SENSEX
NIFTY
GOLD
USD/INR

Weather

29    C
... ...View News by News Source
7 Feb 2026 3:21 pm
ರಾಯಚೂರು ಜಿಲ್ಲಾ ಉತ್ಸವದ ಉದ್ಯೋಗ ಮೇಳಕ್ಕೆ ಸ್ಪಂದನೆ

ಭವಿಷ್ಯ ರೂಪಿಸುವ ಕನಸಿನೊಂದಿಗೆ ಹರಿದುಬಂದ ಯುವಜನತೆ

7 Feb 2026 3:11 pm
MSIL ಚಿಟ್ಸ್ ಹೊಸ ಸಾಫ್ಟ್ ವೇರ್ ಹಾಗೂ ಮೊಬೈಲ್ ಆಪ್ ಬಿಡುಗಡೆ

ಬೆಂಗಳೂರು : ಜನರು ಉಳಿತಾಯದ ಹೂಡಿಕೆಗಳು ಸರಕಾರದ ಎಂಎಸ್‌ಐಎಲ್ ಸಂಸ್ಥೆಯಲ್ಲಿ ಸುಭದ್ರವಾಗಿರುವ ಗ್ಯಾರಂಟಿ ಇದೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ವತಿ

7 Feb 2026 3:00 pm
ರಾಯಚೂರು ಜಿಲ್ಲಾ ಉತ್ಸವ–2026 | ಜಾನಪದ ಕಲಾವಿದರ ಸಾಂಸ್ಕೃತಿಕ ಕಾರ್ಯಕ್ರಮಗಳು

ರಾಯಚೂರು: ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಆವರಣದ ವೇದಿಕೆಯಲ್ಲಿ ಶುಕ್ರವಾರ ಸಂಜೆ ನಡೆದ ಜಾನಪದ ಕಲಾವಿದರ ಸಾಂಸ್ಕೃತಿಕ ಕಾರ್ಯಕ್ರಮಗಳು ಗ್ರಾಮೀಣ ಸೊಗಡನ್ನು ಜೀವಂತವಾಗಿ ಎತ್ತಿಹಿಡಿದವು. ಉತ್ಸವ ಎಂದರೆ ಕೇವಲ ವೇದಿಕೆ, ಭಾಷಣ ಮ

7 Feb 2026 2:59 pm
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ–2026

ರಾಜೇಶ್ ಕೃಷ್ಣನ್ ಹಾಡಿಗೆ ಮನಸೋತ ಯುವಜನತೆ…

7 Feb 2026 2:54 pm
Ballari | ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸಂಗ್ರಹ; ಅಧಿಕಾರಿಗಳಿಂದ ದಾಳಿ

ಬಳ್ಳಾರಿ : ಅಕ್ರಮವಾಗಿ ಯೂರಿಯಾ ಗೊಬ್ಬರ ಸಂಗ್ರಹಿಸಿ ಇಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬಳ್ಳಾರಿ ನಗರದ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ರೈತರಿಗೆ ಸೇರಬೇಕಾದ ಯೂರಿಯಾ ಗೊಬ್ಬರವನ್

7 Feb 2026 2:49 pm
ಸಂಪಾದಕೀಯ | ಅಂಗನವಾಡಿ ಸಹಾಯಕಿಯ ಬಲಿದಾನ ಸರಕಾರ ಗುರುತಿಸುವಂತಾಗಲಿ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

7 Feb 2026 2:32 pm
ಜಿಎಸ್ಸೆಸ್ ಕಾವ್ಯದ ಪ್ರಧಾನ ಆಶಯಗಳು

ಇಂದು ಜಿ.ಎಸ್. ಶಿವರುದ್ರಪ್ಪ ಅವರ 100ನೇ ಜನ್ಮದಿನ

7 Feb 2026 2:27 pm
ಮತ್ತೆ ಮೇಲೇರಿದ ಚಿನ್ನ; ಇಂದಿನ ದರವೆಷ್ಟು?

ದೇಸಿ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೂಡಿಕೆದಾರರ ಭಾವನೆಗಳಿಗೆ ತಕ್ಕಂತೆ ಚಿನ್ನದ ಬೆಲೆಯಲ್ಲಿ ಏರಿಳಿತ ಕಾಣುತ್ತಿದೆ.   ಗುರುವಾರ ಮತ್ತು ಶುಕ್ರವಾರದಂದು ಸತತ ಕುಸಿತ ಕಂಡಿದ್ದ ಚಿನ್ನ ಶನಿವಾರ ಮತ್ತೆ ಅಲ್ಪ ಏರಿಕೆ ಕಂಡ

7 Feb 2026 1:47 pm
ಮತ್ಸ್ಯ ಮೇಳಕ್ಕೆ ಮಾರುಹೋದ ಜನರು

ಜನಮನ ಗೆದ್ದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ‌

7 Feb 2026 1:23 pm
ಭೂಮಿತೂಕದ ವ್ಯಕ್ತಿತ್ವ ರಮಾಬಾಯಿ ಅಂಬೇಡ್ಕರ್

ಇಂದು ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನ

7 Feb 2026 1:16 pm
ಬಿಜೆಪಿ ‘ಸಿದ್ಧಾಂತ’ ಸಮರ್ಥಿಸುವ ಚಲನಚಿತ್ರಗಳು

ರಾಷ್ಟ್ರೀಯ ಭದ್ರತಾ ಸಂಬಂಧಿ ಕತೆಗಳನ್ನು ಹೀಗೆ ಅತಿರಂಜಿತವಾಗಿ ಚಿತ್ರಿಸಿ ಚಲನಚಿತ್ರ ಮಾಡಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ. ಭಾರತದ ಮುಸ್ಲಿಮರಿಗೂ ಮತ್ತು ಭಯೋತ್ಪಾದಕ ಚುಟುವಟಿಕೆಗಳಿಗೂ ಅನಗತ್ಯವಾಗಿ ತಳಕು ಹಾಕುವ ಈ ಪ್

7 Feb 2026 1:13 pm
ಯಾದಗಿರಿ : ಐಎಎಂಎಂ–ಕೆಸಿ 30ನೇ ವಾರ್ಷಿಕ ಸಮ್ಮೇಳನ ಉದ್ಘಾಟನೆ

ರಾಜ್ಯದಲ್ಲಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪಿಸುವುದು ನನ್ನ ಗುರಿ : ಸಚಿವ ಡಾ. ಶರಣಪ್ರಕಾಶ ಪಾಟೀಲ್

7 Feb 2026 1:05 pm
ಕಾರ್ಮಿಕ ನೀತಿ ವಿರೋಧಿಸಿ ಮೂಡುಬಿದಿರೆಯಲ್ಲಿ ವಾಹನ ಜಾಥಾ: ಫೆ.12ರಂದು ದೇಶವ್ಯಾಪಿ ಮಹಾ ಮುಷ್ಕರಕ್ಕೆ ಕರೆ

ಮೂಡುಬಿದಿರೆ: ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳನ್ನು ವಿರೋಧಿಸಿ ರೈತ–ಕಾರ್ಮಿಕರ ಜಂಟಿ ಸಮಿತಿಯ ಆಶ್ರಯದಲ್ಲಿ ಫೆಬ್ರವರಿ 12ರಂದು ದೇಶಾದ್ಯಂತ ಅಖಿಲ ಭಾರತ ಮಹಾ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಇದರ ಪೂರ್ವಭಾವಿಯಾಗಿ ಮೂಡುಬಿ

7 Feb 2026 12:50 pm
ನಾನು ಸಿಎಂ ಆಗಬೇಕೆಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ; ಪಕ್ಷ ಏನು ಹೇಳುತ್ತದೆ ನೋಡಬೇಕು : ಡಿ.ಕೆ.ಶಿವಕುಮಾರ್​

