SENSEX
NIFTY
GOLD
USD/INR

Weather

20    C
...
T20 ವಿಶ್ವಕಪ್ | ಫೆ.18ರಂದು ಭಾರತಕ್ಕೆ ಎದುರಾಳಿ ನೆದರ್ಲ್ಯಾಂಡ್ಸ್

ದಕ್ಷಿಣ ಆಫ್ರಿಕದ ಮುನ್ನ ಆತಿಥೇಯರಿಗೆ ಅಭ್ಯಾಸ ಪಂದ್ಯ ಅಹ್ಮದಾಬಾದ್, ಫೆ. 17: ಪಾಕಿಸ್ತಾನ ವಿರುದ್ಧದ 61 ರನ್ ಗಳ ಭರ್ಜರಿ ಗೆಲುವಿನೊಂದಿಗೆ ಭಾರತ ಈಗಾಗಲೇ T20 ವಿಶ್ವಕಪ್ ನ ಸೂಪರ್ ಎಂಟು ಹಂತ ಪ್ರವೇಶಿಸಿದ್ದು, ಬುಧವಾರ ‘ಎ’ ಗುಂಪಿನ ತನ

18 Feb 2026 12:44 am
ಆಸ್ಟ್ರೇಲಿಯ ಮಹಿಳೆಯರ ವಿರುದ್ಧದ ಏಕದಿನ ಸರಣಿಗೆ ಪ್ರತೀಕಾ ರಾವಲ್ ಸೇರ್ಪಡೆ

ಮುಂಬೈ, ಫೆ. 17: ಆಸ್ಟ್ರೇಲಿಯ ಮಹಿಳಾ ಕ್ರಿಕೆಟ್ ತಂಡದ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಮಹಿಳಾ ತಂಡಕ್ಕೆ ಪ್ರತೀಕಾ ರಾವಲ್ ಅವರನ್ನು ಸೇರ್ಪಡೆಗೊಳಿಸಲಾಗಿದೆ. ಅಕ್ಟೋಬರ್ನಲ್ಲಿ ನಡೆದ ಐಸಿಸಿ ಮಹಿಳಾ ಕ್ರಿಕೆಟ್ ವಿ

18 Feb 2026 12:40 am
ಪತ್ರಕರ್ತರ ಜೊತೆ ಮಂತ್ರಿಗಳ ಸಂಬಂಧ ಇತಿಮಿತಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಮತ್ತು ಮಂತ್ರಿಗಳ ನಡುವೆ ಅಷ್ಟೊಂದು ಸಂಬಂಧ ಇಲ್ಲ ಎನ್ನುವುದಾಗಿ ಪತ್ರಕರ್ತ ವಿಠ್ಠಲಮೂರ್ತಿ ಹೇಳಿದ್ದು, ಹಾಗೇನೂ ಇಲ್ಲ. ಎಲ್ಲವೂ ಇತಿಮಿತಿಯಲ್ಲಿದೆ. ನಾವು ಎಲ್ಲೇ ಹೋದರೂ, ಎಚ್ಚ

18 Feb 2026 12:38 am
T20 ವಿಶ್ವಕಪ್ | ಸೂಪರ್ 8ಕ್ಕೇರಿದ ನ್ಯೂಝಿಲ್ಯಾಂಡ್

ಕೆನಡಕ್ಕೆ ಸೋಲುಣಿಸಿದ ಗ್ಲೆನ್ ಫಿಲಿಪ್ಸ್–ರಚಿನ್ ರವೀಂದ್ರ ಜೊತೆಯಾಟ ಚೆನ್ನೈ, ಫೆ. 17: ಐಸಿಸಿ T20 ವಿಶ್ವಕಪ್ ನಲ್ಲಿ ಮಂಗಳವಾರ ಗ್ಲೆನ್ ಫಿಲಿಪ್ಸ್ ಮತ್ತು ರಚಿನ್ ರವೀಂದ್ರ ಅವರ ಅರ್ಧಶತಕಗಳ ನೆರವಿನಿಂದ ನ್ಯೂಝಿಲ್ಯಾಂಡ್ ತಂಡವು ಕೆ

18 Feb 2026 12:37 am
ಆರೋಗ್ಯ ಹಕ್ಕು ಕಾಯ್ದೆ ತರಲು ಪ್ರಯತ್ನ : ದಿನೇಶ್ ಗುಂಡೂರಾವ್

ಬೆಂಗಳೂರು : ಇಲಾಖೆ ವತಿಯಿಂದ ಆರೋಗ್ಯ ಹಕ್ಕು ಕಾಯ್ದೆ(ಆರ್‌ಟಿಎಚ್) ತರಲು ಈಗಾಗಲೇ ಕೆಲಸ ಪ್ರಾರಂಭ ಮಾಡಿದ್ದೇವೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆಗೂ ಚರ್ಚೆ ಮಾಡಿ ಸಚಿವ ಸಂಪುಟದಲ್ಲಿ ಮಂಡಿಸುವ ಪ್ರಯತ್ನ ಮಾಡಲಾಗವ

18 Feb 2026 12:34 am
ಅಮೆರಿಕ| ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಭಾರತೀಯನ ಬಂಧನ

ವಾಶಿಂಗ್ಟನ್,ಫೆ.17: ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಅಕ್ರಮ ವಲಸಿಗ ಭಾರತೀಯನೊಬ್ಬನನ್ನು ಬಂಧಿಸಲಾಗಿದೆಯೆಂದು ಅಮೆರಿಕದ ವಲಸೆ ಹಾಗೂ ಕಸ್ಟಮ್ಸ್ ಜಾರಿ (ಐಸಿಇ) ಅಮೆರಿಕದ ಹಿರಿಯ ಮಾನವಹಕ್ಕುಗಳ ಅಧ

18 Feb 2026 12:34 am
ಬಿಇಎಲ್‌ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್; ಕ್ಷಿಪಣಿ ಸಂಯೋಜನಾ ಘಟಕದ ಉದ್ಘಾಟನೆ

ಬೆಂಗಳೂರು : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿನ ನವರತ್ನ ಡಿಫೆನ್ಸ್ ಪಿಎಸ್‍ಯು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‍ಗೆ (ಬಿಇಎಲ್) ಭೇಟಿ ನೀಡಿ ಪುಣೆಯಲ್ಲಿರುವ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರವನ್ನು ವರ್ಚು

18 Feb 2026 12:30 am
ಇರಾನ್ ಸನಿಹಕ್ಕೆ ಧಾವಿಸುತ್ತಿರುವ ಅಮೆರಿಕದ ಯುದ್ಧ ನೌಕೆ ಯುಎಸ್‌ಎಸ್ ‘ಅಬ್ರಹಾಂ ಲಿಂಕನ್’

ಟೆಹರಾನ್,ಫೆ.17: ಇರಾನ್-ಅಮೆರಿಕ ನಡುವೆ ಸ್ವಿಝರ್‌ಲ್ಯಾಂಡ್‌ನ ಜಿನೇವಾದಲ್ಲಿ ಎರಡನೇ ಹಂತದ ಮಾತುಕತೆಗಳು ಮಂಗಳವಾರ ನಡೆಯುತ್ತಿವಂತೆಯೇ ಇರಾನ್ ಕರಾವಳಿಯ ಸನಿಹಕ್ಕೆ ಅಮೆರಿಕದ ಯುದ್ಧ ನೌಕೆ ಯುಎಸ್‌ಎಸ್ ಅಬ್ರಹಾಂಲಿಂಕನ್ ಧಾವಿಸು

18 Feb 2026 12:23 am
ಮಹಾರಾಷ್ಟ್ರ| ವಿದ್ಯಾರ್ಥಿಗಳ ನಡುವೆ ಘರ್ಷಣೆ: ಓರ್ವ ಮೃತ್ಯು, ಮೂವರು ಗಂಭೀರ

ಲಾತೂರ್, ಫೆ. 17: ಮಹಾರಾಷ್ಟ್ರದ ಲಾತೂರ್‌ನ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯ ಸಂದರ್ಭ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದ

18 Feb 2026 12:19 am
ಸಚಿವರ ಸಂಖ್ಯೆ ಶೇ.15 ಮೀರುವಂತಿಲ್ಲ : ಹೈಕೋರ್ಟ್

ಬೆಂಗಳೂರು : ಸಂವಿಧಾನದ ವಿಧಿಯ ಪ್ರಕಾರ ಸಚಿವರ ಸಂಖ್ಯೆಯು ಒಟ್ಟು ಶಾಸಕರ ಸಂಖ್ಯೆ ಶೇ.15 ಅನ್ನು ಮೀರುವಂತಿಲ್ಲ. ಇಷ್ಟೇ ಮಂದಿ ಸಚಿವರಾಗಬೇಕು ಎಂಬುದಕ್ಕೆ ಮಿತಿ ಇದೆ. ಅನುಮತಿಗಿಂತ ಹೆಚ್ಚು ಮಂದಿಗೆ ಸರಕಾರ ವೇತನ ನೀಡಲಾಗದು ಎಂದು ಹೈಕ

