SENSEX
NIFTY
GOLD
USD/INR

Weather

24    C
... ...View News by News Source
Shivamogga | ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ : ನಗರದ ಸಾಗರ ರಸ್ತೆಯಲ್ಲಿರುವ ಖಾಸಗಿ ವಸತಿಗೃಹವೊಂದರಲ್ಲಿ ದಾವಣಗೆರೆ ಮೂಲದ ಮಹಿಳೆಯೊಬ್ಬರು ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಗೀತಾ (48) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಬೆಂಕಿಯಿಂದ

19 Nov 2025 10:58 am
ಭಟ್ಕಳ: ಗೃಹಬಳಕೆ ಸಾಮಗ್ರಿಗಳನ್ನು ಅರ್ಧ ಬೆಲೆಗೆ ನೀಡುವುದಾಗಿ ಲಕ್ಷಾಂತರ ರೂ. ವಂಚನೆ ಆರೋಪ; ಮೂವರ ಬಂಧನ

ಭಟ್ಕಳ: ಗೃಹ ಬಳಕೆಯ ಸಾಮಗ್ರಿಗಳನ್ನು ಅರ್ಧ ಬೆಲೆಗೆ ನೀಡುವುದಾಗಿ ಜನರಿಗೆ ಮೋಸಮಾಡಿ ಲಕ್ಷಾಂತರ ರೂ. ವಂಚನೆ ನಡೆಸಿದ ಗ್ಯಾಂಗ್‌ನ ಮೂವರು ಆರೋಪಿ­ಗಳನ್ನು ಪೊಲೀಸರು ಮಂಗಳವಾರ ಮಂಗಳೂರಿನಲ್ಲಿ ಬಂಧಿಸಿದ್ದಾರೆ.  ನ. 4ರಂದು ರಾತ್ರಿ

19 Nov 2025 10:43 am
Australia | ಅಪಘಾತದಲ್ಲಿ ಭಾರತೀಯ ಮೂಲದ ಮಹಿಳೆ ಮೃತ್ಯು

ಆಸ್ಟ್ರೇಲಿಯಾ | ಅಪಘಾತದಲ್ಲಿ ಭಾರತೀಯ ಮೂಲದ ಮಹಿಳೆ ಮೃತ್ಯು ಸಿಡ್ನಿ : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಗರ್ಭಿಣಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಎಂಟು ತಿಂಗಳ ಗರ್ಭಿಣಿಯಾ

19 Nov 2025 10:39 am
ಚಾಮರಾಜನಗರ | ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ದಾರಿಮಧ್ಯೆ ಆ್ಯಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಾಮರಾಜನಗರ : ಗರ್ಭಿಣಿಯೊಬ್ಬಳನ್ನು ಹೆರಿಗೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆ್ಯಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ. ಹನೂರು ತಾಲೂಕಿನ ಕುರಟ್

19 Nov 2025 10:29 am
ಕಲಬುರಗಿ | ವರ್ಣಕಲಾಶ್ರಿ ಪ್ರಶಸ್ತಿಗೆ ಕಲಾವಿದ ರೆಹಮಾನ್ ಪಟೇಲ್ ಆಯ್ಕೆ

ಕಲಬುರಗಿ: ಬೆಳಗಾವಿ ಆಧಾರಿತ ವರ್ಣಕಲಾ ಸಾಂಸ್ಕೃತಿಕ ಸಂಘವು 2024–25ರ ವರ್ಣಕಲಾಶ್ರಿ ಪ್ರಶಸ್ತಿಗೆ ಇಲ್ಲಿನ ಖ್ಯಾತ ಚಿತ್ರ ಕಲಾವಿದ ರೆಹಮಾನ್ ಪಟೇಲ್ ಅವರನ್ನು ಆಯ್ಕೆ ಮಾಡಿದೆ. ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಸುರಪುರ ಪರಂಪರೆಯ ಕ

19 Nov 2025 9:51 am
ತೊಗಲುಗೊಂಬೆಯಾಟದ ‘ಶಿಳ್ಳೇಕ್ಯಾತ’ ‘ಕಿಳ್ಳೇಕ್ಯಾತ’

ಕಿಳ್ಳೇಕ್ಯಾತ, ಕಟಬು, ಕಟಬರ, ಜಾಲಗಾರ ಸಮುದಾಯಗಳು ಹಿಂದುಳಿದ ವರ್ಗಗಳ ಪ್ರವರ್ಗ ಒಂದರ ಪಟ್ಟಿಯಲ್ಲಿವೆ. ಇದೇ ಸಮುದಾಯದ ‘ಶಿಳ್ಳೇಕ್ಯಾತ’ ಮಾತ್ರ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿದೆ. ಸರಕಾರಿ ಅಧಿಕಾರಿಗಳು ತಮ್ಮ ಅಜ್ಞಾನದಿಂದ ಮಾಡಿ

19 Nov 2025 9:41 am
ಎಪ್ಸ್ಟೀನ್ ಕಡತ ಬಲವಂತದ ಬಿಡುಗಡೆಗೆ ಅಮೆರಿಕ ಸೆನೆಟ್ ಅಸ್ತು

ವಾಷಿಂಗ್ಟನ್: ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಗೆ ಸಂಬಂಧಿಸಿದ ಕಡತಗಳ ಬಲವಂತದ ಬಿಡುಗಡೆಗೆ ಅನುವು ಮಾಡಿಕೊಡುವ ಎಪ್ಸ್ಟೀನ್ ಕಡತಗಳ ಪಾರದರ್ಶಕ ಕಾಯ್ದೆಗೆ ಅಮೆರಿಕದ ಸೆನೆಟ್ ಒಪ್ಪಿಗೆ ನೀಡಿದೆ. ಅಮೆರಿಕದ ಹೌಸ್ ಆಫ್ ರೆಪ್ರಸ

19 Nov 2025 9:17 am
ಬಾಬಾ ಸಿದ್ದೀಕಿ ಹತ್ಯೆ ಪ್ರಕರಣ: ಅನ್ಮೋಲ್ ಬಿಷ್ಣೋಯಿ ಭಾರತಕ್ಕೆ ಗಡೀಪಾರು

ಹೊಸದಿಲ್ಲಿ: ಎನ್‌ಸಿಪಿ ಮುಖಂಡ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಅನ್ಮೋಲ್ ಬಿಷ್ಣೋಯಿಯನ್ನು ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಲಾಗಿದೆ. ಈ ಬಗ್ಗೆ ಅಧಿಕೃತ ದೃಢೀಕರಣ ಬಂದಿಲ್ಲವಾದರೂ, ಮಂಗಳವಾ

19 Nov 2025 8:16 am
ಕಾಸರಗೋಡು: ಹಿಂದಕ್ಕೆ ಚಲಿಸಿ ಉರುಳಿ ಬಿದ್ದ ಜೀಪ್; ಇಬ್ಬರಿಗೆ ಗಂಭೀರ ಗಾಯ

ಕಾಸರಗೋಡು: ಇಳಿಜಾರು ರಸ್ತೆಯಲ್ಲಿ ನಿಲ್ಲಿಸಿದ್ದ ಜೀಪ್ ಹಿಂದಕ್ಕೆ ಚಲಿಸಿ ಉರುಳಿ ಬಿದ್ದ ಪರಿಣಾಮ ಮನೆಯಂಗಳದಲ್ಲಿದ್ದ ತಾಯಿ ಮತ್ತು ಮಗಳು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಬೇಕೂರು ಸಮೀಪದ ಬೊಳ್ಳಾಯಿ ಎಂಬಲ್ಲಿ ನಡೆದಿದೆ. ಜಯಂತಿ

19 Nov 2025 8:05 am
ಚಿರಾಗ್ ಪಕ್ಷಕ್ಕೆ ಡಿಸಿಎಂ ಹುದ್ದೆಗೆ ಆಗ್ರಹ: ಬಿಜೆಪಿ, ಜೆಡಿಯು ವಿರೋಧ

ಹೊಸದಿಲ್ಲಿ: ಗುರುವಾರ ಪ್ರಮಾಣವಚನ ಸ್ವೀಕರಿಸುವ ಬಿಹಾರದ ನೂತನ ಸರ್ಕಾರದಲ್ಲಿ ಲೋಕಜನಶಕ್ತಿ (ರಾಮ್‌ ವಿಲಾಸ್) ಪಕ್ಷಕ್ಕೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬ ಚಿರಾಗ್ ಪಾಸ್ವಾನ್ ಆಗ್ರಹಕ್ಕೆ ಎನ್‌ಡಿಎ ಘಟಕ ಪಕ್ಷಗಳಾದ ಬಿಜ

