SENSEX
NIFTY
GOLD
USD/INR

Weather

26    C
... ...View News by News Source
ದಿಲ್ಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಶೋಧ

ಹೊಸದಿಲ್ಲಿ: ಬುಧವಾರ ದಿಲ್ಲಿಯ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ವರದಿಯಾಗಿದೆ. ANI ವರದಿಯ ಪ್ರಕಾರ, ಶಾಲೆಗಳು ಮುನ್ನೆಚ್ಚರಿಕೆ ಕ್ರಮವಾಗಿ ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗುವಂತೆ ಪೋಷಕರಿ

10 Dec 2025 1:17 pm
ಮೈಸೂರು | ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿಮರಿಗಳು ಸಾವು

ಮೈಸೂರು,ಡಿ. 10: ಹುಣಸೂರು ತಾಲ್ಲೂಕು ಗೌಡನಕಟ್ಟೆ ಹೊಲದಲ್ಲಿ ಸೆರೆಯಾಗಿ ಮೈಸೂರು ಹೊರವಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಅನಮಾನಾಸ್ಪದವಾ

10 Dec 2025 12:54 pm
ವೇತನ ಸಹಿತ ಋತುಚಕ್ರ ರಜೆ ನೀತಿ ಸಮರ್ಥಿಸಿಕೊಂಡ ಸರಕಾರ: ಅಧಿಸೂಚನೆ ತಡೆಗೆ ಹೈಕೋರ್ಟ್ ನಕಾರ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿರುವ ಕ್ರಮವನ್ನು ರಾಜ್ಯ ಸರಕಾರ ಬಲವಾಗಿ ಸಮರ್ಥಿಸಿಕೊಂಡಿದೆ. ಇದೇ ವೇಳೆ, ಸಾ

10 Dec 2025 12:47 pm
ಶಾಲೆಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸಬೇಕು: ಸುಧಾ ಮೂರ್ತಿ ಮನವಿ

ಹೊಸದಿಲ್ಲಿ: ಶಾಲಾ ಮಕ್ಕಳಲ್ಲಿ ದೇಶಭಕ್ತಿ ಬೆಳೆಸುವ ನಿಟ್ಟಿನಲ್ಲಿ ವಂದೇ ಮಾತರಂ ಹಾಡನ್ನು ಕಡ್ಡಾಯಗೊಳಿಸಬೇಕೆಂದು ರಾಜ್ಯಸಭೆ ಸಂಸದೆ ಸುಧಾ ಮೂರ್ತಿ ಸರಕಾರವನ್ನು ಒತ್ತಾಯಿಸಿದ್ದಾರೆ. ಮಂಗಳವಾರ ವಂದೇ ಮಾತರಂ ರಚನೆಯ 150ನೇ ವರ್ಷಾ

10 Dec 2025 12:12 pm
ಬೆಳಗಾವಿ | ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿಎಚ್ ಪಿ, ಬಜರಂಗದಳ ಪ್ರತಿಭಟನೆ

ಬೆಳಗಾವಿ : ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆಯ ತಿದ್ದುಪಡಿಯನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದ ಕಾರ್ಯಕರ್ತರು ಬುಧವಾರ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ಸರಕಾ

10 Dec 2025 11:47 am
ಸರಕಾರಿ ಯೋಜನೆಗಳ ಹೆಸರಿನಲ್ಲಿ ಬಿಜೆಪಿಯಿಂದ ದೇಣಿಗೆ ಸಂಗ್ರಹ; ಆರ್‌ಟಿಐ ಮಾಹಿತಿಯಿಂದ ಬಹಿರಂಗ

ಸ್ವಚ್ಛ ಭಾರತ ಮಿಷನ್‌ಗೆ ಹಣ ಪಾವತಿಸಿದರೆ ರಸೀದಿ ಮಾತ್ರ ಬಿಜೆಪಿಯಿಂದ ಬರುತ್ತದೆ!

10 Dec 2025 11:27 am
ಕಲಬುರಗಿ | ಡಿ.14ರವರೆಗೆ ಕನಿಷ್ಠ ತಾಪಮಾನ ಸಾಧ್ಯತೆ: ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ

ಕಲಬುರಗಿ: ಜಿಲ್ಲಾದ್ಯಂತ ಡಿಸೆಂಬರ್ 14ರ ವರೆಗೆ ತಾಪಮಾನವು ಸಾಮಾನ್ಯಕ್ಕಿಂತ (4°C ನಿಂದ 6°C) ತೀರಾ ಕಡಿಮೆ ಇರುವ ಸಾಧ್ಯತೆಯಿದೆ. ಇದು ತೀವ್ರ ಶೀತ ಅಲೆಯ ಪರಿಸ್ಥಿತಿಗೆ ಕಾರಣವಾಗಬಹುದು. ಆದ್ದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ

10 Dec 2025 11:10 am
ಉಡುಪಿ ಜಿಲ್ಲಾ ಮಟ್ಟದ 'ಕಡಲ ತೀರ ವಲಯ ನಿರ್ವಹಣಾ ಸಮಿತಿ' ಸದಸ್ಯರಾಗಿ ಕೆಪಿಸಿಸಿ ಸಂಘಟಕ ಎ.ಕೆ.ಅನ್ಸಾಫ್ ನೇಮಕ

ಮಂಗಳೂರು: ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಯಾದ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಕಡಲ ತೀರ ವಲಯ ನಿರ್ವಹಣಾ ಸಮಿತಿಯನ್ನು ಪುನರ್ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾಧಿಕಾರಿಗಳು ಅಧ್ಯಕ್ಷ

10 Dec 2025 11:09 am
ಮಧ್ಯಪ್ರದೇಶ| ಬಾಂಬ್ ನಿಷ್ಕ್ರಿಯ ದಳದ ವಾಹನ ಟ್ರಕ್‌ಗೆ ಢಿಕ್ಕಿ: ನಾಲ್ವರು ಪೊಲೀಸರು ಮೃತ್ಯು

ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳದ ವಾಹನವೊಂದು ಕಂಟೇನರ್ ಟ್ರಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಿಬ್ಬಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಬಾಂದ್ರಿ ಮತ್ತು ಮಾಲ್

10 Dec 2025 11:08 am
ಬೆಳಗಾವಿ | ಡಿ.11ರ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಪೊಲೀಸ್ ಅನುಮತಿ ನಿರಾಕರಣೆ

ಬೆಳಗಾವಿ: ನಗರದಲ್ಲಿ ಡಿ.11ರಂದು ಆಲ್ ಕರ್ನಾಟಕ ಸ್ಟೇಟ್ ಸ್ಟೂಡೆಂಟ್ಸ್ ಅಸೋಸಿಯೇಷನ್ (ಅಕ್ಸಾ) ನೇತೃತ್ವದಲ್ಲಿ ನಡೆಸಲುದ್ದೇಶಿಸಿದ್ದ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ಈ ಬಗ್ಗೆ ಮಾಹಿ

10 Dec 2025 10:57 am
ಸಂಪಾದಕೀಯ | ಸಂವಿಧಾನಕ್ಕಿದು ಶೋಭೆಯಲ್ಲ!

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

10 Dec 2025 10:46 am
Chikkamagaluru | ಕಾಡಾನೆ ಹಾವಳಿ ನಿಯಂತ್ರಿಸದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರಿಂದ ಧರಣಿ

ಚಿಕ್ಕಮಗಳೂರು : ಕಾಡಾನೆ ಹಾವಳಿ ನಿಯಂತ್ರಿಸದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಧರಣಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಕೆರೆಕಟ್ಟೆ ಗ್ರಾಮದ ಅರಣ್ಯ ಇಲಾಖೆ ಕಚೇರಿ ಎದುರು ಬಿಜೆಪಿ ಮುಖಂಡರು, ಕಾರ್ಯಕರ್ತರ ನೇತೃತ್ವದಲ್ಲಿ ಗ

