ಬೆಂಗಳೂರು : ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸದಸ್ಯ ಎಸ್. ಮೋಹನದಾಸ್ ಹೆಗ್ಗಡೆ ಅವರು ‘ತೆಂಗಿನ ಕೃಷಿಯಲ್ಲಿ ಬಿಳಿ ನೊಣದ ರೋಗ ನಿರ್ವಹಣೆ ಮತ್ತು ಪುನಶ್ಚೇತನ ವಿಷನ್-2040’ ಎಂಬ ಅಧ್ಯಯನ ವರದಿಯನ್ನು ಮುಖ್ಯಮಂತ್ರಿ ಸಿದ್ದ
ಬೆಂಗಳೂರು : ರಾಜ್ಯ ಸರಕಾರ ಕೂಡಲೇ ಮದ್ಯ ಮಾರಾಟ ಮತ್ತು ಸೇವೆಯನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯದ ನಾನಾ ಜಿಲ್ಲೆಗಳ 10 ಸಾವಿರಕ್ಕೂ ಹೆಚ್ಚು ಮಹಿಳೆಯರು ‘ಮದ್ಯ ನಿಷೇಧ ಆಂದೋಲನ’ದ ಅಡಿಯಲ್ಲಿ ನಗರದ ಫ್ರೀಡಂ ಪಾರ್ಕ್ನಲ್ಲಿ ಮಂ
ಕಟ್ಟಡ ನಿರ್ಮಾಣ ಕಾರ್ಮಿಕರ ಆರೋಗ್ಯ ತಪಾಸಣೆ, ತರಬೇತಿ ಒದಗಿಸುವ ಯೋಜನೆ ಉದ್ಘಾಟನೆ
ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಮಾನ್ವಿಯಲ್ಲಿ ಓದುಗ, ಹಿತೈಷಿಗಳ ಸಭೆ
ಮೂಡುಬಿದಿರೆ : ಲೋಕೋಪಯೋಗಿ ಇಲಾಖೆ ಮತ್ತು ಶಾಸಕರ ವಿಶೇಷ ಅನುದಾನದಡಿ 1 ಕೋಟಿ ರೂ. ವೆಚ್ಚದಲ್ಲಿ ನಡೆಯಲಿರುವ ಮೂಡುಬಿದಿರೆ ತಾಲೂಕಿನ ಕುಪ್ಪೆಪದವು - ಇರುವೈಲು - ಮೂಡುಬಿದಿರೆ ಜಿಲ್ಲಾ ಮುಖ್ಯರಸ್ತೆಯ ಕಿ.ಮೀ 4.93 ರಿಂದ 5.26 ರ ರಸ್ತೆ ಅಭಿವ
ಕಲಬುರಗಿ: ಅಲ್ಪಸಂಖ್ಯಾತ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಿ, 4% ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿ
ದಾವಣಗೆರೆ : ಬಂಗಾರದ ಆಭರಣ ತಯಾರು ಮಾಡುವ ವ್ಯಕ್ತಿಯೊಬ್ಬರಿಂದ 7.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ ಆರೋಪದಡಿ ಇಬ್ಬರು ಪಿಎಸ್ಸೈ ಸೇರಿದಂತೆ ಒಟ್ಟು ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪಿಎಸ್ಸೈಗಳಾದ ಮಾಳಪ್ಪ ಚ
ಕಲಬುರಗಿ : ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ ವ್ಯಕ್
ಲಂಡನ್ : ಯುನೈಟೆಡ್ ಕಿಂಗ್ಡಮ್ ನ ಎಸ್.ಸಿ.ಐ ಸೆಮಿಕಂಡಕ್ಟರ್ಸ್ ಕಂಪನಿಯು ಕರ್ನಾಟಕದಲ್ಲಿ ತನ್ನ ಗ್ಲೋಬಲ್ ಕೇಪಬಿಲಿಟಿ ಸೆಂಟರ್ (ಜಿಸಿಸಿ) ಸ್ಥಾಪಿಸುವ ಆಸಕ್ತಿ ವ್ಯಕ್ತಪಡಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.
ಬೆಂಗಳೂರು : ‘ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆ’ ವಿಚಾರ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಸಿಎಂ, ಡಿಸಿಎಂ ಜತೆ ಪ್ರತ್ಯೇಕವಾಗಿ ಚರ್ಚಿಸಿದ್ದ ಎಐಸಿಸಿ ಅಧ್ಯಕ್ಷ ಮಲ
ಕಾಪು, ನ.25: ಕನ್ನಡ ಎನ್ನುವುದು ಭಾಷೆಯಾಗಿಯೇ ಉಳಿದಿಲ್ಲ. ಕನ್ನಡ ಎಂದರೆ ನಾಡು, ನುಡಿ, ನಡೆಯೂ ಹೌದು. ಕನ್ನಡಕ್ಕೆ ವ್ಯಾಪ್ತಿ ಇಲ್ಲ. ಬದುಕು ಮತ್ತು ಭರವಸೆಗಳ ನಡುವೆ ಕನ್ನಡತನವನ್ನು ಉಳಿಸಿಕೊಂಡು ಹೋಗಬೇಕು. ಇದರ ಭಾಗವಾಗಿ ಕನ್ನಡದ ಅಸ
ಬೆಂಗಳೂರು : ಬೆಂಗಳೂರು ನಗರದಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಓರ್ವ ವಿದೇಶಿ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದಾಳಿಯ ವೇಳೆ 11.