18 Feb 2026 12:14 am
ಗುಜರಾತ್‌ನ 6 ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಶೋಧ

ಅಹ್ಮದಾಬಾದ್, ಫೆ. 17: ಗುಜರಾತ್‌ನ 6 ನ್ಯಾಯಾಲಯಗಳು ಮಂಗಳವಾರ ಬಾಂಬ್ ಬೆದರಿಕೆಯ ಇಮೇಲ್‌ಗಳನ್ನು ಸ್ವೀಕರಿಸಿವೆ. ಈ ಹಿನ್ನೆಲೆಯಲ್ಲಿ ಈ ನ್ಯಾಯಾಲಯಗಳಲ್ಲಿ ಕೂಲಂಕಷ ಶೋಧ ಕಾರ್ಯಾಚರಣೆ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾ

18 Feb 2026 12:13 am
ಮಾಹಿತಿ ನಿರಾಕರಿಸಿದ ಆರೋಪ | ಮಹೇಶ್ ಜೋಶಿಗೆ ವಿಧಿಸಲಾಗಿದ್ದ 25 ಸಾವಿರ ರೂ. ದಂಡ ಖಾಯಂ

ಬೆಂಗಳೂರು : ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆ ಅಡಿ ಮಾಹಿತಿ ನೀಡಲು ನಿರಾಕರಿಸಿದ ಕಾರಣಕ್ಕೆ ಮಾಹಿತಿ ಆಯೋಗ ವಿಧಿಸಿದ್ದ 25 ಸಾವಿರ ರೂ. ದಂಡದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಹಿಂಪಡೆ

18 Feb 2026 12:10 am
ನರೇಗಾದ ಮೂಲ ಸ್ವರೂಪ ಹಾಳು ಮಾಡಲಾಗುತ್ತಿದೆ: ಎಂ.ಪಿ.ಲತಾ ಮಲ್ಲಿಕಾರ್ಜುನ ಆರೋಪ

ವಿಜಯನಗರ / ಹರಪನಹಳ್ಳಿ, ಫೆ.17: ದೇಶದ ಬಡ ಕುಟುಂಬಗಳಿಗೆ ಜೀವನಾಧಾರವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಸ್ವರೂಪವನ್ನು ಕೇಂದ್ರ ಬಿಜೆಪಿ ಸರ್ಕಾರ ಹಾಳು ಮಾಡುತ್ತಿದೆ ಎಂದು ಶಾಸಕಿ ಎಂ.ಪಿ.ಲತ

18 Feb 2026 12:09 am
ವಿಜಯನಗರ | ಮನೆ ನಿರ್ಮಾಣಕ್ಕೆ ಪರವಾನಗಿ ಸಿಗದ ಆರೋಪ : ಗ್ರಾಮ ಪಂಚಾಯತ್ ಕಚೇರಿಯಲ್ಲಿ ರೈತ ಆತ್ಮಹತ್ಯೆಗೆ ಯತ್ನ

ವಿಜಯನಗರ / ಹರಪನಹಳ್ಳಿ : ಮನೆ ನಿರ್ಮಾಣಕ್ಕೆ ಪರವಾನಗಿ ನೀಡದ ಹಿನ್ನೆಲೆಯಲ್ಲಿ ರೈತನೊಬ್ಬ ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮದಲ್ಲಿ ನಡೆದ

18 Feb 2026 12:03 am
ಸಂಡೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ : ಕಾಮಗಾರಿಗಳಿಗೆ ವೇಗ ನೀಡಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆ

ಸಂಡೂರು : ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ವಿದ್ಯಾನಗರ ಟೌನ್‌ಶಿಪ್‌ನಲ್ಲಿ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆ ವತಿಯಿಂದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾ

17 Feb 2026 11:55 pm
Gujarat SIR | ಅಂತಿಮ ಮತಪಟ್ಟಿಯಲ್ಲಿ 4.40 ಕೋಟಿ ಮತದಾರರು

ಗಾಂಧಿನಗರ: ಗುಜರಾತ್ ನಲ್ಲಿ ಭಾರತೀಯ ಚುನಾವಣಾ ಆಯೋಗ ಸುಮಾರು ಮೂರೂವರೆ ತಿಂಗಳ ಕಾಲ ನಡೆಸಿದ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ಬಳಿಕ ಇಂದು (ಮಂಗಳವಾರ) ಗುಜರಾತ್ ರಾಜ್ಯ ಚುನಾವಣಾ ಆಯೋಗ ಅಂತಿಮ ಮತಪಟ್ಟಿ ಪ್ರಕಟಿಸಿದ್ದು, ಒಟ್ಟ

17 Feb 2026 11:55 pm
ವಿಜಯನಗರ | ಕನ್ನಡ ಜಾತ್ಯತೀತ ಭಾಷೆ: ನಾಡೋಜ ಬರಗೂರು

ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮ

17 Feb 2026 11:50 pm
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬಜೆಟ್ ಪೂರ್ವಭಾವಿ ಸಭೆ : ‘ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ’ ಹಿಂಪಡೆಯಲು ರೈತರ ಪಟ್ಟು

ಬೆಂಗಳೂರು : ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಗೆ ತಂದಿರುವ ‘ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020’ ಅನ್ನು ಹಿಂಪಡೆಯಬೇಕು. ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತ ಯುವಕರನ್ನು ವಿವಾಹವಾಗುವ ಹೆ

17 Feb 2026 11:50 pm
ಆಹಾರ ಉತ್ಪನ್ನಗಳ ಲೇಬಲ್ ನಲ್ಲಿ ಹೇಳುವ ಪೌಷ್ಟಿಕಾಂಶದ ಮಾಹಿತಿ, ಆರೋಗ್ಯ ಪ್ರಯೋಜನದ ಹಕ್ಕುಗಳು ಎಷ್ಟು ನಿಜ? ಅಧ್ಯಯನ ಏನು ಹೇಳುತ್ತದೆ?

2026ರ ಆರಂಭದಲ್ಲಿ ಬಿಡುಗಡೆಯಾದ LabelBlind ಅಧ್ಯಯನ ವರದಿ ಭಾರತದ ಪ್ಯಾಕೇಜ್ಡ್ ಆಹಾರ ಉದ್ಯಮದಾದ್ಯಂತ ಆಹಾರ ಲೇಬಲಿಂಗ್ ಅನುಸರಣೆಯಲ್ಲಿ ಗಮನಾರ್ಹ ಅಂತರವನ್ನು ಎತ್ತಿ ತೋರಿಸಿದೆ. 18 ವಿಭಾಗಗಳು ಮತ್ತು 21 ಹಕ್ಕುಗಳ ಪ್ರಕಾರಗಳನ್ನು ಒಳಗೊಂಡ 2

17 Feb 2026 11:46 pm
ಲಿಂಗಸುಗೂರು | ಮುದಗಲ್ ತಾಲೂಕು ಘೋಷಣೆಗೆ ಆಗ್ರಹ: ಫೆ.18ರಂದು ಪಟ್ಟಣ ಬಂದ್‌ಗೆ ಕರೆ

ಲಿಂಗಸುಗೂರು: ಮುದಗಲ್ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಫೆ.18ರಂದು ಮುದಗಲ್ ಬಂದ್‌ಗೆ ಕರೆ ನೀಡಲಾಗಿದೆ ಎಂದು ತಾಲೂಕು ಹೋರಾಟ ಸಮಿತಿ ಪದಾಧಿಕಾರಿ ಶರಣಪ್ಪ ಕಟ್ಟಿಮನಿ ತಿಳಿಸಿದ್ದಾರೆ. ಪಟ್ಟಣದ ಪ

17 Feb 2026 11:45 pm
Raichur | ತೀವ್ರಗೊಂಡ ನಾಯಕತ್ವ ಬದಲಾವಣೆ ಚರ್ಚೆ : ಆಸ್ಟ್ರೇಲಿಯಾಕ್ಕೆ ಪ್ರವಾಸ ಬೆಳೆಸಿದ ಎ.ವಸಂತ ಕುಮಾರ, ಹಂಪನಗೌಡ ಬಾದರ್ಲಿ, ಶರಣಗೌಡ ಬಯ್ಯಾಪುರ

ರಾಯಚೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ರಾಯಚೂರಿನ ಕೆಲ ಜನಪ್ರತಿನಿಧಿಗಳು ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಯಚೂರಿನ ವಿ

17 Feb 2026 11:41 pm
ಬೆರಳ ತುದಿಯಲ್ಲೇ ಕೃಷಿ ಮಾಹಿತಿ, ಫೋನ್ ಕರೆ ಮೂಲಕವೂ ಪಡೆಯಬಹುದು ಸಲಹೆ; ರೈತರಿಗಾಗಿರುವ ಬಹುಭಾಷಾ AI ಟೂಲ್ ಭಾರತ್-ವಿಸ್ತಾರ್ ಬಳಕೆ ಹೇಗೆ?

