SENSEX
NIFTY
GOLD
USD/INR

Weather

27    C
... ...View News by News Source
ಅಜ್ಜಿಬೆಟ್ಟು: ಬಿ.ಮೂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಬಿ.ಮೂಡ ವತಿಯಿಂದ ಬಿ.ಸಿ.ರೋಡ್ ಸಮೀಪದ ಅಜ್ಜಿಬೆಟ್ಟು ಬ

30 Dec 2025 5:24 pm
ಪಡುಬಿದ್ರೆ: ರಸ್ತೆ ಬದಿಯ ಮನೆಗೆ ಢಿಕ್ಕಿ ಹೊಡೆದ ಗೂಡ್ಸ್ ಟೆಂಪೋ

ಪಡುಬಿದ್ರೆ: ರಾಹೆ 66ರ ಹೆಜಮಾಡಿ ಕನ್ನಂಗಾರ್ ಗರೊಡಿ ಬಳಿ ಗೂಡ್ಸ್ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ವಾಸ್ತವ್ಯದ ಮನೆಗೆ ಢಿಕ್ಕಿ ಹೊಡೆದ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಮಂಜತೋಟ ಇಸ್ಮಾಯಿಲ್ ಎಂಬವರ ಮನೆಗೆ ಪಡುಬಿದ್ರೆ ಕಡೆಯಿಂದ

30 Dec 2025 5:22 pm
Spell Bee ಗ್ರ್ಯಾಂಡ್‌ ಫಿನಾಲೆ: ಸುನ್ನತ್‌ಕೆರೆಯ ಶಮ್ಮಾಸ್‌ ರಾಷ್ಟ್ರಕ್ಕೆ 20ನೇ ರ್‍ಯಾಂಕ್

ಮಂಗಳೂರು: ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಶನಿವಾರ ಮತ್ತು ರವಿವಾರ ನಡೆದ ರಾಷ್ಟ್ರಮಟ್ಟದ Spell Bee ಗ್ರ್ಯಾಂಡ್‌ ಫಿನಾಲೆನಲ್ಲಿ ಸ್ಟಾರ್‌ಲೈನ್‌ ಸ್ಕೂಲ್‌ ಮಂಜೊಟ್ಟಿ ಇಲ್ಲಿನ 2ನೆ ತರಗತಿಯ ವಿದ್ಯಾರ್ಥಿ ಮುಹಮ್ಮದ್‌ ಶಮ್ಮಾಸ್‌ ರ

30 Dec 2025 5:15 pm
ತ್ರಿಪುರಾ ವಿದ್ಯಾರ್ಥಿಯ ಹತ್ಯೆ ಪ್ರಕರಣ: ಡೆಹ್ರಾಡೂನ್ ಜಿಲ್ಲಾಧಿಕಾರಿ, ವಿಶೇಷ ಪೊಲೀಸ್ ವರಿಷ್ಠಾಧಿಕಾರಿಗೆ ನೋಟಿಸ್ ಜಾರಿಗೊಳಿಸಿದ NHRC

ಹೊಸದಿಲ್ಲಿ: ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನಲ್ಲಿ ಇತ್ತೀಚೆಗೆ ನಡೆದಿದ್ದ ತ್ರಿಪುರ ವಿದ್ಯಾರ್ಥಿಯ ಜನಾಂಗೀಯ ಪ್ರೇರಿತ ಹತ್ಯೆ ಆರೋಪದ ಕುರಿತು ವಿವರಣೆ ಕೋರಿ ಡೆಹ್ರಾಡೂನ್ ಜಿಲ್ಲಾಧಿಕಾರಿ ಹಾಗೂ ವಿಶೇಷ ಪೊಲೀಸ್ ವರಿಷ್ಠ

30 Dec 2025 4:58 pm
Chhattisgarh| ಮಾಲ್‌ಗೆ ನುಗ್ಗಿ ಕ್ರಿಸ್ಮಸ್ ಅಲಂಕಾರಗಳನ್ನು ಧ್ವಂಸಗೊಳಿಸಿದ್ದ 7 ಬಜರಂಗದಳ ಕಾರ್ಯಕರ್ತರಿಗೆ ಜಾಮೀನು ನಿರಾಕರಣೆ

ರಾಯ್ಪುರ: ಕಳೆದ ವಾರ ಛತ್ತೀಸ್‌ಗಢದ ರಾಜಧಾನಿಯಲ್ಲಿರುವ ಮ್ಯಾಗ್ನೆಟೋ ಮಾಲ್‌ನಲ್ಲಿ ಕ್ರಿಸ್ಮಸ್ ಅಲಂಕಾರಗಳನ್ನು ಧ್ವಂಸಗೈದ ಆರೋಪದಲ್ಲಿ ಬಂಧಿತ 7 ಬಜರಂಗದಳದ ಕಾರ್ಯಕರ್ತರಿಗೆ ರಾಯ್ಪುರದ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಈ ಘ

30 Dec 2025 4:43 pm
Hubballi | ಸಾರಿಗೆ ಬಸ್​ಗೆ ಬೈಕ್​ ಢಿಕ್ಕಿ: ತಂದೆ-ಮಗ ಮೃತ್ಯು, ಮಗಳ ಸ್ಥಿತಿ ಗಂಭೀರ

ಹುಬ್ಬಳ್ಳಿ : ಹುಬ್ಬಳ್ಳಿ-ಕಾರವಾರ ರಸ್ತೆಯ ಅಂಚಟಗೇರಿ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಎರಡು ವರ್ಷದ ಮಗ ಮೃತಪಟ್ಟು, ನಾಲ್ಕು ವರ್ಷದ ಹೆಣ್ಣುಮಗು ಗಂಭೀರವಾಗಿ ಗಾಯಗೊಂಡಿರುವ

30 Dec 2025 4:41 pm
ಮನೆ ಕೋರಿ ಕರ್ನಾಟಕದ ಅರ್ಜಿ ಸಲ್ಲಿಸಿದವರ ಗತಿ ಏನು? : ಶೋಭಾ ಕರಂದ್ಲಾಜೆ

ಬೆಂಗಳೂರು : ಕೇರಳದ ಚುನಾವಣೆಯ ಕಾವು ಕರ್ನಾಟಕದಲ್ಲಿ ಏನು ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮ

30 Dec 2025 4:13 pm
ಕನಕಗಿರಿ | ವಿರಾಪುರ ಗ್ರಾಮದಲ್ಲಿ ಮರ್ಯಾದಾ ಹತ್ಯೆ, ಕೊಲೆಗೆ ಪ್ರಚೋದನೆ ನೀಡಿದ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಕನಕಗಿರಿ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಇನಾಂ ವಿರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಹಾಗೂ ಈ ಕೊಲೆಗೆ ಪ್ರಚೋದನೆ ನೀಡಿದವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಪ್ರಗತಿ

30 Dec 2025 3:42 pm
ಪ್ರಯಾಣಿಕನ ಮೇಲೆ ಹಲ್ಲೆ ಪ್ರಕರಣ: ಏರ್ ಇಂಡಿಯಾ ಪೈಲಟ್ ಬಂಧನ

ಹೊಸದಿಲ್ಲಿ: ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಏರ್ ಇಂಡಿಯಾ ಪೈಲಟ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 19ರಂದು ಟರ್ಮ

30 Dec 2025 3:40 pm
ಬಾಂಗ್ಲಾದೇಶ: ಮಿಲಿಟರಿ ದಂಗೆಗಳೆಷ್ಟು? ಸರ್ವಾಧಿಕಾರಿಗಳೆಷ್ಟು ?

ಭಾಗ - 1 ನೆಮ್ಮದಿಯ ನಿಟ್ಟುಸಿರು ಬಿಡುವ ಮುನ್ನವೇ ಬಾಂಗ್ಲಾದೇಶ ಮತ್ತೊಮ್ಮೆ ರಕ್ತಸಿಕ್ತ ಅಧ್ಯಾಯವೊಂದಕ್ಕೆ ಸಾಕ್ಷಿಯಾಗುತ್ತಿದೆ. ರಾಜಕೀಯ ಬಿಕ್ಕಟ್ಟು ಬಾಂಗ್ಲಾಕ್ಕೆ ಹೊಸದಲ್ಲವಾದರೂ, ಮಾಜಿ ಪ್ರಧಾನಿ ಶೇಕ್ ಹಸೀನಾ ಪದಚ್ಯುತಿ ಮ

30 Dec 2025 3:36 pm
ಹರಪನಹಳ್ಳಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಕುರುಬ ಸಮಾಜದಿಂದ ಸಚಿವ ಬೈರತಿ ಸುರೇಶ್‌ಗೆ ಮನವಿ

