This is my old photo: Brazilian model reacts after 'vote rigging' allegations in Haryana!
ಬೆಂಗಳೂರು : ರಾಜ್ಯದ ರೈತರಿಂದ ಮೆಕ್ಕೆಜೋಳ ಖರೀದಿಸಿ ಹಣ ಕೊಡದೆ ವಂಚಿಸಿರುವ ತೆಲಂಗಾಣ ರಾಜ್ಯದ ವ್ಯಕ್ತಿಗಳ ಪರವಾಗಿ ನಿಂತಿರುವ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜ
ಬೆಂಗಳೂರು : ರಾಜ್ಯ ಸರಕಾರದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಹಾಗೂ ಉದ್ಯಮಶೀಲತೆ ವೃದ್ದಿಸುವಂತೆ ಮಾಡಲು ಬ್ರಾಹ್ಮಣ ಸಮುದಾಯದ ಸದಸ್ಯರಿಗೆ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ, ಚಾಣಕ್ಯ ಆಡಳಿತ ತರಬೇತಿ ಸೇರಿದಂತೆ ಹಲವು ಯೋಜನೆ
ಬೆಂಗಳೂರು : ವಿಶ್ವ ಸಂಸ್ಥೆಯು ಗೊತ್ತು ಮಾಡಿರುವ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿ
ಬೆಂಗಳೂರು: 'ಸುಭದ್ರೆ' ಹೆಸರಿನ ಹೆಣ್ಣಾನೆಯ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆ ಹೊನ್ನಾಳ್ಳಿಯ ಚನ್ನಬಸಪ್ಪಸ್ವಾಮಿ ಹಿರೇಕಲ್ಮಠ ಸಂಸ್ಥಾನ ಹಾಗೂ ಉಡುಪಿ ಶ್ರೀಕೃಷ್ಣ ಮಠದ ನಡುವಿನ ವಿವಾದ ಕುರಿತ ಅರ್ಜಿಗೆ ಆಕ್ಷೇ
ಬೆಂಗಳೂರು: ನಿಯಮ ಉಲ್ಲಂಘನೆಯ ಹಿನ್ನೆಲೆಯಲ್ಲಿ 20 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ. ಅಂಗನಾವಡಿ ಕಾರ
ಉಡುಪಿ: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಆಯೋಜಿಸಲಾದ ರಾಷ್ಟ್ರ ಮಟ್ಟದ 30ಗಂಟೆಗಳ ಹ್ಯಾಕಥಾನ್-ಹ್ಯಾಕೋತ್ಸವ ಸ್ಪರ್ಧೆಯಲ್ಲಿ ಮೈಸೂರಿನ ಜೆಎಸ್ಎಸ್ ಜ್ಞಾನ ಮತ್ತು ತಾಂತ್ರಿಕ ವಿದ್ಯಾಲಯದ ಕೋಡ್ ಫ
ಬೆಂಗಳೂರು : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.13 ಅಥವಾ 16ರಂದು ಪಥಸಂಚಲನಕ್ಕೆ ಅನುಮತಿ ನೀಡುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್ ) ರಾಜ್ಯ ಸರಕಾರದ ಮುಂದೆ ಬುಧವಾರ ಪ್ರಸ್ತಾವ ಮುಂದಿಟ್ಟಿದೆ. ಪಥಸಂಚನಲಕ್ಕೆ ಅನುಮ
ಕೋಲಾರ : ಕಬ್ಬಿಗೆ ಸೂಕ್ತ ದರ ನಿಗದಿ ಮಾಡುವುದು ಕೇಂದ್ರ ಸರಕಾರವೇ ಹೊರತು ರಾಜ್ಯ ಸರಕಾರ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಎಸ್.ಎನ್.ಸಿಟಿಯಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾ
ಹೈದರಾಬಾದ್, ನ.5: “ಕಾಂಗ್ರೆಸ್ ಇದ್ದರೆ ಮಾತ್ರ ಮುಸ್ಲಿಮರು ಇದ್ದಾರೆ... ಕಾಂಗ್ರೆಸ್ ಇಲ್ಲದಿದ್ದರೆ ನೀವು ಏನೂ ಅಲ್ಲ” ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಜುಬಿಲಿ ಹಿಲ್ಸ್ ವಿಧಾನ
ಬೆಂಗಳೂರು : ಸುಮಾರು 150ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೊಬ್ಬನನ್ನು ಇಲ್ಲಿನ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿ 23.64 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪ
ಸಾಗರ : ಬಾಲಕಿಯ ಗರ್ಭಪಾತ ಮತ್ತು ಪೊಕ್ಸೊ ಪ್ರಕರಣವನ್ನು ಗಮನಕ್ಕೆ ತರದ ಸರಕಾರಿ ವೈದ್ಯೆ ಸೇರಿದಂತೆ 9 ಜನರ ವಿರುದ್ಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಹೆಚ್ಚುವರ
