SENSEX
NIFTY
GOLD
USD/INR

Weather

31    C
...
2 ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ: ಇರಾನ್ ಅಮೆರಿಕದ ಮುಂದೆ ಇಟ್ಟಿರುವ 10 ಪ್ರಸ್ತಾವಗಳೇನು? ಉಭಯ ರಾಷ್ಟ್ರಗಳ ಮುಂದಿನ ನಡೆ ಏನು?

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ಧ 40ನೇ ದಿನಕ್ಕೆ ಕಾಲಿಡುತ್ತಿದ್ದಂತೆ, ಅಮೆರಿಕ ಮತ್ತು ಇರಾನ್ ಪರಸ್ಪರ ಪ್ರಸ್ತಾವನೆಗಳ ಮೂಲಕ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ವಿರಾಮವು ಇರಾನ್ ಹಾರ್ಮ

8 Apr 2026 9:50 pm
Lingsugur | ರೈತ ಮುಖಂಡ ಅಮರಣ್ಣ ಗುಡಿಹಾಳ ನಿಧನ

ಲಿಂಗಸುಗೂರು : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಧ್ಯಾಕ್ಷರಾದ ಅಮರಣ್ಣ ಗುಡಿಹಾಳ ಇಂದು ನಿಧನರಾಗಿದ್ದಾರೆ. ರೈತ ಸಂಘದ ಸಕ್ರಿಯ ಕಾರ್ಯಕರ್ತರಾಗಿ ಸಂಘಟನೆಯಲ್ಲಿ ಗುರುತಿಸಿಕೊಂಡ ಇವರು ತಾಲೂಕು ಅಧ್ಯಕ್ಷರಾ

8 Apr 2026 9:47 pm
Raichur | ಗೃಹರಕ್ಷಕದಳ ​ಸಮಾದೇಷ್ಟರ ನೇಮಕಾತಿಯಲ್ಲಿ ಅಕ್ರಮ : ಅರ್ಚನಾ ಹರಿಜನವಾಡ ಆರೋಪ

ರಾಯಚೂರು: ಜಿಲ್ಲಾ ಗೃಹರಕ್ಷಕದಳದ ನೂತನ ಜಿಲ್ಲಾ ಸಮಾದೇಷ್ಟರಾಗಿ ನೇಮಕಗೊಂಡಿರುವ ದೀಪಾ ಗೋಡೆಪಾಡ್ ಅವರ ನೇಮಕಾತಿ ನಿಯಮಬಾಹಿರವಾಗಿದ್ದು, ರಾಜಕೀಯ ಪ್ರಭಾವದಿಂದ ನಡೆದಿದೆ ಎಂದು ಗೃಹರಕ್ಷಕದಳದ ಸಿಬ್ಬಂದಿ ಅರ್ಚನಾ ಹರಿಜನವಾಡ ಆಕ

8 Apr 2026 9:45 pm
ಎ.9ರಿಂದ ಮಂಗಳೂರು ವಿವಿ ಅಂತರ ವಿವಿ ಮಹಿಳಾ ಕಬಡ್ಡಿ ಚಾಂಪಿಯನ್‌ಶಿಪ್

ಉಡುಪಿ, ಎ.8: ಮಂಗಳೂರು ವಿವಿ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ (ಸ್ವಾಯತ್ತ) ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಮಹಿಳಾ ಕಬಡ್ಡಿ ಟೂರ್ನಿ ಎ.9 ಹಾಗೂ 10ರಂದು ಕಾಲೇಜಿನ ಮೈದಾನದಲ್ಲಿ ನಡೆಯಲಿದೆ.

8 Apr 2026 9:44 pm
ಕಾರ್ಮಿಕರ ವೇತನ ಪಾವತಿಗೆ ಆಗ್ರಹಿಸಿ ಎ.10 ರಂದು ಸಿರವಾರದಲ್ಲಿ ಟಿಯುಸಿಐನಿಂದ ರಸ್ತೆ ತಡೆ

ಸಿರವಾರ : ತುಂಗಭದ್ರಾ ನೀರಾವರಿ ವಲಯದ ಹಂಗಾಮಿ ಕಾರ್ಮಿಕರ ಬಾಕಿ ವೇತನ ಪಾವತಿಗೆ ಆಗ್ರಹಿಸಿ ಹಾಗೂ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಎ.10ರಂದು ಪಟ್ಟಣದ ದೇವದುರ್ಗ ಕ್ರಾಸ್ ಬಳಿ ಬೃಹತ್ ರಸ್ತೆ ತಡೆ ಚಳುವಳಿ ಹಮ್

8 Apr 2026 9:42 pm
ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರನ್ನು ಅಸ್ಪೃಶ್ಯರಂತೆ ಕಾಣುವುದು ಸರಿಯಲ್ಲ: ನ್ಯಾಯಮೂರ್ತಿ ಬಿ.ವಿ. ನಾಗರತ್ನ

ಹೊಸದಿಲ್ಲಿ, ಎ. 8: ಮಹಿಳೆಯರನ್ನು ಒಂದು ತಿಂಗಳಲ್ಲಿ ಮೂರು ದಿನ (ಮುಟ್ಟಿನ ಸಂದರ್ಭ)ಗಳ ವರೆಗೆ ಅಸ್ಪಶರು ಎಂದು ಪರಿಗಣಿಸುವುದು, ನಾಲ್ಕನೇ ದಿನದಿಂದ ಸ್ಪಶ್ಯರಂತೆ ಕಾಣುವುದು ಸಲ್ಲದು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನ

8 Apr 2026 9:41 pm
Raichur | ಕನಿಷ್ಠ ವೇತನ 42,000 ರೂ. ನಿಗದಿ ಮಾಡಲಿ: ಎಐಸಿಸಿಟಿಯು ಆಗ್ರಹ

ರಾಯಚೂರು: ಕನಿಷ್ಠ ವೇತನವನ್ನು ತಕ್ಷಣ ಪರಿಷ್ಕರಿಸಿ ತಿಂಗಳಿಗೆ ಕನಿಷ್ಠ 42,000 ರೂ. ನಿಗದಿ ಮಾಡಬೇಕು ಹಾಗೂ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ

8 Apr 2026 9:38 pm
Kalaburagi | ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಅದ್ದೂರಿ ಆಚರಣೆ : ಶಾಸಕ ಬಿ.ಆರ್. ಪಾಟೀಲ್

ಕಲಬುರಗಿ: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ 893ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮೂರು ದಿನಗಳ ವಿಶೇಷ ಉಪನ್ಯಾಸ ಮಾಲಿಕೆ, ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ಲಿ

8 Apr 2026 9:25 pm
Sedam | ದೈಹಿಕ, ಮಾನಸಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ತೊಡಗಿ : ಪಿಎಸ್‌ಐ ಉಪೇಂದ್ರ

ಸೇಡಂ: ಯುವಕರು ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಶಿಸ್ತಿನಿಂದ ಆಟವಾಡುವುದೇ ನಿಜವಾದ ಕ್ರೀಡಾ ಸ್ಫೂರ್ತಿಯಾಗಿದೆ ಎಂದು ಸೇಡಂ ಠಾಣೆಯ

8 Apr 2026 9:23 pm
Kalaburagi | ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಸಾಧಕಿಯರಿಗೆ ಸನ್ಮಾನ

ಕಲಬುರಗಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಗೂ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಜೇವರ್ಗಿ ಕಾಲೋನಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮ

8 Apr 2026 9:21 pm
Afzalpur | ನೈತಿಕತೆ ಇದ್ದರೆ ತಕ್ಷಣ ರಾಜೀನಾಮೆ ನೀಡಿ: ಅರುಣಕುಮಾರ ಪಾಟೀಲ್ ವಿರುದ್ಧ ಜಮೀಲ್ ಗೌಂಡಿ ವಾಗ್ದಾಳಿ

ಅಫಜಲಪುರ: ಲೋಕಸಭೆ ಚುನಾವಣೆಯಲ್ಲಿ ನೀಡಿದ ಭರವಸೆ ಈಡೇರಿಸದಿದ್ದರೂ ಕೆಕೆಆರ್ ಟಿಸಿ ನಿಗಮದ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯುತ್ತಿರುವ ಅರುಣಕುಮಾರ ಪಾಟೀಲ್ ಅವರು ನೈತಿಕತೆ ಇದ್ದರೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್

