SENSEX
NIFTY
GOLD
USD/INR

Weather

21    C
... ...View News by News Source
ಸುಹಾಸ್‌ ಅನ್ನು ನೀವು ಕೊಂದಿದ್ದೀರಲ್ಲ, ಬ್ಯಾರಿಗಳನ್ನು ಸುಮ್ಮನೆ ಬಿಡುವುದಿಲ್ಲ: ಹಲ್ಲೆಗೊಳಗಾದ ಕಲಂದರ್ ಶಾಫಿ ಘಟನೆ ಬಗ್ಗೆ ವಿವರಿಸಿದ್ದು ಹೀಗೆ...

ಮಂಗಳೂರು: ಕಳೆದ ಮೂರು ವರ್ಷಗಳಿಂದ ನಾನು ಮತ್ತು ರಹ್ಮಾನ್ ಒಟ್ಟಿಗೆ ಕೆಲಸ ಮಾಡುತ್ತಿದ್ದೆವು. ಆತ ಪರೋಪಕಾರಿ. ತನ್ನ ಬಳಿ ಬಂದ ಯಾರನ್ನು ಕೂಡಾ ರಹಿಮಾನ್ ಬರಿಗೈಯಲ್ಲಿ ಕಳುಹಿಸುತ್ತಿರಲಿಲ್ಲ. ಬಡ ಹೆಣ್ಣು ಮಕ್ಕಳ ಮದುವೆಗೆ ಸಹಾಯ ಮಾಡ

1 Jun 2025 1:16 am
ಕಲಬುರಗಿ | ಕೋಮು ಸೌಹಾರ್ದತೆ ಕೆಡಿಸುವ ಹೇಳಿಕೆ ನೀಡಿದ ಬಿಜೆಪಿ ಮುಖಂಡ: ಪ್ರಕರಣ ದಾಖಲು

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಸ್ಲಿಂ ಸಮುದಾಯವನ್ನು ಬೇರು ಸಮೇತ ಕಿತ್ತೊಗೆಯಬೇಕು. 8 ದಿವಸಗಳಲ್ಲಿ ʼಲವ್‌ ಜಿಹಾದ್ʼ ಆರೋಪಿಗಳನ್ನು ಸಾಯಿಸಬೇಕು ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್

1 Jun 2025 12:53 am
ಭಾರೀ ಮಳೆ : ಪೆರುವಾಜೆ ದೇವಸ್ಥಾನದ ಒಳಾಂಗಣಕ್ಕೆ ನುಗ್ಗಿದ ಮಳೆ ನೀರು

ಸುಳ್ಯ: ತಾಲೂಕಿನಾದ್ಯಂತ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಒಳಾಂಗಣಕ್ಕೆ ಮಳೆ ನೀರು ನುಗ್ಗಿದೆ. ಮಳೆ ನೀರಿನಿಂದ ದೇವಸ್ಥಾನದ ಒಳಾಂಗಣ ಹಾಗೂ ಹೊರಾಂಗಣ ನೀರಿನಿಂದ ಜಲಾವೃತಗೊಂ

31 May 2025 11:47 pm
ಸುಳ್ಯದ ನಾಗಪಟ್ಟಣ ವೆಂಟೆಡ್ ಡ್ಯಾಂನ ಎಲ್ಲಾ ಗೇಟ್‍ಗಳು ಓಪನ್

ಸುಳ್ಯ: ಪಯಸ್ವಿನಿ ನದಿಗೆ ಅಡ್ಡಲಾಗಿ ಕಟ್ಟಿದ ಸುಳ್ಯ ನಾಗಪಟ್ಟಣದಲ್ಲಿರುವ ವೆಂಟೆಡ್ ಡ್ಯಾಮ್‍ನ ಎಲ್ಲಾ ಗೇಟ್‍ಗಳನ್ನು ತೆರೆಯಲಾಗಿದೆ. ಎಲ್ಲಾ 14 ಗೇಟ್‍ಗಳನ್ನು ತೆರೆಯಲಾಗಿದ್ದು ನೀರು ಸರಾಗವಾಗಿ ಹರಿಯುತಿದೆ. ನೀರು ಹೆಚ್ಚಳ ಆದರ

31 May 2025 11:35 pm
ಉತ್ತರ ಪ್ರದೇಶ | ಬಿಜೆಪಿ ನಾಯಕಿಯ ಪುತ್ರನ ಲೈಂಗಿಕ ಹಗರಣ ಬಯಲಿಗೆ

ಮೈನ್ಪುರಿ: ಬಿಜೆಪಿಯ ಸ್ಥಳೀಯ ಮಹಿಳಾ ಘಟಕದ ಅಧ್ಯಕ್ಷೆಯೊಬ್ಬರ ಪುತ್ರನನ್ನು ಒಳಗೊಂಡ 130ಕ್ಕೂ ಅಧಿಕ ಅಶ್ಲೀಲ ವೀಡಿಯೊಗಳ ಹಗರಣವೊಂದು ಬಯಲಿಗೆ ಬಂದಿದ್ದು, ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರಕ್ಕೆ ಮುಜುಗರ ಸೃಷ್ಟಿಸಿದೆ. ಸ

31 May 2025 11:34 pm
ಬೀದರ್‌ | ಸರಕು ಶೆಡ್ ನಿರ್ಮಾಣದಿಂದ ಸರಕು ಲೋಡಿಂಗ್‌ಗೆ ಮತ್ತಷ್ಟು ಉತ್ತೇಜನ ನೀಡಲಿದೆ : ಸಚಿವ ವಿ.ಸೋಮಣ್ಣ

ಬೀದರ್ :  15 ಕೋಟಿ ರೂ. ವೆಚ್ಚದಲ್ಲಿ ಸರಕು ಶೆಡ್ ನಿರ್ಮಾಣವಾಗುತ್ತಿದ್ದು, ಈ ನಿಲ್ದಾಣವು ಹೊಸ ಸರಕು ಶೆಡ್‌ಗೆ ಸೂಕ್ತವಾಗಿದೆ. ಈ ಪ್ರದೇಶದಲ್ಲಿ ಸರಕು ಲೋಡಿಂಗ್‌ಗೆ ಇದು ಮತ್ತಷ್ಟು ಉತ್ತೇಜನ ನೀಡಲಿದೆ. ಮುಂದಿನ 50 ವರ್ಷಗಳ ಅವಶ್ಯಕತ

31 May 2025 11:29 pm
ಉಡುಪಿ | ಹಳೆಯ ವಿಡಿಯೋ ಶೇರ್ ಮಾಡಿ ಕೋಮುಗಲಭೆಗೆ ಪ್ರಚೋದನೆ: ಆರೋಪಿ ಮಾಜಿ ಜಿಪಂ ಸದಸ್ಯನ ಬಂಧನ

ಕೋಟ: ಹಳೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ಕೋಮ ಸಂಘರ್ಷಕ್ಕೆ ಪ್ರಚೋದಿಸಿ, ಕೋಮು ಗಲಾಭೆ ಉಂಟು ಮಾಡಲು ಪ್ರೇರೆಪಿಸಿದ ಆರೋಪದಲ್ಲಿ ಓರ್ವ ಆರೋಪಿಯನ್ನು ಕೋಟ ಪೊಲೀಸರು ಮೇ 31ರಂದು ಬಂಧಿಸಿದ್ದಾರೆ. ಉಡುಪಿ

31 May 2025 11:14 pm
ಉಡುಪಿ: ಯಕ್ಷಗಾನ ಕಲಾವಿದರ ಸಮಾವೇಶ ಉದ್ಘಾಟಿಸಿದ ಶಿವರಾಮ ಶೆಟ್ಟಿ

ಉಡುಪಿ: ನಮ್ಮ ಹಿರಿಯರು ಬಹಳ ಶ್ರದ್ಧಾಭಕ್ತಿಯಿಂದ ತುಂಬಾ ಕಷ್ಟಪಟ್ಟು ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಿದ್ದಾರೆ. ಅವರ ಶ್ರಮದಿಂದ ಇಂದು ಈ ಕಲೆ ಇಷ್ಟು ಎತ್ತರಕ್ಕೆ ಬೆಳೆದಿದೆ. ಈ ಕಲೆಯಲ್ಲಿ ವಿದ್ವಾಂಸರು ಸೇರಿದಂತೆ ವಿದ್ಯಾವಂತ

31 May 2025 11:05 pm
ಉಡುಪಿ: ಎಲ್ಲೈಸಿಯಿಂದ ಹಿರಿಯ ನಾಗರಿಕರಿಗೆ ನ್ಯಾಯಕೊಡಿಸಿದ ಮಾನವ ಹಕ್ಕು ಪ್ರತಿಷ್ಠಾನ

ಉಡುಪಿ: ವೃದ್ಧಾಪ್ಯದಲ್ಲಿ ತಮ್ಮ ಜೀವನ ನಿರ್ವಹಣೆಗಾಗಿ ಎಲ್ಲೈಸಿಯಲ್ಲಿ ಠೇವಣಿ ಇರಿಸಿದ್ದ ಹಣವನ್ನು ಹಿಂದಿರುಗಿಸಲು ಹಿರಿಯ ನಾಗರಿಕರೊಬ್ಬರಿಗೆ ಅಡೆತಡೆಯೊಡ್ಡಿದಾಗ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ, ಜಿಲ್ಲಾ ಬಳ