ರೈತರಿಗೆ ಸಂಬಂಧಿತ ಮಾಹಿತಿಯನ್ನು ಒದಗಿಸಲು ವಿನ್ಯಾಸಗೊಳಿಸಲಾದ AI-ಚಾಲಿತ ಬಹುಭಾಷಾ ಟೂಲ್ ಭಾರತ್-ವಿಸ್ತಾರ್ (Virtually Integrated System to Access Agricultural Resources) ಅನ್ನು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ಬಿಡುಗಡೆ ಮಾಡಿದ್ದಾರೆ.

17 Feb 2026 11:38 pm
DP World ನೂತನ ಸಿಇಒ ಆಗಿ ಭಾರತ ಮೂಲದ ಯುವರಾಜ್ ನಾರಾಯಣ್ ನೇಮಕ

ಡಿಪಿ ವರ್ಲ್ಡ್ ಏಷ್ಯಾದ ಪೂರೈಕೆ ಸರಪಳಿಯನ್ನು ಹೇಗೆ ಮರುವಿನ್ಯಾಸಗೊಳಿಸುತ್ತಿದೆ?

17 Feb 2026 11:30 pm
Yadgiri | ಫೆ.22ರಂದು ಶ್ರೀ ವಿಶ್ವಾರಾಧ್ಯರ ಜಾತ್ರೆಗೆ ಅಬ್ಬೆತುಮಕೂರು ಸಜ್ಜು : ಡಾ. ಗಂಗಾಧರ ಶ್ರೀ

ಯಾದಗಿರಿ: ಅಣಿಮಾದಿ ಅಷ್ಟಸಿದ್ಧಿ ಪುರುಷ ಶ್ರೀ ವಿಶ್ವಾರಾಧ್ಯರ ಜಾತ್ರಾ ಮಹೋತ್ಸವಕ್ಕೆ ಅಬ್ಬೆತುಮಕೂರು ಸಜ್ಜಾಗುತ್ತಿದೆ ಎಂದು ಮಠದ ಪೀಠಾಧಿಪತಿ ಡಾ.ಗಂಗಾಧರ ಮಹಾಸ್ವಾಮಿಗಳು ತಿಳಿಸಿದರು. ಅಬ್ಬೆತುಮಕೂರಿನ ಅನುಗ್ರಹ ಕ್ಷೇತ್ರ

17 Feb 2026 11:24 pm
ಅಮೆರಿಕದ ಹಿರಿಯ ಮಾನವಹಕ್ಕುಗಳ ಹೋರಾಟಗಾರ ಜೆಸ್ಸಿ ಜಾಕ್ಸನ್ ಇನ್ನಿಲ್ಲ

ವಾಶಿಂಗ್ಟನ್,ಫೆ.17: ಅಮೆರಿಕದ ಮಾನವಹಕ್ಕುಗಳ ಹಿರಿಯ ಹೋರಾಟಗಾರ ಜೆಸ್ಸಿಜಾಕ್ಸನ್ ಸೋಮವಾರ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ವರ್ಣಭೇದ ನೀತಿಯ ವಿರುದ್ಧ ಸುದೀರ್ಘ ಹೋರಾಟ ನಡೆಸಿದ ಮಾರ್ಟಿನ್ ಲೂಥರ್ ಕಿಂಗ್ ಅವರ ಒಡನಾಡ

17 Feb 2026 11:21 pm
Yadgiri | ಸರಕಾರಿ ಜಾಗದಲ್ಲಿ ಬೌದ್ಧ ವಿಹಾರ ನಿರ್ಮಾಣಕ್ಕೆ ಡಿಎಸ್ಎಸ್ ಒತ್ತಾಯ

ಯಾದಗಿರಿ: ಜಿಲ್ಲೆಯ ವಡಿಗೇರಾ ತಾಲೂಕಿನ ಮಾಲಹಳ್ಳಿ ಗ್ರಾಮದ ಸರ್ವೇ ನಂ. 3/4ರಲ್ಲಿ ಲಭ್ಯವಿರುವ ಸರ್ಕಾರಿ ಜಮೀನನ್ನು ಬೌದ್ಧ ವಿಹಾರ ನಿರ್ಮಾಣಕ್ಕೆ ಮಂಜೂರು ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಜಿಲ್ಲಾ ಘಟಕವು ವಡ

17 Feb 2026 11:17 pm
ಬಾರಾಮತಿ ವಿಮಾನ ದುರಂತ| ದತ್ತಾಂಶ ಮರು ಪಡೆಯಲು ಅಮೆರಿಕದ ನೆರವು ಕೋರಿದ ಎಎಐಬಿ

ಹೊಸದಿಲ್ಲಿ, ಫೆ. 17: ಕಳೆದ ತಿಂಗಳು ಬಾರಾಮತಿ ಸಮೀಪ ಅಪಘಾತಕ್ಕೀಡಾದ ಲಿಯರ್ ಜೆಟ್ 45 ವಿಮಾನದ ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ (ಸಿವಿಆರ್)ನಿಂದ ದತ್ತಾಂಶ ಮರಳಿ ಪಡೆಯಲು ಅಮೆರಿಕದ ವಿಶೇಷ ನೆರವು ಕೋರಲಾಗಿದೆ ಎಂದು ವಿಮಾನ ಅಪಘಾತ ತನಿಖ

17 Feb 2026 11:14 pm
ಕೇರಳ| ತೆರೆದ ಚರಂಡಿಗೆ ಬಿದ್ದು ಯುವಕ ಮೃತ್ಯು

ಇಡುಕ್ಕಿ, ಫೆ. 17: ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ)ಯ ಚರಂಡಿ ಯೋಜನೆಗೆ ತೋಡಿದ ಆಳದ ಗುಂಡಿಗೆ ಬೈಕ್‌ನೊಂದಿಗೆ ಬಿದ್ದ 27 ವರ್ಷದ ಯುವಕ ಮೃತಪಟ್ಟಿದ್ದಾನೆ. ತೊಡುಪುಝ ಸಮೀಪ ಮುತ್ತಲಕೋಡಂನಲ್ಲಿ ರಸ್ತೆಯುದ್ದಕ್ಕೂ ಚರಂಡಿ ನಿರ್ಮಿಸಲು

17 Feb 2026 11:08 pm
ಕೊಪ್ಪಳ | ರಾಜ್ಯ ಕಾಂಗ್ರೆಸ್ ಸರಕಾರ ಹಗರಣದಲ್ಲಿಯೇ ಮುಳುಗಿದೆ : ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಆರೋಪ

ಕೊಪ್ಪಳ: ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಆಡಳಿತದ ಸಾವಿರ ದಿನಗಳ ಅವಧಿಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ, ಆಡಳಿತ ವೈಫಲ್ಯ ಹಾಗೂ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ಕಂಡಿದೆ ಎಂದು ವಿಧ

17 Feb 2026 11:08 pm
ರಾಜಸ್ಥಾನ| 900 ಕೋಟಿ ರೂ. ಜಲ ಜೀವನ್ ಮಿಷನ್ ಹಗರಣ: ದೇಶಾದ್ಯಂತ 15 ಸ್ಥಳಗಳಲ್ಲಿ ಎಸಿಬಿ ದಾಳಿ

ಜೈಪುರ, ಫೆ. 17: ಜಲಜೀವನ್ ಮಿಷನ್‌ನಲ್ಲಿ ನಡೆದಿದೆ ಎನ್ನಲಾದ 900 ಕೋ. ರೂ. ಅವ್ಯವಹಾರವು ರಾಜಸ್ಥಾನದಲ್ಲಿ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮಕ್ಕೆ ಕಾರಣವಾಗಿದೆ. ಈ ಹಗರಣದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದೇಶಾದ್

