SENSEX
NIFTY
GOLD
USD/INR

Weather

30    C
...
ಬಾವಿಗೆ ಬಿದ್ದು ಬಾಲಕ ಮೃತ್ಯು

ಕಾರ್ಕಳ, ಎ.13: ಬಾವಿಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬೋಳ ಗ್ರಾಮದ ಪುರ್ಲಡ್ಕ ಪರಾರಿ ಎಂಬಲ್ಲಿ ಎ.12ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಪರಾರಿ ನಿವಾಸಿ ರಾಜೇಶ್ ಶೆಟ್ಟಿ ಎಂಬವರ ಮಗ ರಿತಿಕ್ ಆರ್.ಶೆಟ್ಟಿ(11) ಎಂದು ಗುರು

13 Apr 2026 10:15 pm
ಲಾಡ್ಜ್‌ನಲ್ಲಿ ಮಲಗಿದ್ದಲ್ಲಿಯೇ ವ್ಯಕ್ತಿ ಮೃತ್ಯು

ಮಣಿಪಾಲ, ಎ.13: ಲಾಡ್ಜ್‌ನಲ್ಲಿ ಮಲಗಿದ್ದಲ್ಲಿಯೇ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.12ರಂದು ರಾತ್ರಿ ವೇಳೆ ಮಣಿಪಾಲದ ಈಶ್ವರನಗರ ಎಂಬಲ್ಲಿ ನಡೆದಿದೆ. ಮೃತರನ್ನು ದಾವಣಗೆರೆಯ ಮಾರುತಿ ಬಿ.ಎನ್.(41) ಎಂದು ಗುರುತಿಸ ಲಾಗಿದೆ. ಇವರು ಮಣಿಪ

13 Apr 2026 10:13 pm
ಮೇ 1ರಂದು ಭಗವಾನ್ ಬುದ್ಧ ಜಯಂತಿ ಆಚರಣೆ

ಉಡುಪಿ, ಎ.13: ಭಗವಾನ್ ಬುದ್ಧ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಮೇ 1ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿ ಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂ

13 Apr 2026 10:11 pm
ಎಂಬಿಬಿಎಸ್, ಬಿಇ, ಸಿಎ ಹೊರತಾದ ಅವಕಾಶಗಳ ಅರಿವು ಮೂಡಿಸಬೇಕು: ಸಿಇಓ ಪ್ರತೀಕ್ ಬಾಯಲ್

ಉಡುಪಿ ಡಯಟ್‌ನಲ್ಲಿ ವೃತ್ತಿ ಮಾರ್ಗದರ್ಶನ ಕೇಂದ್ರ ಉದ್ಘಾಟನೆ

13 Apr 2026 10:10 pm
ಅಫಜಲಪುರ ಕಾಂಗ್ರೆಸ್‌ನಲ್ಲಿ ಅಸಮಾಧಾನ : ಶಾಸಕ ಎಂ.ವೈ ಪಾಟೀಲ್ ವಿರುದ್ಧ ಗುತ್ತೇದಾರ್ ಬಣ ಆಕ್ರೋಶ

ಕಲಬುರಗಿ: ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಹಾಗೂ ಅವರ ಪುತ್ರ, ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ್ ಪಾಟೀಲ್ ಅವರ ವರ್ತನೆಗೆ ವಿರೋಧವಾಗಿ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಭುಗಿಲೆದ್ದಿದ್ದು, ಮಾಜಿ ಸಚಿವ ಮಾಲೀಕಯ್ಯ ಗುತ್ತೇದ

13 Apr 2026 10:09 pm
ಹುಮನಾಬಾದ್‌ | ವಿವಿಧ ಕಾಮಗಾರಿಗಳಿಗೆ ಶಾಸಕ ಸಿದ್ದು ಪಾಟೀಲ್ ಶಂಕುಸ್ಥಾಪನೆ

ಹುಮನಾಬಾದ್: ಪಟ್ಟಣದ ಬೀರಲಿಂಗೇಶ್ವರ್ ದೇವಸ್ಥಾನ ಸಮುದಾಯ ಭವನ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿದ್ದು ಪಾಟೀಲ್ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃ

13 Apr 2026 10:06 pm
ಭಾಲ್ಕಿ | ಮಹಾಪುರುಷರ ಜಯಂತಿಯಲ್ಲಿ ಶಾಂತತೆ ಕಾಪಾಡಿ : ಸಿಪಿಐ ಹನುಮರೆಡ್ಡೆಪ್ಪ

ಭಾಲ್ಕಿ: ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮ ಬಸವೇಶ್ವರ ಅವರ ಜಯಂತಿ ಮಹೋತ್ಸವದ ಸಂದರ್ಭದಲ್ಲಿ ಮದ್ಯ ನಿಷೇಧ ಜಾರಿ ಮಾಡಿ, ಶಾಂತಿ ಕಾಪಾಡಿಕೊಳ್ಳಬೇಕು ಎಂದು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಹನುಮರೆಡ್ಡೆಪ್ಪ ತಿಳಿಸಿದ್ದಾರೆ. ಪ

13 Apr 2026 10:00 pm
ರಾಯಚೂರು | ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಸಂಸದರ ಕಚೇರಿ ಮುಂದೆ ಪ್ರತಿಭಟನೆ

ರಾಯಚೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಳ ಜಾರಿಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಜಿಲ್ಲಾ ಸಮಿತಿ ವತಿಯಿಂದ ನಗರದ

13 Apr 2026 9:57 pm
ಉಪ್ಪಿನಂಗಡಿ: ಜೀಪು - ಥಾರ್ ಮಧ್ಯೆ ಅಪಘಾತ; ಸವಾರರಿಗೆ ಗಾಯ

ಉಪ್ಪಿನಂಗಡಿ: ಜೀಪು ಹಾಗೂ ಥಾರ್ ಜೀಪಿನ ಮಧ್ಯೆ ಢಿಕ್ಕಿಯಾಗಿ ಜೀಪು ಪಲ್ಟಿಯಾದ ಘಟನೆ ಉಪ್ಪಿನಂಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ಜೀಪಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂ

13 Apr 2026 9:55 pm
ಬಾಹ್ಯಾಕಾಶ ಆಧಾರಿತ ಜೀವವೈದ್ಯಕೀಯ ಸಂಶೋಧನೆಗೆ ಮಾಹೆ ಒಪ್ಪಂದ: ಭವಿಷ್ಯದ ‘ಭಾರತೀಯ ಅಂತರಿಕ್ಷ ನಿಲ್ದಾಣ’ದಲ್ಲಿ ಸಂಶೋಧನೆಗೆ ಅವಕಾಶ

ಉಡುಪಿ, ಎ.13: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಸಂಸ್ಥೆಯು ಅಮೆರಿಕ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಕಂಪೆನಿ ‘ಹೆಲೋಜನ್ ಕಾರ್ಪೊರೇಷನ್’ ಜೊತೆ ಬಾಹ್ಯಾಕಾಶ ಆಧಾರಿತ ಜೀವವೈದ್ಯಕೀಯ ಸಂಶೋಧನೆಗಾಗಿ

13 Apr 2026 9:51 pm
ರಾಯಚೂರು ಜಿಲ್ಲೆಯ ಹಲವಡೆ 42.9 ಡಿಗ್ರಿ ತಾಪಮಾನ ದಾಖಲು

ರಾಯಚೂರು: ಬಿಸಿಲುನಾಡು ರಾಯಚೂರು ಜಿಲ್ಲೆಯಲ್ಲಿ ಉಷ್ಣತೆಯ ತೀವ್ರತೆ ಹೆಚ್ಚಾಗಿದ್ದು, ರವಿವಾರ ಜಿಲ್ಲೆಯ 16 ಸ್ಥಳಗಳಲ್ಲಿ ಗರಿಷ್ಠ 42.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಯಚೂರು ತಾಲೂಕಿನ ಗಿಲ್ಲೇಸೂಗೂರು, ಕಲ್ಮಲಾ, ಸಿಂ

