಪುರ ಸಮೀಪದ ಭೀ.ಗುಡಿ ಸರ್ಕಲ್ ನ ರಾಷ್ಟ್ರೀಯ ಹೆದ್ದಾರಿಯ
ಬೆಂಗಳೂರು : ‘ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವೂ ಈಗಾಗಲೇ ಫಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣವೂ ಈಗಾಗಲೇ ಬಿಡುಗಡೆಯಾಗಿದ್ದು, ಶೀಘ್ರವೇ ಫಲಾನುಭವಿಗಳ ಖಾತೆಗೆ ಸಂದಾಯವಾಗಲಿದೆ’ ಎಂದು ಮಹಿಳೆ ಮತ್
ಕಲಬುರಗಿ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದ ಹಿನ್ನಲೆ ನಗರದಲ್ಲಿ ಮಂಗಳವಾರ ಯತ್ನಾಳ್ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿ, ಬಿಜೆಪಿ ಹೈಕಮಾಂಡ್ ವಿರುದ್ಧ ಆಕ್ರೋ
ಕಲಬುರಗಿ : ಇಂದಿನ ಸಮಾಜದ ಕನ್ನಡಿಯಂತಿರುವ ಮತ್ತು ಸಮಾಜದ ಪರಿವರ್ತನೆಗೆ ಸಾಂಸ್ಕೃತಿಕ ಮಾಧ್ಯಮವಾಗಿರುವ ರಂಗಭೂಮಿ ಕ್ಷೇತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದೇ ಮೊದಲ
ಬೀದರ್ : ಔರಾದ್ ನ ಶಾಸಕ ಪ್ರಭು ಚೌವ್ಹಾಣ್ ಅವರು ನೆರೆ ರಾಜ್ಯ ಮಹಾರಾಷ್ಟ್ರ ಮೂಲದವರಾಗಿದ್ದು, ಕರ್ನಾಟಕದಲ್ಲಿ ಬಂದು ನಕಲಿ ದಾಖಲೆ ಸೃಷ್ಟಿ ಮಾಡಿ ನಾಲ್ಕು ಬಾರಿ ಶಾಸಕರಾಗಿ ಕನ್ನಡಿಗರಿಗೆ ಮೋಸ ಮಾಡಿದ್ದಾರೆ ಎಂದು ಕನ್ನಡ ಪರ ಸಂಘಟನ
ಮಂಗಳೂರು : ಸಂತ ಜೋಸೆಫ್ ತಾಂತ್ರಿಕ ವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರತಿಮಾ ಪ್ರದೀಪ್ ಗಟ್ಟಿ ಇವರು ಡಾ.ಕೆ.ಜ್ಯೋತಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಇನ್ವೆಸ್ಟಿಗೇಶನ್ ಆಫ್ ಇನ್ಹಿಬಿಶನ್ ಎಫೆ
ಯಾದಗಿರಿ : ರಾಜ್ಯ ಸರ್ಕಾರ ಅಗತ್ಯ ವಸ್ತುಗಳಬೆಲೆ ಏರಿಕೆ ಮಾಡುವ ಮೂಲಕ ಜನರ ಶಾಪಕ್ಕೆ ಗುರಿಯಾಗಿದೆ ಎಂದು ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಆರೋಪಿಸಿದ್ದಾರೆ. ಶಹಾಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮ
ಕೊಣಾಜೆ: 1987-90ರ ವರ್ಷದಲ್ಲಿ ಮುಡಿಪುವಿನ ಕುರ್ನಾಡು ಪ್ರೌಢಶಾಲೆಯಲ್ಲಿ ಎಂಟನೇ ತರಗತಿ ಯಿಂದ ಹತ್ತನೇ ತರಗತಿಯವರೆಗೆ ಒಟ್ಟಾಗಿ ಕಲಿತ ಆ ಎಲ್ಲಾ ಹಳೆಯ ವಿದ್ಯಾರ್ಥಿಗಳು, ʼಎಂಟರಿಂದ ಹತ್ತು.. ಹೀಗಿತ್ತು.. ಎಂಬ ಕಾರ್ಯಕ್ರಮದಲ್ಲಿ ಭಾಗವಹ
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರವನ್ನು ಹೆಚ್ಚಳ ಮಾಡಿದ್ದ ಬಿಎಂಆರ್ಸಿಎಲ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿದೆ. ಬಿಎಂಆರ್ಸಿಎಲ್ ನಿಯಮಬಾಹಿರವಾಗ
ಲಕ್ನೋ: ವಕೀಲ, ಪ್ರಾಧ್ಯಾಪಕ ಸೇರಿದಂತೆ ಆರು ಜನರ ಮನೆಗಳನ್ನು ಬುಲ್ಡೋಝರ್ ಬಳಸಿ ಕೆಡವಿದ ಉತ್ತರ ಪ್ರದೇಶದ ಬಿಜೆಪಿ ಸರಕಾರದ ಕ್ರಮವನ್ನು ‘ಅಮಾನವೀಯ ಮತ್ತು ಕಾನೂನುಬಾಹಿರ’ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಸಂತ್ರಸ
ಚಾಮರಾಜನಗರ: ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕೇರಳ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766ರ
ಕಲಬುರಗಿ : ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಹೊನ್ನಕಿರಣಗಿ ಗ್ರಾಮದ ಕೆರೆಹೂಳೆತ್ತುವ ಕಾಮಗಾರಿಗೆ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಂವರ್ ಸಿಂಗ್