SENSEX
NIFTY
GOLD
USD/INR

Weather

22    C
... ...View News by News Source
ಸಂಪುಟದಿಂದ ಝಮೀರ್ ಅಹ್ಮದ್‌ರನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ದೂರು

ಬೆಂಗಳೂರು : ರಾಜ್ಯದ ರೈತರಿಂದ ಮೆಕ್ಕೆಜೋಳ ಖರೀದಿಸಿ ಹಣ ಕೊಡದೆ ವಂಚಿಸಿರುವ ತೆಲಂಗಾಣ ರಾಜ್ಯದ ವ್ಯಕ್ತಿಗಳ ಪರವಾಗಿ ನಿಂತಿರುವ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜ

6 Nov 2025 1:01 am
ನ.7ಕ್ಕೆ ಬ್ರಾಹ್ಮಣ ಸಮುದಾಯದ ವಿವಿಧ ಯೋಜನೆಗಳಿಗೆ ಚಾಲನೆ

ಬೆಂಗಳೂರು : ರಾಜ್ಯ ಸರಕಾರದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಹಾಗೂ ಉದ್ಯಮಶೀಲತೆ ವೃದ್ದಿಸುವಂತೆ ಮಾಡಲು ಬ್ರಾಹ್ಮಣ ಸಮುದಾಯದ ಸದಸ್ಯರಿಗೆ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ, ಚಾಣಕ್ಯ ಆಡಳಿತ ತರಬೇತಿ ಸೇರಿದಂತೆ ಹಲವು ಯೋಜನೆ

6 Nov 2025 12:45 am
ಸುಸ್ಥಿರ ಅಭಿವೃದ್ಧಿ ಗುರಿ ಸಾಧಿಸಲು ಗ್ಯಾರಂಟಿ ಯೋಜನೆಗಳು ಸಹಕಾರಿ: ಡಾ.ಶಾಲಿನಿ ರಜನೀಶ್

ಬೆಂಗಳೂರು : ವಿಶ್ವ ಸಂಸ್ಥೆಯು ಗೊತ್ತು ಮಾಡಿರುವ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿ

6 Nov 2025 12:39 am
ಹೆಣ್ಣಾನೆ ʼಸುಭದ್ರೆʼ ಮಾಲೀಕತ್ವ ವಿವಾದ; ಆಕ್ಷೇಪಣೆ ಸಲ್ಲಿಸಲು ಶ್ರೀಕೃಷ್ಣ ಮಠಕ್ಕೆ ಕೊನೇ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: 'ಸುಭದ್ರೆ' ಹೆಸರಿನ ಹೆಣ್ಣಾನೆಯ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆ ಹೊನ್ನಾಳ್ಳಿಯ ಚನ್ನಬಸಪ್ಪಸ್ವಾಮಿ ಹಿರೇಕಲ್ಮಠ ಸಂಸ್ಥಾನ ಹಾಗೂ ಉಡುಪಿ ಶ್ರೀಕೃಷ್ಣ ಮಠದ ನಡುವಿನ ವಿವಾದ ಕುರಿತ ಅರ್ಜಿಗೆ ಆಕ್ಷೇ

6 Nov 2025 12:24 am
ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ನಿಯಮ ಉಲ್ಲಂಘನೆ ಆರೋಪ; ಸರ್ಕಾರಕ್ಕೆ ತುರ್ತು ನೋಟಿಸ್

ಬೆಂಗಳೂರು: ನಿಯಮ ಉಲ್ಲಂಘನೆಯ ಹಿನ್ನೆಲೆಯಲ್ಲಿ 20 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್‌ ಜಾರಿಗೊಳಿಸಿದೆ. ಅಂಗನಾವಡಿ ಕಾರ

6 Nov 2025 12:20 am
ರಾಷ್ಟ್ರಮಟ್ಟದ ಹ್ಯಾಕೋತ್ಸವ ಸ್ಪರ್ಧೆ: ಮೈಸೂರಿನ ಜೆಎಸ್‌ಎಸ್‌ಗೆ ಪ್ರಶಸ್ತಿ

ಉಡುಪಿ: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಆಯೋಜಿಸಲಾದ ರಾಷ್ಟ್ರ ಮಟ್ಟದ 30ಗಂಟೆಗಳ ಹ್ಯಾಕಥಾನ್-ಹ್ಯಾಕೋತ್ಸವ ಸ್ಪರ್ಧೆಯಲ್ಲಿ ಮೈಸೂರಿನ ಜೆಎಸ್‌ಎಸ್ ಜ್ಞಾನ ಮತ್ತು ತಾಂತ್ರಿಕ ವಿದ್ಯಾಲಯದ ಕೋಡ್ ಫ

6 Nov 2025 12:08 am
ಹೈಕೋರ್ಟ್ ಸಲಹೆಯಂತೆ ನಡೆದ ಶಾಂತಿಸಭೆ | ಚಿತ್ತಾಪುರದಲ್ಲಿ ನ.13 ಅಥವಾ 16ರಂದು ಪಥಸಂಚಲನಕ್ಕೆ ಅನುಮತಿಗೆ ಆರೆಸ್ಸೆಸ್ ಮನವಿ

ಬೆಂಗಳೂರು : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.13 ಅಥವಾ 16ರಂದು ಪಥಸಂಚಲನಕ್ಕೆ ಅನುಮತಿ ನೀಡುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್ ) ರಾಜ್ಯ ಸರಕಾರದ ಮುಂದೆ ಬುಧವಾರ ಪ್ರಸ್ತಾವ ಮುಂದಿಟ್ಟಿದೆ. ಪಥಸಂಚನಲಕ್ಕೆ ಅನುಮ

6 Nov 2025 12:07 am
ಕಬ್ಬಿಗೆ ಸೂಕ್ತ ದರ ನಿಗದಿ ಮಾಡುವುದು ಕೇಂದ್ರ ಸರಕಾರ : ಸಿಎಂ ಸಿದ್ದರಾಮಯ್ಯ

ಕೋಲಾರ : ಕಬ್ಬಿಗೆ ಸೂಕ್ತ ದರ ನಿಗದಿ ಮಾಡುವುದು ಕೇಂದ್ರ ಸರಕಾರವೇ ಹೊರತು ರಾಜ್ಯ ಸರಕಾರ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಎಸ್.ಎನ್.ಸಿಟಿಯಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾ

6 Nov 2025 12:05 am
ತೆಲಂಗಾಣ | ‘ಕಾಂಗ್ರೆಸ್ ಇಲ್ಲದೆ ನೀವು ಏನೂ ಅಲ್ಲ’: ಮುಸ್ಲಿಂ ಸಮುದಾಯದ ಬಗ್ಗೆ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಹೈದರಾಬಾದ್, ನ.5: “ಕಾಂಗ್ರೆಸ್ ಇದ್ದರೆ ಮಾತ್ರ ಮುಸ್ಲಿಮರು ಇದ್ದಾರೆ... ಕಾಂಗ್ರೆಸ್ ಇಲ್ಲದಿದ್ದರೆ ನೀವು ಏನೂ ಅಲ್ಲ” ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಜುಬಿಲಿ ಹಿಲ್ಸ್ ವಿಧಾನ

6 Nov 2025 12:02 am
ಬೆಂಗಳೂರು | 150ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ಬಂಧನ: 23.64 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು : ಸುಮಾರು 150ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೊಬ್ಬನನ್ನು ಇಲ್ಲಿನ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿ 23.64 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪ

5 Nov 2025 11:55 pm
ಸಾಗರ | ಬಾಲಕಿಯ ಗರ್ಭಪಾತ ಮಾಡಿದ ಆರೋಪ; ಸರಕಾರಿ ವೈದ್ಯೆ ಸೇರಿ 9 ಮಂದಿಯ ವಿರುದ್ಧ ಪ್ರಕರಣ ದಾಖಲು

ಸಾಗರ : ಬಾಲಕಿಯ ಗರ್ಭಪಾತ ಮತ್ತು ಪೊಕ್ಸೊ ಪ್ರಕರಣವನ್ನು ಗಮನಕ್ಕೆ ತರದ ಸರಕಾರಿ ವೈದ್ಯೆ ಸೇರಿದಂತೆ 9 ಜನರ ವಿರುದ್ಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಹೆಚ್ಚುವರ