13 Apr 2026 9:48 pm
ರಾಯಚೂರು | ಮಂತ್ರಾಲಯ ರಾಘವೇಂದ್ರ ಸ್ವಾಮಿ ಜಪದ ಕಟ್ಟೆ ಸರ್ವೆಗೆ ಅಡ್ಡಿ : 12 ಮಂದಿ ವಶಕ್ಕೆ

ರಾಯಚೂರು: ಗಡಿಭಾಗದ ತಾಲ್ಲೂಕಿನ ಎಲೆಬಿಚ್ಚಾಲಿ ಪ್ರದೇಶದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ತಪಸ್ಸು ಮಾಡಿದ ಜಪಕಟ್ಟೆಗೆ ಸಂಬಂಧಿಸಿದ ಭೂ ವಿವಾದ ತೀವ್ರಗೊಂಡಿದ್ದು, ಸರ್ವೆ ಕಾರ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 12 ಜನರನ್ನು

13 Apr 2026 9:42 pm
ರಾಜ್ಯಸಭಾ ಉಪಸಭಾಪತಿ ಹುದ್ದೆ ತುಂಬಲು ಯಾಕಿಷ್ಟು ಅವಸರ?: ಪ್ರತಿಪಕ್ಷಗಳ ಪ್ರಶ್ನೆ

ಹೊಸದಿಲ್ಲಿ: ರಾಜ್ಯಸಭೆಯ ಉಪಸಭಾಪತಿಯಾಗಿ ಹರಿವಂಶ್‌ರನ್ನು ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಆಡಳಿತಾರೂಢ ಎನ್‌ಡಿಎ ಮುಂದಾಗಿದೆ. ಕೇಂದ್ರ ಸಚಿವ ಹಾಗೂ ರಾಜ್ಯಸಭೆಯ ಆಡಳಿತಾರೂಢ ಘಟಕದ ನಾಯಕ ಜೆ.ಪಿ. ನಡ್ಡಾ, ಹರಿವಂಶರ ಮರು ಆಯ್ಕೆ ಬ

13 Apr 2026 9:42 pm
ಟರ್ಕಿಯನ್ನು ಹೊಸ ಶತ್ರುವೆಂದು ಘೋಷಿಸಲು ಇಸ್ರೇಲ್ ಪ್ರಯತ್ನ: ಟರ್ಕಿ ವಿದೇಶಾಂಗ ಸಚಿವ ಆರೋಪ

ಅಂಕಾರ: ಶತ್ರುಗಳಿಲ್ಲದೆ ಇಸ್ರೇಲ್‍ಗೆ ಬದುಕಲು ಸಾಧ್ಯವಿಲ್ಲ. ಇದೀಗ ಆ ದೇಶದ ಸರಕಾರವು ಟರ್ಕಿಯನ್ನು ಹೊಸ ಶತ್ರು ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆ ಎಂದು ಟರ್ಕಿಯ ವಿದೇಶಾಂಗ ಸಚಿವ ಹಕನ್ ಫಿದಾನ್ ಸೋಮವಾರ ಟೀಕಿಸಿದ್ದಾರೆ. 2023

13 Apr 2026 9:37 pm
ಇರಾನ್ ಮೇಲೆ ನೌಕಾ ದಿಗ್ಬಂಧನಕ್ಕೆ ಇಸ್ರೇಲ್ ಬೆಂಬಲ: ನೆತನ್ಯಾಹು ಘೋಷಣೆ

ಜೆರುಸಲೇಂ: ಇರಾನ್ ಮೇಲೆ ನೌಕಾ ದಿಗ್ಬಂಧನವನ್ನು ವಿಧಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರವನ್ನು ಇಸ್ರೇಲ್ ಬೆಂಬಲಿಸುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೋಮವಾರ ಹೇಳಿದ್ದು ಈ ವಿಷಯದಲ್ಲಿ

13 Apr 2026 9:35 pm
ನೆತನ್ಯಾಹುರಿಂದ ಬಂದ ಫೋನ್ ಕರೆ ಶಾಂತಿ ಮಾತುಕತೆಯ ಹಳಿತಪ್ಪಿಸಿತು: ಇರಾನ್

ಟೆಹರಾನ್: ಇಸ್ಲಮಾಬಾದ್‍ನಲ್ಲಿ ಅಮೆರಿಕ-ಇರಾನ್ ನಡುವೆ ನಡೆಯುತ್ತಿದ್ದ ಶಾಂತಿ ಮಾತುಕತೆಯ ಸಂದರ್ಭ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್‍ಗೆ ಮಾಡಿದ ಫೋನ್ ಕರೆ ಮಾತುಕತೆಯ ಹಳ

13 Apr 2026 9:33 pm
ಕಲಬುರಗಿ | ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ; ಆರೋಪಿಗಳ ಬಂಧನ, ಲಕ್ಷಾಂತರ ರೂ. ಮೌಲ್ಯದ ಸ್ವತ್ತು ಜಪ್ತಿ : ಎಸ್ಪಿ ಅಡ್ಡೂರು ಶ್ರೀನಿವಾಸಲು

ಕಲಬುರಗಿ: ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿರುವ ಆಳಂದ, ವಾಡಿ, ಕಾಳಗಿ ಮತ್ತು ಶಹಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಸರಣಿ ಮನೆ ಕಳ್ಳತನ ಮತ್ತು ಸರಣಿ ಜಾನುವಾರುಗಳ ಕಳ್ಳತನ ಪ್ರಕರಣಗಳನ್ನು ಬೇಧಿಸಿದ ಪೊಲೀಸರು, ಆರೋಪಿಗ

13 Apr 2026 9:31 pm
ಇರಾನ್ ಯುದ್ಧದಿಂದಾಗಿ ಇಂಧನ ಕೊರತೆಯುಂಟಾಗಿದ್ದರೂ ಆಹಾರ ಕೊರತೆಯುಂಟಾಗಿಲ್ಲ, ಕಾರಣವೇನು?

2008 ಜುಲೈ 11ರಂದು ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 147.50 ಡಾಲರ್ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿತ್ತು. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (FAO) ಪ್ರಕಾರ, ಜಾಗತಿಕ ಆಹಾರ ಬೆಲೆಗಳು ನವೆಂಬರ್ 2006 ಮತ್ತು ಆಗಸ್ಟ್

13 Apr 2026 9:30 pm
Kalaburagi | ಡಾ.ಅಂಬೇಡ್ಕರ್ ಜಯಂತಿ : ಮದ್ಯ ಮಾರಾಟ ನಿಷೇಧಿಸಿ ಡಿ.ಸಿ ಆದೇಶ

ಕಲಬುರಗಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕಲಬುರಗಿ ಜಿಲ್ಲೆಯಾದ್ಯಂತ ಎ.14ರ ಬೆಳಿಗ್ಗೆ 6 ಗಂಟೆಯಿಂದ ಎ.15ರ ಬೆಳ

13 Apr 2026 9:26 pm
ಅಂಪೈರ್ ಸೂಚನೆ ಪಾಲಿಸದ ಟಿಮ್ ಡೇವಿಡ್‌ಗೆ ದಂಡ

 ಟಿಮ್ ಡೇವಿಡ್‌ | Photo Credit : PTI  ಮುಂಬೈ, ಎ.13: ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟರ್ ಟಿಮ್ ಡೇವಿಡ್‌ಗೆ ಪಂದ್ಯಶುಲ್ಕದಲ್ಲಿ ಶೇ.25

13 Apr 2026 9:25 pm
ಜೇವರ್ಗಿಯಲ್ಲಿ ದಲಿತ ಪೌರಕಾರ್ಮಿಕರ ಧರಣಿ ತೀವ್ರ: ವೇತನ ಬಾಕಿ, ನೇಮಕಾತಿ ಸಮಸ್ಯೆ ವಿರುದ್ಧ ಆಕ್ರೋಶ

ಜೇವರ್ಗಿ: ದಲಿತ ಪೌರಕಾರ್ಮಿಕರ ಬಾಕಿ ವೇತನ ಹಾಗೂ ನೇಮಕಾತಿ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಜೇವರ್ಗಿಯಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ತೀವ್ರಗೊಂಡಿದ್ದು, ಕಾರ್ಮಿಕ ಸಂಘಟನೆ ಮುಖಂಡರು ಜನಪ್ರತಿನಿಧಿಗಳು ಮತ್ತು ಅಧ

