ಯಾದಗಿರಿ : ಜಿಲ್ಲೆಯ ವಡಿಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಬುಧವಾರ ವರದಿಯಾಗಿದೆ. ಮೃತ ಬಾಲಕನನ್ನು ವಡಿಗೇರಾ ಸರ್ಕಾರಿ ಪ್ರೌಢಶಾಲೆಯ 9ನೇ
ಸಿದ್ಧಾಪುರ(ಕುಂದಾಪುರ), ಜ.21: ಸಿದ್ದಾಪುರ ಏತ ನೀರಾವರಿ ಯೋಜನೆ ಫಲಾನುಭವಿ ಗಳಾದ ನಾಲ್ಕು ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರ ಅಭಿಪ್ರಾಯಕ್ಕೆ ಹಾಗೂ ಗ್ರಾಮಸಭೆ ನಿರ್ಣಯಕ್ಕೂ ಬೆಲೆ ಕೊಡದೆ ಯೋಜನೆಯ ಕಾಮಗಾರಿಯನ್ನು ಹಠಾತ್ತನೆ ನಿಲ್
► ಏಳು ಮಂದಿ ಸಾಧಕರು, ಒಂದು ಸಂಸ್ಥೆಗೆ ಸಂದೇಶ ಪ್ರಶಸ್ತಿ ಪ್ರದಾನ
ಕೋಲ್ಕತ್ತಾ: ಕಳೆದ ವರ್ಷದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ತಪ್ಪೆಸಗಿದ್ದ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ(SIR) ಕರ್ತವ್ಯದಲ್ಲಿ ತೊಡಗಿಕೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಕ್ಕೂ ಮುನ್ನ ಪಶ್ಚಿಮ ಬಂಗಾಳ ಸರ
ಕಲಬುರಗಿ: ಶಿಕ್ಷಣದಿಂದ ಬದುಕಿನ ಎಲ್ಲ ಕ್ಷೇತ್ರಗಳ ಬಡತನ ನಿವಾರಣೆ ಸಾಧ್ಯ ಎಂದು ಸರ್ವಜ್ಞ ಶಿಕ್ಷಣ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಪ್ರೊ.ಚೆನ್ನಾರೆಡ್ಡಿ ಪಾಟೀಲ್ ಹೇಳಿದರು. ಸರ್ವಜ್ಞ ಹಾಗೂ ಜಸ್ಟಿಸ್ ಶಿವರಾಜ ಪಾಟೀಲ ಪದವ
ಹೊಸದಿಲ್ಲಿ, ಜ. 21: ಅಕ್ರಮ ಗಣಿಗಾರಿಕೆ ಪರಿಸರಕ್ಕೆ ಸರಿಪಡಿಸಲಾಗದ ಹಾನಿ ಉಂಟು ಮಾಡಬಹುದು ಎಂದು ಬುಧವಾರ ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ಅರಾವಳಿ ಪರ್ವತಶ್ರೇಣಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆ ಹಾಗೂ ಸಂಬಂಧಿತ ಸಮಸ್ಯೆಗಳ
ಹೊಸದಿಲ್ಲಿ, ಜ. 21: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರನ್ ವಲಯದಲ್ಲಿ ಮಂಗಳವಾರ–ಬುಧವಾರ ರಾತ್ರಿ ಭಾರತ ಮತ್ತು ಪಾಕಿಸ್ತಾನಿ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಗಡಿ ಭದ್ರತೆಯನ್ನು
ಚಿಂಚೋಳಿ: ಹನ್ನೆರಡನೇ ಶತಮಾನದಲ್ಲಿ ಕಾಯಕ, ದಾಸೋಹ, ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದ ಶರಣ ಅಂಬಿಗರ ಚೌಡಯ್ಯ ಮಹಾನ್ ದಾರ್ಶನಿಕರು ಎಂದು ತಾಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷ ಬಸವರಾಜ ಮಾಲಿ ಹೇಳಿ
ಶ್ರೀನಗರ: ಇತ್ತೀಚಿನ ದಶಕಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಶಸ್ತ್ರ ಹಿಂಸಾಚಾರದ ಪ್ರಮಾಣ ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದ್ದರೂ, ಅದಕ್ಕಿಂತಲೂ ಭೀಕರ ಸಮಸ್ಯೆಯೊಂದು ಇದನ್ನು ಹಿಂದಿಕ್ಕಿದೆ. ಅದು ಕ್ಯಾನ್ಸರ್ ಎಂದ
ನೋಯ್ಡಾದಲ್ಲಿ ನೀರಿನ ಹೊಂಡಕ್ಕೆ ಬಿದ್ದು ಟೆಕ್ಕಿ ಮೃತ್ಯು ಪ್ರಕರಣ