5 Nov 2025 11:52 pm
'ಜನ ಗಣ ಮನ' ಬ್ರಿಟಿಷರ ಸ್ವಾಗತಕ್ಕಾಗಿ ರಚಿಸಿದ್ದ ಗೀತೆ : ಸಂಸದ ಕಾಗೇರಿ ವಿವಾದಾತ್ಮಕ ಹೇಳಿಕೆ

ಹೊನ್ನಾವರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದೇಶದ ರಾಷ್ಟ್ರಗೀತೆ 'ಜನ ಗಣ ಮನ' ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆಯು ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಹೊನ್ನಾ

5 Nov 2025 11:45 pm
ಭಾರತ ‘ಎ’ ತಂಡಕ್ಕೆ ತಿಲಕ್ ವರ್ಮಾ ನಾಯಕ

ಹೊಸದಿಲ್ಲಿ, ನ.5: ದಕ್ಷಿಣ ಆಫ್ರಿಕಾ ‘ಎ’ ತಂಡದ ವಿರುದ್ಧ ರಾಜ್ಕೋಟ್ನಲ್ಲಿ ನ.13ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ‘ಎ’ ತಂಡದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಸ್ಥಾನ ಪಡೆದಿಲ್ಲ. ತಿಲಕ್ ವರ್ಮಾ ಭ

5 Nov 2025 11:44 pm
ಬಿಹಾರ ಚುನಾವಣೆಗೆ ಮುನ್ನ ಮುಂಗೇರ್‌ನಲ್ಲಿ ಜನ ಸುರಾಜ್ ಅಭ್ಯರ್ಥಿ ಬಿಜೆಪಿ ಸೇರ್ಪಡೆ

ಪಾಟ್ನಾ (ಪಿಟಿಐ): ಬಿಹಾರದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಮುಂಗೇರ್ ಕ್ಷೇತ್ರದ ಜನ ಸುರಾಜ್ ಪಕ್ಷದ ಅಭ್ಯರ್ಥಿ ಸಂಜಯ್ ಸಿಂಗ್ ಬುಧವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬಿಹಾರ ರಾಜ್ಯ ಬಿಜ

5 Nov 2025 11:27 pm
ಜೈಪುರ ಕೋಟೆಯಲ್ಲಿ ವಿಶ್ವಕಪ್ ವಿಜೇತ ನಾಯಕಿ ಹರ್ಮನ್ಪ್ರೀತ್ ಕೌರ್ ಮೇಣದ ಪ್ರತಿಮೆಗೆ ನಿರ್ಧಾರ

Photo : X@BCCIWomen ಹೊಸದಿಲ್ಲಿ, ನ.5: ಭಾರತದ ಮಹಿಳಾ ಕ್ರಿಕೆಟ್ ತಂಡಕ್ಕೆ ಇದೇ ಮೊದಲ ಬಾರಿ ಏಕದಿನ ವಿಶ್ವಕಪ್ ಗೆಲ್ಲಲು ನಾಯಕತ್ವವಹಿಸಿದ್ದ ಹರ್ಮನ್ಪ್ರೀತ್ ಕೌರ್ಗೆ ಜೈಪುರದ ಐತಿಹಾಸಿಕ ನಾಹರ್ಗಢ ಕೋಟೆಯಲ್ಲಿ ಮೇಣದ ಪ್ರತಿಮೆಯ ಮೂಲಕ ಗೌರವ ಸಲ

5 Nov 2025 11:23 pm
ಉಪ್ಪಿನಂಗಡಿ | ರಾಶಿದ್ ಜೌಹರಿಗೆ ಹಾರೂನಿ ಬಿರುದು

ಅಜ್ಮೀರ್ ನಲ್ಲಿ ನಡೆದ ಸಮಾರಂಭದಲ್ಲಿ ಎರಡನೇ ರ‍್ಯಾಂಕ್ ಪ್ರದಾನ

5 Nov 2025 11:19 pm
ಮೊದಲ ಆ್ಯಶಸ್ ಟೆಸ್ಟ್ | ಆಸ್ಟ್ರೇಲಿಯ ಕ್ರಿಕೆಟ್ ತಂಡ ಪ್ರಕಟ

PC: X ಮೆಲ್ಬರ್ನ್, ನ.5: ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯದ 15 ಸದಸ್ಯರನ್ನು ಒಳಗೊಂಡ ಕ್ರಿಕೆಟ್ ತಂಡವನ್ನು ಬುಧವಾರ ಪ್ರಕಟಿಸಲಾಗಿದ್ದು, ಆರಂಭಿಕ ಆಟಗಾರ ಸ್ಯಾಮ್ ಕಾನ್ಸ್ಟಾಸ್ರನ್ನು ತಂ

5 Nov 2025 11:18 pm
ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು: ಡಾ.ಗಣೇಶ್ ನಾಯಕ್

ಉಡುಪಿ: ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಸಾಹಿತ್ಯದ ಮೇಲಿನ ಅಭಿರುಚಿ ವಿದ್ಯಾರ್ಥಿಗಳಿಗೆ ಇದ್ದರೆ ಮಾತ್ರ ನಮ್ಮ ನಾಡಿನ ಭಾಷೆ ಉಳಿಯಲು ಸಾಧ್ಯ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಕೇವಲ ಸಂಘ, ಸಂಸ್

5 Nov 2025 11:10 pm
‘ರಾಜ್ಯದಲ್ಲಿ ಹೂಡಿಕೆ’ ಭಾರತ್ ಫೋರ್ಜ್ ಜತೆ ಸಚಿವ ಎಂ.ಬಿ.ಪಾಟೀಲ್ ಮಾತುಕತೆ

ಬೆಂಗಳೂರು : ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಭಾರತ್ ಫೋರ್ಜ್ ಕಂಪನಿಯ ಉಪಾಧ್ಯಕ್ಷ ಮತ್ತು ಜಂಟಿ ವ್ಯವಸ್ಥಾಪಕ ನಿರ್ದೇಶಕ ಅಮಿತ್ ಕಲ್ಯಾಣಿ ಅವರನ್ನ

5 Nov 2025 11:05 pm
ರಿಚಾ ಘೋಷ್‌ ಗೆ ಚಿನ್ನದ ಲೇಪಿತ ಬ್ಯಾಟ್, ಚೆಂಡು ನೀಡಿ ಗೌರವಿಸಲಿರುವ ಸಿಎಬಿ

Photo : PTI ಹೊಸದಿಲ್ಲಿ, ನ.5: ಭಾರತದ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ವಿಶ್ವಕಪ್ ಗೆಲುವಿನಲ್ಲಿ ಮಹತ್ವದ ಕೊಡುಗೆ ನೀಡಿರುವ ವಿಕೆಟ್ಕೀಪರ್-ಬ್ಯಾಟರ್ ರಿಚಾ ಘೋಷ್‌ ಗೆ ಶನಿವಾರ ಈಡನ್ಗಾರ್ಡನ್ಸ್ನಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲ

5 Nov 2025 11:04 pm
‘ಕಬ್ಬಿಗೆ ಬೆಲೆ ನಿಗದಿ’ ಸರಕಾರಕ್ಕೆ ಗಡುವು ನೀಡಿದ ಬೆಳೆಗಾರರು; ‘ಕರ್ನಾಟಕ ಬಂದ್ʼ ಕರೆ ನೀಡುವ ಎಚ್ಚರಿಕೆ

ಬೆಂಗಳೂರು/ಬೆಳಗಾವಿ : ಕಬ್ಬಿಗೆ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಸೇರಿದಂತೆ ವಿವಿಧೆಡೆಗಳಲ್ಲಿನ ರೈತರ ಹೋರಾಟ ತೀವ್ರಗೊಂಡಿದೆ. ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ‘ಕರ್ನಾ

5 Nov 2025 11:02 pm
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವೃತ್ತಿಪರ ಶಿಕ್ಷಣಕ್ಕೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ ಜನಾಂಗದ 2024-25 ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮ

5 Nov 2025 11:01 pm
ಮೆಕ್ಸಿಕೋ ಅಧ್ಯಕ್ಷೆಯನ್ನು ಚುಂಬಿಸಲು ಯತ್ನಿಸಿದ ವ್ಯಕ್ತಿ: ವೀಡಿಯೊ ವೈರಲ್

ಮೆಕ್ಸಿಕೋ ಸಿಟಿ, ನ.5: ಮೆಕ್ಸಿಕೋ ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೆಕ್ಸಿಕೋದ ಅಧ್ಯಕ್ಷೆ ಕ್ಲಾಡಿಯಾ ಶೀನ್ಬಾಮ್ ಅವರನ್ನು ವ್ಯಕ್ತಿಯೊಬ್ಬ ತಬ್ಬಿಕೊಳ್ಳಲು ಮತ್ತು ಚುಂಬಿಸಲು ಪ್ರಯತ್ನಿಸಿದ ಘಟನೆ ಮಂಗ

