ಕಲಬುರಗಿ: ರೈತರ ಬಾಕಿ 500 ಕೋಟಿ ರೂ. ವಿಮೆ ಪರಿಹಾರ ನೀಡುವುದು, ಜನರ ಸಮಸ್ಯೆ ಸ್ಪಂದಿಸುವಲ್ಲಿ ವಿಫಲರಾದ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಮಾರ್ಚ್ 16 ರಂದು ಖರ್ಗೆ ಹಠಾವೋ
ದುಬೈ: ದುಬೈ ಕನ್ನಡಿಗರ ಕೂಟದ ಅಧ್ಯಕ್ಷ ಅರುಣ್ ಕುಮಾರ್ ಹಾಗೂ ಅವರ ತಂಡವು ಪ್ರಸ್ತುತ ದುಬೈನಲ್ಲಿ ಸಿಲುಕಿಕೊಂಡಿದ್ದ ಬಳ್ಳಾರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಂದ ಬಂದ ಸುಮಾರು 50 ಮಂದಿ ಪ್ರವಾಸಿಗರನ್ನು ಭೇಟಿ ಮಾಡಿ, ಅವ
ಬೀದರ್ : ಜಿಲ್ಲಾದ್ಯಂತ ಹೋಳಿ ಹಬ್ಬವನ್ನು ಶಾಂತಿಯುತವಾಗಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಆದೇ
ಅಬುಧಾಬಿ, ಮಾ. 2: ಅಬುಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 2 ಗಂಟೆಯಿಂದ (GMT 11:00) ಎಂಟು ಪ್ರಯಾಣಿಕ ವಿಮಾನಗಳು ಹಾರಾಟ ಆರಂಭಿಸಿವೆ ಎಂದು ಫ್ಲೈಟ್ ಟ್ರ್ಯಾಕಿಂಗ್ ಸಂಸ್ಥೆ Flightradar24 ಮಾಹಿತಿ ನೀಡಿದೆ. ಟ್ರ್ಯಾಕಿಂಗ್ ವಿವ
ನಿರುದ್ಯೋಗಿ ಯುವಜನಾಂಗಕ್ಕೆ ಉದ್ಯೋಗ ಕಲ್ಪಿಸಲು ಉದ್ಯೋಗ ಮೇಳ ಸಹಕಾರಿ : ಸಚಿವ ಶರಣಬಸಪ್ಪ ದರ್ಶನಾಪುರ
ವಿಜಯನಗರ(ಹೊಸಪೇಟೆ) : ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಉಂಟಾದ ಅಸ್ಥಿರ ಪರಿಸ್ಥಿತಿಯಿಂದ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲಾಡಳಿತ ಮಹತ್ವದ ಮಾಹಿ
ಅಪ್ಪಾಜಿ, ದಾಸೋಹ ಜ್ಞಾನ ರತ್ನ, ಅವ್ವ ಪ್ರಶಸ್ತಿ ಘೋಷಣೆ
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ನ ಪರಮೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಹತ್ಯೆಯಾದ ಒಂದು ದಿನದ ನಂತರ, ಗಲ್ಫ್ ಪ್ರದೇಶದಾದ್ಯಂತ ಅಮೆರಿಕದ ನೆಲೆಗಳ ಮೇಲೆ ಇರಾನ್ ದಾಳಿ ಮಾಡುವುದನ್ನು ಮುಂದುವರೆಸಿದೆ. ಇರ
ಬೀದರ್: ಸಿಂಧನಕೆರಾ ಗ್ರಾಮದಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಿಂದ ಸಾರ್ವಜನಿಕ ಆರೋಗ್ಯ ಹಾನಿ ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಹುಮನಾಬಾದ್
ಮಂಗಳೂರು, ಮಾ.2: ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು. ಮಂಗಳೂರಿಗೆ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯ ರೋಗ ಆಸ್ಪತ್ರೆಯ ಘಟಕ ಮಂಜೂರು ಮಾಡುವುದರೊಂದಿಗೆ ಆರ
ಬೀದರ್: ರಾಜ್ಯ ಬಜೆಟ್ನಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಶೇ.30ರಷ್ಟು ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳ ಮುಖಾಂತರ ಸೋಮವಾ
ಕೊಪ್ಪಳ: ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಆರೋಪಿಸಿದರು. ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,
ಕುವೈತ್ ವಾಯು ರಕ್ಷಣಾ ಪಡೆ ತಪ್ಪಾಗಿ ಗುರುತಿಸಿರುವ ಸಾಧ್ಯತೆ: ಅಮೆರಿಕ ಸೇನೆ ಹೇಳಿಕೆ
