ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ವಾರ್ಷಿಕ (2025) ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಮೊಗಸಾಲೆ ಪ್ರತಿಷ್ಠಾನದಿಂದ ನೀಡುವ ‘ಸಾಹಿತ್ಯ ಪ್ರಶಸ್ತಿ’ಗೆ ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಆಯ್ಕೆಯಾಗಿದ್ದಾರೆ. ಅದ
ಗುವಾಹಟಿ: ಪಾಕ್ ಜೊತೆ ಸಂಪರ್ಕ, ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಅಸ್ಸಾಂನ ಸೋನಿತ್ಪುರ ಜಿಲ್ಲೆಯ ನಿವಾಸಿ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಜ್ಯೋತಿಕಾ ಕಲಿತಾ ಬಂಧಿತ ಮಹಿಳೆ. ಆಕೆಯನ್ನು ಡಿಸೆಂಬರ್ 5ರಂದು ಬಂಧಿಸಿ ನ್ಯಾಯಾಂ
ಹಾಸನ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಕರ್ತವ್ಯದಲ್ಲಿದ್ದ ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಲೂರು ತಾಲೂಕಿನ ಪಾಳ
ಬೆಂಗಳೂರು, ಡಿ.11: ರಾಜ್ಯದಲ್ಲಿ ಮಾದಕ ದ್ರವ್ಯಗಳ ಪಿಡುಗಿನ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿರುವ ಸರಕಾರ, ಮಾದಕ ದ್ರವ್ಯ ಮಾರಾಟಗಾರರಿಗೆ ಬಾಡಿಗೆಗೆ ನೀಡಿರುವ ಮನೆಗಳನ್ನು ಬುಲ್ಡೋಝರ್ ಕಾರ್ಯಾಚರಣೆಯಲ್ಲ
ನಗರಸಭೆ, ಗ್ರಾಪಂಗಳಲ್ಲಿ ಯುಡಿಎಫ್, ಬ್ಲಾಕ್ ಪಂಚಾಯತ್ ಗಳಲ್ಲಿ ಎಲ್.ಡಿ.ಎಫ್. ಮುನ್ನಡೆ
ಇಂಡಿಗೊ ಪ್ರಕರಣದಲ್ಲಿ ನಾಗರಿಕರಿಗೆ ಆಗಿರುವ ಅನ್ಯಾಯಕ್ಕೆ ಕಾರಣರು ಯಾರೆಂಬ ಪ್ರಶ್ನೆ ಎದ್ದಾಗ, ಹರಕೆಯ ಕುರಿ ಹುಡುಕುವ ಆಟ ಬಿಟ್ಟು, ಸರಕಾರದ ಈ ಶಾಸನಬದ್ಧ ಪ್ರಾಧಿಕಾರಗಳ ಸ್ವರೂಪ, ಅವುಗಳ ಸ್ವಾಯತ್ತೆಯ ವಿನ್ಯಾಸ, ಅಲ್ಲಿ ನೇಮಕಾತ
ಕೋಲ್ಕತ್ತಾ, ಡಿ. 13: ಅರ್ಜೆಂಟೀನಾ ಫುಟ್ಬಾಲ್ ದಂತಕಥೆ ಹಾಗೂ 2022ರ ಫಿಫಾ ವಿಶ್ವಕಪ್ ವಿಜೇತ ಲಿಯೋನೆಲ್ ಮೆಸ್ಸಿ ತಮ್ಮ ಬಹು ನಿರೀಕ್ಷಿತ ‘GOAT Tour’ ಅಂಗವಾಗಿ ಶನಿವಾರ ಬೆಳಗಿನ ಜಾವ 2.30ಕ್ಕೆ ಕೋಲ್ಕತ್ತಾಗೆ ಬಂದಿಳಿದರು. ಮೂರು ದಿನಗಳ ಭಾರತ ಪ
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ, ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಕೊನೆಗೊಳಿಸುವ ನಿರ್ಣಯವನ್ನು ಅಮೆರಿಕದ ಪ್ರತಿನಿಧಿ ಸಭೆಯ ಮೂವರು ಸದಸ್ಯರು ಶುಕ್ರವಾರ ಸದನದಲ್ಲಿ ಮಂಡಿಸಿದ್ದಾರೆ. ರಾಷ
ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಜಿಲ್ಲೆಯ 9 ಕೇಂದ್ರಗಳಲ್ಲಿ ಆರಂಭಗೊಂಡಿದೆ. ಅಂಚೆ ಮತಗಳ ಎಣಿಕೆ ಆರಂಭದಲ್ಲಿ ನಡೆದಿದ್ದು, ಬಳಿಕ ಮತಯಂತ್ರಗಳ ಎಣಿಕಾ ಕಾರ್ಯ ನಡೆಯುತ್ತಿದೆ. ಜಿಲ್ಲೆಯ 48 ಸ್ಥಳೀಯ
ಹೊಸದಿಲ್ಲಿ: 25 ಮಂದಿಯ ಸಜೀವ ದಹನಕ್ಕೆ ಕಾರಣವಾಗಿದ್ದ ಬೆಂಕಿ ದುರಂತ ಸಂಭವಿಸಿದ ನೈಟ್ ಕ್ಲಬ್ ಮಾಲಕರಾದ ಗೌರವ್ ಲೂತ್ರಾ ಮತ್ತು ಸೌರಭ್ ಲೂತ್ರಾ ದೇಶದಿಂದ ಥೈಲ್ಯಾಂಡ್ ಗೆ ಪಲಾಯನ ಮಾಡಿದ್ದು, ಅವರನ್ನು ಭಾರತಕ್ಕೆ ಗಡೀಪಾರು ಮಾಡುವ
ಹೊಸದಿಲ್ಲಿ: ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಾಗುವ ಕೆಲಸದ ದಿನಗಳನ್ನು ಹೆಚ್ಚಿಸುವುದು ಸೇರಿದಂತೆ ಸಾಮಾಜಿಕ ಸುರಕ್ಷೆಯನ್ನು ಸುಧಾರಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಜತೆಗೆ ಅಣುವಿದ್ಯುತ್
ಸಂತ್ರಸ್ತರ ದಶಕಗಳ ಅರಣ್ಯರೋದನಕ್ಕೆ ಮುಕ್ತಿ ಸಿಗುವ ಭರವಸೆ
