ಧಾರವಾಡ : ಬಾಲಕಿಯೊಬ್ಬಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಗರಗ ಸಿಪಿಐ ಶಿವಯೋಗಿ ಲೋಹಾರ್ ಅವರನ್ನು ಅಮಾನತುಗೊಳಿಸಿ ಧಾರವಾಡ ಎಸ್ಪಿ ಗುಂಜನ್ ಆರ್ಯ ಅವರು ಆದೇಶ ಹೊರಡಿಸಿದ್ದಾರೆ. ಆತ್ಮಹತ್ಯೆ
ಬೆಂಗಳೂರು : ರಾಜ್ಯ ಸರಕಾರದ ಪ್ರಾಸಿಕ್ಯೂಟರ್–1 ಆಗಿ ಬಿ.ಎನ್.ಜಗದೀಶ್ ಅವರನ್ನು ನೇಮಕ ಮಾಡಿ ಶನಿವಾರ ರಾಜ್ಯ ಕಾನೂನು ಇಲಾಖೆ ಆದೇಶಿಸಿದೆ. ವಿಜಯಕುಮಾರ್ ಮಜಗೆ ಅವರನ್ನು ರಾಜ್ಯ ಪ್ರಾಸಿಕ್ಯೂಟರ್–2 ಹುದ್ದೆಯಲ್ಲಿ ಮುಂದುವರಿಸಲ
‘ಮಲೆನಾಡು ಕೃಷಿ-ಅರಣ್ಯ ಸಂಘರ್ಷ ಮತ್ತು ಸಾಮರಸ್ಯ’ ಕಾರ್ಯಾಗಾರ
ಅಲೆಮಾರಿ, ಆದಿವಾಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಬೆಂಗಳೂರು : ಕೋಲ್ಕತಾ ಸರಕಾರಿ ಕಟ್ಟಡದಲ್ಲಿ ನಿಗೂಢ ಬೆಂಕಿಯಲ್ಲಿ 4 ಸಾವಿರ ಇವಿಎಂಗಳು ಅನುಕೂಲಕರವಾಗಿ ನಾಶವಾಗಿವೆ. ಈ ಗಮನಾರ್ಹ ಕಾಕತಾಳೀಯಗಳ ಸ್ಥಿರತೆಯನ್ನು ಮೆಚ್ಚಲೇಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ
ಬೆಂಗಳೂರು, ಜೂ. 13: ಸ್ಟಾರ್ಟ್ ಅಪ್ ಗಳನ್ನು ಆರಂಭಿಸುವುದು ಸುಲಭ. ಆದರೆ ಅದನ್ನು ನೆಲೆಗೊಳಿಸುವುದು ಬಹಳ ಕಷ್ಟ. ಅದಕ್ಕಾಗಿ ಪೂರಕ ವಾತಾವರಣ ಬೇಕಾಗುತ್ತದೆ. ಹೀಗಾಗಿಯೇ ರೈಸ್ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಕೇಂದ್ರದ ವಿಜ್ಞ
ಬೆಂಗಳೂರು : ನಿವೇಶನ ಇರುವುದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಹಕಾರಿ ಬ್ಯಾಂಕಿನಿಂದ 70ಲಕ್ಷ ರೂ.ಸಾಲ ಪಡೆದು ಕಂತು ಪಾವತಿಸದೆ ವಂಚಿಸಿದ ಆರೋಪದಡಿ ಸಾಲಗಾರ ಹಾಗೂ ಹಿಂದಿನ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸಹಿತ ಮೂವರ ವಿರುದ
ವಾಷಿಂಗ್ಟನ್, ಜೂ.13: ಮಧ್ಯಪ್ರಾಚ್ಯದಲ್ಲಿ ಯುದ್ಧಕ್ಕೆ ಅಂತ್ಯ ಹಾಡುವ ಉದ್ದೇಶದ ಬಹುನಿರೀಕ್ಷಿತ ಒಪ್ಪಂದಕ್ಕೆ ರವಿವಾರ ಸಹಿ ಹಾಕಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಒಪ್ಪಂದಕ್ಕೆ ಸಹಿ ಬಿದ್ದ ತಕ
ಬೆಂಗಳೂರು : ಹಳ್ಳಿಯಿಂದ ವಿಧಾನಸೌಧ ವರೆಗೆ ‘0’ (ಶೂನ್ಯ) ಕಮಿಷನ್ ವ್ಯವಸ್ಥೆ ಜಾರಿಗೊಳಿಸುವ ಗುರಿ ಇದೆ. ಅದರಂತೆ ಲಂಚ ಕೇಳುವ ಅಧಿಕಾರಿಗಳ ವಿರುದ್ಧ ದೂರು ನೀಡುವ ಸಲುವಾಗಿ ಪ್ರತಿ ಸರಕಾರಿ ಕಚೇರಿಯಲ್ಲಿಯೂ ದೂರವಾಣಿ ಸಂಖ್ಯೆ ಪ್ರ
ಬೆಂಗಳೂರು : ಚುನಾವಣೆ ಆಯೋಗದಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಹಿನ್ನೆಲೆ ರಾಜ್ಯದಲ್ಲಿ ಯಾರಿಗೆ ವಾಸ ಪ್ರಮಾಣ ಪತ್ರವಿಲ್ಲವೋ ಅವರಿಗೆಲ್ಲಾ ಪ್ರಮಾಣ ಪತ್ರ ನೀಡಬೇಕು ಎಂದು ಆಯಾ ಜಿಲ್ಲಾಧಿ
ಬೆಂಗಳೂರು : ವಿಧಾನ ಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣಾ ಹಾಗೂ ರಾಜ್ಯೋತ್ಸವ ಪುರಸ್ಕೃತ ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಎನ್ಆರ್ಐ ಫೋರಂ, ಸೌದಿ ಅರೇಬಿಯಾದ ಅಧ್ಯಕ್ಷರಾದ ಝಕರಿಯಾ ಜೋಕಟ್ಟೆ ಅವರು ಸಿಎಂ ಡಿ.ಕೆ.ಶಿವಕುಮಾರ್ ಅವರನ
