SENSEX
NIFTY
GOLD
USD/INR

Weather

28    C
... ...View News by News Source
ಕೊರಂಟಿಕಟ್ಟೆ ನವೀಕೃತ ಮಸೀದಿ ಉದ್ಘಾಟನೆ; ಸೌಹಾರ್ದ ಸಂಗಮ

ಕಾಪು: ಕಳತ್ತೂರು ಕೊರಂಟಿಕಟ್ಟೆಯಲ್ಲಿ ನವೀಕೃತಗೊಂಡ ಮಸ್ಜಿದ್ ಇ ನೂರು ಮಸೀದಿ ಉದ್ಘಾಟನೆ ಕಾರ್ಯ ಕ್ರಮದ ಪ್ರಯುಕ್ತ ಸೌಹಾರ್ದ ಸಂಗಮ ಸಮಾರಂಭವನ್ನು ರವಿವಾರ ಮಸೀದಿ ವಠಾರದಲ್ಲಿ ಆಯೋಜಿಸಲಾಗಿತ್ತು. ಸೌಹಾರ್ದ ಸಂಗಮವನ್ನು ಮಜೂರು

19 Jan 2026 5:28 pm
ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಸಿಎಲ್‌ - 7 ಲೈಸೆನ್ಸ್‌ ನೀಡಲು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಹಾಗೂ ಅವರ ಪುತ್ರ, ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಆಡಿಯೋವೊಂದನ್ನು ರಾಜ್ಯ ಬಿಜೆಪಿ ಬಿಡುಗಡೆ ಮಾಡ

19 Jan 2026 5:20 pm
ಸಂತ್ರಸ್ತೆ ಹೆಸರು ಬಹಿರಂಗಪಡಿಸಿದ ಆರೋಪ : ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲು

ಬಳ್ಳಾರಿ: ಪೋಕ್ಸೊ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಹಾಗೂ ಬಾಲ ನ್ಯಾಯ ಕಾಯ್ದೆಯಡಿ ಜ.18ರಂದು ಎಫ್‌ಐ

19 Jan 2026 5:12 pm
ಕೆ.ಪಿ.ಎಸ್.ಕೊಕ್ಕರ್ಣೆ ಶಾಲೆಗೆ ಅಗ್ರ ಪ್ರಶಸ್ತಿ| ರಾಷ್ಟ್ರೀಯ ವಿಜ್ಞಾನ ನಾಟಕೋತ್ಸವದಲ್ಲಿ ಹಳ್ಳಿಯ ಮಕ್ಕಳಿಗೆ ರಾಷ್ಟ್ರೀಯ ಕಿರೀಟ

ಉಡುಪಿ: ಕೋಲ್ಕತ್ತಾದ ಬಿರ್ಲಾ ಇಂಡಸ್ಟ್ರಿಯಲ್ ಆಂಡ್ ಟೆಕ್ನಲಾಜಿಕಲ್ ಮ್ಯೂಸಿಯಂನಲ್ಲಿ ನಡೆದ ರಾಷ್ಟ್ರ ಮಟ್ಟದ ಪ್ರೌಢ ಶಾಲಾ ವಿಜ್ಞಾನ ನಾಟಕೋತ್ಸವದಲ್ಲಿ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಕೆ.ಪಿ.ಎಸ್. ಕೊಕ್ಕರ್ಣೆ ವಿದ್ಯಾರ್ಥಿ

19 Jan 2026 5:05 pm
ಕೊಪ್ಪಳ | ಮೇವಿನ ಬಣವೆಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂಪಾಯಿ ನಷ್ಟ

ಕೊಪ್ಪಳ: ತಾಲೂಕಿನ ಕುಣಿಕೇರಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಬ್ಬರು ರೈತರಿಗೆ ಸೇರಿದ ಲಕ್ಷಾಂತರ ರೂಪಾಯಿ ಮೌಲ್ಯದ ಮೇವಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಗ್ರಾಮದ ರೈತರಾದ ರು

19 Jan 2026 5:00 pm
ಬೀದರ್ | ಕರ್ನಾಟಕ ರಾಜ್ಯ ಯುವ ಆಯೋಗ ಸ್ಥಾಪನೆಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನಿಂದ ಮನವಿ

ಬೀದರ್: ಕರ್ನಾಟಕದ ಯುವಜನರ ಹಿತಾಸಕ್ತಿ ರಕ್ಷಣೆ ಹಾಗೂ ಅವರ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರವು ತಕ್ಷಣವೇ 'ಕರ್ನಾಟಕ ರಾಜ್ಯ ಯುವ ಆಯೋಗʼವನ್ನು ಸ್ಥಾಪಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ (SYM) ಸಂಘಟನೆ ಒತ್ತಾಯಿಸಿದೆ. ಶನ

19 Jan 2026 4:39 pm
ಉನ್ನಾವೊ ಪ್ರಕರಣ| ಶಿಕ್ಷೆ ಅಮಾನತುಗೊಳಿಸುವಂತೆ ಕೋರಿ ಕುಲದೀಪ್ ಸೆಂಗಾರ್ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ,ಜ.19: ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಂದೆ ಪೋಲಿಸ್ ಕಸ್ಟಡಿಯಲ್ಲಿದ್ದಾಗ ಮೃತಪಟ್ಟ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸೆಂಗಾರ್‌ಗೆ ವಿಧಿಸಲಾಗಿರುವ 10 ವರ್ಷಗಳ ಶಿಕ್ಷೆಯನ್ನು ಅಮಾನತುಗೊಳಿಸಲು ದಿ

19 Jan 2026 4:24 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ; ವೀಡಿಯೊ ವೈರಲ್

ಬೆಂಗಳೂರು : ಹಿರಿಯ ಪೊಲೀಸ್​​ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರದ್ದು ಎನ್ನಲಾದ ರಾಸಲೀಲೆ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಮಹಿಳೆಯೋರ್ವರ ಜೊತೆ ಡಿಜಿಪಿ ಇರುವ ಖಾಸಗಿ ವೀಡಿಯೊ ಇದಾಗಿದ್ದು, ಈ ವೀಡ

19 Jan 2026 4:10 pm
ಉತ್ತರಪ್ರದೇಶ| ನೀರು ತಣ್ಣಗಿದೆ ಎಂದು ಅಧಿಕಾರಿಗಳು ಹೊಂಡಕ್ಕಿಳಿದು ಮಗನನ್ನು ರಕ್ಷಿಸಲು ನಿರಾಕರಿಸಿದ್ದರು: ಅಪಘಾತದಲ್ಲಿ ಮೃತ ಟೆಕ್ಕಿಯ ತಂದೆ ಆರೋಪ

ನೋಯ್ಡಾ,ಜ.19: ದಟ್ಟವಾದ ಮಂಜಿನಿಂದಾಗಿ ಕಾರು ಕಾಲುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ನೀರು ತುಂಬಿದ್ದ ಆಳವಾದ ಹೊಂಡಕ್ಕೆ ಬಿದ್ದ ಪರಿಣಾಮ ಮೃತಪಟ್ಟಿದ್ದ ಸಾಫ್ಟವೇರ್ ಇಂಜನಿಯರ್ ಯುವರಾಜ ಮೆಹ್ತಾ (27) ಕುಟುಂಬವು ರಕ್ಷಣಾ ತಂಡಗಳು ತಣ್

19 Jan 2026 4:02 pm
ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ರೂಪಿಸಲು ಸಂತ್ರಸ್ತ ವ್ಯಕ್ತಿಯ ಹೇಳಿಕೆ ಸಾಕು: ಕೇರಳ ಹೈಕೋರ್ಟ್

ಕೊಚ್ಚಿ,ಜ.19: ಮಹತ್ವದ ತೀರ್ಪೊಂದರಲ್ಲಿ ಕೇರಳ ಉಚ್ಚ ನ್ಯಾಯಾಲಯವು, ಇತರ ಸಾಕ್ಷಿಗಳ ಹೇಳಿಕೆಗಳು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ,2018ರ 3(1)(ಆರ್) ಮತ್ತು 3(1)(ಎಸ್) ಕಲಮ್‌ಗಳಡಿ ಅಪರಾಧಗಳ ಅಂಶಗಳನ್ನ

