ವಾಷಿಂಗ್ಟನ್: ಇರಾನ್ ಮತ್ತು ರಶ್ಯಾದಿಂದ ಕಚ್ಚಾತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಅವಕಾಶ ನೀಡಿದ್ದ ತಾತ್ಕಾಲಿಕ ನಿರ್ಬಂಧ ವಿನಾಯಿತಿಯನ್ನು ಅಮೆರಿಕವು ಮುಂದುವರಿಸುವುದಿಲ್ಲ ಎಂದು ವಿತ್ತಸಚಿವ ಸ್ಕಾಟ್
ಬೆಂಗಳೂರು: ಮಹಿಳಾ ನೌಕರರು ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ನೀಡುವ ಕುರಿತ ನೀತಿಗೆ ಕೂಡಲೇ ನಿಯಮಗಳನ್ನು ರೂಪಿಸಿ, ಕಿಂಚಿತ್ತೂ ವಿಳಂಬವಾಗದೆ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಜಾರಿ ಮಾಡಬೇಕೆಂ
ಕುಸಿಯುತ್ತಿರುವ ಶೈಕ್ಷಣಿಕ ಗುಣಮಟ್ಟವನ್ನು ಸರಿಪಡಿಸಲು ಸ್ವೀಡನ್ ಸರ್ಕಾರ ಶಾಲೆಗಳಿಂದ ಡಿಜಿಟಲ್ ಸಾಧನಗಳನ್ನು ಹೊರಗಿಡಲು ನಿರ್ಧರಿಸಿದೆ. ಸ್ವೀಡನ್ ಸಾಂಪ್ರದಾಯಿಕ ಶಿಕ್ಷಣಕ್ಕೆ ಮರಳುತ್ತಿದೆ. ತೀವ್ರ ಡಿಜಿಟಲೀಕರಣದ ನಂತರ ದೇ
ಚಿತ್ತಾಪುರ: ತೊಗರಿ ಖಣಜ, ಬಿಸಿಲ ನಾಡು ಎಂದೇ ಖ್ಯಾತಿ ಪಡೆದ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದೆ. ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಿಂದ ಆಗಮಿಸುವ ಜನರಿಗೆ ಅಲ್ಲಲ್ಲಿ ಸ್ಥಾಪಿಸಿದ ಕುಡಿಯುವ ನೀರಿನ ಅರ
ಎ.18ರಂದು ಕಾಮಗಾರಿಗಳಿಗೆ ಶಿಲಾನ್ಯಾಸ
ಬೆಂಗಳೂರು : ಬೆಂಗಳೂರು ವಿಶ್ವ ವಿದ್ಯಾನಿಲ ಯದಲ್ಲಿ ಪದ್ಮಶ್ರೀ ಪುರಸ್ಕೃತ ಹಿರಿಯ ಸಾಹಿತಿ ಡಾ. ಸಿದ್ದಲಿಂಗಯ್ಯ ಅವರ ಅಧ್ಯಯನ ಪೀಠ ಸ್ಥಾಪಿಸುವ ಕುರಿತು 2024ರಲ್ಲೇ ರಾಜ್ಯ ಸರಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರೆತರೂ ಈವರೆಗೂ ಡಾ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಮಟ್ಟದ ಸಭೆ ಇಂದು ನಡೆಯಿತು. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರು ಮೇವಿನ ಸ್
ಹೊಸದಿಲ್ಲಿ: ಚುನಾವಣಾ ದಿನದಂದು ಮತಗಟ್ಟೆಗೆ ತೆರಳದೆ ಇರಲು ನಿರ್ಧರಿಸಿದ ಮತದಾರರನ್ನು ಶಿಕ್ಷಿಸುವುದು ಅಥವಾ ಬಂಧಿಸುವುದು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್
ಬೆಂಗಳೂರು, ಎ.16: ರಾಜ್ಯದಲ್ಲಿ ಒಂದು ಕುಟುಂಬಕ್ಕಾಗಿ ಇಡೀ ಅಹಿಂದ ಸಮುದಾಯದ ವಿರೋಧ ಕಟ್ಟಿಕೊಳ್ಳುತ್ತಿರುವ ಕಾಂಗ್ರೆಸ್ ನಡೆ ಸ್ವೀಕಾರಾರ್ಹವಲ್ಲ ಎಂದು ಜಮೀಯತ್ ಉಲಮಾ ಹಿಂದ್ ರಾಜ್ಯಾಧ್ಯಕ್ಷ ಮುಫ್ತಿ ಇಫ್ತಿಕಾರ್ ಅಹ್ಮದ್ ಖಾಸ್ಮಿ
ಕಲಬುರಗಿ: ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಮಾನಸ ವೀಣೆ ವಿದ್ಯಾ ಸಂಸ್ಥೆ, ಪ್ರೊ. ಎಸ್.ಎಸ್. ಆಲಗೂರ ಪ್ರತಿಷ್ಠಾನ ಹಾಗೂ ಸ್ನೇಹಿತರ ಒಕ್ಕೂಟದ ಸಹಯೋಗದಲ್ಲಿ ಡಾ. ದಶರಥ ಎಸ್. ನಾಮದಾರ ಮತ್ತು ಡಾ. ಶಿವಕುಮಾರ ಆರ್. ಗಚ್ಚಿನಮಠ ಅವರಿಗೆ
ಎಫ್ಕೆಸಿಸಿಐ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಶೃಂಗಸಭೆಯ ಪೂರ್ವಭಾವಿ ಸಮಾರಂಭದಲ್ಲಿ ಭಾಗಿ