ಮಂಗಳೂರು, ಜೂ.13: ಸಂತ ಅಂತೋನಿಯವರ ವಾರ್ಷಿಕ ಮಹೋತ್ಸವವು ಶನಿವಾರ ಜೆಪ್ಪುವಿನ ಸಂತ ಅಂತೋನಿ ಆಶ್ರಮ ಹಾಗೂ ಮಿಲಾಗ್ರಿಸ್ ಸಂತ ಅಂತೋನಿ ಪುಣ್ಯಕ್ಷೇತ್ರದಲ್ಲಿ ಅತ್ಯಂತ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಜರುಗಿತು. ಮಹೋತ್ಸವದ ಪ್
ಕಾನೂನುಬಾಹಿರ ಹಣ ವರ್ಗಾವಣೆ ತಡೆ ಕಾಯ್ದೆಯು (PMLA), ಒಂದು ಅಪರಾಧದ ಮೂಲಕ ಗಳಿಸಿದ ಸಂಪತ್ತನ್ನು ಅಕ್ರಮವಾಗಿ ಚಲಾವಣೆ ಮಾಡುವುದಕ್ಕೆ (ಮನಿ ಲಾಂಡರಿಂಗ್) ಶಿಕ್ಷೆ ವಿಧಿಸುತ್ತದೆ. ಇಲ್ಲಿ ಆ ಮೊದಲಿನ ಅಪರಾಧವೇ ಆರಂಭಿಕ ಹಂತವಾಗಿರುತ್ತದ
ಬೆಳ್ತಂಗಡಿ: ತಾಲೂಕಿನ ಇತಿಹಾಸ ಪ್ರಸಿದ್ಧ ಜಮಲಾಬಾದ್ ಕೋಟೆ (ಗಡಾಯಿಕಲ್ಲು) ಚಾರಣಕ್ಕೆ ಜೂ. 14 ರಿಂದ ಜಾರಿಗೆ ಬರುವಂತೆ ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಪ್ರವಾಸಿಗರಿಗೆ ನಿಷೇಧ ಹೇರಿದೆ. ಮಳೆಯಿಂದ ಕಲ್ಲುಗಳ
ಭಾರತೀಯರು ಸೇರಿದಂತೆ ಯಾವುದೇ ವಿದೇಶಿ ಪ್ರಜೆಗಳು ತಮ್ಮ ಅತ್ಯಂತ ಹೊಸ ಹಾಗೂ ಅತ್ಯಂತ ಶಕ್ತಿಶಾಲಿ ಕೃತಕ ಬುದ್ಧಿಮತ್ತೆ ಮಾದರಿಗಳಾದ 'ಕ್ಲಾಡ್ ಫೇಬಲ್ 5' (Claude Fable 5) ಮತ್ತು 'ಮಿಥೋಸ್ 5' (Mythos 5) ಅನ್ನು ಬಳಸದಂತೆ ನಿರ್ಬಂಧಿಸಬೇಕು ಎಂದು ಅಮೆರ
ಪಣಂಬೂರು: ಜೋಕಟ್ಟೆ ಸಮೀಪ ನೀರು ಹರಿಯುವ ತೋಡಿನಲ್ಲಿ ಕೊಲೆಯಾದ ರೀತಿಯಲ್ಲಿ ಪತ್ತೆಯಾದ ವ್ಯಕ್ತಿಯನ್ನು ಬಿಹಾರದ ಚಂದನ್ ಚೌಹಾನ್ ಎಂದು ಗುರುತಿಸಿರುವ ಪಣಂಬೂರು ಪೊಲೀಸರು ಆತನನ್ನು ಕೊಲೆಗೈದು ತಲೆ ಮರೆಸಿಕೊಂಡಿದ್ದ ಇಬ್ಬರು ಆರೋ
ಕಳೆದ ವಾರವಷ್ಟೇ ಕೇಂದ್ರದ ಬಿಜೆಪಿ ನೇತೃತ್ವದ NDA ಸರ್ಕಾರವು ತನ್ನ ಸಾಧನೆಗಳನ್ನು ಸಂಭ್ರಮಿಸಿತು. ವಿಶೇಷವಾಗಿ, ನರೇಂದ್ರ ಮೋದಿ ಅವರು ಭಾರತದಲ್ಲಿ ಸತತವಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕ
ವಾಷಿಂಗ್ಟನ್, ಜೂ. 13: ಮುಂದಿನ ವಾರ ಫ್ರಾನ್ಸ್ ನಲ್ಲಿ ನಡೆಯಲಿರುವ G7 ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಲಿದ್ದಾರೆ ಎಂದು ಶ್ವೇತ ಭವನ ಶನಿವಾರ ದೃಢಪಡಿಸ
ಹೊಸದಿಲ್ಲಿ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಉಳಿವಿಗಾಗಿ ‘ನಾನು ಅಥವಾ ಅಭಿಷೇಕ್ ಬ್ಯಾನರ್ಜಿ’ ಎಂಬುದರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಅವರಿಗೆ ಗಡುವು ನೀಡಿದ್ದ ಸಂಸದ
ಮಂಗಳೂರು: ಜಾಗತಿಕ ಸಾಹಿತ್ಯ ಮತ್ತು ತತ್ವಶಾಸ್ತ್ರವನ್ನು ಆಳವಾಗಿ ಅಧ್ಯಯನ ಮಾಡಿದ ಅನಂತಮೂರ್ತಿಯ ವರು ಜಾಗತಿಕ ಮನ್ನಣೆಗೆ ಒಳಗಾಗುವ ಕೃತಿಗಳನ್ನು ರಚಿಸಿದರು. ಕನ್ನಡ ಭಾಷೆಯನ್ನು ವಿಶ್ವಮಾನ್ಯಗೊಳಿಸಿದ ವಿಶ್ವಮಾನ್ಯ ಲೇಖಕರು ಎ
ಮಂಗಳೂರು, ಜೂ.13: ರಾ.ಹೆ. ಇಲಾಖೆಯು ವಾಮಂಜೂರು ಜಂಕ್ಷನ್ನಲ್ಲಿ ಅವೈಜ್ಞ್ಞಾನಿಕ ಚರಂಡಿ ಕಾಮಗಾರಿ ಮಾಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇಲ್ಲಿನ ವಸತಿಪ್ರದೇಶ, ಅಂಗಡಿ-ಮುಂಗಟ್ಟುಗಳ ತ್ಯಾಜ್ಯ ನೀರು ಹರಿಯಲು ರಾಜಕಾಲುವೆ
ಮಂಗಳೂರು, ಜೂ.13: ನಗರದ ಪದವಿನಂಗಡಿ ಸಮೀಪದ ಪೇರ್ಲಗುರಿ ಬಳಿ ಓವರ್ಟೇಕ್ ವಿಚಾರದಲ್ಲಿ ಸಾರ್ವಜನಿಕವಾಗಿ ಬೈದಾಡಿದ ಹೊಡೆದಾಡಿಕೊಂಡ ಇಬ್ಬರ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಕಣ ದಾಖಲಾಗಿದೆ. ಮಂಜುನಾಥ ಶೆಟ್ಟಿ (44) ಮತ್ತು ದೀಪಕ್