ಮಂಗಳೂರು: ''ನಾನು ಸಿಎಂ ಆಗಬೇಕೆಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ಮಾಧ್ಯಮದವರಿಗೂ ಇದೆ‌. ಆದರೆ, ಪಕ್ಷ ಏನು ಹೇಳುತ್ತದೆ ಎಂದು ಕೇಳಬೇಕು'' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯಿಸಿದರು. ನೀವು ಸಿಎಂ ಆಗಬೇಕು

7 Feb 2026 12:30 pm
Mumbai | ಬಿಜೆಪಿಯ ರಿತು ತಾವ್ಡೆ ಮುಂಬೈ ಮೇಯರ್; ಶಿವಸೇನೆಯ ಸಂಜಯ್ ಶಂಕರ್ ಘಡಿ ಉಪ ಮೇಯರ್

ಮುಂಬೈ: ಬಿಜೆಪಿಯ ರಿತು ತಾವ್ಡೆ ಅವರನ್ನು ಮುಂಬೈ ಮೇಯರ್ ಆಗಿ ನೇಮಕ ಮಾಡಲಾಗಿದ್ದು, 25 ವರ್ಷಗಳ ಬಳಿಕ ಇದೇ ಪ್ರಥಮ ಬಾರಿಗೆ ಶಿವಸೇನೆಯೇತರ ಪಕ್ಷದ ನಾಯಕರೊಬ್ಬರು ಈ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಮುಂಬೈನ ಉಪ ಮೇಯರ್ ಆಗಿ ದಹಿಸಾ

7 Feb 2026 11:59 am
ಭಾರತದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ ಸಾಧ್ಯವೆ?

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸುವ ಬಗ್ಗೆ ಭಾರತದಲ್ಲಿಯೂ ಚರ್ಚೆ ನಡೆಯುತ್ತಿದೆ. ಆಸ್ಟ್ರೇಲಿಯಾದಲ್ಲಿ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸಿದ ಕಾನೂನಿನ ಬೆನ್ನಲ್ಲೇ ಭಾರತದ ಎರಡು ರಾಜ್ಯ

7 Feb 2026 11:49 am
ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್ ಸ್ಥಾಪನೆ : ಸಚಿವ ಡಾ. ಶರಣಪ್ರಕಾಶ ಪಾಟೀಲ್

ಯಾದಗಿರಿ: ಕಲಬುರಗಿಯ ಪಕ್ಕದ ಜಿಲ್ಲೆಯಾದ ಯಾದಗಿರಿ ತನ್ನದೇ ಆದ ವೈಶಿಷ್ಟ್ಯಗಳನ್ನು ಹೊಂದಿದ್ದು, ಬರುವ ದಿನಗಳಲ್ಲಿ ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್ ಸ್ಥಾಪಿಸುವ ಉದ್ದೇಶವಿದೆ ಎಂದು ವೈದ್ಯಕ

7 Feb 2026 11:38 am
ಆನಿಗಳ ‘PLI’ ಓಕೆ; ಬಡವರಿಗೆ ‘ಸಬ್ಸಿಡಿ’ ಯಾಕೆ?

ಬಡವರ ಅನ್ನ ಅಂಕೆಯಿಲ್ಲದೇ ಹಾಳಾಗುತ್ತಿರುವಾಗ, ಶ್ರೀಮಂತರ ಕಿಸೆ ಭರ್ತಿ ಮಾಡುವಾಗ ಏನೂ ಅನ್ನಿಸದ ಸರಕಾರಗಳಿಗೆ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮತ್ತು ಸರಕಾರದ ನೀತಿಗಳಿಂದಾಗಿ ಸಂಪತ್ತಿನ ಹಂಚಿಕೆಯಲ್ಲಿ ಅಸಮತೋಲನಕ್ಕೆ ತುತ್

7 Feb 2026 11:25 am
Adani Ports ಜಮೀನು ವಾಪಾಸ್ ನೀಡುವಂತೆ ಗುಜರಾತ್ ಹೈಕೋರ್ಟ್ ನೀಡಿದ್ದ ಆದೇಶ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಮುಂದ್ರಾದಲ್ಲಿ ಅದಾನಿ ಕಂಪೆನಿಗೆ ಮಂಜೂರು ಮಾಡಲಾಗಿದ್ದ 108 ಹೆಕ್ಟೇರ್ ಹುಲ್ಲುಗಾವಲು ಪ್ರದೇಶವನ್ನು ಹಿಂಪಡೆಯುವಂತೆ ಗುಜರಾತ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಇತ್ತೀಚೆಗೆ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಾ

7 Feb 2026 11:10 am
ಜಿಮ್‌–ಫಿಟ್‌ನೆಸ್ ಕೇಂದ್ರಗಳಲ್ಲಿ ಮಹಿಳೆಯರ ಶೋಷಣೆ, ಬಲವಂತದ ಮತಾಂತರ ಆರೋಪ: ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್

National Human Rights Commission | Photo Credit: Wikimedia Commons ಹೊಸದಿಲ್ಲಿ: ಜಿಮ್‌ಗಳು ಮತ್ತು ಫಿಟ್‌ನೆಸ್ ಕೇಂದ್ರಗಳಲ್ಲಿ ಮಹಿಳೆಯರ ಶೋಷಣೆ ಹಾಗೂ ಬಲವಂತದ ಧಾರ್ಮಿಕ ಮತಾಂತರ ನಡೆಯುತ್ತಿರುವ ಆರೋಪಗಳ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್

7 Feb 2026 10:43 am
ಲಾರಾ ಶೈಲಿಯ ಬ್ಯಾಕ್‌ಲಿಫ್ಟ್; ವೈಭವ್ ಸೂರ್ಯವಂಶಿಯ ಅದ್ಭುತ ಬ್ಯಾಟಿಂಗ್

ಹೊಸದಿಲ್ಲಿ: ಸಾಮಾನ್ಯವಾಗಿ 90 ಕಿಲೋಮೀಟರ್ ವೇಗದ ಬೌಲಿಂಗ್ ಎದುರಿಸಲು ಕೂಡ 13 ವರ್ಷದ ಬಾಲಕರು ಹೆಣಗಾಡುತ್ತಿರುವ ಸಂದರ್ಭದಲ್ಲಿ, ಭಾರತದ ಹೊಸ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಮ

7 Feb 2026 9:47 am
ಕುಂದಾಪುರ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ

7 Feb 2026 8:36 am
5 ವರ್ಷಗಳಲ್ಲಿ ಅಮೆರಿಕದಿಂದ 500 ಶತಕೋಟಿ ಡಾಲರ್ ಮೌಲ್ಯದ ಸರಕು ಆಮದು ನಿರೀಕ್ಷೆ

ಹೊಸದಿಲ್ಲಿ: ಭಾರತವು ಮುಂದಿನ ಐದು ವರ್ಷಗಳಲ್ಲಿ ಅಮೆರಿಕದಿಂದ ಸುಮಾರು 500 ಶತಕೋಟಿ ಡಾಲರ್ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಳ್ಳುವ ನಿರೀಕ್ಷೆಯಿದೆ. ಇದರಲ್ಲಿ ಮುಖ್ಯವಾಗಿ ವಿದ್ಯುತ್ ಉತ್ಪನ್ನಗಳು, ವಿಮಾನಗಳು ಹಾಗೂ ವಿಮಾನಗಳ