31 May 2025 10:59 pm
ದ್ವೇಷ ಭಾಷಣ ಪ್ರಕರಣ | ಅಬ್ಬಾಸ್ ಅನ್ಸಾರಿಗೆ 2 ವರ್ಷಗಳ ಕಾರಾಗೃಹ ಶಿಕ್ಷೆ

ಲಕ್ನೋ: 2022ರ ಉತ್ತರಪ್ರದೇಶ ವಿಧಾನ ಸಭೆ ಚುನಾವಣೆಯ ಸಂದರ್ಭ ದಾಖಲಿಸಲಾದ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ರಾಜಕಾರಣಿಯಾಗಿ ಬದಲಾದ ಭೂಗತಪಾತಕಿ ದಿವಂಗತ ಮುಖ್ತರ್ ಅನ್ಸಾರಿ ಅವರ ಪುತ್ರ ಹಾಗೂ ಮವು ಸದರ್‌ನ ಶಾಸಕ ಅಬ್ಬಾಸ್ ಅನ್

31 May 2025 10:59 pm
ಬೇಹುಗಾರಿಕೆ ಪ್ರಕರಣ: ಐಎಸ್ಐ ಗೆ ಸಿಮ್ ಕಾರ್ಡ್ ಗಳನ್ನು ಪೂರೈಸಿದ್ದ ಆರೋಪಿಯ ಸಹೋದರನನ್ನು ಬಂಧಿಸಿದ ದಿಲ್ಲಿ ಪೊಲೀಸರು

ಹೊಸದಿಲ್ಲಿ: ಬೇಹುಗಾರಿಕೆ ಚಟುವಟಿಕೆಗಳಿಗಾಗಿ ಪಾಕಿಸ್ತಾನದ ಐಎಸ್ಐ ನಿರ್ವಾಹಕರಿಗೆ ಭಾರತೀಯ ಸಿಮ್ ಕಾರ್ಡ್ ಗಳನ್ನು ಪೂರೈಸುವ ಮೂಲಕ ಅವರಿಗೆ ನೆರವು ನೀಡುತ್ತಿದ್ದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ದಿಲ್ಲಿ ಪೊಲೀಸರು ಬಂಧಿಸ

31 May 2025 10:56 pm
ಪಶ್ಚಿಮಬಂಗಾಳ: ಅತ್ತಿಗೆಯ ಹತ್ಯೆಗೈದು, ರುಂಡ ಹಿಡಿದುಕೊಂಡು ತಿರುಗಾಡುತ್ತಿದ್ದ ವ್ಯಕ್ತಿಯ ಬಂಧನ

ಕೋಲ್ಕತಾ: ಅತ್ತಿಗೆಯ ಹತ್ಯೆಗೈದು, ರುಂಡವನ್ನು ಕತ್ತರಿಸಿ ಹಿಡಿದುಕೊಂಡು ಬೀದಿಯಲ್ಲಿ ಸುತ್ತಾಡುತ್ತಿದ್ದ ವ್ಯಕ್ತಿಯನ್ನು ಪಶ್ಚಿಮಬಂಗಾಳದ ದಕ್ಷಿಣ 24 ಪರಗಣದಿಂದ ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ

31 May 2025 10:51 pm
ಹೈದರಾಬಾದ್ | ಥಾಯ್ಲೆಂಡ್ ನ ಸುಚಾತಾ ಚುಂಗ್‌ ಸಿರಿ ಗೆ ಮಿಸ್‌ ವ‌ರ್ಲ್ಡ್‌ ಕಿರೀಟ

ಹೈದರಾಬಾದ್: ನಿಝಾಮರ ನಗರಿ ಹೈದರಾಬಾದ್ ನಲ್ಲಿ ನಡೆದ 72ನೇ ಮಿಸ್ ವ‌ರ್ಲ್ಡ್‌ ಸ್ಪರ್ಧೆಯಲ್ಲಿ ಥಾಯ್ಲೆಂಡ್‌ ನ ಓಪ್ಲಾ ಸುಚಾತಾ ಚುಂಗ್ ಸಿರಿ ಅವರು ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡರು. ಶನಿವಾರ ಸಂಜೆ ಹೈದರಾಬಾದ್‌ನ

31 May 2025 10:47 pm
ಮತ್ತೆ ತವರಿಗೆ ಮರಳಿದ ʼಬಾಂಗ್ಲಾದೇಶಿʼ ಎಂದು ಗಡೀಪಾರಾಗಿದ್ದ ಅಸ್ಸಾಂನ ನಿವೃತ್ತ ಶಿಕ್ಷಕ

ಮೊರಿಗಾಂವ್(ಅಸ್ಸಾಂ): ವಿದೇಶಿ ಪ್ರಜೆ ಎಂದು ಅಸ್ಸಾಂ ಪೊಲೀಸರಿಂದ ವಶಕ್ಕೊಳಗಾಗಿ, ಬಾಂಗ್ಲಾದೇಶಕ್ಕೆ ಗಡೀಪಾರಾಗಿದ್ದ ನಿವೃತ್ತ ಶಿಕ್ಷಕರೊಬ್ಬರು ಶನಿವಾರ ಮೊರಿಗಾಂವ್ ಜಿಲ್ಲೆಯ ತಮ್ಮ ಸ್ವಗ್ರಾಮಕ್ಕೆ ಮರಳಿದ್ದಾರೆ ಎಂದು ಅಧಿಕಾ

31 May 2025 10:44 pm
ವಿಶ್ವಸಂಸ್ಥೆಯ ನೆರವು ಟ್ರಕ್ ನಿಂದ ಆಹಾರ ಕಸಿದುಕೊಂಡ ಹಸಿದ ಫೆಲೆಸ್ತೀನ್ ನಾಗರೀಕರು

ಟೆಲ್ ಅವೀವ್: ಇಸ್ರೇಲ್ ಸೇನಾಪಡೆಗಳು ಗಾಝಾ ಪಟ್ಟಿಯ ಎಲ್ಲ ಮಾರ್ಗಗಳನ್ನು ಮುಚ್ಚಿರುವುದರಿಂದ, ಯುದ್ಧಪೀಡಿತ ಫೆಲೆಸ್ತೀನಿಯನ್ನರಿಗಾಗಿ ಟ್ರಕ್ ಒಂದರಲ್ಲಿ ಸಾಗಿಸುತ್ತಿದ್ದ ಹತ್ತಾರು ಆಹಾರ ಸಾಮಗ್ರಿಗಳನ್ನು ಹಸಿವು ಪೀಡಿತ ಫೆಲ

31 May 2025 10:32 pm
ಕಾರ್ಕಳ | ಹಟ್ಟಿಯಲ್ಲಿ ಬೆಂಕಿ ಅವಘಡ: ಕಂಬಳದ ಕೋಣಗಳು ಸಾವು

ಕಾರ್ಕಳ: ಹಟ್ಟಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಎರಡು ಕಂಬಳ ಕೋಣಗಳು ಮೃತಪಟ್ಟ ಘಟನೆ ಕಾಂತಾವರ ಗ್ರಾಮದ ಬೇಲಾಡಿ ಎಂಬಲ್ಲಿ ಶನಿವಾರ ನಸುಕಿನ ವೇಳೆ ನಡೆದಿದೆ. ಬೇಲಾಡಿ ಬಾವ ಅಶೋಕ್ ಶೆಟ್ಟಿ ಎಂಬವರ ಹಟ್ಟಿಯಲ್ಲಿ ವಿದ್ಯುತ್ ಶಾರ್ಟ್ ಸಕ

31 May 2025 10:29 pm
ಫ್ರೆಂಚ್ ಓಪನ್ ಟೆನಿಸ್ | ಯೂಕಿ ಭಾಂಬ್ರಿ-ರಾಬರ್ಟ್ ಜೋಡಿ 3ನೇ ಸುತ್ತಿಗೆ ತೇರ್ಗಡೆ

ಪ್ಯಾರಿಸ್: ಭಾರತದ ಯೂಕಿ ಭಾಂಬ್ರಿ ಹಾಗೂ ಅಮೆರಿಕದ ರಾಬರ್ಟ್ ಗ್ಯಾಲೋವೇ ಫ್ರೆಂಚ್ಓಪನ್ ಟೆನಿಸ್ ಟೂರ್ನಿಯಲ್ಲಿ ಡಬಲ್ಸ್ ವಿಭಾಗದಲ್ಲಿ 3ನೇ ಸುತ್ತು ತಲುಪಿದ್ದಾರೆ. ಎರಡು ಗಂಟೆ ಹಾಗೂ 32 ನಿಮಿಷಗಳ ಕಾಲ ನಡೆದ 2ನೇ ಸುತ್ತಿನ ಪಂದ್ಯದಲ್

31 May 2025 10:27 pm
ಏಶ್ಯನ್ ಅತ್ಲೆಟಿಕ್ಸ್ ಚಾಂಪಿಯನ್‌ ಶಿಪ್ | ರಾಷ್ಟ್ರೀಯ ದಾಖಲೆ ಪುಡಿಗಟ್ಟಿ ಕಂಚು ಗೆದ್ದ ಅನಿಮೇಶ್ ಕುಜುರ್

 ಅನಿಮೇಶ್ ಕುಜುರ್ | PC : X  ಗುಮಿ(ದಕ್ಷಿಣ ಕೊರಿಯ): ದಕ್ಷಿಣ ಕೊರಿಯಾದ ಗುಮಿಯಲ್ಲಿ ನಡೆಯುತ್ತಿರುವ ಏಶ್ಯನ್ ಅತ್ಲೆಟಿಕ್ಸ್ ಚಾಂಪಿಯನ್‌ ಶಿಪ್ನ 4ನೇ ದಿನವಾದ ಶನಿವಾರ ಜಾವೆಲಿನ್ ಎಸೆತಗಾರ ಸಚಿನ್ ಯಾದವ್, ಓಟಗಾರ್ತಿ ಪಾರುಲ್ ಚೌಧರಿ

