ಮಂಗಳೂರು, ನ.25: ಹಾಸನದಲ್ಲಿ ಇತ್ತೀಚೆಗೆ ಜರುಗಿದ ರಾಜ್ಯಮಟ್ಟದ 14ರ ವಯೋಮಿತಿಯ ಬಾಲಕ-ಬಾಲಕಿಯರ ಅತ್ಲೆಟಿಕ್ಸ್ 2025-26ರ ಕ್ರೀಡಾಕೂಟದಲ್ಲಿ ಜೆಪ್ಪುವಿನ ಸಂತ ಜೆರೋಸಾ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಶೋನಿತ್ ಸ್ಯಾಮ್
ಶಿಕ್ಷಣದೊಂದಿಗೆ ಮಾನವೀಯ ಮೌಲ್ಯ ಅಗತ್ಯ : ಡಾ.ಶಾನಿ ಕೆ.ಆರ್.
ಮಂಗಳೂರು: ಕೇಂದ್ರ ಸರಕಾರವು ಗುಜರಾತಿನ ದೀನದಯಾಳ ಬಂದರು ಪ್ರಾಧಿಕಾರದ ಅಧ್ಯಕ್ಷ ಸುಶೀಲ್ ಕುಮಾರ್ ಸಿಂಗ್ ಅವರಿಗೆ ನವ ಮಂಗಳೂರು ಬಂದರು ಪ್ರಾಧಿಕಾರದ (ಎನ್ಎಂಪಿಎ) ಅಧ್ಯಕ್ಷರ ಹೆಚ್ಚುವರಿ ಹೊಣೆಯನ್ನು ವಹಿಸಿ ಆದೇಶಿಸಿದೆ. ಸಿಂಗ್
ಮೃತದೇಹವನ್ನು 4 ದಿನ ಫ್ರೀಝರ್ನಲ್ಲಿಡುವಂತೆ ವೃದ್ಧಾಶ್ರಮದ ಸಿಬ್ಬಂದಿಗೆ ಸೂಚಿಸಿದ ಪುತ್ರ
ಕೊಪ್ಪಳ : ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯುವಂತೆ ಆಗ್ರಹಿಸಿ ಮತ್ತು ಕಟ್ಟಡ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಆಡಳಿತ ಭವನದ ಮುಂದೆ ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನಾ ಧ
ಉಡುಪಿ, ನ.25: ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ಮತ್ತು ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ಅಜ್ಜರಕಾಡಿನ ಜಿಲ್ಲಾ ಮಹಾ
ಉಡುಪಿ, ನ.25: ಬೀಡಿ ಕಾರ್ಮಿಕರ ಕನಿಷ್ಠ ಕೂಲಿ, ತುಟ್ಟಿ ಭತ್ಯೆ ನಿರಾಕರಿಸಿದ ಬೀಡಿ ಮಾಲಕರ ವಿರುದ್ಧ ಉಡುಪಿ ಜಿಲ್ಲೆಯ ಬೀಡಿ ಕಾರ್ಮಿಕರು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದಿನಿಂದ ಆರಂಭ
ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸಯನ್ಸ್, ಕಾಮರ್ಸ್, ಮ್ಯಾನೇಜ್ ಮೆಂಟ್ ನ ಪದವಿ ದಿನಾಚರಣೆ
ಮಂಗಳೂರು, ನ.25: ವಕೀಲ ಕೆ.ಎಂ. ಕೃಷ್ಣ ಭಟ್ ಅವರು ರಚಿಸಿದ ‘ಇಂದ್ರ ಧನುಸ್’ ಲಿಲಿತ ಪ್ರಬಂಧ ಸಂಕಲನ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಬಿಡುಗಡೆಗೊಂಡಿತು. ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಸಾಹಿತಿ ಡಾ.ವಸಂತಕುಮಾರ ಪೆರ್ಲ ಅವರು, ಕೆ.
ʼʼನನಗಾಗಿ ಶ್ರಮಿಸುವ ಕಾರ್ಯಕರ್ತರ ಪರ ನಿಲ್ಲೋದು ನನ್ನ ಕರ್ತವ್ಯʼʼ
ಬದಲಾವಣೆ ಮಾಡಿದ್ರೆ ಯಾರಾಗಲಿದ್ದಾರೆ ಮುಂದಿನ ರಾಜ್ಯ ಬಿಜೆಪಿ ಅಧ್ಯಕ್ಷ? ► ಸೋಮಣ್ಣ ಮತ್ತು ಎಚ್ ಡಿಕೆ ಮಧ್ಯೆ ನಡೆದಿರುವ ಹೊಂದಾಣಿಕೆ ಏನು? ►► ವಾರ್ತಾಭಾರತಿ - Explainer by ಧರಣೀಶ್ ಬೂಕನಕೆರೆ
ದಿಲ್ಲಿ ಸ್ಪೋಟ : NIA ತನಿಖೆಯಿಂದ ವಿಧ್ವಂಸಕ ಕೃತ್ಯದ ಪ್ಲ್ಯಾನ್ ಬಯಲು ► ಕಬ್ಬಿಗೆ 3300 ರೂ. ದರ ನಿಗದಿ : ಪ್ರತಿಭಟನೆ ಮುಂದುವರೆಸಿದ ರೈತರು ►► ವಾರದ ವಿದ್ಯಮಾನಗಳ ನೋಟ - ಒಳನೋಟ : ಈ ವಾರ
ಇತರರನ್ನು ‘ಗೆಲ್ಲಿಸಿದ’ ಪ್ರಶಾಂತ್ ಕಿಶೋರ್ ತಮ್ಮದೇ ಪಕ್ಷವನ್ನು ಏಕೆ ಗೆಲ್ಲಿಸಲಿಲ್ಲ? ► 100 ಕೋಟಿಯ ಸಲಹೆ ನೀಡುವ ತಂತ್ರಗಾರನ ತಂತ್ರ ವಿಫಲವಾದದ್ದು ಹೇಗೆ?