ಭಾರತದ ನಗರಗಳು ಇತ್ತೀಚಿನ ದಿನಗಳಲ್ಲಿ ವಾಯು ಮಾಲಿನ್ಯಗಳಿಗಾಗಿ ವಿಶ್ವಮಟ್ಟದಲ್ಲಿ ಸುದ್ದಿಯಾಗುತ್ತಿವೆೆ. ಅಂತರ್ರಾಷ್ಟ್ರೀಯ ವರದಿಗಳು ವಾಯುಮಾಲಿನ್ಯದಲ್ಲಿ ಭಾರತದ ಕಳಪೆ ಸಾಧನೆಗಳ ಕಡೆಗೆ ಬೆಟ್ಟು ಮಾಡುತ್ತಿವೆ. ಇತ್ತ, ಅಡಿ
ಅಹಮದಾಬಾದ್: ಭಾರತೀಯ ಕ್ರಿಕೆಟ್ ತಂಡದ ಹಿರಿಯ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಪತ್ನಿ ಹಾಗೂ ಗುಜರಾತ್ ಶಿಕ್ಷಣ ಸಚಿವೆ ರಿವಾಬಾ ಜಡೇಜಾ, ವಿದೇಶ ಪ್ರವಾಸಗಳ ವೇಳೆ ಕೆಲವು ಕ್ರಿಕೆಟಿಗರು ದುಶ್ಚಟಗಳಲ್ಲಿ ತೊಡಗುತ್ತಾರೆ ಎಂದು ಹೇಳ
ಶಿವಮೊಗ್ಗ: ಪ್ರೀತಿಗೆ ಸಹಕರಿಸಿದ್ದಾರೆಂದು ಆರೋಪಿಸಿ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಭದ್ರಾವತಿಯ ಜೈಭೀಮ್ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ಕಿರಣ್ (25)ಮತ್ತು
ಇಸ್ತಾಂಬುಲ್: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಭೇಟಿ ಮಾಡಲು ನಿಗದಿತ ವೇಳೆಗೆ ಆಗಮಿಸಿದ್ದ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರಿಗೆ, ಸುಮಾರು 40 ನಿಮಿಷಕ್ಕೂ ಹೆಚ್ಚು ಕಾಲ ಹೊರಗಡೆ ನಿಲ್ಲಬೇಕಾದ ಪರಿ
ಉಡುಪಿ, ಡಿ.12: ವಿದ್ಯಾರ್ಥಿಯೊಬ್ಬನನ್ನು ಮೂರು ತಾಸು ತರಗತಿಯ ಹೊರಗಡೆ ನಿಲ್ಲಿಸಿ ನೀರು ಕೊಡದೆ ಮಾನಸಿಕ ಹಿಂಸೆ ನೀಡಿರುವ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ನಿಟ್ಟೂ
ಸುಳ್ಯ, ಡಿ.12: ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪನಾಯ್ಕ ಎಂಬವರ ಪುತ್ರ ದೀಕ್ಷಿ
ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸಿದ ಮುಖಂಡರು
ಚಿಕ್ಕಮಗಳೂರು: ಜೀವವೈವಿಧ್ಯ ಪರಿಸರ ಹೊಂದಿರುವ ಪ್ರದೇಶದಲ್ಲಿ ಅರಣ್ಯ ಇಲಾಖೆ ಕೃತಕ ಅರಣ್ಯ ಸೃಷ್ಟಿಗೆ ಮುಂದಾಗಿದೆ ಎಂದು ಆರೋಪಿಸಿ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜಿಲ್
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ವನ್ಯಪ್ರಾಣಿಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮೂಡಿಗೆರೆ ತಾಲೂಕಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಸಿಸಿ ಟಿವಿ ಕ್ಯಾಮರದಲ್ಲಿ ಹುಲಿಯ ಚಲನವಲನ ಸೆರೆಯಾಗ
ಬೆಂಗಳೂರು: ಮತದಾರರ ನಕಲಿ ಗುರುತಿನ ಚೀಟಿ ತಯಾರಿಸುತ್ತಿದ್ದಾರೆಂದು ಆರೋಪಿಸಿ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮಾಡಲಾಗಿದ್ದ ಟ್ವೀಟ್ಗಳನ್ನು ಅಳಿಸಿ ಹಾಕಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ವಿರುದ್ಧ ಹೂಡಿದ್ದ ಮಾನ
ಮುಂಬೈ,ಡಿ.12: ರಣ್ವೀರ್ ಸಿಂಗ್ ಅವರು ನಾಯಕನಾಗಿ ನಟಿಸಿರುವ ಆದಿತ್ಯ ಧರ್ ಅವರ ಇತ್ತೀಚಿನ ಬಾಲಿವುಡ್ ಚಿತ್ರ ‘ಧುರಂಧರ್’ ಭಾರತದಲ್ಲಿ ಭಾರೀ ಸದ್ದು ಮಾಡುತ್ತಿದ್ದರೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ಪಾಕಿಸ
ಅಮೃತಸರ, ಡಿ. 12: ಇಲ್ಲಿನ ಹಲವು ಶಾಲೆಗಳಿಗೆ ಶುಕ್ರವಾರ ಬಾಂಬ್ ಬೆದರಿಕೆಯ ಈ ಮೇಲ್ಗಳು ಬಂದಿವೆ. ಇದರಿಂದ ಮಕ್ಕಳನ್ನು ಸ್ಥಳಾಂತರಿಸಲಾಯಿತು. ಭಯಭೀತರಾದ ಪೋಷಕರು ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗಲು ಶಾಲೆಗಳಿಗೆ ಧಾವಿಸಿದರು. ಅನ
ಬೆಂಗಳೂರು: ವಿದ್ಯುತ್ ಕಂಬದ ಮೇಲೆ ಕುಳಿತಿದ್ದ ವಿದೇಶಿ ಗಿಳಿಯನ್ನು ರಕ್ಷಿಸಲು ಹೋಗಿ ಯುವಕನೋರ್ವ ಸಾವನ್ನಪ್ಪಿರುವಂತಹ ಘಟನೆ ಇಲ್ಲಿನ ಗಿರಿನಗರದ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಅರುಣ್ ಕುಮಾರ್(32) ಮೃತ ಯುವಕ. ಮೂಲತಃ
