SENSEX
NIFTY
GOLD
USD/INR

Weather

20    C
... ...View News by News Source
ತೆಂಗಿನ ಕೃಷಿಯಲ್ಲಿ ಬಿಳಿ ನೊಣದ ರೋಗ ನಿರ್ವಹಣೆ; ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವರದಿ ಸಲ್ಲಿಕೆ

ಬೆಂಗಳೂರು : ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಸದಸ್ಯ ಎಸ್. ಮೋಹನದಾಸ್ ಹೆಗ್ಗಡೆ ಅವರು ‘ತೆಂಗಿನ ಕೃಷಿಯಲ್ಲಿ ಬಿಳಿ ನೊಣದ ರೋಗ ನಿರ್ವಹಣೆ ಮತ್ತು ಪುನಶ್ಚೇತನ ವಿಷನ್-2040’ ಎಂಬ ಅಧ್ಯಯನ ವರದಿಯನ್ನು ಮುಖ್ಯಮಂತ್ರಿ ಸಿದ್ದ

25 Nov 2025 11:31 pm
ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಮೊಳಗಿದ ಕೂಗು : ರಾಜಧಾನಿಯಲ್ಲಿ 10 ಸಾವಿರ ಮಹಿಳೆಯರಿಂದ ಅನಿರ್ಧಿಷ್ಟಾವಧಿ ಧರಣಿ

ಬೆಂಗಳೂರು : ರಾಜ್ಯ ಸರಕಾರ ಕೂಡಲೇ ಮದ್ಯ ಮಾರಾಟ ಮತ್ತು ಸೇವೆಯನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯದ ನಾನಾ ಜಿಲ್ಲೆಗಳ 10 ಸಾವಿರಕ್ಕೂ ಹೆಚ್ಚು ಮಹಿಳೆಯರು ‘ಮದ್ಯ ನಿಷೇಧ ಆಂದೋಲನ’ದ ಅಡಿಯಲ್ಲಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಮಂ

25 Nov 2025 11:30 pm
ಮೂಡುಬಿದಿರೆ | ಕಾರ್ಮಿಕರ ಸಂಚಾರಿ ಆರೋಗ್ಯ ಘಟಕಕ್ಕೆ ಚಾಲನೆ

ಕಟ್ಟಡ ನಿರ್ಮಾಣ ಕಾರ್ಮಿಕರ ಆರೋಗ್ಯ ತಪಾಸಣೆ, ತರಬೇತಿ ಒದಗಿಸುವ ಯೋಜನೆ ಉದ್ಘಾಟನೆ

25 Nov 2025 11:28 pm
ಸಮಾಜದ ಒಳತಿಗಾಗಿ ಕೆಲಸ ಮಾಡುವ ವಾರ್ತಾಭಾರತಿ ಮಾಧ್ಯಮವನ್ನು ಪ್ರೋತ್ಸಾಹಿಸಬೇಕು : ಡಾ.ಬಸವಪ್ರಭು ಪಾಟೀಲ್ ಬೆಟ್ಟದೂರು

ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಮಾನ್ವಿಯಲ್ಲಿ ಓದುಗ, ಹಿತೈಷಿಗಳ ಸಭೆ

25 Nov 2025 11:17 pm
ಇರುವೈಲು | 1 ಕೋ. ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೋಟ್ಯಾನ್ ಶಿಲಾನ್ಯಾಸ

ಮೂಡುಬಿದಿರೆ : ಲೋಕೋಪಯೋಗಿ ಇಲಾಖೆ ಮತ್ತು ಶಾಸಕರ ವಿಶೇಷ ಅನುದಾನದಡಿ 1 ಕೋಟಿ ರೂ. ವೆಚ್ಚದಲ್ಲಿ ನಡೆಯಲಿರುವ ಮೂಡುಬಿದಿರೆ ತಾಲೂಕಿನ ಕುಪ್ಪೆಪದವು - ಇರುವೈಲು - ಮೂಡುಬಿದಿರೆ ಜಿಲ್ಲಾ ಮುಖ್ಯರಸ್ತೆಯ ಕಿ.ಮೀ 4.93 ರಿಂದ 5.26 ರ ರಸ್ತೆ ಅಭಿವ

25 Nov 2025 11:14 pm
ಕಲಬುರಗಿ | ಅಲ್ಪಸಂಖ್ಯಾತ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಿ 4% ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಬೇಕು : ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ

ಕಲಬುರಗಿ: ಅಲ್ಪಸಂಖ್ಯಾತ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಿ, 4% ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿ

25 Nov 2025 11:14 pm
Davanagere | ಚಿನ್ನಾಭರಣ ಸುಲಿಗೆ ಆರೋಪ; ಪಿಎಸ್ಸೈ ಸೇರಿದಂತೆ ಏಳು ಜನರ ಬಂಧನ

ದಾವಣಗೆರೆ : ಬಂಗಾರದ ಆಭರಣ ತಯಾರು ಮಾಡುವ ವ್ಯಕ್ತಿಯೊಬ್ಬರಿಂದ 7.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ ಆರೋಪದಡಿ ಇಬ್ಬರು ಪಿಎಸ್ಸೈ ಸೇರಿದಂತೆ ಒಟ್ಟು ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪಿಎಸ್ಸೈಗಳಾದ ಮಾಳಪ್ಪ ಚ

25 Nov 2025 10:55 pm
ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಮೃತ್ಯು : ಸಚಿವ ಪ್ರಿಯಾಂಕ ಖರ್ಗೆ ಸಂತಾಪ

ಕಲಬುರಗಿ : ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ ವ್ಯಕ್

25 Nov 2025 10:36 pm
ಬೆಂಗಳೂರಿನಲ್ಲಿ ಜಿಸಿಸಿ ಸ್ಥಾಪನೆಗೆ ಎಸ್.ಸಿ.ಐ. ಸೆಮಿಕಂಡಕ್ಟರ್ಸ್ ಒಲವು: ಎಂ.ಬಿ.ಪಾಟೀಲ್

ಲಂಡನ್ : ಯುನೈಟೆಡ್ ಕಿಂಗ್ಡಮ್ ನ ಎಸ್.ಸಿ.ಐ ಸೆಮಿಕಂಡಕ್ಟರ್ಸ್ ಕಂಪನಿಯು ಕರ್ನಾಟಕದಲ್ಲಿ ತನ್ನ ಗ್ಲೋಬಲ್ ಕೇಪಬಿಲಿಟಿ ಸೆಂಟರ್ (ಜಿಸಿಸಿ) ಸ್ಥಾಪಿಸುವ ಆಸಕ್ತಿ ವ್ಯಕ್ತಪಡಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.

25 Nov 2025 10:33 pm
ಹೈಕಮಾಂಡ್ ಅಂಗಳಕ್ಕೆ ‘ಕಾಂಗ್ರೆಸ್ ನಾಯಕತ್ವದ ಬಿಕ್ಕಟ್ಟು’

ಬೆಂಗಳೂರು : ‘ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ ರಚನೆ’ ವಿಚಾರ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಸಿಎಂ, ಡಿಸಿಎಂ ಜತೆ ಪ್ರತ್ಯೇಕವಾಗಿ ಚರ್ಚಿಸಿದ್ದ ಎಐಸಿಸಿ ಅಧ್ಯಕ್ಷ ಮಲ

25 Nov 2025 10:29 pm
ಕಾಪು | ಕನ್ನಡದ ಅಸ್ಮಿತೆಯನ್ನು ಕಾಪಾಡುವುದು ನಮ್ಮ ಕರ್ತವ್ಯ : ಸುಬ್ರಹ್ಮಣ್ಯ ಶೆಟ್ಟಿ

ಕಾಪು, ನ.25: ಕನ್ನಡ ಎನ್ನುವುದು ಭಾಷೆಯಾಗಿಯೇ ಉಳಿದಿಲ್ಲ. ಕನ್ನಡ ಎಂದರೆ ನಾಡು, ನುಡಿ, ನಡೆಯೂ ಹೌದು. ಕನ್ನಡಕ್ಕೆ ವ್ಯಾಪ್ತಿ ಇಲ್ಲ. ಬದುಕು ಮತ್ತು ಭರವಸೆಗಳ ನಡುವೆ ಕನ್ನಡತನವನ್ನು ಉಳಿಸಿಕೊಂಡು ಹೋಗಬೇಕು. ಇದರ ಭಾಗವಾಗಿ ಕನ್ನಡದ ಅಸ

25 Nov 2025 10:26 pm
Bengaluru | 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ಆರೋಪಿಯ ಬಂಧನ

ಬೆಂಗಳೂರು : ಬೆಂಗಳೂರು ನಗರದಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಓರ್ವ ವಿದೇಶಿ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದಾಳಿಯ ವೇಳೆ 11.