ಹುಮನಾಬಾದ್ : ಸಣ್ಣ ಮಕ್ಕಳು ವಾಹನ ಚಲಾಯಿಸುವುದು ಕಾನೂನಾತ್ಮಕ ಅಪರಾಧವಾಗಿದ್ದು, ಪೋಷಕರು ಮಕ್ಕಳ ಕೈಯಲ್ಲಿ ವಾಹನ ನೀಡಬಾರದು ಎಂದು ಪ್ರಧಾನ ಸಿವಿಲ್ ನ್ಯಾಯಧೀಶ ಸಣ್ಣ ಹನುಮೇಗೌಡರು ಹೇಳಿದರು. ತಾಲೂಕಿನ ದುಬಲಗುಂಡಿ ಗ್ರಾಮದ ಬಸವತ
ಮೂಡುಬಿದಿರೆ : ದಿ ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ಜನವರಿ ಆವೃತ್ತಿಯಲ್ಲಿ ನಡೆದ ಕಂಪೆನಿ ಸೆಕ್ರಟರೀಸ್ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ (ಸಿಎಸ್ಇಇಟಿ) ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ
ಬೀದರ್ : ದೇಶಕ್ಕೆ ಸಂದೇಶ ಸಾರಿದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ತತ್ವ ಆದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತ
ಉಡುಪಿ, ಜ.21: ಕೇಂದ್ರ ಸರಕಾರ ಭಾರತದ ಚುನಾವಣಾ ಆಯೋಗದ ಮೂಲಕ ಕರ್ನಾಟಕದಲ್ಲಿ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ ‘ಎಸ್ಐಆರ್’ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಳಗಾವಿ ಜಿಲ್ಲೆಯ ನಂದಗಾವಿನಲ್ಲಿ ಸೋಮವಾರ
ಉಡುಪಿ, ಜ.21: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗೆ 6
ಬೀದರ್ : ಅಪ್ರಾಪ್ತ ವಯಸ್ಸಿನ ಬಾಲಕನು ವಾಹನ ಚಾಲನೆ ಮಾಡಿದಕ್ಕೆ ಆತನ ಪೋಷಕರಿಗೆ ಬಸವಕಲ್ಯಾಣದ ಜೆ ಎಮ್ ಎಫ್ ಸಿ ನ್ಯಾಯಾಲಯವು 25 ಸಾವಿರ ರೂ. ದಂಡ ವಿಧಿಸಿದೆ. ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನು ವಾಹನ ಚಾಲನೆ ಮಾಡುತ್ತಿರುವುದನ್ನು ಪ
ಉಡುಪಿ, ಜ.21: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯದಾದ್ಯಂತ 2002ರ ಮತದಾರರ ಪಟ್ಟಿಯೊಂದಿಗೆ ಹೊಸದಾಗಿ ಪರಿಷ್ಕೃತ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈ ಮತದಾರರ ಪಟ್ಟಿಯ
ದಾವೋಸ್ (ಸ್ವಿಝರ್ಲೆಂಡ್): ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವಿಝರ್ಲೆಂಡ್ ಗೆ ಆಗಮಿಸಿದ್ದಾರೆ. ಗ್ರೀನ್ಲ್ಯಾಂಡ್ ಅನ್ನು ವಶಪಡಿಸಿಕೊಳ್ಳಲೇಬೇಕು ಎಂಬ ದೃಢ ನಿಶ್ಚಯದ
ಬಳ್ಳಾರಿ : ವಿರೋಧ ಪಕ್ಷಗಳ ಸವಾಲುಗಳಿಗೆ ನಾನು ಹೆದರುವುದಿಲ್ಲ. ಸದ್ಯದಲ್ಲೇ ನಡೆಯಲಿರುವ ವಾಲ್ಮೀಕಿ ಪುತ್ತಳಿ ಪ್ರತಿಷ್ಠಾಪನಾ ಕಾರ್ಯಕ್ರಮದ ಬಳಿಕ ಪ್ರತಿ ಆರೋಪಕ್ಕೂ ತಕ್ಕ ಉತ್ತರ ನೀಡುತ್ತೇನೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭ
ಬೆಂಗಳೂರು: ನಾಳೆಯಿಂದ (ಜ. 22) ಆರಂಭವಾಗುವ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ರಾಜ್ಯಪಾಲರ ನಡೆ ಕುತೂಹಲ ಮೂಡಿಸಿದೆ. ಜ.31ರವರೆಗೆ ವಿಧಾನಸಭೆ ಜಂಟಿ
35 ಹಾಡುಗಳಿರುವ ‘ಐ ಆ್ಯಮ್ ಗಾಡ್’ ಸಂಗೀತ ಪ್ರಧಾನ ಸಿನಿಮಾ ಆಗಿರುವುದರಲ್ಲಿ ಸಂಶಯವಿಲ್ಲ.
ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಇಂಟರನ್ಶಿಪ್ ಕಾರ್ಯಕ್ರಮವನ್ನು ಆರಂಭಿಸಿದ್ದು, ಬೆಂಗಳೂರು, ದಿಲ್ಲಿ, ಮುಂಬೈ, ಗುರುಗ್ರಾಮ್, ಹೈದರಾಬಾದ್, ಚೆನ್ನೈ, ಪುಣೆ ಮತ್ತು ಅಹಮದಾಬಾದ್ ನಗರಗಳಲ್ಲಿ ಇಂಟರ್ನ್ಗಳನ್ನು ನೇಮಿಸಿಕೊಳ್ಳುತ್ತಿ
ದೇವದುರ್ಗ: ಮರಳು ದಂಧೆಕೋರರು ನಾವಲ್ಲ, ಸ್ವತಃ ಶಾಸಕಿ ಮತ್ತು ಅವರ ಹಿಂಬಾಲಕರೇ ದಂಧೆಯಲ್ಲಿ ತೊಡಗಿದ್ದಾರೆ ಎಂದು ಯುವ ಮುಖಂಡ ಶ್ರೀನಿವಾಸ ನಾಯಕ್ ಗಂಭೀರ ಆರೋಪ ಮಾಡಿದ್ದಾರೆ. ಶಾಸಕಿ ಕರೆಮ್ಮ ಜಿ. ನಾಯಕ್ ಅವರು ತಮ್ಮ ಮೇಲೆ ಮಾಡಿರುವ
ವ್ಯಕ್ತಿಯ ವಯಸ್ಸು, ದೇಹದ ಗಾತ್ರ, ಜೀವನಶೈಲಿ ಮತ್ತು ಹವಾಮಾನದಂತಹ ಅಂಶಗಳೂ ನೀರು ಕುಡಿಯುವ ಪ್ರಮಾಣದ ಮೇಲೆ ಪರಿಣಾಮ ಬೀರುತ್ತವೆ. ಮಾನವ ದೇಹದಲ್ಲಿ ಶೇ 60ರಿಂದ 70ರಷ್ಟು ನೀರಿನಂಶವೇ ಇರುತ್ತದೆ. ಉಸಿರಾಟ, ಬೆವರು ಮತ್ತು ಮೂತ್ರದ ಮೂಲಕ
ಕೋಝಿಕೋಡ್, ಜ.21: ಗೋವಿಂದಪುರಂ ನಿವಾಸಿ ದೀಪಕ್ ಯು ಅವರ ಆತ್ಮಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಹಾಗೂ ಸಾಮಾಜಿಕ ಮಾಧ್ಯಮ ಪ್ರಭಾವಿ ಶಿಮ್ಜಿತಾ ಮುಸ್ತಫಾಳನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಕಾಲ
ಮಂಗಳೂರು : ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣದ ಆದೇಶದಂತೆ ಮಂಗಳೂರು ನಗರದಲ್ಲಿ ವಾಹನ ಸಂಚಾರದಟ್ಟಣೆ ನಿಯಂತ್ರಿಸುವ ಬಗ್ಗೆ ನಿಬಂಧನೆಗಳನ್ನು ವಿಧಿಸಿ ಪರವಾನಿಗೆಯನ್ನು ವಿತರಿಸಲು ದ.ಕ. ಜಿಲ್ಲಾಧಿಕಾರಿಗಳು
ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತ್ಯೋತ್ಸವ ಕಾರ್ಯಕ್ರಮ
ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಕೇಂದ್ರ ಸಮಿತಿ ಮಂಗಳೂರು ಇದರ ವತಿಯಿಂದ ಐಡಿಎಸ್ ಕಾಲೇಜು, ಶೆಫರ್ಡ್ ಶಾಹೀನ್ ಪಿಯು ಕಾಲೇಜು ಅತ್ತಾವರ ಇವುಗಳ ಸಹಯೋಗದಲ್ಲಿ ಆಯ್ದ ಎಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎರಡು
ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯೋತ್ಸವ ಕಾರ್ಯಕ್ರಮ
ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಷ್ಟ್ರೀಯ ಅಧ್ಯಕ್ಷರಾಗಿ ಎಂ.ಕೆ.ಫೈಝಿ (ಮೊಯ್ದೀನ್ ಕುಟ್ಟಿ ಫೈಝಿ ) ಪುನರಾಯ್ಕೆಯಾಗಿದ್ದಾರೆ. ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝ್ ಅಕ್ರಮ ಹಣ ವರ
ರಾಯಚೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆಯನ್ನು ದುರ್ಬಲಗೊಳಿಸಲು ಕೇಂದ್ರದ ಬಿಜೆಪಿ ಸರ್ಕಾರ ಹುನ್ನಾರ ನಡೆಸುತ್ತಿದೆ. ಅದರ ಬದಲಿಗೆ ರೂಪಿಸಿರುವ 'ವಿಬಿ–ಜಿ ರಾಮ್ ಜಿ' ಕಾಯ್ದೆಯನ್ನು ತಕ್
ಅಫಜಲಪುರ : ಪಟ್ಟಣದ ತಹಶೀಲ್ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಬುಧವಾರ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತೋತ್ಸವವನ್ನು ಭಕ್ತಿಭಾವ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾ
ಉಡುಪಿ: ಕರಾವಳಿಯ ನಿರ್ದಿಗಂತಕ್ಕೆ ಮಣಿಪುರದ ಕನಯ್ಯಲಾಲ್ ರಂಗಭೂಮಿಯ ಇಮಾ ಸಾಬಿತ್ರಿ ಮತ್ತು ಅವರ ಮಗ ಹೈಸ್ನಂ ತೊಂಬಾ ಅವರ ತಂಡ ಭೇಟಿ ನೀಡಿದ್ದಾರೆ. ಇಮಾ ಸಾಬಿತ್ರಿ ಮತ್ತು ಅವರ ಮಗ ಹೈಸ್ನಂ ತೊಂಬಾ ಅವರು 18 ಜನರ ತಂಡದೊಂದಿಗೆ ಕರಾವಳಿ
ಲಕ್ನೋ: ಉತ್ತರ ಪ್ರದೇಶದ ಸಂಭಲ್ನಲ್ಲಿ ನಡೆದಿದ್ದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸುವಂತೆ ಆದೇಶ ನೀಡಿದ್ದ ಸಂಭಲ್ ನ ಚೀಫ್ ಜುಡೀಶಿಯಲ್ ಮ್ಯಾ
ಕಲ್ಯಾಣ್–ಡೊಂಬಿವಿಲಿಯಲ್ಲಿ ಬಿಜೆಪಿಯ ಮೇಯರ್ ಕನಸು ಭಗ್ನ!
