SENSEX
NIFTY
GOLD
USD/INR

Weather

27    C
... ...View News by News Source
ಜಿಬಿಎ ಚುನಾವಣೆಯಲ್ಲಿಯೂ ಬಿಜೆಪಿ ಗೆಲುವು : ಆರ್.ಅಶೋಕ್ ವಿಶ್ವಾಸ

ಬೆಂಗಳೂರು : ಮುಂಬೈ ನಗರದ ಜನತೆ ಬಿಜೆಪಿಗೆ ಬೆಂಬಲಿಸಿದಂತೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ವ್ಯಾಪ್ತಿಯ 5 ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿಯೂ ಬೆಂಗಳೂರಿನ ಜನತೆ ಬಿಜೆಪಿಗೆ ದೊಡ್ಡಮಟ್ಟದಲ್ಲಿ ಆಶೀರ್ವಾದ ಮ

16 Jan 2026 6:48 pm
Maharashtra ಸ್ಥಳೀಯ ಸಂಸ್ಥೆ ಚುನಾವಣೆ | ನಾಗ್ಪುರ ನಗರ ಪಾಲಿಕೆಯ 84 ವಾರ್ಡ್‌ಗಳಲ್ಲಿ ಬಿಜೆಪಿ ಮುನ್ನಡೆ; ಕಾಂಗ್ರೆಸ್ 41, ಎಐಎಂಐಎಂ 4 ವಾರ್ಡ್‌ಗಳಲ್ಲಿ ಮುನ್ನಡೆ

ಮುಂಬೈ: ನಾಗ್ಪುರ ನಗರ ಪಾಲಿಕೆ ಚುನಾವಣೆಯ ಮತಎಣಿಕೆ ಶನಿವಾರ ಬೆಳಗ್ಗಿನಿಂದ ನಡೆಯುತ್ತಿದ್ದು, ಇತ್ತೀಚಿನ ವರದಿಗಳ ಪ್ರಕಾರ ಬಿಜೆಪಿ 84 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 41 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಅ

16 Jan 2026 6:35 pm
ಆಳಂದ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ.19ರಿಂದ ಅನಿರ್ದಿಷ್ಠಾವಧಿ ಧರಣಿ : ಮೌಲಾ ಮುಲ್ಲಾ

ಆಳಂದ: ತಾಲೂಕಿನ ತಡೋಳಾ ಗ್ರಾಮದಲ್ಲಿ ಜಾರಿಗೊಳಿಸಿದ ಪ್ರಧಾನ ಮಂತ್ರಿ ಜಲ ಸಿಂಚಾಯಿ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ತೊಗರಿಗೆ ಪ್ರತಿಕ್ವಿಂಟಾಲಿಗೆ 10 ಸಾವಿರ ರೂ. ಬೆಲೆ ನೀಡಿ ಖರೀದಿಸಬೇಕು ಎಂದು ಆಗ್ರಹಿಸಿ ಜ.19ರಿಂದ ಅಖ

16 Jan 2026 6:34 pm
ಜಗತ್ತಿನ ಅತಿ ಭಯಾನಕ ಪಕ್ಷಿ ಕ್ಯಾಸೋವರಿ ಬಗ್ಗೆ ನಿಮಗೆ ಗೊತ್ತೆ?

ಕ್ಯಾಸೋವರಿಗಳು ಬಹುತೇಕ ನಾಚಿಕೆ ಸ್ವಭಾವದ ಪಕ್ಷಿಗಳು. ಸಾಮಾನ್ಯವಾಗಿ ದಟ್ಟ ಕಾಡಿನಲ್ಲಿ ಅಡಗಿರುತ್ತವೆ. ಬೆದರಿಕೆ ಎದುರಾದಾಗ ಅಥವಾ ಆತಂಕ ಉಂಟಾದಾಗ ಮಾತ್ರ ದಾಳಿ ಮಾಡುತ್ತವೆ. ಆದರೆ ಗಾತ್ರ ಮತ್ತು ಶಕ್ತಿಯಿಂದಾಗಿ ಇವು ದೈತ್ಯ ಪಕ

16 Jan 2026 6:32 pm
ಕಲಬುರಗಿ | ಅಯಾಜುದ್ದೀನ್ ಪಟೇಲ್‌ಗೆ ಹೈದರಾಬಾದ್ ಆರ್ಟ್ ಸೊಸೈಟಿ ಪ್ರಶಸ್ತಿ

ಕಲಬುರಗಿ: ಹೈದರಾಬಾದ್ ಆರ್ಟ್ ಸೊಸೈಟಿಯ 85ನೇ ಅಖಿಲ ಭಾರತ ಕಲಾ ಪ್ರದರ್ಶನ–2026ರಲ್ಲಿ ನೀಡಲಾಗುವ ಎಕ್ಸಲೆನ್ಸ್ ಅವಾರ್ಡ್ ಗೆ ಕಲಬುರಗಿಯ ಖ್ಯಾತ ಕಲಾವಿದ ಮುಹಮ್ಮದ್ ಅಯಾಜುದ್ದೀನ್ ಪಟೇಲ್ ಅವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ 25,000 ರ

16 Jan 2026 6:29 pm
Maharashtra | ಜಲ್ನಾ ನಗರ ಪಾಲಿಕೆ ಚುನಾವಣೆ: ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಗೆಲುವು

ಅಲ್ನಾ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್, ಜಲ್ನಾ ನಗರ ಪಾಲಿಕೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವನ್ನು ಸಾಧಿಸಿದ್ದಾನೆ. ಶ್ರೀಕಾಂತ್ ಪಂಗಾರ್ಕರ್ ಜಲ್ನಾ

16 Jan 2026 6:23 pm
ರಾಜ್ಯದಲ್ಲಿ ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯ ಪ್ರಗತಿಯಲ್ಲಿದೆ : ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2002ನೇ ಸಾಲಿನ ಮತದಾರ ಪಟ್ಟಿಯನ್ನು 2025ರ ಮತದಾರರಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯವು ಪ್ರಗತಿಯಲ್ಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. ಈ ಬಗ್ಗೆ 2002

16 Jan 2026 6:16 pm
ಪಾವತಿಸಿದ ಆ್ಯಪ್ ಗಳಿಗಿಂತಲೂ ಉತ್ತಮವಾಗಿರುವ ಉಚಿತ ಗೂಗಲ್ AI ಸಾಧನಗಳ ಬಗ್ಗೆ ಇಲ್ಲಿದೆ ಮಾಹಿತಿ...

ಪ್ರೀಮಿಯಂ ಎಐ ಸಾಧನಗಳಿಗಾಗಿ ಮಾಸಿಕ ನೂರಾರು ರೂಪಾಯಿಗಳನ್ನು ವೆಚ್ಚ ಮಾಡಬೇಕಾದ ಸಮಯದಲ್ಲಿ ಗೂಗಲ್ ಸಮರ್ಥ ಎಐ ಸಾಧನಗಳನ್ನು ಉಚಿತವಾಗಿ ಬಿಡುಗಡೆ ಮಾಡುವ ಕಾರ್ಯಯೋಜನೆಯನ್ನು ರೂಪಿಸಿದೆ. ದೈತ್ಯ ತಂತ್ರಜ್ಞಾನ ಸಂಸ್ಥೆಗಳು ಜನರೇಟ

16 Jan 2026 6:15 pm
Bidar | ಕರ್ತವ್ಯಲೋಪ ಆರೋಪ : ಭಾಲ್ಕಿಯ ಮೊರಾರ್ಜಿ ವಸತಿ ಶಾಲೆಯ ಮುಖ್ಯಗುರು ಅಮಾನತು

ಬೀದರ್: ಶೈಕ್ಷಣಿಕ ನಿರ್ಲಕ್ಷ್ಯ ಹಾಗೂ ಕರ್ತವ್ಯಲೋಪದಿಂದಾಗಿ ವಿದ್ಯಾರ್ಥಿಗಳ ಫಲಿತಾಂಶ ಕುಂಠಿತಗೊಂಡಿದೆ ಎಂದು ಆರೋಪಿಸಿ ಭಾಲ್ಕಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮುಖ್ಯಶಿಕ್ಷಕ ಶಂಕರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರ

16 Jan 2026 6:14 pm
ಸಿರುಗುಪ್ಪ | ಸರಕಾರದ ಸಾಧನೆಗಳ 'ಛಾಯಾಚಿತ್ರ ವಸ್ತು ಪ್ರದರ್ಶನ'ಕ್ಕೆ ಚಾಲನೆ

ಬಸ್ ನಿಲ್ದಾಣದಲ್ಲಿ ಜನರ ಗಮನಸೆಳೆದ ಗ್ಯಾರಂಟಿ ಯೋಜನೆಗಳ ಅರಿವು

16 Jan 2026 5:57 pm
ಬಳ್ಳಾರಿ | ಶಾಂತಿ ಕದಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ : ಡಿಐಜಿ ಡಾ.ಪಿ.ಎಸ್.ಹರ್ಷ

ಬಳ್ಳಾರಿ, ಜ. 16: ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಬಳ್ಳಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಡಾ.ಪಿ.ಎಸ್.ಹರ್ಷ ಅವರು ಬುಧವಾರ ತಡರಾತ್ರಿ ಸ್ವತಃ ಗಸ್ತು ನಡೆಸಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿ

16 Jan 2026 5:50 pm
ಕಂಪ್ಲಿ | ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿಗಳಿಂದ ದಾಳಿ

ಕಂಪ್ಲಿ: ಪುರಸಭೆ ವ್ಯಾಪ್ತಿಯ 10ನೇ ವಾರ್ಡು ಹರಿಜನಕೇರಿ ಪ್ರದೇಶದಲ್ಲಿ ಮಗುವಿಗೆ ಬೀದಿ ನಾಯಿ ಕಡಿದಿದ್ದು, ಮಗುವಿನ ಕಿವಿ, ತುಟಿ ಸೇರಿದಂತೆ ಇತರೆ ಕಡೆಗಳಲ್ಲಿ ಭಾರಿ ಪ್ರಮಾಣದ ಗಾಯಗಳಾಗಿದ್ದು, ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗ

16 Jan 2026 5:38 pm
ವೈರಲ್ ಆಗುತ್ತಿದೆ ಕತ್ತಲ ಸ್ನಾನ; ಒತ್ತಡ ಮತ್ತು ನಿದ್ರೆಗೆ ಸಹಕಾರಿ?

ಕತ್ತಲ ಸ್ನಾನದಿಂದ ದೃಶ್ಯರೂಪದ ಅಡಚಣೆಗಳಿಲ್ಲದೆ ಕೇವಲ ನೀರಿನ ಬೆಚ್ಚಗಿನ ಅನುಭವ, ಸಾಬೂನಿನ ಪರಿಮಳ ಮತ್ತು ನಿಮ್ಮ ಉಸಿರಾಟದ ಲಯ ಎಲ್ಲವನ್ನೂ ಅನುಭವಿಸಬಹುದಾಗಿದೆ! ತಣ್ಣೀರಿನ ಸ್ನಾನದಿಂದ ಆರಂಭಿಸಿ ಭೂಮಿಗೆ ಪಾದಸ್ಪರ್ಶಿಸುವವರ

16 Jan 2026 5:27 pm
ಸಾಯಿ ಪಲ್ಲವಿ- ಜುನೈದ್ ಖಾನ್ ನಟನೆಯ ‘ಏಕ್ ದಿನ್’ ಟೀಸರ್ ಬಿಡುಗಡೆ

ದಕ್ಷಿಣದ ಖ್ಯಾತನಟಿ ಸಾಯಿ ಪಲ್ಲವಿ ಅವರ ಚೊಚ್ಚಲ ಹಿಂದಿ ಸಿನಿಮಾ ‘ಏಕ್ ದಿನ್’ ಮೇ 1ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಸಿನಿಮಾದಲ್ಲಿ ಜುನೈದ್ ಖಾನ್ ನಾಯಕನ ನಟರಾಗಿ ಅಭಿನಯಿಸಿದ್ದಾರೆ. ಖ್ಯಾತ ನಟಿ ಸಾಯಿ ಪಲ್ಲವಿ ಮತ್

16 Jan 2026 5:04 pm
ಭಾರತೀಯ ವಾಯುಸೇನೆಯಲ್ಲಿ ಗ್ರೂಪ್ ವೈ ಹುದ್ದೆಗೆ ಅರ್ಜಿ ಆಹ್ವಾನ

ಪುರುಷ ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆಯಲ್ಲಿ ವೈದ್ಯಕೀಯ ಸಹಾಯಕರಾಗಿ (ಗ್ರೂಪ್ Y, ತಾಂತ್ರಿಕೇತರ) ಇಂಟೇಕ್ 01/2027ರ ಅಡಿಯಲ್ಲಿ ಸೇರಲು ಸ್ಪಷ್ಟ ಅರ್ಹತೆ, ವೈದ್ಯಕೀಯ ಮಾನದಂಡಗಳು, ವೇತನ, ತರಬೇತಿ ಮತ್ತು ಮೂರು ಹಂತದ ಆಯ್ಕೆ ಪ್ರಕ್ರಿ

16 Jan 2026 5:00 pm
ಮಕ್ಕಳು, ಹದಿಹರೆಯದವರ ವೀಕ್ಷಣಾ ಹವ್ಯಾಸ ಸುಧಾರಿಸಲು ಹೊಸ ಕಂಟ್ರೋಲ್ಗಳನ್ನು ಪರಿಚಯಿಸಲಿರುವ ಯೂಟ್ಯೂಬ್

ಮಕ್ಕಳಿಗೆ ಸುರಕ್ಷಿತ ವೀಕ್ಷಣೆಯನ್ನು ಖಚಿತಪಡಿಸಲು ಶಾರ್ಟ್ಸ್ಗಳಿಗೆ ಮಿತಿ ಹೇರುವ ಜೊತೆಗೆ ಆರೋಗ್ಯಕರ ವೀಕ್ಷಣೆಯನ್ನು ಉತ್ತೇಜಿಸುವಂತಹ ನವೀಕರಣಗಳನ್ನು ಯುಟ್ಯೂಬ್ ಪರಿಚಯಿಸುತ್ತಿದೆ ಆನ್ಲೈನ್ ವೀಕ್ಷಣೆಯನ್ನು ಎಲ್ಲಾ ವಯಸ್

16 Jan 2026 4:52 pm
ಎಸ್ಐಆರ್ | ಬಿಜೆಪಿ ಅಲ್ಪ ಅಂತರದಿಂದ ಗೆದ್ದಿರುವ ಕ್ಷೇತ್ರದಲ್ಲಿ ಮುಸ್ಲಿಮ್ ಮತಗಳನ್ನು ಅಳಿಸಲು ಒತ್ತಡ: ರಾಜಸ್ಥಾನ BLO ಆರೋಪ

“ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದ ಬಿಎಲ್‌ಒ

16 Jan 2026 4:20 pm
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಎರಡು ಬಾರಿ ಆಟವನ್ನು ನಿಲ್ಲಿಸಿದ ಹಕ್ಕಿಗಳ ಹಿಕ್ಕಿ!

ಹೊಸದಿಲ್ಲಿ: ಇಲ್ಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯಾ ಓಪನ್ ಸೂಪರ್ 750 ಬ್ಯಾಂಡ್ಮಿಂಟನ್ ಟೂರ್ನಿಯನ್ನು ಆವರಿಸಿಕೊಂಡಿರುವ ವಿವಾದವು ಮುಂದುವರಿದಿದೆ. ನಗರದ ವಾಯು ಗುಣಮಟ್ಟ,ಸುತ್ತುಮುತ್ತಲಿ

16 Jan 2026 4:11 pm
ಮಂಗಳೂರಿನಲ್ಲಿ ಸುಸಜ್ಜಿತ ಡೇಟಾ ಸೆಂಟರ್: ಇನ್ನಷ್ಟು ಕ್ರಿಯಾ ಯೋಜನೆಗಳಿಗೆ ಸಂಜೀವ್ ಕುಮಾರ್ ಗುಪ್ತಾ ಸಲಹೆ

ಮಂಗಳೂರು, ಜ.16: ಐಟಿ ವಲಯದ ಬೆಳವಣಿಗೆಯಲ್ಲಿ ದಾಪುಗಾಲಿಡುತ್ತಿರುವ ಮಂಗಳೂರಿನಲ್ಲಿ ಡೇಟಾ ಸೆಂಟರ್ ಸ್ಥಾಪನೆಯ ಸಾಧ್ಯತೆಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ಈ ಬಗ್ಗೆ ಇನ್ನಷ್ಟು ಕ್ರಿಯಾ ಯೋಜನೆಗಳ ಅಗತ್ಯವಿದೆ ಎಂದು ಕರ್ನಾಟಕ ಡಿಜಿಟ

16 Jan 2026 4:09 pm
Vijayapura | ಚಡಚಣದಲ್ಲಿ ಟ್ರ್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

ಚಡಚಣ : ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ಉಪಕರಣಗಳನ್ನು ಹೊಂದಿದ್ದ ರಣಹದ್ದು ಪತ್ತೆಯಾಗಿದೆ. ತೋಟದಲ್ಲಿ ಅಸಹಜ ಸ್ಥಿತಿಯಲ್ಲಿ ಕುಳಿತಿದ್ದ ದೊಡ್ಡ ಪ