19 Nov 2025 7:29 am
ಚಿರಾಗ್ ಪಕ್ಷಕ್ಕೆ ಡಿಸಿಎಂ ಹುದ್ದೆ: ಬಿಜೆಪಿ, ಜೆಡಿಯು ವಿರೋಧ

ಹೊಸದಿಲ್ಲಿ: ಗುರುವಾರ ಪ್ರಮಾಣವಚನ ಸ್ವೀಕರಿಸುವ ಬಿಹಾರದ ನೂತನ ಸರ್ಕಾರದಲ್ಲಿ ಲೋಕಜನಶಕ್ತಿ (ರಾಮ್ವಿಲಾಸ್) ಪಕ್ಷಕ್ಕೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬ ಚಿರಾಗ್ ಪಾಸ್ವಾನ್ ಆಗ್ರಹಕ್ಕೆ ಎನ್ಡಿಎ ಘಟಕ ಪಕ್ಷಗಳಾದ ಬಿಜೆಪಿ

19 Nov 2025 7:29 am
ವಿಚ್ಚೇದಿತ ಪತ್ನಿಗೆ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಸ್ಫೋಟ ಬೆದರಿಕೆ; ಆರೋಪಿ ಬಂಧನ

ಬೆಂಗಳೂರು : ‘ನನ್ನ ವಿಚ್ಚೇದಿತ ಪತ್ನಿಗೆ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುತ್ತೇನೆ' ಎಂದು ಬಿಎಂಆರ್‍ಸಿಎಲ್ ಅಧಿಕೃತ ಖಾತೆಗೆ ವ್ಯಕ್ತಿಯೊಬ್ಬ ಬೆದರಿಕೆ ಇಮೇಲ್ ಕಳುಹಿಸಿರುವ ಪ್ರಸಂಗವೊಂದು ವರದಿ

19 Nov 2025 12:39 am
ಬಿಜೆಪಿ ಟಿಕೆಟ್‌ ಕೊಡಿಸಲು ಹಣ ಪಡೆದ ಪ್ರಕರಣ: ಸಂಧಾನಕ್ಕೆ 10 ದಿನ ಕಾಲಾವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು : ಉಡುಪಿಯ ಬೈಂದೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿ ಅವರಿಂದ 5 ಕೋಟಿ ರೂ. ಪಡೆದ ಆರೋಪ ಪ್ರಕರಣದಲ್ಲಿ ಉಭಯ ಪಕ್ಷಕಾರರು ಸಂಧಾನ ಮಾಡಿಕೊಳ್ಳಲು ಹೈಕೋರ

19 Nov 2025 12:28 am
ಮಂಟೇಸ್ವಾಮಿ ಪ್ರಾಧಿಕಾರ ರಚನೆಯಾಗಬೇಕು : ಪುರುಷೋತ್ತಮ ಬಿಳಿಮಲೆ

ಮೈಸೂರು : ಜಾನಪದ ಕಲೆಗಳ ಕೇಂದ್ರಿಕೃತವಾದ ದಾಖಲೆ ರೂಪಿಸುವುದು ಇಂದಿನ ಅಗತ್ಯವಾಗಿದೆ. ಈ ದಾಖಲೆಯಲ್ಲಿ ಕಲಾವಿದರ ಕಲೆ, ಬದುಕು, ಜೀವನವನ್ನು ತಿಳಿಸಬೇಕು. ಜೊತೆಗೆ ಮಂಟೇಸ್ವಾಮಿ ಪರಂಪರೆ ಹಾಡು ಜಾಗತಿಕವಾಗಿ ಮನ್ನಣೆ ಪಡೆಯುತ್ತಿದ್

19 Nov 2025 12:23 am
ಬಂಟ್ವಾಳ | ಹರಿಕೃಷ್ಣ ಪುನರೂರು, ಬಿ.ರಮಾನಾಥ ರೈಗೆ ಸನ್ಮಾನ

ಬಂಟ್ವಾಳ : ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಮಾಜಿ ಸಚಿವ ಬಿ.ರಮಾನಾಥ ರೈಯವರು ಜಿಲ್ಲೆಯ ಮೇರು ವ್ಯಕ್ತಿತ್ವದ ಸಾಧಕರಿಬ್ಬರ ವ್ಯವಹಾರಿಕ ಕ್ಷೇತ್ರ ವಿಭಿನ್ನವಾದರೂ ಜನಸೇವೆಯ ಮೂಲಕ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾದುದ

19 Nov 2025 12:20 am
ಅರಕಲಗೂಡು | ಪತಿ-ಅತ್ತೆಯಿಂದ ಕಿರುಕುಳ ಆರೋಪ; ವೀಡಿಯೊ ಮಾಡಿ ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಅರಕಲಗೂಡು : ಪತಿ ಮತ್ತು ಅತ್ತೆಯ ಕಿರುಕುಳದಿಂದ ಮನನೊಂದು ಮಹಿಳೆಯೊಬ್ಬರು ತನ್ನ ಮಗುವಿನೊಂದಿಗೆ ತಾಲೂಕಿನ ರಾಮನಾಥಪುರ ಬಳಿಯ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮೂಲತಃ ಮೈಸೂರು ಜಿಲ್ಲೆ ಸಾ

19 Nov 2025 12:18 am
ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಪ್ರಕರಣ ಪತ್ತೆ: ಶಬರಿಮಲೆ ಯಾತ್ರಿಕರಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೇರಳ ರಾಜ್ಯದಲ್ಲಿ ‘ನೇಗ್ಲೇರಿಯಾ ಫೌಲೇರಿ’ (ಮಿದುಳು ತಿನ್ನುವ ಅಮೀಬಾ) ಜೀವಿಯಿಂದ ‘ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್’ ಪ್ರಕರಣಗಳು ಕಂಡುಬಂದಿದ್ದು, ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಯಾತ್ರಿಕರು ತಮ್ಮ ಆರೋಗ್ಯ

19 Nov 2025 12:14 am
ಕಾರವಾರ | ಟ್ಯಾಂಕರ್ ಉರುಳಿ ಮಿಥೇನ್ ಗ್ಯಾಸ್ ಸೋರಿಕೆ: ಸಾರ್ವಜನಿಕರು, ವಾಹನ ಓಡಾಟಕ್ಕೆ ನಿರ್ಬಂಧ

ಕಾರವಾರ, ನ.18: ರಾಷ್ಟ್ರೀಯ ಹೆದ್ದಾರಿ ಅಂಕೋಲಾ ತಾಲೂಕಿನ ಬೊಗ್ರಿಬೈಲ್ ನವಗದ್ದೆ ಸಮೀಪ ಮಿಥೇನ್ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದ ಘಟನೆ ಮಂಗಳವಾರ ನಡೆದಿದೆ. ಘಟನೆಯಿಂದಾಗಿ ಟ್ಯಾಂಕರ್ನಲ್ಲಿರುವ ಗ್ಯಾಸ್ ಸೋರಿಕೆಯಾಗುತ್ತಿದ್ದು,

18 Nov 2025 11:55 pm
ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ತನ್ವೀರ್ ಅಹ್ಮದುಲ್ಲಾಗೆ ಸ್ವಾಗತ

ಬೆಳ್ತಂಗಡಿ, ನ.18: ಧರ್ಮಸ್ಥಳ ಸರ್ವಧರ್ಮ ಸಮ್ಮೇಳನದ ಉಪನ್ಯಾಸಕ ತನ್ವೀರ್ ಅಹ್ಮದುಲ್ಲಾ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಆಗಮಿಸಿದ್ದು, ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಅವರನ್ನು ಪ್ರವೇಶದ್ವಾರದಿಂದ ಸ್ವಾಗ