7 Feb 2026 7:52 am
ರಷ್ಯಾದಿಂದ ತೈಲ ಆಮದು ಸ್ಥಗಿತ: ಭಾರತದ ವಿರುದ್ಧ ಅಮೆರಿಕ ವಿಧಿಸಿದ್ದ ಶೇ. 25ರ ಸುಂಕ ರದ್ದು

ವಾಷಿಂಗ್ಟನ್: ರಷ್ಯಾದಿಂದ ಭಾರತ ತೈಲ ಆಮದು ಮಾಡುವುದನ್ನು ನಿರ್ಬಂಧಿಸುವ ಸಲುವಾಗಿ ಭಾರತದ ಸರಕುಗಳ ಮೇಲೆ ವಿಧಿಸಿದ್ದ ಶೇಕಡ 25ರ ವಿಶೇಷ ಸುಂಕವನ್ನು ರದ್ದುಪಡಿಸುವ ಕಾರ್ಯಾದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಮಾಡಿದ್ದಾ

7 Feb 2026 7:41 am
ಹಿಂದೂ ಸಮ್ಮೇಳನಕ್ಕೆ ಸೂಲಿಬೆಲೆ, ಹಾರಿಕಾ ನಿರ್ಬಂಧಿಸಿದ್ದ ಬೆಳಗಾವಿ ಪೊಲೀಸರ ನೋಟಿಸ್ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು/ಧಾರವಾಡ : ಬೆಳಗಾವಿಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಫೆಬ್ರವರಿ 6 ಮತ್ತು 8ರಂದು ನಡೆಯಲಿರುವ ಹಿಂದೂ ಸಮ್ಮೇಳನದಲ್ಲಿ ಭಾಗವಹಿಸಲು ಚಕ್ರವರ್ತಿ ಸೂಲಿಬೆಲೆ ಮತ್ತು ಹಾರಿಕಾ ಮಂಜುನಾಥ್‌ ಅವರನ್ನು ನಿರ್ಬಂಧಿಸಿ ಹೊರಡಿಸಲಾ

7 Feb 2026 12:07 am
ರಿಪೇರಿ ಮಾಡಲು ಕಂಪನಿ ನಕಾರ: 2.5 ಲಕ್ಷ ರೂ. ಮೌಲ್ಯದ ಇ-ರಿಕ್ಷಾಗೆ ಬೆಂಕಿ ಹಚ್ಚಿದ ಮಹಿಳೆ!

ಭೋಪಾಲ್: ಪದೇ ಪದೇ ಕೆಡುತ್ತಿದ್ದ ತನ್ನ 2.5 ಲಕ್ಷ ರೂ. ಮೌಲ್ಯದ ಇ-ರಿಕ್ಷಾವನ್ನು ರಿಪೇರಿ ಮಾಡಲು ತಯಾರಿಕಾ ಕಂಪನಿ ಹಾಗೂ ಶೋರೂಮ್ ತಿಂಗಳುಗಟ್ಟಲೆ ನಿರಾಕರಿಸಿ, ತನಗೆ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಯುವತಿಯೊಬ್ಬಳು, ತಾನು ಇ-ರಿ

6 Feb 2026 11:57 pm
ಕುಕನೂರು | ಮಸೀದಿಗೆ ಆಗಮಿಸಿ ಆರೆಸ್ಸೆಸ್‌ ಶತಾಬ್ದಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಸ್ವಾಮೀಜಿ

ಕುಕನೂರು: ಆರೆಸ್ಸೆಸ್‌ ಸಂಘದ ಶತಾಬ್ದಿ ವರ್ಷಾಚರಣೆ ಹಾಗೂ ಹಿಂದೂ ಸಮಾಜೋತ್ಸವದ ಅಂಗವಾಗಿ ಮುಸ್ಲಿಮರಿಗೆ ಆಹ್ವಾನ ನೀಡುವ ಉದ್ದೇಶದಿಂದ ಮಹದೇವ ಸ್ವಾಮೀಜಿ ಮಸೀದಿಗೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಧರ್ಮಭೇದಗಳನ್ನು ಮೀ

6 Feb 2026 11:39 pm
ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ ಕಾರ್ಯಕ್ರಮ

ಬೆಳ್ತಂಗಡಿ; ಉಳ್ತೂರು ಮುಹಿಯುದ್ದೀನ್ ಜುಮಾ ಮಸ್ಜಿದ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮುರ್ಶಿದುಲ್ ಅನಾಂ ದರ್ಸ್ ಉಳ್ತೂರು ಇದರ ದರ್ಸ್ ವಾರ್ಷಿಕ, ಉನ್ನತ ವಿದ್ಯಾಭ್ಯಾಸಕ್ಕಾಗಿ ಯೂನಿವರ್ಸಿಟಿಗಳಿಗೆ ತೆರಳುವ ವಿದ್ಯಾರ್ಥ

6 Feb 2026 11:36 pm
ಭಾರತ, ಬಾಂಗ್ಲಾ ಗಡಿಯ ಪ್ರಕೃತಿ ರಮಣೀಯ ತಾಣ ಶ್ನೊಂಗ್ ಪೆಡೆಂಗ್

ಸ್ವಚ್ಛ, ಪಾರದರ್ಶಕ ನೀರಿಗೆ ಖ್ಯಾತಿ ಇಲ್ಲಿನ ಉಗಂತ್ ನದಿ

6 Feb 2026 11:34 pm
ಎಲ್ಲಾ ಪ್ರಾಣಿಗಳ ಮೇಲೂ ದಯಾಭಾವ ಇರಲಿ: ಸಚಿವ ಎನ್.ಎಸ್. ಬೋಸರಾಜು

ಸಚಿವರು, ಸಂಸದರು, ಶಾಸಕರಿಂದ ಶ್ವಾನಗಳ ವೀಕ್ಷಣೆ

6 Feb 2026 11:30 pm
ಒಮಾನ್ ಮಧ್ಯಸ್ಥಿಕೆಯಲ್ಲಿ ಅಮೆರಿಕಾ- ಇರಾನ್ ಮಾತುಕತೆ

ಯುದ್ದ ತಡೆಗಟ್ಟುವ ಉದ್ದೇಶದ ಪರೋಕ್ಷ ಮಾತುಕತೆಗೆ ಚಾಲನೆ

6 Feb 2026 11:27 pm
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ: ಗ್ರಾಮೀಣ ಕ್ರೀಡೆಗಳಿ ವೈಭವ

ರಾಯಚೂರು : ರಾಯಚೂರು ಜಿಲ್ಲಾ ಉತ್ಸವವು ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುತ್ತಿದ್ದು, ವಿವಿಧ ಸ್ಪರ್ಧೆಗಳನ್ನು ವೀಕ್ಷಿಸಲು ಸಾರ್ವಜನಿಕರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದರು. ರಾಯಚೂರು ಜಿಲ್ಲಾ ಉತ್ಸವ-2026ರ ಪ್ರಯುಕ್ತ ಜ

6 Feb 2026 11:26 pm
ನಾಳೆ (ಫೆ.7) ICC ಪುರುಷರ ಟಿ20 ವಿಶ್ವಕಪ್‌ಗೆ ಚಾಲನೆ

► 20 ತಂಡಗಳನ್ನೊಳಗೊಂಡ 55 ಪಂದ್ಯಗಳು ►ಚೊಚ್ಚಲ ವಿಶ್ವಕಪ್‌ನಲ್ಲಿ ಆಡುತ್ತಿರುವ ಇಟಲಿ

6 Feb 2026 11:23 pm
ಹರಪನಹಳ್ಳಿ | ಆರೆಸ್ಸೆಸ್ ನಿರ್ದೇಶನದಂತೆ ಮನರೇಗಾ ರದ್ದು : ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ : ಕೇಂದ್ರ ಸರಕಾರ ಆರೆಸ್ಸೆಸ್ ಮಾರ್ಗದರ್ಶನದಂತೆ ನಡೆಯುತ್ತಿದೆ. ಮಹಿಳೆಯರು, ದಲಿತರ ಬಳಿ ಹಣ ಇರಬಾರದು ಎಂದು ಹೇಳುವ ಮನುಸ್ಮತಿಯ ಉದ್ದೇಶದಂತೆ ಬಿಜೆಪಿ ನೇತೃತ್ವದ ಸರಕಾರ ಮನರೇಗಾ ರದ್ದು ಮಾಡಿದೆ ಎಂದು ಶಾಸಕಿ ಎಂ.ಪಿ.ಲ