16 Jan 2026 4:05 pm
ಕಳೆದ 8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶಗಳು ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿಯೂ ಕಾರಣವಿರಬಹುದು: ಎ.ಆರ್. ರೆಹಮಾನ್

ಯಶಸ್ವೀ ಸಂಗೀತಗಳನ್ನು ನೀಡಿದ ಹೊರತಾಗಿಯೂ ಬಾಲಿವುಡ್ ನಲ್ಲಿ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್ ನ ಕದ ಮುಚ್ಚಿದೆ ಎನ್ನುವ ಬಗ್ಗೆ ಎ.ಆರ್. ರೆಹಮಾನ್ ಬೇಸರ ವ್ಯಕ್ತಪಡಿಸಿದ್ದಾರೆ. ಆಸ್ಕರ್ ಪ್ರ

16 Jan 2026 3:44 pm
Chamarajanagar | ನಂಜೇದೇವನಪುರ ಬಳಿ ಹುಲಿ ಮರಿ ಸೆರೆ

ಚಾಮರಾಜನಗರ : ಚಾಮರಾಜನಗರ ತಾಲ್ಲೂಕಿನ ಹರವೆ ಹೋಬಳಿಯ ನಂಜೇದೇವನಪುರ ಬಳಿ ಕಾಣಿಸಿಕೊಂಡಿದ್ದ ಐದು ಹುಲಿಗಳ ಪೈಕಿ ಈ ಹಿಂದೆ ತಾಯಿ ಹುಲಿ ಸೆರೆಯಾಗಿತ್ತು, ಇದೀಗ 10 ತಿಂಗಳ ಹುಲಿ ಮರಿ ಸೆರೆಯಾಗಿದೆ. ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂ

16 Jan 2026 3:34 pm
ಮತಗಳ್ಳತನ ರಾಷ್ಟ್ರವಿರೋಧಿ ಕೃತ್ಯ: ಮತದಾರರ ಬೆರಳುಗಳಿಗೆ ಮಸಿ ಬಳಿಯಲು ಮಾರ್ಕರ್ ಪೆನ್ ಬಳಕೆ ಕುರಿತ ಆರೋಪಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಹೊಸದಿಲ್ಲಿ: ಬೃಹನ್ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಮಹಾರಾಷ್ಟ್ರ ನಾಗರಿಕ ಸಂಸ್ಥೆಯ ಚುನಾವಣೆಯ ಸಮಯದಲ್ಲಿ ಮತದಾರರ ಬೆರಳುಗಳಿಗೆ ಮಸಿ ಬಳಿಯಲು ಮಾರ್ಕರ್ ಪೆನ್ನುಗಳನ್ನು ಬಳಸಲಾಗಿದೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿ

16 Jan 2026 3:27 pm
ವಿದ್ಯಾರ್ಥಿಗಳು ವಿಧೇಯತೆ ಮೈಗೂಡಿಸಿಕೊಳ್ಳಬೇಕು: ರಾಜ್ಯಪಾಲ ಗೆಹ್ಲೋಟ್

ಸಂತ ಅಲೋಶಿಯಸ್ ವಿವಿಯ ಕಾನೂನು, ಇಂಜಿನಿಯರಿಂಗ್ ಕೋರ್ಸ್ ಉದ್ಘಾಟನೆ

16 Jan 2026 3:14 pm
ಮುಂಬೈ ನಗರ ಪಾಲಿಕೆ ಚುನಾವಣಾ ಫಲಿತಾಂಶ | ಬಹುಮತದತ್ತ ಬಿಜೆಪಿ ನೇತೃತ್ವದ ಮೈತ್ರಿಕೂಟ

ಮುಂಬೈ: ಬೃಹನ್ ಮುಂಬೈ ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಮುನ್ನಡೆಯಲ್ಲಿ ಬಹುಮತದ ಗಡಿ ದಾಟಿದ್ದು, 115 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದೆ. ವಿರೋಧ ಪಕ್ಷಗಳ ಠಾಕ್ರೆ ಸಹೋದರರ ನೇತೃತ್ವದ ಮೈತ್ರಿಕೂಟ ತ

16 Jan 2026 3:01 pm
ಜ. 22ರ ವಿಶೇಷ ಅಧಿವೇಶನದಲ್ಲಿ ಬಲ್ಡೋಟಾ ವಿರೋಧಿ ಹೋರಾಟ ಪ್ರಸ್ತಾಪ: ನಾರಾಯಣಸ್ವಾಮಿ

ಕೊಪ್ಪಳ: ಬಲ್ಡೋಟಾ ಹಾಗೂ ಇತರ ವಿಷಕಾರಕ ಕಾರ್ಖಾನೆಗಳ ವಿರೋಧಿ ಹೋರಾಟದ ವಿಚಾರವನ್ನು ಜನವರಿ 22ರಂದು ನಡೆಯುವ ವಿಶೇಷ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿ ಸರಕಾರವನ್ನು ಎಚ್ಚರಿಸುವುದಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ

16 Jan 2026 3:01 pm
ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಚುನಾವಣೆಗೆ ಅಧಿಸೂಚನೆ ಪ್ರಕಟ

ನಡ್ಡಾ ಉತ್ತರಾಧಿಕಾರಿಯಾಗಿ ನಿತಿನ್ ನಬೀನ್ ಆಯ್ಕೆ ಬಹುತೇಕ ಖಚಿತ

16 Jan 2026 2:14 pm
Odisha| ಸ್ವಘೋಷಿತ ಗೋರಕ್ಷಕರಿಂದ ಹಲ್ಲೆಗೊಳಗಾಗಿದ್ದ ಯುವಕ ಮೃತ್ಯು: ಮೂವರು ಆರೋಪಿಗಳ ಬಂಧನ

ʼಜೈ ಶ್ರೀರಾಮ್ʼ, ʼಗೋ ಮಾತಾ ಕಿ ಜೈʼ ಘೋಷಣೆ ಕೂಗುವಂತೆ ಬಲವಂತಪಡಿಸಿದ್ದ ದುಷ್ಕರ್ಮಿಗಳು

16 Jan 2026 12:48 pm
ಪುನೀತ್ ಕೆರೆಹಳ್ಳಿ, ಸಹಚರರ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ

ಬೆಂಗಳೂರು : ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ 'ದ್ವೇಷದ ಮಾತಿನ ವಿರುದ್ದ ಜನಾಂದೋಲನ/ Campaign Against Hate Speech' ವತಿಯಿಂದ email ಮೂಲಕ ಮನವಿ ಸಲ

16 Jan 2026 12:46 pm
ಜಾಲತಾಣದ ಜಾತಿವಾದಿಗಳನ್ನು ನಿಯಂತ್ರಿಸಬೇಕಾಗಿದೆ

ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಫಲವಾಗಿ ರೂಪುಗೊಂಡಿರುವ ಸಾಮಾಜಿಕ ಜಾಲತಾಣಗಳಿಂದ ಜಗತ್ತಿನ ವಿದ್ಯಮಾನಗಳು ಜನರ ಬೆರಳತುದಿಯಲ್ಲೇ ದೊರಕುವಂತೆ ಆವಿಷ್ಕಾರಗೊಂಡಿರುವುದು ದೇಶದಲ್ಲಿ ಹೊಸ ಕ್ರಾಂತಿಕಾರಕ ಹೆಜ್ಜೆ ಎಂದು ಪ

16 Jan 2026 12:37 pm
ಚಿನ್ನದ ನಾಗಾಲೋಟಕ್ಕೆ ಬ್ರೇಕ್; ಇಂದಿನ ಚಿನ್ನದ ದರವೆಷ್ಟು?

ಸಂಕ್ರಾಂತಿಯ ಹಂತದಲ್ಲಿ ಭರ್ಜರಿ ಏರಿಕೆ ಕಂಡಿದ್ದ ಚಿನ್ನ ನಂತರದ ದಿನಗಳಲ್ಲಿ ನಿಧಾನವಾಗಿ ಕುಸಿಯುತ್ತಿದೆ. ಸತತ ಏರು ಹಾದಿಯಲ್ಲಿದ್ದು ಸಾರ್ವಕಾಲಿಕ ಅಧಿಕ ದರ ದಾಖಲಿಸಿದ ನಂತರ ಕಳೆದ ಎರಡು ದಿನಗಳಿಂದ ಚಿನ್ನ ಅಲ್ಪಮಟ್ಟಿಗೆ ಕುಸ