13 Apr 2026 9:25 pm
ಡಗೌಟ್‌ನಲ್ಲಿ ಫೋನ್ ಬಳಕೆ: ʼರಾಜಸ್ಥಾನ ರಾಯಲ್ಸ್ʼ ತಂಡದ ಮ್ಯಾನೇಜರ್‌ಗೆ ಶೋಕಾಸ್ ನೋಟಿಸ್ ನೀಡಿದ ಬಿಸಿಸಿಐ

Photo Credit : X indiatoday.in ಮುಂಬೈ: ಕಳೆದ ವಾರ ಗುವಾಹಟಿಯಲ್ಲಿ ನಡೆದಿದ್ದ ಆರ್‌ಸಿಬಿ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಹ್ಯಾಂಡ್‌ಸೆಟ್ ಬಳಸಿರುವ ರಾಜಸ್ಥಾನ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್‌ಗೆ ಬಿಸಿಸಿಐ ಹ

13 Apr 2026 9:23 pm
ತಂಡದ ಬಸ್ ಮೇಲೆ ದರೋಡೆಕೋರರಿಂದ ಗುಂಡಿನ ದಾಳಿ: ಘಾನಾದ ಉದಯೋನ್ಮುಖ ಫುಟ್ಬಾಲ್ ಆಟಗಾರ ಮೃತ್ಯು

ಡೊಮಿನಿಕ್ ಫ್ರಿಂಪಾಂಗ್ | Photo Credit : X @cdrafrica ಹೊಸದಿಲ್ಲಿ: ರವಿವಾರ ನಡೆದ ಘಾನಾ ಪ್ರೀಮಿಯರ್ ಲೀಗ್ ಪಂದ್ಯದಿಂದ ಮರಳುತ್ತಿದ್ದಾಗ ಶಸ್ತ್ರಸಜ್ಜಿತ ದರೋಡೆಕೋರರು ತಮ್ಮ ತಂಡದ ಮೇಲೆ ದಾಳಿ ಮಾಡಿದ್ದು, ಈ ವೇಳೆ ಯುವ ಫುಟ್ಬಾಲ್ ಆಟಗಾರ ಡೊಮಿನ

13 Apr 2026 9:21 pm
Kalaburagi | ಎ.15 ರಿಂದ 17ರವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್ : ಮಧ್ಯಾಹ್ನ ಹೊರಹೋಗದಂತೆ ಡಿಸಿ ಡಿ.ಸಿ ಫೌಝಿಯಾ ತರನ್ನುಮ್ ಸಲಹೆ

ಕಲಬುರಗಿ: ಜಿಲ್ಲೆಯಾದ್ಯಂತ ಎ.15ರಿಂದ 17ರವರೆಗೆ ಬಿಸಿ ಗಾಳಿ ತೀವ್ರವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ‘ಹೀಟ್ ವೇವ್’ ಆರೆಂಜ್ ಅಲರ್ಟ್ ನೀಡಿದೆ. ಈ ಹಿನ್ನೆಲೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು

13 Apr 2026 9:21 pm
ನೌಕಾಪಡೆ ಕ್ಷೀಣಿಸಿದ್ದರೂ ಇರಾನ್ ಹಾರ್ಮುಝ್ ಜಲಸಂಧಿಯನ್ನು ಹೇಗೆ ನಿಯಂತ್ರಿಸುತ್ತಿದೆ?

21 ಗಂಟೆಗಳ ಕಾಲ ನಡೆದ ಮ್ಯಾರಥಾನ್ ಶಾಂತಿ ಮಾತುಕತೆಗಳ ನಂತರ ಅಮೆರಿಕ ಮತ್ತು ಇರಾನ್ ಒಪ್ಪಂದಕ್ಕೆ ಬರಲು ವಿಫಲವಾಗಿದೆ. ಇದಾದ ನಂತರ ಅಮೆರಿಕದೊಂದಿಗೆ ಔಪಚಾರಿಕ ಒಪ್ಪಂದವಾಗುವವರೆಗೆ ಹಾರ್ಮುಝ್ ಜಲಸಂಧಿಯ ಮೂಲಕ ಸಮುದ್ರ ಸಂಚಾರವನ್ನ

13 Apr 2026 9:02 pm
Sampaje | ಬಾವಿಗೆ ಬಿದ್ದ ಕಾಡಾನೆ; ರಕ್ಷಣೆಗೆ ಮುಂದುವರಿದ ಕಾರ್ಯಾಚರಣೆ

ಮಡಿಕೇರಿ : ನೀರನ್ನರಸುತ್ತಾ ಬಂದ ಕಾಡಾನೆಯೊಂದು ಪಾಳು ಬಾವಿಗೆ ಬಿದ್ದ ಘಟನೆ ಸಂಪಾಜೆ ಸಮೀಪದ ಪೆರಾಜೆ ಕಲ್ಚರ್ಪೆಯಲ್ಲಿ ನಡೆದಿದೆ. ಕಾಡಾನೆ ಘೀಳಿಡುವ ಶಬ್ದ ಕೇಳಿದ ಸ್ಥಳೀಯ ನಿವಾಸಿಗಳು ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ

13 Apr 2026 9:00 pm
ದಿಗ್ಬಂಧನದ ವ್ಯಾಪ್ತಿಯೊಳಗೆ ಯಾವುದೇ ಇರಾನಿನ ಹಡಗು ಬಂದರೆ, ತಕ್ಷಣವೇ ನಾಶಪಡಿಸಲಾಗುವುದು: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ಜಾರಿಗೆ ತಂದಿರುವ ನೌಕಾ ದಿಗ್ಬಂಧನದ ನಡುವೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ‘ನಮ್ಮ ದಿಗ್ಬಂಧನದ ವ್ಯಾಪ್ತಿಯೊಳಗೆ ಯಾವುದೇ ಇರಾನಿನ ಹಡ

13 Apr 2026 8:50 pm
ಸರಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿ ಪ್ರಕಟ

ಬೆಂಗಳೂರು : ರಾಜ್ಯ ಸರಕಾರವು 2026-27ನೇ ಸಾಲಿನ ಸರಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಆಡಳಿತಾತ್ಮಕ ದಕ್ಷತೆ ಮತ್ತು ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಿಯಮಾವಳಿಗಳನ್ನು ರೂ

13 Apr 2026 8:48 pm
ನಿರುದ್ಯೋಗಿ ಪತಿ, ಉದ್ಯೋಗಸ್ಥ ಪತ್ನಿ; ಜೀವನಾಂಶ ಹೆಚ್ಚಿಸಲು ಹೈಕೋರ್ಟ್ ನಕಾರ

ಬೆಂಗಳೂರು : ನಿರುದ್ಯೋಗಿ ಪತಿಯಿಂದ ಹೆಚ್ಚಿನ ಜೀವನಾಂಶ ಕೋರಿ ಉದ್ಯೋಗಸ್ಥ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜತೆಗೆ, ಪತ್ನಿಗೆ ಮಾಸಿಕ 9 ಸಾವಿರ ರೂ. ಜೀವನಾಂಶ ನೀಡುವಂತೆ ಪತಿಗೆ ‌ನಿರ್ದೇಶಿಸಿ ಕೌಟುಂಬ

13 Apr 2026 8:41 pm
Maharashtra | ಸಿಮೆಂಟ್ ಮಿಕ್ಸರ್ ವಾಹನಕ್ಕೆ ಢಿಕ್ಕಿ ಹೊಡೆದ ವ್ಯಾನ್: 11 ಮಂದಿ ಸಾವು, ಇಬ್ಬರಿಗೆ ಗಾಯ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಸೇತುವೆಯೊಂದರಲ್ಲಿ ಸೋಮವಾರ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಸಿಮೆಂಟ್ ಮಿಕ್ಸರ್ ವಾಹನಕ್ಕೆ ವ್ಯಾನ್ ಢಿಕ್ಕಿ ಹೊಡೆದ ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿ

13 Apr 2026 8:32 pm
ಯಾದಗಿರಿ | ಜಿಲ್ಲಾ ಮಟ್ಟದ ಗಣಿತ ವಿಚಾರ ಸಂಕಿರಣ

ಗಣಿತ ಜೀವನದ ಮೂಲ ಕೌಶಲ್ಯ: ಡಿಡಿಪಿಐ ಚನ್ನಬಸಪ್ಪ ಮುದೋಳ

13 Apr 2026 8:32 pm
ತೋಕೂರು ಮಖಾಂ ಉರೂಸ್ ಸಮಾರೋಪ

ಸುರತ್ಕಲ್: ಜೋಕಟ್ಟೆ 62ತೋಕೂರು ಮೊಗರುಪೇಟೆ ಮುಹಿಯುದ್ದೀನ್ ಜುಮಾ‌ ಮಸೀದಿ ನೇತೃತ್ವದಲ್ಲಿ ಸುಮಾರು 700 ವರ್ಷಗಳ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ಸೀವಾ ಇಮಾಂ ವಲಿಯುಲ್ಲಾಹಿ (ಖ.ಸ) ಅವರ‌ ತೋಕೂರು ಮಖಾಂ ಉರೂಸ್ ಕಾರ್ಯಕ್ರಮದ ಸಮಾರೋಪ

13 Apr 2026 8:31 pm
ಸುರತ್ಕಲ್‌| ನೂತನ ಮದರಸ ಕಟ್ಟಡ ಉದ್ಘಾಟನಾ ಸಮಾರಂಭ

ಸುರತ್ಕಲ್‌: ಪಣಂಬೂ‌ರ್ ಮುಸ್ಲಿಂ ಜಮಾಅತ್‌ ಮುಹಿಯುದ್ದೀನ್‌ ಜುಮಾ ಮಸೀದಿ ಕಾಟಿಪಳ್ಳ ಇದರ ನೂತನ ಮದರಸ ಕಟ್ಟಡ ಉದ್ಘಾಟನಾ ಸಮಾರಂಭವು ಸೋಮವಾರ ಮಸೀದಿಯ ವಠಾರದಲ್ಲಿ ಜರುಗಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಕ

13 Apr 2026 8:28 pm
ಯಾದಗಿರಿ | ಜಿಲ್ಲಾಡಳಿತದಿಂದ ಎ.14ರಂದು ಡಾ.ಬಿ.ಆರ್‌.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ

ಯಾದಗಿರಿ : ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ.ಬಾಬಾ ಸಾಹೇಬ ಅಂಬೇಡ್ಕ‌ರ್ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾತರ ರತ್ನ, ಡಾ.ಬಾಬಾ ಸಾಹೇಬ

13 Apr 2026 8:25 pm
ನಿತ್ಯಶ್ರೀಗೆ ಪಿಎಚ್‌ಡಿ ಪದವಿ

ಮಂಗಳೂರು: ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಯೆನೆಪೋಯ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ನಿತ್ಯಶ್ರೀ ಬಿ.ವಿ ಅವರಿಗೆ ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯವು ಪಿಎಚ್‌ಡಿ ಪದವಿ ನೀಡಿದೆ. ಮಂಗಳೂರಿನ ಆಯ್ದ ಶಾಲೆಗಳ

13 Apr 2026 8:20 pm
ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ತಿರುವು: ‘ನನ್ನ-ಸ್ವಾಮೀಜಿ ನಡುವೆ ಗುರು-ಭಕ್ತೆಯ ಸಂಬಂಧವಿದೆ’ ಎಂದ ಮಹಿಳೆ!

ಬೆಂಗಳೂರು : ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಪ್ರಕರಣವು ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ ಮಹಿಳೆ

13 Apr 2026 8:20 pm
Koppal | ತೆರೆದ ಗುಂಡಿಯಲ್ಲಿ ಇಬ್ಬರ ಮೃತದೇಹ ಪತ್ತೆ ಪ್ರಕರಣ: ಅಪಘಾತದ ಶಂಕೆ ವ್ಯಕ್ತಪಡಿಸಿದ ಪೊಲೀಸರು

ಕುಕನೂರು: ತಾಲೂಕಿನ ಮಸಬಹಂಚಿನಾಳ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ–367 ಪಕ್ಕದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗಾಗಿ ತೋಡಿದ ತಗ್ಗಿನಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿದ್ದು, ಆರಂಭದಲ್ಲ

13 Apr 2026 8:20 pm
ಮೂಡ್ಲಕಟ್ಟೆಯಲ್ಲಿ ಐಎಂಜೆಐಆರ್ ಸಂಶೋಧನಾ ಸಂಸ್ಥೆ ಲೋಕಾರ್ಪಣೆ

ಕುಂದಾಪುರ: ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಹೊಸ ಸಾಧನೆಗಾಗಿ ಮೂಡ್ಲಕಟ್ಟೆಯಲ್ಲಿರುವ ಐಎಂಜೆ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಐಎಂಜೆ ಇನ್‌ಸ್ಟಿಟ್ಯೂಟ್ ಆಫ್ ರಿಸರ್ಚ್ (ಐಎಂಜೆಐಆರ್) ಸಂಸ್ಥೆ ಲೋಕಾರ್ಪಣೆಗೊ

13 Apr 2026 8:08 pm
ಕಲ್ಲಡ್ಕ: ಸವಾಲುಗಳ ನಡುವೆ ಶ್ರೇಷ್ಠ ಸಾಧನೆಗೈದ ಅನುಗ್ರಹ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಫಾತಿಮಾ ತಸ್ಮೀನ್

ಕಲ್ಲಡ್ಕ: ಅನೇಕ ಸವಾಲುಗಳು ಜೀವನದಲ್ಲಿ ಎದುರಾಗಬಹುದು, ಆದರೆ ದೃಢ ಮನೋಬಲ ಮತ್ತು ಆತ್ಮವಿಶ್ವಾಸ ಇದ್ದರೆ ಯಾವುದೇ ಅಡೆತಡೆಗಳನ್ನೂ ಮೀರಿ ಯಶಸ್ಸನ್ನು ಸಾಧಿಸಬಹುದು ಎಂಬುದಕ್ಕೆ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನ ವಿದ್ಯಾರ್ಥ

13 Apr 2026 8:06 pm
‎ಹಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ನೌಕರರ ಸಂಘದಿಂದ ರಕ್ತದಾನ ಶಿಬಿರ

‎ಹಟ್ಟಿ : ಹಟ್ಟಿ ಚಿನ್ನದ ಗಣಿ ಎಸ್‌ಸಿ, ಎಸ್‌ಟಿ ನೌಕರರ ಸಂಘದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಜಯಂತಿಯ ಅಂಗವಾಗಿ ರಕ್ತದಾನ ಶಿಬಿರವನ್ನು ಹಟ್ಟಿಯಲ್ಲಿ ಆಯೋಜಿಸಲಾಯಿತು. ‎ಶಿಬಿರವನ್ನು ಉದ್ಘಾಟಿಸಿ ಮ

13 Apr 2026 8:04 pm
ಮತ್ತೆ ಸಂಘರ್ಷದತ್ತ ಮಧ್ಯಪ್ರಾಚ್ಯ | ಇರಾನ್ ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್: ಇರಾನಿನ ಬಂದರುಗಳಿಗೆ ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ ಎಂದು aljazeera.com ವರದಿ ಮಾಡಿದೆ. ಈ ಕ್ರಮದಿಂದ ಇರಾನಿನ ಬಂದರುಗಳನ್ನು ಪ್ರವೇಶಿಸುವ ಮತ್ತು ಅಲ್ಲ

13 Apr 2026 8:03 pm
Bidar | ಶಿಕ್ಷಣ ಹಕ್ಕು ಕಾಯಿದೆ ಜಾರಿಗೆ ಆಗ್ರಹಿಸಿ ಎ.14ರಂದು ಅಹೋರಾತ್ರಿ ಧರಣಿ : ಸಪ್ನದೀಪಾ

ಬೀದರ್: ಡಾ. ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಆಶಯದಂತೆ ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ದೊರಕಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು, ಸರಕಾರಿ ಶಾಲೆ ಅಭಿವೃದ್ಧಿ ವೇದಿಕೆ ವತಿಯಿಂದ ಎ.14ರಂದು ಅಹೋರಾತ್ರ

13 Apr 2026 8:01 pm
ವಾರ್ತಾಭಾರತಿ ವರದಿ ಫಲಶ್ರುತಿ : ಹುಮನಾಬಾದ್ ಬಸ್ ನಿಲ್ದಾಣದ ಶೌಚಾಲಯ ಪುನಃ ಆರಂಭ

ಹುಮನಾಬಾದ್: ಪಟ್ಟಣದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಉಂಟಾಗಿದ್ದ ಶೌಚಾಲಯದ ಸಮಸ್ಯೆ ಕುರಿತು ವಾರ್ತಾ ಭಾರತಿ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಪರಿಣಾಮವಾಗಿ ಆಡಳಿತ ಎಚ್ಚೆತ್ತುಕೊಂಡು ಶೌಚಾಲಯವನ್ನು ಪುನಃ ಆರಂಭಿಸಿದೆ.