ಹೊಸಪೇಟೆ: ನಗರದ ಹೊರವಲಯದ ಟಿಬಿ ಡ್ಯಾಂ ಚೆಕ್ ಪೋಸ್ಟ್ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮಂಗಳವಾರ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಮರಳು, ಮಣ್ಣು (ಗ್ರಾವೆಲ್) ಹಾಗೂ ಬಿಳಿ ಕಲ್ಲುಗಳನ್ನು ಸಾಗಿಸುತ್ತಿದ್ದ 7
ಪ್ಯಾರಾ ಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದ ಝಕಿಯಾ
ತಮಿಳುನಾಡು ರಾಜಕಾರಣದಲ್ಲಿ ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಈಗಾಗಲೇ ಅಸ್ತಿತ್ವದಲ್ಲಿರುವ ಎಲ್ಲ ಪಕ್ಷಗಳಿಗೂ ನಡುಕ ಹುಟ್ಟಿಸಿರುವಾಗಲೇ, ಅವರ ಸಿನೆಮಾ ಬದುಕಿನ ಕೊನೇ ಚಿತ್ರಕ್ಕೆ ದೊಡ್ಡ ಸವಾಲು ಎದುರ
ಧೆಂಕನಲ್ (ಒಡಿಶಾ): ಧೆಂಕನಲ್ ಜಿಲ್ಲೆಯ ಪರ್ಜಂಗ್ ಗ್ರಾಮದಲ್ಲಿ ಪಾದ್ರಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಹಸುವಿನ ಸಗಣಿ ತಿನ್ನಿಸಿ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿದ ಘಟನೆ ಜ. 4ರಂದು ನಡೆದಿದೆ ಎಂದು ವರದಿಯಾಗಿದೆ. ಪಾದ್ರ
ದುಬೈ: ಭಾರತ ತಂಡವು ತವರಿನಲ್ಲೇ ನ್ಯೂಝಿಲೆಂಡ್ ತಂಡದ ವಿರುದ್ಧ 1-2ರ ಅಂತರದಲ್ಲಿ ಏಕದಿನ ಸರಣಿ ಪರಾಭವಗೊಂಡ ಬೆನ್ನಿಗೇ, ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕೂಡಾ ಐಸಿಸಿ ಏಕದಿನ ಕ್ರಿಕೆಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾ
ಬೆಂಗಳೂರು: ಜೈವಿಕ ಇಂಧನಗಳು, ತ್ಯಾಜ್ಯದಿಂದ ಶಕ್ತಿ ಉತ್ಪಾದನೆ, ಹಸಿರು ರಾಸಾಯನಿಕಗಳ ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ನವೋದ್ಯಮ ನೇತೃತ್ವದ ಪರಿಹಾರಗಳನ್ನು ಬೆಂಬಲಿಸಲು ಜೈವಿಕ ಇಂಧನ ಇನ್ನೋವೇಶನ್ ಲ್ಯಾಬ್ಗಳನ್ನು ಸ್ಥಾಪಿಸ
ಬೆಂಗಳೂರು: ಜ.21: ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸರಕಾರಕ್ಕೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಕನ್ನಡ ಮತ್ತು ಸಂ
ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದು, ಪಕ್ಷ
ಕವಿರಾಜಮಾರ್ಗ ತೋರಿದ ನೆಲಕ್ಕೆ ಸರಕಾರ ನಿರ್ಲಕ್ಷ್ಯ ►ಕೋಟೆಯಲ್ಲಿ ಕುಡುಕರ ಹಾವಳಿ: ಬಯಲಲ್ಲೇ ಶೌಚ!