16 Jan 2026 12:32 pm
ಸುಪ್ರೀಂ ಕೋರ್ಟ್‌ನ ‘ಟ್ರಿಪಲ್ ಟೆಸ್ಟ್’ ಆದೇಶ ಉಲ್ಲಂಘಿಸಿ ಮೀಸಲಾತಿ ಪ್ರಕಟಿಸಿರುವ ಸರಕಾರ

ಸರಕಾರ ಲೋಪ ದೋಷಗಳನ್ನು ಇಟ್ಟುಕೊಂಡು ಜಿಬಿಎ ಚುನಾವಣೆಗಾಗಿ ವಾರ್ಡ್‌ಗಳ ಮೀಸಲಾತಿಯನ್ನು ಸದ್ಯ ನಿಗದಿಪಡಿಸಿರುವುದು ಹಿಂದುಳಿದ ವರ್ಗಗಳಿಗೆ ಮರ್ಮಾಘಾತವನ್ನು ನೀಡಿದೆ. ಹಿಂದುಳಿದ ವರ್ಗದ ಪ್ರಾಜ್ಞರು, ತಮಗಾಗಿರುವ ಘೋರ ಅನ್ಯಾ

16 Jan 2026 12:08 pm
ಪಶ್ಚಿಮ ಬಂಗಾಳ SIR| SSLC ಪ್ರವೇಶ ಪತ್ರ ಮಾನ್ಯ ದಾಖಲೆಯಾಗಿ ಸ್ವೀಕರಿಸುವಂತೆ ಕೋರಿದ್ದ ಪ್ರಸ್ತಾಪ ತಿರಸ್ಕರಿಸಿದ ಚುನಾವಣಾ ಆಯೋಗ

ಕೊಲ್ಕತ್ತಾ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಸಮಯದಲ್ಲಿ 10ನೇ ತರಗತಿ ಪ್ರವೇಶ ಪತ್ರವನ್ನು ಮಾನ್ಯ ದಾಖಲೆಯಾಗಿ ಸ್ವೀಕರಿಸುವಂತೆ ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾಧಿಕಾರಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಭಾರತೀಯ

16 Jan 2026 11:58 am
ಹೋಗಿ ಬನ್ನಿ ಗಾಡ್ಗೀಳ್ ಸರ್...ನಮಸ್ಕಾರ

ಗಾಡ್ಗೀಳ್ ಅವರ ಎರಡು ಪುಸ್ತಕಗಳ ಸಹಲೇಖಕ ಇತಿಹಾಸಕಾರ ರಾಮಚಂದ್ರ ಗುಹಾ, ‘‘ಬೌದ್ಧಿಕ ಸ್ವಂತಿಕೆ, ಬೌದ್ಧಿಕ ಮತ್ತು ಪ್ರಾಯೋಗಿಕ ಕಾರ್ಯಸೂಚಿಗಳನ್ನು ಒಂದುಗೂಡಿಸುವ ಸಾಮರ್ಥ್ಯ, ಪ್ರಜಾಸತ್ತಾತ್ಮಕ ಪ್ರವೃತ್ತಿ ಮತ್ತು ಸಿನಿಕತೆಯ ಅ

16 Jan 2026 11:47 am
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ | ಮಹಾಯುತಿಗೆ ಆರಂಭಿಕ ಮುನ್ನಡೆ: ಮುಂಬೈನಲ್ಲಿ ಮಹಾಯುತಿ-ಠಾಕ್ರೆಗಳ ನಡುವೆ ನಿಕಟ ಪೈಪೋಟಿ

ಮುಂಬೈ: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳಿಗೆ ಗುರುವಾರ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಪ್ರಾರಂಭಗೊಂಡಿದ್ದು, ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಆರಂಭಿಕ ಮುನ್ನಡೆ ಲಭಿಸಿದೆ. ಬೃಹನ್ ಮುಂಬೈ ನಗರ ಪಾಲಿಕೆ ಚುನ

16 Jan 2026 11:29 am
ದ.ಕ. ಜಿಲ್ಲಾ ಪಾಣಾರ ಯಾನೆ ನಲಿಕೆ ಸಮಾಜಸೇವಾ ಸಂಘದ ಸ್ಥಾಪಕಾಧ್ಯಕ್ಷ ಪೋಂಕು ನಿಧನ

ಮೂಡುಬಿದಿರೆ, ಜ.16: ದಕ್ಷಿಣ ಕನ್ನಡ ಜಿಲ್ಲಾ ಪಾಣಾರ ಯಾನೆ ನಲಿಕೆ ಸಮಾಜಸೇವಾ ಸಂಘದ ಸ್ಥಾಪಕಾಧ್ಯಕ್ಷ, ಮೂಡುಬಿದಿರೆ ಸರಕಾರಿ ಆರೋಗ್ಯ ಕೇಂದ್ರದ ನಿವ್ರತ್ತ ಫಾರ್ಮಾಸಿಸ್ಟ್ ಬಿ.ಪೋಂಕು (86) ಗುರುವಾರ ಮುಂಜಾನೆ ನಿಧನರಾಗಿದ್ದಾರೆ. ಮೃತರ

16 Jan 2026 11:14 am
16 Jan 2026 11:05 am
ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ಪದಕ ಸಮರ್ಪಿಸಿದ ಮಚಾಡೊ

ವಾಷಿಂಗ್ಟನ್, ಜ.16: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ವೆನೆಝುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾಡೊ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ಈ ವೇಳೆ ಮಚಾಡೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿ ಪದ

16 Jan 2026 11:02 am
ಕುಂಬ್ರ ಮರ್ಕಝುಲ್ ಹುದಾ ಮಕ್ಕಾ ವಲಯ ಕೋ ಆರ್ಡಿನೇಟರ್ ಆಗಿ ಅಬ್ದುಲ್ ರಝಾಕ್ ಮುಸ್ಲಿಯಾರ್ ರಂತಡ್ಕ ಆಯ್ಕೆ

ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಮಕ್ಕಾ ವಲಯದ ಸಂಯೋಜಕರಾಗಿ ಅಬ್ದುಲ್ ರಝಾಕ್ ಮುಸ್ಲಿಯಾರ್ ರಂತಡ್ಕ ಅವರನ್ನು ನೇಮಕ ಮಾಡಲಾಗಿದೆ. ಮರ್ಕಝುಲ್ ಹುದಾ ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷ ಡಾ.ಎಮ್ಮೆಸ್ಸೆಮ್ ಝೃನಿ

16 Jan 2026 10:43 am
KARKALA | ಸಾಣೂರು: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

ಕಾರ್ಕಳ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ಸಂಭವಿಸಿದೆ. ಘಟನೆಯಲ್ಲಿ ಅದೃಷ್

16 Jan 2026 10:35 am
Maharashtra ಸ್ಥಳೀಯ ಸಂಸ್ಥೆಗಳ ಚುನಾವಣೆ: ಮತ ಎಣಿಕೆ ಪ್ರಕ್ರಿಯೆ ಆರಂಭ

ಮುಂಬೈ: ಬಿಎಂಸಿ ಸೇರಿದಂತೆ ಮಹಾರಾಷ್ಟ್ರದ 29 ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಕೆಲವೇ ಗಂಟೆಗಳಲ್ಲಿ ಬೃಹನ್ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ)ಯ ಅಧಿಕಾರ ಯಾರ ಪಾಲಾಗಲಿದೆ ಎಂಬ ಬಗ್ಗೆ ಸ್ಪಷ್ಟ ಚಿತ

16 Jan 2026 10:12 am
ಎಸ್‍ಐಆರ್ ಅವಾಂತರ: ಒಂದು ಮನೆಯಲ್ಲಿ 233 ಮಂದಿ ವಾಸ!

PC: ndtv ಗೋರಖ್‍ಪುರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‍ಐಆರ್) ಕರಡಿನ ಮಾಹಿತಿ ಪ್ರಕಾರ ಉತ್ತರ ಪ್ರದೇಶದ ಗೋರಖ್‍ಪುರ ಜಿಲ್ಲೆಯ ಒಂದು ಮನೆಯಲ್ಲಿ 233 ಮಂದಿ ವಾಸವಿದ್ದಾರೆ. ಹಿಂದೂ, ಮುಸ್ಲಿಂ ಹಾಗೂ ಸಿಕ್ಖರು ಸೇರಿದಂತೆ ವಿ