6 Feb 2026 11:19 pm
ಭಾರತ-ಬಾಂಗ್ಲಾದೇಶ ನಂಟು ತೃತೀಯ ದೇಶಗಳೊಂದಿಗೆ ಸಂಬಂಧಗಳಿಂದ ಸ್ವತಂತ್ರವಾಗಿದೆ:ಕೇಂದ್ರ ಸರಕಾರ

ಹೊಸದಿಲ್ಲಿ: ಬಾಂಗ್ಲಾದೇಶದೊಂದಿಗೆ ಭಾರತದ ಬಾಂಧವ್ಯವು ತೃತೀಯ ದೇಶಗಳೊಂದಿಗೆ ಅದರ ಸಂಬಂಧಗಳಿಂದ ಸ್ವತಂತ್ರವಾಗಿದೆ ಮತ್ತು ಭಾರತದ ರಾಷ್ಟ್ರೀಯ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳನ್ನು ಸರಕಾರವು ನಿರಂತರವಾಗಿ ಗ

6 Feb 2026 11:17 pm
ಕಾಂಬೋಡಿಯಾ, ಮ್ಯಾನ್ಮಾರ್, ಲಾವೋಸ್‌ನ ಸೈಬರ್ ಅಪರಾಧ ಕೇಂದ್ರಗಳಿಂದ 6,998 ಭಾರತೀಯರ ರಕ್ಷಣೆ: ಕೇಂದ್ರ ಸರಕಾರ

ಹೊಸದಿಲ್ಲಿ: 2022 ಮತ್ತು 2025ರ ನಡುವೆ ಕಾಂಬೋಡಿಯಾ, ಮ್ಯಾನ್ಮಾರ್ ಮತ್ತು ಲಾವೋಸ್‌ನ ಸೈಬರ್ ಅಪರಾಧ ಕೇಂದ್ರಗಳಿಂದ ಒಟ್ಟು 6,998 ಭಾರತೀಯ ಪ್ರಜೆಗಳನ್ನು ರಕ್ಷಿಸಲಾಗಿದೆ ಎಂದು ಕೇಂದ್ರ ಸರಕಾರವು ಸಂಸತ್ತಿನಲ್ಲಿ ತಿಳಿಸಿದೆ. ವಿದೇಶಾಂಗ ವ

6 Feb 2026 11:16 pm
ಬಳ್ಳಾರಿ | ಜಿಲ್ಲಾ ಕೇಂದ್ರದಲ್ಲಿ ಮಹನೀಯರ ಜಯಂತಿ ಶಿಷ್ಟಾಚಾರದನ್ವಯ ಅಚ್ಚುಕಟ್ಟಾಗಿ ಆಚರಣೆ

ಬಳ್ಳಾರಿ : ಜಿಲ್ಲಾ ಕೇಂದ್ರದಲ್ಲಿ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಶಿಷ್ಟಾಚಾರದನ್ವಯ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸುವ ನಿರ್ಧಾರ ಕೈಗೊಳ್ಳಲಾಗಿದೆ. ವಿವಿಧ ಮಹನೀಯರ ಜಯಂತಿ ಆಚರಣೆಗೆ ಸಂಬಂಧಿಸಿದಂ

6 Feb 2026 11:14 pm
ಬಳ್ಳಾರಿ | ಬಿ.ಇಡಿ ಫಲಿತಾಂಶ; ಒಂದೇ ದಿನದಲ್ಲಿ ಪ್ರಕಟಣೆ : ಶ್ರೀಕೃಷ್ಣದೇವರಾಯ ವಿವಿಯ ಸಾಧನೆ

ಬಳ್ಳಾರಿ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಬಿ.ಇಡಿ ಪದವಿಯ ಮೌಲ್ಯಮಾಪನ ಮುಗಿದ ಒಂದೇ ದಿನದಲ್ಲಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಕಳೆದ ತಿಂಗಳು ಮುಕ್ತಾಯಗೊಂಡಿದ್ದ ಎರ

6 Feb 2026 11:11 pm
ಪಶ್ಚಿಮ ಬಂಗಾಳದಲ್ಲಿ ಬಿಎಲ್‌ಒ ಸಾವು: ಎಸ್‌ಐಆರ್ ಕೆಲಸದ ಒತ್ತಡ ಕಾರಣ ಎಂದು ಆರೋಪಿಸಿದ ಕುಟುಂಬ

ಕೋಲ್ಕತಾ: ಪಶ್ಚಿಮಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ)ಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಯ ಕೆಲಸದ ಒತ್ತಡದಿಂದ ಸಾವು

6 Feb 2026 11:10 pm
Bihar | ಧರ್ಮಶಾಲಾದಲ್ಲಿ ಬೆಂಗಳೂರಿನ ನಾಲ್ವರು ಪ್ರವಾಸಿಗಳ ಮೃತದೇಹ ಪತ್ತೆ

ಪಾಟ್ನಾ: ಬಿಹಾರದ ನಲಂದಾ ಜಿಲ್ಲೆಯ ರಾಜಗಿರ್‌ನ ದಿಗಂಬರ ಜೈನ ಧರ್ಮಶಾಲಾದ ಕೊಠಡಿಯಲ್ಲಿ ಬೆಂಗಳೂರಿನ ನಾಲ್ವರು ಪ್ರವಾಸಿಗರ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಕೊಠಡಿಯ ಬಾಗಿಲಿನ ಚಿಲಕವನ್ನು ಒಳಗಿನಿಂದ ಹಾಕಲಾಗಿತ್ತು.

6 Feb 2026 11:09 pm
ಬಳ್ಳಾರಿ | ಬಸವರಾಜ ಈಳಿಗನೂರ ಅವರಿಗೆ ಪಿ.ಎಚ್.ಡಿ ಪದವಿ

ಬಳ್ಳಾರಿ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದಿಂದ ಬಸವರಾಜ ಈಳಿಗನೂರ ಅವರಿಗೆ ಡಾಕ್ಟರೇಟ್ (ಪಿ.ಎಚ್.ಡಿ) ಪದವಿ ಪ್ರದಾನಿಸಲಾಗಿದೆ. ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಅಧ್ಯಯ

6 Feb 2026 11:07 pm
ಕಂಪ್ಲಿ–ಕುರುಗೋಡು ಉತ್ಸವ ಯಶಸ್ಸಿಗೆ ಅಧಿಕಾರಿಗಳ ಒಗ್ಗಟ್ಟು ಅಗತ್ಯ : ಡಿಸಿ ನಾಗೇಂದ್ರ ಪ್ರಸಾದ್

ಬಳ್ಳಾರಿ : ಜಿಲ್ಲೆಯಲ್ಲಿ ಕಂಪ್ಲಿ ಹಾಗೂ ಕುರುಗೋಡು ಉತ್ಸವಗಳನ್ನು ಆಯೋಜಿಸಲಾಗಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಉತ್ಸವಗಳನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ

6 Feb 2026 11:04 pm
ಬಳ್ಳಾರಿ | ನಕಲಿ ಜನನ ಪ್ರಮಾಣ ಪತ್ರ ಸೃಷ್ಟಿಸಿ ಸರಕಾರಿ ಸೌಲಭ್ಯಕ್ಕೆ ಯತ್ನ: ಮಹಿಳೆ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ : ಸರ್ಕಾರಿ ಸೌಲಭ್ಯ ಪಡೆಯುವ ಉದ್ದೇಶದಿಂದ ನಕಲಿ ಜನನ ಪ್ರಮಾಣ ಪತ್ರ ಸೃಷ್ಟಿಸಿ ಸಲ್ಲಿಸಿದ ಆರೋಪದ ಮೇಲೆ ಮಹಿಳೆಯೊಬ್ಬರ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆ : ಸಹಾಯಕ ಆಯ

6 Feb 2026 11:00 pm
6,900ಕ್ಕೂ ಅಧಿಕ ಇಂಡಿಗೋ ಯಾನಗಳ ರದ್ದತಿಯಿಂದ 10 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ತೊಂದರೆ: ಕೇಂದ್ರ ಸರಕಾರ

ಹೊಸದಿಲ್ಲಿ: ಕಳೆದ ಮೂರು ತಿಂಗಳುಗಳಲ್ಲಿ ಇಂಡಿಗೋ ತನ್ನ 6,936 ವಿಮಾನ ಯಾನಗಳನ್ನು ರದ್ದುಪಡಿಸಿದ್ದರಿಂದ 10,81,680 ಪ್ರಯಾಣಿಕರು ತೊಂದರೆಗೀಡಾಗಿದ್ದರು ಎಂದು ನಾಗರಿಕ ವಾಯುಯಾನ ರಾಜ್ಯಸಚಿವ ಮುರಳೀಧರ ಮೊಹೋಲ್ ಅವರು ತಿಳಿಸಿದ್ದಾರೆ. ಗು

6 Feb 2026 11:00 pm
ಸಿಐಡಿ ಸೈಬರ್ ಅಧಿಕಾರಿಗಳ ಕಾರ್ಯಾಚರಣೆ | ಮ್ಯೂಲ್ ಬ್ಯಾಂಕ್ ಅಕೌಂಟ್​ಗೆ ನೆರವು; 13 ಮಂದಿಯ ಬಂಧನ

ಬೆಂಗಳೂರು : ಹಣದ ಆಮಿಷವೊಡ್ಡಿ ಮುಗ್ಧರ ಬ್ಯಾಂಕ್ ಖಾತೆಗಳ ವಿವರ ಪಡೆದು ಸೈಬರ್ ಕಿಂಗ್ ಪಿನ್​ಗಳಿಗೆ ಕೊಡುತ್ತಿದ್ದವರ ಮೇಲೆ ಸಿಐಡಿಯ ಸೈಬರ್ ವಿಭಾಗದ ಪೊಲೀಸರು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲಾ ಸಿಇಎನ

6 Feb 2026 10:58 pm
ಬಳ್ಳಾರಿ | ದಡಾರ–ರುಬೆಲ್ಲಾ ಲಸಿಕೆ ಮಕ್ಕಳಿಗೆ ಕಡ್ಡಾಯ : ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ :ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ದಡಾರ–ರುಬೆಲ್ಲಾ (MR) ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು ಅವರು ಮನವಿ ಮಾಡಿದ್ದಾರೆ. ಬೇಸಿಗೆ ಕಾಲ ಪ್ರಾರಂಭವಾಗುತ್ತಿ

6 Feb 2026 10:57 pm
ಸಂಡೂರು ತಾಲ್ಲೂಕು ಪಂಚಾಯತ್‌ನಲ್ಲಿ ಸುರಕ್ಷಿತ ಕುಡಿಯುವ ನೀರಿನ ಗುಣಮಟ್ಟ ಕುರಿತು ಜಾಗೃತಿ

ಬಳ್ಳಾರಿ / ಸಂಡೂರು: ಗ್ರಾಮೀಣ ಪ್ರದೇಶಗಳಲ್ಲಿ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆ ಹಾಗೂ ಗುಣಮಟ್ಟ ಪರಿಶೀಲನೆಗೆ ಸಂಬಂಧಿಸಿದಂತೆ ಫೆಬ್ರವರಿ 6ರಂದು ಸಂಡೂರು ತಾಲ್ಲೂಕು ಪಂಚಾಯತ್ ಕೇಂದ್ರದಲ್ಲಿ ಗ್ರಾಮ ಮಟ್ಟದ ಫೀಲ್ಡ್ ಟೆಸ್ಟ್ ಕ

6 Feb 2026 10:52 pm
ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆ 2026 | ಪರಿಷ್ಕೃತ ಮಾರ್ಗಸೂಚಿಯಲ್ಲಿ ಮುಖ ದೃಢೀಕರಣ ಕಡ್ಡಾಯ, ಅಭ್ಯರ್ಥಿಗಳ ಪ್ರಯತ್ನಗಳಿಗೆ ಮಿತಿ

ಹೊಸದಿಲ್ಲಿ: ತನ್ನ ಪರಿಷ್ಕೃತ ಮಾರ್ಗಸೂಚಿಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಅಭ್ಯರ್ಥಿಗಳಿಗೆ ಮುಖ ದೃಢೀಕರಣವನ್ನು ಕಡ್ಡಾಯಗೊಳಿಸಿರುವ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ),ಕೆಲವು ಸೇವೆಗಳಲ್ಲಿ ಈಗಾಗಲೇ ನೇಮಕಗೊಂ

6 Feb 2026 10:50 pm
ನಿರ್ಮಾಣ ಹಂತದಲ್ಲಿರುವ ಗಂಜಿಮಠ- ಸೂರಲ್ಪಾಡಿ ಟೋಲ್ ಪ್ಲಾಝಾಕ್ಕೆ ವಿವಿಧ ಸಂಘಟನೆಗಳ ಪ್ರಮುಖರ ಭೇಟಿ

ಬಜ್ಪೆ: ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿರುವ ಗಂಜಿಮಠ- ಸೂರಲ್ಪಾಡಿ ಟೋಲ್ ಪ್ಲಾಝಾಕ್ಕೆ ವಿವಿಧ ಸಂಘಟನೆಗಳ ಪ್ರಮುಖರನ್ನು ಒಳಗೊಂಡ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗ ಶುಕ್ರವಾರ ಭೇಟಿ ನೀಡಿ ನಿಯಮಗಳ ಪಾಲನೆಯ ಕ

6 Feb 2026 10:50 pm
ಯಾದಗಿರಿ | ಫೆ.8ರಂದು ಜಿಲ್ಲಾ ಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

ಯಾದಗಿರಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಫೆಬ್ರವರಿ 8ರಂದು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ. ಈ ಕುರಿತ

6 Feb 2026 10:44 pm
ಸಂಪಾದಕೀಯ | ಡಿಜಿಟಲ್ ವಂಚನೆ: ನಾಗರಿಕರು ಹೊಣೆಗಾರಿಕೆ ಮರೆಯಬಾರದು

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

6 Feb 2026 10:42 pm
ದೇಶಿ ಆಟಗಳು ದೈಹಿಕ–ಮಾನಸಿಕ ಆರೋಗ್ಯಕ್ಕೆ ಔಷಧಿಯಂತೆ: ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ : ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ವಿವಿಧ ಕ್ರೀಡೆಗಳು ಔಷಧಿಯಂತೆ ಕಾರ್ಯನಿರ್ವಹಿಸುತ್ತವೆ. ಅದರಲ್ಲೂ ದೇಶಿ ಆಟಗಳು ಮನುಷ್ಯನನ್ನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಗಟ್ಟಿಗೊಳಿಸುತ್ತವೆ ಎಂದು ಶಾಸಕ ಚೆನ್ನಾರೆಡ್ಡಿ ಪ