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ 7ನೇ ವಾರ್ಷಿಕ ಘಟಿಕೋತ್ಸವ ಡಿಸೆಂಬರ್ 14 ರಂದು ನಗರದ ಶ್ರೀ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿರುವ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅನುಭವ ಮಂಟಪದಲ್ಲಿ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪ
ರಾಯಚೂರು: ಸಿಂಧನೂರು ತಾಲೂಕಿನ ಜವಳಗೇರ ಗ್ರಾಮದಲ್ಲಿ ನಾಡಗೌಡರ ಕುಟುಂಬ ಕಳೆದ 44 ವರ್ಷಗಳಿದ ಅಕ್ರಮವಾಗಿ ವಶಪಡಿಸಿಕೊಂಡಿರುವ ಭೂಮಿಯನ್ನು ಕೂಡಲೇ ಭೂಹೀನರಿಗೆ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಸಿಪಿಐ(ಎಂಎಲ್) ರೆಡ್ ಸ್ಟಾರ್ ಪಾ
ಎಸ್ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕೃಷಿ ಪತ್ತಿನ ಸಹಕಾರಿ ಮುಖಂಡರ ಸಭೆ
ಬೆಳಗಾವಿ(ಸುವರ್ಣ ವಿಧಾನಸೌಧ): 2026ರ ಎಪ್ರಿಲ್ ತಿಂಗಳ ಒಳಗಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ. ಗುರುವಾ
ಹೊಸದಿಲ್ಲಿ,ಡಿ.12: ಗುಜರಾತ್ ನ ವಲ್ಸಾಡ್ ಪಟ್ಟಣದಲ್ಲಿ ಶುಕ್ರವಾರ ಬೆಳಗ್ಗೆ ನಿರ್ಮಾಣ ಹಂತದ ಸೇತುವೆಯೊಂದು ಕನಿಷ್ಠ ಐವರು ಕಾರ್ಮಿಕರು ಗಾಯಗೊಂಡಿದ್ದಾರೆ. ಔರಂಗಾ ನದಿಗೆ ನಿರ್ಮಿಸಲಾಗುತ್ತಿದ್ದ ಈ ಸೇತುವೆಯ ಕಾಮಗಾರಿಯನ್ನು ರಾಜ
ಜಮೀನಿನ ‘ಮೂಲ ಮಾಲಕ’ನ ಆರೋಪ
ಉಡುಪಿ, ಡಿ.12: ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯ ಗಿಡಗಂಟಿಗಳ ನಡುವೆ ಅಪರಿಚಿತ ಗಂಡಸಿನ ಅಸ್ಥಿಪಂಜರ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿ ಕೆಲವು ಸಮಯಗಳ ಹಿಂದೆ ಮೃತಪಟ್ಟಿದ್ದು, ಮೃತರ ಬಗ್ಗೆ ನಿಖರ ಕಾರಣ ಪೊಲೀಸ್ ತನಿಖೆ ಹಾಗೂ ವೈದ
ಕೊಚ್ಚಿ, ಡಿ. 12: 2017ರ ನಟಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಪ್ರಧಾನ ಆರೋಪಿ ಪಲ್ಸರ್ ಸುನಿ ಸೇರಿದಂತೆ 6 ಮಂದಿ ಆರೋಪಿಗಳಿಗೆ ಕೇರಳ ನ್ಯಾಯಾಲಯ ಶುಕ್ರವಾರ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇದೇ ಪ್ರಕ
ಉಡುಪಿ, ಡಿ.12: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಂತಾವರ ಗ್ರಾಮದ ಬಾರಾಡಿ ಕ್ರಾಸ್ ಎಂಬಲ್ಲಿ ಪೊಲೀಸ್ ಇಲಾಖೆಯ ಉಪಯೋಗಕ್ಕಾಗಿ ನಿರ್ಮಿಸಲಾದ ತನಿಖಾ ಠಾಣೆ(ಚೆಕ್ ಪೋಸ್ಟ್)ವನ್ನು ಶುಕ್ರವಾರ ಕಾರ್ಕಳ ಉಪವಿಭಾಗದ ಸಹಾಯಕ
ಕಾರ್ಕಳ : ಬ್ಲಾಕ್ ಕಾಂಗ್ರೆಸ್ ಕಾರ್ಕಳ ಮಾರ್ಗದರ್ಶನದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಆಳ್ವಾಸ್ ಹೆಲ್ತ್ ಸೆಂಟರ್, ಆಳ್ವಾಸ್ ಆಯುರ್ವೇದ ಆಸ್ಪತ್ರೆ, ಆಳ್ವಾಸ್ ಪಿಸಿಯೋಥೆರಪಿ ಕಾಲೇಜು, ನೋವಾ ಐವಿಎಫ್ ಫರ್ಟಿಲಿಟಿ ಮಂಗಳ
ವಾಷಿಂಗ್ಟನ್, ಡಿ.12: ರಶ್ಯ ಮತ್ತು ಉಕ್ರೇನ್ ನಡುವೆ ಮುಂದುವರಿದಿರುವ ಯುದ್ದದಲ್ಲಿ ಕಳೆದ ತಿಂಗಳು ಎರಡೂ ಕಡೆ ಸುಮಾರು 25,000 ಮಂದಿ ಸಾವನ್ನಪ್ಪಿದ್ದು ಇದು ಮಹಾ ಯುದ್ಧವಾಗಿ ಉಲ್ಬಣಿಸುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್
ಬ್ಯಾಂಕಾಕ್, ಡಿ.12: ಥೈಲ್ಯಾಂಡ್ ಸಂಸತ್ತನ್ನು ಪ್ರಧಾನಿ ಅನುತಿನ್ ಚರ್ನ್ವಿರಾಕುಲ್ ಶುಕ್ರವಾರ ವಿಸರ್ಜಿಸುವ ಮೂಲಕ ಮುಂದಿನ ವರ್ಷಾರಂಭದಲ್ಲಿ ಸಾರ್ವತ್ರಿಕ ಚುನಾವಣೆಗೆ ದಾರಿ ಮಾಡಿಕೊಟ್ಟಿದ್ದಾರೆ. ಥೈಲ್ಯಾಂಡ್ ಮತ್ತು ಕಂಬೋಡಿ
