ರಾಯಚೂರು: ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರನ್ನಾಗಿ (ಕಮಾಂಡೆಂಟ್) ಮಂಗಳವಾರಪೇಟೆಯ ದೀಪಾ ಗೊಡೆಪಾಡ್ ಅವರನ್ನು ನೇಮಕ ಮಾಡಲಾಗಿದೆ. ನಗರದ ಗೃಹರಕ್ಷಕ ದಳ ಕಚೇರಿಯಲ್ಲಿ ಅವರು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಹರೀಶ ಅವರಿಂದ ಅಧಿ
ಟೆಹ್ರಾನ್: ಇರಾನ್ ನಾದ್ಯಂತ ‘ದೊಡ್ಡ ಪ್ರಮಾಣದ’ ದಾಳಿಗಳನ್ನು ನಡೆಸಿರುವುದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ. ಟೆಹ್ರಾನ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸರಣಿ ದಾಳಿಗಳನ್ನು ನಡೆಸಲಾಗಿದೆ ಎಂದು ತಿಳಿಸಿದೆ. ವೈಮಾನ
ಕ್ಸಿ ಜಿಂಪಿಂಗ್ | Photo Credit : PTI ಇರಾನ್ ವಿರುದ್ಧದ ಇಸ್ರೇಲ್-ಅಮೆರಿಕ ಯುದ್ಧ ಮುಂದುವರೆದಂತೆ, ಭಾರತವು ಎಲ್ಪಿಜಿ ಕೊರತೆಯನ್ನು ಎದುರಿಸುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ನ ಸಂಭಾವ್ಯ ಕೊರತೆಯ ಬಗ್ಗೆ ಜನರು ಆತಂಕದಲ್ಲಿದ್
ಹೊಸಪೇಟೆ/ವಿಜಯನಗರ: ಕಿರ್ಲೋಸ್ಕರ್ ಫೆರಾರೋಸ್ ಇಂಡಸ್ಟ್ರೀಸ್ ಲಿಮಿಟೆಡ್ ವತಿಯಿಂದ ನಗರದ ಟಿ.ಎಂ.ಎ.ಇ.ಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೋಮವಾರ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ವಿವಿಧ ಪಾಲಿಟೆಕ್ನಿಕ
ಬಳ್ಳಾರಿ: ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರಾದ ಡಾ. ಎಂ.ಎ. ಸಲೀಮ್ ಅವರು ಸೋಮವಾರ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವಿಮರ್ಶಾ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡ
ಬೆಂಗಳೂರು : ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೆ.ಆರ್. ಪುರ ಶಾಸಕ ಬೈರತಿ ಬಸವರಾಜ್ ಅವರಿಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ರದ್ದು ಕೋರಿ ರಾಜ್ಯ ಸರಕಾ
ಉಡುಪಿ, ಎ.6: ಲಯನ್ಸ್ ಕ್ಲಬ್ ಮಣಿಪಾಲ ವತಿಯಿಂದ ಮಣಿಪಾಲದ ರಾಜೀವ್ ನಗರದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ ಸುಮಾರು 23 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಸ್ಮಾರ್ಟ್ ಟಿವಿಗಳಿಂದ ಸಜ್ಜುಗೊಂಡ ಎರಡು ವಿಶಾಲ ಆಂಗ್ಲಮಾಧ್ಯಮ ತರಗತಿ
ಕಲಬುರಗಿ: ವ್ಯಕ್ತಿಯೊಬ್ಬರ ತಂದೆಯ ಹೆಸರಿನಲ್ಲಿರುವ ಜಾಗವನ್ನು ತಾಯಿಯ ಹೆಸರಿಗೆ ಮ್ಯುಟೇಶನ್ ಮಾಡಿಕೊಡುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಒಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್
ಹೊಸದಿಲ್ಲಿ, ಎ. 6: ಕೇರಳಂ ತನ್ನ ಪೊಲೀಸ್ ಠಾಣೆಗಳಲ್ಲಿ ಬಲಿಷ್ಠ ಸಿಸಿಟಿವಿ ಕಣ್ಗಾವಲು ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಶ್ಲಾಘಿಸಿದೆ. ಕೇರಳ ಮಾದರಿಯನ್ನು ರಾಷ್ಟ್ರವ್ಯಾಪಿ ಅನುಸರಿಸುವಂತೆ ಅದು
ಹೊಸದಿಲ್ಲಿ, ಎ. 6: ಎಲ್ಪಿಜಿ ಅನಿಲ ಬಿಕ್ಕಟ್ಟನ್ನು ನಿಭಾಯಿಸುತ್ತಿರುವ ರೀತಿ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರು ಇದನ್ನು ಕೋವಿಡ್-19 ಸಾಂಕ್ರಾಮಿಕ ರೋ
