ಕಲಬುರಗಿ : ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ʼರಾಜಾತಿಥ್ಯʼ ವೀಡಿಯೊ ವೈರಲ್ ಪ್ರಕರಣದ ಬೆನ್ನಲ್ಲೇ ಇದೀಗ ಅಲ್ಲಿನ ಜೈಲು ಅಧೀಕ್ಷಕರನ್ನಾಗಿ ರಾಜೇಶ್ ಕಾಂಬಳೆ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಲಾ
ಇಂದೋರ್: ಇಂದೋರ್ ನಲ್ಲಿ ಕಲುಷಿತ ನೀರು ಕುಡಿದು ಕನಿಷ್ಠ 10 ಮಂದಿ ಮೃತಪಟ್ಟ ಘಟನೆ ಮಧ್ಯೆ ಸಚಿವ ಕೈಲಾಶ್ ವಿಜಯವರ್ಗಿಯ ನೀಡಿರುವ ವಿವಾದಾತ್ಮಕ ಹೇಳಿಕೆ ಮತ್ತು ಕಾಂಗ್ರೆಸ್ ಆರೋಪಗಳನ್ನು ಅಧಿಕೃತ ಸರಕಾರಿ ಆದೇಶದಲ್ಲಿ ಸೇರಿಸಿದ ಆರೋ
ಮಂಡ್ಯ: ಕನ್ನಡ ಚಲನಚಿತ್ರ ʼತಿಥಿʼ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂಗ್ರೆಗೌಡ ಅವರು ರವಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕ
► ಕೊರಗರ 250ಕ್ಕೂ ಅಧಿಕ ಹಾಡಿಗಳ ಜನರಿಗೆ ಅಗತ್ಯ ಚಿಕಿತ್ಸೆಗೆ ಕ್ರಮ► ಪಿಎಂ-ಜನ್ಮನ್ನಲ್ಲಿ ಉಡುಪಿ ಜಿಲ್ಲೆಗೆ 4 ಸಂಚಾರಿ ಘಟಕ ಮಂಜೂರು
ಬೆಳಗಾವಿ : ಡಿಸಿಸಿ ಬ್ಯಾಂಕ್ ನೌಕರರ ಯೂನಿಯನ್ ಅಧ್ಯಕ್ಷ ಕರೆಣ್ಣವರ್ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ಸೇರಿ 8 ಜನ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಹ
ಹೊಸನಗರ: ಹೊಸ ವರ್ಷದ ಸಂಭ್ರಮದ ದಿನದಂದೇ ನಡುವೆ ಪಟ್ಟಣದಲ್ಲಿ ನಡೆದ ಗಲಾಟೆಯ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗ
ವಿಜಯಪುರ: ಕಳೆದ ಸೆಪ್ಟೆಂಬರ್ ನಲ್ಲಿ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಲಾದಗಿ ಅಬ್ದುಲ್ಲ( 30 ),
ಪಣಂಬೂರು : ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿನ ಪ್ಲೈವುಡ್ ಫ್ಯಾಕ್ಟರಿಯೊಂದರಲ್ಲಿ ರವಿವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ರಝಾಕ್ ಎಂಬವರಿಗೆ ಸೇರಿದ ಅಕೋಲೈಟ್ ಇಂಡಸ್ಟ್ರ
ಉಳ್ಳಾಲ: ಉಳ್ಳಾಲ ಬಂಡಿಕೊಟ್ಯದ ಶ್ರೀ ಮಲರಾಯ ದೈವಸ್ಥಾನದ ಬ್ರಹ್ಮಕಲಶೋತ್ಸವವು ಇದೇ ಮಾರ್ಚ್ 28,29,30 ರಂದು ನಡೆಯಲಿದ್ದು, ಆ ಪ್ರಯುಕ್ತ ರವಿವಾರದಂದು ಕ್ಷೇತ್ರದಲ್ಲಿ ದೇವಸ್ಥಾನ, ದೈವಸ್ಥಾನ, ಮಠ, ಮಂದಿರ ಮತ್ತು ಸಂಘ ಸಂಸ್ಥೆಗಳ ಪ್ರಮು
ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ಗೆ ಜಾಮೀನು ಮಂಜೂರು
ದಿವಂಗತ ಡಿ. ದೇವರಾಜ ಅರಸು 7 ವರ್ಷ 239 ದಿನ ಮುಖ್ಯಮಂತ್ರಿಯಾಗಿದ್ದರು. ಇದೀಗ ಜನವರಿ 7ನೇ ತಾರೀಕು ಸಿದ್ದರಾಮಯ್ಯ 7 ವರ್ಷ 240 ದಿನ ಪೂರೈಸಿ ‘ರಾಜ್ಯದಲ್ಲಿ ಅತಿ ಹೆಚ್ಚು ದಿನ ಮುಖ್ಯಮಂತ್ರಿಯಾಗಿದ್ದ’ ಅರಸು ದಾಖಲೆಯನ್ನು ಮುರಿಯಲು ಹೊರಟಿ
ಕನ್ನಡ ದಲಿತ ಸಾಹಿತ್ಯಕ್ಕೆ ಐವತ್ತು ವರ್ಷ ತುಂಬಿದ ನಿಟ್ಟಿನಲ್ಲಿ ಚರ್ಚೆಗಳು ನಡೆಯುತ್ತಿರುವಾಗ ಹ್ಯಾರ್ಲೆಮ್ ನವೋದಯ ಕೂಡ ನಮ್ಮ ಚಿಂತನೆಯಲ್ಲಿ ಸೇರುವ ಅಗತ್ಯವಿದೆ ಎನ್ನಿಸಿತು. ದಲಿತ ಚಳವಳಿ, ದಲಿತ ಸಾಹಿತ್ಯ ಕುರಿತ ಕ್ಲೀಷಾಮಯ
“ನಾನು ಸಂತೋಷವಾಗಿಲ್ಲ ಎಂದು ಪ್ರಧಾನಿ ಮೋದಿಗೆ ತಿಳಿದಿದೆ”