8 Apr 2026 9:19 pm
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ |ಮತದಾರರ ಅಳಿಸಿ ಹಾಕುವಿಕೆಯನ್ನು ತಡೆಯಲು ಮತ್ತೆ ನ್ಯಾಯಾಲಯಕ್ಕೆ ಹೋಗುತ್ತೇವೆ: ಮಮತಾ ಬ್ಯಾನರ್ಜಿ ಘೋಷಣೆ

ಕೋಲ್ಕತ್ತಾ: ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ವೇಳೆ ಮತದಾರರನ್ನು ಮತಪಟ್ಟಿಯಿಂದ ಅಳಿಸಿಹಾಕಿರುವುದಕ್ಕೆ ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜ

8 Apr 2026 9:18 pm
ಕದನ ವಿರಾಮದ ನಡುವೆಯೇ ಮುಂದುವರಿದ ದಾಳಿ | ಇರಾನ್ ತೈಲ ಘಟಕಕ್ಕೂ ಹಾನಿ; ಯುಎಇ, ಕುವೈತ್, ಬಹ್ರೇನ್ ಮೇಲೂ ದಾಳಿ

ಟೆಹ್ರಾನ್/ವಾಷಿಂಗ್ಟನ್: ಅಮೆರಿಕ–ಇರಾನ್ ನಡುವೆ ಘೋಷಿಸಲಾದ ಎರಡು ವಾರಗಳ ಕದನ ವಿರಾಮದ ನಡುವೆಯೇ ಮಧ್ಯಪ್ರಾಚ್ಯದಲ್ಲಿ ಬುಧವಾರವೂ ದಾಳಿಗಳು ಮುಂದುವರಿದಿವೆ. ಇದರಿಂದ ಕದನ ವಿರಾಮದ ಎಷ್ಟು ದಿನ ಇರಬಹುದು ಎಂಬ ಅನುಮಾನಗಳು ವ್ಯಕ್

8 Apr 2026 9:14 pm
ಸೇನಾ ಪೂರ್ವ ಸಿದ್ಧತಾ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಎ.8: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ

8 Apr 2026 9:11 pm
ಇರಾನ್ ಮಾತುಕತೆ ಪ್ರಗತಿ ನಿಧಾನಕ್ಕೆ ಟ್ರಂಪ್ ಅಸಹನೆಗೊಂಡಿದ್ದರು: JD ವಾನ್ಸ್

ಬುಡಾಪೆಸ್ಟ್, ಎ. 8: ಇರಾನ್‌ ನೊಂದಿಗೆ ನಡೆಯುತ್ತಿರುವ ಯುದ್ಧ ಅಂತ್ಯಗೊಳಿಸುವ ದಿಕ್ಕಿನ ಮಾತುಕತೆಗಳಲ್ಲಿ ನಿರೀಕ್ಷಿತ ಪ್ರಗತಿ ಕಾಣಿಸದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಸಹನೆಗೊಂಡಿದ್ದರು ಎಂದು ಉಪಾಧ

8 Apr 2026 9:09 pm
Vijayapura | ಕೆರೆಯಲ್ಲಿ ಮುಳುಗಿ ಬಾಲಕ ಸಹಿತ ಮೂವರು ಮೃತ್ಯು

ವಿಜಯಪುರ : ನಗರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಮುಳುಗಿ ಮೂವರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಬೆಂಗಳೂರಿನ ಆರ್‌ಟಿ ನಗರ ನಿವಾಸಿಗಳಾದ ಮುಹಮ್ಮದ್ ಹಯಾತ್ (12), ಹೈದರ್ ಪಾಷಾ (32) ಹಾಗೂ ಅಬ್ದುಲ್ ಖುದ್ದೂಸ್ (35) ಮೃತರು. ಒಟ್ಟು

8 Apr 2026 9:08 pm
Afzalpur | ಎ.12ರಂದು ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ : ಬಸಣ್ಣ ಗುಣಾರಿ

ಅಫಜಲಪುರ: ಕರ್ನಾಟಕ ರಾಜ್ಯ ಬಣಜಿಗ ಸಮಾಜಿಗದ ಕ್ಷೇಮಾಭಿವೃದ್ಧಿ ಸಂಘ (ರಿ) ಹಾಗೂ ಶ್ರೀ ಅಕ್ಕಮಹಾದೇವಿ ಪತ್ತಿನ ಸಹಕಾರ ಸಂಘ ನಿಯಮಿತ ಸಹಯೋದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚಾರಣೆ ಮತ್ತು ಅಕ್ಕಮಹಾದೇವಿ ಜಯಂತಿ ದಿನಾಚರಣೆ ಪ್ರಯ

8 Apr 2026 9:08 pm
ಜಾಗತಿಕ ಮಾನ್ಯತೆಗಾಗಿ ಯಕ್ಷಗಾನ ಬ್ಯಾಲೆಯನ್ನು ರಂಗಕ್ಕೆ ತಂದ ಡಾ.ಕಾರಂತ: ಪ್ರೊ.ನಿತ್ಯಾನಂದ ಶೆಟ್ಟಿ

ಉಡುಪಿ, ಎ.8: ಯಕ್ಷಗಾನಕ್ಕೆ ಜಾಗತಿಕ ಮನ್ನಣೆಗಾಗಿ ತಾನು ಅಪಾರವಾಗಿ ಮೆಚ್ಚಿದ್ದ ಯುರೋಪಿನ ಬ್ಯಾಲೆಯ ಸ್ಪೂರ್ತಿಯಿಂದ ಡಾ.ಶಿವರಾಮ ಕಾರಂತರು ಯಕ್ಷಗಾನ ಬ್ಯಾಲೆಯನ್ನು ರಂಗಕ್ಕೆ ತಂದರು ಎಂದು ತುಮಕೂರು ವಿವಿಯ ಪ್ರಾಧ್ಯಾಪಕ ಹಾಗೂ ಖ್

8 Apr 2026 9:05 pm
ಇರಾನ್-ಅಮೆರಿಕ ನಡುವಿನ ಕದನ ವಿರಾಮದಲ್ಲಿ ಪಾಕಿಸ್ತಾನದಿಂದ ಮಧ್ಯಸ್ಥಿಕೆ | ಮಹಾವಿಶ್ವಗುರುವಿಗೆ ಯಾವುದೇ ಪಾತ್ರವಿಲ್ಲ: ಮೋದಿ ವಿರುದ್ಧ ಶಿವಸೇನೆ UBT ವಾಗ್ದಾಳಿ

ಮುಂಬೈ: ಇರಾನ್, ಇಸ್ರೇಲ್ ಹಾಗೂ ಅಮೆರಿಕ ಮೈತ್ರಿ ನಡುವಿನ ಉದ್ವಿಗ್ನತೆಯ ನಡುವೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆಯಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿದೆ ಎಂಬ ವಿಷಯವನ್ನು

8 Apr 2026 9:05 pm
Kalaburagi | ಮದ್ಯ ವ್ಯಸನಿಗಳಾಗದೆ ಆರೋಗ್ಯಕರ ಜೀವನ ನಡೆಸಿ: ಅರುಣ್ ಚಕ್ರವರ್ತಿ

ಕಲಬುರಗಿ: ಮದ್ಯಪಾನವು ವ್ಯಕ್ತಿಯ ಆರೋಗ್ಯವನ್ನಷ್ಟೇ ಅಲ್ಲದೆ ಕುಟುಂಬದ ನೆಮ್ಮದಿಯನ್ನೂ ಹಾಳುಮಾಡುತ್ತದೆ. ಆದ್ದರಿಂದ ವ್ಯಸನಕ್ಕೆ ದಾಸರಾಗದೇ, ಅದರಿಂದ ಹೊರಬಂದು ಗೌರವಯುತ ಜೀವನ ನಡೆಸಲು ಸಂಕಲ್ಪ ಮಾಡಬೇಕು ಎಂದು ರಾಜ್ಯ ಪೊಲೀಸ್