ಚೆನ್ನೈ, ಎ. 6: ಆರು ವರ್ಷಗಳ ಹಿಂದೆ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ತೂತುಕ್ಕುಡಿ ಜಿಲ್ಲೆಯಲ್ಲಿ ವ್ಯಾಪಾರಿ ಪಿ. ಜಯರಾಜ್ ಹಾಗೂ ಅವರ ಪುತ್ರ ಜೆ. ಬೆನಿಕ್ಸ್ ಅವರ ಕಸ್ಟಡಿ ಸಾವಿನ ಪ್ರಕರಣದಲ್ಲಿ ತಮಿಳುನಾಡಿನ ಮಧುರೈ ಜಿಲ್ಲ
Photo Credit : PTI ಕೋಲ್ಕತಾ, ಎ.6: ಆತಿಥೇಯ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ನ 12ನೇ ಲೀಗ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಸೋಮವಾರ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಕೆಕೆಆರ್ ತಂಡವು
ಹಾರ್ದಿಕ್ ಪಾಂಡ್ಯ | Photo Credit : PTI ಮುಂಬೈ, ಎ.6: ರಾಜಸ್ಥಾನ ರಾಯಲ್ಸ್ ವಿರುದ್ಧ ಗುವಾಹಟಿಯ ಬರ್ಸಪಾರದ ಎಸಿಎ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಲಭ್ಯವಿರಲಿದ
ಗುವಾಹಟಿ, ಎ. 6: ಕಾಂಗ್ರೆಸ್ ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿದೆ ಎಂದು ಸೋಮವಾರ ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಇಂಥ ನಿಲುವು ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿ ಎಂದು ಹೇಳಿದ್ದಾರೆ. ಅಸ್ಸಾಮ್ನ ಬರ್ಪೇಟ ಜಿಲ್ಲೆಯ
ಕೇರಳದ ರಾಜಕೀಯ ಪ್ರಯಾಣವು ಕಠಿಣ ಹೋರಾಟದ ಜನಾದೇಶಗಳಿಂದ ಹಿಡಿದು ರಾಜಕೀಯ ಪೈಪೋಟಿಯವರೆಗೆ ಆಕರ್ಷಕ ಇತಿಹಾಸವನ್ನು ಹೊಂದಿದೆ. ಹಲವು ವರ್ಷಗಳಿಂದ ಕೇರಳ ರಾಜಕೀಯದಲ್ಲಿ LDF ಮತ್ತು UDF ನಡುವಿನ ಅಧಿಕಾರದ ಲಯಬದ್ಧ ಪರಿವರ್ತನೆ ಕಾಣುತ್ತ
ಉದ್ಯೋಗ ಭರವಸೆ ನೀಡಿದ ಅರಣ್ಯ ಇಲಾಖೆ
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಮುಗಿದಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಉಪಚುನಾವಣೆಯ ಮತದಾನದ (ಎ.9) ನಂತರ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಫೆ.28 ರಿಂದ ಮಾ.17ರವರೆಗೆ ನಡ
ಕಲಬುರಗಿ : ಎಪ್ರಿಲ್–ಮೇ 2026ರಲ್ಲಿ ಕರ್ನಾಟಕದಲ್ಲಿ ಜಾರಿಗೊಳಿಸಲಾಗುತ್ತಿರುವ ಮತದಾರರ ವಿಶೇಷ ತೀವ್ರ ಪರಿಶೀಲನೆ (SIR) ಪ್ರಕ್ರಿಯೆಯನ್ನು ಕಾನೂನುಬದ್ಧ, ನ್ಯಾಯಸಮ್ಮತ ಹಾಗೂ ಪಾರದರ್ಶಕ ರೀತಿಯಲ್ಲಿ ಅನುಷ್ಠಾನಗೊಳಿಸುವಂತೆ ಒತ್ತಾಯ
ಯಾದಗಿರಿ: ಪುಸ್ತಕಗಳು ಮತ್ತು ಪತ್ರಿಕೆಗಳನ್ನು ಓದುವ ಮೂಲಕ ಪ್ರಸ್ತುತ ವಿದ್ಯಮಾನಗಳ ಅರಿವು ಹೆಚ್ಚುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಂಚಾಲಕ ಮರೆಪ್ಪ ಚಟ್ಟೇರಕರ್ ಹೇಳಿದರು. ನಗರದ ಡ
ರಾಯಚೂರು: ರಂಗಸಿರಿ ಸಾಂಸ್ಕೃತಿಕ ಕಲಾ ಬಳಗ ಹಾಗೂ ಸಂಸ ಥೀಯೇಟರ್ ಬೆಂಗಳೂರುಗಳ ಸಹಯೋಗದಲ್ಲಿ ಹಿರಿಯ ಸಾಹಿತಿ ದಿ. ‘ಶಾಂತರಸರ ನೆನಪು’ ಕಾರ್ಯಕ್ರಮವನ್ನು ಏಪ್ರಿಲ್ 7ರಂದು ನಗರದ ನವಯುಗ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ ಎ
ದುಬೈ, ಎ. 6: ಹಾರ್ಮುಝ್ ಜಲಸಂಧಿಯನ್ನು ತೆರೆಯಲು ಅಮೆರಿಕ ನೀಡಿರುವ ಗಡುವು ಮುಕ್ತಾಯಗೊಳ್ಳಲು ಒಂದು ದಿನ ಬಾಕಿಯಿರುವಂತೆಯೇ, ಅಮೆರಿಕ ಮತ್ತು ಇರಾನ್ ಸೋಮವಾರ ತಮ್ಮ ಐದು ವಾರಗಳ ಸಶಸ್ತ್ರ ಸಂಘರ್ಷವನ್ನು ಕೊನೆಗೊಳಿಸುವ ಒಪ್ಪಂದದ ರೂಪ
