ಜೈಪುರ: ಕಾಂಗ್ರೆಸ್ ಪಕ್ಷಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ ಎರಡೇ ದಿನಗಳಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ಬ್ಯೂರೊ (ಎಸಿಬಿ) ಅಧಿಕಾರಿಗಳು ದಾಳಿ ನ
ವಾರಾಣಾಸಿ: ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಗಾಳಿಪಟ ಹಾರಿಸಲು ನಿಷೇಧಿತ ಹಾಗೂ ತೀಕ್ಷ್ಣವಾದ ಗಾಜುಲೇಪಿತ ದಾರವನ್ನು ಬಳಸಿದ ಪರಿಣಾಮ ದೇಶದ ವಿವಿಧ ಭಾಗಗಳಲ್ಲಿ ಸಂಭವಿಸಿದ ದುರಂತಗಳಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರ
ವಾಷಿಂಗ್ಟನ್: ಡೆನ್ಮಾರ್ಕ್ ಹಾಗೂ ಗ್ರೀನ್ಲ್ಯಾಂಡ್ ಸ್ವಾಯತ್ತ ಪ್ರದೇಶದ ಅಧಿಕಾರಿಗಳೊಂದಿಗೆ ವಾಷಿಂಗ್ಟನ್ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಗ್ರೀನ್ಲ್ಯಾಂಡ್ ಅನ್ನು ವಶಪಡಿಸಿಕೊಳ್ಳು
ವಿಜಯಪುರ : ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಪ್ರತಿಭಟಿಸಿ, ಬಂಧನಕ್ಕೊಳಗಾಗಿದ್ದ ಆರು ಹೋರಾಟಗಾರರನ್ನು ಬುಧವಾರ ಸಂಜೆ ಜಿಲ್ಲಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಳಿಸಲಾಗಿದೆ. ಹೋರಾಟಗಾರರಾದ ಸಂಗನಬಸವೇಶ್ವರ ಸ್ವಾಮೀಜಿ, ಬಿ.ಭಗವ
ಧಾರವಾಡ : ಚಾಕುವಿನಿಂದ ಇರಿದು ಬಾಲಕನನ್ನು ಹತ್ಯೆಗೈದಿರುವ ಘಟನೆ ಕುಂದಗೋಳ ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಇರುವ ಸೂಸೈಟಿ ಮೈದಾನದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮೃತ ಬಾಲಕನನ್ನು ಹತ್ತನೇ ತರಗತಿಯಲ್ಲಿ ಓದುತ್ತಿದ್ದ
ಬೆಂಗಳೂರು : ದೇಶದ ಬೆನ್ನೆಲುಬಾದ ನಮ್ಮ ರೈತರು ಹಿಂದಿಗಿಂತ ಈಗ ಸುಧಾರಣೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ (ಎಐ) ಹೊಸ ತಂತ್ರಜ್ಞಾನ ರೈತರಿಗೆ ವರದಾನವಾಗಲಿ, ಎಐ ರೈತರ ಭವಿಷ್ಯ ಉಜ್ವಲವಾಗಲು ಸಹಕಾರಿಯಾಗಬೇಕು ಎಂದು ವಿಧಾನ ಪರಿಷತ್
ಬೆಂಗಳೂರು : ಕನ್ನಡ ಸಂಘರ್ಷ ಸಮಿತಿ 2026ನೇ ಸಾಲಿಗೆ ನೀಡುವ ‘ಕುವೆಂಪು ಚಿರಂತನ’ ಪ್ರಶಸ್ತಿಗೆ ಪತ್ರಕರ್ತ ರಘುನಾಥ ಚ.ಹ. ಹಾಗೂ ‘ಕುವೆಂಪು ಅನಿಕೇತನ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ ಹಾಗೂ ‘ಕುವೆಂಪು ಯುವಕವಿ’ ಪ
ಕೋಲಾರ : ಶ್ರೀನಿವಾಸಪುರ ತಾಲೂಕಿನ ಕೂಸ್ಸಂದ್ರ ಕ್ರಾಸ್ ಬಳಿ ಚಿಂತಾಮಣಿ ಡಿಪೋದ ಕೆಎಸ್ಸಾರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ಬೈಕ್ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವುದು ವರದಿಯಾಗಿದೆ. ಮೃತ ಬೈಕ್ ಸವ
ಚಿಕ್ಕಮಗಳೂರು : ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಬಾಳೆಹೊನ್ನೂರು ಮಾಗುಂಡಿಯ ಎಂ.
