ಸಾಮಾನ್ಯವಾಗಿ ಡಾಲರ್ ಬೆಲೆ ಕುಸಿದಾಗ ಇತರ ಕರೆನ್ಸಿಗಳನ್ನು ಬಳಸುವವರು ಅದರ ಲಾಭ ಪಡೆದು ಚಿನ್ನದ ಬೆಲೆ ಹೆಚ್ಚಿಸುತ್ತಾರೆ. ಆದರೆ ಈ ಬಾರಿ ಅಂತಹ ಪ್ರವೃತ್ತಿ ಕಂಡುಬರಲಿಲ್ಲ. ಜನವರಿಯಲ್ಲಿ ಗರಿಷ್ಠ ಮಟ್ಟ ತಲುಪಿದ ನಂತರ ಕುಸಿತದ ಹಾ
ಲಿಂಗಸುಗೂರು, ಫೆ.25: ಪಿಕಾರ್ಡ್ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಬುಧವಾರ ನಡೆಯಿತು. ಇದರಲ್ಲಿ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರ ಬೆಂಬಲಿತ ಅಭ್ಯರ್ಥಿ ಸಿದ್ಧರಾಮೇಶ ಗೌಡ ಆದಾಪೂರ ಅಧ್ಯಕ್ಷರ
ಮಂಗಳೂರು: ನಗರದ ಬಾಬುಗುಡ್ಡ ಎಂಬಲ್ಲಿ ರೈಲ್ವೆ ಹಳಿ ಮೇಲೆ ಕುಳಿತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ-ವಿದ್ಯಾರ್ಥಿನಿಯ ವೀಡಿಯೋ ಮಾಡಿ, ವಿದ್ಯಾರ್ಥಿಗೆ ಹಲ್ಲೆಗೈದ ಅನೈತಿಕ ಪೊಲೀಸ್ ಗಿರಿ ಎಸಗಿದ ತಂದೆ ಮತ್ತು ಮಗನನನ್ನು ಪಾಂ
‘ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವವರು ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ’
ಮಾನ್ವಿ : ಕಾಂಗ್ರೆಸ್ ಮುಖಂಡ ಖಾಲಿದ್ ಖಾದ್ರಿ ರವರ ತಂದೆ ಜಮಾಅತೇ ಇಸ್ಲಾಮಿ ಹಿಂದ್ ಸಂಘದ ಹಿರಿಯ ಮುಖಂಡ ಸೈಯದ್ ಮಹಮೂದ್ ಖಾದ್ರಿ ಸಾಹೇಬ್ (88) ರವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ಇವರು ಮಾನ್ವಿ ತಾಲೂಕಿನ ಹಿರಿಯ ಮುತ್ಸದ್ದಿ,
ಮತೀಯವಾದದ ಲೋಕದಲ್ಲಿ ಕೊಲ್ಲುವವರು ಮತ್ತು ಕೊಲ್ಲಲ್ಪಡುವವರು ಹಿಂದುಳಿದ ಬಡವರೇ ಯಾಕಿರುತ್ತಾರೆ? ಈ ಪ್ರಶ್ನೆಗೆ ಉತ್ತರ ದೊರೆಯಬೇಕಾದರೆ ಸಮುದಾಯ ಬೆಂಗಳೂರು ಪ್ರಸ್ತುತಪಡಿಸಿದ, ಡಾ ಸ್ಯಾಮ್ ಕುಟ್ಟಿ ಪಟ್ಟಂಕರಿ ನಿರ್ದೇಶನದ ‘ಭಗ
ಹೊಸದಿಲ್ಲಿ: NCERT ಇತ್ತೀಚೆಗೆ ಬಿಡುಗಡೆ ಮಾಡಿದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಎಂಬ ಅಧ್ಯಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ವಿವಾದಿತ ಪಠ್ಯಪುಸ್ತಕವ
ʼಇದರ ಹಿಂದೆ ಯಾರು ಇದ್ದಾರೆ ಎಂದು ತಿಳಿದುಕೊಳ್ಳಲು ನಾವು ಬಯಸುತ್ತೇವೆʼ ಎಂದ ಸಿಜೆಐ
ಸರ್ ಸಿದ್ದಪ್ಪ ಕಂಬಳಿಯವರ ಪ್ರತಿಮೆ ಧಾರವಾಡ ವಿಶ್ವವಿದ್ಯಾನಿಲಯದಲ್ಲಿ ಫೆಬ್ರವರಿ 27ರಂದು ಅನಾವರಣಗೊಳ್ಳಲಿದೆ ಆಧುನಿಕ ಭಾರತದ ಸಾಮಾಜಿಕ-ರಾಜಕೀಯ ಇತಿಹಾಸವು ಕೇವಲ ಸ್ವಾತಂತ್ರ್ಯ ಹೋರಾಟದ ಘಟನಾವಳಿಗಳ ದಾಖಲೆಯಷ್ಟೇ ಅಲ್ಲ. ಅದು
ಬೇಲೂರು, ಫೆ.26: ಪತ್ನಿ ಮೇಲೆ ಅನುಮಾನ ಹಾಗೂ ನಿರಂತರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಬೇಲೂರು ತಾಲೂಕಿನ ರಾಜನಸಿರಿಯೂರು ಗ್ರಾಮದಲ್ಲಿ ನಡೆದಿದ