ರಾಯಚೂರು: ಸಿ.ಎಚ್ ಪೌಡರ್ ಮಿಶ್ರಿತ ಶೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಾರ್ಕೆಟ್ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ. ಎ.5 ರಂದು ಬೆಳಿಗ್ಗೆ 8 ಗಂಟೆಗೆ ಗದ್ವಾಲ್ ರಸ್ತೆಯ ಎ. ಪಾಪರೆಡ್ಡಿ ಮಿಲ್ ಸಮೀಪ ಪೆಟ್ರೋಲಿಂಗ್ ವೇಳೆ ಖ
ಮಂಗಳೂರು, ಎ.6: ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇಲೆ ಯುವಕನ ವಿರುದ್ದ ಕಾವೂರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರದ ಕುಂಟಿಕಾನದಲ್ಲಿರುವ ಬಾರ್ವೊಂದರ ಬಳಿ ಶನಿವಾರ ರಾತ್ರಿ 9ಕ್ಕೆ ಕಾಪಿಗುಡ್ಡೆಯ ವೇಣುಗೋಪ
ಬೆಳ್ತಂಗಡಿ : ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಧರ್ಮಸ್ಥಳದ ಧರ್ಮ
ಬೀದರ್ : ಕವಿ, ಕಲಾವಿದ ಮತ್ತು ಸಾಹಿತಿಗಳಿಗೆ ಸೂಕ್ತ ಹಾಗೂ ಶ್ರೇಷ್ಠ ಅವಕಾಶಗಳನ್ನು ಕಲ್ಪಿಸುವ ಮೂಲಕ ಹಾರಕೂಡ ಶ್ರೀಮಠವು ವಿಶಿಷ್ಟ ಸೇವೆ ಸಲ್ಲಿಸುತ್ತಿದೆ ಎಂದು ಸಿದ್ದಬಸವ ಕಬೀರ ಸ್ವಾಮಿಗಳು ಹೇಳಿದರು. ಬಸವಕಲ್ಯಾಣ ತಾಲೂಕಿನ ಹಾ
ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ಅವರದೇ ಪಕ್ಷದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬಹಿರಂಗವಾಗಿ ಹೇಳಿದ್ದಾರೆ ಎಂದು ಮುಖ್
ಕಾಬೂಲ್, ಎ.6: ಪೂರ್ವ ಅಫ್ಘಾನಿಸ್ತಾನದ ಗಡಿಪ್ರದೇಶದಲ್ಲಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಪಡೆಗಳ ನಡುವೆ ಮತ್ತೆ ಘರ್ಷಣೆ ಭುಗಿಲೆದ್ದಿದ್ದು ಪಾಕಿಸ್ತಾನದ 6 ಸೈನಿಕರು ಹತರಾಗಿದ್ದಾರೆ ಎಂದು ತಾಲಿಬಾನ್ ಮೂಲಗಳು ಹೇಳಿವೆ. ಖೋಸ
ಬೀದರ್: ನಗರದ ಮಂಡಲ್ ಪ್ರದೇಶದ ಬಳಿ ಖಾಸಗಿ ಹೋಟೆಲ್ಗೆ ಸೇರಿದ ಇಕೋ ವ್ಯಾನ್ ಒಂದು ರಸ್ತೆ ದಾಟುತ್ತಿದ್ದ ಬಾಲಕನ ಮೇಲೆ ಹರಿದು 7 ವರ್ಷದ ಬಾಲಕ ಮೃತಪಟ್ಟರುವ ಘಟನೆ ನಡೆದಿದೆ. ಮೃತ ಬಾಲಕನನ್ನು ರುದ್ರಾ ಉಪಾಧ್ಯೆ (7) ಎಂದು ಗುರುತಿಸಲಾ
ಮಣಿಪಾಲ, ಎ.6: ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬ ಪ್ರಶ್ನೆ ಪತ್ರಿಕೆಯನ್ನು ಮೊಬೈಲ್ನಲ್ಲಿ ಫೋಟೋ ತೆಗೆದು ಪ್ರಸಾರ ಮಾಡಲು ಯತ್ನಿಸಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಟಿಎಂ
ಜೆರುಸಲೇಂ, ಎ.6: ಇರಾನ್ನ ಅತೀ ದೊಡ್ಡ ಪೆಟ್ರೋಲಿಯಂ ಸಂಕೀರ್ಣದ ಮೇಲೆ ಬಲವಾದ ದಾಳಿ ನಡೆಸಿರುವುದಾಗಿ ಇಸ್ರೇಲ್ನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಝ್ ಸೋಮವಾರ ಹೇಳಿದ್ದಾರೆ. ಪೆಟ್ರೋಲಿಯಂ ಸೌಲಭ್ಯದ ಬಳಿ ಹಲವು ಸ್ಫೋಟಗಳು ನಡೆದಿರುವ
ಕುಂದಾಪುರ, ಎ.6: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಇಡೀ ಮನೆ ಸುಟ್ಟು ಕರಕಲಾದ ಘಟನೆ ಶನಿವಾರ ತಡರಾತ್ರಿ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ನಡೆದಿದೆ. ಹಂದಕುಂದ ಅರೆಕಲ್ಲು ಮನೆಯ
ಬಳ್ಳಾರಿ/ಸಂಡೂರು: ರಾಷ್ಟ್ರೀಯ ಶಿಕ್ಷಣ ಹಾಗೂ ಸಂಶೋಧನೆ ಇಲಾಖೆ ಬೆಂಗಳೂರು, ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಕೇಂದ್ರ ಬಳ್ಳಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಂಡೂರು ಇವರ ಸಂಯುಕ್ತ ಆ