31 May 2025 10:23 pm
ʼಕ್ಷಮೆ ಕೇಳಲ್ಲ ಅಂದರೆ ಬಿಡುವವರು ಯಾರು?ʼ : ಕಮಲ್ ಹಾಸನ್‌ಗೆ ಸಚಿವ ಶಿವರಾಜ ತಂಗಡಗಿ ಎಚ್ಚರಿಕೆ

ಬೆಂಗಳೂರು: ಕನ್ನಡದ ಬಗ್ಗೆ ತಮ್ಮ ವಿವಾದಾತ್ಮಕ ಹೇಳಿಕೆಗೆ ಕನ್ನಡಿಗರ ಕ್ಷಮೆ ಕೇಳಲು ಕಮಲ್ ಹಾಸನ್ ನಿರಾಕರಿಸಿದ ಹಿನ್ನಲೆ ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯಿಸಿದ್ದಾರೆ. ‘ನಟ ಕಮಲ್ ಹಾಸನ್ ಕ

31 May 2025 10:20 pm
ರಾಯಚೂರು : ವಿಕಲಚೇತನ ಯುವತಿ ನಾಪತ್ತೆ

ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ನಿವಾಸಿಯಾಗಿರುವ ವಿಕಲಚೇತನ ಯುವತಿ ಹೊನ್ನಮ್ಮ ನಾಪತ್ತೆಯಾಗಿದ್ದಾರೆ.   ಮೇ 26ರ ಬೆಳಿಗ್ಗೆ 8 ಗಂಟೆಗೆ ತಂದೆ ಸಾಬಯ್ಯ ಜೊತೆಗೆ ಗಬ್ಬೂರ ಹೊಸ ಬಸ್ ನಿಲ್ದಾಣದ ಬಳಿ ಇರು

31 May 2025 10:20 pm
ಮುಂಬೈ ಮಾಜಿ ವೇಗದ ಬೌಲರ್ ಅಬ್ದುಲ್ ಇಸ್ಮಾಯೀಲ್ ನಿಧನ

ಮುಂಬೈ: ‘ಕಿಂಗ್ ಆಫ್ ಸ್ವಿಂಗ್ ಬೌಲಿಂಗ್’ಎಂದೇ ಖ್ಯಾತಿ ಪಡೆದಿದ್ದ ಮುಂಬೈ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಅಬ್ದುಲ್ ಇಸ್ಮಾಯೀಲ್ ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. 60 ಹಾಗೂ 70ರ ದ

31 May 2025 10:19 pm
ಕುಡುಪು ಗುಂಪು ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು: ವಿಶೇಷ ತನಿಖಾ ತಂಡ ರಚಿಸಲು ಸಿಪಿಎಂ ಒತ್ತಾಯ

ಮಂಗಳೂರು: ಕುಡುಪು ಗುಂಪು ಹತ್ಯೆಯ ಗಂಭೀರ ಪ್ರಕರಣದ ಇಬ್ಬರು ಆರೋಪಿಗಳಿಗೆ 35 ದಿನಗಳ ಕಡಿಮೆ ಅವಧಿಯಲ್ಲಿ ಜಾಮೀನು ದೊರಕಿರುವುದು ವಿಷಾದಕರ ಬೆಳವಣಿಗೆಯಾಗಿದೆ. ಜಾಮೀನು ಮಂಜೂರಾತಿಗೆ ನ್ಯಾಯಾಲಯ ಪರಿಗಣಿಸಿರುವ ಅಂಶಗಳು ಸಿಪಿಎಂ ಹಾ

31 May 2025 10:16 pm
ಪ್ರತಿಯೊಬ್ಬರೂ ಸಂವಿಧಾನ ಓದಬೇಕು : ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು : ಸಂವಿಧಾನದಲ್ಲಿ ಸಕಲರಿಗೂ ಸಮಾನ ಹಕ್ಕುಗಳನ್ನು ಕಲ್ಪಿಸಲಾಗಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಓದಿ ನಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ. ಶನಿವಾರ ನಗರ

31 May 2025 10:05 pm
ಜರ್ಮನಿ: ಕಟ್ಟಡದ ಟೆರೇಸ್‌ ಗೆ ಅಪ್ಪಳಿಸಿದ ವಿಮಾನ ; ಇಬ್ಬರು ಮೃತ್ಯು

ಬರ್ಲಿನ್: ಪಶ್ಚಿಮ ಜರ್ಮನಿಯಲ್ಲಿ ಶನಿವಾರ ಲಘು ವಿಮಾನವೊಂದು ವಸತಿ ಕಟ್ಟಡದ ಟೆರೇಸ್‌ ಗೆ ಅಪ್ಪಳಿಸಿದ್ದು ಇಬ್ಬರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕೊರ್ಶೆನ್‍ಬ್ರೋಯಿಚ್ ನಗರದ ಬಳಿ ವಿಮಾನವು ಲ್ಯಾಂಡ್ ಆಗುವ ಕೆಲವೇ ಕ್ಷಣ

31 May 2025 9:55 pm
ಕೊಣಾಜೆ: ದನದ ಹಟ್ಟಿಗೆ ಮಣ್ಣು ಕುಸಿದು, ಮಣ್ಣಿನಡಿ ಸಿಲುಕಿದ ಹಸುಗಳು

ಕೊಣಾಜೆ: ನರೇಕಳ ಎಂಬಲ್ಲಿಯ ಜಾನ್ ಎಂಬವರ ಮನೆಯ ದ‌ನಗಳ ಹಟ್ಟಿಗೆ ಗುಡ್ಡ ಜರಿದು ಬಿದ್ದು 4 ದನಗಳು ಮಣ್ಣಿನ ಅಡಿಯಲ್ಲಿ ಸಿಲುಕಿದ ಘಟನೆ ಶುಕ್ರವಾರ ಸಂಭವಿಸಿದೆ. ಬಳಿಕ ಸ್ಥಳೀಯರು ದನಗಳನ್ನು ಹೊರ ತೆಗೆಯುವ ಕಾರ್ಯಾಚರಣೆ ನಡೆಸಿದ್ದು ಇ

31 May 2025 9:54 pm
ರಮಲ್ಲಾದಲ್ಲಿ ಅರಬ್ ರಾಷ್ಟ್ರಗಳ ಸಭೆಗೆ ಇಸ್ರೇಲ್ ತಡೆ: ವರದಿ

ಜೆರುಸಲೇಂ: ಆಕ್ರಮಿತ ಪಶ್ಚಿಮದಂಡೆಯಲ್ಲಿನ ಫೆಲೆಸ್ತೀನ್‌ ನ ಆಡಳಿತಾತ್ಮಕ ರಾಜಧಾನಿ ರಮಲ್ಲಾದಲ್ಲಿ ಅರಬ್ ರಾಷ್ಟ್ರಗಳ ಯೋಜಿತ ಸಭೆ ನಡೆಸಲು ಇಸ್ರೇಲ್ ಅವಕಾಶ ನೀಡುವುದಿಲ್ಲ ಎಂದು ಇಸ್ರೇಲ್ ಅಧಿಕಾರಿಯೊಬ್ಬರು ಶನಿವಾರ ಹೇಳಿದ್ದ

31 May 2025 9:52 pm
ಗಾಝಾ ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಳ್ಳಿ, ಅಥವಾ ನಾಶವಾಗಿ: ಹಮಾಸ್‌ ಗೆ ಇಸ್ರೇಲ್ ಎಚ್ಚರಿಕೆ

ಜೆರುಸಲೇಂ: ಅಮೆರಿಕದ ವಿಶೇಷ ಪ್ರತಿನಿಧಿ ಸ್ಟೀವ್ ವಿಟ್ಕಾಫ್ ಪ್ರಸ್ತಾಪಿಸಿರುವ ಗಾಝಾ ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಳ್ಳಿ ಅಥವಾ ನಾಶವಾಗಿ ಎಂದು ಇಸ್ರೇಲ್ ನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಹಮಾಸ್‌ ಗೆ ಎಚ್ಚರಿಕೆ ನೀಡಿದ

31 May 2025 9:48 pm
ಗುಜರಾತ್ | 7.3 ಕೋಟಿ ರೂ.ಗಳ ನರೇಗಾ ಹಗರಣ ಬಹಿರಂಗ

ಅಹ್ಮದಾಬಾದ್: ಗುಜರಾತಿನಲ್ಲಿ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ನರೇಗಾ)ಯ ಅನುಷ್ಠಾನದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಲೇ ಇದೆ. ದಾಹೋಡ್, ಪಂಚಮಹಲ್ ಮತ್ತು ನರ್ಮದಾ ಜಿಲ್ಲೆಗಳಲ್ಲಿ ಭಾರೀ ಅಕ್ರಮಗಳು ಬೆಳಕಿಗೆ ಬಂ

