ಬೆಳಗಾವಿ : ಇಲ್ಲಿನ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಮಾನವೀಯ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ಏಳನೇ ತರಗತಿ ಬಾಲಕಿ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ. ಮಣಿಕಂಠ ದಿನ
ಏನಿದು Sanchar Saathi ಆ್ಯಪ್?; ಇಲ್ಲಿದೆ ಮಾಹಿತಿ...
ಬೆಳಗಾವಿ : ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ–48ಕ್ಕೆ ಹೊಂದಿಕೊಂಡಿರುವ ಇಂಡಿಯಾ ಬ್ಯಾಂಕ್ ಎಟಿಎಂಗೆ ಮೂವರು ದುಷ್ಕರ್ಮಿಗಳು ಮಧ್ಯರಾತ್ರಿ ಕನ್ನ ಹಾಕಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ದ
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ಕಾವೇರಿರುವಾಗ, ಜಾತಿ ರಾಜಕಾರಣದ ಎಲ್ಲ ಮುಖಗಳು ಮತ್ತು ಎಲ್ಲ ಸಾಧ್ಯತೆಗಳು ಮತ್ತೊಮ್ಮೆ ಸ್ಪಷ್ಟವಾಗಿ ಗೋಚರಿಸುತ್ತಿವೆ. ಸಿಎಂ ಹುದ್ದೆ ವಿಷಯದಲ್ಲಿ ಸಿದ್ದರಾಮಯ್ಯ ಮತ್ತು
ಮಡಿವಾಳಪ್ಪ ಮತ್ತು ಅವರ ಶಿಷ್ಯರ ಬಹುತೇಕ ರಚನೆಗಳು ಪ್ರಸಂಗವೊಂದರ ಚುಂಗು ಹಿಡಿದು ಅಂದಂದಿನ ಕಾಣ್ಕೆಗಳಾಗಿಯೆ ಕಾಣಿಸಿಕೊಂಡಿವೆ. ಪ್ರಸಂಗವಿಲ್ಲದ ಪದಗಳು ಕಡಿಮೆ. ಪ್ರತಿಯೊಂದು ತತ್ವಪದದ ಹಿಂದೆ ಚಾರಿತ್ರಿಕ ಸಂಗತಿಗಳು, ಅವರ ಬದು
ಹೊಸದಿಲ್ಲಿ : ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್
ಕಾರ್ಕಳ: ಕಾರ್ಕಳ ತಾಲೂಕಿನ ಅಜೆಕಾರು–ದೆಪ್ಪುತ್ತೆ–ಕಡ್ತಲ ರಸ್ತೆಯ ನಿರ್ಮಾಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವು ಲೋಕೋಪಯೋಗಿ ಇಲಾಖೆಯ ಮೂಲಕ 2 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಉದಯಕುಮ
ಕಾರ್ಕಳ : ವಿಶ್ವ ಶಾಲಾ ಮಕ್ಕಳ ವಾಲಿಬಾಲ್ ಚಾಂಪಿಯನಶಿಪ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತದ ಬಾಲಕಿಯರ ತಂಡವನ್ನು ನಾಯಕಿಯಾಗಿ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ಮುನ್ನಡೆಸಲಿದ್ದಾರೆ ಚೀನಾದ ಶಾಂಗ್ಲೋದಲ್ಲಿ ಡಿ.3 ರಿಂದ 13 ವರ
ಬೆಂಗಳೂರು : “ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಾಹಾರ ಕೂಟದಲ್ಲಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ದೆಹಲಿಯಲ್ಲಿ ಸರ್ವಪಕ್ಷ ಸಂಸದರ ಸಭೆ, ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳು ಸೇರಿದಂ
ಭಟ್ಕಳ: ನಗರದ ಸಾಗರ್ ರಸ್ತೆ ಟ್ರೀ ಪಾರ್ಕ್ನಲ್ಲಿ ಭಾನುವಾರ ರಸ್ತೆ ಸುರಕ್ಷತೆ ಮತ್ತು ಟ್ರಾಫಿಕ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಭಟ್ಕಳ ನಗರ ಪೊಲೀಸ್ ಠಾಣೆ ಹಾಗೂ ಎಸ
ರಾಯಚೂರು: ನಗರದ ಜಲಾಲ್ ನಗರದ ಚರಂಡಿ ಯೊಳಗೆ ಶನಿವಾರ ರಾತ್ರಿ ಮೊಸಳೆ ಮರಿಯೊಂದು ಪತ್ತೆಯಾಗಿದೆ. ಜಲಾಲ್ನಗರದ ಕೌನ್ಸಿಲರ್ ತಿಮ್ಮಾರೆಡ್ಡಿ ಅವರ ಮನೆಯ ಹತ್ತಿರದ ಚರಂಡಿಯಲ್ಲಿ ಮೊಸಳೆ ಪತ್ತೆಯಾಗಿದೆ. ವಿಷಯ ತಿಳಿದು ಅರಣ್ಯ ಇಲಾಖ