ಕಾಸರಗೋಡು: ಕುಂಬಳೆ ಆರಿಕ್ಕಾಡಿ ಯಲ್ಲಿ ಟೋಲ್ ಶುಲ್ಕ ವಸೂಲು ವಿರುದ್ಧದ ಹೋರಾಟ ಹಿಂಸಾತ್ಮಕ ರೂಪು ಪಡೆದಿದ್ದು, ಪ್ರತಿಭಟನಾಕಾರರು ಟೋಲ್ ಗೇಟ್ ನ ಕ್ಯಾಮರಾ ಹಾಗೂ ಗಾಜು ಪುಡಿ ಗೈದ ಘಟನೆ ಬುಧವಾರ ರಾತ್ರಿ ನಡೆದಿದೆ. ಹೋರಾಟಕ್ಕೆ ಬೆಂ
ಬೆಂಗಳೂರು : ಶಾಲಾ ಕಾಲೇಜುಗಳಲ್ಲಿ ಪತ್ರಿಕೆಗಳ ಪ್ರಮುಖ ಸುದ್ದಿಗಳನ್ನು ಓದುವುದು ಮತ್ತು ನೋಟೀಸ್ ಬೋರ್ಡ್ನಲ್ಲಿ ಹಾಕುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಸರಕಾರದಿಂದ ಆದೇಶ ಹೊರಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದ
ಧಾರವಾಡ : ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮೂಲದ ಈಶ್ವರಪ್ಪ ಪೂಜಾ
ಬೆಂಗಳೂರು : ಬೆಂಗಳೂರು ಉತ್ತರ ಭಾಗದಲ್ಲಿ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣ ಅವರ ಹೆಸರಿನಲ್ಲಿ ಲಾಲ್ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲೂ ಇದೇ ಮಾದರ
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿ ಜಿಲ್ಲಾ ಕಾಂಗ್ರೆಸ್
ಕೋಲ್ಕತಾ, ಜ. 14: ಪಶ್ಚಿಮ ಬಂಗಾಳದಿಂದ ಕಳುಹಿಸಲಾದ ಬರಾಸತ್ ಆಸ್ಪತ್ರೆಯ ಇಬ್ಬರು ನರ್ಸ್ ಗಳ ಮಾದರಿಗಳಲ್ಲಿ ನಿಫಾ ವೈರಸ್ ಇರುವುದನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯ ವರದಿ ದೃಢಪಡಿಸಿದೆ. ಇದಕ್ಕೂ ಮುನ್ನ ಈ ಇಬ್ಬರು ನರ್ಸ್
ಬೆಂಗಳೂರು : ಆಟೋರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದ ದಂಪತಿ ಅಡ್ಡಗಟ್ಟಿ ಚಾಕು ತೋರಿಸಿ, ಬೆದರಿಸಿ ಅವರ ಬಳಿಯಿದ್ದ 1 ಲಕ್ಷ ರೂ.ನಗದು ಹಾಗೂ ಚಿನ್ನದುಂಗುರ ದೋಚಿ ಪರಾರಿಯಾಗಿದ್ದ ಪ್ರಕರಣದಡಿ ಮೂವರು ಆರೋಪಿಗಳನ್ನು ಇಲ್ಲಿನ ಕೆಂಗ
ವಿಜಯನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಹೆಸರು ಬದಲಾಯಿಸಲು ಮುಂದಾಗಿರುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ, ವಿಜಯನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಬೃಹತ್ ಪ್ರತ
ರಾಯಚೂರು; 12ನೇ ಶತಮಾನದಲ್ಲಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಚನಕಾರರಲ್ಲಿ ಪ್ರಮುಖರಾದ ಶಿವಯೋಗಿ ಸಿದ್ಧರಾಮೇಶ್ವರ ಅವರ ಜಯಂತಿಯನ್ನು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಚರಣೆ ಮಾಡಲಾಯಿತು.
ಬೆಂಗಳೂರು : ಮಾಜಿ ಸಚಿವ ಬಿ.ನಾಗೇಂದ್ರ ಅವರು ಹಲವು ಹಣ ದುರ್ಬಳಕೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ಆದರೆ, ಇದಕ್ಕೆ ಪೂರಕವಾಗಿ ಯಾವುದೇ ದಾಖಲೆ ಹಾಜರುಪಡಿಸಿಲ್ಲ ಎಂದು ಹೇಳಿರುವ ಜನಪ್ರತಿನಿಧಿಗಳ ವಿಶೇ
ಹೊಸದಿಲ್ಲಿ, ಜ. 15: ಶೀತ ಮಾರುತವು ಬುಧವಾರ ಉತ್ತರ ಭಾರತದ ಹೆಚ್ಚಿನ ಭಾಗಗಳನ್ನು ವ್ಯಾಪಿಸಿದೆ. ದಿಲ್ಲಿ, ಕಾಶ್ಮೀರ, ರಾಜಸ್ಥಾನ, ಹರ್ಯಾಣ ಮತ್ತು ಪಂಜಾಬ್ ನಲ್ಲಿ ಉಷ್ಣತೆಯು ತೀವ್ರವಾಗಿ ಕುಸಿದಿದೆ ಹಾಗೂ ಹಲವು ಪ್ರದೇಶಗಳಲ್ಲಿ ದಟ್ಟ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾ
ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 26ರಿಂದ 31ರವರೆಗೆ ರಾಯಚೂ
ಹೊಸದಿಲ್ಲಿ, ಜ. 14: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರನ್ನು ಪಕ್ಷದ ಪ್ರಧಾನ ಕಚೇರಿಯಲ್ಲಿ ಭೇಟಿಯಾದ ಒಂದು ದಿನದ ಬಳಿಕ, ಚೀನಾ ಕಮ್ಯುನಿಸ್ಟ್ ಪಾರ್ಟಿ (ಸಿಪಿಸಿ)ಯ ನಿಯೋಗವೊಂದು ಮಂಗಳವಾರ ಹೊಸದಿಲ್ಲಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ
ಕಾರ್ಕಳ ರೋಟರಿ ಕ್ಲಬ್ ವತಿಯಿಂದ ರಾಷ್ಟ್ರೀಯ ಯುವಕ ದಿನಾಚರಣೆ
ಭಟ್ಕಳ: ಮಾರುಕೇರಿ ಗ್ರಾಮದ ಹೆಜ್ಜಲು ಪ್ರದೇಶದಲ್ಲಿ ಜಾಗ ಸಂಬಂಧಿತ ವಿವಾದ ನ್ಯಾಯಾಲಯದಲ್ಲಿ ಪ್ರಚಲಿತ ದಲ್ಲಿರುವ ನಡುವೆಯೇ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಶ್ರೀಮತಿ ಸುಜಾತಾ ರವಿ ಗೊಂಡ (39
ಶಬರಿಮಲೆ ದೇವಸ್ಥಾನ | Photo Credit : PTI ಕೊಚ್ಚಿ, ಜ. 14: ಶಬರಿಮಲೆ ದೇವಸ್ಥಾನದಲ್ಲಿ ‘ಅಡಿಯ ಶಿಷ್ಟಂ ತುಪ್ಪ’ (ತುಪ್ಪಾಭಿಷೇಕ ಸಲ್ಲಿಸಿದ ನಂತರ ಉಳಿದ ತುಪ್ಪ) ಮಾರಾಟದಿಂದ ಬಂದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಕುರಿತು ಜಾಗೃತ ದಳದ ತನಿ
ದೋಹ, ಜ.14: ಬುಧವಾರ ಸಂಜೆಯೊಳಗೆ ಖತರ್ ನಲ್ಲಿರುವ ಅಮೆರಿಕ ಮಿಲಿಟರಿಯ ಅಲ್ ಉದೈದ್ ವಾಯುನೆಲೆಯನ್ನು ತೊರೆಯುವಂತೆ ಕೆಲವು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದು ರಾಜತಾಂತ್ರಿಕ ಮೂಲಗಳನ್ನು ಉಲ್ಲೇಖಿಸಿ ‘ರಾಯಿಟರ್ಸ್’ ಸುದ್ದಿಸಂ
ಲಕ್ನೊ, ಜ. 14: 2024ರಲ್ಲಿ ಮಸೀದಿಯೊಂದರ ಧ್ವಂಸದ ಸಂದರ್ಭ ನಡೆದ ಹಿಂಸಾಚಾರದಲ್ಲಿ ಭಾಗಿಯಾದ ಆರೋಪದಲ್ಲಿ 12 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಉತ್ತರಪ್ರದೇಶದ ಸಂಭಲ್ ಜಿಲ್ಲೆಯ ನ್ಯಾಯಾಲಯವೊಂದು
ಭಟ್ಕಳ: ಸದೃಢವಾದ ರಾಷ್ಟ್ರ ನಿರ್ಮಾಣಕ್ಕೆ ಕುಟುಂಬವೇ ಮೊದಲ ಮತ್ತು ಅತ್ಯಂತ ಪ್ರಮುಖ ತಳಪಾಯವಾಗಿದ್ದು, ಕುಟುಂಬ ಗಟ್ಟಿಯಾದರೆ ಸಮಾಜ ಹಾಗೂ ರಾಜ್ಯವೂ ಗಟ್ಟಿಯಾಗುತ್ತದೆ ಎಂದು ಭಟ್ಕಳ ತಹಶೀಲ್ದಾರ್ ನಾಗೇಂದ್ರ ಕೋಲಶೆಟ್ಟಿ ಹೇಳಿದರ
ಕಾರ್ಕಳ: ಹಿಂದುತ್ವದ ಪ್ರತಿಪಾದಕರೆಂದು ಬೊಗಳೆ ಬಿಡುತ್ತಿರುವ ಬಿಜೆಪಿಯವರು ಹಿಂದೂ ಧರ್ಮದ ಪವಿತ್ರ ಅಷ್ಟಮಂಗಲ ಪ್ರಶ್ನೆ ಪದ್ಧತಿಯನ್ನು ಅಪಹಾಸ್ಯ ಮಾಡತ್ತಿದ್ದಾರೆ . ಅಷ್ಟಮಂಗಲ ಪ್ರಶ್ನೆ ಹಾಕಿದರೆ ತುಳುನಾಡಿನ ಕರ್ತ ಪರಶುರಾಮ
Photo Credit : PTI ಹೊಸದಿಲ್ಲಿ, ಜ.14: ಒಂದೆಡೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಮುಂದಿನ ತಿಂಗಳು ನಡೆಯಲಿರುವ ಟಿ–20 ವಿಶ್ವಕಪ್ಗಾಗಿ ತನ್ನ ರಾಷ್ಟ್ರೀಯ ಕ್ರಿಕೆಟ್ ತಂಡವನ್ನು ಭಾರತಕ್ಕೆ ಕಳುಹಿಸಿಕೊಡಲು ನಿರಾಕರಿಸುತ್ತಿದ್ದರೆ,
ಬೆಂಗಳೂರು, ಜ.13: ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ತವರು ಪಂದ್ಯಗಳನ್ನು ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡುವ ಕುರಿತು ಅಂತಿಮ ನಿರ್ಧಾರವನ್ನು ಮುಂದಿನ ವಾರ ತೆಗೆದುಕೊಳ್ಳುವ ಸಾಧ್ಯತೆಯಿದೆ