16 Jan 2026 9:53 am
ಗಣರಾಜ್ಯೋತ್ಸವ ದಿನಕ್ಕೆ ಯೂರೋಪಿಯನ್ ಒಕ್ಕೂಟ ಅಧ್ಯಕ್ಷ ಅತಿಥಿ; ಭಾರತ- ಇಯು ಶೃಂಗಸಭೆ

PC: timesofindia ಹೊಸದಿಲ್ಲಿ: ಯೂರೋಪಿಯನ್ ಒಕ್ಕೂಟದ ಅಧ್ಯಕ್ಷ ಆಂಟೋನಿಯಾ ಲೂಯಿಸ್ ಸ್ಯಾಂಟೋಸ್ ಡ ಕೋಸ್ಟಾ ಮತ್ತು ಯೂರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲಿಯೆನ್ ಅವರು ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ವಿಶೇಷ ಅತಿಥಿ

16 Jan 2026 9:14 am
ರೀಲ್ಸ್ ಮೂಲಕ ಕಾನೂನು ಸಲಹೆ; ಐವರು ವಕೀಲರ ಸನ್ನದು ಅಮಾನತು ಆದೇಶ ಹಿಂಪಡೆದ ಕೆಎಸ್‌ಬಿಸಿ

ಬೆಂಗಳೂರು : ರೀಲ್ಸ್‌ ಮೂಲಕ ಕಾನೂನು ಸಲಹೆ ನೀಡುವ ನೆಪದಲ್ಲಿ ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿದ್ದ ಮತ್ತು ವೃತ್ತಿ ಘನತೆಗೆ ಅಪಚಾರ ಎಸಗಿದ ಆರೋಪದ ಮೇಲೆ ಒಬ್ಬರು ಮಹಿಳೆ ಸೇರಿ ಐವರು ವಕೀಲರ ಸನ್ನದು ಅಮಾನತುಗೊಳಿಸಿದ್ದ ಆದೇಶವನ

16 Jan 2026 12:04 am
Madikeri | ಕೊಲೆ ಮಾಡಿ ಮೃತದೇಹವನ್ನು ಸುಟ್ಟು ಹಾಕಿದ ಪ್ರಕರಣ : 8 ಆರೋಪಿಗಳ ಬಂಧನ

ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದ ಹೊಸ್ಕೇರಿ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಮೃತ ದೇಹವನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಪೊಲ

15 Jan 2026 11:52 pm
ಶಾಲಾ ಮಕ್ಕಳ ಶೂ ವಿತರಣೆಗೆ 6 ಕೋಟಿ ರೂ. ಬಿಡುಗಡೆ

ಬೆಂಗಳೂರು : ಸರಕಾರಿ ಶಾಲೆಯ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ವಿದ್ಯಾ ವಿಕಾಸ ಯೋಜನೆಯಡಿ 6 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯನ್ನು ಖಚಿತಪಡಿಸಿಕೊಂಡು ಶಾಲಾ ಶಿ

15 Jan 2026 11:47 pm
Bengaluru | ಬೆಂಕಿ ಅವಘಡ: ಹೊತ್ತಿ ಉರಿದ 15 ಶೆಡ್‍ಗಳು

ಬೆಂಗಳೂರು : ಕಸಕ್ಕೆ ಬೆಂಕಿ ಹೊತ್ತಿಕೊಂಡು ಪಕ್ಕದಲ್ಲೇ ಸಂಗ್ರಹವಾಗಿದ್ದ ಗುಜರಿ ವಸ್ತುಗಳಿಗೂ ತಾಗಿದ ಕಿಡಿ 15 ಶೆಡ್‍ಗಳಿಗೂ ಹರಡಿ ಹೊತ್ತಿ ಉರಿದ ಘಟನೆ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಎಳೇನಹಳ್ಳಿಯಲ್ಲಿರುವ ಕಸದ ಡಂಪಿಂಗ್ ಯ

15 Jan 2026 11:39 pm
ರಾಜ್ಯಾದ್ಯಂತ ಸಂಕ್ರಾಂತಿ ಸಂಭ್ರಮ

ಬೆಂಗಳೂರು : ವರ್ಷದ ಮೊದಲನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯನ್ನು ರಾಜ್ಯಾದ್ಯಂತ ಸಡಗರ, ಸಂಭ್ರಮಗಳಿಂದ ಆಚರಿಸಲಾಯಿತು. ಬೆಳಗ್ಗೆಯಿಂದಲೇ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಸಹಿತ ಇನ್ನಿತರ ಪೂಜಾ ಕೈಂಕರ್ಯಗಳನ್ನು ನ

15 Jan 2026 11:35 pm
Bengaluru | ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ: ಜ್ಯುವೆಲ್ಲರಿ ಅಂಗಡಿ ಮಾಲಕ ಮೃತ್ಯು

ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಜ್ಯುವೆಲ್ಲರಿ ಅಂಗಡಿ ಮಾಲಕ ಮೃತಪಟ್ಟಿರುವ ಘಟನೆ ಇಲ್ಲಿನ ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ವರದಿಯಾಗಿದೆ. ನಗರತ್‍ಪೇಟೆ ನಿ

15 Jan 2026 11:30 pm
Dharwad | ವಿದ್ಯಾರ್ಥಿ ಕೊಲೆ ಪ್ರಕರಣ; ಮೂವರು ಬಾಲಕರು ವಶಕ್ಕೆ : ಎಸ್ಪಿ ಗುಂಜನ್ ಆರ್ಯ

ಧಾರವಾಡ : ಪಟ್ಟಣದ ಬಸ್ ನಿಲ್ದಾಣ ಬಳಿಯ ಟಿಎಪಿಎಂಎಸ್ ಸೊಸೈಟಿ ಮೈದಾನದಲ್ಲಿ ಬುಧವಾರ ನಡೆದ ವಿದ್ಯಾರ್ಥಿ ನಿಂಗರಾಜ ಮಲ್ಲಿಕಾರ್ಜುನ ಅವಾರಿ (16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದ

15 Jan 2026 11:25 pm
ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್: ಓರ್ವ ಆರೋಪಿ ಬಂಧನ

ಮಂಗಳೂರು, ಜ.15: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ ಹಾಕಿ ವೈರಲ್ ಮಾಡಿದ ಆರೋಪದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ಒಬ್ಬನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಧರ್ಮಪಾಲ್ ಶೆಟ್ಟಿ(70) ಬಂಧಿತ ಆರೋಪಿ ಎ

15 Jan 2026 11:03 pm
ದಿಲೀಪ್ ಪರ ಒಲವು, ಸಂತ್ರಸ್ತೆ ಬಗ್ಗೆ ಅವಹೇಳನಕಾರಿ ಹೇಳಿಕೆ; ಸೆಷನ್ಸ್ ಕೋರ್ಟ್ ನ್ಯಾಯಾಧೀಶೆ ವಿರುದ್ಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ದೂರು ನೀಡಿದ ವಕೀಲೆ ಟಿ.ಬಿ. ಮಿನಿ

ಎರ್ನಾಕುಲಂ: ಖ್ಯಾತ ಮಲಯಾಳಂ ನಟ ದಿಲೀಪ್ ವಿರುದ್ಧದ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ಪರ ವಕೀಲೆ ಟಿ.ಬಿ. ಮಿನಿ ಅವರು, ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಹನಿ ಎಂ. ವರ್ಗೀಸ್ ವಿರುದ್ಧ ಗಂಭ

15 Jan 2026 10:49 pm
ಮಾನ್ವಿ | ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಮೃತ್ಯು

ಮಾನ್ವಿ : ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಪುಣ್ಯಸ್ನಾನಕ್ಕಾಗಿ ತುಂಗಭದ್ರಾ ನದಿಗೆ ಇಳಿದಿದ್ದ ಯುವಕ ಮೃತಪಟ್ಟಿದ್ದಾರೆ ಘಟನೆ ಗುರುವಾರ ಸಂಭವಿಸಿದೆ. ಮೃತ ಯುವಕನನ್ನು ಮಾನ್ವಿ ಪಟ್ಟಣದ ವಂಶಿ

15 Jan 2026 10:47 pm
ಲಕ್ಕುಂಡಿ ನಿಧಿ ಪ್ರಕರಣ; ನಿಧಿ ಸಿಕ್ಕರೆ ಏನು ಮಾಡಬೇಕು? ಕಾನೂನು ಏನು ಹೇಳುತ್ತದೆ?

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬವರು ಮನೆ ಕಟ್ಟಿಸಲು ಅಡಿಪಾಯ ತೆಗೆಯುವ ವೇಳೆ ಚಿನ್ನದ ಆಭರಣಗಳು ಪತ್ತೆಯಾಗಿವೆ. ನಿಧಿ ಪತ್ತೆಯಾದ ವಿಷಯವನ್ನು ಕುಟುಂಬಸ್ಥರು ತಕ್ಷಣ ಪೊಲೀಸರಿಗೆ ತಿಳಿಸಿದ್ದ