5 Nov 2025 10:59 pm
ಬೀದರ್ | ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಬೀದರ್ : ಡಿಜಿಟಲ್ ಖಾತೆ ಮಾಡಲು ಲಂಚ ಪಡೆಯುವಾಗ ಪಿಡಿಒ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಔರಾದ್ ತಾಲೂಕಿನ ಧೂಪತಮಹಾಗಾಂವ್ ಪಂಚಾಯತಿಯಲ್ಲಿ ನಡೆದಿದೆ. ಔರಾದ್ ತಾಲೂಕಿನ ಧೂಪತಮಹಾಗಾಂವ್ ಪಂಚಾಯತ್‌ ಪಿಡಿಒ

5 Nov 2025 10:59 pm
ಭಾರತೀಯ ಯಾತ್ರಾರ್ಥಿಗಳನ್ನು ಗಡಿಯಲ್ಲಿ ತಡೆದ ಕ್ರಮ ಸಮರ್ಥಿಸಿಕೊಂಡ ಪಾಕಿಸ್ತಾನ

ಇಸ್ಲಾಮಾಬಾದ್, ನ.5: ನಂಕಾನಾ ಸಾಹಿಬ್ ನಲ್ಲಿ ಗುರುನಾನಕ್ ದೇವ್ ಅವರ ಜನ್ಮ ವಾರ್ಷಿಕೋತ್ಸವದ ಆಚರಣೆಗೆ ಹಾಜರಾಗಲು ಮಾನ್ಯ ವೀಸಾಗಳನ್ನು ಹೊಂದಿದ್ದರೂ 300ಕ್ಕೂ ಹೆಚ್ಚು ಹಿಂದು ಮತ್ತು ಸಿಖ್ ಯಾತ್ರಾರ್ಥಿಗಳಿಗೆ ಗಡಿಯಲ್ಲಿ ಪ್ರವೇಶವನ

5 Nov 2025 10:57 pm
5 Nov 2025 10:55 pm
ಬೆಂಗಳೂರು | ಇಪಿಎಫ್‍ಒ ನೌಕರರ ಕೋ-ಆಪರೇಟಿವ್ ಸೊಸೈಟಿಯ ಹಣ ದುರ್ಬಳಕೆ ಆರೋಪ: ಇಬ್ಬರ ಬಂಧನ

ಬೆಂಗಳೂರು : ಇಪಿಎಫ್‍ಒ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಹಣ ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಇಲ್ಲಿನ ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೊಸೈಟಿಯ ಸಿಇಒ ಗೋಪಿನಾಥ್

5 Nov 2025 10:54 pm
ಪಶ್ಚಿಮಘಟ್ಟದಲ್ಲಿ ಕಾರ್ಯಗತವಾದ ಯೋಜನೆಗಳ ಪರಾಮರ್ಶೆಗೆ ಈಶ್ವರ್ ಖಂಡ್ರೆ ಸೂಚನೆ

‘ಶರಾವತಿ ಅರಣ್ಯ ಬಿಡುಗಡೆ ಪ್ರಸ್ತಾವನೆ: ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಸಲ್ಲಿಸಲು ಸಮ್ಮತಿ’

5 Nov 2025 10:49 pm
ಮಾಧವ ಬಂಗೇರರಿಗೆ ಕದ್ರಿ ಕಂಬಳ ಗುತ್ತು ಪ್ರಶಸ್ತಿ ಪ್ರದಾನ

ಮಂಗಳೂರು: ಪಾವಂಜೆ ಮೇಳದ ಕಲಾವಿದ, ಪ್ರಬಂಧಕ ಯಕ್ಷ ರಾಮ ಬಿರುದಾಂಕಿತ ಮಾಧವ ಬಂಗೇರ ಕೊಳತ್ತಮಜಲು ಅವರಿಗೆ ಕದ್ರಿ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕದ್ರಿ ಯಕ್ಷ ಬಳಗದ ಪಾವಂಜೆ ಮೇಳದ ಸೇವೆ ಆಟದ ವೇದಿಕೆಯಲ್ಲಿ ಕದ್ರಿ ಕಂಬಳ ಗುತ್

5 Nov 2025 10:37 pm
5 Nov 2025 10:27 pm
ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ | ರಿಷಭ್ ಪಂತ್ ಪುನರಾಗಮನ, ಮತ್ತೆ ಮುಹಮ್ಮದ್ ಶಮಿ ಕಡೆಗಣನೆ

ಹೊಸದಿಲ್ಲಿ, ನ.5: ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನ.14ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಬುಧವಾರ ಪ್ರಕಟಿಸಲಾಗಿದ್ದು, ರಿಷಭ್ ಪಂತ್ ಪುನರಾಗಮನ ಮಾಡಿ

5 Nov 2025 10:26 pm
ಮಲ್ಪೆ: ಉಮೀದ್ ಪೋರ್ಟಲ್ ಬಗ್ಗೆ ಮಾಹಿತಿ‌ ಕಾರ್ಯಾಗಾರ

ಮಲ್ಪೆ: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ನಿರ್ದೇಶನದಂತೆ ಉಮೀದ್(UWMEED) ಪೋರ್ಟಲ್ ಹಾಗೂ ಅದರಲ್ಲಿ ವಕ್ಫ್ ಆಸ್ತಿಗಳನ್ನು ಅಪ್ಲೋಡ್ ಮಾಡುವ ಬಗ್ಗೆ ವಕ್ಫ್ ಸಂಸ್ಥೆಗಳಿಗೆ ಮಾಹಿತಿ ಕಾರ್ಯಗಾರವನ್ನು ಬುಧವಾರ ಮಲ್ಪೆ ಜಾಮಿಯಾ ಮಸೀದಿಯಲ್

5 Nov 2025 10:22 pm
ಮಂಗಳೂರು | ಮಾದಕ ವಸ್ತು ಮಾರಾಟ ಪ್ರಕರಣ: ಆರೋಪಿ ಸೆರೆ

ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ನಗರದ ಕುಂಟಿಕಾನ ನಿವಾಸಿ ಶಬರೀಶ್ ಯಾನೆ ಶಬರಿ (24) ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ನಗರದ ಬೋಳೂರಿನಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಬರುತ್ತಿರುವ ಬಗ್ಗ

5 Nov 2025 10:12 pm
ಮುಂಬೈ: ಪರೀಕ್ಷಾರ್ಥ ಸಂಚಾರದ ಸಂದರ್ಭ ವಾಲಿದ ಮೋನೋ ರೈಲು!

ಮುಂಬೈ, ನ. 5: ಮುಂಬೈಯ ವಡಾಲಾ ಡಿಪೋದಲ್ಲಿ ಬುಧವಾರ ಬೆಳಗ್ಗೆ ಪರೀಕ್ಷಾರ್ಥ ಸಂಚಾರ ಸಮಯದಲ್ಲಿ ಮೋನೋ ರೈಲೊಂದು ವಾಲಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ‘‘ಸಣ್ಣ ಘಟನೆ’’ ಎಂದು ಹೇಳಿರುವ ಮೋನೋ ರೈಲನ್ನು ನಿರ್ವಹಿಸುತ್ತಿರು

5 Nov 2025 10:08 pm
ಬೂಟಾ ಸಿಂಗ್ ವಿರುದ್ಧ ‘ಜಾತಿವಾದಿ’ ಹೇಳಿಕೆ: ಪಂಜಾಬ್ ಕಾಂಗ್ರೆಸ್ ವರಿಷ್ಠನ ವಿರುದ್ಧ ಎಫ್ಐಆರ್ ದಾಖಲು

ಚಂಡಿಗಢ, ನ. 5: ಕೇಂದ್ರದ ಮಾಜಿ ಸಚಿವ ದಿವಂಗತ ಬೂಟಾ ಸಿಂಗ್ ವಿರುದ್ಧ ಮಾನಹಾನಿಕರ ಹಾಗೂ ಜಾತಿವಾದಿ ಹೇಳಿಕೆ ನೀಡಿದ ಪಂಜಾಬ್ ಕಾಂಗ್ರೆಸ್ ವರಿಷ್ಠ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಲುಧಿಯಾನದ ಸಂ