ಭೋಪಾಲ್, ಜೂ. 13: ಭೋಪಾಲ್ನ ಏಮ್ಸ್ ಆಸ್ಪತ್ರೆಯಲ್ಲಿ ದಾದಿಯೊಬ್ಬರು ಔಷಧದ ಬದಲಿಗೆ ಫಾರ್ಮಾಲಿನ್ ಚುಚ್ಚು ಮದ್ದು ನೀಡಿದ ಪರಿಣಾಮ ರಕ್ತದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಮೂರು ವರ್ಷದ ಮಗು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿ
ಮಂಗಳೂರು, ಜೂ.13: ಚಿನ್ನ ಮತ್ತು ಡಾಲರ್ಗಳನ್ನು ವಿದೇಶದಿಂದ ಕಳುಹಿಸುವುದಾಗಿ ಹೇಳಿ ಮಹಿಳೆಯೊಬ್ಬರಿಗೆ ಅಪರಿಚಿತರು 28.95 ಲಕ್ಷ ರೂ. ವಂಚಿಸಿರುವ ಬಗ್ಗೆ ನಗರದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2025ರ ಮೇ ತಿಂಗಳಲ್ಲಿ ಫೇಸ
ಅಹ್ಮದಾಬಾದ್, ಜೂ. 13: ಸೈಬರ್ ವಂಚಕರ ತಂಡವೊಂದು ವೃದ್ಧರೋರ್ವರನ್ನು 18 ದಿನಗಳ ಕಾಲ ‘ಡಿಜಿಟಲ್ ಅರೆಸ್ಟ್’ಗೆ ಒಳಪಡಿಸಿ 1.47 ಕೋ.ರೂ. ದೋಚಿದ ಘಟನೆ ಗುಜರಾತ್ನ ವಡೋದರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ವಡೋದರಾ ಸೈಬರ್ ಕ್ರೈಮ್ ಪೊಲೀಸ್ ಠ
ಬೈರೂತ್, ಜೂ.13: ಲೆಬನಾನ್ನ ದಕ್ಷಿಣ ಭಾಗದ ಮೇಲೆ ಶನಿವಾರ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು ಓರ್ವ ಅಧಿಕಾರಿ ಮೃತಪಟ್ಟಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನಬಾತಿಯಾ ನಗರ ಸೇರಿದಂತೆ 20ಕ್ಕೂ ಹೆಚ್ಚು ಸ್ಥಳಗಳ ನಿವಾಸಿ
ಇಸ್ಲಮಾಬಾದ್, ಜೂ.13: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ನಡೆಯುತ್ತಿರುವ ಅಶಾಂತಿಯ ಬಗ್ಗೆ ವರದಿ ಮಾಡಿದ ಪತ್ರಕರ್ತ ಸೊಹ್ರಾಬ್ ಬರ್ಕತ್ ಅವರನ್ನು ವಿವಾದಾತ್ಮಕ ಸೈಬರ್ ಅಪರಾಧ ಕಾಯ್ದೆಯಡಿ ಬಂಧಿಸಲಾಗಿದೆ. ಇತ್ತೀಚೆಗೆ ಈ
ಹೊಸದಿಲ್ಲಿ,ಜೂ.13: ಭಾರತೀಯ ಭೂಸೇನೆ ಹಾಗೂ ವಾಯುಪಡೆಯ ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರೀಯ ರಕ್ಷಣಾ ಅಕಾಡಮಿ (ಎನ್ಡಿಎ) ಮೂಲಕ 14 ಮಹಿಳಾ ಅಧಿಕಾರಿಗಳ ಮೊದಲ ತಂಡ ಶನಿವಾರ ಸೇರ್ಪಡೆಗೊಂಡಿದೆ. ಸ್ಥಾಪನೆಯಾದ ಏಳು ದಶಕಗಳಿಗೂ ಅಧಿಕ ಸ
ಉಡುಪಿ, ಜೂ.13: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಮೂಲಕ ಪ್ರಜಾಪ್ರಭುತ್ವದ ಮೂಲಭೂತ ಆಶಯಗಳನ್ನೇ ತಿರುಚುವ ಹುನ್ನಾರ ನಡೆಯುತ್ತಿದೆ. ಎಸ್ಐಆರ್ ಮುಂದೆ ಅನೇಕ ರೀತಿಯ ಪಲ್ಲಟ ಹಾಗೂ ತಲ್ಲಣಗಳಿಗೆ ಕಾರಣವಾಗಲಿವೆ. ಆ
ಅಫಜಲಪುರ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಿ ಖಾಸಗಿ ಪ್ರಯೋಗಾಲಯಗಳಿಂದ ವರದಿ ನೀಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿ ಪ್ರಭಾರಿ ಜಿಲ್ಲಾ ಆರೋಗ್ಯ
ಕುಂದಾಪುರ, ಜೂ.13: ಪ್ರಸಿದ್ಧ ತ್ರಾಸಿ-ಮರವಂತೆ ಕಡಲತೀರದಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಅರೆಬರೆ ತಡೆಬೇಲಿ ಕಾಮಗಾರಿಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಂಬಂಧಪಟ್ಟ ಇಲಾಖೆ ಇದೀಗ ಸ
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರವಾಗಿ ಸ್ವತಃ ಪ್ರಧಾನಿ ಮೋದಿ ಅವರು ನೀವು ಒಳ್ಳೆಯ ಕೆಲಸ ಮಾಡುತ್ತಿದ್ದೀರಿ, ಬೆಂಗಳೂರಿನ ಒತ್ತಡ ಕಡಿಮೆ ಮಾಡುತ್ತಿದ್ದೀರಿ ಎಂದು ಶ್ಲಾಘಿಸಿ, ಕಿವಿಮಾತು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಡ
ಉಡುಪಿ, ಜೂ.13: ಮುಂಗಾರು ರಾಜ್ಯ ಕರಾವಳಿಯನ್ನು ಪ್ರವೇಶಿಸಿ ವಾರ ಕಳೆದರೂ ಇನ್ನೂ ನಿರೀಕ್ಷಿತ ಪ್ರಮಾಣ ದಲ್ಲಿ ಮಳೆಯಾಗುತ್ತಿಲ್ಲ. ಕ್ಷೀಣಿಸಿದ ಮುಂಗಾರು ನಡುವೆ ರೈತ ಈ ಬಾರಿ ಬೇಸಾಯದ ಚಿಂತೆ ನಡುವೆ ಗದ್ದೆಗೆ ಇಳಿದಿ ದ್ದಾನೆ. ರೈತ ಬೇ
ಉದಯೋನ್ಮುಖ ಪತ್ರಕರ್ತರಿಗೆ ಮಹಿಪಾಲರೆಡ್ಡಿ ಮಾದರಿ : ಶರಣು ಸೂಗೂರ
ಬೆಂಗಳೂರು : ರಾಜ್ಯ ಸರಕಾರದ ಪಂಚ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಫಲಾನುಭವಿ ಮನೆಯ ಯಜಮಾನಿ(ಮಹಿಳೆ) ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ. ಶನಿವಾ
ಕಾಸರಗೋಡು: ಮನೆಯಲ್ಲಿ ಮಲಗಿದ್ದ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಹಿಳೆಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಮೇಲ್ಪರಂಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಣ್ಣೂರು ಜಿಲ್ಲೆಯ ಪುಳಿಪ್ಪರಂಬ
ಬೆಂಗಳೂರು, ಜೂ. 13: ಎಂಬಿಎ ಮತ್ತು ಎಂಸಿಎ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ 14ರಂದು ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರು, ದಾವಣಗೆರೆ, ಧಾರವಾಡ, ಕಲ್ಬುರ್ಗ
ಬಳ್ಳಾರಿ/ಕಂಪ್ಲಿ: ಚುನಾವಣಾ ಆಯೋಗದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದ್ದು, ನಕಲಿ ಮತಗಳನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ವಿರೋಧ ವ್ಯಕ್ತಪಡಿ
ಹೊಸದಿಲ್ಲಿ, ಜೂ.13: ವಿಶ್ವಾಸಾರ್ಹ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಹೊಂದುವ ಭಾರತದ ದೀರ್ಘಕಾಲದ ಮಹತ್ವಾಕಾಂಕ್ಷೆ ಸಾಕಾರಗೊಳ್ಳುವ ದಿಕ್ಕಿನಲ್ಲಿ ಮತ್ತೊಂದು ಮಹತ್ವದ ಮೈಲುಗಲ್ಲು ಸ್ಥಾಪನೆಯಾಗಿದೆ. ಬಹುಸ್ತರದ ಪ್ರಕ್ಷೇಪಕ ಕ
ಬೆಂಗಳೂರು : ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು, ಯಾವುದೇ ರೀತಿಯ ಅಡ್ಡ ಮತದಾನಕ್ಕೆ ಅವಕಾಶವಿಲ್ಲದಂತೆ ಶಾಸಕರಿಗೆ ಸೂಕ್ತ ತರಬೇತಿ
ಕೊಟ್ಟೂರು (ವಿಜಯನಗರ): ಖಾಸಗಿ ಶಿಕ್ಷಣ ಸಂಸ್ಥೆಗಳು ಪಾಲಕರಿಂದ ಸರ್ಕಾರ ಹಾಗೂ ಇಲಾಖೆ ನಿಗದಿಪಡಿಸಿರುವ ಅಧಿಕೃತ ಶುಲ್ಕವನ್ನು ಮಾತ್ರ ಪಡೆಯಬೇಕು. ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಿದರೆ ಅಂತಹ ಶಿಕ್ಷಣ ಸಂಸ್ಥೆಗಳ ವ
ಕೂಡ್ಲಿಗಿ/ವಿಜಯನಗರ: ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ, ಅಪಾರ ಆಡಳಿತ ಅನುಭವ ಹಾಗೂ ಜನಪರ ಕಾಳಜಿ ಹೊಂದಿರುವ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ರಾಜ್ಯದ ಅಭಿವೃದ್ಧಿಗೆ ಅ
ರಾಮನಗರ/ಬೆಂಗಳೂರು : ರಾಜ್ಯ ಸರಕಾರ ಫಲವತ್ತಾದ ಕೃಷಿ ಭೂಮಿಯನ್ನು ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್ಶಿಪ್ ಯೋಜನೆಯನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜೂ.22ರಂದು ಬೈ
