SENSEX
NIFTY
GOLD
USD/INR

Weather

21    C
... ...View News by News Source
SIR ಸುಧಾರಣೆಯಲ್ಲ, ದಬ್ಬಾಳಿಕೆ: ರಾಹುಲ್ ಗಾಂಧಿ

ಹೊಸದಿಲ್ಲಿ, ನ. 23: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಯಿಂದ ದೇಶಾದ್ಯಂತ ಅವ್ಯವಸ್ಥೆ ತಾಂಡವವಾಡುತ್ತಿದೆ. SIR ಕೆಲಸಕ್ಕೆ ಸಂಬಂಧಿಸಿದ ಒತ್ತಡದಿಂದ 16 ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಗಳು ಸಾವನ್ನಪ್ಪಿದ್ದಾರೆ ಎಂದು ಕಾಂಗ

23 Nov 2025 10:39 pm
KERALA | ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ; ಜೀವಾವಧಿ ಶಿಕ್ಷೆಗೊಳಗಾದ ಶಿಕ್ಷಕ ಸೇವೆಯಿಂದ ವಜಾ

ಕಣ್ಣೂರು,ನ.23: ಕೇರಳದ ಪಾಲಾದಾಯಿ ಎಂಬಲ್ಲಿ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆಯೆಂದು ಕೇರಳ ಸಾಮಾನ್ಯ ಶಿಕ್ಷಣ ಸಚಿವ ವಿ.ಸಿವನ್

23 Nov 2025 10:38 pm
ಬಿಹಾರ | ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಅಂಶ ಪತ್ತೆ!

ಹೊಸದಿಲ್ಲಿ,ನ.23: ಬಿಹಾರದಲ್ಲಿ ಎದೆಹಾಲುಣಿಸುವ ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆಯಾಗಿರುವುದಾಗಿ ಅಧ್ಯಯನ ವರದಿಯೊಂದು ತಿಳಿಸಿದೆ. ಆದರೆ ಎದೆಹಾಲಿನಲ್ಲಿ ಪತ್ತೆಯಾದ ಯುರೇನಿಯಂ ಅಂಶವು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್

23 Nov 2025 10:37 pm
ನ್ಯಾಶನಲ್ ರೈಫಲ್ ಅಸೋಸಿಯೇಶನ್ ಅಧ್ಯಕ್ಷ ಸ್ಥಾನಕ್ಕೆ ಗಗನ್ ನಾರಂಗ್ ಸ್ಪರ್ಧೆ

ಗಗನ್ ನಾರಂಗ್ | PC : PTI  ಹೊಸದಿಲ್ಲಿ, ನ.23: ಒಲಿಂಪಿಕ್ಸ್ ಪದಕ ವಿಜೇತ ಗಗನ್ ನಾರಂಗ್ ನ್ಯಾಶನಲ್ ರೈಫಲ್ ಅಸೋಸಿಯೇಶನ್ (ಎನ್ಆರ್ಎಐ)ಅಧ್ಯಕ್ಷ ಸ್ಥಾನಕ್ಕಾಗಿ ಕಾಳಿಕೇಶ್ ನಾರಾಯಣ ಸಿಂಗ್ ವಿರುದ್ಧ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಬಿಜೆಪ

23 Nov 2025 10:21 pm
ಹಳೆಯಂಗಡಿ | ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ.ಎಂ.ಹನೀಫ್, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಜೈಕೃಷ್ಣ ಕೋಟ್ಯಾನ್‌ಗೆ ಹುಟ್ಟೂರ ಸನ್ಮಾನ

ಹಳೆಯಂಗಡಿ: ಹಳೆಯಂಗಡಿ ವಲಯ ಮುಸ್ಲಿಮ್ ಜಮಾತ್ ಒಕ್ಕೂಟ ಇದರ ಆಶ್ರಯದಲ್ಲಿ 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ.ಎಂ.ಹನೀಫ್ ಹಾಗೂ ಜಿಲ್ಲಾ ಪ್ರಶಸ್ತಿ ಪುರಸ್ಕೃತರಾದ ಜೈಕೃಷ್ಣ ಕೋಟ್ಯಾನ್ ಅವರಿಗೆ ಹುಟ್ಟೂರ

23 Nov 2025 10:18 pm
ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿ; ಸತತ ಸೋಲಿನ ನಂತರ ಕೊನೆಗೂ ಪ್ರಶಸ್ತಿ ಗೆದ್ದ ಲಕ್ಷ್ಯ ಸೇನ್

ಲಕ್ಷ್ಯ ಸೇನ್ | PC : PTI  ಸಿಡ್ನಿ, ನ.23: ಆಸ್ಟ್ರೇಲಿಯನ್ ಓಪನ್ ಸೂಪರ್-500 ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್ನಲ್ಲಿ ಜಪಾನ್ ಆಟಗಾರ ಯುಶಿ ಟನಕಾರನ್ನು ನೇರ ಗೇಮ್ಗಳ ಅಂತರದಿಂದ ಮಣಿಸಿರುವ ಭಾರತೀಯ ಶಟ್ಲರ್ ಲಕ್ಷ್ಯ ಸೇನ್ 2025ರ ಋತುವಿನಲ್

23 Nov 2025 10:18 pm
ಸಿಎಂ ಬದಲಾವಣೆ ಚರ್ಚೆ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ, ನಾವು ಪ್ರತಿಕ್ರಿಯೆ ನೀಡಲ್ಲ: ಶೋಭಾ ಕರಂದ್ಲಾಜೆ

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆಯೂ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಈ ಬಗ್ಗೆ ನಾವು ಪ್ರತಿಕ್ರಿಯೆ ನೀಡಲ್ಲ ಎಂದು ಕೇಂದ್ರದ ರಾಜ್ಯ ಖಾತೆ ಸಚಿವ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ರವಿವಾರ ನಗರದ ಜಿಕೆವಿಕೆ

23 Nov 2025 10:14 pm
ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಿದ ಮುಶ್ಫಿಕುರ್ರಹೀಂ

100ನೇ ಟೆಸ್ಟ್ ನ ಎರಡೂ ಇನಿಂಗ್ಸ್ ನಲ್ಲಿ 50ಕ್ಕೂ ಅಧಿಕ ರನ್

23 Nov 2025 10:11 pm
ಪುರುಷರ ಜೂನಿಯರ್ ವಿಶ್ವಕಪ್ ಗೆ ಉಚಿತ ಟಿಕೆಟ್ ಪ್ರಕಟಿಸಿದ ಹಾಕಿ ಇಂಡಿಯಾ

PC : ANI  ಮಧುರೈ, ನ.23: ಚೆನ್ನೈನಲ್ಲಿ ನವೆಂಬರ್ 28ರಿಂದ ಡಿಸೆಂಬರ್ 10ರ ತನಕ ನಡೆಯಲಿರುವ ಪುರುಷರ ಜೂನಿಯರ್ ವಿಶ್ವಕಪ್ ಟೂರ್ನಿಯನ್ನು ವೀಕ್ಷಿಸಲು ಅಭಿಮಾನಿಗಳಿಗೆ ಹಾಕಿ ಇಂಡಿಯಾವು ರವಿವಾರ ಉಚಿತ ಟಿಕೆಟ್ ಗಳನ್ನು ಘೋಷಿಸಿದೆ. ವಿಶ್ವಕಪ

23 Nov 2025 10:08 pm
ಎಐಸಿಸಿ ಕಾರ್ಯದರ್ಶಿ ಶ್ರೀನಿವಾಸ್ ಬಿ.ವಿ. ಅವರಿಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ

ಬೆಂಗಳೂರು: ರವಿವಾರದ ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ(ಎಐಸಿಸಿ) ಕಾರ್ಯದರ್ಶಿಯಾಗಿ(ಗುಜರಾತ್ ಉಸ್ತುವಾರಿ) ನೂತನವಾಗಿ ನೇಮಕಗೊಂಡ ಶ್ರೀನಿವಾಸ್ ಬಿ.ವಿ. ಅವರನ

23 Nov 2025 10:07 pm
ಮಂಡ್ಯ| ಬೈಕ್ ಗೆ ಸಾರಿಗೆ ಬಸ್ ಢಿಕ್ಕಿ: ಪತಿ ಮೃತ್ಯು, ಪತ್ನಿ ಗಂಭೀರ

ಮಂಡ್ಯ: ಸಾರಿಗೆ ಬಸ್ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಪತಿ ಮೃತಪಟ್ಟಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕು ಗಾಂಧಿನಗರ ಬಳಿ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ನಡೆದಿರು

