ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗ ರವಿವಾರ ಸಂಜೆ 4 ಗಂಟೆಗೆ ಮಹತ್ವದ ಪತ್ರಿಕಾಗೋಷ್ಟಿಯನ್ನು ಕರೆದಿದೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಚುನಾವಣೆ ದಿನಾಂಕವನ್ನು ಘೋಷಿಸ
ಚಿಕ್ಕಬಳ್ಳಾಪುರ | ಚಿಕ್ಕಬಳ್ಳಾಪುರದ ಕೆರೆಗಳಿಗೆ ಬೆಂಗಳೂರಿನ ಹೆಬ್ಬಾಳ–ನಾಗವಾರ್ ಕೆರೆಗಳಿಂದ ಹರಿದುಬರುವ ಎಚ್.ಎನ್. ವ್ಯಾಲಿ ನೀರನ್ನು ಮೂರನೇ ಹಂತದ ಶುದ್ಧೀಕರಣಕ್ಕೆ ಒಳಪಡಿಸಬೇಕು ಎಂದು ಆಗ್ರಹಿಸಿ ರವಿವಾರ ನಗರದಲ್ಲಿ ಸ್ವಯ
ಹೊಸದಿಲ್ಲಿ: ಫಾಸ್ಟ್ಯಾಗ್ ವಾರ್ಷಿಕ ಪಾಸ್ ಬೆಲೆ ಶೇ.2.5ರಷ್ಟು ಹೆಚ್ಚಳವಾಗಿದ್ದು, ಪರಿಷ್ಕೃತ ದರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ಖಾಸಗಿ ವಾಹನಗಳಿಗೆ ಫಾಸ್ಟ್ಯಾಗ್ ವಾರ್ಷಿಕ ಪಾಸ್ ಬೆಲೆ ಏಪ್ರಿಲ್ 1 ರಿಂದ ಶೇ. 2.5 ರಷ್ಟು ಹೆಚ್ಚಾಗಿ
ಸುಳ್ಯ: ಸುಳ್ಯದ ಶ್ರೀರಾಂಪೇಟೆಯಲ್ಲಿರುವ ರಾಜೇಶ್ ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಶನಿವಾರ ಸಂಜೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗ, ಮಾ.15: ಕಾರು ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ರಿಸರ್ವ್ ಸಬ್ ಇನ್ ಸ್ಪೆಕ್ಟರ್ (RSI) ಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾ
ಗುವಾಹಟಿ : ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ 23 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬಿಡುಗಡೆ ಮಾಡಿದ ಅಭ್ಯರ್ಥಿಗಳ ಎರಡನೇ ಪ
PC: screengrab/x.com/GGurtej ಕರಾಚಿ: ಭಾರತ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ, ವೇಗದ ಬೌಲರ್ ಉಸ್ಮಾನ್ ತಾರಿಕ್ ಇದ್ದಂತೆ ಎಂದು ಪಾಕಿಸ್ತಾನ ಕ್ರಿಕೆಟ್ ಆಯ್ಕೆಗಾರ ಅಕೀಬ್ ಜಾವೇದ್ ಶ್ಲಾಘಿ
ಡೆಹ್ರಾಡೂನ್: ಇರಾನ್ ಸಂಘರ್ಷದಿಂದಾಗಿ ಯುದ್ಧಪೀಡಿತ ದೇಶದಲ್ಲಿ ಸಿಲುಕಿಕೊಂಡಿರುವ ಬಹುತೇಕ ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳು ಸೇರಿದಂತೆ 70ಕ್ಕೂ ಹೆಚ್ಚು ಮಂದಿ ಭಾರತೀಯ ವಿದ್ಯಾರ್ಥಿಗಳು ಇಂದು ಅರ್ಮೇನಿಯಾ, ದುಬೈ ಮಾರ
ಬರ್ನ್: ಇರಾನ್ ನಲ್ಲಿನ ಯುದ್ಧಕ್ಕೆ ಸಂಬಂಧಿಸಿದಂತೆ ಮಿಲಿಟರಿ ಕಾರ್ಯಾಚರಣೆಗಾಗಿ ತನ್ನ ವಾಯುಪ್ರದೇಶವನ್ನು ಬಳಸಲು ಅನುಮತಿ ನೀಡುವಂತೆ ಅಮೆರಿಕ ಸಲ್ಲಿಸಿದ್ದ ಎರಡು ಮನವಿಗಳನ್ನು ಸ್ವಿಟ್ಝರ್ ಲ್ಯಾಂಡ್ ಸರ್ಕಾರ ತಿರಸ್ಕರಿಸಿ
ಕುವೈತ್: ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ಹಲವಾರು ಡ್ರೋನ್ಗಳು ದಾಳಿ ನಡೆಸಿದ್ದು, ವಿಮಾನ ನಿಲ್ದಾಣದ ರಾಡಾರ್ ವ್ಯವಸ್ಥೆಯ ಒಂದು ಭಾಗಕ್ಕೆ ಹಾನಿಯಾಗಿದೆ ಎಂದು ಕುವೈತ್ ನ ಅಧಿಕಾರಿಗಳು ತಿಳ