ಬಂಟ್ವಾಳ: ಮಾರ್ಚ್ 03 ರಂದು ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಟೋಲ್ ಗೇಟ್ ಸಮೀಪ ನಡೆಯುವ ಸಾಮೂಹಿಕ ಧರಣಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಟ
ಮಸ್ಕತ್, ಮಾ.2: ಒಮಾನ್ ಕರಾವಳಿಯಲ್ಲಿ ಸಾಗುತ್ತಿದ್ದ ತೈಲ ಟ್ಯಾಂಕರ್ ಗೆ ಮಾನವರಹಿತ ಸೀ ಡ್ರೋನ್ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಇಸ್ರೇಲ್–ಇರಾನ್ ನಡುವಿನ ಉದ್ವಿಗ್ನತೆ ಗಲ್
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಂಗಳೂರು : ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಎಡಪಕ್ಷಗಳು ತೀವ್ರವಾಗಿ ಖಂಡಿಸಿವೆ. ಸೋಮವಾರ ಈ ಕುರಿತು ಸಿಪಿಎಂನ ಡಾ.ಪ್ರಕಾಶ್ ಕೆ., ಸಿಪಿಐ ಸಾತಿ ಸುಂದರೇಶ್, ಸಿಪಿಎಂಎಲ್ ಕ್ಲಿಫ್ಟನ್
ಶಂಕುಸ್ಥಾಪನೆ ವಿರೋಧ ವ್ಯಕ್ತಪಡಿಸಿದ ಶಾಸಕ ಸಿದ್ದು ಪಾಟೀಲ್ : ಬಂಧನ, ಬಿಡುಗಡೆ
ಬೆಂಗಳೂರು, ಮಾ. 2: ರಾಜ್ಯ ಸರಕಾರ ಖಾಲಿ ಹುದ್ದೆಗಳ ನೇಮಕ ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಪರಿಗಣನೆಗೆ ಎಲ್ಲ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಮಾಡಬೇಕು ಎಂದು ಸಂಸದ ಬಸವರಾಜ ಬ
ಅಮರಿಕ-ಇಸ್ರೇಲ್ ದಾಳಿಯಲ್ಲಿ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಾಮಿನೈ ಅವರ ಹತ್ಯೆಯಾಗಿದ್ದು, ಸರ್ಕಾರವನ್ನು ನಡೆಸಲು ಇರಾನ್ ಅಧಿಕಾರಿಗಳು ಮೂವರು ಸದಸ್ಯರ ಮಧ್ಯಂತರ ನಾಯಕತ್ವ ಮಂಡಳಿಯನ್ನು ಘೋಷಿಸಿದ್ದಾರೆ. ಖಾಮಿನೈ ಅವರ ಉತ್ತ
ಬೆಂಗಳೂರು, ಮಾ. 2: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾ-ಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ವಿರೋಧದ ಮಧ್ಯೆ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿದ್ದು, ಸರಕ
ಕಲಬುರಗಿ: ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸಹಕಾರಿ ಧುರೀಣರಾಗಿದ್ದ ಚನ್ನಬಸಪ್ಪ ಕುಳಗೇರಿ ಅವರು ರಝಾಕಾರರ ವಿರುದ್ಧ ಹೋರಾಡಿದಂತೆ ಸ್ವಜನಪಕ್ಷಪಾತ, ವಂಚನೆ, ಭ್ರಷ್ಟಾಚಾರ ಮತ್ತು ಕಾಳಸಂತೆ ಮಾರಾಟಗಳ ವಿರುದ್ಧವೂ ಸಿಡಿದೆದ್ದಿ
ಅರ್ಹ ವಿದ್ಯಾರ್ಥಿನಿಯರಿಗೆ ಮೂರು ವರ್ಷಗಳ ಕಾಲ ವಾರ್ಷಿಕ 60,000 ರೂ. ಆರ್ಥಿಕ ನೆರವು; ಅರ್ಜಿ ಸಲ್ಲಿಸುವುದು ಹೇಗೆ?
ಕಲಬುರಗಿ: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಯುದ್ಧ ಸಂಭವಿಸಿ ಅಪಾರ ಸಾವು-ನೋವು ಉಂಟಾಗಿರುವ ಹಿನ್ನೆಲೆಯಲ್ಲಿ ಸಹಾಯ ಅಗತ್ಯವಿರುವವರು ಸರ್ಕಾರದ ಸಹಾಯವಾಣಿ ಸಂಖ್ಯೆಗಳನ್ನೂ ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ಬಿ. ಫೌ
ಮೊದಲನೇ ಹಂತವಾಗಿ 178 ಮನೆಗಳನ್ನು ಹಸ್ತಾಂತರಿಸಿದ ಕೇರಳ ಸರಕಾರ
ತೆಹ್ರಾನ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಮತ್ತು ಇಸ್ರೇಲ್ ವಾಯುಪಡೆಯ ಕಮಾಂಡರ್ ಅವರ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರ
ಕಲಬುರಗಿ: ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಲೋಕಾರ್ಪಣೆಗೊಂಡಿದ್ದ ಪ್ರಬುದ್ಧ ಅಕಾಡೆಮಿಯ ಕಟ್ಟಡವೊಂದರ ಮೇಲ್ಛಾವಣಿ ಕುಸಿದು ಬಿದ್
ಮಂಗಳೂರು, ಮಾ.2: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾ.3ರಂದು ದುಬೈ, ದೋಹ, ದಮ್ಮಾಮ್, ಖತರ್, ಅಬುಧಾಬಿಗೆ ಹೊರಡಬೇಕಿದ್ದ ವಿಮಾನ ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ. ಇಸ್ರೇಲ್-ಅಮೇರಿಕಾ ದಾಳಿ
ಬೀದರ್: ಆಸ್ಪತ್ರೆಯ ಕೆಲ ಪುರುಷ ಸಿಬ್ಬಂದಿಗಳ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
ಬಸವಕಲ್ಯಾಣ : ಲಿಂಗಾಯತರೆಲ್ಲ ಶೂದ್ರರಾಗಿದ್ದು, ಬಸವಣ್ಣನವರು ಲಿಂಗಾಯತ ಧರ್ಮ ನೀಡಿ ನಮ್ಮನ್ನೆಲ್ಲ ಈ ಸಮಾಜಕ್ಕೆ ತಂದಿದ್ದಾರೆ. ನಾವೆಲ್ಲರೂ ದಲಿತ ವರ್ಗದಿಂದ ಲಿಂಗಾಯತರಾಗಿದ್ದೇವೆ ಎನ್ನುವ ಮನೋಭಾವನೆ ಇದ್ದರೆ ಮಾತ್ರ ಈ ಲಿಂಗಾ
ವಾಷಿಂಗ್ಟನ್: ಇರಾನ್ ಮೊದಲು ಅಮೆರಿಕದ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸಿದೆ ಎಂಬ ಯಾವುದೇ ಖಚಿತ ಗುಪ್ತಚರ ಮಾಹಿತಿ ಲಭ್ಯವಿರಲಿಲ್ಲ ಎಂದು ಟ್ರಂಪ್ ಆಡಳಿತದ ಹಿರಿಯ ಅಧಿಕಾರಿಗಳು ಸಂಸತ್ತಿನಲ್ಲಿ (ಅಮೆಕಾದ ಕಾಂಗ್ರೆಸ್) ಮುಚ್ಚಿದ
ರಾಯಚೂರು: ರಾಜ್ಯ ಸಚಿವ ಸಂಪುಟ ಅನುಮೋದಿಸಿರುವ 56,432 ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಧರಣಿ ನಡ
ಕರಿದ ಪದಾರ್ಥಗಳಿಂದ ಉಳಿದ ಎಣ್ಣೆಯನ್ನು ಮತ್ತೆ ಬಿಸಿ ಮಾಡುವುದು ಅಗ್ಗದ ಆಯ್ಕೆಯಂತೆ ಕಾಣಿಸಿದರೂ ಅಪಾಯಕಾರಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಭಾರತೀಯ ಅಡುಗೆಮನೆಗಳಲ್ಲಿ ಒಮ್ಮೆ ಕರಿಯಲು ಬಳಸಿದ ಎಣ್ಣೆಯನ್ನು ಮರುಬಳಕೆ
ಮೈಸೂರು: ಹಳೇ ದ್ವೇಷಯ ಕಾರಣ ಪಿಯು ಕಾಲೇಜು ವಿದ್ಯಾರ್ಥಿನಿಯ ಮೇಲೆ ಸೋದರ ಮಾವ ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ. ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾ
ಖತರ್, ಯುಎಇ, ಕುವೈತ್ ನಲ್ಲಿ ಸ್ಫೋಟಗಳ ವರದಿ; ಗಲ್ಫ್ ಪ್ರದೇಶದಲ್ಲಿ ಭೀತಿ
ಶಿವಮೊಗ್ಗ: ದಶಕಗಳ ಕಾಲದ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಮಲೆನಾಡು ರೈತ ಹೋರಾಟ ಸಮಿತಿಯ ವತಿಯಿಂದ ಸೋಮವಾರ ಸಿಗಂದೂರು ಸೇತುವ
ಕಚ್ಚಾ ತೈಲ ಬೆಲೆಗಳು ಭಾರತದ ಆರ್ಥಿಕತೆಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ?; ಇಲ್ಲಿದೆ ಮಾಹಿತಿ...
ಇದು ಆಘಾತಕಾರಿ ಘಟನೆ: ಪೈಲಟ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಜಯ್ ಪವಾರ್
ಕಾರವಾರ: ನಗರದ ಜಿಪಂ ಕಚೇರಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ(ಕೆಡಿಪಿ)ಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮತ್ತು ಸ್ವಪಕ್ಷೀಯ ಶಾಸಕ ಸತೀಶ್ ಸೈಲ್ ಮಧ್ಯೆ ಭಿನ್ನಾಭಿಪ್ರಾಯ, ಆರೋಗ್ಯ ಇಲಾಖೆಯ ಚರ್ಚೆಯ ಸ