8 Apr 2026 9:05 pm
ಮಂಗಳೂರು ಫಿಸಿಯೋಕಾನ್: ಫಾದರ್ ಮುಲ್ಲರ್ ಕಾಲೇಜಿನಲ್ಲಿ ಪ್ರಾಯೋಗಿಕ ಕಾರ್ಯಾಗಾರ ಉದ್ಘಾಟನೆ

ಮಂಗಳೂರು: ಫಾದರ್ ಮುಲ್ಲರ್ ಫಿಸಿಯೋಥೆರಪಿ ಕಾಲೇಜು ಮತ್ತು ದಕ್ಷಿಣ ಕನ್ನಡ ಶಿಕ್ಷಕರ ಸಂಘದ ಜಂಟಿ ಆಶ್ರಯದಲ್ಲಿ ‘ಮಂಗಳೂರು ಫಿಸಿಯೋಕಾನ್ 2026’ ರ ಅಂಗವಾಗಿ ಪ್ರಿ-ಕಾನ್ಫರೆನ್ಸ್ ಹ್ಯಾಂಡ್ಸ್-ಆನ್ ವರ್ಕ್‌ಶಾಪ್ ಪ್ರಾಯೋಗಿಕ ಕಾರ್ಯಾಗ

8 Apr 2026 9:01 pm
IPL- 2026| ರಾಜಸ್ಥಾನ ವಿರುದ್ಧ ಮುಂಬೈ ಇಂಡಿಯನ್ಸ್ ಸೋಲಿಗೆ ಬೌಲರ್‌ಗಳು ಕಾರಣ: ಹಾರ್ದಿಕ್ ಪಾಂಡ್ಯ

PC | ndtv ಗುವಾಹಟಿ, ಎ. 8: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಮಂಗಳವಾರ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯವನ್ನು ಸೋತಿರುವುದಕ್ಕೆ ಬೌಲರ್‌ಗಳು ಕಾರಣ ಎಂದು ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. ತಂ

8 Apr 2026 8:59 pm
ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

ಬ್ರಹ್ಮಾವರ, ಎ.8: ಅನಾರೋಗ್ಯದಿಂದ ಬಳಲುತ್ತಿದ್ದ ಕಾಡೂರು ಗ್ರಾಮದ ತಂತ್ರಾಡಿ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರ ಪತ್ನಿ ರುಕ್ಮಿಣಿ ಜಿ.ಕೆ.ಭಟ್(80) ಎಂಬವರು ಮಾನಸಿಕವಾಗಿ ನೊಂದು ಎ.7ರಂದು ರಾತ್ರಿ ಮನೆಯ ತೋಟದ ಬಾವಿಗೆ ಹಾರಿ ಆತ್ಮಹತ್ಯ

8 Apr 2026 8:56 pm
ಲಕ್ಷಾಂತರ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಪಡುಬಿದ್ರಿ, ಎ.8: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆ ಯೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೈತ್ರಾ ಎಂಬವರಿಗೆ ಆರೋಪಿಗಳಾದ ನಿಶಾ ವರ್

8 Apr 2026 8:55 pm
ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಚುನಾವಣೆಯಲ್ಲಿ ಅಕ್ರಮ: ತನಿಖಾ ಸಮಿತಿ ವರದಿ

ಢಾಕಾ, ಎ. 8: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ)ಗೆ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಅಕ್ರಮ, ಪಕ್ಷಪಾತ ಮತ್ತು ಬಲವಂತ ನಡೆದಿರುವ ಬಗ್ಗೆ ಬಾಂಗ್ಲಾದೇಶ ಸರಕಾರದ ತನಿಖಾ ಸಮಿತಿಯೊಂದು ಪುರಾವೆಗಳನ್ನು ಸಂಗ

8 Apr 2026 8:45 pm
ಅಂತರ ಕಾಲೇಜು ಶೈಕ್ಷಣಿಕ -ಸಾಂಸ್ಕೃತಿಕ ಉತ್ಸವ: ಕುಂದಾಪುರ ಡಾ.ಬಿ.ಬಿ.ಹೆಗಡೆ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಉಡುಪಿ, ಎ.8: ಉಡುಪಿ ಪೂರ್ಣಪ್ರಜ್ಞ ಕಾಲೇಜು(ಸ್ವಾಯತ್ತ), ಆಯೋಜಿಸಿದ ರಾಜ್ಯ ಮಟ್ಟದ ಎರಡು ದಿನಗಳ ಅಂತರ ಕಾಲೇಜು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಉತ್ಸವ ಪ್ರಜ್ಞಾ 2026’ರ ಸಮಾರೋಪ ಸಮಾರಂಭವು ಮಂಗಳವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಜರಗ

8 Apr 2026 8:36 pm
8 Apr 2026 8:31 pm
ಉಡುಪಿ ಯಕ್ಷ ಶಿಕ್ಷಣ ಸನಿವಾಸ ಶಿಬಿರ ಉದ್ಘಾಟನೆ

ಉಡುಪಿ: ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ ಭೀಮ ಗೋಲ್ಡ್ ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಒಂದು ವಾರದ ಯಕ್ಷಶಿಕ್ಷಣ ಸನಿವಾಸ ಶಿಬಿರ -2026ನ್ನು ಗೀ

8 Apr 2026 8:30 pm
ಕೋರ್ಟ್‌ ವಿಚಾರಣೆಗೆ ಹಾಜರಾಗದ ಹಿನ್ನೆಲೆ; ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ

ಬೆಂಗಳೂರು : ಹಳೆಯ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಇಲ್ಲಿನ ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. 2021ರಲ್ಲಿ ಕೋವಿಡ್ ಸಂದರ್ಭದಲ್ಲಿ ಎಸೆಸೆ

8 Apr 2026 8:28 pm
‘ಗ್ಯಾರಂಟಿ’ ಮತದಾರರನ್ನು ಸೆಳೆಯುವ ಕಾರ್ಯಕ್ರಮಗಳಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರ ಕೇಳಿದ್ದ ಚುನಾವಣಾ ಆಯೋಗ

8 Apr 2026 8:19 pm
ಸುರಪುರ |ಕಳೆದುಹೋದ ಮೊಬೈಲ್‌ಗಳು ಪತ್ತೆ : ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು

ಸುರಪುರ: ಪಟ್ಟಣದ ವಿವಿಧ ಕಡೆಗಳಲ್ಲಿ ನಡೆದಿದ್ದ ಮೊಬೈಲ್ ಕಳ್ಳತನ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು ಪತ್ತೆ ಮಾಡಿದ ಮೊಬೈಲ್‌ಗಳನ್ನು ಸಂಬಂಧಿಸಿದ ವಾರಸುದಾರರಿಗೆ ಹಿಂತಿರುಗಿಸಿದರು. ಈ ಸಂದರ್ಭದಲ್ಲಿ ಠಾಣೆಯ ಪಿ.ಐ ಉಮೇಶ ಎಂ.