6 Feb 2026 10:41 pm
ಸಂಸ್ಕೃತಿಗೆ ಶಕ್ತಿ ತುಂಬುವ ಕೆಲಸವಾಗಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಉಪ್ಪಿನಂಗಡಿ: ಹಲವಾರು ಸಂಸ್ಕೃತಿಗಳು ಸೇರಿದ ದೇಶ ನಮ್ಮದಾಗಿದ್ದು, ಸಂಸ್ಕೃತಿಯು ಈ ದೇಶದ ಆಸ್ತಿಯಾಗಿದೆ. ಅದಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವು ಮಾಡಬೇಕು ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಕಾ

6 Feb 2026 10:38 pm
ಆರೋಗ್ಯ ಹಕ್ಕು ಜಾರಿಗೆ ಆಗ್ರಹಿಸಿ ಯಾದಗಿರಿಯಲ್ಲಿ ಜಾಥಾ : ಜಿಲ್ಲಾಧಿಕಾರಿಗಳಿಗೆ ಮನವಿ

ಯಾದಗಿರಿ : ಡ್ರಗ್ ಎಕ್ಷನ್ ಫೋರಂ ಹಾಗೂ ವಿವಿಧ ಜನಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ “ಆರೋಗ್ಯ ಹಕ್ಕಿನ ಜಾಥಾ” ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ನಗರದ ಸುಭಾಷ್ ವೃತ್ತದಲ್

6 Feb 2026 10:36 pm
ಸೌದಿಯನ್ನು ಹಿಂದಿಕ್ಕಿ UAE ಈಗ ಭಾರತೀಯ ಕೈಗಾರಿಕಾ ಕಾರ್ಮಿಕರ ಆದ್ಯತೆಯ ದೇಶ

ಹೊಸದಿಲ್ಲಿ: ವಲಸೆ ಪ್ರವೃತ್ತಿಗಳ ಕುರಿತು ಸರಕಾರದ ಇತ್ತೀಚಿನ ದತ್ತಾಂಶಗಳ ಪ್ರಕಾರ, ಸಂಯುಕ್ತ ಅರಬ್ ಗಣರಾಜ್ಯವು (ಯುಎಇ) 2025ರಲ್ಲಿ ಸೌದಿ ಅರೇಬಿಯಾವನ್ನು ಹಿಂದಿಕ್ಕಿ ಭಾರತೀಯ ಕೈಗಾರಿಕಾ ಕಾರ್ಮಿಕರ ಅತಿ ದೊಡ್ಡ ವಿದೇಶಿ ಗಮ್ಯಸ್ಥ

6 Feb 2026 10:36 pm
ಒಬಾಮಾರನ್ನು ಕೋತಿಗಳಂತೆ ಬಿಂಬಿಸುವ ವೀಡಿಯೊ ಪೋಸ್ಟ್‌ ಮಾಡಿದ ಟ್ರಂಪ್; ವ್ಯಾಪಕ ಖಂಡನೆ

  ವಾಷಿಂಗ್ಟನ್: ಮಾಜಿ ಅಧ್ಯಕ್ಷ ಬರಾಕಾ ಒಬಾಮಾ ಮತ್ತು ಅವರ ಪತ್ನಿ ಮಿಷೆಲ್ ಒಬಾಮಾ ಅವರನ್ನು ಏಪ್ಸ್( ಬಾಲವಿಲ್ಲದ ದೊಡ್ಡ ಕೋತಿ)ಗಳಂತೆ ಬಿಂಬಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾ

6 Feb 2026 10:34 pm
ಬೀದರ್ ನ ಕೆಕೆಆರ್‌ಟಿಸಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ : ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಬೀದರ್ : ಜಿಲ್ಲೆಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (ಕೆಕೆಆರ್‌ಟಿಸಿ) ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ

6 Feb 2026 10:30 pm
ಪ್ರಜಾಪ್ರಭುತ್ವ ಮತ್ತು ನಾಗರಿಕರ ಮಾಹಿತಿ ಹಕ್ಕಿನ ಮೇಲೆ ದಾಳಿ: ʼಸಹಯೋಗ್ʼ ಪೋರ್ಟಲ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಕುನಾಲ್ ಕಾಮ್ರಾ

ಮುಂಬೈ: ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಆಕ್ಷೇಪಾರ್ಹ ವಿಷಯವನ್ನು ತ್ವರಿತವಾಗಿ ನಿರ್ಬಂಧಿಸಲು, ತಕ್ಷಣವೇ ನಿಷ್ಕ್ರಿಯಗೊಳಿಸಲು ರಚಿಸಲಾದ ‘ಸಹಯೋಗ್ ಪೋರ್ಟಲ್’ ಅನ್ನು ರದ್ದುಗೊಳಿಸುವಂತೆ ಕೋರಿ ಸ್ಟ್ಯಾಂಡ್–ಅಪ್ ಕಾಮಿಡಿಯನ

6 Feb 2026 10:30 pm
ಕಲಬುರಗಿ ಜಿಲ್ಲಾ ಪಂಚಾಯತ್‌ ನೂತನ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ

49.65 ಕೋಟಿ ರೂ. ವೆಚ್ಚದಲ್ಲಿ ತಲೆ‌ ಎತ್ತಲಿದೆ ಭವ್ಯ ಕಟ್ಟಡ

6 Feb 2026 10:27 pm
ವಿಶ್ವಕಪ್‌ನಿಂದ ಹೊರಬಿದ್ದ ಹರ್ಷಿತ್ ರಾಣಾ; ಮುಹಮ್ಮದ್ ಸಿರಾಜ್ ಗೆ ಸ್ಥಾನ

ಹರ್ಷಿತ್ ರಾಣಾ , ಮುಹಮ್ಮದ್ ಸಿರಾಜ್ | Photo Credit : PTI  ಮುಂಬೈ: ಮಂಡಿ ಗಾಯದಿಂದ ಬಳಲುತ್ತಿರುವ ಭಾರತೀಯ ಕ್ರಿಕೆಟ್ ತಂಡದ ವೇಗಿ ಹರ್ಷಿತ್ ರಾಣಾ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ ಎಂದು ಭಾರತೀಯ ಕ್ರಿ

6 Feb 2026 10:24 pm
ಜನಾರ್ದನ ಪೂಜಾರಿ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ

ಬಂಟ್ವಾಳ : ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರ

6 Feb 2026 10:23 pm
ಬಿಡಿಎ ಕಾರ್ಯಾಚರಣೆ; ಜೆ.ಪಿ.ನಗರದಲ್ಲಿ 130 ಕೋಟಿ ರೂ.ಮೌಲ್ಯದ ಆಸ್ತಿ ವಶ

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಶುಕ್ರವಾರದಂದು ಜೆ.ಪಿ. ನಗರದ 9ನೇ ಫೇಸ್ ಬಡಾವಣೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿ 130 ಕೋಟ

6 Feb 2026 10:23 pm
ಕಲಬುರಗಿ ನಗರದಲ್ಲಿ ಜಿಲ್ಲಾಧಿಕಾರಿಗಳಿಂದ ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ : ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಶುಕ್ರವಾರ ಕಲಬುರಗಿ ನಗರದಲ್ಲಿ ಸಂಚರಿಸಿ, ಮಹಾನಗರ ಪಾಲಿಕೆಯಿಂದ ನಗರಾದ್ಯಂತ ನಡೆಯುತ್ತಿರುವ ರಸ್ತೆ ಸುಧಾರಣೆ, ದುರಸ್ತಿ

6 Feb 2026 10:22 pm
ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ : ಯುವಕನೋರ್ವನ ಮೃತದೇಹ ಬಿ ಮೂಡ ಗ್ರಾಮದ ಗೂಡಿನಬಳಿ ಕಂಚಿಕಾರ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಪ

6 Feb 2026 10:19 pm
ಸಮಾಜಕ್ಕೆ ಆದ ನೋವನ್ನು ಸಿನಿಮಾಗಳು ದಾಖಲಿಸಬೇಕು : ಪ್ರಕಾಶ್ ರಾಜ್

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಶಸ್ತಿ ಪ್ರದಾನ-ಸಮಾರೋಪ ಸಮಾರಂಭ

6 Feb 2026 10:18 pm
Kalaburagi | ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ : ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಶುಕ್ರವಾರ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿದರು. ಕಂದಾಯ ಇಲಾಖೆಯಿಂದ ಗುತ್ತಿಗೆ ಅವಧಿ ವಿಸ್ತರಣೆಯ ಹಿನ್ನೆಲೆಯ

6 Feb 2026 10:16 pm
Kalaburagi | ಶಿಕ್ಷಣದ ಜ್ಯೋತಿ ಹೊತ್ತಿಸಿದವರು ಮಹಾದೇವಪ್ಪ ರಾಂಪುರೆ : ಡಾ.ಮಹೇಶ್ ಗಂವ್ಹಾರ

ಕಲಬುರಗಿ : ಅಂದಿನ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿ ಸಮಾಜಕ್ಕೆ ದಾರಿ ತೋರಿದ ಮಹಾನ್ ವ್ಯಕ್ತಿ ಮಹಾದೇವಪ್ಪ ರಾಂಪುರೆ ಅವರಾಗಿದ್ದಾರೆ ಎಂದು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಾಲಕಿಯರ ಪದವ

6 Feb 2026 10:13 pm
ಕಲಬುರಗಿ | ಇಎಸ್‌ಐಸಿ ಆಸ್ಪತ್ರೆಯ ಸಿಬ್ಬಂದಿಗೆ 6.56 ಲಕ್ಷ ರೂ. ವಂಚನೆ : ಪ್ರಕರಣ ದಾಖಲು

ಕಲಬುರಗಿ : ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಪಡೆಯುವಂತೆ ನಂಬಿಸಿ, ಸೈಬರ್ ವಂಚಕರು ಇಲ್ಲಿನ ಇಎಸ್‌ಐಸಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರಿಗೆ 6.56 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಂಚನೆಗೆ ಒ

6 Feb 2026 10:11 pm
6 Feb 2026 10:08 pm
ಕಲಬುರಗಿ | ವಿಧಾನ ಪರಿಷತ್ತಿನಲ್ಲಿ ಮಾಜಿ ಸಚಿವೆಗೆ ಏಕವಚನ ಸಂಭೋಧನೆ ಖಂಡನೀಯ: ಕ್ಷಮೆಯಾಚಿಸುವಂತೆ ಜನವಾದಿ ಸಂಘಟನೆ ಆಗ್ರಹ

ಕಲಬುರಗಿ : ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸಭಾಧ್ಯಕ್ಷರು ಮಹಿಳಾ ಸದಸ್ಯೆಯನ್ನು ಏಕವಚನದಲ್ಲಿ ಸಂಭೋಧಿಸಿರುವುದು ಅತ್ಯಂತ ಖಂಡನೀಯವಾಗಿದ್ದು, ಇದು ಸದನದ ಘನತೆಗೆ ಧಕ್ಕೆ ತಂದಿರುವ ಗಂಭೀರ ಘಟನೆಯಾಗಿದೆ ಎಂದು ಅಖಿಲ ಭಾರತ ಜನವ

6 Feb 2026 10:07 pm
ಆರ್‌ಬಿಐನ ದ್ವೈಮಾಸಿಕ ಹಣಕಾಸು ನೀತಿ ಪ್ರಕಟ: ರೆಪೊ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ

ಮುಂಬೈ: ಆರ್‌ಬಿಐ ತನ್ನ ದ್ವೈಮಾಸಿಕ ಹಣಕಾಸು ನೀತಿಯನ್ನು ಶುಕ್ರವಾರ ಪ್ರಕಟಿಸಿದ್ದು, ರೆಪೊ ದರದಲ್ಲಿ ಶೇ.5.25ರ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ. ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

6 Feb 2026 10:00 pm
ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

ಉಡುಪಿ, ಫೆ.6: ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ 2024ರ ಜನವರಿಯಿಂದ ಡಿಸೆಂಬರ್ ತಿಂಗಳವರೆಗೆ ಹಾಗೂ 2025ರ ಜನವರಿಯಿಂದ ಡಿಸೆಂಬರ್ ತಿಂಗಳವರೆಗಿನ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ

6 Feb 2026 10:00 pm
ರಾಯಚೂರು | ಆಡಳಿತದ ನಾಲ್ಕನೇ ಅಂಗವಾಗಿ ಪತ್ರಿಕೋದ್ಯಮ ಪ್ರಮುಖ ಪಾತ್ರ ವಹಿಸಿದೆ: ಆಯುಕ್ತ ಜುಬಿನ್ ಮೊಹಪಾತ್ರ

ರಾಯಚೂರು : ಆಡಳಿತದ ಲೋಪದೋಷಗಳನ್ನು ಯಾವುದೇ ಮುಲಾಜಿಲ್ಲದೆ ಬಯಲಿಗೆಳೆಯುವ ಮೂಲಕ ಆಡಳಿತ ವ್ಯವಸ್ಥೆಯ ನಾಲ್ಕನೇ ಅಂಗವಾಗಿ ಪತ್ರಿಕೋದ್ಯಮ ಹೊರಹೊಮ್ಮಿದೆ ಎಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ಅವರು ಅಭಿಪ್

6 Feb 2026 9:59 pm
ರಾಯಚೂರು ಜಿಲ್ಲಾ ಉತ್ಸವದಲ್ಲಿ ಐತಿಹಾಸಿಕ ಚಿತ್ರಕಲೆ: ಕಲಾವಿದರಿಗೆ ಜನರಿಂದ ಪ್ರಶಂಸೆ

ರಾಯಚೂರು : ಜಿಲ್ಲಾ ಉತ್ಸವದ ಅಂಗವಾಗಿ ತಾಲ್ಲೂಕಿನ ಪ್ರಸಿದ್ಧ ಐತಿಹಾಸಿಕ ಸ್ಥಳಗಳ ಚಿತ್ರಗಳನ್ನು ಬಿಡಿಸುತ್ತಿದ್ದ ಕಲಾವಿದರನ್ನು ನೋಡಿ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಕೋಟೆ, ಐತಿಹಾಸಿಕ ಸ್ಮಾರಕಗಳ ಚ

6 Feb 2026 9:56 pm
2025ರ ಡಿಸೆಂಬರ್‌ ನಲ್ಲಿ ಭಾರತಕ್ಕೆ ರಷ್ಯಾದಿಂದ ತೈಲ ಆಮದುಗಳು 38 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿತ

ಹೊಸದಿಲ್ಲಿ: 2025ರ ಡಿಸೆಂಬರ್ ಭಾರತಕ್ಕೆ ರಷ್ಯಾದ ಕಚ್ಚಾ ತೈಲ ಆಮದುಗಳ ಮೌಲ್ಯವು 2.7 ಶತಕೋಟಿ ಡಾ.ಗಳಿಗೆ ಕುಸಿದಿದ್ದು,ಇದು 38 ತಿಂಗಳುಗಳಲ್ಲಿ ಕನಿಷ್ಠ ಮಟ್ಟವಾಗಿದೆ. ರಷ್ಯಾದ ತೈಲವು ಭಾರತದ ಆಮದುಗಳ ಕಾಲು ಭಾಗಕ್ಕಿಂತ ಕಡಿಮೆಯಿದ್ದು, ಕ