ಮಾನ್ವಿ: ತಾಲ್ಲೂಕಿನ ಮದ್ದಾಪುರ ಗ್ರಾಮದ ಹತ್ತಿರ ಹರಿಯುವ ತುಂಗಭದ್ರಾ ನದಿಯಲ್ಲಿ ಭಾನುವಾರ ಮೊಸಳೆ ಪ್ರತ್ಯಕ್ಷವಾಗಿದೆ. ನದಿಯಲ್ಲಿ ಈಚೆಗೆ ದೊಡ್ಡ ಗಾತ್ರದ ಮೊಸಳೆಗಳು ಕಾಣುತ್ತಿರುವುದು ಆತಂಕ ಮೂಡಿಸಿದೆ ಎಂದ ಗ್ರಾಮಸ್ಥರು, ಅರ
ಕಲಬುರಗಿ: ಸರ್ಕಾರ ಅತಿವೃಷ್ಟಿ ಬೆಳೆ ಹಾನಿಗೆ ಪರಿಹಾರ ಹಣ ರೈತರ ಖಾತೆಗೆ ಜಮೆ ಮಾಡಿದ್ದು, ಕಾಳಗಿ ತಾಲೂಕಿನಲ್ಲಿ ಇನ್ನೂ ಸಾವಿರಾರು ರೈತರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಬಾರದಿರುವುದರಿಂದ ಸೋಮವಾರ ವಿವಿಧ ಹಳ್ಳಿಯಿಂದ ತಹಸೀಲ್ದ
ಕಲಬುರಗಿ: ಇಂಡಿಯನ್ ರಾಯಲ್ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ಸಂಸ್ಥೆಯು ಚಿತ್ರಕಲೆ, ರೇಖಾಚಿತ್ರ, ಗ್ರಾಫಿಕ್ಸ್, ಶಿಲ್ಪಕಲೆ, ಫೋಟೋಗ್ರಫಿ ಹಾಗೂ ಇತರೆ ದೃಶ್ಯಕಲೆ ವಿಭಾಗಗಳಲ್ಲಿನ 21ನೇ ವಾರ್ಷಿಕ ಇಂಡಿಯನ್ ರಾಯಲ್ ಅಕಾಡೆಮಿ ರಾಷ್
ಕಲಬುರಗಿ: ಯಾದಗಿರಿಯ ಸುರಪುರ ಪೊಲೀಸ್ ಠಾಣೆಯ ಸಿಪಿಐ ಉಮೇಶ ಅವರನ್ನು ಕೂಡಲೇ ಅಮಾನತುಗೊಳಿಸುವಂತೆ ಇದೇ ಡಿಸೆಂಬರ್ 8 ರಂದು ಕಲಬುರಗಿಯ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರ (ಐಜಿಪಿ) ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿಯು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಪ್ರಾಥಮಿಕ ವರದಿಯನ್ನು ಕೇಳಿ ಸೌಜನ್ಯ ಪರ ಹೋರಾಟಗಾರ ಜಯಂತ್. ಟಿ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್
ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಮತ್ತೆ ತನಿಖೆ ಆರಂಭವಾದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮತ್
ಹೊಸದಿಲ್ಲಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೊಕ್ಸೊ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ತನ್ನ ವಿರು
ರಾಯಚೂರು: ಮಾನ್ವಿ ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಸೈಯದ್ ಮಿನ್ಹಾಜುಲ್ ಹಸನ್ ಅವರಿಗೆ ಉತ್ತರ ಪ್ರದೇಶದ ಅಲಿಗಢ್ ನಲ್ಲಿರುವ ಮಂಗಲಯಾತನ ವಿಶ್ವವಿದ್ಯಾಲಯ ಕಂಪ್ಯೂಟರ್ ಸೈನ್ಸ್
ಹೊಸದಿಲ್ಲಿ : ʼಕಾಂತಾರ ಅಧ್ಯಾಯ 1’ ಚಿತ್ರದ ದೈವದ ಪಾತ್ರವನ್ನು ತಮಾಷೆಯಾಗಿ ಅನುಕರಣೆ ಮಾಡಿ ವಿವಾದಕ್ಕೊಳಗಾದ ಬಾಲಿವುಡ್ ನಟ ರಣವೀರ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾನು ಯಾರದಾದರೂ ಭಾವನೆಗಳಿಗೆ ನೋವುಂಟು ಮಾಡಿದ್ದರೆ
ರಾಯಚೂರು: ದೇಶ ತುಪ್ಪ ತಿಂದವರಿಂದ ಹಾಳಾಗಿದೆ ಹೊರತು ಮಾಂಸ ತಿಂದವರಿಂದಲ್ಲ ಎಂದು ಪ್ರಗತಿಪರ ಚಿಂತಕಿ ಹಾಗೂ ಹೋರಾಟಗಾರ್ತಿ ಕೆ. ನೀಲಾ ಹೇಳಿದ್ದಾರೆ. ದೇವದುರ್ಗ ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಆಯೋಜಿಸಿದ್ದ ಲಾಠಿ ಬಿಡಿ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಬೆಂಗಳೂರು : ರಾಜ್ಯದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್ಗಳ ಖರೀದಿ ಮತ್ತು ಅಳವಡಿಕೆ ಟೆಂಡರ್ನಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಬಿಜೆ
ಮೂಡುಬಿದಿರೆ: ಕರ್ನಾಟಕ ಸ್ಕ್ವೇಯ್ ಸಂಸ್ಥೆಯ ರಾಜ್ಯಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಮುಹಮ್ಮದ್ ನಹ್ಯಾನ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ನ.30 ರಂದು ಗದಗ ಜಿಲ್ಲೆಯಲ್ಲಿ ಆಯೋಜಿಸಿದ್ದ 11
ಪ್ರತಿಯೊಬ್ಬ ಭಾರತೀಯನ ಮೇಲೆ ಕಣ್ಗಾವಲಿಡುವ ತಂತ್ರ: ವಿಪಕ್ಷಗಳಿಂದ ವಿರೋಧ
ಬೆಂಗಳೂರು : ಅಧಿಕಾರ ಹಂಚಿಕೆ ವಿಚಾರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಆಹ್ವಾನದಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಉಪಹಾರ ಸಭೆ ನಿಮಿತ್ತ ಡಿಸಿಎಂ ನಿವಾಸಕ್ಕೆ ಆಗಮಿಸಿದ್ದ
ಮುಂಬೈ: ಬಾಂಬ್ ಬೆದರಿಕೆ ಹಿನ್ನೆಲೆ ಕುವೈತ್ನಿಂದ ಹೈದರಾಬಾದ್ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಇಂಡಿಗೋ ವಿಮಾನ (6E-1234) ಬಾಂಬ್ ಬೆದರಿಕೆಯ ನಂತರ ಮುಂಬೈ ವಿಮಾನ ನಿಲ್ದಾಣದಲ್ಲ
ಇತ್ತೀಚೆಗೆ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ತಮ್ಮ ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಎಂದು ಹೇಳಿದ್ದರು. ಇದಾದ ಮೇಲೆ ಮುಂದಿನ ಅಹಿಂದ ನಾಯಕ ಯಾರು? ಮುಂದಿನ ನಾಯಕತ್ವ ಯ
ಹೊಸದಿಲ್ಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಝಿಯಾ ಅವರ ಆರೋಗ್ಯಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ನಮ್ಮಿಂದ ಸಾಧ್ಯವಾಗುವ ಎಲ್ಲ ನೆರವನ್ನು ನೀಡಲು ಭಾರತ ಸಿದ್ಧವಿದೆ ಎಂದು ಪ್ರ
ಶ್ರೀನಗರ: ಭಾರತ ಮತ್ತು ಪಾಕಿಸ್ತಾನ ನಡುವಿನ ವಾಸ್ತವ ನಿಯಂತ್ರಣ ಗಡಿರೇಖೆಯ ತೀರಾ ಸನಿಹದ 69 ಲಾಂಚ್ ಪ್ಯಾಡ್ ಗಳಲ್ಲಿ ಸುಮಾರು 120 ಮಂದಿ ಉಗ್ರರನ್ನು ನಿಯೋಜಿಸಲಾಗಿದ್ದು, ಪಾಕಿಸ್ತಾನ ಉಗ್ರರನ್ನು ನುಸುಳಿಸುವ ದುಸ್ಸಾಹಸಕ್ಕೆ ಕೈಹಾ
ಭುವನೇಶ್ವರ: ಸ್ವಾಯತ್ತ ವಿಶ್ವವಿದ್ಯಾನಿಲಯವಾಗಲು ಪರಿಗಣಿತ ಕೆಐಐಟಿಯ ಕಂಪ್ಯೂಟರ್ ಸೈನ್ಸ್ ಪದವಿ ವಿದ್ಯಾರ್ಥಿಯ ಶವ ಭಾನುವಾರ ರಾತ್ರಿ ಕ್ಯಾಂಪಸ್ ನ ಹಾಸ್ಟೆಲ್ ಕೊಠಡಿಯಲ್ಲಿ ಪತ್ತೆಯಾಗಿದೆ. 18 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್(67) ನಿಧನರಾಗಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನು ತಕ್ಷಣವೇ ಅ
ಮಂಗಳೂರು: ಗೋವಾದಲ್ಲಿ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ʼಕಾಂತಾರ ಅಧ್ಯಾಯ 1’ ಚಿತ್ರದ ದೈವ ಕೃತ್ಯವನ್ನು ತಮಾಷೆಯಾಗಿ ಅನುಕರಣೆ ಮಾಡಿ ವಿವಾದಕ್ಕೆ ಕ
ಬೆಂಗಳೂರು : ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ. ದೇವರಾಜ್ ಹೃದಯಾಘಾತದಿಂದ ಇಂದು(ಡಿ.1) ನಿಧನರಾಗಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿದೆ ಎಂದ