ಟೆಲ್ ಅವೀವ್/ವಾಷಿಂಗ್ಟನ್: ಇರಾನ್ ನೊಂದಿಗಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬ್ಯಾಲಿಸ್ಟಿಕ್ ಕ್ಷಿಪಣಿ ಇಂಟರ್ ಸೆಪ್ಟರ್ ಗಳ ಸಂಖ್ಯೆ ಇಸ್ರೇಲ್ ನಲ್ಲಿ ತೀವ್ರವಾಗಿ ಕಡಿಮೆಯಾಗಿದೆ ಎಂದು ಅಮೆರಿಕಕ್ಕೆ ತ
ಟೆಹ್ರಾನ್, ಮಾ.15: ಜಾಗತಿಕ ತೈಲ ಸಾಗಣೆಗೆ ಅತ್ಯಂತ ಮಹತ್ವದ ಮಾರ್ಗವಾಗಿರುವ ಹಾರ್ಮುಝ್ ಜಲಸಂಧಿ ಇನ್ನೂ ಮುಚ್ಚಿಲ್ಪ, ತೆರೆದಿದೆ. ಆದರೆ ಅದು ನಮ್ಮ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಇರಾನ್ ಸ್ಪಷ್ಟಪಡಿಸಿದೆ ಎಂದು Aljazeera ವರದಿ ಮಾಡಿ
ಗಾಯಗಳ ವರದಿ ತಳ್ಳಿ ಹಾಕಿದ ಇರಾನ್ ವಿದೇಶಾಂಗ ಸಚಿವ
ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಸುತ್ತ ಬಿರುಸಿನ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಂಪುಟ ಸಹೋದ್ಯೋಗಿಗಳ
ಚಿತ್ರದುರ್ಗ : ಜಿಲ್ಲಾಧಿಕಾರಿ ಹಾಗೂ ಎಡಿಸಿ ಅವರ ಡಿಜಿಟಲ್ ಸಹಿಯನ್ನು ಬಳಸಿಕೊಂಡು ನಕಲಿ ದಾಖಲೆ ಸೃಷ್ಟಿಸಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪದಲ್ಲಿ ಐವರು ಹೊರಗುತ್ತಿಗೆ ನೌಕರರನ್ನು ಚಿತ್ರದುರ್ಗ ನಗರ ಠಾಣೆ ಪೊಲೀಸರು ಬಂಧಿ
ಬೆಂಗಳೂರು : ತಡವಾಗಿ ಆಗಮಿಸಿದ್ದಕ್ಕೆ ಪ್ರವೇಶ ನಿರಾಕರಿಸಿದ್ದರಿಂದ ವಿಮಾನದಲ್ಲಿ ಪ್ರಯಾಣಿಸಬೇಕಿದ್ದ ವ್ಯಕ್ತಿಯೊಬ್ಬ ಕೋಪದಲ್ಲಿ ಬಾಂಬ್ ಪದ ಬಳಸಿ ಪೇಚಿಗೆ ಸಿಲುಕಿದ ಘಟನೆ ನ ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಆಮದಾಗುವ ದ್ರವೀಕೃತ ಪೆಟ್ರೋಲಿಯಂ ಅನಿಲ(ಎಲ್ಪಿಜಿ) ಸರಬರಾಜು ವ್ಯತ್ಯಯಗೊಂಡಿದ್ದು, ದೇಶಾದ್ಯಾಂತ ಎಲ್ಪಿಜಿ ಸಿಲಿಂಡರ್ ಗಳ ಕೊರತೆ ಉ
ಕನಕಗಿರಿ: ಇಲ್ಲಿನ ನಾಲ್ಕನೇ ವಾರ್ಡ್ ನಿವಾಸಿ ಮಹೇಕಾ ಅಗರಬತ್ತಿ (22) ಎಂಬ ಮಹಿಳೆ ಹೆರಿಗೆಯಾದ ನಂತರ ಮೃತಪಟ್ಟ ಘಟನೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಹೆರಿಗೆ ನಿಮಿತ್ತ ತವರು ಮನೆಯಾದ ಸಿಂಧನೂರಿಗೆ ಹೋಗಿದ್
ಬೆಂಗಳೂರು : ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ಪ್ರಧಾನಿ ಮೋದಿ ‘ಗಟಾರ್ ಗ್ಯಾಸ್’ ಹೇಳಿಕೆ ವಿರುದ್ಧ ವಿನೂತನ ಅಣಕು ಪ್ರದರ್ಶನ ನಡೆಸಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಬಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಮಾ.27 ರಂದು ನಡೆಯುವ ವಿಶೇಷ ಸಚಿವ ಸಂಪುಟದಲ್ಲಿ ಒಳಮೀಸಲಾತಿ ಪರವಾದ ತೀರ್ಮಾನವನ್ನು ತೆಗೆದುಕೊಳ್ಳಲು ಎಲ್ಲ ಸಮುದಾಯದ ಸಚಿವರು, ಹೋರಾಟಗಾರರು ಸಹಕರಿಸಬೇಕು ಎ
ಗಂಗಾವತಿ | ಫ್ಯಾನ್ಸಿ ಅಂಗಡಿಯಲ್ಲಿ ನೋವು ನಿವಾರಕ ಮಾತ್ರೆಗಳ ಅಕ್ರಮ ಮಾರಾಟ : ಪ್ರಕರಣ ದಾಖಲು ಗಂಗಾವತಿ: ವೈದ್ಯರ ಚೀಟಿ ಇಲ್ಲದೆ ನೋವು ನಿವಾರಕ ಮಾತ್ರೆಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಫ್ಯಾನ್ಸಿ ಅಂಗಡಿ ಮಾಲಕನ ವಿರುದ