18 Nov 2025 11:49 pm
ಬಾರೆಬೆಟ್ಟು | ಸಿಡಿಲು ಬಡಿದು ಮನೆಗೆ ಹಾನಿ

ವಿಟ್ಲ, ನ.18: ಕೊಳ್ನಾಡು ಗ್ರಾಮದ ಬಾರೆಬೆಟ್ಟು ನಿವಾಸಿ ಅಬ್ದುಲ್ ಲತೀಫ್ ಎಂಬವರ ಮನೆಗೆ ನ.18ರಂದು ರಾತ್ರಿ ಸಿಡಿಲು ಬಡಿದು ಹಾನಿಯಾಗಿದೆ. ಸಿಡಿಲು ಬಡಿದ ಸಂದರ್ಭದಲ್ಲಿ ಮನೆಯೊಳಗೆ ಪುಟಾಣಿ ಮಗು ಹಾಗೂ ಇಬ್ಬರು ಮಹಿಳೆಯರಿದ್ದರು. ಮಗುವ

18 Nov 2025 11:41 pm
ಸುಳ್ಯ | ಅಕ್ರಮ ಸಾಗಾಟ : ತೋಡಿಕಾನ, ಸೋಣಂಗೇರಿಯಲ್ಲಿ ಮರದ ದಿಮ್ಮಿಗಳು ವಶ

ಸುಳ್ಯ, ನ.18: ತೋಡಿಕಾನ ಗ್ರಾಮದ ಅಡ್ಯಡ್ಕ ಮತ್ತು ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ತೋಡಿಕಾನ ಗ್ರಾಮದ ಅಡ್ಯಡ್ಕದ

18 Nov 2025 11:38 pm
ಡಿ.1ರಿಂದ 5 : ಐ.ಡಿ.ಪೀಠಕ್ಕೆ ಯಾತ್ರಾರ್ಥಿ-ಪ್ರವಾಸಿಗರ ಭೇಟಿಗೆ ತಾತ್ಕಾಲಿಕ ನಿರ್ಬಂಧ

ಚಿಕ್ಕಮಗಳೂರು : ತಾಲೂಕಿನ ಐ.ಡಿ.ಪೀಠ ಶ್ರೀ ಗುರು ದತ್ತಾತ್ರೇಯ ಬಾಬಾಬುಡಾನ್ ಸ್ವಾಮಿ ದರ್ಗಾ ಸಂಸ್ಥೆಯಲ್ಲಿ ಡಿಸೆಂಬರ್ 2 ರಿಂದ 4ರವರೆಗೆ ದತ್ತ ಜಯಂತಿ ಕಾರ್ಯಕ್ರಮ ನಡೆಯಲಿರುವುದರಿಂದ ಜಿಲ್ಲೆಯ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿ

18 Nov 2025 11:28 pm
ಕೂಚ್ ಬೆಹಾರ್ ಎಲಿಟ್ ಅಂಡರ್-19 ಟ್ರೋಫಿ; ಕರ್ನಾಟಕದ ಗೆಲುವಿಗೆ 159 ರನ್ ಗುರಿ

ಉತ್ತರಾಖಂಡದ ಇನಿಂಗ್ಸನ್ನು 191 ರನ್‌ ಗೆ ನಿಯಂತ್ರಿಸಿದ ಅಕ್ಷತ್, ಈಸಾ ಪುತ್ತಿಗೆ

18 Nov 2025 11:22 pm
ಬಾಬಾ ಬುಡಾನ್ ದರ್ಗಾಕ್ಕೆ ಆಡಳಿತಾಧಿಕಾರಿ ನೇಮಕ

ಚಿಕ್ಕಮಗಳೂರು : ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ಆಡಳಿತಾಧಿಕಾರಿಯಾಗಿ ಅಪರ ಜಿಲ್ಲಾಧಿಕಾರಿ ನಾರಾಯಣ ರೆಡ್ಡಿ ಕನಕರಡ್ಡಿ ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ. ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ಸ

18 Nov 2025 11:18 pm
ತೆರಿಗೆ ವಂಚಿಸಿ ಕಾರು ನೋಂದಣಿ: ಲೋಕಾಯುಕ್ತ ಪೊಲೀಸರಿಂದ ಆರ್‌ಟಿಒ ಕಚೇರಿ ತಪಾಸಣೆ

ಮಂಗಳೂರು, ನ‌18: ತೆರಿಗೆ ವಂಚಿಸಿ ಐಷಾರಾಮಿ ಕಾರನ್ನು ನೋಂದಣಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಂಗಳೂರು ಮತ್ತು ಉಡುಪಿಯ ಆರ್ ಟಿಒ ಕಚೇರಿಯಲ್ಲಿ ಮಂಗಳವಾರ ಕಡತ ಪರಿಶೀಲನೆ ನಡೆಸಿದ್ದಾರೆ

18 Nov 2025 11:12 pm
ಕಲಬುರಗಿ | ಲೈನ್ ಮ್ಯಾನ್ ಆತ್ಮಹತ್ಯೆ : ಅಧಿಕಾರಿಗಳಿಂದ ಕಿರುಕುಳ ಆರೋಪ

ಕಲಬುರಗಿ: ಲೈನ್ ಮ್ಯಾನ್‌ವೊಬ್ಬರು ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ. ಪರಮೇಶ್ವರ್‌ ಆತ್ಮಹತ್ಯೆ ಮಾಡಿಕೊಂಡವರು. ಬಸವಪಟ್ಟಣ ಗ್

18 Nov 2025 11:10 pm
ವಿಜಯನಗರ | ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಡಾ. ಶ್ರೀನಿವಾಸ್ ಎನ್‌ ಟಿ

ವಿಜಯನಗರ : ಕ್ಷೇತ್ರದ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ಅವರು ಚಿಕ್ಕ ಜೋಗಿಹಳ್ಳಿ ಹಾಗೂ ಗುಡೇಕೋಟೆ ಗ್ರಾಮಗಳಿಗೆ ಭೇಟಿ ನೀಡಿ ಆ ಭಾಗದ ಜನರ ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಿದರು. ಈ ವೇಳೆ ವಿದ್ಯಾರ್ಥಿಗಳ ಸಮಸ

18 Nov 2025 11:01 pm
Mysuru | ತೆಂಗಿನಕಾಯಿ ಕೀಳುವಾಗ ಆಯತಪ್ಪಿ ಬಿದ್ದು ಕೂಲಿ ಕಾರ್ಮಿಕ ಮೃತ್ಯು

ಮೈಸೂರು : ತೆಂಗಿನ ಮರದಲ್ಲಿ ಕಾಯಿ ಕೇಳುವಾಗ ಆಯತಪ್ಪಿ ಮರದಿಂದ ಕೆಳಕ್ಕೆ ಬಿದ್ದು ಕೂಲಿ ಕಾರ್ಮಿಕರೊಬ್ಬರು ಸಾವಿಗೀಡಾಗಿರುವ ಘಟನೆ ನಂಜನಗೂಡು ತಾಲ್ಲೂಕು ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಣಸನಾಳು ಗ್ರಾಮದ ಲಿಂಗರಾಜು(38) ಮ

18 Nov 2025 10:50 pm
ಕುಂದಾಪುರ | ಜಲ ಜೀವನ್ ಮಿಷನ್ ಯೋಜನೆಯನ್ನು ಗ್ರಾಪಂಗಳು ಗಂಭೀರವಾಗಿ ಪರಿಗಣಿಸಿ : ಗಂಟಿಹೊಳೆ

ಕುಂದಾಪುರ, ನ.18: ಸಾವಿರಾರು ಕೋಟಿ ಜೆ.ಜೆ.ಎಂ ಯೋಜನೆಯನ್ನು ಗ್ರಾಮ ಪಂಚಾಯತ್ ಗಳು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದಲ್ಲಿ ಯೋಜನೆ ಹಳ್ಳ ಹಿಡಿಯಬಹುದು. ಗ್ರಾಮ ಪಂಚಾಯತ್ ಗಳು ಸಂಪೂರ್ಣ ಕೆಲಸ ಆಗದೆ, ನೀರು ಪ್ರತಿ ಮನೆಗಳಿಗೆ, ಯೋಜನೆಯ