17 Feb 2026 10:58 pm
Kalaburagi | ಸಾಹಿತ್ಯದಿಂದ ಸಾಮರಸ್ಯದ ಜೀವನ ಸಾಧ್ಯ : ಡಾ.ದಾಕ್ಷಾಯಣಿ ಎಸ್.ಅಪ್ಪಾ

ಎರಡು ದಿನದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

17 Feb 2026 10:54 pm
ಬಂಟ್ವಾಳ: ಮರಳು ಕಳ್ಳತನ ಪ್ರಕರಣ; ಮೂವರ ಬಂಧನ

ಬಂಟ್ವಾಳ : ತೋಡಿನಿಂದ ಮರಳು ಕಳ್ಳತನ ಮಾಡುತ್ತಿದ್ದ ಪ್ರಕರಣ ಬೇಧಿಸಿದ ಪೂಂಜಾಲಕಟ್ಟೆ ಪೊಲೀಸರು ಮೂವರನ್ನು ಬಂಧಿಸಿದ ಘಟನೆ ಮಚ್ಚಿನ ಗ್ರಾಮದ ಪುಂಚಪಾದೆ ಬಳಿಯ ಪೆರೂರು ಎಂಬಲ್ಲಿ ಫೆ 16 ರಂದು ನಡೆದಿದೆ. ಬಂಧಿತ ಆರೋಪಿಗಳನ್ನು ಪ್ರವೀ

17 Feb 2026 10:54 pm
ಹೊರ್ಮುಝ್ ಜಲಸಂಧಿ ಭಾಗಶಃ ಮುಚ್ಚುಗಡೆ: ಇರಾನ್ ಘೋಷಣೆ

ಜಿನೇವಾ,ಫೆ.17: ಜಾಗತಿಕವಾಗಿ ತೈಲ ಪೂರೈಕೆಗೆ ಮಹತ್ವದ ಮಾರ್ಗವಾಗಿರುವ ಹೊರ್ಮುಝ್ ಜಲಸಂಧಿಯನ್ನು ಇರಾನ್ ಭಾಗಶಃ ಮುಚ್ಚುಗಡೆಗೊಳಿಸುವುದಾಗಿ , ಆ ದೇಶದ ಸರಕಾರಿ ಸ್ವಾಮ್ಯದ ಮಾಧ್ಯಮವೊಂದು ವರದಿ ಮಾಡಿದೆ. ತನ್ನ ವಿವಾದಾತ್ಮಕ ಅಣುಶಕ್

17 Feb 2026 10:50 pm
ಕಲಬುರಗಿಯಲ್ಲಿ ಕಣ್ಮನ ಸೆಳೆದ ‘ಕಲ್ಯಾಣ ಕರ್ನಾಟಕ ಚಿತ್ರಸಂತೆ’

ಕಲಬುರಗಿ ಕಲಾವಿದರ ಕೃತಿಗಳು ವಿಶ್ವದೆಲ್ಲೆಡೆ ತಲುಪಲಿ: ಡಾ.ದಾಕ್ಷಾಯಣಿ ಅಪ್ಪಾ

17 Feb 2026 10:49 pm
ಜೆಪ್ಪಿನ ಮೊಗರಿನಲ್ಲಿ ರಮಝಾನ್ ಇಫ್ತಾರ್ ವ್ಯವಸ್ಥೆ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಜೆಪ್ಪಿನ ಮೊಗರಿನಲ್ಲಿ ಇರುವ ಮಾಸೂನ್ ಟೈಲ್ಸ್ & ಗ್ರಾನೈಟ್ಸ್ (Masun Tiles and Granites, Jeppina Mogaru)ನಲ್ಲಿ ರಮಝಾನ್ ಉಪವಾಸದ ಅವಧಿಯಲ್ಲಿ ಪ್ರಯಾಣಿಕರಿಗೆ ಇಫ್ತಾರ್ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ. ಪಾರ್

17 Feb 2026 10:48 pm
Kalaburagi | ವಿದ್ಯಾರ್ಥಿಗಳಲ್ಲಿ ಜ್ಞಾನದ ಹಸಿವು ಇರಬೇಕು: ಡಾ.ಸಿ.ಸೋಮಶೇಖರ

ಕಲಬುರಗಿ: ಓದು ನಿರಂತರವಾದರೆ ಜ್ಞಾನ ಮತ್ತು ಪರೀಕ್ಷೆ ಫಲಿತಾಂಶ ಉತ್ತಮವಾಗುತ್ತದೆ. ಸಾಧನೆಗೆ ಬಡತನ ಅಡ್ಡಿ ಬರಬಾರದು, ಜ್ಞಾನದ ಹಸಿವು ಮಕ್ಕಳಲ್ಲಿ ಇದ್ದಾಗ ಜೀವನ ಯಶಸ್ವಿಯಾಗುತ್ತದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್

17 Feb 2026 10:45 pm
ಮಾನ್ಯತೆ ನವೀಕರಣ ಆಗದ ಶಾಲೆಗಳ ವಿದ್ಯಾರ್ಥಿಗಳಿಗೆ ಸಮಸ್ಯೆ ಇಲ್ಲ : ಮಧು ಬಂಗಾರಪ್ಪ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಮಾನ್ಯತೆ ನವೀಕರಣ ಆಗದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಶಾಲಾ ಶಿ

17 Feb 2026 10:42 pm
Bengaluru | 21.50 ಕೋಟಿ ಮೌಲ್ಯದ ಗಾಂಜಾ ಜಪ್ತಿ : ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳು ಸೇರಿದಂತೆ 15 ಜನರನ್ನು ಬಂಧಿಸಿ 21.50 ಕೋಟಿ ಮೌಲ್ಯದ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್

17 Feb 2026 10:40 pm
Bengaluru | ಆಸ್ತಿ ವಿಚಾರವಾಗಿ ತಂದೆಯ ಹತ್ಯೆ

ಬೆಂಗಳೂರು : ಆಸ್ತಿ ವಿಚಾರವಾಗಿ ಪುತ್ರನೇ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂಪನಹಳ್ಳಿಯ ಮುತ್ತಿಯಾಲಮ ದೇವಾಲಯ ಸಮೀಪದ ನಿವಾಸಿ

17 Feb 2026 10:37 pm
ಬಜೆಟ್ ನಲ್ಲಿ ಅಫಜಲಪುರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿ: ಶಿವಕುಮಾರ ನಾಟೀಕಾರ

ಅಫಜಲಪುರ: ತಾಲೂಕಿನ ಅತನೂರ ಗ್ರಾಮದ ನಡುವೆ ಕೈಗಾರಿಕಾ ಪ್ರದೇಶ ಎಂದು ಘೋಷಣೆ ಮಾಡಬೇಕು ಎಂಬಂತೆ ಸೇರಿದಂತೆ ಅಫಜಲಪುರಕ್ಕೆ ಅನೇಕ ಯೋಜನೆಗಳನ್ನು ಘೋಷಿಸಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೀಕಾರ ಆಗ

17 Feb 2026 10:35 pm
ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ : ಭದ್ರತಾ ಸಿಬ್ಬಂದಿ ಸಹಿತ 14 ಮಂದಿ ಮೃತ್ಯು

ಪೇಶಾವರ,ಫೆ.19: ವಾಯವ್ಯ ಪಾಕಿಸ್ತಾನದಲ್ಲಿ ಆತ್ಮಹತ್ಯಾ ದಾಳಿ ಹಾಗೂ ಪೊಲೀಸರು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಕನಿಷ್ಠ 11 ಮಂದಿ ಭದ್ರತಾ ಸಿಬ್ಬಂದಿ ಹಾಗೂ ಒಂದು ಮಗು ಸೇರಿದಂತೆ ಮೂವರು ನಾಗರಿಕರು ಮೃತಪಟ್ಟಿದ

17 Feb 2026 10:35 pm
Bengaluru | ಕಸದ ರಾಶಿಯಲ್ಲಿ ನವಜಾತು ಶಿಶುವಿನ ಮೃತದೇಹ ಪತ್ತೆ

ಬೆಂಗಳೂರು : ಇಲ್ಲಿನ ಸುಬ್ರಹಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಸದ ಗುಡ್ಡೆಯಲ್ಲಿ ನವಜಾತು ಶಿಶು ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಿನ್ನೆ ಸಂಜೆ 7.50 ರ ಸುಮಾರಿನಲ್ಲಿ ಉತ್ತರಹ

