ಏಕದಿನ ಕ್ರಿಕೆಟ್ನಲ್ಲಿ 54 ಶತಕಗಳ ದಾಖಲೆ
ಬೆಂಗಳೂರು : ಸ್ವಿಟ್ಜರ್ಲೆಂಡ್ನ ದಾವೋಸ್-ಕ್ಲೋಸ್ಟರ್ಸ್ನಲ್ಲಿ ಇದೇ 19ರಿಂದ 23ರವರೆಗೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್) ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಲು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತ
ಬೆಂಗಳೂರು : ಹೋಟೆಲ್ ಮತ್ತು ವಸತಿ ಗೃಹಗಳಿಗೆ ಮದ್ಯ ಮಾರಾಟ ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಅಬಕಾರಿ ಇಲಾಖೆಯ ಉಪ ಆಯುಕ್ತ, ಪೊಲೀಸ್ ಅಧೀಕ್ಷಕ ಸೇರಿದಂತೆ ಮೂವರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧ
ಮಂಗಳೂರು: ಮಂಗಳೂರು ವೆಸ್ಟ್ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಸಮಸ್ತ ಮದ್ರಸ ಮ್ಯಾನೇಜ್ ಮೆಂಟ್ನ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ವಾರ್ಷಿಕೋತ್ಸವದ ಅಂಗವಾಗಿ ಸಮಸ್ತ ಸಮ್ಮೇಳನವು ಜೋಕಟ್ಟೆ ಹೊಸ ಮಸೀದಿ ವಠಾರದಲ್ಲಿ
ಬೆಂಗಳೂರು : ಸಾಫ್ಟ್ ವೇರ್ ಇಂಜಿನಿಯರ್ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 1.53 ಕೋಟಿ ರೂ. ಹಣ ಪಡೆದು ವಂಚಿಸಿದ ಆರೋಪದಡಿ ವಿಜಯ್ರಾಜ್ ಗೌಡ ಸಹಿತ ಮೂವರ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 29 ವರ್ಷದ ಯುವತಿ
ಯಾದಗಿರಿ : ಧಾರ್ಮಿಕ ವ್ಯಕ್ತಿಗಳು ಸುಳ್ಳು ಹೇಳುವುದಿಲ್ಲ ಎಂಬ ನಂಬಿಕೆ ಮುಗ್ಧ ಜನರಲ್ಲಿದೆ. ಆದ್ದರಿಂದ ಸ್ವಾಮೀಜಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಬದಲಾದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದು ಗುರುಮಠಕಲ್ ಖಾಸ
ಬೀದರ್ : ಹಿರಿಯ ರಾಜಕಾರಣಿ, ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ವಿಸ್ಡ್ಂ ಗ್ರೂಪ್ ಆಫ್ ಇನ್ಸಟಿಟ್ಯೂಷನ್ ಚೇರಮನ್ ಮುಹಮ್ಮದ್ ಆಸಿಫುದ್ದೀನ್ ಇವರು ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ.ಭೀಮಣ್ಣ ಖಂಡ್ರೆ ಅವರು ಒಬ್ಬ ಸಜ್ಜ
ತಿರುವನಂತಪುರಂ: ಮಾಜಿ ಶಾಸಕ ಹಾಗೂ ಇಡುಕ್ಕಿ ಜಿಲ್ಲೆಯ ಸಿಪಿಎಂ ನಾಯಕ ಎಸ್.ರಾಜೇಂದ್ರನ್ ರವಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ತಿರುವನಂತಪುರಂನಲ್ಲಿರುವ ಬಿಜೆಪಿ ಮುಖ್ಯ ಕಚೇರಿಯಲ್ಲಿ ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂ
ಮಂಗಳೂರು, ಜ. 18: ದಿವಂಗತ ಆಲ್ವಿನ್ ಜೆರೋಮ್ ಫೆರ್ನಾಂಡಿಸ್ ಸ್ಮರಣಾರ್ಥ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ ರವಿವಾರ ಮಂಗಳೂರಿನ ಮಿಲಾಗ್ರೆಸ್ ಚರ್ಚ್ ಹಾಲ್ನಲ್ಲಿ ನಡೆಯಿತು. ಕ್ಯಾಥೊಲಿಕ್ ಸಭಾ, ಲೇಡಿ ಆಫ್ ಮಿಲಾಗ್ರೆಸ್ ಚರ್ಚ
ದಾರುಸ್ಸಲಾಮ್ ಫೌಂಡೇಶನ್ ವತಿಯಿಂದ 121 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ
ಬೆಂಗಳೂರು, ಜ.18: ವಿದರ್ಭ ಹಾಗೂ ಸೌರಾಷ್ಟ್ರ ತಂಡಗಳ ನಡುವೆ ನಡೆದ ಫೈನಲ್ ಪಂದ್ಯದ ವೇಳೆ ಅಮನ್ ಮೊಖಾಡೆ ಅವರು ಒಂದೇ ಆವೃತ್ತಿಯ ವಿಜಯ್ ಹಝಾರೆ ಟ್ರೋಫಿಯಲ್ಲಿ ಮೂರನೇ ಗರಿಷ್ಠ ರನ್ ಗಳಿಸಿದ ಸಾಧನೆ ಮಾಡಿದರು. ಎನ್.ಜಗದೀಶನ್ ಅವರು 2022-23ರ ಆ
ಹೊಸದಿಲ್ಲಿ, ಜ.18: ಎರಡು ಬಾರಿಯ ಏಶ್ಯನ್ ಚಾಂಪಿಯನ್ ಹಾಗೂ ತನ್ನ ಬದ್ಧ ಎದುರಾಳಿ ವಾಂಗ್ ಝಿಯಿ ಅವರನ್ನು ಮಣಿಸಿದ ಆ್ಯನ್ ಸೇ-ಯಂಗ್ 2026ರ ಆವೃತ್ತಿಯ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್ನಲ್ಲಿ ಮಹಿಳೆಯರ ಸಿಂಗಲ್ಸ್ ಪ್ರಶಸ್ತಿ
ಹೊಸದಿಲ್ಲಿ, ಜ.18: ನ್ಯೂಝಿಲ್ಯಾಂಡ್ ಬ್ಯಾಟರ್ ಡ್ಯಾರಿಲ್ ಮಿಚೆಲ್ ಏಕದಿನ ಕ್ರಿಕೆಟ್ನಲ್ಲಿ ತನ್ನ ಶ್ರೇಷ್ಠ ಪ್ರದರ್ಶನ ಮುಂದುವರಿಸಿದ್ದು, ಭಾರತ ವಿರುದ್ಧ ರವಿವಾರ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಮತ್ತೊಂದು ಮಹತ್ವದ ಮೈಲಿಗಲ
ಸಿಂಗೂರ್ (ಪ.ಬಂಗಾಳ),ಜ.18: ಬಿಜೆಪಿ ಮತ್ತು ಎನ್ಡಿಎ ಬಿಹಾರದಲ್ಲಿ ‘ಜಂಗಲ್ ರಾಜ್’ ಅನ್ನು ಅಂತ್ಯಗೊಳಿಸಿವೆ. ಈಗ ಪ.ಬಂಗಾಳವು ಟಿಎಂಸಿಯ ‘ಮಹಾ ಜಂಗಲ್ ರಾಜ್’ಗೆ ವಿದಾಯ ಹೇಳಲು ಸಜ್ಜಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರವಿವಾರ ಇಲ್ಲ
ಹೊಸದಿಲ್ಲಿ,ಜ.18: ಕಳೆದ ಎಂಟು ವರ್ಷಗಳಲ್ಲಿ ಹಿಂದಿ ಚಿತ್ರೋದ್ಯಮದಲ್ಲಿ ಸಂಭಾವ್ಯ ‘ಕೋಮು’ ಪಕ್ಷಪಾತ ಬಗೆಗಿನ ತನ್ನ ಹೇಳಿಕೆ ಕುರಿತು ಟೀಕೆಗಳಿಗೆ ರವಿವಾರ ಉತ್ತರಿಸಿರುವ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್.ರೆಹಮಾ
ಶಿವಮೊಗ್ಗ: ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ನ ಭದ್ರಾ ನಾಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾ
ಸುರತ್ಕಲ್ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಸೌಹಾರ್ದ ಮತ್ತು ರಾಜಕೀಯ ವಿಚಾರಗಳು ಕುರಿತು ವಿಚಾರ ಸಂಕಿರಣವು ರವಿವಾರ ಸುರತ್ಕಲ್ ವ
ಬೆಂಗಳೂರು : ಗೌರವ ಡಾಕ್ಟರೇಟ್ ಹಾಗೂ ನಾಡೋಜ ಗೌರವವನ್ನು ತಮ್ಮ ಹೆಸರಿನ ಮುಂದೆ ಹಾಕಿಕೊಳ್ಳುವ ಕೆಟ್ಟ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಿಯಮಾವಳಿ ರೂಪಿಸುವ ಅಗತ್ಯವಿದೆ ಎಂದು ಹಿರಿಯ ಸಾ
ಮಂಗಳೂರು, ಜ.18: ಕಲಾವಿದನ ವಿನಯ ಶೀಲತೆ ಆತನ ಮೌಲ್ಯವನ್ನು ಹೆಚ್ಚಿಸುತ್ತದೆ. ಸಾಧನೆಯ ಪಥ ಸುಲಭ ವಾಗುತ್ತದೆ ಎಂದು ವೈದ್ಯ ಡಾ. ಜಯಶಂಕರ್ ಮಾರ್ಲ ನುಡಿದರು. ತೆಂಕುತಿಟ್ಟು ಯಕ್ಷಗಾನದ ಬಹುಮುಖ ಪ್ರತಿಭೆಯ ಯುವ ವೇಷಧಾರಿ, ಯಕ್ಷಗುರು, ಸಂಘ
► ಅಕ್ಬರ್ ಪಾಷಾ ಅವರಿಂದ ಪ್ರತಿ ವರ್ಷ ಸಾಮೂಹಿಕ ವಿವಾಹ ನಡೆಯಲಿ ► ದಾರುಸ್ಸಲಾಮ್ ಫೌಂಡೇಶನ್ ವತಿಯಿಂದ 121 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ
ಮಂಗಳೂರು, ಜ.18: ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದ್ರಸ ಎದುರುಪದವು ಮೂಡುಶೆಡ್ಡೆ ಇದರ 22ನೇ ಸ್ವಲಾತ್ ವಾರ್ಷಿಕದ ಪ್ರಯುಕ್ತ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ. ಖಾದರ್ರನ್ನು ಸನ್ಮಾನಿ