ಉಡುಪಿ, ಎ.6: ಮಾನಸಿಕ ಶಾಂತಿ ಇಲ್ಲದೇ ಹೋದರೆ ಯಾವುದೇ ಸಾಧನೆ ಮಾಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ನಾವೆಲ್ಲರೂ ಇರುವುದರಲ್ಲೇ ಆತ್ಮತೃಪ್ತಿಯನ್ನು ಕಾಣಬೇಕು. ವ್ಯಾಘ್ರರಾಗಿ ಇರುವುದಕ್ಕಿಂತ ಶಾಂತ ಚಿತ್ತರಾಗಿ ದೇವರ ಕೃಪೆಗೆ ಪಾತ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜಿಮ್ ತರಬೇತುದಾರ, ಆರೋಪಿ ಸಮೀರ್ ನನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಈ ಪ್ರಕರ
ಉಡುಪಿ, ಎ.6: ಜಿಲ್ಲೆಯ ಮಲ್ಪೆ ಬೀಚ್ ಹಾಗೂ ತ್ರಾಸಿ ಮರವಂತೆ ಬೀಚ್ಗಳಲ್ಲಿ ಜೀವರಕ್ಷಕ ಸಿಬ್ಬಂದಿಗಳನ್ನು ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿಯೋಜಿಸಲು ಉದ್ದೇಶಿಸಿದ್ದು, ಜಿಲ್ಲೆಯಲ್ಲಿ ಜೀವರಕ್ಷಕ ತರಬೇತಿ ಹೊಂದಿರುವ ಸಿಬ್ಬಂದಿಗ
ರಾಜ್ಯಮಟ್ಟದ ಅಂತರಕಾಲೇಜು ಸ್ಪರ್ಧೆ ‘ಪ್ರಜ್ಞಾ-2026’ ಉದ್ಘಾಟನೆ
ವಿಜಯನಗರ (ಹೊಸಪೇಟೆ) : ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ಏಪ್ರಿಲ್ 20ರಂದು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ. ಸೋಮವಾರ ಜಿಲ್ಲಾ
ರಾಯಪುರ,ಎ. 6: 2003ರ ಎನ್ಸಿಪಿ ನಾಯಕ ರಾಮಾವತಾರ್ ಜಗ್ಗಿ ಅವರ ಹತ್ಯೆ ಪ್ರಕರಣದಲ್ಲಿ ಚತ್ತೀಸ್ಗಢದ ಮೊದಲ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಚತ್ತೀಸ್ಗಢ ಉಚ್ಚ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನ
ಬೀದರ್ : ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸಂಯುಕ್ತ ಕಿಸಾನ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸೋಮವಾರ ಮನವಿ ಪತ್ರ ಸಲ್ಲಿಸಲಾಯಿತು. ಮನವಿಯಲ್ಲಿ, 2025ರ ಅ.12ರಿಂದ 18ರವರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಅ
ಹೊಸದಿಲ್ಲಿ, ಎ. 6: ಪಶ್ಚಿಮ ಏಶ್ಯಾ ಸಂಘರ್ಷದ ನಡುವೆ ಎಲ್ಪಿಜಿ ಹೊತ್ತ ಭಾರತದ ಹಡಗು ‘ಗ್ರೀನ್ ಆಶಾ’ ಹಾರ್ಮುಝ್ ಜಲ ಸಂಧಿಯನ್ನು ದಾಟಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ. ಪಶ್ಚಿಮ ಏಶ್ಯಾ ಸಂಘರ್ಷ ಆರಂಭವಾದ ಫೆಬ್ರವರಿ 28ರಿ
ಬಗ್ದಾದ್, ಎ.6: ಹಾರ್ಮುಝ್ ಜಲಸಂಧಿಯನ್ನು ಬಲಪ್ರಯೋಗಿಸಿ ತೆರೆಯಲು ಪ್ರಯತ್ನಿಸಿದರೆ ಅಮೆರಿಕ ಮತ್ತು ಇಸ್ರೇಲ್ನ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸುವುದಾಗಿ ಇರಾನ್ ಬೆಂಬಲಿತ ಇರಾಕಿ ಗುಂಪು ಕಟೈಬ್ ಹಿಜ್ಬುಲ್ಲಾ ಎಚ್ಚರಿಕೆ
ಟೆಹ್ರಾನ್, ಎ.6: ಸೋಮವಾರ ಬೆಳಿಗ್ಗೆ ಟೆಹ್ರಾನ್ನ ಹೊರವಲಯದ ಪ್ರದೇಶದಲ್ಲಿ ವಸತಿ ಕಟ್ಟಡವನ್ನು ಗುರಿಯಾಗಿಸಿ ನಡೆದ ವೈಮಾನಿಕ ದಾಳಿಯಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿರುವುದಾಗಿ ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಸೋಮವಾರ ನಡೆದ
ಆಳಂದ: ದೇಶದ ಬುನಾದಿಯಾಗಿರುವ ಜನಗಣತಿ ಕಾರ್ಯದಲ್ಲಿ ಪ್ರತಿಯೊಬ್ಬ ನಾಗರಿಕರ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದ್ದು, ಯಾರೂ ಗಣತಿಯಿಂದ ಹೊರಗುಳಿಯದಂತೆ ಕಟ್ಟುನಿಟ್ಟಿನ ನಿಗಾವಹಿಸಬೇಕು ಎಂದು ತಹಶೀಲ್ದಾರ್ ಅಣ್ಣಾರಾವ್ ಪ
