SENSEX
NIFTY
GOLD
USD/INR

Weather

22    C
... ...View News by News Source
ರಾಯಚೂರು |15 ಪ್ರಮುಖ ಹಕ್ಕೊತ್ತಾಯ ಪರಿಹಾರಕ್ಕೆ ಆಗ್ರಹಿಸಿ ನ.26ರಂದು ಬೆಂಗಳೂರು ಚಲೋ : ಡಿ.ಹೆಚ್ ಪೂಜಾರ್

ಸಿಂಧನೂರು : ರಾಜ್ಯದ ಜನಸಾಮಾನ್ಯರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಮತ್ತು ಕಾಂಗ್ರೆಸ್ ಸರಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮಾತುಕೊಟ್ಟಿದ್ದ ಹದಿನೈದು ಪ್ರಮುಖ ಹಕ್ಕೊತ್ತಾಯಗಳ ಪರಿಹಾರಕ್ಕಾಗಿ ಆಗ್ರ

22 Nov 2025 8:33 pm
ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿಹಿಡಿಯಬೇಕು : ಕೆ.ವಿ.ಪ್ರಭಾಕರ್

ಮಂಗಳೂರು, ನ.22 : ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯಬೇಕು. ಸಮಾಜದಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ. ಅವರು ಹಂಪನಕಟ್ಟ

22 Nov 2025 8:31 pm
ORS ಲೇಬಲ್‌ ನ ಲಘು ಪಾನೀಯಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಎಫ್‌ಎಸ್‌ಎಸ್‌ಐ ಆದೇಶ

ಹೈದರಾಬಾದ್,ನ.20: ತಮ್ಮ ಬ್ರಾಂಡ್ ಅಥವಾ ಉತ್ಪನ್ನದ ಹೆಸರುಗಳಲ್ಲಿ ಓಆರ್‌ಎಸ್ ಪದವನ್ನು ಬಳಸುವ ಎಲ್ಲಾ ಪಾನೀಯಗಳ ಮಾರಾಟವನ್ನು ತಕ್ಷಣವೇ ರದ್ದುಪಡಿಸಬೇಕೆಂದು ಭಾರತೀಯ ಆಹಾರ ಸುರಕ್ಷತೆ ಹಾಗೂ ಮಾನದಂಡಗಳ ಪ್ರಾಧಿಕಾರ ( ಎಫ್‌ಎಸ್‌ಎ

22 Nov 2025 8:30 pm
ಉತ್ತರ ಪ್ರದೇಶ | ಲೋಕಸಭಾ ಚುನಾವಣೆಯಲ್ಲಿ ಎಸ್‌ಪಿ, ‘ಇಂಡಿಯಾ’ ಗೆದ್ದ ಕ್ಷೇತ್ರಗಳ 50 ಸಾವಿರಕ್ಕೂ ಅಧಿಕ ಮತದಾರರನ್ನು ಕೈಬಿಡಲು ಬಿಜೆಪಿ-ಚುನಾವಣಾ ಆಯೋಗ ಸಂಚು: ಅಖಿಲೇಶ್ ಗಂಭೀರ ಆರೋಪ

ಲಕ್ನೋ,ನ.22: ಉತ್ತರಪ್ರದೇಶದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತನ್ನ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟವು ಬಲವಾದ ಸಾಧನೆ ಮಾಡಿದ್ದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ 50 ಸಾವಿರ ಮತದಾರರನ್ನು ಮತದಾರಪಟ್ಟಿಯಿಂದ ತೆಗೆದುಹಾಕ

22 Nov 2025 8:30 pm
ಡಿಎಂಕೆಯೊಂದಿಗೆ ಸ್ಥಾನ ಹಂಚಿಕೆ ಮಾತುಕತೆಗೆ ಐವರು ಸದಸ್ಯರ ಸಮಿತಿ ರೂಪಿಸಿದ ಕಾಂಗ್ರೆಸ್

ಹೊಸದಿಲ್ಲಿ, ನ. 22: 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನ ಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಆಡಳಿತಾರೂಢ ಡಿಎಂಕೆಯೊಂದಿಗೆ ಸ್ಥಾನ ಹಂಚಿಕೆ ಕುರಿತು ಮಾತುಕತೆ ನಡೆಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಐವರು ಸದಸ್ಯ

22 Nov 2025 8:29 pm
ಗುಜರಾತ್: ಎಸ್‌ಐಆರ್ ಕೆಲಸದ ಒತ್ತಡ ಬಿಎಲ್‌ಒ ಸಹಾಯಕಿ ಕುಸಿದು ಬಿದ್ದು ಮೃತ್ಯು

ಅಹ್ಮದಾಬಾದ್, ನ. 22: ಗುಜರಾತ್‌ನ ವಡೋದರಾದ ಶಾಲೆಯೊಂದರಲ್ಲಿ ಶನಿವಾರ ಕರ್ತವ್ಯ ನಿರತರಾಗಿದ್ದ ವೇಳೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ)ಯ ಸಹಾಯಕಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅವರ ಸಾವು ಸಿಬ್ಬಂದಿಯ ಮೇಲೆ ಎಸ್‌ಐ

22 Nov 2025 8:28 pm
ಮೂಡುಬಿದಿರೆ | ಯೆನೆಪೋಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಮೂಡುಬಿದಿರೆ: ಕ್ರೀಡೆಯು ನಮಗೆ ಸಮಯದ ನಿರ್ವಹಣೆಯನ್ನು, ಸರಿಯಾದ ವೇಳೆಯಲ್ಲಿ ಸಮರ್ಪಕ ನಿರ್ಧಾರಗಳನ್ನು ಕೈಗೊಳ್ಳುವಂತಹ ಅನೇಕ ಬದುಕಿನ ಅವಕಾಶಗಳನ್ನು ನೀಡುತ್ತದೆ ಎಂದು ಕಬಡ್ಡಿ ರಾಷ್ಟ್ರೀಯ ಆಟಗಾರ್ತಿ ದೀಕ್ಷಾ ಕುಮಾರಿ ಹೇಳಿದ

22 Nov 2025 8:19 pm
ಉಡುಪಿ | ಮಕ್ಕಳ ಹಬ್ಬ ಕಾರ್ಯಕ್ರಮ

ಉಡುಪಿ, ನ.22: ಕಮಲ್ ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಮತ್ತು ಆಟಿಸಂ ಸೊಸೈಟಿ ಆಫ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಕ್ಕಳ ಹಬ್ಬ

22 Nov 2025 8:13 pm
ಉಡುಪಿ | ನ.23ರಂದು ʼರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳುʼ ಕುರಿತು ವಿಚಾರ ಸಂಕಿರಣ

ಉಡುಪಿ, ನ.22: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ರಥಬೀದಿ ಗೆಳೆಯರು ವತಿಯಿಂದ ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು ಕುರಿತ ವಿಚಾರ ಸಂಕಿರಣವನ್ನು ನ.23ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀ

22 Nov 2025 8:07 pm
ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ವಿಳಂಬ

4ಕೋಟಿ ರೂ. ಕಾಮಗಾರಿಗೆ ಟೆಂಡರ್ : 33ಕೋಟಿ ರೂ. ಗೆ ಪ್ರಸ್ತಾಪ

22 Nov 2025 8:04 pm
ಪೆರ್ನೆ ಎಲ್‌ಪಿಜಿ ಟ್ಯಾಂಕರ್ ದುರಂತ ಪ್ರಕರಣ: ಮೃತ ಕುಟುಂಬದವರ ಪರಿಹಾರ ಮೊತ್ತ ಕಡಿತಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2013ರಲ್ಲಿ ಸಂಭವಿಸಿದ್ದ ಎಲ್‌ಪಿಜಿ ಟ್ಯಾಂಕರ್‌ ದುರಂತದಲ್ಲಿ ಮೃತಪಟ್ಟಿದ್ದ 13 ಮಂದಿಯ ಕುಟುಂಬಗಳಿಗೆ ಸರ್ಕಾರ ಹೆಚ್ಚುವರಿ ಪರಿಹಾರ ಪ್ರಕಟಿಸಿರುವುದರಿಂದ, ಆ ಮೊತ್ತವನ್ನು ವಿಮಾ ಪರಿಹಾ