ಹೊಸದಿಲ್ಲಿ, ಜ. 17: ಪರಿಸರ ಹೋರಾಟಗಾರ ಸೋನಮ್ ವಾಗ್ಚುಕ್ ಅವರ ಬಂಧನ ದೇಶದಲ್ಲಿ ಪ್ರಜಾಪ್ರಭುತ್ವದ ಸ್ಥಿತಿಯನ್ನು ಪ್ರತಿಬಿಂಬಿಸಿದೆ. ಇಲ್ಲಿ ಜನರನ್ನು ಅಕ್ರಮವಾಗಿ ಬಂಧಿಸಲು ಅಧಿಕಾರವನ್ನು ಬಳಸಲಾಗುತ್ತದೆ ಎಂದು ವಾಂಗ್ಚುಕ್ ಅವರ
ಸರಿಯಾದ ಮಿಶ್ರಣದಲ್ಲಿ ಬಳಸಿದರೆ ಅಥವಾ ಎಣ್ಣೆಯನ್ನು ಬದಲಿಸಿ ಬಳಸಿದರೆ ಅವುಗಳ ಲಾಭಗಳು ಸಿಗಲಿವೆ ಮತ್ತು ಸಮತೋಲಿತ ಕೊಬ್ಬು ಸೇವನೆಗೆ ನೆರವಾಗಲಿದೆ. ಭಾರತೀಯರು ಮನೆಗಳಲ್ಲಿ ವಿಭಿನ್ನ ಅಡುಗೆ ಎಣ್ಣೆಗಳನ್ನು ಬಳಸುತ್ತಾರೆ. ನೆಲಗಡ
ಅಕ್ಬರ್ ಪಾಷಾ ಅಧ್ಯಕ್ಷತೆಯ ದಾರುಸ್ಸಲಾಮ್ ಫೌಂಡೇಶನ್ ವತಿಯಿಂದ 121 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ
ನನಗೆ ಸಾಯಲು ಇಷ್ಟವಿಲ್ಲ ಕೊನೆಯ ಬಾರಿ ತಂದೆಗೆ ಕರೆ ಮಾಡಿದ್ದ ಟೆಕ್ಕಿ
ನೂಕ್,ಜ.18: ಗ್ರೀನ್ಲ್ಯಾಂಡ್ನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆಯೊಡ್ಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಶನಿವಾರ ಸಹಸ್ರಾರು ಗ್ರೀನ್ಲ್ಯಾಂಡ್ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಪ
ಕಡಬ, ಜ.18. ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ನಡೆದಿದೆ. ಮೃತ ಯುವಕರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನ
ಬೆಂಗಳೂರು : ಮಾರ್ಚ್ನಲ್ಲಿ ಐಪಿಎಲ್ ಬರುತ್ತದೆ, ಅಷ್ಟರಲ್ಲಿ ಅಲ್ಪಾವಧಿ ಷರತ್ತು ಪೂರೈಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಚಿನ್ನಸ್ವ
ಕೋಲ್ಕತಾ,ಜ.18: ಸಂವಿಧಾನ, ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗದ ಸ್ವಾತಂತ್ರ್ಯವನ್ನು ರಕ್ಷಿಸುವಂತೆ ಶನಿವಾರ ಭಾರತದ ಮುಖ್ಯ ನ್ಯಾಯಾಧೀಶ (ಸಿಜೆಐ) ಸೂರ್ಯಕಾಂತ್ ಅವರಿಗೆ ಮನವಿ ಮಾಡಿಕೊಂಡ ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ಅಧಿಕೃತ ಅಧಿಸೂಚನೆಯ ಮೂಲಕ ನ್ಯಾಷನಲ್ ರೂರಲ್ ಲೈವ್ಲಿಹುಡ್ ಮಿಷನ್ಗೆ ಕ್ಲಸ್ಟರ್ ಸೂಪರ್ವೈಸರ್ ಮತ್ತು ಬ್ಲಾಕ್ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್
ಜಾಗರೂಕವಾಗಿ ಹಲ್ಲುಜ್ಜುವುದು ಅಥವಾ ನಿಯಮಿತವಾಗಿ ಹಲ್ಲುಗಳನ್ನು ಪರೀಕ್ಷಿಸಿಕೊಳ್ಳುವುದು ಮುಖ್ಯ ಗುರಿಯಾಗಿರಬೇಕು. ಕೊರಿಯನ್ನರು ಆರೋಗ್ಯಕಾರಿ ಆಹಾರ ಮತ್ತು ಜೀವನಕ್ಕೆ ಸುಪ್ರಸಿದ್ಧರು. ಪ್ರೊಬಯಾಟಿಕ್ಸ್ ಸಮೃದ್ಧವಾಗಿರುವ
ತಮ್ಮ ಕೆಲಸ ಸುಗಮಗೊಳಿಸಲು ಮಕ್ಕಳಿಗೆ ಪರದೆ ವೀಕ್ಷಿಸಲು ಅನುವು ಮಾಡಿಕೊಡುವುದು ಅಲ್ಪಾವಧಿಯ ಶಾಂತಿ ದೊರೆತರೂ, ದೀರ್ಘಾವಧಿಯಲ್ಲಿ ಆರೋಗ್ಯ ವೆಚ್ಚಗಳಿಗೆ ಕಾರಣವಾಗಲಿದೆ. ಮೆದುಳು ಮತ್ತು ದೇಹ ಇನ್ನೂ ಪಕ್ವವಾಗಿರದ ಸಂದರ್ಭದಲ್ಲಿ
ಚಾಮರಾಜನಗರ : ಚಾಮರಾಜನಗರ ತಾಲ್ಲೂಕಿನ ಹರವೆ ಹೋಬಳಿಯ ನಂಜೇದೇವನಪುರ ಬಳಿ ಕಾಣಿಸಿಕೊಂಡಿದ್ದ ಐದು ಹುಲಿಗಳ ಪೈಕಿ ಈ ಹಿಂದೆ ತಾಯಿ ಹುಲಿ ಮತ್ತು 10 ತಿಂಗಳ ಹೆಣ್ಣು ಹುಲಿ ಮರಿಯನ್ನು ಸೆರೆ ಹಿಡಿಯಾಗಿತ್ತು, ಇದೀಗ ಮತ್ತೆ 10 ತಿಂಗಳ ಗಂಡು ಹ
