ಹೊಸದಿಲ್ಲಿ: ಅಮೆರಿಕದಿಂದ ಮುಂದಿನ ಒಂದು ವರ್ಷದಲ್ಲಿ 22 ಲಕ್ಷ ಟನ್ ಅಡುಗೆ ಅನಿಲ ಆಮದು ಮಾಡಿಕೊಳ್ಳುವ ಸಂಬಂಧ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆಗಳು ಒಪ್ಪಂದ ಮಾಡಿಕೊಂಡಿವೆ. ಇದು ಭಾರತದ ಒಟ್ಟು ಎಲ್ಪಿಜಿ ಆಮದಿನ ಶೇಕಡ 10ರಷ್
ʼನಾಡೋಜ ಎಚ್.ಎಲ್.ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿʼ ಪ್ರದಾನ ಸಮಾರಂಭ
ಬೆಂಗಳೂರು : ಸಾಮಾಜಿಕ ಜಾಲತಾಣವಾದ ವಾಟ್ಸ್ಆ್ಯಪ್ ಗ್ರೂಪಿನಲ್ಲಿ 2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂದು ಕೆಲವೊಂದು ನಕಲಿ ಅಂಕಿ ಅಂಶಗಳನ್ನು ಪ್ರಕಟಿಸಿ ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡುತ್ತಿರುವವರ ವಿರುದ್ಧ ಕ್ರಿಮ
‘ಎದ್ದೇಳು ಕರ್ನಾಟಕ’ ವತಿಯಿಂದ ಎಸ್ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ-ಮಂಥನಾ ಸಮಾವೇಶ
ಬೆಂಗಳೂರು : ಜರ್ಮನಿ ದೇಶದ ಬವೇರಿಯಾ ರಾಜ್ಯದ ಪಾರ್ಲಿಮೆಂಟಿನ ಸಭಾಧ್ಯಕ್ಷರಾದ ಇಲ್ಸೆ ಐಗ್ನರ್ ಅವರ ನೇತೃತ್ವದ ನಿಯೋಗವು ಸೋಮವಾರ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಸೌಜನ್ಯಯುತ ಭೇಟಿ ಮಾಡಿ ರಾಜ್
ಬೆಂಗಳೂರು: ಸರಕಾರಿ ಸಂಸ್ಥೆ ಅಥವಾ ಸಾರ್ವಜನಿಕ ವಲಯದ ಉದ್ಯಮಕ್ಕೆ ರಾಜಕಾರಣಿಯನ್ನು ಅಧ್ಯಕ್ಷರನ್ನಾಗಿ ನೇಮಿಸುವ ನಿರ್ಧಾರವು ಸದಾ ಕಂಪನಿಯ ಕಾರ್ಮಿಕರ ದುಃಖವನ್ನು ಹೆಚ್ಚಿಸುವುದಲ್ಲದೆ ಸಾರ್ವಜನಿಕ ಹಿತಾಸಕ್ತಿಗೆ ಹಾನಿಯನ್ನು
ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನ.28ರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಆದೇಶದಂತೆ ಇಂದಿನಿಂದ ಅಂಬಲಪಾಡಿ ಜಂಕ್ಷನ್ನ
ಫಾರ್ಮಾ ಸಂಸ್ಥೆಗಳ ಮುಖ್ಯಸ್ಥರ ಜತೆ ದುಂಡುಮೇಜಿನ ಸಭೆ
ಕೋಟ: ಅನ್ಯಾಯ ಆದಾಗ ಪ್ರತಿಯೊಬ್ಬರು ಸೆಟೆದು ನಿಲ್ಲಬೇಕು. ಸ್ವಾರ್ಥ ಹೆಡಿತನ ಬಿಟ್ಟು, ಭ್ರಷ್ಟರ ದುಷ್ಟರ ಆರ್ಭಟಕ್ಕೆ ಕಡಿವಾಣ ಹಾಕಲು ನಿಷ್ಕಲ್ಮಶ ಹೋರಾಟ ಮಾಡಬೇಕು. ಮೌನ ವಹಿಸದೆ ಪ್ರಶ್ನಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದ
ಬಂಟ್ವಾಳ: ತುಳುನಾಡನ್ನು ಆಳಿದ 26 ಪ್ರಮುಖ ಜೈನ ರಾಜ-ರಾಣಿಯರಲ್ಲಿ 12ನೆಯವಳಾದ ಅಬ್ಬಕ್ಕ ಉಳ್ಳಾಲದಲ್ಲಿ ಸ್ವತಂತ್ರ ರಾಜಸತ್ತೆಯನ್ನು ನಡೆಸಿದವಳು. ಧರ್ಮ ನಿರಪೇಕ್ಷ ಆಡಳಿತ, ರಾಜಕೀಯ ನೈಪುಣ್ಯ, ಯುದ್ಧ ತಂತ್ರ ಮತ್ತು ಸ್ವಾತಂತ್ರ್ಯಪ
ಮಂಗಳೂರು: ಹೆಚ್ಚುವರಿ ವರದಕ್ಷಿಣೆ ತರುವಂತೆ ಒತ್ತಾಯಿಸಿ ವಿವಾಹಿತೆಗೆ ಕಿರುಕುಳ ನೀಡಿದ್ದಲ್ಲದೆ, ದೈಹಿಕವಾಗಿ ಹಲ್ಲೆ ನಡೆಸಿ ಬೆದರಿಕೆಯೊಡ್ಡಿದ ಆರೋಪಿಗಳಾದ ಪ್ರವೀಣ್ ಕುಮಾರ್ ಮತ್ತು ಲಲಿತಾ ಎಂಬವರಿಗೆ 6 ತಿಂಗಳ ಸಜೆ ಹಾಗೂ 6 ಸಾ
ಹೊಸದಿಲ್ಲಿ: ರೋಹ್ಟಕ್ ಮೂಲದ ವೈದ್ಯೆ ಡಾ. ಪ್ರಿಯಾಂಕಾ ಶರ್ಮಾ ಅವರನ್ನು ʼವೈಟ್ ಕಾಲರ್ʼ ಭಯೋತ್ಪಾದಕ ಸಂಪರ್ಕದ ಶಂಕೆಯಿಂದ ಜಮ್ಮು–ಕಾಶ್ಮೀರ ಗುಪ್ತಚರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಕೆಯ
ಬೆಂಗಳೂರು : ಸಾಲಿಡಾರಿಟಿ ಯೂತ್ ಮೂವ್ಮೆಂಟ್ನ ಪ್ರತಿನಿಧಿ ಮಂಡಳಿಯು ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಕೆಎಂಡಿಸಿ) ಮೂಲಕ ನವೋದ್ಯಮಗಳನ್ನು ಉತ್ತೇಜಿಸಲು 2025-26ನೇ ಸಾಲಿನ ಬಜೆಟ್ನಲ್ಲಿ ಮೀಸಲಿಡಲಾದ ‘ಎಲಿವೇಟ್ ಮೈನಾರಿ
ಜುಬೈಲ್: ಜೀವನ ಶೈಲಿಯ ಬದಲಾವಣೆಯಿಂದ ಸಮಾಜದಲ್ಲಿ ಜನರ ಅರೋಗ್ಯ ಸಮಸ್ಯೆಗಳು ಹೆಚ್ಚುತ್ತಿದೆ. ಅದರಲ್ಲೂ ವಿಶೇಷವಾಗಿ ಕಿಡ್ನಿ ಸಂಬಂಧಪಟ್ಟ ಸಮಸ್ಯೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ರಾಥಮಿಕ ಅರೋಗ್ಯ ಕೇಂದ್ರ ಮತ್ತು ಕಿಡ್ನ
ಬೈಂದೂರು: ಶಿರೂರು ಗ್ರಾಮದ ಸರಕಾರಿ ಹಾಡಿಯಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ಆರು ಮಂದಿಯನ್ನು ಬೈಂದೂರು ಪೊಲೀಸರು ನ.16ರಂದು ರಾತ್ರಿ ವೇಳೆ ಬಂಧಿಸಿದ್ದಾರೆ. ಪಡುವರಿ ಗ್ರಾಮದ ಶೇಖರ(36) ಭಟ್ಕಳದ ಹರೀಶ್ ನಾಯ್ಕ್(42), ದೇವಂದ್ರ ಜಟ್ಟ
ಉಳ್ಳಾಲ:ಕುಂಡೂರು ಜುಮಾ ಮಸೀದಿಯ ಅಂಗ ಸಂಸ್ಥೆಯಾದ ನುಸ್ರತುಲ್ ಇಸ್ಲಾಂ ಸಮಿತಿಯ ಮಹಾ ಸಭೆಯು ರವಿವಾರ ನಡೆಯಿತು. ಈ ಸಭೆಯಲ್ಲಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಎಸ್ ಮುಹಮ್ಮದ್ ರಫೀಕ್ ಅಂಬ್ಲಮೊಗರು, ಕಾ
ಮಲ್ಪೆ: ನಿಷೇಧಿತ ಭಾದ್ರಗಡ ದ್ವೀಪಕ್ಕೆ ಗಾಳ ಹಾಕಲು ಬೋಟಿನಲ್ಲಿ ತೆರಳಿದ್ದ ಎಂಟು ಮಂದಿ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಪೆ ವಡಾಬಾಂಡೇಶ್ವರದ ನಿವಾಸಿ ಶೇಖರ್ ಕುಂದರ್ ಎಂಬವರ ಮಾಲಕತ್ವದ ದೋಣಿಯಲ್
ಮಲ್ಪೆ: ಚಾಲಕನೋರ್ವ ವಾಹನ ಸಹಿತ ನಾಪತ್ತೆಯಾಗಿರುವ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿದೆ. ಬ್ರಹ್ಮಾವರ ಕೋಡಿ ಗ್ರಾಮದ ತಿರ್ಥೇಶ್ ಎಂಬವರು 2 ತಿಂಗಳ ಹಿಂದೆ ಕೆಎ 47 ಎ 2766 ನಂಬರಿನ ಅಶೋಕ್ ಲೈಲಾಂಡ್ ಬಾಡಾ ದೋಸ್ತ್ ವಾಹನವನ್ನು ಖರೀದಿಸಿದ
ಕಾರ್ಕಳ: ವಿದ್ಯಾರ್ಥಿಗಳಿಗೆ ಬಸ್ಕಿ ಹೊಡೆಸಿ, ಜನಿವಾರ ತೆಗೆಸಿದ ಆರೋಪದಡಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಕರ್ತವ್ಯದಿಂದ ವಜಾಗೊಳಿಸಿದ ಘಟನೆ ನ.17ರಂದು ನಡೆದಿದೆ. ಮೂಲತಃ ಕಲಬುರಗಿ ನಿವ
ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ 2025ನೇ ಸಾಲಿನಲ್ಲಿ ಕೊಂಕಣಿ ಸಾಹಿತ್ಯ, ಕೊಂಕಣಿ ಕಲೆ (ಕೊಂಕಣಿ ನಾಟಕ, ಸಂಗೀತ, ಚಲನಚಿತ್ರ) ಕೊಂಕಣಿ ಜಾನಪದ ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ಗೌರವ ಪ್ರಶಸ್ತಿಗಾಗಿ ಅರ್
ಬೆಂಗಳೂರು/ಧಾರವಾಡ: ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿರುವ
ತಿರುವನಂತಪುರಂ: ಇತ್ತೀಚೆಗೆ ಪ್ರಕಟಗೊಂಡ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಕುರಿತು ಆರೋಪಗಳು ಕೇಳಿ ಬಂದಿವೆ. ಇದರ ಬೆನ್ನಿಗೇ, “ಮತಪಟ್ಟಿಯನ್ನು ಡಿಜಿಟಲ್ ಸ್ವರೂಪದಲ್ಲಿ ನೀಡಿದರೆ, ಒಂದೇ ವಾರದಲ್ಲಿ ನಾವು ಮತಗಳ್ಳತನವನ್ನ
ಮಧ್ಯಮ ವೇಗಿ ಈಸಾ ಹಕೀಂ ಪುತ್ತಿಗೆಗೆ ಮೂರು ವಿಕೆಟ್
