SENSEX
NIFTY
GOLD
USD/INR

Weather

24    C
... ...View News by News Source
ಭಟ್ಕಳ: ಗಂಗಾಧರ ನಾಯ್ಕ, ಶ್ರೀಧರ್ ಶೇಟ್‌ರಿಗೆ ಕರ್ನಾಟಕ ಸಾಧಕ ಶ್ರೇಷ್ಠ ರತ್ನ ಪ್ರಶಸ್ತಿ

ಭಟ್ಕಳ: ನಾಗಯಕ್ಷೆ ಸಭಾಭವನದಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಬೆಂಗಳೂರು ಹಾಗೂ ಭಟ್ಕಳ ತಾಲೂಕು ಘಟಕದ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಂಗಾಧರ ನಾ

30 Jan 2026 7:54 pm
ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ

ಉಡುಪಿ, ಜ.30: ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮದ ತೆಂಕಬೆಟ್ಟು ನಿವಾಸಿ ಸಂದೀಪ ಎ (37) ಎಂಬವರು ಡಿ.20ರಂದು ಕೆಲಸಕ್ಕೆಂದು ಮನೆಯಿಂದ ಹೋದವರು ವಾಪಾಸುಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 4 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ

30 Jan 2026 7:47 pm
ವೃದ್ದಾಶ್ರಮಗಳು ಇಲ್ಲದ ಸಮಾಜ ನಮ್ಮ ಆದ್ಯತೆಯಾಗಲಿ : ಕೆ.ವಿ.ಪ್ರಭಾಕರ್

ಕೋಲಾರ : ಓದಿನ‌ ಜೊತೆಗೆ ನೈತಿಕ ಮೌಲ್ಯಗಳೂ ಬೆಳೆಯಲಿ. ವೃದ್ದಾಶ್ರಮಗಳು ಇಲ್ಲದ ಸಮಾಜ ನಮ್ಮ ಆದ್ಯತೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು. ರಾಕ್ ವ್ಯಾಲಿ ಇಂಟರ್ ನ್ಯಾಷನಲ್ ಶಾ

30 Jan 2026 7:44 pm
ಮೀಫ್‌ನಿಂದ ಸರಕಾರಿ ಪ.ಪೂ. ವಿದ್ಯಾರ್ಥಿಗಳಿಗೆ ಉಚಿತ ನೀಟ್, ಸಿಇಟಿ ತರಬೇತಿ: ಅರ್ಜಿ ಆಹ್ವಾನ

ಮಂಗಳೂರು: ಮೀಫ್ ವತಿಯಿಂದ ವಿಶೇಷವಾಗಿ ಸರಕಾರಿ ಪ.ಪೂ. ಕಾಲೇಜು ವಿದ್ಯಾರ್ಥಿಗಳಿಗೆ ಮಾರ್ಚ್ 21ರಿಂದ 45 ದಿನಗಳ ಕಾಲ ಉಚಿತ ನೀಟ್ ಮತ್ತು ಸಿಇಟಿ ತರಬೇತಿಯನ್ನು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. 225 ಉಚಿತ ಸೀಟುಗಳು ಮೀಫ್‌ಗೆ ದೊರೆತಿದ್ದ

30 Jan 2026 7:32 pm
ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು: ಡಾ. ಅಕ್ಷತಾ ಆದರ್ಶ್

ಮಂಗಳೂರು: ಮಕ್ಕಳ ರಕ್ಷಣೆಗೆ ಅನೇಕ ಕಾಯ್ದೆಗಳನ್ನು ರೂಪಿಸಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳಲ್ಲಿ ಪೊಲೀಸರ ಮೇಲಿರುವ ಭಯವನ್ನು ಹೋಗಲಾಡಿಸಿ ರಕ್ಷಣೆಯ ಅಗತ್ಯವಿದ್ದರೆ ಅವರಿ