25 Nov 2025 10:22 pm
ದ.ಕ.ಜಿಲ್ಲಾ ಕಾಂಗ್ರೆಸ್ ಶಿಕ್ಷಕರ ಘಟಕದ ನೂತನ ಅಧ್ಯಕ್ಷರಾಗಿ ಸ್ಟ್ಯಾನಿ ಜಿ.ತಾವ್ರೋ ಅಧಿಕಾರ ಸ್ವೀಕಾರ

ಮಂಗಳೂರು, ನ.25 : ದ.ಕ.ಜಿಲ್ಲಾ ಕಾಂಗ್ರೆಸ್ ಶಿಕ್ಷಕರ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಸ್ಟ್ಯಾನಿ ಜಿ.ತಾವ್ರೋ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದ

25 Nov 2025 10:14 pm
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ | ಕರಡು ಮತದಾರರ ಪಟ್ಟಿ ಪ್ರಕಟ ; ಆಕ್ಷೇಪಣೆ ಆಹ್ವಾನ

ಕಲಬುರಗಿ : ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಗೆ ಅನುಗುಣವಾಗಿ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನವೆಂಬರ್ 25ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.  ಕರಡು ಮತದಾರ

25 Nov 2025 10:07 pm
ರಾಜ್ಯದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರದ ಬದಲು ಶಾಸಕರ ಖರೀದಿ ಕೇಂದ್ರ ಸ್ಥಾಪನೆಯಾಗಿದೆ : ಎನ್. ರವಿಕುಮಾರ್

ಬೀದರ್ : ಕೇಂದ್ರ ಸರಕಾರ ಮೆಕ್ಕೆಜೋಳಕ್ಕೆ ಕ್ವಿಂಟಾಲ್‌ಗೆ 2,400ರೂ. ನಿಗದಿಗೊಳಿಸಿ ಖರೀದಿ ಕೇಂದ್ರ ಸ್ಥಾಪಿಸಿ ಎಂದು ಹೇಳಿದರೂ ಇಂದಿಗೂ ಕೂಡ ರಾಜ್ಯ ಸರಕಾರ ಖರೀದಿ ಕೇಂದ್ರ ಸ್ಥಾಪನೆ ಮಾಡಿಲ್ಲ. ಬದಲಾಗಿ ಶಾಸಕರ ಖರೀದಿ ಕೇಂದ್ರ ಸ್ಥಾಪ

25 Nov 2025 9:59 pm
ಪ್ರಧಾನಿ ಭೇಟಿಯ ಹಿನ್ನೆಲೆ | ನ.28ರಂದು ಉಡುಪಿ ನಗರಸಭೆ ವ್ಯಾಪ್ತಿ ಶಾಲೆಗೆ ರಜೆ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ಉಡುಪಿ, ನ.25 : ನ.28ರ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಉಡುಪಿ, ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ

25 Nov 2025 9:55 pm
ಗುಜರಾತ್‌ ನಲ್ಲಿ 16,000 ಕೋಟಿ ರೂ. ಮೌಲ್ಯದ ಮಾದಕದ್ರವ್ಯ ವಶ; ಸದೃಢ ಕ್ರಮವಿಲ್ಲ: ಕಾಂಗ್ರೆಸ್

ಹೊಸದಿಲ್ಲಿ, ನ. 25: ಗುಜರಾತ್‌ ನ ಬಿಜೆಪಿ ಸರಕಾರದ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ಕಾಂಗ್ರೆಸ್, ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಸುಮಾರು 16,000 ಕೋಟಿ ರೂಪಾಯಿ ಮೌಲ್ಯದ ಮಾದಕದ್ರವ್ಯ ವಶಪಡಿಸಿಕ

25 Nov 2025 9:54 pm
ಉಡುಪಿ | ನ.28 : ಬನ್ನಂಜೆಯಿಂದ ಕಲ್ಸಂಕವರೆಗೆ ಪ್ರಧಾನಿ ಮೋದಿ ‘ರೋಡ್ ಶೋ’

ಉಡುಪಿ, ನ.25 : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆದಿರುವ ಬೃಹತ್ ಗೀತೋತ್ಸವದ ಹಿನ್ನೆಲೆಯಲ್ಲಿ ಜರುಗಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು ಬನ್ನಂಜೆಯಿಂದ ಕಲ್ಸಂಕದವರೆಗೆ ‘ರ

25 Nov 2025 9:52 pm
ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ ಪ್ರಸಾದ್: ಅಧಿಕೃತ ಘೋಷಣೆಯಷ್ಟೇ ಬಾಕಿ

ಬೆಂಗಳೂರು, ನ.25: ಭಾರತದ ಮಾಜಿ ವೇಗದ ಬೌಲರ್ ವೆಂಕಟೇಶ ಪ್ರಸಾದ್ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್(ಕೆಎಸ್‌ಸಿಎ)ನೂತನ ಅಧ್ಯಕ್ಷರಾಗಲು ಸಜ್ಜಾಗಿದ್ದಾರೆ. ಅಧ್ಯಕ್ಷ ಸ್ಥಾನದ ಸ್ಪರ್ಧೆಗೆ ಇನ್ನೋರ್ವ ಅಭ್ಯರ್ಥಿ ಸಲ್ಲಿಸಿರುವ

25 Nov 2025 9:51 pm
ಅಮೆರಿಕ |1921ರ ಟುಲ್ಸಾ ಜನಾಂಗೀಯ ಹತ್ಯಾಕಾಂಡದಲ್ಲಿ ಬದುಕುಳಿದ 111ರ ವೃದ್ಧೆ ವಿಧಿವಶ

ವಾಶಿಂಗ್ಟನ್,ನ.25: ಟುಲ್ಸಾ ಜನಾಂಗೀಯ ಹತ್ಯಾಕಾಂಡದಲ್ಲಿ ಬದುಕುಳಿದಿರುವ ಅತ್ಯಂತ ಹಿರಿಯ ವಯಸ್ಸಿನ ಮಹಿಳೆ ವಿಯೊಲಾ ಫ್ಲೆಚರ್ ಅವರು ಸೋಮವಾರ ನಿಧನರಾದರು. ಅವರಿಗೆ 111 ವರ್ಷ ವಯಸ್ಸಾಗಿತ್ತು. 1921ರ ಮೇ 31ರಂದು ಅಮೆರಿಕದಲ್ಲಿ ಕರಿಯಜನಾಂಗ

25 Nov 2025 9:50 pm
ಗಾಝಾದ ಅಸ್ತಿತ್ವ ಅಪಾಯದಲ್ಲಿ: ವಿಶ್ವಸಂಸ್ಥೆ ಕಳವಳ

ಜಿನೇವಾ,ಎ.25: ಗಾಝಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಫೆಲೆಸ್ತೀನ್‌ ನ ಈ ಪ್ರಾಂತದ ಆರ್ಥಿಕತೆಯನ್ನು ನಾಶಪಡಿಸಿದ್ದು, ಅದರ ಅಸ್ತಿತ್ವಕ್ಕೆ ಬೆದರಿಕೆಯೊಡ್ಡಿದೆ ಎಂದು ವಿಶ್ವಸಂಸ್ಥೆಯು ಮಂಗಳವಾರ ಎಚ್ಚರಿಕೆ ನೀಡಿದೆ. ಈ ಬಗ್ಗೆ ಅಂತ

25 Nov 2025 9:46 pm
ಕಲಬುರಗಿ | ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ

ಕಲಬುರಗಿ: ನಗರದಲ್ಲಿರುವ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಆಳಂದ ತಾಲೂಕಿನ ತಂಬಾಕವಾಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್ ಪಾಟೀಲ್‌ ಮತ್ತು ಬೋಳಣಿ ಗ್ರಾಮದ ಯುವ ಮುಖಂಡ ರಮೇಶ ಬಿರಾದಾರ ಅವರು ಕಾಂಗ್ರೆಸ್ ತೊರೆದ