17 Feb 2026 10:34 pm
Kalaburagi | ಕೇಂದ್ರ ಕಾರಾಗೃಹದಲ್ಲಿ ಯೋಗ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಆರ್ಟ್ ಆಫ್ ಲಿವಿಂಗ್ ಶಾಖೆ ಕಲಬುರಗಿ ಇವರುಗಳ ಸಹಯೋಗದೊಂದಿಗೆ “ಪ್ರಿಸನ್ ಸ್ಮಾರ್ಟಕೋರ್ಸ್ ಅಡಿ” ಒಂದು ವಾರದವರೆಗೆ ಬ್ಯಾರಕ್ ಸಂಖ್ಯೆ 5 ರಿಂದ 7ರ ವರೆಗಿನ ಒಟ್ಟು 116 ಬಂದಿಗಳಿಗೆ ಕಲಬುರ

17 Feb 2026 10:32 pm
Kalaburagi | ಢೋಹರ ಕಕ್ಕಯ್ಯನವರ ಜಾತ್ರಾ ಮಹೋತ್ಸವ : ಸನ್ಮಾನ ಸಮಾರಂಭ

ಕಲಬುರಗಿ: ನಗರದ ಜಗತ್ ಬಡಾವಣೆಯ ಶರಣ ಢೋಹರ ಕಕ್ಕಯ್ಯನವರ 34ನೇ ಜಾತ್ರಾ ಮಹೋತ್ಸವ ಅಂಗವಾಗಿ ಪಲ್ಲಕ್ಕಿ ಉತ್ಸವ, ಭವ್ಯ ಮೆರವಣಿಗೆ, ಸರಕಾರಿ ಹಾಗೂ ಅರೆ ಸರಕಾರಿ, ನಿವೃತ್ತ ನೌಕರರಿಗೆ, ಹಿರಿಯ ನಾಗರಿಕರಿಕರಿಗೆ ಹಾಗೂ ವಿವಿಧ ಕ್ಷೇತ್ರಗಳ

17 Feb 2026 10:30 pm
ಬಾಂಗ್ಲಾದೇಶ| ವಿದಾಯ ಭಾಷಣದಲ್ಲಿ ‘ಈಶಾನ್ಯ ಭಾರತ’ದ ವಿವಾದ ಕೆದಕಿದ ಯೂನುಸ್

ಢಾಕಾ,ಫೆ.17: ತನ್ನ ನೇತೃತ್ವದ ಮಧ್ಯಂತರ ಸರಕಾರವು ದೇಶದ ಸಾರ್ವಭೌಮತೆಯನ್ನು ರಾಷ್ಟ್ರೀಯ ಹಿತಾಸಕ್ತಿಗಳನ್ನು ಹಾಗೂ ವಿದೇಶಾಂಗ ನೀತಿಯ ಘನತೆಯನ್ನು ಕೊನೆಗೂ ಮರುಸ್ಥಾಪಿಸುವಲ್ಲಿ ಸಫಲವಾಗಿದೆ ಎಂದು ಹೇಳಿದ್ದಾರೆ. ಬಾಂಗ್ಲಾದ ಮುಖ್

17 Feb 2026 10:30 pm
ಇಂದೋರ್‌ ದುರಂತ| ಮಧ್ಯಪ್ರದೇಶ ವಿಧಾನಸಭೆ ಹೊರಗೆ ‘ಕಲುಷಿತ’ ನೀರಿನ ಬಾಟ್ಲಿಗಳೊಂದಿಗೆ ಕಾಂಗ್ರೆಸ್ ಶಾಸಕರಿಂದ ಪ್ರತಿಭಟನೆ

ಭೋಪಾಲ್‌,ಫೆ.17: ಕಾಂಗ್ರೆಸ್ ಶಾಸಕರು ಇಂದೋರಿನಲ್ಲಿ ಇತ್ತೀಚಿಗೆ ಕಲುಷಿತ ನೀರಿನ ಸೇವನೆಯಿಂದ ಸಂಭವಿಸಿದ್ದ ಸಾವುಗಳ ಕುರಿತು ಮಂಗಳವಾರ ಮಧ್ಯಪ್ರದೇಶ ವಿಧಾನಸಭಾ ಆವರಣದಲ್ಲಿ ‘ಕಲುಷಿತ’ ನೀರಿನ ಬಾಟ್ಲಿಗಳೊಂದಿಗೆ ಪ್ರತಿಭಟನೆ ನಡ

17 Feb 2026 10:25 pm
ಮಂಗಳೂರು: ಅಂತಾರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನಾಚರಣೆ

ಮಂಗಳೂರು, ಫೆ.17: ಲ್ಯಾಂಡ್ ಟ್ರೇಡ್ಸ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಹಾಗೂ ಅತ್ತಾವರದ ಕೆಎಂಸಿ ಆಸ್ಪತ್ರೆಯ ಮಕ್ಕಳ ವಿಭಾಗದ ಸಹಯೋಗದಲ್ಲಿ ಪರಿಣಾಮದ ಪ್ರದರ್ಶನ: ಸವಾಲಿನಿಂದ ಬದಲಾವಣೆಯತ್ತ ಧ್ಯೇಯದೊಂದಿಗೆ ಅಂತಾರಾಷ್ಟ್ರೀಯ ಮಕ್

17 Feb 2026 10:23 pm
ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ವಿರುದ್ಧದ ಪ್ರಕರಣದ ರದ್ದು ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ,ಫೆ.17: ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರ ವಿರುದ್ಧ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿದ್ದ 2016ರ ಪ್ರಕರಣವನ್ನು ರದ್ದುಗೊಳಿಸಿದ್ದ ತೆಲಂಗಾಣ ಉಚ್ಚ

17 Feb 2026 10:22 pm
ಅವಧಿ ಮೀರಿ ಧ್ವನಿವರ್ಧಕ ಬಳಕೆ: ಪ್ರಕರಣ ದಾಖಲು

ಬ್ರಹ್ಮಾವರ, ಫೆ.17: ಹಂದಾಡಿ ಗ್ರಾಮದ ಗಾಂಧಿ ಮೈದಾನದಲ್ಲಿ ಜನಸೇವಾ ಟ್ರಸ್ಟ್ ವತಿಯಿಂದ ಫೆ.14ರಂದು ನಡೆದ ಅಭಿಮತ ಸಂಭ್ರಮ ಕಾರ್ಯಕ್ರಮದಲ್ಲಿ ಅವಧಿ ಮೀರಿ ಧ್ವನಿವರ್ಧಕವನ್ನು ಬಳಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕ

17 Feb 2026 10:17 pm
ಪ್ರವಾಸಕ್ಕೆ ತೆರಳಿದ್ದ ಯುವಕ ಮೃತ್ಯು

ಉಡುಪಿ, ಫೆ.17: ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ಅನಾರೋಗ್ಯದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಕಾಪು ತಾಲೂಕು ಕಟಪಾಡಿ ಸಮೀಪದ ಸರಕಾರಿಗುಡ್ಡೆ ನಿವಾಸಿ ಅಶೋಕ್

17 Feb 2026 10:16 pm
ಹರ್ಯಾಣ| ವ್ಯಾಲೆಂಟೈನ್ ಡೇ ಭೋಜನದ ಬಳಿಕ ಪತ್ನಿಯ ಕತ್ತು ಸೀಳಿ ಹತ್ಯೆಗೈದ ಚಾರ್ಟರ್ಡ್ ಅಕೌಂಟಂಟ್

ಚಂಡಿಗಡ,ಫೆ.17: ಹರ್ಯಾಣದ ಜಝ್ಝರ್ ಜಿಲ್ಲೆಯ ಬಹದೂರ್‌ಗಡದಲ್ಲಿ ಯುವದಂಪತಿಯ ವ್ಯಾಲೆಂಟೈನ್ ದಿನದ ಸಂಜೆಯು ಆಘಾತಕಾರಿ ಮತ್ತು ಕ್ರೂರ ಹತ್ಯೆಯಲ್ಲಿ ಪರ್ಯವಸಾನಗೊಂಡಿದೆ. ಆ ಸಂಜೆ ಪತ್ನಿಯೊಂದಿಗೆ ಹಿಸಾರ್‌ನಲ್ಲಿ ವ್ಯಾಲೆಂಟೈನ್ ದಿನ

17 Feb 2026 10:14 pm
ಉಳ್ಳಾಲ: ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಿಟ್ ವಿತರಣೆ

ಉಳ್ಳಾಲ: ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ಅಳೇಕಲ ಉಳ್ಳಾಲ ಇದರ ಆಶ್ರಯದಲ್ಲಿ ರಂಝಾನ್ ಕಿಟ್ ವಿತರಣೆ ಕಾರ್ಯಕ್ರಮ ಅಳೇಕಲದಲ್ಲಿರುವ ಟ್ರಸ್ಟ್ ನ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದ ನುಸ್ರತ