19 Jan 2026 3:58 pm
KSCCFನಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನೇಮಕಾತಿಯಡಿ 34 ಹುದ್ದೆಗಳು ಲಭ್ಯವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,400 ರಿಂದ ರೂ.52,650ವರೆಗೆ ಆಕರ್ಷಕ ವೇತನವನ್ನು ನೀಡಲಾಗುತ್ತದೆ. ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ಲಿಮಿಟೆಡ್ (KSCCF) 2026ರಲ್ಲಿ ಒಂದಕ್ಕಿಂತ ಹೆ

19 Jan 2026 3:42 pm
19 Jan 2026 3:32 pm
Belagavi | ಪ್ರಚೋದನಕಾರಿ ಕೈಸನ್ನೆ, ದ್ವೇಷ ಭಾಷಣ ಆರೋಪ; ಹರ್ಷಿತಾ ಠಾಕೂರ್‌ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ : ಇಲ್ಲಿನ ಮಚ್ಚೆ ಗ್ರಾಮದಲ್ಲಿ ಜನವರಿ 18 ರಂದು ನಡೆದ ಅಖಂಡ ಹಿಂದೂ ಸಮ್ಮೇಳನದ ವೇಳೆ ವ್ಯಕ್ತವಾದ ಪ್ರಚೋದನಕಾರಿ ಭಾಷಣ ಹಾಗೂ ವರ್ತನೆ ವಿವಾದಕ್ಕೆ ಕಾರಣವಾಗಿದ್ದು, ಹರ್ಷಿತಾ ಠಾಕೂರ್‌ ಸೇರಿದಂತೆ ಏಳು ಜನರ ವಿರುದ್ಧ ಮಚ್ಚ

19 Jan 2026 3:24 pm
ಚಳಿಗಾಲದ ಅತಿಥಿ ಮೂಲಂಗಿಯ ಆರು ಲಾಭಗಳು

ಅಗತ್ಯ ಪೋಷಕಾಂಶಗಳು, ನೀರಿನಂಶದಿಂದಾಗಿ ಮತ್ತು ಮುಖ್ಯವಾಗಿ ಕಡಿಮೆ ಕ್ಯಾಲರಿ ಹೊಂದಿರುವ ಕಾರಣದಿಂದ ಮೂಲಂಗಿ ಇತ್ತೀಚೆಗಿನ ದಿನಗಳಲ್ಲಿ ಅತ್ಯುತ್ತಮ ಆಯ್ಕೆಯಾಗುತ್ತಿದೆ. ಮೂಲಂಗಿ ಮಸ್ಟರ್ಡ್ ಅಥವಾ ಸಾಸಿವೆ ಕುಟುಂಬಕ್ಕೆ ಸೇರಿದ

19 Jan 2026 3:21 pm
Kerala| ಬಸ್ಸಿನಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ ಆರೋಪ: ವೀಡಿಯೊ ವೈರಲ್ ಬೆನ್ನಲ್ಲೇ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕೋಝಿಕೋಡ್: ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿದ ಬೆನ್ನಲ್ಲೇ 42 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲಿ ನೇಣ

19 Jan 2026 2:57 pm
Basavakalyan | ಕೆಟ್ಟು ನಿಂತಿದ್ದ ಲಾರಿಗೆ ಗುದ್ದಿದ ಕಾರು; ಚಾಲಕ ಸ್ಥಳದಲ್ಲೇ ಮೃತ್ಯು

ಬೀದರ್ : ಕೆಟ್ಟು ನಿಂತದ್ದ ಲಾರಿಗೆ ವೇಗವಾಗಿ ಬಂದ ಕಾರೊಂದು ಗುದ್ದಿದೆ. ನಂತರ ಆ ಕಾರಿನ ಹಿಂಬದಿಯಲ್ಲಿ ಬಂದಿದ್ದ ಕಂಟೇನರ್ ಲಾರಿಯೊಂದು ಆ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬಸವಕಲ

19 Jan 2026 2:24 pm
ಅಫಜಲಪುರ: ಭಾರತೀಯ ಸಮ್ಮಾನ್ ಪ್ರಶಸ್ತಿ ಪಡೆದ ಡಾ. ಖುರ್ಷೀದ್‌ಗೆ ಸನ್ಮಾನ

ಕಲಬುರಗಿ: 2025ರ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿ ಭಾಜನರಾದ ಡಾ. ಸೈಯದ್ ಅನ್ವರ್ ಖುರ್ಷೀದ್ ಅವರನ್ನು ಅಂಜುಮನ್ ಇಸ್ಲಾಂ ಕಮಿಟಿ ಮತ್ತು ಬೈತುಲ್ ಮಾಲ್ ಕಮಿಟಿ ವತಿಯಿಂದ ಸನ್ಮಾನಿ ಸಲಾಯಿತು. ಪಟ್ಟಣದ ಜಾಮಿಯಾ ಮಸೀದಿಯ ಆವರಣದಲ್ಲ

19 Jan 2026 2:23 pm
ಕಡಬ: ಜಾತಿ ನಿಂದನೆ, ಹಲ್ಲೆ ಆರೋಪ; ಮೂವರ ವಿರುದ್ಧ ಪ್ರಕರಣ ದಾಖಲು

ಕಡಬ, ಜ.19: ಕಡಬ ಗ್ರಾಮದ ಕಳಾರದಲ್ಲಿರುವ ಸುರಭಿ ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿ ಜಾತಿ ನಿಂದನೆ ನಡೆಸಿ ಹಲ್ಲೆ ಮಾಡಿದ ಆರೋಪದಡಿ ಮೂವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಲ್ತಾಡು ಗ್ರಾಮ, ಕಡಬ ತಾಲೂಕು ನಿ

19 Jan 2026 2:11 pm
ಶಿರ್ವ: ಅಕ್ಕಿ ಮಿಲ್ಲಿನ ಬಿಸಿ ನೀರಿಗೆ ಬಿದ್ದು ಮಹಿಳೆ ಮೃತ್ಯು

ಉಡುಪಿ, ಜ.19: ಅಕ್ಕಿ ಮಿಲ್ಲಿನಲ್ಲಿ ಭತ್ತದ ಬೊಬ್ಬೆ ತೆಗೆಯುವ ವೇಳೆ ಆಕಸ್ಮಿಕವಾಗಿ ಬಿಸಿನೀರಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಂಟಕಲ್ಲು ಸಡಂಬೈಲು ಎಂಬಲ್ಲಿ ನಡೆದಿದೆ. ಮೃತರನ್ನು ಬಂಟಕಲ್ಲು ಸಡಂಬೈಲು ನಿವಾಸಿ ರೋಹಿಣ

19 Jan 2026 2:02 pm
ಮಣಿಪಾಲ | ಪರ್ಯಾಯ ಮಹೋತ್ಸವಕ್ಕೆ ತೆರಳಿ ವಾಪಸ್ಸಾದ ವ್ಯಕ್ತಿ ಮನೆಯಲ್ಲಿ ಮೃತ್ಯು

ಉಡುಪಿ, ಜ.19: ಪರ್ಯಾಯ ಮಹೋತ್ಸವಕ್ಕೆ ಹೋಗಿ ಬಂದು ಮನೆಯಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರು ಅಲ್ಲೇ ಮೃತಪಟ್ಟ ಘಟನೆ ಜ.18ರಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಕರಂಬಳ್ಳಿ ಸಂತೋಷ ನಗರದ ಶಶಿಧರ(47) ಎಂದು ಗುರುತಿಸಲಾಗಿದೆ. ಹೈಪರ್ ಟೆನ್ಶನ

19 Jan 2026 1:55 pm
ಅಖಿಲ ಭಾರತ ಕಾರ್ಮಿಕ ಮುಷ್ಕರವನ್ನು ಯಶಸ್ವಿಗೊಳಿಸಲು ಎಐಸಿಸಿಟಿಯು ಕರೆ

ರಾಯಚೂರು: ವಿಬಿ ಜಿರಾಮ್ ಜಿ-ವಿಮಾ ತಿದ್ದುಪಡಿ ಕಾಯ್ದೆ - ಶಾಂತಿ ಕಾಯ್ದೆ ರದ್ದುಗೊಳಿಸಿ, ಮನರೇಗಾ ಕಾಯ್ದೆ ಪುನ‌ರ್ ಸ್ಥಾಪಿಸಿ ಬಲಪಡಿಸಿ, ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆ ಹಿಂಪಡೆಯಿರಿ ಮತ್ತು ಬೀಜ ಮಸೂದೆ ವಿರೋಧಿಸಿ ಫೆಬ್ರವ

19 Jan 2026 1:48 pm
ಕರೂರ್ ಕಾಲ್ತುಳಿತ ಪ್ರಕರಣ| ಎರಡನೇ ಬಾರಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ TVK ಮುಖ್ಯಸ್ಥ ವಿಜಯ್‌

ಹೊಸದಿಲ್ಲಿ: ತಮಿಳುನಾಡಿನ ಕರೂರ್‌ ನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಟಿವಿಕೆ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ಸೋಮವಾರ ಕೇಂದ್ರ ತನಿಖಾ ದಳದ (ಸಿಬಿಐ) ಮುಂದೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾದರು.