13 Apr 2026 7:57 pm
ಬೆದ್ರ ಉತ್ಸವ| ಡಾ.ಮೋಹನ ಆಳ್ವ, ರಾಜೇಂದ್ರ ಕುಮಾರ್, ಕಿಶೋರ್ ಆಳ್ವರಿಗೆ 'ಬೆದ್ರ ಮಾಣಿಕ್ಯ' ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ಬೆದ್ರ ಉತ್ಸವ ಸಮಿತಿ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ಸ್ವರಾಜ್ಯ ಮೈದಾನದಲ್ಲಿ ನಡೆದ ಬೆದ್ರ ಉತ್ಸವ -2026 ರವಿವಾರ ಸಂಜೆ ನಡೆದ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಡಿಸಿಸಿ

13 Apr 2026 7:57 pm
Bidar | ಅಂಬೇಡ್ಕರ್ ಜಯಂತಿ ; ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ : ಡಿಸಿ ಶಿಲ್ಪಾ ಶರ್ಮಾ ಆದೇಶ

ಬೀದರ್ : ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಜಿಲ್ಲೆಯಲ್ಲಿ ಶಾಂತಿಯುತ ಆಚರಣೆಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟಕ್ಕೆ ತಾತ್ಕಾಲಿಕ ನಿಷೇಧ ವಿಧಿಸಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕರ್ನಾಟಕ

13 Apr 2026 7:53 pm
ಮುಂಬೈ–ಬೆಂಗಳೂರು ವಂದೇ ಭಾರತ್‌ ಸ್ಲೀಪರ್ ರೈಲು ಕಲಬುರಗಿ ಮಾರ್ಗವಾಗಿ ಸಂಚಾರ

ಕಲಬುರಗಿ : ಮುಂಬೈ–ಬೆಂಗಳೂರು ನಡುವಿನ ವಂದೇ ಭಾರತ ಸ್ಲೀಪರ್ ರೈಲು ಕಲಬುರಗಿ ಮಾರ್ಗವಾಗಿ ಸಂಚರಿಸಲಿರುವ ಮಹತ್ವದ ನಿರ್ಧಾರಕ್ಕೆ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಹರ್ಷ ವ್ಯಕ್ತಪಡಿಸಿದೆ. ಕೇಂದ್ರ ರೈಲ್ವೆ ಸ

13 Apr 2026 7:47 pm
Kalaburagi | ಶ್ರೀ ವೇದೇಶತೀರ್ಥ ಸಂಸ್ಕೃತ ವಿದ್ಯಾಪೀಠದ ಕುಲಪತಿ ಪಂ.ಅಂನತಾಚಾರ್ಯ ಅಕಮಂಚಿಯವರಿಗೆ ʼವಿದ್ಯಾಧೀಶಾನುಗ್ರಹ ಪ್ರಶಸ್ತಿʼ

ಕಲಬುರಗಿ : ಅಫಜಲ್ಪುರ ತಾಲೂಕಿನ ಭೀಮಾ ತೀರದಲ್ಲಿರುವ ಪುಣ್ಯಕ್ಷೇತ್ರ ಮಣ್ಣೂರಲ್ಲಿ ಕಳೆದ 4 ದಶಕಗಳಿಂದ ಅಧ್ಯಯನ, ಅಧ್ಯಾಪನ ಮಾಡಿಕೊಂಡು ಸಾಧನೆ ಮಾಡುತ್ತಿರುವ ಶ್ರೀ ವೇದಶತೀರ್ಥ ಸಂಸ್ಕೃತ ವಿದ್ಯಾಪೀಠದ ಕುಲಪತಿಗಳಾದ ಪಂ.ಅನಂತಾಚಾ

13 Apr 2026 7:41 pm
ಇ-ಸ್ವತ್ತು 2.0 ತಂತ್ರಾಂಶದಿಂದ 1,33,803 ಅರ್ಜಿ ವಿಲೇವಾರಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ರಾಜ್ಯದಲ್ಲಿ ಈವರೆವಿಗೂ 1,52,863 ಅರ್ಜಿಗಳು ಸ್ವೀಕೃತಗೊಂಡಿದ್ದು, 1,33,803 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್

13 Apr 2026 7:39 pm
ಕಾಂಗ್ರೆಸ್ ನಾಯಕರು ನನ್ನ ಸಂಪರ್ಕದಲ್ಲಿ ಇಲ್ಲ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್ ಪಕ್ಷ ತೊರೆದು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ವಿಧಾನಸ

13 Apr 2026 7:34 pm
ನಮ್ಮ ಬಂದರುಗಳ ಸುದ್ದಿಗೆ ಬಂದರೆ ಗಲ್ಫ್‌ನಲ್ಲಿರುವ ಯಾವುದೇ ಬಂದರು ಸುರಕ್ಷಿತವಲ್ಲ: ಅಮೆರಿಕಾಗೆ ಇರಾನ್ ಎಚ್ಚರಿಕೆ

ಟೆಹ್ರಾನ್: ಇರಾನ್‌ನ ಬಂದರುಗಳಿಗೆ ಯಾವುದೇ ರೀತಿಯ ಬೆದರಿಕೆ ಉಂಟಾದರೆ, ಪರ್ಷಿಯನ್ ಕೊಲ್ಲಿ ಹಾಗೂ ಒಮಾನ್ ಸಮುದ್ರದಲ್ಲಿನ ಯಾವುದೇ ಬಂದರು ಕೂಡ ಸುರಕ್ಷಿತವಾಗಿರುವುದಿಲ್ಲ ಎಂದು ಇರಾನ್ ಎಚ್ಚರಿಕೆ ನೀಡಿದೆ. ಸೋಮವಾರದಿಂದ ಅಮೆರಿ

13 Apr 2026 7:33 pm
ಸೇಡಂ | ಎ.14ರಿಂದ 3 ದಿನಗಳ ಕಾಲ 'ಹಾಲಪ್ಪಯ್ಯ ಶಿವಯೋಗಿ' ನಾಟಕ ಪ್ರದರ್ಶನ

ಸೇಡಂ : ನಗರದವಶ್ರೀ ಗುರು ಮಡಿವಾಳೇಶ್ವರ ನವತರುಣ ನಾಟ್ಯ ಸಂಘದ ವತಿಯಿಂದ ಇದೇ ಎ.14, 15 ಮತ್ತು 16 ರಂದು ಮೂರು ದಿನಗಳ ಕಾಲ ಕೊತ್ತಲ ಬಸವೇಶ್ವರ ದೇವಾಲಯದ ಆವರಣದಲ್ಲಿ ಶಿವಯ್ಯಸ್ವಾಮಿ ಬಿಬ್ಬಳ್ಳಿ ರಚಿತ ಭಕ್ತೋದ್ಧಾರಕ ಸೇಡಂಪುರದ ಹಾಲಪ್

13 Apr 2026 7:33 pm
West Bengal | SIR ಪ್ರಕ್ರಿಯೆಯಲ್ಲಿ ಅಳಿಸಲಾದ ಮತದಾರರಿಗೆ ಮತದಾನದ ಅವಕಾಶ ಇಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾದ ವ್ಯಕ್ತಿಗಳಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ

13 Apr 2026 7:31 pm
ವಾಡಿ | ಕ್ರೀಡೆಯಿಂದ ದೇಹ, ಮನಸ್ಸು ಉಲ್ಲಾಸ : ರಾಜಶೇಖರ ಶಿವಾಚಾರ್ಯ

ವಾಡಿ: ಪ್ರತಿನಿತ್ಯ ದೈಹಿಕ ಕಸರತ್ತಿನ ಆಟದಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಲವಲವಿಕೆ ಉಂಟಾಗಿ ಜೀವ ಚೇತರಿಕೆಯ ಭಾವ ಉಂಟಾಗುತ್ತದೆ ಎಂದು ಹಲಕರ್ಟಿ ಸಿದ್ದೇಶ್ವರ ಧ್ಯಾನಧಾಮದ ರಾಜಶೇಖರ ಶಿವಾಚಾರ್ಯ ಹೇಳಿದರು.