17 Feb 2026 10:14 pm
ಸರಕಾರಿ ಶಾಲೆಗಳ ಸೊತ್ತಿಗೆ ಕಿಡಿಗೇಡಿಗಳಿಂದ ಹಾನಿ: ಪ್ರಕರಣ ದಾಖಲು

ಕೋಟ, ಫೆ.17: ಕೆದೂರು ಸರಕಾರಿ ಫ್ರೌಡಶಾಲೆಗೆ ಫೆ.14ರಂದು ರಾತ್ರಿ ವೇಳೆ ನುಗ್ಗಿದ ಕಿಡಿಗೇಡಿಗಳು, ಶಾಲೆಗಳ ಸೊತ್ತುಗಳನ್ನು ಹಾನಿ ಎಸಗಿರುವ ಬಗ್ಗೆ ವರದಿಯಾಗಿದೆ. ಶಾಲಾ ಆವರಣಕ್ಕೆ ನುಗ್ಗಿದ ಕಿಡಿಗೇಡಿಗಳು ಶಾಲೆಯ ನೋಟೀಸ್ ಬೋರ್ಡ್‌ನ

17 Feb 2026 10:07 pm
ಮಂಗಳೂರು: ಬಿಲ್ಲವ ಸಂಘಟನೆಗಳಿಂದ ಫೆ.21ಕ್ಕೆ ಕುದ್ರೋಳಿ ಕ್ಷೇತ್ರ ತೀರ್ಥಾಟನೆ

ಉಡುಪಿ: ಮಂಗಳೂರು ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ಶಿವಲಿಂಗ ಪ್ರತಿಷ್ಠಾಪನೆ ಮಾಡಿ ಸಮಾನತೆ, ಆತ್ಮಗೌರವ ಹಾಗೂ ಮಾನವೀಯತೆಯನ್ನು ಜಗತ್ತಿಗೆ ಸಾರಿದ 1912 ಫೆ.21ರ ಕ್ಷಣವನ್ನು ನೆನಪಿಸಿಕೊ

17 Feb 2026 10:02 pm
ಹನೆಹಳ್ಳಿ ಕೃಷ್ಣ ಗುಂಡಿಕ್ಕಿ ಕೊಲೆ ಪ್ರಕರಣ: ಸಿಐಡಿ ತನಿಖೆಗೆ ಆಗ್ರಹಿಸಿ ಫೆ.19ರಂದು ಪ್ರತಿಭಟನೆ

ಉಡುಪಿ, ಫೆ.17: ಬ್ರಹ್ಮಾವರ ತಾಲೂಕು ಹನೆಹಳ್ಳಿ ಗ್ರಾಮದಲ್ಲಿ ದಿನಕೂಲಿ ಕಾರ್ಮಿಕ, ಪರಿಶಿಷ್ಟ ಜನಾಂಗದ ಕೃಷ್ಣ ಎಂಬವರನ್ನು ಗುಂಡಿಕ್ಕಿ ಬರ್ಬರ ಹತ್ಯೆ ಮಾಡಿ ಎರಡು ವರ್ಷ ಸಂದರೂ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಪೊಲೀಸ್ ಇಲಾಖೆ ವೈ

17 Feb 2026 10:01 pm
ದಿಲ್ಲಿ ವಿವಿ ಕ್ಯಾಂಪಸ್‌ನಲ್ಲಿ ಪ್ರತಿಭಟನೆ, ಬಹಿರಂಗ ಸಭೆಗಳಿಗೆ ಒಂದು ತಿಂಗಳು ನಿಷೇಧ

ಹೊಸದಿಲ್ಲಿ,ಫೆ.17: ದಿಲ್ಲಿ ವಿವಿ ಕ್ಯಾಂಪಸ್‌ನಲ್ಲಿ ಬಹಿರಂಗ ಸಭೆಗಳು, ಮೆರವಣಿಗೆಗಳು ಮತ್ತು ಯಾವುದೇ ರೀತಿಯ ಪ್ರತಿಭಟನೆಗಳನ್ನು ನಡೆಸುವುದನ್ನು ಫೆ.17ರಿಂದ ಒಂದು ತಿಂಗಳು ಕಾಲ ನಿಷೇಧಿಸಲಾಗಿದೆ. ವಿವಿಯ ಶಿಸ್ತುಪಾಲನಾ ಅಧಿಕಾರಿ

17 Feb 2026 9:55 pm
ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಅಚ್ಲಾಡಿ ಪುನರಾಯ್ಕೆ

ಬ್ರಹ್ಮಾವರ, ಫೆ.17: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬ್ರಹ್ಮಾವರ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದಯವಾಣಿಯ ರಾಜೇಶ್ ಗಾಣಿಗ ಅಚ್ಲಾಡಿ ಹಾಗೂ ಪ್ರಧಾನ ಕಾರ್ಯದರ್ಶಿ ಯಾಗಿ ವಿಜಯ ಕರ್ನಾಟಕದ ಚಂದ್ರಶೇ

17 Feb 2026 9:37 pm
ಸೂರತ್ - ಮಂಗಳೂರು ಜಂಕ್ಷನ್ ರೈಲಿನ ಸಂಚಾರ ಅವಧಿ ವಿಸ್ತರಣೆ

ಉಡುಪಿ, ಫೆ.17: ವಾರದಲ್ಲಿ ಎರಡು ಬಾರಿ ಸಂಚರಿಸುವ ರೈಲು ನಂ. 09057/09058 ಸೂರತ್- ಮಂಗಳೂರು ಜಂಕ್ಷನ್- ಸೂರತ್ ಎಕ್ಸ್‌ಪ್ರೆಸ್ ವಿಶೇಷ ರೈಲಿನ ಸಂಚಾರವನ್ನು ಸಮಯದ ಬದಲಾವಣೆಯೊಂಗಿಗೆ ಮಾರ್ಚ್ ಕೊನೆಯವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಸೂರತ್

17 Feb 2026 9:31 pm
ಮಾ.15ವರೆಗೆ ಅಸಂಘಟಿತ ವಲಯ ಕಾರ್ಮಿಕರ ನೊಂದಣಿ ಅಭಿಯಾನ

ಉಡುಪಿ : ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್ ಯೋಜನೆಯಡಿ ಅಸಂಘಟಿತ ವಲಯದ ಕಾರ್ಮಿಕರನ್ನು ನೋಂದಾಯಿಸಲು ಜಿಲ

17 Feb 2026 9:29 pm
ಮಲ್ಪೆ| ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ ಪ್ರಕರಣ: ಮತ್ತೋರ್ವ ಆರೋಪಿ ಸೆರೆ

ಮಲ್ಪೆ, ಫೆ.17: ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ

17 Feb 2026 9:22 pm
ಸೇವಾ ಮನೋಭಾವ ಬೆಳೆಸಿ ಸಮಾಜಕ್ಕೆ ಕೊಡುಗೆ ನೀಡಿ: ಡಾ.ಎಂ. ಮಲ್ಲಿಕಾರ್ಜುನ ಗೌಡ

ಪಿ.ಎ. ಕಾಲೇಜ್ ಆಫ್ ಫಾರ್ಮಸಿ ವಾರ್ಷಿಕೋತ್ಸವ “ಎಪಿಸ್ಟೀಮ್ 2K26”

17 Feb 2026 9:06 pm
ಫೆ.28ರಂದು ಯೆನೆಪೋಯ ಪರಿಗಣಿತ ವಿ.ವಿ.ಯಲ್ಲಿ ರಾಷ್ಟ್ರೀಯ ಸಮ್ಮೇಳನ

ಮಂಗಳೂರು , ಫೆ.17: ದೇರಳಕಟ್ಟೆಯ ಯೆನೆಪೋಯ ಪರಿಗಣಿತ ವಿ.ವಿ.ಯ ಯೆನೆಪೋಯ ನರ್ಸಿಂಗ್ ಕಾಲೇಜಿನ ನರ್ಸಿಂಗ್ ಶಿಕ್ಷಣ ವಿಭಾಗ ಮತ್ತು ಪ್ರಥಮ ವರ್ಷದ ಎಂ.ಎಸ್ಸಿ ವಿಭಾಗದ ವತಿಯಿಂದ ಡಿಜಿಟಲ್ ಬೋಧನ ಕಲೆ ವಿಷಯದ ಬಗ್ಗೆ ಫೆ.28ರಂದು ಬೆಳಗ್ಗೆ 10ರಿ