30 Jan 2026 7:28 pm
ಅಪಘಾತದಲ್ಲಿ ಬೈಕ್ ಸಹ ಸವಾರೆ ಮೃತ್ಯು ಪ್ರಕರಣ: ಆರೋಪಿಗೆ ಶಿಕ್ಷೆ

ಮಂಗಳೂರು: ರಸ್ತೆ ಅಪಘಾತದಲ್ಲಿ ಬೈಕ್‌ನ ಸಹ ಸವಾರೆ ರಿಯಾ ಅಂಟನಿ (19) ಎಂಬಾಕೆಯ ಸಾವಿಗೆ ಕಾರಣನಾದ ಆರೋಪಿ ಕಾರಿನ ಚಾಲಕ ದೀಪಕ್ ಆರ್.ಎಂಬಾತನಿಗೆ ಮಂಗಳೂರು ಜಿಲ್ಲಾ ನ್ಯಾಯಾಲಯ ಆರು ತಿಂಗಳು ಜೈಲು ಶಿಕ್ಷೆ ಮತ್ತು 7 ಸಾವಿರ ರು. ದಂಡ ವಿಧಿ

30 Jan 2026 7:24 pm
ಕೋಮುವಾದದ ವಿರುದ್ಧ ಬಲವಾದ ಧ್ವನಿ: ರಾಹುಲ್ ಗಾಂಧಿಗೆ ಶಶಿ ತರೂರ್ ಪ್ರಶಂಸೆ

ಹೊಸದಿಲ್ಲಿ, ಜ.30: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ ಮತ್ತು ದೇಶದಲ್ಲಿ ಕೋಮುವಾದಗಳಂತಹ ವಿಷಯಗಳ ವಿರುದ್ಧ ಬಲವಾದ ಧ್ವನಿಯಾಗಿದ್ದಾರೆ ಎಂದು ಶು

30 Jan 2026 7:18 pm
ಕೆಳ ನ್ಯಾಯಾಲಯಗಳಲ್ಲಿ ದಲಿತ, ಆದಿವಾಸಿ ಮತ್ತು ಒಬಿಸಿ ನ್ಯಾಯಾಧೀಶರ ಪಟ್ಟಿಯಲ್ಲಿ ತಮಿಳುನಾಡು, ಕರ್ನಾಟಕಕ್ಕೆ ಅಗ್ರಸ್ಥಾನ

ಹೊಸದಿಲ್ಲಿ,ಜ.30: ದೇಶದಲ್ಲಿಯ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಶೇ.14.15ರಷ್ಟು ದಲಿತ, ಶೇ.5.12ರಷ್ಟು ಬುಡಕಟ್ಟು ಜನಾಂಗ ಮತ್ತು ಶೇ26.64ರಷ್ಟು ಒಬಿಸಿಗಳಿಗೆ ಸೇರಿದ ನ್ಯಾಯಾಧೀಶರಿದ್ದಾರೆ. ದೇಶದ ಇತರ ಭಾಗಗಳಿಗೆ ಹೋಲಿಸಿದರೆ ತಮಿಳು

30 Jan 2026 7:17 pm
ಮುಟ್ಟಿನ ಆರೋಗ್ಯ ರಕ್ಷಣೆ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್

ಶಾಲಾಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಒದಗಿಸಲು ಆದೇಶಿಸಿದ ನ್ಯಾಯಾಲಯ

30 Jan 2026 7:17 pm
ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಕಳ್ಳತನ: ಆರೋಪಿ ಸೆರೆ

ಮಂಗಳೂರು: ನಗರದ ಬಿಜೈ ಸರಕಾರಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಮುಹಮ್ಮದ್ ಇಮ್ರಾನ್ (44) ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಜ.23ರಂದು ಸಂಜೆ 7 ಗಂಟೆಗ

30 Jan 2026 7:13 pm
ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಗಾಂಧಿ ಪುಣ್ಯಸ್ಮರಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿದೇಶಗಳಿಗೆ ಹೋದಾಗ ಮಹಾತ್ಮ ಗಾಂಧಿ ಅವರನ್ನು ಕೊಂಡಾಡು ತ್ತಾರೆ. ಆದರೆ ಅವರು ನಮ್ಮ ದೇಶದಲ್ಲಿ ಗಾಂಧಿ ಹೆಸರಿಗೆ ಅಪಚಾರ ಮಾಡುತ್ತಾರೆ. ಇದು ಹಿಪೊಕ್ರೆಸಿಯ ಒಂದು ಭಾಗ ಎಂದು ಮಾಜಿ ಸಚಿವ ಬಿ. ರಮಾ