ಮೈಸೂರು : ನಮ್ಮಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ, ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿರುವಂತೆ ಹೈಕಮಾಂಡ್ ಸೂಚನೆಯಂತೆ ಎಲ್ಲರೂ ನಡೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ನಗರದಲ್ಲಿ ಸ
ಚಿಕ್ಕಮಗಳೂರು : ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾ ಕುರಿತು ಐತಿಹಾಸಿಕ ತಪ್ಪು, ಪ್ರಚೋದನಾಕಾರಿ ಮತ್ತು ಶಾಂತಿ ಭಂಗಗ
ಸುರತ್ಕಲ್: ಸುರತ್ಕಲ್ ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಬೇಕು, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಮತ್ತು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಮತ್ತು ಜಯದೇವ ಹೃದ್ರೋಗ
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವದ ಅಂಗವಾಗಿ ಡಿ.೩ರಂದು ಕೊಣಾಜೆ ಮಂಗಳಗಂಗೋತ್ರಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಶ್ರೀಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವ
ಭಟ್ಕಳ: ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಢಿಕ್ಕಿ ಹೊಡೆದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ವರದಿಯಾಗಿದೆ. ಹಾಡುವಳ್ಳಿ ಗ್ರಾಮದ ಹುಡೀಲು ನಿವಾಸಿ ಯೋಗೇಶ್ ಮಂಜು ಗೋಂಡ (24) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಬ್ಯಾಂಕ್ಗಳ ವಿಲೀನ ಅಥವಾ ಕ್ರೋಢೀಕರಣದ ಬಗ್ಗೆ ಪ್ರಸ್ತುತ ಸರಕಾರದ ಮುಂದೆ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸರಕಾರ ಸೋಮವಾರ ಸಂಸತ್ತಿಗೆ ತಿಳಿಸಿದೆ. ಈ ಕುರಿತು ಲೋಕಸಭೆಗೆ ಲಿಖಿತ ಉತ್ತರ
ಮಂಗಳೂರು: ಬ್ಯಾರಿ ಎಲ್ತ್ಗಾರ್ತಿಮಾರೊ ಕೂಟದ ಮೂರನೇ ಸಮ್ಮಿಲನ ʼಒರ್ಮೆಪ್ಪಾಡ್ʼ ಕಾರ್ಯಕ್ರಮವು ಅಶೋಕ ನಗರದ ಸ್ಕೇಟ್ ಸಿಟಿಯಲ್ಲಿ ರವಿವಾರ ನಡೆಯಿತು. ಶಮೀಮಾ ಕುತ್ತಾರ್ ಅಧ್ಯಕ್ಷತೆ ವಹಿಸಿದ್ದರು. ಝುಲೈಕಾ ಮುಮ್ತಾಝ್ ಕಾರ್ಯಕ್
ಹರೇಂದ್ರ ಸಿಂಗ್ | Photo Credit : @TheHockeyIndia ಹೊಸದಿಲ್ಲಿ, ಡಿ. 1: ಭಾರತೀಯ ಮಹಿಳಾ ಹಾಕಿ ತಂಡದ ಮುಖ್ಯ ಕೋಚ್ ಹರೇಂದ್ರ ಸಿಂಗ್ ‘‘ವೈಯಕ್ತಿಕ ಕಾರಣಗಳಿಗಾಗಿ’’ ತಕ್ಷಣದಿಂದ ಜಾರಿಗೆ ಬರುವಂತೆ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ಕಳೆದ
ಅಲಿಘರ್: ವಿವಾಹ ಕಾರ್ಯಕ್ರಮದ ಆರತಕ್ಷತೆಯಲ್ಲಿ ಗೋಮಾಂಸ ಬಡಿಸಲಾಗಿದೆ ಎಂದು ಆರೋಪಿಸಿ ಗದ್ದಲವನ್ನು ಸೃಷ್ಟಿಸಿರುವ ಘಟನೆ ಅಲಿಗಢದ ಸಿವಿಲ್ ಲೈನ್ನಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮದಲ್ಲಿ ಊಟದ ಕೌಂಟರ್ನಲ್ಲಿ ‘ಬೀಫ್ ಕರಿ’ ಎ