ಖಲೀಲ್ ಅಹ್ಮದ್ (Photo: X/@ChennaiIPL) ಹೊಸದಿಲ್ಲಿ: ಎಪ್ರಿಲ್ 14ರಂದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗಿ ಖಲೀಲ್ ಅಹ್ಮದ್ ಐಪಿಎಲ್ ಕ್ರೀಡಾಕೂಟದಿ
ಹೊಸದಿಲ್ಲಿ: ಮಹಿಳಾ ಮೀಸಲಾತಿ ಮತ್ತು ಕ್ಷೇತ್ರಗಳ ಪುನರ್ವಿಂಗಡಣೆ ಸೇರಿದಂತೆ ಮೂರು ಪ್ರಮುಖ ಮಸೂದೆಗಳ ಕುರಿತು ಲೋಕಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದ್ದು, ಶುಕ್ರವಾರ ಮಸೂದೆ ಮೇಲೆ ಮತದಾನ ನಡೆಯಲಿದೆ ಎಂದು ಕೇಂದ್ರ ಸಚಿವ ಕಿ
ಕುಕನೂರು: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವೀರಾಪುರ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ವಿವಿಧ ಮಹನೀಯರ ಭಾವಚಿತ್ರಗಳಿಗೆ ಕಿಡಿಗೇಡಿಗಳು ಸೆಗಣಿ ಮೆತ್ತಿ ಅವಮಾನಗೈದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ದೇ
ಸುರತ್ಕಲ್: ಇಲ್ಲಿನ ಗೌಸಿಯ ಕಾಂಪ್ಲೆಕ್ಸ್ನಲ್ಲಿ ಸುರತ್ಕಲ್ ವಿಷನ್ ಕಮಿಟಿ (SVC) ಅಧೀನದಲ್ಲಿ ಆರಂಭಿಸಲಾದ ಸುರತ್ಕಲ್ ವಿಷನ್ ಸೆಂಟರ್ ಅನ್ನು ಏ.14ರಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಉದ್ಘಾಟಿಸಿದರು. ಕಾರ್ಯಕ್ರಮದ
ಮುಸ್ಲಿಂ ಮಹಿಳೆಯರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿದ ಸಮಾಜವಾದಿ ಪಕ್ಷಕ್ಕೆ ಕೇಂದ್ರ ಗೃಹ ಸಚಿವರ ಪ್ರತಿಕ್ರಿಯೆ
ಸಾಗರ: ಮನೆ ಮುಂದೆ ಆಟವಾಡುತ್ತಿದ್ದ ಎರಡುವರೆ ವರ್ಷದ ಮಗುವಿಗೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ಎಸ್.ಎನ್. ನಗರದಲ್ಲಿ ಬುಧವಾರ ನಡೆದಿದೆ. ಅಕ್ಷತಾ ಹಾಗೂ ಗಣೇಶ್ ಅವರ ಪುತ್ರ ಭವಿನ್ ಮೃತಪಟ್ಟ ಮಗು ಎಂದು ತಿಳಿದು ಬಂದಿದೆ. ಅಕ್
ಕಲಬುರಗಿ: ಜಿಲ್ಲಾ ಬಸವ ಜಯಂತ್ಯೋತ್ಸವ ಸಮಿತಿಯಿಂದ ಏ.16ರಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, 893ನೇ ಬಸವ ಜಯಂತ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಯಂತ್ಯೋತ್ಸವ ಜಿಲ್ಲಾ ಸಮಿತಿ ಅ
ಹೊಸದಿಲ್ಲಿ: ಲೋಕಸಭೆಯಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಸೇರಿದಂತೆ ಮೂರು ಪ್ರಮುಖ ಮಸೂದೆಗಳ ಮಂಡನೆ ಬೆನ್ನಲ್ಲೆ ಕಾಂಗ್ರೆಸ್ ಸಂಸದ ಕೆ.ಸಿ ವೇಣುಗೋಪಾಲ್ ಮತ್ತು ಸಮಾಜವಾದಿ ಪಕ್ಷದ ಸಂಸದ ಧರ್ಮೇಂದ್ರ ಯಾದವ್ ಅ
ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ. ಮೃತರನ್ನು ನಾವರ ಗ್ರಾಮದ ಹಾರಡ್ಡೆ ನಿವಾಸಿ,
ಕಾಂಗ್ರೆಸ್ ವಿರೋಧ
ಅಮೆರಿಕ ಮತ್ತು ಇರಾನ್ ನಡುವಿನ ಸಂಭಾವ್ಯ ಶಾಂತಿ ಮಾತುಕತೆಯ ಆಶಾವಾದದ ನಡುವೆ ಇದೀಗ ಚಿನ್ನದ ಬೆಲೆಗಳು ಅಲ್ಪ ಮಟ್ಟಿಗೆ ಏರಿವೆ. ಆದರೆ ಕಳೆದೊಂದು ತಿಂಗಳಿಂದ ಶುದ್ಧ ಚಿನ್ನದ ಬೆಲೆ ಗ್ರಾಂಗೆ 15,000-16,000 ರೂ. ನಡುವೆ ಉಳಿದಿವೆ. ಆಭರಣ ಚಿನ್ನ