ಹರಪನಹಳ್ಳಿ: ಪಟ್ಟಣದ ಕನಕ ಭವನದ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ತಮ್ಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿ ಸಮಾಜದ ಅಭಿವೃದ್ಧಿಗೆ ಸಹಕರಿಸಬೇಕೆಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ತಾಲೂಕ

30 Dec 2025 3:33 pm
ಚಿತ್ತಾಪುರ | ಬಂಗಾರ, ಬೈಕ್ ಕಳ್ಳತನ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಚಿತ್ತಾಪುರ : ಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ಡಿಸೆಂಬರ್ 30ರ ರಾತ್ರಿ ಸುಮಾರು 3 ಗಂಟೆ ಸುಮಾರಿಗೆ ಮನೆ ಕಳ್ಳತನ ನಡೆದಿರುವ ಘಟನೆ ಸಂಭವಿಸಿದ್ದು, ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ವೆಂಕಟೇಶ್ವರ ಕ

30 Dec 2025 3:28 pm
ಕೊಪ್ಪಳ | ಕುವೆಂಪು ಸಾಹಿತ್ಯ ಅಧ್ಯಯನದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು : ಪ್ರೊ.ಬಿ.ಕೆ.ರವಿ

ಕೊಪ್ಪಳ : ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ. ರವಿ ಅವರು ಚಾಲನೆ ನೀಡಿ ಮಾತ

30 Dec 2025 3:21 pm
ಅಲೆಮಾರಿ ಸಮುದಾಯಗಳಿಗೆ ಬೇಕಿದೆ ಮೂಲಭೂತ ಸೌಲಭ್ಯ

ಯಾದಗಿರಿ : ಹೊಟ್ಟೆಪಾಡಿಗಾಗಿ ಉದ್ಯೋಗ ಹುಡುಕಿ ನಗರಗಳಿಗೆ ವಲಸೆ ಬಂದ ಅಲೆಮಾರಿ ಸಮುದಾಯಗಳು ಇಂದು ಸರಕಾರದ ನಿರ್ಲಕ್ಷ್ಯದ ಪರಿಣಾಮ ಇನ್ನೂ ಅವರ ಬದುಕು ಗುಡಿಸಲುಗಳಲ್ಲೆ ಸೀಮಿತವಾಗಿದೆ. ವರ್ಷಗಳ ಕಾಲ ನಗರಗಳಲ್ಲಿ ನೆಲೆಸಿದರೂ ಇವರ

30 Dec 2025 3:08 pm
ಯೆಮೆನ್‌ನ ಮುಕಲ್ಲಾ ಬಂದರಿನ ಮೇಲೆ ಸೌದಿ ದಾಳಿ

ನಮ್ಮ ರಾಷ್ಟ್ರೀಯ ಭದ್ರತೆಯು ಪರಮೋಚ್ಚವಾಗಿದೆ ಎಂದ ಸೌದಿ ಅರೇಬಿಯ

30 Dec 2025 3:00 pm
ಕಲ್ಯಾಣ ಕರ್ನಾಟಕದ ಕವಯಿತ್ರಿಯರ ಪ್ರಾತಿನಿಧಿಕ ಅವಲೋಕನ

ಸಾಹಿತ್ಯ ಮತ್ತು ಕಲೆಗಳಿಗೆ ಹೆಸರಾದ ಕಲ್ಯಾಣ ಕರ್ನಾಟಕ ಪ್ರದೇಶವು ಸುಮಾರು ಒಂದು ಸಾವಿರ ವರ್ಷಗಳ ಕನ್ನಡ ಸಾಹಿತ್ಯದ ಇತಿಹಾಸದಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದೆ. ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಮೊದಲ ಸ್ಥಾನವನ್ನು ಅಲಂಕರಿ

30 Dec 2025 2:59 pm
ಐತಿಹಾಸಿಕ ಚರಿತ್ರೆಯುಳ್ಳ ಕೊಪ್ಪಳ ಕೋಟೆ

ಕೊಪ್ಪಳ ಎಂದಾಕ್ಷಣ ನೆನಪಾಗುವುದೇ ಕೊಪ್ಪಳ ಕೋಟೆ. ನಗರದ ಹೃದಯ ಭಾಗದಲ್ಲಿ ಇರುವ ಕೊಪ್ಪಳ ಕೋಟೆಯು ಅನೇಕ ಹೋರಾಟಗಳಿಗೆ ಸಾಕ್ಷಿಯಾಗಿದೆ. ಪ್ರಾಚೀನ ಅಭೇದ್ಯ ಕೋಟೆಗಳಲ್ಲಿ ಒಂದಾದ ಕೊಪ್ಪಳದ ಕೋಟೆಗೆ ನೂರಾರು ವರ್ಷಗಳ ಇತಿಹಾಸವಿದೆ. ಮಹ

30 Dec 2025 2:50 pm
ಬೆಣಕಲ್ ಗ್ರಾ. ಪಂ. ವ್ಯಾಪ್ತಿಯ ಕಸ ವಿಲೇವಾರಿ ಯೋಜನಾ ಕಾಮಗಾರಿ ಪರಿಶೀಲಿಸಿದ ಸಿಇಒ

ಕುಕನೂರು: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣೀತ್ ನೇಗಿ ಅವರು ಮಂಗಳವಾರ ತಾಲೂಕಿನ ಬೆಣಕಲ್ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಕಸ ವಿಲೇವಾರಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ

30 Dec 2025 2:39 pm
ಪಪಂ ಹಂಗಾಮಿ ಅಧ್ಯಕ್ಷ ಕಂಠಿರಂಗ ನಾಯಕ ಅಧಿಕಾರ ಸ್ವೀಕಾರ

ಕನಕಗಿರಿ: ಪಟ್ಟಣದ ಪಪಂ ಹಂಗಾಮಿ ಅಧ್ಯಕ್ಷರಾಗಿ ಕಂಠಿರಂಗ ನಾಯಕ ಮಂಗಳವಾರ ಅಧಿಕಾರ ಸ್ವೀಕಾರಿಸಿದರು. ಕನಕಗಿರಿ ಪಟ್ಟಣ ಪಂಚಾಯತ ನಿಕಟಪೂರ್ವ ಅಧ್ಯಕ್ಷೆ ಹುಸೇನಬಿ ಚಳ್ಳಮರದ್ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆ

30 Dec 2025 2:28 pm
ಹಿರೇಬೆಣಕಲ್ ಶಿಲಾಗೋರಿಗಳ ತಾಣಕ್ಕೆ ಭೇಟಿ ನೀಡಿದ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ

ಗಂಗಾವತಿ, ಡಿ.30: ಹಿರೇಬೆಣಕಲ್ ಬೆಟ್ಟದ ಮೂರು ಸಾವಿರ ವರ್ಷ ಹಳೆಯ ಶಿಲಾಘೋರಿಗಳ ತಾಣಕ್ಕೆ ಸೋಮವಾರ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಶಿವಸಿದ್ದೇಶ್ವರ ಭೇಟಿ ನೀಡಿ ವೀಕ್ಷಣೆ ನಡೆಸಿದರು. ಸ್ವಾಮೀಜಿ ಗ್ರಾಮದಿಂದ ಸುಮಾರು

30 Dec 2025 2:25 pm
ಕೆ. ರೇಖಾ ಉಪ್ಪಾರಗೆ ಚಿನ್ನದ ಪದಕ; ವಿಶ್ವವಿದ್ಯಾಲಯದಲ್ಲಿ ಪ್ರಥಮ ಸ್ಥಾನ

ಕಾರಟಗಿ :  ಕಡು ಬಡತನದ ನಡುವೆಯೂ ಓದುವ ಛಲವನ್ನು ಮುನ್ನಡೆಸಿದ ರೇಖಾ ಉಪ್ಪಾರ ಅವರು ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಬಿಕ

30 Dec 2025 2:19 pm
ಬಿಜೆಪಿ 'ವಂದೇ ಮಾತರಂ' ಅನ್ನು ದ್ವೇಷದ ಭಾಷೆಯಾಗಿ ಪರಿವರ್ತಿಸಿದೆ: ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪ

ಚಂಡೀಗಢ: ಮಾತೃಭೂಮಿ ಮೇಲಿನ ಗೌರವವನ್ನು ಸೂಚಿಸುವ ವಂದೇ ಮಾತರಂ ಎಂಬ ಘೋಷಣೆಯನ್ನು ಬಿಜೆಪಿ ದ್ವೇಷದ ಭಾಷೆಯನ್ನಾಗಿ ಪರಿವರ್ತಿಸಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಆರೋಪಿಸಿದ್ದಾರೆ. ಸಮುದಾಯಗಳನ್ನು ಪರಸ್

30 Dec 2025 2:12 pm
ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲಿದಾ ಝಿಯಾ ನಿಧನ; ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ಹೊಸ ದಿಲ್ಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ನಿಧನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮ

30 Dec 2025 2:06 pm
ಕಾರ್ಕಳ : ಕನ್ನಡ ಭಾಷಾ ವೈವಿಧ್ಯತೆ ಗೋಷ್ಠಿ

ಕಾರ್ಕಳ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ,ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಸಾಹಿತ್ಯ ಸಂಘ ಕಾರ್ಕಳ ಇವರ ಸಹಯೋಗದಲ್ಲಿ ಕನ್ನಡ ಭಾಷಾ ವೈವಿಧ್ಯತಾ ಗೋಷ್ಠಿಯ ಕುಂದಾಪ್ರ ಭಾಷೆ ಅರೆ ಭಾ‌ಷೆ

30 Dec 2025 2:03 pm
ಕಲಬುರಗಿ: ಲೋಕಾಯುಕ್ತ ದಾಳಿ; 25 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ವಿಶೇಷ ಸಾರ್ವಜನಿಕ ಅಭಿಯೋಜಕನ ಬಂಧನ

ಕಲಬುರಗಿ: ದೌರ್ಜನ್ಯ ಪ್ರಕರಣದಲ್ಲಿ ಉತ್ತಮ ವಾದ ಮಾಡುವುದಕ್ಕಾಗಿ ಲಂಚದ ಬೇಡಿಕೆ ಇಟ್ಟಿರುವ ಕಲಬುರಗಿಯ 2ನೇ ಎಡಿಜೆ ನ್ಯಾಯಾಲಯದ ವಿಶೇಷ ಸಾರ್ವಜನಿಕ ಅಭಿಯೋಜಕರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು, 25 ಸಾವಿರ ರೂ. ನಗದು ಹಣ ವಶಕ್ಕ

30 Dec 2025 1:48 pm
ಬೆಳ್ತಂಗಡಿ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೆಳಾಲು ಗ್ರಾಮದ ನದಿಯಲ್ಲಿ ಪತ್ತೆ

ಬೆಳ್ತಂಗಡಿ: ನಾಪತ್ತೆಯಾಗಿದ್ದ ಬೆಳಾಲು ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30) ರವರ ಮೃತದೇಹ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಡಿ.30 ರಂದು ಪತ್ತೆಯಾಗಿದೆ.  ಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಟ ರಾಜೇಶ್ ಪಿ, ವಾಪ

30 Dec 2025 1:39 pm
ಉತ್ತರ ಪ್ರದೇಶ| ಮನೆಮನೆಗೆ ತೆರಳಿ ಖಡ್ಗ ವಿತರಣೆ: ಹಿಂದೂ ರಕ್ಷಾ ದಳದ 6 ಕಾರ್ಯಕರ್ತರ ಬಂಧನ

ಗಾಝಿಯಾಬಾದ್: ಶಾಲಿಮಾರ್ ಗಾರ್ಡನ್ ಕಾಲನಿಯಲ್ಲಿ ಎರಡು ಡಜನ್‌ಗಿಂತಲೂ ಹೆಚ್ಚು ಖಡ್ಗಗಳನ್ನು ವಿತರಿಸಿದ್ದ ಆರೋಪದಲ್ಲಿ ಹಿಂದೂ ರಕ್ಷಾ ದಳದ ಆರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಹಿಂದೂ ರಕ್ಷಾ ದಳದ

30 Dec 2025 1:11 pm
ಬಿ ಎಸ್ ಡಬ್ಲ್ಯೂ ಡಿ ಮಹಿಳೆಯರ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

ಬಂಟ್ವಾಳ : ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್, ಮಂಗಳೂರು ಹಾಗೂ ಬಾಳೆಪುಣಿ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಟ್ರಸ್ಟ್‌ನ ದಶಮಾನೋತ್ಸವದ ಪ್ರಯುಕ್ತ ಆಯೋಜಿಸಲಾದ ಮಹಿಳೆಯರ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸ

30 Dec 2025 1:09 pm
ಜ.1-16: ಎ ಪಿ ಉಸ್ತಾದರ ಮೂರನೇ ʼಕೇರಳ ಯಾತ್ರೆʼ

ಉಳ್ಳಾಲ: ಮನುಷ್ಯರೊಂದಿಗೆ ಎಂಬ ಧ್ಯೇಯವಾಕ್ಯದಲ್ಲಿ ಕೇರಳ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ಆಯೋಜಿಸಿರುವ ಕೇರಳ ಯಾತ್ರೆಯು ಜನವರಿ 1 ಗುರುವಾರ ಮಧ್ಯಾಹ್ನ 1.30 ಕ್ಕೆ ಉಳ್ಳಾಲ ದರ್ಗಾ ಝಿಯಾರತ್ ನೊಂದಿಗೆ ಪ್ರಾರಂಭವಾಗಲಿದೆ. ಅಂದು ಸಂಜ

30 Dec 2025 1:07 pm
200 ಕೆಜಿ ಗಾಂಜಾವನ್ನು ಇಲಿಗಳು ನಾಶಪಡಿಸಿದೆ ಎಂದ ಜಾರ್ಖಂಡ್ ಪೊಲೀಸರು!

ಆಘಾತ ವ್ಯಕ್ತಪಡಿಸಿ ಮಾದಕವಸ್ತು ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ ನ್ಯಾಯಾಲಯ

30 Dec 2025 12:59 pm
ಸಗಮಕುಂಟಾ: ಸ್ಮಶಾನ ಕಾರ್ಮಿಕರಿಗೆ ಸಾಮಾಗ್ರಿ ವಿತರಣೆ

ರಾಯಚೂರು: ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘದ ಬೇಡಿಕೆಯಂತೆ ಸೋಮವಾರ ರಾಯಚೂರು ತಾಲ್ಲೂಕಿನ ಸಗಮಕುಂಟಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸಾಮಗ್ರಿ ವಿತರಣೆ ಮಾಡಲಾಯಿತು. ಸಗಮಕುಂಟಾ, ಯರಗುಂಟಾ, ಮಾಮ್ಮಿಡ

30 Dec 2025 12:31 pm
ರಿಮ್ಸ್ ಆಸ್ಪತ್ರೆಯಲ್ಲಿ ಖಾಸಗಿ ಆಂಬುಲೆನ್ಸ್ ಗಳ ತಿರುಗಾಟ ಆರೋಪ; ಸೂಕ್ತ ಕ್ರಮಕ್ಕೆ ಭೀಮ್ ಆರ್ಮಿ ಆಗ್ರಹ

ರಾಯಚೂರು: ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಆಂಬುಲೆನ್ಸ್‌ಗಳು ರಾಜಾರೋಷವಾಗಿ ತಿರುಗಾಡುತ್ತಿದ್ದು, ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು. ಈ ದಂಧೆಯಲ್ಲಿ ಶಾಮೀಲಾಗಿರುವ ರ

30 Dec 2025 12:25 pm
ಪ್ರವಾಹದ ವಿರುದ್ಧ ಈಜುವಾಗ ?

ದೀಪಾ ಹಿರೇಗುತ್ತಿ ‘ಪರಿಮಳವಿಲ್ಲದ ಹೂಗಳಿಗೆ’ ತಮ್ಮ ಪದಗಳಲ್ಲಿ ಪರಿಮಳವನ್ನು ತುಂಬಿಸುವ ದೀಪಾ ಹಿರೇಗುತ್ತಿ ಎಲ್ಲ ‘ಸರಹದ್ದು’ಗಳನ್ನು ಮೀರಿ ಬರೆಯುತ್ತಿರುವವರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಿರೇಗುತ್ತಿ ಇವರ ಊ

30 Dec 2025 12:18 pm
ರಾಯಚೂರು: ಯಲಹಂಕ ಕೋಗಿಲು ಲೇಔಟ್ ಮನೆಗಳ ಧ್ವಂಸ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ

ರಾಯಚೂರು:ಬೆಂಗಳೂರು ಯಲಹಂಕ ವಿಧಾನಸಭಾ ಕ್ಷೇತ್ರದ ಕೋಗಿಲು ಲೇಔಟ್‌ನ ಫಕೀರ್ ಕಾಲೊನಿಯಲ್ಲಿ ನೂರಾರು ಮನೆಗಳನ್ನು ಧ್ವಂಸಗೊಳಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತ

30 Dec 2025 12:15 pm
ಎರಡು ದಿನಗಳಲ್ಲಿ ಸತತ ಕುಸಿತ ಕಂಡ ಚಿನ್ನ

ಲಾಭದ ನಗದೀಕರಣ ಮತ್ತು ಯುದ್ಧದ ಭೀತಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ತಮ್ಮ ಲಾಭವನ್ನು ಕಾಯ್ದಿರಿಸಿಕೊಳ್ಳಲು ಮುಂದಾಗಿದ್ದಾರೆ. ಹೀಗಾಗಿ ಗರಿಷ್ಠ ಬೆಲೆಯಲ್ಲಿ ಮಾರಾಟ ಮಾಡಲು ಮುಂದಾಗಿದ್ದಾರೆ. ಕಳೆದೊಂದು ವರ್