30 Jan 2026 7:05 pm
30 Jan 2026 7:03 pm
ಮೇಲ್ಮನೆಯಲ್ಲಿ ಎರಡು ದಿನಗಳ ಕೋಲಾಹಲಕ್ಕೆ ತೆರೆ | ನಿಯಮ ಮೀರಿ ನಡೆದುಕೊಂಡರೆ ನಿರ್ದಾಕ್ಷಿಣ್ಯ ಕ್ರಮ: ಸಭಾಪತಿ ಹೊರಟ್ಟಿ ಎಚ್ಚರಿಕೆ

ಬೆಂಗಳೂರು : ರಾಜ್ಯಪಾಲರನ್ನು ಟೀಕಿಸುವ ಭರದಲ್ಲಿ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಸಂಬಂಧ ಕಾಂಗ್ರೆಸ್‍ನ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂಬ ಪ್ರತಿಪಕ್ಷದ ಒತ್ತಾಯಕ್ಕೆ ಸಭಾಪತಿ ಬಸವರಾ

30 Jan 2026 6:52 pm
ಯಾದಗಿರಿ | ಲುಂಬಿನಿ ಉದ್ಯಾನವನದಲ್ಲಿ 101 ಅಡಿ ಎತ್ತರದ ಬುದ್ಧ ಮೂರ್ತಿ ಸ್ಥಾಪನೆಗೆ ಮನವಿ

ದಲಿತ ಸಂಘಟನೆಗಳ ಸ್ವಾಭಿಮಾನಿ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

30 Jan 2026 6:47 pm
Channarayapatna | ಬೈಕ್‌ಗೆ ಬಸ್‌ ಢಿಕ್ಕಿ; ಹೆಡ್‌ ಕಾನ್‌ಸ್ಟೇಬಲ್‌ ಮೃತ್ಯು

ಹಾಸನ : ಊಟಕ್ಕೆ ಮನೆಗೆ ತೆರಳುತ್ತಿದ್ದ ವೇಳೆ ಹೆಡ್‌ ಕಾನ್‌ಸ್ಟೇಬಲ್‌ ಅವರ ಬೈಕ್‌ಗೆ ನಗರ ಸಾರಿಗೆ ಬಸ್‌ ಢಿಕ್ಕಿಯಾಗಿ,  ಮೃತಪಟ್ಟಿರುವ ಘಟನೆ  ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಮೃತರನ್ನು ಬೀರಲಿಂಗ (41) ಎಂದು ಗುರುತ

30 Jan 2026 6:37 pm
ಕಲಬುರಗಿ | ಫೆ.1ರಂದು ಶ್ರೀ ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆ.1ರಂದು ಭಾನುವಾರ ಮಧ್ಯಾಹ

30 Jan 2026 6:27 pm
ಸೇಡಂನಲ್ಲಿ ರಮಾಬಾಯಿ ಅಂಬೇಡ್ಕರ್ 128ನೇ ಜಯಂತ್ಯೋತ್ಸವ : ವಿಲಾಸ್ ಗೌತಮ

‘ಚಾಂಡಾಲಿನಿ, ರಮಾಬಾಯಿ ಅಂಬೇಡ್ಕರ್ ನಾಟಕ ಪ್ರದರ್ಶನ

30 Jan 2026 6:23 pm
ಗಣರಾಜ್ಯೋತ್ಸವ: ಮುಸ್ಲಿಮ್ ಒಕ್ಕೂಟದಿಂದ ಉಪನ್ಯಾಸ ಕಾರ್ಯಕ್ರಮ

ಕುಂದಾಪುರ, ಜ.30: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕುಂದಾಪುರ ತಾಲೂಕು ಘಟಕದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಗಂಗೊಳ್ಳಿಯ ಅಂಜುಮನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿತ್ತು. ತಾಲೂಕು ಅ

30 Jan 2026 6:23 pm
ಕಾರ್ಮಿಕರ ಉದ್ಯೋಗದ ಹಕ್ಕನ್ನು ಕಸಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ, ಜ.30: ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಅದರಲ್ಲಿದ್ದ ಜನಪರ ಅಂಶಗಳನ್ನು ಬದಲಾಯಿಸಿ ವಿಬಿ ಜೀ ರಾಮ್ ಜೀ ಎಂಬ ಹೆಸರನ್ನು ಮರುನಾಮಕರಣ ಮಾಡುವ