22 Nov 2025 8:00 pm
ನಗರಗಳಿಗೆ ಫೆಡರಲ್ ಅನುದಾನ ಕಡಿತಗೊಳಿಸುವ ಟ್ರಂಪ್ ಕ್ರಮಕ್ಕೆ ತಡೆ

ವಾಷಿಂಗ್ಟನ್, ನ.22: ಸ್ಯಾನ್ ಫ್ರಾನ್ಸಿಸ್ಕೋ, ಲಾಸ್ ಏಂಜಲೀಸ್ ಮತ್ತು ನ್ಯೂಯಾರ್ಕ್ ಸೇರಿದಂತೆ ನಗರಗಳಿಗೆ ಅಮೆರಿಕಾದ ರಾಷ್ಟ್ರೀಯ ಭದ್ರತಾ ಇಲಾಖೆ ನೀಡುವ ಅನುದಾನಕ್ಕೆ ಏಕಪಕ್ಷೀಯ ಷರತ್ತು ವಿಧಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆ

22 Nov 2025 7:59 pm
ಅಮೆರಿಕಾದ ವಿರೋಧದ ಹೊರತಾಗಿಯೂ ಜಿ20 ಶೃಂಗಸಭೆಯಲ್ಲಿ ನಿರ್ಣಯ ಅಂಗೀಕಾರ

ಜೊಹಾನ್ಸ್ ಬರ್ಗ್, ನ.22: ಅಮೆರಿಕಾದ ವಿರೋಧದ ಹೊರತಾಗಿಯೂ ಜಿ20 ಗುಂಪಿನ ಜಾಗತಿಕ ನಾಯಕರು ಜಿ20 ಶೃಂಗಸಭೆಯ ಪ್ರಾರಂಭದಲ್ಲಿ ಘೋಷಣೆಯನ್ನು ಅಂಗೀಕರಿಸಿದ್ದಾರೆ. ದಕ್ಷಿಣ ಆಫ್ರಿಕಾದೊಂದಿಗೆ ರಾಜತಾಂತ್ರಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲ

22 Nov 2025 7:55 pm
ಮಾದಕ ವಸ್ತು- ಭಯೋತ್ಪಾದನೆ ಜಾಲದ ವಿರುದ್ಧ ಜಾಗತಿಕ ಕ್ರಮ: ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಆಗ್ರಹ

ಜೊಹಾನ್ಸ್ ಬರ್ಗ್, ನ.22: ಮಾದಕ ವಸ್ತು-ಭಯೋತ್ಪಾದನೆ ಜಾಲವನ್ನು ಎದುರಿಸಲು ಪ್ರತ್ಯೇಕ ಜಿ20 ಉಪಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಕರೆ ನೀಡಿದ್ದಾರೆ. ಫೆಂಟಾನಿಲ್‍ ನಂತಹ ಅಪಾಯಕಾರಿ ಸಂಶ್ಲೇಷಿತ ವಸ್ತುಗಳ ಹರಡುವಿಕೆ ಮತ್ತ

22 Nov 2025 7:51 pm
ಕಾರ್ಮಿಕ ಸಂಹಿತೆಗಳ ಏಕಪಕ್ಷೀಯ ಅನುಷ್ಠಾನ:ಯೂನಿಯನ್‌ ಗಳ ಖಂಡನೆ

ಹೊಸದಿಲ್ಲಿ,ನ.22: ಕೇಂದ್ರ ಸರಕಾರವು ಶುಕ್ರವಾರ ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನಕ್ಕೆ ಅಧಿಸೂಚನೆ ಹೊರಡಿಸಿದ್ದು,10 ಕಾರ್ಮಿಕ ಒಕ್ಕೂಟಗಳು ಈ ಸಂಹಿತೆಗಳು ಕಾರ್ಮಿಕ ವಿರೋಧಿ ಮತ್ತು ಉದ್ಯೋಗದಾತರ ಪರವಾಗಿವೆ ಎಂದು ಬಣ್ಣಿಸಿವ

22 Nov 2025 7:47 pm
ಕೆಲ ದಿನದಲ್ಲೇ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ‘ರಾಜ್ಯ ರಾಜಕಾರಣದಲ್ಲಿ ಇನ್ನೂ ಕೆಲವೇ ದಿನಗಳಲ್ಲಿ ಸ್ಪೋಟಕ ಬೆಳವಣಿಗೆಗಳು ಆಗಲಿವೆ. ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಲಿಕ್ಕೆ ಸಾಧ್ಯವಿಲ್ಲದ ಸ್ಥಿತಿ ಇದೆ’ ಎಂದು ಕೇಂದ

22 Nov 2025 7:40 pm
ನ.23ರಂದು ಉಡುಪಿ ಧರ್ಮಪ್ರಾಂತದ ಪರಮ ಪ್ರಸಾದ ಮೆರವಣಿಗೆ

ಉಡುಪಿ, ನ.22: ಉಡುಪಿ ಕ್ರೈಸ್ತ ಧರ್ಮಪ್ರಾಂತ ಮಟ್ಟದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ನ.23ರಂದು ರವಿವಾರ ಅಪರಾಹ್ನ 3:00 ಗಂಟೆಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಆವರಣದಲ್ಲಿ ನಡೆಯಲಿದೆ. ವಾರ

22 Nov 2025 7:38 pm
ಉಡುಪಿ | ಪೊಲೀಸ್ ಕ್ರೀಡಾಕೂಟ : ಡಿಎಆರ್ ಚಾಂಪಿಯನ್

ಉಡುಪಿ, ನ.22: ನಗರದ ಅಜ್ಜರಕಾಡಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಮುಕ್ತಾಯಗೊಂಡ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿಯ ಡಿಎಆರ್ ತಂಡ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡ

22 Nov 2025 7:34 pm
ಯಾದಗಿರಿ | ವಡಗೇರಾ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೇಗೇರಿಸಲಾಗುವುದು : ಶಾಸಕ ಚೆನ್ನಾರೆಡ್ಡಿ ಪಾಟೀಲ್‌

ಯಾದಗಿರಿ: ದೋರನಹಳ್ಳಿ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿ ಆಗುವ ಸಂದರ್ಭದಲ್ಲಿಯೇ ವಡಗೇರಾ ಪಟ್ಟಣ ಪಂಚಾಯಿತಿ ಆಗುತ್ತಿತ್ತು. ಕೆಲವು ದಾಖಲೆಗಳ ವಿಳಂಬದಿಂದ ವಡಗೇರಾ ಆ ಪಟ್ಟಿಯಿಂದ ಹಿಂದೆ ಬಿದ್ದಿದೆ. ಮುಂಬರುವ ಕ್ಯಾಬಿನೆಟ್‌ನ

22 Nov 2025 7:33 pm
ಕುಂದಾಪುರ | ಬೃಹತ್ ಶಿಲಾಯುಗದ 2 ನಿಲ್ಸ್‌ಕಲ್‌ಗಳು ಪತ್ತೆ

ಉಡುಪಿ, ನ.22: ಉಡುಪಿಯ ರಾಷ್ಟ್ರೀಯ ಸಂಘಟನೆ ‘ಆದಿಮ ಕಲಾ ಟ್ರಸ್ಟ್’ ಇತ್ತೀಚಿಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯಲ್ಲಿ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಿಲ್ಕೋಡು ಮತ್ತು ಮಾವಿನಕೆರೆಯಲ್ಲಿ ಬೃಹತ್ ಶಿಲಾಯುಗ ಕಾಲದ ಎರಡು ನಿಲ

22 Nov 2025 7:29 pm
ಯಾದಗಿರಿ | ಸಚಿವ ಪ್ರಿಯಾಂಕ್ ಖರ್ಗೆ ಹುಟ್ಟು ಹಬ್ಬದ ಪ್ರಯುಕ್ತ ಉಚಿತ ಕಣ್ಣಿನ ತಪಾಸಣೆ, ರಕ್ತದಾನ‌ ಶಿಬಿರ

ಯಾದಗಿರಿ: ಸಾಮಾಜಿಕ ಪ್ರಬುದ್ಧತೆ ಮೈಗೂಡಿಸಿಕೊಂಡು ಚಿಕ್ಕ ವಯಸ್ಸಿನಲ್ಲಿಯೇ ಶಾಸಕ, ಸಚಿವರಾಗಿ ಅಭಿವೃದ್ಧಿ ಕೆಲಸಗಳು ಮಾಡುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ‌ ಪ್ರಿಯಾಂಕ್ ಖರ್ಗೆ ಅವರು ಮುಂಬರುವ ದಿನ

22 Nov 2025 7:22 pm
ಕೆಎಸ್‌ಸಿಎ ರಾಜ್ಯ ತಂಡಕ್ಕೆ ಯಾದಗಿರಿಯ ಶ್ವೇತಾ ಆಯ್ಕೆ

ಯಾದಗಿರಿ: ಬಿಸಿಸಿಐ 15 ವರ್ಷದೊಳಗಿನ ಮಹಿಳೆಯರ ಏಕದಿನ ಟ್ರೋಫಿಯ ಆಯ್ಕೆ ಪಂದ್ಯಗಳಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ಪ್ರಕಟಿಸಿರುವ ರಾಜ್ಯ ತಂಡಕ್ಕೆ ಯಾದಗಿರಿಯ ಗಾಂಧಿ ನಗರದ ದಲಿತ ಸಮುದಾಯಕ್ಕೆ ಸೇರಿದ ಬಾಲಕಿ

