ಭಾರತದ ಹೈಕೋರ್ಟ್ ಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಇನ್ನೂ ಗಮನಾರ್ಹವಾಗಿ ಕಡಿಮೆಯಾಗಿದ್ದು, ದೇಶಾದ್ಯಂತದ ಒಟ್ಟಾರೆ ನ್ಯಾಯಾಂಗದ ಒಂದು ಸಣ್ಣ ಪ್ರಮಾಣವನ್ನು ಮಾತ್ರ ಹೊಂದಿದೆ. ಫೆಬ್ರವರಿ 6, 2026 ರಂದು ಕಾನೂನು ಮತ್ತು ನ್ಯಾಯ ಸಚಿವಾ
“ಹಡಗಿನ ಮೇಲೆ ದಾಳಿ ಮಾಡಿದರೆ ಪರಿಣಾಮಗಳು ಗಂಭೀರವಾಗಿರುತ್ತವೆ”
ಬಲವಂತವಾಗಿ ಸಗಣಿ ತಿನ್ನಿಸಿದ್ದನ್ನು FIR ನಿಂದ ಕೈಬಿಟ್ಟ ಪೊಲೀಸರು!
ಮನಾಮ: ಬಹ್ರೇನ್ ರಾಜಧಾನಿ ಮನಾಮದಲ್ಲಿನ ವಸತಿ ಕಟ್ಟಡವನ್ನು ಗುರಿಯಾಗಿಸಿಕೊಂಡು ಇರಾನ್ ನಡೆಸಿದ ದೊಡ್ಡ ಮಟ್ಟದ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಬಹ್ರೇನ್ ನ ಆಂತರಿಕ ಸಚಿವಾಲಯವು ತಿಳಿಸಿದೆ
ಹೊಸದಿಲ್ಲಿ: ಪವಿತ್ರ ರಮಝಾನ್ ತಿಂಗಳಲ್ಲಿ ಮುಸ್ಲಿಮರು ನೀಡುವ ಝಕಾತ್ ದೇಣಿಗೆಗಳು ಭಾರತದಲ್ಲಿ ಶಿಕ್ಷಣ, ಕಾನೂನು ನೆರವು ಮತ್ತು ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಬೆಂಬಲ ಒದಗಿಸುವ ಪ್ರಮುಖ ಸಾಮಾಜಿಕ ನೆರವಿನ ಮೂಲವಾಗುತ್ತಿವ
ಮುಂದಿನ ಟಾರ್ಗೆಟ್ ಆಗುವರೇ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಣೆ
ಟೆಹ್ರಾನ್: ಇರಾನ್ ರಾಜಧಾನಿ ಟೆಹ್ರಾನ್ ನ ಪೂರ್ವ ಭಾಗದಲ್ಲಿರುವ ವಸತಿ ಕಟ್ಟಡಗಳನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಕನಿಷ್ಠ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು Aljazeera ವರದಿ ಮಾಡಿದೆ. ದಾಳಿಯ
ಜಗಳೂರು : ಸಮಾಜದಲ್ಲಿನ ವ್ಯಾಪಕ ಭ್ರಷ್ಟಾಚಾರ, ಅಸಮಾನತೆಯಿಂದ ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಸಾಣೇಹಳ್ಳಿ ತರಳಬಾಳು ಜಗದ್ಗುರು ಶಾಖಾಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದ
ಬೆಂಗಳೂರು : ವಸತಿ ಇಲಾಖೆಯಡಿ ಮನೆಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಪದೇ ಪದೇ ಮುಸ್ಲಿಮರಿಗೆ ಅನ್ಯಾಯ ಆಗುತ್ತಿದೆ ಎಂದು ವಿಧಾನಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರದ ಜೆಡಿಎಸ್ ಶಾಸಕ ಬಿ.ಎನ್.ರವಿಕುಮಾರ್ ಧ್
ಬೆಂಗಳೂರು : ಅಝೀಂ ಪ್ರೇಮ್ ಜಿ ವಿಶ್ವ ವಿದ್ಯಾನಿಲಯದ ‘ಸ್ಪಾರ್ಕ್ ರೀಡಿಂಗ್ ಸರ್ಕಲ್’ ವಿದ್ಯಾರ್ಥಿಗಳ ಮೇಲೆ ವಿಶ್ವ ವಿದ್ಯಾನಿಲಯವು ದಾಖಲಿಸಿರುವ ಕ್ರಿಮಿನಲ್ ಪ್ರಕರಣವನ್ನು ತಕ್ಷಣವೇ ಕೈಬಿಡಬೇಕು ಎಂದು ಸಾಹಿತಿ, ಚಿಂತಕರು, ಕಲಾ
ಬೆಂಗಳೂರು : ‘ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು(ಆರೆಸೆಸ್ಸ್) ಯಾರೂ ನಿಷೇಧ ಮಾಡಿಲ್ಲ, ಯಾರೂ ನಿಷೇಧ ಮಾಡಲು ಆಗುವುದಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತ
ಬೆಂಗಳೂರು : ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಗಳನ್ನು ಅಪಹಾಸ್ಯ ಮಾಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಬಾಲಿವುಡ್ ನಟ ರಣವೀರ್ ಸಿಂಗ್ ಸಲ್ಲಿಸಿರುವ ಅ