ಹೊಸದಿಲ್ಲಿ, ಜ.14: ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸದ್ಯ ಶ್ರೇಷ್ಠ ಫಾರ್ಮ್ನಲ್ಲಿರುವ ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬುಧವಾರ ಬಿಡುಗಡೆಯಾಗಿರುವ ಐಸಿಸಿ ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ನಂ.1 ಸ್ಥ
ಹೊಸದಿಲ್ಲಿ, ಜ. 14: ಶಿಕ್ಷಣ ಸಂಸ್ಥೆಗಳಲ್ಲಿ ತಾರತಮ್ಯವನ್ನು ಹೋಗಲಾಡಿಸುವ ಉದ್ದೇಶದಿಂದ ರೂಪಿಸಲಾಗಿರುವ ತನ್ನ ನೂತನ ನಿಯಮಾವಳಿಗಳಿಗೆ ಅನುಗುಣವಾಗಿ, ‘ನ್ಯಾಯ ಸಮಿತಿ’ಗಳನ್ನು ಸ್ಥಾಪಿಸುವಂತೆ ವಿಶ್ವವಿದ್ಯಾನಿಲಯ ಅನುದಾನ ಆಯೋಗ (
ಹೊಸದಿಲ್ಲಿ, ಜ.14: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಪ್ರಸಕ್ತ ನಡೆಯುತ್ತಿರುವ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಿಂದ ಹಿಂದೆ ಸರಿಯುತ್ತಿರುವುದಾಗಿ ವಿಶ್ವದ ನಂ.3ನೇ
ಹೊಸದಿಲ್ಲಿ, ಜ. 14: ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆದಾಯ ಮೀರಿ ಸಂಪತ್ತು ಸಂಗ್ರಹಿಸಿದ್ದಾರೆ ಎಂಬ ಆರೋಪದಡಿ ಸಾಮಾಜಿಕ ಹೋರಾಟಗಾರ ಅಮಿತಾಭ್ ಠಾಕೂರ್ ಸಲ್ಲಿಸಿದ್ದ ಅರ್ಜಿಯನ್ನು ಲೋಕಪಾಲ ಮಂಗಳವಾರ ತಿರಸ್ಕರಿಸಿದೆ. ದೂರಿನಲ್
ಆಲಪ್ಪುಝ: ಸ್ವಾಮಿ ಶಾಶ್ವತೀಕಾನಂದ ಸಾಂಸ್ಕೃತಿಕ ಕೇಂದ್ರದಿಂದ ಸ್ಥಾಪಿಸಲಾದ ಶ್ರೀನಾರಾಯಣ ಗುರು ಸಾಹೋದರ್ಯ ಪ್ರಥಮ ಪ್ರಶಸ್ತಿಯನ್ನು ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ (ಎ.ಪಿ. ಉಸ್ತಾದ್) ಅವರಿಗೆ ಪ್ರದಾನ ಮಾಡಲ
ಉಡುಪಿ, ಜ.14: ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣ ಮಠದಲ್ಲಿ ಮಕರಸಂಕ್ರಾಂತಿಯ ಪ್ರಯುಕ್ತ ಬುಧವಾರ ಸಂಜೆ ಬ್ರಹ್ಮರಥ ಸಹಿತ ಸಂಭ್ರಮದ ಮೂರುತೇರು ಉತ್ಸವ ನಡೆಯಿತು. 800 ವರ್ಷಗಳ ಹಿಂದೆ ಆಚಾರ್ಯ ಮಧ್ವರು ಮಕರ ಸಂಕ್ರಮಣದಂದು
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ..ರೋಡ್-ಅಡ್ಡಹೊಳೆ ತನಕದ ಚತುಷ್ಪಥ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು ಸನಿಹದಲ್ಲಿ ಟೋಲ್ ಪ್ಲಾಝಾ ನಿರ್ಮಾಣ ಆಗು
ಕಾರ್ಕಳ, ಜ.14: ಸಾಮಾಜಿಕ ಜಾಲತಾಣದಲ್ಲಿ ಪರಶುರಾಮ ಥೀಮ್ ಪಾರ್ಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಸಂಘರ್ಷ ಹುಟ್ಟುಹಾಕುವ ಸಂದೇಶ ಪೋಸ್ಟ್ ಹಾಕಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ ದೇವಾಡಿಗ ಎ
ಕುಂದಾಪುರ, ಜ.14: ಹಟ್ಟಿಯಂಗಡಿ ಸಿದ್ದಿ ವಿನಾಯಕ ಯಕ್ಷಗಾನ ಮಂಡಳಿ ಮೇಳದಲ್ಲಿ ಲೈಟಿಂಗ್ ಕೆಲಸ ಮಾಡಿ ಕೊಂಡಿದ್ದ 34ನೇ ಕುದಿ ಗ್ರಾಮದ ಕಂಬಳಗದ್ದೆಯ ಹೊರ್ಲಾಳಿ ನಿವಾಸಿ ಸೂರ್ಯ(32) ಎಂಬವರು ಜ.12ರಂದು ಸಂಜೆ ಉಪ್ಪಿನಕುದ್ರುವಿನಲ್ಲಿ ಮೇಳದ ಯ
ಕಾರ್ಕಳ, ಜ.14: ಮನೆಗೆ ನುಗ್ಗಿದ ಕಳ್ಳರು, 49 ಸಜೀವ ಮದ್ದು ಗುಂಡುಗಳನ್ನು ಕಳವು ಮಾಡಿರುವ ಘಟನೆ ಕುಂಟಲ್ಪಾಡಿ ಎಂಬಲ್ಲಿ ನಡೆದಿದೆ. ಡಿ.18ರಿಂದ ಜ.9ರ ಮಧ್ಯಾವಧಿಯಲ್ಲಿ ಮಹಮ್ಮದ್ ಅಸ್ಲಾಂ ಎಂಬವರ ಮನೆಯ ಮುಂದಿನ ಬಾಗಿಲು ಮುರಿದು ಒಳ ಪ್ರವೇಶ
ಉಡುಪಿ, ಜ.14: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು ಭೋವಿ ಸಮಾಜದವರು ಸೇರಿದಂತೆ ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದ್ದಾ