30 Jan 2026 6:18 pm
ಕಲಬುರಗಿ | ಫೆ.15 ರಂದು ಸಂತ ಸೇವಾಲಾಲ ಜಯಂತಿ ಆಚರಣೆಗೆ ನಿರ್ಧಾರ

ಕಲಬುರಗಿ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಸಂತ ಸೇವಾಲಾಲ ಜಯಂತಿಯನ್ನು ಫೆ.15 ರಂದು ವಿಜೃಂಭಣೆಯಿಂದ ಆಚರಿಸಲು ಅಪರ ಜಿಲ್ಲಾಧಿಕಾರಿಗಳಾದ ರಾಯಪ್ಪ ಹುಣಸಗಿ ಅವರ ಅಧ್ಯಕ್ಷತೆಯಲ್ಲಿ ನಿರ್ಧರಿಸಲಾಯಿತು. ಇತ್ತೀಚಿಗೆ ಜಿಲ್ಲಾಧ

30 Jan 2026 6:18 pm
Bengaluru | ಐಟಿ ದಾಳಿ ವೇಳೆಯೇ ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್‌ ಗ್ರೂಪ್‌ ಚೇರ್ಮನ್ ಸಿ.ಜೆ.ರಾಯ್‌ ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಸಿ.ಜೆ.ರಾಯ್ ಆತ್ಮಹತ್ಯೆ ಮಾಡಿಕೊ

30 Jan 2026 6:13 pm
ಆಳಂದ | ಜೋತಿಬಾ ಫುಲೆ ಭವನ ನಿರ್ಮಾಣಕ್ಕೆ ಒತ್ತಾಯ

ಆಳಂದ: ಹೆಚ್ಚಿನ ಸಂಖ್ಯೆಯಲ್ಲಿರುವ ಮಾಳಿಮಾಲಗಾರ ಸಮುದಾಯ ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಸಮುದಾಯಕ್ಕೆ ಫುಲೆ ಭವನ ಸೇರಿದಂತೆ ಸರ್ಕಾರ ಮತ್ತು ಜನಪ್ರತಿನಿಧಿಗಳು ಕೂಡಲೇ ಸ್ಪಂದಿಸಿ ಸ್ಥಳೀಯ ಬ

30 Jan 2026 6:12 pm
ಉಡುಪಿ ಜಿಲ್ಲೆಯ 130 ಮದರಸಗಳಲ್ಲಿ ಪಬ್ಲಿಕ್ ಪರೀಕ್ಷೆ

ಉಡುಪಿ, ಜ.30: ಮದ್ರಸ ಶಿಕ್ಷಣದ ವಾರ್ಷಿಕ ಪರೀಕ್ಷೆಯ ಭಾಗವಾಗಿ 5, 7, 10, 12 ತರಗತಿಗಳ ಪಬ್ಲಿಕ್ ಪರೀಕ್ಷೆಯು ನಾಳೆಯಿಂದ ಆರಂಭಗೊಳ್ಳಲಿದ್ದು, ಈ ಪ್ರಯುಕ್ತ ಉಡುಪಿ ಜಿಲ್ಲೆಯಾದ್ಯಂತ ಎಲ್ಲ ರೀತಿಯ ಸಿದ್ಧತೆಗಳನ್ನು ನಡೆಸಲಾಯಿತು. ಉಡುಪಿ ಜಿಲ

30 Jan 2026 6:11 pm
ಕಲಬುರಗಿ | ಇಲಿಗಳಿಂದ ಹಾನಿಗೊಳಗಾದ ವೈದ್ಯಕೀಯ ಔಷಧಿ ಕಿಟ್‌ಗಳು ಅಂಗನವಾಡಿಗಳಿಗೆ ಪೂರೈಕೆ: ಪೋಷಕರಲ್ಲಿ ಆತಂಕ!

ಕಲಬುರಗಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ ನೀಡಲಾಗುವ ವೈದ್ಯಕೀಯ ಔಷಧಿ ಕಿಟ್‌ಗಳು ಇಲಿಗಳಿಂದ ಕಚ್ಚಿ ಹಾನಿಗೊಂಡ ಸ್ಥಿತಿಯಲ್ಲೇ ಸರಬರಾಜು ಮಾಡಲಾಗಿದೆ ಎನ್ನುವ