ಬೆಂಗಳೂರು : ಇತ್ತೀಚೆಗೆ ಮಧ್ಯಪ್ರಾಚ್ಯದ ವಿವಿಧ ದೇಶಗಳಿಂದ ಸುಮಾರು 278 ಜನರು ಸುರಕ್ಷಿತವಾಗಿ ಕರ್ನಾಟಕ ರಾಜ್ಯಕ್ಕೆ ಮರಳಿದ್ದು, ಸುಮಾರು 230 ಕನ್ನಡಿಗರು ಮಧ್ಯಪ್ರಾಚ್ಯದ ವಿವಿಧ ದೇಶಗಳಲ್ಲಿ ಸಿಲುಕಿದ್ದಾರೆ ಎಂದು ವಿಪತ್ತು ನಿರ್
ಕೊಪ್ಪಳ: ರಾತ್ರಿಯ ಊಟದಲ್ಲಿ ಜಿರಳೆ ಪತ್ತೆಯಾಗಿದೆ ಎಂದು ಆರೋಪಿಸಿ ಎಸ್ಸಿ–3 ಹಾಸ್ಟಲ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ ವೇಳೆ ಎಸ್ಸಿ–2 ಹಾಸ್ಟಲ್ನಲ್ಲಿನ ಅವ್ಯವಸ್ಥ
ವಾಷಿಂಗ್ಟನ್, ಮಾ. 9: ಅಮೆರಿಕದ ಜಾರ್ಜಿಯಾ ರಾಜ್ಯದ ಫೋರ್ಸಿತ್ ಕೌಂಟಿಯಲ್ಲಿ ಭಾರತೀಯ ಮೂಲದ ಅಮೆರಿಕದ ಕುಟುಂಬಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿರುವುದನ್ನು ಟೀಕಿಸಿದ MAGA(Make America Great Again) ಬೆಂಬಲಿಗರೊಬ್ಬರ ಸಾಮಾಜಿಕ ಮಾಧ್ಯಮ ಪೋಸ್ಟ್ ಆ
ಅಮೆರಿಕ-ಇಸ್ರೇಲ್ ಹೊತ್ತಿಸಿದ ಬೆಂಕಿಯ ನಡುವೆ ಪರಿಸ್ಥಿತಿ ಗಂಭೀರ ಎಂದ ಇರಾನ್
ಪತ್ರಕರ್ತ ಜಿ.ಮಹಾಂತೇಶ್ ಅವರು ಸಂಪಾದಿಸಿರುವ ‘ಭೂ ಕಬಳಿಕೆ ಸಿದ್ಧಾಂತ’ ಕೃತಿ ಲೋಕಾರ್ಪಣೆ ಕಾರ್ಯಕ್ರಮ
ಬೆಂಗಳೂರು : ಮೈಸೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಅಡಿಯಲ್ಲಿ ಬರುವ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಸಾಮರ್ಥ್ಯ ವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ
ಯಾದಗಿರಿ : ಪೋಕ್ಸೋ ಪ್ರಕರಣದ ಆರೋಪ ಎದುರಿಸುತ್ತಿರುವ ಶಹಾಪುರ ತಾಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜನ ಮುತ್ಯಾ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜಿಲ್ಲಾ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಅಪ್ರಾಪ್ತ ಬಾಲಕಿಯೊ
ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಗ್ರಾಮೀಣ ನಾವೀನ್ಯತೆ ಮತ್ತು ಉದ್ಯಮಶೀಲತೆ ಬಲಪಡಿಸಲು ಕಲಬುರಗಿಯಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ನಾವೀನ್ಯತೆಗೆ ಸಂಬಂಧಿಸಿದಂತೆ ಶ್ರೇಷ್ಠತೆಯ ಕೇಂದ್ರ (ಸಿಒಇ) ಸ್ಥಾಪಿಸಲ
ಬೆಂಗಳೂರು : ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಬರಬೇಕಿರುವ ಅನುದಾನ ಬಿಡುಗಡೆ ವಿಳಂಬ ಹಾಗೂ ಜಿಎಸ್ಟಿ ಪರಿಷ್ಕರಣೆಯಿಂದಾಗಿ ಈ ಬಾರಿ ವಿತ್ತೀಯ ಕೊರತೆ ಬಜೆಟ್ ಮಂಡನೆ ಮಾಡುವಂತಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ
ಮಾಸ್ಕೋ, ಮಾ. 9: ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಹಾಗೂ ಇಂಧನ ಮಾರುಕಟ್ಟೆಗಳಲ್ಲಿ ಉಂಟಾಗಿರುವ ಅಸ್ಥಿರತೆಯ ನಡುವೆಯೇ ರಷ್ಯಾದ ಕಂಪೆನಿಗಳು ಪ್ರಸ್ತುತ ಪರಿಸ್ಥಿತಿಯ ಲಾಭ ಪಡೆದುಕೊಳ್ಳಬೇಕು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್
ಹೊಸದಿಲ್ಲಿ, ಮಾ. 9: ಅಂತರ ರಾಷ್ಟ್ರೀಯ ಕಚ್ಚಾ ತೈಲದ ದರ ಬ್ಯಾರೆಲ್ಗೆ 100 ಅಮೆರಿಕ ಡಾಲರ್ ದಾಟಿದ್ದರೂ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಸದ್ಯಕ್ಕೆ ಹೆಚ್ಚಿಸುವುದಿಲ್ಲ ಎಂದು ಸರಕಾರದ ಮೂಲಗಳು ಸೋಮವಾರ ತಿಳಿಸಿವೆ. ದೇಶಾದ್ಯಂತ ನ