ಹೊಸದಿಲ್ಲಿ, ಎ.6: ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಎಲ್ಲಾ ತಂಡಗಳು ಎರಡು ಪಂದ್ಯಗಳನ್ನು ಆಡಿವೆ. ಸನ್ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈಸೂಪರ್ ಕಿಂಗ್ಸ್ ತಲಾ ಮೂರು ಪಂದ್ಯಗಳನ್ನು ಆಡಿವೆ. ಹೀಗಾಗಿ ಆರೆಂಜ್ ಕ್ಯಾಪ್ ಹಾಗೂ ಪರ್ಪಲ
ಕಲಬುರಗಿ : ಇಂದಿನ ಬಹುತೇಕ ಮಹಾವಿದ್ಯಾಲಯಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕಗಳು ಇದ್ದರೂ, ಎನ್.ವಿ.ಕಾಲೇಜಿನ ವಿದ್ಯಾರ್ಥಿಗಳು ತೋರಿಸಿರುವ ಸೇವಾ ಮನೋಭಾವ ಅತ್ಯಂತ ಶ್ಲಾಘನೀಯ ಎಂದು ಡಾ.ಕರಿಗೂಳೇಶ್ವರ ಅಭಿಪ್ರಾ
ಬೆಂಗಳೂರು, ಎ.5: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರವಿವಾರ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್ ಹಾಗೂ ಅನಿಲ್ ಕುಂಬ್ಳೆ ಸ್ಟ್ಯಾಂಡ್ಗಳನ್ನು ಅವರ ಕುಟುಂಬದ ಸದಸ್ಯರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಲಾಯಿತು. ಕರ್ನಾಟಕದ ರಾ
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಪ್ರತಿ ನಗರ ಪಾಲಿಕೆಗೆ ಒಂದೊಂದು ರಸ್ತೆ ಗುಂಡಿ ಮುಚ್ಚುವ ಯಂತ್ರವನ್ನು ಖರೀದಿಸಬೇಕು ಎಂದು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚ
ಅಫಜಲಪುರ: ತಾಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹಿನ್ನೆಲೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಮಗಳಿಗೆ ಈ ಸಮಸ್ಯೆ ವ್ಯಾಪಿಸುವ ಮುನ್ನ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜಿಪಂ ಸಿಇಒ ಭಂವರ್ಸ
ಕಲಬುರಗಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಇದನ್ನು ಮನಗಂಡು ಜಿಲ್ಲೆಯಲ್ಲಿ ಡಿ.ಎ.ಪಿ, ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರಗಳ ಒಟ್ಟು 35,785
ಉಡುಪಿ, ಎ.6: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಉಡುಪಿಯ ಯಕ್ಷಗಾನ ಕೇಂದ್ರ ಹಾಗೂ ಎಂಜಿಎಂ ಸಂಧ್ಯಾ ಕಾಲೇಜುಗಳ ಸಹಯೋಗದಲ್ಲಿ ಎಪ್ರಿಲ್ 8ರಂದು ಬೆಳಗ್ಗೆ 10:00 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಯಕ
ಕಲಬುರಗಿ: ಬಾಬೂಜಿ ಎಂದೇ ಖ್ಯಾತರಾದ ಡಾ. ಬಾಬು ಜಗಜೀವನರಾಮ್ ಅವರು ನಿಸ್ವಾರ್ಥ ಸೇವೆ ಮತ್ತು ಸಾಮಾಜಿಕ ಹೋರಾಟದ ಮೂಲಕ ಆದರ್ಶ ನಾಯಕನಾಗಿ ಹೊರಹೊಮ್ಮಿದ್ದಾರೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಎಸ್. ಉ
ಬ್ರಹ್ಮಾವರ, ಎ.6: ದೇಶದ ಅಭಿವೃದ್ಧಿಗೆ ಕೌಶಲ್ಯಾಧಾರಿತ ತರಬೇತಿ ಅತಿ ಅಗತ್ಯವಿದ್ದು, ಯುವ ಜನತೆ ತಮ್ಮ ಆಸಕ್ತಿಯ ಕೌಶಲ್ಯ ತರಬೇತಿ ಪಡೆದು ಸ್ವಯಂ ಉದ್ಯೋಗದತ್ತ ಒಲವು ಬೆಳೆಸಿಕೊಳ್ಳಬೇಕು ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕ
ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎಸ್.ಇರಾಣಿ ಪದವಿ ಮಹಾವಿದ್ಯಾಲಯ, ಕಲಬುರಗಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ಸಂಯುಕ್ತ ಆಶ್ರಯದಲ್ಲಿ 2025-2026ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿ
ಕಲಬುರಗಿ : ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ (ರಿ) ಸಂಘಟನೆಯ ಮಹಿಳಾ ಘಟಕದ ವತಿಯಿಂದ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮಹಿಳಾ ಘಟಕದ ಅಧ್ಯಕ್ಷರಾಗಿ ಮಾಳಮ್ಮ ರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಸಂಘಟನೆಯ ಜಿಲ
ಕಲಬುರಗಿ: ಆಹಾರ ಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘ, ಗುಲ್ಬರ್ಗಾ ದಾಲ್ ಮಿಲ್ಲರ್ಸ್ ಅಸೋಶಿಯೇಷನ್, ಕೃಷಿ ಪರಿಕರ ಮಾರಾಟಗಾರರ ಸಂಘ ಹಾಗೂ ಅಕ್ಕಿ ವ್ಯಾಪಾರಸ್ಥರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ನೆಹರು ಗಂಜ ಹನುಮಾನ ಮಂದಿರದ
ಮಂಗಳೂರು: ತುಳುವರು ತಮ್ಮ ನಾಡು ನುಡಿ, ಸಾಹಿತ್ಯ ಸಂಸ್ಕೃತಿ ಗಳ ಕುರಿತು ಅಭಿಮಾನದಿಂದ ದುಡಿಯ ಬೇಕಾಗಿದೆ. ಎಸ್. ಯು. ಪಣಿಯಾಡಿಯವರು ಹಾಕಿಕೊಟ್ಟ ತುಳುವ ಚಳುವಳದ ಆಶಯ ಗಳನ್ನು ಅರಿತು ಕೊಂಡು ಮುನ್ನಡೆ ಸ ಬೇಕು ಎಂದು ಹಿರಿಯ ಕನ್ನಡ ತು
ಕಲಬುರಗಿ: ನಗರದ ಜಿಲ್ಲಾ ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ಕಚೇರಿಯಲ್ಲಿ ಡಾ.ಬಾಬು ಜಗಜೀವನರಾಮ ಅವರ 119ನೇ ಜಯಂತಿಯನ್ನು ವಿಜೃಂಭಣೆಯಿoದ ಆಚರಿಸಲಾಯಿತು. ಕಾರ್ಯಕ್ರಮವು ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಬಸವರಾಜ ಬಿರಬಿಟ್ಟಿ
ಮೂಡುಬಿದಿರೆ: ಜಮೀಯ್ಯತುಲ್ ಫಲಾಹ್ ಮೂಡುಬಿದಿರೆ ತಾಲೂಕು ಘಟಕ ಇವರ ವತಿಯಿಂದ ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ)ದೇರಳಕಟ್ಟೆ ಇದರ ಗ್ರಾಮೀಣ ಆರೋಗ್ಯ ಮತ್ತು ರಕ್ಷಣೆ ಅಭಿವೃದ್ಧಿ ಕೇಂದ್ರ ಹಾಗೂ ಯೆನೆಪೋಯ ದಂತ ಕಾಲೇಜು
ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ತೀರ್ಥಹಳ್ಳಿಯ ನಾಲೂರು ಕೊಳಿಗೆ ಬಳಿ ನಡೆದಿದೆ. ಉಡುಪಿಯಿಂದ ಸೊರಬಕ
ಉಡುಪಿ, ಎ.6: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆಯು ಎ.6ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಕಾರ್ಯಕರ್ತರುಗಳಾದ ಕೆ.ಟಿ.ಪೂಜಾರಿ ಕೊಡವೂರು, ಕಾಳು ಶೇರಿಗಾರ್ ಕೊ
ಉಡುಪಿ, ಎ.6: ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕಳೆದುಕೊಂಡ ಮೊಬೈಲ್ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಮಾಡಲಾದ ವಾರೀಸುದಾರರಿಗೆ ಹಸ್ತಾಂತರಿಸುವ ಕಾರ್ಯಕ್ರಮ ಸೋಮವಾರ ಜರಗಿತು. ಮೊಬೈಲ್ ಕಳೆದುಕೊಂಡು ಸಿಇಐಆರ್ ಪೋರ್ಟ
ಜಿಲ್ಲಾ ಪೊಲೀಸ್ ಇಲಾಖೆಯಿಂದ ವಿನೂತನ ಕಾರ್ಯಕ್ರಮ
ಕೊಣಾಜೆ, ಎ.6: ಎಸ್ಕೆಎಸೆಸ್ಸೆಫ್ ಮಲಾರ್ ಕ್ಲಸ್ಟರ್ ವತಿಯಿಂದ ಮಲಾರ್ ಅರಸ್ತಾನದ ಅಲ್ ಮುಬಾರಕ್ ಜುಮ್ಮಾ ಮಸೀದಿಗೆ ಸಮರ್ಪಿಸಲಾದ ಮಿನಾರವನ್ನು ರವಿವಾರ ಸಯ್ಯಿದ್ ಅಮೀರ್ ತಂಳ್ ಅಲ್ ಬುಖಾರಿ ಕಿನ್ಯ ಉದ್ಘಾಟಿಸಿದರು. ಮಲಾರ್ ಕ್ಲಸ್ಟರ
ಮಂಗಳೂರು: ಮೂಡುಬಿದಿರೆ ತಾಲೂಕು ಮಾರ್ಪಾಡಿ ಗ್ರಾಮದ ಜಯ (62) ಎಂಬವರು ಸುಮಾರು 12 ವರ್ಷ ಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದೆ. ಮಾ.28ರಂದು ರಾತ್ರಿ ಮನೆಯಿಂದ ಹೊರಗೆ ಹೋದವರು ವಾಪಸ್ ಬಾರದೆ ಕಾಣೆಯಾಗಿರುವ ಬಗ್ಗೆ ಮೂಡುಬಿದಿರೆ ಪೋ