10 Dec 2025 10:44 am
ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ಅವಘಡ ಪ್ರಕರಣ: ಕ್ಲಬ್ ಸಹ ಮಾಲಕನ ಬಂಧನ

ಪಣಜಿ: 25 ಜನರ ಪ್ರಾಣಹಾನಿಗೆ ಕಾರಣವಾದ ಅಗ್ನಿ ಅವಘಡದ ಬಳಿಕ ಗೋವಾದ 'ಬರ್ಚ್ ಬೈ ರೋಮಿಯೊ ಲೇನ್ʼ ನೈಟ್ ಕ್ಲಬ್ ನ ನಾಲ್ವರು ಮಾಲಕರಲ್ಲಿ ಒಬ್ಬನನ್ನು ಗೋವಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಅಜಯ್ ಗುಪ್ತಾ ಅವರನ್ನು ದಿಲ್ಲಿಯಲ್ಲಿ ಪ

10 Dec 2025 10:20 am
ದಾಸರಿಗೇ ದಾಸರು ‘ದೊಂಬದಾಸ’ ‘ಚೆನ್ನದಾಸರು’

ದೊಂಬಿದಾಸ/ಚೆನ್ನದಾಸ ಸಮುದಾಯದವರು ಬಡವರು, ಅಸಹಾಯಕರು, ಅತ್ಯಂತ ಸೌಮ್ಯ ಸ್ವಭಾವದವರು, ಭಯಸ್ತರು, ಯಾರ ಗೋಜಿಗೂ ಹೋಗದೆ ತಮ್ಮ ಪಾಡಿಗೆ ತಾವು ಇರುವವರು. ಈ ಕಾರಣಕ್ಕಾಗಿಯೇ ಇವರು ಧ್ವನಿಯೆತ್ತಿ ಸರಕಾರಗಳಲ್ಲಿ ತಮ್ಮ ಹಕ್ಕುಗಳನ್ನು ಕ

10 Dec 2025 9:51 am
ಚಕ್ಕಮಕ್ಕಿ | ದಾರುಲ್ ಬಯಾನ್ ಸಂಸ್ಥೆಯ ಬೆಳ್ಳಿಹಬ್ಬ ಸಂಭ್ರಮ ಸಮಾರೋಪ ಸಮಾರಂಭ

ಮೂಡಿಗೆರೆ: ಚಕ್ಕಮಕ್ಕಿಯ ದಾರುಲ್ ಬಯಾನ್ ಖಲಂದರಿಯಾ ಸಂಸ್ಥೆಯ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಕಾರ್ಯಕ್ರಮ ಡಿ.8ರಂದು ನಡೆಯಿತು. ಚುಂಗತರ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿದರು. ಸಿನಾನ್ ಫೈಝಿ ಮುನ್ನುಡಿ ಭಾಷಣ ಮಾಡಿದರು. ನವಾಝ್ ಮನ

10 Dec 2025 9:45 am
ನಾನು ಬಂಗಾಳದ ಉವೈಸಿ: ಟಿಎಂಸಿ ಪಕ್ಷದ ಮುಸ್ಲಿಂ ಮತಬ್ಯಾಂಕ್ ಧ್ವಂಸಕ್ಕೆ ಶಾಸಕ ಪಣ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಂಡಿರುವ ಶಾಸಕ ಹುಮಾಯೂನ್ ಕಬೀರ್, ನಾನು ಬಂಗಾಳದ ಅಸಾದುದ್ದೀನ್ ಉವೈಸಿ. ತೃಣಮೂಲ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮತಬ್ಯಾಂಕ್ ನಾಶಕ್ಕೆ ಪ

10 Dec 2025 8:10 am
11 ವರ್ಷದ ಮಕ್ಕಳು ಕೂಡಾ ಮಾದಕ ವ್ಯಸನಕ್ಕೆ ಬಲಿ : ಸಮೀಕ್ಷೆಯಿಂದ ಬಹಿರಂಗ

ಹೊಸದಿಲ್ಲಿ: ವಿದ್ಯಾರ್ಥಿಗಳು ತಮ್ಮ 11ನೇ ವಯಸ್ಸಿನಲ್ಲೇ ಮಾದಕವಸ್ತುಗಳ ಬಳಕೆ ಮಾಡುತ್ತಾರೆ ಮತ್ತು ಸರಾಸರಿ 12.9 ವಯಸ್ಸಿನ ಮಕ್ಕಳು ಮಾದಕ ವಸ್ತು ಸೇವನೆ ಆರಂಭಿಸುತ್ತಾರೆ ಎಂಬ ಆತಂಕಕಾರಿ ಅಂಶ ದೇಶದ 10 ನಗರಗಳಲ್ಲಿ ನಡೆಸಿದ ಪ್ರಮುಖ ಶ

10 Dec 2025 7:23 am
ಬಜ್ಪೆ ಪಪಂ ಚುನಾವಣೆ: ಕಾಂಗ್ರೆಸ್‌ನಲ್ಲಿ ಬಂಡಾಯ ಪಕ್ಷೇತರರಾಗಿ 7 ಮಂದಿ ನಾಮಪತ್ರ ಸಲ್ಲಿಕೆ

ಬಜ್ಪೆ, ಡಿ.9: ಬಜ್ಪೆ ಪಪಂಗೆ ಡಿ.21ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನಲ್ಲಿ ಬಂಡಾಯದ ಬಿಸಿ ಜೋರಾಗಿದ್ದು, 7 ಮಂದಿ ಕಾಂಗ್ರೆಸ್ ಮುಖಂಡರು ಪಕ್ಷೇತರರಾಗಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಬಜ್ಪೆ ಪಪಂ ಚುನಾವಣೆಯಲ್ಲಿ ಕಾ

10 Dec 2025 7:15 am
ಸಂವಿಧಾನಕ್ಕಿದು ಶೋಭೆಯಲ್ಲ!

‘ಕಾನೂನು ಪಾಲಿಸ ಬೇಕಾದವರು ಕಾನೂನನ್ನು ಕೈಗೆತ್ತಿಕೊಂಡರೆ’ ಏನಾಗಬಹುದು, ಅದು ಸಮಾಜದ ಮೇಲೆ ಎಂತಹ ಪರಿಣಾಮವನ್ನು ಬೀರಬಹುದು ಎನ್ನುವುದಕ್ಕೆ ‘ಬಿ. ಆರ್. ಗವಾಯಿ ಮೇಲೆ ಶೂ ಎಸೆದ’ ಪ್ರಕರಣ ಅತ್ಯುತ್ತಮ ಉದಾಹರಣೆಯಾಗಿದೆ. ನ್ಯಾಯಮೂರ

10 Dec 2025 6:55 am
Maharashtra | ಚಿರತೆ ದಾಳಿ ತಡೆಗೆ ಕಾಡಿಗೆ ಮೇಕೆ ಬಿಡಿ: ಅರಣ್ಯ ಸಚಿವರ ಸಲಹೆ!

ನಾಗಪುರ: ರಾಜ್ಯದಲ್ಲಿ ಹೆಚ್ಚುತ್ತಿರುವ ಚಿರತೆ ದಾಳಿಗಳನ್ನು ತಡೆಗಟ್ಟಲು ಅರಣ್ಯ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮೇಕೆಗಳನ್ನು ಬಿಡುವ ಮೂಲಕ “ಆಹಾರ ಲಭ್ಯತೆ” ಹೆಚ್ಚಿಸಬೇಕೆಂದು ಮಹಾರಾಷ್ಟ್ರ ಅರಣ್ಯ ಸಚಿವ ಗಣೇಶ್ ನಾಯ

10 Dec 2025 12:01 am
ಮತಗಳ್ಳತನಕ್ಕಿಂತ ದೊಡ್ಡ ದೇಶ ವಿರೋಧಿ ಕೃತ್ಯ ಬೇರೆ ಇಲ್ಲ: ರಾಹುಲ್ ಗಾಂಧಿ

ಹೊಸದಿಲ್ಲಿ, ಡಿ. 9: ಮತಗಳ್ಳತನಕ್ಕಿಂತ ದೊಡ್ಡ ದೇಶ ವಿರೋಧಿ ಕೃತ್ಯ ಬೇರೆ ಇಲ್ಲ; ನೀವು ಮತವನ್ನು ನಾಶಮಾಡಿದರೆ, ಭಾರತದ ಕಲ್ಪನೆಯನ್ನು ನಾಶ ಮಾಡಿದಂತೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮಂಗಳವಾರ ನಡೆ