15 Jan 2026 10:45 pm
West Bengal | S I R ವಿಚಾರಣೆ; ಬಿಡಿಒ ಕಚೇರಿಗಳಿಗೆ ಗುಂಪು ದಾಳಿ, ಇನ್ಸ್‌ಪೆಕ್ಟರ್‌ ಗೆ ಗಂಭೀರ ಗಾಯ

ಕೋಲ್ಕತಾ, ಜ.15: ಉತ್ತರ ದಿನಾಜ್‌ಪುರದ ಚಕುಲಿಯಾ ಪ್ರದೇಶದಲ್ಲಿ ಗುರುವಾರ ಮತದಾರರ ಪಟ್ಟಿಗಳ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರಣೆಗಳ ಸಂದರ್ಭದಲ್ಲಿ ಟಿಎಂಸಿ ಬೆಂಬಲಿತರೆನ್ನಲಾದ ಪ್ರತಿಭಟನಾಕಾರರು ಪೊಲೀಸರ ಮೇಲೆ ಇಟ್ಟಿಗೆಗಳ

15 Jan 2026 10:41 pm
ಸರಕು ಕಂಟೈನರನ್ನು ಒಳಗೆ ಎಳೆದುಕೊಂಡ Air India ವಿಮಾನದ ಎಂಜಿನ್!

Photo Credit : PTI  ಹೊಸದಿಲ್ಲಿ, ಜ. 15: ಏರ್ ಇಂಡಿಯಾ ವಿಮಾನವೊಂದರ ಎಂಜಿನ್ ಸರಕು ಕಂಟೈನರನ್ನು ಒಳಗೆ ಎಳೆದುಕೊಂಡ ಪರಿಣಾಮ ಅದರ ಒಂದು ಎಂಜಿನ್‌ಗೆ ಹಾನಿಯಾದ ಘಟನೆ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಏರ್‌ಬಸ್ ಎ350 ದ

15 Jan 2026 10:37 pm
ನೀರಜ್ ಚೋಪ್ರಾ ತರಬೇತಿಗೆ 11.80 ಲಕ್ಷ ರೂ. ನೀಡಿದ ಕ್ರೀಡಾ ಸಚಿವಾಲಯ

ನೀರಜ್ ಚೋಪ್ರಾ | Photo Credit : PTI  ಹೊಸದಿಲ್ಲಿ, ಜ.15: ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ದಕ್ಷಿಣ ಆಫ್ರಿಕಾದ ಪೊಚೆಫ್‌ಸ್ಟ್ರೂಮ್‌ನಲ್ಲಿ ತಮ್ಮ ತರಬೇತಿಯನ್ನು ಆರಂಭಿಸಿದ್ದ

15 Jan 2026 10:35 pm
AFC ಚಾಂಪಿಯನ್ಸ್ ಲೀಗ್ | ನೇರ ಪ್ರವೇಶದಿಂದ ವಂಚಿತವಾದ ಭಾರತ

AFC ಚಾಂಪಿಯನ್ಸ್ ಲೀಗ್  ಹೊಸದಿಲ್ಲಿ, ಜ.15: 2025-26ರ ಋತುವಿನ ಇಂಡಿಯನ್ ಸೂಪರ್ ಲೀಗ್‌ (ಐಎಸ್‌ಎಲ್) ಕುರಿತು ಸ್ಪಷ್ಟತೆ ಇದ್ದರೂ, ಮುಂದಿನ ವರ್ಷ ನಡೆಯಲಿರುವ ಎಎಫ್‌ಸಿ ಚಾಂಪಿಯನ್ಸ್ ಲೀಗ್-2ಗೆ (ಎಸಿಎಲ್‌2) ಭಾರತ ನೇರ ಪ್ರವೇಶ ಪಡೆಯಿಲ್ಲ ಎಂ

15 Jan 2026 10:32 pm
85ನೇ ಅಖಿಲ ಭಾರತ ಅಂತರ್‌ ವಿವಿ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಮಂಗಳೂರು ವಿವಿಗೆ 13 ಪದಕ

ಮೂಡುಬಿದಿರೆ : 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26ರ ನಾಲ್ಕನೇ ದಿನ ಮಂಗಳೂರು ವಿಶ್ವವಿದ್ಯಾಲಯವು ಒಂದು ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಒಟ್ಟು ಪದಕ ಪಟ್ಟಿಯಲ್ಲಿ ನಾಲ್ಕು ಚಿನ್ನ, ಐದು

15 Jan 2026 10:26 pm
T20 ವಿಶ್ವಕಪ್ ಟೂರ್ನಿ ವೇಳೆಗೆ ವಾಶಿಂಗ್ಟನ್ ಸುಂದರ್ ಸಂಪೂರ್ಣ ಫಿಟ್ ಆಗುವುದು ಅನುಮಾನ

ವಾಶಿಂಗ್ಟನ್ ಸುಂದರ್ | Photo Credit : PTI  ಹೊಸದಿಲ್ಲಿ, ಜ.15: ವಿಶ್ವಕಪ್ ಟೂರ್ನಿ ಆರಂಭವಾಗಲು ಇನ್ನೂ ಒಂದು ತಿಂಗಳಿಗೂ ಕಡಿಮೆ ಸಮಯವಿರುವಾಗ ಭಾರತದ ಟಿ-20 ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ ಅವರು ಫೆಬ್

15 Jan 2026 10:20 pm
ನಿಟ್ಟೆ: ವಿನಯ ಹೆಗ್ಡೆಗೆ ಹುಟ್ಟೂರ ನುಡಿ ನಮನ ಕಾರ್ಯಕ್ರಮ

ಕಾರ್ಕಳ: ನಿಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಿಧನರಾದ ವಿನಯ ಹೆಗ್ಡೆ ಅವರಿಗೆ ನುಡಿನಮನ ಕಾರ್ಯಕ್ರಮ ಬುಧವಾರ ನಡೆಯಿತು. ನಿಟ್ಟೆ ಗ್ರಾಮದಲ್ಲಿ ಶೈಕ್ಷಣಿಕ, ವೈದ್ಯಕೀಯ ಹಾಗೂ ಔದ್ಯೋಗಿಕ ಕ್ರಾಂತಿ ನಡೆಸಿ

15 Jan 2026 10:15 pm
‘ಜನನಾಯಗನ್’ ಸೆನ್ಸಾರ್ ಪ್ರಮಾಣಪತ್ರ ವಿವಾದ | ಹೈಕೋರ್ಟ್ ಮೆಟ್ಟಲೇರುವಂತೆ ನಿರ್ಮಾಪಕರಿಗೆ ಸುಪ್ರೀಂಕೋರ್ಟ್ ಸೂಚನೆ

ಹೊಸದಿಲ್ಲಿ, ಜ.15: ನಟ–ರಾಜಕಾರಣಿ ವಿಜಯ್ ಅಭಿನಯದ ಜನನಾಯಗನ್ ಚಿತ್ರಕ್ಕೆ ಪ್ರಮಾಣಪತ್ರ ನೀಡಿಕೆಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ ನ ವಿಭಾಗೀಯ ಪೀಠ ನೀಡಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ಚಿತ್ರದ ನಿರ್ಮಾಪಕರು ಸಲ್ಲಿಸ

15 Jan 2026 10:13 pm
ಉಡುಪಿ: ಬೈಕ್ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಉಡುಪಿ, ಜ.15: ಮಣಿಪಾಲ ಕಾಯಿನ್ ಸರ್ಕಲ್ ಬಳಿ ನಿಲ್ಲಿಸಿದ್ದ ಸ್ಕೂಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ ಕಿರಣ್ ಬಿ.ಎನ್.(32) ಹಾಗೂ ಶಿವ

15 Jan 2026 10:06 pm
ಬಸವೇಶ್ವರ ವೃತ್ತದ ಅಭಿವೃದ್ಧಿಗೆ ಬದ್ಧ : ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಕಲಬುರಗಿ (ಸೇಡಂ) : ಬಹು ದಿನಗಳ ಬೇಡಿಕೆ ಹಾಗೂ ನಗರ ಸೌಂದರ್ಯಕ್ಕೆ ಪುಷ್ಠಿ ನೀಡುವಂತಹ ಬಸವೇಶ್ವರ ವೃತ್ತದ ಅಭಿವೃದ್ಧಿಗೆ ಬದ್ಧವಾಗಿದ್ದೇನೆ.‌ ಬೇಕಾದ ಕ್ರಮಗಳನ್ನು ಅನುಸರಿಸಿ ದುರಸ್ತಿ ಕೈಗೊಂಡು ಬಸವೇಶ್ವರ ವೃತ್ತವನ್ನು ಅಭಿವೃದ