ಮಂಗಳೂರು: ದ.ಕ.ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅಥ್ಲೆಟಿಕ್ಸ್ ಹಾಗೂ ವೇಯ್ಟ್ ಲಿಫ್ಟಿಂಗ್ ಕ್ರೀಡೆಗಳಲ್ಲಿ ಆಸಕ್ತಿ ಹೊಂದಿರುವ ಕ್ರೀಡಾಪಟುಗಳಿಗೆ ಉಚಿತ ಬೇಸಿಗೆ ತರಬೇತಿ ಶಿಬಿರಗಳನ್ನು ಏರ್ಪಡಿಸಲಾಗಿದೆ
ಮಂಗಳೂರು, ಎ.6: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎ.10ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 9ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡುವರು. 9:30ಕ್ಕೆ ನಗರದ ಟಿಎಂಎ ಪೈ ಸಭಾಂಗಣ ದಲ್ಲಿ ಮ
ಮಂಗಳೂರು, ಎ.6: ವಿದ್ಯಾರ್ಥಿ ಜೀವನದಲ್ಲಿ ಪದವಿಯನ್ನು ಗಳಿಸಿದ ಎರಡೂವರೆ ದಶಕದ ಬಳಿಕ ಅಂದರೆ ಮಧ್ಯ ವಯಸ್ಸಿನಲ್ಲಿ ಸ್ವಇಚ್ಛೆಯಿಂದ ಕಾನೂನು ಪದವಿ ಪರೀಕ್ಷೆಯಲ್ಲಿ ಒಂದೇ ಯತ್ನದಲ್ಲಿ ತೇರ್ಗಡೆ ಹೊಂದಿದ ಸಾಮಾಜಿಕ ಕಾರ್ಯಕರ್ತ, ಹಿದಾ
ಮಂಗಳೂರು,ಎ.6: ಶತಮಾನ ಪೂರೈಸಿದ ತುಳುನಾಡಿನ ಸಂಘ, ಸಂಸ್ಥೆಗಳ, ಶಾಲಾ ಕಾಲೇಜು, ಕೈಗಾರಿಕಾ ಸಂಸ್ಥೆ, ಕಲಾ ಸಂಸ್ಥೆಗಳ ಬಗ್ಗೆ ಪುಸ್ತಕ ಪ್ರಕಟಿಸಲು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯವರು ಅಥ
ಬೆಂಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಚಲಾವಣೆಯಾಗಿರುವ 1,811 ಅಂಚೆ ಮತಗಳ ಪೈಕಿ ತಿರಸ್ಕೃತಗೊಂಡಿರುವ 279 ಅಂಚೆ ಮತಗಳನ್ನು ಮರು ಪರಿಶೀಲಿಸಿ, ಬಳಿಕ ಎಲ್ಲಾ ಅಂಚೆ ಮತಗಳನ್ನು ಮರು ಎಣಿಕೆ ಮಾಡಿ ಚುನಾವಣಾಧಿಕಾರಿ ಫಲಿತಾಂಶ
ಮತ್ತೆ ಪ್ರಧಾನಿ ಮೋದಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್
ಗಂಗಾವತಿ : ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಕವರ್ಗಳ ಬಳಕೆ ಮತ್ತು ಮಾರಾಟಕ್ಕೆ ಸರ್ಕಾರ ಕಟ್ಟುನಿಟ್ಟಿನ ನಿಷೇಧ ವಿಧಿಸಿದ್ದರೂ, ಕೆಲ ವ್ಯಾಪಾರಿಗಳು ನಿಯಮಗಳನ್ನು ಲೆಕ್ಕಿಸದೇ ಕಾನೂನು ಉಲ್ಲಂಘಿಸುತ್ತಿರುವುದು ಮತ್ತೆ ಬೆಳಕಿ
ಬೆಂಗಳೂರು : ಕೇಂದ್ರ ಸರಕಾರ ಕರ್ನಾಟಕಕ್ಕೆ ಬರಬೇಕಾದ ಕನಿಷ್ಠ ಅನಿಲ(ಗ್ಯಾಸ್) ಪೂರೈಕೆ ಮಾಡಿಲ್ಲದ ಕಾರಣದಿಂದಾಗಿ ಸಮಸ್ಯೆ ಉಲ್ಬಣಗೊಂಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿ
ಬಾಲಿವುಡ್ ನ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ‘ಧುರಂಧರ್’ ಯಶಸ್ಸನ್ನು ಕೊಂಡಾಡಿದವರನ್ನು ಹಾಸ್ಯಮಯವಾಗಿ ಟೀಕಿಸಿದ್ದಾರೆ ಝಾಕಿರ್ ಹುಸೇನ್
ರಾಯಚೂರು : ಜನಗಣತಿ ಕಾರ್ಯವು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಕಾನೂನುಬದ್ಧ ಕರ್ತವ್ಯವಾಗಿದೆ. ಶಿಕ್ಷಕರು ಉತ್ತಮ ಕಾರ್ಯನಿರ್ವಹಣೆ ಮೂಲಕ ಈ ಮಹತ್ವದ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಜುಬಿನ್
ಮೋದಿ ಬಗ್ಗೆ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾಗಿನ ಹೇಳಿಕೆಗಳ ಕುರಿತು ಕೇಳಿದ ಪ್ರಶ್ನೆಗೆ ದೇಬ್ ಪ್ರತಿಕ್ರಿಯೆ
ರೋಮಾಂಚನವಾಗಿ ಮೈ ನವಿರೇಳುವುದು ಏಕೆ ಎನ್ನುವುದು ಬಹಳಷ್ಟು ಮಂದಿಗೆ ಗೊತ್ತಿಲ್ಲ. ಏಕೆ ದೇಹ ಹೀಗೆ ಮಾಡುತ್ತದೆ ಎನ್ನುವ ಬಗ್ಗೆಯೂ ನಾವು ಚಿಂತಿಸುವುದಿಲ್ಲ. ಉತ್ತರ ನಿಮ್ಮ ನಿರೀಕ್ಷೆಯನ್ನು ಮೀರಿದೆ! ಸಾಮಾನ್ಯವಾಗಿ ಮನಕಲಕುವಂತಹ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ಪ್ರತ್ಯೇಕ ಎರಡು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ. ಸೋಮವಾರ ಮಾಧ್ಯಮದವರೊಂದಿಗೆ ಮಾತನ