ಹೊನ್ನಾವರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದೇಶದ ರಾಷ್ಟ್ರಗೀತೆ 'ಜನ ಗಣ ಮನ' ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆಯು ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಹೊನ್ನಾ
ಹೊಸದಿಲ್ಲಿ, ನ.5: ದಕ್ಷಿಣ ಆಫ್ರಿಕಾ ‘ಎ’ ತಂಡದ ವಿರುದ್ಧ ರಾಜ್ಕೋಟ್ನಲ್ಲಿ ನ.13ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ‘ಎ’ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಸ್ಥಾನ ಪಡೆದಿಲ್ಲ. ತಿಲಕ್ ವರ್ಮಾ ಭ
ಪಾಟ್ನಾ (ಪಿಟಿಐ): ಬಿಹಾರದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಮುಂಗೇರ್ ಕ್ಷೇತ್ರದ ಜನ ಸುರಾಜ್ ಪಕ್ಷದ ಅಭ್ಯರ್ಥಿ ಸಂಜಯ್ ಸಿಂಗ್ ಬುಧವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬಿಹಾರ ರಾಜ್ಯ ಬಿಜ
Photo : X@BCCIWomen ಹೊಸದಿಲ್ಲಿ, ನ.5: ಭಾರತದ ಮಹಿಳಾ ಕ್ರಿಕೆಟ್ ತಂಡಕ್ಕೆ ಇದೇ ಮೊದಲ ಬಾರಿ ಏಕದಿನ ವಿಶ್ವಕಪ್ ಗೆಲ್ಲಲು ನಾಯಕತ್ವವಹಿಸಿದ್ದ ಹರ್ಮನ್ಪ್ರೀತ್ ಕೌರ್ಗೆ ಜೈಪುರದ ಐತಿಹಾಸಿಕ ನಾಹರ್ಗಢ ಕೋಟೆಯಲ್ಲಿ ಮೇಣದ ಪ್ರತಿಮೆಯ ಮೂಲಕ ಗೌರವ ಸಲ
PC: X ಮೆಲ್ಬರ್ನ್, ನ.5: ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯದ 15 ಸದಸ್ಯರನ್ನು ಒಳಗೊಂಡ ಕ್ರಿಕೆಟ್ ತಂಡವನ್ನು ಬುಧವಾರ ಪ್ರಕಟಿಸಲಾಗಿದ್ದು, ಆರಂಭಿಕ ಆಟಗಾರ ಸ್ಯಾಮ್ ಕಾನ್ಸ್ಟಾಸ್ರನ್ನು ತಂ
ಉಡುಪಿ: ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಸಾಹಿತ್ಯದ ಮೇಲಿನ ಅಭಿರುಚಿ ವಿದ್ಯಾರ್ಥಿಗಳಿಗೆ ಇದ್ದರೆ ಮಾತ್ರ ನಮ್ಮ ನಾಡಿನ ಭಾಷೆ ಉಳಿಯಲು ಸಾಧ್ಯ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಕೇವಲ ಸಂಘ, ಸಂಸ್
ಬೆಂಗಳೂರು : ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಭಾರತ್ ಫೋರ್ಜ್ ಕಂಪನಿಯ ಉಪಾಧ್ಯಕ್ಷ ಮತ್ತು ಜಂಟಿ ವ್ಯವಸ್ಥಾಪಕ ನಿರ್ದೇಶಕ ಅಮಿತ್ ಕಲ್ಯಾಣಿ ಅವರನ್ನ
Photo : PTI ಹೊಸದಿಲ್ಲಿ, ನ.5: ಭಾರತದ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ವಿಶ್ವಕಪ್ ಗೆಲುವಿನಲ್ಲಿ ಮಹತ್ವದ ಕೊಡುಗೆ ನೀಡಿರುವ ವಿಕೆಟ್ಕೀಪರ್-ಬ್ಯಾಟರ್ ರಿಚಾ ಘೋಷ್ ಗೆ ಶನಿವಾರ ಈಡನ್ಗಾರ್ಡನ್ಸ್ನಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲ
ಬೆಂಗಳೂರು/ಬೆಳಗಾವಿ : ಕಬ್ಬಿಗೆ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಸೇರಿದಂತೆ ವಿವಿಧೆಡೆಗಳಲ್ಲಿನ ರೈತರ ಹೋರಾಟ ತೀವ್ರಗೊಂಡಿದೆ. ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ‘ಕರ್ನಾ
ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ ಜನಾಂಗದ 2024-25 ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮ
ಮೆಕ್ಸಿಕೋ ಸಿಟಿ, ನ.5: ಮೆಕ್ಸಿಕೋ ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೆಕ್ಸಿಕೋದ ಅಧ್ಯಕ್ಷೆ ಕ್ಲಾಡಿಯಾ ಶೀನ್ಬಾಮ್ ಅವರನ್ನು ವ್ಯಕ್ತಿಯೊಬ್ಬ ತಬ್ಬಿಕೊಳ್ಳಲು ಮತ್ತು ಚುಂಬಿಸಲು ಪ್ರಯತ್ನಿಸಿದ ಘಟನೆ ಮಂಗ
ಬೀದರ್ : ಡಿಜಿಟಲ್ ಖಾತೆ ಮಾಡಲು ಲಂಚ ಪಡೆಯುವಾಗ ಪಿಡಿಒ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಔರಾದ್ ತಾಲೂಕಿನ ಧೂಪತಮಹಾಗಾಂವ್ ಪಂಚಾಯತಿಯಲ್ಲಿ ನಡೆದಿದೆ. ಔರಾದ್ ತಾಲೂಕಿನ ಧೂಪತಮಹಾಗಾಂವ್ ಪಂಚಾಯತ್ ಪಿಡಿಒ
ಇಸ್ಲಾಮಾಬಾದ್, ನ.5: ನಂಕಾನಾ ಸಾಹಿಬ್ ನಲ್ಲಿ ಗುರುನಾನಕ್ ದೇವ್ ಅವರ ಜನ್ಮ ವಾರ್ಷಿಕೋತ್ಸವದ ಆಚರಣೆಗೆ ಹಾಜರಾಗಲು ಮಾನ್ಯ ವೀಸಾಗಳನ್ನು ಹೊಂದಿದ್ದರೂ 300ಕ್ಕೂ ಹೆಚ್ಚು ಹಿಂದು ಮತ್ತು ಸಿಖ್ ಯಾತ್ರಾರ್ಥಿಗಳಿಗೆ ಗಡಿಯಲ್ಲಿ ಪ್ರವೇಶವನ
‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಪುಸ್ತಕ ಬಿಡುಗಡೆ
ಬೆಂಗಳೂರು : ಇಪಿಎಫ್ಒ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಹಣ ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಇಲ್ಲಿನ ಕಬ್ಬನ್ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೊಸೈಟಿಯ ಸಿಇಒ ಗೋಪಿನಾಥ್
‘ಶರಾವತಿ ಅರಣ್ಯ ಬಿಡುಗಡೆ ಪ್ರಸ್ತಾವನೆ: ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಸಲ್ಲಿಸಲು ಸಮ್ಮತಿ’
ಮಂಗಳೂರು: ಪಾವಂಜೆ ಮೇಳದ ಕಲಾವಿದ, ಪ್ರಬಂಧಕ ಯಕ್ಷ ರಾಮ ಬಿರುದಾಂಕಿತ ಮಾಧವ ಬಂಗೇರ ಕೊಳತ್ತಮಜಲು ಅವರಿಗೆ ಕದ್ರಿ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕದ್ರಿ ಯಕ್ಷ ಬಳಗದ ಪಾವಂಜೆ ಮೇಳದ ಸೇವೆ ಆಟದ ವೇದಿಕೆಯಲ್ಲಿ ಕದ್ರಿ ಕಂಬಳ ಗುತ್
ಮಮ್ದಾನಿಯವರ ವಿಜಯೋತ್ಸವದ ಭಾಷಣ ಉಲ್ಲೇಖ
ಹೊಸದಿಲ್ಲಿ, ನ.5: ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನ.14ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಬುಧವಾರ ಪ್ರಕಟಿಸಲಾಗಿದ್ದು, ರಿಷಭ್ ಪಂತ್ ಪುನರಾಗಮನ ಮಾಡಿ
ಮಲ್ಪೆ: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ನಿರ್ದೇಶನದಂತೆ ಉಮೀದ್(UWMEED) ಪೋರ್ಟಲ್ ಹಾಗೂ ಅದರಲ್ಲಿ ವಕ್ಫ್ ಆಸ್ತಿಗಳನ್ನು ಅಪ್ಲೋಡ್ ಮಾಡುವ ಬಗ್ಗೆ ವಕ್ಫ್ ಸಂಸ್ಥೆಗಳಿಗೆ ಮಾಹಿತಿ ಕಾರ್ಯಗಾರವನ್ನು ಬುಧವಾರ ಮಲ್ಪೆ ಜಾಮಿಯಾ ಮಸೀದಿಯಲ್
ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ನಗರದ ಕುಂಟಿಕಾನ ನಿವಾಸಿ ಶಬರೀಶ್ ಯಾನೆ ಶಬರಿ (24) ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ನಗರದ ಬೋಳೂರಿನಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಬರುತ್ತಿರುವ ಬಗ್ಗ
ಮುಂಬೈ, ನ. 5: ಮುಂಬೈಯ ವಡಾಲಾ ಡಿಪೋದಲ್ಲಿ ಬುಧವಾರ ಬೆಳಗ್ಗೆ ಪರೀಕ್ಷಾರ್ಥ ಸಂಚಾರ ಸಮಯದಲ್ಲಿ ಮೋನೋ ರೈಲೊಂದು ವಾಲಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ‘‘ಸಣ್ಣ ಘಟನೆ’’ ಎಂದು ಹೇಳಿರುವ ಮೋನೋ ರೈಲನ್ನು ನಿರ್ವಹಿಸುತ್ತಿರು