ಅಮರಾವತಿ (ಮಹಾರಾಷ್ಟ್ರ): ಇತ್ತೀಚೆಗೆ ಮುಕ್ತಾಯಗೊಂಡ ಅಮರಾವತಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯ ಮಾಜಿ ಸಂಸದೆ ನವನೀತ್ ರಾಣಾ ಪಕ್ಷದ ವಿರುದ್ಧ ಪ್ರಚಾರ ಮಾಡಿದ್ದಾರೆ ಎಂದು ಬಿಜೆಪಿಯ 22 ಅಭ್ಯರ್ಥಿಗಳು ಆರೋಪಿಸಿದ್ದು, ಅವ
ಮೈಸೂರು : ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ
ಬೀದರ್ : ಗಾಳಿಪಟ ಹಾರಿಸಲು ಹೋಗಿ ಕಟ್ಟಡದ ಮೇಲಿಂದ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಹುಮನಾಬಾದ್ ನಗರದ ವಾಂಜರಿ ಬಡಾವಣೆಯಲ್ಲಿ ಶನಿವಾರ ಸಾಯಂಕಾಲ ನಡೆದಿದೆ. ಶಶಿಕುಮಾರ್ (19) ಮೃತಪಟ್ಟ ಯುವಕನಾಗಿದ್ದಾನೆ. ಶಶಿಕುಮಾರ್ ಗೆಳ
ಹೊಸದಿಲ್ಲಿ: 2023ರಲ್ಲಿ ಮಣಿಪುರದಲ್ಲಿ ಭುಗಿಲೆದ್ದ ಮೈತೈ-ಕುಕಿ ಜನಾಂಗೀಯ ಹಿಂಸಾಚಾರದ ವೇಳೆ ರಾಜಧಾನಿ ಇಂಫಾಲದಿಂದ ಗುಂಪೊಂದು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದ ಕುಕಿ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ಖಿನ್ನತೆಯಿಂದ
ಉಡುಪಿ : ನಿರ್ದಿಗಂತ ವತಿಯಿಂದ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಮಕ್ಕಳ ನಾಟಕೋತ್ಸವಕ್ಕೆ ರವಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ಬಿಂದು ರಕ್ಷಿದಿ ಅವರ ನಿರ್ದೇಶನದ ಆರೂರು ಮೊರಾರ್ಜಿ ದ
ಎರಡು ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ
ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ
‘ಪರಿಶಿಷ್ಟ ಜಾತಿಗಳು’ ಅಥವಾ ‘ಎಸ್ಸಿ’ಗಳು ಎಂಬ ಈ ಪದ ಸಾಂವಿಧಾನಿಕವಾಗಿ ಬಾಬಾಸಾಹೇಬ್ ಅಂಬೇಡ್ಕರ್ರವರು ಸಂಶೋಧಿಸಿದ ಪದ. ಆ ಪದವನ್ನು 1935ರಲ್ಲಿ ಭಾರತ ಸರಕಾರದ ಕಾಯ್ದೆಯಲ್ಲಿ ಸೇರಿಸಿದ ನಂತರ ಡಾ.ಅಂಬೇಡ್ಕರರು ‘ಪರಿಶಿಷ್ಟ ಜಾತಿ
ರಾಷ್ಟ್ರೀಯ ಹೆದ್ದಾರಿ ಇಲ್ಲಿ ಕೇವಲ ಭೌಗೋಳಿಕ ಸೀಳುವಿಕೆಯನ್ನು ಮಾಡಿಲ್ಲ; ಬೌದ್ಧಿಕ ಸ್ಮತಿಯನ್ನೂ, ಭಾವನಾತ್ಮಕ ಸಂಬಂಧವನ್ನೂ, ಆರ್ಥಿಕ ಬದುಕನ್ನೂ ಒಂದೇ ವೇಳೆ ಕತ್ತರಿಸಿದೆ. ಅಭಿವೃದ್ಧಿಯ ಹೆಸರಿನಲ್ಲಿ ನಾವು ದೂರವನ್ನು ಕಡಿಮೆ
ಕಲಿಕೆಯ ದೃಢತೆಯ ಮಾಪನಕ್ಕೆ ಪರೀಕ್ಷೆ ಎಂಬ ಮಾನದಂಡ ಉಂಟು. ವಿಷಯ ಗ್ರಹಿಕೆ, ಅರ್ಥೈಸುವಿಕೆ ಮತ್ತು ಅಭಿವ್ಯಕ್ತಿಯ ಸ್ಕೇಲ್ಗಳಿಗೆ ಪ್ರಶ್ನೆಪತ್ರಿಕೆ ಎಂಬ ಟೂಲಿದೆ. ಆ ಮುಖಾಂತರ ಕಲಿಕಾ ಸಾಮರ್ಥ್ಯಗಳ ಮೂಲಕ ಸಾಧಿಸಿಕೊಳ್ಳುವ ವಿಧಾನ
ಸುಳ್ಯ: ಸುಳ್ಯ ಗಾಂಧಿನಗರ ನಾವೂರು ನಿವಾಸಿ, ಕಮಲುದ್ದೀನ್ ಕುದ್ರೋಳಿ ಜನತಾ (52) ಅಲ್ಪಕಾಲದ ಅಸೌಖ್ಯದಿಂದ ಜ.18ರಂದು ಮುಂಜಾನೆ 4 ಗಂಟೆ ಸುಮಾರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಮಂಗಳೂರು ಕುದ್ರೋಳಿಯವರಾಗಿ
ಮುಂಬೈ: ಮಹಾರಾಷ್ಟ್ರದಾದ್ಯಂತ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯ ಅಲೆ ಅಪ್ಪಳಿಸಿದ್ದರೂ, ಮುಸ್ಲಿಂ ಬಾಹುಳ್ಯದ ನಾಶಿಕ್ ಜಿಲ್ಲೆಯ ಮಾಲೇಗಾಂವ್ ನಗರ ಪಾಲಿಕೆಯಲ್ಲಿ ಇಸ್ಲಾಂ ಪಕ್ಷ ಎಂದೇ ಜನಪ್ರಿಯವಾಗಿರುವ ಇಂಡಿಯ