ಬೀದರ್ : ಬಾಬು ಜಗಜೀವನರಾಮ್ ಅವರು ಕೇವಲ ಸ್ವಾತಂತ್ರ್ಯ ಹೋರಾಟಗಾರರಲ್ಲ. ಸಾಮಾಜಿಕ ಸಮಾನತೆ ಮತ್ತು ದಲಿತ ಹಕ್ಕುಗಳಿಗಾಗಿ ಹೋರಾಡಿದ ಮಹಾನ್ ನಾಯಕರಾಗಿದ್ದಾರೆ. ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಿಕ್ಕು ತೋರಿಸುತ್ತಿವೆ ಎಂದು
ಬೀದರ್ : ಜಿಲ್ಲೆಯ ಹುಮನಾಬಾದ್ ಪಟ್ಟಣದ ವಿವಿಧ ಕಾರ್ಖಾನೆಗಳಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನ ಹಾಗೂ ಸರ್ಕಾರದ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ ಎಂದು ಆರೋಪಿಸಿ, ಸಂಬಂಧಪಟ್ಟ ಕಾರ್ಖಾನೆ ಮಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ
ಕಲಬುರಗಿ: ಚೆನ್ನೈ ಮೂಲದ ಶ್ರೀ ಧರ್ಷಿಣಿ ಕಲೈಕೂಡಂ ವತಿಯಿಂದ ಕಲಾವಿದ ಹಾಗೂ ಸಂಶೋಧಕ ರೆಹಮಾನ್ ಪಟೇಲ್ ಅವರಿಗೆ ರವಿವಾರ ಚೆನ್ನೈನ ಲಲಿತ ಕಲಾ ಅಕಾಡೆಮಿಯಲ್ಲಿ ‘ಕಲಾ ತುರವಂ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯೊಂದಿಗೆ
ಕುಲಪತಿ ಹುದ್ದೆಗೆ ಅರ್ಹತೆಯುಳ್ಳ ಪ್ರಾಧ್ಯಾಪಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಕುಲಪತಿ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ ಪ್ರಭು
ಕಲಬುರಗಿ : ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2025ನೇ ವರ್ಷದ ಪುಸ್ತಕ ಬಹುಮಾನ ಯೋಜನೆಯಡಿ 23 ಪ್ರಕಾರಗಳ ಪುಸ್ತಕ ಬಹುಮಾನಕ್ಕಾಗಿ ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿ
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಿಂದ 2025-26ನೇ ಸಾಲಿಗೆ ಶೇ. 5ರ ಯೋಜನೆಯಡಿ 2022-23ನೇ ಸಾಲಿನ ಪರಿಷ್ಕೃತ ಕ್ರಿಯಾ ಯೋಜನೆಯಡಿ ಎಸ್.ಎಫ್.ಸಿ. (ಮುಕ್ತನಿಧಿ) ಅನುದಾನದಡಿ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು (ಸಣ್ಣ ಉದ್ದಿಮೆಗಾಗಿ)
ಕಲಬುರಗಿ: ʼಗ್ರಾಮ ಒನ್ʼ ಯೋಜನೆಯನ್ನು ಈಗಾಗಲೇ ಅನುಷ್ಠಾನಗೊಳಿಸಲಾಗುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಸಧ್ಯ ಸ್ಥಾಪನೆಗಾಗಿ ಬಾಕಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆ
ಹೊಸದಿಲ್ಲಿ: ಏಕರೂಪ ನಾಗರಿಕ ಸಂಹಿತೆ, 'ಒಂದು ರಾಷ್ಟ್ರ, ಒಂದು ಚುನಾವಣೆ' ಬಿಜೆಪಿಯ ಎರಡು ಪೂರ್ಣಗೊಳ್ಳದ ಅಜೆಂಡಾಗಳಾಗಿದೆ ಮತ್ತು ಅವುಗಳ ಕುರಿತು ಗಂಭೀರ ಮತ್ತು ಸಕಾರಾತ್ಮಕ ಚರ್ಚೆಗಳು ನಡೆಯುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ
ಸೇಡಂ: ತಾಲೂಕಿನ ಕೋಡ್ಲಾ ಗ್ರಾಮದ ಬಸವೇಶ್ವರ ನಗರ ಬಡವಾಣಿಯಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟು ಕೆಸರು ಗದ್ದೆಯಂತಾಗಿದೆ. ಕೂಡಲೇ ದುರಸ್ತಿ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಆಗ್ರಹಿಸಿದ್
ʼಡಾ. ಅಂಬೇಡ್ಕರ್ ಅರಿವು ಉತ್ಸವ–2026ʼ ಕಾರ್ಯಕ್ರಮ

28 C