ಕೇಂದ್ರ ಸರ್ಕಾರ 2018ರಲ್ಲಿ ಅನೀಮಿಯ ಮುಕ್ತ್ ಭಾರತ್ (ಎಎಂಬಿ) ಕಾರ್ಯಯೋಜನೆಯನ್ನು ಆರಂಭಿಸಿತ್ತು. ಆದರೆ ರಕ್ತಹೀನತೆಯನ್ನು ಸಂಪೂರ್ಣವಾಗಿ ತೊಡೆದು ಹಾಕಬೇಕಾದರೆ ಆರಂಭಿಕ ಚಿಹ್ನೆಗಳನ್ನು ಪತ್ತೆಹಚ್ಚಿ ಬದಲಾವಣೆ ತರಬೇಕಿದೆ. ರಕ್ತ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಮಂಗಳೂರು, ಜ.21: ಹಂಪನಕಟ್ಟೆಯ ಮಿಲಾಗ್ರಿಸ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ, ‘ಬೋಧನೆ ಮತ್ತು ಮಾಧ್ಯಮದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಮೂಲ
ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶದಲ್ಲಿ ಸಚಿವರ ಸಲಹೆ
ವಿಟ್ಲ: ಐಕ್ಯ ವೇದಿಕೆ (ರಿ), ಕೊಡಾಜೆ ಇದರ ನೂತನ ಕಚೇರಿಗೆ ಭೇಟಿ ನೀಡಿದ ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರನ್ನು ಐಕ್ಯ ವೇದಿಕೆಯ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಮಾಜದಲ್
ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಪ್ಪಲಲ್ಲಿನ ತಾಳಬೆಟ್ಟದಲ್ಲಿ ಚಿರತೆ ದಾಳಿಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ಬುಧವಾರ ನಡೆದಿದೆ. ಮೃತರನ್ನು ಮಂಡ್ಯ ಜಿಲ್ಲೆಯ ಚಿರನಹಳ್ಳಿ ಗ್ರಾಮದ ಪ್ರವೀಣ್ ಎಂದು ಗುರುತಿಸಲಾಗಿದೆ. ಹನೂ
ಮಂಗಳೂರು, ಜ.21: ದ.ಕ. ಜಿಲ್ಲೆಯಲ್ಲಿ ಸುರಕ್ಷಿತ ಸಂಚಾರ ವ್ಯವಸ್ಥೆಗೆ ಅನುಕೂಲವಾಗುವಂತೆ ಸಂಚಾರದ ಅಡಚಣೆ ನಿವಾರಿಸಲು ಕ್ರಮ ಕೈಗೊಳ್ಳುವಂತೆ ದ.ಕ. ಬಸ್ಸು ಮಾಲಕರ ಸಂಘ ಒತ್ತಾಯಿಸಿದೆ. ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತ
ಅಕ್ರಮವಾಗಿ ಸಾಗಿಸುತ್ತಿದ್ದ 17 ಸಾವಿರ ಲೀಟರ್ ಡೀಸೆಲ್ ಸಹಿತ ಟ್ಯಾಂಕರ್ ಜಪ್ತಿ: ಓರ್ವನ ಬಂಧನ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಯಾಣಿಸುತ್ತಿದ್ದ ಏರ್ ಫೋರ್ಸ್ ಒನ್ ವಿಮಾನವು ಮಂಗಳವಾರ ಸ್ವಿಟ್ಜರ್ಲೆಂಡ್ಗೆ ತೆರಳಿದ ಸುಮಾರು ಒಂದು ಗಂಟೆಯ ಬಳಿಕ ವಾಷಿಂಗ್ಟನ್ ನ ಜಂಟಿ ನೆಲೆ ಆಂಡ್ರ್ಯೂಸ್ಗೆ
ಬಂಟ್ವಾಳ: ಎಸ್ಕೆಎಸ್ಸೆಸ್ಸೆಫ್ ಗಡಿಯಾರ ಶಾಖೆ ವತಿಯಿಂದ ಸಮಸ್ತ 100ನೇ ವಾರ್ಷಿಕ ಪ್ರಚಾರ ಹಾಗೂ ನೂರೇ ಅಜ್ಮೀರ್ ಆಧ್ಯಾತ್ಮಿಕ ಸಂಗಮ ಜ.24ರಂದು ಗಡಿಯಾರ ಶಂಶುಲ್ ಉಲಮಾ ನಗರ (ಡಿ.ಪಿ. ಮೈದಾನ)ದಲ್ಲಿ ನಡೆಯಲಿದೆ. ಸಮಸ್ತದ ಹಿರಿಯ ಉಮರಾ ನಾಯಕ
ಬೋಧಗಯಾದಲ್ಲಿರುವ ಮಹಾಬೋಧಿ ದೇವಾಲಯವು ಕೇವಲ ಅದ್ಭುತ ವಾಸ್ತುಶಿಲ್ಪದ ಅಥವಾ ಯುನೆಸ್ಕೋ ವಿಶ್ವ ಪರಂಪರೆಯ ತಾಣವಲ್ಲ; ಇದು ವಿಶ್ವಾದ್ಯಂತ ಬೌದ್ಧಧರ್ಮದ ಆಧ್ಯಾತ್ಮಿಕ ಕೇಂದ್ರವಾಗಿದೆ. ಸಿದ್ಧಾರ್ಥ ಗೌತಮನು ಜ್ಞಾನೋದಯವನ್ನು ಪಡೆ