18 Nov 2025 10:44 pm
ಪಶ್ಚಿಮದಂಡೆ: ಚೂರಿ ಇರಿತಕ್ಕೆ ಒಬ್ಬ ಬಲಿ; ಮೂವರಿಗೆ ಗಾಯ

ಗಾಝಾ, ನ.18: ಆಕ್ರಮಿತ ಪಶ್ಚಿಮದಂಡೆಯಲ್ಲಿ ಮಂಗಳವಾರ ನಡೆದ ಇರಿತದ ದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದು ಇತರ ಮೂವರು ಗಾಯಗೊಂಡಿರುವುದಾಗಿ ಇಸ್ರೇಲ್‍ನ ತುರ್ತು ಸೇವಾ ಏಜೆನ್ಸಿ ಹೇಳಿದೆ. ಪಶ್ಚಿಮ ದಂಡೆಯ ದಕ್ಷಿಣದಲ್ಲಿರುವ ಗುಷ್ ಎಟ್ಜ

18 Nov 2025 10:40 pm
`ದೇಶಭ್ರಷ್ಟ' ಹಸೀನಾರ ಹೇಳಿಕೆ ಪ್ರಕಟಿಸದಂತೆ ಮಾಧ್ಯಮಗಳಿಗೆ ಬಾಂಗ್ಲಾ ಸರಕಾರ ಎಚ್ಚರಿಕೆ

ಢಾಕ, ನ.18: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ನೀಡಿರುವ ಹೇಳಿಕೆಗಳನ್ನು ಪ್ರಕಟಿಸದಂತೆ ಬಾಂಗ್ಲಾದೇಶದ ಮಧ್ಯಂತರ ಸರಕಾರ ಎಲ್ಲಾ ಮುದ್ರಣ, ಇಲೆಕ್ಟ್ರಾನಿಕ್ ಮತ್ತು ಆನ್‍ಲೈನ್ ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದೆ. ಹಸೀನಾ ನೀಡುವ ಹೇಳಿಕ

18 Nov 2025 10:36 pm
ಬೀದರ್ | ಬೈಕ್‌ಗೆ ಟಿಟಿ ವಾಹನ ಢಿಕ್ಕಿ : ಬಾಲಕಿ ಮೃತ್ಯು

ಬೀದರ್ : ಬೈಕ್‌ಗೆ ಟಿಟಿ ವಾಹನ ಢಿಕ್ಕಿಯಾಗಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಭಾಲ್ಕಿ ನಗರದ ಬಿಕೆಐಟಿ ಕಾಲೇಜಿನ ಬಳಿ ನಡೆದಿದೆ.   ಹುಮನಾಬಾದ್‌ ತಾಲೂಕಿನ ಮುಗನೂರ ಗ್ರಾಮದ ನಿವಾಸಿ ಸಂಧ್ಯಾರಾಣಿ ಹಲಗೆ(3) ಅಪಘಾತದಲ್ಲಿ ಮೃತಪಟ್ಟ

18 Nov 2025 10:34 pm
ನೈಜೀರಿಯಾ: 25 ಶಾಲಾ ಬಾಲಕಿಯರ ಅಪಹರಣ

ಅಬುಜಾ, ನ.18: ವಾಯವ್ಯ ನೈಜೀರಿಯಾದ ಕೆಬ್ಬಿ ರಾಜ್ಯದ ಪ್ರೌಢಶಾಲೆಯ ಮೇಲೆ ಸೋಮವಾರ ಬೆಳಿಗ್ಗೆ ದಾಳಿ ನಡೆಸಿದ ದುಷ್ಕರ್ಮಿಗಳ ತಂಡವು ಶಾಲೆಯ ಉಪಪ್ರಾಂಶುಪಾಲರನ್ನು ಹತ್ಯೆ ಮಾಡಿ 25 ವಿದ್ಯಾರ್ಥಿನಿಯರನ್ನು ಅಪಹರಿಸಿರುವುದಾಗಿ ವರದಿಯಾ

18 Nov 2025 10:33 pm
ಭಟ್ಕಳ | ನ.20ರಂದು ವಿಜ್ಞಾನ ಮೇಳ : ಲಿಯಾಖತ್ ಅಲಿ

ಭಟ್ಕಳ, ನ.18: ಭಟ್ಕಳದ ತರ್ಬಿಯತ್ ಎಜುಕೇಶನ್ ಸೊಸೈಟಿಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಮ್ಸ್ ಪದವಿ ಪೂರ್ವ ಕಾಲೇಜ್ ನ.20ರಂದು ಎರಡನೇ ವಿಜ್ಞಾನ ಮೇಳವನ್ನು ಆಯೋಜಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲ ಲಿಯಾಖತ್ ಅಲಿ ಹೇಳಿದ್ದ

18 Nov 2025 10:31 pm
‘‘ಕ್ರಿಕೆಟ್ ಸಲಕರಣೆಯ ದುರ್ಬಳಕೆ’’ಗಾಗಿ ಬಾಬರ್ ಅಝಮ್‌ ಗೆ ದಂಡ

ಬಾಬರ್ ಅಝಮ್‌ | Photo Credit : PTI  ದುಬೈ, ನ. 18: ‘‘ಕ್ರಿಕೆಟ್ ಸಲಕರಣೆಯ ದುರ್ಬಳಕೆ’’ಗಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ಬಾಬರ್ ಅಝಮ್‌ ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯು ದಂಡ ವಿಧಿಸಿದೆ. ಶ್ರೀಲಂಕಾ ವಿರುದ್ಧದ ಎರಡನೇ ಏಕದ

18 Nov 2025 10:30 pm
ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ವಿರುದ್ಧದ ಸರಣಿ ಮುಂದೂಡಿದ ಬಿಸಿಸಿಐ

Photo Credit : PTI  ಮುಂಬೈ, ನ. 18: ಮುಂದಿನ ತಿಂಗಳು ನಡೆಯಬೇಕಾಗಿದ್ದ ಬಾಂಗ್ಲಾದೇಶ ವಿರುದ್ಧದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸೀಮಿತ ಓವರ್‌ ಗಳ ತವರು ಸರಣಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂದೂಡಿದೆ. ಈ ಅವಧಿಯಲ

18 Nov 2025 10:24 pm
ಉಡುಪಿ | ಬಡ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಉಡುಪಿ, ನ.18: ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಝಕಾತ್ ನಿಧಿಯಿಂದ 10 ಬಡ ಫಲಾನುಭವಿ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಮಂಗಳವಾರ ಉಡುಪಿ ಜಾಮಿಯಾ ಮಸೀದಿ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್

18 Nov 2025 10:21 pm
ಚುನಾವಣಾ ಆಯೋಗವು ಎಸ್‌ಐಆರ್ ಮೂಲಕ ಪ್ರಜಾಪ್ರಭುತ್ವ, ಪ್ರತಿಪಕ್ಷಗಳ ನಾಶಕ್ಕೆ ಕುತಂತ್ರ ರೂಪಿಸುತ್ತಿದೆ: ಕಾಂಗ್ರೆಸ್

ಹೊಸದಿಲ್ಲಿ,ನ.18: ಚುನಾವಣಾ ಆಯೋಗವು ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಪ್ರಜಾಪ್ರಭುತ್ವ ಮತ್ತು ಪ್ರತಿಪಕ್ಷಗಳನ್ನು ನಾಶಗೊಳಿಸಲು ಕುತಂತ್ರ ರೂಪಿಸುತ್ತಿದೆ ಎಂದು ಮಂಗಳವಾರ ಆರೋಪಿಸಿದ ಕಾಂಗ್ರೆಸ್,ಡಿಸೆಂಬರ್ ಮೊದಲ ವಾರದಲ್ಲಿ ಇಲ್

18 Nov 2025 10:20 pm
ಪಿಎಂ ಕಿಸಾನ್ ಯೋಜನೆ | ನ.19ರಂದು 2,000 ರೂ.ಗಳ 21ನೇ ಕಂತು ಬಿಡುಗಡೆ

ಹೊಸದಿಲ್ಲಿ,ನ.18: ಪ್ರಧಾನಿ ನರೇಂದ್ರ ಮೋದಿಯವರು ನ.19ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಿಎಂ ಕಿಸಾನ್ ಯೋಜನೆಯ 21ನೇ ಕಂತನ್ನು ಬಿಡುಗಡೆಗೊಳಿಸಲಿದ್ದಾರೆ. ಅರ್ಹ ರೈತರು ನೇರ ಲಾಭ ವರ್ಗಾವಣೆಯ(ಡಿ