ಮಂಗಳೂರು, ನ.25 : ದ.ಕ.ಜಿಲ್ಲಾ ಕಾಂಗ್ರೆಸ್ ಶಿಕ್ಷಕರ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಸ್ಟ್ಯಾನಿ ಜಿ.ತಾವ್ರೋ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದ
ಕಲಬುರಗಿ : ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಗೆ ಅನುಗುಣವಾಗಿ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನವೆಂಬರ್ 25ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರಡು ಮತದಾರ
ಬೀದರ್ : ಕೇಂದ್ರ ಸರಕಾರ ಮೆಕ್ಕೆಜೋಳಕ್ಕೆ ಕ್ವಿಂಟಾಲ್ಗೆ 2,400ರೂ. ನಿಗದಿಗೊಳಿಸಿ ಖರೀದಿ ಕೇಂದ್ರ ಸ್ಥಾಪಿಸಿ ಎಂದು ಹೇಳಿದರೂ ಇಂದಿಗೂ ಕೂಡ ರಾಜ್ಯ ಸರಕಾರ ಖರೀದಿ ಕೇಂದ್ರ ಸ್ಥಾಪನೆ ಮಾಡಿಲ್ಲ. ಬದಲಾಗಿ ಶಾಸಕರ ಖರೀದಿ ಕೇಂದ್ರ ಸ್ಥಾಪ
ಉಡುಪಿ, ನ.25 : ನ.28ರ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಉಡುಪಿ, ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ
ಹೊಸದಿಲ್ಲಿ, ನ. 25: ಗುಜರಾತ್ ನ ಬಿಜೆಪಿ ಸರಕಾರದ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ಕಾಂಗ್ರೆಸ್, ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಸುಮಾರು 16,000 ಕೋಟಿ ರೂಪಾಯಿ ಮೌಲ್ಯದ ಮಾದಕದ್ರವ್ಯ ವಶಪಡಿಸಿಕ
ಉಡುಪಿ, ನ.25 : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆದಿರುವ ಬೃಹತ್ ಗೀತೋತ್ಸವದ ಹಿನ್ನೆಲೆಯಲ್ಲಿ ಜರುಗಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು ಬನ್ನಂಜೆಯಿಂದ ಕಲ್ಸಂಕದವರೆಗೆ ‘ರ
ಬೆಂಗಳೂರು, ನ.25: ಭಾರತದ ಮಾಜಿ ವೇಗದ ಬೌಲರ್ ವೆಂಕಟೇಶ ಪ್ರಸಾದ್ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್(ಕೆಎಸ್ಸಿಎ)ನೂತನ ಅಧ್ಯಕ್ಷರಾಗಲು ಸಜ್ಜಾಗಿದ್ದಾರೆ. ಅಧ್ಯಕ್ಷ ಸ್ಥಾನದ ಸ್ಪರ್ಧೆಗೆ ಇನ್ನೋರ್ವ ಅಭ್ಯರ್ಥಿ ಸಲ್ಲಿಸಿರುವ
ವಾಶಿಂಗ್ಟನ್,ನ.25: ಟುಲ್ಸಾ ಜನಾಂಗೀಯ ಹತ್ಯಾಕಾಂಡದಲ್ಲಿ ಬದುಕುಳಿದಿರುವ ಅತ್ಯಂತ ಹಿರಿಯ ವಯಸ್ಸಿನ ಮಹಿಳೆ ವಿಯೊಲಾ ಫ್ಲೆಚರ್ ಅವರು ಸೋಮವಾರ ನಿಧನರಾದರು. ಅವರಿಗೆ 111 ವರ್ಷ ವಯಸ್ಸಾಗಿತ್ತು. 1921ರ ಮೇ 31ರಂದು ಅಮೆರಿಕದಲ್ಲಿ ಕರಿಯಜನಾಂಗ
ಜಿನೇವಾ,ಎ.25: ಗಾಝಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಫೆಲೆಸ್ತೀನ್ ನ ಈ ಪ್ರಾಂತದ ಆರ್ಥಿಕತೆಯನ್ನು ನಾಶಪಡಿಸಿದ್ದು, ಅದರ ಅಸ್ತಿತ್ವಕ್ಕೆ ಬೆದರಿಕೆಯೊಡ್ಡಿದೆ ಎಂದು ವಿಶ್ವಸಂಸ್ಥೆಯು ಮಂಗಳವಾರ ಎಚ್ಚರಿಕೆ ನೀಡಿದೆ. ಈ ಬಗ್ಗೆ ಅಂತ