ಶ್ರೀನಗರ,ಡಿ.12: ಒಂದೇ ವರ್ಷದಲ್ಲಿ ಜಮ್ಮುಕಾಶ್ಮೀರವು 7,000ಕ್ಕೂ ಅಧಿಕ ವಕ್ಫ್ ನೋಂದಾಯಿತ ಆಸ್ತಿಗಳನ್ನು ಕಳೆದುಕೊಂಡಿದೆ ಎಂದು ಹೇಳಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿಯವರು, ಇದು ಮುಸ್ಲಿಮರ ವಿರುದ್ಧ ಹೊಸ ದಾಳಿಯಾಗಿದೆ ಎಂದ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಅಥವಾ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ನೌಕರರು ಸರ್ಕಾರಿ ನೌಕರರಾಗಿದ್ದರೂ ಪಿಂಚಣಿ ಪಡೆಯಲು ಅರ್ಹರಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಪಿಂಚಣಿ ಮತ್ತು ಭತ್ಯೆಗಳನ್ನು ಬಿಡು
ಹೊಸದಿಲ್ಲಿ,ಡಿ.12: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಕುರಿತು ಅನಿಶ್ಚಿತತೆಯ ನಡುವೆ ಶುಕ್ರವಾರ ಭಾರತೀಯ ರೂಪಾಯಿ ಅಮೆರಿಕದ ಡಾಲರ್ನೆದುರು 90.5ರ ಹೊಸ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ರೂಪಾಯಿ ಗುರುವಾರ ಡ
ಹೊಸದಿಲ್ಲಿ, ಡಿ. 12: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಶುಕ್ರವಾರ ದೇಶದ ಪ್ರಮುಖ ನಗರಗಳಲ್ಲಿನ ವಾಯು ಮಾಲಿನ್ಯದ ಕುರಿತು ಪ್ರಸ್ತಾವಿಸಿದರು ಹಾಗೂ ಆ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿದರು. ಶೂನ್ಯ ವೇಳೆ
ನಾಗಪುರ, ಡಿ. 12: ಮೂರು ವರ್ಷಗಳಲ್ಲಿ ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ 14,526 ಮಕ್ಕಳ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಪ್ರಕಾಶ್ ಅಬಿತ್ಕರ್ ಶುಕ್ರವಾರ ವಿಧಾನಸಭೆಗೆ ತಿಳಿಸಿದರು. ಬಿಜೆಪಿ ಶಾಸಕಿ ಸ್ನೇಹಾ ದುಬೆ ಅವರು ಎತ್ತಿದ ಪ್ರ
ಬೆಳಗಾವಿ(ಸುವರ್ಣವಿಧಾನಸೌಧ): ಕೇಂದ್ರ ಸರಕಾರ 2016-17ರಲ್ಲಿ ಜಾರಿಗೆ ತಂದ ಬೆಳೆ ವಿಮೆ ಯೋಜನೆಯಿಂದ ಖಾಸಗಿ ವಿಮಾ ಕಂಪೆನಿಗಳಿಗೆ ಲಾಭ ಆಗುತ್ತಿದೆ. 2016ರಿಂದ 2024ರವರೆಗೆ ಖಾಸಗಿ ಕಂಪೆನಿಗಳು ಸಾವಿರಾರು ಕೋಟಿ ರೂ. ಲಾಭ ಮಾಡಿವೆ. ಇದರಿಂದ ರೈತ
ಗೊಮಾ, ಡಿ.12: ರವಾಂಡಾ ದೇಶದ ಬೆಂಬಲ ಪಡೆದಿರುವ ಎಂ23 ಬಂಡುಕೋರ ಪಡೆ ಪೂರ್ವ ಕಾಂಗೋ ಗಣರಾಜ್ಯದ ದಕ್ಷಿಣ ಕಿವು ಪ್ರಾಂತದಲ್ಲಿ ತನ್ನ ಆಕ್ರಮಣವನ್ನು ತೀವ್ರಗೊಳಿಸಿದ್ದು ಕನಿಷ್ಠ 413 ನಾಗರಿಕರು ಸಾವನ್ನಪ್ಪಿದ್ದಾರೆ. ರವಾಂಡಾದ ವಿಶೇಷ ಪಡೆ
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿನ ನಿವಾಸಿ ಮೋಹನದಾಸ್ ಕಾಮತ್ ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಬಾಳೆಗಿಡ ಸಹಿತ ಕೃಷಿ ಬೆಳೆಗಳನ್ನು ನಾಶ ಮಾಡಿದ ಬಗ್ಗೆ ವರದಿಯಾಗಿದೆ. ಶುಕ್ರವಾ
ಬೆಳಗಾವಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಹಣವನ್ನು ಆರೆಸ್ಸೆಸ್ ಮತ್ತು ಅದರ ಅಂಗ ಸಂಸ್ಥೆಗಳ ಉಪಯೋಗಕ್ಕೆ ಹಿಂದಿನ ಬಿಜೆಪಿ ಸರಕಾರ ಬಳಸಿತ್ತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ
ಕಡಬ, ಡಿ.12. ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕ್ಲಾಸ್ ಆನ್ ವ್ಹೀಲ್ಸ್ ಯೋಜನೆಯಡಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕಲಿಕೆಯ ಪ್ರಮಾಣಪತ್ರ ವಿತರಣೆ ಮತ್ತು ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮ ಅಲಂಕಾರು ದ.