ಕೂಡ್ಲಿಗಿ/ವಿಜಯನಗರ: ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಜಸ್ಟ್ ರೈಟ್ ಫಾರ್ ಚಿಲ್ಡ್ರನ್ಸ್’ ಹಾಗೂ ‘ಸ್ನೇಹ’ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತ
ಸಿಂಧನೂರು: ಹೈಬ್ರಿಡ್ ಜೋಳ ಮಾರಾಟ ಮಾಡಿ ಮೂರು ತಿಂಗಳು ಕಳೆದರೂ ರೈತರ ಖಾತೆಗಳಿಗೆ ಹಣ ಜಮಾ ಮಾಡದಿರುವುದನ್ನು ಖಂಡಿಸಿದ ಮಾಜಿ ಸಚಿವ ಹಾಗೂ ಕೆಒಎಫ್ ಅಧ್ಯಕ್ಷ ವೆಂಕಟರಾವ್ ನಾಡಗೌಡ, ಇನ್ನೆರಡು-ಮೂರು ದಿನಗಳಲ್ಲಿ ಬಾಕಿ ಹಣ ಪಾವತಿಸದ
ರಾಯಚೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ನಿಲಯಗಳನ್ನು ಮೆಟ್ರಿಕ್ ನಂತರದ ವಸತಿ ನಿಲಯಗಳಾಗಿ ಉನ್ನತೀಕರಿಸುವ ನಿರ್ಧಾರವನ್ನು ಹಿಂಪಡೆದು, ಅವುಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಆ
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಹೆಮ್ಮಡಗಿ ಹಾಗೂ ಅಡ್ಡೊಡಗಿ ಗ್ರಾಮಗಳ ವ್ಯಾಪ್ತಿಯ ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿಗಾರಿಕೆಗೆ ಬಳಸಲಾಗುತ್ತಿ
ಸುರಪುರ: ವಿದ್ಯುತ್ ಕ್ಷೇತ್ರದ ನಿರ್ವಹಣೆಯನ್ನು ಟಾಟಾ ಪವರ್ ಸೇರಿದಂತೆ ಖಾಸಗಿ ಕಂಪನಿಗಳಿಗೆ ವಹಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ (ಕೆಇಬಿ ನೌಕರರ ಸಂಘ-659) ಹಾಗೂ ಸುರಪುರ ವ
ಹುಣಸಗಿ: ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಸುಮಾರು 40 ಮಕ್ಕಳಲ್ಲಿ ಜ್ವರದ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಶುಕ್ರವಾರ ಮಧ್ಯಾಹ್ನ ಗ್ರಾಮದಲ್ಲಿನ ಶಾಲೆಯ ಕೆ
ವಾಶಿಂಗ್ಟನ್, ಜೂ.13: ಇರಾನ್ ಜೊತೆಗಿನ ಶಾಂತಿ ಒಪ್ಪಂದಕ್ಕೆ ಕೆಲವೇ ದಿನಗಳಲ್ಲಿ ಸಹಿ ಹಾಕಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ತಿಳಿಸಿದ್ದಾರೆ ಎಂದು ಅಮೆರಿ
ಬೀದರ್: ಯುವಜನತೆ ಹಾಗೂ ವಿದ್ಯಾರ್ಥಿಗಳು ತಂಬಾಕು ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಧ್ಯಾನೇಶ್ವರ್ ನಿರಗುಡೆ ಕರೆ ನೀಡಿದರ
ಬೆಂಗಳೂರು : ಶನಿವಾರ ಹಲವೆಡೆ ಸಂಜೆಯಾಗುತ್ತಿದ್ದಂತೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಮತ್ತು ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಶಾಂತಿನಗರ, ಕೋರಮಂಗಲ, ಜಯನಗರ, ಮೆಜೆಸ್ಟಿಕ್ ಸೇರಿದಂತೆ ನಗರದ ಬಹುತೇಕ ಪ್ರದೇಶಗಳಲ್ಲ
ಔರಾದ್: ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ್ ದೇಶಮುಖ ಆಯ್ಕೆಯಾಗಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಜಿಲ್
ಹೊಸದಿಲ್ಲಿ,ಜೂ.13: ಹೊರ್ಮುಝ್ ಜಲಸಂಧಿಯ ಬಳಿ ಭಾರತೀಯ ಸಿಬ್ಬಂದಿಗಳಿದ್ದ ಮತ್ತೊಂದು ಟ್ಯಾಂಕರ್ ಮೇಲೆ ದಾಳಿ ನಡೆದಿದೆ ಎಂಬ ವರದಿಗಳನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯವು (ಎಂಇಎ) ಶನಿವಾರ ತಳ್ಳಿಹಾಕಿದೆ. ‘‘ನಾವು ‘ಲಿಯಾಕಿ ಫ್ರೀ
ರೆಡ್ಕ್ರಾಸ್ನಿಂದ ವಿಶ್ವ ತಂಬಾಕು ರಹಿತ ದಿನಾಚರಣೆ