25 Nov 2025 9:46 pm
2026ರ ಆವೃತ್ತಿಯ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಫೆ.7ರಂದು ಆರಂಭ, ಒಂದೇ ಗುಂಪಿನಲ್ಲಿ ಭಾರತ, ಪಾಕಿಸ್ತಾನ

ಮುಂಬೈ, ನ.25: ಭಾರತ ಹಾಗೂ ಶ್ರೀಲಂಕಾದ ಜಂಟಿ ಆಶ್ರಯದಲ್ಲಿ ನಡೆಯಲಿರುವ 2026ರ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದೆ. ಫೆಬ್ರವರಿ 7ರಿಂದ ಮಾರ್ಚ್ 8ರ ತನಕ ನಡೆಯಲಿರುವ ಪಂದ್ಯಾವಳಿಯಲ್ಲಿ ಸಾಂ

25 Nov 2025 9:43 pm
2024ರಲ್ಲಿ ಜಗತ್ತಿನಾದ್ಯಂತ ಸಂಗಾತಿಗಳು, ಕುಟುಂಬ ಸದಸ್ಯರಿಂದಲೇ 50 ಸಾವಿರಕ್ಕೂ ಅಧಿಕ ಸ್ತ್ರೀಯರ ಹತ್ಯೆ!

ನ್ಯೂಯಾರ್ಕ್,ನ.25: ಜಗತ್ತಿನಾದ್ಯಂತ 2024ರಲ್ಲಿ ಸರಾಸರಿ ಪ್ರತಿ 10 ನಿಮಿಷಕ್ಕೆ ಒಬ್ಬರಂತೆ ಅಥವಾ ದಿನಕ್ಕೆ 137 ಮಂದಿಯಂತೆ 50 ಸಾವಿರಕ್ಕೂ ಅಧಿಕ ಮಹಿಳೆಯರು, ಬಾಲಕಿಯರು ತಮ್ಮ ಆಪ್ತ ಸಂಗಾತಿಗಳು ಅಥವಾ ಕುಟುಂಬ ಸದಸ್ಯರಿಂದ ಹತ್ಯೆಯಾಗಿದ್ದ

25 Nov 2025 9:42 pm
ರೈತರ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ : ಆರ್.ಅಶೋಕ್ ವಾಗ್ಧಾಳಿ

ಕಲಬುರಗಿ : ರಾಜ್ಯದ ರೈತರ ಹಿತಾಸಕ್ತಿ ಕಾಪಾಡುವಲ್ಲಿ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಕೋಮಾ ಸ್ಥಿತಿಯಲ್ಲಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ

25 Nov 2025 9:41 pm
ಡ್ರಗ್ಸ್ ಕಳ್ಳಸಾಗಣೆ ಜಾಲದ ಸೂತ್ರಧಾರಿ ಪವನ್ ಠಾಕೂರ್ ಶೀಘ್ರದಲ್ಲೇ ದುಬೈನಿಂದ ಭಾರತಕ್ಕೆ ಗಡಿಪಾರು

ದುಬೈ,ನ.25: ಭಾರತದಲ್ಲಿ ಕಾರ್ಯಾಚರಿಸುತ್ತಿರುವ ಬೃಹತ್ ಕೊಕೇನ್ ಮಾದಕದ್ರವ್ಯ ಕಳ್ಳಸಾಗಣೆಜಾಲದ ಸೂತ್ರಧಾರಿ ಎನ್ನಲಾದ ಪವನ್ ಠಾಕೂರ್ ಶೀಘ್ರದಲ್ಲೇ ದುಬೈನಿಂದ ಭಾರತಕ್ಕೆ ಗಡಿಪಾರುಗೊಳ್ಳಲಿದ್ದಾನೆ ಎಂದು ವರದಿಯೊಂದು ತಿಳಿಸಿದೆ.

25 Nov 2025 9:32 pm
ಬೀದರ್ |ನೆರೆ ಹೊರೆಯವರ ಸುಖ, ದುಃಖದಲ್ಲಿ ಭಾಗಿಯಾಗಬೇಕು : ಅಮೀನುಲ್ ಹಸನ್

ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ನೆರೆ ಹೊರೆಯವರ ಹಕ್ಕುಗಳು ಅಭಿಯಾನ ಕಾರ್ಯಕ್ರಮ

25 Nov 2025 9:30 pm
ಸರಕಾರಿ ಶಾಲೆಗಳಲ್ಲಿ 1ನೆ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ: ಮಧು ಬಂಗಾರಪ್ಪ

ಬೆಂಗಳೂರು : ಸರಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, 1ನೆ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್

25 Nov 2025 9:30 pm
ಚೀನಾದಲ್ಲಿ ಅರುಣಾಚಲ ಮಹಿಳೆಗೆ ಜನಾಂಗೀಯ ನಿಂದನೆ: ಸಿಎಂ ಪೆಮ ಖಂಡು ಖಂಡನೆ

ಇಟಾನಗರ, ನ. 25: ಇತ್ತೀಚೆಗೆ ಶಾಂಘೈ ವಿಮಾನ ನಿಲ್ದಾಣದಲ್ಲಿ ಅರುಣಾಚಲಪ್ರದೇಶದ ಮಹಿಳೆಯೊಬ್ಬರನ್ನು ಚೀನಾ ನಡೆಸಿಕೊಂಡ ರೀತಿಯ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಪೆಮ ಖಂಡು ಮಂಗಳವಾರ ಆಘಾತ ವ್ಯಕ್ತಪಡಿಸಿದ್ದಾರೆ. ಚೀನಾದ ಅಧಿಕಾರಿಗಳು

25 Nov 2025 9:21 pm
ಬೀದರ್ | ಬಸವಕಲ್ಯಾಣ ನಗರಸಭೆ ಪೌರಾಯುಕ್ತರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಬಿಎಸ್‌ಪಿಯಿಂದ ಪ್ರತಿಭಟನೆ

ಬೀದರ್ : ಬಸವಕಲ್ಯಾಣ ನಗರಸಭೆ ಪೌರಾಯುಕ್ತ ರಾಜು ಡಿ.ಬನಕರ್ ಅವರು ಅವ್ಯವಹಾರ ನಡೆಸಿದ್ದು, ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಕ್ಷದ ವತಿಯಿಂದ ಬಸವಕಲ್ಯಾಣದ ಪೌರಾಯುಕ್ತ ಕಚೇರಿ ಎದುರು ಪ್ರತಿಭಟನ

25 Nov 2025 9:21 pm
ಉತ್ತರಪ್ರದೇಶ | 11 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ; ಪ್ರಕರಣ ಮುಚ್ಚಿ ಹಾಕಿದ ಪೊಲೀಸರು!

ಆರೋಪಿ ವಿರುದ್ಧ ಮೊಕದ್ದಮೆ ದಾಖಲಿಸಲು ಪೊಕ್ಸೊ ನ್ಯಾಯಾಲಯ ನಿರ್ದೇಶನ

25 Nov 2025 9:20 pm
ದ್ವೇಷ ಭಾಷಣದ ಪ್ರತಿಯೊಂದೂ ಘಟನೆಯ ಮೇಲ್ವಿಚಾರಣೆ ಮಾಡಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ,ನ.25: ಶಾಸಕಾಂಗ ಕ್ರಮಗಳು, ಪೋಲಿಸ್ ಠಾಣೆಗಳು ಮತ್ತು ಹೈಕೋರ್ಟ್‌ ಗಳು ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದೇಶಾದ್ಯಂತ ದ್ವೇಷ ಭಾಷಣದ ಪ್ರತಿಯೊಂದೂ ಘಟನೆಯ ಕುರಿತು ಕಾನೂನು ರೂಪಿಸಲು ಅಥವಾ ಮೇಲ್ವಿಚಾರಣೆಯನ್ನು ನಡೆ