ಉಪ್ಪಿನಂಗಡಿ: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಬಾರ್ ಸ್ಪೋರ್ಟಿಂಗ್ ಕ್ಲಬ್ ಹಾಗೂ ಇದರ ಅಂಗ ಸಂಸ್ಥೆಯಾದ ಉಬಾರ್ ಡೋನಾರ್ಸ್ನ ವತಿಯಿಂದ ಉಪ್ಪಿನಂಗಡಿಯ ಎಚ್.ಎಂ. ಅಡಿಟೋರಿಯಂನಲ್ಲಿ ಬೃಹತ್ ಇಫ್ತಾರ್ ಕೂಟ ನಡೆಯಿತ
ಮಂಗಳೂರು: ಎಂಸಿಸಿ ಬ್ಯಾಂಕ್ - ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರ ವಹಿವಾಟು ದಾಟಿದ ಗಮನಾರ್ಹ ಸಾಧನೆಯ ಸ್ಮರಣಾರ್ಥವಾಗಿ, ಮಾರ್ಚ್ 8, 2026 ರಂದು ಬೈಂದೂರು ಶಾಖೆಯ ಆವರಣದಲ್ಲಿ ಅಂತರರಾಷ್ಟ್ರೀಯ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಮಹಿಳಾ ಸಾಧಕಿಯರಿಗೆ ಗೌರವ
ಮಂಗಳೂರು,ಮಾ.9: ದೇರಳಕಟ್ಟೆಯ ಯೆನೆಪೊಯ ( ಪರಿಗಣಿತ) ವಿಶ್ವವಿದ್ಯಾನಿಲಯದಲ್ಲಿ ಜೆಂಡರ್ ಸೆನ್ಸಿಟೈಸೇಶನ್ ಸೆಲ್ (ಲಿಂಗ ಸಂವೇದನಾ ಘಟಕ) ವತಿಯಿಂದ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸೋಮವಾರ ಯೆಂಡ್ಯೂರನ್ಸ್ ಸಭಾಂಗಣದಲ್ಲ
ವಾಷಿಂಗ್ಟನ್, ಮಾ.9: ಇರಾನ್ನ ಇಸ್ಲಾಮಿಕ್ ರೆವೊಲ್ಯುಷನರಿ ಗಾರ್ಡ್ ಕಾಪ್ರ್ಸ್ ನೇವಿ(ಐಆರ್ಜಿಸಿಎನ್) ನಿರ್ವಹಿಸುವ ಶಾಹಿದ್ ಸೊಲೈಮಾನಿ ವರ್ಗದ ಹಡಗು ನಿರೋಧಕ ಕ್ಷಿಪಣಿಗಳಿಂದ ಸಜ್ಜುಗೊಂಡ ಯುದ್ದನೌಕೆ ಅಮೆರಿಕದ ದಾಳಿಯಿಂದ ಮುಳು
ಮಂಗಳೂರು: ಕೇಂದ್ರ ಲೋಕ ಸೇವಾ ಆಯೋಗದಲ್ಲಿ 382ನೇ ರ್ಯಾಂಕ್ನಲ್ಲಿ ತೇರ್ಗಡೆಯಾದ ಮುಹಮ್ಮದ್ ಅಶ್ಮಿಲ್ ಶಾಹ್ ಹುದವಿಗೆ ಸಂಸ್ಥೆಯ ವತಿಯಿಂದ ಕುನಿಯ ಕ್ಯಾಂಪಸ್ನಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭವನ್ನು ಉದ್ಘಾಟಿಸಿ ಶಾ
ರಿಯಾದ್, ಮಾ.9: ಸೌದಿ ಅರೆಬಿಯಾದ ಸೆಂಟ್ರಲ್ ಅಲ್-ಖರ್ಜ್ ಗವರ್ನರೇಟ್ನಲ್ಲಿರುವ ವಸತಿ ಕಟ್ಟಡಕ್ಕೆ ರವಿವಾರ ನಡೆದ ದಾಳಿಯಲ್ಲಿ ಯಾವುದೇ ಭಾರತೀಯ ಮೃತಪಟ್ಟಿಲ್ಲ ಎಂದು ರಿಯಾದ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸೋಮವಾರ ಹೇಳಿದೆ
ಸಂಜು ಸ್ಯಾಮ್ಸನ್ , ಇಶಾನ್ ಕಿಶನ್ , ಅಭಿಷೇಕ್ ಶರ್ಮಾ | Photo Credit : PTI ಅಹ್ಮದಾಬಾದ್, ಮಾ. 9: ಈಗಷ್ಟೇ ಮುಕ್ತಾಯಗೊಂಡಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ನಲ್ಲಿ, ಪರದಾಡುತ್ತಿದ್ದ ಭಾರತೀಯ ಅಗ್ರ ಕ್ರಮಾಂಕಕ್ಕೆ ಸಂಜು ಸ್ಯಾಮ್ಸನ್ ಸೇರ್ಪ
ಹೊಸದಿಲ್ಲಿ,ಮಾ.9: ಅಕ್ರಮ ದಾಸ್ತಾನು ಮತ್ತು ಕಾಳಸಂತೆಯನ್ನು ತಡೆಯಲು LPG ಸಿಲಿಂಡರ್ ಗಳ ಬುಕಿಂಗ್ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ಸರಕಾರಿ ಮೂಲಗಳು ಸೋಮವಾರ ತಿಳಿಸಿವೆ. ಈ ಹಿಂದೆ 55 ದಿನಗಳಿಗೊಮ್ಮೆ LPG ಸಿ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದಲ್ಲಿ ಗಮಕಿ ಸತೀಶ್ ಕುಮಾರ್ ಕೆಮ್ಮಣ್ಣು ಅವರು ಸ್ಥಾಪಿಸಿರುವ ದತ್ತಿನಿಧಿಯ ‘ಗಮಕಕಲಾ ಪ್ರವಚನ’ ಪ್ರಶಸ್ತಿಗೆ ಶ್ರೀ ಮುಳಿಯ ಶಂಕರ ಭಟ್ಟ ಅವರು, ಗಮಕಿ ಯಾಮಿನಿ ಭಟ್ ಉಡುಪಿ ಅವರ ದತ್ತಿನಿಧಿಯ ‘ಗ
ಮುಂಬೈ, ಮಾ. 9: ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಇಂಧನ ಪೂರೈಕೆ ಬಿಕ್ಕಟ್ಟು ಪುಣೆಯ ಅತಿ ದೊಡ್ಡ ಚಿತಾಗಾರಗಳಲ್ಲಿ ಒಂದಾದ ವೈಕುಂಠ ಧಾಮದ ಮೇಲೂ ಪರಿಣಾಮ ಬೀರಿದೆ. ಇಂಧನ ಪೂರೈಕೆ ಬಿಕ್ಕಟ್ಟಿ