ಚಿತ್ತಾಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವಕ್ಕೆ ಗೈರಾಗಿದ್ದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಮುಖಂಡರು ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಮನವಿ
ಹೊಸದಿಲ್ಲಿ: ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ ಪ್ರಾರಂಭವಾಗಲಿದ್ದು, ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರಗಳ ಪುನರ್ವಿಂಗಡಣೆ ಕುರಿತು ಮಸೂದೆ ಮಂಡನೆ ಸಾಧ್ಯತೆ ಇದೆ. ಲೋಕಸಭೆ ಮತ್ತು ರಾಜ್ಯ ವಿಧಾನ
ಚೆನ್ನೈ: ತಮಿಳುನಾಡಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ವಿರುದ್ಧ ಪ್ರತಿಭಟನೆ ಭುಗಿಲೆದ್ದಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಯನ್ನು ಸುಟ್ಟು ಹಾಕಿದ್ದು, ಕ
ಶಿವಮೊಗ್ಗ: ವೈನ್ ಶಾಪ್ ನಲ್ಲಿ ನಡೆಯುತ್ತಿದ್ದ ಗಲಾಟೆ ತಪ್ಪಿಸಲು ಹೋದ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ರಾಗಿಗುಡ್ಡದ ಸಮೀಪ ಹೊನ್ನಾಳಿ ರಸ್ತೆಯಲ್ಲಿ ನಡೆದಿದೆ. ರಾಗಿಗುಡ್ಡ
ರಾಯಚೂರು: ರಾಯಚೂರು ಗಡಿಭಾಗದ ಮಂತ್ರಾಲಯದ ಬಳಿ ಬೊಲೆರೋ ವಾಹನ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 3 ವರ್ಷದ ಮಗು ಸೇರಿ 8 ಜನರು ಮೃತಪಟ್ಟ ಘಟನೆ ಗುರುವಾರ ಬೆಳಗಿನ ಜಾವ ಸುಮಾರು 4 ಗಂಟೆ ವೇಳೆಗೆ ನಡೆದಿದೆ. ಮ
ಹೊಸದಿಲ್ಲಿ, ಎ.16: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ವಾದಿಸುತ್ತಿರುವ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವೀಡಿಯೊಗಳನ್ನು ತಕ್ಷಣ ತೆಗೆದುಹಾಕು
ವಾಷಿಂಗ್ಟನ್, ಎ.16: ಫೆಲೆಸ್ತೀನ್ ನ ಗಾಝಾ, ವೆಸ್ಟ್ ಬ್ಯಾಂಕ್ ಹಾಗೂ ಲೆಬನಾನ್ ಪ್ರದೇಶಗಳಲ್ಲಿ ನಾಗರಿಕ ಹಾನಿಯನ್ನು ಉಲ್ಲೇಖಿಸಿ ಇಸ್ರೇಲ್ ಗೆ ಕ್ಯಾಟರ್ಪಿಲ್ಲರ್ ಡಿ–9 ಬುಲ್ಡೋಝರ್ ಗಳ ಮಾರಾಟವನ್ನು ತಡೆಯಲು ಅಮೆರಿಕದ ಸೆನೆಟ್
ಲಂಡನ್: ಬಹುಕೋಟಿ ವಂಚನೆ ಆರೋಪಿ ನೀರವ್ ಮೋದಿಯ ಗಡೀಪಾರು ಪ್ರಕ್ರಿಯೆ ವಿಧಿವಿಧಾನಗಳನ್ನು ಅಂತಿಮಪಡಿಸಲು ಸಿಬಿಐ ಅಧಿಕಾರಿಗಳ ತಂಡ ಲಂಡನ್ ಗೆ ಆಗಮಿಸಿದ ಬೆನ್ನಲ್ಲೇ, ಲಂಡನ್ ನಿಂದ ತೆರವುಗೊಳಿಸುವ ಕ್ರಮದ ವಿರುದ್ಧ ನೀರವ್ ಮೋದಿ ಫ್
► 50 ಕ್ಕೂ ಹೆಚ್ಚು ಎಲ್ಪಿಜಿ ಸಿಲಿಂಡರ್ಗಳು ಬೆಂಕಿಗಾಹುತಿ ► 1,000 ಕ್ಕೂ ಹೆಚ್ಚು ಜನರು ನಿರಾಶ್ರಿತರು
ದಾವಣಗೆರೆ: ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿರುವುದನ್ನು ವಿರೋಧಿಸಿ ಅಭಿಮಾನಿಗಳು, ಅಲ್ಪಸಂಖ್ಯಾತ ಸಮಾಜ ಮುಖಂಡರು ಬುಧವಾರ ಪ್ರತಿಭಟನೆ ನಡೆಸ
ತುಮಕೂರು : ʼಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಕ್ರಮ ಜರುಗಿಸುವ ಸಂದರ್ಭದಲ್ಲಿ ದೊರೆ, ಸೇವಕ ಎಂಬಂತಾಗಿದೆʼ ಎಂದು ಎಂದು ಮಾಜಿ ಸಚಿವ ಹಾಗೂ ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಮಧುಗಿರಿಯಲ್ಲಿ ನಡೆದ ಉದ್ಯೋಗ ಮೇಳದ ವೇಳೆ ಸ