ಕಲಬುರಗಿ: ನಗರದಲ್ಲಿರುವ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಆಳಂದ ತಾಲೂಕಿನ ತಂಬಾಕವಾಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್ ಪಾಟೀಲ್ ಮತ್ತು ಬೋಳಣಿ ಗ್ರಾಮದ ಯುವ ಮುಖಂಡ ರಮೇಶ ಬಿರಾದಾರ ಅವರು ಕಾಂಗ್ರೆಸ್ ತೊರೆದ
ಮುಂಬೈ, ನ.25: ಭಾರತ ಹಾಗೂ ಶ್ರೀಲಂಕಾದ ಜಂಟಿ ಆಶ್ರಯದಲ್ಲಿ ನಡೆಯಲಿರುವ 2026ರ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದೆ. ಫೆಬ್ರವರಿ 7ರಿಂದ ಮಾರ್ಚ್ 8ರ ತನಕ ನಡೆಯಲಿರುವ ಪಂದ್ಯಾವಳಿಯಲ್ಲಿ ಸಾಂ
ನ್ಯೂಯಾರ್ಕ್,ನ.25: ಜಗತ್ತಿನಾದ್ಯಂತ 2024ರಲ್ಲಿ ಸರಾಸರಿ ಪ್ರತಿ 10 ನಿಮಿಷಕ್ಕೆ ಒಬ್ಬರಂತೆ ಅಥವಾ ದಿನಕ್ಕೆ 137 ಮಂದಿಯಂತೆ 50 ಸಾವಿರಕ್ಕೂ ಅಧಿಕ ಮಹಿಳೆಯರು, ಬಾಲಕಿಯರು ತಮ್ಮ ಆಪ್ತ ಸಂಗಾತಿಗಳು ಅಥವಾ ಕುಟುಂಬ ಸದಸ್ಯರಿಂದ ಹತ್ಯೆಯಾಗಿದ್ದ
ಕಲಬುರಗಿ : ರಾಜ್ಯದ ರೈತರ ಹಿತಾಸಕ್ತಿ ಕಾಪಾಡುವಲ್ಲಿ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಕೋಮಾ ಸ್ಥಿತಿಯಲ್ಲಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ
ದುಬೈ,ನ.25: ಭಾರತದಲ್ಲಿ ಕಾರ್ಯಾಚರಿಸುತ್ತಿರುವ ಬೃಹತ್ ಕೊಕೇನ್ ಮಾದಕದ್ರವ್ಯ ಕಳ್ಳಸಾಗಣೆಜಾಲದ ಸೂತ್ರಧಾರಿ ಎನ್ನಲಾದ ಪವನ್ ಠಾಕೂರ್ ಶೀಘ್ರದಲ್ಲೇ ದುಬೈನಿಂದ ಭಾರತಕ್ಕೆ ಗಡಿಪಾರುಗೊಳ್ಳಲಿದ್ದಾನೆ ಎಂದು ವರದಿಯೊಂದು ತಿಳಿಸಿದೆ.
ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ನೆರೆ ಹೊರೆಯವರ ಹಕ್ಕುಗಳು ಅಭಿಯಾನ ಕಾರ್ಯಕ್ರಮ
ಬೆಂಗಳೂರು : ಸರಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, 1ನೆ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್
ಇಟಾನಗರ, ನ. 25: ಇತ್ತೀಚೆಗೆ ಶಾಂಘೈ ವಿಮಾನ ನಿಲ್ದಾಣದಲ್ಲಿ ಅರುಣಾಚಲಪ್ರದೇಶದ ಮಹಿಳೆಯೊಬ್ಬರನ್ನು ಚೀನಾ ನಡೆಸಿಕೊಂಡ ರೀತಿಯ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಪೆಮ ಖಂಡು ಮಂಗಳವಾರ ಆಘಾತ ವ್ಯಕ್ತಪಡಿಸಿದ್ದಾರೆ. ಚೀನಾದ ಅಧಿಕಾರಿಗಳು
ಬೀದರ್ : ಬಸವಕಲ್ಯಾಣ ನಗರಸಭೆ ಪೌರಾಯುಕ್ತ ರಾಜು ಡಿ.ಬನಕರ್ ಅವರು ಅವ್ಯವಹಾರ ನಡೆಸಿದ್ದು, ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಕ್ಷದ ವತಿಯಿಂದ ಬಸವಕಲ್ಯಾಣದ ಪೌರಾಯುಕ್ತ ಕಚೇರಿ ಎದುರು ಪ್ರತಿಭಟನ
ಆರೋಪಿ ವಿರುದ್ಧ ಮೊಕದ್ದಮೆ ದಾಖಲಿಸಲು ಪೊಕ್ಸೊ ನ್ಯಾಯಾಲಯ ನಿರ್ದೇಶನ
ಹೊಸದಿಲ್ಲಿ,ನ.25: ಶಾಸಕಾಂಗ ಕ್ರಮಗಳು, ಪೋಲಿಸ್ ಠಾಣೆಗಳು ಮತ್ತು ಹೈಕೋರ್ಟ್ ಗಳು ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದೇಶಾದ್ಯಂತ ದ್ವೇಷ ಭಾಷಣದ ಪ್ರತಿಯೊಂದೂ ಘಟನೆಯ ಕುರಿತು ಕಾನೂನು ರೂಪಿಸಲು ಅಥವಾ ಮೇಲ್ವಿಚಾರಣೆಯನ್ನು ನಡೆ