23 Nov 2025 10:01 pm
ಅಂತಾರಾಷ್ಟ್ರೀಯ ಮಾದಕವಸ್ತು ಕಳ್ಳಸಾಗಣೆ ಜಾಲ ಭೇದಿಸಿದ ಪೊಲೀಸರು; 262 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಹೊಸದಿಲ್ಲಿ,ನ.23: ಮಾದಕವಸ್ತು ನಿಯಂತ್ರಣ ದಳ ಹಾಗೂ ದಿಲ್ಲಿ ಪೊಲೀಸರು ಜಂಟಿಯಾಗಿ ನಡೆಸಿದ ಬೃಹತ್ ಕಾರ್ಯಾಚರಣೆಯೊಂದರಲ್ಲಿ ಅಂತಾರಾಷ್ಟ್ರೀಯ ಮಾದಕವಸ್ತು ಕಳ್ಳಸಾಗಣೆ ಜಾಲವೊಂದನ್ನು ಭೇದಿಸಿದ್ದು, 262 ಕೋಟಿ ರೂ. ಮೌಲ್ಯದ ಮೆಥಾಫೆಟಾ

23 Nov 2025 9:59 pm
ಜಿ20 ಶೃಂಗಸಭೆ | AI ದುರುಪಯೋಗ ತಡೆಗೆ ಪ್ರಧಾನಿ ಮೋದಿ ಆಗ್ರಹ

ಜೊಹಾನ್ಸ್ ಬರ್ಗ್: ರವಿವಾರ ನಡೆದ ಮೂರನೇ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ` ಡೀಪ್‍ಫೇಕ್ ಪ್ರಕ್ರಿಯೆಯಲ್ಲಿ AI(ಕೃತಕ ಬುದ್ಧಿಮತ್ತೆ) ಬಳಕೆಯ ಮೇಲೆ ಕಟ್ಟುನಿಟ್ಟಾದ ನಿರ್ಬಂಧಗಳಿಗೆ ಆಗ್ರಹಿಸಿದ್ದಾರೆ. AI ದ

23 Nov 2025 9:56 pm
ಬೆಂಗಳೂರು: ಎಟಿಎಂ ಹಣ ದರೋಡೆ ಪ್ರಕರಣದ ಸೂತ್ರಧಾರ ಪೊಲೀಸ್ ಕಾನ್‍ಸ್ಟೇಬಲ್ ಅಮಾನತು

ಎಲ್ಲ ಠಾಣೆಯ ಸಿಬ್ಬಂದಿಗಳ ಮೇಲ್ವಿಚಾರಣೆಗೆ ಆಯುಕ್ತರ ಸೂಚನೆ

23 Nov 2025 9:50 pm
ಜಿ20 ಘೋಷಣೆ ಬಹುಪಕ್ಷೀಯತೆಗೆ ಬದ್ಧತೆಯನ್ನು ಪ್ರತಿಬಿಂಬಿಸಿದೆ: ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಮಫೋಸ

ಜೊಹಾನ್ಸ್ ಬರ್ಗ್, ನ.23: ಜಿ20 ನಾಯಕರು ಒಮ್ಮತದಿಂದ ಅನುಮೋದಿಸಿದ ಶೃಂಗಸಭೆಯ ಘೋಷಣೆಯು `ಬಹುಪಕ್ಷೀಯ ಸಹಕಾರಕ್ಕೆ ನವೀಕೃತ ಬದ್ಧತೆಯನ್ನು ಪ್ರತಿಬಿಂಬಿಸಿದೆ ಎಂದು ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಮಫೋಸ ರವಿವಾರ ಹೇಳಿದ್ದಾರೆ.

23 Nov 2025 9:46 pm
ಉತ್ತರ ಪ್ರದೇಶ | ಕೆಮ್ಮಿನ ಸಿರಪ್ ಅಕ್ರಮ ಮಾರಾಟ; 12 ಔಷಧ ಅಂಗಡಿಗಳ ಮಾಲಕರ ವಿರುದ್ಧ ಪ್ರಕರಣ ದಾಖಲು

ಜೌನ್ಪುರ, ನ. 23: ಅಕ್ರಮವಾಗಿ ದೊಡ್ಡ ಪ್ರಮಾಣದಲ್ಲಿ ಕೊಡೈನ್ ಇರುವ ಕೆಮ್ಮಿನ ಸಿರಪ್ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ 12 ಔಷಧ ಅಂಗಡಿಗಳ ಮಾಲಕರು ಹಾಗೂ ಇತರ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ರವಿವಾರ ತ

23 Nov 2025 9:37 pm
ಮಧ್ಯಪ್ರದೇಶ | ಅಂಗವಿಕಲ ವ್ಯಕ್ತಿಗೆ ಸಂಬಂಧಿಕರಿಂದ ಥಳಿತ, ಮೂತ್ರ ವಿಸರ್ಜನೆ; ಇಬ್ಬರ ಬಂಧನ

ಭೋಪಾಲ, ನ. 23: ಅಂಗವಿಕಲ ವ್ಯಕ್ತಿಯೋರ್ವನಿಗೆ ಆತನ ಸಂಬಂಧಿಕರೇ ಕ್ರೂರವಾಗಿ ಹಲ್ಲೆ ನಡೆಸಿದ ಹಾಗೂ ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಭೋಪಾಲದಲ್ಲಿ ನಡೆದಿದೆ. ಈ ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮ

23 Nov 2025 9:37 pm
ಗವಾಯಿ ಉತ್ತರಾಧಿಕಾರಿಯಾಗಿ ನ್ಯಾ. ಸೂರ್ಯ ಕಾಂತ್; ನ.24ರಂದು ಸಿಜೆಐ ಆಗಿ ಪ್ರಮಾಣ ವಚನ ಸ್ವೀಕಾರ

ಹೊಸದಿಲ್ಲಿ, ನ. 23: ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಭಾರತದ 53ನೇ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸೂರ್ಯ ಕಾಂತ್ ಅವರು ಜಮ್ಮು ಹಾಗೂ ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ನೀಡುವ 370ನೇ ವ

23 Nov 2025 9:36 pm
ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿ ಅರ್ಜಿ; ನ.24ರಂದು ಸುಪ್ರೀಂ ಕೋರ್ಟ್ ನಿಂದ ವಿಚಾರಣೆ

ಹೊಸದಿಲ್ಲಿ, ನ. 23: ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಪರಿಸರ ಹೋರಾಟಗಾರ ಸೋನಮ್ ವಾಗ್ಚುಕ್ ಅವರನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದ

23 Nov 2025 9:35 pm
ಮಧ್ಯಪ್ರದೇಶ | ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಭೇದಿಸಿದ ಪುಣೆ ಪೋಲಿಸರು; 36 ಜನರ ಬಂಧನ, ಶಸ್ತ್ರಾಸ್ತ್ರಗಳು ವಶ

ಪುಣೆ,ನ.23: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಉಮರ್ತಿ ಗ್ರಾಮದಿಂದ ಕಾರ್ಯಾಚರಿಸುತ್ತಿದ್ದ ಅಂತರರಾಜ್ಯ ಅಕ್ರಮ ಶಸ್ತ್ರಾಸ್ತ್ರಗಳ ತಯಾರಿಕೆ ಮತ್ತು ಕಳ್ಳಸಾಗಣೆ ಜಾಲವನ್ನು ಭೇದಿಸಿರುವ ಪುಣೆ ಪೋಲಿಸರು 36 ಜನರನ್ನು ಬಂಧಿಸಿ, ಅಪಾರ

23 Nov 2025 9:33 pm
ಎಸ್‌ಐಆರ್ ಹಂತ 2 ಚುನಾವಣಾ ಅಧಿಕಾರಿಗಳ ಸಾವುಗಳು: ಬಿಜೆಪಿಗೆ ಖರ್ಗೆ ತರಾಟೆ

ಹೊಸದಿಲ್ಲಿ,ನ.23: ಪ್ರಸಕ್ತ ನಡೆಯುತ್ತಿರುವ ಎರಡನೇ ಹಂತದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಕೆಲಸದ ಹೊರೆಯಿಂದಾಗಿ ಹಲವಾರು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ)ಗಳು ಆತ್ಮಹತ್ಯೆ ಮಾಡಿಕೊಂಡಿ

23 Nov 2025 9:32 pm
ನೂತನ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುವ, ರದ್ದುಗೊಳಿಸುವ ಪ್ರಯತ್ನ: ವಿಪಕ್ಷ

ಹೊಸದಿಲ್ಲಿ,ನ.23: ಕೇಂದ್ರ ಸರಕಾರದ ವಿರುದ್ಧ ಮುಗಿಬಿದ್ದಿರುವ ಪ್ರತಿಪಕ್ಷಗಳು,ಅದು ಇತ್ತೀಚಿಗೆ ತಂದಿರುವ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳು ದೀರ್ಘಕಾಲದಿಂದ ಅಸ್ತಿತ್ವದಲ್ಲಿರುವ ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುವ

23 Nov 2025 9:30 pm
ರಾವಣನ ಪತನಕ್ಕೆ ದುರಹಂಕಾರವೇ ಕಾರಣವಾಗಿತ್ತು: ಬಿಜೆಪಿ ವಿರುದ್ಧ ಏಕನಾಥ ಶಿಂದೆ ಪರೋಕ್ಷ ದಾಳಿ

ಮುಂಬೈ,ನ.23: ಶಿವಸೇನೆಯ ಶಾಸಕರನ್ನು ಬೇಟೆಯಾಡಲು ಪ್ರಯತ್ನಕ್ಕಾಗಿ ಮಿತ್ರಪಕ್ಷ ಬಿಜೆಪಿಯನ್ನು ಟೀಕಿಸಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂದೆಯವರು, ತನ್ನ ಪಕ್ಷದ ಬೆನ್ನು ಬೀಳುತ್ತಿರುವವರಿಗೆ ರಾವಣನ ಗತಿಯೇ ಎದುರಾ

23 Nov 2025 9:29 pm
44 ದಿನಗಳಲ್ಲಿ ಸುಮಾರು 500 ಸಲ ಗಾಝಾ ಕದನ ವಿರಾಮವನ್ನು ಉಲ್ಲಂಘಿಸಿ ನೂರಾರು ಜನರನ್ನು ಕೊಂದ ಇಸ್ರೇಲ್ !

ಗಾಝಾ,ನ.23: ಗಾಝಾ ಸರಕಾರದ ಮಾಧ್ಯಮ ಕಚೇರಿಯ ಪ್ರಕಾರ, ಅಕ್ಟೋಬರ್ 10ರಂದು ಅಮೆರಿಕದ ಮಧ್ಯಸ್ಥಿಕೆಯಲ್ಲಿ ಗಾಝಾ ಕದನ ವಿರಾಮ ಜಾರಿಗೊಂಡ ಬಳಿಕ 44 ದಿನಗಳಲ್ಲಿ ಕನಿಷ್ಠ 497 ಸಲ ಅದನ್ನು ಉಲ್ಲಂಘಿಸಿರುವ ಇಸ್ರೇಲ್ ನೂರಾರು ಫೆಲೆಸ್ತೀನಿಗಳನ್ನ

23 Nov 2025 9:28 pm
ಕೊಪ್ಪಳ | ಗ್ರಾಮ ಪಂಚಾಯತ್‌ ಸದಸ್ಯರ ಗೌರವಧನ ದುರುಪಯೋಗ : ಪಿಡಿಒ ಅಮಾನತು

ಗಂಗಾವತಿ :  ಗ್ರಾಮ ಪಂಚಾಯತ್‌ ಸದಸ್ಯರ ಗೌರವಧನ ದುರುಪಯೋಗ ಮಾಡಿಕೊಂಡ ಆರೋಪದಲ್ಲಿ ಹಣವಾಳ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಗೌಸ್ ಸಾಬ ಮುಲ್ಲಾ ಅಮಾನತಾದ ಅಧಿಕಾರಿ. ಇವರು ಗ್ರಾಮ ಪಂಚಾಯತ್‌

23 Nov 2025 9:25 pm
ಬಳ್ಳಾರಿ | ಕುಡತಿನಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಹಣ ಮಂಜೂರು ಮಾಡುವಂತೆ ಸಂಸದ ಈ ತುಕಾರಾಂಗೆ ಮನವಿ

ಕಂಪ್ಲಿ: ಕುಡತಿನಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಹಣ ಮಂಜೂರು ಮಾಡಲು ಹಣಕಾಸು ಇಲಾಖೆ ಅನುಮತಿ ನೀಡದಿರುವುದರಿಂದ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕುಡತಿನಿ ಪಟ್ಟಣದ ನಿವಾಸಿಗಳು ಸಂಸದ ಈ ತುಕಾರಾಂ ಅವ

23 Nov 2025 9:15 pm
ಮಂಗಳೂರು | ಮಾನವರಲ್ಲಿ ಸೌಹಾರ್ದ, ಸದ್ಭಾವನೆ ರಕ್ತಗತವಾಗಿರಬೇಕು : ಡಾ.ಶಿಖಾರಿಪುರ ಕೃಷ್ಣಮೂರ್ತಿ

ಸದ್ಭಾವನಾ ವೇದಿಕೆಯಿಂದ ದೀಪಾವಳಿ, ಈದ್, ಕ್ರಿಸ್ಮಸ್ ಸೌಹಾರ್ದ ಕೂಟ

23 Nov 2025 9:15 pm
ʼಸಂಪುಟ ಪುನರ್ ರಚನೆʼ: ಖರ್ಗೆ ನಿವಾಸಕ್ಕೆ ಸಚಿವರು, ಶಾಸಕರು ದೌಡು!

ʼನಾಯಕತ್ವ ಬದಲಾವಣೆʼ ವದಂತಿಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ಏನು?

23 Nov 2025 9:15 pm
ರಾಯಚೂರು | ಜಿಲ್ಲಾಡಳಿತದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ತರಬೇತಿ ಆರಂಭ

ರಾಯಚೂರು :  ರಾಯಚೂರು ಸೇರಿದಂತೆ ಸುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಜಿಲ್ಲಾಡಳಿತವು ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ಇವರ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಆಯೋ

23 Nov 2025 9:06 pm
ಮಂಡ್ಯ | ತೆರೆದ ಬಾವಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಪತ್ತೆ

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಅಘಲಯ- ದೊಡ್ಡಸೋಮನಹಳ್ಳಿ ತಿರುವಿನಲ್ಲಿರುವ ತೆರೆದ ಬಾವಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯ ಶವ ಶನಿವಾರ ಪತ್ತೆಯಾಗಿದೆ. ವಿದ್ಯಾರ್ಥಿಯು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹಳೆಸಿದ್ದರ

23 Nov 2025 8:55 pm
ಯಾದಗಿರಿ | ನೂತನ ಆಂಬುಲೆನ್ಸ್‌ಗಳ ಲೋಕಾರ್ಪಣೆ

ಸುರಪುರ : ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಾಗೂ ಹುಣಸಗಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಂಜೂರಾಗಿರುವ ಆಂಬುಲೆನ್ಸ್‌ಗಳನ್ನು ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾಸಕ ರಾಜಾ ವೇಣುಗೋಪಾಲ್‌ ನಾಯಕ್‌ ಲೋಕಾರ್ಪಣೆಗ

23 Nov 2025 8:52 pm
ಕುಂಪಲದಲ್ಲಿ ಕೆರೆ-ಪಾರ್ಕ್ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನ ಮಂಜೂರು : ಸದಾಶಿವ ಉಳ್ಳಾಲ್

ಅಂಬಿಕಾನಗರ ಬಡಾವಣೆಯ ಕಿರು ಸೇತುವೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

23 Nov 2025 8:49 pm
ಪ್ರಧಾನಿ ಉಡುಪಿ ಭೇಟಿ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಉಡುಪಿ, ನ.23: ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಪರಿಶೀಲನೆ ನಡೆಸಿದರು. ಅಧಿಕಾರಿಗಳೊಂದಿಗೆ ಆದಿಉಡುಪಿ ಹೆಲಿಪ್ಯಾಡ್ಗ

23 Nov 2025 8:34 pm
ಕಲಬುರಗಿ | ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ : ನಗರದ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಆಶ್ರಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಅಲ್ಲಮಪ್ರಭು ದೇಶಮುಖ್ ಮಾತನಾಡಿ,

23 Nov 2025 8:34 pm
ಶಂಕರನಾರಾಯಣ | ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು

ಶಂಕರನಾರಾಯಣ, ನ.23: ಮದ್ಯ ಬಿಟ್ಟು ಕೆಲಸಕ್ಕೆ ಹೋಗದೆ ಮಾನಕಸಿವಾಗಿ ಖಿನ್ನತೆ ಒಳಗಾಗಿದ್ದ ಕಮಲಶಿಲೆ ಗ್ರಾಮದ ಬರೆಗುಂಡಿ ನಿವಾಸಿ ನಾಗೇಂದ್ರ ಎಂಬವರು ನ.22ರಂದು ಬೆಳಗ್ಗೆ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮ

23 Nov 2025 8:29 pm
ಕಲಬುರಗಿ | ಎಸೆಸೆಲ್ಸಿ ಫಲಿತಾಂಶ ಹೆಚ್ಚಿಸಲು ಮುಖ್ಯ ಶಿಕ್ಷಕರ ಪಾತ್ರ ಮುಖ್ಯ : ಬಿಇಓ ಶಶಿಧರ್‌

ಕಲಬುರಗಿ: ಒಂದು ಶಾಲೆಯ ನಾಯಕನೆಂದರೆ ಮುಖ್ಯ ಶಿಕ್ಷಕ. ಅವರು ತಮ್ಮ ಜವಾಬ್ದಾರಿ ಅರಿತು ಸರಿಯಾಗಿ ಕಾರ್ಯನಿರ್ವಹಿಸಿದರೆ ಆ ಶಾಲೆಯ ಫಲಿತಾಂಶ ನೂರಕ್ಕೆ ನೂರರಷ್ಟು ಬರಲಿದೆ ಎಂದು ಚಿತ್ತಾಪೂರ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್‌ ಬ

23 Nov 2025 8:22 pm
ಶಂಕರನಾರಾಯಣ | ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ಸವಾರ ಮೃತ್ಯು

ಶಂಕರನಾರಾಯಣ, ನ.23: ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದ ಕಲ್ಲಗದ್ದೆ ಎಂಬಲ್ಲಿ ನ.22ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಸಚಿನ್ ಕಲ್ಲಪ್ಪ್

23 Nov 2025 8:22 pm
ಮಂಗಳೂರಿನಲ್ಲಿ ʼನಮೋ ಚೆಸ್ ಟೂರ್ನಮೆಂಟ್ʼ

ಚೆಸ್ ಆಡಿ ಗಮನ ಸೆಳೆದ ಕೇಂದ್ರ ಸಚಿವ ಶ್ರೀಪಾದ ನಾಯಕ್, ಸಂಸದ ಕ್ಯಾ. ಚೌಟ

23 Nov 2025 8:09 pm
ಕಲಬುರಗಿ | ಕೇಂದ್ರ ಕಾರಾಗೃಹದಲ್ಲಿ ಪಿಎಸ್‌ಐ ನೇಮಕಾತಿ ಅಕ್ರಮದ ಆರೋಪಿ ಆ‌ರ್.ಡಿ.ಪಾಟೀಲ್‌- ಜೈಲು ವಾರ್ಡನ್ ಮಧ್ಯೆ ಘರ್ಷಣೆ : ಪ್ರಕರಣ ದಾಖಲು

ಕಲಬುರಗಿ :  ಪಿಎಸ್‌ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿಯಾಗಿರುವ ಆರ್.ಡಿ. ಪಾಟೀಲ್ ಮತ್ತು ಜೈಲು ವಾರ್ಡನ್ ಶಿವಕುಮಾರ್ ಮಧ್ಯೆ ಕೇಂದ್ರ ಕಾರಾಗೃಹದಲ್ಲಿ ಘರ್ಷಣೆ ನಡೆದಿರುವ ಬಗ್ಗೆ ವರದಿಯಾಗಿದೆ. ಸುಪ್ರೀಂಕೋರ್ಟ್‌ನಿಂದ ಮೂರು ವ

23 Nov 2025 8:07 pm
ಮಂಗಳೂರು | ಶಕ್ತಿ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಮಂಗಳೂರು, ನ.23: ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯು ರೇಷ್ಮಾ ಮೆಮೊರಿಯಲ್  ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು. ಶಕ್ತಿ ರೆಸಿಡೆನ್ಶಿಯಲ್ ಶಾಲಾ ಪ್ರಾಂಶುಪಾಲೆ ಬಬಿತ ಸೂರಜ್ ಅವರು ಶಕ್ತಿ ಶಾಲೆಯ ಮುದ್

23 Nov 2025 7:54 pm
‘ಉಮೀದ್ ’ನಲ್ಲಿ ವಕ್ಫ್ ಸಂಸ್ಥೆಗಳ ಮಾಹಿತಿ ಸಲ್ಲಿಕೆ : ದ.ಕ. ಜಿಲ್ಲೆಯಲ್ಲಿ ಶೇ.74ರಷ್ಟು ಪ್ರಗತಿ

ಮಂಗಳೂರು, ನ.23: ದ.ಕ. ಜಿಲ್ಲೆಯಲ್ಲಿ ವಕ್ಫ್ ಸಂಸ್ಥೆಗಳ ವಿವರಗಳನ್ನು ಉಮಿದ್ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇ.74ರಷ್ಟು ವಕ್ಫ್ ಸೊತ್ತುಗಳ ದಾಖಲೆಗಳನ್ನು ಅಪ್ಲೋಡ್ ಮಾಡಲಾಗಿದೆ ಎಂದು ದ.ಕ. ಜಿಲ್

23 Nov 2025 7:49 pm
ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

ಉಡುಪಿ, ನ.23: ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ರವಿವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಜರಗಿತು. ಕ್ರಿಸ್ತ

23 Nov 2025 7:44 pm
Bengaluru | ಕಾಲ್‍ಸೆಂಟರ್ ಉದ್ಯೋಗಿಗಳ ಅಪಹರಿಸಿ ಹಣಕ್ಕೆ ಬೇಡಿಕೆ ಆರೋಪ: ಕಾನ್‍ಸ್ಟೇಬಲ್ ಸಹಿತ 8 ಮಂದಿ ಸೆರೆ

ಬೆಂಗಳೂರು: ಕಾಲ್ ಸೆಂಟರ್ ಉದ್ಯೋಗಿಗಳನ್ನು ಅಪಹರಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಆರೋಪದಡಿ ಕಾನ್‍ಸ್ಟೇಬಲ್ ಸಹಿತ 8 ಆರೋಪಿಗಳನ್ನು ಇಲ್ಲಿನ ಕೋರಮಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಚಲಪತಿ, ಭರತ್, ಪವನ್, ಪ್ರಸನ

23 Nov 2025 7:31 pm
ಉಡುಪಿ | ಹೊಸ ಕಾರ್ಮಿಕ ಸಂಹಿತೆಗಳ ಪ್ರತಿ ದಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಉಡುಪಿ, ನ.23: ದೇಶಾದ್ಯಂತ 25 ಕೋಟಿ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸಿ ಹೊಸ ಕಾರ್ಮಿಕ ಸಂಹಿತೆ ವಿರೋಧಿಸಿದರೂ ಕೇಂದ್ರ ಸರಕಾರವು ತನ್ನ ಪಕ್ಷದ ಬೆಳೆವಣಿಗೆಗೆ ದೇಶದ ಬಂಡವಾಳಗಾರರಿಂದ ಲಾಭ ಪಡೆಯಲು ಬಂಡವಾಳಗಾರರ ಪರವಾದ ನೂತನ ಕಾರ್

23 Nov 2025 7:31 pm
ಉಡುಪಿ | ಲಿಫ್ಟ್‌ನಲ್ಲಿ ಸಿಲುಕಿದ್ದ ಐವರು ವಿದ್ಯಾರ್ಥಿಗಳ ರಕ್ಷಣೆ

ಉಡುಪಿ, ನ.23: ವಸತಿ ಸಮುಚ್ಛಯದ ಲಿಫ್ಟ್‌ನಲ್ಲಿ ಸಿಲುಕಿದ್ದ ಐವರು ವಿದ್ಯಾರ್ಥಿಗಳನ್ನು ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಇಂದ್ರಾಳಿಯಲ್ಲಿ ನ.22ರಂದು ಮಧ್ಯರಾತ್ರಿ ವೇಳೆ ನಡೆದಿದೆ. ಇಂದ್ರಾಳಿಯ ಯುನೈಟೆಡ್ ಐಕಾನ

23 Nov 2025 7:23 pm
ಬಂಟ್ವಾಳ | ಅಝಾದ್ ಫ್ರೆಂಡ್ಸ್ ಸರ್ಕಲ್ ವತಿಯಿಂದ ಯುವ ನ್ಯಾಯವಾದಿಗಳಿಗೆ ಸನ್ಮಾನ

ಬಂಟ್ವಾಳ, ನ.23: ಪಾಣೆಮಂಗಳೂರಿನ ನೆಹರೂ ನಗರದ ಅಝಾದ್ ಫ್ರೆಂಡ್ಸ್ ಸರ್ಕಲ್ (ರಿ) ವತಿಯಿಂದ ಅಕ್ಕರಂಗಡಿ ಕೇಂದ್ರ ಜುಮಾ ಮಸೀದಿಗೊಳಪಟ್ಟ ಪಿತ್ತಿಲಗುಡ್ಡೆಯ ಇಜಾಝ್ ಅಹ್ಮದ್, ಅಕ್ಕರಂಗಡಿಯ ಸೌದತ್ ಬಾನು, ನೆಹರೂ ನಗರದ ಮುಹಮ್ಮದ್ ನಿಹಾಲ್