ಲಕ್ನೋ: ಎರಡು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳ ನಾಪತ್ತೆ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶದ ರಾಯ್ ಬರೇಲಿಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ನಿರ್ದೇಶನ ನೀಡಿದೆ. ಕಡತಗಳನ್ನು ಉ
ಬೆಳಗಾವಿ : ಸಾರ್ವಜನಿಕ ಸ್ಥಳದಲ್ಲಿ ಖಡ್ಗ ಬಳಸಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಆರೋಪದಲ್ಲಿ ಇಬ್ಬರನ್ನು ಕಿತ್ತೂರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಯರಗ
ಭಾರತದ ಪ್ರಜಾಪ್ರಭುತ್ವವು ಈಗ ಸಜಾಪ್ರಭುತ್ವವಾಗುವತ್ತ ದಾಪುಗಾಲನ್ನಿಟ್ಟಿದೆ. ಯಾವುದೇ ಪ್ರತಿಭಟನೆಯಿರಲಿ ಅದು ಬಟ್ಟೆ ತೊಟ್ಟಿರಲಿ, ಇಲ್ಲದಿರಲಿ, ಅದನ್ನೊಂದು ದೇಶವಿರೋಧಿ ಚಳವಳಿಯೆಂದು ಗುರುತಿಸಿ ದಂಡಿಸುವುದು ಈ ಆಡಳಿತದಲ್ಲ
ತಾಳಿಕೋಟಿ: ನಗರ ಹೊರ ಪ್ರದೇಶದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತಿಸಿರುವುದನ್ನು ವಿರೋಧಿಸಿ ತಾಲೂಕು ಹೋರಾಟ ಸಮಿತಿ ನೀಡಿದ್ದ ಕರೆಯಂತೆ ಬುಧವಾರ ತಾಳಿಕೋಟಿ ಬಂದ್ ಆಗಿತ್ತು. ಬಂದ್ ಗೆ ವ್ಯಾಪಾರಸ್ಥರು, ವಿವಿಧ ಸಂ
ಗ್ರಾಮದಲ್ಲಿ ಮಾದಕವಸ್ತು ಹಾವಳಿ ನಿಯಂತ್ರಿಸಲು ಒಕ್ಕೊರಲ ಆಗ್ರಹ
ಭಾರತದಲ್ಲಿ ಇಂತಹ ಕೋಮು ದ್ವೇಷ ಎಷ್ಟು ಸಾಮಾನ್ಯವಾಗಿದೆಯೆಂದರೆ, ಸಾಮಾನ್ಯ ಜನರು ಸಹ ಇನ್ನೊಬ್ಬ ವ್ಯಕ್ತಿಗೆ ಸಹಾಯ ಮಾಡಲು ಹೆದರುತ್ತಾರೆ. ಆದರೆ ಕೋಟ್ದ್ವಾರದ ದೀಪಕ್ ಯಾವಾಗ ವೃದ್ಧ ಮುಸ್ಲಿಮ್ ವ್ಯಾಪಾರಿಯ ಪರವಾಗಿ ನಿಂತು ಧ್ವನಿ
ಮಂಗಳೂರು: ಬಾಲಕ ಮತ್ತು ಬಾಲಕಿಯೊಬ್ಬಳ ಮೇಲೆ ಅನೈತಿಕ ಪೊಲೀಸ್ ಗಿರಿ ಎಸಗಿದ ಆರೋಪದಲ್ಲಿ ತಂದೆ ಮತ್ತು ಮಗನ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ನಗರದ ಬಾಬುಗುಡ್ಡ ರ
ಶಿಮ್ಲಾ, ಫೆ.26: ಹೊಸದಿಲ್ಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭ ನಡೆದ ಪ್ರತಿಭಟನೆಗೆ ಸಂಬಂಧಿಸಿ ರೋಹ್ರುವಿನ ಮೂವರು ಯುವ ಕಾಂಗ್ರೆಸ್ ನಾಯಕರನ್ನು ಬಂಧಿಸಲು ಹಿಮಾಚಲ ಪ್ರದೇಶಕ್ಕೆ ಬಂದಿದ್ದ ದಿಲ್ಲಿಯ ಪೊಲೀಸರ ತಂಡವ
PC: x.com/sportstarweb ಕೊಲಂಬೊ: ಟಿ20 ವಿಶ್ವಕಪ್ ಪಂದ್ಯಾವಳಿಯ ಬುಧವಾರದ ಪಂದ್ಯದಲ್ಲಿ ಸಹ ಅತಿಥೇಯ ಶ್ರೀಲಂಕಾ ತಂಡವನ್ನು 61 ರನ್ ಗಳಿಂದ ಸದೆಬಡಿಯುವ ಮೂಲಕ ನ್ಯೂಝಿಲೆಂಡ್ ತಂಡ ಸೆಮಿಫೈನಲ್ ತಲುಪುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇರಿಸಿದೆ.
ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಬಿದ್ದಿರುವ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಪ್ರಕಟಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆಯು ಧಾರವಾಡದಲ್ಲಿ ಬೃಹತ್ ಧರಣಿಯನ್ನು ಮಂಗಳವಾರ ಹಮ್ಮಿಕೊಂಡ
ಹೊಸದಿಲ್ಲಿ: ಉತ್ತರ ದೆಹಲಿಯ ಸಮಯಪುರ ಬದ್ಲಿ ಎಂಬಲ್ಲಿ ಬುಧವಾರ 30 ವರ್ಷದ ಮಹಿಳೆ ಹಾಗೂ ಐದು, ನಾಲ್ಕು ಮತ್ತು ಮೂರು ವರ್ಷದ ಮೂವರು ಪುತ್ರಿಯರ ಶವಗಳು ಕತ್ತುಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣದ ಶಂಕಿತ ಆರೋಪಿಯಾಗಿರುವ
ಹೊಸದಿಲ್ಲಿ: ಉತ್ತರ ದೆಹಲಿಯ ಸಮಯಪುರ ಬದ್ಲಿ ಎಂಬಲ್ಲಿ ಬುಧವಾರ 30 ವರ್ಷದ ಮಹಿಳೆ ಹಾಗೂ ಐದು, ನಾಲ್ಕು ಮತ್ತು ಮೂರು ವರ್ಷದ ಮೂವರು ಪುತ್ರಿಯರರ ಶವಗಳು ಕತ್ತುಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣದ ಶಂಕಿತ ಆರೋಪಿಯಾಗಿರು
ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ 5 ಮಂದಿಗೆ ಸಚಿವ ಸ್ಥಾನ ನೀಡಬೇಕು. ಈ ಸಂಬಂಧ ಹೈಕಮಾಂಡ್ಗೆ ಪತ್ರ ಬರೆದಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದ
ಮೈಸೂರು: ಮೈಸೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಳೆದ ಆರು ತಿಂಗಳಲ್ಲಿ ನಡೆದ 105 ಕಳವು ಪ್ರಕರಣ ಪತ್ತೆಹಚ್ಚಿದ್ದು, 2.96 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಸುದ
ಚಿಕ್ಕಮಗಳೂರು: ಕಾಡಾನೆಗಳ ಹಾವಳಿಯಿಂದ ತತ್ತರಿಸಿರುವ ಕಾಫಿನಾಡಿನ ಜನತೆಗೆ ಈಗ ಕಾಡುಕೋಣಗಳ ಉಪಟಳ ಹೊಸ ಆತಂಕ ತಂದೊಡ್ಡಿದೆ. ಕೊಪ್ಪ ತಾಲೂಕಿನ ಮೇಗುಂದ ಹೋಬಳಿಯ ಮುಂಡೋಳು ಗ್ರಾಮದಲ್ಲಿ ಬುಧವಾರ ಮುಂಜಾನೆ ಕೃಷಿಕರೊಬ್ಬರ ಮೇಲೆ ಕಾಡ
ಮಂಡ್ಯ: ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡ್ಡಿದ್ದ ತಾಲೂಕಿನ ಚಿಕ್ಕಮಂಡ್ಯ ಗ್ರಾಮದ ಯುವಕ ದರ್ಶನ್ ಅವರ ಅಂಗಾಂಗಗಳನ್ನು ದಾನಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಬೈಕ್ನಿಂದ ಬಿದ್ದು ದರ್ಶನ
► ಇಸ್ರೇಲ್ ಸಂಸತ್ತು ನೆಸ್ಸೆಟನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿ ► ಮೋದಿಗೆ ನೆಸ್ಸೆಟ್ ನ ಅತ್ಯುನ್ನತ ಗೌರವ ಪ್ರದಾನ
ಹೊಸದಿಲ್ಲಿ, ಫೆ. 25: ಭಾಷಣಗಳು, ಮೀಮ್ಸ್, ವ್ಯಂಗ್ಯಚಿತ್ರಗಳು ಅಥವಾ ದೃಶ್ಯಕಲೆಗಳ ಮೂಲಕ ಯಾವುದೇ ಸಮುದಾಯವನ್ನು ನಿಂದಿಸುವುದು ಅಥವಾ ಅವಹೇಳನ ಮಾಡುವುದು ಸಾಂವಿಧಾನಿಕವಾಗಿ ಅನುಮತಿಸಲ್ಪಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ
ಮಂಗಳೂರು,ಫೆ.25: ಮುಂಬೈ ಸಿಸಿಬಿ ಪೊಲೀಸ್ ಪರಿಚಯಿಸಿಕೊಂಡ ಆರೋಪಿಯೊಬ್ಬ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 41.85 ಲಕ್ಷ ರೂ. ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಜ.31ರಂದು ಅಪರಿಚಿತ ವ್ಯಕ್ತಿ ಹೊಸದಿಲ್ಲಿಯಿಂದ
ಮಂಗಳೂರು: ಮಕ್ಕಳಿಗೆ ಅನುಕೂಲಕರವಾದ ವಿಶಿಷ್ಟ ಲೆಂಟನ್ ಪ್ರಕಟಣೆ ‘ಲೆಂಟನ್ ಗಾಸ್ಪೆಲ್ ಕಾಮಿಕ್ಸ್’ ಪುಸ್ತಕವನ್ನು ಮಂಗಳೂರು ಬಿಕರ್ಣಕಟ್ಟೆಯ ಇನ್ಫಂಟ್ ಜೀಸಸ್ ಶ್ರೈನ್ನಲ್ಲಿ ಇತ್ತೀಚೆಗೆ ಬಿಡುಗಡೆಗೊಂಡಿತು. ಇನ್ಫೆಂಟ್ ಜೀಸಸ್