22 Nov 2025 7:13 pm
ಮಧ್ಯಪ್ರದೇಶ | ಖಾಂಡ್ವಾ ಸರಕಾರಿ ಆಸ್ಪತ್ರೆಯ ಹಾಸಿಗೆಗಳ ಮೇಲೆ ಮಲಗಿದ್ದ ನಾಯಿ: ಉದ್ಯೋಗಿ ವಜಾ

ಖಾಂಡ್ವಾ (ಮಧ್ಯ ಪ್ರದೇಶ): ಖಾಂಡ್ವಾ ಜಿಲ್ಲೆಯ ಸರಕಾರಿ ಸಮುದಾಯ ಆರೋಗ್ಯ ಕೇಂದ್ರವೊಂದರಲ್ಲಿ ಹಾಸಿಗೆಯ ಮೇಲೆ ನಾಯಿಗಳು ವಿಶ್ರಾಂತಿ ಪಡೆಯುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಿಗೇ ಓರ್ವ ಸ್

22 Nov 2025 7:00 pm
ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು: ಸಚಿವ ಮಂಕಾಳ ವೈದ್ಯ

ಬೆಂಗಳೂರು: ಪ್ರತಿಯೊಬ್ಬ ಮೀನುಗಾರ ಕುಟುಂಬಕ್ಕೂ ಶಾಶ್ವತ ಸೂರಿರಬೇಕು ಉದ್ದೇಶದಿಂದ ಮತ್ಯಾಶ್ರಯ ಯೋಜನೆ ಮೂಲಕ ವಸತಿ ರಹಿತ 10 ಸಾವಿರ ಮೀನುಗಾರರಿಗೆ ಮನೆ ನಿರ್ಮಾಣಕ್ಕಾಗಿ ಆರ್ಥಿಕ ನೆರವನ್ನು ನೀಡಲಾಗುವುದು ಎಂದು ಮೀನುಗಾರಿಕೆ ಮ

22 Nov 2025 6:58 pm
ಭಾರಿ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲ ಭೇದಿಸಿದ ಪೊಲೀಸರು: ಚೀನಾದಿಂದ ತುರ್ಕಿಯಾಗೆ ಸರಬರಾಜಾಗಿ, ಪಾಕಿಸ್ತಾನದ ಮೂಲಕ ಭಾರತಕ್ಕೆ ಬರುತ್ತಿದ್ದ ಶಸ್ತ್ರಾಸ್ತ್ರಗಳು

ಹೊಸದಿಲ್ಲಿ: ದಿಲ್ಲಿ ಪೊಲೀಸರು ಭಾರಿ ಅಂತಾರಾಷ್ಟ್ರೀಯ ಕಳ್ಳಸಾಗಣೆ ಜಾಲವೊಂದನ್ನು ಭೇದಿಸಿದ್ದು, ಚೀನಾದಲ್ಲಿ ತಯಾರಾಗಿ, ತುರ್ಕಿಯಾ ಮೂಲಕ ಸರಬರಾಜಾಗಿ, ಪಾಕಿಸ್ತಾನದ ಮೂಲಕ ಭಾರತಕ್ಕೆ ಬರುತ್ತಿದ್ದ ಶಸ್ತ್ರಾಸ್ತ್ರಗಳನ್ನು ಪತ್

22 Nov 2025 6:57 pm
ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಹುಟ್ಟು ಹಬ್ಬ : ಅಭಿಮಾನಿಗಳಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಅವರ 47ನೇ ಹುಟ್ಟು ಹಬ್ಬದ ಪ್ರಯುಕ್ತ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಸೇಡಂ ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.  ಈ ಸಂದರ

22 Nov 2025 6:49 pm
ಉಡುಪಿ | ನ.25ರಿಂದ ಬೀಡಿ ಕಾರ್ಮಿಕರಿಂದ ಅನಿರ್ಧಿಷ್ಟವಾದಿ ಅಹೋರಾತ್ರಿ ಧರಣಿ

ಉಡುಪಿ, ನ.22: ಬಡ ಬೀಡಿ ಕಾರ್ಮಿಕರಿಗೆ ಕಾನೂನು ಬದ್ಧ ವೇತನ ನೀಡದ ಬೀಡಿ ಮಾಲಕರ ವಿರುದ್ಧ ಅನಿರ್ಧಿಷ್ಟವಾಧಿ ಅಹೋರಾತ್ರಿ ಧರಣಿ ಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಅಧ್ಯಕ್ಷ ಉಮೇಶ್ ಕುಂದರ್ ಹಾಗೂ ಪ್

22 Nov 2025 6:49 pm
ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸುವುದು ಮಾತ್ರವಲ್ಲದೆ, ಮೀನುಗಾರಿಕೆಗೆ ಉತ್ತೇಜ ನೀಡಲು ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಶನಿವಾ

22 Nov 2025 6:48 pm
ಉಡುಪಿ ರೈಲ್ವೆ ಯಾತ್ರಿ ಸಂಘದ ಸಭೆ

ಉಡುಪಿ, ನ.22: ಉಡುಪಿ ರೈಲ್ವೆ ಯಾತ್ರಿ ಸಂಘದ ಆಡಳಿತ ಮಂಡಳಿಯ ಸಭೆಯು ಮಂಗಳವಾರ ಉಡುಪಿಯ ಹಿಂದಿ ಪ್ರಚಾರ ಸಮಿತಿ ಸಭಾಂಗಣದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಧೀರಜ್ ಶಾಂತಿ ವಹಿಸಿದ್ದರು. ಕಾರ್ಯದರ್ಶಿ ಮಂಜುನಾಥ್ ಮಣಿಪ

22 Nov 2025 6:47 pm
ಉಡುಪಿ | ಕೇವಲ ಅಭಿಮಾನದಿಂದ ಭಾಷೆಗಳು ಉಳಿಯಲ್ಲ: ಪ್ರೊ.ಕೆ.ಪಿ.ರಾವ್

‘ನಾರಿ ಚೇತನ : ಸಾಹಿತ್ಯದಲ್ಲಿ ಮಹಿಳಾ ಸಂವೇದನೆ’ ವಿಚಾರ ಸಂಕಿರಣ

22 Nov 2025 6:40 pm
ಯಾದಗಿರಿ | ಡಿಸೆಂಬರ್‌ 6ರಂದು ನಮ್ಮ ಕರುನಾಡ ರಕ್ಷಣಾ ವೇದಿಕೆ ವತಿಯಿಂದ ಗಡಿನಾಡ ಹಬ್ಬ ಹಾಗೂ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ

ಯಾದಗಿರಿ:  70ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಡಿಸೆಂಬರ್ 6ರಂದು ಯಾದಗಿರಿಯಲ್ಲಿ ನಮ್ಮ ಕರುನಾಡ ರಕ್ಷಣಾ ವೇದಿಕೆ ವತಿಯಿಂದ ಸ್ವಾಭಿಮಾನಿ ಕನ್ನಡಿಗರ ಗಡಿನಾಡ ಹಬ್ಬ ಹಾಗೂ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ

22 Nov 2025 6:22 pm
ದುಬೈನಲ್ಲಿ ನಡೆದ ಅಂತರರಾಷ್ಟ್ರೀಯ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಕೋಟೆಬಾಗಿಲಿನ ಅನ್ಸಾರ್ ಗೆ ʼಜೂನಿಯರ್ ಮಿಸ್ಟರ್ ವರ್ಲ್ಡ್ ರನ್ನರ್ ಅಪ್ʼ ಪ್ರಶಸ್ತಿ

ದುಬೈ: ದುಬೈ ವರ್ಲ್ಡ್ ನ್ಯಾಚುರಲ್ ಗೇಮ್ಸ್ ಆಶ್ರಯದಲ್ಲಿ ನಡೆದ ಐಸಿಎನ್ ನ್ಯಾಚುರಲ್ ಬಾಡಿಬಿಲ್ಡಿಂಗ್ ಪಂದ್ಯಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಮೂಡುಬಿದಿರೆ ತಾಲೂಕಿನ ಕೋಡೆಬಾಗಿಲು ನಿವಾಸಿ ಅನ್ಸಾರ್ ಅವರು ಎರಡು ಚಿ

22 Nov 2025 6:16 pm
ಕೊಣಾಜೆ | ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಉನ್ನತ ಮಟ್ಟದ ಸಭೆ ನಡೆಸಲಾಗುವುದು : ಶೀನ ಶೆಟ್ಟಿ