ಗಾಳಿಪಟ ಚಿಹ್ನೆಯಡಿ ಉವೈಸಿಯ 'ಮಹಾ' ಉದಯ
ವಾಷಿಂಗ್ಟನ್: ಗ್ರೀನ್ ಲ್ಯಾಂಡ್ ಅನ್ನು ಅಮೆರಿಕ ವಶಕ್ಕೆ ಪಡೆಯುವ ಯೋಜನೆಯನ್ನು ಯೂರೋಪ್ ದೇಶಗಳು ವಿರೋಧಿಸುತ್ತಿರುವ ಕಾರಣಕ್ಕೆ ಅವುಗಳ ಮೇಲೆ ಶೇ. 10ರಷ್ಟು ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋ
ಹೊಸ ದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ರವಿವಾರ ದಟ್ಟ ಮಂಜು ಆವರಿಸಿದ್ದು, ಗೋಚರತೆಯ ಪ್ರಮಾಣಕ್ಕೆ ಶೂನ್ಯಕ್ಕೆ ಕುಸಿದಿದೆ. ಈ ಪ್ರಾಂತ್ಯದಾದ್ಯಂತ ತೀವ್ರ ಶೀತ ವಾತಾವರಣವಿದ್ದು, ಹಲವಾರು ವಿಮಾನಗಳು ಹಾಗೂ ರೈಲುಗಳ ಸೇವೆ
ಟೆಹ್ರಾನ್: ಇರಾನ್ನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಆಡಳಿತ ಕೊನೆಗೊಳಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆಯನ್ನು ನೀಡಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ಇರಾನ್
ಮಂಗಳೂರು, ಜ.18: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕದ್ರಿ (ಮಂಗಳೂರು ಪೂರ್ವ ಠಾಣೆ) ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ
ವಾಷಿಂಗ್ಟನ್: ಸಿರಿಯಾದ ಐಸಿಸ್ ನೆಲೆಗಳನ್ನು ಗುರಿಯಾಗಿಸಿಕೊಂಡು ಅಮೆರಿಕಾ ಶುಕ್ರವಾರ ಮೂರನೇ ಪ್ರತೀಕಾರದ ದಾಳಿ ನಡೆಸಿದೆ. ವಾಯವ್ಯ ಸಿರಿಯಾದ ಮೇಲೆ ನಡೆದ ವಾಯುದಾಳಿಯಲ್ಲಿ ಅಲ್ಖೈದಾ ಜತೆ ಸಂಪರ್ಕ ಹೊಂದಿದ್ದ ಬಿಲಾಲ್ ಹಸನ್ ಅಲ
ಕನಕಗಿರಿ : ತಾಲೂಕಿನ ಪರಿವೀಕ್ಷಣಾ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕೊಪ್ಪಳ ಜಿಲ್ಲಾ ಸಂಚಾಲಕರಾದ ಗಣೇಶ ಅಮೃತ ಅವರ ಆದೇಶದ ಮೇರೆಗೆ 3 ವರ್ಷಗಳ ಕಾಲಾವಧಿ, ಜಿಲ್ಲಾ ಸಮಿತಿಯ ವಿಶ್ವಾಸವಿರುವ ತನಕ ಕನಕಗಿರಿ ತಾಲ
ಮೀರಠ್ : ಕಳೆದು ಹೋಗುವ, ಕಳ್ಳಸಾಗಾಣಿಕೆದಾರರ ಬಲೆಗೆ ಬೀಳುವ, ಉದ್ಯೋಗದ ಆಮಿಷಕ್ಕೆ ಬಲೆ ಬಿದ್ದ ಹಾಗೂ ಮನೆ ಬಿಟ್ಟು ಓಡಿಬರುವ ಮಕ್ಕಳು ಹೀಗೆ ಪ್ರತಿವಾರ ರೈಲು ನಿಲ್ದಾಣಗಳಲ್ಲಿ ಹಲವು ಮಕ್ಕಳು ಕಾಣೆಯಾಗುತ್ತಾರೆ. ಕಳೆದ ಮೂರು ವರ್ಷಗಳ
'ಹಲ್ಲಿ ಕುಟುಂಬ' ಎಂಬ ಕಳಂಕದಿಂದ ಜಾಗೃತಿಯವರೆಗೆ
ಹೊಸದಿಲ್ಲಿ: ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಆಗಿರುವ ಭಾರಿ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ, ಇಂಡಿಗೋ ವಿಮಾನಯಾನ ಸಂಸ್ಥೆಗೆ 22.2 ಕೋಟಿ ರೂಪಾಯಿ ದಂಡ ವಿಧಿಸಿದೆ. ಹೆಚ್ಚುವರಿಯಾಗಿ, ವಿ
PC | ndtv ಹೊಸದಿಲ್ಲಿ: ವಿಹಾನ್ ಮಲ್ಹೋತ್ರಾ ಅವರ ಮಾರಕ ದಾಳಿಯಿಂದ ಕಂಗೆಟ್ಟ ಬಾಂಗ್ಲಾದೇಶದ 19ರ ವಯೋಮಿತಿಯ ತಂಡ ಕಿರಿಯರ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಸೋಲು ಅನುಭವಿಸಿದೆ. ಶನಿವಾರ ನಡೆದ ಪಂದ್ಯದಲ್ಲಿ ಭಾರತ ತಂಡ ಡಿಎಲ
ಭಟ್ಕಳ : ವೆಂಕಟಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಅಪಘಾತದ ವೇಳೆ ಭಟ್ಕಳದ ಆಜಾದ್ ನಗರ ನಿವಾಸಿ ಮೊಹಮ್ಮದ್ ಅಶ್ರಫ್ ರುಕ್ನು