18 Nov 2025 10:17 pm
ಬೀದರ್ | ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಕಾರ್ಯದರ್ಶಿಯಾಗಿ ಜನಾರ್ದನ ಪುಟ್ಟರಾಜ ದೀನೆ ನೇಮಕ

ಬೀದರ್ : ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಕಾರ್ಯದರ್ಶಿಯಾಗಿ ಜನಾರ್ದನ ಪುಟ್ಟರಾಜ ದೀನೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಚಿವರಾದ ಈಶ್ವರ್ ಖಂಡ್ರೆ ಮತ್ತು ರಹೀಮ್ ಖಾನ್ ಅವರ ಅನುಮೋದನ

18 Nov 2025 10:06 pm
ಇನಾಯತ್ ಅಲಿ ಶಿಫಾರಸ್ಸಿನ ಮೇರೆಗೆ 12ಮಂದಿ ರೋಗಿಗಳಿಗೆ 9,26,824 ರೂ. ಪರಿಹಾರ ಧನ ಬಿಡುಗಡೆ

ಸುರತ್ಕಲ್ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಒಟ್ಟು 12 ಮಂದಿ ರೋಗಿಗಳಿಗೆ 9,26,824 ರೂ. ಪರಿಹಾರ ಧನ ಬಿಡುಗಡೆಗೊಂಡ

18 Nov 2025 10:05 pm
ಉಡುಪಿ | ನ.25ರಿಂದ ಕಿಶೋರ ಯಕ್ಷಗಾನ ಸಂಭ್ರಮದಲ್ಲಿ ಜಿಲ್ಲೆಯ 94 ಶಾಲೆಗಳು ಭಾಗವಹಿಸಲಿವೆ : ಮುರಲಿ ಕಡೆಕಾರ್

ಉಡುಪಿ, ನ.18: ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ಕಳೆದ 17 ನಡೆಸಿಕೊಂಡು ಬರುತ್ತಿರುವ ಪ್ರೌಢ ಶಾಲಾ ಮಕ್ಕಳ ಯಕ್ಷಗಾನ ಪ್ರದರ್ಶನ ‘ಕಿಶೋರ ಯಕ್ಷಗಾನ ಸಂಭ್ರಮ’ ಈ ಬಾರಿ ನ.25ರಿಂದ ಪ್ರಾರಂಭಗೊಳ್ಳಲಿದ್ದು, ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇ

18 Nov 2025 10:01 pm
ಮಂಗಳೂರು | ಕುಡಿಯುವ ನೀರಿನ ಪೈಪ್ ಲೈನ್‌ಗೆ ಹಾನಿ; ನೀರಿಗಾಗಿ ಪರದಾಟ

ಮಂಗಳೂರು, ನ.18: ನಗರದ ವಿವಿಧ ಪ್ರದೇಶಗಳಿಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಪಡೀಲ್- ಕಣ್ಣೂರು ಬಳಿ ಕಾಮಗಾರಿ ವೇಳೆ ಹಾನಿಗೊಳಗಾದ ಪರಿಣಾಮ ಸೋಮವಾರ ಮತ್ತು ಮಂಗಳವಾರ ನೀರು ಪೂರೈಕೆ ಸ್ಥಗಿತವಾಗಿತ್ತು. ಇದರಿಂದ ನಗರದಲ್ಲಿ

18 Nov 2025 9:56 pm
ಉಡುಪಿ | ಮೀನು ಮಾರಾಟ ಫೆಡರೇಶನ್ ಗೆ ನೀಡಿದ ಜಾಗ ರದ್ಧತಿಗೆ ಆಗ್ರಹ

ಹನುಮಾನ್ ವಿಠೋಬಾ ಭಜನಾ ಮಂದಿರದಿಂದ ಹೋರಾಟದ ಎಚ್ಚರಿಕೆ

18 Nov 2025 9:40 pm
ಬೀದರ್ | ದ್ವೇಷ ಅಳಿದು ಪ್ರೀತಿ ಬೆಳೆಯಬೇಕಿದೆ : ಡಾ. ಅಬ್ದುಲ್ ಖದೀರ್

ಬೀದರ್ : ಈ ನಾಡಿನಲ್ಲಿ ದ್ವೇಷ ಅಳಿದು ಪ್ರೇಮಭಾವ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಾನಪದ ಕಲೆ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ಪೂರಕವಾಗಿ ಕೆಲಸ ಮಾಡುತ್ತವೆ ಎಂದು ಶಾಹಿನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದು

18 Nov 2025 9:35 pm
ಮಂಗಳೂರು | ಮೂಲತ್ವ ವಿಶ್ವ ಪ್ರಶಸ್ತಿ ಪ್ರದಾನ

ಮಂಗಳೂರು, ನ.18: ನಾನೇ ನೀನು... ನೀನೇ ನಾನು... ಎಂಬ ತತ್ವದಡಿ ಕಾರ್ಯಾಚರಿಸುತ್ತಿರುವ ಮೂಲತ್ವ ಫೌಂಡೇಶನ್ ಚಾರಿಟೆಬಲ್ ಟ್ರಸ್ಟ್ ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ. ಸಮಾಜ ಸೇವೆಯೇ ಟ್ರಸ್ಟ್ ನ ಮೂಲ

18 Nov 2025 9:33 pm
2ನೇ ಟೆಸ್ಟ್‌ ಗೆ ಮುನ್ನ ಈಡನ್ ಗಾರ್ಡನ್ಸ್‌ ನಲ್ಲಿ ಭಾರತ ತಂಡದ ಅಭ್ಯಾಸ

ಕೋಲ್ಕತಾ, ನ. 18: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಹಾಗೂ ಕೊನೆಯ ಟೆಸ್ಟ್‌ಗೆ ಮುನ್ನ ಭಾರತೀಯ ಕ್ರಿಕೆಟ್ ತಂಡವು ಮಂಗಳವಾರ ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ಬಿರುಸಿನ ಅಭ್ಯಾಸ ನಡೆಸಿದೆ. ಮೊದಲ ಪಂದ್ಯದಲ್ಲಿ ದ

18 Nov 2025 9:30 pm
ಕೊಪ್ಪಳ | ಜನರ ಕಷ್ಟ ಕೇಳುವವರನ್ನು ಜನಪ್ರತಿನಿಧಿಗಳಾಗಿ ಆಯ್ಕೆ ಮಾಡಬೇಕು: ನಟ ಚೇತನ್‌ ಅಹಿಂಸಾ

ಮುಂದುವರಿದ ಬಲ್ಡೋಟಾ ಸೇರಿದಂತೆ ಕಾರ್ಖಾನೆ ವಿರುದ್ಧದ ಅನಿರ್ದಿಷ್ಠಾವಧಿ ಧರಣಿ

18 Nov 2025 9:25 pm
ಪರ್ಕಳ | ಮಕ್ಕಳ ನಕಾರಾತ್ಮಕತೆಯನ್ನು ಸಕಾರಾತ್ಮಕತೆಗೆ ಪರಿವರ್ತಿಸಿ : ಹೆತ್ತವರಿಗೆ ಡಾ.ಪಿ.ವಿ.ಭಂಡಾರಿ ಕಿವಿಮಾತು

ಪರ್ಕಳ, ನ.18: ಇಂದು ಮಕ್ಕಳ ಮನಸ್ಸು ನಿಯಂತ್ರಣವಿಲ್ಲದ ಕುದುರೆಯಂತೆ ಅಲೆದಾಡುತ್ತಿದೆ. ಮೊಬೈಲ್ ಎಂಬ ಮಂತ್ರಶಕ್ತಿ ಅವರನ್ನು ಯಾವ ದಿಕ್ಕಿಗೆ ಎತ್ತಿಕೊಂಡು ಹೋಗುತ್ತಿದೆಯೋ ತಿಳಿಯುವುದೇ ಕಷ್ಟ. ಅದರ ಪರಿಣಾಮ ಅವರಲ್ಲಿ ನಕಾರಾತ್ಮಕ ಮ