8 Apr 2026 8:13 pm
Yadgiri | ಪರಿಹಾರ ಧನವನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿ: ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ: ಸರ್ಕಾರ ನೀಡುವ ಪರಿಹಾರ ಧನವನ್ನು ದುಂದುವೆಚ್ಚ ಮಾಡದೇ ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ನಗರದ ತಮ್ಮ ಜನಸಂಪರ್ಕ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ

8 Apr 2026 8:09 pm
Afzalpur | ಭೋಸಗಾ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ಅಫಜಲಪುರ: ತಾಲ್ಲೂಕಿನ ಭೋಸಗಾ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಭೀತಿ ಮನೆಮಾಡಿದೆ. ಜಮೀನಿಗೆ ತೆರಳುವಾಗ ಹಾಗೂ ಹೊಲಗಳಲ್ಲಿ ಕೆಲಸ ಮಾಡುವ ವೇಳೆ ಚಿರತೆ ಪದೇಪದೇ ಕ

8 Apr 2026 8:05 pm
ಮಂಗಳೂರು: ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ; ಕಾಲೇಜು ವಿದ್ಯಾರ್ಥಿಗಳ ಬಂಧನ

ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ಪೋಷಕರು, ಶಿಕ್ಷಕರು ನಿಗಾ ಇಡಿ: ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

8 Apr 2026 8:05 pm
ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಸುವ ದೇಶಗಳ ಮೇಲೆ 50% ಸುಂಕ ಘೋಷಿಸಿದ ಟ್ರಂಪ್

ವಾಷಿಂಗ್ಟನ್: ಇರಾನ್‌ ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ಯಾವುದೇ ದೇಶಗಳ ಮೇಲೆ 50% ಸುಂಕ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಟೆಹ್ರಾನ್ ಜೊತೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್

8 Apr 2026 7:59 pm
ವಿಜಯನಗರ ಜಿಲ್ಲಾ ಆರೋಗ್ಯಾಧಿಕಾರಿ ವರ್ಗಾವಣೆ : ಡಾ.ವಿನಯ್‌ ಅವರಿಗೆ ಹೆಚ್ಚುವರಿ ಜವಾಬ್ದಾರಿ

ಹೊಸಪೇಟೆ/ವಿಜಯನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದ ಆದೇಶದಂತೆ ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಶಂಕರ್ ನಾಯ್ ಎಲ್.ಆರ್. ಅವರನ್ನು ಹಾಲಿ ಹುದ್ದೆಯಿಂದ ಬಿಡುಗ

8 Apr 2026 7:55 pm
Bengaluru | ಚಿನ್ನ ಕಳ್ಳಸಾಗಣೆಗೆ ಯತ್ನ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಐವರ ಬಂಧನ

ಬೆಂಗಳೂರು : ನಗರದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ಅಧಿಕಾರಿಗಳು, ಸ

8 Apr 2026 7:51 pm
Bidar | ಭೋವಿ ಅಭಿವೃದ್ಧಿ ನಿಗಮ ಯೋಜನೆಗೆ ಬ್ಯಾಂಕ್‌ಗಳ ನಿರ್ಲಕ್ಷ್ಯ : ಕ್ರಮಕ್ಕೆ ಒತ್ತಾಯ

ಬೀದರ್: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಉದ್ಯಮಶೀಲತಾ ಮತ್ತು ಸ್ವಾವಲಂಬಿ ಸಾರಥಿ ಯೋಜನೆಯಡಿ 2022ರಿಂದ 2026ರವರೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಬ್ಯಾಂಕ್ ಕ್ಷೇಮು ಪತ್ರ ನೀಡುವಲ್ಲಿ ಜಿಲ್ಲೆಯ ಬ್ಯಾಂಕ್‌ಗಳು ನಿರ್ಲಕ್ಷ್ಯ ತೋರಿ

8 Apr 2026 7:50 pm
ಮಂಗಳೂರು| ಆರಿಫ್ ಕೊಲೆ ಪ್ರಕರಣ: ಏಳು ಮಂದಿ ವಶಕ್ಕೆ

ಮಂಗಳೂರು, ಎ.8: ತೊಕ್ಕೊಟ್ಟು ಓವರ್ ಬ್ರಿಡ್ಜ್‌ನಲ್ಲಿ ಮಾ.27ರಂದು ನಡೆದ ರೌಡಿಶೀಟರ್ ಆರೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಫಾತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕಿರ್, ಇರ್ಫಾನ್, ರಿಝ್ವಾನ್ ಸಹಿತ 7 ಮಂದಿಯನ್ನು ವಶಕ್ಕೆ ಪಡೆಯ

8 Apr 2026 7:36 pm
ಭಾಲ್ಕಿ | ಮಹಿಳಾ ಸಬಲೀಕರಣದಿಂದ ಗ್ರಾಮಾಭಿವೃದ್ಧಿ ಸಾಧ್ಯ: ಪಿಡಿಒ ಗೀತಾ ಪಾಟೀಲ್

ಭಾಲ್ಕಿ: ಮಹಿಳೆಯರ ಆರ್ಥಿಕ ಸಬಲೀಕರಣವು ಗ್ರಾಮಾಭಿವೃದ್ಧಿಗೆ ಮಹತ್ವದ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಪಂಚಾಯಿತಿಯು ವಿವಿಧ ಯೋಜನೆಗಳ ಮೂಲಕ ಪ್ರೋತ್ಸಾಹ ನೀಡಲಿದೆ ಎಂದು ಗ್ರಾಮ ಪಂಚಾಯತ್ ಅಭಿ

8 Apr 2026 7:30 pm
‘ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ’ | ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣಕ್ಕೆ ಚಿಂತನೆ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಮಾನವ-ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ಮಾಡುವ ಅಗತ್ಯವಿದ್ದು, ಈ ಬಗ್ಗೆ ಸಾರ್ವಜನಿ

8 Apr 2026 7:28 pm
Bidar | ಎ.11ರಂದು ಕಾರಂಜಾ ಸಂತ್ರಸ್ತರ ಬೃಹತ್ ಹಕ್ಕೊತ್ತಾಯ ಸಮಾವೇಶ

28 ಹಳ್ಳಿಗಳಲ್ಲಿ ಸಂಚರಿಸಿ ರೈತರಿಗೆ ಆಹ್ವಾನ

8 Apr 2026 7:24 pm
ರಾಜ್ಯದಲ್ಲಿ ಅಂತರ್ಜಲ ಮರುಪೂರಣ ಸಾಮರ್ಥ್ಯ ಹೆಚ್ಚಳ : ಸಚಿವ ಭೋಸರಾಜು

ಬೆಂಗಳೂರು : ಜಲಸಂರಕ್ಷಣಾ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಂತರ್ಜಲ ಮರುಪೂರಣ ಸಾಮರ್ಥ್ಯದಲ್ಲಿ ಗಣನೀಯವಾಗಿ ಹೆಚ್ಚಳ ಆಗಿದ್ದು, ಇದೇ ಕಾರಣದಿಂದ ಉತ್ತಮ ಮಳೆ ಹಾಗೂ ಜನಜಾಗೃತಿ ಅಭಿಯಾನದ ಪರಿಣಾಮವಾಗಿ ಅಂತರ್ಜಲ ಬಳಕೆಯಲ್ಲಿ ಗಣನೀಯ

8 Apr 2026 7:21 pm
Kalaburagi | ಮಹಾತ್ಮ ಫುಲೆ ಕ್ರಾಂತಿಜ್ಯೋತಿ ಫುಲೆ ಪ್ರಶಸ್ತಿಗೆ ಎ.ಬಿ.ಹೊಸಮನಿ ಆಯ್ಕೆ

ಕಲಬುರಗಿ: ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಕೊಡಮಾಡುವ ಮಹಾತ್ಮ ಫುಲೆ ಕ್ರಾಂತಿಜ್ಯೋತಿ ಪ್ರಶಸ್ತಿ ಫುಲೆ ರಾಜ್ಯ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಹಿರಿಯ ಹೋರಾಟಗಾರರಾದ ಎ.ಬಿ.ಹೊಸಮನಿ ಅವರನ್ನು ಆಯ್ಕೆ ಮಾಡಲಾಗಿದೆ” ಎಂದು ದ