25 Nov 2025 9:19 pm
ವಿಶ್ವಕಪ್ ವಿಜೇತ ಭಾರತದ ಅಂಧರ ಮಹಿಳಾ ಕ್ರಿಕೆಟ್ ತಂಡಕ್ಕೆ ಬೆಂಗಳೂರಿನಲ್ಲಿ ಅದ್ದೂರಿ ಸ್ವಾಗತ

ಭಾರತೀಯ ಅಂಧರ ಕ್ರಿಕೆಟ್ ಸಂಸ್ಥೆಯ (ಸಿಎಬಿಐ) ಅಧ್ಯಕ್ಷ ಡಾ. ಮಹಾಂತೇಶ್ ಜಿ. ಕಿವಡಸಣ್ಣವರ ಅವರ ನೇತೃತ್ವದ ಈ ತಂಡವು, ದೇಶಕ್ಕೆ ಮರಳಿದಾಗ ವಿಮಾನ ನಿಲ್ದಾಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಈ ಐತಿಹಾಸಿಕ ಗೆಲುವು ಜಾಗತಿಕ

25 Nov 2025 9:18 pm
ಉಳ್ಳಾಲ | ಮಾದಕ ವಸ್ತು ಸೇವನೆ ಆರೋಪ : ಆರೋಪಿಯ ಬಂಧನ

ಉಳ್ಳಾಲ : ಮಾದಕ ವಸ್ತುವನ್ನು ಸೇವಿಸಿ, ಅಕ್ಕರೆ ಕೆರೆ ಪರಿಸರದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ವ್ಯಕ್ತಿಯೊರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಕ್ಕರೆ ಕೆರೆ ನಿವಾಸ

25 Nov 2025 9:14 pm
2030ರ ಕಾಮನ್‌ವೆಲ್ತ್ ಕ್ರೀಡಾಕೂಟ: ಆತಿಥ್ಯದ ಹಕ್ಕು ಪಡೆಯಲು ಭಾರತ ಸಜ್ಜು

ಹೊಸದಿಲ್ಲಿ, ನ.25: ಗ್ಲಾಸ್ಗೊದಲ್ಲಿ ಬುಧವಾರ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಾಸಭೆಯಲ್ಲಿ 2030ರ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕಾಗಿ ಭಾರತದ ಬಿಡ್ ಅನ್ನು ಔಪಚಾರಿಕವಾಗಿ ಅನುಮೋದಿಸಲಾಗುವುದು. ಭಾರತವು ಕೊನೆಯ ಬಾರಿ 2010

25 Nov 2025 9:13 pm
ಬೀದರ್ | ಡಿ. 6ರಂದು ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದ ಅಂಗವಾಗಿ ಬೃಹತ್ ಸಮಾವೇಶ : ಪದಾಧಿಕಾರಿಗಳ ನೇಮಕ

ಬೀದರ್ : ವಿವಿಧ ದಲಿತ ಸಂಘಟನೆಗಳ ಯುವ ಒಕ್ಕೂಟದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದ ಅಂಗವಾಗಿ ಬೃಹತ್ ಬಹಿರಂಗ ಸಮಾವೇಶದ ಹಿನ್ನೆಲೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ವಿನೀತ್ ಗಿರ

25 Nov 2025 9:13 pm
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗಾಗಿ ಲಂಡನ್‌ ನಿಂದ ಭಾರತಕ್ಕೆ ಆಗಮಿಸಿದ ಕೊಹ್ಲಿ

ಹೊಸದಿಲ್ಲಿ, ನ.25: ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ ನವೆಂಬರ್ 30ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗವಹಿಸುವ ಸಲುವಾಗಿ ಮಂಗಳವಾರ ಬ್ರಿಟನ್‌ ನಿಂದ ಭಾರತಕ್ಕೆ ಬಂದಿಳಿದರು. ಭಾರತದ ಹಿರಿಯ ಬ

25 Nov 2025 9:13 pm
ಐತಿಹಾಸಿಕ ಸರಣಿ ಗೆಲುವಿನ ಹಾದಿಯಲ್ಲಿ ದಕ್ಷಿಣ ಆಫ್ರಿಕಾ

ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾ ಗೆಲುವಿಗೆ 549 ರನ್ ಗುರಿ

25 Nov 2025 9:12 pm
ರಾಯಚೂರು | ಶಾಲಾ ವಾಹನ- ಮಿನಿ ಲಾರಿ ನಡುವೆ ಅಪಘಾತ : 10ಕ್ಕೂ ಅಧಿಕ ಮಕ್ಕಳಿಗೆ ಗಾಯ

ಮಾನ್ವಿ : ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಶಾರದಾ ವಿದ್ಯಾನಿಕೇತನ ಶಾಲೆಯ ವಾಹನ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿ ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿ

25 Nov 2025 9:04 pm
ಉಡುಪಿ | ನ.26ರಂದು ಸಂವಿಧಾನ ದಿನಾಚರಣೆ

ಉಡುಪಿ, ನ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ, ಪ.ಪಂಗಡ ಸಂಘಟನೆಗಳು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಾಳೆ (ನ.26) ಬೆಳಗ್ಗೆ 9 ಗಂಟೆಗೆ ಸಂವಿಧಾನ ದಿನಾಚರಣೆ ಉಡುಪಿಯ ಅಜ್

25 Nov 2025 9:04 pm
ಬಿ.ಇಡಿ. ಕೋರ್ಸ್‍ನ ಸೀಟು ಹಂಚಿಕೆ ಪಟ್ಟಿ ಪ್ರಕಟ

ಬೆಂಗಳೂರು : 2025ನೇ ಸಾಲಿನ ಬಿ.ಇಡಿ. ಕೋರ್ಸ್‍ನ ದಾಖಲಾತಿ ಸಂಬಂಧ ಮೊದಲ ಸೀಟು ಹಂಚಿಕೆ ಪಟ್ಟಿಯನ್ನು ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.gov.in/   ನಲ್ಲಿ ಬಿಡುಗಡೆಗೊಳಿಸಿದೆ. ಅಭ್ಯರ್ಥಿಗಳು ಹಂಚಿಕೆಯಾದ ಕಾಲೇಜುಗಳಿಗೆ ಸೇರಬಯ

25 Nov 2025 9:01 pm
15 ಕೋ. ರೂ. ವೆಚ್ಚದ ʼಮರವಂತೆ ಬಂದರುʼ ಕಾಮಗಾರಿ ಮಾರ್ಚ್ ನೊಳಗೆ ಪೂರ್ಣ: ಸಂಸದ ಬಿ.ವೈ.ರಾಘವೇಂದ್ರ

ಕುಂದಾಪುರ, ನ.25: ಮರವಂತೆಯ ಮೀನುಗಾರಿಕಾ ಹೊರ ಬಂದರಿನಲ್ಲಿ ನಡೆಯುತ್ತಿರುವ ಎರಡನೇ ಹಂತದ ಕಾಮಗಾರಿಯನ್ನು ವೀಕ್ಷಣೆ ಮಾಡಿದ್ದು, ಮುಂಬರುವ ಮಾರ್ಚ್ ನೊಳಗೆ 15 ಕೋ. ರೂ. ವೆಚ್ಚದ ಕಾಮಗಾರಿಯ ಪ್ರಗತಿ ಆಗಬೇಕಾಗಿದೆ. ಈ ಬಗ್ಗೆ ಸಂಬಂಧಪಟ್ಟವ

25 Nov 2025 9:00 pm
ಕಾರ್ಕಳ | ಅರುಣೋದಯ ವಿಶೇಷ ಶಾಲೆಗೆ ಪ್ರಶಸ್ತಿ

ಕಾರ್ಕಳ : ಮಂಗಳೂರು ವಿಶ್ವವಿದ್ಯಾಲಯ, ಯುವಜನ ಕ್ರೀಡಾ ಇಲಾಖೆ, ಜಿ.ಪ. ಉಡುಪಿ, ಡಾ.ಜಿ ಶಂಕರ್ ಸರಕಾರಿ ಮಹಿಳಾ ಕಾಲೇಜು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇವರ ಸಹಯೋಗದಲ್ಲಿ ಉಡುಪಿ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆದ ಕ್ರೀಡಾ ಕೂಟದಲ್

25 Nov 2025 8:55 pm
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ | ಶೇ.50 ಕೋಟಾ ಮಿತಿಯನ್ನು ಉಲ್ಲಂಘಿಸಿದ ಸಂಸ್ಥೆಗಳ ಫಲಿತಾಂಶಗಳು ತೀರ್ಪನ್ನು ಅವಲಂಬಿಸಿರಲಿವೆ: ಸುಪ್ರೀಂ ಕೋರ್ಟ್