ಕೊಣಾಜೆ : ಸ್ವಚ್ಛ ಗ್ರಾಮ ನಿರ್ಮಾಣ ನಿಟ್ಟಿನಲ್ಲಿ ಕಳೆದ 21 ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ, ಸಂಪೂರ್ಣ ಯಶಸ್ಸು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ವಾರದೊಳಗೆ ತಾಲೂಕು, ಜಿಲ್ಲಾ ಪಂಚಾಯತ್‌ ಅಧಿಕಾರಿಗಳು, ಜನಪ್ರತಿನಿಧಿಗಳ

22 Nov 2025 6:04 pm
ಭಾರತದ ಸಂವಿಧಾನ ಸಮಾನತೆ, ಸ್ವಾತಂತ್ರ್ಯ, ಭಾತೃತ್ವ, ಸಾಮಾಜಿಕ ನ್ಯಾಯ ಒಳಗೊಂಡಿದೆ: ನ್ಯಾ. ನೂರುನ್ನಿಸಾ

ತುಮಕೂರು: ದೇಶದಲ್ಲಿ ಸಮಾನತೆ, ಸ್ವಾತಂತ್ರ್ಯಭಾತೃತ್ವದ ಮಾನವ ಘನತೆ ಹಾಗೂ ಸಾಮಾಜಿಕ ನ್ಯಾಯವನ್ನು ಒಳಗೊಂಡ ಆಶಯಗಳನ್ನು ಸಂವಿಧಾನ ಹೊಂದಿದ್ದು, ಈ ಆಶಯವನ್ನು ತುಮಕೂರಿನಲ್ಲಿ ಜನರ ಮನ-ಮನೆಗಳಿಗೆ ತಲುಪಿಸುವ ಮೂಲಕ ಪ್ರಜಾತಂತ್ರ ವ್

22 Nov 2025 5:53 pm
ಮಂಗಳೂರು | ಸರಕಾರಿ ಶಾಲಾ ಮಕ್ಕಳ ಸಬಲೀಕರಣಕ್ಕೆ ‘ಡ್ರೀಮ್ಸ್ ಆನ್ ವೀಲ್ಸ್’ : ರಾಜ್ಯದಾದ್ಯಂತ 5,500 ಕಿ.ಮೀ ಬೈಕ್ ಯಾತ್ರೆ

ಮಂಗಳೂರು, ನ.22: ಸರಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಲು ಮತ್ತು ಅವರನ್ನು ಭವಿಷ್ಯದ ಶೈಕ್ಷಣಿಕ ಸವಾಲುಗಳಿಗೆ ಸಜ್ಜುಗೊಳಿಸಲು ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಅಭಿಯಾನ ‘ಡ್ರೀಮ್ಸ್ ಆನ್ ವೀಲ್ಸ್’ ನ.24ರಂದು

22 Nov 2025 5:44 pm
ಗದಗ |ಶಾಸಕ ಜಿ.ಎಸ್ ಪಾಟೀಲ್‌ರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿಗಳು

22 Nov 2025 5:33 pm
ಮಂಗಳೂರು | ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಮೇಶ್ ಪಂಬದ, ಸಿಂಧೂ ಗುಜರನ್‌ಗೆ ಸನ್ಮಾನ

ಮಂಗಳೂರು, ನ.22: ಉಮೇಶ್ ಪಂಬದ ಸಮ್ಮಾನ ಸಮಿತಿ ಮಂಗಳೂರು, ದಿ.ಜಾರಪ್ಪ ಪಂಬದ ಸಂಸ್ಮರಣ ಸಮಿತಿ ಮತ್ತು ಯೆಯ್ಯಾಡಿ ಒಳಗುಡ್ಡೆ ಶ್ರೀಅರಸು ಧರ್ಮ ಜಾರಂದಾಯ ಬಂಟ ಮತ್ತು ವಾರಾಹಿ ದೈವಸ್ಥಾನ ವತಿಯಿಂದ ಉರ್ವಸ್ಟೋರ್‌ನ ಡಾ.ಬಿ.ಆರ್.ಅಂಬೇಡ್ಕರ

22 Nov 2025 5:10 pm
ಅಡ್ಡೂರು ಸೆಂಟ್ರಲ್ ಕಮಿಟಿ ಮಹಾಸಭೆ : ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ನಂದ್ಯ ಆಯ್ಕೆ

ಅಡ್ಡೂರು ಸೆಂಟ್ರಲ್ ಕಮಿಟಿಯ 2025–26ನೇ ಸಾಲಿನ ಮಹಾಸಭೆಯು ನ.21 ರಂದು ಮವಾದಿ ರೆಸಾರ್ಟ್ ಸಫ್ವಾ ದಮ್ಮಾಮ್ ನಲ್ಲಿ ಕಮಿಟಿಯ ಅಧ್ಯಕ್ಷರಾದ ಎಮ್‌ಎಸ್‌.ರಫೀಕ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವು ಕಮಿಟಿಯ ಸಲಹೆಗಾರ ಎ.ಪಿ. ಮು

22 Nov 2025 4:44 pm
ಕಲಬುರಗಿ | ವ್ಯಕ್ತಿಯೋರ್ವನ ಕೊಲೆ ಪ್ರಕರಣ : 9 ವರ್ಷಗಳ ಬಳಿಕ ಪತ್ನಿ ಸೇರಿ ಐವರು ಆರೋಪಿಗಳ ಬಂಧನ

ಕಲಬುರಗಿ : ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ನಿವಾಸಿ ಬೀರಪ್ಪ ಪೂಜಾರಿ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ  9 ವರ್ಷಗಳ ಬಳಿಕ ಬೀರಪ್ಪ ಪೂಜಾರಿ ಪತ್ನಿ ಸಹಿತ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.   ಈ ಕುರಿತು ನಗರ

22 Nov 2025 4:39 pm
ಟ್ರಂಪ್–ಮಮ್ದಾನಿ ಭೇಟಿ | ಟ್ರಂಪ್ ಅವರನ್ನು ಮಮ್ದಾನಿ ಫ್ಯಾಸಿಸ್ಟ್ ಎಂದು ಭಾವಿಸಿದ್ದರೇ ಎಂಬ ಪ್ರಶ್ನೆಗೆ ಸ್ವತಃ ಅಮೆರಿಕ ಅಧ್ಯಕ್ಷರು ಹೇಳಿದ್ದೇನು?

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ನ್ಯೂಯಾರ್ಕ್ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ನಡುವಿನ ಶುಕ್ರವಾರದ ಶ್ವೇತಭವನ ಭೇಟಿಯು ರಾಜಕೀಯ ಪೈಪೋಟಿಯಿಂದ ತೀವ್ರಗೊಳ್ಳಲಿದೆ ಎಂಬ ನಿರೀಕ್ಷೆ ಹುಟ್ಟಿಸಿತ

22 Nov 2025 4:05 pm
22 Nov 2025 3:59 pm
ಭಾರತ-ಪಾಕ್ ಸಂಘರ್ಷವನ್ನು ಚೀನಾ ನೂತನ ಶಸ್ತ್ರಾಸ್ತ್ರಗಳ ಪರೀಕ್ಷೆಗೆ ಬಳಸಿಕೊಂಡಿತ್ತು : ವರದಿ

ಹೊಸದಿಲ್ಲಿ,ನ.22: ಅಮೆರಿಕದ ಸಂಸದೀಯ ಸಮಿತಿಯ ಹೊಸ ವರದಿಯೊಂದು ಮೇ ತಿಂಗಳಿನಲ್ಲಿ ನಡೆದಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ಚೀನಾ ತನ್ನ ನೂತನ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ‘ಪರೀಕ್ಷಿಸಲು ಮತ್ತು ಉತ್ತೇಜಿಸ

22 Nov 2025 3:57 pm
ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ಸಮಸ್ಯೆಗಳ ಬಗ್ಗೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮೆಕ್ಕೆ ಜೋಳ ಮತ್ತು ಹೆಸರುಕಾಳು ಬೆಳೆಯ ಬೆಲೆಗಳ ತೀವ್ರ ಕುಸಿದಿದೆ. ಆದ್ದರಿಂದ ಈ ತುರ್ತು ಗಮನ ಹರಿಸುವಂತೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮನವಿ ಮಾ

22 Nov 2025 3:50 pm
ಯಕ್ಷಗಾನ ಕಲಾವಿದರ ಅವಹೇಳನ ಆರೋಪ: ಪ್ರೊ.ಬಿಳಿಮಲೆ ವಿರುದ್ಧ ದೂರು

ಮಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರು ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಯಕ್ಷ

22 Nov 2025 3:38 pm
ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆ ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