ಲಕ್ನೊ: ಶಿಥಿಲಗೊಂಡ ಶಾಲಾ ಬಸ್ ನ ಅಡಿಭಾಗ ಕುಸಿದು ಬಿದ್ದು, ಎಂಟು ವರ್ಷದ ವಿದ್ಯಾರ್ಥಿನಿಯೊಬ್ಬಳು ಬಸ್ ನ ಹಿಂಬದಿಯ ಚಕ್ರಗಳಿಗೆ ಸಿಲುಕಿ ಮೃತಪಟ್ಟ ಘಟನೆ ಕಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು
ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೋ ನೇತೃತ್ವದಲ್ಲಿ ಆನ್ ಲೈನ್ ಸಭೆ
ಕಲಬುರಗಿ: ಐವರು ಅಪ್ರಾಪ್ತ ಶಾಲಾ ಬಾಲಕಿಯರಿಗೆ ಅನುಚಿತವಾಗಿ ಸ್ಪರ್ಶಿಸಿರುವುದಾಗಿ ಪೋಷಕರು ನೀಡಿರುವ ದೂರನ್ನು ಆಧರಿಸಿ ಖಾಸಗಿ ಶಾಲೆಯ ಸಿಬ್ಬಂದಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ನಗರದ ಖಾಸಗಿ ಶಾಲೆಯ
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಕಚ್ಚಾ ತೈಲ ಬೆಲೆಯಲ್ಲಿ 9.7% ಏರಿಕೆ
ಭಟ್ಕಳ, ಮಾ.1: ಯಾವುದೇ ಒಂದು ಊರಿಗೆ ಹೋದಾಗ ಅಲ್ಲಿನ ಒಂದು ನಿರ್ದಿಷ್ಟ ಜಾಗ ಆ ಊರಿನ ಅಸ್ಮಿತೆಯಾಗಿರುತ್ತದೆ. ಭಟ್ಕಳದ ಮಟ್ಟಿಗೆ ಅಂತಹ ಒಂದು ಭಾವನಾತ್ಮಕ ಗುರುತು ಎಂದರೆ ಅದು ‘ಶಂಸುದ್ದೀನ್ ಸರ್ಕಲ್’. ರಾಷ್ಟ್ರೀಯ ಹೆದ್ದಾರಿ 66ರ ಅಗಲ
ಕೋಲಾರ, ಮಾ.1: ಜಗತ್ತಿಗೇ ಚಿನ್ನ, ತರಕಾರಿ, ಹಾಲು, ಮಾವು ಮತ್ತು ರೇಷ್ಮೆ ಕೊಟ್ಟ ಕೋಲಾರ ಜಿಲ್ಲೆಯ ರೈತರು ನೆಲದ ಮಣ್ಣು ಇಂದು ಸತ್ವ ಕಳೆದುಕೊಂಡ ಸುದ್ದಿ ಕೇಳಿ ಆತಂಕಕ್ಕೆ ಒಳಗಾಗಿದ್ದಾರೆ. ಅತಿ ಹೆಚ್ಚು ರಾಸಾಯನಿಕ ಬಳಕೆಯಿಂದ ವಿಷಕಾರಿ
ವಿಶ್ವವು ನಿರ್ಲಕ್ಷಿಸಲು ಸಾಧ್ಯವಾಗದ ರೀತಿಯಲ್ಲಿ ಭಾರತವು ಜಾಗತಿಕ ವೇದಿಕೆಯ ಮೇಲೆ ತನ್ನ ಪ್ರಭಾವ ಬೀರಿದೆ. 16ನೇ ಭಾರತ-ಇಯು ಶೃಂಗಸಭೆಯಲ್ಲಿ, ಭಾರತ-ಐರೋಪ್ಯ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದ (ಎಫ್ ಟಿ ಎ) ವು ಅಧಿಕೃತವಾಗಿ ಮುಕ್ತಾ
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿಯು ಜಲಪಾತ, ಕಾಡು ಮತ್ತು ಬೆಟ್ಟಗಳನ್ನು ಒಳಗೊಂಡ ಸುಂದರವಾದ ನೈಸರ್ಗಿಕ ತಾಣ. ಇದು ಪ್ರಕೃತಿ ಪ್ರಿಯರಿಗೆ ಮತ್ತು ಚಾರಣಿಗರಿಗೆ ನೆಚ್ಚಿನ ತಾಣವಾಗಿದೆ. ಕುಂದಾದ್ರಿ ಬೆಟ್ಟವು ತೀರ್ಥಹಳ್ಳಿಯಲ್ಲಿ
ಹಾಂಕಾಂಗ್ನಲ್ಲಿ ಕನ್ನಡ ಡಿಂಡಿಮ ಬಾರಿಸುತ್ತಿರುವ ‘ಕನ್ನಡ ಸಂಘ’
ಬೈರೂತ್: ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 31 ಜನರು ಮೃತಪಟ್ಟಿದ್ದಾರೆ ಮತ್ತು 149 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿರುವ ಬಗ್ಗೆ aljazeera.com ವರದಿ ಮಾಡಿದೆ. ಲೆಬನಾನ್ನ ರ
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದಲ್ಲಿ ತೈಲ ಬೆಲೆ ಏರಿಕೆಯಾಗುವ ಹಿನ್ನೆಲೆಯಲ್ಲಿ ಹಣದುಬ್ಬರ ಆತಂಕದಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಯತ್ತ ಗಮನಿಸುತ್ತಿರುವ ಕಾರಣ ಅಮೂಲ್ಯ ಲೋಹಗಳ ಬೆಲೆಯಲ್ಲಿ ಏರಿಕೆಯಾಗುತ್ತಿದೆ.