8 Apr 2026 7:17 pm
ರಾಹುಲ್ ಗಾಂಧಿ ಸಹವಾಸದಿಂದ ಖರ್ಗೆ ಬಾಲಿಶ ಹೇಳಿಕೆ : ಪ್ರಹ್ಲಾದ್ ಜೋಶಿ ಆಕ್ರೋಶ

ಹೊಸದಿಲ್ಲಿ : ‘ಆರೆಸ್ಸೆಸ್, ಬಿಜೆಪಿ ವಿಷ ಸರ್ಪ. ಅದನ್ನು ಕೊಲ್ಲಿ’ ಎಂದು ಹಿಂಸಾತ್ಮಕ ಮತ್ತು ಪ್ರಚೋದನಕಾರಿ ಭಾಷಣಗೈದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಮತ್ತು ಧ್ಯೇಯವನ್ನು ಪ್ರತ

8 Apr 2026 7:17 pm
Wadi | ಸಾರ್ವಜನಿಕ ಸ್ಥಳಗಳಲ್ಲಿ ಅರವಟ್ಟಿಗೆ ಅಳವಡಿಸಲು ಜನಧ್ವನಿ ಜಾಗೃತಿ ಸಮಿತಿಯಿಂದ ಆಗ್ರಹ

ವಾಡಿ: ಬೇಸಿಗೆ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಸಾರ್ವಜನಿಕರು ಕುಡಿಯುವ ನೀರು ಮತ್ತು ನೇರಳಿಗಾಗಿ ಹಾತೊರೆಯುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜನಧ್ವನಿ ಜ

8 Apr 2026 7:14 pm
Bengaluru | ವ್ಯಕ್ತಿಯ ಹತ್ಯೆಗೈದು ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ತುಂಬಿ ಬಿಸಾಡಿದ್ದ ಆರೋಪಿಯ ಬಂಧನ

ಬೆಂಗಳೂರು : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರೇಯಸಿಯ ಪತಿಯನ್ನು ಹತ್ಯೆಗೈದು ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಬಿಸಾಡಿದ್ದ ಆರೋಪಿಯನ್ನು ಇಲ್ಲಿನ ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ

8 Apr 2026 7:10 pm
Madikeri | ಶರಣ್ಯ ನಾಪತ್ತೆ ಪ್ರಕರಣದಲ್ಲಿ ಸಂಶಯ; ನಾಪೋಕ್ಲು ಪೊಲೀಸ್ ಠಾಣೆಗೆ ದೂರು ನೀಡಿದ ಬಿಜೆಪಿ ಮುಖಂಡರು

ಮಡಿಕೇರಿ : ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿದ ಕೇರಳದ ಮಹಿಳೆ ಜಿ.ಎಸ್.ಶರಣ್ಯ (36) ನಾಪತ್ತೆ ಪ್ರಕರಣ ಹಲವು ಸಂಶಯಗಳನ್ನು ಹುಟ್ಟು ಹಾಕಿದೆ ಎಂದು ಆರೋಪಿಸಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಪ್ರಮುಖರು ನಾಪೋ

8 Apr 2026 6:47 pm
ಶಾಂತಿ ಸ್ಥಾಪನೆಗೆ ರಾಜತಾಂತ್ರಿಕ ಮಾರ್ಗಗಳೇ ಪರಿಣಾಮಕಾರಿ: ಇರಾನ್–ಅಮೆರಿಕ ಕದನ ವಿರಾಮವನ್ನು ಸ್ವಾಗತಿಸಿದ ಭಾರತ

ಹೊಸದಿಲ್ಲಿ: ಇರಾನ್ ಮತ್ತು ಅಮೆರಿಕ ನಡುವಿನ ಕದನ ವಿರಾಮವನ್ನು ಭಾರತವು ಬುಧವಾರ ಸ್ವಾಗತಿಸಿದೆ. ಪಶ್ಚಿಮ ಏಶ್ಯದಲ್ಲಿ ದೀರ್ಘಕಾಲೀನ ಶಾಂತಿ ಸ್ಥಾಪನೆಗೆ ಈ ತಾತ್ಕಾಲಿಕ ಒಪ್ಪಂದ ದಾರಿಯಾಗಲಿ ಎಂದು ಆಶಿಸಿದೆ. ಈ ಕುರಿತು ವಿದೇಶಾಂಗ

8 Apr 2026 6:44 pm
ಸೇಡಂ ಶ್ರೀ ಕೊತ್ತಲ ಬಸವೇಶ್ವರ ಜಾತ್ರೋತ್ಸವ: ಎ.14ರಂದು ಭವ್ಯ ರಥೋತ್ಸವ

ಸೇಡಂ: ಇಲ್ಲಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದಲ್ಲಿ ಜಾತ್ರೋತ್ಸವದ ಅಂಗವಾಗಿ ಎ.10ರಿಂದ 20ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಎ.14ರಂದು ಭವ್ಯ

8 Apr 2026 6:41 pm
ಎ.10ರಿಂದ ಜಿಪಿಎಲ್ ಉತ್ಸವ

ಮಂಗಳೂರು, ಎ.8: ಜಿಎಸ್ ಬಿ ಸಮುದಾಯವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ 2017ರಿಂದ ನಿರಂತರವಾಗಿ ನಡೆಯುತ್ತಿರುವ ಜಿಪಿಎಲ್ ಉತ್ಸವ ಹತ್ತನೇ ವರ್ಷಕ್ಕೆ ಕಾಲಿರಿಸಿದ್ದು, ಈ ಬಾರಿ ಮುಲ್ಕಿ-ಹೆಜಮಾಡಿಯಲ್ಲಿರುವ ಶಾನುಭೋಗ ಕುದ್ರುವಿನಲ್ಲಿ

8 Apr 2026 6:36 pm
ಭೂಕಂದಾಯ ಇತಿಹಾಸ, ವಿಕಾಸ ಮತ್ತು ವರ್ತಮಾನ

ಸಂವಿಧಾನದ ಆಶಯದಂತೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ರಾಷ್ಟ್ರ ಮತ್ತು ರಾಜ್ಯಗಳು ಮೀಸಲಾತಿಯನ್ನು ಕಲ್ಪಿಸುತ್ತಿವೆ. ಇಷ್ಟಾದರೂ ಹಿಂದುಳಿದ ವರ್ಗಗಳ ಮೀಸಲಾತಿಯ ವಿರ

8 Apr 2026 6:34 pm
Sedam | ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ

ಸೇಡಂ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ ಎಸ್ ಎಸ್) ಘಟಕದ ವಿದ್ಯಾರ್ಥಿಗಳು ಸಮಾಜ ಮುಖಿ ಸೇವೆಯ ಭಾಗವಾಗಿ ಸೇಡಂ ಪಟ್ಟಣದ ವಿದ್ಯಾನಗರ ಬಡವಾಣಿಯ ರಸ್ತೆ ಬದಿಯಲ್ಲಿ ವ್ಯಾಪಕ ಸ್ವಚ್ಚತಾ ಅಭಿಯಾನ ನಡೆಸಿದ

8 Apr 2026 6:33 pm
Wadi | ಪ್ರಜ್ಞಾ ಯುವಕ ಸಂಘದ ಅಧ್ಯಕ್ಷರಾಗಿ ಮಹೇಶ ದೊಡ್ಡಮನಿ ಆಯ್ಕೆ

ವಾಡಿ: ಪಟ್ಟಣದ ಪಿಲ್ಕಮ್ಮ ಏರಿಯಾದ ಸಮುದಾಯ ಭವನದಲ್ಲಿ ಕರೆದ ಸರ್ವಸದಸ್ಯರ ಸಭೆಯಲ್ಲಿ ಪ್ರಜ್ಞಾ ಯುವಕ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಮಹೇಶ ದೊಡ್ಡಮನಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ನೂ