ಬೆಂಗಳೂರು : ಕೇಂದ್ರ ಸರಕಾರ ಅಂಗನವಾಡಿ ನೌಕರರ ಸೇವೆಯನ್ನು ಕೇವಲ ಗೌರವ ಸೇವೆಯಾಗಿ ಪರಿಗಣಿಸದೆ ಅವರನ್ನು ಖಾಯಂ ಉದ್ಯೋಗಿಯಾಗಿ ಮಾನ್ಯತೆ ನೀಡಿ, ಅವರನ್ನು ಸಿ ಮತ್ತು ಡಿ ದರ್ಜೆಯ ನೌಕರರನ್ನಾಗಿ ಖಾಯಂಗೊಳಿಸಲು ಆಗ್ರಹಿಸಿ ಎ.21ರಿಂದ 23
ಹಾವೇರಿ : ಇದುವರೆಗೆ ಅಡಳಿತ ನಡೆಸಿದ ಸರಕಾರಗಳಲ್ಲಿ ಬಂಜಾರ ಸಮುದಾಯಕ್ಕೆ ಸಚಿವ ಸ್ಥಾನ ನೀಡಲಾಗಿತ್ತು. ಆದರೆ, ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದಲ್ಲಿ ಆ ಸಮುದಾಯಕ್ಕೆ ಸಚಿವ ಸ್ಥಾನ ನೀಡಿಲ್ಲ ಎಂದು ವಿಧಾನಸಭೆಯ ಉಪಸಭಾಧ್
ಬೆಂಗಳೂರು : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಸಿ)ಯು ಹತ್ತನೆ ತರಗತಿಯ ಫಲಿತಾಂಶ ಪ್ರಕಟಿಸಿದ್ದು, ಕರ್ನಾಟಕದ ಶ್ರೀ ಚೈತನ್ಯ ಟೆಕ್ನೋ ಶಿಕ್ಷಣ ಸಂಸ್ಥೆಯ ಕಲ್ವಿ ಜಯಿತಾ ಮತ್ತು ಬಪಾತು ತಾರುಣ್ಯ ಅವರು 500ಕ್ಕೆ 499 ಅಂಕಗಳಿಗೆ ಗ
ಬೆಂಗಳೂರು : ರಾಜ್ಯ ಸರಕಾರವು ಎ.17ರಂದು ಹೊಸದಿಲ್ಲಿಯಲ್ಲಿ ದೇಶದ ಅತಿದೊಡ್ಡ ರಾಜತಾಂತ್ರಿಕ ಸಂವಾದ ಸಮಾವೇಶವಾದ ‘ಬ್ರಿಡ್ಜ್ ಬೆಂಗಳೂರು-2026’ ಅನ್ನು ಆಯೋಜಿಸಿದ್ದು, ಸಮಾವೇಶದಲ್ಲಿ ಜಾಗತಿಕ ನಾವೀನ್ಯತಾ ಮೈತ್ರಿಕೂಟದ ಎರಡನೇ ಆವೃತ್
ಬೆಂಗಳೂರು : ಅಕ್ರಮವಾಗಿ ಕೋಟ್ಯಂತರ ಭಾರತೀಯರ ಮತದಾನದ ಹಕ್ಕನ್ನು ನಾಶ ಮಾಡಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ‘ನನ್ನ ಮತ ನನ್ನ ಹಕ್ಕು’ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ವತ
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ನ ನೈತಿಕ ಸೋಲಿನ ಹೊಣೆ ಹೊರಬೇಕಾಗಿರುವುದು ನಿಸ್ಸಂಶಯವಾಗಿ ಕಾಂಗ್ರೆಸ್ನ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಈ
ಮೈಸೂರು : ನಾನು ವಿಧಾನಪರಿಷತ್ ಸದಸ್ಯನಾಗಿರುವುದು ಕುಟುಂಬ ರಾಜಕಾರಣದಿಂದಲ್ಲ. ತಂದೆಯ ರಾಜಕೀಯ ಜೀವನದ ಮುಂದುವರಿದ ಭಾಗವಾಗಿ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಬುಧವಾ
ಬೆಳಗಾವಿ : ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚುರುಕಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
ನೈರೋಬಿ, ಎ.15: ನಾಲ್ಕು ತಂಡಗಳು ಭಾಗವಹಿಸಿರುವ 2026ರ ಆವೃತ್ತಿಯ ಫಿಫಾ ಸೀರೀಸ್ ಟೂರ್ನಮೆಂಟ್ನಲ್ಲಿ ಮೂರನೇ ಸ್ಥಾನಕ್ಕಾಗಿ ನಡೆದ ಪ್ಲೇ ಆಫ್ ಪಂದ್ಯದಲ್ಲಿ ಮಲಾವಿ ತಂಡವನ್ನು 3-2 ಅಂತರದಿಂದ ಮಣಿಸಿರುವ ಭಾರತದ ಮಹಿಳಾ ಫುಟ್ಬಾಲ್ ತಂಡವು
ಸೈಪ್ರಸ್, ಎ.15: ನೆದರ್ಲ್ಯಾಂಡ್ಸ್ ಆಟಗಾರ ಅನಿಶ್ ಗಿರಿ ವಿರುದ್ಧ 13ನೇ ಸುತ್ತಿನ ಪಂದ್ಯವನ್ನು ಡ್ರಾಗೊಳಿಸಿರುವ ಕಝಕ್ಸ್ತಾನದ ಯುವ ಚೆಸ್ ತಾರೆ ಜಾವೊಖಿರ್ ಸಿಂದಾರೋವ್ ಇನ್ನೊಂದು ಸುತ್ತು ಬಾಕಿ ಇರುವಾಗಲೇ ಫಿಡೆ ಕ್ಯಾಂಡಿಡೇಟ್ಸ್ನ