ವಿರಾಟ್ ಕೊಹ್ಲಿ | Photo Credit : PTI ಮುಂಬೈ, ಡಿ. 1: ರಾಂಚಿಯಲ್ಲಿ ರವಿವಾರ ನಡೆದ ದಕ್ಷಿಣ ಆಫ್ರಿಕ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ವಿರಾಟ್ ಕೊಹ್ಲಿ ಬಾರಿಸಿದ ಶತಕವು ಕೆ.ಎಲ್. ರಾಹುಲ್ ಮತ್ತು ರವೀಂದ್ರ ಜಡೇಜರ ನಿರ್ವಹಣೆಯನ
ಸಾಂದರ್ಭಿಕ ಚಿತ್ರ | Photo Credit : freepik ಬೆಂಗಳೂರು, ಡಿ.1: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ 2026ರ ಜನವರಿಯಲ್ಲಿ ಕರ್ನಾಟಕ ಮೀಡಿಯಾ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ
ಉಸ್ಮಾನ್ ಖ್ವಾಜಾ | Photo Credit : PTI ಬ್ರಿಸ್ಬೇನ್, ಡಿ. 1: ಆಸ್ಟ್ರೇಲಿಯ ಮತ್ತು ಪ್ರವಾಸಿ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ ಆ್ಯಶಸ್ ಟೆಸ್ಟ್ ಸರಣಿಯ ಎರಡನೇ ಪಂದ್ಯವು ಗುರುವಾರ ಬ್ರಿಸ್ಬೇನ್ನ ಗಾಬಾ ಕ್ರಿಕೆಟ್ ಮೈದಾನದಲ್ಲಿ ಆರಂಭ
ಹೈದರಾಬಾದ್, ಡಿ.1: ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ಸಾಗರ ಪೊಲೀಸರು ರವಿವಾರ ಬಾಂಗ್ಲಾದೇಶದ 13 ಮೀನುಗಾರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ದೋಣಿಯಲ್ಲಿ ಇಂಧನ ಹಾಗೂ ಆಹಾರ ಖಾಲಿ ಆಗಿ ಸಮುದ್ರದಲ್ಲಿ ಸಿಲುಕಿಕೊಂಡ ಬ
ವಾಷಿಂಗ್ಟನ್, ಡಿ.1: ಹಾಲಿ (2025) ಆರ್ಥಿಕ ವರ್ಷದಲ್ಲಿ ಭಾರತೀಯ ಐಟಿ ಸಂಸ್ಥೆಗಳಿಗೆ ಅಮೆರಿಕಾದಿಂದ ಎಚ್-1ಬಿ ವೀಸಾ ಅನುಮೋದನೆಯಲ್ಲಿ ತೀವ್ರ ಕುಸಿತ ದಾಖಲಾಗಿದೆ. ಆರಂಭಿಕ ಉದ್ಯೋಗಕ್ಕಾಗಿ ಕೇವಲ 4,573 ಹೊಸ ಅರ್ಜಿಗಳನ್ನು ಅನುಮೋದಿಸಲಾಗಿದ್
ವಾಷಿಂಗ್ಟನ್, ಡಿ.1: ಈಗಾಗಲೇ 150 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಪೇಸ್ಎಕ್ಸ್ ಸಂಸ್ಥೆಯ ಕಡಿಮೆ ವೆಚ್ಚದ, ವಿಶ್ವಾಸಾರ್ಹ ಸ್ಟಾರ್ಲಿಂಕ್ ಇಂಟರ್ನೆಟ್ ವ್ಯವಸ್ಥೆಯನ್ನು ಭಾರತದಲ್ಲಿ ಆರಂಭಿಸಲು ತಾನು ಉತ್ಸುಕನಾಗಿರ
ಹೊಸದಿಲ್ಲಿ, ಡಿ. 1: ಅಂತರ್ಜಾತಿ ಸಂಬಂಧದ ಹಿನ್ನೆಲೆಯಲ್ಲಿ ಸಕ್ಷಮ್ ತಾಟೆ (20)ಯನ್ನು ಮಹಾರಾಷ್ಟ್ರದ ನಾಂದೇಡ್ನಲ್ಲಿ ಥಳಿಸಿ ಹತ್ಯೆಗೈದ ದಿನಗಳ ಬಳಿಕ ಆತನ ಪ್ರೇಯಸಿ ಅಂಚಲ್ ಮಾಮಿದ್ವಾರ್ (21), ಸಕ್ಷಮ್ ಮೇಲೆ ದಾಳಿ ಮಾಡಲು ತನ್ನ ಸಹೋದರ
ಕಲಬುರಗಿ : ಪ್ರಸಕ್ತ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಮಳೆ ಹಾಗೂ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ 498.72 ಕೋಟಿ ರೂ. ಇನ್ಪುಟ್ ಸಬ್ಸಿಡಿ ಪರಿಹಾರ ಬಿಡುಗಡೆಯಾಗಿದ್ದು, ಸದರಿ ಹಣವನ್ನು ರ
ಕಲಬುರಗಿ : ಚಿತ್ತಾಪುರ ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ದಲಿತಪರ ಸಂಘಟನೆಗಳು ಸೇರಿದಂತೆ ಇತರೆ ವಿವಿಧ ಸಮಾಜಗಳು ಒಳಗೊಂಡಂತೆ ಹಮ್ಮಿಕೊಂಡಿದ್ದ ಸಂವಿಧಾನ ಸಮರ್ಪಣಾದ ದಿನದ ಅಂಗವಾಗಿ ನಡೆದ ಭೀಮ ನಡೆ ಪಥ ಸಂಚಲನವು ಸೋ