19 Jan 2026 12:39 pm
ಮುಖ್ಯಮಂತ್ರಿಗಳು ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ, ಸಿಬಿಐಗೆ ಕೊಡಲು ಹಿಂದೇಟೇಕೆ? : ಜನಾರ್ಧನ ರೆಡ್ಡಿ

ಬೆಂಗಳೂರು : ಸಿದ್ದರಾಮಯ್ಯನವರು ಪ್ರಾಮಾಣಿಕರೆಂದು ಬಿಂಬಿಸಲು, ಈ ರಾಜ್ಯದ ಸಿಎಂ ಆಗಿ ಕಾನೂನು ರಕ್ಷಿಸಲು ನಾನು ನಿಜವಾಗಿಯೂ ಕಂಕಣಬದ್ಧವಾಗಿ ಇದ್ದೇನೆ ಎಂದು ತೋರಿಸಲು 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟವರು. ಅಂಥ ಮಹಾನುಭಾವ, ಬಳ್

19 Jan 2026 12:37 pm
ಕೋಲಾರ: ಮಾಲೂರಿನಲ್ಲಿ ದೇವಾಲಯದ ಪೂಜಾರಿ ಕೊಲೆ; ದುಷ್ಕರ್ಮಿಗಳು ಪರಾರಿ

ಕೋಲಾರ: ದೇವಾಲಯದ ಪೂಜಾರಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಹರಳೇರಿ ಸಮೀಪ ನಡೆದಿದೆ. ಮಾಲೂರು ತಾಲ್ಲೂಕು ಕಲ್ಲೂರು ಗ್ರಾಮದ ಚೌಡೇಶ್ವರಿ ದೇವಾಲಯದ ಪೂಜಾರಿ ಆಂಜಿನಪ್ಪ (45)

19 Jan 2026 12:33 pm
ಗಿಲ್ಲಿ ನಟನಿಗೆ ಬಿಗ್ ಬಾಸ್ ಕಿರೀಟ; ರಕ್ಷಿತಾ ರನ್ನರ್ ಅಪ್

ಬೆಂಗಳೂರು : ಕನ್ನಡದ ಬಿಗ್‌ಬಾಸ್ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಎಲ್ಲರ ನಿರೀಕ್ಷೆಯಂತೆ ವಿನ್ನರ್‌ ಆಗಿದ್ದಾರೆ. ಬರೋಬ್ಬರಿ 37 ಕೋಟಿಗೂ ಅಧಿಕ ವೋಟ್‌ಗಳನ್ನು ಅವರು ಪಡೆದಿದ್ದಾರೆ. ರಕ್ಷಿತಾ ಶೆಟ್ಟಿ ಅವರು ರನ್ನರ್ ಅಪ್ ಆಗಿದ್ದಾ

19 Jan 2026 12:26 pm
ವಿಧಾನಸಭಾ ಚುನಾವಣೆ| ಪಶ್ಚಿಮ ಬಂಗಾಳದಲ್ಲಿ ಟಿಎಂಸಿ–ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಜೊತೆ ಮೈತ್ರಿಗೆ ಮುಂದಾದ ಸಿಪಿಐ(ಎಂ)

ಹೊಸದಿಲ್ಲಿ: 2026ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಭಾರತೀಯ ಜನತಾ ಪಕ್ಷ (ಬಿಜೆಪಿ) ಎರಡನ್ನೂ ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ಜೊತೆ ಚುನಾವಣಾ ಮೈತ್ರಿಗ

19 Jan 2026 12:17 pm
ಕನ್ನಡ ಸ್ಪೆಲ್ ಚೆಕ್: ಕರ್ನಾಟಕ ಸರಕಾರದ ಹೊಣೆ

ತಮಿಳು ಸ್ಪೆಲ್ ಚೆಕ್ ಬರಲು ದಶಕಗಳ ಹಿಂದೆ ತಮಿಳು ಸರಕಾರವೇ ಮುಂದಡಿಯಿಟ್ಟಿದ್ದರಿಂದ ತಮಿಳು ಸ್ಪೆಲ್ ಚೆಕ್ ಈಗ ಜಾರಿಯಲ್ಲಿದೆ. ಕನ್ನಡದಲ್ಲೂ ಸ್ಪೆಲ್ ಚೆಕ್ ಎಲ್ಲರಿಗೂ ದೊರೆಯುವಂತೆ ಮಾಡುವುದು ಅಸಾಧ್ಯವಾದದ್ದೇನಲ್ಲ. ಕನ್ನಡದ ಹ

19 Jan 2026 12:03 pm
ಸಂಪಾದಕೀಯ | ಬೇಲಿಗೆ ಹೆದರುತ್ತಿರುವ ಹೊಲ!

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

19 Jan 2026 11:52 am
ಬಂಗಾರ ಬಲು ದುಬಾರಿ| ಚಿನ್ನದ ಬೆಲೆಯಲ್ಲಿ ಮತ್ತೆ ಸಾರ್ವಕಾಲಿಕ ಏರಿಕೆ: ಇಂದಿನ ದರವೆಷ್ಟು?

ಅಮೆರಿಕ-ಇರಾನ್ ನಡುವೆ ಉದ್ವಿಗ್ನತೆ, ಟ್ರಂಪ್ ಆಡಳಿತದ ಗ್ರೀನ್ ಲ್ಯಾಂಡ್ ಸಂಬಂಧಿತ ನಿಲುವಿಗೆ ಯುರೋಪ್ ದೇಶಗಳ ವಿರೋಧದ ನಡುವೆ ತೆರಿಗೆ ಸಂಘರ್ಷ ಚಿನ್ನದ ಬೆಲೆಯಲ್ಲಿ ಏರಿಕೆಗೆ ಕಾರಣವಾಗಿದೆ. ಭೌಗೋಳಿಕ-ರಾಜಕೀಯ ಸಂಘರ್ಷದ ನಡುವೆ ಹ

19 Jan 2026 11:38 am
ಬಿ.ಎನ್. ರಾವ್-ಅಂಬೇಡ್ಕರ್: ಸಂವಿಧಾನ ರಚಿಸಿದ್ದು ಯಾರು?

ಕೆಲವೇ ತಿಂಗಳ ಅವಧಿಯಲ್ಲಿ ತನ್ನ ಕಾರ್ಯ ಮುಗಿಸಿಕೊಟ್ಟು, ಮ್ಯಾನ್ಮಾರ್ ಸಂವಿಧಾನ ರಚನಾ ಕಾರ್ಯದತ್ತ ಹೊರಟುಹೋದ ರಾವ್ ಅವರನ್ನು 2 ವರ್ಷ, 11 ತಿಂಗಳು, 18 ದಿನಗಳ ಕಾಲ ಕಾನೂನು ಅಧ್ಯಯನ ನಡೆಸಿ ಬರೋಬ್ಬರಿ 7,600 ತಿದ್ದುಪಡಿಗಳ ಮೂಲಕ ವಿಸ್ತೃ

19 Jan 2026 10:56 am
Jharkhand| ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಕನಿಷ್ಠ 9 ಮಂದಿ ಮೃತ್ಯು, 80 ಜನರಿಗೆ ಗಾಯ

ಗುಮ್ಲಾ: ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ ಐವರು ಮಹಿಳೆಯರು ಸೇರಿದಂತೆ ಕನಿಷ್ಠ 9 ಜನರು ಮೃತಪಟ್ಟಿದ್ದು, 80ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು

19 Jan 2026 10:18 am
ನ್ಯಾಯದ ಹೋರಾಟದ ನಡುವೆಯೇ ಇಹಲೋಕ ತ್ಯಜಿಸಿದ ಮಣಿಪುರ ಅತ್ಯಾಚಾರ ಸಂತ್ರಸ್ತೆ

ಇಂಫಾಲ: ಮಣಿಪುರದ ಜನಾಂಗೀಯ ಸಂಘರ್ಷದ ವೇಳೆ 2023ರ ಮೇ ತಿಂಗಳಲ್ಲಿ ಉದ್ರಿಕ್ತ ಗುಂಪಿನಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಕುಕಿ ಝೋ ಸಮುದಾಯಕ್ಕೆ ಸೇರಿದ ಯುವತಿ ನ್ಯಾಯ ದೊರಕುವ ಮೊದಲೇ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಅ

19 Jan 2026 9:40 am
ಬೇಲಿಗೆ ಹೆದರುತ್ತಿರುವ ಹೊಲ!

ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶವನ್ನು ಉದ್ಘಾಟಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಪೊಲೀಸ್ ಇಲಾಖೆಯ ಸಿಬ್ಬಂದಿಯೇ ಕ್ರಿಮಿನಲ್ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವ ಬಗ್ಗೆ’ ಕಳವಳ ವ್ಯಕ್ತಪಡಿಸಿದ

19 Jan 2026 8:50 am
ಬಿಎಂಸಿ ಮೇಯರ್ ಹುದ್ದೆಗೆ ಹಗ್ಗಜಗ್ಗಾಟ; ಮಾತುಕತೆಗೆ ತಾತ್ಕಾಲಿಕ ವಿರಾಮ

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯ ಮೇಯರ್ ಗಾದಿಗಾಗಿ ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ. ವಿಶ್ವ ಆರ್ಥಿಕ ವೇದಿಕೆಯ (WEF) ಸಮಾವೇ

19 Jan 2026 8:40 am
1966ರ ಈ ದಿನ: ಇಂದಿರಾಗಾಂಧಿ ದೇಶದ ಪ್ರಥಮ ಮಹಿಳಾ ಪ್ರಧಾನಿಯಾಗಿ ಆಯ್ಕೆಯಾದದ್ದು ಹೇಗೆ ಗೊತ್ತೇ?

ಹೊಸದಿಲ್ಲಿ: ಭಾರತದ ಪ್ರಥಮ ಮಹಿಳಾ ಪ್ರಧಾನಿಯಾಗಿ 1966ರ ಜನವರಿ 19ರಂದು 48 ವರ್ಷದ ಇಂದಿರಾಗಾಂಧಿ ಆಯ್ಕೆಯಾದರು. ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಡೆದ ಈ ಆಯ್ಕೆ ಪ್ರಕ್ರಿಯೆ ಅತ್ಯಂತ ಕುತೂಹಲಕಾರಿಯಾಗಿತ್ತು. ಸ್ವಾತಂತ್ರ್ಯ ನಂತರ ಮ

19 Jan 2026 8:10 am
ಸ್ಪೇನ್ ನಲ್ಲಿ ರೈಲುಗಳು ಮುಖಾಮುಖಿ ಢಿಕ್ಕಿ; 21 ಮಂದಿ ಮೃತ್ಯು

ಸ್ಪೇನ್: ಸ್ಪೇನ್ ನ ದಕ್ಷಿಣ ವಲಯದ ಅಂದಲೂಸಿಯಾ ಬಳಿ ಸೋಮವಾರ ಎರಡು ಹೈಸ್ಪೀಡ್ ರೈಲುಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ದುರಂತದಲ್ಲಿ ಕನಿಷ್ಠ 21 ಮಂದಿ ಮೃತಪಟ್ಟಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಧಾನಿ ಈ ದು

19 Jan 2026 7:57 am
ವಾರ್ತಾ ಇಲಾಖೆಯ ನಿಯಮ ಬದಲಾವಣೆಗೆ ದಿನೇಶ್ ಗೂಳಿಗೌಡ ಮನವಿ

ತಕ್ಷಣ ಚರ್ಚಿಸುವಂತೆ ವಾರ್ತಾ ಇಲಾಖೆ ಆಯುಕ್ತರಿಗೆ ಸಿಎಂ ಸೂಚನೆ

19 Jan 2026 12:50 am
ʼಮನರೇಗಾʼ ಮರು ಸ್ಥಾಪನೆಯಾಗುವವರೆಗೆ ಹೋರಾಟಕ್ಕೆ ಸಜ್ಜಾಗಿ : ಸಿದ್ದರಾಮಯ್ಯ ಕರೆ

ಮೈಸೂರು: ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಮರು ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮೈಸೂ

19 Jan 2026 12:41 am
ಅಧ್ಯಾತ್ಮ ಧರ್ಮಗಳನ್ನು ದಾಟಿದ ಸಂಗತಿ : ಡಾ.ನಟರಾಜ್ ಬೂದಾಳ್

ಮೈಸೂರು : ಅಧ್ಯಾತ್ಮ ಧರ್ಮಗಳನ್ನು ದಾಟಿದ ಸಂಗತಿ. ಜಗತ್ತಿನಲ್ಲಿ ಪೊಳ್ಳು ತತ್ವಜ್ಞಾನಗಳು, ಸುಳ್ಳು ಧರ್ಮಗಳು ಸಾವಿರ ವರ್ಷಗಳಿಂದ ನಮ್ಮ ಬದುಕನ್ನು ಈಡಾಡುತ್ತ ಬಂದಿರುವ ಧಾರ್ಮಿಕತೆಗೆ ಪ್ರತಿಯಾಗಿ ಅಧ್ಯಾತ್ಮ ಬಳಸಬಹುದೇ ಎಂಬುದ

19 Jan 2026 12:37 am
19 Jan 2026 12:11 am
ಅಧಿಕಾರ ಹಂಚಿಕೆ: ಗಾಯ ಕೆರೆದವರು ಯಾರು?

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಾಗಿನಿಂದಲೂ ಬಾಧಿಸುತ್ತಿರುವ ನಾಯಕತ್ವ ಬದಲಾವಣೆ ಎಂಬ ಸಮಸ್ಯೆಯನ್ನು ಹುಟ್ಟುಹಾಕಿದ್ದೇ ಆ ಪಕ್ಷದ ಹೈಕಮಾಂಡ್; ಸ್ಪಷ್ಟವಾದ ಸಂದೇಶ ನೀಡದಿರುವ ಮೂಲಕ. ಒಂದು ಹಂತದಲ್ಲಿ ಆ ವಿಷಯ ಸತ್ತೇ ಹೋಗಿದ

19 Jan 2026 12:02 am
ಫೆ.11, 12ರಂದು ಕಂಪ್ಲಿ ಉತ್ಸವ : ಶಾಸಕ ಜೆ.ಎನ್.ಗಣೇಶ್

ಕಂಪ್ಲಿ: ತಾಲೂಕಿನ ಸಾಂಸ್ಕೃತಿಕ ಹೆಮ್ಮೆಯ ಸಂಕೇತವಾದ 'ಕಂಪ್ಲಿ ಉತ್ಸವ'ವನ್ನು ಫೆ.11 ಮತ್ತು 12ರಂದು ಹಾಗೂ 'ಕುರುಗೋಡು ಉತ್ಸವ'ವನ್ನು ಫೆ.15 ಮತ್ತು 16ರಂದು ಹಮ್ಮಿಕೊಳ್ಳಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ್‌ ಘೋಷಿಸಿದರು. ಪಟ್ಟಣದ ಕೊಟ

18 Jan 2026 11:51 pm
18 Jan 2026 11:49 pm
ವಿಜಯನಗರ | ರಸ್ತೆ ನಿಯಮ ಪಾಲನೆ ದಂಡಕ್ಕಾಗಿ ಅಲ್ಲ, ಜೀವದ ರಕ್ಷಣೆಗಾಗಿ ಇರಲಿ : ನ್ಯಾ.ಡಿ.ಪಿ.ಕುಮಾರಸ್ವಾಮಿ