31 May 2025 9:44 pm
ಹವಾಮಾನ ವೈಪರಿತ್ಯಗಳ ನಿರ್ವಹಣೆ ಪರಿಣಾಮಕಾರಿಯಾಗಿರಲಿ: ಉಡುಪಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಹವಾಮಾನ ಬದಲಾವಣೆಯಿಂದ ಉಂಟಾಗುವ ಪರಿಣಾಮಗಳನ್ನು ಎದುರಿಸಲು, ನಿಯಂತ್ರಿಸಲು ಹಾಗೂ ಭವಿಷ್ಯದ ಹವಾಮಾನ ಬದಲಾವಣೆಯ ತೀವ್ರತೆಯನ್ನು ಕಡಿಮೆ ಮಾಡಲು ಇರುವ ಮೂಲಭೂತ ಜ್ಞಾನ ಹಾಗೂ ಮಾರ್ಪಾಡು ಪದ್ಧತಿಯನ್ನು ಸಮರ್ಪಕವಾಗಿ ಅಳವಡ

31 May 2025 9:40 pm
ತೆಲಂಗಾಣದಲ್ಲಿ ಎಂಟು ನಕ್ಸಲರ ಶರಣಾಗತಿ

ಹೈದರಾಬಾದ್: ನಿಷೇಧಿತ ಸಿಪಿಐ(ಮಾವೋವಾದಿ) ಸಂಘಟನೆಯ ಎಂಟು ಸದಸ್ಯರು ಶನಿವಾರ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಪೋಲಿಸರ ಮುಂದೆ ಶರಣಾಗಿದ್ದಾರೆ. ಮಹಾರಾಷ್ಟ್ರ ಮತ್ತು ಛತ್ತೀಸ್ಗಡ ಮೂಲದ ಓರ್ವ ವಿಭಾಗೀಯ ಸಮಿತಿ ಸದಸ್ಯ ಮತ್ತು ಇಬ್

31 May 2025 9:40 pm
ದ.ಕ.ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಗಾಗಿ ಶೀಘ್ರವೇ ಶಾಂತಿ ಸಭೆ: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಮರು ಸ್ಥಾಪಿಸುವ ದೃಷ್ಟಿಯಿಂದ ಮನಸ್ಸುಗಳನ್ನು ಒಗ್ಗೂಡಿಸಲು ಶೀಘ್ರವೇ ಶಾಂತಿ ಸಮಿತಿ ಸಭೆ ಕರೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

31 May 2025 9:35 pm
ಮಾಹಿತಿ ಹಕ್ಕು ಅಧಿನಿಯಮದ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಅತ್ಯವಶ್ಯಕ : ರುದ್ರಣ್ಣ ಹರ್ತಿಕೋಟೆ

ಕೊಪ್ಪಳ: ಮಾಹಿತಿ ಹಕ್ಕು ಅಧಿನಿಯಮ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವನ್ನು ಮೂಡಿಸುವುದು ಅತ್ಯವಶ್ಯಕವಾಗಿದ್ದು, ಈ ಕುರಿತು ಮುಂಬರುವ ದಿನಗಳಲ್ಲಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ ಮಾಡಲಾಗುತ್ತಿದೆ ಎಂ

31 May 2025 9:34 pm
ಕಲಬುರಗಿ | ಛಲವಾದಿ ನಾರಾಯಣಸ್ವಾಮಿ, ರವಿಕುಮಾರ್ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕಲಬುರಗಿ ಜಿಲ್ಲಾಧಿಕಾರಿಗಳ ವಿರುದ್ಧ ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್ ಅವರು ಕೀಳುಮಟ್ಟದ ಭಾಷೆ ಬಳಸಿರುವುದನ್ನ

31 May 2025 9:24 pm
ಯಾವುದೇ ಪ್ರಕರಣಗಳ ಆರೋಪಿಗಳಿಗೆ ಆಶ್ರಯ ನೀಡಿದರೆ ಕ್ರಮ: ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ

ಮಂಗಳೂರು: ಯಾವುದೇ ಪ್ರಕರಣಗಳ ಆರೋಪಿಗಳಿಗೆ ಯಾರೇ ಆದರೂ ಆಶ್ರಯ ನೀಡಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ

31 May 2025 9:06 pm
ನರಿಂಗಾನ | ಸೇತುವೆ ಕುಸಿತ : ರಸ್ತೆ ಸಂಚಾರದಲ್ಲಿ ಬದಲಾವಣೆ

ನರಿಂಗಾನ: ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಕೊಲ್ಲರಕೋಡಿ ಎಂಬಲ್ಲಿ ಸೇತುವೆ ಕುಸಿದಿದ್ದು, ಹೊಸ ಸೇತುವೆ ನಿರ್ಮಾಣ ಕಾಮಗಾರಿ ನಡೆಯಲಿರುವುದರಿಂದ ಸಾರ್ವಜನಿಕರು ಬದಲಿ ಮಾರ್ಗವನ್ನು ಬಳಸುವಂತೆ ನರಿಂಗಾನ ಗ್ರಾಮ ಪಂಚಾಯತ್ ಸೂಚ

31 May 2025 9:03 pm
ಹಲ್ದಿಘಾಟಿ ಬಳಿಯ ಐತಿಹಾಸಿಕ ಶಾಸನವನ್ನು ಬದಲಿಸಿದೆ: ವಿವಾದ ಸೃಷ್ಟಿಸಿದ ರಾಜಸ್ಥಾನ ಉಪ ಮುಖ್ಯಮಂತ್ರಿ ದಿಯಾ ಕುಮಾರಿ ಹೇಳಿಕೆ

ಜೈಪುರ: ಹಲ್ದಿಘಾಟಿ ಬಳಿಯ ಐತಿಹಾಸಿಕ ಶಾಸನವನ್ನು ನಾನು ಸಂಸದೆಯಾಗಿದ್ದಾಗ ಬದಲಿಸಿದೆ ಎಂದು ಹೇಳಿಕೆ ನೀಡುವ ಮೂಲಕ, ರಾಜಸ್ಥಾನ ಉಪ ಮುಖ್ಯಮಂತ್ರಿ ದಿಯಾ ಕುಮಾರಿ ವಿವಾದ ಸೃಷ್ಟಿಸಿದ್ದಾರೆ. 1576ರಲ್ಲಿ ಮುಘಲ್ ಸೇನಾಪಡೆಗಳೆದುರು ನಡೆ

31 May 2025 9:01 pm
15 ದಿನದೊಳಗೆ ಏಕವಿನ್ಯಾಸ ನಕ್ಷೆ ಸಮಸ್ಯೆ ಬಗೆಹರಿಸಿ: ಸಂಸದ ಕೋಟ ಸೂಚನೆ

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಏಕವಿನ್ಯಾಸ ನಕ್ಷೆಯ ಸಮಸ್ಯೆಗಳು ಮೀತಿಮೀರಿದ್ದು, ಜನಸಾಮಾನ್ಯರಿಗೆ ಗೃಹ ನಿರ್ಮಾಣ ಹಾಗೂ ಕಟ್ಟಡಗಳನ್ನು ಕಟ್ಟಲು ತೊಂದರೆಯಾಗುತ್ತಿದೆ. ಇದನ್ನು ಹದಿನೈದು ದಿನಗಳ ಒಳಗೆ ಎಲ್ಲಾ

31 May 2025 9:01 pm
ಚೀನಾದಿಂದ ಆಮದು ಹೆಚ್ಚಳಕ್ಕೆ ಆರೆಸ್ಸೆಸ್ ಅಂಗಸಂಸ್ಥೆ ಎಸ್ಜಿಎಂ ಕಿಡಿ; ವಿದೇಶಿ ಸರಕುಗಳ ಬಹಿಷ್ಕಾರಕ್ಕೆ ಕರೆ

ಹೊಸದಿಲ್ಲಿ: ಆರೆಸ್ಸೆಸ್ ನ ಆರ್ಥಿಕ ಘಟಕವಾಗಿರುವ ಸ್ವದೇಶಿ ಜಾಗರಣ ಮಂಚ್(ಎಸ್ಜೆಎಂ) ಈ ಹಿಂದೆ ಚೀನಿ ಸರಕುಗಳ ಬಹಿಷ್ಕಾರಕ್ಕೆ ಕರೆ ನೀಡಿದ್ದರೂ ಆ ದೇಶದಿಂದ ಆಮದುಗಳು ಹೆಚ್ಚುತ್ತಿವೆ ಎನ್ನುವುದನ್ನು ಒಪ್ಪಿಕೊಂಡಿದೆ. ಶುಕ್ರವಾರ ಸ

31 May 2025 8:59 pm
ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಭೂ ಸ್ವಾಧೀನದಲ್ಲಿ ತೊಂದರೆ; ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು : ರಾಷ್ಟ್ರೀ ಹೆದ್ದಾರಿ ಪ್ರಾಧಿಕಾರದ ಯೋಜನೆಗಳಿಗೆ ಅಗತ್ಯ ಬಿದ್ದರೆ ಭೂ ಸ್ವಾಧೀನಕ್ಕಾಗಿಯೇ ವಿಶೇಷ ಅಧಿಕಾರಿಯನ್ನು ನೇಮಿಸಲು ಸಿದ್ದರಿದ್ದೇವೆ. ಹಳೆ ಯೋಜನೆಗಳು ಪೂರ್ಣಗೊಳ್ಳದೆ, ನಮಗೆ ಹೊಸ ಯೋಜನೆಗಳು ಸಿಗುವುದಿಲ್ಲ