9 Dec 2025 11:56 pm
ಧನಲಕ್ಷ್ಮಿ ಪೂಜಾರಿ-ತೇಜಸ್ವಿನಿ ಬಾಯಿ ಅವರಿಗೆ ವಿಧಾನಸಭೆ ಅಭಿನಂದನೆ

ಬೆಂಗಳೂರು: ಬಾಂಗ್ಲಾದೇಶದ ಢಾಕಾದಲ್ಲಿ ಪ್ರಸಕ್ತ ಸಾಲಿನ ನವೆಂಬರ್ ನಲ್ಲಿ ನಡೆದ ಎರಡನೆ ಅಂತರ್ ರಾಷ್ಟ್ರೀಯ ಮಹಿಳಾ ಕಬ್ಬಡಿ ಪಂದ್ಯಾವಳಿಯಲ್ಲಿ ವಿಜೇತರಾದ ಭಾರತ ತಂಡವನ್ನು ಪ್ರತಿನಿಧಿಸಿದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಹಾಗೂ

9 Dec 2025 11:42 pm
ಕಲಬುರಗಿ| ನೋಟಿಸ್ ನೀಡದೆ ಶರಣಬಸವೇಶ್ವರ ದೇವಸ್ಥಾನದ ಎದುರಿನ ಶೆಡ್‌ಗಳ ತೆರವು; ಆರೋಪ

ಕಲಬುರಗಿ: ನಗರದಲ್ಲಿರುವ ಶ್ರೀ ಶರಣಬಸವೇಶ್ವರರ ಜಾತ್ರಾ ಮೈದಾನದಲ್ಲಿ ನಿರ್ಮಿಸಿದ್ದ ಶೆಡಗಳನ್ನು ಮಂಗಳವಾರ ಮಹಾನಗರ ಪಾಲಿಕೆಯಿಂದ ತೆರವುಗೊಳಿಸಲಾಗಿದ್ದು, ನೋಟಿಸ್ ನೀಡದೆ ದೇವಸ್ಥಾನದವರ ಅಣತಿಯಂತೆ ಹೆಚ್ಚುವರಿ ಜಾಗವನ್ನು ತೆ

9 Dec 2025 11:17 pm
ಅಹಿಂದ ನಾಯಕ ಸಿದ್ದರಾಮಯ್ಯ ಗಟ್ಟಿಮುಟ್ಟಾಗಿದ್ದಾರೆ; ಪರ್ಯಾಯ ನಾಯಕತ್ವದ ಪ್ರಸ್ತಾಪವೇ ಅಪ್ರಸ್ತುತ: ಸಚಿವ ಬೈರತಿ ಸುರೇಶ್

ಸುವರ್ಣಸೌಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಟ್ಟಿಮುಟ್ಟಾಗಿದ್ದು, ಅವರ ನಂತರದ ಪರ್ಯಾಯ ನಾಯಕ ಯಾರಾಗಬೇಕೆಂಬುದರ ಬಗ್ಗೆ ಸ್ವತಃ ಸಿದ್ದರಾಮಯ್ಯನವರೇ ನಿರ್ಧರಿಸಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ

9 Dec 2025 11:17 pm
Google ಪ್ರಕಾರ ನಾಲ್ಕು ರೀತಿಯ Traveller ಗಳಿದ್ದಾರೆ,ಅದರಲ್ಲಿ ನೀವು ಯಾರು?

ಇಂದಿನ ಪ್ರವಾಸಿಗರು ಪ್ರಯಾಣ ಬೆಳೆಸಲು ಮೂಲ ಕಾರಣವಾಗುವುದು ಸಾಮಾಜಿಕ ಮಾಧ್ಯಮ! ಯುಟ್ಯೂಬ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಕಂಟೆಂಟ್ ಸೃಷ್ಟಿಸುವವರು ತಿಳಿಸಿದ ವಿವರಗಳಿಂದ ತಮ್ಮ ಪ್ರಯಾಣದ ಪಟ್ಟಿಯನ್ನು ನಿರ್ಧರಿಸಿರುತ್ತಾರ

9 Dec 2025 11:12 pm
ಏನಿದು ಕಚೇರಿ ಅವಧಿ ಮುಗಿದ ಮೇಲೆ ಸಂಪರ್ಕ ಕಡಿತದ ಕಾನೂನು? ಎಲ್ಲೆಲ್ಲಿ ಜಾರಿಯಲ್ಲಿದೆ?

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಯ ಪ್ರಕಾರ ಕಚೇರಿಯ ಅವಧಿ ಮುಗಿದ ಮೇಲೆ ಕೆಲಸ ಮಾಡಲು ಉದ್ಯೋಗಿಗಳು ನಿರಾಕರಿಸಬಹುದು. ಹಾಗೆ ಪ್ರತಿಕ್ರಿಯಿಸಿದಲ್ಲಿ ಅಧಿಕಾವಧಿ ಕೆಲಸ ಮಾಡಿದ್ದಕ್ಕಾಗಿ ವೇತನ ಕೊಡಬೇಕಾಗುತ್ತದೆ. ಕಾರ್ಮಿಕರ ಹಕ್

9 Dec 2025 11:07 pm
2026ರ ಫಿಫಾ ವಿಶ್ವಕಪ್ ನಲ್ಲಿ 3 ನಿಮಿಷಗಳ ನೀರು ಕುಡಿಯುವ ವಿರಾಮ

Photo Credit : ddnews.gov.in ಹೊಸದಿಲ್ಲಿ, ಡಿ. 9: 2026ರ ಪುರುಷರ ಫುಟ್ಬಾಲ್ ವಿಶ್ವಕಪ್ ನಿಯಮಗಳಿಗೆ ಫುಟ್ಬಾಲ್ ನ ಜಾಗತಿಕ ಆಡಳಿತ ಮಂಡಳಿ ಫಿಫಾ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ಪ್ರತಿಯೊಂದು ಪಂದ್ಯದ ಪ್ರತಿ ಅರ್ಧದಲ್ಲಿ ಕಡ್ಡಾಯ ಮೂರು ನಿಮಿಷಗಳ

9 Dec 2025 10:38 pm
Saudi Arabia | ಮುಸ್ಲಿಮೇತರ ವಿದೇಶಿಯರಿಗೆ ಮದ್ಯ ಮಾರಾಟ ನಿಯಮ ಇನ್ನಷ್ಟು ಸಡಿಲ

►ಮಾಸಿಕ 12 ಲಕ್ಷ ರೂ. ಸಂಬಳವಷ್ಟೇ ಸಾಕು, ಮದ್ಯ ಸಿಗುತ್ತೆ!►ಇನ್ನೆರಡು ನಗರಗಳಲ್ಲೂ ಮದ್ಯದ ಮಳಿಗೆಗೆ ಚಿಂತನೆ

9 Dec 2025 10:34 pm
ವಿಟ್ಲ | ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು

ವಿಟ್ಲ: ಅಲ್ಯುಮಿನಿಯಂ ಕೊಕ್ಕೆಯಿಂದ ತೆಂಗಿನ ಕಾಯಿ ಕೀಳುತ್ತಿದ್ದ ವೇಳೆ ಸಮೀಪದ ಹೈಟೆನ್ಶನ್ ಲೈನ್ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ಕರೋಪಾಡಿ ಗ್ರಾಮದ ಪದ್ಯಾನ ಗಡಿಭಾಗ ಎಂಬಲ್ಲಿ ಡಿ.7 ರಂದು ಬೆಳಿಗ್ಗೆ

9 Dec 2025 10:28 pm
ಇಸ್ರೇಲ್ ಸೇನೆಯಿಂದ ದಕ್ಷಿಣ ಲೆಬನಾನ್ ನಲ್ಲಿ ಹಿಝ್ಬುಲ್ಲಾ ನೆಲೆಗಳ ಮೇಲೆ Air Strike

ಜೆರುಸಲೇಂ,ಡಿ.9: ದಕ್ಷಿಣ ಲೆಬನಾನ್ ನಲ್ಲಿನ ಹಿಝ್ಬುಲ್ಲಾ ಹೋರಾಟಗಾರರ ತರಬೇತಿ ತಾಣ ಹಾಗೂ ಅವರು ಕಾರ್ಯಾಚರಿಸುತ್ತಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ. ಹಿಝ್ಬುಲ್ಲಾ ಸಂಘಟನೆಯ ‘ರಾದ್ವಾನ್’ ಪಡ