ಮಹಾಘಟಬಂಧನದ ಫ್ರೆಂಡ್ಲಿ ಫೈಟ್ ಅದನ್ನು ನುಂಗಿ ಹಾಕಿತೇ ? ► ಜಾತಿ ಸಮೀಕರಣದಲ್ಲಿ ಹೇಗೆ ವಿಫಲವಾದವು RJD, Congress, VIP ?
ತನಗೆ ನೆಲೆ ನೀಡಿದ್ದ ಪಕ್ಷವನ್ನೇ ಮುಗಿಸಿಬಿಡಲು ಬಿಜೆಪಿಗೆ ಸಾಧ್ಯವಿದೆಯೆ? ► ಸಂಖ್ಯೆಗಳ ಆಟದಲ್ಲಿ ಬಿಜೆಪಿಯ ನಿರ್ಧಾರವೇನಿರಬಹುದು?
ದಾವಣಗೆರೆ: ನಾಪತ್ತೆಯಾಗಿದ್ದ ಇಬ್ಬರು ಯುವಕರ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಗರದ ಕುಂದವಾಡದಲ್ಲಿ ನಡೆದಿದೆ. ಮೃತರನ್ನು ಶಾಂತಿನಗರದ ಚೇತನ್ (22) ಮತ್ತು ಮನು (23) ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳಿಂದ ಯುವಕರು ನಾಪ
ದಾವಣಗೆರೆ : ರೈತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಇವತ್ತು ಹೋರಾಟಕ್ಕೆ ಚಾಲನೆ ನೀಡಿದ್ದೇವೆ. ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇ
ಮಂಗಳೂರು : ಮಂಜನಾಡಿ-ಅನ್ಸಾರ್ ನಗರದ ರಿಫಾಯಿಯಾ ಖಿದ್ಮತುಲ್ ಇಸ್ಲಾಂ ದಫ್ ಕಮಿಟಿಯ 15ನೇ ವಾರ್ಷಿಕೋತ್ಸವದ ಪ್ರಯುಕ್ತ ಹೊನಲು ಬೆಳಕಿನ ದಫ್ ಸ್ಪರ್ಧೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನ.22 ರಂದು ರಾತ್ರಿ ಇಲ್ಲಿನ ಮರ್ ಹೂಂ ಶೈಖು
ಹೊಸದಿಲ್ಲಿ: ದೇವಸ್ಥಾನವೊಂದರ ಗರ್ಭಗುಡಿಯನ್ನು ಪ್ರವೇಶಿಸಲು ನಿರಾಕರಿಸಿದ್ದ ಕ್ರಿಶ್ಚಿಯನ್ ಸೇನಾಧಿಕಾರಿಯನ್ನು ವಜಾಗೊಳಿಸಿದ್ದನ್ನು ಮಂಗಳವಾರ ಎತ್ತಿ ಹಿಡಿದಿರುವ ಸರ್ವೋಚ್ಚ ನ್ಯಾಯಾಲಯವು, ಒಂದು ಸಂಸ್ಥೆಯಾಗಿ ಸೇನೆಯು ಜಾ
ಮಂಗಳೂರು: ಮದುವೆಗಳನ್ನು ಅನಾಚಾರಮುಕ್ತಗೊಳಿಸುವ ಮತ್ತು ಮದುವೆಯ ಆರ್ಥಿಕ ಭಾರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಹಮ್ಮಿಕೊಂಡ 'ಮಾದರಿ ಮದುವೆ: ಶತದಿನ ಅಭಿಯಾನ'ದ ಯಶಸ್ಸಿಗಾಗಿ ಪ್ರೊಮೋ
ಕಾರ್ಕಳ : ಕಾರ್ಕಳ ತಾಲೂಕು ಕುಕ್ಕುಂದೂರು ವಿಜೇತ ವಿಶೇಷ ಶಾಲೆಯ ಮಕ್ಕಳಿಗೆ ಇಂದು ದಾನಿಗಳಾದ ಮಲ್ಲೇಶ್ವರಂ ನಿವಾಸಿ ಶ್ರೀ ಬಾಲಕೃಷ್ಣ ಹಾಗೂ ಶ್ರೀಮತಿ ಉಷಾ ಬಾಲಕೃಷ್ಣ ರವರು ನೀಡಿದ ಸಮವಸ್ತ್ರ ಬಟ್ಟೆಗಳು ಹಾಗೂ ತಮ್ಮ ವೈಯಕ್ತಿಕ
ಫುಟ್ಬಾಲ್ ದಂತಕತೆೆ, ಫುಟ್ಬಾಲ್ ಅಭಿಮಾನಿಗಳ ದೇವರು, ಫುಟ್ಬಾಲ್ ಕ್ಷೇತ್ರದಲ್ಲಿ ಅನೇಕ ದಾಖಲೆಗಳ ಸರದಾರ ತನ್ನ ಎಡಗಾಲಿನಲ್ಲಿ ಚಮತ್ಕಾರಗಳನ್ನೇ ಸೃಷ್ಟಿಸಿದ್ದ ಅರ್ಜೆಂಟೀನದ ಡೀಗೊ ಮರಡೋನ ತನ್ನ ಅದೇ ಎಡಗಾಲಿನಲ್ಲಿ ಅಮೆರಿಕಾ ಸಾಮ