ಭಾರತೀಯ ಅಂಧರ ಕ್ರಿಕೆಟ್ ಸಂಸ್ಥೆಯ (ಸಿಎಬಿಐ) ಅಧ್ಯಕ್ಷ ಡಾ. ಮಹಾಂತೇಶ್ ಜಿ. ಕಿವಡಸಣ್ಣವರ ಅವರ ನೇತೃತ್ವದ ಈ ತಂಡವು, ದೇಶಕ್ಕೆ ಮರಳಿದಾಗ ವಿಮಾನ ನಿಲ್ದಾಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಈ ಐತಿಹಾಸಿಕ ಗೆಲುವು ಜಾಗತಿಕ
ಉಳ್ಳಾಲ : ಮಾದಕ ವಸ್ತುವನ್ನು ಸೇವಿಸಿ, ಅಕ್ಕರೆ ಕೆರೆ ಪರಿಸರದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ವ್ಯಕ್ತಿಯೊರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಕ್ಕರೆ ಕೆರೆ ನಿವಾಸ
ಹೊಸದಿಲ್ಲಿ, ನ.25: ಗ್ಲಾಸ್ಗೊದಲ್ಲಿ ಬುಧವಾರ ನಡೆಯಲಿರುವ ಕಾಮನ್ವೆಲ್ತ್ ಕ್ರೀಡಾಕೂಟದ ಮಹಾಸಭೆಯಲ್ಲಿ 2030ರ ಕಾಮನ್ವೆಲ್ತ್ ಕ್ರೀಡಾಕೂಟಕ್ಕಾಗಿ ಭಾರತದ ಬಿಡ್ ಅನ್ನು ಔಪಚಾರಿಕವಾಗಿ ಅನುಮೋದಿಸಲಾಗುವುದು. ಭಾರತವು ಕೊನೆಯ ಬಾರಿ 2010
ಬೀದರ್ : ವಿವಿಧ ದಲಿತ ಸಂಘಟನೆಗಳ ಯುವ ಒಕ್ಕೂಟದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದ ಅಂಗವಾಗಿ ಬೃಹತ್ ಬಹಿರಂಗ ಸಮಾವೇಶದ ಹಿನ್ನೆಲೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ವಿನೀತ್ ಗಿರ
ಹೊಸದಿಲ್ಲಿ, ನ.25: ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ ನವೆಂಬರ್ 30ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗವಹಿಸುವ ಸಲುವಾಗಿ ಮಂಗಳವಾರ ಬ್ರಿಟನ್ ನಿಂದ ಭಾರತಕ್ಕೆ ಬಂದಿಳಿದರು. ಭಾರತದ ಹಿರಿಯ ಬ
ಮಾನ್ವಿ : ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಶಾರದಾ ವಿದ್ಯಾನಿಕೇತನ ಶಾಲೆಯ ವಾಹನ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿ ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿ
ಉಡುಪಿ, ನ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ, ಪ.ಪಂಗಡ ಸಂಘಟನೆಗಳು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಾಳೆ (ನ.26) ಬೆಳಗ್ಗೆ 9 ಗಂಟೆಗೆ ಸಂವಿಧಾನ ದಿನಾಚರಣೆ ಉಡುಪಿಯ ಅಜ್
ಬೆಂಗಳೂರು : 2025ನೇ ಸಾಲಿನ ಬಿ.ಇಡಿ. ಕೋರ್ಸ್ನ ದಾಖಲಾತಿ ಸಂಬಂಧ ಮೊದಲ ಸೀಟು ಹಂಚಿಕೆ ಪಟ್ಟಿಯನ್ನು ಶಿಕ್ಷಣ ಇಲಾಖೆಯ ವೆಬ್ಸೈಟ್ https://schooleducation.karnataka.gov.in/ ನಲ್ಲಿ ಬಿಡುಗಡೆಗೊಳಿಸಿದೆ. ಅಭ್ಯರ್ಥಿಗಳು ಹಂಚಿಕೆಯಾದ ಕಾಲೇಜುಗಳಿಗೆ ಸೇರಬಯ
ಕುಂದಾಪುರ, ನ.25: ಮರವಂತೆಯ ಮೀನುಗಾರಿಕಾ ಹೊರ ಬಂದರಿನಲ್ಲಿ ನಡೆಯುತ್ತಿರುವ ಎರಡನೇ ಹಂತದ ಕಾಮಗಾರಿಯನ್ನು ವೀಕ್ಷಣೆ ಮಾಡಿದ್ದು, ಮುಂಬರುವ ಮಾರ್ಚ್ ನೊಳಗೆ 15 ಕೋ. ರೂ. ವೆಚ್ಚದ ಕಾಮಗಾರಿಯ ಪ್ರಗತಿ ಆಗಬೇಕಾಗಿದೆ. ಈ ಬಗ್ಗೆ ಸಂಬಂಧಪಟ್ಟವ
ಕಾರ್ಕಳ : ಮಂಗಳೂರು ವಿಶ್ವವಿದ್ಯಾಲಯ, ಯುವಜನ ಕ್ರೀಡಾ ಇಲಾಖೆ, ಜಿ.ಪ. ಉಡುಪಿ, ಡಾ.ಜಿ ಶಂಕರ್ ಸರಕಾರಿ ಮಹಿಳಾ ಕಾಲೇಜು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇವರ ಸಹಯೋಗದಲ್ಲಿ ಉಡುಪಿ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆದ ಕ್ರೀಡಾ ಕೂಟದಲ್