ವಾಷಿಂಗ್ಟನ್, ನ.17: ಅಮೆರಿಕಾದಲ್ಲಿ ದೈಹಿಕ ಶ್ರಮವನ್ನು ಬೇಡುವ ಕೆಲಸವನ್ನು ನಿರ್ವಹಿಸುವ ಸಾಮರ್ಥ್ಯವಿರುವ ವ್ಯಕ್ತಿಗಳ ಗಮನಾರ್ಹ ಕೊರತೆಯಿದೆ ಎಂದು ಹೇಳಿರುವ ಎಲಾನ್ ಮಸ್ಕ್ , ಎಚ್-1ಬಿ ವೀಸಾದ ಕುರಿತ ಚರ್ಚೆ ನಡೆಯುತ್ತಿರುವ ನಡುವ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ
ಉಡುಪಿ: ಯಕ್ಷಗಾನ ಕಲಾರಂಗದ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನ.23ರ ರವಿವಾರ ಉಡುಪಿಯ ಶಾರದಾ ಮಂಟಪ ರಸ್ತೆಯಲ್ಲಿರುವ ಯಕ್ಷಗಾನ ಕಲಾರಂಗದ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್ ಆ್ಯಂಡ್ ಟ್ರೈನಿಂಗ್ ರಿಸರ್ಚ್ ಸೆ
ಸಿಹೋರೆ, ನ. 17: ಕ್ಷುಲ್ಲಕ್ಕ ಕಾರಣಕ್ಕೆ ದಲಿತ ಯುವಕ ಹಾಗೂ ಆತನ ತಂದೆಯನ್ನು ಪೊಲೀಸರ ಎದುರೇ ಅಟ್ಟಿಸಿಕೊಂಡು ಹೋಗಿ ಬರ್ಬರವಾಗಿ ಥಳಿಸಿದ ಘಟನೆ ಸಿಹೋರೆಯ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಈ ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್
ಬೆಂಗಳೂರು : ತನ್ನ ತಂದೆಯ ಮೇಲೆ ಹಲ್ಲೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಮಗನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಇಲ್ಲಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಹಲ್ಲೆಗೊಳಗಾಗಿದ್ದ ನಾರಾಯಣಸ್ವಾಮಿ(55)
ಹೊಸದಿಲ್ಲಿ, ನ. 17: ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾಂತರಗೊಂಡ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್)ಯ 10 ಶಾಸಕರ ಅನರ್ಹತೆಗೆ ಸಂಬಂಧಿಸಿ ನೀಡಿದ ನಿರ್ದೇಶನವನ್ನು ಅನುಸರಿಸದೇ ಇರುವುದಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತೆಲಂ
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಸೋಮವಾರ ಕಾಳಗಿ ತಾಲೂಕಿನ ಮಾಡಬೂಳನಲ್ಲಿ ಅರಣ್ಯ ಇಲಾಖೆಯಿಂದ ನಿರ್ಮಾಣದ ಹಂತದಲ್ಲಿರುವ ಮಾಡಬೂಳ ಪ್ರಾಣಿ ಸಂಗ್ರಹಾಲಯದ ಕಾಮಗಾರಿ ಪರಿಶೀಲಿಸಿದರು. ಪ್ರಾದೇಶಿಕ ಉಪ ಅರಣ್
ಗ್ರಾಹಕರಿಗಾಗಿ ಕಾದಿರುವ ಚಾಂದಿನಿ ಚೌಕ್ ಮಾರುಕಟ್ಟೆ
ಮಂಗಳೂರು: ಹಿದಾಯ ಫೌಂಡೇಶನ್ ಮಂಗಳೂರು ಇದರ ಮಹಿಳಾ ಘಟಕದ ವತಿಯಿಂದ ಯೆನೆಪೊಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಸಹಯೋಗದಲ್ಲಿ ನ.18ರಂದು ಅತ್ತಾವರ ಆ್ಯಪಲ್ ಮಾರ್ಟ್ ಮುಂಭಾಗದಲ್ಲಿರುವ ಎಪಿಸೆಂಟ್ನಲ್ಲಿ ಬೆಳಗ್ಗೆ 9:30ರಿಂದ ಮಧ್ಯಾಹ್ನ 1:30
ಭರವಸೆಗೆ ಒಪ್ಪದೇ ಪ್ರತಿಭಟನೆ ಮುಂದುವರಿಸಿದ ರೈತರು
ವಿರೋಧ ಪಕ್ಷಗಳ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ರಾಜ್ಯ ಘಟಕದಿಂದ ತುರ್ತು ಕ್ರಮ
ʼರಾಷ್ಟ್ರೀಯ ಪತ್ರಿಕಾ ದಿನಾಚರಣೆ’ ಅಂಗವಾಗಿ ಸಂವಾದ ಕಾರ್ಯಕ್ರಮ
ಟೆಹ್ರಾನ್, ನ.17: ಸಾಮಾನ್ಯ ಪಾಸ್ಪೋರ್ಟ್ ಹೊಂದಿರುವ ಭಾರತೀಯ ಪ್ರಜೆಗಳಿಗೆ ತನ್ನ ಏಕಮುಖ ವೀಸಾ ವಿನಾಯಿತಿಯನ್ನು ಅಮಾನುತುಗೊಳಿಸುವುದಾಗಿ ಇರಾನ್ ಘೋಷಿಸಿದೆ. ನವೆಂಬರ್ 22ರಿಂದ, ಭಾರತೀಯ ಪ್ರಯಾಣಿಕರು ವೀಸಾ ಇಲ್ಲದೆ ದೇಶವನ್ನು ಪ್
ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಿಳಾ ಠಾಣೆಗೆ ತೆರಳಿದ ತನ್ನನ್ನು ಇನ್ಸ್ಪೆಕ್ಟರ್ ನಿಂದಿಸಿದ್ದಾರೆ ಎಂದು ವಕೀಲ ನಿತಿನ್ ಕುತ್ತಾರ್ ಅಖಿಲ ಭಾರತ ವಕೀಲರ ಒಕ್ಕೂಟದ ನಿಯೋಗದ ಸಮ್ಮುಖ ಪೊಲೀಸ್ ಆಯುಕ್ತರಿಗೆ ದೂರು ನ
ಕಲಬುರಗಿ: ಪ್ರಸಕ್ತ ವರ್ಷದ ಎಸೆಸೆಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ದಿಟ್ಟ ಹೆಜ್ಜೆ ಕೈಗೊಂಡಿದ್ದು, ಅದಕ್ಕೆ ಪೂರಕವಾಗಿ ಶಿಕ್ಷಕರು ಆ ದಿಟ್ಟ ಹೆಜ್ಜೆಗಳನ್ನು ಅನುಪಾಲನೆ ಮಾಡುವ ಅಗತ್ಯವಿದೆ ಎಂದು ಕಲಬುರಗಿ ಡಯಟ್ ಉಪನಿ
ಹೊಸದಿಲ್ಲಿ : ಕಬ್ಬಿನ ಬೆಲೆ ನಿಗದಿಪಡಿಸುವ ಅಥವಾ ಅನುಮೋದಿಸುವ ಅಧಿಕಾರವನ್ನು ರಾಜ್ಯ ಸರಕಾರಗಳಿಗೆ ನೀಡುವುದು, ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ ಪರಿಷ್ಕರಿಸುವುದು ಹಾಗೂ ಎಥನಾಲ್ ಖರೀದಿಯನ್ನು ಖಚಿತಪಡಿಸುವಂತೆ ಕೋರಿ ಪ್ರಧಾನಿ
ಹೊಸದಿಲ್ಲಿ, ಡಿ.17: ಕೋಲ್ಕತಾದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆ ನೋವಿಗೆ ಒಳಗಾಗಿದ್ದ ಭಾರತದ ಪುರುಷರ ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಗುವಾಹಟಿಯಲ್ಲಿ ನ.22ರಿಂದ ಆರಂಭವಾಗಲಿರುವ ಎರ
‘ಎದ್ದೇಳು ಕರ್ನಾಟಕ’ ವತಿಯಿಂದ ಎಸ್ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ-ಮಂಥನಾ ಸಮಾವೇಶ
ಯಾದಗಿರಿ: ಜಿಲ್ಲೆಯಲ್ಲಿ ಸತತ ಮಳೆ ಮತ್ತು ಪ್ರವಾಹದಿಂದಾಗಿ 1.42 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆಗಳು ನಾಶವಾದರೂ, ಪರಿಹಾರ ಬಿಡುಗಡೆ ಮಾಡುವಲ್ಲಿ ಸರ್ಕಾರ ತೋರಿಸುತ್ತಿರುವ ವಿಳಂಬ ಮತ್ತು ನಿರ್ಲಕ್ಷ್ಯ ಖಂಡನೀಯ ಎಂದು ಬಿಜೆಪಿ ಮಾಜಿ
ಆರ್.ಸ್ಮರಣ್ ದ್ವಿಶತಕ, ಶ್ರೇಯಸ್ ಗೋಪಾಲ್, ಶಿಖರ್ ಶೆಟ್ಟಿ ಅರ್ಧಶತಕ
ಸುರಪುರ : ಸುರಪುರ ತಾಲೂಕು ಅಹಿಂದ ಘಟಕದ ಪದಾಧಿಕಾರಿಗಳನ್ನು ಪಟ್ಟಣದ ಟೈಲರ್ ಮಂಜಿಲ್ ಪ್ರವಾಸಿ ಮಂದಿರದಲ್ಲಿ ಮುಖಂಡರು ಸಭೆ ನಡೆಸಿ, ಆಯ್ಕೆಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಗತಿಪರ ಚಿಂತಕ ಮಲ್ಲಯ್ಯ ಕಮತಗಿ ಹಾಗೂ ಅಹ್ಮದ್
ಶ್ರೀನಗರ, ನ. 17:ಶಂಕಿತ ಉಗ್ರ ಜಾಲ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲು ಪೊಲೀಸರು ಕರೆದೊಯ್ದ ನಂತರ ಬೆಂಕಿ ಹಚ್ಚಿಕೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಹಣ್ಣಿ ನ ವ್ಯಾಪಾರಿ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ
ಹೊಸದಿಲ್ಲಿ, ನ. 17: ದಿಲ್ಲಿಯ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ಆರೋಪಿಯಾಗಿರುವ ಅಮೀರ್ ರಶೀದ್ ಅಲಿಯನ್ನು ದಿಲ್ಲಿ ನ್ಯಾಯಾಲಯ ಸೋಮವಾರ 10 ದಿನ ಎನ್ಐಎ ಕಸ್ಟಡಿಗೆ ನೀಡಿದೆ. ಬಿಗಿ ಭದ್ರತೆಯ ನಡುವೆ ಆರೋಪಿಯನ್ನು ಪಟ
ಲಕ್ನೊ, ನ. 17: ಪೂರ್ವ ಉತ್ತರಪ್ರದೇಶದ ಸೋನ್ ಭದ್ರ ಜಿಲ್ಲೆಯಲ್ಲಿ ಕುಸಿದ ಕಲ್ಲು ಗಣಿಯ ಅವಶೇಷಗಳಡಿ ಸೋಮವಾರ ಬೆಳಗ್ಗೆ ಮತ್ತೆ 5 ಶವಗಳು ಪತ್ತೆಯಾಗಿವೆ. ಇದರೊಂದಿಗೆ ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದ
ಹೊಸದಿಲ್ಲಿ, ನ. 17: ದಿಲ್ಲಿ ಹಾಗೂ ಶಾಂಘಾಯಿ ನಡುವೆ 2026 ಫೆಬ್ರವರಿ 1ರಿಂದ ನಿಲುಗಡೆ ರಹಿತ ವಿಮಾನಗಳ ಹಾರಾಟ ಪುನಾರಂಭವಾಗಲಿದೆ ಎಂದು ಏರ್ ಇಂಡಿಯಾ ಸೋಮವಾರ ಪ್ರಕಟಿಸಿದೆ. ಮುಂದಿನ ವರ್ಷ ಮುಂಬೈ ಹಾಗೂ ಶಾಂಘಾಯಿ ನಡುವೆ ನಿಲುಗಡೆ ರಹಿತ ವ
ಹೊಸದಿಲ್ಲಿ: ಬಾಂಗ್ಲಾದೇಶದ ನ್ಯಾಯಮಂಡಳಿಯೊಂದು ಪದಚ್ಯುತ ಪ್ರಧಾನಿ ಶೇಖ್ ಹಸೀನಾರಿಗೆ ಮರಣ ದಂಡನೆ ವಿಧಿಸಿರುವ ಬೆನ್ನಿಗೇ, ಅವರನ್ನು ಹಸ್ತಾಂತರಿಸುವಂತೆ ಆ ದೇಶದ ವಿದೇಶ ಸಚಿವಾಲಯವು ಭಾರತಕ್ಕೆ ಮನವಿ ಮಾಡಿದೆ. ಬಾಂಗ್ಲಾದೇಶವು
ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾನಿಲಯ, ಸ್ವರ್ಣ ರಶ್ಮಿ ಟ್ರಸ್ಟ್ ಮತ್ತು ಶ್ರೀ ಭಗವದ್ಗೀತೆ ಅಭಿಯಾನ ಜಿಲ್ಲಾ ಸಮಿತಿ ವತಿಯಿಂದ ನ.18ರಂದು ಕುವೆಂಪು ವಿವಿಯ ಬಸವ ಸಭಾಭವನದಲ್ಲಿ ಆಯೋಜಿಸಲಾಗಿರುವ ಭಗವದ್ಗೀತೆ ಮತ್ತು ಅಪರಾಧ ನಿಯಂ
ಢಾಕಾ: ಬಾಂಗ್ಲಾದೇಶದ ನ್ಯಾಯಮಂಡಳಿಯೊಂದು ತನಗೆ ನೀಡಿರುವ ಮರಣ ದಂಡನೆಗೆ ಪ್ರತಿಕ್ರಿಯಿಸಿರುವ, ಆ ದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ, ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. ‘‘ಜನರಿಂದ ಚುನಾಯಿತವಾಗದ ಸರಕಾರವೊ
ಹೊಸ ದಿಲ್ಲಿ: ನವೆಂಬರ್ 10ರಂದು ಕೆಂಪು ಕೋಟೆಯ ಬಳಿ ಸಂಭವಿಸಿದ್ದ ಕಾರ್ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಈ ಸ್ಫೋಟದಲ್ಲಿ 13 ಮಂದಿ ಮೃತಪಟ್ಟು, ಸುಮಾರು 30 ಮಂದಿ
ಹೊಸದಿಲ್ಲಿ, ನ.17: ಭಾರತ ತಂಡವು ಅನುಭವಿ ವೇಗಿ ಮುಹಮ್ಮದ್ ಶಮಿ ಅವರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಭಾರತದ ಮಾಜಿ ನಾಯಕ ಸೌರವ್ ಗಂಗುಲಿ ಹೇಳಿದ್ದಾರೆ. ಈ ಮೂಲಕ ಶಮಿ ಅವರು ಟೆಸ್ಟ್ ತಂಡಕ್ಕೆ ಮರಳಬೇಕೆಂಬ ತಮ್ಮ ಬೇಡಿಕೆಯನ್ನು
72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ
ಮಕ್ಕಳಿಂದ ಜೀವನ ನಿರ್ವಹಣೆ ಪಡೆಯುವುದು ಪಾಲಕರ ಕಾನೂನುಬದ್ಧ ಹಕ್ಕು: ಪ್ರತೀಕ್ ಬಾಯಲ್
ಜೈಪುರ, ನ.17: 2026ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಋತುವಿಗಿಂತ ಮೊದಲು ತಂಡದ ಮುಖ್ಯ ಕೋಚ್ ಆಗಿ ಶ್ರೀಲಂಕಾದ ಕುಮಾರ ಸಂಗಕ್ಕರ ಅವರನ್ನು ಮರು ನೇಮಕ ಮಾಡಲಾಗಿದೆ ಎಂದು ರಾಜಸ್ಥಾನ ರಾಯಲ್ಸ್ ತಂಡ ಸೋಮವಾರ ದೃಢಪಡಿಸಿದೆ. ಸ
ಉಡುಪಿ: ಹೊಸದಿಲ್ಲಿ, ಮುಂಬಯಿ, ಕೊಲ್ಕತ್ತಾ, ಬೆಂಗಳೂರು ಗಳಂಥ ಮಹಾನಗರಗಳಲ್ಲಿರುವ ಮೆಟ್ರೋ ರೈಲಿನ ವ್ಯವಸ್ಥೆ ಮಂಗಳೂರು, ಉಡುಪಿ ಹಾಗೂ ಮಣಿಪಾಲದ ನಡುವೆ ಸಂಚರಿಸಲು ಪ್ರಸ್ತಾವನೆ ಸಿದ್ಧಗೊಳ್ಳುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಸಾಧ
ಶನಿವಾರ ಹೈದರಾಬಾದ್ ಗೆ ಮರಳಲಿದ್ದ ಕುಟುಂಬ
► ಮೇಕೆದಾಟು, ಮಹಾದಾಯಿ, ಕೃಷ್ಣಾ ನದಿ ನೀರು ಹಂಚಿಕೆ ಅಧಿಸೂಚನೆಗೆ ಮನವಿ► ಎನ್ಡಿಆರ್ಎಫ್ ಅಡಿ ಗರಿಷ್ಠ ನೆರವು, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೋರಿಕೆ
ನೈನಿತಾಲ್,ನ.17: ಜನರ ಫೋನ್ಗಳನ್ನು ಹ್ಯಾಕ್ ಮಾಡಿ ಅವರ ಬ್ಯಾಂಕ್ ಖಾತೆಗಳಿಂದ ಹಣವನ್ನು ಲಪಟಾಯಿಸುತ್ತಿದ್ದ ಆರೋಪದಲ್ಲಿ ಪ್ರಮುಖ ಅಂತರರಾಜ್ಯ ಸೈಬರ್ ಅಪರಾಧ ಜಾಲದ ನಾಲ್ವರನ್ನು ಉತ್ತರಾಖಂಡ ಪೋಲಿಸರು ಬಂಧಿಸಿದ್ದಾರೆ. ಸಂತ್ರಸ್ತ
ಕನಕಗಿರಿ : 700 ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ ಪಂಚಾಯತಿಯಲ್ಲಿ ಬರುವ ಸುತ್ತಮುತ್ತಲಿನ ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ವಿಲೀನಗೊಳಿಸುವ ಹೆಸರಿನಲ್ಲಿ 5,000 ಕ್ಕೂ ಹೆಚ್ಚು ಸರ್ಕಾರಿ ಶಾಲೆ, ಪದವಿ ಪೂ
ಜೈಪುರ, ನ.17: ಬೂತ್ ಮಟ್ಟದ ಅಧಿಕಾರಿಯಾಗಿ (ಬಿಎಲ್ಒ) ಕಾರ್ಯ ನಿರ್ವಹಿಸುತ್ತಿದ್ದ ಸರಕಾರಿ ಶಾಲಾ ಶಿಕ್ಷಕರೋರ್ವರು ರವಿವಾರ ಇಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪ
ಬೆಳ್ತಂಗಡಿ: ಗ್ರಾಮೀಣ ಭಾಗದಲ್ಲಿ ಪ್ಯಾರಾ ಮೆಡಿಕಲ್ ಕಾಲೇಜು ಆರಂಭಿಸಿ ಅದರ ಪ್ರಯೋಜನ ಲಭಿಸುವಂತೆ ಮಾಡಿದ್ದೂ ಮಾತ್ರವಲ್ಲದೆ ಇವತ್ತು ರಾಜ್ಯ ಮಟ್ಟದ ರ್ಯಾಂಕ್ ವರೆಗೆ ಸಾಧನೆ ಮಾಡಿರುವುದು ಅಭಿನಂದನಾರ್ಹ ಎಂದು ವಿಧಾನ ಸಭೆಯ ಸಭ
ಹುಬ್ಬಳ್ಳಿ, ನ.17 : ಮಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಉಮ್ರಾ ಯಾತ್ರಿಕರಿದ್ದ ಬಸ್ ಸೌದಿ ಅರೇಬಿಯಾದ ಮುಫ್ರಿಹತ್ ಬಳಿ ಸೋಮವಾರ ಮುಂಜಾನೆ ಡೀಸೆಲ್ ಟ್ಯಾಂಕರ್ಗೆ ಢಿಕ್ಕಿ ಹೊಡೆದ ಪರಿಣಾಮ 45 ಮಂದಿ ಭಾರತೀಯ ಯಾತ್ರಿಕರು ಮೃತಪಟ್ಟಿ
ಬಳ್ಳಾರಿ / ಕಂಪ್ಲಿ : ಹಾಲುಮತ ಸಮಾಜದಿಂದ ಭಕ್ತ ಕನಕದಾಸರ 535ನೇ ಜಯಂತ್ಯೋತ್ಸವ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಇಲ್ಲಿಯ ಸಾಂಗತ್ರಯ ಪಾಠಶಾಲೆಯಿಂದ ಆರಂಭಗೊಂಡು ಭವ್ಯ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಅದ್ದಪ್ಪ ಗುಡಿ
ವಿಜಯನಗರ (ಹೊಸಪೇಟೆ) : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎರಡನೇ ಬೆಳೆಗೆ ನೀರು ಬಿಡುವುದಿಲ್ಲ, ಜನವರಿ ತಿಂಗಳವರೆಗೆ ಮಾತ್ರ ನೀರು ಬಿಡುತ್ತೇವೆ ಎಂಬ ತೀರ್ಮಾನವನ್ನು ರೈತರು ತೀವ್ರವಾಗಿ ವಿರೋಧಿಸಿದ್ದಾರೆ. ಹಿಂಗಾರು ಬೆಳ
ಮಂಗಳೂರು: ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಯ ಮಹಾಸಭೆ ನಗರದ ಬೆಂದೂರು ಸಭಾಂಗಣದಲ್ಲಿ ನೆರವೇರಿತು. ಕ್ರೈಸ್ತ ಮುಖಂಡ ಹಾಗೂ ಉದ್ಯಮಿ ರೊಯ್ ಕ್ಯಾಸ್ತೆಲಿನೊ ಅವರನ್ನು ಅಧ್ಯಕ್ಷರಾಗಿ ಮುಂದಿನ ಎರಡು ವರ್ಷಗಳ ಅವಧಿಗೆ ಸರ್ವಾನುಮತದಿಂ
ಜಿದ್ದಾ/ರಿಯಾದ್, ನ.17: ಸೌದಿ ಅರೇಬಿಯಾದ ಮದೀನಾ ಸಮೀಪ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಸೋಮವಾರ ಬೆಳಗ್ಗಿನ ಜಾವ ಅಪಘಾತಕ್ಕೀಡಾಗಿ 45 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ, ಸಂತ್ರಸ್ತ ಕುಟುಂಬಗಳ
ಉಡುಪಿಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಪ್ರಥಮ ಸಭೆ