ಬೆಂಗಳೂರು : ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯದಿಂದ ನಾಳೆ(ಮಾ.10)ಯಿಂದ ಬೆಂಗಳೂರು ನಗರದಲ್ಲಿನ ಹೊಟೇಲ್ಗಳನ್ನು ಬಂದ್ ಮಾಡುವ ಸಾಧ್ಯತೆಗಳಿವೆ ಎಂದು ಬೆಂಗಳೂರು ಹೊಟೇಲ್ಗಳ ಸಂಘ ಎಚ್ಚರಿಕೆ ನೀಡಿದೆ. ಇರಾನ್ ಹಾಗ
ಮೂಡುಬಿದಿರೆ : ಆತ್ಮವಿಶ್ವಾಸವೇ ಮನುಷ್ಯನ ಸಬಲೀಕರಣದ ಮೊದಲ ಪ್ರತೀಕ. ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರನ್ನು ಆಥಿ೯ಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಮೂಲಕ ಗೌರವ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಆ
ಹೊಸದಿಲ್ಲಿ, ಮಾ. 9: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಮತ್ತು ಅನಿಲ ಬೆಲೆಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜಾಗತಿಕ ಇಂಧನ ಪೂರೈಕೆಯನ್ನು ಸ್ಥಿರವಾಗಿರಿಸಲು ಅಗತ್ಯ ಕ್ರಮಗಳನ್ನ
ಗ್ಯಾರಿ ಕರ್ಸ್ಟನ್ | Photo Credit : ICC ಚೆನ್ನೈ, ಮಾ.9: ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಗ್ಯಾರಿ ಕರ್ಸ್ಟನ್ ಅವರನ್ನು ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್ಎಲ್ಸಿ) ಸೋ
ಬೆಂಗಳೂರು : ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ 1 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಸೋಮವಾರ ವಿಧಾನಪ
ಉಡುಪಿ, ಮಾ.9: ಕಾಪು ತಾಲೂಕು ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿರುವ ಒಟ್ಟು ಸುಮಾರು 6.96ಎಕರೆ ಸರಕಾರಿ ಭೂಮಿಯನ್ನು ಖಾಸಗೀ ಶಿಕ್ಷಣ ಸಂಸ್ಥೆಯಾದ ಕಟಪಾಡಿ ಎಸ್ವಿಎಸ್ ಹೈಸ್ಕೂಲ್ ಹೆಸರಿನಲ್ಲಿ ಪಹಣಿ ಕಲಂ 11ರಲ್ಲಿ ಎಲಿನೇಶನ್ ಮಾಡಿದ್ದು, ಅ
ಗಂಗಾವತಿ : ಸಾಮಾನ್ಯವಾಗಿ ಮಗುವಿನ ನಾಮಕರಣ ಸಂದರ್ಭದಲ್ಲಿ ಶುಭ ಘಳಿಗೆ, ಮಹೂರ್ತ, ದಿನಾಂಕ ಹಾಗೂ ರಾಶಿ–ನಕ್ಷತ್ರ ನಿಗದಿಪಡಿಸಿ ಪುರೋಹಿತರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಸುವುದು ವಾಡಿಕೆ. ಆದರೆ ಗಂಗಾವತಿ ತಾಲ್ಲೂಕಿನ ಒಂದು ಕುಟು
ಉಡುಪಿ, ಮಾ.9: ಉಡುಪಿಯ ಕರಾವಳಿ ಜಂಕ್ಷನ್ನಿಂದ ಮಲ್ಪೆ ಬಳಿಯ ಕಲ್ಮಾಡಿ ಸೇತುವೆವರೆಗಿನ ಇಕ್ಕೆಲಗಳಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿಯನ್ನು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಇಲಾಖೆಯ
ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಮತ್ತು ಜಿಲ್ಲಾಸ್ಪತ್ರೆ ಹಾಗೂ ಇತರ ಸರಕಾರಿ ಆರೋಗ್ಯ ಸಂಸ್ಥೆಗಳಿಗೆ ಅಗತ್ಯವಿರುವ 890 ವಿಧಗಳ ಔಷಧಿಗಳನ್ನು 880.68 ಕೋಟಿ ರೂ. ಮೊತ್ತದಲ್ಲಿ ಖರೀದಿಸಲು ಅನುಮೋ
ಉಪ್ಪಿನಂಗಡಿ: ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಕಾರೊಂದು ಅಟೋ ರಿಕ್ಷಾಕ್ಕೆ ಡಿಕ್ಕಿಯಾದ ಪರಿಣಾಮ ಅಟೋ ರಿಕ್ಷಾದಲ್ಲಿದ್ದ ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಅಟೋ ಚಾಲಕರಾದ ಅವರ ತಂದೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿಯ
ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಯುದ್ಧದ ಪರಿಣಾಮ ತೈಲ ಬೆಲೆ ಬ್ಯಾರೆಲ್ ಗೆ 100 ಡಾಲರ್ ದಾಟಿದೆ. ರವಿವಾರ ಅಂತರರಾಷ್ಟ್ರೀಯ ಮಾನದಂಡವಾದ ಬ್ರೆಂಟ್ ಕಚ್ಚಾ ತೈಲವು ಶೇಕಡಾ 30 ಕ್ಕಿಂತ ಹೆಚ್ಚು ಏರಿಕೆಯಾಗಿ, ಒಂದು ಹಂತದಲ್ಲಿ ಬ್ಯಾರೆಲ
ಕೊಪ್ಪಳ: ಇಂದಿನ ದಿನಗಳಲ್ಲಿ ಸ್ವಯಂರಕ್ಷಣೆಗಾಗಿ ಕರಾಟೆ ಅತೀ ಅಗತ್ಯವಾದ ಕ್ರೀಡೆಯಾಗಿದ್ದು, ಎಲ್ಲರೂ ಕಲಿಯಬೇಕಾದ ಕ್ರೀಡೆಯಾಗಿದೆ. ಕರಾಟೆಯನ್ನು ಎಲ್ಲ ಶಾಲೆ–ಕಾಲೇಜುಗಳಲ್ಲಿ ಕಡ್ಡಾಯವಾಗಿ ಕಲಿಸುವಂತಾಗಬೇಕು ಎಂದು ಕೊಪ್ಪಳ ಯು
ಯಾದಗಿರಿ: ನಗರಸಭೆಯ ಪೌರ ಕಾರ್ಮಿಕನೊಬ್ಬ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಎದೆನೋವಿನಿಂದ ಬಳಲಿ, ನಂತರ ಸ್ವಲ್ಪ ಸಮಯದಲ್ಲಿಯೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ನಗರದ ನ
ಟೆಹ್ರಾನ್, ಮಾ.9: ಇರಾನ್ನ ಕ್ಷಿಪಣಿ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಯುದ್ದದಿಂದ ಇಸ್ರೇಲ್ನಲ್ಲಿ ಮೃತರ ಸಂಖ್ಯೆ 11ಕ್ಕೇರಿರುವುದಾಗಿ ಇಸ್ರೇಲ್ ಸೋಮವಾರ ಹೇಳಿದೆ. ಸೋಮವಾರ ಮಧ್ಯ ಇಸ್ರೇಲನ್ನು ಹಲವು ಸ್ಫೋಟಗಳು ನಡುಗ
ಅಂಕಾರ, ಮಾ.9: ಪೂರ್ವ ಮೆಡಿಟರೇನಿಯನ್ನಲ್ಲಿ ನೇಟೋದ ವಾಯು ರಕ್ಷಣಾ ವ್ಯವಸ್ಥೆಯು ಇರಾನ್ನಿಂದ ಪ್ರಯೋಗಿಸಲಾದ ಎರಡನೇ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹೊಡೆದುರುಳಿಸಿದೆ. ಕ್ಷಿಪಣಿಯು ಟರ್ಕಿಯ ವಾಯುಪ್ರದೇಶದಲ್ಲಿದ್ದಾಗ ಹೊಡೆದ
ಹೊಸದಿಲ್ಲಿ,ಮಾ.9: ಫೆ.28ರಂದು ಅಮೆರಿಕ,ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ಆರಂಭಗೊಂಡಾಗಿನಿಂದ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ದಿನೇ ದಿನೇ ಉಲ್ಬಣಗೊಳ್ಳುತ್ತಲೇ ಇದೆ. ಪರಿಣಾಮವಾಗಿ ಹೂಡಿಕೆದಾರರ 30 ಲಕ್ಷ ಕೋಟಿ.ರೂ.ಸಂಪತ್ತು ಕರ
ದಿಲ್ಲಿ : ಹೊಸದಿಲ್ಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸೋಮವಾರ ದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ
ಕಲಬುರಗಿ: ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ಕಾಲೇಜುಗಳ ಅಧ್ಯಾಪಕರು ನಾವೀನ್ಯ ಬೋಧನಾ ತಂತ್ರಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕು. ವಿಷಯದ ಅರಿವು, ಆಸಕ್ತಿ, ಸಕ್ರಿಯ ಕಲಿಕೆ ಹಾಗೂ ತಂತ್ರಜ್ಞಾನ ಬಳಕೆಗೆ ಪ
ಕಾಪು: ಕಾಪು ಎ1 ಹೋಟೆಲ್ ಜಂಕ್ಷನ್ ಬಳಿ ಬೈಕ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಎಲ್ಲೂರು ಗ್ರಾಮದ ಅದಮಾರು ಕಾಲೇಜು ಬಳಿ ನಿವಾಸಿ ಜಯಂತ್ ಎಂಬವರ ಮಗ ಸೂರಜ್(23) ಎಂದ
‘10ನೇ ವಾರದಲ್ಲೇ ಗರ್ಭಿಣಿಯರ ಕಡ್ಡಾಯ ನೋಂದಣಿ’
ಬೈಂದೂರು, ಮಾ.9: ಬಿಜೂರು ಗ್ರಾಮದ ಹರಕೇರಿ ಎಂಬಲ್ಲಿ ಉಚಿತ ಅನ್ನ ಭಾಗ್ಯ ಯೋಜನಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿರುವ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿ
ಹಿರಿಯಡ್ಕ, ಮಾ.9: ಗೂಡ್ಸ್ ಅಟೋ ರಿಕ್ಷಾವೊಂದು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಹಿರಿಯಡಕ ಕಾಮತ್ ನರ್ಸಿಂಗ್ ಹೋಂ ಬಳಿ ಮಾ.9ರಂದು ಬೆಳಗ್ಗೆ ನಡೆದಿದೆ. ಹಿರಿಯಡಕ ಕಡೆಯಿಂದ ಕೋಟ್ನಕಟ್ಟೆ ಕಡೆಗೆ ಹೋಗು
ಮಣಿಪಾಲ, ಮಾ.9: ಅನಾರೋಗ್ಯದಿಂದ ಹಬಳಲುತ್ತಿದ್ದ ಚಿತ್ರದುರ್ಗದ ವ್ಯಕ್ತಿಯೊಬ್ಬರು ಮಣಿಪಾಲದಲ್ಲಿ ತಂಗಿದ್ದ ಲಾಡ್ಜ್ನ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತರನ್ನು ಚಿತ್ರದುರ್ಗದ ಜಗದೀಶಪ್ಪ
ಕೋಟ, ಮಾ.9: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು ಮಾಡಿರುವ ಘಟನೆ ಮಾ.8ರಂದು ರಾತ್ರಿ ವೇಳೆ ಬೇಳೂರು ಗ್ರಾಮದ ಗುಳ್ಳಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸತೀಶ ಶೆಟ್ಟಿ ಎಂಬವರು ರಾವುತೇಶ್ವರ ದೇವಸ್ಥಾ
ರಾಯಚೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಎಂಎನ್ಆರ್ಇಜಿಎ) ಕೂಲಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ ಗ್ರಾಮೀಣ ಭಾಗದ ಕಾರ್ಮಿಕರಿಗೆ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮೀಣ ಕೂಲಿಕಾರರ
ಮಣಿಪಾಲ, ಮಾ.9: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ವತಿಯಿಂದ ಪುರುಷರ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಚೆಸ್ ಚಾಂಪಿಯನ್ಷಿಪ್ ಮಾ.11ರಿಂದ 13ರವರೆಗೆ ಕೆಎಂಸಿ ಮಣಿಪಾಲದ ಡಾ.ಟಿ.ಎಂ.ಎ.ಪೈ ಸಭಾಂಗಣದಲ್ಲಿ ನಡೆಯಲಿದೆ.
ಕಲಬುರಗಿ: ಕರ್ನಾಟಕ ಯುವಶಕ್ತಿ ರೈತರ ಮಕ್ಕಳ ಮಹಾಶಕ್ತಿ ಸಂಘಟನೆಯಿಂದ ನಗರದ ಕನ್ನಡ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ವತಿಯಿಂದ 2ರಿಂದ 9 ವರ್ಷ ವಯಸ್ಸಿನ 1,000 ಹೆಣ್ಣುಮಕ್ಕ
ಹೆಬ್ರಿ, ಮಾ.9: 38ನೇ ಕಳ್ತೂರು ಗ್ರಾಮ ಪಂಚಾಯತ್ ಮತ್ತು ಸ್ಮಶಾನ ಅಭಿವೃದ್ಧಿ ಸಮಿತಿಯ ವತಿಯಿಂದ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಆರ್ಬೆಟ್ಟು ದಿ.ವೆಂಕಟೇಶ ಕಾಮತ್ ಸಾರ್ವಜನಿಕ ಹಿಂದೂ ರುದ್ರಭೂಮಿ ರವ
ಆಳಂದ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆಯ ಅಂಗವಾಗಿ ಆಳಂದ ತಾಲೂಕು ಮಟ್ಟದಲ್ಲಿ ಉತ್ಸವ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಪುರುಸಭೆ ನಿಕಟಪೂರ್ವ ಸದಸ್ಯ ಹಾಗೂ ಜಯಂತಿ ಪ್ರಚಾರ
ಉಡುಪಿ, ಮಾ.9: ಬಹರೈನ್, ಕತಾರ್, ಕುವೈಟ್, ದುಬೈ ಮುಂತಾದ ಕೊಲ್ಲಿ ರಾಷ್ಟ್ರಗಳಲ್ಲಿರುವ ಕನ್ನಡಿಗರ ಮನವಿಯಂತೆ, ಯುದ್ಧಪೀಡಿತ ಪ್ರದೇಶಗಳ ಭಾರತೀಯರನ್ನು ರಕ್ಷಿಸುವ ಕುರಿತಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅ
ಬೆಂಗಳೂರು : ಇತ್ತೀಚೆಗೆ ಅಗಲಿದ ಮಾಜಿ ಶಾಸಕರಾದ ಬನ್ನೂರು ಅಪ್ಪಣ್ಣ ಹೆಗ್ಡೆ, ವೈ.ಎಂ. ವೀರಣ್ಣ ಹಾಗೂ ಹಿರಿಯ ಪತ್ರಕರ್ತ ಪಿ.ರಾಮಯ್ಯರಿಗೆ ವಿಧಾನ ಮಂಡಲ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸೋಮವಾರ ವಿಧಾನಸಭೆ ಕಲಾಪ ಆರ