ಚಿಂಚೋಳಿ: ಪೋಲಕಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮ್ಯಾಟ್ರಿಕ್ಸ್ ಆಗ್ರೋ ಪ್ರೈವೇಟ್ ಲಿಮಿಟೆಡ್ ಕಂಪನಿ ಕಾರ್ಮಿಕ ಇಲಾಖೆ ನಿಯಮ ಉಲ್ಲಂಘಿಸಿ ದಿಢೀರ್ ಬೀಗ ಜಡಿಸಿದ ಪರಿಣಾಮ ಸುಮಾರು 120 ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದ
ಜೆರುಸಲೇಂ, ಮಾ.14: ಇರಾನ್ನೊಂದಿಗಿನ ಯುದ್ಧವು ನಿರ್ಣಾಯಕ ಹಂತವನ್ನು ಪ್ರವೇಶಿಸಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಝ್ ಶನಿವಾರ ಹೇಳಿದ್ದು ಇರಾನ್ನ ಪ್ರಮುಖ ರಫ್ತು ಕೇಂದ್ರ ಖಾರ್ಗ್ ದ್ವೀಪದ ಮಿಲಿಟರಿ ಗುರಿಗಳ ಮ
ಕಲಬುರಗಿ: ಕಲಬುರಗಿಯ ಐತಿಹಾಸಿಕ ಹಝರತ್ ಖ್ವಾಜಾ ಬಂದೇ ನವಾಝ್ ದರ್ಗಾದ ಸಜ್ಜಾದ ನಶೀನ್ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರಾದ ಹಝರತ್ ಡಾ.ಹಫೀಝ್ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಸಾಹೇಬ್ ಅವರಿಂದ ಶನಿವಾರ ಸಂಜೆ ಭ
Photo Credit : @BCBtigers ಢಾಕಾ, ಮಾ. 14: ಢಾಕಾದ ಶೇರೆ ಬಾಂಗ್ಲಾ ನ್ಯಾಶನಲ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಬ್ಯಾಟರ್ ಸಲ್ಮಾನ್ ಅಲಿ ಅಘ ರನೌಟ್ ಆದ ವಿಧಾನವು
ಮಾರ್ಕ್ ವುಡ್ | Photo Credit : NDTV ಲಂಡನ್, ಮಾ. 14: ಮಂಡಿ ಗಾಯದಿಂದ ಚೇತರಿಕೆ ನಿಧಾನವಾಗಿರುವ ಹಿನ್ನೆಲೆಯಲ್ಲಿ, ತಾನು ಮೊದಲ ಬಾರಿಗೆ ಕ್ರಿಕೆಟ್ಗೆ ಹೊರತಾದ ಜೀವನದ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಇಂಗ್ಲೆಂಡ್ ಕ್ರಿಕೆಟ್ ತಂಡದ ವೇಗಿ
ಟೆಹ್ರಾನ್, ಮಾ.14: ಮಧ್ಯಪ್ರಾಚ್ಯ ಯುದ್ಧ 15ನೇ ದಿನವನ್ನು ಪ್ರವೇಶಿಸುತ್ತಿರುವಂತೆಯೇ, ದೇಶದಾದ್ಯಂತ ಕನಿಷ್ಠ 56 ವಸ್ತು ಸಂಗ್ರಹಾಲಯಗಳು ಮತ್ತು ಚಾರಿತ್ರಿಕ ತಾಣಗಳು ಹಾನಿಗೊಂಡಿವೆ ಎಂದು ಇರಾನ್ನ ಸಾಂಸ್ಕೃತಿಕ ಪರಂಪರೆ ಮತ್ತು ಪ್ರ
ಜಿನೆವಾ, ಮಾ.14: ಜನಾಂಗೀಯ ತಾರತಮ್ಯದ ಬಗ್ಗೆ ವಿಶ್ವಸಂಸ್ಥೆ ಬೆಂಬಲಿತ ಸ್ವತಂತ್ರ ತಜ್ಞರ ಸಮಿತಿಯು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕದ ಇತರ ರಾಜಕೀಯ ನಾಯಕರ ಜನಾಂಗೀಯ ದ್ವೇಷ ಭಾಷಣದಿಂದ ಉಂಟಾದ ಗಂಭೀರ ಮಾನವ ಹಕ್
ಕುಂದಾಪುರ, ಮಾ.14: ಕುಂದಾಪುರದ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ಒಟ್ಟು 891 ಪ್ರಕರಣಗಳು ಇತ್ಯರ್ಥ ಗೊಂಡಿದ್ದು, 5.39ಕೋಟಿ ರೂ. ಮೊತ್ತವನ್ನು ಪರಿಹಾರ ರೂಪದಲ್ಲಿ ಪಾವತಿಸುವಂತೆ ಆದೇಶಿಸಲಾಗಿದೆ. 17,973 ವ್ಯಾಜ್ಯ ಪೂರ್ವ
ಸಾಂದರ್ಭಿಕ ಚಿತ್ರ | Photo Credit : freepik ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ಟೆಹ್ರಾನ್ ಮೇಲೆ ದಾಳಿ ಮಾಡುವ ಮೂಲಕ ಇರಾನ್ ವಿರುದ್ಧ ಯುದ್ಧವನ್ನು ಪ್ರಾರಂಭಿಸಿದ ಎರಡು ವಾರಗಳ ನಂತರ ಅಂತರರಾಷ್ಟ್ರೀಯ ಇಂಧನ ಸಂಸ್ಥೆ (IEA) ತನ್ನ ಇತಿಹಾಸದಲ್