ಅಕ್ರಮ ವಲಸಿಗರಿಗೆ ವಾಣಿಜ್ಯ ಚಾಲನಾ ಪರವಾನಗಿ ನೀಡುವುದನ್ನು ನಿರ್ಬಂಧಿಸುವ ಗುರಿಯನ್ನು ಹೊಂದಿರುವ ‘ಡೆಲಿಲಾ ಕಾನೂನು’ ಅನುಷ್ಠಾನಕ್ಕಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 24ರಂದು ಯುಎಸ್ ಕಾಂಗ್ರೆಸ್ನ ಜಂಟ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ನಲ್ಲಿ ನಡೆದಿವೆ ಎನ್ನಲಾದ ಅವ್ಯವಹಾರಗಳು ಸಾಬೀತಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ನ ಆಡಳಿತಾಧಿಕಾರಿ ಮಹೇಶ್ ಜೋಶಿ ಅವರಿಗೆ ಕಾರಣ ಕೇಳಿ ನೋಟೀಸ್ ನೀಡಿದ್ದಾರೆ. ಕಸಾಪದ ಅವ್ಯವಹಾರಗಳ ವಿಚ
ಕಾರ್ಕಳ, ಫೆ.25: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಾಮಾಜಿಕ ನೆಲೆಗಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ ಬರೆದಿದೆ ಎಂದ
ನರ್ಸ್, ವೈದ್ಯರು, ಆಸ್ಪತ್ರೆಯ ಮಂಡಳಿ ವಿರುದ್ಧ ಪ್ರಕರಣ ದಾಖಲು
ಲಾತಿಹಾರ್ (ಜಾರ್ಖಂಡ್), ಫೆ.25: ಗಂಡನ ಜೀವ ಉಳಿಸಲು ನಡೆಸಿದ ಹತಾಶ ಪ್ರಯತ್ನ ಕೊನೆಗೆ ದಂಪತಿಯ ದಾರುಣ ಸಾವಿನಲ್ಲಿ ಅಂತ್ಯಗೊಂಡಿರುವ ಘಟನೆ ಜಾರ್ಖಂಡ್ನ ಲಾತಿಹಾರ್ ಜಿಲ್ಲೆಯಲ್ಲಿ ನಡೆದಿದೆ. ಏರ್ ಆಂಬ್ಯುಲೆನ್ಸ್ ಅಪಘಾತದಲ್ಲಿ ಗಂಭೀ
ವಾಷಿಂಗ್ಟನ್, ಫೆ.25: ಅಮೆರಿಕವನ್ನು ಹೊಡೆಯಬಹುದಾದ ಕ್ಷಿಪಣಿಯನ್ನು ಅಭಿವೃದ್ಧಿಗೊಳಿಸಲು ಇರಾನ್ ಪ್ರಯತ್ನಿಸುತ್ತಿದೆ. ಜೊತೆಗೆ ಕಳೆದ ವರ್ಷ ಅಮೆರಿಕದ ದಾಳಿಗಳಿಗೆ ಗುರಿಯಾದ ಪರಮಾಣು ಕಾರ್ಯಕ್ರಮವನ್ನು ಮರು ನಿರ್ಮಾಣ ಮಾಡಲು ಕೆಲ
ರಿಯಾದ್, ಫೆ.25: ಹಕ್ಕಿ ಜ್ವರ ಮತ್ತು ಇತರ ಪ್ರಾಣಿಗಳ ರೋಗಗಳ ವಿರುದ್ದ ಮುನ್ನೆಚ್ಚರಿಕೆ ಕ್ರಮದ ಭಾಗವಾಗಿ ಸೌದಿ ಅರೇಬಿಯಾ ಭಾರತ ಸೇರಿದಂತೆ 40 ದೇಶಗಳಿಂದ ಕೋಳಿ ಮತ್ತು ಮೊಟ್ಟೆ ಆಮದುಗಳ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಬಾಂಗ್ಲಾದೇಶ,
ಚೆನ್ನೈ,ಫೆ.25: ಹಿರಿಯ ಸಿಪಿಐ ನಾಯಕ ಆರ್.ನಲ್ಲಕನ್ನು (101) ಅವರು ಬುಧವಾರ ಇಲ್ಲಿಯ ರಾಜೀವ್ ಗಾಂಧಿ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಫೆ.1ರಂದು ನಲ್ಲಕನ್ನು ಅವ
ನ್ಯೂಯಾರ್ಕ್, ಫೆ.25: ಕಳೆದ ವರ್ಷ(2025) ಪತ್ರಕರ್ತರಿಗೆ ಅತ್ಯಂತ ಮಾರಣಾಂತಿಕ ವರ್ಷವಾಗಿದ್ದು 129 ಪತ್ರಕರ್ತರ ಹತ್ಯೆಯಾಗಿದೆ. ಇದರಲ್ಲಿ 89 ಹತ್ಯೆಗಳಿಗೆ ಇಸ್ರೇಲ್ ಹೊಣೆಯಾಗಿದೆ ಎಂದು ಜಾಗತಿಕ ಮಾಧ್ಯಮ ಕಾವಲು ಸಮಿತಿ `ದಿ ಕಮಿಟಿ ಟು ಪ್ರೊ
ದಾಳಿಯ ಆರೋಪ ತಳ್ಳಿ ಹಾಕಿದ ಕೆಎಸ್ಯು, ‘ಅತ್ಯುತ್ತಮ ನಟಿ’ ಎಂದು ವ್ಯಂಗ್ಯ
ದೇರಳಕಟ್ಟೆ,ಫೆ.25: ಮೇಲ್ತೆನೆ (ಬ್ಯಾರಿ ಎಲ್ತ್ಕಾರ್-ಕಲಾವಿದರಮಾರೊ ಕೂಟ) ಇದರ ವತಿಯಿಂದ ನಾಟೆಕಲ್ ವಿಜಯನಗರದ ಇಲೈಟ್ ಟ್ಯೂಶನ್ ಸೆಂಟರ್ನಲ್ಲಿ ಮಂಗಳವಾರ ಇಫ್ತಾರ್ ಕೂಟ ನಡೆಯಿತು. ಮೇಲ್ತೆನೆಯ ಅಧ್ಯಕ್ಷ ಮಂಗಳೂರ ರಿಯಾಝ್ ಮತ್ತು ಮ
ಶಿಲ್ಲಾಂಗ್: ಪತಿಗೆ ಪತ್ನಿಯೇ ಸದನದಲ್ಲಿ ಪ್ರಶ್ನೆ ಕೇಳಿದ ಅಪರೂಪದ ಘಟನೆಗೆ ಮೇಘಾಲಯ ವಿಧಾನಸಭೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಅವರಿಗೆ ಅವರ ಪತ್ನಿ ಹಾಗೂ ಗಂಬೆಗ್ರೆ ಕ್ಷೇತ್ರದ ಶಾಸಕಿ ಮೆಹ್ತಾಬ್ ಚ