15 Jan 2026 9:58 pm
ವಿಶೇಷ ಕಾರ್ಯಾಚರಣೆ: ಖನಿಜ ಸಾಗಾಟದ 163 ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ

ಉಡುಪಿ, ಜ.15: ಉಡುಪಿ ಜಿಲ್ಲೆಯಲ್ಲಿ ಜ.14ರಂದು ಕಲ್ಲು ಮಣ್ಣು ಜಲ್ಲಿ ಮರಳುಗಳನ್ನು ಸಾಗಿಸುವ ವಾಹನಗಳ ಜಾಗೃತಿ ಮೂಡಿಸುವ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ 832 ವಾಹನಗಳನ್ನು ಪರಿಶೀಲಿಸಲಾಗಿದ್ದು, 182 ವಾಹನಗಳಿಗೆ ನೋಟಿಸ್‌ಗಳನ

15 Jan 2026 9:57 pm
ಆಲೂರು: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

ಕುಂದಾಪುರ, ಜ.15: ಗಂಗೊಳ್ಳಿ ಪೊಲೀಸ್ ಠಾಣೆ ಹಾಗೂ ಆಲೂರು ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಲೂರಿನ ಶ್ರೀಮೂಕಾಂಬಿಕಾ ಸಭಾಭವನದಲ್ಲಿ ನಡೆಯಿತು. ಗಂಗೊಳ್ಳಿ ಠಾಣಾಧಿಕಾರಿ ಪವನ್ ನಾಯಕ್ ಮಾತನಾಡಿ, ಯಾ

15 Jan 2026 9:55 pm
ಭ್ರಾಮರೀ ನಾಟ್ಯಾಲಯದಿಂದ ಭರತನಾಟ್ಯ ಪ್ರಸ್ತುತಿ

ಉಡುಪಿ, ಜ.15: ಅಮ್ಮುಂಜೆಯ ಶ್ರೀಭ್ರಾಮರೀ ನಾಟ್ಯಾಲಯ ತನ್ನ ರಜತ ಮಹೋತ್ಸವದ ಸಂದರ್ಭದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ’ ಕಾರ್ಯಕ್ರಮದಲ್ಲಿ ಸಂಸ್ಥೆಯ ಮೂರು ಜೋಡಿ ಬಾಲಪತ್ರಿಭೆಗಳಿಂದ ಬಾಲ ಯುಗ್ಮ ನೃತ್ಯ ಎಂಬ ಭರತನಾಟ್ಯ ಪ್

15 Jan 2026 9:52 pm
PAK, IRAN ಸೇರಿದಂತೆ 75 ದೇಶಗಳಿಗೆ ವಲಸೆ ವೀಸಾ ಪ್ರಕ್ರಿಯೆ ಸ್ಥಗಿತ: ಅಮೆರಿಕ ಸೂಚನೆ

ವಾಷಿಂಗ್ಟನ್, ಜ.15: ಸಾರ್ವಜನಿಕ ಕಲ್ಯಾಣ ಪ್ರಯೋಜನಗಳ ಮೇಲೆ ಅವಲಂಬಿತವಾಗಿರುವ ಜನರಿಗೆ ಪ್ರವೇಶವನ್ನು ನಿರ್ಬಂಧಿಸುವ ನವೀಕೃತ ಪ್ರಯತ್ನದ ಭಾಗವಾಗಿ ಅಮೆರಿಕಾದ ವಿದೇಶಾಂಗ ಇಲಾಖೆಯು 75 ದೇಶಗಳ ಅರ್ಜಿದಾರರಿಗೆ ವಲಸೆ ವೀಸಾ ಪ್ರಕ್ರಿ

15 Jan 2026 9:47 pm
ಉಕ್ರೇನ್ ಶಾಂತಿ ಒಪ್ಪಂದ ಸ್ಥಗಿತಕ್ಕೆ ಝೆಲೆನ್‌ ಸ್ಕಿ ಕಾರಣ: ಅಮೆರಿಕ ಅಧ್ಯಕ್ಷ ಟ್ರಂಪ್

ವಾಷಿಂಗ್ಟನ್, ಜ.15: ಉಕ್ರೇನ್ ಯುದ್ಧವನ್ನು ಅಂತ್ಯಗೊಳಿಸುವ ಉದ್ದೇಶದ ಶಾಂತಿ ಯೋಜನೆ ಸ್ಥಗಿತಗೊಂಡಿರುವುದಕ್ಕೆ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್‌ಸ್ಕಿಯೇ ಕಾರಣ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್

15 Jan 2026 9:43 pm
Gazaದಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಹೆಚ್ಚಳ: ಅಧ್ಯಯನ ವರದಿಯಲ್ಲಿ ಉಲ್ಲೇಖ

ಇಸ್ರೇಲ್ ದಾಳಿಯಿಂದ ಆರೋಗ್ಯ ವ್ಯವಸ್ಥೆಗಳಿಗೆ ಹಾನಿ

15 Jan 2026 9:42 pm
‘ಎಡೆದೊರೆನಾಡು ರಾಯಚೂರು ಜಿಲ್ಲಾ ಉತ್ಸವ’ ಫೆ.6ಕ್ಕೆ ಮುಂದೂಡಿಕೆ : ಹೆಚ್ಚುವರಿ ಜಿಲ್ಲಾಧಿಕಾರಿ ಆದೇಶ

ರಾಯಚೂರು: ಜಿಲ್ಲೆಯಲ್ಲಿ ಜ. 29ರಿಂದ ಮೂರು ದಿನಗಳ ಕಾಲ ನಡೆಯಬೇಕಿದ್ದ ‘ಎಡೆದೊರೆನಾಡು ರಾಯಚೂರು ಜಿಲ್ಲಾ ಉತ್ಸವ’ವನ್ನು ಇದೀಗ ಫೆಬ್ರವರಿ 6, 7 ಮತ್ತು 8ಕ್ಕೆ ಮುಂದೂಡಲಾಗಿದೆ. ಜಿಲ್ಲಾಧಿಕಾರಿ ನಿತಿಶ್ ಕೆ. ಅವರ ನಿರ್ದೇಶನದಂತೆ ಹೆಚ್ಚ

15 Jan 2026 9:39 pm
ಮಾನ್ವಿ | ಜ.18ರಂದು ಉಚಿತ ಸಾಮೂಹಿಕ ವಿವಾಹ : ಯು.ಟಿ. ಖಾದರ್ ಸಹಿತ ಹಲವು ಸಚಿವರ ಆಗಮನ

ಮಾನ್ವಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (APMC) ಪಕ್ಕದ ಬಯಲು ಜಾಗದಲ್ಲಿ ಹಮ್ಮಿಕೊಳ್ಳಲಾಗಿರುವ ಮುಸ್ಲಿಂ ಸಮುದಾಯದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಸಿದ್ಧತೆಗಳನ್ನು ಶಾಸಕ ಹಂಪಯ್ಯನಾಯಕ ಹಾಗೂ ಕಾಂಗ್ರೆಸ್

15 Jan 2026 9:33 pm
ಶೀರೂರು ಪರ್ಯಾಯ: ನಗರ ವಿದ್ಯುದ್ದೀಪಾಲಂಕಾರ ಉದ್ಘಾಟನೆ

ಉಡುಪಿ, ಜ.15: ಶೀರೂರು ಪರ್ಯಾಯದ ಪ್ರಯುಕ್ತ ಇದೇ ಮೊದಲ ಬಾರಿ ಕೈಗೊಂಡ ಉಡುಪಿ ನಗರ ವಿದ್ಯುತ್ ದೀಪಾಲಂಕಾರವನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರು ಇಂದು ಸಂಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆಯ ಆಡಳಿ

15 Jan 2026 9:30 pm
ಕಲಬುರಗಿ | ಸಿದ್ಧರಾಮೇಶ್ವರರ ತತ್ವಗಳು ಅಳವಡಿಸಿಕೊಳ್ಳಿ : ಮರಲಿಂಗ ಹೊನಗುಂಟಿಕರ್

ಕಲಬುರಗಿ : ಸೊನ್ನಲಗಿಯ ಕರ್ಮಯೋಗಿ ಸಿದ್ಧರಾಮೇಶ್ವರರ ವಚನಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ತತ್ವ ಸಿದ್ಧಾಂತಗಳು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯ

15 Jan 2026 9:21 pm
ಕಾಮನ್‌ವೆಲ್ತ್‌ ಸ್ಪೀಕರ್‌ಗಳು, ಸಭಾಧ್ಯಕ್ಷರ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ; ಸ್ಪೀಕರ್ ಯುಟಿ ಖಾದರ್ ಭಾಗಿ