ಬ್ರಹ್ಮಾವರ, ಮಾ.14: ನಾಯಿ ಅಡ್ಡ ಬಂದ ಪರಿಣಾಮ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಹೆಗ್ಗುಂಜೆ ಗ್ರಾಮದ ಮೈರ್ಕೋಮೆ ಹಾಲ್ ಡೈರಿ ಬಳಿ ನಡೆದಿದೆ. ಮೃತರನ್ನು ರಿಕ್ಷಾ ಚಾಲಕ ನರಸಿಂಹ ಪೂಜಾರಿ ಎಂದು ಗುರುತಿಸಲಾಗಿದೆ. ಮಾ.13ರ
ಕೋಟ, ಮಾ.14: ಬಾವಿಯೊಳಗೆ ಮಾನವನ ಅಸ್ಥಿಪಂಜರ ಪತ್ತೆಯಾದ ಘಟನೆ ಮಾ.13ರಂದು ಬೆಳಗ್ಗೆ ಗುಂಡ್ಮೀ ಗ್ರಾಮದ ವಿಶ್ವಕರ್ಮ ಸಭಾಭವನದ ಬಳಿ ನಡೆದಿದೆ. ರಕ್ಷೀತ್ ಕಾಮತ್ ಎಂಬವರ ಜಾಗದಲ್ಲಿ ನೀರು ಬತ್ತಿ ಹೋಗಿರುವ ಬಾವಿ ಯೊಳಗೆ ಸುಮಾರು 40-45 ವರ್ಷ ಪ
ಹಾರ್ಮುಝ್ ಜಲಸಂಧಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸ್ಪಷ್ಟನೆ
ಮಂಗಳೂರು, ಮಾ.14: ಮಧ್ಯಪ್ರಾಚ್ಯದ ಯುದ್ಧೋನ್ಮಾದದಿಂದ ಉಂಟಾಗಿರುವ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಮಸ್ಯೆಯು ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಈ ಮಧ್ಯೆ ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ ಬ
ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿ ಪ್ರಾರಂಭಕ್ಕೂ ಮುನ್ನ ಟಿಎಂಸಿ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿರುವ ಘಟನೆ ಶನಿವಾರ ಕೇಂದ್ರ ಕೋಲ್ಕತ್ತಾದ ಗಿರೀಶ್ ಪಾರ್ಕ್ ಬಳಿ ನಡೆದಿದೆ. ಪ್ರಧಾನಿ ಮೋದಿಯವರ
ರಾಮನಗರ : ಮೂರು ವರ್ಷಗಳ ಹಿಂದೆ ನನ್ನ ಕ್ಷೇತ್ರದಲ್ಲಿ ಪ್ರವಾಹದಿಂದ ಆಗಿದ್ದ ಹಾನಿಯ ಚಿತ್ರಗಳನ್ನು ತೋರಿಸಿ ಮುಖ್ಯಮಂತ್ರಿ ಬಳಿ ಅನುದಾನ ಕೇಳಿದ್ದೆ. ಆದರೂ, ಬಜೆಟ್ನಲ್ಲಿ ನನ್ನ ಮನವಿಗೆ ಸ್ಪಂದಿಸಲಿಲ್ಲ. ನನ್ನ ಹಾಗೂ ನನ್ನ ಕ್ಷೇತ
ಉಡುಪಿ ಮಾ.14: ಮುಂಬಯಿಯಿಂದ ಮಂಗಳೂರು ಬಳಿಯ ತೋಕೂರುವರೆಗೆ ವ್ಯಾಪಿಸಿರುವ ಕೊಂಕಣ ರೈಲ್ವೆ ಮಾರ್ಗದ ವಾರ್ಷಿಕ ತಪಾಸಣೆ ನಡೆಯುತ್ತಿದೆ. ಕೊಂಕಣ ರೈಲ್ವೆ ಮಾರ್ಗ ಪ್ರಾಕೃತಿಕ ಸೌಂದರ್ಯ ದೊಂದಿಗೆ ಮಳೆಗಾಲದ ಸಂದರ್ಭದಲ್ಲಿ ಹಲವು ಸವಾಲು
ಉಡುಪಿ, ಮಾ.14: ಮೂವರು ಗ್ರಾಂಡ್ಮಾಸ್ಟರ್ಗಳು ಹಾಗೂ ಮೂವರು ಐಎಂಗಳನ್ನು ತಂಡದಲ್ಲಿ ಹೊಂದಿದ್ದ ಚೆನ್ನೈನ ಎಸ್ಆರ್ಎಂ ಇನ್ಸ್ಟಿಟ್ಯೂಟ್ ಆಫ್ ಸಾಯನ್ಸ್ ಆ್ಯಂಡ್ ಟೆಕ್ನಾಲಜಿ, ಮಣಿಪಾಲದ ಮಾಹೆಯಲ್ಲಿ ನಡೆದ ಪುರುಷರ ಚೆಸ್ ಚಾಂಪಿಯ
ಮಧ್ಯಪ್ರಾಚ್ಯದಲ್ಲಿ ಯುದ್ಧದ ಮಧ್ಯೆ, ಭಾರತದ LPG ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ, ಗ್ಯಾಸ್ ಏಜೆನ್ಸಿಗಳ ಹೊರಗೆ ಜನರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ದೇಶದಾದ್ಯಂತ ಹಲವಾರು ರೆಸ್ಟೋರೆಂಟ್ ಗಳು ಮತ್ತು ಢಾಬಾಗಳು ಮುಚ್ಚಲ್ಪಟ್ಟ
ಹೊಸದಿಲ್ಲಿ: ಶನಿವಾರ ಯುದ್ಧಪೀಡಿತ ಹಾರ್ಮುಝ್ ಜಲಸಂಧಿಯಿಂದ ಕೊಲ್ಲಿ ರಾಷ್ಟ್ರಗಳಿಂದ ಎಲ್ಪಿಜಿಯನ್ನು ಹೊತ್ತು ತರುತ್ತಿರುವ ಭಾರತದ ಧ್ವಜವನ್ನು ಹೊಂದಿರುವ ಎರಡು ಹಡಗುಗಳು ಸುರಕ್ಷಿತವಾಗಿ ದಾಟಿವೆ ಎಂದು ಶಿಪ್ಪಿಂಗ್ ಮತ್ತು