ಕನಕಗಿರಿ: ತಾಲೂಕಿನ ಬೆಳಕನಾಳ ಗ್ರಾಮದಲ್ಲಿರುವ ಶರಣ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ಬೆಳಗಿನ ಜಾವ ಹುಂಡಿ ಹಣ ಕಳ್ಳತನ ವಾಗಿರುವ ಬಗ್ಗೆ ವರದಿಯಾಗಿದೆ. ಕಲಕೇರಿ ರಸ್ತೆಯಲ್ಲಿ ಹುಂಡಿಯನ್ನು ಎಸೆದು ಹೋದ ಕಿಡಿಗೇಡಿಗಳು, ಅದರಲ್
ವೆನೆಝುವೆಲಾದ ಮೇಲೆ ಅಮೆರಿಕ ಶನಿವಾರ ಮುಂಜಾನೆ ನಡೆಸಿದ ದಾಳಿ ಅನಿರೀಕ್ಷಿತವಾಗಿರಲಿಲ್ಲ. ಕಳೆದ ಅಕ್ಟೋಬರ್ನಲ್ಲಿ ಶಾಂತಿ ನೊಬೆಲ್ಗೆ ವೆನೆಝುವೆಲಾದ ವಿರೋಧ ಪಕ್ಷದ ನಾಯಕಿ ಮರಿಯಾ ಕೊರಿನಾ ಮಚಾದೋ ಅವರ ಆಯ್ಕೆ ಮಾಡಿದ್ದೇ ಇಂತಹದ
ದುಬೈ: ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಎಲ್ಟಿ 20 ಟೂರ್ನಿಯಲ್ಲಿ ಡೆಸರ್ಟ್ ವೈಪರ್ಸ್ ತಂಡ ಎಂಐ ಎಮಿರೇಟ್ಸ್ ತಂಡವನ್ನು 46 ರನ್ಗಳ ಅಂತರದಿಂದ ಸೋಲಿಸಿ ಚೊಚ್ಚಲ ಪ್ರಶಸ್ತಿ ಗೆದ್ದಿದೆ. ಈ ಹಿಂದೆ ಎರಡೂ ಬಾರಿ ಫೈನಲ್
ಕನಕಗಿರಿ: ತಾಲೂಕಿನ ಸುಳೇಕಲ್ ಗ್ರಾಮದಲ್ಲಿ ಮರಳು ತುಂಬಿ ಕೊಂಡು ಬರುವಾಗ ಸೋಮವಾರ ಬೆಳಗಿನ ಜಾವ ಕೊಪ್ಪಳ ರಸ್ತೆಯಲ್ಲಿ ಟಿಪ್ಪರ್ ಪಲ್ಟಿ ಯಾಗಿರುವ ಘಟನೆ ನಡೆದಿದೆ. ಟಿಪ್ಪರ್ ಪಲ್ಟಿ ಆಗುತ್ತಿದಂತೆ ಚಾಲಕ ಟಿಪ್ಪರ್ ನಿಂದ ಜಿಗಿದು ಪ
ಲಕ್ನೋ: ದಟ್ಟವಾದ ಮುಂಜು ಮುಸುಕಿದ ವಾತಾವರಣದಿಂದಾಗಿ ಲಕ್ನೋದಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ರಾಷ್ಟ್ರ ರಾಜಧಾನಿಯಿಂದ ಸಂಪರ್ಕ ಕಲ್ಪಿಸುವ ಏರ್ಇಂಡಿಯಾ ಎಕ್ಸ್ಪ್ರೆಸ್ ಬೋಯಿಂಗ್ 737 ಮ್ಯಾಕ್ಸ್ 8 ವಿಮಾನ ಎರಡು ದಿನ
ಲಾಸ್ವೇಗಸ್: ಸುಮಾರು 27 ವರ್ಷ ವಯಸ್ಸಿನ ಭಾರತೀಯ ಮಹಿಳೆಯ ಶವ ಹೊಸವರ್ಷದ ಮುನ್ನಾದಿನ ಆಕೆಯ ಮಾಜಿ ಪ್ರಿಯಕರನ ಮೆರಿಲ್ಯಾಂಡ್ ಅಪಾರ್ಟ್ಮೆಂಟ್ನಲ್ಲಿ ಇರಿತದ ಗಾಯದೊಂದಿಗೆ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ಮಹಿಳೆಯ
ಹೊಸದಿಲ್ಲಿ: ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಸೋಮವಾರ ನಸುಕಿನಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ (ಎನ್ಸಿಎಸ್) ಪ್ರಕಟಿಸಿದೆ. ಮಂಜಾನೆ 4 ಗಂಟೆ 17 ನಿಮಿಷಕ್ಕೆ ಭೂಕಂಪ ಸಂಭವಿಸಿದ್
ಬೆಂಗಳೂರು : ಕೋಗಿಲು ಬಡಾವಣೆ ಕೊಳೆಗೇರಿ ನಿವಾಸಿಗಳ ಹೋರಾಟ ಸಮಿತಿಯು ಇತ್ತೀಚೆಗೆ ತೆರವು ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿ, ನೆಲೆ ಕಳೆದುಕೊಂಡ ಕುಟುಂಬಗಳ ಸಂಕಷ್ಟದತ್ತ ತುರ್ತು ಗಮನ ಸೆಳೆಯಿತ
ಬೆಂಗಳೂರು : ಆರ್ಯ ಈಡಿಗ ಸಮುದಾಯದ ಎಲ್ಲ ಪಂಗಡಗಳ ಮಹಿಳೆಯರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಅವಶ್ಯಕತೆ ಇದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದ್ದಾರೆ. ರವಿವಾರ ಇಲ
ಬೆಂಗಳೂರು : ಕೋಗಿಲು ಪ್ರಕರಣದಲ್ಲಿ ಮನೆಗಳು ನೆಲಸಮವಾದ ಎಲ್ಲರಿಗೂ ಪುನರ್ವಸತಿ ಕಲ್ಪಿಸುವವರೆಗೆ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ದುಡಿಯುವ ಜನರ ವೇದಿಕೆಯ ಮನೋಹರ್ ಎಲವರ್ತಿ ತಿಳಿಸಿದ್ದಾರೆ. ರವಿವಾರ ಕೋಗಿಲು ಬಡಾವಣೆ