31 May 2025 8:48 pm
ಯಾದಗಿರಿ | ಪ್ರಿಯಾಂಕ್‌ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ದಲಿತ ಸಂಘರ್ಷ ಸಮಿತಿ ಖಂಡನೆ

ಯಾದಗಿರಿ : ಬಿಜೆಪಿ ಸೇರಿದ ಬಳಿಕ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರಿಯಾಂಕ್‌ ಖರ್ಗೆ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು  ಕರ್ನಾಟಕ ದಲಿತ ಸಂಘರ್ಷ ಸಮಿತಿ(ಕ್ರಾಂತಿಕಾರಿ ಬಣ) ರಾಜ್ಯ ಸಂಘಟನಾ ಸಂಚ

31 May 2025 8:47 pm
ಉಡುಪಿ: ಮೇ ತಿಂಗಳಲ್ಲಿ ವಾಡಿಕೆಗಿಂತ ಶೇ.408ರಷ್ಟು ಅಧಿಕ ಮಳೆ

ಉಡುಪಿ:ಕರ್ನಾಟಕ ಕರಾವಳಿಯ ಮಟ್ಟಿಗೆ ಈ ಬಾರಿಯ ಮುಂಗಾರು ಪೂರ್ವ (ಪ್ರಿ ಮಾನ್ಸೂನ್) ಮಳೆ ಹಿಂದೆಂದಿಗಿಂತಲೂ ಅಧಿಕವಾಗಿ ಸುರಿದಿದ್ದು, ಅಷ್ಟೇ ದೊಡ್ಡ ಪ್ರಮಾಣದಲ್ಲಿ ಜೀವಹಾನಿ ಹಾಗೂ ಆಸ್ತಿಪಾಸ್ತಿ ಹಾಗೂ ಸೊತ್ತುಗಳ ನಷ್ಟಕ್ಕೆ ಕಾರಣ

31 May 2025 8:46 pm
ಅಸ್ಸಾಂ ಪೊಲೀಸರಿಂದ ಮಹಿಳೆಯ ಅಕ್ರಮ ಗಡಿಪಾರು?: ಸುಪ್ರೀಂಕೋರ್ಟ್ ಮೆಟ್ಟಲೇರಿದ ಸಂತ್ರಸ್ತೆಯ ಪುತ್ರ

ಹೊಸದಿಲ್ಲಿ: ಬಾಂಗ್ಲಾದೇಶಕ್ಕೆ ಅಸ್ಸಾಂ ಸರಕಾರವು ರಹಸ್ಯವಾಗಿ ಗಡಿಪಾರುಗಳನ್ನು ಮಾಡುತ್ತಿದೆಯೆಂಬ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿರುವ ನಡುವೆಯೇ, 26 ವರ್ಷದ ಯುವಕನೊಬ್ಬ ತನ್ನ ತಾಯಿಯನ್ನು ಅಸ್ಸಾಂ ಪೊಲೀಸರು ಅಕ್ರಮವಾಗಿ

31 May 2025 8:43 pm
ಕುಡುಪು ಅಶ್ರಫ್ ಗುಂಪು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು ನೀಡುವಾಗ ನ್ಯಾಯಾಲಯ ಹೇಳಿದ್ದೇನು?

ಮಂಗಳೂರು: ನಗರದ ಹೊರವಲಯದ ಕುಡುಪುವಿನಲ್ಲಿ 2025ರ ಎಪ್ರಿಲ್‌ 27 ರಂದು ನಡೆದ ಅಶ್ರಫ್ ಗುಂಪು ಹತ್ಯೆ ಪ್ರಕರಣದ, ಇಬ್ಬರು ಆರೋಪಿಗಳಾದ ರಾಹುಲ್ ಮತ್ತು ಕೆ. ಸುಶಾಂತ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು

31 May 2025 8:41 pm
ಪ್ರಕೃತಿ ವಿಕೋಪದಲ್ಲಿ ನಿರ್ವಸಿತರಾದವರಿಗೆ ಆಹಾರ ಒದಗಿಸುವಲ್ಲಿ ನಿರ್ಲಕ್ಷ್ಯ ಆರೋಪ: ಉಳ್ಳಾಲ ನಗರಸಭಾ ಕಮಿಷನರ್ ಗೆ ಹುದ್ದೆಯಿಂದ ಬಿಡುಗಡೆ

ಉಳ್ಳಾಲ: ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದ ಮನೆ ಹಾನಿಗೆ ಒಳಗಾಗಿ ನಿರ್ವಸಿತರಾದವರಿಗೆ ತಾತ್ಕಾಲಿಕ ಪರಿಹಾರ ಸಿಗುವವರೆಗೆ ಉಚಿತವಾಗಿ ಆಹಾರ ಅವರ ಮನೆಗೆ ತಲುಪಿಸುವಂತೆ ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್ ಸ್ಥಳೀಯ ಆಡಳಿತಕ

31 May 2025 8:33 pm
ಅಧಿಕಾರಿಗಳು ಅಹಂ ಭಾವ ಇಲ್ಲದೆ ಕಾರ್ಯನಿರ್ವಹಿಸಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜಿಲ್ಲೆಯ ಅಭಿವೃದ್ಧಿ ಕಾರ್ಯ, ಸರಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜವಾಬ್ದಾರಿ. ಈ ಮೂರು ಅಧಿಕಾರಿಗಳು

31 May 2025 8:31 pm
ಯಾದಗಿರಿ | ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಜಿಲ್ಲಾ ಪ್ರವಾಸ

ಯಾದಗಿರಿ: ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ  ಶರಣಬಸಪ್ಪ ದರ್ಶನಾಪೂರ ಅವರು ಜೂನ್1ರಿಂದ ಜೂನ್‌3ರವರೆಗೆ ಯಾದಗಿರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 1ರಂದು ಬೆಳಿಗ್ಗೆ 10 ಗಂಟೆಗೆ ಶಹಾಪುರಗೆ ತೆರಳಿ ಬಿ.ಬಿ.ರಸ್

31 May 2025 8:28 pm
ಮುಲ್ಕಿಯಲ್ಲಿ ದ.ಕ.,ಉಡುಪಿ ಜಿಲ್ಲೆಯ ಸಮಾನ ಮನಸ್ಕರ ಸಭೆ: ಪುತ್ತೂರು ವೈದ್ಯರ ಸಂಘದ ಮತೀಯ ಪಕ್ಷಪಾತಿ ನಡೆಗೆ ಖಂಡನೆ

ಮುಲ್ಕಿ: ಭಾರತ ವೈದ್ಯರ ಸಂಘ (ಐಎಂಎ) ಪುತ್ತೂರು ಘಟಕದ ಮತೀಯ ತಾರತಮ್ಯದ ನಡೆ, ಮುನೀರ್ ಕಾಟಿಪಳ್ಳ ಹಾಗು ಅಬ್ದುಸ್ಸಲಾಂ ಪುತ್ತಿಗೆ ಮೇಲೆ ಮೊಕದ್ದಮೆ ದಾಖಲಿಸಿರುವ ಪ್ರಕರಣ, ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಕೊಲೆ, ಕೋಮು ಸಂಘರ್ಷ

31 May 2025 8:10 pm
ಬೆಂಗಳೂರು | ನಿವೃತ್ತ ಬ್ಯಾಂಕ್ ಉದ್ಯೋಗಿಗೆ ವಂಚನೆ ಆರೋಪ : ಹೆಡ್ ಕಾನ್‍ಸ್ಟೇಬಲ್ ಸೇರಿ ನಾಲ್ವರ ಬಂಧನ

ಬೆಂಗಳೂರು : ಆರ್‌ಬಿಐನಿಂದ ತಿರಸ್ಕರಿಸಲಾದ ಕರೆನ್ಸಿ ನೋಟುಗಳನ್ನು ರಿಯಾಯಿತಿ ದರದಲ್ಲಿ ನೀಡುವುದಾಗಿ ಭರವಸೆ ನೀಡಿ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 15 ಲಕ್ಷ ರೂ. ವಂಚಿಸಿದ ಆರೋಪದಡಿ ಹೆಡ್ ಕಾನ್‍ಸ್ಟೇಬಲ್ ಸೇರಿದಂತೆ ನಾಲ್ವರನ್ನ

31 May 2025 8:02 pm
ಉಡುಪಿ: ಎಸೆಸೆಲ್ಸಿ, ಪಿಯುಸಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ: ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲೆ ವತಿಯಿಂದ ವೃತ್ತಿ ಮಾರ್ಗದರ್ಶನ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಶನಿವಾರ ಬ್ರಹ್ಮಾವರ ಮಾದರ್ ಪ್ಯಾಲೇಸ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ

31 May 2025 8:00 pm
ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ | ಅನಾರೋಗ್ಯ ಪೀಡಿತ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ : ಆರೋಗ್ಯ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮಹತ್ವದ ಸಲಹೆಗಳನ್ನು ನೀಡಿದೆ. ಅನಾರೋಗ್ಯ ಪೀಡಿತ ಮಕ್ಕಳನ್ನು ಮನೆಯಲ್ಲಿಯೇ ಇರ

31 May 2025 7:54 pm
‘ಹೇಮಾವತಿ ನದಿ ಕೆನಾಲ್ ಯೋಜನೆ’ | ಸಮಸ್ಯೆಗಳಿದ್ದಲ್ಲಿ ಬಗೆಹರಿಸಲು ಸೂಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ತುಮಕೂರಿನಲ್ಲಿ ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹೇಮಾವತಿ ನದ

31 May 2025 7:48 pm
ದ್ವೇಷ ಭಾಷಣದ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದ್ವೇಷ ಭಾಷಣದ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಯಾಕೆ ಜಿಲ್ಲೆಗಳಲ್ಲಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ? ಇಂತಹ ಘಟನೆಗಳು ನಡೆದಾಗ ತಕ್ಷಣ ದೂರು ದಾಖಲಿಸಿ ಕಾನೂನು ಪ್ರಕಾರ ಕ್

31 May 2025 7:44 pm
ದ್ವೇಷ ಭಾಷಣಕಾರರನ್ನು ಬಂಧಿಸಿ ಜೈಲಿಗಟ್ಟಿದರೆ ಮಾತ್ರ ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಸಾಧ್ಯ: ಎಸ್ಕೆಎಸೆಸ್ಸೆಫ್ ವೆಸ್ಟ್ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮತ್ತೆ ಮತ್ತೆ ಅಹಿತಕರ ಘಟನೆಗಳು ನಡೆಯಲು ಕೋಮುವಾದಿಗಳ ದ್ವೇಷ ಭಾಷಣವೇ ಪ್ರಮುಖ ಕಾರಣವಾಗಿದೆ. ಆರಂಭದಲ್ಲೇ ದ್ವೇಷ ಭಾಷಣಕಾರರನ್ನು ಬಂಧಿಸಿ ಜೈಲಿಗೆ ಅಟ್ಟಿದ್ದರೆ ಅಮಾಯಕರ ಕೊಲೆಯಾಗುತ್ತಿರಲಿಲ್ಲ.