ಬೆಳ್ತಂಗಡಿ; ಸಂಪೂರ್ಣ ಹದಗೆಟ್ಟು ಹೋದ ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಣಿಯೂರು ಬ್ಲಾಕ್ ಸಮಿತಿಯು ತಣ್ಣೀರುಪಂತ ಗ್ರಾಮ ಪಂಚಾಯತ್

22 Nov 2025 3:03 pm
ಪತ್ರಕರ್ತರಿಗೆ ಮಾಹಿತಿ ಹಕ್ಕು ಕಾಯ್ದೆ ಬಹಳ ಉಪಯುಕ್ತ: ಬಿ.ವೆಂಕಟಸಿಂಗ್

ರಾಯಚೂರು: ಮಾಹಿತಿ ಹಕ್ಕು ಕಾಯ್ದೆ ಪತ್ರಕರ್ತರಿಗೆ ಬಹಳ ಉಪಯುಕ್ತವಾಗಿದ್ದು, ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಪತ್ರಕರ್ತರು ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಜನರಿಗೆ ತಿಳಿಸಲು ಈ ಕಾಯ್ದೆ ಸಹಾಕರಿಯಾಗಲಿದೆ ಎಂದು ಮ

22 Nov 2025 2:54 pm
ನ.28ರಂದು ಆಪರೇಶನ್ ಲಂಡನ್ ಕೆಫೆ ಚಲನಚಿತ್ರ ತೆರೆಗೆ

ಮಂಗಳೂರು, ನ.22: ಬಹುನಿರೀಕ್ಷೆಯ ಆಪರೇಷನ್ ಲಂಡನ್ ಕೆಫೆ ಚಲನಚಿತ್ರವು ಮರಾಠಿ, ಕನ್ನಡ, ಹಿಂದಿ ಭಾಷೆಯಲ್ಲಿ ನ.28ರಂದು ಸುಮಾರು 300ಸಿನಿಮಾ ಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಯುವನಟ ಕವೀಶ್ ಶೆಟ್ಟಿ ತಿಳಿಸಿದರು. ನಗರದ ಪತ್ರಿಕಾಭವ

22 Nov 2025 2:52 pm
ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ನ22: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ

22 Nov 2025 2:42 pm
ಸಿದ್ಧರಾಮಯ್ಯ ಅವರೆ ವಚನಭ್ರಷ್ಟರಾಗಬೇಡಿ, ಕೊಟ್ಟ ಮಾತಿನಂತೆ ನಡೆದುಕೊಳ್ಳಿ: ಎಚ್.ವಿಶ್ವನಾಥ್

ಮೈಸೂರು,ನ.22: ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ತಲೆ ಮೇಲೆ ಕೈ ಇಟ್ಟು 30 ತಿಂಗಳ ನಂತರ ಅಧಿಕಾರ ಬಿಟ್ಟುಕೊಡುತ್ತೇನೆ ಎಂದು ಹೇಳಿರುವ ಸಿದ್ಧರಾಮಯ್ಯ ಅವರೆ ಕೊಟ್ಟ ಮಾತಿನಂತೆ ನಡೆದುಕೊಳ್ಳಿ ವಚನ ಭ್ರಷ್ಟರಾಗಬೇಡಿ ಎಂದು ವಿಧಾನಪರಿಷತ

22 Nov 2025 2:34 pm
ಬೆಂಗಳೂರು: ವಿಶ್ವ ಮೀನುಗಾರಿಕೆ ದಿನಾಚರಣೆ, ಮತ್ಸ್ಯ ಮೇಳ-2025 ; ಸಿಎಂ, ಡಿಸಿಎಂ ಭಾಗಿ

ಬೆಂಗಳೂರು:  ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳ-2025 ಕಾರ್ಯಕ್ರಮ ಹೆಬ್ಬಾಳದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ, ಸಚಿವರಾದ ಮಾಂಕಾಳ ವ

22 Nov 2025 2:25 pm
ಸಂಪಾದಕೀಯ | ಪಹಲ್ಗಾಮ್ ದಾಳಿ: ಖಂಡನೆಗೆ ಅರ್ಹವಾದ ಅಮೆರಿಕದ ದ್ವಂದ್ವ ನಿಲುವು

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

22 Nov 2025 1:54 pm
ನಾನು ಕರ್ತವ್ಯವನ್ನು ಯಾವಾಗಲೂ ಮೊದಲು ಎಂದು ಭಾವಿಸುತ್ತೇನೆ : ರಾಜೀನಾಮೆ ಬಳಿಕ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮೊದಲ ಸಾರ್ವಜನಿಕ ಭಾಷಣ

ಭೋಪಾಲ್, ನ.21: ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ಉಪರಾಷ್ಟ್ರಪತಿ ಸ್ಥಾನಕ್ಕೆ ನಾಲ್ಕು ತಿಂಗಳ ಹಿಂದೆ ರಾಜೀನಾಮೆ ನೀಡಿ ರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿದ್ದ ಜಗದೀಪ್ ಧನಕರ್, ಶುಕ್ರವಾರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮ

22 Nov 2025 1:25 pm
4 ವರ್ಷಗಳಲ್ಲಿ 5.2 ಕೋಟಿ ರೂ. ಅನುದಾನ ಸ್ಥಗಿತ: ಸಂಕಷ್ಟದ ಹಾದಿಯಲ್ಲಿ ‘ಜಾನಪದ ಲೋಕ’

ಬೆಂಗಳೂರು : ರಾಜ್ಯದ ಏಕೈಕ ಜಾನಪದ ಕಲೆಗಳ ಸಾಂಸ್ಕೃತಿಕ ಕೇಂದ್ರ ಹಾಗೂ ವಸ್ತು ಸಂಗ್ರಹಾಲಯವಿರುವ ರಾಮನಗರದ ‘ಜಾನಪದ ಲೋಕ’ಕ್ಕೆ ರಾಜ್ಯ ಸರಕಾರ ಪ್ರತ್ಯೇಕ ಅನುದಾನದ ಅಡಿಯಲ್ಲಿ ಪ್ರತಿವರ್ಷ ನೀಡುತ್ತಿದ್ದ 1.30 ಕೋಟಿ ರೂ. ಸಿಬ್ಬಂದಿ ವ

22 Nov 2025 12:54 pm
ಆಂಧ್ರಪ್ರದೇಶ | ಕಾಲೇಜು ಕಟ್ಟಡದಿಂದ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ : ಕಾಲೇಜು ಸಿಬ್ಬಂದಿ ವಿರುದ್ಧ ಗಂಭೀರ ಆರೋಪ ಮಾಡಿದ ಕುಟುಂಬಸ್ಥರು

ಚಿತ್ತೂರು : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ವಸತಿ ನಿಲಯದ ನಾಲ್ಕನೆಯ ಮಹಡಿಯಿಂದ ಕೆಳಕ್ಕೆ ಜಿಗಿದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.   ಮೃತ ವಿದ್ಯಾರ್ಥಿನಿಯನ್ನು

22 Nov 2025 12:52 pm
ನಿಂತ ನೀರಿನಿಂದ ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ವಿಜಯಪುರ ನಗರದ ಬಡಾವಣೆಗಳು

ವಿಜಯಪುರ, ನ.21: ಮಳೆ ನಿಂತು ಎರಡು ತಿಂಗಳುಗಳೇ ಆಗಿದ್ದರೂ ನಗರದ ಹಲವು ಈ ಬಡಾವಣೆಯ ಜಾಗದಲ್ಲಿ ಸಂಗ್ರಹಗೊಂಡಿರುವ ನೀರಿನಿಂದಾಗಿ ಸಾಂಕ್ರಾಮಿಕ ರೋಗ ಭೀತಿ, ಇನ್ನೊಂದು ಕಡೆ ಮನೆಯೊಳಗೆ ನುಗ್ಗುತ್ತಿರುವ ನೀರು ಹೀಗೆ ಸಮಸ್ಯೆಗಳ ಸರಮಾಲ

22 Nov 2025 12:43 pm
ದಿಲ್ಲಿ ಮೆಟ್ರೋ ಸ್ಟೇಷನ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಬಾಲಕನಿಗೆ ತರಗತಿಯಲ್ಲಿ ಶಿಕ್ಷಕ ಅವಮಾನಿಸುತ್ತಿರುವುದು ಸಿಸಿಟಿವಿಯಲ್ಲಿ ಸೆರೆ

ಹೊಸದಿಲ್ಲಿ: ದಿಲ್ಲಿಯ ಪ್ರತಿಷ್ಠಿತ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಗಳು ಮಹತ್ವದ ಸುಳಿವು ನೀಡಿರುವುದಾಗಿ ದಿಲ್ಲಿ ಪೊಲೀಸ್ ಮೂಲಗಳು ತಿಳಿಸಿವೆ. ಸಿಸಿಟಿವಿ ದೃಶ್ಯ