ಹೊಸದಿಲ್ಲಿ, ಎ.15: ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ)ಸುಮಾರು ಎರಡು ವರ್ಷಗಳ ನಂತರ ಮೊದಲ ಬಾರಿ ಸತತ ಎರಡು ಪಂದ್ಯಗಳಲ್ಲಿ ಜಯ ಗಳಿಸಿ ನಾಲ್ಕು ಅಂಕಗಳನ್ನು ಗಳಿಸುವ ಮೂಲಕ ಇತರ ನಾಲ್ಕು ತಂಡಗಳನ್ನು ಸೇರಿಕೊಂಡಿದೆ. ಟಾಸ್ ಸೋತು, ತೀವ್
ಬೀಜಿಂಗ್, ಎ.15: ವಿಶ್ವಸಂಸ್ಥೆಯ ಅಧಿಕಾರವನ್ನು ಪುನಃಸ್ಥಾಪಿಸಲು ರಷ್ಯ ಮತ್ತು ಚೀನಾ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್ ಬುಧವಾರ ಹೇಳಿದ್ದಾರೆ. ರಷ್ಯದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೋ
ಬೆಂಗಳೂರು : ಪ್ರಸಕ್ತ ಸಾಲಿನ (2025-2026) ಎಸೆಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ತೃತೀಯ ಭಾಷೆಗೆ ಅಂಕಗಳ ಬ
ಅಂಕಾರ, ಎ.15: ತುರ್ಕಿಯೆ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ಶಿಕ್ಷಕ ಮತ್ತು ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಕಹ್ರಮನ್ಮರಸ್ ಪ್ರಾಂತದ ಶಾಲೆಯಲ್ಲಿ ಘಟನೆ ನಡೆದ
ಟೆಹರಾನ್, ಎ.15: ಪಾಕಿಸ್ತಾನದ ನಿಯೋಗವು ಅಮೆರಿಕದ ಸಂದೇಶವನ್ನು ರವಾನಿಸಲು ಇರಾನ್ಗೆ ತೆರಳುತ್ತಿದೆ. ನಿಯೋಗವು ಎರಡೂ ದೇಶಗಳ ನಡುವೆ ಎರಡನೇ ಸುತ್ತಿನ ಮಾತುಕತೆಗೆ ಯೋಜಿಸಬಹುದು ಎಂದು ಇರಾನ್ನ ಸರಕಾರಿ ಸ್ವಾಮ್ಯದ ಮಾಧ್ಯಮವನ್ನು
ಹೊಸದಿಲ್ಲಿ, ಎ.15: ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ)ವಿರುದ್ಧ ಮಂಗಳವಾರ ಚೆನ್ನೈನ ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಕಾಯ್ದುಕೊಂಡಿದ್ದಕ್ಕೆ
ಆಳಂದ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ವತಿಯಿಂದ ಎ.7 ಮತ್ತು 18ರಂದು “ಸಂಶೋಧನಾ ವಿಧಾನ ಮತ್ತು ಶೈಕ್ಷಣಿಕ ಬರವಣಿಗೆ” ಕುರಿತು ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಸಿಯುಕೆಯ ತರಗತಿ ಸಂಕೀರ್ಣದ ಸ
ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಕಲಬುರಗಿ: ಎನ್ನೆಸ್ಸೆಸ್ ಶಿಬಿರದಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಸಂಪೂರ್ಣ ವ್ಯಕ್ತಿತ್ವ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಡಾ.ಇಂದಿರಾ ಶೇಟಕಾರ ಹೇಳಿದರು. ನಗರದ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಗೆ ನಿಷೇಧ ಹೇರಲು ನಿರಾಕರಿಸಿರುವ ಹೈಕೋರ್ಟ್, ಅರಣ್ಯದ ಯಾವ ವಲಯದಲ್ಲಿ ಸಫಾರಿಗೆ ಅವಕಾಶ ನೀಡಲಾಗಿದೆ ಎಂಬ ಕುರಿತು ವಿವರವಾದ ಪ್ರಮಾಣಪತ್ರ ಸಲ್ಲಿ
ಚೆನ್ನೈ, ಎ.15: ಎರಡು ಬಾರಿಯ ಒಲಿಂಪಿಕ್ಸ್ ಹಾಗೂ ವಿಶ್ವ ಚಾಂಪಿಯನ್ ವಿಕ್ಟರ್ ಅಕ್ಸೆಲ್ಸೆನ್ ತನ್ನ 32ನೇ ವಯಸ್ಸಿನಲ್ಲಿ ವೃತ್ತಿಪರ ಬ್ಯಾಡ್ಮಿಂಟನ್ಗೆ ನಿವೃತ್ತಿ ಪ್ರಕಟಿಸಿದ್ದಾರೆ. ಬುಧವಾರದ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್