31 May 2025 7:42 pm
ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಪಾರದರ್ಶಕತೆ ಮತ್ತು ಕಾರ್ಯಾಚರಣೆಯ ದಕ್ಷತೆ ಹೆಚ್ಚಿಸಲು ಭೂಗತ (ಯುಜಿ) ಕೇಬಲ್ ಕಾಮಗಾರಿ ನೈಜ ಸಮಯದ ಮಾಹಿತಿಗಾಗಿ ‘ಜಿಐಎಸ್ ಮ್ಯಾಪಿಂಗ್' ಮೊಬೈಲ್ ಅಪ್ಲಿಕೇ

31 May 2025 7:35 pm
‘ಔಟ್ ಗೋಯಿಂಗ್ ಸಿಎಂ’ : ಸಿದ್ದರಾಮಯ್ಯ ಕಾಲೆಳೆದ ಆರ್.ಅಶೋಕ್

ಬೆಂಗಳೂರು : ‘ತಾವು ಹೊರ ಹೋಗುವ(ಔಟ್ ಗೋಯಿಂಗ್) ಮುಖ್ಯಮಂತ್ರಿ ಎಂಬುದಕ್ಕೆ ಪರೋಕ್ಷ ಸೂಚನೆಯೋ? ಅಥವಾ ಹೇಗಿದ್ದರೂ ಮುಖ್ಯಮಂತ್ರಿ ಬದಲಾವಣೆ ಆಗಲಿದೆ, ಈಗ ಸಚಿವ ಸಂಪುಟ ವಿಸ್ತರಣೆ/ಪುನಾರಾಚನೆ ಯಾಕೆ ಎಂದು ಸುಮ್ಮನಿದ್ದಿರೋ?’ ಎಂದು ವ

31 May 2025 7:28 pm
ʼಆಪರೇಷನ್ ಸಿಂಧೂರ್ʼ ಕಾರ್ಯಾಚರಣೆಯ ವೇಳೆ ಭಾರತದ ಯುದ್ಧ ವಿಮಾನಗಳು ಪತನವಾಗಿದ್ದನ್ನು ಒಪ್ಪಿಕೊಂಡ ಸಿಡಿಎಸ್ ಜನರಲ್ ಚೌಹಾಣ್

ಸಿಂಗಾಪುರ: ಇತ್ತೀಚೆಗೆ ಪಾಕಿಸ್ತಾನದೊಂದಿಗೆ ನಡೆದ ಸೇನಾ ಸಂಘರ್ಷದಲ್ಲಿ ಭಾರತದ ಯುದ್ಧ ವಿಮಾನಗಳು ಪತನವಾಗಿದೆ ಎಂಬುದನ್ನು ಚೀಫ್ ಡಿಫೆನ್ಸ್ ಸ್ಟ್ಯಾಫ್ ಜನರಲ್ ಅನಿಲ್ ಚೌಹಾಣ್ ಅವರು ಶನಿವಾರ ಒಪ್ಪಿಕೊಂಡಿದ್ದಾರೆ. ಆದರೆ, ಭಾರತ

31 May 2025 7:24 pm
ವಿಜಯನಗರ | ಜೂ.1ರಿಂದ ವಿದ್ಯಾರ್ಥಿಗಳ ಉಚಿತ ಬಸ್‌ಪಾಸ್‌ಗೆ ಅರ್ಜಿ ಆಹ್ವಾನ

ಹೊಸಪೇಟೆ : 2025-26ನೇ ಸಾಲಿನ ವಿದ್ಯಾರ್ಥಿಗಳ ಉಚಿತ, ರಿಯಾಯಿತಿ ಬಸ್‌ಪಾಸ್‌ಗೆ ಸೇವಾಸಿಂಧು ತಂತ್ರಾಂಶದ ಮೂಲಕ ಸಂಪೂರ್ಣ ಗಣಕೀಕೃತವಾಗಿ ಪಾಸುಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೊಸಪೇಟೆ ವಿಭಾಗೀಯ ನಿಯಂತ್ರಣಾಧಿಕಾರಿ

31 May 2025 7:24 pm
ಮಂಗಳೂರು: ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ಸಚಿವರಿಂದ ಸಾಂತ್ವಾನ

ಮಂಗಳೂರು: ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿರುವ ತೋಟ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಭೇಟಿ ನೀಡಿ ಕುಟುಂಬದವರಿಗೆ ಸಮಾಧಾನ ಹೇಳಿದರು. ನಾಪತ್ತೆಯಾಗಿರುವ ಮ

31 May 2025 7:15 pm
ಯಾದಗಿರಿ | ಜೈಲರ್ ಎಸ್.ಜಿ ರಾಠೋಡ್‌ಗೆ ಬೀಳ್ಕೊಡುಗೆ ಸಮಾರಂಭ

ಯಾದಗಿರಿ: ಯಾದಗಿರಿ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ಜಿಲ್ಲಾ ಕಾರಾಗೃಹದ ವತಿಯಿಂದ ಯಾದಗಿರಿ ಜಿಲ್ಲಾ ಕಾರಾಗೃಹದಲ್ಲಿ ಜೈಲರ್ ಆಗಿ ಸೇವೆ ಸಲ್ಲಿಸಿ ನಿವೃತಿ ಹೊಂದಿದ ಎಸ್.ಜಿ ರಾಠೋಡ್ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತ

31 May 2025 7:06 pm
ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ: ಶಾಹುಲ್ ಹಮೀದ್, ಮಾಜಿ ಮೇಯರ್ ಅಶ್ರಫ್‌ಗೆ ಕಾಂಗ್ರೆಸ್ ನೋಟಿಸ್

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮುಸ್ಲಿಮರ ವಿರುದ್ಧ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮುಖಂಡರು ಇತ್ತೀಚೆಗೆ ನಗರದಲ್ಲಿ ಸಭೆ ನಡೆಸಿ ರಾಜ್ಯ ಸರಕಾರ ಮತ್ತು ಪಕ್ಷದ ವಿರುದ್ಧ

31 May 2025 7:06 pm
ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ನೀಡಿದ್ದ ಸಚಿವ ಸ್ಥಾನಮಾನ ವಾಪಸ್

ಮಹೇಶ್ ಜೋಶಿ ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ದರ್ಜೆ ಸ್ಥಾನಮಾನ ಮತ್ತು ಎಲ್ಲ ಸವಲತ್ತುಗಳನ್ನು ರಾಜ್ಯ ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಪಸ್ ಪಡೆದಿದೆ.

31 May 2025 7:01 pm
ಬಲವಂತದ ಭೂಸ್ವಾಧೀನ ವಿರೋಧಿಸಿ ಜೂ.25ಕ್ಕೆ ‘ದೇವನಹಳ್ಳಿ ಚಲೋ’

ಬೆಂಗಳೂರು/ದೇವನಹಳ್ಳಿ: ಚನ್ನರಾಯಪಟ್ಟಣದಲ್ಲಿನ ಬಲವಂತದ ಭೂ ಸ್ವಾಧೀನವನ್ನು ವಿರೋಧಿಸಿ ಜೂ.25 ರಂದು ‘ದೇವನಹಳ್ಳಿ ಚಲೋ’ ನಡೆಸಲು ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ತೀರ್ಮಾನಿಸಿದೆ. ಶುಕ್ರವಾರ ಪ್ರವಾಸಿ ಮಂದಿರದಲ್ಲಿ ಸಂಯುಕ್ತ

31 May 2025 6:28 pm
ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ರವಿಕುಮಾರ್‌ ಅವರ ಪರಿಷತ್ ಸದಸ್ಯತ್ವ ರದ್ದುಪಡಿಸುವಂತೆ ಅಂಜುಮನ್‌ ಸಮಿತಿ ಒತ್ತಾಯ

ರಾಯಚೂರು: ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್‌ ಅವರ ಪರಿಷತ್ ಸದಸ್ಯತ್ವ ರದ್ದುಪಡಿಸುವಂತೆ ಅಂಜುಮನ್