ಕನ್ನಡ ಸಾಹಿತ್ಯ ಸಂಘದ ಕಾರ್ಯಚಟುವಟಿಕೆಗಳ ಉದ್ಘಾಟನೆ
ಆರೋಗ್ಯ ಇಲಾಖೆಯ ಉರ್ದು ಜಾಹೀರಾತಿಗೆ ಆಕ್ಷೇಪಿಸಿರುವ ಬಿಜೆಪಿ ವಿರುದ್ದ ಸಚಿವ ಆಕ್ರೋಶ
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಹಾಗೂ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಎನ್ಡಿಎ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕೆಂಬ ಉದ್ದೇಶವಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂಗಿ
ಕಾರ್ಕಳ ಕುಕ್ಕುಂದೂರಿನಲ್ಲಿ ಕಿಶನ್ ಸಭಾ ಸಭಾಂಗಣ ಉದ್ಘಾಟನೆ
ಚಿತ್ತಾಪುರ: ಪಟ್ಟಣದ ಅಂಬೇಡ್ಕರ್ ವೃತ್ತ, ಭುವನೇಶ್ವರಿ ವೃತ್ತ, ಜನತಾ ವೃತ್ತ, ಮಾರುಕಟ್ಟೆ ರಸ್ತೆ, ಕಪಡಾ ಬಜಾರ್, ನಾಗಾವಿ ವೃತ್ತದಲ್ಲಿ ಬುಧವಾರ ಬೆಳ್ಳಂ ಬೆಳ್ಳಗ್ಗೆ ಪಿಎಸ್ಐ ಮಂಜುನಾಥ ರೆಡ್ಡಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದ
ಜಕಾರ್ತಾ, ಫೆ. 25: ಜಾಗತಿಕ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದ್ದ 2014ರ ‘ಬಾಲಿ ಸೂಟ್ಕೇಸ್ ಹತ್ಯೆ’ ಪ್ರಕರಣದಲ್ಲಿ 11 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಅಮೆರಿಕ ಪ್ರಜೆಯನ್ನು ಇಂಡೋನೇಶಿಯಾ ಸರ್ಕಾರ ಮಂಗಳವಾರ ಬಿಡುಗಡ
ಮಂಗಳೂರು: ರೋಟರಿ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಆಶ್ರಯದಲ್ಲಿ ಅಂತರಾಷ್ಟ್ರೀಯ ರೋಟರಿ ಸಂಸ್ಥೆಯ 121ನೇ ಸ್ಥಾಪನಾ ದಿನಾಚರಣೆ ಹಾಗೂ ಸಾಧಕರಿಗೆ ಶ್ರೇಷ್ಠ ವೃತ್ತಿಪರ ಸೇವಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಗರದ ಆಫಿಸರ್ಸ್ ಕ್
ಮಂಗಳೂರು: ಅರ್ಹ ಫಲಾನುಭವಿಗಳು ಮಾತ್ರ ಗ್ಯಾರಂಟಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಜನರ ಸಮಸ್ಯೆಗಳನ್ನು ನಿವಾರಿಸಲು ಎಲ್ಲಾ ಇಲಾಖೆಗಳು ಸಮರ್ಥವಾಗಿ ಕಾರ್ಯನಿರ್ವಹಿಸಬೇಕು ಎಂದು ದ.ಕ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅ
ಕಸಾಪದಲ್ಲಿ ಅಕ್ರಮ ಆರೋಪ
ಕೊಣಾಜೆ, ಫೆ.25: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷ
ಡಿಜಿಟಲ್ ವೈಯಕ್ತಿಕ ದತ್ತಾಂಶ ರಕ್ಷಣೆ (DPDP) ಕಾಯ್ದೆ–2023 ರ ಹಲವಾರು ನಿಬಂಧನೆಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಫೆ. 16ರಂದು ಒಪ್ಪಿಗೆ ನೀಡಿದೆ. ಸಂಸತ್ತಿನಲ್ಲಿ ಜಾ
ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆ ಆವರಣದಲ್ಲಿ ಸುಮಾರು 76 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 210 ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆಯ ವಿಸ್ತರಣಾ ಕಟ್ಟಡವು ಆಗಸ್ಟ್ ಮಾಹೆಗೆ ಮತ್ತು 92 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲ
ಗೋದುತಾಯಿ ಕಾಲೇಜಿನಲ್ಲಿ ಬಿ.ಎಸ್ಸಿ ಲ್ಯಾಬ್ ಉದ್ಘಾಟನೆ
ಬೆಂಗಳೂರು: ಮಕ್ಕಳ ಆರೈಕೆ ರಜೆ (ಸಿಸಿಎಲ್) ಎನ್ನುವುದು ಮಗುವಿನ ಹಕ್ಕು. ಬೇರೆ ಎಲ್ಲ ರಜೆಗಳನ್ನು ನೀಡುವ ವಿವೇಚನಾ ಅಧಿಕಾರ ಉದ್ಯೋಗದಾತರಿಗೆ ಇದೆಯಾದರೂ, ಸಿಸಿಎಲ್ ಕೋರಿಕೆ ಬಂದಾಗ ನಿರಾಕರಿಸದೆ ಆದ್ಯತೆ ಮೇರೆಗೆ ರಜೆ ಮಂಜೂರು ಮ