17 Feb 2026 9:02 pm
ಮೇಘಾಲಯ ರಾಜ್ಯಕ್ಕೆ ಎಐಸಿಸಿ ವೀಕ್ಷಕರಾಗಿ ಜೆ. ಆರ್. ಲೋಬೊ

ಮಂಗಳೂರು, ಫೆ.17: ದೇಶದ ಈಶಾನ್ಯ ರಾಜ್ಯಗಳಲ್ಲಿ ಒಂದಾಗಿರುವ ಮೇಘಾಲಯ ರಾಜ್ಯಕ್ಕೆ ಎಐಸಿಸಿ ವೀಕ್ಷಕರಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೊ ಅವರನ್ನು ನಿಯೋಜಿಸಿದೆ. ಪಕ್ಷದ ಸಂಘಟನೆಗೆ ಹೊಸ ಚೈತನ್ಯ

17 Feb 2026 8:58 pm
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಈಶ್ವರ್ ಖಂಡ್ರೆ ಅವರ ಕೊಡುಗೆ ಅಪಾರ : ಡಾ. ಬಸವಲಿಂಗ ಪಟ್ಟದೇವರು

ಭಾಲ್ಕಿ: ಸಚಿವ ಈಶ್ವರ್ ಖಂಡ್ರೆ ಅವರು ಕಲ್ಯಾಣ ಕರ್ನಾಟಕ ಭಾಗದ ಜನರ ಕಷ್ಟಗಳನ್ನು ನಿಭಾಯಿಸುತ್ತಿದ್ದು, ಪ್ರದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದೇವರು ಅ

17 Feb 2026 8:57 pm
ಹುಮನಾಬಾದ್ | ಮದನಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಹುಮನಾಬಾದ್ : ತಾಲೂಕಿನ ದುಬಲಗುಂಡಿ ಗ್ರಾಮದ ಮದನಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಮದನಿ ಎಜುಕೇಷನ್ ಚಾರಿಟೇಬಲ್ ಟ್ರಸ್ಟ್ ಹಾಗೂ ಹೆಚ್ ಕೆ ಡಿ ಇ ಟಿ ಟ್ರಸ್ಟ್ ಸಹಯೋಗದಲ್ಲಿ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿ

17 Feb 2026 8:53 pm
‘ಆನ್‍ಲೈನ್ ಸುರಕ್ಷತೆ ಹಾಗೂ ಚಿಣ್ಣರ ರಕ್ಷಣೆ: ಕರ್ನಾಟಕ, ಫ್ರಾನ್ಸ್ ಚರ್ಚೆ’ | ನಾವೀನ್ಯತೆ, ಕೌಶಲ ಮತ್ತು ವೈಮಾಂತರಿಕ್ಷ ವಲಯಗಳಲ್ಲಿ ಸಹಯೋಗ ಹೆಚ್ಚಿಸಲು ಒಲವು

ಬೆಂಗಳೂರು : ತಂತ್ರಜ್ಞಾನ ಮತ್ತು ನಾವೀನ್ಯತೆಯಲ್ಲಿ ಫ್ರಾನ್ಸ್ ಜೊತೆಗಿನ ಸಹಕಾರ ಬಲಪಡಿಸಲು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಮಂಗಳವಾರ ಬೆಂಗಳೂರಿನಲ್ಲಿ ಫ್ರಾನ್ಸ್‌ ನ ಕೃತಕ ಬುದ್ಧಿಮತ್ತ

17 Feb 2026 8:52 pm
ಹುಲಸೂರ್ | ಸಂಘಟಿತ ಶಕ್ತಿಯಿಂದಲೇ ನೌಕರರ ಹಕ್ಕುಗಳನ್ನು ರಕ್ಷಿಸಬಹುದು : ಸಿ.ಎಸ್‌.ಷಡಾಕ್ಷರಿ

ಹುಲಸೂರ್: ನೌಕರರ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯವಾಗಿದ್ದು, ಸಂಘಟಿತ ಶಕ್ತಿಯಿಂದಲೇ ಹಕ್ಕುಗಳನ್ನು ರಕ್ಷಿಸಬಹುದು ಎಂದು ಸಿ.ಎಸ್. ಷಡಾಕ್ಷರಿ ಹೇಳಿದರು. ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಸ

17 Feb 2026 8:51 pm
ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆಗೆ 17,181 ಪರೀಕ್ಷಾರ್ಥಿಗಳು: ಡಿಸಿ ಸ್ವರೂಪಾ ಟಿ.ಕೆ.

ಉಡುಪಿ, ಫೆ.17: ಈ ಬಾರಿಯ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳು ಇದೇ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಉಡುಪಿ ಜಿಲ್ಲೆಯ 29 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪ್ರಸ್ತುತ ವರ್ಷ ಒಟ್ಟಾರೆ

17 Feb 2026 8:49 pm
ಮಾನ್ವಿ | ಫೆ.28ರಂದು 11ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು ನುಡಿ ಜಾತ್ರೆಗೆ ಸರ್ವರಿಗೂ ಸ್ವಾಗತ : ಶರಣಬಸವ ನೀರಮಾನ್ವಿ

17 Feb 2026 8:46 pm
ಮಾನ್ವಿ | 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಬಸವಪ್ರಭು ಪಾಟೀಲ್ ಆಯ್ಕೆ

ಮಾನ್ವಿ : ಮಾನ್ವಿ ತಾಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಸಾಹಿತಿ ಡಾ.ಬಸವಪ್ರಭು ಪಾಟೀಲ್ ಇವರನ್ನು ತಾಕಸಾಪ ಕಾರ್ಯಕಾರಿ ಸಮಿತಿಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್

17 Feb 2026 8:43 pm
Raichur | ಬೊಮ್ಮನಾಳದಲ್ಲಿ ಚರ್ಚ್ ಹೆಬ್ಬಾಗಿಲು ಅನಾವರಣ

ಶಿಕ್ಷಣದಲ್ಲಿ ಕ್ರೈಸ್ತ ಸಮುದಾಯದ ಕೊಡುಗೆ ಶ್ಲಾಘನೀಯ : ಆಯುಕ್ತ ಬಿ. ವೆಂಕಟಸಿಂಗ್

17 Feb 2026 8:39 pm
ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಿದರೆ ಪೋಷಕರ ವಿರುದ್ಧ ಕ್ರಮ : ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು : ಅಪ್ರಾಪ್ತ ಮಕ್ಕಳ ಕೈಗೆ ವಾಹನಗಳನ್ನು ನೀಡಿ ಚಾಲನೆ ಮಾಡಲು ಅವಕಾಶ ಕಲ್ಪಿಸಿದರೆ ಪೋಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್‍ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಮಂಗಳ

17 Feb 2026 8:39 pm
ರಾಜ್ಯ ಬಜೆಟ್ | ಅಲ್ಪಸಂಖ್ಯಾತ ಸಮುದಾಯದ ಸಚಿವರು, ಶಾಸಕರೊಂದಿಗೆ ಸಿಎಂ ಸಭೆ

ಬೆಂಗಳೂರು: 2026-27ನೆ ಸಾಲಿನ ರಾಜ್ಯ ಬಜೆಟ್ ಸಂಬಂಧ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿ,

17 Feb 2026 8:35 pm
ದೇವದುರ್ಗ | ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಡೆಗಟ್ಟಲು ಪಿಡಿಒಗಳಿಗೆ ಶಾಸಕಿ ಕರೆಮ್ಮ ಕಟ್ಟುನಿಟ್ಟಿನ ಸೂಚನೆ

ದೇವದುರ್ಗ: ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು. ಪದೇಪದೇ ಸೂಚನೆ ನೀಡಿದರೂ ಕಾರ್ಯನಿರ್ವಹಿಸದ ಪಿಡಿಒಗಳು ಇಲ್ಲಿಂದ ಜ

17 Feb 2026 8:33 pm
ಸೌದಿ ಅರೇಬಿಯಾದಲ್ಲಿ ಚಂದ್ರದರ್ಶನ: ಬುಧವಾರದಿಂದ ರಮಝಾನ್‌ ಉಪವಾಸ ಆರಂಭ

ಜಿದ್ದಾ: ರಮಝಾನ್‌ ತಿಂಗಳ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಲ್ಲಿ ಬುಧವಾರದಿಂದ(ಫೆ.18) ರಮಝಾನ್ ಉಪವಾಸ ಆರಂಭವಾಗಲಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ @Inside the Haramain ಪೋಸ್ಟ್‌ ಮಾಡಿದೆ.    