ಬೆಂಗಳೂರು : ವೆನೆಝುವೆಲಾ ದೇಶದ ಮೇಲೆ ಅಮೆರಿಕ ನಡೆಸಿರುವ ದಾಳಿಯನ್ನು ಖಂಡಿಸಿ ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷ (ಸಿಪಿಎಂ) ಹಾಗೂ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್ಯುಸಿಐ) ಪಕ್ಷದ ಕಾರ್ಯಕರ್ತರು ಪ್ರತ್ಯೇ
ಕೊಟ್ಟಾಯಂ: ಕ್ರೈಸ್ತ ಧರ್ಮ ಹಾಗೂ ಇಸ್ಲಾಂ ಧರ್ಮಗಳನ್ನು ‘ವಿದೇಶಿ ಧರ್ಮಗಳು’ ಎಂದು ಬಿಂಬಿಸುವ ಪ್ರವೃತ್ತಿಗೆ ಮಲಂಕರ ಆರ್ಥೋಡಾಕ್ಸ್ ಸಿರಿಯನ್ ಚರ್ಚ್ ಮುಖ್ಯಸ್ಥ ಬಸೆಲಿಯೋಸ್ ಮಾರ್ಥೋಮ ಮ್ಯಾಥ್ಯೂಸ್ III ತೀವ್ರ ವಿರೋಧ ವ್ಯಕ್ತಪಡಿ
ಹಾಸನ : ನಗರದ ವಿದ್ಯಾನಗರದಲ್ಲಿ ಇರುವ ನಟ ಯಶ್ ಅವರ ತಾಯಿ ಪುಷ್ಪಾ ಅವರ ನಿವಾಸದ ಬಳಿ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರವಿವಾರ ಬೆಳಗ್ಗೆ ಜೆಸಿಬಿ ಮೂಲಕ ಕಾಂಪೌಂಡ್ ತೆರವುಗೊಳಿಸುವ ಕಾರ್ಯಾಚರ
ಅರಸೀಕೆರೆ : ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಮಜ್ಜಿದ್ ಎ ಅಕ್ಸಾ ಉದ್ಘಾಟನೆಯನ್ನು ಕೋಡಿಮಠ ಕ್ಷೇತ್ರದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಉದ್ಘಾಟಿಸಿದ್ದಾರೆ. ಗ್ರಾಮದ ಸರ್ವ ಧರ್ಮದವರು ಮಸೀದಿ ದರ್ಶನವನ್ನು ಮಾಡಿ, ಸಹ
ಹೊಸದಿಲ್ಲಿ, ಜ.4: ನ. 10ರಂದು ನಡೆದ ಕೆಂಪುಕೋಟೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಪಾಕಿಸ್ತಾನದ ಗುಪ್ತಚರ ಏಜೆಂಟ್ಗಳನ್ನು ಸಂಪರ್ಕಿಸಲು ʼghostʼ ಸಿಮ್ ಕಾರ್ಡ್ಗಳು ಹಾಗೂ ಎನ್ಕ್ರಿಪ್ಟ್ ಮಾಡಲಾದ ಸಂವಹನ ಆ್ಯಪ್
ಮೆಲ್ಬರ್ನ್, ಜ.4: ಗಂಭೀರ ಸ್ಥಿತಿಯಲ್ಲಿ ಒಂದು ವಾರಕ್ಕೂ ಹೆಚ್ಚು ಸಮಯದಿಂದ ಆಸ್ಪತ್ರೆಯಲ್ಲಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಕೋಮಾದಿಂದ ಹೊರಬಂದಿದ್ದಾರೆ ಎಂದು ಮಾಜಿ ಸಹ ಆಟಗಾರ ಆಡಮ್ ಗಿಲ್ಕ್ರಿಸ್ಟ್
Photo Credit : NDTV ಸಿಡ್ನಿ, ಜ.4: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ರವಿವಾರ ಆರಂಭವಾದ ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಕೊನೆಯ ಆ್ಯಶಸ್ ಟೆಸ್ಟ್ ಪಂದ್ಯಕ್ಕೆ ತನ್ನ ಆಡುವ 11ರ ಬಳಗದಲ್ಲಿ ಸ್ಪೆಷಲಿಸ್ಟ್ ಸ್ಪಿನ್ನರ್ ಅನ್ನು ಕಣಕ್ಕಿಳಿಸದೇ ಆಸ
ಕ್ಯಾರಕಾಸ್ (ವೆನೆಝುವೆಲಾ): ಕ್ಯಾರಕಾಸ್ ಹಾಗೂ ಅದರ ಸುತ್ತಮುತ್ತಲಿನ ನಗರಗಳ ಮೇಲೆ ಅಮೆರಿಕ ವಾಯು ದಾಳಿ ನಡೆಸಿದ ಹಿನ್ನೆಲೆಯಲ್ಲಿ, ಅಲ್ಲಿರುವ ಭಾರತೀಯರು ತೀವ್ರ ಆತಂಕದ ಸ್ಥಿತಿಯಲ್ಲಿ ದಿನ ಕಳೆಯುತ್ತಿದ್ದಾರೆ ಎಂದು India Today ವರದಿ ಮ
ಡೆಹ್ರಾಡೂನ್, ಜ.4: ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ ಯಾವುದೇ ವಿಐಪಿ ವ್ಯಕ್ತಿಗಳು ಭಾಗಿಯಾಗಿಲ್ಲ ಎಂದು ಪೊಲೀಸರು ಹೇಳಿಕೆ ನೀಡಿದ ಬೆನ್ನಿಗೇ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಉತ್ತರಾಖಂಡದ ವಿಪ
ಮಡಿಕೇರಿ : ಗೋಣಿಕೊಪ್ಪಲಿನ ಹರಿಶ್ಚಂದ್ರಪುರದ ನಿವಾಸಿ ಚಾಲಕ ವೃತ್ತಿಯ ನವಾಝ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ, ಕಾವ್ಯಾ, ಅಶ