9 Dec 2025 10:27 pm
ಅಖಿಲ ಭಾರತ ಸೀನಿಯರ್ ನ್ಯಾಶನಲ್ ಸಾಫ್ಟ್ ಬಾಲ್ ಚಾಂಪಿಯನ್‍ಶಿಪ್‍ : ಬನ್ನಡ್ಕ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

ಮೂಡುಬಿದಿರೆ : ಡಿ.13ರಿಂದ 18ರವರೆಗೆ ಕೊಲ್ಕೊತ್ತಾದಲ್ಲಿ ನಡೆಯಲಿರುವ ಅಖಿಲ ಭಾರತ ಸೀನಿಯರ್ ನ್ಯಾಶನಲ್ ಸಾಫ್ಟ್ ಬಾಲ್ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಇಲ್ಲಿನ ಬನ್ನಡ್ಕ ವಿಶ್ವವಿದ್ಯಾಲಯ ಕಾಲೇಜಿನ ತೃತೀ

9 Dec 2025 10:23 pm
Ind Vs SA T20 | ದಕ್ಷಿಣ ಆಫ್ರಿಕಾದ ವಿರುದ್ಧ ಭಾರತಕ್ಕೆ 101 ರನ್ ಗಳ ಭರ್ಜರಿ ಜಯ

Photo Credit : PTI  ಕಟಕ್: ಒಡಿಶಾದ ಕಟಕ್ ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ T20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 101 ರನ್ ಗಳ ಭರ್ಜರಿ ಜಯಗಳಿ

9 Dec 2025 10:19 pm
ಕಲ್ಯಾಣಪುರ | ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಕಲ್ಯಾಣಪುರ, ಡಿ.9: ರಾಜ್ಯದಲ್ಲೇ ಉಡುಪಿ ಜಿಲ್ಲೆ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದೆ. ಪ್ರತಿವರ್ಷ ಎಸೆಸೆಲ್ಸಿ ಮತ್ತು ಪಿಯುಸಿ ತರಗತಿಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಅಥವಾ ದ್ವಿತೀಯ ಸ್ಥಾನವನ್ನು ರಾಜ್ಯಮಟ್ಟದಲ್ಲಿ ಪಡೆಯು

9 Dec 2025 10:18 pm
‘ವಂದೇ ಮಾತರಂ’ನ ಮೊದಲ ಎರಡು ಚರಣ ಬಳಸುವ ನಿರ್ಧಾರ ನೆಹರೂ ಒಬ್ಬರದ್ದಲ್ಲ: ಖರ್ಗೆ

ಹೊಸದಿಲ್ಲಿ, ಡಿ. 9: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಜವಾಹರ್ಲಾಲ್ ನೆಹರೂ ಅವರನ್ನು ಅವಮಾನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ. ‘‘ವಂದೇ ಮಾತರಂ’

9 Dec 2025 10:18 pm
228 ಕೋಟಿ ರೂ. ವಂಚನೆ ಪ್ರಕರಣ; ಅನಿಲ್ ಅಂಬಾನಿ ಪುತ್ರನ ವಿರುದ್ಧ CBIಯಿಂದ ಪ್ರಕರಣ ದಾಖಲು

ಹೊಸದಿಲ್ಲಿ, ಡಿ. 9: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಕ್ಕೆ 228.06 ಕೋಟಿ ರೂ. ನಷ್ಟಕ್ಕೆ ಕಾರಣವಾದ ವಂಚನೆ ಹಾಗೂ ಹಣವನ್ನು ಬೇರೆ ಉದ್ದೇಶಕ್ಕಾಗಿ ಬಳಸಿರುವ ಆರೋಪಗಳ ಹಿನ್ನೆಲೆಯಲ್ಲಿ ಉದ್ಯಮಿ ಅನಿಲ್ ಅಂಬಾನಿ ಪುತ್ರ ಜೈ ಅನ್ಮೋಲ್ ಅಂಬಾನಿ

9 Dec 2025 10:17 pm
ಉಡುಪಿ | ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯ: ಅರ್ಜಿ ಆಹ್ವಾನ

ಉಡುಪಿ, ಡಿ.9: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪ್ರಸಕ್ತ ಸಾಲಿನ ಯುವ ಬರಹಗಾರರು ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತ

9 Dec 2025 10:14 pm
2026ರ ಆವೃತ್ತಿಯ IPL ಹರಾಜು: ಮ್ಯಾಕ್ಸ್ವೆಲ್, ರಸೆಲ್ ಸಹಿತ ಹಲವು ಸ್ಟಾರ್ ಆಟಗಾರರು ಅಲಭ್ಯ

Photo Credit : PTI  ಹೊಸದಿಲ್ಲಿ, ಡಿ.9: ಭಾರತೀಯ ಪ್ರೀಮಿಯರ್ ಲೀಗ್(IPL)2026ರ ಋತುವಿಗೆ ತನ್ನ ಆಟಗಾರರ ಹರಾಜು ಪ್ರಕ್ರಿಯೆಯನ್ನು ಅಬುಧಾಬಿಯಲ್ಲಿ ಡಿಸೆಂಬರ್ 16ರಂದು ಆಯೋಜಿಸಿದ್ದು, ಕಳೆದ ದಶಕದಲ್ಲಿ ಲೀಗ್ ಅನ್ನು ಪ್ರತಿನಿಧಿಸಿರುವ ಹಲವು ಸ್ಟಾರ

9 Dec 2025 10:12 pm
ಉಡುಪಿ | ಡಿ.12ರಂದು ಅಂಚೆ ಪಿಂಚಣಿ ಅದಾಲತ್

ಉಡುಪಿ, ಡಿ.9: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 12ರಂದು ಅಪರಾಹ್ನ 3:00 ಗಂಟೆಗೆ ಅಂಚೆ ಪಿಂಚಣಿ ಅದಾಲತ್ ನಡೆಯಲಿದೆ. ಅಂಚೆ ಇಲಾಖೆಯ ಪಿಂಚಣಿದಾರರು ತಮ್ಮ ಅಹವಾಲು ಗಳಿದ್ದಲ್ಲಿ ಡಿ.11ರ ಒಳಗೆ ಮೇಲಿನ ಕಚೇರಿಗೆ ತಲುಪ

9 Dec 2025 10:11 pm
ಕಲಬುರಗಿ| ಕಾಳಗಿ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ: ಪ್ರಶಾಂತ್ ಕದಂ

ಕಲಬುರಗಿ: ಕಾಳಗಿ ಪಟ್ಟಣದ ಅಭಿವೃದ್ಧಿಗೆ ಶಾಸಕ ಡಾ‌. ಅವಿನಾಶ್‌ ಜಾಧವ್‌ ಅವರ ಕೊಡುಗೆ ಶೂನ್ಯ ಎಂದ ಕಾಂಗ್ರೆಸ್ ಕಾರ್ಯಕರ್ತರಿಗೆ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬನ್ನಿ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ್ ಕ

9 Dec 2025 10:06 pm
ಉಡುಪಿ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ, ಡಿ.9: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮ

9 Dec 2025 10:06 pm
ಲೋಕಸಭೆಯಲ್ಲಿ ‘ಬಂಕಿಮ್ ದಾ’ಹೇಳಿಕೆಗಾಗಿ ಪ್ರಧಾನಿ ಕ್ಷಮೆಯಾಚನೆಗೆ ಮಮತಾ ಆಗ್ರಹ

ಕೂಚ್ಬೆಹಾರ್(ಪ.ಬಂ.),ಡಿ.9: ಪ್ರಧಾನಿ ನರೇಂದ್ರ ಮೋದಿಯವರು ಖ್ಯಾತ ಲೇಖಕ ಹಾಗೂ ಕವಿ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಅವರನ್ನು ‘ಬಂಕಿಮ್ ದಾ ’ ಎಂದು ಕರೆಯುವ ಮೂಲಕ ಅವರನ್ನು ಅವಮಾನಿಸಿದ್ದಾರೆ ಎಂದು ಮಂಗಳವಾರ ಆರೋಪಿಸಿದ ಪಶ್ಚಿಮ ಬಂಗ