ಹಲವು ದಶಕಗಳಿಂದ ಭಾರತವು ದುರ್ಬಲ ಆರ್ಥಿಕ ಬೆಳವಣಿಗೆ, ಬೇರು ಬಿಟ್ಟ ಭ್ರಷ್ಟಾಚಾರ ಮತ್ತು ಉದ್ಯೋಗ ಸೃಷ್ಟಿ ಹಾಗೂ ಕಾರ್ಮಿಕರ ಕಲ್ಯಾಣಕ್ಕೆ ಬದ್ಧತೆಯ ಕೊರತೆಯೊಂದಿಗೆ ಹೋರಾಡುತ್ತಿತ್ತು. ರಾಜಕೀಯ ಪ್ರೇರಿತ ಮುಷ್ಕರಗಳು ಮತ್ತು ಬಂ
ರಾಯಚೂರು: ನಗರದ ಗಾಲಿಬ್ ಮೆಮೋರಿಯಲ್ ಟ್ರಸ್ಟ್ ವತಿಯಿಂದ 2025ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ರಾಯಚೂರು ಜಿಲ್ಲೆಯವರಾದ ಜಾಫರ್ ಮೋಹಿಯುದ್ದೀನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅನಾರೋಗ್ಯದ ಕಾರಣ ಮತ್ತೊರ್ವ
ಮಂಗಳೂರು, ನ. 25: ನಗರದ ರೈಫಲ್ ಕ್ಲಬ್ನಿಂದ ನೂತನವಾಗಿ ನವೀಕರಿಸಲ್ಪಟ್ಟ 7 ಲೇನ್ನ ಸಂಪೂರ್ಣ ಇಲೆಕ್ಟ್ರಾನಿಕ್ ಶೂಟಿಂಗ್ ರೇಂಜ್ ಡಿ.1ರಂದು ಉದ್ಘಾಟನೆಗೊಳ್ಳಲಿದೆ. ನವೀಕೃತ ಶೂಟಿಂಗ್ ರೇಜ್ನ ಉದ್ಘಾಟನೆಯನ್ನು ಡಿ. 1ರಂದು ಜುಗುಲ್ ಟವ
ಕಾರ್ಕಳ : ಆಳ್ವಾಸ್ ನುಡಿಸಿರಿ-ವಿರಾಸತ್ ಕಾರ್ಕಳ ಘಟಕದ ಆಶ್ರಯದಲ್ಲಿ ಕಾರ್ಕಳದ ಸ್ವರಾಜ್ ಮೈದಾನದಲ್ಲಿ ನ.29 ಶನಿವಾರದಂದು ಸಂಜೆ 5:45 ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಮೇಳೈಸಲಿದೆ ಎಂದು ಆಳ್ವಾಸ್ ನುಡಿಸಿರಿ-ವಿರಾಸತ್ ಕಾರ್ಕಳ ಘಟ
ಹೊಸದಿಲ್ಲಿ : ಇಸ್ಕಾನ್ ನಡೆಸುವ ಶಾಲೆಗಳಲ್ಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳ ಕುರಿತು ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಅರ್ಜಿದಾರರು ರಾಷ್ಟ್ರೀಯ ಮಕ್ಕಳ ಹಕ್
ಚಿಕ್ಕಮಗಳೂರು: 8ನೇ ಶತಮಾನದಲ್ಲಿ ಆದ್ವೈತ ವೇದಾಂತದ ಪ್ರತಿಪಾದಕರಾದ ಶ್ರೀ ಶಂಕರಾಚಾರ್ಯರು ಸ್ಥಾಪಿಸಿದ ದೇಶದ ಪ್ರಸಿದ್ಧ ತೀರ್ಥಕ್ಷೇತ್ರ ಶೃಂಗೇರಿ ಶಾರದಾ ಪೀಠದ ಬಳಿ ವರ್ಷದ ಹನ್ನೆರಡು ತಿಂಗಳು ಮಠದ ಭಕ್ತಾದಿಗಳಿಗೆ ಧಾರ್ಮಿಕ ವ
ಬೆಳಗಾವಿಯಲ್ಲಿ ಡಿ. 8ರಿಂದ ವಿಧಾನಮಂಡಲ ಅಧಿವೇಶನ
ಬೆಂಗಳೂರು : ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲಾಗುತ್ತಿದೆ ಎಂದು ಆಧಾರ ರಹಿತ ಹೇಳಿಕೆ ನೀಡಿರುವ ಆರೋಪದಡಿ ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾ
ಹೊಸದಿಲ್ಲಿ: ವಾರ್ಷಿಕವಾಗಿ ಎಂಟು ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಹೊಂದಿದ ಆರ್ಥಿಕವಾಗಿ ದುರ್ಬಲ (ಇಡಬ್ಲ್ಯುಎಸ್) ವರ್ಗಕ್ಕೆ ಸೇರಿದ 140 ಅಭ್ಯರ್ಥಿಗಳು ವೈದ್ಯಕೀಯ ಸ್ನಾತಕೋತ್ತರ ಪದವಿ ಪಡೆಯಲು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲ
ಗುವಾಹಟಿ : ಗಾಯಕ ಝುಬೀನ್ ಗರ್ಗ್ ಸಾವು ಆಕಸ್ಮಿಕವಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಅಸ್ಸಾಂ ವಿಧಾನಸಭೆಗೆ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ ಎಂದು NDTV ವರದಿ ಮಾಡಿದೆ. ಸೆಪ್ಟೆಂಬರ್ 19ರಂದು ಸಿಂಗಾಪುರದಲ್ಲಿ ನೀರಿನ
ಕನಕಗಿರಿ: ಪಟ್ಟಣದ ಬಸ್ ನಿಲ್ದಾಣದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಮಂಗಳವಾರ ಉದ್ಘಾಟನೆ ಮಾಡಿದರು. ನಂತರ ಮಾತನಾಡಿ ಅವರು, ಬಡವರಿಗೆ, ಕೂಲಿಕಾರರಿಗೆ ಹಾಗೂ ವಿದ್
ಎಸ್.ವಿ. ಕೃಷ್ಣಮೂರ್ತಿರಾವ್ ಅವರ ‘ದಿಲ್ಲಿಯ ಪತ್ರಗಳು’ ಕೃತಿ ಅಪರೂಪದ ದಾಖಲೆ. ಕಥನ ಮಾದರಿಯಲ್ಲಿಯೂ ಮಗಳ ಜತೆ ಸಂವಾದದ ಮಾದರಿಯಲ್ಲಿಯೂ ಈ ಪತ್ರಗಳಿವೆ. ಕೆಲವು ಖಾಸಗಿಯಾದ ಆಪ್ತ ಸಂಗತಿಗಳನ್ನೂ ಮಗಳೊಂದಿಗೆ ಹಂಚಿಕೊಂಡಿದ್ದಾರೆ. ಸಂ
ಹಾವೇರಿ: ಹಾವೇರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಇಂಜಿನಿಯರ್ ಶೇಖಪ್ಪ ಸಣ್ಣಪ್ಪ ಮತ್ತಿಕಟ್ಟಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಸಂಪತ್ತು ಗಳಿಕೆ ಆರೋಪ ಹೊಂದ
ಹಾಸನ: “ವೃತ್ತಿ ಮಾರ್ಗದರ್ಶನ ಶಿಬಿರವು ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ತಮ್ಮ ಭವಿಷ್ಯವನ್ನು ದೃಢವಾಗಿ ರೂಪಿಸಿಕೊಳ್ಳಲು ಮಹತ್ವದ ವೇದಿಕೆ” ಎಂದು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಎಚ್.ಪಿ. ಮೋಹನ್ ಅಭಿಪ್ರಾಯಪಟ್ಟರ
ರಾಯಚೂರು:ರಸ್ತೆ ಕಾಮಗಾರಿ ನಡೆಸುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಯೊಬ್ಬರನ್ನು ವಿರುದ್ಧ ಸಣ್ಣ ನೀರಾವರಿ ಸಚಿವ ಎನ್ಎಸ್ ಬೋಸರಾಜು ಅವರು ಸಾರ್ವಜನಿಕವಾಗಿಯೇ ತರಾಟೆಗೆ ತೆಗೆದುಕೊಂಡ ಘಟನೆ ಸಿರವಾರ ತಾಲ್ಲೂಕಿನ ಮರಾಟ ಗ್ರಾ
ಒಟ್ಟಾವ: ಮೈಕೊರೆಯುವ ಚಳಿ, ಶೀತಗಾಳಿ ಮತ್ತು ದಟ್ಟ ಹಿಮದ ನಡುವೆಯೂ ಹಳದಿ ಬಣ್ಣದ ಖಾಲಿಸ್ತಾನ ಧ್ವಜವನ್ನು ಹಿಡಿದಿದ್ದ ಸಾವಿರಾರು ಮಂದಿ ಸಿಕ್ಖರು ರವಿವಾರ ನಗರದಲ್ಲಿ ನಡೆದ ಅನಧಿಕೃತ ಖಾಲಿಸ್ತಾನ ಜನಮತಗಣನೆಯಲ್ಲಿ ಪಾಲ್ಗೊಂಡರು. ವ
ಭೋಪಾಲ್ : ಮಧ್ಯಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ನೌಕರರ ಸಂಘ AJAKS ಪ್ರಾಂತೀಯ ಅಧ್ಯಕ್ಷ, ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾ ರವಿವಾರ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ವಿವಾದವನ್ನು ಸ
ಇದು ನಮಗೆ ಸೇರಿದ್ದು ಎಂದು ತಿಳಿದಿರಲಿಲ್ಲ ಎಂದ ಏರ್ ಇಂಡಿಯಾ!