ವಿಜಯಪುರ: ಇಂಡಿ ನಗರವಾಗಿ ಮೇಲ್ದರ್ಜೆಗೇರಿದೆ, ಜಿಲ್ಲಾ ಕೇಂದ್ರವಾಗುವ ಎಲ್ಲ ಸೌಲಭ್ಯಗಳನ್ನು ಹೊಂದುವ ಮೂಲಕ ಜಿಲ್ಲಾ ಕೇಂದ್ರ ರಚನೆಯ ಕೂಗು ಇಂಡಿಯಲ್ಲಿ ಪ್ರಬಲಗೊಂಡಿದೆ. ಆದರೆ, ನಗರ ಸಾರಿಗೆ ಕೊರತೆ ವ್ಯಾಪಕವಾಗಿದ್ದು ಈ ಕೊರತೆ ನ
ಕಲಬುರಗಿ ಜಿಲ್ಲೆಯ ಕಾಚಾಪೂರ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆಯಿಂದ ಮಕ್ಕಳು ಬಯಲಲ್ಲೇ ಕುಳಿತು ಪಾಠ ಕೇಳಬೇಕಾದ ಸಂದರ್ಭ ಬಂದೊದಗಿದೆ. ಶಾಲೆಯಲ್ಲಿ 1 ರಿಂದ 8ನೇ ತರಗತಿವರೆಗೂ ಒಟ್ಟು 296 ವಿದ್ಯ
‘ಕರ್ನಾಟಕದಲ್ಲಿ ಎರಡು ಕರ್ನಾಟಕಗಳಿವೆ. ಒಂದು ಸಮೃದ್ಧ ಕರ್ನಾಟಕ, ಇನ್ನೊಂದು ಹಿಂದುಳಿದಿರುವ ಕರ್ನಾಟಕ’ ಎಂದು 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್.ಕೆ.ಸಿಂಗ್ ಹೇಳಿರುವುದು ರಾಜ್ಯದಲ್ಲಿ ಪ್ರಾದೇಶಿಕ ಅಸಮತೋಲನೆ ಜ್ವಲಂತವಾಗಿದೆ ಎ
ಹಕ್ಕಿ ಹಿಕ್ಕೆ, ಮಂಗಗಳ ಕಾಟ, ಜೊತೆಗೆ ದಿಲ್ಲಿಯ ಕಳಪೆ ಗುಣಮಟ್ಟದ ಗಾಳಿ… ಭಾರತದ ಪ್ರಮುಖ ಬ್ಯಾಡ್ಮಿಂಟನ್ ಟೂರ್ನಿಯಾದ BWF ಇಂಡಿಯಾ ಓಪನ್ ಸೂಪರ್ 750 ಅನ್ನು ಆವರಿಸಿಕೊಂಡಿರುವ ಅವ್ಯವಸ್ಥೆಗಳು ಮತ್ತು ವಿವಾದಗಳು ಒಂದೆರಡಲ್ಲ. ಹೊಸದಿಲ
ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವದ ವಿಚಾರ ಸಂಕಿರಣ
ಸ್ಥಳೀಯ ಕೊಡವ ಸಮುದಾಯಕ್ಕೆ ನೆಲೆಯಾಗಿರುವ ಸುಂದರ ಕೊಡಗು ಪ್ರದೇಶದಲ್ಲಿ ಹಳೆಯ ಭೂ ದಾಖಲೆಗಳ ವ್ಯವಸ್ಥೆಯನ್ನು ಆಧುನೀಕರಿಸುವ ಉದ್ದೇಶದಿಂದ ಕರ್ನಾಟಕ ಸರಕಾರ ತನ್ನ ಭೂ ಕಂದಾಯ ಕಾನೂನನ್ನು ತಿದ್ದುಪಡಿ ಮಾಡಿದೆ. ಕೊಡಗಿನಲ್ಲಿ ಇರು
ಹೊಸದಿಲ್ಲಿ, ಜ. 17: ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ಗಳಲ್ಲಿ ದಲಿತ ಯುವ ಸಮುದಾಯಗಳ ವಾಸ್ತವ ಪರಿಸ್ಥಿತಿ ಬದಲಾಗಿಲ್ಲ. ಆದ್ದರಿಂದ ದೇಶಕ್ಕೆ ಜಾತಿ ತಾರತಮ್ಯ ನಿವಾರಣೆ ಕಾಯ್ದೆಯ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ
16 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸೋಷಿಯಲ್ ಮೀಡಿಯಾ ಬಳಸುವುದನ್ನು ನಿಷೇಧಿಸಿದ ನಂತರ, ಸಾಮಾಜಿಕ ಮಾಧ್ಯಮ ಕಂಪೆನಿಗಳು ಆಸ್ಟ್ರೇಲಿಯಾದಲ್ಲಿ ಮಕ್ಕಳಿಗೆ ಸೇರಿದ ಸುಮಾರು 4.7 ಮಿಲಿಯನ್ ಖಾತೆಗಳಿಗೆ ಪ್ರವೇಶವನ್ನು ರದ್ದುಗೊಳಿಸಿವ
ನ್ಯೂಯಾರ್ಕ್, ಜ.17: ಮಿನಿಯಾಪೊಲೀಸ್ನಲ್ಲಿ ಅಮೆರಿಕಾದ ವಲಸೆ ಜಾರಿ ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿರುವ ಫೆಡರಲ್ ಅಧಿಕಾರಿಗಳು ಶಾಂತಿಯುತ ಪ್ರತಿಭಟನಾಕಾರರನ್ನು ಬಂಧಿಸಲು ಅಥವಾ ಅಶ್ರುವಾಯು ಪ್ರಯೋಗಿಸಲು ಸಾಧ್ಯವಿಲ್ಲ ಎಂದ
ವಾಷಿಂಗ್ಟನ್, ಜ.17: ವೆನೆಝುವೆಲಾದ ವಿರೋಧ ಪಕ್ಷದ ನಾಯಕಿಯ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದೇನೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ. 8 ಜಾಗತಿಕ ಯುದ್ದಗಳನ್ನು ಕೊನೆಗೊಳಿಸುವಲ್