ಪಾಲ್ಘಾರ್, ಜೂ. 13: ಬಾಲಕಿಯೋರ್ವಳ ಮೇಲೆ ಆಕೆಯ ಫುಟ್ಬಾಲ್ ತರಬೇತುದಾರ ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಆಟಗಾರ್ತಿ ಮೇಲೆ ಲೈಂಗಿಕ ದೌರ್ಜನ್ಯ
ಚಿತ್ತಾಪುರ: ತಾಲೂಕಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ತಹಶೀಲ್ದಾರ್ ನಾಗಯ್ಯ ಹೀರೆಮಠ ನೇತೃತ್ವದ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿತು. ತಂಡದಲ್ಲಿ ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರ್, ಕಂದಾಯ ನಿ
ಚಿತ್ತಾಪುರ: ಪಟ್ಟಣದ ಕಂಬಳೇಶ್ವರ ಮಠದ ಸಮೀಪದ ಹಳೆಯ ಮನೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಡಿತರ) ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 1.1
ಕಲಬುರಗಿ: ಕರ್ನಾಟಕ ಪ್ರದೇಶ ಕುರುಬರ ಸಂಘ ಜಿಲ್ಲಾ ಶಾಖೆ ಹಾಗೂ ಜಿಲ್ಲಾ ಕುರುಬ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ 2025–26ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಂಘದ ಅಧ್ಯಕ್ಷ ಗುರುನಾಥ್
ಕಲಬುರಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ. ಹರಿಪ್ರಸಾದ್ ಅವರಿಗೆ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಮುಖಂಡರು ಅಭಿನಂದನೆ ಸಲ್ಲಿಸಿ ಶುಭಾಶಯ ಕೋರಿದರು. ಈ ವೇಳೆ ಮಾತನಾಡಿದ
ಲಾಸ್ ಏಂಜಲೀಸ್, ಜೂ.13: ಸ್ಟ್ರೈಕರ್ ಫೋಲಾರಿನ್ ಬಾಲೊಗನ್ ಗಳಿಸಿದ ಅವಳಿ ಗೋಲುಗಳ ನೆರವಿನಿಂದ ಆತಿಥೇಯ ಅಮೆರಿಕ ಫುಟ್ಬಾಲ್ ತಂಡವು ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಶನಿವಾರ ನಡೆದ ‘ಡಿ’ ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ಪರಾಗ್ವೆ ತ
ಬೆಂಗಳೂರು, ಜೂ.13: ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ “ಫೋಟೋ ಟುಡೆ–2026” ವಸ್ತುಪ್ರದರ್ಶನದಲ್ಲಿ ಕಲಬುರಗಿಯ ಹಿರಿಯ ಛಾಯಾಗ್ರಾಹಕಿ ಜಯಶ್ರೀ ಗಂಗಾರಾಮ ರಾಠೋಡ ಅವರಿಗೆ ಪ್ರತಿಷ್ಠಿತ
ಕಲಬುರಗಿ, ಜೂ.13: ದಶಕಗಳ ಹೋರಾಟ ಮತ್ತು ಸಂಘಟಿತ ರಾಜಕೀಯ ಇಚ್ಛಾಶಕ್ತಿಯ ಫಲವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ದೊರೆತಿರುವ ಸಂವಿಧಾನಬದ್ಧ ವಿಶೇಷ ಸ್ಥಾನಮಾನವಾದ 371(ಜೆ) ಕಲಂ ಸ್ಮರಣಾರ್ಥವಾಗಿ ಪ್ರತಿ ವರ್ಷ ಜನವರಿ 1ರಂದು “371(ಜೆ) ಉತ್ಸವ
ಬೆಂಗಳೂರು : ಸಾಲ ಮರುಪಾವತಿಸಲು ವಿಫಲರಾಗಿದ್ದಾರೆ ಎಂಬ ಕಾರಣ ನೀಡಿ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ(ಎನ್ಸಿಎಲ್ಟಿ)ಯ ಬೆಂಗಳೂರು ಪೀಠ ತನ್ನನ್ನು ‘ದಿವಾಳಿ’ ಎಂದು ಘೋಷಿಸಿರುವುದರ ವಿರುದ್ಧ ಕಾನೂನು ಹೋರಾಟ ನಡೆಸುವು
ಸುರತ್ಕಲ್: ಇತ್ತೀಚೆಗೆ ಪ್ರಾಕೃತಿಕ ವಿಕೋಪದಿಂದಾಗಿ ಮನೆ ಕುಸಿದುಬಿದ್ದು ತೀವ್ರ ಆತಂಕಕ್ಕೀಡಾಗಿದ್ದ ಆಕಾಶಭವನ ಕಾಪಿಗುಡ್ಡೆ ನಿವಾಸಿ ಭವಾನಿ ಅವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಶನಿವಾರ ಭೇಟಿ ನೀಡಿ ಕು