23 Nov 2025 7:09 pm
ವಿಜಯನಗರ | ದಲ್ಲಾಳಿಗಳಿಂದ ರೈತರನ್ನು ರಕ್ಷಿಸಬೇಕಿದೆ : ಶಾಸಕ ಬಿ.ದೇವೇಂದ್ರಪ್ಪ

ಹರಪನಹಳ್ಳಿ : ಪ್ರಸಕ್ತ ಮುಂಗಾರಿನಲ್ಲಿ ಖಾಸಗಿ ಗೊಬ್ಬರ, ಬೀಜ ಮಾರಾಟಗಾರ ದಲ್ಲಾಳಿಗಳಿಂದ ಕೃತಕ ರಸಗೊಬ್ಬರ ಅಭಾವ ಉಂಟಾಗಿ ರೈತರಿಗೆ ಸಮಸ್ಯೆ ಉಂಟಾಗಿದೆ ಎಂದು ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು. ಹೊಸಕೋಟೆ ಗ್ರಾಮದಲ್ಲಿ ರ

23 Nov 2025 7:08 pm
ಸಲಾಲಾದಲ್ಲಿ ಪಿರ್ಸಪ್ಪಾಡ್- 2025 ಕಾರ್ಯಕ್ರಮ

ಒಮಾನ್, ನ.23: ಬ್ಯಾರಿ ಸಮುದಾಯದ ವತಿಯಿಂದ ಪಿರ್ಸಪ್ಪಾಡ್ -2025 ಕಾರ್ಯಕ್ರಮವು ಇತ್ತೀಚೆಗೆ ಸಲಾಲಾದಲ್ಲಿ ನಡೆಯಿತು. ಸಿದ್ದೀಕ್ ಅಹ್ಮದ್ ಮತ್ತು ಉಮರ್ ಫಾರೂಕ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ಮತ್ತು ಸುತ್ತಮುತ್ತಲ

23 Nov 2025 7:04 pm
ಕಲಬುರಗಿ | ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಕಲಬುರಗಿ : ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ತಾಲೂಕಿನ ಕರಿಕಲ್ ತಾಂಡಾದಲ್ಲಿ ಸಂಭವಿಸಿದೆ.  ಕರಿಕಲ್ ತಾಂಡಾ ನಿವಾಸಿ ಪ್ರಕಾಶ್‌ ಸೇವು ಜಾಧವ್‌(39) ಆತ್ಮಹತ್ಯೆ ಮಾಡಿಕೊಂಡ

23 Nov 2025 6:57 pm
ಭಾರತ-ದಕ್ಷಿಣ ಆಫ್ರಿಕಾ ಏಕದಿನ ಸರಣಿಗೆ ಕೆ.ಎಲ್.ರಾಹುಲ್ ನಾಯಕ

ಗಾಯಾಳು ಶುಭಮನ್ ಗಿಲ್ ತಂಡದಿಂದ ಹೊರಕ್ಕೆ

23 Nov 2025 6:50 pm
ಉಡುಪಿ | ಖೇಲೋ ಇಂಡಿಯಾ ಬಾಲಕಿಯರ ಅತ್ಲೆಟಿಕ್ ಕೂಟ ಉದ್ಘಾಟನೆ

ಉಡುಪಿ, ನ.23: ಉಡುಪಿ ಜಿಲ್ಲಾ ಅಮೆಚೂರು ಅತ್ಲೆಟಿಕ್ ಸಂಸ್ಥೆಯ ವತಿಯಿಂದ ಖೇಲೋ ಇಂಡಿಯಾ ಬಾಲಕಿಯರ ಅತ್ಲೆಟಿಕ್ ಕೂಟ ‘ಅಸ್ಮಿತ ಅತ್ಲೆಟಿಕ್ಸ್ ಲೀಗ್’ ರವಿವಾರ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು. ಕ್ರೀಡಾಕೂಟವನ್ನು ಉಡ

23 Nov 2025 6:49 pm
ಮಜೂರು | ನ.25ರಂದು ಅನುಸ್ಮರಣಾ ಮಜ್ಲಿಸ್

ಕಾಪು, ನ.23: ಸುನ್ನೀ ಸಂಯುಕ್ತ ಜಮಾಅತ್ ಹಾಗೂ ಸುನ್ನೀ ಜಂ-ಇಯ್ಯತುಲ್ ಉಲಮಾ ಉಡುಪಿ ಜಿಲ್ಲೆ ಇದರ ಜಂಟಿ ಆಶ್ರಯದಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್, ನೂರುಲ್ ಉಲಮಾ, ತಾಜುಲ್ ಫುಖಹಾಹ್ ಹಾಗೂ ನಮ್ಮಿಂದ ಅಗಲಿದ ಇನ್ನಿತರ ನಾಯಕರ ಹೆಸರಿನಲ

23 Nov 2025 6:46 pm
ಆರೆಸ್ಸೆಸ್‌ನಿಂದ ದೇಶದ ಆರ್ಥಿಕ, ಸಾಮಾಜಿಕ ವ್ಯವಸ್ಥೆ ಬುಡಮೇಲು : ಸುಂದರ್ ಮಾಸ್ತರ್

ದಸಂಸ ಪದಾಧಿಕಾರಿಗಳ ಪದಗ್ರಹಣ-ಶೋಷಿತ ಜನಜಾಗೃತಿ ಸಮಾವೇಶ

23 Nov 2025 6:44 pm
ಸ್ಮೃತಿ ಮಂಧಾನ ತಂದೆಗೆ ಹೃದಯಾಘಾತ; ಮದುವೆಯ ಕಾರ್ಯಕ್ರಮ ಮುಂದೂಡಿಕೆ

ಸಾಂಗ್ಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ತಾರೆ ಸ್ಮೃತಿ ಮಂಧಾನ ಅವರ ವಿವಾಹ ಸಮಾರಂಭಕ್ಕೆ ಮುನ್ನ ಅವರ ತಂದೆ ಶ್ರೀನಿವಾಸ್ ಮಂಧಾನ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸ್ಮೃತಿ–ಪಲಾಶ್ ಮುಚ್ಚಲ್ ಮದುವೆಯನ

23 Nov 2025 6:29 pm
ಹಿರಿಯ ಪತ್ರಕರ್ತರ ಮಾಸಾಶನ ಷರತ್ತುಗಳನ್ನು ಸದ್ಯದಲ್ಲೇ ಸಡಿಲಿಸಲಾಗುವುದು: ಕೆ.ವಿ. ಪ್ರಭಾಕರ್

ಬೆಂಗಳೂರು: ಹಿರಿಯ ಪತ್ರಕರ್ತರ ಮಾಸಾಶನಕ್ಕೆ ಸಂಬಂಧಿಸಿದಂತೆ ಇರುವ ಕಠಿಣ ಷರತ್ತುಗಳನ್ನು ಸದ್ಯದಲ್ಲೇ ಸಡಿಲಿಸಿ ಎಲ್ಲಾ ಅರ್ಹ ಪತ್ರಕರ್ತರಿಗೂ ಮಾಸಾಶನ ಸಿಗುವಂತೆ ಸಿಎಂ ಸಿದ್ದರಾಮಯ್ಯ ಕ್ರಮ ಕೈಗೊಳ್ಳುವರು ಎಂದು ಮುಖ್ಯಮಂತ್ರ

23 Nov 2025 6:09 pm
ಮಂಗಳೂರು | ಮಿಲಾಗ್ರಿಸ್ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

ಮಂಗಳೂರು,ನ.23: ನಗರದ ಮಿಲಾಗ್ರಿಸ್ ಕಾಲೇಜಿನಲ್ಲಿ ಐಕ್ಯುಎಸಿ ಹಾಗೂ ಸಾಂಸ್ಕೃತಿಕ ಸಂಘದ ಸಹಯೋಗದಲ್ಲಿ ಅಂತರ ತರಗತಿ ಪ್ರತಿಭಾ ಪ್ರದರ್ಶನ ಪ್ರತಿಭಾ ದಿನಾಚರಣೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ರೆ. ಡಾ.ಅ

23 Nov 2025 6:06 pm
ಮಂಗಳೂರು | ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಟಿವಿ ಕೊಡುಗೆ

ಮಂಗಳೂರು, ನ.23: ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯ ಮಹಾ ಪ್ರಬಂಧಕ ಅರುಣ್ ಪ್ರಭ ಕೊಡುಗೆಯಾಗಿ ನೀಡಿರುವ ಟಿವಿಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ

23 Nov 2025 6:04 pm
ಮಂಗಳೂರು | ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಮುಹಮ್ಮದ್ ಝಾಹಿದ್‌ಗೆ ವೈಯಕ್ತಿಕ ಅವಳಿ ಪ್ರಶಸ್ತಿ