ವಿಜಯನಗರ : ಬಳ್ಳಾರಿ ಡಿಸಿಸಿ ಬ್ಯಾಂಕಿನ 106ನೇ ಸಂಸ್ಥಾಪನಾ ದಿನಾಚರಣೆ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷರಾದ ತಿಪ್ಪೇಸ್ವಾಮಿಯವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ತಿಪ್ಪೇಸ್ವಾಮಿ ಅವರು,106ನ
ಬಳ್ಳಾರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಂಪ್ಲಿ ತಾಲೂಕು ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ತಾಲೂಕಾಧ್ಯಕ್ಷ ಡಿ.ಆರ್.ಪಾಂಡುರಂಗ ನೇತೃತ್ವದಲ್ಲಿ ನೌಕರರು ಪಟ್ಟಣದ ನೀರಾವರಿ ಇಲಾಖೆಯ ಉಪವಿಭಾಗದ ಕಚೇರಿ ಮುಂಭಾಗದಲ್
ಮಂಗಳೂರು : ಬಹರೈನ್ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಮೊದಲ ಬಾರಿ ನೀಡಿದ ಪ್ರತಿಷ್ಠಿತ ' ಸಹಕಾರಿ ಸಾರ್ವಭೌಮ’ ಪ್ರಶಸ್ತಿ ಹಾಗೂ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ.ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಬೆಂಗಳೂರು ಇದರ
ಉಡುಪಿ, ಡಿ.12: ಮಾನವ ಹಕ್ಕುಗಳ ಹೋರಾಟಕ್ಕೆ ಒಂದು ಇತಿಹಾಸವಿದೆ. ಜಗತ್ತಿನ ಪ್ರತಿಯೊಬ್ಬ ಮನುಷ್ಯನಿಗೆ ಗೌರವಯುತವಾಗಿ ಬದುಕುವ ಹಕ್ಕು ಇದೆ. ಇದನ್ನೇ ನಮ್ಮ ಸಂವಿಧಾನದ ತತ್ವಗಳು ಪ್ರತಿಪಾದಿಸುತ್ತದೆ. ಈ ದೃಷ್ಟಿಯಿಂದ ಮಾನವಹಕ್ಕುಗಳ
ಬ್ರಹ್ಮಾವರ, ಡಿ.12: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ವತಿಯಿಂದ ಕೊಡಮಾಡುವ ಮುಂಗಾರು ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ವಡ್ಡರ್ಸೆ ಅವರ ಒಡನಾಡಿ, ಹಿರಿಯ ಪತ್ರಕರ್
ಪಡುಬಿದ್ರೆ, ಡಿ.12: ಸಮಸ್ತ ಶತಮಾನೋತ್ಸವ ಅಂತರ್ ರಾಷ್ಟ್ರೀಯ ಸಮ್ಮೇಳನದಲ್ಲಿ ಉಡುಪಿ ಜಿಲ್ಲಾ ಪ್ರಚಾರ ಸಭೆ ಡಿ.13ರಂದು ಸಂಜೆ ಎರ್ಮಾಲ್ ಜಾಮಿಯಾ ಮಸೀದಿ ವಠಾರದಲ್ಲಿ ನಡೆಯಲಿದೆ. ಸಮಸ್ತ ಕೇಂದ್ರೀಯ ಸಮಿತಿ ಸದಸ್ಯ ಹಾಗೂ ದ.ಕ. ಜಿಲ್ಲಾ ಖಾ
ಕಾರ್ಕಳ: ಚಿರಾಯು ಕನ್ನಡ ಟಿವಿ, ನೆನಪು ಫೌಂಡೇಶನ್ (ರಿ.), ಕರ್ನಾಟಕ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯುವ ಸಾಧಕರಿಗೆ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕಾರ್ಕಳ ತಾಲೂಕು ಪತ
ಉಡುಪಿ, ಡಿ.12: ಬದುಕಿನ ಸವಾಲುಗಳನ್ನು ಅವಕಾಶಗಳಾಗಿ ಸ್ವಾಗತಿಸುತ್ತ ಉತ್ಸಾಹದ ಜೊತೆಗೆ ತಿಳುವಳಿಕೆಯನ್ನೂ ವರ್ಧಿಸಿಕೊಳ್ಳುವ ಮೂಲಕ ಸದಾ ಚಲನೆಯಲ್ಲಿರಬೇಕು ಎಂದು ಶಿಕ್ಷಣ ತಜ್ಞ ಎನ್.ಶೆಟ್ಟಿ ಹೇಳಿದ್ದಾರೆ. ಹಿರಿಯಡ್ಕ ಸರಕಾರಿ ಪ್
ಗುವಾಹಟಿ,ಡಿ.12: ಖ್ಯಾತ ಗಾಯಕ Zubeen Garg ಅವರ ಸಾವಿನ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಅಸ್ಸಾಂ ಸಿಐಡಿಯ ವಿಶೇಷ ತನಿಖಾ ತಂಡವು (ಸಿಟ್) ಶುಕ್ರವಾರ ಇಲ್ಲಿಯ ನ್ಯಾಯಾಲಯದಲ್ಲಿ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ನಾಲ್ವರನ್ನು ಕೊಲ