ಹೊಸದಿಲ್ಲಿ,ನ.25: ಶೇ.50ರ ಮೀಸಲಾತಿ ಮಿತಿಯ ಉಲ್ಲಂಘನೆಯಾಗಿರುವ ಮಹಾರಾಷ್ಟ್ರದ 57 ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಅಂತಿಮ ಫಲಿತಾಂಶಗಳು ಪ್ರಕರಣದಲ್ಲಿ ತನ್ನ ತೀರ್ಪನ್ನು ಅವಲಂಬಿಸಿರಲಿವೆ ಎಂದು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ಹ
ಕೋಲ್ಕತಾ,ನ.25: ಮಂಗಳವಾರ ರಾಜಕೀಯ ರ್ಯಾಲಿಯೊಂದರಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬೊಂಗಾಂವ್ ಭೇಟಿಗೆ ನಿಯೋಜಿಸಲಾಗಿದ್ದ ಹೆಲಿಕಾಪ್ಟರ್ ಅವಧಿ ಮೀರಿದ ಪರವಾನಿಗೆಯೊಂದಿಗೆ ಕಾರ್ಯಾಚರಿಸುತ್ತಿರುವುದು
ಕಾರ್ಕಳ : ಮಂಗಳೂರು ವಿಶ್ವ ವಿದ್ಯಾಲಯ, ಯುವಜನ ಕ್ರೀಡಾ ಇಲಾಖೆ, ಜಿ.ಪ.ಉಡುಪಿ, ಡಾ ಜಿ.ಶಂಕರ್ ಸರಕಾರಿ ಮಹಿಳಾ ಕಾಲೇಜು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇವರ ಸಹಯೋಗದಲ್ಲಿ ಉಡುಪಿ ಅಜ್ಜರಕಾಡು ಸ್ಟೇಡಿಯಂ ನಲ್ಲಿ ನಡೆದ ಕ್ರೀಡಾ ಕೂಟದಲ್
ಮಂಗಳೂರು, ನ.25: ನಗರದ ನಾಟೆಕಲ್ ಪ್ರದೇಶದಲ್ಲಿ ಕಾರ್ಯಚರಿಸುತ್ತಿರುವ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸಂಸ್ಥೆಯ ನಿರಂತರ ವೈದ್ಯಕೀಯ ಶಿಕ್ಷಣದ ಅಂಗವಾಗಿ ‘ವಿಶ್ವ ಮಧುಮೇಹ ರೋಗ ದ
ಹೊಸದಿಲ್ಲಿ: ಸುದೀರ್ಘ ಸಮಯದಿಂದ ಸುಪ್ತವಾಗಿದ್ದ ಉತ್ತರ ಇಥಿಯೋಪಿಯಾದಲ್ಲಿಯ ಹೈಲಿ ಗುಬ್ಬಿ ಜ್ವಾಲಾಮುಖಿ ರವಿವಾರ ಸ್ಫೋಟಗೊಂಡಿದ್ದು, ಕೆಂಪು ಸಮುದ್ರದಾದ್ಯಂತ ಯೆಮೆನ್, ಒಮಾನ್ ಮತ್ತು ಭಾರತದ ಕೆಲವು ಭಾಗಗಳತ್ತವೂ ಎತ್ತರದ ಬೂದಿ
ಮಂಗಳೂರು, ನ.24: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಇಂದು ತನ್ನ ಪ್ರಮುಖ ಬ್ರೈಡ್ಸ್ ಆಫ್ ಇಂಡಿಯಾ (ಭಾರತದ ವಧುಗಳ) ಅಭಿಯಾನದ 15ನೇ ಆವೃತ್ತಿಯನ್ನು ಅನಾವರಣಗೊಳಿಸಿದೆ. ಇದು ಭಾರತದ ಅತಿದೊಡ್ಡ ಮತ್ತು ಅತ್ಯಂತ ನಿರೀಕ್ಷಿತ ವಧುವಿನ ಚಿನ್ನ
ಬಜ್ಪೆ: ಇಲ್ಲಿನ ಎಡಪದವು ಎಂಬಲ್ಲಿ ಅಖಿಲೇಶ್ ಎಂಬವರ ಮೇಲೆ ಚೂರಿ ಇರಿದ ಪ್ರಕರಣ ಸಂಬಂಧ ಪೊಲೀಸರು ಎಲ್ಲಾ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಬಂದರು ನಿವಾಸಿ ಸಿನಾನ್, ವೇಣೂರು
ಬೆಂಗಳೂರು : ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅದೇನಿದ್ದರೂ ಹೈಕಮಾಂಡ್ ಗೆ ಬಿಟ್ಟ ವಿಚಾರ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದೆ ನಮಗೆಲ್ಲರಿಗೂ ಮುಖ್ಯ ಎಂದು ಮಹಿಳ
37 ಜನರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿ
ಬೆಳಗಾವಿ : ನಾಲ್ಕನೇ ಬಾರಿ ಹೆಣ್ಣುಮಗು ಹುಟ್ಟಿದ್ದಕ್ಕೆ ನವಜಾತ ಶಿಶುವನ್ನೇ ತಾಯಿ ಕತ್ತು ಹಿಸುಕಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ರಾಮದುರ್ಗ ತಾಲ್ಲೂಕಿನ ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆದಿರುವ
ಕುಂದಾಪುರ, ನ.25: ಕ್ಯಾಂಪ್ಕೊ ರೈತರ ಪರವಾದ ಸಂಸ್ಥೆ. ಕೇವಲ ಲಾಭ ಮಾಡುವ ಉದ್ದೇಶವಲ್ಲದೆ ಸಾರ್ವಜನಿಕ ಸೇವೆ, ರೈತರಿಗೆ ಉಪಯೋಗ ಎಲ್ಲವೂ ಅಡಗಿದೆ. ರೈತರ ಸಹಭಾಗಿತ್ವ ಇಲ್ಲದೇ ಯಾವುದೇ ಸಹಕಾರಿ ಸಂಸ್ಥೆ ಬೆಳವಣಿಗೆ ಕಾಣುವುದಿಲ್ಲ. ಕ್ಯಾಂ
ಕಲಬುರಗಿ : ಕಾರು ಅಪಘಾತದಲ್ಲಿ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗದಿಂದ ಕಲಬುರಗಿ
ಉಡುಪಿ, ನ.25 : ನಮ್ಮ ನಾಡ ಒಕ್ಕೂಟ ಕುಂದಾಪುರ ತಾಲೂಕು ಸಮಿತಿ ಸಭೆ ಅಧ್ಯಕ್ಷರಾದ ದಸ್ತಗೀರ್ ಸಾಹೇಬ್ ಅಧ್ಯಕ್ಷತೆಯಲ್ಲಿ ಕಮ್ಯೂನಿಟಿ ಸೆಂಟರ್ ಸಭಾಭವನದಲ್ಲಿ ನಡೆಯಿತು. 2026-27ನೇ ಸಾಲಿನ ಕುಂದಾಪುರ ತಾಲೂಕು ಸಮಿತಿಯ ನೂತನ ಅಧ್ಯಕ್ಷರಾಗಿ
ಬೆಂಗಳೂರು : ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡುವ ಸಲುವಾಗಿ ಈಗಾಗಲೇ ಹೊಸ 7 ಜಿಟಿಟಿಸಿ(ಸರಕಾರಿ ಉಪಕರಣಾಗಾರ ಮತ್ತು ತರಬೇತಿ) ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಸಂಬಂಧ ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭಿ
ಉಡುಪಿ, ನ.25: ನಮ್ಮ ನಾಡ ಒಕ್ಕೂಟ ಬೈಂದೂರು ತಾಲೂಕಿನ ವಾರ್ಷಿಕ ಮಹಾಸಭೆಯು ಶಿರೂರು ಯುನಿಯನ್ ಸುಪರ್ ಮಾರ್ಕೆಟ್ ನ ಮೇಲ್ ಮಹಡಿಯ ಇಸ್ಲಾಹಿ ತಂಜೀಮ್ ಕಚೇರಿಯಲ್ಲಿ ಇತ್ತೀಚಿಗೆ ನಡೆಯಿತು. ಸಭಾಧ್ಯಕ್ಷತೆಯನ್ನು ಮಾಮ್ದು ಇಬ್ರಾಹೀಂ ಶಿರ
ಬೆಂಗಳೂರು : ಲೋಕಸೇವಾ ಆಯೋಗವು ಅಧಿಸೂಚಿಸಲಾದ ವಿವಿಧ ಹುದ್ದೆಗಳಾದ ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರು, ವಿವಿಧ ಗ್ರೂಪ್-ಸಿ, ವಿವಿಧ ಗ್ರೂಪ್-ಸಿ ಹುದ್ದೆಗಳ ಪರಿಷ್ಕೃತ ಕೀ ಉತ್ತರಗಳನ್ನು ಆಯೋಗದ ಜಾಲತಾಣದಲ್ಲಿ ಪ್
ಮಂಗಳೂರು, ನ.25: ನ್ಯಾಯವಾದಿ ನೌಶಾದ್ ಕಾಶಿಂಜಿ ಕೊಲೆ ಸಹಿತ ಹಲವು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ ಆರೋಪಿ ಬೆಳ್ತಂಗಡಿ ತಾಲೂಕಿನ ಹೊಸಮನೆಯ ನಿವಾಸಿ ಟಿ.ದಿನೇಶ್ ಶೆಟ್ಟಿ ಯಾನೆ ದಿನ್ನು ಎಂಬಾತನನ್ನು ಮಂಗಳೂರು ಉತ್ತರ ಉ
ಕುಂದಾಪುರ, ನ.25: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನ ಅವರಿಗೆ ಸನ್ಮಾನ ಹಾಗೂ ಸಂಘದ ನೂತನ ಪದಾಧಿಕಾರಿಗಳಿಗೆ ಗೌರವ ಕಾರ್ಯಕ್ರಮವ
ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಸಿಂಧನೂರಿನಲ್ಲಿ ಓದುಗ, ಹಿತೈಷಿಗಳ ಸಭೆ
ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ
Udupi, Science Drama Competition