30 Dec 2025 12:05 pm
ಖಂಡವಿದೆಕೋ ... ಮಾಂಸವಿದೆಕೋ ...!

ಮನೆಗೆ ಬಂದವರೇ ಸುಸ್ತಾಗಿ ಮಲಗಿ ನಿದ್ದೆ ಹೋಗಿರುವ ಲಲಿತಮ್ಮನನ್ನು ನೋಡಿದರು. ವಿಶ್ವ ಹುಟ್ಟುವಾಗ ಮಗುವಿನ ತಲೆ ಹೊಟ್ಟೆಯೊಳಗೇ ತಿರುಗಿ ಬಿಟ್ಟಿತ್ತು. ಏನಾದರೂ ಮಗು ಹೊರಗೆ ಬರಲು ಕೇಳುತ್ತಿರಲಿಲ್ಲ. ವೈದ್ಯರು ಕೈಯಿಂದ ಹೊಟ್ಟೆಯನ

30 Dec 2025 12:03 pm
ಬಾಂಗ್ಲಾದ ದೀಪುವಿನಿಂದ ಹುಬ್ಬಳ್ಳಿಯ ಮಾನ್ಯವರೆಗೆ...

ಬಾಂಗ್ಲಾದೇಶದ ಪೊಲಿಟಿಕಲ್ ಆಕ್ಟಿವಿಸ್ಟ್ ಷರೀಫ್ ಉಸ್ಮಾನ್ ಹಾದಿ ಎನ್ನುವ ಯುವಕ ಡಿಸೆಂಬರ್ 12, 2025ರಂದು ನಮಾಝ್ ಮುಗಿಸಿ ಮಸೀದಿಯಿಂದ ಹೊರಬರುತ್ತಿದ್ದ ಸಮಯದಲ್ಲಿ ಆತನ ಸೈದ್ಧಾಂತಿಕ ವಿರೋಧಿಗಳು ಅಂದರೆ ಭಯೋತ್ಪಾದಕರು ಆತನ ಮೇಲೆ ಗ

30 Dec 2025 12:00 pm
Assam | ಪದ್ಮಶ್ರೀ ಜಾದವ್ ಪಯೆಂಗ್ ನಿರ್ಮಿಸಿದ ಅರಣ್ಯಕ್ಕೆ ದುಷ್ಕರ್ಮಿಗಳಿಂದ ಬೆಂಕಿ

ಘಟನೆಯಿಂದ ತೀವ್ರವಾಗಿ ದುಃಖಿತನಾಗಿದ್ದೇನೆ ಎಂದ 'ಭಾರತದ ಅರಣ್ಯ ಮಾನವ'

30 Dec 2025 11:44 am
ಶಿವಮೊಗ್ಗ | ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ; ಮಗು ಮೃತ್ಯು,ಹಲವರು ಗಂಭೀರ

ಹೊಸನಗರ: ದಾವಣಗೆರೆಯಿಂದ ಮಂಗಳೂರು‌ ಕಡೆ ಹೋಗುತ್ತಿದ್ದ ಖಾಸಗಿ ದುರ್ಗಾಂಬ‌ ಬಸ್ಸು ಹುಲಿಕಲ್ ಘಾಟ್ ರಸ್ತೆಯ ಬದಿ ಧರೆಗೆ ಗುದ್ದಿದ ಪರಿಣಾಮ ಮಗುವೊಂದು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿರುವ ಬಗ್

30 Dec 2025 11:15 am
“ನಾನು ಕೋಪಗೊಂಡಿದ್ದೇನೆ”: ಉಕ್ರೇನ್ ಡ್ರೋನ್ ದಾಳಿ ನಡೆಸಿದೆ ಎಂಬ ರಶ್ಯಾದ ಆರೋಪಕ್ಕೆ ಟ್ರಂಪ್ ಪ್ರತಿಕ್ರಿಯೆ

ಹೊಸದಿಲ್ಲಿ: ಉಕ್ರೇನ್ ಡ್ರೋನ್‌ಗಳು ನನ್ನ ನಿವಾಸವನ್ನು ಗುರಿಯಾಗಿಸಿಕೊಂಡಿದೆ ಎಂದು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಆದರೆ ರಶ್ಯ ಅಧ್ಯಕ್ಷರ ಆರೋಪ

30 Dec 2025 10:35 am
ಮಂಗಳೂರು ಜೈಲಿನಲ್ಲಿ ದಿಢೀರ್ ತಪಾಸಣೆ; 2 ಮೊಬೈಲ್ , ಸಿಮ್ ಕಾರ್ಡ್ ಪತ್ತೆ

ಮಂಗಳೂರು, ಡಿ. 30: ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ನಡೆಸಿದ ದಿಢೀರ್ ತಪಾಸಣೆ ಸಂದರ್ಭ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜ ರ್ ಜಪ

30 Dec 2025 9:19 am
Uttar Pradesh | ಕೆಫೆಯಲ್ಲಿ ಹುಟ್ಟುಹಬ್ಬ ಆಚರಿಸುತ್ತಿದ್ದವರ ಮೇಲೆ ಹಲ್ಲೆ; ಐದು ಮಂದಿಯ ಬಂಧನ

ಲಕ್ನೋ:  ಕೆಫೆಯೊಂದಕ್ಕೆ ನುಗ್ಗಿ, ಯುವತಿಯ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಸ್ನೇಹಿತರ ಗುಂಪು ಮತ್ತು ಕೆಫೆ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿರುವ ಬಗ್ಗೆ  ವರದಿಯಾ

30 Dec 2025 8:40 am
ಅಭಿವೃದ್ಧಿಯ ಹೆಸರಿನಲ್ಲಿ ಪರಿಸರ ನಾಶ

ಜಾಗತೀಕರಣದ ಶಕೆ ಆರಂಭವಾದ ನಂತರ ನಮ್ಮ ಬೆಟ್ಟ, ಗುಡ್ಡ, ನದಿ ಹಾಗೂ ನಿತ್ಯ ಹರಿದ್ವರ್ಣದ ಕಾಡುಗಳು ಅಭಿವೃದ್ಧಿಯ ಅಟ್ಟಹಾಸಕ್ಕೆ ಆಹುತಿಯಾಗುತ್ತಲೇ ಇವೆ. ದಕ್ಷಿಣ ಭಾರತದ ಜೀವಸೆಲೆಗಳಂತಿರುವ ಪಶ್ಚಿಮ ಘಟ್ಟಗಳು ನಿತ್ಯ ಯಾತನೆಯನ್ನು

30 Dec 2025 8:30 am
ಕಾಸರಗೋಡು: ಬೇಕಲ ಬೀಚ್ ಫೆಸ್ಟಿವಲ್‌ನಲ್ಲಿ ನೂಕು ನುಗ್ಗಲು; ಓರ್ವ ಮೃತ್ಯು, ಹಲವರಿಗೆ ಗಾಯ

ಕಾಸರಗೋಡು: ಬೇಕಲ ಬೀಚ್ ಫೆಸ್ಟಿವಲ್ ನ ರಸಮಂಜರಿ ಕಾರ್ಯಕ್ರಮದ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗಿ ಓರ್ವ ಮೃತಪಟ್ಟು, ಮಕ್ಕಳು ಸೇರಿದಂತೆ ಹದಿನೈದಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಪೊಯಿನಾಚಿಯ ಶಿವ

30 Dec 2025 8:20 am
ಬಾಂಗ್ಲಾದೇಶ | ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲಿದಾ ಝಿಯಾ (80) ಅವರು ಮಂಗಳವಾರ ನಿಧನರಾಗಿದ್ದಾರೆ. ಬಾಂಗ್ಲಾದೇಶ ನ್ಯಾಷನಲ್‌ ಪಕ್ಷದ ಅಧ್ಯಕ್ಷೆಯಾಗಿದ್ದ ಖಾಲಿದಾ ಝಿಯಾ ಅವರು 1991ರಲ್ಲಿ  ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಆಯ್ಕ

30 Dec 2025 8:01 am
ಶ್ರೀಲಂಕಾ ವಿರುದ್ಧದ ಟಿ20 ಪಂದ್ಯ: ಗಿಲ್ ದಾಖಲೆ ಮುರಿಯಲು ಮಂದಾನಾಗೆ ಅವಕಾಶ!

ಹೊಸದಿಲ್ಲಿ: ಮಂಗಳವಾರ ನಡೆಯುವ ಶ್ರೀಲಂಕಾ ವಿರುದ್ಧದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನಾ 62 ರನ್ ಬಾರಿಸಿದಲ್ಲಿ, ಶುಭಮನ್ ಗಿಲ್ ಅವರ ಅಪರೂಪದ ದಾಖಲೆಯನ್ನು ಮುರಿಯಲು ಸಾಧ್ಯವಾಗುತ್ತ