ಅಫಜಲಪುರ : ವಿದ್ಯುತ್ ಖಾಸಗೀಕರಣ ನೀತಿಯನ್ನು ವಿರೋಧಿಸಿ, ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ರಸಗೊಬ್ಬರ ಕೊರತೆಯನ್ನು ತಕ್ಷಣ ನಿವಾರಿಸಬೇಕು ಹಾಗೂ ಮಂಗಳೂರು ಮತ್ತು ಅಳಗಿ ಗ್ರಾಮಗಳ ಐಪಿ ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಡಿ
ಕನಕಗಿರಿ, ಜೂ.13: ಹಲವು ದಶಕಗಳಿಂದ ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತಿರುವ ಭೂಮಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಅನಗತ್ಯವಾಗಿ ಹಸ್ತಕ್ಷೇಪ ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿವಿಧ ಗ್ರಾಮಗಳ ರೈ
ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಪಡಿತರ ಅಕ್ಕಿ ಮತ್ತು ಆಹಾರ ಧಾನ್ಯಗಳ ವಿತರಣೆಯಲ್ಲಿ ನಡೆಯುತ್ತಿದ್ದ ಅಕ್ರಮ ವಹಿವಾಟು ಮತ್ತು ವಂಚನೆಯನ್ನು ಪತ್ತೆಹಚ್ಚಿರುವ ಲೋಕಾಯುಕ್ತ ಪೊಲೀಸರು, ಬೆಂಗಳೂರು ನಗರದ 22 ಹಾಗೂ ಬೆಂಗಳ
ಬೆಂಗಳೂರು : ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು. ಜತೆಗೆ ಎಸ್ಟಿ ಸಮುದಾಯಕ್ಕೆ ಮೀಸಲಾತಿ ಸೌಲಭ್ಯ ನೀಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶೀಘ್ರದಲ್ಲೇ
ಭಟ್ಕಳ: ಮತದಾರರ ಪಟ್ಟಿಯಲ್ಲಿನ ವಿವರಗಳನ್ನು ನವೀಕರಿಸಲು ಹಾಗೂ ಯಾವುದೇ ತೊಂದರೆಗಳನ್ನು ತಪ್ಪಿಸಲು ಎಲ್ಲ ಅರ್ಹ ಮತದಾರರು ಜೂನ್ 15ರೊಳಗೆ ಮತದಾರರ ಮ್ಯಾಪಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಮಜ್ಲಿಸ್-ಎ-ಇಸ್ಲಾಹ್ ವ
ಬಾಗಲಕೋಟೆ/ಬೆಂಗಳೂರು : ಭೂ ಪರಿಹಾರ ನೀಡುವಲ್ಲಿ ವಿಳಂಬ ಹಾಗೂ ಲಂಚ ಕೇಳಿದ್ದಾರೆ ಎಂದು ಆರೋಪಿಸಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿನ ಅಧಿಕಾರಿಯೊಬ್ಬರಿಗೆ ಸಂತ್ರಸ್ತ ರೈತ ಚಪ್ಪಲಿ ಏಟು ನೀಡಿದ ಘಟನೆ ಶನಿವ
ಲಕ್ನೊ: ಉತ್ತರ ಪ್ರದೇಶ ರಾಜಕಾರಣದಲ್ಲಿ ಮೂಲೆಗುಂಪಾಗಿರುವ ಬಹುಜನ ಸಮಾಜ ಪಕ್ಷಕ್ಕೆ (BSP) ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಪಕ್ಷದ ವರಿಷ್ಠೆ ಮಾಯಾವತಿ ಜೂನ್ 22ರಂದು ಅಯೋಧ್ಯೆಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದು, 2027ರ ವಿಧಾನಸಭಾ
ನ್ಯೂ ಶಮ್ಸ್ ಶಾಲೆಯಲ್ಲಿ ಹಿಫ್ಝ್ - ಕುರ್ಆನ್ ಸಮಾರಂಭ
ಮಂಡ್ಯ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗು ನೀರಿನ ಸಂಪ್ಗೆ ಬಿದ್ದು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದಲ್ಲಿ ಶನಿವಾರ ನಡೆದಿರುವುದು ವರದಿಯಾಗಿದೆ. ಗ್ರಾಮದ ಸುಷ್ಮಾ ಹರೀಶ್
ಟೆಹರಾನ್: ಅಮೆರಿಕ–ಇರಾನ್ ನಡುವಿನ ತಿಳುವಳಿಕೆ ಒಪ್ಪಂದಕ್ಕೆ ರವಿವಾರ (ಜೂನ್ 14) ಸಹಿ ಹಾಕಲಾಗುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘೈ ಹೇಳಿದ್ದಾರೆ. ಆದರೆ, ಒಪ್ಪಂದವು ಮುಂಬರುವ ದಿನಗಳಲ್ಲಿ ಅಂತಿಮ
ಮಣಪಾಲ, ಜೂ.13: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ(33) ಎಂಬಾತನನ್ನು ಮಣಿಪಾಲ ಪೊಲೀಸರು ಜೂ.12ರಂದು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧಿಸಿದ್ದಾರೆ. ಉಡುಪಿ ಜಿಲ್ಲಾ ಪೊಲ