30 Jan 2026 6:09 pm
FIH ಪ್ರೋ ಲೀಗ್ ಹಾಕಿ | ಸಂಭವನೀಯರ ಪಟ್ಟಿಯಿಂದ ಮನ್ ಪ್ರೀತ್ ಹೊರಕ್ಕೆ; ಅಶಿಸ್ತು ಕಾರಣ?

ಹೊಸದಿಲ್ಲಿ: ಡಿಸೆಂಬರ್ ತಿಂಗಳಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದಾಗ ತೋರಿದ ಅಶಿಸ್ತಿನ ಕಾರಣಕ್ಕೆ ಮುಂಬರುವ FIH ಪ್ರೊ ಲೀಗ್‌ನ ಸಂಭವನೀಯರ ಪಟ್ಟಿಯಿಂದ ಮಾಜಿ ನಾಯಕ ಹಾಗೂ ಮಿಡ್ ಫೀಲ್ಡರ್ ಮನ್ ಪ್ರೀತ್ ಸಿಂಗ

30 Jan 2026 6:01 pm
ಚಿನ್ನ-ಬೆಳ್ಳಿ ಕುಸಿತ | ಖರೀದಿಸುವ ಸಮಯ ಬಂದಿದೆಯೆ?

ತೀವ್ರ ಏರಿಕೆಯ ನಂತರ ಚಿನ್ನದ ಬೆಲೆಯಲ್ಲಿ ಸಹಜವಾದ ಕುಸಿತ ಕಂಡು ಬಂದಿದೆ. ಆದರೆ ಇದರಿಂದ ಚಿನ್ನ ಕುಸಿತದ ಹಾದಿಯಲ್ಲಿದೆ ಎಂದು ತಿಳಿಯಬೇಕಾಗಿಲ್ಲ. ಬುಧವಾರ-ಗುರುವಾರ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ದಾಖಲೆ ಏರಿಕೆ ಕಂಡ ನಂತರ ಶು

30 Jan 2026 5:58 pm
ಸಂಘ ಪರಿವಾರ ಈಗಲೂ ಮಹಾತ್ಮ ಗಾಂಧಿಗೆ ಹೆದರುತ್ತದೆ: ಕೇರಳ ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರಂ: ಮಹಾತ್ಮ ಗಾಂಧಿಯವರ 78ನೇ ಪುಣ್ಯ ತಿಥಿಯಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸಂಘ ಪರಿವಾರ ಈಗಲೂ ಮಹಾತ್ಮ ಗಾಂಧಿಗೆ ಹೆದರುತ್ತದೆ ಎಂದು ವ್ಯಂಗ್ಯವಾಡಿದರು. ಸಂಘ ಪರಿವಾರ

30 Jan 2026 5:50 pm
ಸಿಂಧನೂರು | ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ದಾಸ್ತಾನು ಜಪ್ತಿ: ಪ್ರಕರಣ ದಾಖಲು

ಸಿಂಧನೂರು : ತಾಲ್ಲೂಕಿನ ಸಾಸಲಮರಿ ಕ್ಯಾಂಪಿನ ನಂದಿನಿ ಸುರೇಶ್ ಅವರ ಮನೆಯ ಪಕ್ಕದಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದ

30 Jan 2026 5:15 pm
ನಬಾರ್ಡ್ ನಲ್ಲಿ ಅಭಿವೃದ್ಧಿ ಸಹಾಯಕ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ; ಯಾರು ಅರ್ಜಿ ಸಲ್ಲಿಸಬಹುದು?