ವಿಜಯನಗರ (ಹೊಸಪೇಟೆ): ಜೀವವು ಅತ್ಯಂತ ಅಮೂಲ್ಯವಾದುದು. ರಸ್ತೆ ಸಂಚಾರಿ ನಿಯಮಗಳನ್ನು ಕೇವಲ ದಂಡಕ್ಕೆ ಹೆದರಿ ಪಾಲಿಸದೆ, ಸ್ವಯಂಪ್ರೇರಿತರಾಗಿ ಜೀವದ ರಕ್ಷಣೆಗಾಗಿ ಪಾಲಿಸುವ ಮೂಲಕ ಸುರಕ್ಷಿತವಾಗಿರಿ ಎಂದು ಅಪರ ಜಿಲ್ಲಾ ಮತ್ತು ಸತ್

18 Jan 2026 11:46 pm
ಮುಸ್ಲಿಮ್ ಶೈಕ್ಷಣಿಕ ಸಂಸ್ಥೆಗಳ ಒಗ್ಗಟ್ಟಿನಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ : ನಸೀರ್ ಅಹ್ಮದ್

ಬೆಂಗಳೂರು : ಖಾಸಗಿ ಅನುದಾನರಹಿತ ಶಾಲೆಗಳು ಸೀಮಿತ ಸಂಪನ್ಮೂಲಗಳ ನಡುವೆಯೂ ಉತ್ತಮ ಫಲಿತಾಂಶಗಳನ್ನು ನೀಡುತ್ತಿವೆ, ಇದು ಅವುಗಳ ಪರಿಶ್ರಮ, ಶಿಸ್ತು ಮತ್ತು ಶೈಕ್ಷಣಿಕ ಬದ್ಧತೆಗೆ ಸಾಕ್ಷಿ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್

18 Jan 2026 11:40 pm
ಶಹಾಪುರ | ಮದ್ಯ, ಮಾದಕ ವಸ್ತುಗಳಿಂದ ಕುಟುಂಬಗಳ ವಿನಾಶ : ಶರಣಪ್ಪ ಸಲಾದಪುರ

ಶಹಾಪುರ: ಇಂದಿನ ಸಮಾಜ ಎದುರಿಸುತ್ತಿರುವ ಗಂಭೀರ ಸವಾಲುಗಳಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ವ್ಯಸನವೂ ಒಂದು. ಈ ಪೀಡಿತ ವ್ಯಸನಗಳಿಂದಾಗಿ ಬಹಳಷ್ಟು ಕುಟುಂಬಗಳು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ನಾಶವಾಗುತ್ತಿವೆ ಎಂದು ಕರ್ನಾ

18 Jan 2026 11:36 pm
ಉಮರ್ ಖಾಲಿದ್‌ ಪ್ರಕರಣದಲ್ಲಿ ತ್ವರಿತ ವಿಚಾರಣೆಯಾಗಬೇಕು, ಅದು ಅವರ ಹಕ್ಕು: ಮಾಜಿ ಸಿಜೆಐ ಡಿ.ವೈ. ಚಂದ್ರಚೂಡ್

ಜೈಪುರ: ಸುಮಾರು ಐದು ವರ್ಷಗಳಿಂದ ವಿಚಾರಣೆಯಿಲ್ಲದೆ ಜೈಲಿನಲ್ಲಿ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಪ್ರಕರಣವನ್ನು ಉಲ್ಲೇಖಿಸಿ, ಜಾಮೀನು ಮತ್ತು ತ್ವರಿತ ವಿಚಾರಣೆಯ ಹಕ್ಕಿನ ಕುರಿತು ಭಾರತದ ಮಾಜಿ ಮುಖ್ಯ ನ್ಯ

18 Jan 2026 11:33 pm
ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲಾ ಮಾನ್ಯತೆ ನವೀಕರಣ ಇನ್ನಷ್ಟು ಸರಳೀಕರಣಗೊಳಿಸಲು ಕ್ರಮ : ಮಧುಬಂಗಾರಪ್ಪ

ಬೆಂಗಳೂರು : ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲಾ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಈಗಾಗಲೇ ಸರಳಗೊಳಿಸಿದ್ದು, ಮುಂದಿನ ದಿನಗಳಲ್ಲಿ ನಿಯಮಗಳನ್ನು ಇನ್ನಷ್ಟು ಸರಳೀಕರಣಗೊಳಿಸಲು ಕ್ರಮ ವಹಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತ

18 Jan 2026 11:32 pm
Kalaburagi | ಗುಲ್ಬರ್ಗಾ ವಿವಿ ಕುಲಸಚಿವರಿಂದ ಜೀವ ಬೆದರಿಕೆ ಆರೋಪ: ಕುಲಪತಿಗಳಿಗೆ ಅತಿಥಿ ಉಪನ್ಯಾಸಕನ ದೂರು

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ರಮೇಶ್ ಲಂಡನಕರ್ ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕ ಡಾ.ರಾಜಕುಮಾರ ದಣ್ಣೂರ ಗಂಭೀರವಾಗಿ ಆರೋಪಿಸಿದ್ದು, ಕುಲಪತಿಗ

18 Jan 2026 11:31 pm
Mudigere | ಚಾರ್ಮಾಡಿ ಘಾಟಿಯ ಬಿದ್ರುತಳ ಭಾಗದಲ್ಲಿ ಅರಣ್ಯ ಅಗ್ನಿ ಅವಘಡ

ಮೂಡಿಗೆರೆ : ಚಾರ್ಮಾಡಿ ಘಾಟಿಯ ಮೂಡಿಗೆರೆ ಅರಣ್ಯ ವಿಭಾಗದ ಬಿದ್ರುತಳ ಭಾಗದಲ್ಲಿ ರವಿವಾರ ರಾತ್ರಿ ಅರಣ್ಯ ಅಗ್ನಿ ಅವಘಡ ಸಂಭವಿಸಿದೆ. ರಸ್ತೆಯಿಂದ ಸುಮಾರು ಒಂದುರಿಂದ ಎರಡು ಕಿಲೋಮೀಟರ್ ದೂರದ ದಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ ಹ

18 Jan 2026 11:27 pm
ಬಹುಮಾನಗಳನ್ನು ಸಾಂಕೇತಿಕವಾಗಿ ವರ್ಗಾಯಿಸಲು ಸಾಧ್ಯವಿಲ್ಲ: ಟ್ರಂಪ್‍ಗೆ ಶಾಂತಿ ಪ್ರಶಸ್ತಿ ಹಸ್ತಾಂತರ ತಿರಸ್ಕರಿಸಿದ ನೊಬೆಲ್ ಪ್ರತಿಷ್ಠಾನ

ಓಸ್ಲೊ, ಜ.18: ತನ್ನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಅಮೆರಿಕಾ ಅಧ್ಯಕ್ಷ ಟ್ರಂಪ್‍ಗೆ ಹಸ್ತಾಂತರಿಸಿರುವುದಾಗಿ ವೆನೆಝುವೆಲಾದ ವಿರೋಧ ಪಕ್ಷದ ನಾಯಕಿ ಮರಿಯಾ ಮಚಾದೊ ನೀಡಿರುವುದನ್ನು ತಿರಸ್ಕರಿಸುವುದಾಗಿ ನೊಬೆಲ್ ಪ್ರತಿಷ್ಠಾನ ರ

18 Jan 2026 11:23 pm
ಹೋರಾಟವೆಂದರೆ ಹೀಗಿರಬೇಕು

ಬಿಜಾಪುರದಲ್ಲಿ ನಡೆದ ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ರಾಜ್ಯದ ಎಲ್ಲರಿಗೂ ಮಾದರಿಯಾಗಿದೆ. ಈ ಹೋರಾಟದಲ್ಲಿ ರೈತ, ದಲಿತ,ಕಾರ್ಮಿಕ ಸಂಘಟನೆಗಳು, ಎಡಪಂಥೀಯ ಪಕ್ಷಗಳು ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಂಡವು. ಇವರೆಲ್ಲರ ಏ