ಚಂಡಿಗಢ, ನ. 5: ಕೇಂದ್ರದ ಮಾಜಿ ಸಚಿವ ದಿವಂಗತ ಬೂಟಾ ಸಿಂಗ್ ವಿರುದ್ಧ ಮಾನಹಾನಿಕರ ಹಾಗೂ ಜಾತಿವಾದಿ ಹೇಳಿಕೆ ನೀಡಿದ ಪಂಜಾಬ್ ಕಾಂಗ್ರೆಸ್ ವರಿಷ್ಠ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಲುಧಿಯಾನದ ಸಂ
ಹೊಸದಿಲ್ಲಿ, ನ. 5: ಮಂಗೋಲಿಯಾದ ರಾಜಧಾನಿ ಉಲಾನ್ಬಟೋರ್ನಲ್ಲಿ ಸಿಲುಕಿದ್ದ 228 ಪ್ರಯಾಣಿಕರನ್ನು ಏರ್ ಇಂಡಿಯಾ ವಿಮಾನ ಬುಧವಾರ ಬೆಳಗ್ಗೆ ದಿಲ್ಲಿಗೆ ಕರೆದುಕೊಂಡು ಬಂದಿದೆ. ಸ್ಯಾನ್ಫ್ರಾನ್ಸಿಸ್ಕೊ - ದಿಲ್ಲಿ ವಿಮಾನವನ್ನು ತಾಂತ್ರಿಕ
ಪ್ಯಾರಿಸ್, ನ.5: ಪೋರ್ಚುಗಲ್ ಹಾಗೂ ಅಲ್ ನಸ್ರ್ ತಂಡದ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ, ‘ಶೀಘ್ರದಲ್ಲೇ’ ನಿವೃತ್ತಿಯಾಗುವ ಯೋಜನೆಯನ್ನು ಬಹಿರಂಗಪಡಿಸಿದ್ದಾರೆ. ಪಿಯರ್ಸ್ ಮೊರ್ಗನ್ ಅನ್ಸೆನ್ಸಾರ್ಡ್ಗೆ ನೀಡಿದ ಸಂದರ್ಶನ
ಪಾಟ್ನಾ,ನ.5: ಬಿಹಾರವು ನ.6ರಂದು ನಡೆಯಲಿರುವ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವಂತೆ ರಾಜ್ಯದಲ್ಲಿ ರಾಜಕೀಯ ಹಣಾಹಣಿ ನಿರ್ಣಾಯಕ ಹಂತವನ್ನು ಪ್ರವೇಶಿಸಿದೆ. 18 ಜಿಲ್ಲೆಗಳ 121 ವಿಧಾನಸಭಾ ಕ್ಷೇತ್ರಗಳಲ್ಲಿಯ 3.75 ಕೋಟಿಗೂ ಅಧಿ
ಛತ್ರಪತಿ ಸಂಭಾಜಿ ನಗರ್, ನ. 5: ಭಾರೀ ಮಳೆ ಹಾಗೂ ನಂತರ ಸಂಭವಿಸಿದ ನೆರೆಯ ಪರಿಣಾಮ ಉಂಟಾದ ಬೆಳೆ ನಷ್ಟಕ್ಕೆ ಸರಕಾರದಿಂದ ಕೇವಲ 6 ರೂ. ಪರಿಹಾರ ದೊರೆತಿದೆ ಎಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರ್ ಜಿಲ್ಲೆಯ ರೈತರೋರ್ವರು ಬುಧವಾರ ತಿ
ಉಡುಪಿ: 50ಕ್ಕೂ ಅಧಿಕ ವರ್ಷಗಳ ಇತಿಹಾಸವಿರುವ ಕೊಕ್ಕರ್ಣೆಯ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತದಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಕೋಟಾಂತರ ರೂ.ಗಳ ಅವ್ಯವಹಾರ, ಕಾನೂನಿನ ಉಲ್ಲಂಘನೆ ನಡೆದಿದೆ. ಸಂಘದ ಈಗಿನ ಅಧ್ಯಕ್ಷರು
ಉಡುಪಿ: ಉಡುಪಿ ಜಿಲ್ಲಾ ಶ್ರೀಕನಕದಾಸ ಸಮಾಜ ಸೇವಾ ಸಂಘ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠದ ಜಂಟಿ ಆಶ್ರಯದಲ್ಲಿ ಕನಕದಾಸರ 538ನೇ ಜಯಂತಿ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ ನ.8ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ
ಕಲಬುರಗಿ : ಕಬ್ಬು ಬೆಳೆಗಾರರಿಗೆ ಎಫ್ಆರ್ಪಿ ಬೆಲೆ ನಿಗದಿ ಮಾಡದ ಮತ್ತು ಸರಕಾರದ ಮಾರ್ಗಸೂಚಿ ಪಾಲಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಒತ್ತಾಯಿಸಿ ರೈತ ಸಂಘಟನೆಗಳ ಜಂಟಿ ಕ್ರೀಯಾ ಸಮಿತಿಯಿಂ
‘ಕನ್ನಡ ರಾಜ್ಯೋತ್ಸವ 2025’ ಕಾರ್ಯಕ್ರಮ
ಕಲಬುರಗಿ: ನಗರದ ಸರಕಾರಿ ಮಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ನಡೆಸಲಾಗುತ್ತಿರುವ ಎಮ್ಎ, ಎಂಕಾಂ, ಎಮ್ಎಸ್ಸಿ ಸ್ನಾತಕೋತ್ತರ ಕೋರ್ಸ್ಗಳ ಪ್ರಥಮ ಸೆಮಿಸ್ಟರ್ ನಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ
ಮಂಗಳೂರು: ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ಶೀಘ್ರ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ರೂ. ಸೈಬರ್ ವಂಚನೆ ನಡೆಸಿದ ಆರೋಪದಲ್ಲಿ ಯವಂತಪ
ಕಲಬುರಗಿ : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ತೊಗರಿ ಆರೋಗ್ಯ ಸಮೀಕ್ಷೆ/ ಕ್ಷೀಪ್ರ ಸಂಚಾರಿ ಸಮೀಕ್ಷೆ (Rapid Rowing Survey) ಕಾರ್ಯವನ್ನು ನ. 5 ರಿಂದ ಎಂಟು ವಾರದವರೆಗೆ ಸರ್ವಿಕ್ಷಣಾ ಕಾರ್ಯ ಜರುಗಿಸಲು ನಿರ್ಧರಿಸಲಾಗಿದೆ ಎಂದ
ಕಲಬುರಗಿ: 2025-26ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಈ ಕೆಳಕಂಡ 13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್ಲೈನ್ ಮೂ
ಮಂಗಳೂರು: ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಸವಾರ ಮಾಡಿದ ಆರೋಪದ ಹಿನ್ನಲೆಯಲ್ಲಿ ವಾಹನದ ಮಾಲಕಿಗೆ ಮಂಗಳೂರಿನ ನಾಲ್ಕನೆ ಜೆಎಂಎಫ್ಸಿ ನ್ಯಾಯಾಲಯ ದಂಡ ವಿಧಿಸಿದೆ. ದ್ವಿಚಕ್ರ ವಾಹನವನ್ನು ಅದರ ಮಾಲಕಿ ಅತಿಜಮ್ಮರ ಅಪ್ರಾಪ್ತ ವಯಸ್
ಕಲಬುರಗಿ: ಚಿತ್ತಾಪುರದಲ್ಲಿ ಆರೆಸ್ಸೆಸ್ ಯಾವಾಗ ಪಥ ಸಂಚಲನ ಮಾಡುತ್ತದೆ. ಅದೇ ದಿನದಂದೇ ಭೀಮ್ ಆರ್ಮಿ ಕೂಡ ಕಾರ್ಯಕ್ರಮ ಮಾಡಲಿದೆ ಎಂದು ಭೀಮ್ ಆರ್ಮಿ ಸಂಘಟನೆಯ ಮುಖಂಡ ಎಸ್.ಎಸ್.ತಾವಡೆ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರ
ಬೆಂಗಳೂರು : ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್ಗಳ ಖರೀದಿ ಮತ್ತು ಅಳವಡಿಕೆ ಟೆಂಡರ್ನಲ್ಲಿ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದ್ದ ಜನಪ್ರತಿನಿಧಿಗಳ
ಕೊರಗರ ಕುರಿತ ಸಂಶೋಧನಾ ಪ್ರಬಂಧಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ
ಪ್ರಯೋಗದ ಮಾದರಿಗಳನ್ನು ಸಂಗ್ರಹಿಸಲು ಅಂತರಿಕ್ಷದಲ್ಲಿ ಮೂರು ಗಂಟೆಗಳ ಕಾಲ ತಮ್ಮ ಸುತ್ತಲೇ ತಿರುಗಿದ್ದ ಶುಭಾಂಶು ಶುಕ್ಲಾ!
ವಾಷಿಂಗ್ಟನ್, ನ.5: ಮಂಗಳವಾರ ನಡೆದ ಚುನಾವಣೆಗಳಲ್ಲಿ ರಿಪಬ್ಲಿಕನ್ನರಿಗೆ ಹಿನ್ನಡೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ `ಟ್ರಂಪ್ ಮತದಾನದಲ್ಲಿ ಇರಲಿಲ್ಲ, ಮತ್ತು ಸರಕಾರದ ಕಾರ್ಯ ಸ್ಥಗಿತ
ಸರಜೆವೊ, ನ.5: ಬೋಸ್ನಿಯಾದಲ್ಲಿ ಹಿರಿಯ ನಾಗರಿಕರ ಆಶ್ರಯ ಕೇಂದ್ರದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ತುಜ್ಲಾ ಪ್ರದೇ
ಉಡುಪಿ: ಮುಂಗಾರು ಸಂದರ್ಭದಲ್ಲಿ ಬೆವರಿಳಿಸಿ ದುಡಿದು ತಾವು ಬೆಳೆದ ಭತ್ತವನ್ನು ಕಟಾವಿನ ಬಳಿಕ ರೈಸ್ಮಿಲ್ಗೆ ಕೊಂಡೊಯ್ದು ಮಾರಾಟ ಮಾಡುವ ಜಿಲ್ಲೆಯ ರೈತರಿಗೆ ರೈಸ್ಮಿಲ್ ಮಾಲಕರು ಭಾರೀ ಪ್ರಮಾಣದ ಮೋಸ, ವಂಚನೆ ಮಾಡುತಿದ್ದಾರೆ. ಇ
ದೋಹ, ನ.5: ಗಾಝಾದಲ್ಲಿ ಎರಡು ವರ್ಷಗಳ ವಿನಾಶಕಾರಿ ಯುದ್ಧವನ್ನು ಸ್ಥಗಿತಗೊಳಿಸಿದ ಕದನ ವಿರಾಮದ ಉಲ್ಲಂಘನೆಯ ವಿರುದ್ಧ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಎಚ್ಚರಿಕೆ ನೀಡಿದ್ದಾರೆ. ದೋಹಾದಲ್ಲಿ ನಡೆದ ಸಾಮಾಜ
ಉಡುಪಿ: ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಸಂಸ್ಥೆಗೆ ಕೋಟ್ಯಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಸಂಸ್ಥೆಯು ಇಕ್ವಿಫ್ಲೆಕ್ಸ