ಉಡುಪಿ, ಜ.14: ಈ ವಾರದ ಕೊನೆಯಲ್ಲಿ ನಡೆಯುವ ಉಡುಪಿ ಪರ್ಯಾಯ ಮಹೋತ್ಸವದ ಆಕರ್ಷಣೆಯಾಗಿ ನಗರದ ಆಭರಣ ಜ್ಯುವೆಲ್ಲರಿ ಆವರಣದಲ್ಲಿ ಒಂದು ವಿಶಿಷ್ಟ ಶ್ರೀಕೃಷ್ಣನ ಕಲಾಕೃತಿಯನ್ನು ರಚಿಸಿ ಪ್ರದರ್ಶನಕ್ಕಿಡಲಾಗಿದೆ. ಉಡುಪಿ ಆರ್ಟಿಸ್ಟ್ ಫೋ
ಬೆಂಗಳೂರು : 2025ನೇ ಸಾಲಿನ ಬಿ.ಇಡಿ. ದಾಖಲಾತಿ ಸಂಬಂಧ ಉಳಿಕೆಯಾಗಿರುವ ಸೀಟುಗಳ ಕಾಲೇಜುವಾರು ಸೀಟ್ ಮ್ಯಾಟ್ರಿಕ್ಸ್ ಅನ್ನು https://sts.karnataka.gov.in/GPSTRHK ನಲ್ಲಿ ಪ್ರಕಟಿಸಲಾಗಿದ್ದು, ಕಾಲೇಜುಗಳ ಆಯ್ಕೆಗೆ ಜ.17ರವರೆಗೆ ಅವಕಾಶ ನೀಡಲಾಗಿದೆ. ಈ ಬಾರ
ಮೊಬೈಲ್ ಬಳಕೆ, ಮಹಿಳಾ ಸುರಕ್ಷತೆ, ಸ್ವಚ್ಛತೆ ಕುರಿತ ಸಮೀಕ್ಷೆಗೆ ಚಾಲನೆ
ಮಂಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲೊಂದಾದ ಬ್ಯಾಂಕ್ ಆಫ್ ಬರೋಡಾವು ಭಾರತೀಯ ಬ್ಯಾಂಕ್ಗಳ ಆಯೋಜಿಸಿದ ಪ್ರತಿಷ್ಠಿತ 21ನೇ ವಾರ್ಷಿಕ ಬ್ಯಾಂಕಿಂಗ್ ತಂತ್ರಜ್ಞಾನ ಪ್ರಶಸ್ತಿಗಳು 2024-25ರಲ್ಲಿ ತಂತ್ರಜ್ಞಾನ ಹ
ದ್ವೇಷ ಭಾಷಣಗಳಲ್ಲಿ ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ ಟಾಪರ್!
ಬೆಂಗಳೂರು : ‘ಅಧಿಕಾರ ಮದದಿಂದ ಪ್ರಾಮಾಣಿಕ ಅಧಿಕಾರಿಗಳ ಮೇಲೆ ದರ್ಪ ತೋರಿಸುವುದನ್ನು ನೋಡಿಕೊಂಡು ಪಕ್ಷ ಸುಮ್ಮನಿರಲಾಗದು. ಮಹಿಳಾ ಅಧಿಕಾರಿ ವಿರುದ್ಧ ದಬ್ಬಾಳಿಕೆ ನಡೆಸುವ ಕಾಂಗ್ರೆಸ್ನ ಅಶಿಸ್ತಿನ ನಾಯಕರ ವಿರುದ್ಧ ರಾಜ್ಯ ಸರ
ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕೇಂದ್ರ ಸಮಿತಿ ಮಂಗಳೂರು ಇದರ ವತಿಯಿಂದ ಇಸ್ಲಾಹಿ ಆಂಗ್ಲ ಮಾಧ್ಯಮ ಶಾಲೆ ಉಳ್ಳಾಲ ಇವರ ಸಹಯೋಗದೊಂದಿಗೆ ಆಯ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಎರಡು ದಿವಸಗಳ ಪಾಸಿಂಗ್ ಪ್ಯ
ಉಡುಪಿ, ಜ.14: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲು ಉದ್ದೇಶಿಸಲಾಗಿದ್ದು, ಜಿಲ್ಲೆ ಹಾಗೂ ಹೊರ ಜಿಲ್ಲೆಯ 1500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾ ಗುತ್ತಿದೆ ಎಂದು ಉಡುಪಿ ಜಿ
ವಡಗೇರಾ: ತಾಲೂಕಿನ ಸಂಗಮದ ಸಂಗಮೇಶ್ವರ ದೇವಸ್ಥಾನವು ಅತ್ಯಂತ ಐತಿಹಾಸಿಕ ದೇವಸ್ಥಾನವಾಗಿದ್ದು, ಸರಕಾರ ಈ ಸ್ಥಳದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಗುರುಮಿಟ್ಕಲ್ ಶಾಸಕ ಶರಣಗೌಡ ಕಂದುಕೂರ ಒತ್ತಾಯಿಸಿದರು. ವಡಗೇರಾ ತಾಲೂಕಿನ ಸು
ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಡಾ.ಬಿ.ಆರ್.ರವಿಕಾಂತೇಗೌಡ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯವು, ಪವರ್ ಟಿವಿ ಸುದ್ದಿ ವ
ವಿಟ್ಲ : ವಿಟ್ಲ ಸಮೀಪದ ಒಕ್ಕೆತ್ತೂರು ಬದ್ರಿಯಾ ಜುಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಸೆಕೆಂಡರಿ ಮದರಸ ಇದರ ವತಿಯಿಂದ ಮಾದಕ ದ್ರವ್ಯದ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಭೆ ನಡೆಯಿತು. ಈ ಸಂದರ್ಭ ಒಕ್ಕೆತ್ತೂರು ಮಸೀದಿ ಆವರಣದಿಂದ