ಟೆಹ್ರಾನ್, ಜ.17: ಇರಾನ್ನಲ್ಲಿ ಪ್ರಾಬಲ್ಯ ಮರುಸ್ಥಾಪಿಸಲು ಅಮೆರಿಕಾ ಪ್ರಯತ್ನಿಸುತ್ತಿದೆ. ದೇಶದಲ್ಲಿ ಪ್ರತಿಭಟನೆಯ ಸಂದರ್ಭದ ಸಾವು-ನೋವುಗಳಿಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾರಣ ಎಂದು ಇರಾನಿನ ಪರಮೋಚ್ಛ ನಾಯಕ ಆಯತ
ಬೆಂಗಳೂರು : ಕರ್ನಾಟಕದಲ್ಲಿ ದೇಶದ ಪ್ರಪ್ರಥಮ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣಕ್ಕೆ ಅಝೀಂ ಪ್ರೇಜಿ ಪ್ರತಿಷ್ಠಾನ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಶೇ.70ರಷ್ಟು ರಿಯಾಯಿತಿಯಲ್ಲಿ ಸೇವೆ ದೊರ
ಕೋಲ್ಕತಾ, ಜ. 17: ಜಾರ್ಖಂಡ್ನಲ್ಲಿ ಪಶ್ಚಿಮಬಂಗಾಳದ ವಲಸೆ ಕಾರ್ಮಿಕನ ಹತ್ಯೆಯ ಹಿನ್ನೆಲೆಯಲ್ಲಿ ಪಶ್ಚಿಮಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಜನರು ಶನಿವಾರ ಮತ್ತೆ ಸಮೀಪದ ರೈಲು ಹಳಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ
ಹುಬ್ಬಳ್ಳಿ : ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಜ.24ರಂದು 42,345 ಬಡ ಕುಟುಂಬಗಳಿಗೆ ಮನೆಗಳ ಹಂಚಿಕೆ ಮಾಡಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಹುಬ್
ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ 80.90 ಕೋಟಿ ರೂ. ಅಂದಾಜು ಮೌಲ್ಯದ ಒಟ್ಟು 16 ಎಕರೆ 0.23 ಗುಂಟೆ ಸರಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ನೇತೃತ್ವದಲ್ಲಿ ತೆರವುಗೊಳ
ಇಂದೋರ್, ಜ. 17: ಭಾರತ ಮತ್ತು ಪ್ರವಾಸಿ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡಗಳ ನಡುವಿನ ಏಕದಿನ ಸರಣಿ ನಿರ್ಣಾಯಕ ಮೂರನೇ ಹಾಗೂ ಕೊನೆಯ ಪಂದ್ಯವು ಇಂದೋರ್ನ ಹೋಳ್ಕರ್ ಸ್ಟೇಡಿಯಮ್ನಲ್ಲಿ ರವಿವಾರ ನಡೆಯಲಿದೆ. ಸರಣಿಯು ಈಗ 1-1ರಲ್ಲಿ ಸಮಬಲಗ
ಪಾಟ್ನಾ: ಮೀನು ಸಾಗಾಟ ನಡೆಸುತ್ತಿದ್ದ ಪಿಕಪ್ ವ್ಯಾನ್ವೊಂದು ಢಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ರಸ್ತೆಯಲ್ಲೇ ಮೃತಪಟ್ಟಿದ್ದು, ಈ ವೇಳೆ ರಸ್ತೆಯಲ್ಲೇ ಮೃತದೇಹ ಬಿದ್ದಿದ್ದರೂ ಪಿಕಪ್ ವ್ಯಾನ್ನಲ್ಲಿದ್ದ ಮೀನುಗಳನ
ಕಲಬುರಗಿ: ರಾಜ್ಯ ಸಿಮೆಂಟ್ ಕಾರ್ಖಾನೆಗಳಲ್ಲಿ ಅರ್ಹ ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಜ.19 ರಂದು ಚಿಂಚೋಳಿ ಶಾಸಕ ಅವಿನಾಶ್ ಜಾಧವ್
ಕಲಬುರಗಿ, ಜ.17: ಸರ್ಕಾರಿ ಕಚೇರಿಗಳಲ್ಲಿ ಕಡತಗಳ ತ್ವರಿತ ವಿಲೇವಾರಿಯಲ್ಲಿ ತಂತ್ರಜ್ಞಾನವನ್ನು ಸಮರ್ಪಕ ಬಳಕೆ ಮಾಡಿಕೊಂಡ ಪರಿಣಾಮ ಇ-ಆಫೀಸ್ಬಳಕೆಯಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಇಡೀ ರಾಜ್ಯದಲ್ಲಿಯೇ ನಂಬರ್-1 ಸ್ಥಾನ ಪಡೆದುಕೊ
Shreyas Iyer (L) and Ravi Bishnoi. Credit: PTI Photo ಮುಂಬೈ, ಜ. 17: ನ್ಯೂಝಿಲ್ಯಾಂಡ್ ವಿರುದ್ಧದ ಮುಂಬರುವ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡಕ್ಕೆ ಶ್ರೇಯಸ್ ಅಯ್ಯರ್ ಮತ್ತು ರವಿ ಬಿಷ್ಣೋಯ್ರನ್ನು ಸೇರಿಸಲಾಗಿದೆ. ಶ್ರೇಯಸ್ರನ್ನು ಸರಣಿಯ ಮೊದಲ ಮೂರು ಪಂದ್