ಉಡುಪಿ, ನ.25: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿಗೆ ಆಗಮಿಸುವ ಹಿನ್ನೆಲೆಯಲ್ಲಿ ಬೆಳಗ್ಗೆ 9:00ರಿಂದ ಅಪರಾಹ್ನ 3:00 ಗಂಟೆಯವರೆಗೆ ಸಂಚಾರ ನಿಷೇಧ ಹಾಗೂ ಬದಲಿ ಮಾರ್ಗದ ಕುರಿತು ಜಿಲ್ಲಾಡಳಿತ ಅಧಿಸೂಚನೆಯನ್ನು ಹೊರಡಿಸಿದೆ. ಬದಲ
ಮಂಗಳೂರು,ನ.25: ದ.ಕ.ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಮಹಿಳಾ ಸಬಲೀಕರಣ ಘಟಕದ ಸಂಯುಕ್ತ ಆಶ್ರಯದಲ್ಲಿ ಕೌಟುಂಬಿಕ ದೌರ್ಜನ್ಯದಿಂದ
ಮಂಗಳೂರು,ನ.25: ಕೆಲವು ದಿನಗಳ ಹಿಂದೆ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ಕಾರ್ಯದ ವೇಳೆ ಅನಾರೋಗ್ಯಕ್ಕೀಡಾದ ಗಣತಿದಾರರಿಗೆ ಸನ್ಮಾನಿಸುವ ಕಾರ್ಯಕ್ರಮ ಸೋಮವಾರ ನಡೆಯಿತು. ಕೆಲವು ಶಿಕ್ಷಕರಿಗೆ ಗಣತಿ ಕಾರ್ಯದ ಸಮಯದಲ್ಲಿ ಮನೆ ಮ
ಮಂಗಳೂರು,ನ.25: ಶಾಲಾ ಮಕ್ಕಳ ಪ್ರವಾಸ ಕಾರ್ಯಕ್ರಮದ ಪ್ರಯುಕ್ತ 2025ರ ಡಿಸೆಂಬರ್ ನಿಂದ ಎಲ್ಲಾ ಸೋಮವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್
ಮಂಗಳೂರು,ನ.25: ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣ ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳ ಪರಿಶೀಲನೆಗೆ ಹಿರಿಯ ಅಧಿಕಾರಿಗಳ ಸಭೆ ಮಂಗಳವಾರ ಮಂಗಳೂರು ವಿಮಾನ ನಿಲ್ದಾಣದಲ್
ಬೆಂಗಳೂರು : ಆದಾಯಕ್ಕಿಂತ ಹೆಚ್ಚುವರಿ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆ ರಾಜ್ಯದ 10 ಕಡೆಗಳಲ್ಲಿ ಹಲವು ಸರಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಮಂಗಳವಾರ(ನ.25) ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ
ಮಂಗಳೂರು, ನ.25: ನಗರದ ರೆಡ್ ಕ್ಯಾಮೆಲ್ಸ್ ಇಸ್ಲಾಮಿಕ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಇಂಫೀನಿಟೊ 2.0 ಸೋಮವಾರ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು. ಏಷ್ಯನ್ ಮಾಸ್ಟರ್ ಅಥ್ಲೀಟ್ ಖ್ಯಾತಿಯ ರೀಟ ಡಿಸೋಜ ಉದ್ಘಾಟಿಸಿ ಮಾತನಾಡಿದರು. ಉಪ
ಮಂಗಳೂರು, ನ.25: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯು ಭಾರತ ಸಂವಿಧಾನದ ಪೀಠಿಕೆಯನ್ನು ತುಳು ಭಾಷೆಗೆ ಭಾಷಾಂತರಿಸಿ ಪಠ್ಯದ ಫಲಕ ಬಿಡುಗಡೆ ಮಾಡಿದೆ. ನ.26ರ ಸಂವಿಧಾನ ದಿನ ಕಾರ್ಯಕ್ರಮದ ಬಳಿಕ ನಗರದ ವಿವಿಧ ಕೇಂದ್ರಗಳಲ್ಲಿ ಸಂವಿಧಾನ ಪೀಠ
ಸಿರಗುಪ್ಪ : ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬಲ್ಕುಂದಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ 10ನೇ ಶತಮಾನದ್ದು ಎನ್ನಲಾದ ಅಪರೂಪದ ಸೂರ್ಯನ ಶಿಲ್ಪ ಸೇರಿದಂತೆ ಕೆಲವು ಪುರಾತನ ಮೂರ್ತಿಗಳು ಪತ್ತೆಯಾಗಿವೆ. ವಿಜಯನಗರ ತಿರುಗಾ
ಬೆಂಗಳೂರು : ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರಕಾರ ರಚಿಸಿದ್ದಿದೆಯೇ?