ಮಂಗಳೂರು, ಜ.14: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ಅಮೃತ ಸೋಮೇಶ್ವರ ಅವರ ಇಂಗ್ಲಿಷ್ಗೆ ಅನುವಾದಿತ ಮೂರು ತುಳು ನಾಟಕ ಕೃತಿಗಳಾದ ‘ಗೊಂದೋಳು’, ‘ಸತ್ಯನಾಪುರತ ಸಿರಿ’, ‘ರಾಯ ರಾವುತೆ’ ಬುಧವಾರ ಬಿಡುಗೆಗೊಂಡಿದೆ. ನಗರ
ಮಂಗಳೂರು,ಜ.14: ನಗರದ ಕೆಪಿಟಿ (ಕರ್ನಾಟಕ ಪಾಲಿಟೆಕ್ನಿಕ್)ಯಲ್ಲಿ 2025-26ನೇ ಸಾಲಿನ ಅರೆಕಾಲಿಕ (ಪಾರ್ಟ್-ಟೈಮ್) ದ್ವಿತೀಯ ವಷರ್ದ ಲ್ಯಾಟರಲ್ ಎಂಟ್ರಿ ಡಿಪ್ಲೋಮಾ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಇಲೆಕ್ಟ್ರಿಕಲ್ ಆ್ಯಂ
ಉಡುಪಿ ರೈಲ್ವೆ ನಿಲ್ದಾಣದಲ್ಲಿ ವಿವಿಧ ಸೌಲಭ್ಯಗಳ ಉದ್ಘಾಟನೆ
ಕಲಬುರಗಿ: ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆ
ಬೆಂಗಳೂರು : ನ್ಯೂಝಿಲ್ಯಾಂಡ್ ಪ್ರಧಾನಮಂತ್ರಿಗಳ ಏಷ್ಯಾ ವಿದ್ಯಾರ್ಥಿ ವೇತನ (PMSA)ಕಾರ್ಯಕ್ರಮದ ಭಾಗವಾಗಿರುವ ನ್ಯೂಝಿಲ್ಯಾಂಡ್ನ ನಾವೀನ್ಯತೆ ಪರಿಸರ ವ್ಯವಸ್ಥೆಯ ನಿಯೋಗವು ರಾಜ್ಯದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್
ಉಡುಪಿ, ಜ.14: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮುಳಿಯ ತಿಮ್ಮಪ್ಪಯ್ಯ ಪ್
ಮಹಿಳೆಯರೂ ಭಾವನಾತ್ಮಕವಾಗಿ ಹೆಚ್ಚು ಪುನಶ್ಚೇತನ ಸಿಗುವಂತಹ ರಜಾ ದಿನಗಳನ್ನು ಅನುಭವಿಸಬೇಕು. ಹೆಚ್ಚು ಜವಾಬ್ದಾರಿ, ನಿರೀಕ್ಷೆಗಳು ಇರಬಾರದು. ದೈನಂದಿನ ಚಟುವಟಿಕೆಗಳಿಂದ ಮುಕ್ತಿ ಸಿಗಬೇಕು. ರಜಾ ದಿನಗಳು ಭಾರತೀಯ ಮಹಿಳೆಯರಿಗೆ
ಕಲಬುರಗಿ: ಇಂದಿನ ಯುವ ಜನರನ್ನು ಕನ್ನಡ ಸಾಹಿತ್ಯದತ್ತ ಆಕರ್ಷಿತರಾಗುವಂತೆ ಮಾಡಲು ಮತ್ತು ಹೊಸ ಸಾಹಿತ್ಯ ಬೆಳವಣಿಗೆಗೆ ಕಾರಣರಾಗಲು ಪ್ರೇರೇಪಿಸುವ ಉದ್ದೇಶದಿಂದ ಫೆಬ್ರವರಿ ತಿಂಗಳಲ್ಲಿ ಕಲಬುರಗಿ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸ
ಕೃತಕ ಬುದ್ಧಿಮತ್ತೆ (AI) ಯುಗದಲ್ಲಿ ಜಾಗತಿಕ ಸಿಲಿಕಾನ್ ಪೂರೈಕೆ ಸರಪಳಿಯನ್ನು ಭದ್ರಪಡಿಸುವ ಗುರಿಯನ್ನು ಹೊಂದಿರುವ ಅಮೆರಿಕ ನೇತೃತ್ವದ ಕಾರ್ಯತಂತ್ರದ ಉಪಕ್ರಮವಾದ ಪ್ಯಾಕ್ಸ್ ಸಿಲಿಕಾದ ಸದಸ್ಯರಾಗಲು ಭಾರತವನ್ನು ಮುಂದಿನ ತಿಂಗ
ಕಲಬುರಗಿ: ಇಂಡಿಯನ್ ಸೋಶಿಯಲ್ ಇನ್ಸ್ಟಿಟ್ಯೂಟ್ ಬೆಂಗಳೂರು ಹಾಗೂ ಪರಿವರ್ತನ್ ರೂರಲ್ ಅರ್ಬನ್ ಎಜುಕೇಶನಲ್ ಡೆವಲಪ್ಮೆಂಟ್ ಸೊಸೈಟಿ, ಕಲಬುರಗಿ ಯುವ ಚೇತನ ಸಂಸ್ಥೆ, ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಕಲಬುರಗ
ಮಂಗಳೂರು, ಜ.14: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ ಹಲ್ಲೆಗೈದು ಜನಾಂಗೀಯ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮತ್ತೊಬ
ಭಾರತದಲ್ಲಿ ವಸಾಹತುಶಾಹಿ ಕುರುಹುಗಳನ್ನು ತೆಗೆದುಹಾಕುವ ಪ್ರಯತ್ನದ ಭಾಗವಾಗಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬ್ರಿಟಿಷರು ಪರಿಚಯಿಸಿದ ರೈಲ್ವೆ ಸಮವಸ್ತ್ರಗಳಾದ ಕಪ್ಪು ಪ್ರಿನ್ಸ್ ಕೋಟ್ ಗಳು (ಬಂದ್ ಗಲಾ ಕೋಟುಗಳು) ಇ
ಕುಷ್ಟಗಿ: ಮಂಗಳವಾರ ನಡೆದ ಜಿಲ್ಲಾ ಯೋಜನಾ ಸಮಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಎಲ್ಲಾ ಆರು ಸ್ಥಾನಗಳನ್ನು ಗೆಲ್ಲುವಷ್ಟು ಬಹುಮತ ಹೊಂದಿದ್ದರೂ ಕೇವಲ ಎರಡು ಸ್ಥಾನಗಳಿಗೆ ಮಾತ್ರ ಸೀಮಿತವಾಗಿರುವುದು ಪಕ್ಷದ ಕಾರ್ಯತಂತ್ರ