ಅಫಜಲಪುರ: ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆ ಅಫಜಲಪುರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 2024–25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಕಾರ್ಯಕ್ರಮ ಅರ್
ಬಹ್ರೇನ್, ಮಾ. 9: ಮದ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯಿಂದ ಬಹ್ರೇನ್ ನಲ್ಲಿ ಸಿಕ್ಕಿಹಾಕಿಕೊಂಡಿರುವ ತನ್ನ ಪ್ರಜೆಗಳನ್ನು ಭಾರತಕ್ಕೆ ಕಳುಹಿಸಲು ಸೌದಿ ಅರೇಬಿಯಾ ಮೂಲಕ ಟ್ರಾನ್ಸಿಟ್ ವೀಸಾ ವ್ಯವಸ್ಥೆ ಮಾಡಲಾಗಿದೆ ಎಂದು ಬಹ್ರೇನ್
ಬೆಂಗಳೂರು : ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನೆ ಯೋಜನೆ ವಿಚಾರದಲ್ಲಿ ಅನಗತ್ಯವಾಗಿ ಅಡ್ಡಿಪಡಿಸಿ ರಾಜಕೀಯ ಮಾಡಲಾಗುತ್ತಿದೆ. ಈ ಯೋಜನೆಯನ್ನು ವಿರೋಧಿಸುವವರೊಂದಿಗೆ ಚರ್ಚೆ ನಡೆಸಲು ಸಿದ್ಧವಾಗಿದ್ದೇನೆ ಎಂದು ಇಂಧ
ಅಫಜಲಪುರ: ಮತಕ್ಷೇತ್ರದ ಕಲಬುರಗಿ ತಾಲೂಕಿನ ಫರಹತಾಬಾದ್ ಗ್ರಾಮದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಸಾರ್ವಜನಿಕ ಆಸ್ಪತ್ರೆ ಹಾಗೂ ಫರಹತಾಬಾದ್ ಪ್ರಾಥಮಿಕ ಆರೋಗ್ಯ ಕೇಂದ್ರ ಅವರುಗಳ ಸಂಯುಕ್ತ ಆಶ
ಉಳ್ಳಾಲ: ಬೆಂಗಳೂರಿನ ಕಟ್ಟಡವೊಂದರಲ್ಲಿ ಎಸಿ ಜೋಡಣೆ ಕಾರ್ಯನಿರ್ವಹಿಸುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ತಲಪಾಡಿ ನಿವಾಸಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ
ಕೊಣಾಜೆ: ದೇರಳಕಟ್ಟೆಯ ನಿಟ್ಟೆ ಮೈದಾನದಲ್ಲಿ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ ಆಯೋಜಿಸಲಾದ “ಶ್ರೀ ಎನ್.ವಿ. ಹೆಗ್ಡೆ ಸ್ಮಾರಕ ಕ್ರಿಕೆಟ್ ಟೂರ್ನಮೆಂಟ್ – ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3” ಅಂತ
ಮಂಗಳೂರು, ಮಾ.9: ಎಲ್ಲರ ಮನಸ್ಸು ಒಗ್ಗೂಡಿದರೆ ಸಮಾಜದಲ್ಲಿ ಶಾಂತಿ ತನ್ನಿಂದ ತಾನೆ ಬರುತ್ತದೆ ಮಾಣಿಲ ಶ್ರೀಧಾಮದ ಶ್ರೀ ಮೋಹನ್ ದಾಸ್ ಪರಮಹಂಸ ಸ್ವಾಮೀಜಿ ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ನೇತೃತ್ವದಲ್ಲಿ ನಡೆದ ಇಫ
ವಾಡಿ: ಹೆತ್ತವರು ಎಷ್ಟೇ ಕೆಲಸದ ಒತ್ತಡದಲ್ಲಿದ್ದರೂ ಮಕ್ಕಳಿಗೆ ಸಮಯ ನೀಡಿ ಅವರ ಮೇಲೆ ನಿಗಾವಹಿಸಬೇಕು. ಇಲ್ಲವಾದರೆ ಎಳೆಯ ಮಕ್ಕಳು ಹಾದಿ ತಪ್ಪುವ ಸಾಧ್ಯತೆ ಇದೆ ಎಂದು ಆವಿಷ್ಕಾರ ಸಾಂಸ್ಕೃತಿಕ ಸಂಘಟನೆಯ ಕಲಬುರಗಿ ಜಿಲ್ಲಾ ಸಮಿತಿ
ಮಂಗಳೂರು,ಮಾ.9: ತೋಟಬೆಂಗ್ರೆಯ ಲೋಕನಾಥ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಫನಾ (18) ಎಂಬಾಕೆ ಮಾ.6 ರಿಂದ ಕಾಣೆಯಾಗಿದ್ದಾರೆ. ಎಂದಿನಂತೆ ಬಂದರಿನಲ್ಲಿರುವ ವಿವೇಕ್ ಮಾರ್ಟ್ಗೆ ಕೆಲಸಕ್ಕೆಂದು ಹೋದವರು ವಾಪಸ್ ಬಂದಿಲ್ಲ ಎಂದು ಪಣ
ಶಿಕ್ಷಣ ಸಂಸ್ಥೆಗಳು ಬಡ ಮಕ್ಕಳ ಭವಿಷ್ಯ ಬರೆಯಲಿ : ಸೋಮಶೇಖರ ಶಿವಾಚಾರ್ಯ
ಕಲಬುರಗಿ: ಚಂದ್ರಮಾನ ಯುಗಾದಿ ಪ್ರಯುಕ್ತ ಮಾ.19 ರಂದು ಆಂಧ್ರಪ್ರದೇಶ ರಾಜ್ಯದ ಶ್ರೀಶೈಲಂನಲ್ಲಿ ಜರುಗುವ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಇದೇ ಮಾ.10 ರಿಂದ 20 ರವರೆಗೆ ಹೆಚ್ಚಿನ ಸಂ