ಈ ಕಾಲದಲ್ಲಂತೂ ಪುಸ್ತಕ ಬಿಡುಗಡೆಯಾಗುವ ಮೊದಲೇ ಪುಸ್ತಕದ ಕವರುಗಳು ಡಿಜಿಟಲ್ ಮಾಧ್ಯಮದ ಮೂಲಕ ಹಲ ಬಗೆಯ ತೆರೆಗಳ ಮೇಲೆ ಮೂಡುತ್ತಿರುತ್ತವೆ. ಈ ಕಾಲ ಪುಸ್ತಕ ವಿನ್ಯಾಸಕಾರರಿಗೆ ಇನ್ನಷ್ಟು ಚಾಲೆಂಜಿಂಗ್ ಎಂಬುದನ್ನೂ ಅಹ್ಲಾವತ್ ಗಮ
ಸಾಂದರ್ಭಿಕ ಚಿತ್ರ | Photo Credit : freepik ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ, ಖಮೇನಿ ಸಾವು ಹಾಗೂ ತೈಲ ಬೆಲೆ ಏರಿಕೆಯ ಪರಿಣಾಮ ಸೋಮವಾರ (ಮಾರ್ಚ್ 02) ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 1000ಕ್ಕೂ ಅಧಿಕ ಅಂಕಗಳ ಭಾರೀ ಕುಸಿತದೊಂದಿಗೆ ವಹಿವಾಟ
ಶಿವಮೊಗ್ಗ: ಎತ್ತಿನಗಾಡಿಯಿಂದ ಬಿದ್ದು ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಮೃತರನ್ನು ಭದ್ರಾವತಿ ತಾಲೂಕಿನ ಶರವಣ (53) ಎಂದು ಗುರುತಿಸಲಾಗಿದೆ. ಶರವಣ ರವಿವಾರ ಬೆಳಗ್ಗೆ ಅಡಿಕೆ ಮರವನ್ನು ಕಡಿದು ತಮ್ಮ
ಟೆಹ್ರಾನ್: ಎರಡು ಸುತ್ತಿನ ಅಮೆರಿಕ–ಇಸ್ರೇಲ್ ದಾಳಿಗಳ ನಂತರ ಅಮೆರಿಕದೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಮೆರಿಕದ ಕೆಲವು ಮಾಧ್ಯಮ ವರದಿಗಳು ಇರಾನ್ ಮಾತುಕತೆಗೆ ಸಿದ್ಧವಿದೆ ಎಂದು ಸೂ
ಕುವೈತ್ : ಅಮೆರಿಕ-ಇರಾನ್ ಯುದ್ಧದ 3ನೇ ದಿನವಾದ ಸೋಮವಾರ ಬೆಳಿಗ್ಗೆ ಕುವೈತ್ ವಾಯುಪ್ರದೇಶದಲ್ಲಿ ಅಮೆರಿಕದ ಎಫ್-15 ಯುದ್ಧ ವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ. ಮಧ್ಯಪ್ರಾಚ್ಯದ ಹಲವು ಭಾಗಗಳಲ್ಲಿ ದಾಳಿಗಳು ನಡೆಯುತ್ತಿರುವ ನಡು
ಪುದುಚೇರಿ: ಕಾಂಗ್ರೆಸ್ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಪುದುಚೇರಿಯಲ್ಲಿ ರಾಜಕೀಯ ಅಸ್ಥಿರತೆ, ಭ್ರಷ್ಟಾಚಾರ ಮನೆಮಾಡಿದ್ದು, ಈ ಕೇಂದ್ರಾಡಳಿತ ಪ್ರದೇಶ ದಿಲ್ಲಿಯ ಒಂದು ಕುಟುಂಬದ ಪಾಲಿಗೆ ಎಟಿಎಂ
ಬಾಗಲಕೋಟೆ : ಆರೆಸ್ಸೆಸ್ ನ ನೂರು ವರ್ಷಾಚರಣೆ ಹಿನ್ನಲೆಯಲ್ಲಿ ಆಯೋಜಿಸಿದ ಹಿಂದೂ ಸಮ್ಮೇಳನ ಅಂಗವಾಗಿ ಬಾಗಲಕೋಟೆ ನಗರದಲ್ಲಿ ಶೋಭಾಯಾತ್ರೆ ನಡೆಯಿತು. ನಗರದ ವೆಂಕಟಪೇಟೆಯಿಂದ ಪ್ರಾರಂಭವಾದ ಮೆರವಣಿಗೆ ಕಿಲ್ಲಾದ ಅಂಬಾಭವಾನಿ ದೇವಾಲ
ಸಿಂಧನೂರು, ಮಾ. 2: ಸಾರ್ವಭೌಮ ರಾಷ್ಟ್ರ ಇರಾನ್ ಮೇಲೆ ಸಾಮ್ರಾಜ್ಯಶಾಹಿ ಅಮೆರಿಕಾ ಮತ್ತು ಇಸ್ರೇಲ್ ದೇಶಗಳು ಜಂಟಿ ಬಾಂಬ್ ದಾಳಿ ನಡೆಸುತ್ತಿರುವುದು ಪೈಶಾಚಿಕ ಕೃತ್ಯವಾಗಿದೆ. ಅಮೆರಿಕಾ ಈ ಕೂಡಲೇ ದಾಳಿಯನ್ನು ನಿಲ್ಲಿಸಬೇಕು; ವಿಶ್ವಸ
ಇತ್ತೀಚೆಗೆ ದಿನನಿತ್ಯ ಬ್ಯಾಂಕುಗಳಲ್ಲಿ ಅವ್ಯವಹಾರ, ಬ್ಯಾಂಕುಗಳ ದರೋಡೆ ಪ್ರಯತ್ನ, ಬ್ಯಾಂಕ್ಗಳ ವಿರುದ್ಧ ಕೇಸು ದಾಖಲುಗಳು, ಬ್ಯಾಂಕುಗಳು ಕೇವಲ ವಿಮೆಗಳ ಮಾರಾಟದಲ್ಲಿ ಗ್ರಾಹಕರನ್ನು ಪೀಡಿಸುತ್ತಿವೆ, ಚಿನ್ನಾಭರಣಗಳ ಮೇಲಿನ ಸಾ