ವಾಡಿ: ಪಟ್ಟಣ ಸಮೀಪದ ಇಂಗಳಗಿ–ಶಹಾಬಾದ್ ಮಾರ್ಗ ಮಧ್ಯೆ ಎ.12ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿರುವ ಘಟನೆ ನಡೆದಿದೆ. ಇಂಗಳಗಿ ಗ್ರಾಮದ ತಾಂಡ
ಲಕ್ನೋ, ಎ. 15: ನೋಯ್ಡಾದಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಗಾರ್ಮೆಂಟ್ಸ್ ಕಾರ್ಮಿಕರು ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಒಂದು ದಿನದ ಬಳಿಕ, ಜಿಲ್ಲಾಧಿಕಾರಿ ಬುಧವಾರ ಹೊರಗುತ್ತಿಗೆ ಸಂಸ್ಥೆಗಳು ಹಾಗೂ ವಿವಿಧ ಕೈಗಾರಿಕಾ ಘಟಕಗಳ ಗು
ವಾಶಿಂಗ್ಟನ್, ಎ.15: ಅಮೆರಿಕದ ವಾಶಿಂಗ್ಟನ್ನಲ್ಲಿ ಮಂಗಳವಾರ ನಡೆದ ಉತ್ಪಾದಕ ಮಾತುಕತೆಯ ಬಳಿಕ ಮಹತ್ವದ ಬೆಳವಣಿಗೆಯಲ್ಲಿ ಇಸ್ರೇಲ್ ಮತ್ತು ಲೆಬನಾನ್ ನೇರ ಮಾತುಕತೆ ನಡೆಸಲು ಒಪ್ಪಿಕೊಂಡಿವೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ವಕ್
ಬೈರೂತ್, ಎ.15: ದಕ್ಷಿಣ ಲೆಬನಾನ್ನಲ್ಲಿ ಬುಧವಾರ ಇಸ್ರೇಲ್ ಮಿಲಿಟರಿ ನಡೆಸಿದ ದಾಳಿಯಲ್ಲಿ ಕನಿಷ್ಠ ಮೂವರು ವೈದ್ಯಕೀಯ ಸಿಬ್ಬಂದಿ ಮೃತಪಟ್ಟಿರುವುದಾಗಿ ಲೆಬನಾನ್ನ ಆರೋಗ್ಯ ಇಲಾಖೆ ಹೇಳಿದೆ. ನಬಾತಿಯೆಹ್ ಜಿಲ್ಲೆಯ ಮೇಫಡೌನ್ ಪಟ್
ಅಹ್ಮದಾಬಾದ್: ಗುಜರಾತಿನಲ್ಲಿ ಮನರೇಗಾ ಯೋಜನೆಯಡಿ ಕಾರ್ಮಿಕರಿಗೆ ಕಳೆದ ಐದಾರು ತಿಂಗಳುಗಳಿಂದಲೂ ಕೂಲಿ ಪಾವತಿಯಾಗಿಲ್ಲ. ಇದು ರಾಜ್ಯಾದ್ಯಂತ ಆಕ್ರೋಶವನ್ನು ಸೃಷ್ಟಿಸಿದ್ದು,ಗ್ರಾಮೀಣ ಪ್ರದೇಶಗಳಲ್ಲಿ ತೀವ್ರ ಸಂಕಷ್ಟಕ್ಕೆ ಕಾರಣ
ವಿಜಯನಗರ (ಹೊಸಪೇಟೆ): ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಕಿಗೆ ಬಂದಿದೆ. ಸಂಡೂರು ರಸ್ತೆಯ ಎಲ್.ಎಫ್.ಎಸ್ ಶಾಲೆಯ ಪಕ್ಕದ ಸಾರ್ವಜ
ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯ ಎಲ್ಲ ವಾರ್ಡ್ಗಳಲ್ಲಿ ಸ್ಥಳೀಯ ವಾರ್ಡ್ ಸಮಿತಿಗಳು ಹಾಗೂ ಏರಿಯಾ ಸಭಾಗಳನ್ನು ರಚಿಸಲು ನಿರ್ದೇಶನ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಸರಕಾರಕ್ಕೆ ಹೈಕೋರ್ಟ್ ನೋಟಿಸ
ವಿಜಯನಗರ (ಹೊಸಪೇಟೆ): ನಗರದ 20ನೇ ವಾರ್ಡಿನಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ ನಿರ್ಮಿಸಲಾದ ಡುಪ್ಲೆಕ್ಸ್ ಮಾದರಿಯ ನೂತನ ಅಂಗನವಾಡಿ ಕೇಂದ್ರವನ್ನು ಶಾಸಕರ ಪುತ್ರ ಹಾಗೂ ಸಮಾಜಸೇವಕರಾದ ಹೆಚ್.ಜಿ. ವಿರೂಪಾಕ್ಷ ಅವರು ಬುಧವಾರ ಉದ್ಘಾಟಿ
ಅಹ್ಮದಾಬಾದ್, ಎ. 15: ಪಶ್ಚಿಮ ಏಶ್ಯಾ ಬಿಕ್ಕಟ್ಟಿನ ನಡುವೆ 20,400 ಮೆಟ್ರಿಕ್ ಟನ್ ಎಲ್ಪಿಜಿ ಹೊತ್ತ ಭಾರತದ ‘ಜಗ್ ವಿಕ್ರಮ್’ ಹಡಗು ಗುಜರಾತ್ನ ಕಾಂಡ್ಲಾ ಬಂದರಿಗೆ ಆಗಮಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಅಮೆರಿಕ ಹಾಗ