ಮಂಗಳೂರು: ಪ್ರಸಕ್ತ (2025-26ನೇ) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯು
ಹೊಸದಿಲ್ಲಿ,ಮಾ.9: ಭಾರತ ಕ್ರಿಕೆಟ್ ತಂಡವು ಮೂರನೇ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಟಿ-20 ವಿಶ್ವಕಪ್ನಲ್ಲಿ ಯಾವ ತಂಡವೂ ಮಾಡದ ಸಾಧನೆ ಮಾಡಿದೆ. ಅಹ್ಮದಾಬಾದ್ನಲ್ಲಿ ನಡೆದಿದ್ದ ಫೈನಲ್ ಪಂದ್ಯದ ಅಂಕಿ-ಅಂಶಗಳು ಇಂತಿವೆ. 3: ಭಾರತ ತಂಡವ
ಮಂಗಳೂರು, ಮಾ.9: ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ರ ನಿರ್ದೇಶನದಂತೆ ರಮಝಾನ್ ಕೊನೆಯ ಹತ್ತರಲ್ಲಿ ಹಾಗೂ ಈದ್ ಸಂದರ್ಭ ವಿ
ಹೊಸದಿಲ್ಲಿ, ಮಾ. 9: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಹೊಸ ಸುತ್ತಿನ ವಿಚಾರಣೆಗೆ ಮಂಗಳವಾರ ಹಾಜರಾಗುವಂತೆ ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ ಅವರಿಗೆ ಸಿಬಿಐ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನವ
ಮಂಗಳೂರು: ಸೊಸೈಟಿ ಆಫ್ ಸೈಂಟ್ ವಿನ್ಸೆಂಟ್ ಡಿ ಪಾವ್ಲ್, ಹೆಲ್ತ್ ಕಮಿಷನ್ ಬಜಾಲ್ ಚರ್ಚ್ ಹಾಗೂ ಶ್ರೀದೇವಿ ವೆಲ್ನೆಸ್ ಸೆಂಟರ್ನ ಜಂಟಿ ಆಶ್ರಯದಲ್ಲಿ ಬಜಾಲ್ ಸಂತ ಜೋಸೆಫರ ಹಿ.ಪ್ರಾ.ಶಾಲೆಯ ಸಭಾಂಗಣದಲ್ಲಿ ನಡೆ ಯುವ ಉಚಿತ ಫೂಟ್ ಪಲ್
ಹೊಸದಿಲ್ಲಿ,ಮಾ.9: ಮುಂಬರುವ ದಿನಗಳಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧ ಮಹಾಭಿಯೋಗ (ದೋಷಾರೋಪಣೆ) ನಿರ್ಣಯವನ್ನು ಮಂಡಿಸುವ ಸಾಧ್ಯತೆಯಿದೆ. ಬಲ್ಲ ಮೂಲಗಳ ಪ್ರಕಾರ
ಕೋಟ, ಮಾ.9: ದೇಶ ಮಹಿಳೆಯರಿಂದ ಸುಭದ್ರವಾಗಿ ಅಭಿವೃದ್ಧಿ ಹೊಂದುತ್ತಿದೆ. ಇದಕ್ಕೆ ಇತ್ತೀಚಿಗಿನ ಕೆಲ ಹುದ್ದೆ ಗಳನ್ನು ಅಲಂಕೃರಿಸಿದ ಮಹಿಳಾ ಮಣಿಗಳ ಕಾರ್ಯವೈಕರಿಯೇ ಸಾಕ್ಷಿ ಎಂದು ಉಡುಪಿ ಜಿಪಂ ಮಾಜಿ ಸದಸ್ಯೆ ಶ್ರೀಲತಾ ಸುರೇಶ್ ಶೆಟ್
ಮಂಡ್ಯ : ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ವರ್ಷದ ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ಸೋಮವಾರ ನಡೆದಿರುವುದು ವರದಿಯಾಗಿದೆ. ಜಯನಗರದ ಬಾಡಿಗೆ ಮನ
ಹೈದರಾಬಾದ್,ಮಾ.9: ಮಾಜಿ ಜಿಲ್ಲಾ ನ್ಯಾಯಾಧೀಶರೋರ್ವರು ಡಿಜಿಟಲ್ ಅರೆಸ್ಟ್ ವಂಚನೆಗೆ ಬಲಿಯಾಗಿ ಒಂದು ಕೋಟಿ ರೂ.ಗೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದರು. 69 ವರ್ಷದ ನಿವೃತ್ತ ನ್ಯಾಯಾಧೀಶರ ಮೊಬೈ
ಹೊಸದಿಲ್ಲಿ,ಮಾ.9: ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆ ಸನ್ನಿಹಿತವಾಗಿರುವ ಕೇರಳಕ್ಕೆ ಮಾ.11ರಂದು ಒಂದು ದಿನದ ಭೇಟಿ ನೀಡಲಿದ್ದಾರೆ. ಮೋದಿ ರಾಜ್ಯದ ಅತಿ ದೊಡ್ಡ ನಗರ ಮತ್ತು ಆರ್ಥಿಕ ಕೇಂದ್ರವಾಗಿರುವ ಕೊಚ್ಚಿಯಲ್ಲಿ ಮೂರು ಕಾರ್
ಉಡುಪಿ, ಮಾ.9: ಎಲ್ಪಿಜಿ ದರ ಏರಿಕೆ ಮಾಡಿರುವ ಕೇಂದ್ರ ಸರಕಾರದ ಜನವಿರೋಧಿ ನೀತಿಯ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾ.10ರಂದು ಬೆಳಗ್ಗೆ 10ಗಂಟೆಗೆ ಉಡುಪಿ ಬ್ರಹ್ಮಗಿರಿ ಸರ್ಕಲ್ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಮ

19 C