31 May 2025 6:25 pm
ಬಿಷಪ್‌ಹೌಸ್‌ನ ಶೋಕಮಾತೆ ಪ್ರಾಥನಾ ಮಂದಿರ ನವೀಕರಣ

ಮಂಗಳೂರು: ಕೊಡಿಯಾಲ್‌ಬೈಲ್‌ನ ಬಿಷಪ್‌ಹೌಸ್‌ನಲ್ಲಿ ಹೊಸದಾಗಿ ನವೀಕರಿಸಲಾದ ‘ಅವರ್ ಲೇಡಿ ಆಫ್ ಸೋರೋವ್ಸ್’ (ಶೋಕಮಾತೆ) ಪ್ರಾರ್ಥನಾ ಮಂದಿರದಲ್ಲಿ ಶನಿವಾರ ಮಂಗಳೂರು ಬಿಷಪ್ ಅತೀ ವಂ. ಡಾ. ಪೀಟರ್ ಪೌಲ್ ಸಲ್ಡಾನಾ ಆಶೀರ್ವಚನದೊಂದಿಗೆ

31 May 2025 6:20 pm
ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವುದಿಲ್ಲ : ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಯೋಜನೆಯ ಶೇ.40ರಷ್ಟು ಕಾಮಗಾರಿ ಮುಗಿದಿದೆ. ಹೀಗಿರುವಾಗ ಕಾಮಗಾರಿಯನ್ನು ನಿಲ್ಲಿಸುವ ಪ್ರಮೇಯವೇ ಬರುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ವ

31 May 2025 6:12 pm
ದ.ಕ. ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಬಂಧ ಸತ್ಯಾಸತ್ಯತೆ ತಿಳಿಯಲು ನಿಯೋಗ ರಚಿಸಿದ ಕಾಂಗ್ರೆಸ್‌

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವೊಂದು ಅಹಿತಕರ ಘಟನೆಗೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಹಾಗೂ ನೈಜತೆಯನ್ನು ತಿಳಿದುಕೊಳ್ಳಲು ಕೆಪಿಸಿಸಿ ವತಿಯಿಂದ ನಿಯೋಗವೊಂದನ್ನು ರಚನೆ ಮಾಡಲಾಗಿ

31 May 2025 6:03 pm
ಕೆ.ಎಂ.ಇ.ಎಸ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಕೆ. ಬಾಲಕೃಷ್ಣರಾವ್ ಅಧಿಕಾರ ಸ್ವೀಕಾರ

ಕಾರ್ಕಳ: ಕಾರ್ಕಳದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಕೆ.ಎಂ.ಇ.ಎಸ್ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಕೆ. ಬಾಲಕೃಷ್ಣರಾವ್ ಅಧಿಕಾರ ಸ್ವೀಕರಿಸಿದ್ದಾರೆ. ಬಾಲಕೃಷ್ಣರಾವ್ ಅವರು ಆಂಗ್ಲಭಾಷೆ ಮತ್ತು ಗಣಿತ ವಿಷಯಗಳಲ್ಲಿ ಸ್ನಾತಕೋ

31 May 2025 5:27 pm
ಶೀಘ್ರವೇ ಭಾರತದ ಪ್ರತಿಯೊಂದೂ ಮನೆಗೆ ಡಿಜಿಟಲ್ ವಿಳಾಸ!

ಹೊಸದಿಲ್ಲಿ: ಪಿನ್ ಕೋಡ್ ವ್ಯವಸ್ಥೆಯನ್ನು ಅಳವಡಿಸಿಕೊಂಡ 53 ವರ್ಷಗಳ ಬಳಿಕ ಅಂಚೆ ಇಲಾಖೆಯು ಕಡಿಮೆ ಸಮಯದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಸೇವೆಗಳ ಉತ್ತಮ ನಾಗರಿಕ-ಕೇಂದ್ರಿತ ವಿತರಣೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದೊಂದಿಗ

31 May 2025 5:14 pm
2024-25ರಲ್ಲಿ ಮೂರು ಪಟ್ಟು ಏರಿಕೆಯಾಗಿ 36,014 ಕೋಟಿ ರೂ.ಗೆ ತಲುಪಿದ ಬ್ಯಾಂಕ್ ವಂಚನೆ ಮೊತ್ತ: ಆರ್‌ಬಿಐ

ಹೊಸದಿಲ್ಲಿ: 2024-25ರಲ್ಲಿ ಬ್ಯಾಂಕ್ ವಂಚನೆ ಮೊತ್ತ ಮೂರು ಪಟ್ಟು ಏರಿಕೆಯಾಗಿ 36,014 ಕೋಟಿ ರೂ.ಗಳಿಗೆ ತಲುಪಿದೆ ಎಂದು ಆರ್‌ಬಿಐ ದತ್ತಾಂಶಗಳು ತೋರಿಸಿವೆ. ಆರ್‌ಬಿಐನ ವಾರ್ಷಿಕ ವರದಿಯ ಪ್ರಕಾರ 2023-24ರಲ್ಲಿ ಬ್ಯಾಂಕ್ ವಂಚನೆ ಮೊತ್ತ 12,230 ಕೋಟಿ

31 May 2025 5:10 pm
ಬಿಜೆಪಿಯು ರಾಜಕೀಯ ದುರುದ್ದೇಶದಿಂದ ಹೇಮಾವತಿ ಲಿಂಕ್ ಕೆನಾಲ್‌ ಕಾಮಗಾರಿ ವಿರೋಧಿಸುತ್ತಿದೆ : ಜಿ.ಪರಮೇಶ್ವರ್‌

ಬೆಂಗಳೂರು: ತಾಂತ್ರಿಕ ಸಮಿತಿಯು ನೀಡಿದ ವರದಿಯನ್ನು ಆಧರಿಸಿ ತುಮಕೂರಿನಲ್ಲಿ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿಯನ್ನು ಆರಂಭಿಸಲಾಗಿದೆ ಎಂದು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್‌

31 May 2025 4:53 pm
ದ್ವೇಷ ಭಾಷಣ ಪ್ರಕರಣ : ಶಾಸಕ ಅಬ್ಬಾಸ್ ಅನ್ಸಾರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಲಕ್ನೋ : 2022ರ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ʼಮೌʼ ಕ್ಷೇತ್ರದ ಶಾಸಕ ಅಬ್ಬಾಸ್ ಅನ್ಸಾರಿ ದೋಷಿ ಎಂದು ಉತ್ತರ ಪ್ರದೇಶದ ಜನಪ್ರತಿನಿಧಿಗಳ ನ್ಯಾಯಾಲಯ ಶನಿವಾರ ತೀರ್ಪು ಪ್ರಕಟಿಸಿದೆ. ಅನ್ಸಾರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧ

31 May 2025 4:52 pm
ತುಮಕೂರು | ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಹೋರಾಟ; ಪ್ರತಿಭಟನೆ ಹತ್ತಿಕ್ಕುವ ಪೊಲೀಸರ ಕ್ರಮಕ್ಕೆ ರೈತರ ಆಕ್ರೋಶ

ತುಮಕೂರು: ನಿಷೇಧಾಜ್ಞೆ ನಡುವೆಯೂ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ರೈತರು, ರಾಜಕೀಯ ಪಕ್ಷಗಳ ನಾಯಕರು ಹಾಗೂ ಮಠಾಧೀಶರು ಸೇರಿದಂತೆ ನೂರಾರು ಮಂದಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಇದಕ್ಕೆ ಆಸ್ಪದ

31 May 2025 4:32 pm
ಮೊಂಟೆಪದವು ಗುಡ್ಡ ಕುಸಿತ ಘಟನೆಯಲ್ಲಿ ಮೃತಪಟ್ಟ ಅಜ್ಜಿ, ಮೊಮ್ಮಕ್ಕಳ ಅಂತ್ಯ ಸಂಸ್ಕಾರ

ದೇರಳಕಟ್ಟೆ: ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಅಜ್ಜಿ, ಮೊಮ್ಮಕ್ಕಳ ಅಂತ್ಯ ಸಂಸ್ಕಾರ ಶನಿವಾರ ನಡೆಯಿತು.   ದುರಂತದಲ್ಲಿ ಸಾವನ್ನಪ್ಪ

31 May 2025 4:24 pm
ಕುಡುಪು ಆಶ್ರಫ್ ಗುಂಪುಹತ್ಯೆ ಪ್ರಕರಣ : ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು : ಕುಡುಪು ಆಶ್ರಫ್ ಗುಂಪುಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆಶ್ರಫ್ ಗುಂಪುಹತ್ಯೆ ಪ್ರಕರಣದ 10ನೇ ಆರೋಪಿ ರಾಹುಲ್ ಮತ್ತು 20

31 May 2025 4:10 pm
ಕೇರಳದ 104 ಶಾಲೆಗಳು ಡ್ರಗ್ಸ್ ಹಾಟ್ ಸ್ಪಾಟ್‌ಗಳು ಎಂದು ಗುರುತಿಸಿದ ಅಬಕಾರಿ ಇಲಾಖೆ!

ತಿರುವನಂತಪುರಂ: ಇನ್ನೆರಡು ದಿನಗಳಲ್ಲಿ ಕೇರಳದಲ್ಲಿ ಶಾಲೆಗಳು ಪುನಾರಂಭಗೊಳ್ಳಲಿದೆ. ಈ ಮಧ್ಯೆ ರಾಜ್ಯದ 104 ಶಾಲೆಗಳು ಮಾದಕ ವಸ್ತುಗಳ ತಾಣಗಳೆಂದು ಎಂದು ರಾಜ್ಯ ಅಬಕಾರಿ ಇಲಾಖೆ ಗುರುತಿಸಿದೆ. ವಿದ್ಯಾರ್ಥಿಗಳನ್ನು ವ್ಯಸನ ಮುಕ್ತಗ