ಹೊಸದಿಲ್ಲಿ,ನ.25: ಶೇ.50ರ ಮೀಸಲಾತಿ ಮಿತಿಯ ಉಲ್ಲಂಘನೆಯಾಗಿರುವ ಮಹಾರಾಷ್ಟ್ರದ 57 ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಅಂತಿಮ ಫಲಿತಾಂಶಗಳು ಪ್ರಕರಣದಲ್ಲಿ ತನ್ನ ತೀರ್ಪನ್ನು ಅವಲಂಬಿಸಿರಲಿವೆ ಎಂದು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ಹ

25 Nov 2025 8:54 pm
ಪರವಾನಿಗೆ ಅವಧಿ ಮೀರಿದ ಮಮತಾ ಹೆಲಿಕಾಪ್ಟರ್; ನಿರ್ವಾಹಕರಿಗೆ ಶೋ-ಕಾಸ್ ನೋಟಿಸ್

ಕೋಲ್ಕತಾ,ನ.25: ಮಂಗಳವಾರ ರಾಜಕೀಯ ರ‍್ಯಾಲಿಯೊಂದರಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬೊಂಗಾಂವ್ ಭೇಟಿಗೆ ನಿಯೋಜಿಸಲಾಗಿದ್ದ ಹೆಲಿಕಾಪ್ಟರ್ ಅವಧಿ ಮೀರಿದ ಪರವಾನಿಗೆಯೊಂದಿಗೆ ಕಾರ್ಯಾಚರಿಸುತ್ತಿರುವುದು

25 Nov 2025 8:54 pm
ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆಗೆ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಚಾಂಪಿಯನ್ ಶಿಪ್, ಪಥ ಸಂಚಲನದಲ್ಲಿ ಪ್ರಥಮ ಸ್ಥಾನ

ಕಾರ್ಕಳ : ಮಂಗಳೂರು ವಿಶ್ವ ವಿದ್ಯಾಲಯ, ಯುವಜನ ಕ್ರೀಡಾ ಇಲಾಖೆ, ಜಿ.ಪ.ಉಡುಪಿ, ಡಾ ಜಿ.ಶಂಕರ್ ಸರಕಾರಿ ಮಹಿಳಾ ಕಾಲೇಜು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇವರ ಸಹಯೋಗದಲ್ಲಿ ಉಡುಪಿ ಅಜ್ಜರಕಾಡು ಸ್ಟೇಡಿಯಂ ನಲ್ಲಿ ನಡೆದ ಕ್ರೀಡಾ ಕೂಟದಲ್

25 Nov 2025 8:49 pm
ಮಂಗಳೂರು | ನ.29ರಂದು ವಿಶ್ವ ಮಧುಮೇಹ ರೋಗ ದಿನಾಚರಣೆ

ಮಂಗಳೂರು, ನ.25: ನಗರದ ನಾಟೆಕಲ್ ಪ್ರದೇಶದಲ್ಲಿ ಕಾರ್ಯಚರಿಸುತ್ತಿರುವ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸಂಸ್ಥೆಯ ನಿರಂತರ ವೈದ್ಯಕೀಯ ಶಿಕ್ಷಣದ ಅಂಗವಾಗಿ ‘ವಿಶ್ವ ಮಧುಮೇಹ ರೋಗ ದ

25 Nov 2025 8:39 pm
12,000 ವರ್ಷಗಳ ಬಳಿಕ ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟಿಸಿದ್ದು ಏಕೆ? ತಜ್ಞರು ಏನು ಹೇಳುತ್ತಾರೆ?

ಹೊಸದಿಲ್ಲಿ: ಸುದೀರ್ಘ ಸಮಯದಿಂದ ಸುಪ್ತವಾಗಿದ್ದ ಉತ್ತರ ಇಥಿಯೋಪಿಯಾದಲ್ಲಿಯ ಹೈಲಿ ಗುಬ್ಬಿ ಜ್ವಾಲಾಮುಖಿ ರವಿವಾರ ಸ್ಫೋಟಗೊಂಡಿದ್ದು, ಕೆಂಪು ಸಮುದ್ರದಾದ್ಯಂತ ಯೆಮೆನ್, ಒಮಾನ್ ಮತ್ತು ಭಾರತದ ಕೆಲವು ಭಾಗಗಳತ್ತವೂ ಎತ್ತರದ ಬೂದಿ

25 Nov 2025 8:39 pm
ಮಂಗಳೂರು | ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ

ಮಂಗಳೂರು, ನ.24: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಇಂದು ತನ್ನ ಪ್ರಮುಖ ಬ್ರೈಡ್ಸ್ ಆಫ್ ಇಂಡಿಯಾ (ಭಾರತದ ವಧುಗಳ) ಅಭಿಯಾನದ 15ನೇ ಆವೃತ್ತಿಯನ್ನು ಅನಾವರಣಗೊಳಿಸಿದೆ. ಇದು ಭಾರತದ ಅತಿದೊಡ್ಡ ಮತ್ತು ಅತ್ಯಂತ ನಿರೀಕ್ಷಿತ ವಧುವಿನ ಚಿನ್ನ

25 Nov 2025 8:33 pm
ಬಜ್ಪೆ | ತಂಡದಿಂದ ವ್ಯಕ್ತಿಗೆ ಚೂರಿ ಇರಿತ ಪ್ರಕರಣ; ನಾಲ್ವರ ಬಂಧನ

ಬಜ್ಪೆ: ಇಲ್ಲಿನ ಎಡಪದವು ಎಂಬಲ್ಲಿ ಅಖಿಲೇಶ್ ಎಂಬವರ‌ ಮೇಲೆ ಚೂರಿ ಇರಿದ ಪ್ರಕರಣ ಸಂಬಂಧ ಪೊಲೀಸರು ಎಲ್ಲಾ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಬಂದರು ನಿವಾಸಿ ಸಿನಾನ್, ವೇಣೂರು

25 Nov 2025 8:30 pm
2028ರಲ್ಲಿ ಪುನಃ ಕಾಂಗ್ರೆಸ್ ಅಧಿಕಾರಕ್ಕೆ ತರುವುದೆ ನಮಗೆ ಮುಖ್ಯ : ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅದೇನಿದ್ದರೂ ಹೈಕಮಾಂಡ್ ಗೆ ಬಿಟ್ಟ ವಿಚಾರ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದೆ ನಮಗೆಲ್ಲರಿಗೂ ಮುಖ್ಯ ಎಂದು ಮಹಿಳ

25 Nov 2025 8:18 pm
Belagavi | 4ನೇ ಮಗು ಕೂಡ ಹೆಣ್ಣಾಗಿದ್ದಕ್ಕೆ ನವಜಾತ ಶಿಶುವಿನ ಕತ್ತು ಹಿಸುಕಿ ಕೊಂದ ತಾಯಿ!

ಬೆಳಗಾವಿ : ನಾಲ್ಕನೇ ಬಾರಿ ಹೆಣ್ಣುಮಗು ಹುಟ್ಟಿದ್ದಕ್ಕೆ ನವಜಾತ ಶಿಶುವನ್ನೇ ತಾಯಿ ಕತ್ತು ಹಿಸುಕಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ರಾಮದುರ್ಗ ತಾಲ್ಲೂಕಿನ ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆದಿರುವ

25 Nov 2025 8:10 pm
ಕ್ಯಾಂಪ್ಕೊ ಕುಂದಾಪುರ ಶಾಖೆಯ ನವೀಕೃತ ಕಚೇರಿ, ಗೋದಾಮು ಕಟ್ಟಡದ ಉದ್ಘಾಟನೆ

ಕುಂದಾಪುರ, ನ.25: ಕ್ಯಾಂಪ್ಕೊ ರೈತರ ಪರವಾದ ಸಂಸ್ಥೆ. ಕೇವಲ ಲಾಭ ಮಾಡುವ ಉದ್ದೇಶವಲ್ಲದೆ ಸಾರ್ವಜನಿಕ ಸೇವೆ, ರೈತರಿಗೆ ಉಪಯೋಗ ಎಲ್ಲವೂ ಅಡಗಿದೆ. ರೈತರ ಸಹಭಾಗಿತ್ವ ಇಲ್ಲದೇ ಯಾವುದೇ ಸಹಕಾರಿ ಸಂಸ್ಥೆ ಬೆಳವಣಿಗೆ ಕಾಣುವುದಿಲ್ಲ. ಕ್ಯಾಂ