5 Nov 2025 10:05 pm
ಮಂಗೋಲಿಯಾದ ಉಲಾನ್ಬಟೋರ್ನಲ್ಲಿ ಸಿಲುಕಿದ್ದ 228 ಪ್ರಯಾಣಿಕರನ್ನು ದಿಲ್ಲಿಗೆ ಕರೆ ತಂದ ಏರ್ ಇಂಡಿಯಾ ವಿಮಾನ

ಹೊಸದಿಲ್ಲಿ, ನ. 5: ಮಂಗೋಲಿಯಾದ ರಾಜಧಾನಿ ಉಲಾನ್ಬಟೋರ್ನಲ್ಲಿ ಸಿಲುಕಿದ್ದ 228 ಪ್ರಯಾಣಿಕರನ್ನು ಏರ್ ಇಂಡಿಯಾ ವಿಮಾನ ಬುಧವಾರ ಬೆಳಗ್ಗೆ ದಿಲ್ಲಿಗೆ ಕರೆದುಕೊಂಡು ಬಂದಿದೆ. ಸ್ಯಾನ್ಫ್ರಾನ್ಸಿಸ್ಕೊ - ದಿಲ್ಲಿ ವಿಮಾನವನ್ನು ತಾಂತ್ರಿಕ

5 Nov 2025 10:02 pm
ಶೀಘ್ರದಲ್ಲೇ ಕ್ರಿಸ್ಟಿಯಾನೊ ರೊನಾಲ್ಡೊ ನಿವೃತ್ತಿ?

ಪ್ಯಾರಿಸ್, ನ.5: ಪೋರ್ಚುಗಲ್ ಹಾಗೂ ಅಲ್ ನಸ್ರ್ ತಂಡದ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ, ‘ಶೀಘ್ರದಲ್ಲೇ’ ನಿವೃತ್ತಿಯಾಗುವ ಯೋಜನೆಯನ್ನು ಬಹಿರಂಗಪಡಿಸಿದ್ದಾರೆ. ಪಿಯರ್ಸ್ ಮೊರ್ಗನ್ ಅನ್ಸೆನ್ಸಾರ್ಡ್ಗೆ ನೀಡಿದ ಸಂದರ್ಶನ

5 Nov 2025 10:00 pm
ಬಿಹಾರ ವಿಧಾನಸಭಾ ಚುನಾವಣೆ | ನಾಳೆ ನ.6ರಂದು ಮೊದಲ ಹಂತದ ಮತದಾನ

ಪಾಟ್ನಾ,ನ.5: ಬಿಹಾರವು ನ.6ರಂದು ನಡೆಯಲಿರುವ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವಂತೆ ರಾಜ್ಯದಲ್ಲಿ ರಾಜಕೀಯ ಹಣಾಹಣಿ ನಿರ್ಣಾಯಕ ಹಂತವನ್ನು ಪ್ರವೇಶಿಸಿದೆ. 18 ಜಿಲ್ಲೆಗಳ 121 ವಿಧಾನಸಭಾ ಕ್ಷೇತ್ರಗಳಲ್ಲಿಯ 3.75 ಕೋಟಿಗೂ ಅಧಿ

5 Nov 2025 9:56 pm
ಮಹಾರಾಷ್ಟ್ರ: ಬೆಳೆ ನಷ್ಟಕ್ಕೆ ಕೇವಲ 6 ರೂ. ಪರಿಹಾರ!

ಛತ್ರಪತಿ ಸಂಭಾಜಿ ನಗರ್, ನ. 5: ಭಾರೀ ಮಳೆ ಹಾಗೂ ನಂತರ ಸಂಭವಿಸಿದ ನೆರೆಯ ಪರಿಣಾಮ ಉಂಟಾದ ಬೆಳೆ ನಷ್ಟಕ್ಕೆ ಸರಕಾರದಿಂದ ಕೇವಲ 6 ರೂ. ಪರಿಹಾರ ದೊರೆತಿದೆ ಎಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರ್ ಜಿಲ್ಲೆಯ ರೈತರೋರ್ವರು ಬುಧವಾರ ತಿ

5 Nov 2025 9:52 pm
ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘದಲ್ಲಿ ಭಾರೀ ಅವ್ಯವಹಾರ; ಆರೋಪ

ಉಡುಪಿ: 50ಕ್ಕೂ ಅಧಿಕ ವರ್ಷಗಳ ಇತಿಹಾಸವಿರುವ ಕೊಕ್ಕರ್ಣೆಯ ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತದಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಕೋಟಾಂತರ ರೂ.ಗಳ ಅವ್ಯವಹಾರ, ಕಾನೂನಿನ ಉಲ್ಲಂಘನೆ ನಡೆದಿದೆ. ಸಂಘದ ಈಗಿನ ಅಧ್ಯಕ್ಷರು

5 Nov 2025 9:50 pm
ಉಡುಪಿ: ನ.8ರಂದು 538ನೇ ಕನಕದಾಸ ಜಯಂತಿ ಆಚರಣೆ

ಉಡುಪಿ: ಉಡುಪಿ ಜಿಲ್ಲಾ ಶ್ರೀಕನಕದಾಸ ಸಮಾಜ ಸೇವಾ ಸಂಘ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠದ ಜಂಟಿ ಆಶ್ರಯದಲ್ಲಿ ಕನಕದಾಸರ 538ನೇ ಜಯಂತಿ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ ನ.8ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ

5 Nov 2025 9:46 pm
ಕಲಬುರಗಿ | ಎಫ್‌ಆರ್‌ಪಿ ಬೆಲೆ ನಿಗದಿ ಮಾಡದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ದಾಖಲಿಸುವಂತೆ ಆಗ್ರಹ

ಕಲಬುರಗಿ : ಕಬ್ಬು ಬೆಳೆಗಾರರಿಗೆ ಎಫ್‌ಆರ್‌ಪಿ ಬೆಲೆ ನಿಗದಿ ಮಾಡದ ಮತ್ತು ಸರಕಾರದ ಮಾರ್ಗಸೂಚಿ ಪಾಲಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಒತ್ತಾಯಿಸಿ ರೈತ ಸಂಘಟನೆಗಳ ಜಂಟಿ ಕ್ರೀಯಾ ಸಮಿತಿಯಿಂ

5 Nov 2025 9:44 pm
ಕಲಬುರಗಿ | ಸ್ನಾತಕೋತ್ತರ ಕೋರ್ಸ್‍ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಕಲಬುರಗಿ: ನಗರದ ಸರಕಾರಿ ಮಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ನಡೆಸಲಾಗುತ್ತಿರುವ ಎಮ್‍ಎ, ಎಂಕಾಂ, ಎಮ್‍ಎಸ್ಸಿ ಸ್ನಾತಕೋತ್ತರ ಕೋರ್ಸ್‍ಗಳ ಪ್ರಥಮ ಸೆಮಿಸ್ಟರ್ ನಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ

5 Nov 2025 9:39 pm
ಮಂಗಳೂರು| ವೈಯಕ್ತಿಕ ಸಮಸ್ಯೆಗಳನ್ನು ಪೂಜೆ ಮಾಡಿ ಪರಿಹರಿಸುವುದಾಗಿ ನಂಬಿಸಿ 28.78 ರೂ. ವಂಚನೆ; ಆರೋಪಿಯ ಬಂಧನ

ಮಂಗಳೂರು: ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ಶೀಘ್ರ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ರೂ. ಸೈಬರ್ ವಂಚನೆ ನಡೆಸಿದ ಆರೋಪದಲ್ಲಿ ಯವಂತಪ

5 Nov 2025 9:34 pm
ಕಲಬುರಗಿ | ನ.5 ರಿಂದ ಎಂಟು ವಾರ ತೊಗರಿ ಆರೋಗ್ಯ ಸಮೀಕ್ಷೆ ಕಾರ್ಯ : ಸಮದ್ ಪಟೇಲ್

ಕಲಬುರಗಿ : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ತೊಗರಿ ಆರೋಗ್ಯ ಸಮೀಕ್ಷೆ/ ಕ್ಷೀಪ್ರ ಸಂಚಾರಿ ಸಮೀಕ್ಷೆ (Rapid Rowing Survey) ಕಾರ್ಯವನ್ನು ನ. 5 ರಿಂದ ಎಂಟು ವಾರದವರೆಗೆ ಸರ್ವಿಕ್ಷಣಾ ಕಾರ್ಯ ಜರುಗಿಸಲು ನಿರ್ಧರಿಸಲಾಗಿದೆ ಎಂದ

5 Nov 2025 9:32 pm
ಕಲಬುರಗಿ | ಫಲಾನುಭವಿ ಆಧಾರಿತ ಯೋಜನೆಯ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ವಿಸ್ತರಣೆ

ಕಲಬುರಗಿ: 2025-26ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಈ ಕೆಳಕಂಡ 13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಸೇವಾ ಸಿಂಧು ಪೋರ್ಟಲ್‍ ನಲ್ಲಿ ಆನ್‍ಲೈನ್ ಮೂ