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತು ಇರಾನ್ ದಾಳಿ ಹಿನ್ನೆಲೆ ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಒಲಿಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಭಯಾನಕ ಅನುಭವವನ್ನು ಹಂಚಿಕೊಂಡಿದ
ಲೆಬನಾನ್ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಂಡಿದ್ದು, ದಕ್ಷಿಣ ಲೆಬನಾನ್ನ 3 ಪಟ್ಟಣಗಳ ಮೇಲೆ ಇಸ್ರೇಲ್ ದಾಳಿ ನಡೆಸಿದೆ ಎಂದು Aljazeera ವರದಿ ಮಾಡಿದೆ. ಲೆಬನಾನ್ ರಾಜಧಾನಿ ಬೈರೂತ್, ಹ್ಯಾರಿಸ್, ನಬತಿಯೇಹ್ ಅಲ್-ಫ
ಒಂದೆಡೆ ನಾಯಕತ್ವದ ಬದಲಾವಣೆಯ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಸಿದ್ದರಾಮಯ್ಯ ಬಜೆಟ್ ತಯಾರಿ ನಡೆಸುತ್ತಿದ್ದಾರೆ. ರಾಜಕೀಯವಾಗಿ ಮುಸ್ಸಂಜೆಯಲ್ಲಿರುವ ಅವರು ಇಷ್ಟೆತ್ತರಕ್ಕೆ ಬೆಳೆಯಲು ಕಾರಣವಾಗಿದ್ದೇ ಕನ್ನಡ ಕಾವಲು ಸಮಿತ
ಉಡುಪಿ ಜಿಲ್ಲೆಯಲ್ಲಿ ಇದೀಗ ಹೋಳಿ ಹಬ್ಬದ ಸಂಭ್ರಮ. ಈ ಹಬ್ಬದ ಪ್ರಯುಕ್ತ ಇಲ್ಲಿ ವಿಭಿನ್ನ ಸಂಸ್ಕೃತಿಗಳನ್ನು ಆಚರಿಸಲಾಗುತ್ತಿದೆ. ಕರಾವಳಿಯಲ್ಲಿ ಮರಾಠಿ, ಕುಡುಬಿ ಮತ್ತು ಖಾರ್ವಿ ಸಮುದಾಯಗಳು ಹೋಳಿ ಹಬ್ಬ ವನ್ನು ಹೋಳಿ ಕುಣಿತವಾಗಿ
ಅಮೆರಿಕದ ನೆಲೆಯಿದ್ದ ಬಾಗ್ರಾಮ್ ಮೇಲೆ ದಾಳಿ ವಿಫಲ ಎಂದ ತಾಲಿಬಾನ್
ಹೊಸದಿಲ್ಲಿ : ಪ್ರಾದೇಶಿಕ ಉದ್ವಿಗ್ನ ಪರಿಸ್ಥಿತಿಯ ನಡುವೆ ಪ್ರಧಾನಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ
ಕೊಲ್ಕತ್ತಾ: ವಿಶ್ವ ಕ್ರಿಕೆಟ್ ನಲ್ಲಿ ಅತ್ಯಂತ ಸ್ಫೋಟಕ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆ ಹೊಂದಿರುವ ವೆಸ್ಟ್ಇಂಡೀಸ್ ನ ಶಿಮ್ರಾನ್ ಹೆಟ್ಮಿಯರ್ ಟಿ20 ವಿಶ್ವಕಪ್ ನ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಒಂದೇ ಟ20 ವಿಶ್ವಕಪ್ ನಲ
Photo credit: PTI ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿರುವ ದಾಳಿಯು ಅಂತರ್ರಾಷ್ಟ್ರೀಯ ಭಯೋತ್ಪಾದನೆಗೆ ಸರಿಸಮಾನವಾಗಿದೆ. ಸಾರ್ವಭೌಮ ರಾಷ್ಟ್ರವೊಂದರ ಮೇಲೆ ಏಕಾಏಕಿ ಯುದ್ಧ ಸಾರಿ, ಅದರ ಸರ್ವೋಚ್ಚ ನಾಯಕನೂ ಸೇರ
ಮಸೀದಿ, ದೇವಸ್ಥಾನ, ಚರ್ಚ್ಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಮಂಗಳೂರು ಪೊಲೀಸರು
ಹೊಸದಿಲ್ಲಿ: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿ ನಡೆಸಿದ ಬೆನ್ನಲ್ಲೇ ಮಧ್ಯಪ್ರಾಚದ ಮೇಲೆ ಈ ಸಂಘರ್ಷದ ವಿಸ್ತೃತ ಪರಿಣಾಮವಾಗುವ ಭೀತಿಯ ಹಿನ್ನೆಲೆಯಲ್ಲಿ ಮತ್ತು ಜಾಗತಿಕ ಇಂಧನ ಪೂರೈಕೆ ವ್ಯವಸ್ಥೆ ವ್ಯತ್ಯಯವಾಗುವ ಭೀತಿಯ