ಮಂಗಳೂರು, ನ.23: ಇಂಫಾಕ್ಟ್ ಆರ್ಟ್ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಹಾಗೂ ದಕ್ಷಿಣ ಕನ್ನಡ ಆರ್ಟ್ಸ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ಸಹಯೋಗದಲ್ಲಿ ಸುಳ್ಯದ ಅಮರಜ್ಯೋತಿ ಕೆ ವಿ ಜಿ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಚಾಂ

23 Nov 2025 6:01 pm
ಇಂಟಾಕ್ ಮಂಗಳೂರು ವತಿಯಿಂದ ’ನಮ್ಮ ಊರು ನಮ್ಮ ನೆಲ’ ಕಲಾ ಪ್ರದರ್ಶನಕ್ಕೆ ಚಾಲನೆ

ಮಂಗಳೂರು, ನ.23: ಭಾರತೀಯ ಕಲೆ ಮತ್ತು ಪರಂಪರೆ ಸಂಸ್ಥೆಯಾದ ಇಂಟಾಕ್ ನ ಮಂಗಳೂರು ವಿಭಾಗವು ಆರ್ಟ್ ಕೆನರಾ ಟ್ರಸ್ಟ್ ಸಹಯೋಗದೊಂದಿಗೆ ಆಯೋಜಿಸಿದ ವಿಶ್ವ ಪರಂಪರೆಯ ಸಪ್ತಾಹದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ನಮ್ಮ ಊರು ನಮ್ಮ ನೆಲ ಎಂಬ

23 Nov 2025 5:58 pm
ಉಳ್ಳಾಲ | ಅಲ್ ಮೆಮ್ಸ್ ಜುಬಿಲೋಸೊ-25 : ಸ್ವಾಗತ ಸಮಿತಿ ರಚನೆ

ಉಳ್ಳಾಲ, ನ.23: ಅಲ್ ಮದೀನ ಆಂಗ್ಲ ಮಾಧ್ಯಮ ಶಾಲೆ ನರಿಂಗಾನ ಇದರ ವಾರ್ಷಿಕ ಕಲೋತ್ಸವ ಜುಬಿಲೋಸೊ ಡಿ. 4,5,6 ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಇದರ ಪೂರ್ವಭಾವಿ ಸಿದ್ಧತೆ ಮತ್ತು ಆಯೋಜನೆಗಾಗಿ ಸ್ವಾಗತ ಸಮಿತಿ ರಚನಾ ಸಭೆಯ

23 Nov 2025 5:52 pm
ನಮ್ಮ ನಾಡಾ ಒಕ್ಕೂಟ ಕಾಪು ತಾಲೂಕು ಅಧ್ಯಕ್ಷರಾಗಿ ಹಮೀದ್ ಆಯ್ಕೆ

ಕಾಪು, ನ.23: ನಮ್ಮ ನಾಡ ಒಕ್ಕೂಟ ಕಾಪು ತಾಲೂಕು ಸಮಿತಿಯ ಮಹಾಸಭೆಯು ಅಶ್ರಫ್ ಪಡುಬಿದ್ರಿ ಅಧ್ಯಕ್ಷತೆಯಲ್ಲಿ ಪಡುಬಿದ್ರಿ ಕಮ್ಯೂನಿಟಿ ಸೆಂಟರ್ ನಲ್ಲಿ ಇತ್ತೀಚೆಗೆ ನಡೆಯಿತು. 2026-2027ನೇ ಸಾಲಿನ ನೂತನ ಅಧ್ಯಕ್ಷರಾಗಿ ಹಮೀದ್ ಯೂಸಫ್, ಉಪಾಧ್

23 Nov 2025 5:49 pm
ಕುಂದಾಪುರ | ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ: ಅಬ್ದುಲ್ ಝಾಹಿದ್‌ಗೆ ಸನ್ಮಾನ

ಕುಂದಾಪುರ, ನ.23: ಬೆಳ್ವೆ ಇಸ್ಲಾಮಿಕ್ ಯೂತ್ ಫೆಡರೇಶನ್ ವತಿಯಿಂದ 2025-26ನೇ ಸಾಲಿನ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತೀರ್ಣರಾದ ಹೆಬ್ರಿ ತಾಲೂಕು ಅಲ್ಬಾಡಿ ಗ್ರಾಮದ ಶೇಖ್ ಅಬ್ದುಲ್ ಝಾಹಿದ್ ಅವರನ್ನು ಇತ್ತೀಚೆಗೆ ಬೆ

23 Nov 2025 5:44 pm
ಉಡುಪಿ | ಕೆಎಸ್ಇಟಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಯಿಷಾ ಸನಾ ಉತ್ತೀರ್ಣ

ಉಡುಪಿ : ಸಹಾಯಕ ಪ್ರಾಧ್ಯಾಪಕರಿಗಾಗಿ ಇತ್ತೀಚೆಗೆ ನಡೆದ 2026ನೆ ಸಾಲಿನ ಕೆಎಸ್ಇಟಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಯಿಷಾ ಸನಾ ಉತ್ತೀರ್ಣರಾಗಿದ್ದಾರೆ. ಇವರು ಕಣ್ಣಂಗಾರ್ ಬೈಪಾಸ್ ಮೂಲದ ಮುಹಮ್ಮದ್ ಶಫೀಕ್ ಮತ್ತು ನಫೀಸಾ ದಂಪತಿ ಪುತ

23 Nov 2025 5:42 pm
ಇಂದ್ರಾಳಿ | 27 ಪ್ರಬೇಧಗಳ 185 ಹಕ್ಕಿಗಳ ವೀಕ್ಷಣೆ

ಉಡುಪಿ, ನ.23: ಉಡುಪಿಗೆ ಬನ್ನಿ ತಂಡದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಇಂದ್ರಾಳಿಯಲ್ಲಿ ಶನಿವಾರ ಸಂಜೆ ಹಕ್ಕಿ ವೀಕ್ಷಣೆ ಕಾರ್ಯಕ್ರಮ ನಡೆಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ ಪರಿಸರಾಸಕ್ತರು ಕಾಲ್ನಡಿಗೆಯ ಮೂಲಕ ಸುತ್ತಮುತ್ತಲಿ

23 Nov 2025 5:39 pm
'ದುಬೈ ರನ್-2025' | ಲಕ್ಷಾಂತರ ಮಂದಿ ಭಾಗಿ

ದುಬೈ : ಫಿಟ್‌ನೆಸ್(ದೈಹಿಕ ಕ್ಷಮತೆ) ಚಾಲೆಂಜ್‌ನ ಭಾಗವಾಗಿ ರವಿವಾರ ದುಬೈನಲ್ಲಿ ಆಯೋಜಿಸಲಾಗಿದ್ದ ಐತಿಹಾಸಿಕ 'ದುಬೈ ರನ್-2025' ಏಳನೇ ಆವೃತ್ತಿ ಬಹಳ ಅದ್ದೂರಿಯಾಗಿ ನಡೆಯಿತು. ದುಬೈಯ ಜನನಿಬಿಡ ಪ್ರದೇಶವಾದ ಶೇಖ್ ಝಾಯೆದ್ ರಸ್ತೆಯಲ್ಲ

23 Nov 2025 5:34 pm
23 Nov 2025 5:25 pm
'ದುಬೈ ರನ್'ನಲ್ಲಿ ಮಿಂಚಿದ 'ಬ್ಯಾರಿಗಳು' : ಅತೀ ಉದ್ದನೆಯ ಯುಎಇ ಧ್ವಜದ ವೀಡಿಯೋ ಹಂಚಿಕೊಂಡ ದುಬೈ ರಾಜಕುಮಾರ ಶೇಖ್ ಹಮ್ದಾನ್

ದುಬೈ : ಆರೋಗ್ಯ, ಫಿಟ್‌ನೆಸ್, ಮನರಂಜನೆ ಮತ್ತು ಸಮುದಾಯ ಒಗ್ಗಟ್ಟಿನ ಹಿನ್ನೆಲೆಯಲ್ಲಿ ರವಿವಾರ ದುಬೈಯ ಶೇಖ್ ಝಾಯೆದ್ ರಸ್ತೆಯಲ್ಲಿ ಆಯೋಜಿಸಲಾಗಿದ್ದ ಐತಿಹಾಸಿಕ 'ದುಬೈ ರನ್-2025' ಓಟದ ಕಾರ್ಯಕ್ರಮದಲ್ಲಿ ಯುಎಇಯಲ್ಲಿ ನೆಲೆಸಿರುವ ಬ್ಯ