8 Apr 2026 6:31 pm
ಕಲಬುರಗಿ | ಜೆಡಿಎಸ್‌ಗೆ ವಿವಿಧ ಘಟಕಗಳ ಪದಾಧಿಕಾರಿಗಳು ನೇಮಕ

ಕಲಬುರಗಿ: ಶಹಾಬಾದ್ ತಾಲೂಕಿನ ವಿವಿಧ ಘಟಕಗಳಿಗೆ ಹೊಸ ಪದಾಧಿಕಾರಿಗಳನ್ನು ತಾಲೂಕಾಧ್ಯಕ್ಷ ಸಾಬೀರ ಗನಿ ಅವರ ನೇತೃತ್ವದಲ್ಲಿ ನಗರದ ಜೆಡಿಎಸ್ ಕಚೇರಿಯಲ್ಲಿ ನೇಮಕ ಮಾಡಲಾಯಿತು. ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ ಅವರ ಆದೇಶದ ಮೇ

8 Apr 2026 6:28 pm
ರಸ್ತೆ ಬದಿ ತ್ಯಾಜ್ಯ ಎಸೆತ ಆರೋಪ: ಪ್ರಕರಣ ದಾಖಲು

ಮಂಗಳೂರು : ಸುಳ್ಯ ತಾಲೂಕಿನ ಐವರ್ನಾಡು ಗ್ರಾಪಂ ವ್ಯಾಪ್ತಿಯ ಬೆಳ್ಳಾರೆ-ಸುಳ್ಯ ರಸ್ತೆಯ ಬೆಂಗಮಲೆ ಎಂಬಲ್ಲಿ ರಸ್ತೆಯ ಬದಿ ತ್ಯಾಜ್ಯ ಎಸೆದಿರುವ ಅಂಗಡಿ ಮಾಲಕರ ಮೇಲೆ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬೇಂಗ

8 Apr 2026 6:28 pm
ಆಟೋಗ್ಯಾಸ್ ಕೊರತೆ: ವದಂತಿಗಳಿಗೆ ಕಿವಿಗೊಡದಂತೆ ಇಲಾಖೆ ಮನವಿ

ಮಂಗಳೂರು, ಎ.8: ರಾಜ್ಯದ ವಿವಿಧ ಆಟೋಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ ಕೆಲವು ದಿನಗಳಿಂದ ಆಟೋ ಮಾಲಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಿರುವು

8 Apr 2026 6:25 pm
ಕೊಂಕಣಿ ವಾಚನ ಸಂಘದ ವಿಶೇಷ ಕಾರ್ಯಕ್ರಮ

ಮಂಗಳೂರು: ಕಳೆದೊಂದು ವರ್ಷದಿಂದ ಪ್ರತೀ ಬುಧವಾರ ನಗರದ ಸುಜೀರ್ ಸಿ.ವಿ. ನಾಯಕ್ ಹಾಲ್‌ನಲ್ಲಿ ಕಾರ್ಯಾಚರಿಸುತ್ತಿರುವ ಕೊಂಕಣಿ ವಾಚನ ಸಂಘವು ಬುಧವಾರ ವಾಚನ ಸರಣಿಯ ವಿಶೇಷ ಕಾರ್ಯಕ್ರಮ ಆಯೋಜಿಸಿತು. ಜಿ.ಎಸ್.ಬಿ ಸೇವಾ ಸಂಘದ ಆಶ್ರಯದಲ್

8 Apr 2026 6:21 pm
ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಮಧ್ಯೆ ಕರಾರು ಒಪ್ಪಂದ ಹಿಂಪಡೆಯಲು ಡಿವೈಎಫ್‌ಐ ಆಗ್ರಹ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆ ಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರಕಾರದ ನಡೆಯನ್ನು ವಿರೋಧಿಸಿರುವ ಡಿವೈಎಫ್‌ಐ ದ.ಕ ಜಿಲ್ಲ

8 Apr 2026 6:20 pm
ಅರುಣ್ ಉಪಧ್ಯಾಯಗೆ ಪಿ.ಎಚ್.ಡಿ ಪದವಿ

ಉಡುಪಿ, ಎ.8: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ವಿಭಾಗದ ಮುಖ್ಯಸ್ಥ ಅರುಣ್ ಉಪಾಧ್ಯಾಯ ಮಂಗಳೂರು ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ

8 Apr 2026 6:17 pm
ರಸ್ತೆಯಲ್ಲಿ ಮೃತ್ಯು ಕೂಪ: ದುರಸ್ತಿಗೆ ಒತ್ತಾಯ

ಉಡುಪಿ, ಎ.8: ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣದ ಸಮೀಪ ಅಭ್ಯುದಯ ಕೋ ಆಪರೇಟಿವ್ ಬ್ಯಾಂಕಿನ ಎದುರು, ಹಾದುಹೋಗುವ ರಸ್ತೆಯ ಅಂಚಿನಲ್ಲಿರುವ ಪಾದಚಾರಿ ರಸ್ತೆಗೆ ಅಳವಡಿಸಿರುವ ಚಪ್ಪಡಿಕಲ್ಲು, ಕುಸಿದು ಕಾಲುವೆಗೆ ಬಿದ್ದಿದ್ದು, ಮೃತ್

8 Apr 2026 6:16 pm
Chittapur | ಎ.11ರಂದು ಭೋಜಲಿಂಗೇಶ್ವರರ ದೇವಸ್ಥಾನ ಉದ್ಘಾಟನೆ, ಬೆಳ್ಳಿ ರಥೋತ್ಸವ ಲೋಕಾರ್ಪಣೆ

ಭೋಜಲಿಂಗೇಶ್ವರ ದೇವಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ : ಮರಗೋಳ

8 Apr 2026 6:14 pm
ಗುರುಪುರ: ಬಸ್ - ಲಾರಿ ನಡುವೆ ಅಪಘಾತ; ಚಾಲಕರಿಗೆ ಗಂಭೀರ ಗಾಯ

ಗುರುಪುರ : ಬೆಳ್ಳಿಬೆಟ್ಟು ಬಸ್ ನಿಲ್ದಾಣದ ಬಳಿ ಖಾಸಗಿ ಬಸ್ ಮತ್ತು ಲಾರಿಯ ನಡುವೆ ಅಪಘಾತ ನಡೆದು ಚಾಲಕರಿಬ್ಬರೂ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ವರದಿಯಾಗಿದೆ. ಮಂಗಳೂರಿನಿಂದ ಕಾರ್ಕಳದತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು

8 Apr 2026 6:04 pm
Kalaburagi | ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಶೇ.24.10ರ ಅನುಮೋದಿತ ಕ್ರಿಯಾ ಯೋಜನೆ, ಪರಿಷ್ಕೃತ ಕ್ರಿಯಾ ಯೋಜನೆ, ವಿವಿಧ ಯೋಜನೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕಲ್ಯಾಣ ಕಾರ್ಯಕ್ರಮಗಳಡಿ 2025-26ನೇ ಸಾಲಿಗೆ ಈ ಕೆಳಕಂಡ ಸೌ

8 Apr 2026 6:02 pm
Assam | ಮನೆಯೊಳಗೆ ಮಾತ್ರ ಬೀಫ್ ತಿನ್ನಿ, ಸಾರ್ವಜನಿಕ ಸ್ಥಳಗಳಲ್ಲಿ ತಿನ್ನಬೇಡಿ; ಚುನಾವಣೆಗೂ ಮುನ್ನ CM ಹಿಮಂತ ಬಿಸ್ವಾ ಶರ್ಮಾ ಹೇಳಿಕೆ

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಯ ಮುನ್ನ ಗೋಮಾಂಸ ಸೇವನೆ ವಿಚಾರ ರಾಜಕೀಯ ಚರ್ಚೆಯ ಕೇಂದ್ರ ಬಿಂದುವಾಗಿದ್ದು, ಗೋಮಾಂಸ ಸೇವನೆಯನ್ನು ನಿಷೇಧಿಸಲು ಸರ್ಕಾರ ಪ್ರಯತ್ನಿಸುತ್ತಿಲ್ಲ. ಆದರೆ ಅದು ಖಾಸಗಿ ಸ್ಥಳಗಳಿಗೆ ಮಾತ್ರ ಸೀಮ