30 Dec 2025 7:51 am
ವಾರಾಹಿ, ಸಿಆರ್‌ಝೆಡ್ ಸಮಸ್ಯೆ ಅರಿಯಲು ಡಿಸಿಎಂಗೆ ಆಹ್ವಾನ: ಮಂಜುನಾಥ್ ಭಂಡಾರಿ

ಕುಂದಾಪುರ: ಕರಾವಳಿಯ ಪ್ರತ್ಯೇಕ ನೀತಿ ಬಗ್ಗೆ ಬೆಂಗಳೂರಿನಲ್ಲಿ ಕುಳಿತು ತೀರ್ಮಾನಿಸಲಾಗುವುದಿಲ್ಲ. ವಾರಾಹಿ ವಿಚಾರ ವಿಧಾನ ಪರಿಷತ್ ನಲ್ಲಿ ಸ್ಪಷ್ಟವಾಗಿ 3-4 ಬಾರಿ ಉಪಮುಖ್ಯಮಂತ್ರಿಗಳ ಬಳಿ ಧ್ವನಿಯೆತ್ತಿದ್ದು ಕರಾವಳಿ ವಿಚಾರದಲ

30 Dec 2025 12:22 am
ಮಂಗಳೂರು: ದ.ಕ.ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್‌ಗೆ ಸನ್ಮಾನ

ಮಂಗಳೂರು: ಬೆಂಗರೆ ಕಸಬಾ ಅಲ್ ಮದ್ರಸತುಲ್ ದೀನಿಯ್ಯಾ ಅಸೋಸಿಯೇಶನ್ ಮುಹಿಯುದ್ದೀನ್ ಜುಮಾ ಮಸೀದಿಯ ವತಿಯಿಂದ ಸದ್ಯದಲ್ಲೇ ನಿವೃತ್ತರಾಗಲಿರುವ ದ.ಕ. ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್‌ರನ್ನು ಬೆಂಗರೆ ಜಮಾಅತ್ ಅಧ್ಯಕ್ಷ ಬಿಲಾ

30 Dec 2025 12:18 am
ಭಟ್ಕಳ ಉತ್ಸವ-25 ಕಾರ್ಯಕ್ರಮ

ಭಟ್ಕಳ: ಸಾಂಸ್ಕ್ರತಿಕವಾಗಿ ನಮ್ಮ ತಾಲೂಕು ಹಿಂದುಳಿದೆ ಎಂಬ ಅಪವಾದವನ್ನು ತೊಡೆದುಹಾಕಿದ ಕೀರ್ತಿ ಭಟ್ಕಳ ಉತ್ಸವ ಕಾರ್ಯಕ್ರಮದ ಸಂಯೋಜಕರಿಗೆ ಸಲ್ಲಬೇಕು ಎಂದು ಮಾಜಿ ಶಾಸಕ ಸುನೀಲ್ ನಾಯ್ಕ ಹೇಳಿದರು. ಅವರು ಇಲ್ಲಿನ ವೆಂಕಟಾಪುರದ ಖ

30 Dec 2025 12:13 am
ಮನಪಾ ಬಜೆಟ್ ಪೂರ್ವಭಾವಿ ಸಭೆ | ಬೆರಳೆಣಿಕೆಯ ಸಾರ್ವಜನಿಕರ ಭಾಗವಹಿಸುವಿಕೆ: ದ.ಕ. ಜಿಲ್ಲಾಧಿಕಾರಿ ನಿರಾಸೆ

ಮಂಗಳೂರು: ಮಹಾನಗರ ಪಾಲಿಕೆಯ 2026-27ನೆ ಸಾಲಿನ ಬಜೆಟ್ ತಯಾರಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಥಮ ಸುತ್ತಿನ ಸಾರ್ವಜನಿಕ ಸಭೆ ಸೋಮವಾರ ನಡೆದಿದ್ದು, ಸಭೆಯಲ್ಲಿ ಬೆರಳೆಣಿಕೆಯ ಸಾರ್ವಜನಿಕರ ಭಾಗವಹಿಸುವಿಕೆಗೆ ಪಾಲಿಕೆಯ ಆಡಳಿತಾಧ

30 Dec 2025 12:05 am
ಕಡಬ | ಗೂಡ್ಸ್ ಟೆಂಪೊ ಢಿಕ್ಕಿ: ಪಾದಚಾರಿ ಮೃತ್ಯು

ಕಡಬ: ಗೂಡ್ಸ್ ಟೆಂಪೊ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಕಡಬ ಠಾಣಾ ವ್ಯಾಪ್ತಿಯ ಆತೂರಿನಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸ

30 Dec 2025 12:00 am
Bantwal | ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ ನಿವಾಸಿಗಳಾದ ಲಾರಿ ಚಾಲಕ ಭರತ್ (23) ಹಾಗ

29 Dec 2025 11:57 pm
ಸುರಿನಾಮ್ ರಾಜಧಾನಿ ಬಳಿ ಚೂರಿಯಿಂದ ದಾಳಿ: ಐವರು ಮಕ್ಕಳು ಸೇರಿದಂತೆ ಕನಿಷ್ಠ 9 ಮಂದಿ ಮೃತ್ಯು

ಪರಮರಿಬೊ, ಡಿ.29: ಸುರಿನಾಮ್‍ನ ರಾಜಧಾನಿ ಪರಮರಿಬೊ ನಗರದ ಹೊರವಲಯದಲ್ಲಿ ನಡೆದ ಚಾಕು ದಾಳಿಯಲ್ಲಿ ಐವರು ಮಕ್ಕಳು ಸೇರಿದಂತೆ ಕನಿಷ್ಠ 9 ಮಂದಿ ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಪರಮರಿಬೊದ ಪೂರ್ವ

29 Dec 2025 11:56 pm
Bantwal | ಬೈಕ್‌ಗೆ ಕಾರು ಢಿಕ್ಕಿ: ಸವಾರ ಮೃತ್ಯು

ಬಂಟ್ವಾಳ: ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಪೂಂಜಾಲಕಟ್ಟೆ ಸಮೀಪದ ಕಟ್ಟೆಮನೆ ಎಂಬಲ್ಲಿ ಸಂಭವಿಸಿದೆ. ಕುಕ್ಕಾಜೆ ನಿವಾಸಿ ಇಮ್ರಾನ್ ಯಾನೆ ಎಸ್.ಎ.ಮುಹಮ್ಮದ್ ತ್ವಾಹಾ ಮೃತಪಟ್

29 Dec 2025 11:52 pm
ಬಾಂಗ್ಲಾದೇಶ | ಉಸ್ಮಾನ್ ಹಾದಿ ಹತ್ಯೆ: ವಿಚಾರಣೆಗೆ 24 ದಿನಗಳ ಗಡುವು; ವರದಿ

ಢಾಕಾ, ಡಿ.29: ಇಂಕ್ವಿಲಾಬ್ ಮೊಂಚೊ' ಪಕ್ಷದ ನಾಯಕ ಉಸ್ಮಾನ್ ಹಾದಿ ಹತ್ಯೆ ಕುರಿತ ವಿಚಾರಣೆಯನ್ನು 24 ದಿನಗಳ ಒಳಗೆ ಪೂರ್ಣಗೊಳಿಸಿ ಆರೋಪಿಗಳಿಗೆ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಬಾಂಗ್ಲಾದೇಶದ ಮಧ್ಯಂತರ ಸರಕಾರಕ್ಕೆ ಗಡುವು ವಿಧಿಸಲಾ

29 Dec 2025 11:45 pm
ಎಕೆಎಂಎಸ್ ಸೈಫ್ ಕೊಲೆ ಪ್ರಕರಣ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಅಕ್ರಂಗೆ ಲುಕ್‌ಔಟ್ ನೋಟೀಸ್

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಎಂಬಲ್ಲಿ ಸೆ.27ರಂದು ನಡೆದ ಎಕೆಎಂಎಸ್ ಬಸ್ ಮಾಲಕ ಸೈಫ್ ಯಾನೆ ಸೈಯಿಪುದ್ದಿನ್ ಆತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಅಕ್