ಹೊಸದಿಲ್ಲಿ,ಮಾ.14: ಪಶ್ಚಿಮ ಏಶ್ಯಾದಲ್ಲಿ ಉಲ್ಬಣಿಸುತ್ತಿರುವ ಸಂಘರ್ಷದ ನಡುವೆಯೇ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ದೇಶಾದ್ಯಂತ ಸಾಕಷ್ಟು ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಲಭ್ಯವಿವೆ ಎಂದು ಶನಿವಾರ ಜನ
ಹೊಸದಿಲ್ಲಿ,ಮಾ.14: ಪಶ್ಚಿಮ ಏಶ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಭಾರತ ಎದುರಿಸುತ್ತಿರುವ ಇಂಧನ ಬಿಕ್ಕಟ್ಟಿಗೆ ತುಸು ನಿರಾಳತೆಯುಂಟು ಮಾಡುವಂತೆ, ಭಾರತದ ಇನ್ನೊಂದು ಎಲ್ಪಿಜಿ ವಾಹಕ ನೌಕೆ ನಂದಾದೇವಿ ಶನಿವಾರ ಯಶಸ್ವಿಯಾಗಿ ಹಾರ್ಮು
Photo Credit : X ಕೋಲ್ಕತಾ, ಮಾ. 14: ಮೂರು ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಶನಿವಾರ ತನ್ನ ನೂತನ ಐಪಿಎಲ್ ಜರ್ಸಿಯನ್ನು ಅನಾವರಣಗೊಳಿಸಿದೆ. ಜರ್ಸಿಗೆ ‘ಲೈನ್ಸ್ ಅಫ್ ಲೆಗಸಿ’ ಎಂಬ ಹೆಸರಿಡಲಾಗಿದೆ. ಐಪ
ಪಡುಬಿದ್ರಿ, ಮಾ.14: ಮಿನಿ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಾ.13ರಂದು ಸಂಜೆ ವೇಳೆ ನಂದಿಕೂರು ಗ್ರಾಮದ ಪಾಂಡ್ಯರ್ ಕಾಂಪ್ಲೆಕ್ಸ್ ಬಳಿ ನಡೆದಿದೆ. ಮೃತರನ್ನು ಲಿಂಗಪ್
ಉಡುಪಿ, ಮಾ.14: ಜಿಲ್ಲೆಯ ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ವಿವಿಧ ಭಾಗಗಳಲ್ಲಿ ಇಂದು ಸಂಜೆಯ ವೇಳೆ ಸಾದಾರಣ ಮಳೆಯಾಗಿದ್ದು, ಇದರಿಂದ ಪರಿಸರದಲ್ಲಿ ತಂಪಿನ ವಾತಾವರಣ ನಿರ್ಮಾಣವಾಗಿದೆ. ಕಾರ್ಕಳ ತಾಲೂಕಿನ ಕಾರ್ಕಳ ನಗರ, ಮಾಳ, ಅಜೆಕಾರು, ಶ
ಹೊಸದಿಲ್ಲಿ, ಮಾ. 14: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ನಮನ್ ಪ್ರಶಸ್ತಿ ಪ್ರದಾನ ಸಮಾರಂಭ 2026 ರಾಷ್ಟ್ರ ರಾಜಧಾನಿಯಲ್ಲಿ ರವಿವಾರ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಭಾರತೀಯ ತಂಡದ ಮ
ಬೀದರ್ : ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಸ್ಥಳದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಸಂಕೀರ್ಣ ಕಟ್ಟಡ ಕಾಮಗಾರಿ ಸ್ಥಳಕ್ಕೆ ಶನಿವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂ
ಕಲಬುರಗಿ : ಉಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ ಕಲಬುರಗಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಶನಿವಾರ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಒಟ್ಟು 2,42,425 ಪ್ರಕರಣಗಳು
ಬೆಂಗಳೂರು : ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ಸಿಬ್ಬಂದಿಯಿಂದಲೂ ಮಾದಕ ವಸ್ತುಗಳು ಜೈಲಿಗೆ ಸಾಗಣೆಯಾದ ಘಟನೆಗಳ ಹಿನ್ನೆಲೆ, ನಿಮ್ಹಾನ್ಸ್ ಸಹಯೋಗದೊಂದಿಗೆ ಕೈದಿಗಳನ್ನು ಡ್ರಗ್ ಪರೀಕ್ಷೆಗೆ ಒಳಪಡಿಸುವ ವ್ಯವಸ್ಥ