18 Nov 2025 9:24 pm
ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮ

18 Nov 2025 9:22 pm
ಎಲ್ಲ ಧರ್ಮಗಳು ಮನುಕುಲದ ಒಳಿತನ್ನು ಬಯಸುತ್ತದೆ : ಸಚಿವ ಎಂ.ಬಿ.ಪಾಟೀಲ್

ಬೆಳ್ತಂಗಡಿ: ಎಲ್ಲ ಧರ್ಮಗಳು ಮನುಕುಲದ ಒಳಿತನ್ನು ಬಯಸುತ್ತದೆ ಅದನ್ನು ತಿಳಿದುಕೊಂಡು ನಾವು ಬದುಕನ್ನು ನಡೆಸಿದಾಗ ಎಲ್ಲರಿಗೂ ಒಳಿತಾಗಲು ಸಾಧ್ಯ ಎಂದು ರಾಜ್ಯ ಸರಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ.ಎಂ.ಬಿ.ಪಾಟೀಲ

18 Nov 2025 9:16 pm
ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ ‘ಕಿಯೋ ಪರ್ಸನಲ್ ಕಂಪ್ಯೂಟರ್’ ಆಕರ್ಷಣೆ!

ಕೇವಲ 18,999 ರೂ. ಬೆಲೆಗೆ ಎಐ ಕಂಪ್ಯೂಟರ್ : ಪ್ರಿಯಾಂಕ್ ಖರ್ಗೆ

18 Nov 2025 9:15 pm
ಲಾರೆನ್ಸ್ ಬಿಷ್ಣೋಯಿ ಸೋದರ ಅನ್‌ಮೋಲ್ ಭಾರತಕ್ಕೆ ಗಡಿಪಾರು

ಬಾಬಾಸಿದ್ದೀಕಿ, ಮೂಸೆವಾಲಾ ಕೊಲೆ ಪ್ರಕರಣಗಳ ಆರೋಪಿ

18 Nov 2025 9:12 pm
ಉತ್ತರಾಖಂಡ | ದನದ ಕರುವಿನ ರುಂಡ ಪತ್ತೆ ವದಂತಿ; ಗುಂಪಿನಿಂದ ಅಂಗಡಿಗಳ ಧ್ವಂಸ

ಡೆಹ್ರಾಡೂನ್,ನ.19: ದೇವಾಲಯವೊಂದರ ಪಕ್ಕದಲ್ಲೇ ಇರುವ ಶಾಲೆಯ ಬಳಿ ಸತ್ತ ದನದಕರುವಿನ ರುಂಡ ಪತ್ತೆಯಾಗಿದೆ ಎಂಬ ವದಂತಿಗಳು ಹರಿದಾಡಿದ ಬೆನ್ನಲ್ಲೇ ಗುಂಪೊಂದು ಅಂಗಡಿಮುಂಗಟ್ಟುಗಳನ್ನು ಧ್ವಂಸಗೊಳಿಸಿದ ಘಟನೆ ಉತ್ತರಾಖಂಡದ ಹಲ್ದಾವ

18 Nov 2025 9:06 pm
ಪಕ್ಷ ವಿರೋಧಿ ಚಟುವಟಿಕೆ ಆರೋಪ | 43 ನಾಯಕರಿಗೆ ಕಾಂಗ್ರೆಸ್ ಶೋ-ಕಾಸ್ ನೋಟಿಸ್

ಪಾಟ್ನಾ, ನ. 18: ಬಿಹಾರ ವಿಧಾನ ಸಭಾ ಚುನಾವಣೆ ಸಂದರ್ಭ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವರು ಸೇರಿದಂತೆ 43 ನಾಯಕರಿಗೆ ಕಾಂಗ್ರೆಸ್ ಮಂಗಳವಾರ ಶೋ-ಕಾಸ್ ನೋಟಿಸ್ ನೀಡಿದೆ. ಪಕ್ಷದ ನಿಲುವಿಗೆ ವಿರ

18 Nov 2025 9:02 pm
ದಿಲ್ಲಿ ಕಾರು ಸ್ಫೋಟ ಪ್ರಕರಣ | ಆರೋಪಿ ಜಾಸಿರ್ ಬಿಲಾಲ್ ವಾನಿಗೆ 10 ದಿನ ಎನ್‌ಐಎ ಕಸ್ಟಡಿ

ಹೊಸದಿಲ್ಲಿ, ನ. 18: ದಿಲ್ಲಿ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ಆರೋಪಿಯಾಗಿರುವ ಜಾಸಿರ್ ಬಿಲಾಲ್ ವಾನಿಯನ್ನು ನ್ಯಾಯಾಲಯ 10 ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಿದೆ. ಆರೋಪಿಯ ಕಸ್ಟಡಿ ವಿಚಾರಣೆಗೆ ಕೋರಿ ಎನ್‌ಐಎ ಸಲ

18 Nov 2025 8:59 pm
ಕೆಎಸ್‌ಸಿಎ ವ್ಯವಸ್ಥಾಪನಾ ಸಮಿತಿ ನಿರ್ಣಯ ಎತ್ತಿ ಹಿಡಿದ ಹೈಕೋರ್ಟ್‌; ಚುನಾವಣೆಗಿದ್ದ ಅಡ್ಡಿ ನಿವಾರಣೆ

ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಪದಾಧಿಕಾರಿ ಅಥವಾ ವ್ಯವಸ್ಥಾಪನಾ ಸಮಿತಿ (ಮ್ಯಾನೇಜಿಂಗ್‌ ಕಮಿಟಿ) ಸದಸ್ಯತ್ವ ಗರಿಷ್ಠ 9 ವರ್ಷ ಅವಧಿ ಮಾತ್ರ ಇರಲಿದೆ. ಈ ಅವಧಿ ಪೂರೈಸಿದವರು ಸಂಸ್ಥೆಯ ಯಾವುದೇ ಹುದ್

18 Nov 2025 8:57 pm
ಮತದಾರರ ಪಟ್ಟಿ ಪರಿಷ್ಕರಣೆ ಮುಂದೂಡುವಂತೆ ಕೋರಿ ಸುಪ್ರೀಂ ಕೋರ್ಟ್‌ ಗೆ ಕೇರಳ ಸರಕಾರ ಅರ್ಜಿ

ಹೊಸದಿಲ್ಲಿ, ನ. 18: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ಣಗೊಳ್ಳುವ ವರೆಗೆ ರಾಜ್ಯದಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣೆ ಮುಂದೂಡುವಂತೆ ಕೋರಿ ಕೇರಳ ಸರಕಾರ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದೆ. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗ

18 Nov 2025 8:54 pm
ಪಂಜಾಬ್ | ಆರೆಸ್ಸೆಸ್ ನಾಯಕನ ಪುತ್ರನ ಹತ್ಯೆಯ ಹೊಣೆ ಹೊತ್ತುಕೊಂಡ ಖಾಲಿಸ್ತಾನ ಪರ ಗುಂಪು

ಚಂಡಿಗಡ,ನ.18: ಹೊಸದಾಗಿ ರಚನೆಯಾಗಿರುವ ಖಾಲಿಸ್ತಾನ ಪರ ಗುಂಪು ಶೇರ್-ಎ-ಪಂಜಾಬ್ ಬ್ರಿಗೇಡ್ ಪಂಜಾಬಿನ ಫಿರೋಝ್‌ಪುರ ನಗರದಲ್ಲಿ ಆರೆಸ್ಸೆಸ್ ನಾಯಕನ ಪುತ್ರನ ಹತ್ಯೆಯ ಹೊಣೆಯನ್ನು ವಹಿಸಿಕೊಂಡಿದೆ. ಶನಿವಾರ ಸಂಜೆ ಏಳು ಗಂಟೆಯ ಸುಮಾರಿಗ

18 Nov 2025 8:51 pm
5ರಿಂದ17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅಪ್‌ ಡೇಟ್ ಇನ್ನು ಮುಂದೆ ಉಚಿತ

ಹೊಸದಿಲ್ಲಿ, ನ.18: ಐದರಿಂದ 17 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವ ‘ಬಾಲ’ ಅಥವಾ ನೀಲಿ ಆಧಾರ್ ಕಾರ್ಡ್‌ ಗಳ ಬಯೋಮೆಟ್ರಿಕ್ ಅನ್ನು ಕಡ್ಡಾಯವಾಗಿ ಅಪ್‌ ಡೇಟ್ (ಎಂಬಿಯು)ಮಾಡುವುದಕ್ಕೆ ವಿಧಿಸಲಾಗುವ ಎಲ್ಲಾ ಶುಲ್ಕಗಳನ್ನು ವಿಶಿಷ್ಟ ಗುರ