ಸುಳ್ಯದ ಅರಂಬೂರು ಮೂಲದ ಯುವ ಬರಹಗಾರ್ತಿ ಆಯಿಷಾ ಬಶೀರ್ ಇಶ್ರಾ ಅವರ ಚೊಚ್ಚಲ ಕಾದಂಬರಿ ʼದಿ ಬಿಟ್ರಯಲ್ ಆಫ್ ದಿ ಕಿಂಗ್ಡಮ್ʼ ಅನ್ನು ವಿಶ್ವದ ಅತ್ಯಂತ ದೊಡ್ಡ ಪುಸ್ತಕ ಮೇಳವಾದ ಶಾರ್ಜಾ ಅಂತರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಇತ್ತೀಚೆ
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ ಇಲ್ಲ. ಆದರೆ, ಚಳಿಗಾಲದ ಅಧಿವೇಶನಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ
ಮಂಗಳೂರು: ಕಲಬುರಗಿಯಲ್ಲಿ ನಡೆದ ಎಸ್ಸೆಸ್ಸೆಫ್ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಸಿದ್ರಾ ಫೌಂಡೇಶನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮಹಾರಾಷ್ಟ್ರದ ಪುಣೆಯಲ್ಲಿರುವ ಸಿದ್ರಾ ಇನ್ಟ್ಯೂಟ್ ಆಫ್ ಲೀಡರ್ಶಿಪ್ ಆ್ಯಂಡ
ಬೆಂಗಳೂರು : ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು 31.83 ಕೋಟಿ ರೂಪಾಯಿ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಇಂದಿರಾನಗರದ ನಿವಾಸಿಯಾಗಿರುವ 57 ವರ್ಷ ವಯಸ್ಸಿನ ಮಹಿಳೆಯೊಬ್ಬರು ನೀಡಿರುವ ದೂರಿನ
ಬೀದರ್ : ದೇಶದ ಭವಿಷ್ಯ ಇಂದಿನ ವಿದ್ಯಾರ್ಥಿಗಳ ಕೈಯಲ್ಲಿದೆ. ದೇಶದಲ್ಲಿ ಬದಲಾವಣೆ ತರಲು ನೀವು ಪ್ರತಿಯೊಬ್ಬರೂ ರಾಜಕೀಯಕ್ಕೆ ಬರಬೇಕಾದ ಅಗತ್ಯವಿಲ್ಲ. ನಿಮ್ಮ ಬದುಕಲ್ಲಿ ನೀವು ಶಿಸ್ತು, ಸಂಯಮ ಅಳವಡಿಸಿಕೊಂಡು ವ್ಯವಸ್ತಿತವಾಗಿ ಬದು
ಹೊಸದಿಲ್ಲಿ: ಅಸ್ಸಾಂನಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುವಂತೆ ಸೋಮವಾರ ಭಾರತೀಯ ಚುನಾವಣಾ ಆಯೋಗ ಆದೇಶಿಸಿದೆ. ಜನವರಿ 1, 2026ರಿಂದ ಅಸ್ಸಾಂ ರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಾರಂಭವಾಗ
ಕೊಪ್ಪಳ: ಬಲ್ಡೋಟಾ ಕಾರ್ಖಾನೆ ವಿರುದ್ಧ ಒಂದು ಜನಾದೋಲನದ ಅಗತ್ಯವಿದೆ ಎಂದು ಗದಗಿನ ತೋಂಟದಾರ್ಯ ಸ್ವಾಮಿಗಳು ಹೇಳಿದರು. ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಆನಿರ್ಧಿಷ್ಟಾವಧಿ ಧರಣಿ ಸತ್ಯ
ಮಂಗಳೂರು: ನಗರದ ಕದ್ರಿ ಪಾರ್ಕ್ ಬಳಿ ಬೀದಿಬದಿ ವ್ಯಾಪಾರ ಮಾಡುತಿದ್ದ ಪಾಲಿಕೆಯ ಅಧಿಕೃತ ಐಡಿ ಕಾರ್ಡ್ ಹೊಂದಿರುವ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಿರುವ ನಗರ ಪಾಲಿಕೆಯ ಕ್ರಮವನ್ನು ಖಂಡಿಸಿ ಲಾಲ್ಬಾಗ್ನಲ್ಲಿರುವ ಮಹಾ ನಗರ
ಗಂಗಾವತಿ/ಕೊಪ್ಪಳ: ನ.17: ನೀರು ಮತ್ತು ರೈತರ ವಿಚಾರದಲ್ಲಿ ಯಾರು ಕೂಡ ರಾಜಕೀಯ ಮಾಡಬಾರದು, ವಾಸ್ತವ ಸ್ಥಿತಿ ತಿಳಿದು ಮಾತನಾಡಲಿ. ಅನಗತ್ಯ ರಾಜಕೀಯ ಮಾಡುತ್ತಿರುವ ಬಿಜೆಪಿಗರಿಗೆ ಮಾನ, ಮಾರ್ಯದೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿ
ಬೆಂಗಳೂರು : ‘ಸಲಹೆ-ಸೂಚನೆಗಳನ್ನು ನೀಡಬೇಕಾದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಮಿತಿ ಸಭೆಗೆ ಹೋಗದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ದಿಲ್ಲಿಗೆ ತೆರಳಿ ಮನವಿ ಸಲ್ಲಿಸಿದರೆ ಏನು ಪ್ರಯೋಜನ’ ಎಂದು ಪ್ರತಿಪಕ್ಷ ನಾಯಕ ಆರ್.