9 Dec 2025 10:06 pm
ಉಡುಪಿ | ಡಿ.12ರಂದು ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ !

ಉಡುಪಿ, ಡಿ.9 : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೋಗದಲ್ಲಿ ಸಂಸ್ಥೆಯ ನಿವಾಸಿನಿಯರಾದ ಮಲ್ಲೇಶ್ವರಿ ಅವರ ವಿವಾಹವು ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ಬಪ್ಪನಾಡು ನಿವಾಸಿ ಸತ

9 Dec 2025 10:04 pm
ಇಂಡಿಗೊ ಮೊದಲಿನ ಸ್ಥಿತಿಗೆ ಮರಳಿದೆ, ಕಾರ್ಯಾಚರಣೆಗಳು ಸ್ಥಿರವಾಗಿವೆ:ಸಿಇಒ

“ನಮ್ಮ ಕ್ಷಮಾಯಾಚನೆಯನ್ನು ಸ್ವೀಕರಿಸಿದ್ದಕ್ಕಾಗಿ ಧನ್ಯವಾದಗಳು”

9 Dec 2025 10:02 pm
8ನೇ ಕೇಂದ್ರೀಯ ವೇತನ ಆಯೋಗ ರಚನೆ; 2026ರಿಂದಲೇ ಅನ್ವಯ

ಹೊಸದಿಲ್ಲಿ, ಡಿ. 9: ಎಂಟನೇ ಕೇಂದ್ರೀಯ ವೇತನ ಆಯೋಗವನ್ನು ರಚಿಸಲಾಗಿದೆ ಎಂದು ಸರಕಾರ ಮಂಗಳವಾರ ಸಂಸತ್ಗೆ ತಿಳಿಸಿದೆ. ಆಯೋಗದ ಪರಿಶೀಲನಾ ವಿಷಯಗಳ ಬಗ್ಗೆ ನವೆಂಬರ್ 3ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ಹಣಕಾಸು ಖಾತೆ ಸಹಾಯಕ ಸಚಿವ

9 Dec 2025 9:53 pm
Peak hourನಲ್ಲಿ ರೈಲಿನ ಬಾಗಿಲ ಹತ್ತಿರ ನಿಲ್ಲುವುದು ನಿರ್ಲಕ್ಷ್ಯವಲ್ಲ: ಬಾಂಬೆ ಹೈಕೋರ್ಟ್

ಮುಂಬೈ, ಡಿ. 9: ನಿಬಿಡ ಅವಧಿಗಳಲ್ಲಿ ಕೆಲಸಕ್ಕೆ ಹೋಗಲು ಉಪನಗರ ರೈಲುಗಳಲ್ಲಿ ಬಾಗಿಲಿನ ಸಮೀಪ ನಿಂತು ಪ್ರಯಾಣಿಸುವವರಿಗೆ ತಮ್ಮ ಪ್ರಾಣಗಳನ್ನು ಈ ರೀತಿಯಾಗಿ ಅಪಾಯಕ್ಕೆ ಒಡ್ಡುವುದನ್ನು ಬಿಟ್ಟು ಬೇರೆ ಆಯ್ಕೆಯಿಲ್ಲ ಹಾಗೂ ಇದನ್ನು ನಿ

9 Dec 2025 9:52 pm
ಪೆರ್ಡೂರು | ಹಿರಿಯ ನಾಗರಿಕರಿಗಾಗಿ ಹಿರಿಯೆರೊಟ್ಟುಗೊಂಜಿ ದಿನ

ಪೆರ್ಡೂರು, ಡಿ.9: ಪೆರ್ಡೂರು ಶ್ರಿಭೈರವನಾಥೇಶ್ವರ ಸೇವಾ ಸಮಿತಿ ವತಿಯಿಂದ ದ್ವಿತೀಯ ಬಾರಿಗೆ ಉಡುಪಿ ಜಿಲ್ಲೆಯ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ‘ಹಿರಿಯೆರೊಟ್ಟುಗೊಂಜಿ ದಿನ’ ಕಾರ್ಯಕ್ರಮವನ್ನು ಡಿ.28ರಂದು ಪೆರ್ಡೂರು ಸು

9 Dec 2025 9:51 pm
Davanagere | ದೇಗುಲ ಕಟ್ಟಡ ನಿರ್ಮಾಣದ ಹೆಸರಿನಲ್ಲಿ ಹಣ ವಸೂಲಿ ಆರೋಪ: ದೇಣಿಗೆ ಸಂಗ್ರಹಿಸುತ್ತಿದ್ದವರ ಮೇಲೆ ಹಲ್ಲೆ

ದಾವಣಗೆರೆ: ತಾಲೂಕಿನ ಈಚಘಟ್ಟ ಗ್ರಾಮದಲ್ಲಿ ರೇಣುಕಾದೇವಿ ನೂತನ ದೇಗುಲ ಕಟ್ಟಡ ನಿರ್ಮಾಣಕ್ಕಾಗಿ ಹಣ ಸಂಗ್ರಹಿಸುತ್ತಿದ್ದ ಗುಂಪೊಂದನ್ನು ಗ್ರಾಮದ ಜನರು ಹಿಡಿದು ದೇವಸ್ಥಾನದಲ್ಲಿ ಕೂಡಿ ಹಾಕಿ ಥಳಿಸಿರುವ ಘಟನೆ ಮಂಗಳವಾರ ನಡೆದಿದ

9 Dec 2025 9:51 pm
ಕಾಪು | ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ 1.33ಲಕ್ಷ ರೂ. ವಂಚನೆ

ಕಾಪು, ಡಿ.9: ಆನ್‌ಲೈನ್ ಟ್ರೇಡಿಂಗ್ ಹಣವನ್ನು ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರ ಪಿತ್ರೋಡಿಯ ಅಶೋಕ್ ಆರ್.(42) ಎಂಬವವರಿಗೆ ಸು

9 Dec 2025 9:48 pm
ಶಿರ್ವ | ದಾವಣಗೆರೆ ಮೂಲದ ಬಾಲಕ ಆತ್ಮಹತ್ಯೆ

ಶಿರ್ವ, ಡಿ.9: ದಾವಣಗೆರೆ ಮೂಲದ ಬಾಲಕನೋರ್ವ ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.8ರಂದು ಬೆಳಗ್ಗೆ ಕುರ್ಕಾಲು ಗ್ರಾಮದ ಶಂಕರಪುರ ಎಂಬಲ್ಲಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಮೂಲದ, ಕಟ

9 Dec 2025 9:45 pm
ಚುನಾವಣೆಯಲ್ಲಿ ಅಕ್ರಮ ಆರೋಪ: ಪ್ರಿಯಾಂಕ್ ಖರ್ಗೆ ಅವರಿಗೆ ನೋಟೀಸ್

ಬೆಂಗಳೂರು: ಚಿತ್ತಾಪುರ ಕ್ಷೇತ್ರದಲ್ಲಿ ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿ ಮಾಡಿದೆ. ಚ

9 Dec 2025 9:43 pm
ಶಂಕರನಾರಾಯಣ | ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಶಂಕರನಾರಾಯಣ, ಡಿ.9: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.9ರಂದು ಬೆಳಗ್ಗೆ ಸಿದ್ಧಾಪುರ ಗ್ರಾಮದ ಮೇಲ್ಕಡ್ರಿ ಎಂಬಲ್ಲಿ ನಡೆದಿದೆ. ಮೃತರನ್ನು ಮೇಲ್ಕಡ್ರಿಯ ರವೀಂದ್ರನಾಥ ಶೆಟ್ಟಿ(70) ಎಂದು ಗುರುತಿಸಲಾಗಿದ

9 Dec 2025 9:41 pm
ರೈತ ನಾಯಕರಾದ ಕಾ.ಸತ್ಯವಾನ್, ಸದಾಶಿವ್ ದಾಸ್ ಮತ್ತಿತರರ ಬಂಧನ; ಬಿಡುಗಡೆಗೊಳಿಸುವಂತೆ ಆಗ್ರಹ

ಕಲಬುರಗಿ: ಒಡಿಶಾದ ಕಿಯೋಂಝಾರ್ ಜಿಲ್ಲೆಯ ಜಮುನಾಪೋಸಿ ಗ್ರಾಮದಲ್ಲಿ ಜಿಂದಾಲ್ ಪೋಸ್ಕೊ ವಿರೋಧಿ ಮಂಚ್ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ (SKM) ರಾಷ್ಟ್ರೀಯ ನಾಯಕ ಕಾ. ಸತ್ಯವ