ಎಸ್ ಎಸ್ ರಾಜಮೌಳಿ ತಮ್ಮ ಹೊಸ ಸಿನಿಮಾ ‘ವಾರಾಣಸಿ’ಯ ಟೀಸರ್ ಬಿಡುಗಡೆ ಮಾಡಿದ್ದಾರೆ. ಟಾಲಿವುಡ್ ಇನ್ನೊಂದು ದೃಶ್ಯವೈಭವವನ್ನು ತೆರೆಮೇಲೆ ಮೂಡಿಸುವ ಭರವಸೆಯಲ್ಲಿ ಸಿನಿಪ್ರೇಮಿಗಳು ಕಾಯುತ್ತಿದ್ದಾರೆ. ಇದೀಗ ತಾನೆ ಕನ್ನಡದ ‘ಕಾಂತ
ಬೆಂಗಳೂರು: ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಅವರು ಸೋಮವಾರ ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಕೊಡುಗೈ ದಾನಿ ಡಾ. ರೊನಾಲ್ಡ್ ಕೊಲಾಸೊ ಅವರ ನಿವಾಸಕ್ಕೆ ಭೇಟಿ ನೀಡಿ ಸಂತಾಪ ಸೂಚಿಸಿದರು. ರೊನಾಲ್ಡ್ ಕೊಲಾಸೊ ಅವರ ತ
ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣದ ಆರೋಪಿಗಳಾದ ನಟಿ ರನ್ಯಾ ಹರ್ಷವರ್ಧಿನಿ ಅಲಿಯಾಸ್ ರನ್ಯಾ ರಾವ್ ಹಾಗೂ ತರುಣ್ ಕೊಂಡೋರು ರಾಜು ಅವರನ್ನು ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳ ಸಾಗಣೆ ಚಟುವಟಿಕೆ ತಡೆ ಕಾಯ್ದೆ (ಕಾಫಿ
ಹೊಸದಿಲ್ಲಿ,ಡಿ.1: ದಿಲ್ಲಿ, ಮುಂಬೈ, ಕೋಲ್ಕತಾ, ಅಮೃತಸರ, ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಜಿಪಿಎಸ್ ಸ್ಪೂಫಿಂಗ್( ಜಿಪಿಎಸ್ನಲ್ಲಿ ತಪ್ಪು ಸಂಕೇತಗಳ ರವಾನೆ) ಮತ್ತು ವಿಮಾನಯ
ಬ್ರಹ್ಮಾವರ: ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿದ ವ್ಯಕ್ತಿ ಆನ್ಲೈನ್ ಮೂಲಕ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇರೂರು ಗ್ರಾಮದ ರೀಟಾ ರೊಡ್ರಿಗಸ್(50) ಎಂಬವರ
ಭೋಪಾಲ, ಡಿ. 1: ಮಧ್ಯಪ್ರದೇಶ ರಾಜ್ಯವು ಕ್ರೀಡೆಗೆ ಕಾಯಕಲ್ಪ ನೀಡುವುದಕ್ಕಾಗಿ ತನ್ನ ಕ್ರೀಡಾ ನೀತಿಯಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಲು ಮುಂದಾಗಿದೆ. ಒಲಿಂಪಿಕ್ಸ್, ಏಶ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ನಲ್ಲಿ
ಉಡುಪಿ: ಒಣ ಹುಲ್ಲಿಗೆ ಹತ್ತಿಕೊಂಡ ಬೆಂಕಿಯಿಂದ ಹಳೆಯ ಶಾಲಾ ಬಸ್ವೊಂದು ಸಂಪೂರ್ಣ ಸುಟ್ಟು ಹೋದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸೋಮವಾರ ಸಂಜೆ ನಡೆದಿದೆ. ಅಲೆವೂರು ಪ್ರಗತಿ ನಗರ ಪರಿಸರ
ಉಡುಪಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು, ಸರ್ವೋಚ್ಚ ನ್ಯಾಯಾಲ
ಬೆಂಗಳೂರು : ಇತ್ತೀಚೆಗೆ ನಗರದಲ್ಲಿ ನಡೆದಿದ್ದ 7.11ಕೋಟಿ ರೂ. ಎಟಿಎಂ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಲು ಕೋರಿ ಪೊಲೀಸ್ ಇಲಾಖೆ ಆರ್ಬಿಐಗೆ ಪತ್ರ ಬರೆದಿರುವುದಾಗಿ ವದಿಯಾಗಿದೆ
ಬೆಂಗಳೂರು, ಡಿ. 1: ರಾಜ್ಯದಲ್ಲಿ ಪಿಕಲ್ಬಾಲ್ ಕ್ರೀಡೆಗೆ ನಾಂದಿ ಹಾಡಿದ ಕರ್ನಾಟಕ ರಾಜ್ಯ ಪಿಕಲ್ಬಾಲ್ ಅಸೋಸಿಯೇಶನ್ (ಕೆಎಸ್ಪಿಎ)ಗೆ ಕೊನೆಗೂ ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಶನ್ (ಕೆಒಎ) ಮಾನ್ಯತೆ ನೀಡಿದೆ. ಈ ಮೂಲಕ 2016ರಿಂದ ರಾಜ್
ಉಡುಪಿ: ಮನುಷ್ಯನ ಜೀವನ ಶೈಲಿಯು ಒತ್ತಡದೊಂದಿಗೆ ಸಾಗುತ್ತಿದ್ದು, ಕಲೆ ಸಂಸ್ಕೃತಿಯ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಾಗ ಮತ್ತು ಅದರಲ್ಲಿ ತೊಡಗಿಕೊಂಡಾಗ ಜೀವನದ ಬಗ್ಗೆ ವಿಶ್ವಾಸ, ವಿಶೇಷ ಪ್ರೀತಿ ಮೂಡಲು ಸಾಧ್ಯ ಎಂದು ಕರಾವಳಿ ಅಭಿವ