29 Dec 2025 11:42 pm
ಕುಕನೂರು | ಕಿಶೋರಿ ಪಾರ್ಲಿಮೆಂಟ್ ಸಭೆ

ಕುಕನೂರು : ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ವಿಸ್ತಾರ್ ಕನಸು ಕಿಶೋರಿ ಸಂಘಟನೆ ಯೋಜನೆಯ ವತಿಯಿಂದ ಇತ್ತೀಚೆಗೆ ತಾಲ್ಲೂಕು ಮಟ್ಟದ ಕಿಶೋರಿ ಪಾರ್ಲಿಮೆಂಟ್ ಸಭೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಗ್ರಾಮೀಣ ಪ್ರ

29 Dec 2025 11:30 pm
ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಸಹಿತ ಇಬ್ಬರು ಆರೋಪಿಗಳ ವಿರುದ್ಧ ಕೋಕಾ ಮೊಕದ್ದಮೆ

ಉಡುಪಿ: ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರ ಡಿಸೆಂಬರ್ ತಿಂಗಳಲ್ಲಿ ನಡೆದ ಪಾಂಗಾಳದ ಶರತ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಭೂಗತ ಪಾತಕಿ ಕಲಿ ಯೋಗೀಶ್ ಸಹಿತ ಇಬ್ಬರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯಿದೆ (ಸೆಕ್ಷನ್ 3

29 Dec 2025 11:30 pm
5ನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ; ಏಕೈಕ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಕರ್ನಾಟಕವನ್ನು ಪ್ರತಿನಿಧಿಸಿದ ಡಾ.ಶಾಲಿನಿ ರಜನೀಶ್

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಇತ್ತೀಚೆಗೆ ಡಿ.26 ರಿಂದ 28ರವರೆಗೆ ಹೊಸದಿಲ್ಲಿಯಲ್ಲಿ ನಡೆದ ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ.ಶಾಲ

29 Dec 2025 11:25 pm
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಸೃಷ್ಟಿಸಿದೆ : ಸಚಿವ ಭೈರತಿ ಸುರೇಶ್

ವಿಜಯನಗರ(ಹೊಸಪೇಟೆ) : ಕಳೆದ ಎರಡುವರೆ ವರ್ಷದಲ್ಲಿ ನಗರಾಭಿವೃದ್ಧಿ ಇಲಾಖೆಯಿಂದ ವಿಜಯನಗರ ಜಿಲ್ಲೆಗೆ 360 ಕೋಟಿ ರೂ., ರಾಜ್ಯಕ್ಕೆ 14 ಸಾವಿರ ಕೋಟಿ ರೂ.ಗಳ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯಾ

29 Dec 2025 11:24 pm
ಮೆಕ್ಸಿಕೋ| ಹಳಿತಪ್ಪಿದ ಅಂತರ್ ಸಾಗರ ರೈಲು; 13 ಮಂದಿ ಮೃತ್ಯು

ಮೆಕ್ಸಿಕೋ ಸಿಟಿ, ಡಿ.29: ಮೆಕ್ಸಿಕೋದ ದಕ್ಷಿಣದ ರಾಜ್ಯ ಒಕ್ಸಾಕದಲ್ಲಿ ಅಂತರ್ ಸಾಗರ ರೈಲೊಂದು ಹಳಿತಪ್ಪಿ ಕನಿಷ್ಠ 13 ಮಂದಿ ಮೃತಪಟ್ಟಿದ್ದು, ಸುಮಾರು 100 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ನಿಝಾಂಡಾ ನಗರದ ಬಳಿ ರೈಲು ಹಳಿತಪ್ಪಿ

29 Dec 2025 11:21 pm
ದೇವದುರ್ಗ | ಕೆಳ ಭಾಗದ ರೈತರಿಗೆ ನೀರು ಹರಿಸಲು ಕರ್ನಾಟಕ ರಾಜ್ಯ ರೈತ ಸಂಘ ಮನವಿ

ದೇವದುರ್ಗ, ಡಿ.28 : ಅವೈಜ್ಞಾನಿಕ ವಾರಬಂದಿ ನೀರಾವರಿ ವ್ಯವಸ್ಥೆಯಿಂದಾಗಿ ಕೆಳಭಾಗದ ರೈತರಿಗೆ ಸಮರ್ಪಕವಾಗಿ ನೀರು ಸಿಗದೆ, ಬೆಳೆದು ನಿಂತಿರುವ ಬೆಳೆಗಳಿಗೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ

29 Dec 2025 11:12 pm
ಸಿಎಂ ಆಗಮನದ ನೆಪದಲ್ಲಿ ತರಾತುರಿ ರಸ್ತೆ ಕಾಮಗಾರಿ: ಸಿಂಧನೂರಿನಲ್ಲಿ ಕಳಪೆ ಡಾಂಬರೀಕರಣ ಆರೋಪ

ಸಿಂಧನೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.3ರಂದು ಸಿಂಧನೂರು ನಗರಕ್ಕೆ ಆಗಮಿಸುವ ಹಿನ್ನಲೆಯಲ್ಲಿ, ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರವು ತರಾತುರಿಯಲ್ಲಿ ಕೈಗೆತ್ತಿಕೊಂಡಿರುವ ಮುಖ್ಯರಸ್ತೆಯ ಡಾಂಬರೀಕ

29 Dec 2025 11:06 pm
ನನ್ನ ಮಾನಹಾನಿಗೆ ಹೆಂಡತಿ–ಮಕ್ಕಳನ್ನೇ ಬಳಸುತ್ತಿದ್ದಾರೆ : ಸಂಜುಕುಮಾರ್ ವಿರುದ್ಧ ಶಾಸಕ ಶರಣು ಸಲಗರ್ ಆರೋಪ

ಬೀದರ್ : ತನ್ನ ಮಾನಹಾನಿ ಮಾಡುವ ಉದ್ದೇಶದಿಂದ ನೇರವಾಗಿ ಎದುರು ಬರದೆ ತನ್ನ ಹೆಂಡತಿ ಹಾಗೂ ಮಕ್ಕಳನ್ನು ಬಳಸಿ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ಶಾಸಕ ಶರಣು ಸಲಗರ್ ಅವರು ಬಸವಕಲ್ಯಾಣದ ನಿವಾಸಿ ಸಂಜುಕುಮಾರ್ ಸುಗುರೆ ವಿರುದ್ಧ

29 Dec 2025 10:59 pm
ಬೆಂಗಳೂರು | ಬೀಡಾ ಅಂಗಡಿ ಧ್ವಂಸ: ಪ್ರಕರಣ ದಾಖಲು

ಬೆಂಗಳೂರು: ಆರೋಪಿಗಳ ಗುಂಪೊಂದು ಬೀಡಾ ಅಂಗಡಿಗೆ ನುಗ್ಗಿ ಧ್ವಂಸಗೊಳಿಸಿರುವ ಘಟನೆ ಇಲ್ಲಿನ ಬನಶಂಕರಿ ಮೂರನೇ ಹಂತದ ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿ ವರದಿಯಾಗಿದೆ. ಡಿ.28ರ ರಾತ್ರಿ 9 ಗಂಟೆಯ ಸುಮಾರಿಗೆ 10ಕ್ಕೂ ಹೆಚ್ಚು ಆರೋಪಿಗಳ ಗ

29 Dec 2025 10:53 pm
ಹುಮನಾಬಾದ್ | ಪ್ರೊಟೋಕಾಲ್ ಉಲ್ಲಂಘಿಸಿ ಭೂಮಿ ಪೂಜೆ ಆರೋಪ : ಬಿಜೆಪಿ ಶಾಸಕ ಸಿದ್ದು ಪಾಟೀಲ್ ಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ

ಹುಮನಾಬಾದ್ : ಕ್ಷೇತ್ರದ ಚಿಟಗುಪ್ಪಾ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳ ವೀಕ್ಷಣೆಗೆ ತೆರಳಿದ ಶಾಸಕ ಸಿದ್ದು ಪಾಟೀಲ್ ಅವರಿಗೆ ಪ್ರೊಟೋಕಾಲ್ ಉಲ್ಲಂಘಿಸಿ ಭೂಮಿ ಪೂಜೆ ಮಾಡಲು ಬಂದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರ

29 Dec 2025 10:52 pm
Bengaluru | ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 6.23 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದವರ ಪತ್ತೆಹಚ್ಚಿದ ಕಸ್ಟಮ್ಸ್‌ ಅಧಿಕಾರಿಗಳು 6.23 ಕೋಟಿ ರೂ. ಮೌಲ್ಯದ 17.80 ಕೆ.ಜಿ. ಹೈಡ್ರೋಫೋನಿಕ್ ಗಾಂಜಾ ವಶಪಡಿಸಿಕೊಂ