5 Nov 2025 9:29 pm
ಮಂಗಳೂರು |ದ್ವಿಚಕ್ರ ವಾಹನ ಚಲಾಯಿಸಿದ ಬಾಲಕ; ಮಾಲಕಿಗೆ 26,000 ರೂ.ದಂಡ

ಮಂಗಳೂರು: ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಸವಾರ ಮಾಡಿದ ಆರೋಪದ ಹಿನ್ನಲೆಯಲ್ಲಿ ವಾಹನದ ಮಾಲಕಿಗೆ ಮಂಗಳೂರಿನ ನಾಲ್ಕನೆ ಜೆಎಂಎಫ್‌ಸಿ ನ್ಯಾಯಾಲಯ ದಂಡ ವಿಧಿಸಿದೆ. ದ್ವಿಚಕ್ರ ವಾಹನವನ್ನು ಅದರ ಮಾಲಕಿ ಅತಿಜಮ್ಮರ ಅಪ್ರಾಪ್ತ ವಯಸ್

5 Nov 2025 9:24 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನದಂದೇ ಭೀಮ್ ಆರ್ಮಿಯ ಕಾರ್ಯಕ್ರಮ: ಎಸ್.ಎಸ್. ತಾವಡೆ

ಕಲಬುರಗಿ: ಚಿತ್ತಾಪುರದಲ್ಲಿ ಆರೆಸ್ಸೆಸ್ ಯಾವಾಗ ಪಥ ಸಂಚಲನ ಮಾಡುತ್ತದೆ. ಅದೇ ದಿನದಂದೇ ಭೀಮ್ ಆರ್ಮಿ ಕೂಡ ಕಾರ್ಯಕ್ರಮ ಮಾಡಲಿದೆ ಎಂದು ಭೀಮ್ ಆರ್ಮಿ ಸಂಘಟನೆಯ ಮುಖಂಡ ಎಸ್.ಎಸ್.ತಾವಡೆ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರ

5 Nov 2025 9:21 pm
ಸ್ಮಾರ್ಟ್‌ ಮೀಟರ್‌ ಟೆಂಡರ್‌ನಲ್ಲಿ ಅಕ್ರಮ ಆರೋಪ: ಸಚಿವ ಕೆ.ಜೆ.ಜಾರ್ಜ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್‌ಗಳ ಖರೀದಿ ಮತ್ತು ಅಳವಡಿಕೆ ಟೆಂಡರ್‌ನಲ್ಲಿ ಅಕ್ರಮ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದ್ದ ಜನಪ್ರತಿನಿಧಿಗಳ

5 Nov 2025 9:13 pm
ಪ್ರಯೋಗದ ಮಾದರಿಗಳನ್ನು ಸಂಗ್ರಹಿಸಲು ಅಂತರಿಕ್ಷದಲ್ಲಿ ಮೂರು ಗಂಟೆಗಳ ಕಾಲ ತಮ್ಮ ಸುತ್ತಲೇ ತಿರುಗಿದ್ದ ಶುಭಾಂಶು ಶುಕ್ಲಾ!

ಪ್ರಯೋಗದ ಮಾದರಿಗಳನ್ನು ಸಂಗ್ರಹಿಸಲು ಅಂತರಿಕ್ಷದಲ್ಲಿ ಮೂರು ಗಂಟೆಗಳ ಕಾಲ ತಮ್ಮ ಸುತ್ತಲೇ ತಿರುಗಿದ್ದ ಶುಭಾಂಶು ಶುಕ್ಲಾ!

5 Nov 2025 9:07 pm
ಮಮ್ದಾನಿಗೆ ಗೆಲುವು | ಚುನಾವಣೆಯಲ್ಲಿ ಸೋಲಿಗೆ ಕಾರಣ ನೀಡಿದ ಅಮೆರಿಕಾ ಅಧ್ಯಕ್ಷ ಟ್ರಂಪ್

ವಾಷಿಂಗ್ಟನ್, ನ.5: ಮಂಗಳವಾರ ನಡೆದ ಚುನಾವಣೆಗಳಲ್ಲಿ ರಿಪಬ್ಲಿಕನ್ನರಿಗೆ ಹಿನ್ನಡೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ `ಟ್ರಂಪ್ ಮತದಾನದಲ್ಲಿ ಇರಲಿಲ್ಲ, ಮತ್ತು ಸರಕಾರದ ಕಾರ್ಯ ಸ್ಥಗಿತ

5 Nov 2025 9:01 pm
ಬೋಸ್ನಿಯಾ: ಹಿರಿಯ ನಾಗರಿಕರ ಆಶ್ರಯ ಕೇಂದ್ರದಲ್ಲಿ ಬೆಂಕಿ ದುರಂತ; 11 ಮಂದಿ ಸಾವು; 30 ಮಂದಿಗೆ ಗಾಯ

ಸರಜೆವೊ, ನ.5: ಬೋಸ್ನಿಯಾದಲ್ಲಿ ಹಿರಿಯ ನಾಗರಿಕರ ಆಶ್ರಯ ಕೇಂದ್ರದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ತುಜ್ಲಾ ಪ್ರದೇ

5 Nov 2025 8:50 pm
ಉಡುಪಿ ಜಿಲ್ಲೆಯ ರೈಸ್‌ಮಿಲ್‌ಗಳಿಂದ ರೈತರ ಭತ್ತ ಖರೀದಿ ವೇಳೆ ಭಾರಿ ಪ್ರಮಾಣದ ಮೋಸ: ಕೆಆರ್‌ಎಸ್ ಪಕ್ಷ ಆರೋಪ

ಉಡುಪಿ: ಮುಂಗಾರು ಸಂದರ್ಭದಲ್ಲಿ ಬೆವರಿಳಿಸಿ ದುಡಿದು ತಾವು ಬೆಳೆದ ಭತ್ತವನ್ನು ಕಟಾವಿನ ಬಳಿಕ ರೈಸ್‌ಮಿಲ್‌ಗೆ ಕೊಂಡೊಯ್ದು ಮಾರಾಟ ಮಾಡುವ ಜಿಲ್ಲೆಯ ರೈತರಿಗೆ ರೈಸ್‌ಮಿಲ್ ಮಾಲಕರು ಭಾರೀ ಪ್ರಮಾಣದ ಮೋಸ, ವಂಚನೆ ಮಾಡುತಿದ್ದಾರೆ. ಇ

5 Nov 2025 8:50 pm
ಗಾಝಾ ಕದನ ವಿರಾಮದ ನಿರಂತರ ಉಲ್ಲಂಘನೆ: ವಿಶ್ವಸಂಸ್ಥೆ ಖಂಡನೆ

ದೋಹ, ನ.5: ಗಾಝಾದಲ್ಲಿ ಎರಡು ವರ್ಷಗಳ ವಿನಾಶಕಾರಿ ಯುದ್ಧವನ್ನು ಸ್ಥಗಿತಗೊಳಿಸಿದ ಕದನ ವಿರಾಮದ ಉಲ್ಲಂಘನೆಯ ವಿರುದ್ಧ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಎಚ್ಚರಿಕೆ ನೀಡಿದ್ದಾರೆ. ದೋಹಾದಲ್ಲಿ ನಡೆದ ಸಾಮಾಜ

5 Nov 2025 8:46 pm
ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಸಂಸ್ಥೆಗೆ 1.04 ಕೋಟಿ ರೂ. ಆನ್‌ಲೈನ್ ವಂಚನೆ; ಪ್ರಕರಣ ದಾಖಲು

ಉಡುಪಿ: ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಸಂಸ್ಥೆಗೆ ಕೋಟ್ಯಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಟೆಕ್ನಾಲಜಿ ಲಿಮಿಟೆಡ್ ಸಂಸ್ಥೆಯು ಇಕ್ವಿಫ್ಲೆಕ್ಸ