25 Nov 2025 8:08 pm
ಕಲಬುರಗಿಯಲ್ಲಿ ಕಾರು ಅಪಘಾತ | ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತ್ಯು

ಕಲಬುರಗಿ : ಕಾರು ಅಪಘಾತದಲ್ಲಿ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.   ಬೆಳಗಾವಿ ಜಿಲ್ಲೆಯ ರಾಮದುರ್ಗದಿಂದ ಕಲಬುರಗಿ

25 Nov 2025 8:05 pm
ಉಡುಪಿ | ನಮ್ಮ ನಾಡ ಒಕ್ಕೂಟ ಕುಂದಾಪುರ ಅಧ್ಯಕ್ಷರಾಗಿ ಜಮಾಲ್ ಗುಲ್ವಾಡಿ ಆಯ್ಕೆ

ಉಡುಪಿ, ನ.25 : ನಮ್ಮ ನಾಡ ಒಕ್ಕೂಟ ಕುಂದಾಪುರ ತಾಲೂಕು ಸಮಿತಿ ಸಭೆ ಅಧ್ಯಕ್ಷರಾದ ದಸ್ತಗೀರ್ ಸಾಹೇಬ್ ಅಧ್ಯಕ್ಷತೆಯಲ್ಲಿ ಕಮ್ಯೂನಿಟಿ ಸೆಂಟರ್ ಸಭಾಭವನದಲ್ಲಿ ನಡೆಯಿತು. 2026-27ನೇ ಸಾಲಿನ ಕುಂದಾಪುರ ತಾಲೂಕು ಸಮಿತಿಯ ನೂತನ ಅಧ್ಯಕ್ಷರಾಗಿ

25 Nov 2025 7:53 pm
ಹೊಸ 7 ಜಿಟಿಟಿಸಿ ಕೇಂದ್ರಗಳ ಕಾಮಗಾರಿ ಶೀಘ್ರದಲ್ಲಿಯೇ ಆರಂಭ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡುವ ಸಲುವಾಗಿ ಈಗಾಗಲೇ ಹೊಸ 7 ಜಿಟಿಟಿಸಿ(ಸರಕಾರಿ ಉಪಕರಣಾಗಾರ ಮತ್ತು ತರಬೇತಿ) ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಸಂಬಂಧ ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭಿ

25 Nov 2025 7:51 pm
ಉಡುಪಿ | ನಮ್ಮ ನಾಡ ಒಕ್ಕೂಟ ಬೈಂದೂರು ತಾಲೂಕು ಅಧ್ಯಕ್ಷರಾಗಿ ಅಜ್ಮಲ್ ಆಯ್ಕೆ

ಉಡುಪಿ, ನ.25: ನಮ್ಮ ನಾಡ ಒಕ್ಕೂಟ ಬೈಂದೂರು ತಾಲೂಕಿನ ವಾರ್ಷಿಕ ಮಹಾಸಭೆಯು ಶಿರೂರು ಯುನಿಯನ್ ಸುಪರ್ ಮಾರ್ಕೆಟ್ ನ ಮೇಲ್ ಮಹಡಿಯ ಇಸ್ಲಾಹಿ ತಂಜೀಮ್ ಕಚೇರಿಯಲ್ಲಿ ಇತ್ತೀಚಿಗೆ ನಡೆಯಿತು. ಸಭಾಧ್ಯಕ್ಷತೆಯನ್ನು ಮಾಮ್ದು ಇಬ್ರಾಹೀಂ ಶಿರ

25 Nov 2025 7:50 pm
ಕೆಪಿಎಸ್‍ಸಿ : ಪರಿಷ್ಕೃತ ಕೀ ಉತ್ತರ ಪ್ರಕಟ

ಬೆಂಗಳೂರು : ಲೋಕಸೇವಾ ಆಯೋಗವು ಅಧಿಸೂಚಿಸಲಾದ ವಿವಿಧ ಹುದ್ದೆಗಳಾದ ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರು, ವಿವಿಧ ಗ್ರೂಪ್-ಸಿ, ವಿವಿಧ ಗ್ರೂಪ್-ಸಿ ಹುದ್ದೆಗಳ ಪರಿಷ್ಕೃತ ಕೀ ಉತ್ತರಗಳನ್ನು ಆಯೋಗದ ಜಾಲತಾಣದಲ್ಲಿ ಪ್

25 Nov 2025 7:47 pm
ನ್ಯಾಯವಾದಿ ನೌಶಾದ್ ಕಾಶಿಂಜಿ ಕೊಲೆ ಸಹಿತ ಹಲವು ಪ್ರಕರಣದಲ್ಲಿ ಭಾಗಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು, ನ.25: ನ್ಯಾಯವಾದಿ ನೌಶಾದ್ ಕಾಶಿಂಜಿ ಕೊಲೆ ಸಹಿತ ಹಲವು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ ಆರೋಪಿ ಬೆಳ್ತಂಗಡಿ ತಾಲೂಕಿನ ಹೊಸಮನೆಯ ನಿವಾಸಿ ಟಿ.ದಿನೇಶ್ ಶೆಟ್ಟಿ ಯಾನೆ ದಿನ್ನು ಎಂಬಾತನನ್ನು ಮಂಗಳೂರು ಉತ್ತರ ಉ

25 Nov 2025 7:47 pm
ಕುಂದಾಪುರ | ಸಾಧಕ ಪತ್ರಕರ್ತರಿಗೆ ಸನ್ಮಾನ, ಪದಾಧಿಕಾರಿಗಳಿಗೆ ಗೌರವ ಕಾರ್ಯಕ್ರಮ

ಕುಂದಾಪುರ, ನ.25: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನ ಅವರಿಗೆ ಸನ್ಮಾನ ಹಾಗೂ ಸಂಘದ ನೂತನ ಪದಾಧಿಕಾರಿಗಳಿಗೆ ಗೌರವ ಕಾರ್ಯಕ್ರಮವ

25 Nov 2025 7:43 pm
ನೈಜ, ವಸ್ತುನಿಷ್ಠವಾಗಿ ಸುದ್ದಿ ನೀಡುವ ವಾರ್ತಾಭಾರತಿ ಮಾಧ್ಯಮವನ್ನು ಬೆಂಬಲಿಸಬೇಕು : ವಿರಕ್ತಮಠದ ಮಹಾಲಿಂಗ ಮಹಾಸ್ವಾಮಿ

ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ಸಿಂಧನೂರಿನಲ್ಲಿ ಓದುಗ, ಹಿತೈಷಿಗಳ ಸಭೆ

25 Nov 2025 7:32 pm
ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ : ಶುಭಾಂಶು ಶುಕ್ಲಾ

ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ

25 Nov 2025 7:28 pm
ಉಡುಪಿ | ನ.28ರಂದು ವಾಹನ ಸಂಚಾರದಲ್ಲಿ ಬದಲಾವಣೆ

ಉಡುಪಿ, ನ.25: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿಗೆ ಆಗಮಿಸುವ ಹಿನ್ನೆಲೆಯಲ್ಲಿ ಬೆಳಗ್ಗೆ 9:00ರಿಂದ ಅಪರಾಹ್ನ 3:00 ಗಂಟೆಯವರೆಗೆ ಸಂಚಾರ ನಿಷೇಧ ಹಾಗೂ ಬದಲಿ ಮಾರ್ಗದ ಕುರಿತು ಜಿಲ್ಲಾಡಳಿತ ಅಧಿಸೂಚನೆಯನ್ನು ಹೊರಡಿಸಿದೆ. ಬದಲ

25 Nov 2025 7:22 pm
ಮಂಗಳೂರು | ʼಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣಾ ಕಾಯ್ದೆʼ ಕುರಿತು ತರಬೇತಿ

ಮಂಗಳೂರು,ನ.25: ದ.ಕ.ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಮಹಿಳಾ ಸಬಲೀಕರಣ ಘಟಕದ ಸಂಯುಕ್ತ ಆಶ್ರಯದಲ್ಲಿ ಕೌಟುಂಬಿಕ ದೌರ್ಜನ್ಯದಿಂದ