18 Jan 2026 11:22 pm
ಕಲಬುರಗಿ | ಸಾಮಾಜಿಕ ಜಾಲತಾಣಗಳಿಂದ ಎಚ್ಚರವಿರಿ: ಖ್ವಾಜಾ ಹುಸೇನ್

ಕಲಬುರಗಿ : ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ಮೋಸ, ವಂಚನೆ, ಸುಲಿಗೆ ಪ್ರಕರಣಗಳು ಹೆಚ್ಚುತ್ತಿದ್ದು, ಇವುಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕು ಎಂದು ಎಂ.ಬಿ. ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಖ್ವಾಜಾ ಹುಸೇನ

18 Jan 2026 11:19 pm
ಚಿಲಿಯಲ್ಲಿ ತೀವ್ರಗೊಂಡ ಕಾಡ್ಗಿಚ್ಚು: 20,000 ಜನರ ಸ್ಥಳಾಂತರ

ಸ್ಯಾಂಟಿಯಾಗೊ, ಜ.18: ಚಿಲಿಯಲ್ಲಿ ಕಾಡ್ಗಿಚ್ಚು ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರವಿವಾರ ಎರಡು ದಕ್ಷಿಣ ಪ್ರಾಂತಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದು ಸುಮಾರು 20 ಸಾವಿರ ಜನರನ್ನು ಸ್ಥಳಾಂತರಿಸಿರುವುದಾಗಿ

18 Jan 2026 11:19 pm
ಕಲಬುರಗಿ | ವಿ.ಜಿ ವುಮನ್ಸ್ ಕಾಲೇಜಿಗೆ ರನ್ನರ್ ಆಫ್ ಪ್ರಶಸ್ತಿ

ಕಲಬುರಗಿ : ರನ್ನನ ನಾಡು ಮುಧೋಳದಲ್ಲಿ ಜರುಗಿದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆಯೋಜಿಸಿರುವ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ 20ನೆಯ ಶಕ್ತಿ ಸಂಭ್ರಮದಲ್ಲಿ ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾ

18 Jan 2026 11:16 pm
ಎಲ್ಲವೂ ಸುಗಮವಾಗಿ ನಡೆಯತೊಡಗಿದಾಗ ಹಳೆಯ ಪೀಳಿಗೆ ಪಕ್ಕಕ್ಕೆ ಸರಿಯಬೇಕು: ಸಚಿವ ನಿತಿನ್ ಗಡ್ಕರಿ

ನಾಗ್ಪುರ (ಮಹಾರಾಷ್ಟ್ರ),ಜ.18: ಎಲ್ಲವೂ ಸುಗಮವಾಗಿ ನಡೆಯಲು ಆರಂಭಿಸಿದಾಗ ಹೊಸ ಪೀಳಿಗೆಯು ಪ್ರಮುಖ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕು ಮತ್ತು ಹಳೆಯ ಪೀಳಿಗೆಯು ಪಕ್ಕಕ್ಕೆ ಸರಿಯಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿಯವರು

18 Jan 2026 11:15 pm
ಟ್ರಂಪ್ ನಮಗೆ ದ್ರೋಹ ಬಗೆದಿದ್ದಾರೆ: ಇರಾನ್‌ನಲ್ಲಿ ಪ್ರತಿಭಟನಾಕಾರರ ಆಕ್ರೋಶ

ಟೆಹ್ರಾನ್, ಜ.18: ಇತ್ತೀಚಿನ ಪ್ರತಿಭಟನೆಯ ಅಲೆಯ ಸಮಯದಲ್ಲಿ ಬೀದಿಗಿಳಿದ ಅನೇಕ ಇರಾನಿಯನ್ನರಿಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೀವನಾಡಿಯಾಗಿ ಕಾಣಿಸಿಕೊಂಡಿದ್ದರು. ಆ ನಂಬಿಕೆ, ವಿಶ್ವಾಸಕ್ಕೆ ಅವರು ದ್ರೋಹ ಬಗೆದಿದ್ದಾರ

18 Jan 2026 11:10 pm
ಫೆ.10 ರಿಂದ ಫೆ.25ರೊಳಗೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸುವಂತೆ ಸೂಚನೆ

ಬೆಂಗಳೂರು : 2025-26ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಫೆ.10ರಿಂದ ಫೆ.25ರೊಳಗೆ ಪರೀಕ್ಷೆಯನ್ನು ನಡೆಸಬೇಕು. ಯಾವುದೇ ಹಣ ಸಂಗ್ರಹಿಸದೆ ಪರೀಕ್ಷಾ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಕಾಲೇಜು ಮಟ್ಟದಲ್ಲಿ ಪರೀಕ್ಷೆ ನಡೆಸ

18 Jan 2026 11:08 pm
ಕಲಬುರಗಿ | ಜ.19ರಂದು ಬಿಜೆಪಿ ಪ್ರತಿಭಟನೆ : ಮಲ್ಲಿಕಾರ್ಜುನ

ಕಲಬುರಗಿ : ರಾಜ್ಯ ಸರಕಾರದ ವೈಫಲ್ಯ ಹಾಗೂ ಎಸ್‌ಸಿಪಿ., ಟಿಎಸ್‌ಪಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವ ವಿರುದ್ಧ ಜ.19ರಂದು ಬಿಜೆಪಿ ಎಸ್.ಸಿ. ಮೋರ್ಚಾದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು

18 Jan 2026 11:05 pm
ಪಿಜಿ ವೈದ್ಯಕೀಯ 3ನೇ ಸುತ್ತಿನಲ್ಲಿ ಸೀಟು ನೋಂದಣಿಗೆ ಅವಕಾಶ

ಬೆಂಗಳೂರು : ಕೇಂದ್ರ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೂಚನೆ ಮೇರೆಗೆ ಪಿಜಿನೀಟ್-2025 ರಲ್ಲಿ ಪಿಜಿ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಕನಿಷ್ಠ ಅರ್ಹತಾ ಅಂಕಗಳನ್ನು ಕಡಿಮೆಗೊಳಿಸಿ ಪರಿಷ್ಕರಿಸಿರುವುದರಿಂ

18 Jan 2026 11:04 pm
ಗಾಝಾ ಸಲಹಾ ಸಮಿತಿಗೆ ಇಸ್ರೇಲ್ ಪ್ರಧಾನಿ ಆಕ್ಷೇಪ

ಜೆರುಸಲೇಂ, ಜ.18: ಶ್ವೇತಭವನವು ರಚಿಸಿದ ಗಾಝಾ ಸಲಹಾ ಸಮಿತಿಯ ಸಂಯೋಜನೆಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಕ್ಷೇಪಿಸಿದ್ದು ಈ ಬಗ್ಗೆ ಚರ್ಚಿಸಲು ಆಡಳಿತಾರೂಢ ಮೈತ್ರಿಪಕ್ಷದ ಸಭೆ ಕರೆದಿರುವುದಾಗಿ ವರದಿಯಾಗಿದೆ. ಅಧ

18 Jan 2026 11:01 pm
ಕಲಬುರಗಿ | ಜ.21ರಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಕಲಬುರಗಿ, ಜ. 18: ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜ.21ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಕಲಬುರಗಿಯ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತ

18 Jan 2026 11:00 pm
ಒಂದು ಶತಕೋಟಿ ಡಾಲರ್ ನೀಡಿದರೆ ಗಾಝಾ ಶಾಂತಿ ಮಂಡಳಿಯ ಕಾಯಂ ಸದಸ್ಯತ್ವ: ವರದಿ

ನ್ಯೂಯಾರ್ಕ್, ಜ.18: ಗಾಝಾದ ಹೊಸ `ಶಾಂತಿ ಮಂಡಳಿಯ ಕಾಯಂ ಸದಸ್ಯತ್ವ ಬೇಕಿದ್ದರೆ ಕನಿಷ್ಠ 1 ಶತಕೋಟಿ ಡಾಲರ್ ಪಾವತಿಸಬೇಕು ಎಂದು ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರ ಆಡಳಿತವು ದೇಶಗಳಿಗೆ ಸೂಚಿಸಿರುವುದಾಗಿ `ಬ್ಲೂಮ್‍ಬರ್ಗ್' ವರದಿ ಮಾಡಿದ

18 Jan 2026 10:57 pm
Bengaluru | ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಂಗಳೂರು : ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಸ್ಫೋಟಿಸುವುದಾಗಿ ರವಿವಾರ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಬಗ್ಗೆ ವರದಿಯಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ

18 Jan 2026 10:53 pm
ಕರ್ನಲ್‌ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ನಾಳೆ ಸಚಿವ ವಿಜಯ್ ಶಾ ಸಲ್ಲಿಸಿದ್ದ ಅರ್ಜಿ ವಿಚಾರಣೆ

ಭೋಪಾಲ್,ಜ.18: ಭಾರತೀಯ ಸೇನಾಧಿಕಾರಿ ಕರ್ನಲ್‌ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಾಕಾರಿ ಪದ ಬಳಕೆ ಆರೋಪದ ಹಿನ್ನೆಲೆಯಲ್ಲಿ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಮಧ್ಯಪ್ರದೇಶದ ಸಚಿವ

18 Jan 2026 10:49 pm
‘ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ’ ನಾಳೆ ಲೋಕಾರ್ಪಣೆ

ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಯಶೋಗಾಥೆಯ ಮೂರ್ತಿಶಿಲ್ಪ, ಉಬ್ಬುಶಿಲ್ಪ, ಮಾಹಿತಿ ಫಲಕ, ಕಥಾಚಿತ್ರ ಹಾಗೂ ರೊಬೋಟಿಕ್ ತಂತ್ರಜ್ಞಾನ, ಡೈಮೆನ್ನನ್ ಚಿತ್ರಮಂದಿರ-ಧ್ವನಿ ಪಭಾವಗಳೊಂದಿಗೆ ನೋಡುಗನ ಮನಸ್ಸಿನಲ್ಲಿ ರಾಯಣ

18 Jan 2026 10:48 pm
ಅಮೆರಿಕಾ ಜೊತೆಗಿನ ವ್ಯಾಪಾರ ಒಪ್ಪಂದ ಸ್ಥಗಿತಗೊಳಿಸಿದ ಯುರೋಪಿಯನ್ ಯೂನಿಯನ್

ಬ್ರಸೆಲ್ಸ್, ಜ.18: ಗ್ರೀನ್‍ಲ್ಯಾಂಡ್ ವಿಷಯದಲ್ಲಿ ಅಮೆರಿಕಾದ ನಿಲುವನ್ನು ಬೆಂಬಲಿಸದ ಕಾರಣಕ್ಕೆ ಡೆನ್ಮಾರ್ಕ್ ಹಾಗೂ ಇತರ ಹಲವಾರು ಯುರೋಪಿಯನ್ ರಾಷ್ಟ್ರಗಳ ಮೇಲೆ ಹೊಸದಾಗಿ ಸುಂಕ ವಿಧಿಸುವ ಅಧ್ಯಕ್ಷ ಟ್ರಂಪ್ ನಿರ್ಧಾರದ ಬಳಿಕ ಅಮೆ

18 Jan 2026 10:43 pm
ಮಧ್ಯಪ್ರದೇಶ| ‘ಗೀಲನ್ ಬಾ’ ಸೋಂಕಿಗೆ ಇಬ್ಬರು ಮಕ್ಕಳು ಮೃತ್ಯು

ನೀಮುಚ್,ಜ.18: ‘ಗೀಲನ್ ಬಾ’ ಸಿಂಡ್ರೋಮ್‌ ದೇಶದ ವಿವಿಧೆಡೆ ಆತಂಕ ಸೃಷ್ಟಿಸಿದ್ದು, ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ಮಾನಸ ಪಟ್ಟಣದಲ್ಲಿ ಇಬ್ಬರು ಮಕ್ಕಳು ಸೋಂಕಿನಿಂದ ಮೃತಪಟ್ಟಿದ್ದಾರೆ. ನೀಮುಚ್ ನಗರದಲ್ಲಿ ಸುಮಾರು 15 ಮಂದಿ ಗೀಲನ್

18 Jan 2026 10:34 pm
ಸೇಡಂ | ವಿವಿಧ ಬೇಡಿಕೆ ಈಡೇರಿಕೆಗಾಗಿ ಜ.20ಕ್ಕೆ ಮೆದಕ್ ಗ್ರಾಪಂ ಮುತ್ತಿಗೆ : ಸಾಬಪ್ಪ

ಸೇಡಂ : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜ.20ರಂದು ಮೆದಕ್ ಗ್ರಾಮ ಪಂಚಾಯತ್‌ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷ ಸಾಬಪ್ಪ ಹೇಳಿದ್ದಾರೆ. ಮೆದಕ್ ಗ್ರಾಪಂ ವ್ಯ

18 Jan 2026 10:33 pm
ಚಿತ್ತಾಪುರ | ದುಶ್ಚಟಗಳ ದಾಸರಾಗದಿರಿ: ಫಕೀರಪ್ಪ ದೊಡ್ಡಮನಿ

ಚಿತ್ತಾಪುರ : ಯುವ ಜನಾಂಗ ಯಾವುದೇ ದುಶ್ಚಟಗಳಿಗೆ ದಾಸರಾಗಬಾರದು ಎಂದು ಜಿಮ್ಸ್ ಆಸ್ಪತ್ರೆಯ ಹಿರಿಯ ನರ್ಸಿಂಗ್ ಅಧಿಕಾರಿ ಫಕೀರಪ್ಪ ದೊಡ್ಡಮನಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಕಿವಿಮಾತು ಹೇಳಿದ್ದಾರೆ. ತಾಲೂಕಿನ ಹುಳಂಡ

18 Jan 2026 10:29 pm
ಯಾದಗಿರಿ | ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿ ಅರಿತುಕೊಳ್ಳಬೇಕು : ನ್ಯಾ.ಮರಿಯಪ್ಪ

ಯಾದಗಿರಿ : ಸ್ನಾತಕ ಮತ್ತು ಸ್ನಾತಕೊತ್ತರ ತರಗತಿಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಂದರ್ಭಗಳಲ್ಲಿ ಸಾಮಾಜಿಕ ಜವಾಬ್ದಾರಿ ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ

18 Jan 2026 10:26 pm
ರಾಜಸ್ಥಾನ| ಬಿಷ್ಣೋಯಿ ಗ್ಯಾಂಗ್‌ನ ಶಾರ್ಪ್ ಶೂಟರ್ ಬಂಧನ

ಜೈಪುರ,ಜ.18: ದಿಲ್ಲಿ ಕ್ರೈಂ ಬ್ರಾಂಚ್‌ನ ರೌಡಿ ನಿಗ್ರಹ ದಳವು (ಎಜಿಎಸ್) ಹಾಗೂ ರಾಜಸ್ಥಾನ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯೊಂದರಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಜೊತೆ ನಂಟು ಹೊಂದಿದ್ದಾನೆನ್ನಲಾದ ಶಾರ್ಪ್‌ಶೂಟರ್ ಒಬ್

18 Jan 2026 10:25 pm
ಕಲಬುರಗಿ | ಜ.26ರಂದು ಸಂಗೊಳ್ಳಿ ರಾಯಣ್ಣ ಪುಣ್ಯತಿಥಿ : ಶಿವಲಿಂಗಪ್ಪ

ಕಲಬುರಗಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯತಿಥಿ ಹಾಗೂ ಅವರ ರಾಜ್ಯಾಭಿಷೇಕದ ವಾರ್ಷಿಕೋತ್ಸವ ಜ.26ರಂದು ನಂದಗಡ ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ರಾಷ್ಟ್ರೀಯ ಸಮಾಜ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಶಿವಲಿಂಗಪ್ಪ ಕಿನ್ನ

18 Jan 2026 10:23 pm
ಕಲಬುರಗಿ | ಜ.20ರಂದು ಪ್ರಾದೇಶಿಕ ಭವಿಷ್ಯನಿಧಿ ಕಚೇರಿಗೆ ಮುತ್ತಿಗೆ : ರಾಹುಲ್ ಉಪಾರೆ

ಕಲಬುರಗಿ : ಕಾರ್ಮಿಕರ ಪಿಎಫ್ ಹಣ ಭರಿಸದಿರುವ ಎಜೆನ್ಸಿಗೆ ಸೂಚನೆ ನೀಡಿದ್ದರೂ ಕ್ರಮ ಜರುಗಿಸದಿರುವ ಪ್ರಾದೇಶಿಕ ಆಯುಕ್ತರ ಭವಿಷ್ಯನಿಧಿ ಕಚೇರಿಗೆ ಮುತ್ತಿಗೆ ಹಾಕಲಾಗುವುದೆಂದು ಜೈ ಭೀಮ ಸೇನೆಯ ಜಿಲ್ಲಾಧ್ಯಕ್ಷ ರಾಹುಲ್ ಉಪಾರೆ ತ