ಬೆಂಗಳೂರು: ಸಮಾಜ ಸೇವೆ, ಕ್ರೀಡೆ, ಆರೋಗ್ಯ, ಸಾಂಸ್ಕೃತಿಕ ಕ್ಷೇತ್ರ, ಜೊತೆಗೆ ಆಂಬುಲೆನ್ಸ್ ಮತ್ತು ಆಕ್ಸಿಜನ್ ಸೇವೆಯಲ್ಲಿ 25 ವರ್ಷಗಳಿಂದ ಸತತ ಸೇವೆ ಸಲ್ಲಿಸುತ್ತಿರುವ ಜೋಕಟ್ಟೆ ಆಝಾದ್ ಯೂತ್ ಕಲ್ಚರಲ್ ಅಸೋಸಿಯೇಷನ್ ಸಂಸ್ಥೆಗೆ ನೀ
ಕರ್ನಾಟಕದ ಕ್ರಿಕೆಟ್ ಪಟುಗಳಿಗೆ 10 ಲಕ್ಷ ರೂ., ಸರಕಾರಿ ಉದ್ಯೋಗ ಘೋಷಿಸಿದ ಸಿಎಂ
ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹೊಸಕೋಟೆ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಕೆರೆಗುಡಿಹಳ್ಳಿ ಗ್ರಾಮದ ಸದಸ್ಯ ಡಿ.ನಾಗಪ್ಪ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿ.ರೇಣುಕಮ್ಮ ಅವರ ರಾಜೀನಾಮೆಯಿಂದ ತೆರವಾ
ಮೈಸೂರು : ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್ಆರ್ಪಿ ಆಶ್ವಾರೋಹಿ ದಳ
ಬೆಂಗಳೂರು : ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರನ್ನು 2026ರ ಜನವರಿ 3ರವರೆಗೆ ಧಾರವಾಡ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಜಿಲ್ಲಾಧಿಕಾರಿ) ಹೊ
ಬೆಂಗಳೂರು : ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಶಾಸಕರ ಮತ್ತೊಂದು ತ
ಮಂಗಳೂರು, ನ.25: ಹಾಸನದಲ್ಲಿ ಇತ್ತೀಚೆಗೆ ಜರುಗಿದ ರಾಜ್ಯಮಟ್ಟದ 14ರ ವಯೋಮಿತಿಯ ಬಾಲಕ-ಬಾಲಕಿಯರ ಅತ್ಲೆಟಿಕ್ಸ್ 2025-26ರ ಕ್ರೀಡಾಕೂಟದಲ್ಲಿ ಜೆಪ್ಪುವಿನ ಸಂತ ಜೆರೋಸಾ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಶೋನಿತ್ ಸ್ಯಾಮ್
ಶಿಕ್ಷಣದೊಂದಿಗೆ ಮಾನವೀಯ ಮೌಲ್ಯ ಅಗತ್ಯ : ಡಾ.ಶಾನಿ ಕೆ.ಆರ್.
ಮಂಗಳೂರು: ಕೇಂದ್ರ ಸರಕಾರವು ಗುಜರಾತಿನ ದೀನದಯಾಳ ಬಂದರು ಪ್ರಾಧಿಕಾರದ ಅಧ್ಯಕ್ಷ ಸುಶೀಲ್ ಕುಮಾರ್ ಸಿಂಗ್ ಅವರಿಗೆ ನವ ಮಂಗಳೂರು ಬಂದರು ಪ್ರಾಧಿಕಾರದ (ಎನ್ಎಂಪಿಎ) ಅಧ್ಯಕ್ಷರ ಹೆಚ್ಚುವರಿ ಹೊಣೆಯನ್ನು ವಹಿಸಿ ಆದೇಶಿಸಿದೆ. ಸಿಂಗ್
ಮೃತದೇಹವನ್ನು 4 ದಿನ ಫ್ರೀಝರ್ನಲ್ಲಿಡುವಂತೆ ವೃದ್ಧಾಶ್ರಮದ ಸಿಬ್ಬಂದಿಗೆ ಸೂಚಿಸಿದ ಪುತ್ರ
ಕೊಪ್ಪಳ : ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯುವಂತೆ ಆಗ್ರಹಿಸಿ ಮತ್ತು ಕಟ್ಟಡ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಆಡಳಿತ ಭವನದ ಮುಂದೆ ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನಾ ಧ
ಉಡುಪಿ, ನ.25: ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ಮತ್ತು ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ಅಜ್ಜರಕಾಡಿನ ಜಿಲ್ಲಾ ಮಹಾ
ಕರ್ನಾಟಕ ರಾಜಕೀಯದಲ್ಲಿ 2023ರ ಮೇ 20ರಂದು ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದ ಸಿದ್ದರಾಮಯ್ಯ ಸರಕಾರಕ್ಕೆ ಈ 2025 ನವೆಂಬರ್ 19ರಂದು ಎರಡೂವರೆ ವರ್ಷ ತುಂಬಿದೆ. ಅಧಿಕಾರ ಹಸ್ತಾಂತರದ ಸತತ ಚರ್ಚೆಗಳ ಹೊರತಾಗಿಯೂ, ಸಿದ್ದರಾಮಯ್
ಉಡುಪಿ, ನ.25: ಬೀಡಿ ಕಾರ್ಮಿಕರ ಕನಿಷ್ಠ ಕೂಲಿ, ತುಟ್ಟಿ ಭತ್ಯೆ ನಿರಾಕರಿಸಿದ ಬೀಡಿ ಮಾಲಕರ ವಿರುದ್ಧ ಉಡುಪಿ ಜಿಲ್ಲೆಯ ಬೀಡಿ ಕಾರ್ಮಿಕರು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದಿನಿಂದ ಆರಂಭ
ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸಯನ್ಸ್, ಕಾಮರ್ಸ್, ಮ್ಯಾನೇಜ್ ಮೆಂಟ್ ನ ಪದವಿ ದಿನಾಚರಣೆ
ಮಂಗಳೂರು, ನ.25: ವಕೀಲ ಕೆ.ಎಂ. ಕೃಷ್ಣ ಭಟ್ ಅವರು ರಚಿಸಿದ ‘ಇಂದ್ರ ಧನುಸ್’ ಲಿಲಿತ ಪ್ರಬಂಧ ಸಂಕಲನ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಬಿಡುಗಡೆಗೊಂಡಿತು. ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಸಾಹಿತಿ ಡಾ.ವಸಂತಕುಮಾರ ಪೆರ್ಲ ಅವರು, ಕೆ.

20 C