ಬೆಳಗಾವಿ : ಕರ್ನಾಟಕದ ಸಕ್ಕರೆ ಕೈಗಾರಿಕೆಯ ಹೃದಯವೆಂದೇ ಪರಿಗಣಿಸಲ್ಪಡುವ ಬೆಳಗಾವಿ ಜಿಲ್ಲೆ ಇತ್ತೀಚಿಗೆ ಮತ್ತೊಮ್ಮೆ ರೈತರ ಆಕ್ರೋಶದ ಕೇಂದ್ರವಾಗಿದೆ. ಕಬ್ಬಿಗೆ ನ್ಯಾಯಯುತ ಬೆಲೆ ನೀಡಬೇಕೆಂಬ ಆಗ್ರಹದೊಂದಿಗೆ ಪ್ರಾರಂಭವಾದ ಹೋರ
ವಿಶ್ವಸಂಸ್ಥೆ, ನ.5: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಶಾಂತಿ ಯೋಜನೆಯ ಭಾಗವಾಗಿ ಗಾಝಾದಲ್ಲಿ ನಿಯೋಜಿಸಲಾಗುವ ಅಂತರಾಷ್ಟ್ರೀಯ ಭದ್ರತಾ ಪಡೆ(ಐಎಸ್ಎಫ್)ಗೆ 2 ವರ್ಷದವರೆಗೆ ಕಾರ್ಯನಿರ್ವಹಿಸುವ ಆದೇಶವನ್ನು ವಿಶ್ವಸಂಸ್ಥೆಯಿಂದ ಪಡೆಯ
ಬಾಗಲಕೋಟೆ : ಅನಾರೋಗ್ಯದ ಹಿನ್ನೆಲೆಯಲ್ಲಿ ಮೃತಪಟ್ಟ ಮಾಜಿ ಸಚಿವ, ಹಿರಿಯ ಶಾಸಕ ಎಚ್.ವೈ. ಮೇಟಿ(79) ಅವರ ಅಂತ್ಯ ಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ತಿಮ್ಮಾಪುರದಲ್ಲಿ ನೆರವೇರಿಸಲಾಯಿತು. ಮೇಟಿ ಅವರ ಪೋಷಕರ ಸ
ಹೊಸದಿಲ್ಲಿ,ನ.5: ನೆಟ್ ಫ್ಲಿಕ್ಸ್ ಥ್ರಿಲ್ಲರ್ ‘ಮನಿ ಹೈಸ್ಟ್’ನಿಂದ ಪ್ರೇರಿತ ದಿಲ್ಲಿಯ ಖದೀಮರ ಗ್ಯಾಂಗೊಂದು ವಿಸ್ತೃತ ಯೋಜನೆಯ ಮೂಲಕ ಜನರಿಗೆ 150 ಕೋ.ರೂ.ಗಳ ಪಂಗನಾಮ ಹಾಕಿದೆ. ಈ ಗ್ಯಾಂಗ್ ನ ಸದಸ್ಯರು ಥ್ರಿಲ್ಲರ್ನಲ್ಲಿಯ ಪಾತ್ರಗಳ ಹ
ಬೆಂಗಳೂರು : ಕಬ್ಬ ಬೆಳೆಗಾರರಿಗೆ ದರ ನಿಗದಿ ಮಾಡುವ ವಿಚಾರ ಸಂಬಂಧ ನಾಳೆ(ನ.6) ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ
ಹೊಸದಿಲ್ಲಿ,ನ.5: ಅಮೆರಿಕವು ನ.21ರಿಂದ ಜಾರಿಯಾಗುವಂತೆ ರೋಸ್ನೆಫ್ಟ್ ಮತ್ತು ಲುಕೊಯಿಲ್ ಮೇಲೆ ಹೊಸ ನಿರ್ಬಂಧಗಳನ್ನು ಹೇರಿದ ಬಳಿಕ ನವಂಬರ್ ಅಂತ್ಯದಿಂದ ರಷ್ಯಾದಿಂದ ಕಚ್ಚಾತೈಲದ ನೇರ ಆಮದುಗಳನ್ನು ಕಡಿಮೆ ಮಾಡಲು ಭಾರತವು ಸಜ್ಜಾಗಿದ
ಬಳ್ಳಾರಿ / ಕಂಪ್ಲಿ :ತಾಲ್ಲೂಕಿನ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕಾಗಿ ಎನ್ಎಮ್ಡಿಸಿ ಸಂಸ್ಥೆಯ CSR ನಿಧಿಯಿಂದ ಅನುದಾನ ಬಿಡುಗಡೆ ಮಾಡಲು ಶಿಫಾರಸ್ಸು ಮಾಡುವಂತೆ ಕಂಪ್ಲಿಯ ಜೆಡಿಎಸ್ ಮುಖಂಡ ಶಬ್ಬೀರ್ ಉಳೇನೂರು ಅವರು ಬೆಂಗಳೂರು
ಅಹಮದಾಬಾದ್: ಮಲಯಾಳಂನ ಬ್ಲಾಕ್ ಬಸ್ಟರ್ ಚಲನಚಿತ್ರ ‘ದೃಶ್ಯಂ' ಶೈಲಿಯಲ್ಲಿ ಮಹಿಳೆಯೊಬ್ಬರ ಪತಿಯನ್ನು ಆಕೆಯ ಪ್ರಿಯಕರ ಹತ್ಯೆಗೈದಿದ್ದು, ಆತನ ಮೃತದೇಹವನ್ನು ತನ್ನ ಇಬ್ಬರು ಸಂಬಂಧಿಕರ ನೆರವಿನೊಂದಿಗೆ ಅಡುಗೆ ಕೋಣೆಯ ನೆಲದ ಕೆಳಗೆ
ಭಟ್ಕಳ: ಭಟ್ಕಳದಲ್ಲಿರುವ 'ಗ್ಲೋಬಲ್ ಎಂಟರ್ಪ್ರೈಸಸ್' (Global Enterprise Bhatkal) ಎಂಬ ಪೀಠೋಪಕರಣ ಮಳಿಗೆಯ ಮಾಲಕರು ಗ್ರಾಹಕರಿಗೆ ವಂಚಿಸಿ, ಪರಾರಿಯಾಗಿದ್ದಾರೆನ್ನಲಾದ ಘಟನೆ ಬೆಳಕಿಗೆ ಬಂದಿದೆ. ಪೀಠೋಪಕರಣಗಳಿಗಾಗಿ ಹಣ ಪಾವತಿಸಿದ್ದ ಗ್ರಾಹಕರು
ಕಲಬುರಗಿ: ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಕು.ಶರಣೇಶ್ವರಿ ರೇಷ್ಮಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ, ವಿಜಯಪುರ ಇವರ ಸಹಯೋಗದಲ್ಲಿ ಮೂರು ದಿ
ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ 11ಕೆ.ವಿ. ಬಸವೇಶ್ವರ ಫೀಡರ್ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ನ.6ರಂದು ಗುರುವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್
ಹೊಸದಿಲ್ಲಿ: ಹರ್ಯಾಣ ವಿಧಾನಸಭೆಯಲ್ಲಿ ನಡೆದಿದೆಯೆನ್ನಲಾದ ಮತಗಳ್ಳತನದ ಕುರಿತು ರಾಹುಲ್ ಗಾಂಧಿ ಪ್ರದರ್ಶಿಸಿದ ‘ಎಚ್ ಫೈಲ್’ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ತಮ್ಮ ಮಾತಿಗೆ ಪುರಾವೆಯಾಗಿ ರಾಹುಲ್ ಗಾಂಧಿ ಪ್ರದರ್ಶ
ಕಲಬುರಗಿ: ಯುವನಿಧಿ ಯೋಜನೆಯ ಪ್ರಯೋಜನ ಪಡೆಯಲು ಇನ್ನು ಮುಂದೆ ಅಭ್ಯರ್ಥಿಗಳು “ಪ್ರತಿ ತಿಂಗಳಿಗೊಮ್ಮೆ” ತಾವು ನಿರುದ್ಯೋಗಿಯೆಂದು ಮತ್ತು ವ್ಯಾಸಂಗವನ್ನು ಮುಂದುವರೆಸುತ್ತಿಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಿದೆ. ಸದರಿ
ಬಳ್ಳಾರಿ / ಕಂಪ್ಲಿ : ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು, ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಶಾಸಕ ಜೆ.ಎನ್.ಗಣೇಶ
ಬಾಗಲಕೋಟೆ : ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣ ಮಾಡಲು ಶಾಸಕ ಎಚ್.ವೈ.ಮೇಟಿ ಕಾರಣ. ಅವರ ಆಸೆಯಂತೆ ಈಗಾಗಲೆ ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲಿಯೆ ಶಂಕು ಸ್ಥಾಪನೆ ನೆರವೇರಿಸಲಾಗುವುದು. ಆದರೆ, ಈ ಸಂದರ
ಬೆಂಗಳೂರು: ಚಾಮರಾಜನಗರ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಬೇಡಗುಳಿ ಅರಣ್ಯ ಪ್ರದೇಶದಲ್ಲಿ 3 ನವಜಾತ ಹುಲಿ ಮರಿಗಳೊಂದಿಗೆ ಕೆಲವರು ವಾಹನದ ಬೆಳಕಿನಲ್ಲಿ ಫೋಟೋ, ವಿಡಿಯೋ ಮಾಡಿರುವ ಹಾಗೂ ತಾಯಿ ಹುಲಿ ಸಾವಿನ ಶಂಕ
ವಿಜಯನಗರ(ಹೊಸಪೇಟೆ) : ಸರಕಾರಿ ಶಾಲಾ ಮಕ್ಕಳಲ್ಲಿ ಅಪೌಷ್ಠಿಕತೆ, ರಕ್ತಹೀನತೆ ಸೇರಿದಂತೆ ಬಹುಪೋಷಕಾಂಶಗಳ ನ್ಯೂನತೆಯನ್ನು ನಿವಾರಿಸಲು ಸರಕಾರ ಮಹತ್ವಾಕಾಂಕ್ಷಿ ಯೋಜನೆ ತಂದಿದ್ದು, ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕಿದೆ
ರಾಯಚೂರು: ಬಳ್ಳಾರಿ ವಲಯ ಮಟ್ಟದ ಕರ್ತವ್ಯ ಕೂಟ–2025 ಕಾರ್ಯಕ್ರಮವು ಬಳ್ಳಾರಿಯಲ್ಲಿ ಅದ್ಧೂರಿಯಾಗಿ ನಡೆದಿದ್ದು, ರಾಯಚೂರು ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒಟ್ಟು 20 ಬಹುಮಾನಗಳನ್ನು ಪಡೆದುಕೊಂಡು ವಿಶಿಷ್ಟವಾ
ರಾಯಚೂರು: ನ.8ರಂದು ಕನಕದಾಸರ ಜಯಂತಿ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕುರುಬ ಸಮಾಜದ ಜಿಲ್ಲಾಧ್ಯಕ್ಷ ಕೆ.ಬಸವಂತಪ್ಪ ಹೇಳಿದರು. ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಜಿ
ವಿಜಯನಗರ(ಹೊಸಪೇಟೆ) : 2025-26 ನೇ ಸಾಲಿನ ಕೇಂದ್ರ ಸರ್ಕಾರದ ಕಾಲುಬಾಯಿ ಜ್ವರ ರೋಗ ತಡೆಗೆ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 8ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ನ.3 ರಿಂದ ಡಿ.2 ರವರೆಗೆ