2026ರ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಸಂದರ್ಭದಲ್ಲಿ ಬ್ಯಾಡ್ಮಿಂಟನ್ ಮೈದಾನದ ಒಳಗೆ ಪಾರಿವಾಳದ ಹಿಕ್ಕೆಗಳು ಇರುವುದು ಗಂಭೀರ ಆರೋಗ್ಯ ಸಮಸ್ಯೆ ತರಲಿದೆ ಎಂದು ಬ್ಯಾಡ್ಮಿಂಟನ್ ಆಟಗಾರ್ತಿ ಮಿಯಾ ಹೇ
ಹಂಪಿ ಉತ್ಸವ-2026ರ ಲಾಂಛನ ಬಿಡುಗಡೆ
ಉಡುಪಿ, ಜ.14: ಭಾರತ ಸರಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆ ಆಯೋಜಿಸುತ್ತಿ ರುವ 25ನೇ ಭಾರತ ರಂಗ ಮಹೋತ್ಸವ-2026ಕ್ಕೆ ಉಡುಪಿ ಪರ್ಕಳದ ಅಂಬಾಭವಾನಿ ಕಲಾ ಆರ್ಟ್ಸ್ ತಂಡದ ನಾಟಕ ‘ಶ್ರೀದೇವಿ ಮಹಾತ
ಉಡುಪಿ, ಜ.14: ಉದ್ಯಮಿ ಪ್ರಸಾದ್ರಾಜ್ ಕಾಂಚನ್ಕಂಚನ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ವತಿಯಿಂದ ಶಿರೂರು ಪರ್ಯಾಯ ಮಹೋತ್ಸವದ ಪ್ರಯುಕ್ತ ‘ಪರ್ಯಾಯ ಮಿಸ್ಟರ್ ಉಡುಪಿ 2026-ಕ್ಲಾಸಿಕ್’ ಉಡುಪಿ ಜಿಲ್ಲಾ
S I R ವೇಳೆ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ಗೆ TMC ಅರ್ಜಿ ಸಲ್ಲಿಸಿದ್ದು, ಚುನಾವಣಾ ಆಯೋಗ ತನ್ನ ಸೂಚನೆಗಳನ್ನು ವಾಟ್ಸಾಪ್ ಮೂಲಕ ನೀಡುತ್ತಿದೆ ಎನ್ನುವುದೂ ಆ ಆರೋಪಗಳಲ್ಲಿ ಒಂದಾಗಿದೆ. ಈ ಆದೇಶಗಳಲ್ಲಿ
ಬೆಂಗಳೂರು : ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ಇಲ್ಲಿನ ಹುಳಿಮಾವು ಠಾಣೆ ಪೊಲೀಸರು ಬಯಲಿಗೆಳೆದಿದ್ದು, ಬೆಂಗಳೂರು, ಉತ್ತರ ಪ್ರದೇಶ, ಹೊಸದಿಲ್ಲಿ, ಬಿಹಾರ, ರಾಜಸ್ಥಾನ, ಜಾರ್ಖಂಡ್ ಸೇ
ಉಡುಪಿ, ಜ.14: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ 43ನೆ ಮಹಾಸಭೆಯು ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಮುಂದಿನ ಎರಡು ವರ್ಷದ ಅವಧಿಗೆ ಹೊಸ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಮುನೀರ್ ಮೊಹಮ್ಮದ್
ಬಳ್ಳಾರಿ,ಜ.14: ಜಿಲ್ಲೆಯ ಸಂಡೂರು ತಾಲೂಕಿನ ನಾರಿಹಳ್ಳ ಜಲಾಶಯಕ್ಕೆ ರಾಜ್ಯ ವಲಯ ಯೋಜನೆಯಡಿ 5.80 ಲಕ್ಷ ಬಲಿತ ಮೀನುಮರಿಗಳನ್ನು ಮಂಗಳವಾರ ದಾಸ್ತಾನು ಮಾಡಲಾಯಿತು. ಈ ಸಂದರ್ಭದಲ್ಲಿ ಬಳ್ಳಾರಿ ವಲಯ ಮೀನುಗಾರಿಕೆ ಜಂಟಿ ನಿರ್ದೇಶಕ ಶರಣಬಸ
ಬಳ್ಳಾರಿ,ಜ.14: ನಗರದ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೃದ್ಧೆಯೋರ್ವರು ನಾಪತ್ತೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ. ಗಿರಿಜಮ್ಮ(78) ನಾಪತ್ತೆಯಾದ ವೃದ್ಧೆ. ಗಿರಿಜಮ್ಮ ಕಳೆದ ಡಿ.29 ರಂದು ಮನೆಯಿಂದ ಅಂಗಡಿಗೆ ಹೋಗಿ
ಮಂಗಳೂರು, ಜ.14: ನಗರದಲ್ಲಿ ಸುಗಮ ವಾಹನ ಸಂಚಾರವನ್ನು ಸುಗಮಗೊಳಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ)ವು ಬಿ.ಸಿ.ರೋಡ್ನಿಂದ ಸುರತ್ಕಲ್ನ ನಡುವಿನ 35 ಕಿ.ಮೀ. ವ್ಯಾಪ್ತಿಯ ಬಂದರು ಸಂಪರ್ಕ ರಸ್ತೆಯನ್ನು ಚತ
ಬಳ್ಳಾರಿ,ಜ.14: ಗಣರಾಜ್ಯೋತ್ಸವದ ಅಂಗವಾಗಿ ವಾಹನಗಳಿಗೂ ಕೂಡ ಧ್ವಜಸಂಹಿತೆ ಪಾಲಿಸಿಕೊಂಡು, ರಾಷ್ಟ್ರಧ್ವಜವನ್ನು ಅಳವಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಸ್ಪಷ್ಟನೆ ನೀಡಿದ್ದಾರೆ. ಗಣರಾಜ್ಯೋತ್ಸವದ ಸಂ
ಹುಸೇನ್ ಕುಟುಂಬದ ಆರೋಪಗಳೇನು?