22 Nov 2025 12:23 pm
ಮಂಗಳೂರು | ಅಥೆನಾ ಆಸ್ಪತ್ರೆಯ ಆಡಳಿತ ನಿರ್ದೇಶಕ ಆರ್.ಎಸ್. ಶೆಟ್ಟಿಯನ್ ನಿಧನ

ಮಂಗಳೂರು, ನ.22: ನಗರದ ಅಥೆನಾ ಆಸ್ಪತ್ರೆ ಮತ್ತು ಅಥೆನಾ ಶಿಕ್ಷಣ ಸಮೂಹದ ಆಡಳಿತ ನಿರ್ದೇಶಕ ಹಾಗೂ ಅಧ್ಯಕ್ಷ ಆರ್.ಎಸ್. ಶೆಟ್ಟಿಯನ್ (65) ಶುಕ್ರವಾರ ನಿಧನರಾಗಿದ್ದಾರೆ. ಖಾಸಗಿ ಮತ್ತು ಆದಾಯೇತರ ಕ್ಷೇತ್ರಗಳಲ್ಲಿ ವಿವಿಧ ನಾಯಕತ್ವ ಪಾತ್ರ

22 Nov 2025 11:56 am
ಐದು ವರ್ಷಗಳ ಅಮಾನತಿಗೆ ತೆರೆ : ಚೀನಾದ ಪ್ರವಾಸಿಗರಿಗೆ ಭಾರತದ ವೀಸಾ ಮರು ಜಾರಿ

ಹೊಸದಿಲ್ಲಿ: ಗಾಲ್ವಾನ್ ಕಣಿವೆಯ ಘಟನೆಯ ನಂತರ ಚೀನಾಗೆ ವಿಧಿಸಲಾಗಿದ್ದ ನಿರ್ಬಂಧಕ್ಕೆ ತೆರೆ ಬೀಳುತ್ತಿದ್ದು, ಅಲ್ಲಿನ ನಾಗರಿಕರಿಗೆ ಭಾರತವು ಪ್ರವಾಸಿ ವೀಸಾ ವಿತರಣೆಯನ್ನು ಐದು ವರ್ಷಗಳ ಬಳಿಕ ಮರುಪ್ರಾರಂಭಿಸಿದೆ. ದ್ವಿಪಕ್ಷೀಯ

22 Nov 2025 11:49 am
ಉಡುಪಿ | ಮುಂಬೈಯಲ್ಲಿ ರಸ್ತೆ ಅಪಘಾತ; ಕಲ್ಮಾಡಿಯ ಯುವಕ ಮೃತ್ಯು

ಉಡುಪಿ: ಕಲ್ಮಾಡಿಯ ಯುವಕನೊಬ್ಬ ಶುಕ್ರವಾರ ತಡರಾತ್ರಿ ಥಾಣೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತನನ್ನು ಉಡುಪಿಯ ಕಲ್ಮಾಡಿ ಮೂಲದ ಇನಿಶ್ ಲಸ್ರಾದೊ (25) ಎಂದು ಗುರುತಿಸಲಾಗಿದೆ. ಅವರು ಮೋಟಾರ್ ಸೈಕಲ್ ಅಪಘಾತಕ್ಕ

22 Nov 2025 11:30 am
ಮಹಾರಾಷ್ಟ್ರ | ಫ್ಲೈಓವರ್ ಮೇಲೆ ಹಲವು ವಾಹನಗಳಿಗೆ ಕಾರು ಢಿಕ್ಕಿ : ನಾಲ್ವರು ಮೃತ್ಯು, ಮೂವರಿಗೆ ಗಾಯ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್ ನಾಥ್ ಪಟ್ಟಣದ ಫ್ಲೈಓವರ್ ಮೇಲೆ ಕಾರೊಂದು ಹಲವು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಅಂಬರ್ ನಾಥ್ ಪಟ್ಟಣ

22 Nov 2025 11:10 am
ಒಂದೊಂದು ‘ಮದುವೆ ಮೀಲ್ಸ್’ನಲ್ಲೂ ತಿನ್ನೋರ ಹೆಸರು ಬರೆದಿದೆ..!

ಮದುವೆ ನಿಶ್ಚಿತಾರ್ಥ ನಡೆದ ಮೇಲೆ ಹುಡುಗಿಗೆ ಇನ್ನೊಬ್ಬನಲ್ಲಿ ಲವ್ ಆದರೆ ಹೇಗಿರುತ್ತದೆ? ಇಂಥ ಸಬ್ಜೆಕ್ಟ್‌ಗೆ ಕನ್ನಡದಲ್ಲಿ ‘ಮುಂಗಾರುಮಳೆ’ಯೇ ಒಂದು ಮೈಲಿಗಲ್ಲು. ಆದರೆ ಅಂಥದೊಂದು ಭಾವನಾತ್ಮಕ ಕಥೆಯಲ್ಲೂ ಯಾರೂ ಊಹಿಸಲಾಗದ ಒಂದ

22 Nov 2025 10:31 am
ಅಮೆರಿಕ ಅಧ್ಯಕ್ಷ ಟ್ರಂಪ್ - ನ್ಯೂಯಾರ್ಕ್ ಮೇಯರ್ ಮಮ್ದಾನಿ ಭೇಟಿ : ಪರಸ್ಪರ ಸಹಕಾರದ ಕುರಿತು ಉಭಯ ನಾಯಕರಿಂದ ಮಾತುಕತೆ

ವಾಷಿಂಗ್ಟನ್/ನ್ಯೂಯಾರ್ಕ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ನ್ಯೂಯಾರ್ಕ್ ನೂತನ ಮೇಯರ್ ಮುಹಮ್ಮದ್ ಮಮ್ದಾನಿ ನಡುವೆ ಬುಧವಾರ ನಡೆದ ಸಭೆಯಲ್ಲಿ ಸ್ನೇಹಪೂರ್ವಕ ಧ್ವನಿ ಕೇಳಿಬಂದಿದೆ. ಚುನಾವಣೋತ್ತರ ಕಠಿಣ ಹೇಳಿಕೆಗಳ

22 Nov 2025 10:21 am
ಕಾಂಗ್ರೆಸ್‌ನಲ್ಲಿ ಮುಗಿಯದ ಕುರ್ಚಿ ಕಿತ್ತಾಟ!

ಕಾಂಗ್ರೆಸ್ ವರಿಷ್ಠರ ನಡೆ ಗಮನಿಸಿದರೆ ಸದ್ಯಕ್ಕೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯೂ ಆಗುವುದಿಲ್ಲ. ಸಂಪುಟ ಪುನರ್‌ಚನೆಯೂ ನಡೆಯುವುದಿಲ್ಲ. ಯಥಾಸ್ಥಿತಿ ಮುಂದುವರಿಯಬಹುದು. ಈ ಕಾರಣಕ್ಕಾಗಿಯೇ ‘ಕಾಂಗ್ರೆಸ್ ಪಕ್ಷದೊಳಗ

22 Nov 2025 10:16 am
ವಲಸೆಗೂ, ವಲಸಿಗರಿಗೂ ಬಾದರಾಯಣ ಸಂಬಂಧ

ಭಾರತ ಸರಕಾರವು ಈ ಬಾರಿಯ ವಲಸೆ ಸಮೀಕ್ಷೆಯಲ್ಲಾದರೂ ಈ ಅಸಂಘಟಿತ ಕ್ಷೇತ್ರದ ಸಮಗ್ರ ಮತ್ತು ಸಕಾಲಿಕ ಡೇಟಾಗಳನ್ನು ಸಂಗ್ರಹಿಸಬೇಕು ಮತ್ತು ಅವುಗಳ ಪ್ರಸ್ತುತತೆ ಕಳೆದುಹೋಗುವ ಮುನ್ನವೇ ನೀತಿ ನಿರೂಪಕರಿಗೆ ಸಮೀಕ್ಷೆಯ ಫಲಿತಾಂಶಗಳು

22 Nov 2025 10:06 am
ಅರ್ಧ ದಾರಿ ಕ್ರಮಿಸಿದ ‘ಸಿದ್ದರಾಮಯ್ಯ’ ಸರಕಾರ

ಕಲ್ಯಾಣ ಕಾರ್ಯಕ್ರಮಗಳ ಮೂಲ ಉದ್ದೇಶವೇ ನಿಜವಾದ ಬಡವರಿಗೆ ಆಸರೆ ನೀಡುವುದಾಗಿದೆ. ಕಾಯಕ ಮತ್ತು ದಾಸೋಹ ಪರಿಕಲ್ಪನೆಯೂ ಉಳ್ಳವರಿಂದ ಪಡೆದು ಇಲ್ಲದವರ ನಡುವೆ ಹಂಚಬೇಕು ಎಂದೇ ಪ್ರತಿಪಾದಿಸುತ್ತದೆ. ೨೦೨೩ರ ಚುನಾವಣಾ ಸಂದರ್ಭದಲ್ಲಿ