13 Apr 2026 7:30 pm
ವಿಟ್ಲ: ಕೋಳಿ ಅಂಕದ ಅಡ್ಡೆಗೆ ಪೊಲೀಸರಿಂದ ದಾಳಿ: ನಾಲ್ವರ ಬಂಧನ

ವಿಟ್ಲ: ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರು ಪರಾರಿಯಾಗಿದ್ದಾ

13 Apr 2026 7:29 pm
ಸಮಾಜದಲ್ಲಿ ಸಮಾನತೆ ಸಾರಿದ ಬಸವ ತತ್ವವೇ ಶ್ರೇಷ್ಠ : ಶಾಸಕ ಬಿ.ಆರ್.ಪಾಟೀಲ್‌

ಚಿಂಚೋಳಿ : ಸಮಾಜದಲ್ಲಿ ಬೇರುಬಿಟ್ಟಿದ್ದ ಕೀಳು ಜಾತಿ ವ್ಯವಸ್ಥೆಯ ಅಂಕುಡೊಂಕುಗಳನ್ನು ಹೋಗಲಾಡಿಸಿ ಸಮಾನತೆ, ಮಾನವೀಯತೆ ಸಾರಿದ ಮಹತ್ವದ ತತ್ವವೇ ಬಸವ ತತ್ವ ಎಂದು ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ, ಆಳಂದ ಶಾಸಕ ಬಿ.ಆರ್.ಪಾಟೀಲ್

13 Apr 2026 7:28 pm
ಸೇಡಂ | ಬಸವ ಜಯಂತಿ ಯಶಸ್ವಿಗೊಳಿಸಲು ಬಿ.ಆರ್.ಪಾಟೀಲ್‌ ಕರೆ

ಸೇಡಂ: ಕಲಬುರಗಿಯಲ್ಲಿ ಆಯೋಜಿಸಲಾಗಿರುವ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ 893ನೇ ಜಯಂತ್ಯೋತ್ಸವವನ್ನು ಅತ್ಯಂತ ವೈಭವದಿಂದ ಮತ್ತು ಯಶಸ್ವಿಯಾಗಿ ಆಚರಿಸಲು ಸರ್ವ ಸಮಾಜದ ಬಸವಾಭಿಮಾನಿಗಳು ಕೈಜೋಡಿಸಬೇಕು ಎಂದು ಜಯಂತ್ಯ

13 Apr 2026 7:25 pm
ಮುಂದಿನ ಪ್ರವಾಸ ಯೋಜಿಸುವ ಮೊದಲು ಈ 3 ಸರಳ ಸಲಹೆಗಳನ್ನು ಅನುಸರಿಸಿ

ಸ್ಮಾರ್ಟ್ ಪ್ರಯಾಣವು ನಿಮ್ಮ ಸಮಯ, ಹಣ ಮತ್ತು ಮುಖ್ಯವಾಗಿ ಅನುಭವದ ಗುಣಮಟ್ಟ ರಕ್ಷಿಸುವ ಉದ್ದೇಶಪೂರ್ವಕ ಆಯ್ಕೆಗಳಾಗಿರುತ್ತವೆ. ನೀವು ವಾರಾಂತ್ಯದ ಪ್ರವಾಸವನ್ನು ಯೋಜಿಸುತ್ತಿರಲಿ ಅಥವಾ ಸ್ನೇಹಿತರು ಮತ್ತು ಕುಟುಂಬದವರ ಜೊತೆಗ

13 Apr 2026 7:10 pm
Bengaluru | ಹಣಕ್ಕಾಗಿ ಸಹಪಾಠಿಯನ್ನು ಅಪಹರಿಸಿದ್ದ ನಾಲ್ವರು ವಿದ್ಯಾರ್ಥಿಗಳ ಬಂಧನ

ಬೆಂಗಳೂರು : ಹಣಕ್ಕಾಗಿ ಸಹಪಾಠಿಯನ್ನು ಅಪಹರಿಸಿದ್ದ ಪ್ರತಿಷ್ಠಿತ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಇಲ್ಲಿನ ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆದಿತ್ಯ ಆರ್.ಭೋಸಲೆ, ಶೌರ್ಯ ಅಗರವಾಲ್, ಸೈಯದ್ ಮೊಹಮ್ಮದ್ ಬಿಲಾಲ್ ಹ

13 Apr 2026 7:01 pm
ಕಲಬುರಗಿ | ಕೈಗಳಿಗೆ ಬಟ್ಟೆ ಕಟ್ಟಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಮೃತದೇಹ ಪತ್ತೆ

ಕಲಬುರಗಿ: ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಇಬ್ಬರು ಬಾಲಕಿಯರ ಮೃತದೇಹಗಳು ಹೊಂಡದಲ್ಲಿ ಪತ್ತೆಯಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಹೊರವಲಯದ ಹೊಂಡದಲ್ಲಿ

13 Apr 2026 6:31 pm
ಕಲಬುರಗಿ ಬಳಿ ಶರಣ ಶರಣೆಯರ ವಚನಮಂಟಪ : ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ : ನಗರಕ್ಕೆ ಸಮೀಪವಿರುವ ಕಪನೂರು ಗ್ರಾಮದ ಬಳಿ 6.06 ಗುಂಟೆ ಪ್ರದೇಶದಲ್ಲಿ ಶರಣ-ಶರಣೆಯರ ಕುರಿತು ನೂತನ ವಚನಮಂಟಪವನ್ನು ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್

13 Apr 2026 6:19 pm
Raichur | ತಾಲೂಕಾಧ್ಯಕ್ಷರ ನೇಮಕಾತಿ ವಿವಾದ : ಹೈಕೋರ್ಟ್‌ನಲ್ಲಿ ಅರ್ಜಿ ವಜಾ

ರಾಯಚೂರು :ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರ ನೇಮಕಾತಿಗೆ ಆಕ್ಷೇಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜಿಲ್ಲಾ ಕಸಾಪದ ತಾಲೂಕಾಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ

13 Apr 2026 6:11 pm
13 Apr 2026 5:59 pm
ಹೂಡೆ ದಾರುಸ್ಸಲಾಮ್ ಮದ್ರಸ: ಪಬ್ಲಿಕ್ ಪರೀಕ್ಷೆಯಲ್ಲಿ ಸಾಧನೆ

ಉಡುಪಿ, ಎ.13: ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ಇದರ 2025-26ನೇ ಸಾಲಿನ ಏಳನೆಯ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಉಡುಪಿ ಹೂಡೆಯ ದಾರುಸ್ಸಲಾಮ್ ಮದ್ರಸಾದ ಉಸ್ತಾದ್ ಅಫ್ರಾ ಫಾತಿಮಾ 574(ಶೇ.96) ಅಂಕ ಪಡೆದು ಅತ್ಯುತ್ತಮ ಶ್ರೇಣಿಯ

13 Apr 2026 5:53 pm
ಕುಂದಾಪುರ ಸಂಚಾರ ಪೊಲೀಸ್ ಠಾಣೆಗೆ ಬ್ಯಾರಿಕೆಡ್ ಹಸ್ತಾಂತರ

ಕುಂದಾಪುರ: ನಮ್ಮ ನಾಡ ಒಕ್ಕೂಟ ಹಾಗು ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ಸಂಚಾರ ಪೊಲೀಸ್ ಠಾಣೆಗೆ ಬ್ಯಾರಿಕೆಡ್‌ಗಳನ್ನು ಇತ್ತೀಚೆಗೆ ಹಸ್ತಾಂತರಿಸ ಲಾಯಿತು. ಈ ಸಂದರ್ಭದಲ್ಲಿ ಮಾತನಾ