ಲಿಂಗಸುಗೂರು : ಶನಿವಾರ ಲಿಂಗಸುಗೂರಿನಲ್ಲಿ ನಡೆದ ರಾಷ್ಟ್ರೀಯ ಲೋಕ ಅಡಾಲತ್ ನಲ್ಲಿ ಹಿರಿಯ ಶ್ರೇಣಿ ನ್ಯಾಯಾಲಯ, ಪ್ರಧಾನ ಸಿವಿಲ್ ನ್ಯಾಯಾಲಯ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಲಯಗಳಲ್ಲಿ ನಾವಿಗ್ರಹಿತ ಪ್ರಕರಣಗಳ ವಿಲೇವಾರಿ ಶ
ಭಟ್ಕಳ: ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ಒಟ್ಟು 1,526 ಪ್ರಕರಣ ಗಳನ್ನು ಪರಿಗಣಿಸಲಾಗಿದ್ದು, ಅವುಗಳಲ್ಲಿ 1,402 ಪ್ರಕರಣಗಳು ಸಮಜಾಯಿಷಿ ಮೂಲಕ ಇತ್ಯರ್ಥಗೊಂಡಿವೆ. ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ
ಬಾಗಲಕೋಟೆ : ನಮ್ಮ ಸರಕಾರ ನುಡಿದಂತೆ ನಡೆಯುತ್ತಿದ್ದು, ಬಡವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಹೀಗಾಗಿ ಮುಂಬರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಿ, ಮತ್ತೆ ನಿಮ್ಮ ಗ್ಯಾರಂಟಿ ಸರಕಾರ
ಮಂಗಳೂರು, ಮಾ.14: ಬಜಪೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಾರ್ವಜನಿಕರ ದೀರ್ಘಕಾಲದ ನಿರೀಕ್ಷೆಯಂತೆ ಇ
ಮಂಗಳೂರು, ಮಾ.14: ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿ ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ನಗರ ಸಮಿತಿಯ ವತಿಯಿಂದ ಶನಿವಾರ ನಗರದ ಕ್ಲಾಕ್ಟವರ್ ಬಳಿಯ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತು. ರಸ್ತೆ ಬದಿಯಲ್ಲೇ ಕಟ್ಟಿಗೆ
ಹೊಸದಿಲ್ಲಿ,ಮಾ.14: ಪಶ್ಚಿಮ ಏಶ್ಯಾ ಸಂಘರ್ಷದ ನಡುವೆ ಈ ತಿಂಗಳ ಆರಂಭದಲ್ಲಿ ಕೊಚ್ಚಿಯಲ್ಲಿ ಲಂಗರು ಹಾಕಿರುವ ಇರಾನ್ ಯುದ್ಧನೌಕೆಯ ಅನಗತ್ಯ ಸಿಬ್ಬಂದಿಯನ್ನು ಭಾರತವು ಸ್ವದೇಶಕ್ಕೆ ಮರಳಿ ಕಳುಹಿಸಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇ
ಗುವಾಹಟಿ,ಮಾ.14: ಪಶ್ಚಿಮ ಏಶ್ಯಾದಲ್ಲಿಯ ಯುದ್ಧ ಪರಿಸ್ಥಿತಿ ಕುರಿತು ಶನಿವಾರ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿಯ,ಅದು ಭಾರತದಲ್ಲಿ ಭೀತಿಯನ್ನು ಮೂಡಿಸಲು ಶ್ರಮಿಸುತ್ತಿದೆ ಎಂದು ಆರೋಪಿಸಿದರು. ಚುನಾವ
ಹೊಸದಿಲ್ಲಿ,ಮಾ.14: ಈ ಸಮಯದಲ್ಲಿ ಎಲ್ಪಿಜಿ ಪೂರೈಕೆಯು ಕಳವಳಕಾರಿ ವಿಷಯವಾಗಿದೆಯಾದರೂ ಯಾವುದೇ ವಿತರಣಾ ಕೇಂದ್ರದಲ್ಲಿ ದಾಸ್ತಾನು ಖಾಲಿಯಾಗಿರುವುದು ವರದಿಯಾಗಿಲ್ಲ ಎಂದು ಕೇಂದ್ರ ಸರಕಾರ ಶನಿವಾರ ಸ್ಪಷ್ಟಪಡಿಸಿದೆ. ಪಶ್ಚಿಮ ಏಷ್
ಬೆಂಗಳೂರು : ಕೇಂದ್ರ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಿಂದ(ಎಸ್ಐಆಆರ್) ವಲಸೆ ಕಾರ್ಮಿಕರಿಗೆ ತೊಂದರೆಯಾಗುತ್ತಿದ್ದು, ದೇಶವ್ಯಾಪಿ ಸುಮಾರು 10 ಕೋಟಿಗೂ ಅಧಿಕ ಮಂದಿ ಅರ್ಹ ಮತದಾರರನ್
ಕುಂದಾಪುರ, ಮಾ.14: ವಿಶೇಷಚೇತನರಿಗೆ ಕರುಣೆ ತೋರುವ ಬದಲು ಅವರು ಜೀವನ ರೂಪಿಸಿಕೊಳ್ಳಲು ದಾರಿ ಮಾಡಿಕೊಡಬೇಕು. ಸಂಸ್ಥೆಗಳು ದಿವ್ಯಾಂಗರಿಗೆ ಉದ್ಯೋಗ ನೀಡುವಂತಾಗಬೇಕು. ದಿವ್ಯಾಂಗರಿಗೆ ಸರಿಯಾದ ಉದ್ಯೋಗ ನೀಡಿದರೆ ಅವರು ಜೀವನ ಸುಗಮವ