5 Nov 2025 8:45 pm
ಚಳವಳಿಯ ರೂಪ ಪಡೆದ ಬೆಳಗಾವಿಯ ಕಬ್ಬು ಬೆಳೆಗಾರರ ಹೋರಾಟ; ಇದರ ರಾಜಕೀಯ, ಆರ್ಥಿಕ ಪರಿಣಾಮಗಳೇನು ?

ಬೆಳಗಾವಿ : ಕರ್ನಾಟಕದ ಸಕ್ಕರೆ ಕೈಗಾರಿಕೆಯ ಹೃದಯವೆಂದೇ ಪರಿಗಣಿಸಲ್ಪಡುವ ಬೆಳಗಾವಿ ಜಿಲ್ಲೆ ಇತ್ತೀಚಿಗೆ ಮತ್ತೊಮ್ಮೆ ರೈತರ ಆಕ್ರೋಶದ ಕೇಂದ್ರವಾಗಿದೆ. ಕಬ್ಬಿಗೆ ನ್ಯಾಯಯುತ ಬೆಲೆ ನೀಡಬೇಕೆಂಬ ಆಗ್ರಹದೊಂದಿಗೆ ಪ್ರಾರಂಭವಾದ ಹೋರ

5 Nov 2025 8:43 pm
ಗಾಝಾ | ಅಂತರಾಷ್ಟ್ರೀಯ ಪಡೆಗೆ ವಿಶ್ವಸಂಸ್ಥೆಯ ಆದೇಶ ಪಡೆಯಲು ಅಮೆರಿಕಾ ಸಿದ್ಧತೆ: ಕರಡು ನಿರ್ಣಯ ರಚನೆ

ವಿಶ್ವಸಂಸ್ಥೆ, ನ.5: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಶಾಂತಿ ಯೋಜನೆಯ ಭಾಗವಾಗಿ ಗಾಝಾದಲ್ಲಿ ನಿಯೋಜಿಸಲಾಗುವ ಅಂತರಾಷ್ಟ್ರೀಯ ಭದ್ರತಾ ಪಡೆ(ಐಎಸ್ಎಫ್)ಗೆ 2 ವರ್ಷದವರೆಗೆ ಕಾರ್ಯನಿರ್ವಹಿಸುವ ಆದೇಶವನ್ನು ವಿಶ್ವಸಂಸ್ಥೆಯಿಂದ ಪಡೆಯ

5 Nov 2025 8:41 pm
ಸಕಲ ಸರಕಾರಿ ಗೌರವಗಳೊಂದಿಗೆ ಎಚ್.ವೈ.ಮೇಟಿ ಅಂತ್ಯಕ್ರಿಯೆ

ಬಾಗಲಕೋಟೆ : ಅನಾರೋಗ್ಯದ ಹಿನ್ನೆಲೆಯಲ್ಲಿ ಮೃತಪಟ್ಟ ಮಾಜಿ ಸಚಿವ, ಹಿರಿಯ ಶಾಸಕ ಎಚ್.ವೈ. ಮೇಟಿ(79) ಅವರ ಅಂತ್ಯ ಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ತಿಮ್ಮಾಪುರದಲ್ಲಿ ನೆರವೇರಿಸಲಾಯಿತು. ಮೇಟಿ ಅವರ ಪೋಷಕರ ಸ

5 Nov 2025 8:25 pm
‘ಮನಿ ಹೈಸ್ಟ್’ನಿಂದ ಪ್ರೇರಿತ ದಿಲ್ಲಿಯ ಗ್ಯಾಂಗ್ನಿಂದ 150 ಕೋ.ರೂ.ವಂಚನೆ

ಹೊಸದಿಲ್ಲಿ,ನ.5: ನೆಟ್ ಫ್ಲಿಕ್ಸ್ ಥ್ರಿಲ್ಲರ್ ‘ಮನಿ ಹೈಸ್ಟ್’ನಿಂದ ಪ್ರೇರಿತ ದಿಲ್ಲಿಯ ಖದೀಮರ ಗ್ಯಾಂಗೊಂದು ವಿಸ್ತೃತ ಯೋಜನೆಯ ಮೂಲಕ ಜನರಿಗೆ 150 ಕೋ.ರೂ.ಗಳ ಪಂಗನಾಮ ಹಾಕಿದೆ. ಈ ಗ್ಯಾಂಗ್ ನ ಸದಸ್ಯರು ಥ್ರಿಲ್ಲರ್ನಲ್ಲಿಯ ಪಾತ್ರಗಳ ಹ

5 Nov 2025 8:23 pm
ಕಬ್ಬ ಬೆಳೆಗಾರರಿಗೆ ದರ ನಿಗದಿ ವಿಚಾರ; ಸಂಪುಟ ಸಭೆಯಲ್ಲಿ ಚರ್ಚೆ: ಚಲುವರಾಯಸ್ವಾಮಿ

ಬೆಂಗಳೂರು : ಕಬ್ಬ ಬೆಳೆಗಾರರಿಗೆ ದರ ನಿಗದಿ ಮಾಡುವ ವಿಚಾರ ಸಂಬಂಧ ನಾಳೆ(ನ.6) ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ

5 Nov 2025 8:21 pm
ಅಮೆರಿಕದ ನಿರ್ಬಂಧಗಳ ನಡುವೆ ರಷ್ಯಾದಿಂದ ಕಚ್ಚಾತೈಲದ ನೇರ ಆಮದುಗಳನ್ನು ತಗ್ಗಿಸಲು ಭಾರತ ಸಜ್ಜು

ಹೊಸದಿಲ್ಲಿ,ನ.5: ಅಮೆರಿಕವು ನ.21ರಿಂದ ಜಾರಿಯಾಗುವಂತೆ ರೋಸ್ನೆಫ್ಟ್ ಮತ್ತು ಲುಕೊಯಿಲ್ ಮೇಲೆ ಹೊಸ ನಿರ್ಬಂಧಗಳನ್ನು ಹೇರಿದ ಬಳಿಕ ನವಂಬರ್ ಅಂತ್ಯದಿಂದ ರಷ್ಯಾದಿಂದ ಕಚ್ಚಾತೈಲದ ನೇರ ಆಮದುಗಳನ್ನು ಕಡಿಮೆ ಮಾಡಲು ಭಾರತವು ಸಜ್ಜಾಗಿದ

5 Nov 2025 8:18 pm
ಬಳ್ಳಾರಿ | ಸರಕಾರಿ ಶಾಲೆಗಳ ಉನ್ನತೀಕರಣಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಮನವಿ

ಬಳ್ಳಾರಿ / ಕಂಪ್ಲಿ :ತಾಲ್ಲೂಕಿನ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕಾಗಿ ಎನ್‌ಎಮ್‌ಡಿಸಿ ಸಂಸ್ಥೆಯ CSR ನಿಧಿಯಿಂದ ಅನುದಾನ ಬಿಡುಗಡೆ ಮಾಡಲು ಶಿಫಾರಸ್ಸು ಮಾಡುವಂತೆ ಕಂಪ್ಲಿಯ ಜೆಡಿಎಸ್ ಮುಖಂಡ ಶಬ್ಬೀರ್ ಉಳೇನೂರು ಅವರು ಬೆಂಗಳೂರು

5 Nov 2025 8:15 pm
ಗುಜರಾತ್ | ‘ದೃಶ್ಯಂ’ ಚಿತ್ರದ ಮಾದರಿಯಲ್ಲಿ ಹತ್ಯೆ: ಮಹಿಳೆಯ ಪ್ರಿಯಕರನ ಸೆರೆ

ಅಹಮದಾಬಾದ್: ಮಲಯಾಳಂನ ಬ್ಲಾಕ್ ಬಸ್ಟರ್ ಚಲನಚಿತ್ರ ‘ದೃಶ್ಯಂ' ಶೈಲಿಯಲ್ಲಿ ಮಹಿಳೆಯೊಬ್ಬರ ಪತಿಯನ್ನು ಆಕೆಯ ಪ್ರಿಯಕರ ಹತ್ಯೆಗೈದಿದ್ದು, ಆತನ ಮೃತದೇಹವನ್ನು ತನ್ನ ಇಬ್ಬರು ಸಂಬಂಧಿಕರ ನೆರವಿನೊಂದಿಗೆ ಅಡುಗೆ ಕೋಣೆಯ ನೆಲದ ಕೆಳಗೆ

5 Nov 2025 8:13 pm
ಭಟ್ಕಳದಲ್ಲಿ ಪೀಠೋಪಕರಣ ವಂಚನೆ| ಹಣ ಪಡೆದು ಮಾಲಕರು ಪರಾರಿ; ಗ್ರಾಹಕರಿಂದ ದೂರು

ಭಟ್ಕಳ: ಭಟ್ಕಳದಲ್ಲಿರುವ 'ಗ್ಲೋಬಲ್ ಎಂಟರ್‌ಪ್ರೈಸಸ್' (Global Enterprise Bhatkal) ಎಂಬ ಪೀಠೋಪಕರಣ ಮಳಿಗೆಯ ಮಾಲಕರು ಗ್ರಾಹಕರಿಗೆ ವಂಚಿಸಿ, ಪರಾರಿಯಾಗಿದ್ದಾರೆನ್ನಲಾದ ಘಟನೆ ಬೆಳಕಿಗೆ ಬಂದಿದೆ. ಪೀಠೋಪಕರಣಗಳಿಗಾಗಿ ಹಣ ಪಾವತಿಸಿದ್ದ ಗ್ರಾಹಕರು