23 Nov 2025 5:23 pm
ಪಕ್ಷ ಅಧಿಕಾರಕ್ಕೆ ಬಂದಿದ್ದು ಒಬ್ಬನ ಪರಿಶ್ರಮದಿಂದಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಪಕ್ಷಕ್ಕೆ ಅಧಿಕಾರ ಬಂದದ್ದು ಒಬ್ಬನ ಪರಿಶ್ರಮದಿಂದಲ್ಲ, ಸಾವಿರಾರು ಜನರ ದುಡಿಮೆ ಮತ್ತು ಸಾರ್ವಜನಿಕ ಬೆಂಬಲದಿಂದ ಅದು ಸಾಧ್ಯವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅ

23 Nov 2025 5:04 pm
ಉಡುಪಿ | ʼರಂಗಭೂಮಿʼ ಚೋಮನ ಮಕ್ಕಳ ಕಥೆ ಹೇಳುವ ಏಕೈಕ ಮಾಧ್ಯಮ: ಡಾ.ಜನಾರ್ದನ

‘ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು’ ವಿಚಾರ ಸಂಕಿರಣ ಉದ್ಘಾಟನೆ

23 Nov 2025 4:59 pm
ಚಂಡಿಗಡ ಆಡಳಿತ ಕುರಿತು ಮಸೂದೆ ಮಂಡಿಸುವ ಉದ್ದೇಶವಿಲ್ಲ: ವಿವಾದದ ಬಳಿಕ ಕೇಂದ್ರ ಸರಕಾರ ಸ್ಪಷ್ಟನೆ

ಹೊಸದಿಲ್ಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಚಂಡಿಗಡದ ಆಡಳಿತ ಕುರಿತು ಯಾವುದೇ ಮಸೂದೆಯನ್ನು ಮಂಡಿಸುವ ಉದ್ದೇಶವನ್ನು ಕೇಂದ್ರ ಸರಕಾರವು ಹೊಂದಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯವು ರವಿವಾರ ತಿಳಿಸಿದೆ. ಚಂಡಿ

23 Nov 2025 4:12 pm
ಗಾಝಾ | ಕಳೆದ 44 ದಿನಗಳಲ್ಲಿ ಇಸ್ರೇಲ್‌ನಿಂದ 500 ಬಾರಿ ಕದನ ವಿರಾಮ ಉಲ್ಲಂಘನೆ, ನೂರಾರು ಜನರ ಹತ್ಯೆ : ವರದಿ

ಗಾಝಾ: ಗಾಝಾ ಸರಕಾರದ ಮಾಧ್ಯಮ ಕಚೇರಿಯ ಪ್ರಕಾರ, ಅಕ್ಟೋಬರ್ 10ರಂದು ಅಮೆರಿಕದ ಮಧ್ಯಸ್ಥಿಕೆಯಲ್ಲಿ ಗಾಝಾ ಕದನ ವಿರಾಮ ಜಾರಿಗೊಂಡ ಬಳಿಕ 44 ದಿನಗಳಲ್ಲಿ ಕನಿಷ್ಠ 497 ಸಲ ಅದನ್ನು ಉಲ್ಲಂಘಿಸಿರುವ ಇಸ್ರೇಲ್ ನೂರಾರು ಫೆಲೆಸ್ತೀನಿಗಳನ್ನು ಕ

23 Nov 2025 4:01 pm
ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದರೆ ಸೇವೆಯಿಂದ ವಜಾ: ಪೊಲೀಸರಿಗೆ ಗೃಹಸಚಿವ ಎಚ್ಚರಿಕೆ

ಬೆಂಗಳೂರು: ಅಪರಾಧ ಚಟುವಟಿಕೆಗಳಲ್ಲಿ ಪೊಲೀಸರು ಭಾಗಿಯಾಗುವುದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಲಾಖೆಯ ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಮುಲಾಜಿಲ್ಲದೆ ಕಾನೂನು ಕ್ರಮ ತೆಗೆದುಕೊಳ್ಳಲಾ

23 Nov 2025 3:53 pm
ನಾನು ಯಾವಾಗ್ಲು ಸಿಎಂ ರೇಸ್ನಲ್ಲಿರ್ತಿನಿ: ಡಾ.ಜಿ.ಪರಮೇಶ್ವರ್

ಬೆಂಗಳೂರು: ''ನಾನು ಯಾವಾಗ್ಲು ರೇಸ್ ಅಲ್ಲಿ ಇರ್ತಿನಿ ಕಣ್ರಿ'' ಇದು ಗೃಹಸಚಿವ ಡಾ. ಜಿ.ಪರಮೇಶ್ವರ್ ಹೇಳಿಕೆ. ಸದಾಶಿವನಗರದ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಅವರು, ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಈ ರೀತಿ

23 Nov 2025 3:20 pm
ತಮಿಳುನಾಡಿನಲ್ಲಿ ಅತ್ಯಧಿಕ ಸಂಖ್ಯೆಯ ನಕಲಿ ಮತದಾರರು: ಬಿಜೆಪಿ ನಾಯಕ ಅಣ್ಣಾಮಲೈ ಆರೋಪ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಕೆ.ಅಣ್ಣಾಮಲೈ, ತಮಿಳುನಾಡಿನ ಮತಪಟ್ಟಿಯಲ್ಲಿ ಅತ್ಯಧಿಕ ಸಂಖ್ಯೆಯ ನಕಲಿ ಮತದಾರರು ಸೇರ್ಪಡೆಯಾಗಿದ್ದು, ಅವರನ್ನೆಲ್ಲ ವಿಶೇಷ

23 Nov 2025 3:18 pm
ಲಕ್ಷ್ಯ ಸೇನ್ ಗೆ ಆಸ್ಟ್ರೇಲಿಯನ್ ಓಪನ್ ಕಿರೀಟ

Photo credit: X/@TheKhelIndia ಸಿಡ್ನಿ: ಆಸ್ಟ್ರೇಲಿಯನ್ ಓಪನ್ ಸೂಪರ್ 500 ಟೂರ್ನಮೆಂಟ್ ನಲ್ಲಿ ತಮ್ಮ ಗೆಲುವಿನ ನಾಗಾಲೋಟ ಮುಂದುವರಿಸಿದ ವಿಶ್ವದ 14ನೇ ಶ್ರೇಯಾಂಕಿತ ಆಟಗಾರ ಲಕ್ಷ್ಯ ಸೇನ್, ರವಿವಾರ ನಡೆದ ಫೈನಲ್ ಪಂದ್ಯದಲ್ಲಿ ಜಪಾನ್ ನ ಯುಶಿ ತನಾಕರನ್

23 Nov 2025 2:59 pm
ಉಳ್ಳಾಲ: ಯತೀಮ್ ಖಾನ ಬಳಿ ರಾಜಕಾಲುವೆಯ ತಡೆಗೋಡೆಗೆ ಶಿಲಾನ್ಯಾಸ

ಉಳ್ಳಾಲ: ಕುಂಪಲ ನೂರಾನಿ ಯತೀಮ್ ಖಾನ ಬಳಿ ರಾಜಕಾಲುವೆಯ ತಡೆಗೋಡೆ ಹಾಗೂ ಸೇತುವೆ ಮರು ನಿರ್ಮಾಣ ಕಾಮಗಾರಿಗೆ ನೂರಾನಿ ಯತೀಮ್ ಖಾನ ಅಧ್ಯಕ್ಷ ಯು.ಎಸ್.ಅಬೂಬಕರ್ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ

23 Nov 2025 2:59 pm
ಮಂಗಳೂರು: ಎಜು-ಎಕ್ಸ್ ಕಾನ್ಫರೆನ್ಸ್

ಮಂಗಳೂರು: ಐ.ಎ.ಎಂ.ಇ ಯ ಪ್ಯಾನ್ ಇಂಡಿಯಾ ಯೋಜನೆಯ ಭಾಗವಾಗಿ, ಎಜುಫೈ ಪಬ್ಲಿಕೇಷನ್ಸ್ ಕಾನ್ಫರೆನ್ಸ್ ಮಂಗಳೂರಿನ ಗ್ರಾಂಡ್ ಎ.ಜೆ ಹೋಟೆಲ್ ನಲ್ಲಿ‌ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸವಾಲುಗಳು ಮತ್ತು ಪರಿಹಾರ ಮಾ

23 Nov 2025 2:37 pm
ನಾರಾಯಣಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು: ಕೆ.ವಿ.ಪ್ರಭಾಕರ್

ಬೆಂಗಳೂರು : ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುವಾಗ ನಾರಾಯಣ ಗುರುಗಳ ಆದರ್ಶ ಪ್ರಸ್ತುತ ಆಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತ

23 Nov 2025 2:27 pm
ಬಂಡೀಪುರ ವ್ಯಾಪ್ತಿಯಲ್ಲಿ ದರೋಡೆ ಪ್ರಕರಣ; ಪೂರ್ವನಿಯೋಜಿತ ಕೃತ್ಯ : ಎಸ್ಪಿ ಕವಿತಾ

ಚಾಮರಾಜನಗರ:  ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮದ್ದೂರು ವನ್ಯಜೀವಿ ವಲಯದಲ್ಲಿ ನಡೆದಿರುವ ದರೋಡೆ ಪ್ರಕರಣ ಪೂರ್ವನಿಯೋಜಿತ ಕೃತ್ಯವಾಗಿದೆ ಎಂದು ಚಾಮರಾಜನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕವಿತಾ ಅವರು ತಿಳಿಸಿದ್ದಾ

23 Nov 2025 2:11 pm
ಚಿತ್ರದುರ್ಗ | ಟ್ರಾಫಿಕ್ ಪೊಲೀಸರ ಕಿರುಕುಳ ಆರೋಪ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

ಚಿತ್ರದುರ್ಗ: ಟ್ರಾಫಿಕ್ ಪೊಲೀಸರು ಕಿರುಕುಳ ನೀಡಿದರು ಎಂದು ಆರೋಪಿಸಿ, ಆಟೋ ಚಾಲಕನೋರ್ವ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗ ಮಧ್ಯಭಾಗದ ಗಾಂಧಿ ಸರ್ಕಲ್ನಲ್ಲಿ ಶನಿ

23 Nov 2025 1:41 pm
ಬಿಹಾರ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಆದರೆ ಯಾವುದೇ ಪುರಾವೆ ಇಲ್ಲ : ಪ್ರಶಾಂತ್ ಕಿಶೋರ್

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜನ್ ಸುರಾಜ್ ಪಕ್ಷಕ್ಕೆ ಹಿನ್ನಡೆ ಬಳಿಕ ಮೌನ ಮುರಿದ ಪಕ್ಷದ ಸ್ಥಾಪಕ, ಮಾಜಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್, ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಆದರೆ ಈ ಹಂತದಲ್ಲಿ ಆರೋಪಕ್ಕೆ

23 Nov 2025 12:32 pm
ಮೊರಾರ್ಜಿ ವಸತಿ ಶಾಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ

ಹೊಸಪೇಟೆ : ನಗರದ ಹೊರಭಾಗದ ಜಂಭುನಾಥ ರಸ್ತೆಯಲ್ಲಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಕುಡಿಯುವ ನೀರಿಗಾಗಿ ನಿತ್ಯವು ಹಾಹಾಕಾರ ಅನುಭವಿಸುವ ದುಸ್ಥಿತಿ ಒಂದೆಡೆಯಾದರೆ, ಶುದ್ಧ ಕುಡಿಯ

23 Nov 2025 12:25 pm
ದೈವ ಚಾಕರಿಯನ್ನು ಉಮೇಶ್ ಪಂಬದ ನಿಷ್ಠೆಯಿಂದ ಮಾಡುತ್ತಿದ್ದಾರೆ: ಕೆ.ವಿ.ಪ್ರಭಾಕರ್

ಮಂಗಳೂರು : ಜಾತಿ, ಧರ್ಮದ ಗಡಿಯೊಳಗೆ ಸಿಲುಕಿ ಮನುಷ್ಯರು ದ್ವೀಪವಾಗುತ್ತಿರುವ ಈ ತಲ್ಲಣದ ಹೊತ್ತಿನಲ್ಲಿ ‘ದೈವವೆಂಬ ದೀವಿಗೆ’ಯು ಎಲ್ಲರನ್ನು ಒಗ್ಗೂಡಿಸಿ, ಎಲ್ಲರೊಳಗೂ ಬೆಳಕು ತುಂಬಬಲ್ಲದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆ

23 Nov 2025 12:06 pm
ಚಂಡೀಗಢಕ್ಕೆ ಲೆಫ್ಟಿನೆಂಟ್ ಗವರ್ನರ್ ನೇಮಿಸಲು ಕೇಂದ್ರದಿಂದ ಮಸೂದೆ: ಪಂಜಾಬ್ ವಿರೋಧ

ಚಂಡೀಗಢ: ಸದ್ಯ ಪಂಜಾಬ್ ರಾಜ್ಯಪಾಲರೇ ಆಡಳಿತ ನಡೆಸುತ್ತಿರುವ ಕೇಂದ್ರಾಡಳಿತ ಪ್ರದೇಶ ಚಂಡೀಗಢವನ್ನು ಸಂವಿಧಾನದ 240ನೇ ವಿಧಿಯಡಿ ಸೇರ್ಪಡೆ ಮಾಡಿ, ಅಲ್ಲಿಗೆ ರಾಷ್ಟ್ರಪತಿಯಿಂದ ಪ್ರತ್ಯೇಕ ಲೆಫ್ಟಿನೆಂಟ್ ಗವರ್ನರ್ ಅನ್ನು ನೇಮಿಸುವ

23 Nov 2025 12:02 pm
ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ: ಕಾಸರಗೋಡು ಜಿಲ್ಲೆ-ಮಂಗಳೂರು ನಗರ ಪೊಲೀಸ್ ಮುಖ್ಯಸ್ಥರ ಸಭೆ

ಕಾಸರಗೋಡು: ಕಾಸರಗೋಡಿನಲ್ಲಿ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮದಂಗವಾಗಿ ಕೇರಳ - ಕರ್ನಾಟಕ ಗಡಿ ಪ್ರದೇಶದಲ್ಲಿ ತಪಾಸಣೆ ನಡೆಸುವ ನಿಟ್ಟಿನಲ್ಲಿ ಕಾಸರಗೋಡು ಮತ್ತು ದ.ಕ ಜಿಲ್ಲೆಗಳ ಪೊ

23 Nov 2025 11:51 am
ಉತ್ತರಾಖಂಡ | ಅಲ್ಮೋರಾದಲ್ಲಿ ಶಾಲೆ ಬಳಿ 160ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳು ಪತ್ತೆ, ಪೊಲೀಸರಿಂದ ತನಿಖೆ

ಡೆಹ್ರಾಡೂನ್ : ಉತ್ತರಾಖಂಡ ಪೊಲೀಸರು ಅಲ್ಮೋರಾದ ಸರಕಾರಿ ಶಾಲೆಯ ಬಳಿಯಿಂದ 161 ಪ್ರಬಲ ಸ್ಫೋಟಕ ವಸ್ತುವಾದ ಜಿಲೆಟಿನ್ ಕಡ್ಡಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ

23 Nov 2025 11:45 am
ಬದುಕಿನ ಮೌಲ್ಯಗಳನ್ನು ಸಾರುವ ‘ಚಾರು ವಸಂತ’

ನಾಡೋಜ ಹಂಪನಾ ವಿರಚಿತ ಕಾವ್ಯ ಕಥನ ‘ಚಾರು ವಸಂತ’ ಒಂದು ಅಮೋಘವಾದ ಕೃತಿ. 16 ಭಾಷೆಗಳಿಗೆ ಅನುವಾದಗೊಂಡಿರುವ ಈ ಕೃತಿಯ ಕಥಾ ವಸ್ತು ಎಲ್ಲ ಕಾಲಕ್ಕೂ ಸಲ್ಲುವಂತಹದ್ದು. ಈ ಮಹಾಕಾವ್ಯವನ್ನು ಡಾ. ನಾ. ದಾಮೋದರ ಶೆಟ್ಟಿ ಅವರು ನಾಟಕಕ್ಕೆ ರೂಪ

23 Nov 2025 11:30 am
ಅವಗಾಹ: ಕೃತಿ ವಿಮರ್ಶೆಯ ಅನುಕರಣಾರ್ಹ ಮಾದರಿ

ಡಾ. ಕೆ. ರಘುನಾಥ್ ಅವರು ಈ ಕಾಲದ ಮಹತ್ವದ ಕೃತಿಗಳನ್ನು ಓದಿ, ವಿಶ್ಲೇಷಿಸಿ, ಸಮೀಕ್ಷಿಸಿರುವ ತಮ್ಮ ಕೃತಿ ವಿಮರ್ಶೆಯ ಬರಹಗಳನ್ನು ‘ಅವಗಾಹ’ ಸಂಕಲನದಲ್ಲಿ ಸಂಗ್ರಹಿಸಿಕೊಟ್ಟಿದ್ದಾರೆ. ಈ ಸಂಕಲನವನ್ನು ಓದುವಾಗ ಓದುಗರಿಗೆ ಈ ಕಾಲಘಟ್ಟ

23 Nov 2025 11:20 am