25 Nov 2025 7:18 pm
ಮಂಗಳೂರು | ಸಮೀಕ್ಷೆ ವೇಳೆ ಅನಾರೋಗ್ಯಕ್ಕೆ ತುತ್ತಾದ ಗಣತಿದಾರರಿಗೆ ಸನ್ಮಾನ

ಮಂಗಳೂರು,ನ.25: ಕೆಲವು ದಿನಗಳ ಹಿಂದೆ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ಕಾರ್ಯದ ವೇಳೆ ಅನಾರೋಗ್ಯಕ್ಕೀಡಾದ ಗಣತಿದಾರರಿಗೆ ಸನ್ಮಾನಿಸುವ ಕಾರ್ಯಕ್ರಮ ಸೋಮವಾರ ನಡೆಯಿತು. ಕೆಲವು ಶಿಕ್ಷಕರಿಗೆ ಗಣತಿ ಕಾರ್ಯದ ಸಮಯದಲ್ಲಿ ಮನೆ ಮ

25 Nov 2025 7:16 pm
ಪಿಲಿಕುಳ | ಪ್ರತೀ ಸೋಮವಾರ ಪ್ರವಾಸಿಗರ ವೀಕ್ಷಣೆಗೆ ಅವಕಾಶ

ಮಂಗಳೂರು,ನ.25: ಶಾಲಾ ಮಕ್ಕಳ ಪ್ರವಾಸ ಕಾರ್ಯಕ್ರಮದ ಪ್ರಯುಕ್ತ 2025ರ ಡಿಸೆಂಬರ್ ನಿಂದ ಎಲ್ಲಾ ಸೋಮವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್

25 Nov 2025 7:14 pm
ಮಂಗಳೂರು | ಉಡುಪಿಗೆ ಪ್ರಧಾನಿ ಆಗಮನ ಹಿನ್ನೆಲೆ: ಅಗತ್ಯ ಸಿದ್ಧತೆಗಳ ಪರಿಶೀಲನೆ

ಮಂಗಳೂರು,ನ.25: ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣ ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳ ಪರಿಶೀಲನೆಗೆ ಹಿರಿಯ ಅಧಿಕಾರಿಗಳ ಸಭೆ ಮಂಗಳವಾರ ಮಂಗಳೂರು ವಿಮಾನ ನಿಲ್ದಾಣದಲ್

25 Nov 2025 7:09 pm
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ: ರಾಜ್ಯದ 10 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು : ಆದಾಯಕ್ಕಿಂತ ಹೆಚ್ಚುವರಿ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆ ರಾಜ್ಯದ 10 ಕಡೆಗಳಲ್ಲಿ ಹಲವು ಸರಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಮಂಗಳವಾರ(ನ.25) ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ

25 Nov 2025 7:08 pm
ಮಂಗಳೂರು | ರೆಡ್ ಕ್ಯಾಮೆಲ್ಸ್ ಇಸ್ಲಾಮಿಕ್ ಶಾಲೆಯ ವಾರ್ಷಿಕ ಕ್ರೀಡಾಕೂಟ

ಮಂಗಳೂರು, ನ.25: ನಗರದ ರೆಡ್ ಕ್ಯಾಮೆಲ್ಸ್ ಇಸ್ಲಾಮಿಕ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಇಂಫೀನಿಟೊ 2.0 ಸೋಮವಾರ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು. ಏಷ್ಯನ್ ಮಾಸ್ಟರ್ ಅಥ್ಲೀಟ್ ಖ್ಯಾತಿಯ ರೀಟ ಡಿಸೋಜ ಉದ್ಘಾಟಿಸಿ ಮಾತನಾಡಿದರು. ಉಪ

25 Nov 2025 7:01 pm
ಮಂಗಳೂರು | ನ.26: ಸಂವಿಧಾನ ಪೀಠಿಕೆಯ ತುಳು ಓದು ಕಾರ್ಯಕ್ರಮ

ಮಂಗಳೂರು, ನ.25: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯು ಭಾರತ ಸಂವಿಧಾನದ ಪೀಠಿಕೆಯನ್ನು ತುಳು ಭಾಷೆಗೆ ಭಾಷಾಂತರಿಸಿ ಪಠ್ಯದ ಫಲಕ ಬಿಡುಗಡೆ ಮಾಡಿದೆ. ನ.26ರ ಸಂವಿಧಾನ ದಿನ ಕಾರ್ಯಕ್ರಮದ ಬಳಿಕ ನಗರದ ವಿವಿಧ ಕೇಂದ್ರಗಳಲ್ಲಿ ಸಂವಿಧಾನ ಪೀಠ

25 Nov 2025 6:56 pm
ಬಳ್ಳಾರಿ | ರೈತನ ಜಮೀನಿನಲ್ಲಿ 10ನೇ ಶತಮಾನದ ಹಳೆಯ ಮೂರ್ತಿಗಳು ಪತ್ತೆ

ಸಿರಗುಪ್ಪ : ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬಲ್ಕುಂದಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ 10ನೇ ಶತಮಾನದ್ದು ಎನ್ನಲಾದ ಅಪರೂಪದ ಸೂರ್ಯನ ಶಿಲ್ಪ ಸೇರಿದಂತೆ ಕೆಲವು ಪುರಾತನ ಮೂರ್ತಿಗಳು ಪತ್ತೆಯಾಗಿವೆ. ವಿಜಯನಗರ ತಿರುಗಾ

25 Nov 2025 6:52 pm
ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರಕಾರ ರಚಿಸಿದ್ದಿದೆಯೇ?: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು : ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರಕಾರ ರಚಿಸಿದ್ದಿದೆಯೇ?

25 Nov 2025 6:48 pm
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಜೋಕಟ್ಟೆ ಆಝಾದ್ ಯೂತ್ ಕಲ್ಚರಲ್ ಅಸೋಸಿಯೇಷನ್‌ಗೆ ಅಭಿನಂದಿಸಿದ ಸ್ಪೀಕರ್ ಯುಟಿ ಖಾದರ್

ಬೆಂಗಳೂರು: ಸಮಾಜ ಸೇವೆ, ಕ್ರೀಡೆ, ಆರೋಗ್ಯ, ಸಾಂಸ್ಕೃತಿಕ ಕ್ಷೇತ್ರ, ಜೊತೆಗೆ ಆಂಬುಲೆನ್ಸ್ ಮತ್ತು ಆಕ್ಸಿಜನ್ ಸೇವೆಯಲ್ಲಿ 25 ವರ್ಷಗಳಿಂದ ಸತತ ಸೇವೆ ಸಲ್ಲಿಸುತ್ತಿರುವ ಜೋಕಟ್ಟೆ ಆಝಾದ್ ಯೂತ್ ಕಲ್ಚರಲ್ ಅಸೋಸಿಯೇಷನ್ ಸಂಸ್ಥೆಗೆ ನೀ

25 Nov 2025 6:47 pm
ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕದ ಕ್ರಿಕೆಟ್ ಪಟುಗಳಿಗೆ 10 ಲಕ್ಷ ರೂ., ಸರಕಾರಿ ಉದ್ಯೋಗ ಘೋಷಿಸಿದ ಸಿಎಂ

25 Nov 2025 6:43 pm
ಹೊಸಕೋಟೆ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಡಿ.ನಾಗಪ್ಪ ಅವಿರೋಧ ಆಯ್ಕೆ

ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹೊಸಕೋಟೆ ಗ್ರಾಮ ಪಂಚಾಯತ್‌ ಅಧ್ಯಕ್ಷ ಸ್ಥಾನಕ್ಕೆ ಕೆರೆಗುಡಿಹಳ್ಳಿ ಗ್ರಾಮದ ಸದಸ್ಯ ಡಿ.ನಾಗಪ್ಪ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಬಿ.ರೇಣುಕಮ್ಮ ಅವರ ರಾಜೀನಾಮೆಯಿಂದ ತೆರವಾ