ಹೊಸದಿಲ್ಲಿ: ದಿಲ್ಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಸಂವಿಧಾನ್ ಸದನದ ಸೆಂಟ್ರಲ್ ಹಾಲ್‌ ನಲ್ಲಿ ಕಾಮನ್‌ ವೆಲ್ತ್‌ ಸ್ಪೀಕರ್‌ ಗಳು ಮತ್ತು ಸಭಾಧ್ಯಕ್ಷರ 28ನೇ ಸಮ್ಮೇಳನ ನಡೆಯಿತು. ಸಮ್ಮೇಳನದಲ್ಲಿ ಕರ್ನಾಟಕದ ಸ್ಪೀಕರ್ ಯುಟಿ ಖ

15 Jan 2026 9:01 pm
Kerala | ಸಾಯ್ ಹಾಸ್ಟೆಲ್‌ ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕೊಲ್ಲಂ, ಜ.15: ಇಲ್ಲಿಯ ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಹಾಸ್ಟೆಲ್‌ ನಲ್ಲಿ ತರಬೇತಿ ಪಡೆಯುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಕೋಝಿಕೋಡ್‌ನ ಸಾಂಡ್ರಾ (17) ಮತ್ತು ತ

15 Jan 2026 9:00 pm
Bengaluru | ದ್ವಿಚಕ್ರ ವಾಹನದಿಂದ ಬಿದ್ದು ಆರು ವರ್ಷದ ಬಾಲಕಿ ಮೃತ್ಯು

ಬೆಂಗಳೂರು 5: ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಆರು ವರ್ಷದ ಬಾಲಕಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ವಿಜಯನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಂದಿನಿ ಲೇಔಟ್ ನಿವಾಸ

15 Jan 2026 9:00 pm
ಮಹಾದೇವ ಬೆಟ್ಟಿಂಗ್ ಆ್ಯಪ್ ಪ್ರಕರಣ | EDಯಿಂದ 21.45 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಹೊಸದಿಲ್ಲಿ, ಜ.15: ಮಹಾದೇವ ಬೆಟ್ಟಿಂಗ್ ಆ್ಯಪ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ED)ವು 21.45 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳಿಗೆ ಮುಟ್ಟುಗೋಲು ಹಾಕಿರುವುದಾಗಿ ರವಿವಾರ ವರದಿಯಾಗಿದೆ. 2002ರ ಅಕ್ರಮ ಹಣ

15 Jan 2026 8:57 pm
ಜೈಪುರ ಸಾಹಿತ್ಯ ಉತ್ಸವಕ್ಕೆ ಚಾಲನೆ

ರಾಜಸ್ಥಾನ ರಾಜಧಾನಿಗೆ ಹರಿದುಬಂದ ವಿಶ್ವವಿಖ್ಯಾತ ಸಾಹಿತಿ–ಕಲಾವಿದರ ದಂಡು

15 Jan 2026 8:56 pm
Bangladesh ಕ್ರಿಕೆಟ್ ಬಿಕ್ಕಟ್ಟು: ನಿರ್ದೇಶಕ ಎಂ. ನಝ್ಮುಲ್ ಇಸ್ಲಾಂರನ್ನು ವಜಾಗೊಳಿಸಿದ ಬಿಸಿಬಿ

ಬಾಂಗ್ಲಾ ಕ್ರಿಕೆಟಿಗರು ದೇಶೀಯ ಕ್ರಿಕೆಟ್ ಬಹಿಷ್ಕಾರದ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕ್ರಮ

15 Jan 2026 8:49 pm
Haveri | ಕೆರೆಗೆ ಬಿದ್ದು ರೈತ ಮೃತ್ಯು

ಹಾವೇರಿ : ಜಾನುವಾರುಗಳ ಮೈ ತೊಳೆಯಲು ಹೋಗಿದ್ದ ವೇಳೆ ಕೆರೆಗೆ ಬಿದ್ದು ರೈತರೊಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಳೆಮೇಲ್ಮರಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮೃತರನ್ನು ಸಚಿನ್ ಬಸಪ್ಪ ಅಂಗಡಿ (30) ಎಂದು

15 Jan 2026 8:45 pm
Maharashtra ಸ್ಥಳೀಯ ಸಂಸ್ಥೆ ಚುನಾವಣೆ | ಅಕ್ರಮಗಳು ನಡೆದಿವೆ; ಇದು ಪ್ರಜಾಪ್ರಭುತ್ವದ ಹತ್ಯೆ: ಉದ್ಧವ್ ಠಾಕ್ರೆ ಆರೋಪ

ಮುಂಬೈ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅಕ್ರಮಗಳು ನಡೆದಿದ್ದು, ಇದು ಪ್ರಜಾಪ್ರಭುತ್ವದ ಹತ್ಯೆಗೆ ಮಾಡಿದ ಪ್ರಯತ್ನವಾಗಿದೆ ಎಂದು ಗುರುವಾರ ಶಿವಸೇನೆ (ಉದ್ಧವ್ ಬಣ)ದ ಮುಖ್ಯಸ್ಥ ಉದ್ಧವ್ ಠಾಕ್ರೆ ಆರೋಪಿಸಿದ್ದಾ

15 Jan 2026 8:42 pm
ಕುಷ್ಟಗಿ | ಹಿರಿಯ ನಾಗರಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕುಷ್ಟಗಿ : ಗ್ರಾಮದ ಹಿರಿಯ ನಾಗರಿಕರ ಆರೋಗ್ಯ ಕಾಪಾಡುವ ಉದ್ದೇಶದಿಂದ ಹನುಮಸಾಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಯಿತು. ಗ್ರಾಮ ಪಂಚಾಯತ್‌, ಆರೋಗ್ಯ ಇಲಾಖೆ, ಆಯುಷ್ ಇಲಾಖೆ ಹಾಗೂ ಕಲಿಕೆ–ಟಾಟಾ ಟ್ರಸ್ಟ್ ಸಂಸ

15 Jan 2026 8:39 pm
ಉನ್ನಾಂವ್ ಅತ್ಯಾಚಾರ ಪ್ರಕರಣ | ಕುಲ್‌ದೀಪ್‌ ಸಿಂಗ್‌ ಸೆಂಗರ್ ಮೇಲ್ಮನವಿ: ಮತ್ತಷ್ಟು ಸಾಕ್ಷ್ಯ ಒದಗಿಸಲು ದಿಲ್ಲಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

ಹೊಸದಿಲ್ಲಿ: ತನಗೆ ವಿಧಿಸಿರುವ ಶಿಕ್ಷೆಯನ್ನು ಪ್ರಶ್ನಿಸಿ ಅತ್ಯಾಚಾರ ಅಪರಾಧಿ ಕುಲ್‌ದೀಪ್‌ ಸಿಂಗ್‌ ಸೆಂಗರ್ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿ, ಮತ್ತಷ್ಟು ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದೆ ದಾಖಲಿಸಲು ಉನ್ನಾಂವ್ ಅ

15 Jan 2026 8:39 pm
ಲಡಾಖ್‌ ನಲ್ಲಿ ಖಾಮಿನೈ ಪರ ರ‍್ಯಾಲಿ: ಕಾರ್ಗಿಲ್‌ ನ ಲಾಲ್ ಚೌಕ್‌ ನಲ್ಲಿ ನೂರಾರು ಮಂದಿ ಜಮಾವಣೆ

ಹೊಸದಿಲ್ಲಿ: ಇರಾನ್‌ ನಲ್ಲಿ ಉಂಟಾಗಿರುವ ಆಂತರಿಕ ಪ್ರಕ್ಷುಬ್ಧತೆಯ ಹಿನ್ನೆಲೆಯಲ್ಲಿ, ಅದರ ಸರ್ವೋಚ್ಚ ನಾಯಕ ಖಾಮಿನೈ ಪರ ಬೆಂಬಲ ವ್ಯಕ್ತಪಡಿಸಲು ಇಮಾಮ್ ಖೊಮೇನಿ ಸ್ಮಾರಕ ಟ್ರಸ್ಟ್  ಕಾರ್ಗಿಲ್‌ನಲ್ಲಿ ರ‍್ಯಾಲಿಯೊಂದನ್ನು ಆಯೋ

15 Jan 2026 8:36 pm
ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್‌ನಿಂದ ‘ನರೇಗ ಬಜಾವ್ ಸಂಗ್ರಾಮ್’ ಆಂದೋಲನ

ಮಂಗಳೂರು, ಜ.15: ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಬಚಾವ್ ಸಂಗ್ರಾಮ್ ಪೂರ್ವಭಾವಿ ಸಭೆ ಗುರುವಾರ ಮಲ್ಲಿಕಟ್ಟೆಯ ಕಾಂಗ

15 Jan 2026 8:32 pm