ಕಲಬುರಗಿ : ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಧಾನಮಂತ್ರಿ ಉಚ್ಚತ್ತರ್ ಶಿಕ್ಷಾ ಅಭಿಯಾನ (PM-USHA) ಯೋಜನೆಯಡಿ ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲ್ಪಡುವ ಕೌಶಲ್ಯಾಭಿವೃದ್ಧಿ ಕೇಂದ್ರ ಮತ್ತು ಸಂಯೋಜಿತ ಉಪನ್ಯಾಸ
ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಶಂಕುಸ್ಥಾಪನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
ಬೀದರ್ : ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾ
ಮಂಗಳೂರು, ಮಾ.14: ಜಾನಪದ ಸಂಶೋಧಕ ಮತ್ತು ತುಳು ಅಕಾಡಮಿಯ ಮಾಜಿ ಅಧ್ಯಕ್ಷರಾಗಿದ್ದ ಡಾ. ವಾಮನ ನಂದಾವರ ವೈಯಕ್ತಿಕ ನೆಲೆಯಲ್ಲಿ ನಡೆಸಿದ ಅಧ್ಯಯನವು ಕೇವಲ ಕರಾವಳಿಯ ಜನಪದೀಯ ಹಾಗೂ ಜನಾಂಗೀಯ ಅಧ್ಯಯನಕ್ಕೆ ಸೀಮಿತವಾಗಿರಲಿಲ್ಲ. ಕರ್ನಾಟ
ವಾದ್ಯ ಪರಿಕರ ವಿತರಣೆ- ಪ್ರಶಸ್ತಿ ಪ್ರದಾನ
ಮಂಗಳೂರು, ಮಾ.14: ಮಿಲ್ಲತ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ವತಿಯಿಂದ ಗುರುವಾರ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ಅರ್ಹ 150 ಮಂದಿಗೆ ರಮಝಾನ್ ಕಿಟ್ ವಿತರಿಸಲಾಯಿತು. ಸಂಸ್ಥೆಯ ಅಧ್ಯಕ್ಷ, ಮಾಜಿ ರಾಜ್ಯಸಭಾ ಸದಸ್ಯ ಹಾಜಿ
ಸುರಪುರ: ತಾಲೂಕಿನ ಕಕ್ಕೇರಾ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯತ್ವ ಹೊಂದಿರುವ ರೈತರಿಗೆ ಸಾಲ ಮಂಜೂರು ಮಾಡುವಂತೆ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಕಲಬುರಗಿ-ಯಾದಗಿರಿ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್
ಸಿಂಧನೂರು : ಡಾ.ಅನ್ನಪೂರ್ಣಮ್ಮ ವರದಿಯನ್ನು ಜಾರಿಗೆ ತಂದು ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿ (ಎಸ್ಸಿ) ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ಮಾ.16ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಾಗ
ಮುಲ್ಕಿ ತಾಲೂಕು ಪ್ರಜಾಸೌಧ ಉದ್ಘಾಟನೆ
ಉಡುಪಿ, ಮಾ.14: ಯುಗಾದಿ ಹಾಗೂ ರಮಜಾನ್ ಹಬ್ಬದ ಸಂದರ್ಭ ದಲ್ಲಿ ಅಧಿಕ ಪ್ರಯಾಣಿಕರ ಒತ್ತಡವನ್ನು ನಿಭಾಯಿಸಲು ಕೊಂಕಣ ರೈಲ್ವೆಯು ನೈರುತ್ಯ ರೈಲ್ವೆಯ ಸಹಯೋಗದೊಂದಿಗೆ ಯಶವಂತಪುರ- ಮಡಗಾಂವ್ ಜಂಕ್ಷನ್ ಹಾಗೂ ಮಡಗಾಂವ್ ಜಂಕ್ಷನ್- ಬೆಂಗಳೂ
ಉಡುಪಿ, ಮಾ.14: ಈ ಬಾರಿಯ ಬಜೆಟ್ನಲ್ಲಿ ಉಡುಪಿ ಜಿಲ್ಲೆಗೆ ಅನುದಾನ ಒದಗಿಸದೇ ಮಲತಾಯಿ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ಉಡುಪಿ ನಗರದ ಹಳೆ ಕೆಎಸ್ಆರ್ಟಿಸಿ ಬಸ್ ನಿಲ
ಕೊಪ್ಪಳ : ಕಾರ್ಖಾನೆಗಳ ಮಾಲಿನ್ಯದಿಂದ ತೀವ್ರವಾಗಿ ಬಾಧಿತವಾಗಿರುವ ತಾಲೂಕಿನ ಅಲ್ಲಾನಗರ, ಹಿರೇಬಗನಾಳ, ಕುಣಿಕೇರಿ ಹಾಗೂ ಕುಣಿಕೇರಾ ತಾಂಡಾ ಗ್ರಾಮಗಳಿಗೆ ಶನಿವಾರ ಬಿಜೆಪಿ ನಿಯೋಗ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನು ಪರಿಶೀಲಿ