9 Dec 2025 9:41 pm
ಉಡುಪಿ | ಸಾವರ್ಕರ್ ದೇಶ ಪ್ರೇಮಿಗಳ ಬಳಗದ ಅಂಬೇಡ್ಕರ್ ನಾಟಕ ಪ್ರದರ್ಶನಕ್ಕೆ ಆಕ್ಷೇಪ

ಉಡುಪಿ, ಡಿ.9: ಸಾವರ್ಕರ್ ದೇಶ ಪ್ರೇಮಿಗಳ ಬಳಗದವರು ಗಂಗೊಳ್ಳಿಯಲ್ಲಿ ಡಿ.23ರಂದು ನಡೆಸಲು ಉದ್ದೇಶಿಸಿರುವ ‘ನಿಜ ಮಹಾತ್ಮ ಬಾಬಾ ಸಾಹೇಬ’ ಎಂಬ ನಾಟಕ ಪ್ರದರ್ಶನಕ್ಕೆ ದಲಿತ ಮುಖಂಡ ಜಯನ್ ಮಲ್ಪೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗಂಗೊಳ್

9 Dec 2025 9:39 pm
ಕಲಬುರಗಿ| ದೌರ್ಜನ್ಯ ತಡೆಗೆ ಕಾನೂನು ಅರಿವು ಅಗತ್ಯ: ಪ್ರೇಮಾ ಮೋದಿ

ಕಲಬುರಗಿ: ಮಹಿಳಾ ದೌರ್ಜನ್ಯಗಳು ತಡೆಗಟ್ಟಲು ಗ್ರಾಮೀಣ ಭಾಗದ ಮಹಿಳೆಯರು, ಯುವಕ, ಯುವತಿಯರಿಗೆ ಮಹಿಳಾಪರ ಕಾನೂನುಗಳ ಅರಿವು ನೀಡುವುದು ಅಗತ್ಯವಾಗಿದೆ ಎಂದು ಕಲಬುರಗಿಯ ಸಖೀ ಮಹಿಳಾ ಕೇಂದ್ರದ ಕಾನೂನು ಸಲಹೆಗಾರ್ತಿ ಪ್ರೇಮಾ ಮೋದಿ ತ

9 Dec 2025 9:37 pm
ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ, ಬಾಡಿಗೆ ಪಡೆಯಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ: ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಲಾಗಿದೆ. ಹೆ

9 Dec 2025 9:36 pm
ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಮೃತ್ಯು

ಬೆಂಗಳೂರು: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲ

9 Dec 2025 9:30 pm
ಉಡುಪಿ | ಡಿ.11ರಂದು ಸರಕಾರಿ ಶಾಲೆಗಳ ಶೌಚಾಲಯದ ಸ್ವಚ್ಛತಾ ಸೇವೆ ಅಭಿಯಾನ ಉದ್ಘಾಟನೆ

ಉಡುಪಿ, ಡಿ.9: ಸರಕಾರಿ ಶಾಲೆಗಳ ಶೌಚಾಲಯದ ಸ್ವಚ್ಛತಾ ಸೇವೆ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಡಿ.11 ಗುರುವಾರ ಅಪರಾಹ್ನ 3:30ಕ್ಕೆ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗಮಂದಿ

9 Dec 2025 9:28 pm
ಕೊಂಕಣ ರೈಲ್ವೆ | ಟಿಕೆಟ್ ರಹಿತ ಪ್ರಯಾಣಿಕರಿಂದ ನವೆಂಬರ್‌ನಲ್ಲಿ 2.33 ಕೋಟಿ ರೂ. ದಂಡ ವಸೂಲಿ

ಉಡುಪಿ, ಡಿ.9: ಟಿಕೆಟ್ ರಹಿತ ಪ್ರಯಾಣಿಕರ ಪತ್ತೆಗೆ ಕೊಂಕಣ ರೈಲು ಮಾರ್ಗದಲ್ಲಿ ವಿಶೇಷ ಅಭಿಯಾನವನ್ನು ಕೈಗೊಂಡಿರುವ ಕೊಂಕಣ ರೈಲ್ವೆ ನಿಗಮ ಕಳೆದ ನವೆಂಬರ್ ತಿಂಗಳಿನಲ್ಲಿ 2.33 ಕೋಟಿ ರೂ.ಗಳನ್ನು ದಂಡ ರೂಪದಲ್ಲಿ ಸಂಗ್ರಹಿಸಿದೆ. ನವೆಂಬರ

9 Dec 2025 9:25 pm
8ನೇ ದಿನಕ್ಕೂ ಇಂಡಿಯಾದಲ್ಲಿ ಮುಗಿಯದ IndiGo ಬಿಕ್ಕಟ್ಟು

500 ಯಾನಗಳು ರದ್ದು,ಮಾರ್ಗಗಳನ್ನು ಕಡಿತಗೊಳಿಸಿದ ಸರಕಾರ

9 Dec 2025 9:24 pm
SIRಗೆ ಅಸಹಕಾರ: ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ತರಾಟೆ

ಹೊಸದಿಲ್ಲಿ,ಡಿ.9: ಪಶ್ಚಿಮ ಬಂಗಾಳ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಅಡ್ಡಿಯನ್ನುಂಟು ಮಾಡಲಾಗುತ್ತಿದೆ ಮತ್ತು ಬೂತ್ ಮಟ್ಟದ ಅಧಿಕಾರಿಗಳಿ

9 Dec 2025 9:23 pm
ಡಿ.10ರಿಂದ ಕನ್ನಡೇತರಿಗೆ ಕನ್ನಡ ಕಲಿಕಾ ತರಬೇತಿ : ಮಲ್ಪೆಯ ಕೊಚ್ಚಿನ್ ಶಿಪ್ ಯಾರ್ಡ್‌ನಿಂದ ಪ್ರಾರಂಭ

ಉಡುಪಿ, ಡಿ.9: ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಮಲ್ಪೆಯಲ್ಲಿರುವ ಉಡುಪಿ ಕೊಚ್ಚಿನ್ಶಿಪ್ ಯಾರ್ಡ್ ಲಿಮಿಟೆಡ್ ಸಹಯೋಗದಲ್ಲಿ ನಡೆಯುವ

9 Dec 2025 9:22 pm
ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಮ್ಯಾನ್ಮಾರ್ ನಿರಾಶ್ರಿತನ ಮೇಲೆ ಹಲ್ಲೆ ನಡೆಸಿದ ಸಂಬಂಧ ಹಿಂದುತ್ವ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ಇಲ್ಲಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ

9 Dec 2025 9:15 pm
Ind Vs SA T20 | ಕಮ್ ಬ್ಯಾಕ್ ಮಾಡಿದ ಹಾರ್ದಿಕ್ ಪಾಂಡ್ಯ, ದಕ್ಷಿಣ ಆಫ್ರಿಕಾಕ್ಕೆ 176 ರನ್ ಗುರಿ

ಕಟಕ್: ಒಡಿಶಾದ ಕಟಕ್ ನ ಬಾರಾಬತಿ ಕ್ರೀಡಾಂಗಣದಲ್ಲಿನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ–20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡಕ್ಕೆ 176 ರನ್ಗಳ ಗುರಿ ನೀಡಿದೆ. ಟಾಸ

9 Dec 2025 9:04 pm
ಮಧ್ಯಪ್ರದೇಶ | ಸರ್ಕಾರಕ್ಕೆ ತಲೆನೋವಾದ ಮಾದಕ ವಸ್ತು ಪತ್ತೆ ಪ್ರಕರಣ; ಆರೋಪಿ ಸಚಿವೆಯ ಸಹೋದರ ಎಂದ ಕಾಂಗ್ರೆಸ್

ಭೋಪಾಲ್, ಡಿ. 9: ಸಚಿವೆ ಪ್ರತಿಮಾ ಬಾಗ್ರಿ ಅವರ ಸಹೋದರ ಅನಿಲ್ ಬಾಗ್ರಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಭೋಪಾಲ್ ನಲ್ಲಿರುವ ಅವರ ನಿವಾಸದ ಮುಂದೆ