ವಿಜಯನಗರ (ಹೊಸಪೇಟೆ) : ನಗರದಲ್ಲಿ ವಾಹನಗಳಿಂದ ಹೊರಸೂಸುವ ಹೊಗೆ ಸೇರಿ ವಿಷಕಾರಕ ಅನಿಲ ಸೇವನೆಯಿಂದ ಅನಾರೋಗ್ಯ ಪ್ರಮಾಣ ಹೆಚ್ಚಳವಾಗಿದ್ದು, ವಾಯುಮಾಲಿನ್ಯ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೇ ಮಾನವ ಸಂಕುಲ ವಿನಾಶ ಖಚಿತ ಎಂದು ಪ್ರಾ
ರಾಯಚೂರು : ಇಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್ಸೇಟಿ) ಇವರ ವತಿಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ಜವಳಿ ಚಿತ್ರಕಲೆ, ಸಣ್ಣ ವ್ಯವಹಾರದ ಕುರಿತು ಅರ್ಹ ಅಭ್ಯರ್ಥಿಗಳಿ
ರಾಯಚೂರು : ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಮಾಜ ಸೇವೆಯ ನಿಟ್ಟಿನಲ್ಲಿ ರೂಪಿಸಲಾದ ಅಕ್ಕ ಪಡೆ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ 5 ಮಹಿಳಾ ಎನ್ಸಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳ
ಬೆಂಗಳೂರು : ಜಗತ್ತಿನ ಪ್ರಜಾಪ್ರಭುತ್ವ ದೇಶಗಳಲ್ಲೆ ಪಾರದರ್ಶಕತೆ, ನಿಷ್ಪಕ್ಷಪಾತ, ಮಾದರಿ ಚುನಾವಣಾ ವ್ಯವಸ್ಥೆ ಹೊಂದಿದ್ದ ಭಾರತ ಇಂದು ಇಡೀ ಜಗತ್ತಿನ ಎದುರು ತಲೆ ತಗ್ಗಿಸುವಂತಾಗಿದೆ. ಹರಿಯಾಣ ರಾಜ್ಯದಲ್ಲಿ ಚುನಾವಣಾ ಆಯೋಗ ಮತ್ತ
ಯಾದಗಿರಿ: ಭಾರತಮಾಲಾ ಯೋಜನೆಯಡಿ ನಡೆಯುತ್ತಿರುವ ಸೂರತ್–ಚೆನ್ನೈ ಎನ್ಎಚ್ 150ಸಿ ಕಾಮಗಾರಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ಭೀಮಣ್ಣ ಮೇಟಿ ಆರೋಪಿಸಿದ್ದಾರೆ. ಬ
ಯಾದಗಿರಿ : ಜಿಲ್ಲೆಯ 6 ತಾಲೂಕಿನ ಮಕ್ಕಳು ಶಾಲೆಯ ಸಮಯದಲ್ಲಿ ಹತ್ತಿ ಬಿಡಿಸುವುದು ಮತ್ತು ಅಂಗಡಿಗಳಲ್ಲಿ ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವುದು ನಡೆಯುತ್ತಿದ್ದು, ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕನ್ನಡ ರಕ
ಫೆ.28ರಿಂದ ಪಿಯುಸಿ, ಮಾ.18ರಿಂದ ಎಸೆಸೆಲ್ಸಿ ಪರೀಕ್ಷೆ ಆರಂಭ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕೊಣಾಜೆ ಕ್ಯಾಂಪಸ್ನಲ್ಲಿ ಈ ಬಾರಿ ನಾಲ್ಕು ಪಿಜಿ ವಿಭಾಗಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕುಲಪತಿ ಪ್ರೊ.ಪಿ.ಎಲ್. ಧರ್ಮ ತಿಳಿಸಿದ್ದಾರೆ. ಬುಧವಾರ ನಗರದಲ್ಲಿ ನಡೆ
ಬೆಂಗಳೂರು : ಶಾಸಕರ ಭವನಕ್ಕೆ ಬೇಕಾದ ಪೀಠೋಪಕರಣ ಖರೀದಿಯಲ್ಲಿ ಯಾವುದೇ ರೀತಿಯ ಅವ್ಯವಹಾರವಾಗಲಿ, ಅಕ್ರಮವಾಗಲಿ ನಡೆದಿರುವುದಿಲ್ಲ. ಖರೀದಿ ಪ್ರಕ್ರಿಯೆಯು ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ನಡೆದಿರುತ್ತದೆ ಎಂದು ಕರ್ನಾಟಕ ವಿಧ
ಕಲಬುರಗಿ: ಕರ್ನಾಟಕ ರಾಜ್ಯದಲ್ಲಿ 60 ಸಾವಿರಕ್ಕೂ ಹೆಚ್ಚು ವಕ್ಫ್ ಆಸ್ತಿಯನ್ನು ಹೊಂದಿದ್ದೇವೆ. ಎಲ್ಲಾ ಆಸ್ತಿಯನ್ನು ಉಮೀದ್ ಪೋರ್ಟಲ್ ನಲ್ಲಿ ಡಿ.5ರೊಳಗೆ ನೋಂದಣಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ದಿನಾಂಕ ವಿಸ್ತರಿಸುವ ಯಾವ
ಕನಕಗಿರಿ : ತಾಲೂಕಿನ ನವಲಿ ಗ್ರಾಮ ಪಂಚಾಯತಿಯಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವದ ಜಯಂತಿ ಆಚರಣೆ ನಡೆಯಿತು. ಈ ವೇಳೆ ಭುವನೇಶ್ವರಿ ತಾಯಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ

22 C