8 Apr 2026 5:53 pm
Koppal | ʼಜಲದಿಂದ ಭೂವಾಸದತ್ತ : ವಿಕಾಸ ಮತ್ತು ಜೀವನ ಪ್ರೇರಣೆಯ ಪಯಣʼ ಉಪನ್ಯಾಸ ಕಾರ್ಯಕ್ರಮ

ಕೊಪ್ಪಳ: ವಿ.ಎಂ.ವಿ.ವಿ ಸಂಘದ ವಿಜಯ ಮಹಾಂತೇಶ ಕೃಪಾಪೋಷಿತ ಎಸ್.ಆರ್. ವಸ್ತ್ರದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದಿಂದ “Animal Developmental Biology” ವಿಶೇಷ ಉಪನ್ಯಾಸ ಸರಣಿಯಡಿ ಏಪ್ರಿಲ್ 8ರಂದು ವಿಶೇಷ ಉಪನ

8 Apr 2026 5:38 pm
Tumkur | ಹೊಯ್ಸಳಕಟ್ಟೆಯಲ್ಲಿ ಅಪರೂಪದ ’ತುರುಗೋಳ್ ವೀರಗಲ್ಲು’ ಪತ್ತೆ

ತುಮಕೂರು : ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಹೊಯ್ಸಳಕಟ್ಟೆ ಗ್ರಾಮದಲ್ಲಿ ಐತಿಹಾಸಿಕ ಮಹತ್ವವಿರುವ ’ತುರುಗೋಳ್ ವೀರಗಲ್ಲು’ ಪತ್ತೆಯಾಗಿದೆ. ಇಲ್ಲಿನ ಬಸ್ ನಿಲ್ದಾಣದಿಂದ ಸುಮಾರು 500 ಮೀಟರ್ ದೂರದಲ್ಲಿರು

8 Apr 2026 5:37 pm
Raichur | ಕುಡಿಯುವ ನೀರಿನ ಸಮಸ್ಯೆಯಾದರೆ ನೊಡಲ್ ಅಧಿಕಾರಿಗಳೆ ಹೊಣೆ : ಸಚಿವ ಶರಣಪ್ರಕಾಶ್‌ ಪಾಟೀಲ್

ರಾಯಚೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುವ ಹಿನ್ನೆಲೆ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಮಸ್ಯೆ ಕಂಡು ಬಂದ ತಕ್ಷಣ ಸ್ಪಂದಿಸುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀ

8 Apr 2026 5:33 pm
Chamarajanagar | ಹುಲಿ ಸೆರೆಗೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ

ಚಾಮರಾಜನಗರ : ಹುಲಿಗಾಗಿ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಪಡಗೂರು ಗ್ರಾಮದ ರೈತ ಮಹಾದೇವಸ್ವಾಮಿ ಎಂಬವರ ಜಮೀನಿನಲ್ಲಿ

8 Apr 2026 5:28 pm
ತೆರಿಗೆ ಸಂಗ್ರಹಣೆಯಲ್ಲಿ ಶೇ.100 ರಷ್ಟು ಸಾಧನೆ : ರಾಯಚೂರಿನ ಜಿ.ಪಂ. ಸಿಇಒ ಈಶ್ವರ್‌ ಕುಮಾರ್‌ಗೆ ಪ್ರಶಂಸೆ ಪತ್ರ

ರಾಯಚೂರು: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಂದ 2025-26ನೇ ಸಾಲಿನಲ್ಲಿ ಶೇ.100ರಷ್ಟು ತೆರಿಗೆ ಸಂಗ್ರಹಣೆಯ ಗುರಿ ಸಾಧಿಸಿರುವುದು ಶ್ಲಾಘನೀಯ ಸಾಧನೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಪ್ರಶಂಸಿಸಿದ್ದ

8 Apr 2026 5:23 pm
Kalaburagi | ಎ.11ರಂದು ಅಭಿಮಾನದ ಅಂಬೇಡ್ಕರೋತ್ಸವ : ವಿಜಯಕುಮಾರ ತೇಗಲತಿಪ್ಪಿ

ಕಲಬುರಗಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಪ್ರಯುಕ್ತ ನಮ್ಮ ಭೀಮ ಅಭಿಮಾನದ ಅಂಬೇಡ್ಕರೋತ್ಸವ ಎಂಬ ವಿಶೇಷ ಮತ್ತು ವೈವಿಧ್ಯಮಯ ಕಾರ್ಯಕ್ರಮವೊಂದನ್ನು ಎ.11 ರಂದ

8 Apr 2026 5:20 pm
Kalaburagi | ಎ.9ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗ-1ರ ವ್ಯಾಪ್ತಿಯಲ್ಲಿ ಬರುವ 33/11ಕೆವಿ ವಿ.ಕೆ.ಸಲಗರ್ ವಿದ್ಯುತ ವಿತರಣಾ ಕೇಂದ್ರದ-2 ಟ್ರಾನ್ಸ್ಫಾರ್ಮರ್ ಮೇಲೆ ನಿರ್ವಾಹಣಾ ಕಾರ್ಯಕೈಗೊಳ್ಳಲಿರುವ ಹಿನ್ನೆಲೆಯಲ್ಲ

8 Apr 2026 5:16 pm
Kalaburagi | ಎ.9ರಂದು ಚಿತ್ತಾಪುರದಲ್ಲಿ ʼತರಕಾರಿ ಬೀಜಗಳ ಕಿಟ್ ವಿತರಣಾ ಕಾರ್ಯಕ್ರಮʼ

ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ತೋಟಗಾರಿಕೆ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ “ತರಕಾರಿ ಬೀಜಗಳ ಕಿಟ್ ವಿತರಣಾ ಕಾರ್ಯಕ್ರಮ”ವನ್ನು ಎ.9ರಂದು ಗುರುವಾ

8 Apr 2026 5:12 pm
Bidar | ಎ.20 ರಂದು ಬಸವಣ್ಣ ಜಯಂತಿ ಅದ್ದೂರಿಯಾಗಿ ಆಚರಿಸೋಣ: ಎಡಿಸಿ ಶಿವಾನಂದ್ ಕರಾಳೆ

ಬೀದರ್: ಎ.20 ರಂದು ನಡೆಯಲಿರುವ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಜಿಲ್ಲೆಯಲ್ಲಿ ಅದ್ದೂರಿಯಾಗಿ ಆಚರಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿ

8 Apr 2026 4:44 pm
Basavakalyan | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಒತ್ತಾಯಿಸಿ ಮನವಿ

ಬಸವಕಲ್ಯಾಣ : ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಕೂಡಲೇ ಅದಕ್ಕೆ ಕಡಿವಾಣ ಹಾಕಬೇಕು ಎಂದು ಬಹುಜನ ಸಮಾಜದ ಪಕ್ಷದಿಂದ ಒತ್ತಾಯಿಸಿದರು. ತಾಲೂಕು ಅಬಕಾರಿ ಅಧಿಕಾರಿಗೆ ಬುಧವಾರ ಸಲ್ಲಿಸಿದ ಮನವಿ

8 Apr 2026 4:38 pm
Chittapur | ಅದ್ದೂರಿಯಾಗಿ ಜರುಗಿದ ಶರಣಬಸವೇಶ್ವರ ರಥೋತ್ಸವ

ಚಿತ್ತಾಪುರ : ಪಟ್ಟಣದ ವರುಣ ನಗರದಲ್ಲಿರುವ ಶರಣಬಸವೇಶ್ವರರ ಜಾತ್ರೆಯ ನಿಮಿತ್ತ ರಥೋತ್ಸವ ಕಾರ್ಯಕ್ರಮವು ಶಿವಶಂಕರ ಮಠದ ಪೀಠಾಧಿಪತಿ ಶಿವಶಂಕರ ಶಿವಾಚಾರ್ಯರ ನೇತೃತ್ವದಲ್ಲಿ ಮಂಗಳವಾರ ಸಂಜೆ ಅಪಾರ ಭಕ್ತರ ಹರ್ಷೋದ್ಘಾರ, ಜಯಘೋಷ, ಸ