‘ಎಲ್ಲಾ ಉದ್ದೇಶಗಳು ಸಾಧಿಸುವವರೆಗೆ ಕಾರ್ಯಾಚರಣೆ ನಿಲ್ಲದು'
ವಾಷಿಂಗ್ಟನ್: ಇರಾನ್ ನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆಯ ಬಳಿಕ ಉಂಟಾಗಿರುವ ರಾಜಕೀಯ ಅನಿಶ್ಚಿತತೆಯ ನಡುವೆಯೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ನ ಹೊಸ ನಾಯಕತ್ವದೊಂದಿಗೆ ಮಾತುಕತೆಗೆ ಮುಕ್ತರ
ಜೆರುಸಲೆಮ್: ಇರಾನ್ ನಿಂದ ಉಡಾಯಿಸಲಾದ ಕ್ಷಿಪಣಿಗಳು ಜೆರುಸಲೆಮ್ ನಗರದ ಮೇಲೆ ನೇರ ದಾಳಿ ನಡೆಸಿವೆ ಎಂದು Aljazeera ವರದಿ ಮಾಡಿದೆ. ಇರಾನ್ನಿಂದ ಇಸ್ರೇಲ್ ಕಡೆಗೆ ಕ್ಷಿಪಣಿಗಳು ಹಾರಿಸಲ್ಪಟ್ಟಿರುವುದನ್ನು ಇಸ್ರೇಲ್ ಸೇನೆ ಪತ್ತೆಹಚ್
ಟೆಹ್ರಾನ್: ಇರಾನ್ ನಲ್ಲಿ ನಡೆದ ವಾಯುದಾಳಿಯಲ್ಲಿ ದೇಶದ ಏಳು ಹಿರಿಯ ಮಿಲಿಟರಿ ಕಮಾಂಡರ್ ಗಳು ಸಾವನ್ನಪ್ಪಿದ್ದಾರೆ ಎಂದು ತಸ್ನಿಮ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ದಾಳಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪ್ರಾಣ ಕಳೆದುಕೊಂಡ
ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ ನ ಆಂತರಿಕ ಸಚಿವಾಲಯವು ದೇಶದ ಪ್ರಸ್ತುತ ಭದ್ರತಾ ಪರಿಸ್ಥಿತಿ ಸುರಕ್ಷಿತವಾಗಿದ್ದು, ನಿಯಂತ್ರಣದಲ್ಲಿದೆ ಎಂದು ಪ್ರಕಟಿಸಿದೆ. ಈ ಸಂಬಂಧ ಸಾರ್ವಜನಿಕರಿಗೆ ಸಲಹೆ ನೀಡಿರುವ ಸಚಿವಾಲಯ, ಆತಂಕ
ವಾಷಿಂಗ್ಟನ್: ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ IRGCCಯ ಪ್ರಧಾನ ಕಚೇರಿಯನ್ನು ನಾಶಪಡಿಸಲಾಗಿದೆ ಎಂದು ಅಮೆರಿಕ ಸೇನೆ ಘೋಷಿಸಿದೆ ಎಂದು Aljazeera ವರದಿ ಮಾಡಿದೆ. ಅಮೆರಿಕದ ಯುಎಸ್ ಸೆಂಟ್ರಲ್ ಕಮಾಂಡ್ (ಸೆಂಟ್ಕಾಮ
ಟೆಹ್ರಾನ್: ಇರಾನ್ ರಾಜಧಾನಿ ಟೆಹ್ರಾನ್ ನ ಉತ್ತರ ಭಾಗದಲ್ಲಿರುವ ಗಾಂಧಿ ಆಸ್ಪತ್ರೆಯ ಮೇಲೆ ಅಮೆರಿಕ–ಇಸ್ರೇಲ್ ಜಂಟಿ ವಾಯುದಾಳಿಗಳು ನಡೆಸಿವೆ ಎಂದು ಇರಾನಿನ ಸುದ್ದಿ ಸಂಸ್ಥೆ ISNA ವರದಿ ಮಾಡಿದೆ ಎಂದು aljazeera ಉಲ್ಲೇಖಿಸಿದೆ. ರಾಜಧಾನ
ಮೈಸೂರು : ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ಪತ್ರಿಕೆಯೊಂದರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಅವರು ಇರಾನ್-ಇಸ್ರೇಲ್ ನಡುವೆ
ಶಿವಮೊಗ್ಗ : ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪನವರು ತಮ್ಮ ಜನ್ಮದಿನವನ್ನು ಅತ್ಯಂತ ವಿಭಿನ್ನವಾಗಿ ಆಚರಿಸುವ ಮೂಲಕ ಗಮನ ಸೆಳೆದಿದ್ದಾರೆ. ಸೊರಬ ತಾಲೂಕಿನ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯತ್ವ್ಯಾ