22 Nov 2025 9:57 am
ಪಹಲ್ಗಾಮ್ ದಾಳಿ: ಖಂಡನೆಗೆ ಅರ್ಹವಾದ ಅಮೆರಿಕದ ದ್ವಂದ್ವ ನಿಲುವು

ಇತ್ತೀಚಿನ ದಿನಗಳಲ್ಲಿ ಅಮೆರಿಕ ಭಾರತದ ಆಂತರಿಕ ವಿಷಯದಲ್ಲಿ ಅನಗತ್ಯವಾಗಿ ಮೂಗು ತೂರಿಸುವ ಪ್ರಯತ್ನ ನಡೆಸುತ್ತಲೇ ಇದೆ. ಪಾಕಿಸ್ತಾನದ ಕುಮ್ಮಕ್ಕಿನಿಂದ ನಡೆದ ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದ ಗಡಿಭಾಗದಲ್ಲಿರುವ ಉಗ್ರರ ವಿ

22 Nov 2025 9:21 am
ಸೂರ್ಯವಂಶಿಗೆ ಸಿಗದ 'ಸೂಪರ್' ಅವಕಾಶ: ಅಭಿಮಾನಿಗಳ ಆಕ್ರೋಶ

ದೋಹಾ: ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್-2025 ಟೂರ್ನಿಯ ಸೆಮಿಫೈನಲ್ ಪಂದ್ಯದ ಫಲಿತಾಂಶ ನಿರ್ಧರಿಸಲು ಆಡಿದ 'ಸೂಪರ್ ಓವರ್'ನಲ್ಲಿ ಭಾರತದ ಭರವಸೆಯ ಬ್ಯಾಟ್ಸ್ಮನ್ ವೈಭವ್ ಸೂರ್ಯವಂಶಿಯವರಿಗೆ ಬ್ಯಾಟಿಂಗ್ ಅವಕಾಶ ಸಿಗದ ಬಗ್ಗೆ ಜಾಲತಾಣಗಳ

22 Nov 2025 8:38 am
ಭಾರತೀಯ ಉದ್ಯಮಗಳಿಗೆ ಐದು ವರ್ಷ ತೆರಿಗೆ ವಿನಾಯ್ತಿ ಘೋಷಿಸಿದ ಅಫ್ಘಾನಿಸ್ತಾನ

ಹೊಸದಿಲ್ಲಿ: ಭಾರತದ ಜತೆಗಿನ ವ್ಯಾಪಾರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಮುಂದುವರಿಸಿರುವ ಅಫ್ಘಾನಿಸ್ತಾನ, ಭಾರತೀಯ ಉದ್ಯಮಗಳಿಗೆ ಐದು ವರ್ಷಗಳ ತೆರಿಗೆ ವಿನಾಯ್ತಿ ಘೋಷಿಸಿದೆ. ಜತೆಗೆ ಕಚ

22 Nov 2025 8:15 am
ಬಿಹಾರ ಸಂಪುಟ ಕಸರತ್ತು: ಬಿಜೆಪಿಗೆ ಗೃಹ ಖಾತೆ ನೀಡಿ, ಹಣಕಾಸು ಖಾತೆ ಪಡೆದ ಜೆಡಿಯು

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎರಡು ದಶಕಗಳ ಅಧಿಕಾರಾವಧಿಯಲ್ಲಿ ಮೊಟ್ಟಮೊದಲ ಬಾರಿಗೆ ಗೃಹಖಾತೆಯನ್ನು ಮಿತ್ರಪಕ್ಷಕ್ಕೆ ಬಿಟ್ಟುಕೊಟ್ಟಿದ್ದು, ಬಿಜೆಪಿ ಈ ಮೊದಲು ಹೊಂದಿದ್ದ ಹಣಕಾಸು ಖಾತೆಯನ್ನು ಜ

22 Nov 2025 7:29 am
ಸುಳ್ಯ | ರಸ್ತೆ ಬದಿಯ ಮೋರಿಗೆ ಗುದ್ದಿದ ಕಾರು: ನಾಲ್ವರಿಗೆ ಗಾಯ

ಸುಳ್ಯ, ನ.21: ಕಾರೊಂದು ರಸ್ತೆ ಬದಿಯ ಮೋರಿಗೆ ಗುದ್ದಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಶುಕ್ರವಾರ ಕನಕಮಜಲು ಸಮೀಪ ಕನ್ನಡ್ಕ ಎಂಬಲ್ಲಿ ನಡೆದಿದೆ. ಕಾರು ಚಾಲಕ ಮಂಡೆಕೋಲಿನ ಖಲೀಲ್ ಸಹಿತ ಮೂವರು ಗಾಯಗೊಂಡಿದ್ದಾರೆ. ಪುತ್ತೂರು ಕಡೆಯಿಂ

22 Nov 2025 12:54 am
ಸುಳ್ಯ | ಪರವಾನಿಗೆ ಇಲ್ಲದೆ ಕೆಂಪುಕಲ್ಲು ಸಾಗಾಟ : ಪ್ರಕರಣ ದಾಖಲು

ಸುಳ್ಯ, ನ.21: ಪರವಾನಿಗೆ ಇಲ್ಲದೆ ಕೇರಳ ಕಡೆಯಿಂದ ಮಡಿಕೇರಿ ಕಡೆಗೆ ಲಾರಿಯಲ್ಲಿ ಸಾಗಿಸುತ್ತಿದ್ದ ಕೆಂಪು ಕಲ್ಲುಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಕೇರಳದ ಮಿ

22 Nov 2025 12:48 am
ಮೂಡುಬಿದಿರೆ | ಕಸಮುಕ್ತ ಪರಿಸರವನ್ನು ಸೃಷ್ಠಿಸೋಣ : ರಾಯಪ್ಪ

ಮೂಡುಬಿದಿರೆ: ಪರಿಸರ ಅಮೂಲ್ಯವಾದುದು. ಆದರೆ ನಾವಿಂದು ಭೂಮಿ, ಗಾಳಿ, ನೀರನ್ನು ತ್ಯಾಜ್ಯದಿಂದ ತುಂಬಿ ನಾಶ ಮಾಡುತ್ತಿದ್ದೇವೆ. ನಮ್ಮ ಊರು, ನಮ್ಮ ಪರಿಸರ ಎಂಬ ಭಾವನೆೆ ನಮ್ಮಲ್ಲಿ ಮೂಡಿದಾಗ ಪರಿಸರದ ಬಗ್ಗೆ ಜವಾಬ್ದಾರಿ ಹೆಚ್ಚುತ್ತದೆ

22 Nov 2025 12:40 am
ಭಟ್ಕಳ | ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ನ.21ರಿಂದ 30ರವರೆಗೆ ನೆರೆಹೊರೆಯವರ ಹಕ್ಕುಗಳ ಅಭಿಯಾನ

ಭಟ್ಕಳ : ಜಮಾಅತೆ ಇಸ್ಲಾಮಿ ಹಿಂದ್ ದೇಶವ್ಯಾಪಿ ನಡೆಸುತ್ತಿರುವ “ನೆರೆಹೊರೆಯವರ ಹಕ್ಕುಗಳ ಅಭಿಯಾನ” ಕುರಿತು ಭಟ್ಕಳ ಘಟಕದ ವತಿಯಿಂದ ಸುಲ್ತಾನ್ ಸ್ಟ್ರೀಟ್ ದಾವತ್ ಸೆಂಟರ್‌ನಲ್ಲಿ ಬುಧವಾರ ಆಯೋಜಿಸಿದ ಪತ್ರಿಕಾ ಗೋಷ್ಟಿಯಲ್ಲಿ ಸಂ

22 Nov 2025 12:35 am
ಭಟ್ಕಳ | 10 ಕೋ. ರೂ. ವೆಚ್ಚದ ಸರಾಬಿ ನದಿಯ ಸ್ವಚ್ಛತಾ ಕಾರ್ಯ ಜನವರಿಯಿಂದ ಆರಂಭ : ಆನಂದ್ ಕುಮಾರ್

ಭಟ್ಕಳ: ಭಟ್ಕಳದ ಐತಿಹಾಸಿಕ ಸರಾಬಿ ನದಿಯ ಸ್ವಚ್ಛತಾ ಕಾರ್ಯವನ್ನು 2026ರ ಜನವರಿಯಲ್ಲಿ ಆರಂಭಿಸಲಾಗುತ್ತಿದ್ದು, ಮಾರ್ಚ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ನೀರಾವರಿ ಇಲಾಖೆಯ ಹಿರಿಯ ಇಂಜಿನಿಯರ್ ಆನಂದ್ ಕುಮಾರ್ ತಿಳಿಸಿದ್ದಾರ