ಈ ಘಟನೆ ನಮ್ಮ ದೇಶೀಯ ಸಾಮರ್ಥ್ಯಗಳ ಬಗ್ಗೆಯೇ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಯಾವುದೇ ದೇಶಗಳ ಜೆಟ್ಗಳು ಅಪಘಾತಕ್ಕೀಡಾಗುತ್ತವೆ ಎನ್ನುವುದು ಹೊಸದೇನಲ್ಲ. ಅಮೆರಿಕ, ಚೀನಾ, ರಶ್ಯದ ಜೆಟ್ಗಳು ನಮ್ಮ ವಿಮಾನಗಳಿಗಿಂತ
ಮಂಗಳೂರು : ಸುಮಾರು ನಾಲ್ಕು ವರ್ಷಗಳಿಂದ ಹಾಸಿಗೆ ಹಿಡಿದಿರುವ ಪುತ್ತೂರಿನ ವ್ಯಕ್ತಿಯೋರ್ವರಿಗೆ ಮಂಗಳೂರಿನ ಸಮಾಜ ಸೇವಾ ಸಂಸ್ಥೆ ಹಿದಾಯ ಫೌಂಡೇಶನ್ ನೆರವಿನ ಹಸ್ತ ಚಾಚಿದೆ. ಪುತ್ತೂರು ತಾಲೂಕಿನ ಗ್ರಾಮೀಣ ಪ್ರದೇಶ ಪಡುವನ್ನೂರು ಗ
ದಾವಣಗೆರೆ : ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಸಹಾಯಕ ನಿರ್ದೇಶಕ ಪ್ರಭು. ಜೆ ಅವರ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆ ಹಾಗೂ ದಾವಣಗೆರೆ ತಾಲೂಕಿನ ದೊಡ್ಡಘಟ್ಟ ಗ್ರಾಮದ ತೋಟದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ
ಕಾಬೂಲ್ : ಅಫ್ಘಾನಿಸ್ತಾನದ ಖೋಸ್ಟ್ ಪ್ರದೇಶದಲ್ಲಿ ನಾಗರಿಕರ ಮನೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ತಡರಾತ್ರಿ ನಡೆಸಿದ ವಾಯುದಾಳಿಯಲ್ಲಿ 9 ಮಕ್ಕಳು ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ತಿಳಿಸಿದೆ. ಖೋಸ್ಟ್ನ ಗುರ್ಬುಜ್ ಜಿ
ದೇಶಕ್ಕೆ ಸ್ವಾತಂತ್ರ್ಯ ಬಂದು ಏಳೂವರೆ ದಶಕಗಳು ಗತಿಸಿದವು. ಅಭಿವೃದ್ಧಿಯ ದಿಕ್ಕಿನಲ್ಲಿ ದೇಶ ದಾಪುಗಾಲಿಡುತ್ತಾ ಸಾಗಿದರೂ ಮಾನವಾಭಿವೃದ್ಧಿಯಲ್ಲಿ ನಿಜವಾದ ಗುರಿಯನ್ನು ತಲುಪಲು ಸಾಧ್ಯವಾಗಿಲ್ಲ ಎಂಬುದು ವಾಸ್ತವ ಸಂಗತಿ. ಉಳಿದ
ಅಸಿಸ್ಟಂಟ್ ಇಂಜಿನಿಯರ್ ಸಹಿತ 155 ಮಂದಿಯ ನೇಮಕಗಳಲ್ಲಿ ನಿಯಮಗಳ ಉಲ್ಲಂಘನೆ
ಹೊಸದಿಲ್ಲಿ: ಇಥಿಯೋಪಿಯಾದಲ್ಲಿ ಸ್ಫೋಟಗೊಂಡ ಜ್ವಾಲಾಮುಖಿಯ ಬೂದಿ ಗಾಳಿಯ ಮೂಲಕ ವಾಯುವ್ಯ ಭಾರತವನ್ನು ತಲುಪಿದ್ದು, ಬೂದಿಯುಕ್ತ ಮಬ್ಬು ವಾತಾವರಣದಿಂದಾಗಿ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ದೆಹಲಿ-ಎನ್ಸಿಆರ್ ಮತ್ತು ಪಂಜಾಬ
ಉಡುಪಿ: ಶ್ರೀಮಹಾಲಕ್ಷ್ಮೀ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ನಕಲಿ ಸಹಿ ಬಳಸಿ ನೀಡಿರುವ ಸಾಲಕ್ಕೆ ಸಂಬಂಧಿಸಿ ವಿಧಿವಿಜ್ಞಾನ ಪ್ರಯೋಗಾಲಯ ದಿಂದ ಪರೀಕ್ಷಿಸಿ ಸೂಕ್ತ ತನಿಖೆ ನಡೆಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಮ
ಉಡುಪಿ: ಅಂಬಲಪಾಡಿ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಮತ್ತು ವಿಶ್ವಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ವತಿಯಿಂದ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರ
ಗಂಗೊಳ್ಳಿ: ಗಂಗೊಳ್ಳಿಯಿಂದ ಕುಂದಾಪುರ ನಗರವನ್ನು ಸಂಪರ್ಕಿ ಸುವ ಸುಮಾರು ೧.೩ಕಿ.ಮೀ. ದೂರದ ಸೇತುವೆಗೆ ಡಿಪಿಆರ್ ಪ್ರಕ್ರಿಯೆ ನಡೆಯುತ್ತಿದೆ. ಜ.೩೦ರೊಳಗೆ ಡಿಪಿಆರ್ ಸಲ್ಲಿಸುವಂತೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು
ಗಂಗೊಳ್ಳಿ: ಆಲೂರು ಮಾವಿನಗುಳಿ ಎಂಬಲ್ಲಿ ನ.23ರಂದು ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ದಿವಾಕರ(56), ಗಣೇಶ್(40), ಗಣೇಶ್(29), ಪ್ರಶಾಂತ್(37), ಎಚ್.ಬಾಬು(55) ಬಂಧಿತ ಆರೋಪಿಗಳು. ಜಯಶೀ