25 Nov 2025 6:35 pm
ಮೈಸೂರಿನಲ್ಲಿ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಸ್ಥಾಪನೆ : ಗೃಹ ಸಚಿವ ಜಿ.ಪರಮೇಶ್ವರ್‌

ಮೈಸೂರು : ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್‌ಆರ್‌ಪಿ ಆಶ್ವಾರೋಹಿ ದಳ

25 Nov 2025 6:25 pm
ಕಾಡಸಿದ್ದೇಶ್ವರ ಸ್ವಾಮೀಜಿ ಧಾರವಾಡ ಪ್ರವೇಶ ನಿರ್ಬಂಧಿಸಿದ್ದ ಜಿಲ್ಲಾಡಳಿತದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರನ್ನು 2026ರ ಜನವರಿ 3ರವರೆಗೆ ಧಾರವಾಡ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಜಿಲ್ಲಾಧಿಕಾರಿ) ಹೊ

25 Nov 2025 5:59 pm
ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಶಾಸಕರ ಮತ್ತೊಂದು ತ

25 Nov 2025 5:50 pm
14 ವರ್ಷದೊಳಗಿನ ಬಾಲಕ- ಬಾಲಕಿಯರ ಅತ್ಲೆಟಿಕ್ಸ್ ಕ್ರೀಡಾಕೂಟ: ಶೋನಿತ್ ಸ್ಯಾಮ್ ಸನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಂಗಳೂರು, ನ.25: ಹಾಸನದಲ್ಲಿ ಇತ್ತೀಚೆಗೆ ಜರುಗಿದ ರಾಜ್ಯಮಟ್ಟದ 14ರ ವಯೋಮಿತಿಯ ಬಾಲಕ-ಬಾಲಕಿಯರ ಅತ್ಲೆಟಿಕ್ಸ್ 2025-26ರ ಕ್ರೀಡಾಕೂಟದಲ್ಲಿ ಜೆಪ್ಪುವಿನ ಸಂತ ಜೆರೋಸಾ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಶೋನಿತ್ ಸ್ಯಾಮ್

25 Nov 2025 5:18 pm
ಮಂಗಳೂರು ವಿವಿಯಲ್ಲಿ ʼವೇವ್ಸ್ 2025 –ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವʼ ಉದ್ಘಾಟನೆ

ಶಿಕ್ಷಣದೊಂದಿಗೆ ಮಾನವೀಯ ಮೌಲ್ಯ ಅಗತ್ಯ : ಡಾ.ಶಾನಿ ಕೆ.ಆರ್.

25 Nov 2025 5:10 pm
ಸುಶೀಲ್ ಕುಮಾರ್ ಸಿಂಗ್ ಅವರಿಗೆ ನವ ಮಂಗಳೂರು ಬಂದರು ಪ್ರಾಧಿಕಾರದ ಹೆಚ್ಚುವರಿ ಹೊಣೆ

ಮಂಗಳೂರು: ಕೇಂದ್ರ ಸರಕಾರವು ಗುಜರಾತಿನ ದೀನದಯಾಳ ಬಂದರು ಪ್ರಾಧಿಕಾರದ ಅಧ್ಯಕ್ಷ ಸುಶೀಲ್ ಕುಮಾರ್ ಸಿಂಗ್ ಅವರಿಗೆ ನವ ಮಂಗಳೂರು ಬಂದರು ಪ್ರಾಧಿಕಾರದ (ಎನ್‌ಎಂಪಿಎ) ಅಧ್ಯಕ್ಷರ ಹೆಚ್ಚುವರಿ ಹೊಣೆಯನ್ನು ವಹಿಸಿ ಆದೇಶಿಸಿದೆ. ಸಿಂಗ್

25 Nov 2025 5:02 pm
ಉತ್ತರ ಪ್ರದೇಶ | ಮನೆಯಲ್ಲಿ ವಿವಾಹ ಕಾರ್ಯಕ್ರಮವಿದ್ದ ಕಾರಣ ತಾಯಿಯ ಮೃತದೇಹ ಕೊಂಡೊಯ್ಯಲು ನಿರಾಕರಿಸಿದ ಪುತ್ರ

ಮೃತದೇಹವನ್ನು 4 ದಿನ ಫ್ರೀಝರ್‌ನಲ್ಲಿಡುವಂತೆ ವೃದ್ಧಾಶ್ರಮದ ಸಿಬ್ಬಂದಿಗೆ ಸೂಚಿಸಿದ ಪುತ್ರ

25 Nov 2025 4:47 pm
ಕೊಪ್ಪಳ | ಕಟ್ಟಡ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ

ಕೊಪ್ಪಳ : ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯುವಂತೆ ಆಗ್ರಹಿಸಿ ಮತ್ತು ಕಟ್ಟಡ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಆಡಳಿತ ಭವನದ ಮುಂದೆ ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನಾ ಧ

25 Nov 2025 4:44 pm
ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟಕ್ಕೆ ಚಾಲನೆ

ಉಡುಪಿ, ನ.25: ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ಮತ್ತು ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ಅಜ್ಜರಕಾಡಿನ ಜಿಲ್ಲಾ ಮಹಾ

25 Nov 2025 4:44 pm
ಸಿದ್ದರಾಮಯ್ಯ ಸರಕಾರಕ್ಕೆ ಎರಡೂವರೆ ವರ್ಷಗಳು ಸಾಧನೆಗಳೇನು? ವೈಫಲ್ಯಗಳೇನು?

ಕರ್ನಾಟಕ ರಾಜಕೀಯದಲ್ಲಿ 2023ರ ಮೇ 20ರಂದು ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದ ಸಿದ್ದರಾಮಯ್ಯ ಸರಕಾರಕ್ಕೆ ಈ 2025 ನವೆಂಬರ್ 19ರಂದು ಎರಡೂವರೆ ವರ್ಷ ತುಂಬಿದೆ. ಅಧಿಕಾರ ಹಸ್ತಾಂತರದ ಸತತ ಚರ್ಚೆಗಳ ಹೊರತಾಗಿಯೂ, ಸಿದ್ದರಾಮಯ್

25 Nov 2025 4:27 pm
ಉಡುಪಿ | ಬೀಡಿ ಕಾರ್ಮಿಕರ ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ ಆರಂಭ

ಉಡುಪಿ, ನ.25: ಬೀಡಿ ಕಾರ್ಮಿಕರ ಕನಿಷ್ಠ ಕೂಲಿ, ತುಟ್ಟಿ ಭತ್ಯೆ ನಿರಾಕರಿಸಿದ ಬೀಡಿ ಮಾಲಕರ ವಿರುದ್ಧ ಉಡುಪಿ ಜಿಲ್ಲೆಯ ಬೀಡಿ ಕಾರ್ಮಿಕರು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದಿನಿಂದ ಆರಂಭ

25 Nov 2025 4:23 pm
ಕೊಣಾಜೆ | ಶಿಕ್ಷಣದ ಜೊತೆ ಮಾನವೀಯ ಮೌಲ್ಯಗಳೂ ಅಗತ್ಯ : ಡಾ.ಪ್ರಸಾದ್ ಎಸ್.ಎನ್.

ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸಯನ್ಸ್, ಕಾಮರ್ಸ್, ಮ್ಯಾನೇಜ್ ಮೆಂಟ್ ನ ಪದವಿ ದಿನಾಚರಣೆ

25 Nov 2025 4:15 pm
ಮಂಗಳೂರು | ವಕೀಲ ಕೆ.ಎಂ. ಕೃಷ್ಣ ಭಟ್‌ರ ‘ಇಂದ್ರ ಧನುಸ್’ ಲಿಲಿತ ಪ್ರಬಂಧ ಸಂಕಲನ ಬಿಡುಗಡೆ

ಮಂಗಳೂರು, ನ.25: ವಕೀಲ ಕೆ.ಎಂ. ಕೃಷ್ಣ ಭಟ್ ಅವರು ರಚಿಸಿದ ‘ಇಂದ್ರ ಧನುಸ್’ ಲಿಲಿತ ಪ್ರಬಂಧ ಸಂಕಲನ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಬಿಡುಗಡೆಗೊಂಡಿತು. ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಸಾಹಿತಿ ಡಾ.ವಸಂತಕುಮಾರ ಪೆರ್ಲ ಅವರು, ಕೆ.

25 Nov 2025 4:10 pm