ನಮ್ಮ ವ್ಯವಸ್ಥೆ, ಆಡಳಿತ, ಸರಕಾರ, ಜನಜೀವನ ಎಲ್ಲವೂ ಇಪ್ಪತ್ತೊಂದನೆಯ ಶತಮಾನದಲ್ಲಿ ಕಾಲು ಶತಮಾನ ಕಳೆದರೂ ದುರಸ್ತಿಗೊಂಡಿಲ್ಲವಷ್ಟೇ ಅಲ್ಲ ಆ ಸೂಚನೆಗಳೂ ಕಾಣುತ್ತಿಲ್ಲ ! ಮೇಲ್ನೋಟದ ವ್ಯವಸ್ಥೆಯಲ್ಲಿ ಎಲ್ಲವೂ ಇದೆ. ಲಂಚ, ಭ್ರಷ್ಟಾಚ
ಭೌಗೋಳಿಕ-ರಾಜಕೀಯ ಬಿಕ್ಕಟ್ಟು ಚಿನ್ನದ ಜೊತೆಗೆ ಬೆಳ್ಳಿ, ಪ್ಲಾಟಿನಂ, ಕರೆನ್ಸಿ ಚಲನೆಗಳು ಮತ್ತು ಜಾಗತಿಕ ಮಾರುಕಟ್ಟೆಗಳ ಮೇಲೆ ಪ್ರಭಾವ ಬೀರುತ್ತಿವೆ. ಫೆಡರಲ್ ರಿಸರ್ವ್ ನಿರ್ಧಾರಗಳ ಕುರಿತ ಊಹಾಪೋಹಗಳೂ ಚಿನ್ನದ ಬೆಲೆಯ ಮೇಲೆ ಪರಿ
ಬೆಂಗಳೂರು, ಜ.21: ತುಮಕೂರಿನ ಸಿದ್ದಗಂಗಾ ಮಠದ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿyವರ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಬೆಂಗಳೂರಿನ ಸಿ.ಎಂ.ಆರ್. ಇನ್ ಸ್ಟಿಟ್ಯೂಟ್ ಆಪ್ ಟೆಕ್ನಾಲಜಿಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸ
ಅಮಿತ್ ಮಾಳವೀಯ ವಿರುದ್ಧದ ಎಫ್ಐಆರ್ ರದ್ದು
ಬೆಂಗಳೂರು: ಅಶ್ಲೀಲ ವಿಡಿಯೊ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ಅಥವಾ ಸುದ್ದಿಗಳನ್ನು ಬಿತ್ತರಿಸಂತೆ ಮಾಧ್ಯಮಗಳಿಗೆ ಬೆಂಗಳೂರಿನ 25ನೇ ಹೆಚ್ಚು
ಇಬ್ಬರ ವಿರುದ್ಧ ಪ್ರಕರಣ ದಾಖಲು
ಸೂರತ್ ಜಿಲ್ಲೆಯ 33 ಹಳ್ಳಿಗಳ ಕುಡಿಯುವ ನೀರು ಯೋಜನೆಗೆ ಹಿನ್ನಡೆ
‘ದಿ ಕ್ವಿಂಟ್’ಗಾಗಿ ಹಿಮಾಂಶಿ ದಹಿಯಾ ಮಾಡಿರುವ ವರದಿ, ಕಳೆದೊಂದು ದಶಕದಲ್ಲಿ ಹೇಗೆ ಸಂಸತ್ ಕಲಾಪದ ಸಾವಿರಾರು ಗಂಟೆಗಳು ವ್ಯರ್ಥವಾಗಿವೆ? ಮತ್ತದಕ್ಕಾಗಿ ಸಾರ್ವಜನಿಕರ ಕೋಟಿಗಟ್ಟಲೆ ಎಷ್ಟು ಹಣ ಕಳೆದುಹೋಗಿದೆ ಎಂಬುದನ್ನು ಹೇಳುತ್
ಸಾಂದರ್ಭಿಕ ಚಿತ್ರ | Photo Credit : PTI ಹೊಸದಿಲ್ಲಿ: ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಗೆ 2024-25ರಲ್ಲಿ ಹರಿದು ಬಂದ ಸ್ವಯಂಪ್ರೇರಿತ ದೇಣಿಗೆ ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇಕಡ 54ರಷ್ಟು ಹೆಚ್ಚಳವಾಗಿದೆ. 2023-24ರಲ್ಲಿ ಬಿಜೆಪಿಗೆ 3967
ಹೊಸದಿಲ್ಲಿ: ವಿವಾಹದ ಬಳಿಕ ಕೇವಲ 65 ದಿನಗಳ ಕಾಲ ಜತೆಯಾಗಿ ಇದ್ದ ದಂಪತಿ, ಆ ಬಳಿಕ ಪರಸ್ಪರರ ವಿರುದ್ಧ ಒಟ್ಟು 40 ಪ್ರಕರಣಗಳನ್ನು ದಾಖಲಿಸಿ, ವಿಚ್ಛೇದನಕ್ಕಾಗಿ 13 ವರ್ಷಗಳ ಸುಧೀರ್ಘ ಕಾನೂನು ಹೋರಾಟ ನಡೆಸಿದ ಅಪರೂಪದ ಪ್ರಕರಣ ಬೆಳಕಿಗೆ ಬ
ಎಂ.ಆರ್.ಪಿ.ಎಲ್.ನ ಬೇಜವಾಬ್ದಾರಿ, ನಿರ್ಲಕ್ಷ್ಯತನವೇ ಘಟನೆಗೆ ಕಾರಣ: ಜೋಕಟ್ಟೆ ನಿವಾಸಿಗಳ ಆರೋಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರಿಗೆ ಎಳೆದರೆ, ಅಧಿಕಾರಿಗಳು ಸರಕಾರವನ್ನು ನೀರಿಗೆ ಎಳೆಯುತ್ತಿದ್ದಾರೆಯೆ? ಕೇಂದ್ರದ ಕೆಲವು ಕಾಯ್ದೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜನವಿರೋಧಿಯೆಂದು ತಿರಸ್ಕರಿಸಿದರೆ, ಸರಕಾರದೊಳ
ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವು ಬೆಂಕಿ ಪಾಲಾಗಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಪೆದ್ದನಪಾಳ್ಯದಲ್ಲಿ ನಡೆದಿದೆ. ಪೆದ್ದನಪಾಳ್ಯ ಗ್ರಾಮದ ಸಿದ್ದರಾಜು ಎಂಬ ರೈತ ಮೇವು ಖರ
ಉದಯಪುರ : ಅತಿ ವೇಗದಲ್ಲಿ ಕಾರನ್ನು ಚಲಾಯಿಸಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಅಪಘಾತಕ್ಕೀಡಾಗಿ ಸಂಭವಿಸಿದ ದುರಂತದಲ್ಲಿ ಮೂವರು ಅಪ್ರಾಪ್ತ ವಯಸ್ಸಿನ ಯುವಕರು ಸೇರಿದಂತೆ ನಾಲ್ಕು ಮಂದಿ ಮೃತಪಟ್ಟ ಘಟನೆ ವರದಿಯಾಗಿದ
ನಾಗಪುರ, ಜ.20: ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡದ ವಿರುದ್ಧ ಬುಧವಾರ ಆರಂಭವಾಗಲಿರುವ ಐದು ಪಂದ್ಯಗಳ ಟಿ–20 ಸರಣಿಯಲ್ಲಿ ಪಾಲ್ಗೊಳ್ಳುವ ಮೂಲಕ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ, ತನ್ನದೇ ನೆಲದಲ್ಲಿ ಮುಂದಿನ ತಿಂಗಳು ನಡೆಯಲಿರುವ ಟಿ–20 ವ
ಕೋಲಾರ : ಪೊಲೀಸ್ ಸಿಬ್ಬಂದಿಯ ಹಿತರಕ್ಷಣೆ ಮತ್ತು ಇಲಾಖೆಯ ಬಲವರ್ಧನೆಗೆ ಸರಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಕೆಜಿಎಫ್ನ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 10ನೇ ಬೆಟಾಲಿಯನ್
ತುಮಕೂರು : ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ 2025-26ರ ಅತ್ಲೆಟಿಕ್ಸ್ನಲ್ಲಿ ಮೊದಲ ದಿನವೇ ಬೆಳಗಾವಿ ಅತ್ಲೆಟ್ಗಳು 9 ಪದಕಗಳನ್ನು ಗೆದ್ದು ಮೇಲುಗೈ ಸಾಧಿಸಿದ್ದಾರೆ. ಏತನ್ಮಧ್ಯೆ, ಉಡುಪಿಯ ಮಾಧುರ್ಯ ಒಂದು ಚಿನ್ನ
ಹಾಸನ : ಭೀಮಾ ಕೋರೆಗಾಂವ್ ಯುದ್ಧವಲ್ಲ, ಅದು ಶೋಷಣೆ, ಅಸ್ಪೃಶ್ಯತೆ ಮತ್ತು ಅನ್ಯಾಯದ ವಿರುದ್ಧ ನಡೆದ ಶಾಶ್ವತ ಆತ್ಮಗೌರವದ ಹೋರಾಟ ಎಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ, ಭಾರತೀಯ ಬೌದ್ಧ ಮಹಾ ಸಭಾ (ಮುಂಬೈ)ದ ರಾಷ್ಟ್ರೀಯ ಕಾರ್ಯಾಧ
ಯಾದಗಿರಿ: ಸುರಪುರ–ಯಾದಗಿರಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಅನವಾರ ಗ್ರಾಮದಲ್ಲಿ ಸಾರಿಗೆ ಬಸ್ಗಳು ನಿಲುಗಡೆ ಮಾಡದಿರುವುದರಿಂದ ಶಾಲಾ–ಕಾಲೇಜು ವಿದ್ಯಾರ್ಥಿಗಳು ದಿನನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು
ಯಾದಗಿರಿ: ಈ ಭರತ ಭೂಮಿ ಪವಿತ್ರ ಶರಣರ, ಸೂಫಿ ಸಂತರ ನಾಡು. ಇಲ್ಲಿ ಆಧ್ಯಾತ್ಮಿಕಕ್ಕೆ ಮೊದಲಿನಿಂದಲೂ ಜನರು ಹೆಚ್ಚು ಪ್ರಾಮುಖ್ಯತೆ ಇರುವುದನ್ನು ಕಾಣುತ್ತೇವೆ, ಆಯಾ ಕಾಲಕ್ಕೆ ಆಧ್ಯಾತ್ಮಿಕ ಸಾಧಕರು ತಮ್ಮ ಬದುಕನ್ನೆ ಸಮಾಜದ ಪ್ರಗತಿ
ಬೆಂಗಳೂರು : ರಾಜ್ಯ ವಕೀಲರ ಪರಿಷತ್ತಿಗೆ (ಕೆಎಸ್ಬಿಸಿ) ಮಾರ್ಚ್ 11ರಂದು ನಡೆಯಲಿರುವ ಚನಾವಣೆಯಲ್ಲಿ ಮಹಿಳಾ ಮೀಸಲಾತಿ ಕೋಟಾದಡಿ ಸ್ಪರ್ಧಿಸುವ ಮಹಿಳಾ ಅಭ್ಯರ್ಥಿಗಳನ್ನು ಪ್ರತ್ಯೇಕ ವರ್ಗ ಎಂದು ಗುರುತಿಸಿ ಮತದಾನಕ್ಕೆ ಪ್ರತ್ಯೇಕ