13 Apr 2026 5:52 pm
’ನಾರಿ ಶಕ್ತಿ ವಂದನ ಸಮ್ಮೇಳನ’ದ ನೇರ ಪ್ರಸಾರ ವೀಕ್ಷಣೆ

ಉಡುಪಿ, ಎ.13: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜಾರಿಗೆ ತರಲಿರುವ ಮಹತ್ವಪೂರ್ಣ ’ನಾರಿ ಶಕ್ತಿ ವಂದನ’ ಅಧಿನಿಯಮದ ಪೂರ್ವಭಾವಿಯಾಗಿ ಎ.13ರಂದು ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ’ನಾ

13 Apr 2026 5:50 pm
ಯುಡಿಐಡಿ ವೈದ್ಯಕೀಯ ತಪಾಸಣೆ -ನೊಂದಣಿ ಶಿಬಿರ

ಕುಂದಾಪುರ, ಎ.13: ದೇಶಾದ್ಯಂತ ವಿಕಲಚೇತನರಿಗೆ ಯುಡಿಐಡಿ ಕಾರ್ಡ್ ಏಕೈಕ ಮತ್ತು ಸಾರ್ವತ್ರಿಕ ಗುರುತು ಚೀಟಿಯಾಗಿ ಕಾರ್ಯ ನಿರ್ವಹಿಸುತ್ತದೆ. ಕುಂದಾಪುರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗ ಳಲ್ಲಿನ ಎಲ್ಲಾ ವಿಶೇ

13 Apr 2026 5:46 pm
ಕೋಡಿ ಬ್ಯಾರೀಸ್ ಶಿಕ್ಷಣ ಮಹಾ ವಿದ್ಯಾಲಯದ ವಿವಿಧ ಸಂಘಗಳ ಉದ್ಘಾಟನೆ

ಕುಂದಾಪುರ, ಎ.13: ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮವನ್ನು ಕೋಟ ಪಡುಕೆರೆಯ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶು ಪಾಲ ರಾಜೇಂದ್ರ ನ

13 Apr 2026 5:40 pm
ಹೈಕಮಾಂಡ್ ಸೂಚಿಸಿದರೆ ಹಿರಿಯ ಸಚಿವರು ರಾಜೀನಾಮೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಸಂಪುಟ ರಚನೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಿರಿಯ ಸಚಿವರು ರಾಜೀನಾಮೆ ನೀಡಬೇಕೆಂದು ಸೂಚಿಸಿದರೆ ಅದನ್ನು ಪ್ರಶ್ನಿಸದೇ ಒಪ್ಪಿಕೊಳ್ಳಲೇಬೇಕಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾ

13 Apr 2026 5:40 pm
ಸೌದಿ ಅರೇಬಿಯಾಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳನ್ನು ನಿಯೋಜಿಸಿದ ಪಾಕಿಸ್ತಾನ

ರಿಯಾದ್: ಕಳೆದ ವರ್ಷ ಸಹಿ ಹಾಕಲಾದ ಜಂಟಿ ಕಾರ್ಯತಂತ್ರದ ರಕ್ಷಣಾ ಒಪ್ಪಂದದಡಿ ಸುಮಾರು 13,000 ಸೈನಿಕರು ಮತ್ತು 10ರಿಂದ 18 ಯುದ್ಧ ವಿಮಾನಗಳನ್ನು ಒಳಗೊಂಡ ಪಾಕಿಸ್ತಾನಿ ಮಿಲಿಟರಿ ತುಕಡಿ ಸೌದಿ ಅರೇಬಿಯಾವನ್ನು ತಲುಪಿದೆ ಎಂದು ಗಲ್ಫ್ ರಾಷ

13 Apr 2026 5:36 pm
ಜಾಮೀನು ನಿರಾಕರಣೆ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ಹೊಸದಿಲ್ಲಿ: 2020ರ ದಿಲ್ಲಿ ಗಲಭೆ ಪ್ರಕರಣದಲ್ಲಿ ತನಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಮರುಪರಿಶೀಲಿಸಲು ಉಮರ್ ಖಾಲಿದ್ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರ ಪರ ವಕೀಲರು ಸೋಮವಾರ ತಿಳಿಸಿದ್ದಾರೆ. ಜನವರಿ 5ರಂದು

13 Apr 2026 5:23 pm
ಎ.16ರಿಂದ ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಭಂದ ಬ್ರಹ್ಮಕಲಶೋತ್ಸವ ವೈಭವ

ಉಡುಪಿ, ಎ.13: ಇತಿಹಾಸ ಪುರಾಣ ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ‘ಅಷ್ಟಭಂದ ಬ್ರಹ್ಮಕಲ ಶೋತ್ಸವ ವೈಭವ-2026’ ಎ.16ರಿಂದ ಎ.20ರವರೆಗೆ ವೈಭಯುತವಾಗಿ ನಡೆಯಲಿದೆ ಎಂದು ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಿ.ಮಾಧವ ಪೂಜಾರಿ

13 Apr 2026 5:16 pm
Kalaburagi | 'ನಾರಿ ಶಕ್ತಿ ವಂದನ್' ಮಸೂದೆ ಹಿನ್ನೆಲೆ ಮಹಿಳಾ ಹಕ್ಕುಗಳ ಜಾಗೃತಿ ಕಾರ್ಯಕ್ರಮ : ಸುರಭಿ ಹೊಡಿಗೆರೆ

ಕಲಬುರಗಿ : ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿ ಎ.16ರಿಂದ 18ರವರೆಗೆ ವಿಶೇಷ ಸಂಸತ್ ಅಧಿವೇಶನ ನಡೆಯಲಿದ್ದು, ‘ನಾರಿ ಶಕ್ತಿ ವಂದನ್’ ಮಸೂದೆ ಹಿನ್ನೆಲೆಯಲ್ಲಿ ಮುಂದಿನ 10 ದಿನಗಳಲ್ಲಿ ಮಹಿಳೆಯರಲ್ಲಿ ಹಕ್ಕುಗಳ ಬಗ್ಗೆ ಹೆಚ್ಚಿನ ಜಾಗೃತ

13 Apr 2026 5:09 pm
ಬಂಟ್ವಾಳ : ಕುಡಿಯುವ ನೀರಿನ ಪೂರೈಕೆಗೆ ಆಗ್ರಹಿಸಿ ಪುರಸಭೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಬಂಟ್ವಾಳ : ಕಳೆದ ಹಲವು ಸಮಯಗಳಿಂದ ಪುರಸಭೆಯಿಂದ ನೀರು ಸರಬರಾಜು ಆಗದೇ ಸಂಕಷ್ಟಕ್ಕೆ ಸಿಲುಕಿದ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೌಡೇಲ್ - ರೆಂಗೇಲ್ ನಾಗರಿಕರು ಸಮಸ್ಯೆಯ ವಿರುದ್ಧ ಸೋಮವಾರ ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ

13 Apr 2026 5:08 pm
Yadgiri | ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ : ಡಿಸಿ ಹರ್ಷಲ್ ಭೋಯರ್

ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಜಯಂತಿ ಆಚರಣೆ ನಿಮಿತ್ತ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಾಜ್ಞೆ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಹೊರಡಿಸಿದ್ದಾರೆ. ಡಾ.ಬ

13 Apr 2026 5:02 pm
ಹಿರಾ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಅಭಿನಂದನಾ ಸಮಾರಂಭ

ಉಳ್ಳಾಲ: ಶಾಂತಿ ಎಜುಕೇಷನಶನಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಪಿಯು ಪಬ್ಲಿಕ್ ಪರೀಕ್ಷೆ ಯಲ್ಲಿ ರಾಜ್ಯ ಮಟ್ಟದಲ್ಲಿ ಏಳನೇ ಹಾಗೂ ಬಿಸಿಎ ಪದವಿಯಲ್ಲಿ ಐದನೇ ರ್ಯಾಂಕ್ ವಿಜೇತರಿಗೆ ಮತ್ತು 38 ಡಿಸ್ಟಿಂಕ್ಷನ್ ಅಂಕ ಪಡೆದ ವಿದ್ಯಾರ್ಥಿನಿ