ಬೆಂಗಳೂರು : ರಾಜ್ಯ ಸರಕಾರವು ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಎಲ್ಲ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ನಾಯಿಗಳ ಸಂಖ್ಯೆ
ಢಾಕ, ಡಿ.1: ಭೂ ಹಗರಣಕ್ಕೆ ಸಂಬಂಧಿಸಿ ಬಾಂಗ್ಲಾದೇಶದ ನ್ಯಾಯಾಲಯವು ಪದಚ್ಯುತ ಪ್ರಧಾನಿ ಶೇಖ್ ಹಸೀನಾರಿಗೆ ಐದು ವರ್ಷ ಮತ್ತು ಅವರ ಸೊಸೆ, ಬ್ರಿಟನ್ನ ಲೇಬರ್ ಪಕ್ಷದ ಸಂಸದೆ ಟುಲಿಪ್ ಸಿದ್ದಿಕ್ಗೆ ಎರಡು ವರ್ಷಗಳ ಜೈಲುಶಿಕ್ಷೆ ಘೋಷಿಸ
ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ರಾಜ
ಟೆಲ್ ಅವೀವ್, ಡಿ.1: ಭ್ರಷ್ಟಾಚಾರ ಪ್ರಕರಣದಲ್ಲಿ ಕ್ಷಮಾದಾನ ನೀಡಬೇಕೆಂಬ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕೋರಿಕೆಯನ್ನು ಮಾನ್ಯ ಮಾಡಬಾರದು ಎಂದು ಆಗ್ರಹಿಸಿ ಅಧ್ಯಕ್ಷ ಇಸಾಕ್ ಹೆರ್ಜೋಗ್ ಅವರ ನಿವಾಸದ ಎದುರು ರವಿವಾರ ತಡರಾತ
ಹೊಸದಿಲ್ಲಿ,ಡಿ.1: ಲೋಕಸಭೆಯು ಸೋಮವಾರ ಸರಕಾರವು ಮಂಡಿಸಿದ ನಿರ್ಣಯವನ್ನು ಅಂಗೀಕರಿಸುವ ಮೂಲಕ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ಆಡಳಿತ ಮಂಡಳಿಗೆ ಸದನದ ಇಬ್ಬರು ಸದಸ್ಯರ ಆಯ್ಕೆಗೆ ಮಾರ್ಗವನ್ನು ಸುಗಮಗೊಳಿಸಿತು.
ಬೆಂಗಳೂರು : ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ಪಶು ಹಾಗೂ ಕುಕ್ಕುಟ ಆಹಾರ ಉತ್ಪಾದಕರು ಕೇಂದ್ರ ಸರಕಾರ ನಿಗದಿಪಡಿಸಿರುವ 2400ರೂ. ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದ
ಪಿತೋರ್ಗಢ, ಡಿ. 1: ಭಾರತದ ಪ್ರಮುಖ ಕಂಪೆನಿ ಪತಂಜಲಿ ತಯಾರಿಸಿರುವ ತುಪ್ಪದ ಮಾದರಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರಾಖಂಡದ ಸ್ಥಳೀಯ ನ್ಯಾಯಾಲಯ ಪತಂಜಲಿ ಕಂಪೆನಿಗೆ ಭಾರೀ ಮೊತ್ತದ ದಂಡ ವಿಧಿಸಿದ
ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸುಸೂತ್ರವಾಗಿ ಆಗುತ್ತಿದ್ದು, ಒಂದು ಹಂತಕ್ಕೆ ಬರಲಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು. ಸೋಮವಾರ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್
ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭ
ಮಂಗಳೂರು: ನಗರದ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂ
ದೆವರಿಯಾ,(ಡಿ.1): ಇಲ್ಲಿನ ಗ್ರಾಮವೊಂದರಲ್ಲಿ ಜನರ ಗುಂಪು ಯುವಕನೋರ್ವನಿಗೆ ಬೆಲ್ಟ್ ಹಾಗೂ ಚಪ್ಪಲಿಯಿಂದ ಥಳಿಸಿ ಉಗುಳು ನೆಕ್ಕುವಂತೆ ಬಲವಂತಪಡಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಬಳಿಕ ಪೊಲೀಸರು ಓರ್ವನನ
ಬೆಂಗಳೂರು : ದಿತ್ವಾ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಚಳಿಯ ಪ್ರಮಾಣ ಹೆಚ್ಚಾಗಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಹಾಗೂ
ಹೊಸದಿಲ್ಲಿ,ಡಿ.1: ಭಾರತದ ರೂಪಾಯಿ ಮೌಲ್ಯವು ಸೋಮವಾರ ಅಮೆರಿಕದ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 89.7ಕ್ಕೆ ಕುಸಿದಿದೆ. ರಾಯ್ಟರ್ಸ್ ಸುದ್ದಿಸಂಸ್ಥೆಯು ವರದಿ ಮಾಡಿರುವಂತೆ ಅಮೆರಿಕ ಮತ್ತು ಭಾರತದ ನಡುವೆ ವ್ಯಾಪಾರ ಒಪ್ಪ
ಬೆಂಗಳೂರು : ಅಧಿಕಾರ ಹಂಚಿಕೆ ವಿಚಾರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ(ಡಿ.2) ಬೆಳಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಉಪಹಾರಕ್ಕೆ ತೆರಳಲಿದ್ದಾರೆ.
ಮೂಡುಬಿದಿರೆ: ಢಾಕಾದಲ್ಲಿ ನಡೆದ ದ್ವಿತೀಯ ಕಬಡ್ಡಿ ವಿಶ್ವಕಪ್ನಲ್ಲಿ ಭಾರತೀಯ ಮಹಿಳಾ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ಗೆದ್ದ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರಿಗೆ ಅಭಿನಂದನ
ಗದ್ದಲದ ನಡುವೆ ಮಣಿಪುರ ಜಿಎಸ್ಟಿ ಮಸೂದೆ ಅಂಗೀಕಾರ
ಬೆಂಗಳೂರು : ರಾಜ್ಯವು ಈಗ ಸಂಪೂರ್ಣ ಡಿಜಿಟಲ್ ನೋಂದಣಿ ವ್ಯವಸ್ಥೆಯತ್ತ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಟ್ಯಾಂಪ್ ವಂಚನೆ ಮತ್ತು ಭದ್ರತಾ ಕೊರತೆಯನ್ನು ಸಂಪೂರ್ಣ ತೊಡೆದು ಹಾಕುವ ನಿಟ್ಟಿನಲ್ಲಿ ಡಿಜಿಟಲ್ ಇ-ಛಾಪಾ ಕಾಗದ(ಇ-ಸ್ಟ
ಉಡುಪಿ: ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಪಿಜಿ) ಎಸ್.ಮುರುಗನ್ ಉಡುಪಿ ಜಿಲ್ಲಾ ಪೊಲೀಸ್ ಪರಿವೀಕ್ಷಣೆ ಸಂಬಂಧ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು. ಎಸ್.ಮುರುಗನ್ ಪ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.3ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಲಿರುವರು ಅವರು 11:40ಕ್ಕೆ ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲಾ
ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ಎಫ್ಐಆರ್ ದಾಖಲಿಸುವ ಮೂಲಕ ಬಿಜೆಪಿಯವರು ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಕೆಲಸದಲ್ಲಿ ನಿರತವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ
ಧಾರವಾಡ : ಸರಕಾರಿ ಹುದ್ದೆಗೆ ನೇಮಕಾತಿ ಮಾಡದೆ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದರ ವಿರುದ್ಧ ಇಂದು(ಸೋಮವಾರ) ಜನಸಾಮಾನ್ಯರ ವೇದಿಕೆ ಹಾಗೂ ಉದ್ಯೋಗ ಆಕಾಂಕ್ಷಿ ವಿದ್ಯಾರ್ಥಿಗಳು ನಗರದ ಶ್ರೀನಗರ ಸರ್ಕಲ್ನಲ್ಲಿ ಪ್ರತಿಭಟನ
ಉಡುಪಿ: ಉಡುಪಿ ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯ ಝಂಡೇವಾಲ್ನಲ್ಲಿರುವ ಆರೆಸ್ಸೆಸ್ ಮುಖ್ಯ ಕಚೇರಿ ಬಳಿ ನಡೆದ ಒತ್ತುವರಿ ತೆರವು ಕಾರ್ಯಾಚರಣೆಯಿಂದ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆರೆಸ್ಸೆಸ್ ತನ್ನ ಕಟ್ಟಡದ
ಕಾರ್ಯಕ್ರಮ ಇತಿಹಾಸದ ಪುಟದಲ್ಲಿ ದಾಖಲಾಗಲಿದೆ: ಯು.ಟಿ.ಖಾದರ್

24 C