18 Nov 2025 8:45 pm
ಬಿʼಹಾರʼ | ನ.20ಕ್ಕೆ ನಿತೀಶ್ ಪ್ರಮಾಣ ?

ದಾಖಲೆಯ 10 ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ನಿರೀಕ್ಷೆ

18 Nov 2025 8:44 pm
‘ನನ್ನ ಹೆತ್ತವರಿಗೆ ಮಾನಸಿಕ ಕಿರುಕುಳ’ | ತನಿಖೆಗೆ ಕೇಂದ್ರ ಸರಕಾರವನ್ನು ಕೋರಿದ ತೇಜ್‌ಪ್ರತಾಪ್ ಯಾದವ್

ಹೊಸದಿಲ್ಲಿ, ನ.18: ಲಾಲುಪ್ರಸಾದ್ ಕುಟುಂಬದಲ್ಲಿನ ಅಂತಃಕಲಹ ಉಲ್ಬಣಗೊಂಡಿದ್ದು, ತನ್ನ ಹೆತ್ತವರು ಯಾವುದೇ ರೀತಿಯ ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸುವಂತೆ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅ

18 Nov 2025 8:44 pm
ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ವೇಳೆ ನಕಲಿ, ಮೃತ ಮತದಾರರ ಪತ್ತೆಗೆ AI ಸಾಧನಗಳ ಬಳಕೆ

ಕೋಲ್ಕತಾ,ನ.18: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ನಕಲಿ ಅಥವಾ ಮೃತ ಮತದಾರರ ಹೆಸರುಗಳನ್ನು ಸೇರಿಸುವುದನ್ನು ತಡೆಯಲು ಕೃತಕ ಬುದ್ಧಿಮತ್ತೆ (AI) ಆಧಾರಿತ ಪರಿಶೀಲನ

18 Nov 2025 8:43 pm
ಬೃಹತ್ ಬ್ಯಾಂಕಿಂಗ್,ಕಾರ್ಪೊರೇಟ್ ವಂಚನೆ ಆರೋಪ; ಕೇಂದ್ರ, ಸಿಬಿಐ, ಈಡಿ, ಅನಿಲ್ ಅಂಬಾನಿಗೆ ಸುಪ್ರೀಂ ನೋಟಿಸ್

ಹೊಸದಿಲ್ಲಿ,ನ.18: ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್‌ಕಾಮ್),ಅದರ ಅಂಗಸಂಸ್ಥೆಗಳು ಮತ್ತು ಅವುಗಳ ಪ್ರವರ್ತಕರು ಭಾಗಿಯಾಗಿರುವ ಬೃಹತ್ ಬ್ಯಾಂಕಿಂಗ್ ಮತ್ತು ಕಾರ್ಪೊರೇಟ್ ವಂಚನೆಯ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಯ

18 Nov 2025 8:37 pm
ದಿಲ್ಲಿಯ ವಿವಿಧ ನ್ಯಾಯಾಲಯಗಳಿಗೆ, ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ

ಹೊಸದಿಲ್ಲಿ,ನ.18: ದಿಲ್ಲಿಯ ನಾಲ್ಕು ನ್ಯಾಯಾಲಯ ಸಂಕೀರ್ಣಗಳು ಮತ್ತು ಎರಡು ಶಾಲೆಗಳಿಗೆ ಮಂಗಳವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಪೋಲಿಸರು ಅಲ್ಲಿಗೆ ಧಾವಿಸಿ ಸಮಗ್ರವಾಗಿ ಶೋಧಿಸಿದ್ದಾರೆ. ಯಾವುದೇ ಅನುಮಾನಾ

18 Nov 2025 8:36 pm
Belagavi | ಉಸಿರುಗಟ್ಟಿ ಮೂವರು ಯುವಕರು ಮೃತ್ಯು; ಓರ್ವನ ಸ್ಥಿತಿ ಗಂಭೀರ

ಕೋಣೆಯಲ್ಲಿ ಬೆಚ್ಚಗಿರಲು ಇದ್ದಿಲಿಗೆ ಬೆಂಕಿ ಹಾಕಿ ಮಲಗಿದ್ದ ಯುವಕರು

18 Nov 2025 8:24 pm
ಉಪ್ಪಿನಂಗಡಿ | ರಾಷ್ಟ್ರಮಟ್ಟದ ಅರಣ್ಯ ಕ್ರೀಡಾಕೂಟ : ಎಸಿಎಫ್ ಪ್ರವೀಣ್ ಕುಮಾರ್‌ಗೆ ಚಿನ್ನದ ಪದಕ

ಉಪ್ಪಿನಂಗಡಿ: 28ನೇ ಅಖಿಲ ಭಾರತ ಅರಣ್ಯ ಕ್ರೀಡಾಕೂಟದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎ.ಸಿ.ಎಫ್.) ಪ್ರವೀಣ್ ಕುಮಾರ್ ಶೆಟ್ಟಿ ಅವರು 2 ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ನ.12ರಿಂದ 15ರ ತನಕ ಉತ

18 Nov 2025 8:09 pm
ಯಾದಗಿರಿ | ಉತ್ತಮ ಬೇಸಾಯ ಕ್ರಮಗಳ ವಾರ್ಷಿಕ ಸಮ್ಮೇಳನ

ಯಾದಗಿರಿ: ಕಲಿಕೆ–ಟಾಟಾ ಟ್ರಸ್ಟ್–ಟೆಸ್ಕೋ ಕೃಷಿ ಜೀವನೋಪಾಯ ಕಾರ್ಯಕ್ರಮದ ಆಶ್ರಯದಲ್ಲಿ ಉತ್ತಮ ಬೇಸಾಯ ಕ್ರಮಗಳ ವಾರ್ಷಿಕ ಸಮ್ಮೇಳನ ಹಾಗೂ ಗಿರಿನಾಡು ರೈತ ಉತ್ಪಾದಕ ಕಂಪೆನಿ ಲಿಮಿಟೆಡ್‌ನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ

18 Nov 2025 8:09 pm
ಉಡುಪಿ | ವ್ಯಕ್ತಿ ನಾಪತ್ತೆ

ಉಡುಪಿ, ನ.18: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಕ್ಕುಜೆ ಗಾಮದ ಈಸರ್ಮಾರ್ ನಿವಾಸಿ ಸೂರ್ಯ (52) ಎಂಬವರು ನ.10ರಂದು ಪೆರ್ಡೂರಿನಲ್ಲಿರುವ ತನ್ನ ತಂಗಿ ಮನೆಗೆ ತೆರಳಿದ್ದು, ಬಳಿಕ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 2

18 Nov 2025 8:06 pm
ಉಡುಪಿ | ಇಂದಿನಿಂದ ಜಿಲ್ಲಾ ಪೊಲೀಸ್ ಕ್ರೀಡಾಕೂಟ

ಉಡುಪಿ, ನ.18: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟ ನ.19ರಂದು ಬೆಳಿಗ್ಗೆ 8:00 ಗಂಟೆಗೆ ಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ. ಮೂರು ದಿನಗಳ ಈ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಸ್ವ

18 Nov 2025 8:04 pm
ಉಡುಪಿ | ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಉಡುಪಿ, ನ.18: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ, ಚೇತನಾ ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರು ಹತ್ತಿರದ ಬಾಪೂಜಿ ಸೇವಾ

18 Nov 2025 8:02 pm
ವರ್ತುಲ ಅರ್ಥವ್ಯವಸ್ಥೆ ಆರ್ಥಿಕತೆಗೆ ಪರ್ಯಾಯ ಆಗಬಲ್ಲದು : ಪಿ.ಎಂ.ನರೇಂದ್ರಸ್ವಾಮಿ

ಬೆಂಗಳೂರು : ತ್ಯಾಜ್ಯವನ್ನೂ ಬೆಲೆಬಾಳುವ ಸಂಪನ್ಮೂಲವನ್ನಾಗಿ ಪರಿವರ್ತಿಸಬಹುದು. ಆದುದರಿಂದ ವರ್ತುಲ ಅರ್ಥವ್ಯವಸ್ಥೆ ಭವಿಷ್ಯದಲ್ಲಿ ನಮ್ಮ ಆರ್ಥಿಕತೆಗೆ ಪರ್ಯಾಯ ಆಗಬಲ್ಲದು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್