8 Apr 2026 4:34 pm
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ರಾಣಾ ಅಯ್ಯೂಬ್ ವಿರುದ್ಧ ಕ್ರಮಕ್ಕೆ ದಿಲ್ಲಿ ಹೈಕೋರ್ಟ್ ಸೂಚನೆ

ಹೊಸದಿಲ್ಲಿ: ಪತ್ರಕರ್ತೆ ರಾಣಾ ಅಯ್ಯೂಬ್ ಅವರ ‘ಎಕ್ಸ್’ ಖಾತೆಯಲ್ಲಿ ಪ್ರಕಟವಾದ ಕೆಲ ಟ್ವೀಟ್‌ ಗಳು ಹಿಂದೂ ದೇವತೆಗಳನ್ನು ಅವಹೇಳನ ಮಾಡುವಂತಿದ್ದು, ಭಾರತ ವಿರೋಧಿ ಭಾವನೆಗಳನ್ನು ಪ್ರಚೋದಿಸುತ್ತವೆ ಎಂಬ ಆರೋಪಗಳ ಹಿನ್ನೆಲೆಯಲ್ಲ

8 Apr 2026 3:51 pm
ಕದನ ವಿರಾಮ ಘೋಷಣೆ ಬೆನ್ನಲ್ಲೆ ವಾಯುಪ್ರದೇಶವನ್ನು ತೆರೆಯುವುದಾಗಿ ಘೋಷಿಸಿದ ಇರಾಕ್

ಬಾಗ್ದಾದ್: ಅಮೆರಿಕ–ಇರಾನ್ ನಡುವಿನ ಕದನ ವಿರಾಮದ ಹಿನ್ನೆಲೆಯಲ್ಲಿ ಸ್ಥಿತಿ ಸಾಮಾನ್ಯವಾಗುತ್ತಿದ್ದಂತೆ, ಇರಾಕ್ ತನ್ನ ವಾಯುಪ್ರದೇಶವನ್ನು ಮತ್ತೆ ತೆರೆಯುವುದಾಗಿ ಘೋಷಿಸಿದೆ. ಇರಾಕ್ ನಾಗರಿಕ ವಿಮಾನಯಾನ ಪ್ರಾಧಿಕಾರವು ದೇಶದ ವ

8 Apr 2026 3:44 pm
Kalaburagi | ಲಂಚ ಪ್ರಕರಣ: ಗ್ರಾಮ ಲೆಕ್ಕಾಧಿಕಾರಿಗೆ 4 ವರ್ಷ ಕಾರಾಗೃಹ ಶಿಕ್ಷೆ, 20 ಸಾವಿರ ದಂಡ ವಿಧಿಸಿದ ಕೋರ್ಟ್‌

ಕಲಬುರಗಿ : ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು 4 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ  20,000 ದಂಡ ವಿಧಿಸಿದೆ. ಪ್ರಕರಣದ ವಿವರಗಳ ಪ್ರಕಾರ, ಜೇವರ್ಗಿ ತಾಲ್ಲ

8 Apr 2026 3:35 pm
ಅಮೆರಿಕ–ಇರಾನ್ ನಡುವಿನ ಕದನ ವಿರಾಮ ಒಪ್ಪಂದವನ್ನು ಸ್ವಾಗತಿಸಿದ ಜಪಾನ್, ಇಂಡೋನೇಷ್ಯಾ

ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವಿನ ಎರಡು ವಾರಗಳ ಕದನ ವಿರಾಮ ಒಪ್ಪಂದವನ್ನು ಜಪಾನ್ ಮತ್ತು ಇಂಡೋನೇಷ್ಯಾ ಸ್ವಾಗತಿಸಿವೆ. ಇಂಡೋನೇಷ್ಯಾ ವಿದೇಶಾಂಗ ಸಚಿವಾಲಯದ ವಕ್ತಾರೆ ಯವೊನೆ ಮೆವೆಂಗ್‌ ಕಾಂಗ್ ಈ ಕುರಿತು ಪ್ರತಿಕ್ರಿಯಿ

8 Apr 2026 3:14 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ; ವದಂತಿಗಳಿಗೆ ಕಿವಿಗೊಡಬೇಡಿ : ಆಹಾರ, ನಾಗರಿಕ ಸರಬರಾಜು ಇಲಾಖೆ

​ಬೆಂಗಳೂರು : ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನ

8 Apr 2026 3:07 pm
ಕೇರಳದಲ್ಲಿ ಬದಲಾವಣೆ ಗಾಳಿ ಬೀಸುವುದೇ?

ವಿಧಾನಸಭೆ ಚುನಾವಣೆ ಪ್ರತ್ಯಕ್ಷ ಸಮೀಕ್ಷೆ

8 Apr 2026 2:36 pm
ಸಂಪಾದಕೀಯ | ಸಂವಿಧಾನ ‘ಲಾಕಪ್‌ಡೆತ್’ಗೆ ಬಲಿಯಾಗದಿರಲಿ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

8 Apr 2026 2:16 pm
ಎ.11-12: ರಾಜ್ಯ ಮಟ್ಟದ ಪಂಜ ಕುಸ್ತಿ ಸ್ಪರ್ಧೆ

ಮಂಗಳೂರು, ಎ.8: ದ.ಕ. ಜಿಲ್ಲಾ ಪಂಜ ಕುಸ್ತಿ ಸಂಘದ ಆಶ್ರಯದಲ್ಲಿ ಎ. 11 ಮತ್ತು 12ರಂದು ರಾಜ್ಯ ಮಟ್ಟದ ಪಂಜ ಕುಸ್ತಿ ಸ್ಪರ್ಧೆ ಪುರಭವನದಲ್ಲಿ ನಡೆಯಲಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸಂಘದ ಕಾರ್ಯದರ್ಶಿ ರೇಮಂಡ್ ಡಿಸೋಜಾ ಸ್ಪರ್ಧ

8 Apr 2026 2:06 pm
ಮಂಗಳೂರು : ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ

ಎ. 10ರಂದು ಮುಹೂರ್ತ ಮತ್ತು ಲಾಂಛನ ಬಿಡುಗಡೆ

8 Apr 2026 2:02 pm
Odisha| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ: ಹಲವು ಗ್ರಾಮಸ್ಥರು, ಪೊಲೀಸ್ ಸಿಬ್ಬಂದಿಗೆ ಗಾಯ

ರಾಯಗಢ: ಒಡಿಶಾದ ರಾಯಗಢ ಜಿಲ್ಲೆಯಲ್ಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಘರ್ಷಣೆ ನಡೆದು ಹಲವು ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.  ಬಾಕ್ಸೈಟ್ ಗಣಿಗೆ ರಸ್ತೆ ನಿರ್

8 Apr 2026 1:59 pm
ಬಾಗಲಕೋಟೆ: ಪ್ರೇಯಸಿಯ ಆತ್ಮಹತ್ಯೆ ಸುದ್ದಿ ತಿಳಿದು ಪ್ರಿಯಕರನೂ ಆತ್ಮಹತ್ಯೆ

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಪ್ರಿಯಕರನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ನಡೆದಿದೆ. ಮದುವೆ ವಿಚಾರವಾಗಿ ಮನೆಯವರ ವಿರೋಧ ಎದುರಿಸಿದ ಹಿನ್ನೆಲೆಯಲ್ಲಿ, ಇಬ್

8 Apr 2026 1:56 pm
ಬಾಗಲಕೋಟೆ ಉಪಚುನಾವಣೆ: ನಾಳೆ ಮತದಾನ

ಬಾಗಲಕೋಟೆ: ಬಾಗಲಕೋಟೆ ಉಪಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಜಿಲ್ಲೆಯಾದ್ಯಂತ ಸಿದ್ಧತೆಗಳು ಪೂರ್ಣಗೊಂಡಿವೆ. ನವನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಮತಗಟ್ಟೆಗಳಿಗೆ ನಿಯೋಜಿಸಲಾದ ಸಿಬ

8 Apr 2026 1:47 pm