29 Dec 2025 10:45 pm
ತೈವಾನ್ ಸುತ್ತ ಮಿಲಿಟರಿ ಸಮರಾಭ್ಯಾಸ: ಚೀನಾ ಘೋಷಣೆ

ಬೀಜಿಂಗ್, ಡಿ.29: ತೈವಾನ್‍ನ ಸ್ವಾತಂತ್ರ್ಯಕ್ಕಾಗಿ ಯಾವುದೇ ಕ್ರಮ ಮತ್ತು ಬಾಹ್ಯ ಹಸ್ತಕ್ಷೇಪದ ವಿರುದ್ಧ ಬಲವಾದ ಎಚ್ಚರಿಕೆಯನ್ನು ರವಾನಿಸುವ ಉದ್ದೇಶದಿಂದ ಪ್ರಮುಖ ಸಮರಾಭ್ಯಾಸಕ್ಕಾಗಿ ತೈವಾನ್‍ನ ಸುತ್ತಲೂ ತನ್ನ ಸೇನೆ, ನೌಕಾಪಡೆ

29 Dec 2025 10:40 pm
ಕೇರಳದ ನಾಯಕರ ಭೇಟಿಗೆ ಸಿಪಿಎಂ-ಕರ್ನಾಟಕ ವಿರೋಧವಿಲ್ಲ: ಸ್ಪಷ್ಟನೆ

ಬೆಂಗಳೂರು : ಇಲ್ಲಿನ ಕೋಗಿಲು ಬಡಾವಣೆಗೆ ಕೇರಳದ ನಾಯಕರ ಭೇಟಿ ನೀಡಿದ್ದು, ಇದಕ್ಕೆ ಸಿಪಿಎಂನ ಕರ್ನಾಟಕ ರಾಜ್ಯ ಸಮಿತಿಯು ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಕೆಲ ಮಾಧ್ಯಮಗಳು ಸುಳ್ಳು ಸುದ್ದಿಯನ್ನು ಪ್ರಕಟಿಸಿವೆ ಎಂದು ಸಿಪ

29 Dec 2025 10:30 pm
ಬ್ರಹ್ಮಾವರ ಸಮುದಾಯ ಆಸ್ಪತ್ರೆ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಶಾಸಕ ಯಶ್‌ಪಾಲ್ ಆಗ್ರಹ

ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಕೇಂದ್ರವಾಗಿ 8 ವರ್ಷಗಳಾಗಿದ್ದು, ಇಲ್ಲಿನ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ತಕ್ಷಣ ಕ್ರಮಕೈಗೊಳ್ಳುವಂತೆ ಬ್ರಹ್ಮಾವರ ತಾಲೂಕಿನ ಜನತ

29 Dec 2025 10:27 pm
ನೈಜೀರಿಯಾದಲ್ಲಿ ಕಾರು ಅಪಘಾತ: ಬ್ರಿಟನ್‌ನ ಬಾಕ್ಸರ್ ಆಂಥೋನಿ ಜೋಶುವಾಗೆ ಗಾಯ

ಲಾಗೋಸ್: ನೈಜೀರಿಯಾದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಬ್ರಿಟನ್‌ ನ ಹೆವಿವೇಯ್ಟ್ ಬಾಕ್ಸಿಂಗ್ ತಾರೆ ಆಂಥೋನಿ ಜೋಶುವಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಓಗುನ್ ರಾಜ್ಯ

29 Dec 2025 10:23 pm
ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡೋಣ: ವಿಶ್ವ ಮಾನವ ದಿನಾಚರಣೆಯಲ್ಲಿ ಅಬೀದ್ ಗದ್ಯಾಳ್

ಉಡುಪಿ: ಕುವೆಂಪು ಬಯಸಿದಂತೆ ವಿಶ್ವ ಮಾನವ ಪ್ರಜ್ಞೆ ಪ್ರತಿಯೊಬ್ಬರಲ್ಲೂ ಇರಬೇಕು. ಪ್ರತಿಯೊಬ್ಬರಲ್ಲೂ ಸಮಾನತೆ, ಒಳ್ಳೆಯದನ್ನು ಬಯಸುವ ಗುಣವಿದ್ದಾಗ ಮಾನವ ಕಲ್ಪನೆ ಮೂಡುತ್ತದೆ.ವಿಶ್ವ ಮಾನವ ದಿನಾಚರಣೆಗೆ ಪೂರಕವಾಗಿ ರಾಜ್ಯವನ್ನ

29 Dec 2025 10:19 pm
ಸಿಂಧನೂರು | ಉಮ್ರಾ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಧಾರ್ಮಿಕ ಪುಣ್ಯಕ್ಷೇತ್ರ ದರ್ಶನದಿಂದ ಮಾನಸಿಕ ನೆಮ್ಮದಿ : ಬಾಬುಗೌಡ ಬಾದರ್ಲಿ

29 Dec 2025 10:12 pm
ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ರಹಿತ ವಾರಂಟ್

ಬೆಳ್ತಂಗಡಿ: ಖಾಸಗಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ನಿರಂತರ ಗೈರುಹಾಜರಾಗಿರುವ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟ

29 Dec 2025 10:12 pm
ಇಸ್ರೇಲ್ ದಾಳಿಯಲ್ಲಿ ಸಶಸ್ತ್ರ ವಿಭಾಗದ ವಕ್ತಾರ ಅಬು ಒಬೈದಾ ಮೃತ್ಯು: ದೃಢಪಡಿಸಿದ ಹಮಾಸ್

ಗಾಝಾ: ಈ ವರ್ಷದ ಆರಂಭದಲ್ಲಿ ಇಸ್ರೇಲ್ ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಗಾಝಾ ಪಟ್ಟಿಯ ಮುಖ್ಯಸ್ಥ ಮೊಹಮ್ಮದ್ ಸಿನ್ವಾರ್‌ ಮತ್ತು ಹಮಾಸ್‌ ನ ಸಶಸ್ತ್ರ ವಿಭಾಗದ ವಕ್ತಾರ ಅಬು ಒಬೈದಾ ಮೃತಪಟ್ಟಿದ್ದಾರೆ ಎಂದು ಫೆಲೆಸ್ತೀನ್‌ ನ ಸಂ

29 Dec 2025 10:09 pm
ಡ್ರಗ್ಸ್ ಕಾರ್ಖಾನೆ ಪತ್ತೆ ಮಾಡಿದ ಮಹಾರಾಷ್ಟ್ರ ಪೊಲೀಸ್; ಮೂವರು ಇನ್‍ಸ್ಪೆಕ್ಟರ್‌ಗಳ ಅಮಾನತು

ಬೆಂಗಳೂರು : ನಗರದಲ್ಲಿ ಮಹಾರಾಷ್ಟ್ರ ಪೊಲೀಸರಿಂದ ಡ್ರಗ್ಸ್ ಕಾರ್ಖಾನೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಇನ್‍ಸ್ಪೆಕ್ಟರ್‌ಗಳನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಆದೇಶ ಹೊರಡಿಸಿದ

29 Dec 2025 10:06 pm
ಸಿಸಿಬಿ ಕಾರ್ಯಾಚರಣೆ | ವಿದೇಶಿ ಪ್ರಜೆ ಸಹಿತ ಇಬ್ಬರ ಬಂಧನ, 2.50ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರಾದ್ಯಂತ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ವಿದೇಶಿ ಪ್ರಜೆ ಹಾಗೂ ಡೆಲಿವರಿ ಬಾಯ್‍ನನ್ನು ಬಂಧಿಸಿ 2.50 ಕೋಟಿ ರೂ.ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವ್

29 Dec 2025 10:01 pm
ಗುಜರಾತ್| ಜಾತಿ ತಾರತಮ್ಯ, ನಿರೋದ್ಯೋಗದ ಕುರಿತು ಬುಡಕಟ್ಟು ಯುವಕರಿಂದ 131 ಕಿ.ಮೀ. ಪಾದಯಾತ್ರೆ

ಅಹ್ಮದಾಬಾದ್, ಡಿ. 29: ನಿರುದ್ಯೋಗ ಹಾಗೂ ಜಾತಿ ತಾರತಮ್ಯದ ಕುರಿತಂತೆ ಬನಸ್ಕಾಂತದ ಬುಡಕಟ್ಟು ಸಮುದಾಯದ ಯುವಕರು ಪಾಲನ್ಪುರದಿಂದ ಗಾಂಧಿನಗರದವರೆಗೆ 131 ಕಿ.ಮೀ. ಪಾದಯಾತ್ರೆ ನಡೆಸಿದ್ದಾರೆ. ಜಾತಿ ತಾರತಮ್ಯ ನಿರಂತರವಾಗಿ ಮುಂದುವರಿದಿ