18 Jan 2026 10:20 pm
ಹರ್ಯಾಣ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಕನಿಷ್ಠ ಇಬ್ಬರು ಕಾರ್ಮಿಕರು ಸಜೀವ ದಹನ

ನೂಹ್,ಜ.18: ಹರ್ಯಾಣದ ನೂಹ್ ಜಿಲ್ಲೆಯ ಕುಂಡಲಿ-ಮಾನೆಸರ್-ಪಲ್ವಾಲ್ (ಕೆಎಂಪಿ) ಎಕ್ಸ್‌ಪ್ರೆಸ್‌ವೇನಲ್ಲಿ ರವಿವಾರ ಬೆಳಗ್ಗೆ ಐದು ಭಾರೀ ಗಾತ್ರದ ವಾಹನಗಳು ಒಂದಕ್ಕೊಂದು ಢಿಕ್ಕಿ ಹೊಡೆದು ಸಂಭವಿಸಿದ ಅವಘಡದಲ್ಲಿ ಕನಿಷ್ಠ ಇಬ್ಬರು ಕಾರ್

18 Jan 2026 10:17 pm
ಬಜಗೋಳಿ ಸೊಸೈಟಿಯಲ್ಲಿ ಕಳವಿಗೆ ಯತ್ನ ಪ್ರಕರಣ: ಆರೋಪಿ ಸೆರೆ

ಕಾರ್ಕಳ, ಜ.18: ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ನುಗ್ಗಿ ಕಳವಿಗೆ ಯತ್ನಿಸಿದ್ದ ಆರೋಪಿ ಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಂಧಿಸುವಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ನಿಟ್ಟೆ ದರ್ಖ

18 Jan 2026 10:03 pm
ಮನೆ ಕಳ್ಳತನ ಪ್ರಕರಣ: ಆರೋಪಿ ಬಂಧನ

ಕಾರ್ಕಳ, ಜ.18: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ ಖಾಲಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಮಂಗಳೂರು

18 Jan 2026 10:00 pm
ಶಿರೂರು ಪರ್ಯಾಯ ಮಹೋತ್ಸವ: ವೈಭವದ ಶೋಭಯಾತ್ರೆ

ಉಡುಪಿ, ಜ.18: ಶಿರೂರು ಮಠಾಧೀಶ ಶ್ರೀವೇದವರ್ಧನ ತೀರ್ಥ ಸ್ವಾಮೀಜಿಯ ಪ್ರಥಮ ಪರ್ಯಾಯೋತ್ಸವದ ಶೋಭಾಯಾತ್ರೆಯು ಗುರುವಾರ ಮುಂಜಾನೆ ವೈಭವಪೂರ್ಣವಾಗಿ ಜರಗಿತು. ನಗರದ ಜೋಡುಕಟ್ಟೆ ಬಳಿಕ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಶೋಭಾಯಾತ

18 Jan 2026 9:52 pm
ಹೆಬ್ರಿ: ಅಳುಪ ನಾಗದೇವರಸನ ಶಾಸನದ ಅಧ್ಯಯನ

ಉಡುಪಿ: ಹೆಬ್ರಿ ತಾಲೂಕಿನ ಬೆಳ್ವೆ ಗ್ರಾಪಂ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ ತೊನ್ನಾಸೆಯಲ್ಲಿ ಕೀರ್ತಿ ಎಂಬವರ ಗದ್ದೆಯಲ್ಲಿ ಪತ್ತೆಯಾಗಿದ್ದ ಶಾಸನದ ಅಧ್ಯಯನವನ್ನು ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿ

18 Jan 2026 9:41 pm
18 Jan 2026 9:36 pm
India vs New Zealand 3rd ODI: ಆಕರ್ಷಕ ಶತಕ ಬಾರಿಸಿದ ವಿರಾಟ್‌ ಕೊಹ್ಲಿ

ಏಕದಿನ ಕ್ರಿಕೆಟ್​​ನಲ್ಲಿ 54 ಶತಕಗಳ ದಾಖಲೆ

18 Jan 2026 9:20 pm
ದಾವೋಸ್‍ಗೆ ಪ್ರಯಾಣ ಬೆಳೆಸಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ನಿಯೋಗ

ಬೆಂಗಳೂರು : ಸ್ವಿಟ್ಜರ್ಲೆಂಡ್‌ನ  ದಾವೋಸ್-ಕ್ಲೋಸ್ಟರ್ಸ್‍ನಲ್ಲಿ ಇದೇ 19ರಿಂದ 23ರವರೆಗೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್) ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಲು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತ

18 Jan 2026 9:11 pm
ಲಂಚಕ್ಕೆ ಬೇಡಿಕೆಯಿಟ್ಟ ಆರೋಪ | ಅಬಕಾರಿ ಉಪ ಆಯುಕ್ತ ಸಹಿತ ಮೂವರಿಗೆ ನ್ಯಾಯಾಂಗ ಬಂಧನ

ಬೆಂಗಳೂರು : ಹೋಟೆಲ್ ಮತ್ತು ವಸತಿ ಗೃಹಗಳಿಗೆ ಮದ್ಯ ಮಾರಾಟ ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಅಬಕಾರಿ ಇಲಾಖೆಯ ಉಪ ಆಯುಕ್ತ, ಪೊಲೀಸ್ ಅಧೀಕ್ಷಕ ಸೇರಿದಂತೆ ಮೂವರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧ

18 Jan 2026 8:52 pm
ಜೋಕಟ್ಟೆ| ಸಮಸ್ತ ನೂರನೇ ವಾರ್ಷಿಕೋತ್ಸವದ ಅಂಗವಾಗಿ ಸಮಸ್ತ ಸಮ್ಮೇಳನ

ಮಂಗಳೂರು: ಮಂಗಳೂರು ವೆಸ್ಟ್ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಸಮಸ್ತ ಮದ್ರಸ ಮ್ಯಾನೇಜ್‌ ಮೆಂಟ್‌ನ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ವಾರ್ಷಿಕೋತ್ಸವದ ಅಂಗವಾಗಿ ಸಮಸ್ತ ಸಮ್ಮೇಳನವು ಜೋಕಟ್ಟೆ ಹೊಸ ಮಸೀದಿ ವಠಾರದಲ್ಲಿ

18 Jan 2026 8:44 pm
Bengaluru | ಯುವತಿಗೆ ಮದುವೆಯಾಗುವುದಾಗಿ ನಂಬಿಸಿ 1.53 ಕೋಟಿ ರೂ. ವಂಚನೆ : ಪ್ರಕರಣ ದಾಖಲು

ಬೆಂಗಳೂರು : ಸಾಫ್ಟ್‌ ವೇರ್ ಇಂಜಿನಿಯರ್ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 1.53 ಕೋಟಿ ರೂ. ಹಣ ಪಡೆದು ವಂಚಿಸಿದ ಆರೋಪದಡಿ ವಿಜಯ್‍ರಾಜ್ ಗೌಡ ಸಹಿತ ಮೂವರ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 29 ವರ್ಷದ ಯುವತಿ

18 Jan 2026 8:40 pm
ಯಾದಗಿರಿ | ಲುಂಬಿನಿ ಉದ್ಯಾನವನದಲ್ಲಿ ವೈಜ್ಞಾನಿಕ ಜಾಗೃತಿ ಅಭಿಯಾನ

ಯಾದಗಿರಿ : ಧಾರ್ಮಿಕ ವ್ಯಕ್ತಿಗಳು ಸುಳ್ಳು ಹೇಳುವುದಿಲ್ಲ ಎಂಬ ನಂಬಿಕೆ ಮುಗ್ಧ ಜನರಲ್ಲಿದೆ. ಆದ್ದರಿಂದ ಸ್ವಾಮೀಜಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಬದಲಾದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದು ಗುರುಮಠಕಲ್ ಖಾಸ

18 Jan 2026 8:37 pm