18 Nov 2025 7:59 pm
ಉಡುಪಿ | ನಶಾಮುಕ್ತ ಭಾರತ: ಪ್ರತಿಜ್ಞಾವಿಧಿ ಬೋಧನೆ

ಉಡುಪಿ, ನ.18: ನಶಾ ಮುಕ್ತ ಭಾರತ ಅಂಗವಾಗಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಕೊಠಡಿಯಲ್ಲಿ ಇಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಂ

18 Nov 2025 7:58 pm
ವಿಜಯನಗರ | ದಲಿತ, ಆದಿವಾಸಿ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನಾ ದಿನಾಚರಣೆ

ವಿಜಯನಗರ : ಕೊಟ್ಟೂರು ಪಟ್ಟಣದ ವಾಲ್ಮೀಕಿ ನಗರದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ ರಾಜ್ಯ ಸಮಿತಿ ವತಿಯಿಂದ ಅಖಿಲ ಭಾರತ ಪ್ರತಿಭಟನಾ ದಿನಾಚರಣೆ ಆಚರಿಸಲಾಯಿತು.  ನವೆಂಬರ್‌ 18ರಂದು  ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತ

18 Nov 2025 7:56 pm
ಉಡುಪಿ | ಡಿ.3ರಂದು ಜಿಲ್ಲಾ ಮಟ್ಟದ ವಿಕಲಚೇತನರ ದಿನಾಚರಣೆ : ಅಭೀದ್ ಗದ್ಯಾಳ್

ಉಡುಪಿ, ನ.18:ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಮುಂದಿನ ಡಿಸೆಂಬರ್ 3ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ, ವ್ಯವಸ್ಥಿತ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವ

18 Nov 2025 7:45 pm
ವಿಜಯಪುರ ವಿಮಾನ ನಿಲ್ದಾಣಕ್ಕೆ ಅಡ್ಡಿ ನಿವಾರಣೆ: ಸುಪ್ರೀಂಕೋರ್ಟ್ ನಿಲುವಿಗೆ ಎಂ.ಬಿ.ಪಾಟೀಲ್ ಸ್ವಾಗತ

ಬೆಂಗಳೂರು : ಸಾರ್ವಜನಿಕ ಮಹತ್ವದ ಯೋಜನೆಗಳಿಗೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಗಳು ಪೂರ್ವಾನ್ವಯವಾಗುವಂತೆ ಅನುಮೋದನೆಗಳನ್ನು ನೀಡಬಾರದೆಂದು ಈ ವರ್ಷದ ಮೇ ತಿಂಗಳಲ್ಲಿ ತಾನು ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಹಿಂಪ

18 Nov 2025 7:36 pm
ಕೆ-ಸೆಟ್ ಫಲಿತಾಂಶದ ಕಾರ್ಯವಿಧಾನ, ಮಾನದಂಡಗಳ ಮರುಪರಿಶೀಲನೆಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕೆ-ಸೆಟ್‌ (ಕೆಎಸ್‌ಇಟಿ) ಫಲಿತಾಂಶಗಳ ಘೋಷಣೆ ಕಾರ್ಯವಿಧಾನ ಮತ್ತು ಮಾನದಂಡಗಳನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆಎಸ್‌ಇಟಿ) ಕೇಂದ್ರ, ಮೈಸೂರು ವಿಶ್ವವಿದ್ಯಾಲಯ ಹಾಗೂ ವಿಶ್ವವಿದ್ಯಾಲಯ ಅ

18 Nov 2025 7:32 pm
ಡಿಜಿಟಲ್ ಅರೆಸ್ಟ್ ಮಾಡುವರನ್ನು ಬಂಧಿಸದೇ ಬಿಡುವುದಿಲ್ಲ: ಡಾ.ಜಿ.ಪರಮೇಶ್ವರ್

ಬೆಂಗಳೂರು : ತಾಂತ್ರಿಕವಾಗಿ ಮುಂದುವರೆದಿರುವ ಅಮೆರಿಕದ ಪ್ರಜೆಗಳನ್ನೆ ಗುರಿಯಾಗಿಸಿಕೊಂಡು ಬೆಂಗಳೂರಿನಲ್ಲಿ ಕುಳಿತವರು ಡಿಜಿಟಲ್ ಅರೆಸ್ಟ್ ಮಾಡುವಷ್ಟು ಮುಂದುವರೆದಿದ್ದಾರೆ. ಇಂತಹ ಆರೋಪಿಗಳನ್ನು ಬಂಧಿಸದೇ ಬಿಡುವುದಿಲ್ಲ ಎ

18 Nov 2025 7:28 pm
ಪ್ರತ್ಯೇಕ ಕೇಡರ್ ಸೃಷ್ಟಿಸಿ 15 ವನ್ಯಜೀವಿ ವೈದ್ಯರ ನೇಮಕ : ಸಚಿವ ಈಶ್ವರ್ ಖಂಡ್ರೆ

31 ಕೃಷ್ಣಮೃಗಗಳ ಅಸಹಜ ಮೃತ್ಯು; ಮೃಗಾಲಯಗಳ ಮುಖ್ಯಸ್ಥರೊಂದಿಗೆ ವಿಡಿಯೊ ಸಂವಾದ

18 Nov 2025 7:27 pm
ಬೆಂಗಳೂರಿನಲ್ಲಿ ನಿಯಮ ಉಲ್ಲಂಘಿಸಿದ 14 ಪಿಜಿಗಳಿಗೆ ಬೀಗ

ಬೆಂಗಳೂರು : ಮಂಗಳವಾರದಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಧಿಕಾರಿಗಳು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾನೂನುಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿದ್ದ 14 ಪಿಜಿಗಳಿಗೆ(ಪೇಯಿಂಗ್ ಗೆಸ್ಟ್) ಬೀಗ ಹಾಕಿದ್ದಾರೆ. ಪ

18 Nov 2025 7:18 pm
ರಾಯಚೂರು | ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಫಲಿತಾಂಶ ಸುಧಾರಿಸಿ : ರಶ್ಮಿ ಮಹೇಶ್ ಸೂಚನೆ

ರಾಯಚೂರು : ಕಲ್ಯಾಣ ಕರ್ನಾಟಕದ ರಾಯಚೂರು, ಕೊಪ್ಪಳ, ವಿಜಯನಗರ, ಕಲಬುರಗಿ, ಬೀದರ್‌ ಮತ್ತು ಬಳ್ಳಾರಿ ಜಿಲ್ಲೆಗಳ ತಾಲೂಕುವಾರು ಸಂಪನ್ಮೂಲ ಶಿಕ್ಷಕರಿಗಾಗಿ ಹಾಗೂ ಧಾರವಾಡ ವಿಭಾಗದ  ಸಂಪನ್ಮೂಲ ಶಿಕ್ಷಕರಿಗಾಗಿ ಒಂದು ದಿನದ ತರಬೇತಿ ಕ

18 Nov 2025 7:10 pm
ಪ್ರಪಂಚದಾದ್ಯಂತ X ಸೇವೆಯಲ್ಲಿ ವ್ಯತ್ಯಯ; ಸರ್ವರ್ ಡೌನ್

ಬೆಂಗಳೂರು, ನ.18: ಎಲಾನ್ ಮಸ್ಕ್ ಮಾಲೀಕತ್ವದ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಮಂಗಳವಾರ ಜಾಗತಿಕ ಮಟ್ಟದಲ್ಲಿ ಸೇವೆಯಲ್ಲಿ ವ್ಯತ್ಯಯವಾಗಿದೆ. ಲಕ್ಷಾಂತರ ಬಳಕೆದಾರರು ಲಾಗಿನ್, ಫೀಡ್, ಹೊಸ ಪೋಸ್ಟ್‌ಗಳನ್ನು ತೋರಿಸದಿರುವುದು ಹಾಗೂ

18 Nov 2025 6:58 pm
Chamarajanagar | ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ನಲ್ಲಿಕತ್ರಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಹನೂರ

18 Nov 2025 6:52 pm