ಸಾಗರ : ಪ್ರೇಯಸಿಯನ್ನು ಭೇಟಿ ಮಾಡಲು ಬುರ್ಖಾ ಧರಿಸಿ ಬಂದಿದ್ದ ಅಪ್ರಾಪ್ತ ಬಾಲಕನೊಬ್ಬನನ್ನು ʼಮಕ್ಕಳ ಕಳ್ಳʼನೆಂದು ಭಾವಿಸಿದ ಸ್ಥಳೀಯರು ಆತನನ್ನು ಪೋಲೀಸರಿಗೆ ಒಪ್ಪಿಸಿದ ಘಟನೆ ರವಿವಾರ ನಡೆದಿದೆ. ತಾಲೂಕಿನ ತ್ಯಾಗರ್ತಿ ಮೂಲದ ಬ
ಬೆಂಗಳೂರು, ಮಾ.1: ಇಸ್ರೇಲ್-ಇರಾನ್ ಯುದ್ಧದ ಭೀತಿಯಿಂದಾಗಿ ದುಬೈ ಸೇರಿದಂತೆ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರಕಾರದ ಮ
ಬೆಂಗಳೂರು, ಮಾ.1: ಸಮಾನತೆ, ನ್ಯಾಯ, ವೈಜ್ಞಾನಿಕತೆ, ಸಂವಿಧಾನ ಪೀಠಿಕೆಯನ್ನು ಸೂತ್ರವಾಗಿಸಿಕೊಂಡು, ಅಂಬೇಡ್ಕರ್, ಪೆರಿಯಾರ್ ಹಾಗೂ ಕಾನ್ಶೀರಾಮ್ರ ಹಾದಿಯನ್ನು ಬಲವಾಗಿ ನಂಬಿರುವ ‘ಸತ್ಯ ಪಂಥ’ದಿಂದ ಮಾತ್ರ ಸಮಸಮಾಜ ನಿರ್ಮಾಣ ಮಾಡಲು
ಭಾರತೀಯರ ಸುರಕ್ಷತೆಗೆ ಕಾಳಜಿ ವಹಿಸಿದ ಅಧ್ಯಕ್ಷ ಅಲ್ ನಹ್ಯಾನ್ ಅವರಿಗೆ ಟೆಲಿಫೋನ್ ಮೂಲ ಕೃತಜ್ಞತೆ ಸಲ್ಲಿಸಿದ ಮೋದಿ
ಬೆಂಗಳೂರು : ‘ರಾಜ್ಯ ಕಾಂಗ್ರೆಸ್ ಸರಕಾರ ತುಳಿಯುತ್ತಿರುವ ದುಶಾಃಸನ ಆಡಳಿತಕ್ಕೆ ಕಾರ್ಕಳ- ಅಜೆಕಾರು ಎಣ್ಣೆಹೊಳೆ ಏತ ನೀರಾವರಿ ಯೋಜನೆಯ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿರುವುದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ’ ಎಂದು ಶಾಸಕ
ಹೊಸದಿಲ್ಲಿ: ಇರಾನ್ ನ ಸರ್ವೋಚ್ಚ ನಾಯಕ ಅಯತುಲ್ಲಾ ಸಯ್ಯದ್ ಅಲಿ ಖಾಮಿನೈ ಅವರನ್ನು “ಗುರಿಯಿಟ್ಟು ಹತ್ಯೆ” ಮಾಡಿದ ಕ್ರಮವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತೀವ್ರವಾಗಿ ಖಂಡಿಸಿ, ಇರಾನ್ನ ಜನತೆ ಹಾಗೂ ಜಗತ್ತಿನಾದ್ಯಂತದ ಶ
ಬೆಂಗಳೂರು : “ಹಿಟ್ಲರ್ ಮತ್ತು ಆತನ ಅಪಾಯಕಾರಿ ಅಗ್ಗದ ನಕಲುಗಳು ಜಗತ್ತಿಗೆ ವಿಪತ್ತನ್ನೇ ತರುತ್ತಾರೆ” ಎಂದು ನಟ ಕಿಶೋರ್ ಕುಮಾರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್ನಲ್ಲಿ ಅವರು,
ಟೆಹ್ರಾನ್: ದಕ್ಷಿಣ ಇರಾನ್ ನ ಬಾಲಕಿಯರ ಶಾಲೆಯ ಮೇಲೆ ಇಸ್ರೇಲ್ ನಿಂದ ನಡೆದ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ ಸುಮಾರು 150ಕ್ಕೆ ಏರಿದೆ ಎಂದು ಇರಾನ್ ರಾಜ್ಯ ಮಾಧ್ಯಮ ವರದಿ ಮಾಡಿದೆ. ಶನಿವಾರ ಬೆಳಿಗ್ಗೆ ನಡೆದ ಈ ದಾಳಿ, ಅ
ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪ
ವಾಷಿಂಗ್ಟನ್: ಇರಾನ್ ನ ಹೊಸ ನಾಯಕತ್ವವು ಅಮೆರಿಕದೊಂದಿಗೆ ಮಾತುಕತೆ ಆರಂಭಿಸಲು ಆಸಕ್ತಿ ತೋರಿರುವುದಾಗಿ ತಿಳಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಾವು ಮಾತುಕತೆಗೆ ಸಮ್ಮತಿಸಿರುವುದಾಗಿ ಹೇಳಿದ್ದಾರೆ ಎಂದು ವರದಿಯ

29 C