ಹೊಸದಿಲ್ಲಿ,ಡಿ.12: ಕೋಡಿನ್ ಆಧಾರಿತ ಕೆಮ್ಮಿನ ಸಿರಪ್ನ ತಯಾರಿಕೆ ಮತ್ತು ಮಾರಾಟದ ಬೃಹತ್ ಅಕ್ರಮ ಜಾಲಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (Ed) ಶುಕ್ರವಾರ ಉತ್ತರ ಪ್ರದೇಶ,bಜಾರ್ಖಂಡ್ ಮತ್ತು ಗುಜರಾತ್ ರಾಜ್ಯಗಳ ಆರು ನಗರಗಳ
ಉಡುಪಿ, ಡಿ.12: ಕರ್ನಾಟಕ ಪುರಸಭಾ ಲೆಕ್ಕಪತ್ರ ಮತ್ತು ಬಜೆಟ್ ನಿಯಮ 2006ರನ್ವಯ ಉಡುಪಿ ನಗರಸಭೆಯ 2026-27ನೇ ಸಾಲಿನ ಬಜೆಟ್ ತಯಾರಿಯ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಅವಶ್ಯಕ ಅಭಿವೃದ್ಧಿ ಕೆಲಸ ಕಾರ್ಯಗಳ ವಿಚಾರ ವಿನಿಮಯಗ
ಹೊಸದಿಲ್ಲಿ,ಡಿ.12: ಯುಗ ಗುರು ರಾಮದೇವ್ ಅವರ ಉತ್ತರಾಖಂಡ ಮೂಲದ ಪತಂಜಲಿ ಫುಡ್ಸ್ ತಯಾರಿಸಿರುವ ಮೆಣಸಿನ ಹುಡಿಯ ಸ್ಯಾಂಪಲ್ನ್ನು ಅಸುರಕ್ಷಿತ ಎಂದು ಘೋಷಿಸಲಾಗಿದೆ ಎಂದು ಕೇಂದ್ರವು ಶುಕ್ರವಾರ ಲೋಕಸಭೆಯಲ್ಲಿ ತಿಳಿಸಿದೆ. 2024-25ರಲ್ಲಿ
ಹೊಸದಿಲ್ಲಿ,ಡಿ.12: 2027ನೇ ಸಾಲಿನ ಜನಗಣತಿ ಕಾರ್ಯಕ್ಕೆ ಕೇಂದ್ರ ಸಂಪುಟವು ಶುಕ್ರವಾರ 11,718 ಕೋಟಿ ರೂ.ಗಳ ಬಜೆಟ್ ಅನುದಾನ ಬಿಡುಗಡೆಗೆ ತನ್ನ ಅನುಮೋದನೆಯನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿ
ಉಡುಪಿ, ಡಿ.12: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಕಾರ್ಕಳದ ವೆಂಕಟರಮಣ ಮಹಿಳಾ ಕಾಲೇಜಿನ ಸಹಯೋಗದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ-11ನೇ ಕಾರ್ಯಕ್ರಮ ಡಿ.13ರ ಶನಿವಾರ ಬೆಳಿಗ್ಗೆ 10:30ಕ್ಕೆ ಕಾಲೇ
ಯಾದಗಿರಿ: 2025ರ ಡಿಸೆಂಬರ್ 21 ರಿಂದ 24ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಅನುಷ್ಠಾನ ಕುರಿತ ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಸಭೆಯು ಡಿಸೆಂಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ ತಹಶೀಲ್ದಾರರ
ಉಡುಪಿ, ಡಿ.12: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಬಹುಕಾಲದ ನಿರೀಕ್ಷೆಯ ಬೆಂಗಳೂರು- ಮಂಗಳೂರು- ಉಡುಪಿ- ಕಾರವಾರ ಮಾರ್ಗದಲ್ಲಿ ‘ವಂದೇ ಭಾರತ್ ಎಕ್ಸ್ಪ್ರೆಸ್’ ರೈಲನ್ನು ಶೀಘ್ರವಾಗಿ ಓಡಿಸಲು ಕ್ರಮ ಕೈಗೊಳ್ಳ
ಕುಕನೂರು : ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮಹಿಳೆಯೊಬ್ಬರು ತನ್ನ ಮೂವರು ಹೆಣ್ಣುಮಕ್ಕಳ ಜೀವವಿಮೆ ಮಾಡಿಸಿ ಸರಕಾರದ ಯೋಜನೆಯನ್ನು ಸದುಪಯೋಗಪಡಿಸಿಕೊಂಡಿದ್ದಾರೆ
ಮಂಜನಾಡಿ: ಮಂಜನಾಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಅಸಯ್ಯಿದ್ ಇಸ್ಮಾಯಿಲ್ ವಲಿಯುಲ್ಲಾ ಅಲ್ ಬುಖಾರಿ ಅವರ ಹೆಸರಿನಲ್ಲಿ ಡಿ.17 ರಿಂದ ಡಿ.27 ರ ವರೆಗೆ ಮಸೀದಿ ವಠಾರದಲ್ಲಿ ಗೌರವ ಅಧ್ಯಕ್ಷ ಸೈಯದ್ ಆಟಕೋಯ ತಂ