ಉಡುಪಿ: ಜಾಗತಿಕ ಯುದ್ಧದ ಮೂಲಕ ಜನಾಂಗದ ಮೇಲೆ ನಡೆಯುತ್ತಿರುವ ಹಿಂಸೆ ಮತ್ತು ಪ್ರಕೃತಿಯ ಮೇಲೆ ಆಗುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಮಕ್ಕಳ ಹಕ್ಕುಗಳ ಹೋರಾಟಗಾರ, ರಂಗಕರ್ಮಿ, ಕನ್ನಡ ಉಪನ್ಯಾಸಕ ರಾಮಾಂಜಿ ನಮ್ಮ ಭೂಮಿ ಶನಿವಾರ
ಕೆರೆಕಟ್ಟೆ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವ-ನಿರ್ಗತಿಕರ ಆಶ್ರಮ ಉದ್ಘಾಟನೆ
ಮುಂಬೈ: ಕಾಂಗ್ರೆಸ್ ನೊಂದಿಗೆ ನ್ಯಾಷನಲಿಷ್ಟ್ ಕಾಂಗ್ರೆಸ್ ಪಾರ್ಟಿ(NCP) ವಿಲೀನಗೊಳ್ಳಲಿದೆ ಎಂಬ ವರದಿಗಳನ್ನುNCP (SP) ನಾಯಕಿ ಹಾಗೂ ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ತಳ್ಳಿಹಾಕಿದ್ದಾರೆ. ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನ
ಸರಿಯಾಗಿ ವಾರದ ಹಿಂದೆ ನಟ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಚಿತ್ರದ ಸುದ್ದಿಗೋಷ್ಠಿ ನೆರವೇರಿತು. ಆದರೆ ಅಲ್ಲಿ ಸುದೀಪ್ ಅವರು ಪ್ರಶ್ನೆಯೊಂದಕ್ಕೆ ನೀಡಿದ ಉತ್ತರ ಇಂದಿಗೂ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ. ಅದಕ್ಕೆ
ಬಿಜೆಪಿ ಉಡುಪಿ ಜಿಲ್ಲಾ ಪ್ರಶಿಕ್ಷಣ ಮಹಾಭಿಯಾನ
ಗುವಾಹಟಿ: ಅಕ್ರಮ ವಲಸಿಗರು ಆಧಾರ್ ಕಾರ್ಡ್ ಪಡೆಯುವುದನ್ನು ತಡೆಯುವ ಉದ್ದೇಶದಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ್ ನೀಡುವುದನ್ನು ಸ್ಥಗಿತಗೊಳಿಸಲು ಅಸ್ಸಾಂ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ
ಬೆಂಗಳೂರು : ನ್ಯಾಯಾಲಯಗಳು ಸ್ವತಂತ್ರ ಮತ್ತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ನ್ಯಾಯಮೂರ್ತಿಗಳಿಗೆ ಅಧಿಕೃತ ವಸತಿ, ಸಾರಿಗೆ, ಗ್ರಂಥಾಲಯಗಳು ಮತ್ತು ಸಂಬಂಧಿತ ಭತ್ಯೆಗಳಂತಹ ಸೌಲಭ್ಯಗಳು ಅತ್ಯಗತ್ಯ ಎಂದಿರುವ ಹೈಕೋರ್ಟ್,
ಬೆಂಗಳೂರು : ಮಾಸ್ಟರ್ ಸ್ಟ್ರೋಕ್ ಎಂದರೆ ರೈತರನ್ನು ಒಕ್ಕಲೆಬ್ಬಿಸುವುದಲ್ಲ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೇ. ‘ಇಷ್ಟವಿಲ್ಲದಿದ್ದರೆ ಹೋಗಬಹುದು’ ಎನ್ನುವ ನಿಮ್ಮ ಅಹಂಕಾರದ ಮಾತುಗಳೇ ಇದಕ್ಕೆ ಸಾಕ್ಷಿ ಎಂದು ಜೆಡಿಎಸ್ ಕಿಡಿಗ
ಕಾಪು, ಜೂ.12: ಪೋಕ್ಸೋ ಪ್ರಕರಣದ ಸಂತ್ರಸ್ತೆಯರಿಗೆ ನ್ಯಾಯಾ ಲಯವು ಪ್ರಕರಣದ ತೀರ್ಪಿನಲ್ಲಿ ಪರಿಹಾರವನ್ನು ಆದೇಶಿಸುತ್ತದೆ. ಆಕೆಯ ಮುಂದಿನ ಜೀವನಕ್ಕೆ ಸಹಕಾರಿಯಾಗುವಂತೆ, ಸಮಾಜದಲ್ಲಿ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಕರಣದ ಗಂಭೀ
ಬೆಂಗಳೂರು : ರಾಜ್ಯದಲ್ಲಿನ ಯಾವುದೇ ಶೌಚ(ಮಲ)ಗುಂಡಿಯ ಸ್ವಚ್ಛತೆಯನ್ನು ಕರ್ಮಚಾರಿಗಳ ಕೈಯಿಂದ ಮಾಡಿಸಿದರೆ ಕಾನೂನಿನ ಅನ್ವಯ ಶಿಸ್ತು ಕ್ರಮ ಜರುಗಿಸಲಾಗುವುದು. ಯಂತ್ರಗಳ ಮೂಲಕವೇ ಶೌಚ ಗುಂಡಿಗಳ ಸ್ವಚ್ಛತೆ ಮಾಡಬೇಕೆಂದು ಸೂಚಿಸಿದ
ಬೆಂಗಳೂರು : ಹೊಸಕೋಟೆ ಸಮೀಪದ ದೊಡ್ಡಹುಲ್ಲೂರು ಬಳಿಯ ನೂತನ ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ(ಜೂ.12) ತಡರಾತ್ರಿ ವರದಿಯಾಗಿ

22 C