5 Nov 2025 8:11 pm
ಕಲಬುರಗಿ | ಅಂತರ್ ಕಾಲೇಜು ಮಹಿಳಾ ಅಥ್ಲೇಟಿಕ್ ಮೀಟ್‌ಗೆ ಚಾಲನೆ

ಕಲಬುರಗಿ: ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಕು.ಶರಣೇಶ್ವರಿ ರೇಷ್ಮಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ, ವಿಜಯಪುರ ಇವರ ಸಹಯೋಗದಲ್ಲಿ ಮೂರು ದಿ

5 Nov 2025 8:09 pm
ಕಲಬುರಗಿ | ನ.6 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ 11ಕೆ.ವಿ. ಬಸವೇಶ್ವರ ಫೀಡರ್ ವ್ಯಾಪ್ತಿಯಲ್ಲಿ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ನ.6ರಂದು ಗುರುವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್

5 Nov 2025 8:03 pm
ಹರ್ಯಾಣ ಮತಗಳ್ಳತನದ ಪುರಾವೆಯಾಗಿ ರಾಹುಲ್ ಗಾಂಧಿ ಪ್ರದರ್ಶಿಸಿ ಫೊಟೋ ಸೆರೆ ಹಿಡಿದ ಬ್ರೆಝಿಲ್ ಛಾಯಾಗ್ರಾಹಕ ಮ್ಯಾಥ್ಯೂಸ್ ಫೆರ್ರೆರೊ ಯಾರು?

ಹೊಸದಿಲ್ಲಿ: ಹರ್ಯಾಣ ವಿಧಾನಸಭೆಯಲ್ಲಿ ನಡೆದಿದೆಯೆನ್ನಲಾದ ಮತಗಳ್ಳತನದ ಕುರಿತು ರಾಹುಲ್ ಗಾಂಧಿ ಪ್ರದರ್ಶಿಸಿದ ‘ಎಚ್ ಫೈಲ್’ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ತಮ್ಮ ಮಾತಿಗೆ ಪುರಾವೆಯಾಗಿ ರಾಹುಲ್ ಗಾಂಧಿ ಪ್ರದರ್ಶ

5 Nov 2025 7:59 pm
ಕಲಬುರಗಿ | ಯುವನಿಧಿ ಯೋಜನೆ : ತಿಂಗಳಿಗೊಮ್ಮೆ ಸ್ವಯಂ ಘೋಷಣೆಗೆ ಫಲಾನುಭವಿಗಳಿಗೆ ಸೂಚನೆ

ಕಲಬುರಗಿ: ಯುವನಿಧಿ ಯೋಜನೆಯ ಪ್ರಯೋಜನ ಪಡೆಯಲು ಇನ್ನು ಮುಂದೆ ಅಭ್ಯರ್ಥಿಗಳು “ಪ್ರತಿ ತಿಂಗಳಿಗೊಮ್ಮೆ” ತಾವು ನಿರುದ್ಯೋಗಿಯೆಂದು ಮತ್ತು ವ್ಯಾಸಂಗವನ್ನು ಮುಂದುವರೆಸುತ್ತಿಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಿದೆ. ಸದರಿ

5 Nov 2025 7:57 pm
ಬಳ್ಳಾರಿ | ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು, ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಶಾಸಕ ಜೆ.ಎನ್.ಗಣೇಶ

5 Nov 2025 7:53 pm
ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮೇಟಿ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣ ಮಾಡಲು ಶಾಸಕ ಎಚ್.ವೈ.ಮೇಟಿ ಕಾರಣ. ಅವರ ಆಸೆಯಂತೆ ಈಗಾಗಲೆ ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲಿಯೆ ಶಂಕು ಸ್ಥಾಪನೆ ನೆರವೇರಿಸಲಾಗುವುದು. ಆದರೆ, ಈ ಸಂದರ

5 Nov 2025 7:49 pm
‘ಹುಲಿ ಮರಿಗಳೊಂದಿಗೆ ವಿಡಿಯೋ ಚಿತ್ರೀಕರಣ, ತಾಯಿ ಹುಲಿ ನಾಪತ್ತೆ’; ಸಿಐಡಿ ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು: ಚಾಮರಾಜನಗರ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಬೇಡಗುಳಿ ಅರಣ್ಯ ಪ್ರದೇಶದಲ್ಲಿ 3 ನವಜಾತ ಹುಲಿ ಮರಿಗಳೊಂದಿಗೆ ಕೆಲವರು ವಾಹನದ ಬೆಳಕಿನಲ್ಲಿ ಫೋಟೋ, ವಿಡಿಯೋ ಮಾಡಿರುವ ಹಾಗೂ ತಾಯಿ ಹುಲಿ ಸಾವಿನ ಶಂಕ

5 Nov 2025 7:46 pm
ವಿಜಯನಗರ | ಸರಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕು : ಡಿಸಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ(ಹೊಸಪೇಟೆ) : ಸರಕಾರಿ ಶಾಲಾ ಮಕ್ಕಳಲ್ಲಿ ಅಪೌಷ್ಠಿಕತೆ, ರಕ್ತಹೀನತೆ ಸೇರಿದಂತೆ ಬಹುಪೋಷಕಾಂಶಗಳ ನ್ಯೂನತೆಯನ್ನು ನಿವಾರಿಸಲು ಸರಕಾರ ಮಹತ್ವಾಕಾಂಕ್ಷಿ ಯೋಜನೆ ತಂದಿದ್ದು, ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕಿದೆ

5 Nov 2025 7:46 pm
ರಾಯಚೂರು | ʼಬಳ್ಳಾರಿ ವಲಯ ಮಟ್ಟದ ಕರ್ತವ್ಯ ಕೂಟ–2025ʼ; ಜಿಲ್ಲೆಯ ಪೊಲೀಸರಿಗೆ 20 ಬಹುಮಾನ : ಎಸ್ಪಿ ಪ್ರಶಂಸೆ

ರಾಯಚೂರು: ಬಳ್ಳಾರಿ ವಲಯ ಮಟ್ಟದ ಕರ್ತವ್ಯ ಕೂಟ–2025 ಕಾರ್ಯಕ್ರಮವು ಬಳ್ಳಾರಿಯಲ್ಲಿ ಅದ್ಧೂರಿಯಾಗಿ ನಡೆದಿದ್ದು, ರಾಯಚೂರು ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒಟ್ಟು 20 ಬಹುಮಾನಗಳನ್ನು ಪಡೆದುಕೊಂಡು ವಿಶಿಷ್ಟವಾ

5 Nov 2025 7:42 pm
ರಾಯಚೂರು | ನ.8ರಂದು ಕನಕದಾಸ ಜಯಂತಿ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ : ಕೆ.ಬಸವಂತಪ್ಪ

ರಾಯಚೂರು: ನ.8ರಂದು ಕನಕದಾಸರ ಜಯಂತಿ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕುರುಬ ಸಮಾಜದ ಜಿಲ್ಲಾಧ್ಯಕ್ಷ ಕೆ.ಬಸವಂತಪ್ಪ ಹೇಳಿದರು. ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಜಿ

5 Nov 2025 7:40 pm
ವಿಜಯನಗರ | ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆ ಹಾಕಿಸಿ : ಡಾ.ಎಂ.ರವಿ

ವಿಜಯನಗರ(ಹೊಸಪೇಟೆ) : 2025-26 ನೇ ಸಾಲಿನ ಕೇಂದ್ರ ಸರ್ಕಾರದ ಕಾಲುಬಾಯಿ ಜ್ವರ ರೋಗ ತಡೆಗೆ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 8ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ನ.3 ರಿಂದ ಡಿ.2 ರವರೆಗೆ

5 Nov 2025 7:33 pm
ವಿಜಯನಗರ | ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮ

ವಿಜಯನಗರ (ಹೊಸಪೇಟೆ) : ನಗರದಲ್ಲಿ ವಾಹನಗಳಿಂದ ಹೊರಸೂಸುವ ಹೊಗೆ ಸೇರಿ ವಿಷಕಾರಕ ಅನಿಲ ಸೇವನೆಯಿಂದ ಅನಾರೋಗ್ಯ ಪ್ರಮಾಣ ಹೆಚ್ಚಳವಾಗಿದ್ದು, ವಾಯುಮಾಲಿನ್ಯ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೇ ಮಾನವ ಸಂಕುಲ ವಿನಾಶ ಖಚಿತ ಎಂದು ಪ್ರಾ