6 Feb 2026 9:50 pm
Pakistan | ಆತ್ಮಹತ್ಯಾ ದಾಳಿ : ಮೃತರ ಸಂಖ್ಯೆ 31ಕ್ಕೆ ಏರಿಕೆ; 169ಕ್ಕೂ ಅಧಿಕ ಮಂದಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಶಿಯಾ ಪ್ರಾರ್ಥನಾಮಂದಿರವೊಂದರಲ್ಲಿ ಶುಕ್ರವಾರ ನಡೆದ ಭೀಕರ ಆತ್ಮಹತ್ಯಾ ದಾಳಿಯಲ್ಲಿ ಕನಿಷ್ಠ 31 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 169ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ

6 Feb 2026 9:41 pm
ಲೋಕಸಭೆಯಲ್ಲಿ ಮುಂದುವರಿದ ವಿಪಕ್ಷಗಳ ಪ್ರತಿಭಟನೆಗೆ ಕಲಾಪ ಬಲಿ

ಹೊಸದಿಲ್ಲಿ: ಎಸ್‌ಐಆರ್, ನರವಣೆ ಆತ್ಮಕಥೆ ವಿವಾದ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿ ಪ್ರತಿಪಕ್ಷ ಸದಸ್ಯರು ಸದನದಲ್ಲಿ ಗದ್ದಲ, ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಶುಕ್ರವಾರವೂ ಲೋಕಸಭಾ ಕಲಾಪವನ್ನು ಒಂದು ದಿನದ ಮಟ್ಟ

6 Feb 2026 9:40 pm
ಇಚ್ಚೆಗೆ ವಿರುದ್ಧವಾಗಿ ಗರ್ಭಾವಸ್ಥೆ ಮುಂದುವರಿಸಲು ಸ್ತ್ರೀಯನ್ನು ಬಲವಂತಪಡಿಸುವಂತಿಲ್ಲ: ಸುಪ್ರೀಂಕೋರ್ಟ್ ಆದೇಶ

ಹೊಸದಿಲ್ಲಿ: ಹದಿಹರೆಯದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ಕೊನೆಗೊಳಿಸಲು ಸುಪ್ರೀಂಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಸ್ತ್ರೀಯ ಇಚ್ಛೆಗೆ ವಿರುದ್ಧವಾಗಿ ಗರ್ಭಾವಸ್ಥೆಯನ್ನು ಮುಂದುವರಿಸುವಂತೆ ಆಕೆಯನ್ನು ಬಲವಂತಪಡಿಸುವ

6 Feb 2026 9:32 pm
ಉಲಮಾಗಳು ಪ್ರೀತಿಯ ದೂತರು: ಸ್ಪೀಕರ್ ಯುಟಿ ಖಾದರ್

► ಸಮಸ್ತ ಸಮ್ಮೇಳನ ► ಜನರಲ್ ಕ್ಯಾಂಪ್ ಉದ್ಘಾಟನಾ ಸಮಾರಂಭ

6 Feb 2026 9:14 pm
ನಾಗರಭಾವಿಯಲ್ಲಿ ಮೆಟ್ರೋ ಮಾರ್ಗದ ರೀ-ಅಲೈನ್ಮೆಂಟ್ ಪ್ರಶ್ನಿಸಿದ್ದ ಪಿಐಎಲ್ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು : ನಾಗರಭಾವಿ ಸಮೀಪ ನಮ್ಮ ಮೆಟ್ರೋ ಆರೆಂಜ್ ಲೈನ್‌ನ ಮಾರ್ಗ ಬದಲಾವಣೆ (ರೀ-ಅಲೈನ್ಮೆಂಟ್) ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಈ ಸಂಬಂಧ 'ನಾಗರಭಾವಿ ಆಸ್ತ

6 Feb 2026 9:10 pm
ಮುಡಿಪು: ಕಾರಿನಲ್ಲಿ ಗಾಂಜಾ ಸಾಗಾಟ ಪ್ರಕರಣ: ಸೊತ್ತು ಸಹಿತ ಆರೋಪಿಗಳ ಬಂಧನ

ಕೊಣಾಜೆ: ಕಾರಿನಲ್ಲಿ ಗಾಂಜಾ ತುಂಬಿಸಿಕೊಂಡು‌ ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಮುಡಿಪು ಬಳಿ ಬಂಧಿಸಿ‌ ಅಪಾರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನೌಶಾ

6 Feb 2026 9:05 pm
ಕೆ.ರಾಘವೇಂದ್ರ ಸೇರಿ 10 ಮಂದಿಗೆ ಶಿಲ್ಪಕಲಾ ಅಕಾಡಮಿಯ ʼಗೌರವ ಪ್ರಶಸ್ತಿ ʼ

ಹತ್ತು ಮಂದಿ ಕಲಾವಿದರಿಗೆ ʼಶಿಲ್ಪಶ್ರೀ ಪ್ರಶಸ್ತಿʼ

6 Feb 2026 9:01 pm
ಮರ್ಕಝುಲ್ ಹುದಾ ಸಲಾಲ ಘಟಕ: ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು, ಫೆ.6: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ನೂತನ ಘಟಕವನ್ನು ಒಮಾನಿನ ಸಲಾಲದ ಖಾಸಗಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನಿ ಕಾಮಿಲ್‌ ಅವರ ನೇತೃತ್ವದಲ್ಲಿ ರಚಿಸ

6 Feb 2026 8:57 pm
ನಂತೂರು ಅಪಘಾತ: ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು

ಮಂಗಳೂರು,ಫೆ.6: ನಗರದ ನಂತೂರು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪ್ತಿಯ ಮೃತದೇಹವನ್ನು ಖಾಸಗಿ ಆಸ್ಪತ್ರೆಯಿಂದ ಕದ್ರಿ ಪೊಲೀಸ್ ಠಾಣೆಯ ಬಳಿ ತಂದು ಪ್ರತಿಭಟನೆ ನಡೆಸಿದ ಆರೋಪದಡಿ ಹಲವರ ವಿರುದ್ಧ ಪ್ರಕರಣ ದಾಖ

6 Feb 2026 8:49 pm
ಸೋಮನಹಳ್ಳಿ ಟೋಲ್ ಪ್ಲಾಜಾದಲ್ಲಿ ಸ್ಥಳೀಯರಿಗೆ ಉಚಿತ ಪಾಸ್‌; ಏಕಸದಸ್ಯ ಪೀಠದ ಆದೇಶಕ್ಕೆ ತಡೆ‌‌ ನೀಡಿದ ವಿಭಾಗೀಯ ಪೀಠ

ಬೆಂಗಳೂರು : ಕನಕಪುರ ರಸ್ತೆಯಲ್ಲಿರುವ ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಸ್ಥಳೀಯ ವಾಹನ ಸವಾರರಿಗೆ ಒಂದು ತಿಂಗಳ ಒಳಗೆ ಉಚಿತ ಪಾಸ್‌ಗಳನ್ನು ವಿತರಿಸುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ನಿರ

6 Feb 2026 8:47 pm
ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವು; ವಿಸ್ತೃತ ವರದಿ ಸಲ್ಲಿಸಲು ಅಮೈಕಸ್ ಕ್ಯೂರಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಯಲಹಂಕ ಬಳಿಯ ಕೋಗಿಲು ಬಡಾವಣೆಯಲ್ಲಿನ ವಾಸಿಂ ಮತ್ತು ಫಕೀರ್ ಕಾಲನಿಗಳಲ್ಲಿನ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಎಷ್ಟು ಮಂದಿ ನಿರ್ಗತಿಕರಾಗಿದ್ದಾರೆ ಹಾಗೂ ಸಂತ್ರಸ್ತರಿಗೆ ಕಲ್ಪಿಸಲಾಗಿರುವ ಪುನರ್ವಸತಿ ವ್ಯವಸ್ಥ

6 Feb 2026 8:42 pm