ಕೆ.ಯು.ಡಬ್ಲ್ಯು.ಜೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಬೆಂಗಳೂರು : ಜಯನಗರದ 4ನೇ ಬ್ಲಾಕ್ನಲ್ಲಿರುವ ಜಿಬಿಎ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲವು ದಾಖಲೆಗಳು ಸುಟ್ಟುಕರಕಲಾಗಿರುವ ಘಟನೆ ವರದಿಯಾಗಿದೆ. ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದ
ಬೆಳಗಾವಿ : ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಕೆಡವಿದ್ದು ನಾನೇ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ನೇತೃತ್ವದಲ್ಲೇ ಕುಮಾರಸ್ವಾಮಿ ಸಮ್
ವಿಂಡ್ಹೋಕ್: ಜರ್ಮನ್ ನ ನಾಝೀ ನಾಯಕ ಅಡಾಲ್ಫ್ ಹಿಟ್ಲರ್ ಅವರ ಹೆಸರೆಂದರೆ ಜಗತ್ತಿನಲ್ಲಿ ಇವತ್ತಿಗೂ ದ್ವೇಷ, ತಿರಸ್ಕಾರ ಮತ್ತು ಕಳಂಕದ ಸಂಕೇತ. 1945ರಲ್ಲಿ ಜರ್ಮನಿಯ ಅಡಾಲ್ಫ್ ಹಿಟ್ಲರ್ ನಿಧನ ಹೊಂದಿದ್ದಾರೆ. ಆದರೆ ಅದೇ ಹೆಸರು ನಮೀಬಿ
ಮಂಗಳೂರು: ನಗರದ ಬಿಕರ್ನಕಟ್ಟೆ ಜಯಶ್ರೀ ಗೇಟ್ನಿಂದ ಮರೋಳಿ ದೇವಸ್ಥಾನ ಮತ್ತು ಪಂಪವೆಲ್ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ರವಿವಾರ ರಾತ್ರಿ ವಿದ್ಯುತ್ ತಂತಿ ತುಂಡಾದ ಬಗ್ಗೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರೂ ಸ್ಪಂದಿಸಲ
ಹುಬ್ಬಳ್ಳಿ : ಈ.ಡಿ. ಹೆಸರಲ್ಲಿ ಮೂರು ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ನ.20 ರಂದು ಹುಬ್ಬಳ್ಳಿಯ ಚೆನ್ನಮ್ಮ ವೃತ್ತ ಸಮೀಪದ ನೀಲಿಜನ್ ರಸ್ತೆಯಲ್ಲಿ ಘಟನೆ ನಡೆ
ಕಾರ್ಕಳ : ಸರಕಾರಿ ಪದವಿಪೂರ್ವ ಕಾಲೇಜಿನ ಹಳೆವಿದ್ಯಾರ್ಥಿಗಳ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಅಂತರಾಷ್ಟ್ರೀಯ ಕ್ರೀಡಾಪಟು ಬಾಬು ಶೆಟ್ಟಿ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿ ಆರೋಗ್ಯಕರ ಜೀವನಕ್ಕೆ
ಕಾರ್ಕಳದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ
ಕಾಸರಗೋಡು: ನಗರ ಹೊರವಲಯದ ನುಳ್ಳಿಪ್ಪಾಡಿಯಲ್ಲಿ ರವಿವಾರ ರಾತ್ರಿ ನಡೆದ ರಸಮಂಜರಿ ಕಾರ್ಯಕ್ರಮದ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲು ಹಾಗೂ ಕಾಲ್ತುಳಿತಕ್ಕೆ ಆಯೋಜಕರ ನಿರ್ಲಕ್ಷ್ಯವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಘಟ
ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ ಪ್ರಯುಕ್ತ ರಾಯಚೂರಿನಲ್ಲಿ ಓದುಗ, ಹಿತೈಷಿಗಳ ಸಭೆ
ಉಡುಪಿ: ಚಲಿಸುತಿದ್ದ ರೈಲಿನಿಂದ ಇಳಿಯಲು ಪ್ರಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕರೊಬ್ಬರನ್ನು ಚುರುಕಾಗಿದ್ದ ರೈಲ್ವೆ ಪೊಲೀಸ್ ಸಿಬ್ಬಂದಿಗಳು ರಕ್ಷಿಸಿದ ಘಟನೆ ಮಡಗಾಂವ್ ರೈಲ್ವೆ ನಿಲ್ದಾಣದಲ್ಲಿ ರವಿವಾರ ನಡೆದಿದೆ. ಸಂಜ
ಮಣಿಪಾಲ: ಉಡುಪಿ ಜಿಲ್ಲಾಡಳಿತ ಇದೇ ಮೊದಲ ಬಾರಿ ಮ್ಯಾರಥಾನ್ ಸ್ಪರ್ಧೆಯನ್ನು ಸಂಘಟಿಸಲು ಮುಂದಾಗಿದ್ದು, ಇದು ಮುಂದೆ ಪ್ರತಿವರ್ಷ ನಿರ್ದಿಷ್ಟ ದಿನದಂದು ನಡೆಯುವಂತೆ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿ
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಡಿ.7ರಂದು ಪುತ್ತೂರು ಪುರಭವನದಲ್ಲಿ ಹಮ್ಮಿಕೊಂಡಿರುವ ಱಬ್ಯಾರಿ ಅಕಾಡಮಿ ಚಮ್ಮನ’ (ಗೌರವ ಪುರಸ್ಕಾರ) ಮತ್ತು ʼವಿದ್ಯಾರ್ಥಿ ಸಂಗಮ’ ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗೆ ಸಾಂಪ್ರ
ಬೆಂಗಳೂರು : ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಆಗಿದ್ದು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಈ ಬಾರಿ ಅಧಿಕ ಅವಕಾಶ ನೀಡಲಾಗುವುದು ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ
ಬಜ್ಪೆ: ಒಂದು ಬೈಕ್ನಲ್ಲಿ ಆಗಮಿಸಿದ ನಾಲ್ವರ ತಂಡ, ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಬಜ್ಪೆಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಗಾಯಾಳುವನ್ನು ಎಡಪದವು ಪೂಪಾಡ
ಹಾಸನ : ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ದಂಪತಿ ನೀರಿಗೆ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗೋಪಾಲ್ (27) ಹಾಗೂ ಅವರ ಪತ್ನಿ ದೀಪು (24) ಎಂದು ಗುರುತಿಸಲಾಗ
ಮಣಿಪಾಲದಲ್ಲಿ ಓದಿದ್ದ ದೀಪಕ್ ಈಗ ಬಿಹಾರದ ಸಚಿವ
ಕೋಲ್ಕತ್ತಾ: ಬಿಹಾರದ ತಪ್ಪುಗಳನ್ನು ಪುನರಾವರ್ತಿಸಬೇಡಿ ಎಂದು ಸೋಮವಾರ ಟಿಎಂಸಿ ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿರುವ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಚುನಾವಣ
ಹೊಸದಿಲ್ಲಿ, ನ. 24: ಬಿಹಾರದ ಸುಮಾರು ಅರ್ಧದಷ್ಟು ಸಚಿವರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಬಹುತೇಕ ಎಲ್ಲರೂ ಕೋಟ್ಯಾಂತರ ರೂಪಾಯಿ ಆಸ್ತಿ ಹೊಂದಿದ್ದಾರೆ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್
ಕಲಬುರಗಿ : ಕನ್ನಡ ಭಾಷೆ ಸಂರಕ್ಷಣೆ ಅದರ ಬಳಕೆ ಮತ್ತು ಅದನ್ನು ಗೌರವಿಸುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಖ್ಯಾತ ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ ಹೇಳಿದರು. ನಗರದ ಶರಣಬಸವೇಶ್ವರ ಕಲಾ ಮಹಾವಿದ್ಯ
ಕಲಬುರಗಿ: 2025-26ನೇ ಸಾಲಿನ ಮುಂಗಾರು ಹಂಗಾಮಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳು ಖರೀದಿಸಲು ಸರ್ಕಾರವು ಪ್ರತಿ ಕ್ವಿಂಟಾಲ್ಗೆ 8,768 ರೂ. ನಿಗದಿ ಮಾಡಿ ಆದೇಶಿಸಿದೆ. ಇದರ ಪ್ರಯುಕ್ತ ಕಲಬುರ
ಬೀದರ್ : ವೇತನ ನೀಡುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಸ್ವಚ್ಚತಾ ವಾಹನಿ ಮಹಿಳಾ ಸಿಬ್ಬಂದಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಇಂದು ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರ
ಬೆಂಗಳೂರು : ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಕಾಶ್ಮೀರದ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಹಣ ವಂಚಿಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಇಲ್ಲಿನ ವಿಜಯನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ
ಕಲಬುರಗಿ: ಕಬ್ಬಿನ ಬೆಂಬಲ ಬೆಲೆ ವಿಚಾರದಲ್ಲಿ ಅಫಜಲಪುರ ಬಂದ್ ವೇಳೆ ತಪ್ಪುಮಾಹಿತಿ ನೀಡಿ ರೈತರ ಹೋರಾಟವನ್ನು ದಿಕ್ಕು ತಪ್ಪಿಸಿದ ಆರೋಪದಲ್ಲಿ ಆಹಾರ ಇಲಾಖೆಯ ಉಪನಿರ್ದೇಶಕ ಭೀಮರಾವ್ ಮೋಸಳಿಯನ್ನು ತಕ್ಷಣ ಅಮಾನತು ಮಾಡಲು ಜೆಡಿಎಸ
ಧಾರವಾಡ : ಕಳೆದ ಮೂರು ದಿನಗಳಿಂದ ನವಲಗುಂದ ಪಟ್ಟಣದಲ್ಲಿ ಸರಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ಮೆಕ್ಕೆಜೋಳ ಖರೀದಿಗೆ ಅಗ್ರಹಿಸಿ ರೈತರು ನಡೆಸುತ್ತಿದ್ದ ಧರಣಿ, ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಸೋಮವಾರ ಶಾಸಕ ಎನ್.ಎಚ್.ಕೋನರಡ್ಡಿ