29 Dec 2025 10:00 pm
ರಶ್ಯ-ಉಕ್ರೇನ್ ಯುದ್ದ ಶೀಘ್ರವೇ ಕೊನೆಗೊಳ್ಳುವ ವಿಶ್ವಾಸವಿದೆ: ಡೊನಾಲ್ಡ್ ಟ್ರಂಪ್

ಫ್ಲೋರಿಡಾ, ಡಿ.29: ರಶ್ಯ - ಉಕ್ರೇನ್ ಯುದ್ದ ಶೀಘ್ರವೇ ಕೊನೆಗೊಳ್ಳುವ ಬಗ್ಗೆ ವಿಶ್ವಾಸವಿದೆ. ಆದರೆ ಶಾಂತಿ ಒಪ್ಪಂದಕ್ಕೆ ಯಾವುದೇ ಔಪಚಾರಿಕ ಗಡುವು ವಿಧಿಸಿಲ್ಲ. ಶಾಂತಿ ಮಾತುಕತೆಗೆ ನಾವು ಹಿಂದೆಂದಿಗಿಂತಲೂ ತುಂಬಾ ಹತ್ತಿರದಲ್ಲಿದ್

29 Dec 2025 10:00 pm
ಎರಡನೇ ವಿಕೆಟ್‌ಕೀಪರ್ ಸ್ಥಾನಕ್ಕೆ ಕಿಶನ್, ರಿಷಭ್, ಜುರೆಲ್ ಸ್ಪರ್ಧೆ

ಇಶಾನ್ ಕಿಶನ್,  ಧ್ರುವ ಜುರೆಲ್ | Photo Credit : PTI  ಹೊಸದಿಲ್ಲಿ, ಡಿ.29: ಕೆ.ಎಲ್.ರಾಹುಲ್‌ಗೆ ಬೆಂಬಲವಾಗಿ ಎರಡನೇ ವಿಕೆಟ್‌ಕೀಪರ್ ಸ್ಥಾನಕ್ಕಾಗಿ ಮೂವರು ಸ್ಪರ್ಧೆಯಲ್ಲಿದ್ದು, ಈ ಮೂವರಲ್ಲಿ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ಸೀನಿಯರ್

29 Dec 2025 10:00 pm
ವಿಜಯ್ ಹಝಾರೆ ಟ್ರೋಫಿ| ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಗಳಿಸಿದ ಧ್ರುವ ಜುರೆಲ್

ರಾಜ್‌ಕೋಟ್, ಡಿ.29: ಬರೋಡ ತಂಡ ವಿರುದ್ಧದ ವಿಜಯ್ ಹಝಾರೆ ಟ್ರೋಫಿ ಪಂದ್ಯದಲ್ಲಿ ಭಾರತೀಯ ವಿಕೆಟ್‌ಕೀಪರ್-ಬ್ಯಾಟರ್ ಧ್ರುವ ಜುರೆಲ್ ಉತ್ತರ ಪ್ರದೇಶದ ಪರ ತನ್ನ ಚೊಚ್ಚಲ ಲಿಸ್ಟ್ ಎ ಶತಕ ಗಳಿಸಿದರು. ಸೋಮವಾರ ನಡೆದ ಪಂದ್ಯದಲ್ಲಿ ಜುರೆಲ್

29 Dec 2025 9:57 pm
ಹಿಂದೂ ಉತ್ತರಾಧಿಕಾರ ತಿದ್ದುಪಡಿ ಕಾಯ್ದೆ; ಗೊಂದಲ ಪರಿಹರಿಸಲು ಕೇಂದ್ರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಹಿಂದೂ ಉತ್ತರಾಧಿಕಾರ ಕಾಯ್ದೆಗೆ 2005ರಲ್ಲಿ ತಂದಿರುವ ತಿದ್ದುಪಡಿಯಲ್ಲಿ ಮೃತ ವ್ಯಕ್ತಿಯ ವಿಧವಾ ಪತ್ನಿ ಮತ್ತು ತಾಯಿಯ ಹಕ್ಕುಗಳ ಸಂಬಂಧ ಕೆಲ ಗೊಂದಲಗಳಿದ್ದು, ಅದಕ್ಕೆ ಸೂಕ್ತ ತಿದ್ದುಪಡಿ ಮಾಡುವಂತೆ ಕೇಂದ್ರ ಸರಕಾರಕ್

29 Dec 2025 9:55 pm
79,000ಕೋ.ರೂ.ಮೌಲ್ಯದ ಶಸ್ತ್ರಾಸ್ತ್ರಗಳ ಖರೀದಿಗೆ ಕೇಂದ್ರದಿಂದ ಹಸಿರು ನಿಶಾನೆ

ಹೊಸದಿಲ್ಲಿ,ಡಿ.29: ಭಾರತೀಯ ಸಶಸ್ತ್ರ ಪಡೆಗಳ ಯುದ್ಧ ಸಾಮರ್ಥ್ಯಗಳನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಸೋಮವಾರ ರಕ್ಷಣಾ ಖರೀದಿ ಮಂಡಳಿಯು (ಡಿಎಸಿ) 79,000 ಕೋ.ರೂ ಮೌಲ್ಯದ ಶಸ್ತ್ರಾಸ್ತ್ರಗಳ ಖರೀದಿಗೆ ಅನುಮೋದನೆ ನೀಡಿದೆ. ರಕ್ಷ

29 Dec 2025 9:50 pm
Udupi | 15 ದಿನವೂ ಮುಂದುವರೆದ ಕೊರಗರ ಅಹೋರಾತ್ರಿ ಧರಣಿ

► ಜಿಲ್ಲಾಡಳಿತದ ನಿರ್ಲಕ್ಷ್ಯ ಖಂಡಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ► ಶುಚಿತ್ವಕ್ಕೆ ಕರೆಯುತ್ತಾರೆ, ಅಧಿಕಾರಿ ಹುದ್ದೆ ಕೊಡಲ್ಲ: ವಿದ್ಯಾರ್ಥಿಗಳ ಅಳಲು

29 Dec 2025 9:42 pm
ಉತ್ತರ ಪ್ರದೇಶ| ಮತಾಂತರ ಆರೋಪಿಸಿ ಬಜರಂಗದಳದಿಂದ ಪ್ರತಿಭಟನೆ: 60 ವರ್ಷದ ಪಾಸ್ಟರ್, ಪುತ್ರನ ಬಂಧನ

ಲಕ್ನೋ, ಡಿ. 29: ಹಿಂದೂ ಮಹಿಳೆಯರಿಗೆ ಹಣ ಹಾಗೂ ಇತರ ಭರವಸೆಗಳ ಆಮಿಷ ಒಡ್ಡಿ ಬಲವಂತದ ಮತಾಂತರ ಮಾಡಿದ್ದಾರೆ ಆರೋಪಿಸಿ ಬಜರಂಗದಳದ ಸದಸ್ಯರು ಫತೇಹ್‌ಪುರ ಜಿಲ್ಲೆಯ ಚರ್ಚೊಂದರ ಹೊರಗೆ ಪ್ರತಿಭಟನೆ ನಡೆಸಿದ ಬಳಿಕ ಫಾಸ್ಟರ್ ಹಾಗೂ ಅವರ ಪುತ

29 Dec 2025 9:40 pm
ರಾಯಚೂರು | ಹಾರ್ಡ್ ವೇರ್ ಅಂಗಡಿಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ರಾಯಚೂರು : ನಗರದ ಚಂದ್ರಮೌಳೇಶ್ವರ ವೃತ್ತದ ಬಳಿಯ ರಾಯಚೂರು ಹಾರ್ಡ್ ವೇರ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿಯ ವಸ್ತುಗಳು ಸುಟ್ಟು ಕರಕಲಾಗಿವೆ. ಭಾನುವಾರ ರಾತ್ರಿ ಸುಮಾರು 1 ಗಂಟೆಗೆ ಆಕಸ್ಮಿ

29 Dec 2025 9:34 pm
ಮಾನ್ವಿ | ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಪೂರ್ಣಗೊಳಿಸಿ: ಸಚಿವ ಎನ್.ಎಸ್.ಬೋಸರಾಜು

ಮಾನ್ವಿ: ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಶನಿವಾರ ರಾತ್ರಿ ಪರಿಶೀಲಿಸಿ ಪಟ್ಟಣದ ಪ್

29 Dec 2025 9:31 pm
Mangaluru | ಅಕ್ರಮವಾಗಿ ದನದ ಮಾಂಸ ಸಾಗಾಟ ಪ್ರಕರಣ: ಆರೋಪಿಗೆ ಜಾಮೀನು ಮಂಜೂರು

ಮಂಗಳೂರು: ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡಿದ ಆರೋಪದಲ್ಲಿ ಬಂಧಿತನಾಗಿದ್ದ ಆರೋಪಿಗೆ ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಮೂಲರಪಟ್ನ ನಿವಾಸಿ ಅಬ್ದುಲ್ ಸತ್ತಾರ್ ಬೈಕ್‌ನಲ್ಲಿ ಅಕ್ರ

29 Dec 2025 9:29 pm