Photo Credit : indiatoday.in ವಿದ್ಯಾರ್ಥಿಗಳು ಕೊಲೊರಾಡೊ ಬೌಲ್ಡರ್ ವಿಶ್ವವಿದ್ಯಾಲಯದಲ್ಲಿ ಪಾಲಕ್ ಪನೀರ್ ಸಂಬಂಧಿತ ತಾರತಮ್ಯದ ವಿರುದ್ಧ 1.8 ಕೋಟಿ ರೂ. ಮೊತ್ತದ ಸಿವಿಲ್ ರೈಟ್ಸ್ ಸೆಟಲ್ಮೆಂಟ್ (ನಾಗರಿಕ ಹಕ್ಕು ಮೊಕದ್ದಮೆಯ ಇತ್ಯರ್ಥ) ಗೆದ್ದುಕೊಂ
ಬೆಂಗಳೂರು : ಫಿಸಿಯೋಥೆರಪಿ ಹಾಗೂ ಆಕ್ಯುಪೇಷನಲ್ ಥೆರಪಿ ವಿಭಾಗಗಳ ಪದವಿ ಕೋರ್ಸ್ಗಳಿಗೆ 2026–27ರ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಅರ್ಹತಾ–ಪ್ರವೇಶ ಪರೀಕ್ಷೆ (NEET) ಮೂಲಕವೇ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಕರ್ನಾಟಕ ಸ
ಬಂಟ್ವಾಳ: ತಂದೆ-ತಾಯಿ, ಗುರುಗಳು ಮತ್ತು ಕುಟುಂಬಸ್ಥರಿಂದ ಹಲವು ಪ್ರಯೋಜನಗಳನ್ನು ಪಡೆದು ಕೊಂಡಿದ್ದೀರಿ. ಅದನ್ನು ನೀವು ಉತ್ತಮ ಅಂಕ ಗಳಿಸಿ ಮರಳಿಸಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಕೆ. ವಿದ್ಯಾರ್ಥಿಗಳಿಗೆ
ಭಾರತೀಯ ನೌಕಾಪಡೆಗೆ ಸೇರಿ (ನೌಸೇನಾ ಭಾರತಿ) ಜುಲೈ 2026ರ 10+2 (ಬಿ.ಟೆಕ್) ಕೆಡೆಟ್ ಪ್ರವೇಶ ಯೋಜನೆಯ ನೇಮಕಾತಿಗಾಗಿ ಅಧಿಕೃತ ವೆಬ್ತಾಣದಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. 44 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೌ
ಅಫಜಲಪುರ: ತಾಲೂಕಿನ ಮಾಶಾಳ ಗ್ರಾಮದ ಬಿಜೆಪಿ ಪಕ್ಷದ ಮುಖಂಡ ವಸಂತರಾಯ್ ಚಲಗೇರಿ ಅವರು ಬಿಜೆಪಿ ತೊರೆದು ಶಾಸಕ ಎಂ.ವೈ.ಪಾಟೀಲ್, ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ್ ಪಾಟೀಲ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊ
ಬಂಟ್ವಾಳ, ಜ.14: ಕಮ್ಯುನಿಸ್ಟ್ ಚಳುವಳಿಯ ಹಿರಿಯ ನೇತಾರ, ಸಿಪಿಎಂ ಪಕ್ಷದ ಮಾಜಿ ಜಿಲ್ಲಾ ಸಮಿತಿ ಸದಸ್ಯ ರಾಗಿದ್ದ ಕಾಂ.ಸಂಜೀವ ಬಂಗೇರ (87)ಮಂಗಳವಾರ ತಡರಾತ್ರಿ ನಿಧನರಾದರು. ಪತ್ನಿ,ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳ ಸಹಿತ ಅ
ಕುಕನೂರು: ಜನಪರ ಕಲ್ಯಾಣ ಯೋಜನೆಗಳನ್ನು ನೇರವಾಗಿ ಜನರಿಗೆ ತಲುಪಿಸಿರುವ ದೇಶದ ಏಕೈಕ ಸರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರಕಾರವಾಗಿದೆ. ಇದುವರೆಗೆ 11,200 ಕೋಟಿ ಅನುದಾನವನ್ನು ನೇರವಾಗಿ ಸಾರ್ವಜನಿಕರಿಗೆ ವರ
ಕಾಳಗಿ : ಪಟ್ಟಣದ ಭರತನೂರ ರಸ್ತೆ ಮಾರ್ಗದ ಅಂಬಾ ಭವಾನಿ ದೇವಸ್ಥಾನ ಬಳಿ ಇರುವ ದೇವರಾಜ್ ಮಾಲಿ ಪಾಟೀಲ್ ಪಿಯು ಕಾಲೇಜು ಹಾಗೂ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ರಾತ್ರಿ ವೇಳೆ ನುಗ್ಗಿದ ದುಷ್ಕರ್ಮಿಗಳು ಶಾಲೆಯಲ್ಲಿನ ಪೀಠೋಪಕರಣಗಳ
ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್ಎಲ್ಯು) ಹಾಗೂ ಅದರ ಅಧೀನದಲ್ಲಿ ಬರುವ ಕಾಲೇಜು ಮತ್ತು ಸಂಸ್ಥೆಗಳಲ್ಲಿ 'ವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ಸಮಿತಿ' ರಚಿಸಲು ನಿರ್ದೇಶಿಸುವಂತೆ ಕೋರಿ ಕಾನೂನು

17 C