ಉಡುಪಿ, ಫೆ.25: ತಪ್ಪು ಯಾವುದು, ಸರಿ ಯಾವುದು ಎಂದು ತಿಳಿಸಿ ಕೊಡುವ ನಾಟಕಗಳು ಸಮಾಜವನ್ನು ಸದಾ ಎಚ್ಚರಿಸುತ್ತಿರುತ್ತವೆ. ಸರಿದಾರಿಯಲ್ಲಿ ನಡೆಯಲು ಬೆಳಕು ತೋರುತ್ತವೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾ
ಉಡುಪಿ, ಫೆ.25: ಉಡುಪಿ ನಗರಸಭೆಯ ತೆರಿಗೆ ಪಾವತಿ ರಶೀದಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಬಿಜೆಪಿ ಉಡುಪಿ ನಗರ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ಮನವಿ ಸಲ್ಲಿಸಲಾಯಿತು. ಉಡ
ಹರಪನಹಳ್ಳಿ : ‘ಮರಿಯಮ್ಮನಹಳ್ಳಿ–ಶಿವಮೊಗ್ಗ ರಾಜ್ಯ ಹೆದ್ದಾರಿ ರಸ್ತೆ ನಿರ್ಮಾಣದಿಂದ ಮೂರು ಜಿಲ್ಲೆಗಳ ಸಾರಿಗೆ ಸಂಪರ್ಕ ವ್ಯವಸ್ಥೆ ಸುಗಮವಾಗಲಿದೆ’ ಎಂದು ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ತಿಳಿಸಿದರು. ನಗರದ ಸರ್ಕಾ
ಕೊಲಂಬೊ, ಫೆ.25: ಪಾಕಿಸ್ತಾನ ತಂಡವನ್ನು ಮಂಗಳವಾರ ಸೂಪರ್-8 ಪಂದ್ಯದಲ್ಲಿ ಮಣಿಸಿರುವ ಇಂಗ್ಲೆಂಡ್ ಕ್ರಿಕೆಟ್ ತಂಡವು ಪುರುಷರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿ ಫೈನಲ್ಗೆ ಅರ್ಹತೆ ಪಡೆದಿರುವ ಮೊದಲ ತಂಡ ಎನಿಸಿಕೊಂಡಿದೆ. ಈ ಫಲಿತಾ
ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ವಿಧಾನಸಭಾ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಬೆಂಗಳೂರಿನ ವಿಧಾನ ಸೌಧದ ಆವರಣದಲ್ಲಿ ಇದೇ ಪ್ರಥಮ ಬಾರಿಗೆ ಉಭಯ ತಿಟ್ಟುಗಳ ಸುಪ್ರಸಿದ್ಧ ಯಕ್ಷಗಾನ ಕಲ
theprint. in ವರದಿ
ಬಳ್ಳಾರಿ/ ಕಂಪ್ಲಿ : ತಾಲೂಕಿನ ಮುದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಡಿಪ್ಲೋಮಾ ಪಾಲಿಟೆಕ್ನಿಕ್ ಕಾಲೇಜು ಮುಂಭಾಗದಲ್ಲಿ ಬಸ್ಗಳು ನಿಲ್ಲಿಸದೇ ಇರುವುದರಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂ
ಹೊಸದಿಲ್ಲಿ,ಫೆ.25: ಕೈಗಾರಿಕೋದ್ಯಮಿ ಅನಿಲ್ ಅಂಬಾನಿಯವರ ಗ್ರೂಪ್ ಕಂಪೆನಿ ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್ಕಾಮ್) ಭಾಗಿಯಾಗಿರುವ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯನ್ನು ತೀವ್ರಗೊಳಿಸಿ
ಹಲವಾರು ವರ್ಷಗಳಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದ ಎಂ. ದಾದಾ ಖಲಂದರ್ ಅವರನ್ನು ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರನ್ನಾಗ
ಹೊಸದಿಲ್ಲಿ, ಫೆ. 25: ನೋಂದಾಯಿತ ಸಿಮ್ ಮೊಬೈಲ್ ಫೋನ್ನಲ್ಲಿ ಇದ್ದರೆ ಮಾತ್ರ ವಾಟ್ಸ್ಆ್ಯಪ್ ಮತ್ತು ಟೆಲಿಗ್ರಾಮ್ ಮುಂತಾದ ಸಂದೇಶವಾಹಕ ಆ್ಯಪ್ಗಳು ಕಾರ್ಯನಿರ್ವಹಿಸಬೇಕು ಹಾಗೂ ಡೆಸ್ಕ್ಟಾಪ್ ಕಂಪ್ಯೂಟರ್ಗಳಲ್ಲಿ ಸಂದೇಶವಾಹಕ
ಗಂಗೊಳ್ಳಿ, ಫೆ.25: ವಿಪರೀತ ಮದ್ಯ ಸೇವನೆ ಮಾಡುವ ಚಟ ಹೊಂದಿದ್ದ ಗುಜ್ಜಾಡಿ ಗ್ರಾಮದ ಕೊಡಪಾಡಿಯ ಸುಧಾಕರ ಶೇರುಗಾರ(37) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.24ರಂದು ರಾತ್ರಿ ವೇಳೆ ಮನೆಯ ಎದುರಿನ ಜಗಲಿಯಲ್ಲಿ ಪಕ್ಕಾಸಿಗೆ ನೇಣು ಬಿಗ