ಬೆಂಗಳೂರು/ಧಾರವಾಡ : ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರೂಪಿಸಲಾಗಿರುವ ನ
ಹೊಸದಿಲ್ಲಿ,ಎ.15: ಪಶ್ಚಿಮ ಏಶ್ಯಾ ಸಂಘರ್ಷದಿಂದ ಉಂಟಾಗಿರುವ ಇಂಧನ ವ್ಯತ್ಯಯಗಳ ನಡುವೆಯೂ ದೇಶದ ಗ್ರಾಹಕರ ಅಗತ್ಯಗಳಿಗೆ ಆದ್ಯತೆ ನೀಡುವ ಮೂಲಕ ಶೇ.100ರಷ್ಟು ಪೈಪ್ಡ್ ನೈಸರ್ಗಿಕ ಅನಿಲ (ಪಿಎನ್ಜಿ) ಮತ್ತು ದ್ರವೀಕೃತ ಪೆಟ್ರೋಲಿಯಂ ಅನಿ
ದೇವದುರ್ಗ: ತಾಲೂಕಿನ ಶಾವಂತಗೇರ ಪಂಚಾಯತಿಯ ಹಿರೇರಾಯಕುಂಪಿ ಗ್ರಾಮದಲ್ಲಿ ಬುಧವಾರ ನಡೆದ ಭೀಕರ ಘಟನೆಯಲ್ಲಿ ಕುರಿಗಾಹಿ ಹೊನ್ನಗುಂಡಪ್ಪ (32) ಮೊಸಳೆ ದಾಳಿಗೆ ಒಳಗಾಗಿ ಕೈ ಕಳೆದುಕೊಂಡಿದ್ದಾರೆ. ಕುರಿ ಮೇಯಿಸಲು ಹೋಗಿದ್ದ ವೇಳೆ, ಕುರಿ
ಟೆಹರಾನ್, ಎ.15: ಅಮೆರಿಕದ ನೌಕಾ ದಿಗ್ಬಂಧನ ಮುಂದುವರಿದರೆ ಗಲ್ಫ್ ಮತ್ತು ಒಮನ್ ಸಮುದ್ರದೊಂದಿಗೆ ಕೆಂಪು ಸಮುದ್ರದ ಮೂಲಕ ವ್ಯಾಪಾರವನ್ನು ನಿರ್ಬಂಧಿಸುವುದಾಗಿ ಇರಾನ್ನ ಮಿಲಿಟರಿ ಬುಧವಾರ ಎಚ್ಚರಿಕೆ ನೀಡಿದೆ. ಅಮೆರಿಕ ತನ್ನ ದಿಗ್
ಕೊಪ್ಪಳ: ಮುಸ್ಲಿಂ ಸಮುದಾಯದವರು ಯಾರನ್ನಾದರೂ ನೋಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುತ್ತಾರೆ ಎಂದು ಭಾವಿಸುವವರು ಭ್ರಮೆಯಲ್ಲಿ ಇದ್ದಾರೆ, ಅಂತಹವರು ತಮ್ಮ ಭ್ರಮೆಯಿಂದ ಹೊರಬರಬೇಕು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್
ವಾಶಿಂಗ್ಟನ್, ಎ.15: ಇರಾನ್ನ ತೈಲವನ್ನು ಪಡೆಯಲು ಚೀನಾದ ನೌಕೆಗಳು ಹಾರ್ಮುಝ್ ಜಲಸಂಧಿಯ ಮೂಲಕ ಸಾಗಲು ಅನುಮತಿಸಲಾಗುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ. ವಲಯದಲ್ಲಿ ಅಮೆರಿಕದ ಕ್ರಮಗಳ
ವಾಶಿಂಗ್ಟನ್, ಎ.15: ಯುದ್ಧದ ಸಂದರ್ಭದಲ್ಲಿ ತೈಲವನ್ನು ದಾಸ್ತಾನಿರಿಸಿಕೊಳ್ಳುವ ಮೂಲಕ ಚೀನಾವು ವಿಶ್ವಾಸಾರ್ಹವಲ್ಲದ ಜಾಗತಿಕ ಪಾಲುದಾರ ಎಂಬುದನ್ನು ಕಳೆದ ಐದು ವರ್ಷಗಳಲ್ಲಿ ಮೂರನೇ ಬಾರಿಗೆ ಸಾಬೀತುಪಡಿಸಿದೆ ಎಂದು ಅಮೆರಿಕದ ಖಜಾ
ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಮತಪತ್ರ ಬಳಸುವ ಉದ್ದೇಶಕ್ಕಾಗಿ ರಾಜ್ಯ ಸರಕಾರ ರೂಪಿಸಿದ್ದ ವಿದೇಯಕಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. 2026ನೆ ಸಾಲಿನ ಕರ್ನಾಟಕ ಗ್
ಮಂಗಳೂರು, ಎ. 15: ಧಾರ್ಮಿಕ ಸೌಹಾರ್ದತೆಯಿಂದ ಹಾಗೂ ಸರ್ವಧರ್ಮೀಯರೊಂದಿಗೆ ಸಹಬಾಳ್ವೆಯಿಂದ ವರ್ತಿಸಬೇಕು ಎಂದು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಅಧ್ಯಕ್ಷ ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತು ಕೋಯ ತಂಙಳ್ ಅಭಿಪ್ರಾಯಪಟ್ಟಿದ್ದಾರ
► ʼಬಸವ ಪುರಸ್ಕಾರʼಕ್ಕೆ ಸಿದ್ದರಾಮ ಶರಣರು ಬೆಲ್ದಾಳ, ʼಮಹಾವೀರ ಪ್ರಶಸ್ತಿʼಗೆ ಭಾನುಕೀರ್ತಿ ಭಟ್ಟಾರಕ ಸ್ವಾಮೀಜಿ ಆಯ್ಕೆ► ಸಾಮಾಜಿಕ, ಸಾಂಸ್ಕೃತಿಕ ವಿಭಾಗದ ಪ್ರಶಸ್ತಿಗೆ ಡಾ.ಸಿದ್ದನಗೌಡ ಪಾಟೀಲ್ ಭಾಜನ