ಜಕಾರ್ತಾ: ಶನಿವಾರ 11 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪ್ರಾಂತೀಯ ಪ್ರಯಾಣಿಕರ ವಿಮಾನವೊಂದು ಗುಡ್ಡಗಾಡು ಪ್ರದೇಶವಾದ ದಕ್ಷಿಣ ಸುಲವೇಸಿಯನ್ನು ಸಮೀಪಿಸುವ ವೇಳೆ ವಾಯು ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕ ಕಳೆದುಕೊ
ಬೆಂಗಳೂರು : ನ್ಯಾಯಾಲಯದ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಹಾಗೂ ಪದೇ ಪದೆ ಉಲ್ಲಂಘಿಸಿದ ಕಾರಣಕ್ಕೆ ಸೌಜನ್ಯಾ ಮಾವ ವಿಠಲ ಗೌಡ ಅವರಿಗೆ 30 ದಿನಗಳ ಸಿವಿಲ್ ಕಾರಾಗೃಹ ಶಿಕ್ಷೆ ವಿಧಿಸಿ ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾ
ಬೀದರ್: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಶತಾಯುಷಿ ಹಾಗೂ ಹಿರಿಯ ಮುತ್ಸದ್ದಿ ರಾಜಕಾರಣಿ ಡಾ.ಭೀಮಣ್ಣ ಖಂಡ್ರೆ (102) ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಭಾಲ್ಕಿಯ ಶಾಂತಿ ಧಾಮದಲ್ಲಿ ಶನಿವಾರ ನೆರವೇರಿಸಲಾಯಿತು.
ಉರಿಯೂತ ವಿರೋಧಿ ಆಹಾರವೆಂದರೆ ನಿರ್ದಿಷ್ಟ ಆಹಾರವನ್ನು ಸೇವಿಸುವುದಲ್ಲ. ಬದಲಾಗಿ ಉರಿಯೂತ ತರುವಂತಹ ಅಲ್ಟ್ರಾ ಸಂಸ್ಕರಿತ ಆಹಾರಗಳನ್ನು ಸೇವಿಸದೆ ಇರುವುದು. ಅಮೀರ್ ಖಾನ್ ತೂಕ ಇಳಿಸಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಅವರು ಮ
ಭಟ್ಕಳ: ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ ವತಿಯಿಂದ ನವಾಯತ್ ಕಾಲನಿಯಲ್ಲಿ ಎಸ್ಐಆರ್ (Special Intensive Revision) ಹಾಗೂ ಮತದಾರ ನಕ್ಷೆಕರಣ ಕುರಿತ ಜಾಗೃತಿ ಸಮ್ಮೇಳನ ಆಯೋಜಿಸಲಾಯಿತು. ಈ ಸಂದರ್ಭ ದಾಖಲೆ ಸಂಗ್ರಹ, ಪರಿಶೀಲನಾ ಪ್ರಕ್ರಿಯೆಗಳಿಗೆ ಸ
ಭೋಪಾಲ್ ಜ. 17: ಮೂರು ತಿಂಗಳ ಹಿಂದೆ ಬಾಲಕಿಯೊಂದಿಗೆ ಪರಾರಿಯಾಗಿದ್ದ ಕಾರಣ 16 ವರ್ಷದ ಬಾಲಕನಿಗೆ ಹಲ್ಲೆ ನಡೆಸಿ ಮುಖಕ್ಕೆ ಮಸಿ ಬಳಿದ ಹಾಗೂ ಸುಮಾರು 1.5 ಕಿ.ಮೀ. ಬೆತ್ತಲೆ ಮೆರವಣಿಗೆ ನಡೆಸಿದ ಘಟನೆ ಮದ್ಯಪ್ರದೇಶದ ಉಜ್ಜೈನ್ಯಲ್ಲಿ ಗುರು
ಮಂಗಳೂರು, ಜ.17: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡು ಇದೀಗ ಧಾರವಾಡ ಹೈಕೋರ್ಟ್ ಪೀಠದಲ್ಲಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿ ಮುರಳಿಧರ್ ಪೈ ಯವರನ್ನು ಮಂಗಳೂರು ವಕೀಲರ ಸಂಘದಿಂದ ಸನ್ಮಾನಿಸಲಾಯಿತು.
ಇಂದೋರ್, ಜ. 17: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಇಂದೋರ್ಗೆ ಆಗಮಿಸಿದರು ಹಾಗೂ ಕಲುಷಿತ ನೀರು ಕುಡಿದು ವಾಂತಿ, ಅತಿಸಾರ ಬಾಧಿಸಿ ಪ್ರಾಣ ಕಳೆದುಕೊಂಡವರ ಕುಟುಂಬಗಳ ಸದಸ್ಯರು ಹಾಗೂ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ
ಬೆಂಗಳೂರು : ಬೆಂಗಳೂರು ನಗರವನ್ನು ಇಡೀ ವಿಶ್ವವೇ ಗಮನಿಸುತ್ತಿದೆ. ಬೆಂಗಳೂರು ನಗರ ಸೈಬರ್ ಕ್ರೈಂ ಅಡ್ಡೆಯಾಗುವುದಕ್ಕೆ ಆಸ್ಪದ ನೀಡಬಾರದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಶನಿವಾರ ನಗರದ ಪೊಲೀಸ್ ಪ್ರಧಾನ ಕಚೇ

21 C