ಕೋಲ್ಕತಾ: ದಿಲ್ಲಿ ಕಾರು ಸ್ಫೋಟ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಐದು ಗಂಟೆಗಳ ನಿರಂತರ ವಿಚಾರಣೆಯ ಬಳಿಕ ಫರೀದಾಬಾದ್ನ ಅಲ್-ಫಲಾಹ್ ವಿವಿಯ ಮಾಜಿ ಎಂಬಿಬಿಎಸ್ ವಿದ್ಯಾರ್ಥಿ ಡಾ.ಝನ
ಯಾದಗಿರಿ: ಗ್ರಾಮೀಣ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮತ್ತು ಹೆಚ್ಚಿನ ಸೌಲಭ್ಯಗಳು ಸಕಾಲಕ್ಕೆ ಸಿಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಕೆಲಸ ಮಾಡುತ್ತಿದೆ ಎಂದು
► ಕಾಲೇಜಿನ ಹೊರಗೆ ಕುಟುಂಬ ಸದಸ್ಯರು, ವಿದ್ಯಾರ್ಥಿ ಗುಂಪುಗಳಿಂದ ನಿರಂತರ ಪ್ರತಿಭಟನೆ► ವ್ಯವಸ್ಥೆಯು ವಿದ್ಯಾರ್ಥಿ ಉಜ್ವಲ್ ರಾಣಾರನ್ನು ಕೊಂದಿದೆ ಎಂದ ರೈತ ನಾಯಕ ರಾಕೇಶ್ ಟಿಕಾಯತ್
ಢಾಕಾ: ಬಾಂಗ್ಲಾದೇಶದಲ್ಲಿ 2024ರ ಜುಲೈ–ಆಗಸ್ಟ್ನಲ್ಲಿ ನಡೆದ ವಿದ್ಯಾರ್ಥಿಗಳ ಹಿಂಸಾತ್ಮಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ ಮೂವರ ವಿರುದ್ಧದ ತೀರ್ಪನ್ನು ಅಂತಾರಾಷ್ಟ್ರೀಯ ಅಪರಾಧ ನ್
ಕೊಪ್ಪಳ : ಹೊಸ ಏಕಲವ್ಯ ಮಾದರಿ ವಸತಿ ಶಾಲೆ(ಇ.ಎಂ.ಆರ್.ಎ) ಸ್ಥಾಪನೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳಲ್ಲಿ ಸಡಿಲಿಕೆ ಮಾಡುವಂತೆ ಕೋರಿ ರಾಯಚೂರು ಲೋಕಸಭೆ ಕ್ಷೇತ್ರದ ಸಂಸದರಾದ ಜಿ.ಕುಮಾರ ನಾಯಕ ಅವರು ಕೇಂದ್ರ ಬುಡಕಟ್ಟು ವ್ಯವಹಾರ ಸಚ
ಕೊಪ್ಪಳ : ಹೊಸ ಏಕಲವ್ಯ ಮಾದರಿ ವಸತಿ ಶಾಲೆ(ಇ.ಎಂ.ಆರ್.ಎ) ಸ್ಥಾಪನೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳಲ್ಲಿ ಸಡಿಲಿಕೆ ಮಾಡುವಂತೆ ಕೋರಿ ರಾಯಚೂರು ಲೋಕಸಭೆ ಕ್ಷೇತ್ರದ ಸಂಸದರಾದ ಜಿ.ಕುಮಾರ ನಾಯಕ ಅವರು ಕೇಂದ್ರ ಬುಡಕಟ್ಟು ವ್ಯವಹಾರ ಸಚ
ಬಂಟ್ವಾಳ: ಕಲ್ಲಡ್ಕ ಸಮೀಪದ ಗೋಳ್ತಮಜಲು ನಿವಾಸಿ ಮುಹಮ್ಮದ್ ಹಾಜಿ (80) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು. ಗೋಳ್ತಮಜಲು ರಹ್ಮಾನಿಯಾ ಜುಮಾ ಮಸೀದಿಯ ಆಡಳಿತ ಸಮಿತಿಯಲ್ಲಿ ಹಲವಾರು ವರ್ಷಗಳ ಕಾಲ ಕೋಶ
ಗಂಗಾವತಿ (ಕೊಪ್ಪಳ): ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಎರಡು ದಿನ ನಡೆಯಲಿರುವ ಹನುಮಮಾಲಾ ವಿಸರ್ಜನೆಗೆ ಲಕ್ಷಾಂತರ ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಮೂಲ ಸೌಲಭ್ಯ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಚ್ಚುಕಟ್ಟಿ
Sins Of Accused Can't Be Visited On Family Members : Supreme Court

19 C