ಮಂಗಳೂರು, ಎ.15: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಐತಿಹಾಸಿಕ ‘ನಾರಿ ಶಕ್ತಿ ವಂದನ್ ಅಧಿನಿಯಮ’ವನ್ನು ಜಾರಿ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಬುಧವಾರ ಜಿಲ್ಲಾ
ಉಡುಪಿ, ಎ.15: ನಗರದ ಕಿನ್ನಿಮೂಲ್ಕಿ ಬಸ್ನಿಲ್ದಾಣದ ಬಳಿಯ ಕೈಗಾರಿಕಾ ಸಹಕಾರ ಸಂಘದ ಪ್ರಧಾನ ಕಛೇರಿಯ ಎರಡನೇ ಮಹಡಿಯ ಲ್ಲಿರುವ ಗ್ರೋಸ್ಪೈರ್ ಗ್ರೂಪ್ ಇಲ್ಲಿ ಎ.17ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದ
ಉಡುಪಿ, ಎ.15: ಭಾರತ ಜನಗಣತಿ-2027ಕ್ಕೆ ಸಂಬಂಧಿಸಿದಂತೆ ಸರಕಾರದ ಸುತ್ತೋಲೆಯಂತೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಎ.16 ರಿಂದ ಜನಗಣತಿ ಕಾರ್ಯ ಆರಂಭಗೊಳ್ಳಲಿದೆ. ಈ ಜನಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಆಶಾ ಕಾರ್ಯಕರ್ತರು, ಅಂಗನವಾಡಿ ಕ
ಉಡುಪಿ, ಎ.15: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ನೋಂದಣಿಯನ್ನು ಈಗಾಗಲೇ ಪ್ರಾರಂಭಿಸಲಾಗಿದ್ದು, ಎ.17ರವರೆಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. 2026ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು ಮತ್ತು ಮೊ
ಬೀದರ್ : ರಾಜ್ಯ ಸರಕಾರದ 2025-26ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ , ಸಾಹಿತ್ಯ ಹಾಗೂ ನಾಟಕ ಪ್ರಶಸ್ತಿ, ಕಲಾ ಪ್ರಶಸ್ತಿ ಮತ್ತು ಸಂಗೀತ ನೃತ್ಯ ವಿಭಾಗದ ಪ್ರಶಸ್ತಿಗಳಿಗೆ ಹಲವು ಸಾಧಕರನ್ನು ಆಯ್
ಮಂಗಳೂರು: ಬಂಟ್ವಾಳ ತಾಲೂಕಿನ ಸಜೀಪ ತಲೆಮಗುರು ಎಂಬಲ್ಲಿ ಮಸೀದಿ ವಿಚಾರದಲ್ಲಿ ಇತ್ತಂಡಗಳ ನಡುವೆ ಹೊಡೆದಾಟವಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶೌಕತ್ ಅಲಿ, ಇಸಾಕ್, ಸಫೀಕ್, ಯಾಕುಬ್, ಮೊಹಮ್ಮದ್ ಮುಸ್ತಫಾ, ನಾಸಿರ್, ನ
► ಹಸಿರು ವಲಯಕ್ಕೆ ಭೂಸ್ವಾಧೀನಕ್ಕೆ ವಿಳಂಬ ಮಾಡಿದರೆ ಮೇ 1ರಿಂದ ಧರಣಿ ಸತ್ಯಾಗ್ರಹ
ಹೊಸದಿಲ್ಲಿ,ಎ.15: ಅಬಕಾರಿ ನೀತಿ ಪ್ರಕರಣದಲ್ಲಿ ದಿಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನ್ಯಾ.ಸ್ವರಣಕಾಂತಾ ಶರ್ಮಾ ಅವರೆದುರು ವಾದಿಸುತ್ತಿರುವ ವೀಡಿಯೊ ರೆಕಾರ್ಡಿಂಗ್ಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆ
ಉಡುಪಿ, ಎ.15: ಬ್ರಹ್ಮಾವರ ತಾಲೂಕು ಹೊಸಾಳ ಗ್ರಾಮ ನಾಗರಮಠದ ಸೀತಾನದಿಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಕಳೆದ ಮೂರು ದಿನಗಳಿಂದ ಮರಳುಗಾರಿಕೆ ಸ್ಥಳದಲ್ಲಿ ಪ್ರತಿಭಟನೆ ನಡೆಸುತಿದ್ದ ಸಂತ್ರಸ್ಥ ಕೃಷಿಕರು
ಕಲಬುರಗಿ: ರಾಜ್ಯ ಸರಕಾರದ 2025-26ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಶಸ್ತಿ , ಸಾಹಿತ್ಯ ಹಾಗೂ ನಾಟಕ ಪ್ರಶಸ್ತಿ, ಕಲಾ ಪ್ರಶಸ್ತಿ ಮತ್ತು ಸಂಗೀತ ನೃತ್ಯ ವಿಭಾಗದ ಪ್ರಶಸ್ತಿಗಳಿಗೆ ಹಲವು ಸಾಧಕರನ್ನು ಆ

35 C