5 Nov 2025 7:29 pm
ರಾಯಚೂರು | ಜವಳಿ ಚಿತ್ರಕಲೆ, ಸಣ್ಣ ವ್ಯವಹಾರದ ತರಬೇತಿಗೆ ಅರ್ಜಿ ಆಹ್ವಾನ

ರಾಯಚೂರು : ಇಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್‌ಸೇಟಿ) ಇವರ ವತಿಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ಜವಳಿ ಚಿತ್ರಕಲೆ, ಸಣ್ಣ ವ್ಯವಹಾರದ ಕುರಿತು ಅರ್ಹ ಅಭ್ಯರ್ಥಿಗಳಿ

5 Nov 2025 7:14 pm
ರಾಯಚೂರು | ಅಕ್ಕ ಪಡೆ ಯೋಜನೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರಾಯಚೂರು : ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಮಾಜ ಸೇವೆಯ ನಿಟ್ಟಿನಲ್ಲಿ ರೂಪಿಸಲಾದ ಅಕ್ಕ ಪಡೆ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ 5 ಮಹಿಳಾ ಎನ್‌ಸಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳ

5 Nov 2025 7:12 pm
‘ಚುನಾವಣಾ ವ್ಯವಸ್ಥೆ’ ಜಗತ್ತಿನ ಎದುರು ತಲೆ ತಗ್ಗಿಸುವಂತಾಗಿದೆ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಜಗತ್ತಿನ ಪ್ರಜಾಪ್ರಭುತ್ವ ದೇಶಗಳಲ್ಲೆ ಪಾರದರ್ಶಕತೆ, ನಿಷ್ಪಕ್ಷಪಾತ, ಮಾದರಿ ಚುನಾವಣಾ ವ್ಯವಸ್ಥೆ ಹೊಂದಿದ್ದ ಭಾರತ ಇಂದು ಇಡೀ ಜಗತ್ತಿನ ಎದುರು ತಲೆ ತಗ್ಗಿಸುವಂತಾಗಿದೆ. ಹರಿಯಾಣ ರಾಜ್ಯದಲ್ಲಿ ಚುನಾವಣಾ ಆಯೋಗ ಮತ್ತ

5 Nov 2025 7:07 pm
ಯಾದಗಿರಿ | ಸೂರತ್–ಚೆನ್ನೈ ಎನ್‌ಎಚ್‌ 150ಸಿ ಕಾಮಗಾರಿಯಿಂದ ರೈತರಿಗೆ ತೊಂದರೆ : ಡಾ.ಭೀಮಣ್ಣ ಮೇಟಿ

ಯಾದಗಿರಿ: ಭಾರತಮಾಲಾ ಯೋಜನೆಯಡಿ ನಡೆಯುತ್ತಿರುವ ಸೂರತ್–ಚೆನ್ನೈ ಎನ್‌ಎಚ್‌ 150ಸಿ ಕಾಮಗಾರಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ಭೀಮಣ್ಣ ಮೇಟಿ ಆರೋಪಿಸಿದ್ದಾರೆ. ಬ

5 Nov 2025 7:07 pm
ಯಾದಗಿರಿ | ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಬಾಲಕಾರ್ಮಿಕತೆ ಹೆಚ್ಚಳ : ಕ್ರಮ ಕೈಗೊಳ್ಳಲು ನಾಗಪ್ಪ ಬಿ.ಹೊನಗೇರಾ ಆಗ್ರಹ

ಯಾದಗಿರಿ : ಜಿಲ್ಲೆಯ 6 ತಾಲೂಕಿನ ಮಕ್ಕಳು ಶಾಲೆಯ ಸಮಯದಲ್ಲಿ ಹತ್ತಿ ಬಿಡಿಸುವುದು ಮತ್ತು ಅಂಗಡಿಗಳಲ್ಲಿ ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವುದು ನಡೆಯುತ್ತಿದ್ದು, ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕನ್ನಡ ರಕ

5 Nov 2025 7:01 pm
ಎಸೆಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ

ಫೆ.28ರಿಂದ ಪಿಯುಸಿ, ಮಾ.18ರಿಂದ ಎಸೆಸೆಲ್ಸಿ ಪರೀಕ್ಷೆ ಆರಂಭ

5 Nov 2025 7:01 pm
ವಿದ್ಯಾರ್ಥಿಗಳ ಕೊರತೆಯಿಂದ ನಾಲ್ಕು ಪಿಜಿ ಕೋರ್ಸ್ ತಾತ್ಕಾಲಿಕ ಸ್ಥಗಿತ: ಮಂಗಳೂರು ವಿವಿ ಕುಲಪತಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕೊಣಾಜೆ ಕ್ಯಾಂಪಸ್‌ನಲ್ಲಿ ಈ ಬಾರಿ ನಾಲ್ಕು ಪಿಜಿ ವಿಭಾಗಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕುಲಪತಿ ಪ್ರೊ.ಪಿ.ಎಲ್. ಧರ್ಮ ತಿಳಿಸಿದ್ದಾರೆ. ಬುಧವಾರ ನಗರದಲ್ಲಿ ನಡೆ

5 Nov 2025 6:53 pm
ಶಾಸಕರ ಭವನಕ್ಕೆ ಪೀಠೋಪಕರಣ ಖರೀದಿಯಲ್ಲಿ ಅಕ್ರಮ ನಡೆದಿಲ್ಲ: ವಿಧಾನಸಭೆ ಸಚಿವಾಲಯದಿಂದ ಸ್ಪಷ್ಟೀಕರಣ

ಬೆಂಗಳೂರು : ಶಾಸಕರ ಭವನಕ್ಕೆ ಬೇಕಾದ ಪೀಠೋಪಕರಣ ಖರೀದಿಯಲ್ಲಿ ಯಾವುದೇ ರೀತಿಯ ಅವ್ಯವಹಾರವಾಗಲಿ, ಅಕ್ರಮವಾಗಲಿ ನಡೆದಿರುವುದಿಲ್ಲ. ಖರೀದಿ ಪ್ರಕ್ರಿಯೆಯು ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ನಡೆದಿರುತ್ತದೆ ಎಂದು ಕರ್ನಾಟಕ ವಿಧ

5 Nov 2025 6:51 pm
ಕಲಬುರಗಿ | ವಕ್ಫ್ ಆಸ್ತಿಯನ್ನು ಉಮೀದ್ ಪೋರ್ಟಲ್‌ನಲ್ಲಿ ಡಿ.5ರೊಳಗೆ ನೋಂದಣಿ ಮಾಡಿಸುವುದು ಕಡ್ಡಾಯ : ಸೈಯದ್ ಅಲಿ ಅಲ್ ಹುಸೈನಿ

ಕಲಬುರಗಿ: ಕರ್ನಾಟಕ ರಾಜ್ಯದಲ್ಲಿ 60 ಸಾವಿರಕ್ಕೂ ಹೆಚ್ಚು ವಕ್ಫ್ ಆಸ್ತಿಯನ್ನು ಹೊಂದಿದ್ದೇವೆ. ಎಲ್ಲಾ ಆಸ್ತಿಯನ್ನು ಉಮೀದ್ ಪೋರ್ಟಲ್ ನಲ್ಲಿ ಡಿ.5ರೊಳಗೆ ನೋಂದಣಿ ಮಾಡಿಸುವುದು ಕಡ್ಡಾಯವಾಗಿರುತ್ತದೆ‌. ದಿನಾಂಕ ವಿಸ್ತರಿಸುವ ಯಾವ

5 Nov 2025 6:48 pm
ಕನಕಗಿರಿ | ಅನ್ಯ ಭಾಷಿಕರಿಗೆ ಕನ್ನಡದ ಅರಿವು ಮೂಡಿಸಿ: ವೀರಣ್ಣ ನಕ್ರಳ್ಳಿ

ಕನಕಗಿರಿ : ತಾಲೂಕಿನ ನವಲಿ ಗ್ರಾಮ ಪಂಚಾಯತಿಯಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವದ ಜಯಂತಿ ಆಚರಣೆ ನಡೆಯಿತು. ಈ ವೇಳೆ ಭುವನೇಶ್ವರಿ ತಾಯಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ

5 Nov 2025 6:41 pm