9 Dec 2025 8:53 pm
ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಮಂಗಳವಾರದಂದು ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ನಿರ್ದೇಶಕರಾದ ಜ್ಯೋತಿ ಕೆ. ಅವರನ್ನು ಕರ್ನಾಟಕ

9 Dec 2025 8:51 pm
ಕರಾವಳಿ ಜಿಲ್ಲೆಗಳ ಸಿಎನ್‌ಜಿ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ : ಸಂಸದ ಕೋಟ ಲಿಖಿತ ಪ್ರಶ್ನೆಗೆ ಸಚಿವ ಸುರೇಶ್ ಗೋಪಿ ಉತ್ತರ

ಉಡುಪಿ, ಡಿ.9: 2034ರ ವೇಳೆಗೆ, ದೇಶದಾದ್ಯಂತ 18,336 ಸಿಎನ್‌ಜಿ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, ಸೆ.30ರವರೆಗೆ ಒಟ್ಟು 8,357 ಸಿಎನ್‌ಜಿ ಕೇಂದ್ರಗಳನ್ನು ದೇಶಾದ್ಯಂತ ಸ್ಥಾಪಿಸಿ ಗುರಿ ಮೀರಿದ ಸಾಧನೆ ಮಾಡಲಾಗಿದೆ ಎಂದು ಕೇಂದ್ರದ

9 Dec 2025 8:33 pm
ಇಂಡಿಗೋ ಅವ್ಯವಸ್ಥ: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆಗೆ ಹೊರಟ ವಾಟಾಳ್ ನಾಗರಾಜ್‍ರನ್ನು ದಾರಿಯಲ್ಲೇ ತಡೆದ ಪೊಲೀಸರು

ಬೆಂಗಳೂರು: ಇಂಡಿಗೋ ವಿಮಾನಗಳ ಸಂಚಾರ ಸ್ಥಗಿತ ದ ವಿರುದ್ಧ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಡುತ್ತಿದ್ದಾಗ ದೇವನಹಳ್ಳಿ ಹತ್ತಿರದ ಬಾಗಲೂರಿನಲ್ಲಿ ಪೊಲೀಸರು ತಡೆ

9 Dec 2025 8:31 pm
ಬಳ್ಳಾರಿ| ಕರ್ನಾಟಕ ಕಾರ್ಯನಿರತ ಪ್ರರ್ತಕರ್ತರ ಸಂಘದ ತಾಲೂಕು ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ

ಬಳ್ಳಾರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಂಪ್ಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಅತಿಥಿಗೃಹದ ಆವರಣದಲ್ಲಿ ಸೋಮವಾರ ನಡೆಯಿತು. ಸಂಘದ ಜಿಲ್ಲಾಧ್ಯಕ್ಷ ಎನ್.ವೀರಭದ್ರಗೌಡ ಮಾತನಾಡಿ, ಪತ್ರಕರ್ತರು ಸಮಾಜ

9 Dec 2025 8:27 pm
ಹೆಬ್ರಿ | ಪೆರ್ಡೂರಿನಲ್ಲಿ ರಾಜ್ಯಮಟ್ಟದ ಸಂಗೀತ ಸ್ಪರ್ಧೆ ಉದ್ಘಾಟನೆ

ಹೆಬ್ರಿ, ಡಿ.9: ಯಾವುದೇ ಒಂದು ಪ್ರತಿಭೆ ಅನಾವರಣವಾಗಬೇಕಾದರೆ ಅದಕ್ಕೆ ಸೂಕ್ತ ವೇದಿಕೆ ಅಗತ್ಯ ಎಂದು ಪೆರ್ಡೂರು ಬಂಟರ ಸಂಘದ ಅಧ್ಯಕ್ಷ ಕೆ.ಶಾಂತರಾಮ ಸೂಡ ಹೇಳಿದ್ದಾರೆ. ಚಾಣಕ್ಯ ಮ್ಯೂಸಿಕ್ ಅಕಾಡೆಮಿ ಹೆಬ್ರಿ ಇವರ ನೇತೃತ್ವದಲ್ಲಿ ಕು

9 Dec 2025 8:25 pm
ಉಡುಪಿ | ರೈತರ ಬೆಳೆವಿಮೆ ಪರಿಹಾರ ಮೊತ್ತ ಶೀಘ್ರವಾಗಿ ಮಂಜೂರಾತಿಗೆ ಮನವಿ

ಉಡುಪಿ, ಡಿ.9: ರೈತರ ಬೆಳೆ ವಿಮೆ ಪರಿಹಾರ ಮೊತ್ತವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸಂಕಷ್ಟಕ್ಕೊಳಗಾದ ರೈತರಿಗೆ ತಕ್ಷಣ ಪರಿಹಾರ ದೊರೆತರೆ ಕೃಷಿ ಚಟುವಟಿಕ

9 Dec 2025 8:23 pm
ಕರ್ನಾಟಕ ಅಬಕಾರಿ 2ನೇ ತಿದ್ದುಪಡಿ‌ ನಿಯಮಕ್ಕೆ ಹೈಕೋರ್ಟ್ ತಡೆ; ಪರವಾನಗಿ ಇ-ಹರಾಜು ಪ್ರಕ್ರಿಯೆಗೆ ಬ್ರೇಕ್

ಬೆಂಗಳೂರು: ರಾಜ್ಯದಲ್ಲಿ ಅಬಕಾರಿ ಸನ್ನದುಗಳನ್ನು ಇ-ಹರಾಜು ಮಾಡುವ ಉದ್ದೇಶದಿಂದ 2025 ನವೆಂಬರ್ 3ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಅಬಕಾರಿ (ಭಾರತೀಯ ಹಾಗೂ ವಿದೇಶಿ ಮದ್ಯ ಮಾರಾಟ) ಎರಡನೇ ತಿದ್ದುಪಡಿ ನಿಯಮ-2025ಕ್ಕೆ ಹೈಕೋ

9 Dec 2025 8:22 pm
ಉಡುಪಿ | ನಾಗರಿಕ ಸಮಾಜದ ಸಂಪರ್ಕವಿಲ್ಲದೆ ಬದುಕುತ್ತಿದ್ದ ಒಂದೇ ಮನೆಯ ಮೂವರ ರಕ್ಷಣೆ

ಉಡುಪಿ, ಡಿ.9: ನಾಗರಿಕ ಸಮಾಜದ ಸಂಪರ್ಕವಿಲ್ಲದೆ, ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ಮೂವರನ್ನು ರಕ್ಷಿಸಿರುವ ಘಟನೆ ಶಿರ್ವ ಪೋಲಿಸ್ ಠಾಣೆಯ ವ್ಯಾಪ್ತಿಯ ಮೂಡುಬೆಳ್ಳೆ ಎಂಬಲ್ಲಿ ನಡೆದಿದೆ. ಅಂದಾಜು ಎಪ್ಪತ್ತು ವರ್ಷ ಆಸುಪಾಸಿನ

9 Dec 2025 8:20 pm
ಉಡುಪಿ | ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

ಉಡುಪಿ, ಡಿ.9: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪ. ಪೂ.), ಶಾಲಾ ಶಿಕ್ಷಣ ಮತುತಿ ಸಾಕ್ಷರತಾ ಇಲಾಖೆ(ಪ. ಪೂ. ವಿಭಾಗ), ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಪ

9 Dec 2025 8:18 pm
ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಆಗ್ರಹಿಸಿ ಸಿಪಿಎಂ ಧರಣಿ

ಬ್ರಹ್ಮಾವರ, ಡಿ.9: ಬೆಳಗಾವಿ ಅಧಿವೇಶನದಲ್ಲಿ ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಜಿಲ್ಲೆಯ ಶಾಸಕರು ಮುಂದಾಗಬೇಕು ಎಂದು ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆಗ್ರಹಿಸಿದ್ದಾರೆ. ಬ್