ಉಡುಪಿ, ಮಾ.14: ಉಡುಪಿ ನಗರ ಹಾಗೂ ಸುತ್ತಮುತ್ತಲಿನ ಎಲ್ಪಿಜಿ ಹಾಗೂ ಸಿಎನ್ಜಿ ಗ್ಯಾಸ್ ಬಂಕ್ಗಳಲ್ಲಿ ಏಕಾಏಕಿ ಗ್ಯಾಸ್ ದರ ಏರಿಕೆ ಮಾಡಿರುವುದಾಗಿ ಆರೋಪಿಸಿ ಅಟೋ ರಿಕ್ಷಾ ಚಾಲಕರು ಶನಿವಾರ ಉದ್ಯಾವರ ಗ್ಯಾಸ್ ಬಂಕ್ ಎದುರು ಪ್ರತಿಭ
ಕುಕನೂರು: ಪಟ್ಟಣದಲ್ಲಿರುವ 110/33/11 ಕೆ.ವಿ ಕುಕನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ 4ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ರವಿವಾರ (ಮಾ.15) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕುಕನೂರು ಪ
► ಮಹಿಳಾ ದಿನಾಚರಣೆ ಸಪ್ತಾಹ ಸಮಾರೋಪ► ಪಾರ್ವತಿ ಐತಾಳ್ ಸೇರಿ ಐವರು ಮಹಿಳೆಯರಿಗೆ ಸಾಧಕ ಪ್ರಶಸ್ತಿ ಪ್ರದಾನ
ದೇವದುರ್ಗ : ಒಂದು ಸರ್ಕಾರಿ ಶಾಲೆಯ ಸರ್ವತೋಮುಖ ಕಲಿಕೆ ಹಾಗೂ ಸಮಗ್ರ ಬದಲಾವಣೆಗೆ ಶಿಕ್ಷಕರ ಪ್ರಬಲ ಇಚ್ಚಾಶಕ್ತಿ ಮತ್ತು ವೃತ್ತಿಯ ಪ್ರಾಮಾಣಿಕತೆ ಅತ್ಯಂತ ಮುಖ್ಯವಾಗುತ್ತದೆ ಎಂದು ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕ
ಮಂಗಳೂರು: ಪುಸ್ತಕ ಪ್ರೇಮಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಿನಿ ಪುಸ್ತಕಾಲಯವನ್ನು ಆರಂಭಿಸಲಾಗಿದೆ. ನಾಗರಿಕ ವಿಮಾನ ಯಾನ ಸಚಿವಾಲಯದ ಪ್ರಸ್ತಾವ ಮೇರೆಗೆ ಮಂಗಳ
ಮಾಜಿ ಸಿಎಂ ವೀರೇಂದ್ರ ಪಾಟೀಲ್ ಅವರ 29ನೇ ಪುಣ್ಯಸ್ಮರಣೆ
ಟೆಹ್ರಾನ್, ಮಾ.14: ಇರಾನ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದ ಪಡೆಗಳು ದಾಳಿ ನಡೆಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ ಬೆನ್ನಲ್ಲೇ, ಈ ದಾಳಿಗೆ ಅಮೆರಿಕ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಇರಾನ್ ಎಚ್ಚ
ಗಾಝಾ ನಗರ, ಮಾ.14: ನೆರೆಯ ದೇಶಗಳನ್ನು ಗುರಿಯಾಗಿಸಿಕೊಳ್ಳುವುದನ್ನು ಇರಾನ್ ನಿಲ್ಲಿಸುವಂತೆ ಫೆಲೆಸ್ತೀನಿಯನ್ ಸಶಸ್ತ್ರ ಹೋರಾಟಗಾರರ ಗುಂಪು ಹಮಾಸ್ ಶನಿವಾರ ಒತ್ತಾಯಿಸಿದೆ. ಇಸ್ರೇಲ್ ಮತ್ತು ಅಮೆರಿಕದ ವಿರುದ್ಧ ತನ್ನನ್ನು ರಕ್ಷಿ
ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ, ಸಹಜೀವನ ನಡೆಸುತ್ತಿದ್ದ ಗೆಳತಿಯನ್ನು ಹತ್ಯೆಗೈದ ಪ್ರಕರಣದಡಿ ಆರೋಪಿಯನ್ನು ಇಲ್ಲಿನ ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಡಗು ಮೂಲದ ರಂಜಿತಾ(23) ಹತ್ಯೆಗೀಡಾದ ಯುವತಿ ಎಂದು ಗುರ
56.36 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ; ಉದ್ಘಾಟನೆ
ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನ
ಬಾಗಲಕಟೆ, ಮಾ.14: ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಯಾಕೆ ಸ್ಥಾಪನೆ ಮಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಉಪಚುನಾವಣೆ ಸಂದರ್ಭದಲ್ಲಿ ವೈದ್ಯಕ

29 C