ಬೆಂಗಳೂರು : ವಂಚನೆ ಆರೋಪದ ಮೇಲೆ ನಟ ಕಿಚ್ಚಸುದೀಪ್ ಮತ್ತು ಅವರ ವ್ಯವಸ್ಥಾಪಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಚಿಕ್ಕಮಗಳೂರು ಮೂಲದ, ಕಾಫಿ ತೋಟದ ಮಾಲಕ ದೀಪಕ್ ಮಯೂರ್ ಪಟೇಲ್ ಎಂಬುವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮಂಗಳವಾ
ಯಾದಗಿರಿ: ವಿಕಲಚೇತನರಿಗೆ ಸರಕಾರ ನೀಡುವ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸುವ ಕೆಲಸ ಸಂಬಂಧಪಟ್ಟ ಅಧಿಕಾರಿಗಳು ಮಾಡಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು. ನಗರದ ಕಚೇರಿಯಲ್ಲಿ ಸೋಮವಾರ ವಿಕಲಚೇತನರ ಹಾಗ
ಯಾದಗಿರಿ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ–3ನ್ನು ತಕ್ಷಣ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಫೆಬ್ರವರಿ 9ರಂದು ಆಲಮಟ್ಟಿ ಜಲಾಶಯದ ಬಳಿ ಬೃಹತ್ ರೈತ ಹೋರಾಟ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ರಾಜ್ಯ ಸಮಿತಿ ನಿರ
‘ಕೋಕ-ಕೋಲಾದ 25,760 ಕೋಟಿ ರೂ.ಹೂಡಿಕೆಯ ಬಹುಪಾಲು ರಾಜ್ಯಕ್ಕೆ ಸೆಳೆಯಲು ಪ್ರಯತ್ನ
ಲಿಂಗಸುಗೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಗ್ಗಿಲ್ಲದೆ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಜನರಿಗೆ ಜಾಗೃತಿ ಮೂಡಿಸಿ ಮದ್ಯ ಮುಕ್ತ ಕಲ್ಯಾಣ ಕರ್ನಾಟಕದ ನಿರ್ಮಾಣಕ್ಕೆ ಕೆಆರ್ ಎಸ್ ಪಕ್ಷದ ವತ
ದೇವದುರ್ಗ: ದೇವದುರ್ಗದಲ್ಲಿ ಟ್ರ್ಯಾಕ್ಟರ್ ಮೂಲಕ ಮರಳು ತೆಗೆದುಕೊಂಡು ಹೋಗುವ ಅಮಾಯಕರ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದು, ಕೂಲಿಕಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಪುರಸಭೆ ಮಾಜಿ ಅಧ್ಯಕ್ಷ ಚಂದಪ್ಪ ಅಕ್ಕರ
ಮೂಡುಬಿದಿರೆ : ನಿವೃತ್ತ ಮುಖ್ಯ ಶಿಕ್ಷಕಿ, ಉದ್ಯಮಿ ಗೋಪಾಲ ಶೆಟ್ಟಿ ಅವರ ಪತ್ನಿ ಎಲ್. ವಿಲಾಸಿನಿ (80) ನಿಧನ ಹೊಂದಿದರು. ಪುತ್ರ ಉದ್ಯಮಿ ದೇವಿಪ್ರಸಾದ್ ಶೆಟ್ಟಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮಿಜಾರು, ಪ್ರಾಂತ್ಯ, ಮಾಸ್ತಿಕ
ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಇದರ ಸೌದಿ ಅರೇಬಿಯಾದ ಮದೀನಾ ಘಟಕದ ಮಹಾಸಭೆಯು ಇತ್ತೀಚಿಗೆ ಉಹುದ್, ಜಬಲ್ ರುಮಾತ್ ವಠಾರದಲ್ಲಿ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಡಾ.ಎಮ್ಮೆಸ್ಸೆಮ್ ಝೈನಿ ಕಾಮಿಲ್ ಅವರ ನೇತೃ ತ್
ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮಾ ಜಿ. ನಾಯಕ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಶ್ರೀನಿವಾಸ ನಾಯಕ್ ಸೇರಿ 60 ಜನರ ಮೇಲೆ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಶ್ರೀದೇವಿ ನಾಯಕ್ ಸಹೋದರ ಶ್ರೀನಿ

22 C