ಕುಂದಾಪುರ, ಫೆ.25: ಸ್ಕೂಟಿಯೊಂದು ರಸ್ತೆ ಬದಿಯ ತೋಡಿಗೆ ಬಿದ್ದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಕೊರ್ಗಿ ಗ್ರಾಮದ ಚಾರುಕೊಟ್ಟಿಗೆಯ ಸಾಗಿನಗುಡ್ಡೆ ಬಸ್ ನಿಲ್ದಾಣದ ಸಮೀಪ ಫೆ.24ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಸ್ಥಳೀ
ಚೆನ್ನೈ, ಫೆ. 25: ಕನ್ನಡದ ವರ ನಟ ಡಾ. ರಾಜ್ಕುಮಾರ್ ಅವರ ಅಪಹರಣ ಪ್ರಕರಣದಲ್ಲಿ 9 ಮಂದಿಯನ್ನು ಖುಲಾಸೆಗೊಳಿಸಿ ಗೋಪಿಚೆಟ್ಟಿಪಾಳಯಂ ಸೆಷನ್ಸ್ ನ್ಯಾಯಾಲಯ ನೀಡಿದ ಆದೇಶವನ್ನು ಮದ್ರಾಸ್ ಉಚ್ಚ ನ್ಯಾಯಾಲಯ ಬುಧವಾರ ಎತ್ತಿ ಹಿಡಿದಿದೆ. ಈರ
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಮಂಗಳವಾರ ಆಳಂದ ತಾಲೂಕು ಪ್ರವಾಸ ಕೈಗೊಂಡಿದ್ದು, ತಾಲೂಕಿನ ಗೋಳಾ ಗ್ರಾಮಕ್ಕೆ ಭೇಟಿ ನಿಡಿ ಬೆಲ್ಲ ತಯಾರಿಸುವ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಲ್ಲ ತಯ
ಕಲಬುರಗಿ: ಸೇಡಂ ಹಾಗೂ ಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಯನ್ನು ವಶಕ್ಕೆ ಪಡೆದು ಅವರಿಂದ 26.54 ಲಕ್ಷ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ ಎ
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭವತಿಯನ್ನಾಗಿಸಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಪೊಕ್ಸೊ-ಎಫ್ಟಿ ಎಸ್
ಜೆರುಸಲೇಂ, ಫೆ.25: ಅಮೆರಿಕ ಈ ವಾರ ಪಶ್ಚಿಮದಂಡೆಯ ವಸಾಹತುಗಳಲ್ಲಿ ಸ್ಥಳದಲ್ಲಿಯೇ ಪಾಸ್ಪೋರ್ಟ್ ಸೇವೆಗಳನ್ನು ಒದಗಿಸುತ್ತದೆ. ಆಕ್ರಮಿತ ಪ್ರದೇಶದಲ್ಲಿ ವಸಾಹತುಗಾರರಿಗೆ ಇದೇ ಮೊದಲ ಬಾರಿ ಅಮೆರಿಕದ ಕಾನ್ಸುಲರ್ ಅಧಿಕಾರಿಗಳು ಈ ರೀ
ಇಸ್ಲಮಾಬಾದ್, ಫೆ.25: ಪ್ರಧಾನಿ ನರೇಂದ್ರ ಮೋದಿಯವರ ಎರಡು ದಿನಗಳ ಇಸ್ರೇಲ್ ಭೇಟಿಗೆ ಪಾಕಿಸ್ತಾನದ ರಾಜಕೀಯ ವಲಯ ಮತ್ತು ಮಾಧ್ಯಮಗಳಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಇಸ್ರೇಲ್ ಮತ್ತು ಹೊಸದಿಲ್ಲಿ ನಡುವೆ ಬೆಳೆಯುತ್ತಿ
ದೇವದುರ್ಗ : 2ನೇ ಕಲ್ಯಾಣ ಕರ್ನಾಟಕ ಕ್ರೀಡಾ ಕರಾಟೆ ಅಸೋಸಿಯೇಷನ್ ವತಿಯಿಂದ ಕಲಬುರ್ಗಿ ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಒಳಕ್ರೀಡಾಂಗಣದಲ್ಲಿ ಫೆಬ್ರವರಿ 21 ಮತ್ತು 22ರಂದು ನಡೆದ 2026ನೇ ಸಾಲಿನ ಚಾಂಪಿಯನ್ ಕರಾಟೆ ಕಟಾ ಸ್ಪರ್ಧೆಯಲ್ಲ
ಟೆಲ್ ಅವೀವ್, ಫೆ.25: ಭಾರತದ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಸಂಸತ್ತನ್ನು ಉದ್ದೇಶಿಸಿ ಮಾಡಲಿರುವ ಭಾಷಣವನ್ನು ಬಹಿಷ್ಕರಿಸಲು ಇಸ್ರೇಲ್ನ ವಿರೋಧ ಪಕ್ಷಗಳು ಮುಂದಾಗಿವೆ. ಸಂಸತ್ತಿನ ಸ್ಪೀಕರ್ ಅಮಿರ್ ಒಹಾನಾ ಮತ್ತು ವಿರೋಧ ಪಕ್ಷ
ಮಸ್ಕಿ : ತಾಲೂಕಿನ ವಟಗಲ್ ಗ್ರಾಮ ಪಂಚಾಯಿತಿ ಎದುರು ವಿಬಿ ಜಿ ರಾಮ್ ಜಿ ಕೂಲಿಕಾರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಸ.ನಂ. 170ರಲ್ಲಿ ಕೆರೆ ಹೂಳೆತ್ತುವ ಕಾಮಗಾರಿಯನ್ನು 14 ದಿನಗಳ ಕಾಲ ನಿರ್ವಹಿಸಿದ
ರಾಯಚೂರು : ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಹಾಗೂ ಟಿವಿ ವೀಕ್ಷಣೆಯನ್ನು ಕಡಿಮೆ ಮಾಡಿ ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕ
ರಾಯಚೂರು : ಮುದುಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಟ್ಟೂರು ತಾಂಡದಲ್ಲಿ ನಡೆದ ಘಟನೆಯ ಸಂಬಂಧ, ಮುದುಗಲ್ ಪಿಎಸ್ಐ ವೆಂಕಟೇಶನಾಯಕ ಸುಳ್ಳು ಆರೋಪ ಮಾಡಿ ಹಲ್ಲೆ ನಡೆಸಿದ್ದು, ಮಹಿಳೆಯರ ಮೇಲೂ ದೌರ್ಜನ್ಯ ಎಸಗಿದ್ದಾರೆ ಎಂದು ರಾಮಪ್ಪ ನಾ
ಅರ್ಜಿದಾರರು ವ್ಯಕ್ತಪಡಿಸಿದ ಆತಂಕ ಬಹುಶಃ ನಿಜವಾಗಿರಬಹುದು ಎಂದ ನ್ಯಾಯಾಲಯ
ಯಾದಗಿರಿ : ಶಹಾಪುರ ತಾಲೂಕಿನ ಮಹಲ್ ರೋಜಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ, ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಹಿನ್ನೆಲೆಯಲ
ಹುಬ್ಬಳ್ಳಿ, ಫೆ.25: ನಾಯಕ ಪರಾಸ್ ಡೋಗ್ರಾ(70 ರನ್, 166 ಎಸೆತ, 8 ಬೌಂಡರಿ), ಕನ್ಹಯ್ಯ ವಧಾವನ್(70 ರನ್, 109 ಎಸೆತ, 9 ಬೌಂಡರಿ)ಹಾಗೂ ಸಾಹಿಲ್ ಲೋಟ್ರಾ(ಔಟಾಗದೆ 57 ರನ್, 93 ಎಸೆತ, 7 ಬೌಂಡರಿ)ಅರ್ಧಶತಕಗಳ ಕೊಡುಗೆಯ ನೆರವಿನಿಂದ ಜಮ್ಮು-ಕಾಶ್ಮೀರ ಕ್ರಿಕೆಟ್
ಚೆನ್ನೈ, ಫೆ.25: ಟೀಮ್ ಇಂಡಿಯಾದ ಪಾಲಿಗೆ ನೈಜ ವಿಶ್ವಕಪ್ ಸವಾಲು ಇದೀಗ ಎದುರಾಗಿದ್ದು, ಏಕಾಏಕಿ ಎಲ್ಲವೂ ಅದರ ನಿಯಂತ್ರಣ ತಪ್ಪಿಹೋಗಿದೆ. ಅಹ್ಮದಾಬಾದ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಸೂಪರ್-8 ಪಂದ್ಯದಲ್ಲಿ 76 ರನ್ಗಳಿಂದ
ಯಾದಗಿರಿ: ವಡಗೇರಾ ತಾಲೂಕಿನ ಬೆನಕನಹಳ್ಳಿ ಸಮೀಪದ ಭೀಮಾನದಿಯಲ್ಲಿ ಏಳು ವರ್ಷದ ಬಾಲಕಿಯೊಬ್ಬಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಜೋಳದಡಗಿ ಗ್ರಾಮದ ಮರೇಮ್ಮ (7) ಎಂದು ಗುರುತಿಸಲಾಗಿದೆ. ಮೀನುಗಾರ ಕೊಂಡ
ಹೊಸದಿಲ್ಲಿ, ಫೆ.25: ಎಡಗೈ ಬ್ಯಾಟರ್ ರಿಂಕು ಸಿಂಗ್ ಭಾರತೀಯ ತಂಡವನ್ನು ಸೇರಿಕೊಂಡಿದ್ದಾರೆ ಎಂದು ಭಾರತ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಸೀತಾಂಶು ಕೋಟಕ್ ಬುಧವಾರ ಬಹಿರಂಗಪಡಿಸಿದ್ದಾರೆ. ‘‘ರಿಂಕು ಸಿಂಗ್ ಬುಧವಾರ ಸಂಜೆ ತಂಡವನ್
ರಾಂಚಿ, ಫೆ. 25: ರಾಂಚಿಯಲ್ಲಿ ಪತನಗೊಂಡು ಏಳು ಜನರ ಸಾವಿಗೆ ಕಾರಣವಾದ ‘ಬೀಚ್ಕ್ರಾಫ್ಟ್’ ವಿಮಾನವು 39 ವರ್ಷ ಹಳೆಯದಾಗಿತ್ತು ಹಾಗೂ ಅದು 6,600 ಗಂಟೆ ಹಾರಾಟ ನಡೆಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏಳು ಆಸನಗಳ ವಿಮಾನವು ಸೋಮವಾ
ವಿಜಯನಗರ / ಹೊಸಪೇಟೆ : ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸರ್ಜಾಪುರ ಬಳಿಯಿರುವ ಅಝೀಂ ಪ್ರೇಮ್ಜಿ ವಿಶ್ವವಿದ್ಯಾಲಯ ಕ್ಯಾಂಪಸ್ಗೆ ಮಂಗಳವಾರ ಸಂಜೆ ಸುಮಾರು 6 ಗಂಟೆ ವೇಳೆಗೆ 20 ಜನರ ಎಬಿವಿಪಿ ಸದಸ್ಯರ ಗುಂಪು ಅಕ್ರಮವಾಗಿ ಪ್ರವೇಶಿಸ
ಕುಂದಾಪುರ, ಫೆ.25: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಮತ್ತು ಮಣಿಪಾಲದ ಡಾ.ಟಿ.ಎಂ.ಎ ಪೈ ಫೌಂಡೇಶನ್ನ ಅಂಗಸಂಸ್ಥೆ ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್(ಎಂಎಸ್ಡಿಸಿ) ನಡುವೆ ಶೈಕ್ಷಣಿಕ ಒಪ್ಪಂದದ ಸಹಿ ಸಮಾರಂಭವು ಬ್ಯಾರೀಸ
ಉಡುಪಿ, ಫೆ.25: ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿವೃತ್ತ ನೌಕರರ ಸಂಘದ ವತಿಯಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ ಜಿಲ್ಲೆಗಳ ವಿಭಾಗ ಮಟ್ಟದ ಸಮಾವೇಶವನ್ನು ಬುಧವಾರ ಬ್ರಹ

29 C