ಕೊಣಾಜೆ: ಅಭಿವೃದ್ದಿಯಲ್ಲಿ ಜಿಲ್ಲಾಡಳಿತ ಮತ್ತು ಪಂಚಾಯತ್ಗಳ ಪಾತ್ರ ಮಹತ್ವವಾದುದು. ಜಿಲ್ಲಾಡಳಿತವು ಸರ್ಕಾರದ ಎಲ್ಲಾ ಯೋಜನೆಗಳನ್ನು ಜಿಲ್ಲಾ ಮಟ್ಟದಲ್ಲಿ ಜಾರಿಗೆ ತರುವುದು, ಕಾನೂನು-ಸುವ್ಯವಸ್ಥೆಯನ್ನು ಕಾಪಾಡುವುದು ಮತ್ತ
ಕೊಣಾಜೆ: ಮಂಗಳೂರು ವಿಶ್ವ ವಿದ್ಯಾನಿಲಯದ ಸೂಕ್ಷ್ಮಾಣುಜೀವ ವಿಜ್ಞಾನ ವಿಭಾಗದ ವತಿಯಿಂದ ಆಳ್ವಾಸ್ ಪಾರಂಪರಿಕ ಔಷಧೀಯ ಸಂಶೋಧನಾ ಕೇಂದ್ರ, ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮೂಡುಬಿದಿರೆ ಇದರ ಸಹಯೋಗದೊಂದಿಗೆ 'ಸ್ವಾಸ್ಥ್ಯ ಸ
ವೃತ್ತಿಪರ ಕೆಲಸಗಳನ್ನು ಹೆಚ್ಚು ಉತ್ತಮವಾಗಿ ನಡೆಸುವ ಸಾಮರ್ಥ್ಯ ಹೊಂದಿದ GPT- 5.2 ಅನ್ನು ಇದೀಗ Open AI ಬಿಡುಗಡೆ ಮಾಡಿದೆ. ಇದು Open AIನ ಪ್ರತಿಸ್ಪರ್ಧಿಯಾಗಿರುವ Google ನ Gemini 3ಯ ಬಿಡುಗಡೆಯ ನಂತರ ಬಂದಿರುವ ಹೊಸ ಆವೃತ್ತಿಯಾಗಿದೆ. ಇಂದು ಮಾಹಿತಿ,
ಮಂಗಳೂರು, ಡಿ.12: ಹೊಸದಿಲ್ಲಿಯಲ್ಲಿ ಶುಕ್ರವಾರದಿಂದ ಆರಂಭಗೊಂಡ ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್ ಈಜು ಸ್ಪರ್ಧೆಯ ಬಾಲಕಿಯರ 19 ವಯೋಮಾನದ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ರಿಯಾನಾ ಧೃತಿ ಫರ್ನಾಂಡಿಸ್ ಚಿನ್ನದ ಪದಕ ಗೆ
ಮಂಗಳೂರು,ಡಿ.12 : ರಬ್ಬರ್ ಬೆಳೆಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗೆ ಕೇಂದ್ರ ಸರಕಾರ ಸೂಚಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸ
ಬೀದರ್ : ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ(ಕೆಬಿವಿಎ) ಯಿಂದ ನೀಡುವ 'ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಗೌರವ ಪ್ರಶಸ್ತಿ'ಗೆ
ಮಂಗಳೂರು,ಡಿ.12: ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ವತಿಯಿಂದ ಗಂಜಿಮಠ ಗ್ರಾಪಂ ವ್ಯಾಪ್ತಿಯ ಮಳಲಿ ದ.ಕ.ಜಿ.ಪಂ. ಹಿ.ಪ್ರಾ. ಶಾಲೆಯಲ್ಲಿ ರಾಣಿ ಅಬ್ಬಕ್ಕನ ಕುರಿತಾಗಿ ’ಮಣೇಲ್ದ ಪೆರ್ಮೆ ರಾಣಿ ಅಬ್ಬಕ್ಕ’ ಎಂಬ ವಿಚಾರ ಕೂಟವನ್ನು ಸ್ಥಳೀಯ ರಾ
ಮಂಗಳೂರು,ಡಿ.12:ಸರಕಾರಿ ಕಚೇರಿಗಳಲ್ಲಿ ʼಎಚ್ಆರ್ಎಂಎಸ್-2.0ʼ ತಂತ್ರಾಂಶಗಳ ನಿರ್ವಹಣೆ ಮತ್ತು ಬಳಕೆ ಕುರಿತ ಕಾರ್ಯಾಗಾರವು ಡಿ.15ರಂದು ಬೆಳಗ್ಗೆ 10:30ರಿಂದ ನಗರದ ಕ್ಲಾಕ್ ಟವರ್ ಹತ್ತಿರ ಇರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಂದ
ಮಂಗಳೂರು,ಡಿ.12: ಮಂಗಳೂರು ವಿಶ್ವ ವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವವು 2026ರ ಮಾರ್ಚ್ ನಲ್ಲಿ ನಡೆಯಲಿದೆ. ಮಂಗಳೂರು ವಿವಿಯ ಎಲ್ಲಾ ಸಂಯೋಜಿತ, ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂ
ಬಳ್ಳಾರಿ(ಡಿ.12): ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ತುಂಗಭದ್ರ ಜಲಾಶಯಕ್ಕೆ ಸಮಾನಾಂತರವಾಗಿ ನವಿಲೆ ಜಲಾಶಯ ನಿರ್ಮಾಣಕ್ಕಾಗಿ 1,000 ಕೋಟಿ ರೂಪಾಯಿ ಅನುದಾನವನ್ನು ಮೀಸಲು ನೀಡಿದ್ದರು. ನವಿಲೆ ಸಮಾನಾಂತರ ಜಲಾಶಯದ ಕಾಮ
ಮಂಗಳೂರು, ಡಿ.12: ನಗರದ ಸಂತ ಆಗ್ನೇಸ್ ಕಾಲೇಜಿನ (ಸ್ವಾಯತ್ತ) ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಸುಶ್ರವ್ಯಾ ಸ್ಕೇಟಿಂಗ್ ನೃತ್ಯದ ಮೂಲಕ ವಿಶ್ವ ದಾಖಲೆಗೈದಿದ್ದಾರೆ. ಶುಕ್ರವಾರ ಬೆಳಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ನಿರಂತರ ಸ್ಕೇ
ಮಂಗಳೂರು, ಡಿ.12: ಪ್ರಸಕ್ತ (2025-26ನೇ) ಸಾಲಿನಲ್ಲಿ National Council for Teacher Education ನಿಂದ ಮಾನ್ಯತೆ ಪಡೆದ ಸರಕಾರಿ/ಅರೆ ಸರಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮ
ಮಂಗಳೂರು, ಡಿ.12: ಎಂಸಿಎಫ್ ಹೆಸರು ಉಳಿಸಿ ವೇದಿಕೆ ಸದಸ್ಯರು ಪಾರಾದೀಪ್ ಫಾಸ್ಫೇಟ್ಸ್ ನಿಯಮಿತ (ಹಿಂದಿನ ಮಂಗಳೂರು ರಾಸಾಯನಿಕ ಮತ್ತು ರಸಗೊಬ್ಬರ ಕಾರ್ಖಾನೆ ನಿಯಮಿತ) ಇದರ ಪಣಂಬೂರು ಆಡಳಿತ ಕಚೇರಿಗೆ ತೆರಳಿ ಎಂಸಿಎಫ್ ಮರುನಾಮಕರಣ ಮಾ
ಉಡುಪಿ, ಡಿ.12: ಮಂಗಳೂರಿನ ಆರ್ಟ್ ಕೆನರಾ ಟ್ರಸ್ಟ್, ಉಡುಪಿಯ ಆರ್ಟಿಸ್ಟ್ ಫೋರಮ್ ಸಹಯೋಗದೊಂದಿಗೆ ಕರಾವಳಿ ಪ್ರದೇಶದ ಕ್ರಿಕೆಟ್ ಪರಂಪರೆಯನ್ನು ಆಚರಿಸುವ ವಿಶೇಷ ಪುಸ್ತಕ ಬಿಡುಗಡೆ ಮತ್ತು ಛಾಯಾಚಿತ್ರ ಪ್ರದರ್ಶನವನ್ನು ಡಿ.13ರ ಸಂಜೆ 5
ಮಂಗಳೂರು, ಡಿ.12:ಬಹು ಓದು ಬಳಗ ಮಂಗಳೂರು ಹಾಗೂ ಆಕೃತಿ ಆಶಯ ಪಬ್ಲಿಕೇಷನ್ ಮಂಗಳೂರು ಸಹಯೋಗದಲ್ಲಿ ಡಾ. ಉಷಾ ಪ್ರಕಾಶ್ ಹಾಗೂ ಡಾ. ರಾಘವೇಂದ್ರ ಜಿಗಳೂರ ಸಂಪಾದಕತ್ವದ ಕೃತಿ ’ಕರಾವಳಿ ಕವನಗಳು’ ನಗರದ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಡಿ.14ರ
ಯಾದಗಿರಿ: ರೈತರಿಗೆ ಬೆಳೆ ನಷ್ಟ ಸಮೀಕ್ಷೆ ಹಾಗೂ ಪರಿಹಾರ ವಿತರಣೆಯಲ್ಲಿ ಭಾರಿ ಅನ್ಯಾಯವಾಗಿದ್ದು, ಸರಿಪಡಿಸಿ ಎಲ್ಲ ಅರ್ಹ ರೈತರಿಗೆ ಪರಿಹಾರ ನೀಡಲು ಸರಕಾರ ಮುಂದಾಗಬೇಕೆಂದು ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ನಾಗಪ್ಪ ಬಿ.
ಅಮೆರಿಕ ಅಕ್ಕಿಯ ಆಮದನ್ನು ಕಡಿಮೆ ಮಾಡಲು ಟೆಕ್ಸ್ಮತಿ ಮತ್ತು ಜಸ್ಮತಿ ಎನ್ನುವ ಎರಡು ಹೈಬ್ರಿಡ್ ಅಕ್ಕಿಯ ತಳಿಗಳನ್ನು ಸೃಷ್ಟಿಸಿತ್ತು. ಆದರೆ ಅವು ಭಾರತದ ಬಾಸ್ಮತಿಯ ಸಮೀಪಕ್ಕೂ ಬರಲಿಲ್ಲ! ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂ
ಮಂಗಳೂರು, ಡಿ.12: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾವನ್ನು ಫೈನಾನ್ಷಿಯಲ್ ಟೈಮ್ಸ್ ಪ್ರಕಟಿಸುವ ದಿ ಬ್ಯಾಂಕರ್ ಪತ್ರಿಕೆಯ ಬ್ಯಾಂಕ್ ಆಫ್ ದಿ ಇಯರ್ ಅವಾರ್ಡ್ಸ್-2025 ಭಾರತದ ಅತ್ಯುತ್ತಮ ಬ
ಆಲ್ ಇಂಡಿಯಾ ಪ್ರಿಂಟ್ ಸಮ್ಮಿಟ್-2025 ಉದ್ಘಾಟನೆ

16 C