ಮಂಗಳೂರು: NRI ಪ್ರವಾಸಿಗಳ್ ಕಲ್ಲೇಗ ಜಮಾಅತ್ ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆಯಿತು. ಕಲ್ಲೇಗ ಮಸೀದಿಯ ಖತೀಬರಾದ ಹಸನ್ ಹರ್ಷದಿ ದುಆ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಮಮ್ಮುಚ್ಚ ಬೊಳ್ವಾರ್ ವಹಿಸಿದರು. ಸಮಿತಿಯ ಪ್ರ
ವಾಷಿಂಗ್ಟನ್, ಜ.4: ವೆನೆಝುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊರನ್ನು ಸೆರೆಹಿಡಿದ ಕಾರ್ಯಾಚರಣೆಯ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊಲಂಬಿಯಾ ಅಧ್ಯಕ್ಷ ಗುಸ್ತಾವೊ ಪೆಟ್ರೋಗೆ ಎಚ್ಚರಿಕೆ ಸಂದೇಶ ರವಾನಿಸಿರುವುದ
ಕಾಪು, ಜ.4: ಯುಪಿಸಿಎಲ್, ಸುಜ್ಲಾನ್, ಐಎಸ್ಪಿಆರ್ಎಲ್ ಸೇರಿದಂತೆ ದೊಡ್ಡ ದೊಡ್ಡ ಕೈಗಾರಿಕಾ ಘಟಕಗಳ ಸ್ಥಾಪನೆಗೆ, ವಿಸ್ತರಣೆಗೆ ಸಾವಿರಾರು ಎಕರೆ ಭೂಮಿಯನ್ನು ನೀಡಿರುವ ಕಾಪು ತಾಲೂಕಿನಲ್ಲಿ, ಬಡವನೊಬ್ಬ ಸ್ವಂತ ಮನೆ ಕಟ್ಟಿಕೊಳ್ಳಲು
ಬೀದರ್ : ಡಾ. ಕೃಷ್ಣಮೂರ್ತಿ ಆಸ್ಪತ್ರೆ ವತಿಯಿಂದ ದಿವಂಗತ ಡಾ. ಕೆ.ಎಲ್. ಕೃಷ್ಣಮೂರ್ತಿ ಅವರ ಸ್ಮರಣಾರ್ಥವಾಗಿ ರವಿವಾರ ನಗರದ ಜೆಪಿ ನಗರದಲ್ಲಿರುವ ಬ್ರಹ್ಮಕುಮಾರೀಸ್ ಸೆಂಟರ್ ಪಾವನ್ ಧಾಮ್ನಲ್ಲಿ ಉಚಿತ ವೈದ್ಯಕೀಯ ಶಿಬಿರವನ್ನು ಆಯ
ಗುರುಗ್ರಾಮ,ಜ.4: ಡಿ.30ರಂದು ಚಲಿಸುತ್ತಿದ್ದ ವಾಹನದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 25 ವರ್ಷದ ಸಂತ್ರಸ್ತೆಯ ಕುಟುಂಬವು, ಅಪರಾಧವು ಆ್ಯಂಬುಲೆನ್ಸ್ನೊಳಗೆ ನಡೆದಿತ್ತು ಎಂದು ಆರೋಪಿಸಿದೆ. ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ
ಚೆನ್ನೈ, ಜ.4: ಸರಕಾರಿ ನೌಕರರಿಗೆ ಅವರು ಕೊನೆಯದಾಗಿ ಪಡೆದ ವೇತನದ ಶೇ.50 ಅನ್ನು ಮಾಸಿಕ ಪಿಂಚಣಿಯಾಗಿ ನೀಡುವ ಹೊಸ ಪಿಂಚಣಿ ಯೋಜನೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘೋಷಿಸಿದ್ದಾರೆ. ಆಡಳಿತಾರೂಢ ಡಿಎಂಕೆ ಹಳೆಯ ಪಿಂ
ಹುಮನಾಬಾದ್ : ತಾಲ್ಲೂಕಿನ ದುಬಲಗುಂಡಿ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ ಭೋಜಗುಂಡಿ ಅವರು 11 ತಿಂಗಳಿಂದ ಇಲ್ಲಿವರೆಗೂ ಯಾವುದೇ ಸಾಮಾನ್ಯ ಸಭೆ ನಡೆಸದೆ ಬೇಜವಾಬ್ದಾರಿ ತೋರಿದ್ದಾರೆ ಎಂದು ಆರೋಪಿಸಿ, ಅವರ ಸದಸ್ಯತ್ವ ರದ್ದುಪಡಿಸಬ
ಮಂಗಳೂರು,ಜ.4: ಕಿನ್ನಿಗೋಳಿ ಹಾಗೂ ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ ಗೆಲುವು ಕರಾವಳಿ ಜನರ ಸ್ವಾಭಿಮಾನ ಕೆಣಕಿರುವ ಕಾಂಗ್ರೆಸ್ಗೆ ತಕ್ಕ ಉತ್ತರವಾಗಿದ್ದು, ಆ ಮೂಲಕ ಬಿಜೆಪಿಯ ಈ ವಿಜಯಯಾತ್ರೆಯು ಇದೀಗ ಕಟೀಲು ಶ್ರೀ ದುರ್ಗಾ ಪರಮೇಶ್
►ವೆನೆಝುವೆಲಾದಲ್ಲಿ ಭಾರತೀಯ ಕಂಪೆನಿಗಳಿಂದ ಕಚ್ಚಾ ತೈಲ ಉತ್ಪಾದನೆ ಪುನಾರಂಭ ಸಾಧ್ಯತೆ►ಮಡುರೊ ಸರಕಾರ ಬಾಕಿಯಿರಿಸಿದ್ದ 1 ಶತಕೋಟಿ ಡಾಲರ್ ಮರುಪಾವತಿಯ ನಿರೀಕ್ಷೆ
ʼದಲಿತ ಸಾಹಿತ್ಯ ಮತ್ತು ಚಳವಳಿ-50 ಅಧ್ಯಯನʼ ಸಮಾರೋಪ ಸಮಾರಂಭ
ಭಾಲ್ಕಿ : ತಾಲೂಕಿನ ವಳಸಂಗ ಗ್ರಾಮದಲ್ಲಿ ಸಾವಿತ್ರಿಬಾಯಿ ಫುಲೆ ಸಾಂಸ್ಕೃತಿಕ ಮಹಿಳಾ ಸಂಘದ ವತಿಯಿಂದ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಾವಿತ್ರಿಬಾಯಿ ಫುಲೆ ಸಾಂಸ್ಕೃತಿಕ
ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ರವಿವಾರ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹ
ಕಲಬುರಗಿ(ಅಫಜಲಪುರ): ಹೊಸ ವರ್ಷದ ಗಿಫ್ಟ್ ಕೊಡುವುದಾಗಿ ಪುಸಲಾಯಿಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಉಪನ್ಯಾಸಕನೋರ್ವನನ್ನು ಅಫಜಲಪುರ ಪೊಲೀಸರು ಬಂಧಿಸಿದ್ದಾರೆ. ಅಫಜಲಪುರ ಪೊಲೀಸ್ ಠಾಣೆಯ ವ್ಯ
ಕುಂದಾಪುರ, ಜ.4: ಅಂದಿನ ಕಾಲದಲ್ಲಿ ಪುರುಷ ಪ್ರದಾನ ಸಮಾಜದಲ್ಲಿ ಮಹಿಳೆಯರಿಗೆ ವಿದ್ಯಾಬ್ಯಾಸಕ್ಕೆ ಅವಕಾಶ ಕಲ್ಪಿಸುವಲ್ಲಿ ಅವಮಾನಗಳನ್ನು ಸಹಿಸಿಕೊಂಡು ಕಷ್ಟ ನಷ್ಟಗಳನ್ನು ಅನುಭವಿಸಿದರೂ ಮಹಿಳೆಯರಿಗೆ ಶಾಲೆ ತೆರೆದ ಭಾರತದ ಮೊಟ್
ವಾಷಿಂಗ್ಟನ್, ಜ.4: ಶನಿವಾರ ಮುಂಜಾನೆ ವೆನೆಝುವೆಲಾ ಅಧ್ಯಕ್ಷ ನಿಕೊಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಅಮೆರಿಕದ ಸೇನೆ ವೆನೆಝುವೆಲಾದ ರಾಜಧಾನಿಯಲ್ಲಿ ಸೆರೆಹಿಡಿದ ಬಳಿಕ ನಡೆದ ಕೆಲವು ವಿದ್ಯಮಾನಗಳು: ಮಡು
ವಾಷಿಂಗ್ಟನ್: ಮಡುರೊರನ್ನು ಹೊತ್ತ ವಿಮಾನವು ಶನಿವಾರ ತಡರಾತ್ರಿ ನ್ಯೂಯಾರ್ಕ್ ನಗರದ ಬಳಿ ಲ್ಯಾಂಡ್ ಆಗಿದ್ದು, ಅಲ್ಲಿಂದ ಅವರನ್ನು ಹೆಲಿಕಾಪ್ಟರ್ ಮೂಲಕ ಬಿಗಿ ಪೊಲೀಸ್ ಭದ್ರತೆಯಲ್ಲಿ ನ್ಯೂಯಾರ್ಕ್ನ ಬ್ರೂಕ್ಲಿನ್ನಲ್ಲಿರುವ ಮ
ಮಂಗಳೂರು, ಜ.4: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು,ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮುಂಬಯಿಯ ಕವಯಿತ್ರಿ ಜಯಲಕ್ಷ್ಮಿ ಎಸ್. ಜೋಕಟ್ಟೆಯವರ ಕವಿತೆಗಳು ಸಂ
ಮಂಗಳೂರು, ಜ.4: ಯೇಸು ಕ್ರಿಸ್ತರ ದೈವದರ್ಶನ ಮಹೋತ್ಸವ (ಎಪಿಫನಿ) ಪ್ರಯುಕ್ತ ಮಂಗಳೂರು ಧರ್ಮಪ್ರಾಂತದ ವತಿಯಿಂದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಭವ್ಯ ಮೆರವಣಿಗೆಯು ರವಿವಾರ ಮಿಲಾಗ್ರಿಸ್ ಚರ್ಚ್ನಿಂದ ರೊಸಾರಿಯೊ ಕೆಥೆಡ್ರಲ್ವರ
ಮೂಡುಬಿದಿರೆ: ತ್ರಿಭುವನ್ ಆಟೋಮೋಟಿವ್ ಕ್ಲಬ್ ಮತ್ತು ಬೆದ್ರ ಅಡ್ವೆಂಚರಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ, ಐಎಂಎಸ್ಸಿ ಮೋಟಾರ್ ಸ್ಪೋರ್ಟ್ಸ್ ಹಾಗೂ ಫೆಡರೇಶನ್ ಆಫ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ಸ್ ಆಫ್ ಇಂಡಿಯಾ ಸಹಯೋಗದಲ್ಲಿ
ಹೊಸದಿಲ್ಲಿ, ಜ. 4: ಮಧ್ಯಪ್ರದೇಶದ ಇಂದೋರ್ ನಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ ಹಲವರು ಸಾವನ್ನಪ್ಪಿದ ಘಟನೆಯು ‘‘ವ್ಯವಸ್ಥೆ ಸೃಷ್ಟಿಸಿದ ವಿಪತ್ತಾಗಿದೆ’’ ಮತ್ತು ಭ್ರಷ್ಟಾಚಾರವೇ ಈ ದುರಂತದ ಮೂಲವೆಂದು ಖ್ಯಾತ ಜಲಸಂರಕ್ಷಣಾ ತ
ಹೈದರಾಬಾದ್, ಜ.4: ಮುಂಬೈ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಸೈಬರ್ ವಂಚಕರ ತಂಡವೊಂದು ಹೈದರಾಬಾದ್ ನ 81 ವರ್ಷದ ವಯೋವೃದ್ಧರೊಬ್ಬರನ್ನು ‘ಡಿಜಿಟಲ್ ಬಂಧನ’ದಲ್ಲಿರಿಸಿ 7.12 ಕೋಟಿ ರೂ. ದೋಚಿದ ಪ್ರಕರಣ ರವಿವಾರ ವರದಿಯಾಗಿದೆ. ಮಾದಕದ್ರವ್
ಚೆನ್ನೈ, ಜ. 4: ಕ್ರಿಸ್ಮಸ್ ಆಚರಣೆ ಸಂದರ್ಭ ಹಲವು ರಾಜ್ಯಗಳಲ್ಲಿ ಕ್ರೈಸ್ತರ ಮೇಲಿನ ದಾಳಿ ಕುರಿತು ಬಿಜೆಪಿಯ ಮಿತ್ರ ಪಕ್ಷವಾಗಿರುವ ನ್ಯಾಷನಲ್ ಪೀಪಲ್ಸ್ ಪಾರ್ಟಿ ಕಳವಳ ವ್ಯಕ್ತಪಡಿಸಿದೆ. ಛತ್ತೀಸ್ ಗಢದ ರಾಯಪುರ, ಅಸ್ಸಾಂನ ನಲ್ಬರಿ,