31 May 2025 3:35 pm
ದ.ಕ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ : ನೂತನ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ

ಮಂಗಳೂರು : ದ.ಕ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ಎಲ್ಲೇ, ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು ಮಂಗಳೂರಿನ ನೂತನ ಕಮ

31 May 2025 3:27 pm
ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಮನೆಗೆ ನುಗ್ಗುತ್ತಿರುವ ಮಳೆ ನೀರು

ಬೀದರ್,: ಜಿಲ್ಲೆಯ ಹುಲಸೂರ್ ತಾಲೂಕಿನ ಗಡಿ ಗೌಂಡಗಾಂವ್ ಗ್ರಾಮದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಮಳೆ ನೀರು ಸಂಪೂರ್ಣವಾಗಿ ಮನೆಗೆ ನುಗ್ಗುತ್ತಿರುವುದರಿಂದ ಅಲ್ಲಿನ ಜನರು ಕಂಗಾಲಾಗಿದ್ದಾರೆ. ಗಡಿ ಗೌಂಡಗಾಂವ್ ಗ್ರಾಮದ ಕ

31 May 2025 3:09 pm
ಬೆಳ್ತಂಗಡಿ ತಾಲೂಕಿನಾದ್ಯಂತ ನಿರಂತರ ಮಳೆ; ವ್ಯಾಪಕ ಹಾನಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಶನಿವಾರ ಬೆಳಗ್ಗಿನ ವರೆಗೂ ನಿರಂತರವಾಗಿ ಮಳೆ ಸುರಿದಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಇಳಂತಿಲ, ಬಂದಾರು, ನಡ,‌ತೆಕ್ಕಾರು ಪರಿಸರದಲ್ಲಿ ಅಲ್ಲಲ್ಲಿ ಗುಡ್ಡ ಕುಸಿತಗಳಾಗಿದೆ. ಹಲವು ಮನೆಗಳಿಗೆ ಹಾನಿ

31 May 2025 2:56 pm
ಮಲಾರ್: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಖಂಡಿಸಿ ಪ್ರತಿಭಟನೆ

ಕೊಣಾಜೆ: ಅಲ್ ಮುಬಾರಕ್ ಜುಮ್ಮಾ ಮಸ್ಜಿದ್ ಅರಸ್ತಾನ, ಮಲಾರ್ ನಲ್ಲಿ  ಜುಮಾ ನಮಾಝಿನ ಬಳಿಕ  ಕೊಳತ್ತಮಜಲು ಅಬ್ದುಲ್ ರಹ್ಮಾನ್ ಅವರ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಯಿತು. ಸ್ಥಳೀಯ ಖತೀಬರಾದ ಮುಹಮ್ಮದ್ ಶಫೀಕ್ ಕೌಸರಿ ಉಸ್ತಾದರು

31 May 2025 2:41 pm
ಮುಸ್ಲಿಂ ನಾಯಕರ ರಾಜೀನಾಮೆ ಕೇವಲ ಆ ಕ್ಷಣದ ಆಕ್ರೋಶ, ಅವರು ಪಕ್ಷ ಬಿಟ್ಟಿಲ್ಲ: ಜಿ. ಎ. ಬಾವ

ಮಂಗಳೂರು: ದ್ವೇಷ ಭಾಷಣ ಯಾರೂ ಮಾಡಬಾರದು. ಅದಕ್ಕೆ ಅವಕಾಶನೂ ಇರಬಾರದು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಬಾರದು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕ್ರಮ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ರಾಜ್ಯ ಸರಕಾರಕ್ಕೆ ಮನವಿ

31 May 2025 2:36 pm
‌ʼಟೈಗರ್‌ ಮ್ಯಾನ್' ಎಂದೇ ಖ್ಯಾತರಾಗಿದ್ದ ವನ್ಯಜೀವಿ ಸಂರಕ್ಷಕ ವಾಲ್ಮೀಕ್ ಥಾಪರ್ ನಿಧನ

ಹೊಸದಿಲ್ಲಿ: ಭಾರತದ ‌ʼಟೈಗರ್‌ ಮ್ಯಾನ್' ಎಂದೇ ಖ್ಯಾತರಾಗಿದ್ದ ವನ್ಯಜೀವಿ ಸಂರಕ್ಷಕ ವಾಲ್ಮೀಕ್ ಥಾಪರ್ ಅವರು ಶನಿವಾರ ದಿಲ್ಲಿಯ ಕೌಟಿಲ್ಯ ಮಾರ್ಗದಲ್ಲಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.

31 May 2025 2:13 pm
ಭಾರತ-ಪಾಕ್ ನಡುವೆ ಕದನ ವಿರಾಮ ಮಧ್ಯಸ್ಥಿಕೆ ಬಗ್ಗೆ ಟ್ರಂಪ್ ಮತ್ತೆ ಹೇಳಿಕೆ: ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಕಾಂಗ್ರೆಸ್

ಹೊಸದಿಲ್ಲಿ: ಇತ್ತೀಚೆಗೆ ಭಾರತ ಮತ್ತು ಪಾಕಿಸ್ತಾನದ ನಡುವೆ ಉಂಟಾಗಿದ್ದ ಸೇನಾ ಸಂಘರ್ಷವನ್ನು ನಿಲ್ಲಿಸಲು ನಾನು ಕದನ ವಿರಾಮದ ಮಧ್ಯಸ್ಥಿಕೆ ವಹಿಸಿದ್ದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳಿಕೆ ನೀಡುತ್ತಿ

31 May 2025 2:07 pm
ಕಲಬುರಗಿ | ಪಿಡಬ್ಲ್ಯೂಡಿ ಅಧಿಕಾರಿಯ ಮನೆ ಮೇಲೆ ಲೋಕಾಯುಕ್ತ ದಾಳಿ: ಪರಿಶೀಲನೆ

ಕಲಬುರಗಿ: ಬಳ್ಳಾರಿ ಪಿಡಬ್ಲ್ಯೂಡಿ (ಸಾರ್ವಜನಿಕ ಕಾರ್ಯಗಳ ಇಲಾಖೆ) ವೃತ್ತ ಕಚೇರಿಯ ಎಸ್.ಇ (ಕಾರ್ಯನಿರ್ವಹಣಾ ಇಂಜಿನಿಯರ್) ಅಮಿನ್ ಮುಕ್ತಾರ್ ಅವರ ವಿರುದ್ದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ, ಕಲಬುರಗ

31 May 2025 1:33 pm
ಬಾಗಲಕೋಟೆ | ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ: ತಂದೆ-ಮಗಳು ಮೃತ್ಯು

ಬಾಗಲಕೋಟೆ : ‍ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ತಂದೆ-ಮಗಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಬಸ

31 May 2025 1:23 pm
ಮುಹಮ್ಮದ್ ಮಸೂದ್‌ರನ್ನು ಭೇಟಿ ಮಾಡಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್

ಮಂಗಳೂರು:  ದ.ಕ. ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಅಲ್ ಹಾಜ್ ಕೆ ಎಸ್ ಮುಹಮ್ಮದ್ ಮಸೂದ್ ರವರ ನಿವಾಸಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂ

31 May 2025 1:16 pm
ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ

ಬೆಂಗಳೂರು : ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು, ನೋಟಿಸ್‌ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ

31 May 2025 1:10 pm
ಆಪರೇಷನ್ ಸಿಂಧೂರ ಕುರಿತ ಪೋಸ್ಟ್‌ಗೆ ಆಕ್ಷೇಪಾರ್ಹ ಪ್ರತಿಕ್ರಿಯೆ : ಗುರುಗ್ರಾಮ್‌ನಲ್ಲಿ ಕಾನೂನು ವಿದ್ಯಾರ್ಥಿನಿಯ ಬಂಧನ

ಹೊಸದಿಲ್ಲಿ : ಆಪರೇಷನ್ ಸಿಂಧೂರ ಕುರಿತ ಪೋಸ್ಟ್‌ಗೆ ಪ್ರತಿಕ್ರಿಯಿಸುವಾಗ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ಪುಣೆಯ ಕಾನೂನು ವಿದ್ಯಾರ್ಥಿನಿಯನ್ನು ಕೋಲ್ಕತ್ತಾ ಪೊಲೀಸರು ಗುರುಗ್ರಾಮ್‌ನಲ್ಲಿ ಬಂಧಿಸಿದ್ದಾರೆ.

31 May 2025 1:07 pm
ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ನೇಮಕಾತಿಗೆ ಸೂಕ್ತ ಕ್ರಮ ವಹಿಸಿ : ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ನೇಮಕಾತಿ ಮಾಡಿಕೊಳ್ಳಲು ಸರಿಯಾಗಿ ಕ್ರಮ ವಹಿಸಲಾಗುತ್ತಿಲ್ಲ. ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಡಿಸಿ, ಸಿಇಒಗಳ ಸಭ

31 May 2025 12:43 pm
ಸಂಪಾದಕೀಯ | ಮಂಗಳೂರು ಸ್ಮಾರ್ಟ್‌ಸಿಟಿ: ತಗಡಿನ ತುತ್ತೂರಿಯ ಬಣ್ಣ ಕರಗಿತೆ?

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

31 May 2025 12:32 pm