17 Feb 2026 8:31 pm
ಎಸ್‍ಐಆರ್ ಲೋಪದೋಷಗಳನ್ನು ಸರಿಪಡಿಸಲು ರಾಜ್ಯ ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್ ಮನವಿ

ಬೆಂಗಳೂರು : ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್)ಯಲ್ಲಿನ ಲೋಪ-ದೋಷಗಳನ್ನು ಸರಿಪಡಿಸಬೇಕು’ ಎಂದು ಕರ್ನಾಟಕ ಪ್ರದ

17 Feb 2026 8:29 pm
ಉತ್ತರ ಪ್ರದೇಶ ಎಸ್‌ಐಆರ್‌| ಎಸ್‌ಪಿ ಬೆಂಬಲಿಗರ ಹೆಸರನ್ನು ಅಳಿಸಲಾಗಿದೆ: ಅಖಿಲೇಶ್‌ ಯಾದವ್‌ ಆರೋಪ

ಲಕ್ನೋ,ಫೆ.17: ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಆರೋಪಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯ

17 Feb 2026 8:26 pm
Raichur | ಕೇಂದ್ರ ತಂಡದ ಅಧಿಕಾರಿಗಳಿಂದ ನರೇಗಾ ಕಾಮಗಾರಿ ಪರಿಶೀಲನೆ

ರಾಯಚೂರು: ತಾಲ್ಲೂಕಿನ ಚಂದ್ರಬಂಡಾ ಹಾಗೂ ಬಾಯಿದೊಡ್ಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ಕೇಂದ್ರ ಆಡಿಟ್ ತಂ

17 Feb 2026 8:24 pm
ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂದು ನಂಬಿದರೆ ಅದು ಸುಳ್ಳು : ಕೆ.ಎನ್.ರಾಜಣ್ಣ

ಬೆಂಗಳೂರು : ರಾಜ್ಯದಲ್ಲಿ ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತದೆ ಎನ್ನುವುದು ಸುಳ್ಳು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಮಂಗಳವಾರ ನಗರದ ಶಾಸಕರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂ

17 Feb 2026 8:21 pm
ತಣ್ಣೀರುಬಾವಿ : ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

ಮಂಗಳೂರು : ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿವಿಧ ಕೈಗಾರಿಕೆ ಮತ್ತು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ತಣ್ಣೀರುಬಾವಿ ಐಎಂಸಿ ಘಟಕದಲ್ಲಿ ಅಪಾಯಕಾರಿ ರಾಸಾಯ

17 Feb 2026 8:13 pm
ಆಧಾರ್ ಸೇವಾ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ; ಯಾರು ಅರ್ಜಿ ಸಲ್ಲಿಸಬಹುದು?

ಆಧಾರ್ ಸೇವಾ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿರುವ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್

17 Feb 2026 8:13 pm
ಜೆ.ಇ.ಇ. ಪರೀಕ್ಷೆ: ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ : ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ. ನಡೆಸಿದ ಜೆಇಇ ಮೈನ್ಸ್ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ ಪಿಯುಷ್ ಎಚ್ 99.4585176 ಪರ್ಸೇಂಟೈಲ್ ಗಳ

17 Feb 2026 8:09 pm
ಆಧುನಿಕ ತಂತ್ರಜ್ಞಾನ ಛಾಯಾಗ್ರಹಕರಿಗೆ ಸವಾಲು: ಎಸ್ಪಿ ಹರಿರಾಂ ಶಂಕರ್

ಹಿರಿಯಡಕ, ಫೆ.16: ಹೊಸ ತಂತ್ರಜ್ಞಾನಗಳಿಗೆ ಛಾಯಾಗ್ರಹಕರು ಹೊಂದಿ ಕೊಳ್ಳಬೇಕಾಗಿದೆ. ಇಂದಿನ ಎಐ ತಂತ್ರಜ್ಞಾನ ಛಾಯಾಗ್ರಾಹಕರಿಗೆ ಸವಾಲಾಗಿದೆ. ಛಾಯಾಗ್ರಾಹಕರು ತಮ್ಮ ಕಾರ್ಯಕ್ರಮವನ್ನು ಕುಟುಂಬ ದೊಂದಿಗೆ ಆಯೋಜಿಸಿರುವುದು ಉತ್ತಮ ಬ

17 Feb 2026 8:03 pm
ಮುಂದಿನ 20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ : ಎಂ.ಬಿ.ಪಾಟೀಲ್‌

ವೇಮಗಲ್ ಹೆಲಿಕಾಪ್ಟರ್ ಜೋಡಣೆ ಘಟಕಕ್ಕೆ ಚಾಲನೆ

17 Feb 2026 8:02 pm
ಉಚಿತ ನೇತ್ರ ತಪಾಸಣೆ - ಕನ್ನಡಕ ವಿತರಣಾ ಕಾರ್ಯಕ್ರಮ

ಉಡುಪಿ, ಫೆ.17: ಕೊಡವೂರು ಕಂಬಳಕಟ್ಟ ಯುವ ಬಂಟರ ಸಂಘ, ಮಂಗಳೂರು ಜೆಎಸ್‌ಡಬ್ಲ್ಯೂ ಫೌಂಡೇಶನ್, ಲಯನ್ಸ್ ಕ್ಲಬ್ ಉಡುಪಿ- ಚೇತನ ಹಾಗೂ ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಗಳ ಆಶ್ರಯದಲ್ಲಿ ಇಂಡಿಯಾ ವಿಷನ್ ಇನ್ಸ್ಟಿಟ್ಯೂಟ್ ಸಹಯೋಗದೊಂದಿಗ

17 Feb 2026 8:02 pm
ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೆ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಿ: ರತ್ನಕುಮಾರ್

ಉಡುಪಿ, ಫೆ.16: ನಮ್ಮ ಕರಾವಳಿ ಭಾಗದ ಶೈಕ್ಷಣಿಕ ಸಾಧನೆಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚು ಯುವಜನಾಂಗವನ್ನು ಸಿದ್ಧಪಡಿಸುವಲ್ಲಿ ದಾರಿಯಾಗಬೇಕು. ಹೆಚ್ಚೆಚ್ಚು ಜನ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಲ್ಗೊಳ್ಳಬೇಕು. ಅದರೆ

17 Feb 2026 8:00 pm
ಯಾವುದೇ ಪ್ರಾಣಿ ತನ್ನದೇ ದೇಹದ ಭಾಗವನ್ನು ತಿನ್ನುವುದನ್ನು ನೋಡಿದ್ದೀರಾ?

ಕೆಲವು ಪ್ರಾಣಿಗಳು ಅಪಾಯದಿಂದ ತಪ್ಪಿಸಿಕೊಳ್ಳಲು ತಮ್ಮದೇ ಅಂಗವನ್ನು ಕತ್ತರಿಸಿ ಎಸೆಯುತ್ತವೆ. ಹಲ್ಲಿಗಳಿಂದ ತೊಡಗಿ ಜೇಡಗಳವರೆಗೆ ಇಂತಹ ಸ್ವಯಂ ಭಕ್ಷತೆಯು ಕಂಡುಬರುತ್ತದೆ. ಯಾವುದೇ ಪ್ರಾಣಿ ತನ್ನದೇ ದೇಹದ ಭಾಗವನ್ನು ತಿನ್ನುವ

17 Feb 2026 7:56 pm
ಹೊಟ್ಟೆಯ ಕೊಬ್ಬು ನಷ್ಟಕ್ಕೆ ಸರಳ ಕಾರ್ಬೋಹೈಡ್ರೇಟ್ ಅನುಪಾತ; ಏನಿದು 1:5:1 ನಿಯಮ?

ತೂಕ ಇಳಿಕೆ, ವಿಶೇಷವಾಗಿ ಹೊಟ್ಟೆಯ ಕೊಬ್ಬು ಇಳಿಕೆ ವಿಷಯಕ್ಕೆ ಬಂದಾಗ ಕಾರ್ಬೋಹೈಡ್ರೇಟ್ ಗಳನ್ನು ಹೆಚ್ಚಾಗಿ ತಪ್ಪು ಅರ್ಥೈಸಲಾಗುತ್ತದೆ. ಕಾರ್ಬೋಹೈಡ್ರೇಟ್ ಗಳನ್ನು ಪೂರ್ಣವಾಗಿ ಕಡಿಮೆ ಮಾಡುವುದು ಒಂದೇ ಪರಿಹಾರ ಎಂದು ಹಲವರು ನ

17 Feb 2026 7:46 pm