22 Nov 2025 12:24 am
ಮಂಗಳೂರು | BITಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ʼಬಿಲ್ಡಿಂಗ್ ವಿನ್ನಿಂಗ್ ಮೈಂಡ್ಸೆಟ್ʼ ಸ್ಪೂರ್ತಿದಾಯಕ ಕಾರ್ಯಕ್ರಮ

ಮಂಗಳೂರು: ಬ್ಯಾರೀಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ)ಯಲ್ಲಿ ಇನ್ಸ್ಟಿಟ್ಯೂಟ್ ಆಫ್ ರಿಸರ್ಚ್ ಆಂಡ್ ಡೆವೆಲಪ್ಮೆಂಟ್ ಸೆಲ್, ಡಿಪಾರ್ಟ್ಮೆಂಟ್ ಆಫ್ ಬೇಸಿಕ್ ಸೈನ್ಸ್ ಜಂಟಿಯಾಗಿ ಶುಕ್ರವಾರ ಪ್ರಥಮ ವರ್ಷದ ಎಂಜಿನಿಯರಿಂ

22 Nov 2025 12:18 am
ಸುರತ್ಕಲ್, ನಂತೂರು, ಬಿ.ಸಿ.ರೋಡ್ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರ : ಸಂಸದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು, ನ.21: ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿ.ಸಿ. ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ

22 Nov 2025 12:09 am
ಅರಕಲಗೂಡು | ಹಸು ಮಾರಿ ಡಿಡಿ ಪಾವತಿಸಿದ ಆರ್‌ಟಿಐ ಕಾರ್ಯಕರ್ತ : ದಾಖಲೆಗಳನ್ನು ಎತ್ತಿನಗಾಡಿಯಲ್ಲಿ ಸಾಗಾಟ

ಅರಕಲಗೂಡು, ನ.21: ತಾಲೂಕಿನ ರಾಮನಾಥಪುರ ಹೋಬಳಿ ಕಾಳೆನಹಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಆರ್‌ಟಿಐ ಕಾರ್ಯಕರ್ತನೋರ್ವ ಮಾಹಿತಿ ಹಕ್ಕಿನ ಅಡಿಯಲ್ಲಿ ದಾಖಲೆಗಳನ್ನು ಪಡೆಯಲು ತನ್ನ ಹಸು ಮಾರಿ ಪಾವತಿಸಿ ಎತ್ತಿನಗಾಡಿಯಲ್ಲಿ ಸಾಗಿಸಿರುವ

21 Nov 2025 11:49 pm
ಟ್ರಂಪ್ ಬೆಂಬಲಿಗ Fox News ಸಮೀಕ್ಷೆಯ ಪ್ರಕಾರವೇ ಈಗ ಅಮೆರಿಕನ್ನರಿಂದ ಟ್ರಂಪ್ ಆಡಳಿತದ ಬಗ್ಗೆ ಅಸಮಾಧಾನ!

ಅಮೆರಿಕದ ಆರ್ಥಿಕತೆಗೆ ಟ್ರಂಪ್ ಹೆಚ್ಚು ಹಾನಿ ಮಾಡುತ್ತಿದ್ದಾರೆ ಎಂದ ಅಮೆರಿಕನ್ನರು

21 Nov 2025 11:47 pm
Mangaluru | ಪಣಂಬೂರು ಮೊಗವೀರ ಸಭಾ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಮಂಗಳೂರು, ನ.14: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಹಾಗೂ ಪಣಂಬೂರು ಮೊಗವೀರ ಸಭಾದ ಆಶ್ರಯದಲ್ಲಿ ಪಣಂಬೂರು ಮೊಗವೀರ ಸಭಾ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯ

21 Nov 2025 11:12 pm
ಜುಮಾದಿಲ್ ಆಖಿರ್ ತಿಂಗಳು ಆರಂಭ

ಮಂಗಳೂರು, ನ.21: ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ (ನ.20) ಜುಮಾದಿಲ್ ಆಖಿರ್ ತಿಂಗಳ ಪ್ರಥಮ ಚಂದ್ರದರ್ಶನ ಆಗಿರುವ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ (ನ.21)ಯಿಂದ ಜುಮಾದಿಲ್ ಆಖಿರ್ ಚಾಂದ್ 1

21 Nov 2025 11:06 pm
ಸಿದ್ದರಾಮಯ್ಯರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ದಂಗೆ : ಮಹಾಂತೇಶ್ ಕೌಲಗಿ

ಕಲಬುರಗಿ: ಹಿಂದುಳಿದ ವರ್ಗಗಳು ಸೇರಿದಂತೆ ರಾಜ್ಯದ ಎಲ್ಲಾ ಸಮುದಾಯಗಳ ಹಿತವನ್ನು ಬಯಸಿ, ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಸಿದ್ದರಾಮಯ್ಯ ಅವರನ್ನು ಷಡ್ಯಂತ್ರ ಮಾಡಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ಮಾಡ

21 Nov 2025 11:01 pm
ಭಟ್ಕಳ | ಹೆರಾಡಿ ಕ್ರಾಸ್‌ನಲ್ಲಿ ಬಸ್ ನಿಲುಗಡೆಗೆ ಒತ್ತಾಯ

ಭಟ್ಕಳ, ನ.21: ಕಾಯ್ಕಿಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆರಾಡಿ ಕ್ರಾಸ್‌ನಲ್ಲಿ ಬಸ್ ನಿಲುಗಡೆ ಪುನಃ ಆರಂಭಿಸುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಓWಏಖಖಿಅ) ಭಟ್ಕಳ ಘಟಕಕ್ಕೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ. ಗ್ರ

21 Nov 2025 11:01 pm
ಭಟ್ಕಳ ಎರಡನೇ ವಿಜ್ಞಾನ ಮೇಳ: 52 ತಂಡಗಳಿಂದ ವೈಜ್ಞಾನಿಕ ಪ್ರತಿಭೆ ಪ್ರದರ್ಶನ

ಭಟ್ಕಳ, ನ.21: ಶಮ್ಸ್ ಪಿಯು ಕಾಲೇಜು ಮತ್ತು ಎಜೆ ಅಕಾಡಮಿ ಆಫ್ ರಿಸರ್ಚ್ ಆಂಡ್ ಡೆವಲಪ್‌ಮೆಂಟ್‌ನ ಸಹಯೋಗದೊಂದಿಗೆ ಎರಡನೇ ಭಟ್ಕಳ ಅಂತರ ಶಾಲೆ ಮತ್ತು ಅಂತರ ಕಾಲೇಜು ವಿಜ್ಞಾನ ಮೇಳ (ಸೈನ್ಸ್ ಫೇರ್) ಗುರುವಾರ ಡಾ. ಎಂ.ಟಿ. ಹಸನ್ ಬಾಪಾ ಸಭಾಂ

21 Nov 2025 10:55 pm
Chikkamagaluru | ಡಿ.5ರಂದು ಕೊಪ್ಪ ಸಂತ ಜೋಸೆಫರ ಪ್ರೌಢ ಶಾಲೆಯ ವಜ್ರಮಹೋತ್ಸವ

ಚಿಕ್ಕಮಗಳೂರು : ಕೊಪ್ಪ ಸಂತ ಜೋಸೆಫರ ಪ್ರೌಢಶಾಲೆಯ ವಜ್ರಮಹೋತ್ಸವ ಆಚರಣೆ ಕಾರ್ಯಕ್ರಮವು ಡಿಸೆಂಬರ್ 5ರಂದು ಆಯೋಜಿಸಲಾಗಿದೆ. ಈ ಸಂಬಂಧ ಸ್ವಾಗತ ಸಮಿತಿ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಮಂಡಳಿ ಸದಸ್ಯರ

21 Nov 2025 10:53 pm
ಕಲಬುರಗಿ | 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕವಿಗೋಷ್ಠಿ, ರಾಜ್ಯೋತ್ಸವ ಪುರಸ್ಕಾರ : ಬಿ.ಎಚ್.ನಿರಗುಡಿ

ಕಲಬುರಗಿ: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನ.22ರ ಸಂಜೆ 5ಗಂಟೆಗೆ ನಗರದ ಅನ್ನಪೂರ್ಣ ಕ್ರಾಸ್ ಸಮೀಪದ ಕಲಾಮಂಡಲದಲ್ಲಿ ಕವಿಗೋಷ್ಠಿ, ಪುಸ್ತಕ ಬಿಡುಗಡೆ ಹಾಗೂ ರಾಜ್ಯೋತ್ಸವ ಪುರಸ್ಕ

21 Nov 2025 10:44 pm