ಗುವಾಹಟಿ: ಇಲ್ಲಿನ ಬರ್ಸಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ದ್ವಿತೀಯ ಟೆಸ್ಟ್ ನ ಮೂರನೆಯ ದಿನದಾಟದಲ್ಲಿ ಭಾರತದ ಬ್ಯಾಟರ್ ಗಳ ದಯನೀಯ ವೈಫಲ್ಯ ಮತ್ತೊಮ್ಮೆ ಮುಂದುವರ
ಉಡುಪಿ: ಉಡುಪಿ ಜಿಲ್ಲೆಯ 94 ಪ್ರೌಢಶಾಲೆಗಳ ಯಕ್ಷಗಾನ ಪ್ರದರ್ಶನವು ನ.25ರಿಂದ ಪ್ರಾರಂಭಗೊಂಡು ಡಿಸೆಂಬರ್ 31ರ ವರೆಗೆ ಉಡುಪಿ, ಕಾಪು, ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಳೀಯ ಶಾಸಕರ ಸಹಕಾರದೊಂದಿಗೆ ನಡೆಯಲಿದೆ
ಬೀದರ್ : ಡಿ.6 ರಂದು ಆಯೋಜಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ಕಾರ್ಯಕ್ರಮದ ಆಯೋಜನಾ ಸಮಿತಿಗೆ ಇಂದು ಪದಾಧಿಕಾರಿಗಳ ನೇಮಿಸಲಾಯಿತು ಎಂದು ಶಿವಕುಮಾರ್ ನಿಲಿಕಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್
ಮಂಗಳೂರು: ರಾ.ಹೆ.75ರ ಅಡ್ಯಾರ್-ವಳಚ್ಚಿಲ್ ಮಧ್ಯೆ ಇರುವ ಸೋಮನಾಥ ಕಟ್ಟೆಯ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಡ್ಯಾರ್ ಕಣ್ಣೂರು ನಿವಾಸಿ ಇಕ್ಬಾಲ್ (42) ಎಂಬವರು ಮೃತರಾಗಿದ್ದಾರೆ. ಇಕ್ಬಾಲ್ ಅವರು ದ್ವಿಚಕ್ರ ವಾ
ಕಲಬುರಗಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಕಲಬುರಗಿಯಲ್ಲಿ ಜಿಲ್ಲಾ ಮಟ್ಟದ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋ
ಉಕ್ರೇನ್ ಗೆ ಭದ್ರತಾ ಖಾತರಿ ಬಲಪಡಿಸಲು ಆದ್ಯತೆ
ಹೊಸದಿಲ್ಲಿ, ನ. 24: ಇತ್ತೀಚೆಗೆ ದುಬೈಯಲ್ಲಿ ನಡೆದ ವೈಮಾನಿಕ ಪ್ರದರ್ಶನದ ವೇಳೆ ತೇಜಸ್ ಯುದ್ಧವಿಮಾನ ಪತನಗೊಂಡಿರುವುದು ಒಂದು ಅಪರೂಪದ ಘಟನೆಯಾಗಿದೆ ಎಂದು ಯುದ್ಧವಿಮಾನದ ಉತ್ಪಾದನಾ ಕಂಪೆನಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆ
ಒಟ್ಟಾವ, ನ.24: ಕೆನಡಾದ `25 ಮೋಸ್ಟ್ ವಾಂಟೆಡ್' ಪಟ್ಟಿಯಲ್ಲಿದ್ದ ಭಾರತೀಯ ಮೂಲದ ನಿಕೋಲಸ್ ಸಿಂಗ್(24 ವರ್ಷ)ನನ್ನು ಗನ್ ಹಾಗೂ ಮದ್ದುಗುಂಡುಗಳ ಸಹಿತ ಟೊರಂಟೋದ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ದರೋಡೆ ಹಾಗೂ ಇತರ ಅಪರಾಧ ಕೃತ್ಯಗ
ಬುಲಂದ್ಶಹರ್ : ಉತ್ತರ ಪ್ರದೇಶದ ಬುಲಂದ್ ಶಹರ್ನ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರಲ್ಲಿ ಪೊಲೀಸ್ ಅಧಿಕಾರಿಗಳು ದಂಪತಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಘಟನೆಯನ್ನು ಹೇಗೆ ವಿವರಿಸಬೇಕೆಂದು ಹೇಳು
ನಿಡಗುಂದಿ : ಕೇಂದ್ರ ಸರಕಾರ ಪ್ರತಿ ಕ್ವಿಂಟಾಲ್ ತೊಗರಿಗೆ 12 ಸಾವಿರ ರೂ. ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಘೋಷಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿಡಗುಂದಿ ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್ ಎ.ಡಿ.ಅ
ಬೆಂಗಳೂರು : ಪೊಲೀಸರ ಸೋಗಿನಲ್ಲಿ ಯುವತಿಯೊಬ್ಬಳ ಕೊಠಡಿಗೆ ನುಗ್ಗಿ ಸುಲಿಗೆ ಮಾಡಿದ ಪ್ರಕರಣದಡಿ 6 ಮಂದಿ ಆರೋಪಿಗಳನ್ನು ಎಚ್ಎಎಲ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಮುಹಮ್ಮದ್ ನಜಾಶ್(24), ಸರುಣ್(38), ಬೆಂಗಳೂರಿನ ವಿಷ್ಣ
ರಾಯಚೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಯಚೂರು ವತಿಯಿಂದ ಭಾನುವಾರ ನಗರದ ಕನ್ನಡ ಭವನದಲ್ಲಿ, ರಾಯಚೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನವಾಗಿ ಆಯ್ಕೆಯಾದ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಹಾಗೂ ಕ

25 C