ಹೊಸದಿಲ್ಲಿ, ಜ. 4: ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ ಕಾನೂನುಬಾಹಿರ ವಿಷಯಗಳನ್ನು ತೆಗೆದುಹಾಕುವ, ಅಂತಹ ಪೋಸ್ಟ್ ಗಳನ್ನು ಮಾಡುವ ಖಾತೆಗಳನ್ನು ಶಾಶ್ವತವಾಗಿ ಅಮಾನತುಗೊಳಿಸುವ ಮತ್ತು ಅಗತ್ಯವಿದ್ದರೆ ಸ್ಥಳೀಯ ಸರಕಾರಗಳು ಹಾಗೂ ಕಾ
ಮುಲ್ಕಿ: ಪ್ರಕರಣವೊಂದರಲ್ಲಿ ಭಾಗಿಯಾಗಿ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಮುಲ್ಕಿ ಕೊಲ್ನಾಡು ಕೆ.ಎಸ್. ರಾವ್ ನಗರ ನಿವಾಸಿ ಪ್ರಹ್ಲಾದ್ (19) ಬಂ
ಚೆನ್ನೈ, ಜ. 4: ಪೊಂಗಲ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ 2.22 ಕೋಟಿ ಪಡಿತರ ಚೀಟಿದಾರರಿಗೆ ಹಾಗೂ ಶ್ರೀಲಂಕಾದ ತಮಿಳರ ಪುನರ್ವಸತಿ ಶಿಬಿರಗಳಲ್ಲಿ ವಾಸಿಸುತ್ತಿರುವ ಸುಮಾರು 19,000 ಕುಟುಂಬಗಳಿಗೆ ತಲಾ 3,000 ರೂ. ನಗದು ಉಡುಗೊರೆ ನೀಡುವುದಾಗಿ
ಡೆಹ್ರಾಡೂನ್, ಜ. 4: ಉತ್ತರಾಖಂಡದಲ್ಲಿ ಕಳೆದ ಸುಮಾರು 50 ದಿನಗಳಲ್ಲಿ ಹಾವು ಕಡಿತದಿಂದ 13 ಮಂದಿ ಸಾವನ್ನಪ್ಪಿದ್ದಾರೆ. 23 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಉತ್ತರಾಖಂಡದ ಅರಣ್ಯ ಇಲಾಖೆ ತಿಳಿಸಿದೆ. 2013ರಿಂದ ರಾಜ್ಯದಲ್ಲಿ ಹಾವು
ಕಾಪು, ಜ.4: ಬುಲೆಟ್ ಬೈಕ್ ರಸ್ತೆ ಬದಿಯ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರೊಬ್ಬರು ಮೃತಪಟ್ಟ ಘಟನೆ ಕೋಟೆ ಗ್ರಾಮದ ತೌಡಬೆಟ್ಟುವಿನ ನಾಗಬನದ ಹತ್ತಿರ ಜ.3ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಸಂಜಯ್ ಮಾಂಝಿ ಎಂದು ಗುರುತಿಸಲ
ಶಿರ್ವ, ಜ.4: ಶಿರ್ವ ಬಿಸಿ ರೋಡ್ ಜಂಕ್ಷನ್ ಸಮೀಪ ಸ್ಕೂಟರೊಂದು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಪಾಂಬೂರು ಶಾಂತಿಪುರ ನಿವಾಸಿ ಲಕ್ಷ್ಮಣ್ ರಾವ್(65) ಎಂದು ಗುರ
ಶಂಕರನಾರಾಯಣ, ಜ.4: ಅಂಪಾರು ಸಹಕಾರಿ ವ್ಯವಸಾಯಿಕ ಸಂಘದ 2023-2024ನೇ ಸಾಲಿನಲ್ಲಿ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಓ)ಯಾಗಿ ಕರ್ತವ್ಯ ನಿರ್ವಹಿಸಿದ್ದ ಸದಾಶಿವ ವೈದ್ಯ ಕೋಟ್ಯಂತರ ರೂ. ಅವ್ಯವಹಾರ ಎಸಗಿರುವ ಬಗ್ಗೆ ಶಂಕರನಾರಾಯ
ಕುಂದಾಪುರ, ಜ.4: ಸಾಮ್ರಾಜ್ಯಶಾಹಿ ಅಮೆರಿಕಾ ಸಮಾಜವಾದಿ ಸುಳ್ಳು ಆರೋಪಗಳನ್ನು ಹೊರಿಸಿ ಸಾರ್ವಭೌಮ ರಾಷ್ಟ್ರವಾಗಿರುವ ವೆನೆಜುವೆಲಾ ದೇಶದ ಮೇಲೆ ದಾಳಿ ನಡೆಸುತ್ತಿರುವುದು ಖಂಡನೀಯ ಎಂದು ಸಿಪಿಎಂ ಉಡುಪಿ ಜಿಲ್ಲಾ ಕಾರ್ಯದರ್ಶಿ ಸುರ
ಪಲಾಮು (ಜಾರ್ಖಂಡ್): ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಅನುತ್ತೀರ್ಣನಾದರೂ, ಸುಮಾರು ಏಳು ವರ್ಷಗಳ ಕಾಲ ತಾನು IAS ಅಧಿಕಾರಿ ಎಂದು ಸೋಗು ಹಾಕಿಕೊಂಡು ಅಡ್ಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಜಾರ್ಖಂಡ್ ಪೊಲೀಸರು ಬಂಧಿ
ಆರೋಪಿಗಳ ಪರವಾಗಿ ಸರಕಾರ ನಿಂತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ
ಬೆಂಗಳೂರು, ಜ.4: ಬಳ್ಳಾರಿ ಗಲಾಟೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ಒಪ್ಪಿಸುವ ಚಿಂತನೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಗಲಾಟೆ ಪ
ಬೆಂಗಳೂರು : ಕಾವೇರಿ 2.0 ತಂತ್ರಾಂಶದ ಕಾರ್ಯ ವಿಧಾನದಲ್ಲಿ ವಿನಾಯಿತಿ ಆಯ್ಕೆಯನ್ನು ದುರುಪಯೋಗ ಮಾಡಿಕೊಂಡು, ಕ್ರಯಪತ್ರಗಳನ್ನು ನೋಂದಣಿ ಮಾಡಿದ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರವಿವಾರದಂದು ನೋಂದಣಿ ಮತ್ತುಯ ಮುದ್ರ
ಬೆಂಗಳೂರು : ‘ಶಾಸಕ ಗಾಲಿ ಜನಾರ್ದನ ರೆಡ್ಡಿ ಝಡ್ ಶ್ರೇಣಿಯ ಭದ್ರತೆಯಾದರೂ ಕೇಳಲಿ, ಇರಾನ್, ಅಮೆರಿಕಾದಿಂದಾದರೂ ಭದ್ರತೆ ತೆಗೆದುಕೊಂಡು ಬರಲಿ. ಇವರು ಯಾರನ್ನಾದರೂ ನೇಮಿಸಿಕೊಳ್ಳಲಿ, ಬೇಡ ಎಂದವರು ಯಾರು’ ಎಂದು ಉಪಮುಖ್ಯಮಂತ್ರಿ ಡಿ.
ವಿಜಯನಗರ: ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಬೆರೆಸಬಾರದು ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಸ್ಪಷ್ಟ ಸಂದೇಶವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ರೈಲ್ವೆ ಯೋಜನೆಗಳಿಗಾಗಿ ಕೇಂದ್ರ ಸರಕಾರ ಬರೋಬ್ಬರಿ 12,900 ಕೋಟಿ ರೂಪಾಯಿಗಳ ಕಾಮಗ
ಮಂಗಳೂರು, ಜ.4: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ 2001ರ ಎಂಬಿಬಿಎಸ್ ಬ್ಯಾಚ್ನ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಜಗತ್ತಿನ ನಾನಾ ಕಡೆ ಇರುವ 2001ರ ಬ್ಯಾಚ್ನ ವಿದ್ಯಾರ್ಥಿಗಳು ಒಟ್ಟು ಸೇರಿ ತಮ್ಮ 25 ವ
ಐಎಂಎ -ಎ.ಎಂ.ಸಿ. ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ
ವ್ಯಾಟಿಕನ್, ಜ.4: ವೆನೆಝುವೆಲಾದಲ್ಲಿ ಅಮೆರಿಕದ ಮಿಲಿಟರಿ ದಾಳಿಗಳ ಬಳಿಕ ಉಂಟಾಗಿರುವ ಬೆಳವಣಿಗೆಗಳ ಕುರಿತು ಪೋಪ್ ಲಿಯೋ XIV ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ವೆನೆಝುವೆಲಾದ ಜನರ ಒಳಿತೇ ಎಲ್ಲದಕ್ಕಿಂತ ಮೇಲುಗೈ ಸಾಧಿಸಬೇಕು ಎಂದ
ಆಳಂದ: ಕರ್ನಾಟಕ ಬಹುಜನ ಜಾಗೃತಿ ವೇದಿಕೆಯಿಂದ ನಡೆದ ಕಾರ್ಯಕರ್ತರ ಮಹತ್ವದ ಸಭೆಯಲ್ಲಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಚಂದ್ರಶಾ ಎನ್.ಗಾಯಕವಾಡ ಅವರನ್ನು ಜಿಲ್ಲೆಯ ಅಧ್ಯಕ್ಷರಾಗಿ ಅಧಿಕೃತವ
ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್ಗೆ ನುಗ್ಗಿದ ಕಳ್ಳರು, ಅಪಾರ ಮೌಲ್ಯದ ತಾಮ್ರದ ಹೊದಿಕೆಯನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ಬೈಲೂರಿನ ಪರಶುರಾಮ ಥೀಮ್ ಪಾರ್ಕ್ನ ಮುಖ್ಯ ದ್ವಾರವನ್ನು ಆಯುಧದಿಂದ ಮೀಟಿ ಬಾಗಿಲನ
ಕಲಬುರಗಿ: ನಗರದ ಶ್ರೀ ಮಹಾಂತೇಶ್ವರ ಕಾಲೋನಿಯಲ್ಲಿ ಕೆಕೆಆರ್ಡಿಬಿ ಅನುದಾನದಲ್ಲಿ 40 ಲಕ್ಷ ರೂಪಾಯಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ
ಮಂಗಳೂರು,ಜ.4: ನಾಯಿಗಳ ವಿಚಾರಕ್ಕೆ ಸಂಬಂಧಿಸಿ ನ.7ರಂದು ಸುಪ್ರೀಂ ಕೋರ್ಟ್ ಹೊರಡಿಸಿದ ಮಧ್ಯಂತರ ತೀರ್ಪನ್ನು ವಿರೋಧಿಸಿ ಮತ್ತು ಬೀದಿ ನಾಯಿಗಳ ನಿರ್ವಹಣೆಗೆ ವೈಜ್ಞಾನಿಕ ಹಾಗೂ ಮಾನವೀಯ ಕ್ರಮಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿ
ಕಾಸರಗೋಡು, ಜ.4: ಕಾಸರಗೋಡು ಕನ್ನಡ ಭವನದ ಅಂತರ್ ರಾಜ್ಯ ಪ್ರಶಸ್ತಿಯಾದ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಟ್ 2026ಕ್ಕೆ ಕವಯತ್ರಿ, ಸಂಘಟಕಿ ಸಿಹಾನ ಬಿ. ಎಂ. ಆಯ್ಕೆಯಾಗಿದ್ದಾರೆ. ತನ್ನ ಪ್ರಥಮ ಕವನ ಸಂಕಲನ ಶ್ವೇತ ಪಾರಿವಾಳಕ್ಕೆ ಕನ್
ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನೀವು ದೇವರಾಜ ಅರಸು ಅವರ ಆಡಳಿತ ಅವಧಿಯನ್ನು ಮೀರಿಸುತ್ತಿದ್ದೀರಿ. ಇಂತಹ ದಿನಗಳಲ್ಲಿ ಈ ಘಟನೆಯಿಂದ ನಿಮ್ಮ ಸರಕಾರಕ್ಕೆ ಕೆಟ್ಟ ಹೆಸರು ಬರುವಂತೆ ಮಾಡಿಕೊಳ್ಳಬೇಡಿ ಎಂಬ ಸಲಹೆಯನ್ನು
ಬೆಂಗಳೂರು : ವಿಧಾನ ಪರಿಷತ್ತಿನ ಸಚಿವಾಲಯದಲ್ಲಿನ ಸಿಬ್ಬಂದಿ ನೇಮಕಕ್ಕೆ ನೇರ ನೇಮಕಾತಿ ಪ್ರಕ್ರಿಯೆ ನಡೆಸಿದ್ದು, ಆದೇಶ ಪತ್ರಗಳನ್ನು ನೀಡಿರುವುದು ಅತ್ಯಂತ ಪ್ರಶಂಸನೀಯ ಮತ್ತು ಇತರೆ ಸರಕಾರಿ ಇಲಾಖೆಗಳಿಗೆ ಸಭಾಪತಿ ಬಸವರಾಜ ಹೊರ
ಮಂಗಳೂರು,ಜ.4;ಯಕ್ಷಗಾನದ ಮೂಲಕ ಈ ನೆಲದ ಕಲೆ ಮತ್ರು ಸಂಸ್ಜೃತಿಯನ್ನು ಉಳಿಸುವ ಕೆಲಸ ಆಗಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ರವಿವಾರ ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಯಕ್ಷಧ್ರುವ ಪಟ್ಲ ಫೌ
ಮೂಡುಬಿದಿರೆ: ಇಂದಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಕ್ಯಾನ್ಸರ್ ಮಹಾಮಾರಿಯಾಗಿ ಕಾಡುತ್ತಿದೆ. ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ಬರುವ ಮುನ್ನವೇ ಜಾಗೃತಿ ವಹಿಸುವುದು ಮುಖ್
‘23ನೆ ಚಿತ್ರಸಂತೆ’ ಕಾರ್ಯಕ್ರಮ
ಮಂಗಳೂರು: ಕೋಳಿ ಅಂಕಕ್ಕೆ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿಯಾಗಿ ಸಂದೇಶ ಹಾಕಿದ್ದಲ್ಲದೆ ಅವರ ತೇಜೋವಧೆ ನಡೆಸಿದ ಆರೋಪದ ಮೇರೆಗೆ ಫೇಸ್ಬುಕ್ ಖಾತೆದಾರನ
ಉಡುಪಿ, ಜ.4: ಈ ಬಾರಿಯ ಸೂಪರ್ಮೂನ್ನ್ನು ರೂವಾರಿ ಆರ್.ಮನೋಹಕರ್ ಅವಿಷ್ಕರಿಸಿದ ದೂರದರ್ಶಕದ ಮೂಲಕ ಪರ್ಕಳ ರಾಷ್ಟ್ರೀಯ ಹೆದ್ದಾರಿಯ ಬಳಿ ವೀಕ್ಷಿಸಲಾಯಿತು. ಕಾರ್ಯಕ್ರಮವನ್ನು ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ತಾಲೂಕು ಕಾರ್
ಬೆಂಗಳೂರು : ಸಾಮಾಜಿಕ ಮಾಧ್ಯಮದಲ್ಲಿ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅಶ್ಲೀಲ ಕಮೆಂಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆ ಮೂಲಕ ಪ್ರಕರಣ
ಮಣಿಪಾಲ, ಜ.4: ವೇಗವಾಗಿ ಬೆಳೆಯುತ್ತಿರುವ ಆಧುನಿಕ ತಂತ್ರಜ್ಞಾನದ ಈ ಯುಗದಲ್ಲಿ ಖಾಸಗಿ ಗ್ಯಾರೇಜು ಉದ್ಯಮಿಗಳು ಸುಧಾರಿತ ತಂತ್ರಜ್ಞಾನಕ್ಕೆ ತಮ್ಮನ್ನು ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆ ಇದೆ ಎಂದು ಮಣಿಪಾಲ ಕೌಶಲ್ಯ ತರಬೇತಿ ಕ
ಬ್ರಹ್ಮಾವರ, ಜ.4: ಮನುಸ್ಮ್ರತಿ ಆಚರಣೆಯಲ್ಲಿದ್ದ ಆ ಕಾಲದಲ್ಲಿ ಈ ದೇಶದ ದಲಿತರಿಗೆ ಮತ್ತು ಮಹಿಳೆಯರಿಗೆ ಶಿಕ್ಷಣ ಕೊಟ್ಟ ಹಾಗೂ ಎಲ್ಲಾ ಅವಮಾನಗಳನ್ನು ಅನುಭವಿಸಿಯೂ ಈ ದೇಶದ ಶೋಷಿತರಿಗೆ ಶಿಕ್ಷಣ ಬೆಳಕನ್ನು ತೋರಿದ ಮಹಾ ಮಾತೆ ಸಾವಿತ್

25 C