13 Apr 2026 5:02 pm
ʼಮಹಿಳಾ ಮೀಸಲಾತಿʼ ನರೇಂದ್ರ ಮೋದಿಯವರ ಇಚ್ಛಾಶಕ್ತಿಯ ಫಲ : ವಿಜಯೇಂದ್ರ

ಬೆಂಗಳೂರು : ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕೆಂಬ ತೀರ್ಮಾನವು ಸುವರ್ಣಾಕ್ಷರದಲ್ಲಿ ಬರೆದಿಡತಕ್ಕಂತಹ ಮಹತ್ವದ ಕ್ಷಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಹೊಸದಿ

13 Apr 2026 4:37 pm
ʼಉಪಚುನಾವಣೆʼ ಎರಡೂ ಕಡೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ : ವಿಜಯೇಂದ್ರ

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ಸಿನವರು ಮಹಿಳಾ ಮೀಸಲಾತಿ ಒಂದು ರಾಜಕೀಯ ಗಿಮಿಕ್ ಎಂದಿದ್ದಾರೆ. ಈ ಹೇಳಿಕೆಯ ಮೂಲಕ ದೇಶದ ನಾರಿಶಕ್ತಿಗೆ ಅಪಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷದವರು ಮಾಡಿ

13 Apr 2026 4:12 pm
ಟಿವಿಕೆ ಮುಖ್ಯಸ್ಥ ವಿಜಯ್ ರತ್ತ ಹೂವಿನ ಚೆಂಡೆಸೆದ ಅಭಿಮಾನಿ: ಗಲಿಬಿಲಿಗೊಂಡ ನಟ ಮಾಡಿದ್ದೇನು? ವಿಡಿಯೋ ವೈರಲ್

ಕನ್ಯಾಕುಮಾರಿ (ತಮಿಳುನಾಡು): ಕನ್ಯಾಕುಮಾರಿಯಲ್ಲಿ ನಟ, ರಾಜಕಾರಣಿ ವಿಜಯ್ ನಡೆಸಿದ ರ‍್ಯಾಲಿಯ ವೇಳೆ ಅಭಿಮಾನಿಯೊಬ್ಬ ಅವರತ್ತ ಹೂವಿನ ಚೆಂಡೆಸೆದಿದ್ದು, ಇದರಿಂದ ಭಯಭೀತರಾದ ವಿಜಯ್ ತಾನು ಓಡಿಸುತ್ತಿದ್ದ ಸೈಕಲ್ ನಿಂದ ಕೆಳಗಿಳಿದು

13 Apr 2026 4:08 pm
Yedrami | ಲಾರಿ-ಬೈಕ್ ಢಿಕ್ಕಿ: ಯುವಕ ಸ್ಥಳದಲ್ಲೇ ಮೃತ್ಯು

ಯಡ್ರಾಮಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮಾಗಣಗೇರಿ ಕ್ರಾಸ್ ಸಮೀಪ ನಡೆದಿದೆ. ಮೃತರನ್ನು ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಗ್ರಾಮದ ನಿವಾಸಿ ರುದ್ರಲಿಂಗ ರ

13 Apr 2026 3:45 pm
Kalaburagi | ಎ.17ರಂದು ಬಸವ ಜಯಂತಿ ಅಂಗವಾಗಿ ರಸಪ್ರಶ್ನೆ ಸ್ಪರ್ಧೆ

ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಜಿಲ್ಲಾ ಘಟಕ ಮತ್ತು ಬಸವಾಭಿಮಾನಿಗಳ ಬಳಗ ಬಸವ ಸಮಿತಿ ಸಂಯುಕ್ತಾಶ್ರಯದಲ್ಲಿ 893ನೇ ಬಸವ ಜಯಂತ್ಯೋತ್ಸವದ ಅಂಗವಾಗಿ ವಚನ ಸಾಹಿತ್ಯಾಧಾರಿತ ಜಿಲ್ಲಾಮಟ್ಟದ ರಸಪ್ರಶ್ನೆ ಸ

13 Apr 2026 3:28 pm
ದ್ವಿತೀಯ ಪಿಯುಸಿ ಫಲಿತಾಂಶ : ವಾಫಿಯಾಗೆ ಶೇ.87.5 ಅಂಕ

ಮಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವಾಫಿಯಾ 525 (ಶೇ.87.5) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ವಿಟ್ಲ ಕಡಂ

13 Apr 2026 3:19 pm
ಚುನಾವಣೆ ಒತ್ತಡಕ್ಕೆ ಮಣಿಯಬೇಡಿ, ಮತದಾರರ ಹಕ್ಕು ಕಾಪಾಡಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಚುನಾವಣೆಗಳ ಒತ್ತಡದಿಂದ ಪ್ರಕ್ರಿಯೆಯನ್ನು ವಿಕೃತಗೊಳಿಸಬಾ

13 Apr 2026 3:18 pm
ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ; ಶಾಸಕರಿಗೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ

25 ಜನ ಶಾಸಕರು ದಿಲ್ಲಿಗೆ ತೆರಳಿರುವ ಬಗ್ಗೆ ಡಿಸಿಎಂ ಹೇಳಿದ್ದೇನು?

13 Apr 2026 3:09 pm
ಮಂಗಳೂರು: ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾಗೆ ಮಲಬಾರ್ ಗೋಲ್ಡ್‌ನಿಂದ ಸನ್ಮಾನ

ಮಂಗಳೂರು: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಂಗಳೂರು ವತಿಯಿಂದ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ  ದಿಶಾ ಮೂಡಬಿದ್ರಿ ಅವರನ್ನು  ಸನ್ಮಾನಿಸಲಾಯಿತು. ಮಲಬಾರ್ ಗೋಲ್ಡ್ ಮಂಗಳೂರು ಇದರ ಗ್ರಾಹಕರಾದ ಗಂಗಾಧರ ಪೂ

13 Apr 2026 3:04 pm
ವಯಸ್ಸಾದ ಮಹಿಳೆಯರಿಗಾಗಿ ವಿಶೇಷ ಪ್ಯಾಡ್!

ಕೆಎಂಸಿ ಮಂಗಳೂರು ವೈದ್ಯ ತಂಡದ ‘ಅಬ್ಸಾರ್ಬೆಂಟ್ ಪ್ಯಾಡ್ಸ್’ಗೆ ಪೇಟೆಂಟ್

13 Apr 2026 2:47 pm
ಕ್ಷೇತ್ರ ಪುನರ್ ವಿಂಗಡಣೆಯು ‘ಸಂವಿಧಾನದ ಮೇಲಿನ ದಾಳಿ’: ಆತುರದಲ್ಲಿ ವಿಶೇಷ ಅಧಿವೇಶನ ಕರೆದಿದ್ದನ್ನು ಪ್ರಶ್ನಿಸಿದ ಸೋನಿಯಾ ಗಾಂಧಿ

ಹೊಸದಿಲ್ಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಶಾಸಕಾಂಗ ಕಾರ್ಯಸೂಚಿಯಲ್ಲಿ ಕ್ಷೇತ್ರ ಪುನರ್ ವಿಂಗಡಣೆ (Delimitation) ವಿಷಯಕ್ಕೆ ಪ್ರಮುಖ ಸ್ಥಾನ ನೀಡಿರುವುದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್

13 Apr 2026 2:42 pm
ಪಿಯುಸಿ ಫಲಿತಾಂಶ : ಆಯಿಶಾ ನೀಮಾಗೆ 568 ಅಂಕಗಳು

ಮುಲ್ಕಿ: ಇಲ್ಲಿನ ಐಕಳದ ಪೊಂಪೈ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆಯಿಶಾ ನೀಮಾ ಅವರು 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 568 ಅಂಕಗಳು (ಶೇ. 94.67) ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರ

13 Apr 2026 2:31 pm