9 Dec 2025 8:15 pm
CJI ಅವರನ್ನು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಕೈಬಿಟ್ಟಿದ್ದೇಕೆ?: ಸಂಸತ್ತಿನಲ್ಲಿ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಹೊಸದಿಲ್ಲಿ: ಚುನಾವಣಾ ಸುಧಾರಣೆಗಳ ಕುರಿತು ಲೋಕಸಭೆಯಲ್ಲಿ ಮಂಗಳವಾರ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ನಿರ್ಧಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯ ಚುನಾವಣಾ ಆಯುಕ್ತರು ಮ

9 Dec 2025 8:14 pm
ಉಡುಪಿ | ಡಿ.13ರಂದು ಜಿಲ್ಲೆಯ 4 ನ್ಯಾಯಾಲಯಗಳ ಆವರಣದಲ್ಲಿ ಲೋಕ ಅದಾಲತ್

7,534 ಪ್ರಕರಣಗಳ ಇತ್ಯರ್ಥದ ಗುರಿ : ನ್ಯಾ.ಗಂಗಣ್ಣವರ್

9 Dec 2025 8:11 pm
ಸಂವಿಧಾನವನ್ನು ಬದಲಾಯಿಸುವುದೇ ಬಿಜೆಪಿ, ಆರೆಸ್ಸೆಸ್ ಅಜೆಂಡಾ: ಸಾತಿ ಸುಂದರೇಶ್

ಕಲಬುರಗಿ:  ಸಂವಿಧಾನ ಬದಲಾಯಿಸುವುದೇ ಆರೆಸ್ಸೆಸ್ ಮತ್ತು ಬಿಜೆಪಿಯ ಅಜೆಂಡಾವಾಗಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಹೇಳಿದ್ದಾರೆ. ನಗರದ ಜಗತ್ ವೃತ್ತದಲ್ಲಿ ಮಂಗಳವಾರ ನಡೆದ ಸಿಪಿಐ ಪಕ್ಷದ ಶತಮಾನೋತ್ಸವ ಸಮ

9 Dec 2025 8:07 pm
ಮಂಗಳೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಪಂ ಸ್ವಚ್ಛತಾ ಪೌರ ಕಾರ್ಮಿಕರ ಕಾಲ್ನಡಿಗೆ ಜಾಥಾ, ಧರಣಿ

ಮಂಗಳೂರು, ಡಿ.9: ದ.ಕ. ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ಕೆಲಸ ಮಾಡುತ್ತಿರುವ ಸ್ವಚ್ಛತಾ ಪೌರ ಕಾರ್ಮಿಕರು, ಸ್ವಚ್ಛತಾ ವಾಹನಗಳ ಮಹಿಳಾ ಚಾಲಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಕಾಲ್ನಡಿಗೆ ಜಾಥಾ ನಡೆಸಿ, ದ.ಕ. ಜಿ

9 Dec 2025 8:06 pm
ಮಂಗಳೂರು | ಸಿಐಟಿಯು ಕಚೇರಿ ಕಾರ್ಯದರ್ಶಿಗೆ ಬೆದರಿಕೆ: ಪ್ರಕರಣ ದಾಖಲು

ಮಂಗಳೂರು, ಡಿ.9: ದ.ಕ.ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು)ದ ಕಚೇರಿ ಕಾರ್ಯದರ್ಶಿ ಯೋಗಿತಾ ಸುವರ್ಣ ಅವರಿಗೆ ವ್ಯಕ್ತಿಯೊರ್ವ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.7ರಂದು ಸಂಜೆ 4 ಗ

9 Dec 2025 8:01 pm
ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಸಾಲ ನೀಡಲು ನಕಲಿ ದಾಖಲೆ ಸೃಷ್ಟಿ ಮಾಡಿ ಕೋಟ್ಯಾಂತರ ರೂಪಾಯಿಗಳ ಅಕ್ರಮ ನಡೆಸಲಾಗಿದೆ ಎಂಬ ದೂರಿನ ಅನ್ವಯ ಮಂಗಳವಾರದಂದು ಲೋಕಾಯುಕ್ತ ಅಧಿಕಾರಿಗಳ ತಂಡವು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ದಾಳಿ ನಡೆಸಿ, ಪ

9 Dec 2025 7:55 pm
ಮಂಗಳೂರು | ಮಾದಕ ವಸ್ತು ಸೇವನೆ ಆರೋಪ : ಆರೋಪಿಯ ಬಂಧನ

ಮಂಗಳೂರು, ಡಿ.9: ಕುಡುಪು ಗ್ರಾಮದ ಪಂಜಿರೇಲು ರಸ್ತೆ ಬಳಿ ಮಾದಕ ವಸ್ತುವನ್ನು ಸೇವನೆ ಮಾಡಿದಂತೆ ಕಂಡು ಬಂದ ಕೇರಳದ ಕೊಟ್ಟಾಯಂನ ಪುಳಿಯನ್ನೂರು ನಿವಾಸಿ ಸ್ಟೀವ್ ಸ್ಟೀಫನ್ (24) ಎಂಬಾತನನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾ

9 Dec 2025 7:54 pm
ಡಾ.ಬಿ.ಆರ್. ಅಂಬೇಡ್ಕರ್ ಜೀವನ ಕಥನ ಮಹಾಯಾನ ಕಾದಂಬರಿ ಬಿಡುಗಡೆ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನದ ಆಶಯಗಳು ಇಂದಿಗೂ ಈಡೇರಿಲ್ಲ ಎಂದು ಅನುವಾದ ಸಾಹಿತ್ಯದಲ್ಲಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ದೀಪಾ ಭಾಸ್ತಿ ಅವರು ಕಳವಳ ವ್ಯಕ್ತಪಡ

9 Dec 2025 7:48 pm
ಮಂಗಳೂರು | ಯುವತಿ ನಾಪತ್ತೆ : ಪ್ರಕರಣ ದಾಖಲು

ಮಂಗಳೂರು, ಡಿ.9: ನಗರದ ಶೇಡಿಗುರಿ ಅಶೋಕ ನಗರದ ಸತೀಶ್ ಕುಮಾರ್ ಪಿ.ಕೆ. ಎಂಬವರ ಪುತ್ರಿ ಮುಂಬೈಯಲ್ಲಿ ವಾಸವಾಗಿದ್ದ ಶ್ರದ್ಧಾ (27) ಎಂಬಾಕೆ ಡಿ.1ರಿಂದ ನಾಪತ್ತೆಯಾಗಿರುವ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 14 ವರ್ಷ ಪ್ರಾಯದಲ್

9 Dec 2025 7:47 pm
ಮಂಗಳೂರು | ಮೀಫ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಗಳ ಸಮಾವೇಶ

ಮಂಗಳೂರು, ಡಿ.9: ಮುಸ್ಲಿಂ ವಿದ್ಯಾ ಸಂಸ್ಥೆಗಳ ಒಕ್ಕೂಟ ಕೇಂದ್ರ ಘಟಕ ಮಂಗಳೂರು ಇದರ ಆಶ್ರಯದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಗಳ ವಿದ್ಯಾ ಸಂಸ್ಥೆಗಳ ಅಧ್ಯಕ್ಷರು, ಸಂಚಾಲಕರು, ಪ್ರಾಂಶುಪಾಲರು ಮತ್ತು ಮುಖ್ಯ ಶಿಕ್ಷಕರ ಸಮಾವೇಶವು ಮಂಗ

9 Dec 2025 7:43 pm
ಮಂಗಳೂರು | ಕೋಮುದ್ವೇಷದ ಪೋಸ್ಟ್: ಪ್ರಕರಣ ದಾಖಲು

ಮಂಗಳೂರು, ಡಿ.9: ನಕಲಿ ಖಾತೆಯ ಮೂಲಕ ಫೇಸ್‌ಬುಕ್‌ನಲ್ಲಿ ಕೋಮು ದ್ವೇಷದ ಪೋಸ್ಟ್ ಮಾಡಿರುವ ಬಗ್ಗೆ ಕಾವೂರು ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಠಾಣೆಯ ಕಾನ್‌ಸ್ಟೇಬಲ್ ನಾಗರಾಜ್ ಭೈರಗೊಂಡ ಅವರು ಡಿ.8ರ

9 Dec 2025 7:37 pm