ನೇಮಕಾತಿ ಅರ್ಹತೆ, ಹುದ್ದೆಯ ಮಾಹಿತಿ, ಆಯ್ಕೆ ವಿಧಾನ, ವಯಸ್ಸಿನ ಮಿತಿ, ವೇತನ ಶ್ರೇಣಿ ಮತ್ತು ಇತರ ಎಲ್ಲಾ ಮಾಹಿತಿಗಳಿಗೆ ಅಧಿಸೂಚನೆಯನ್ನು ಓದಬಹುದು. ನಬಾರ್ಡ್ ಅಥವಾ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಗ್ರೂ

30 Jan 2026 5:13 pm
ಕಲಬುರಗಿ | ಇಟಕಾಲ್‌ ಶಾಲೆಗೆ ಜಿಲ್ಲಾ ಪಂಚಾಯತ್ ಸಿಇಓ ಭೇಟಿ : ಎಸೆಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರಿಗೆ ಸೂಚನೆ

ಕಲಬುರಗಿ: ಸೇಡಂ ತಾಲೂಕಿನ ಇಟಕಾಲ್ ಸರಕಾರಿ ಪ್ರೌಢಶಾಲೆಗೆ ಗುರುವಾರ ಜಿಲ್ಲಾ ಪಂಚಾಯತ್‌ ಸಿ.ಇ.ಓ ಭಂವರಸಿಂಗ್ ಮೀನಾ ಅವರು ಭೇಟಿ ನೀಡಿ ಅರ್ಧ‌ಗಂಟೆಕ್ಕಿಂತ ಹೆಚ್ಚಿನ ಹೊತ್ತು 10ನೇ ತರಗತಿ ಮಕ್ಕಳೊಂದಿಗೆ ಕಳೆದಿದ್ದಲ್ಲದೆ ಕನ್ನಡ ವಿ

30 Jan 2026 5:10 pm
ಪಿಝಾ ಡೆಲಿವರಿ ಹುಡುಗನನ್ನು ಅವಮಾನಿಸಿದ ಯುವತಿ!; ವೈರಲ್‌ ವೀಡಿಯೋ ಹಿಂದಿನ ಸತ್ಯಾಂಶವೇನು?

ಸಹಪಾಠಿಗೆ ಅವಮಾನಿಸಿದ ಯುವತಿಯ ವೀಡಿಯೋ ಹಿಂದಿನ ಸತ್ಯಾಂಶವೇನು? ನಾಲ್ವರು ಯುವಜನರ ತಮಾಷೆಯ ವೀಡಿಯೋ ವೈರಲ್ ಆಗಿದ್ದು ಹೇಗೆ? ‘ಕ್ಲಾಸ್‌ಮೇಟ್‌ಗೆ ಅವಮಾನಿಸಿದ ಯುವತಿ’ ಎನ್ನುವ ಶೀರ್ಷಿಕೆಯಲ್ಲಿ ವೈರಲ್ ಆದ ವಿಡಿಯೋ ಒಂದು ಇದೀಗ ಪ

30 Jan 2026 5:09 pm
ರಾಜಸ್ಥಾನದ ಮರ್ಯಾದೆಗೇಡು ಹತ್ಯೆ ತಡೆ ಮಸೂದೆಯಲ್ಲೇನಿದೆ?; ಅದನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದೇಕೆ?

ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರದ 2018-23ರ ಅವಧಿಯಲ್ಲಿ ಅಂಗೀಕರಿಸಲಾದ ಮರ್ಯಾದೆಗೇಡು ಹತ್ಯೆಗಳನ್ನು ತಡೆಯುವ ಮಸೂದೆಯನ್ನು ರಾಜ್ಯಪಾಲ ಹರಿಭಾವು ಬಗಾಡೆ ಬುಧವಾರ (ಜನವರಿ 28) ವಾಪಸ್ ಕಳುಹಿಸಿದ್ದಾರೆ. ಮಸೂದೆಯಲ್ಲಿನ ನಿಬಂಧನೆಗ

30 Jan 2026 5:01 pm
ತೂಕ ಇಳಿಸಲು ನಡಿಗೆ | ಹತ್ತುಸಾವಿರ ಹೆಜ್ಜೆ ಹಾಕದೆ ಇದ್ದರೂ ನಡೆಯುತ್ತದೆ!

ಒಂದು ಗಂಟೆ ನಡೆದಲ್ಲಿ ನಿಮ್ಮ ತೂಕ ಮತ್ತು ವೇಗವನ್ನು ಅನುಸರಿಸಿ 214ರಿಂದ 504ರಷ್ಟು ಕ್ಯಾಲರಿ ಕರಗಿಸಬಹುದು. ಇತ್ತೀಚೆಗೆ ಹತ್ತುಸಾವಿರ ಹೆಜ್ಜೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಕಳೆದ ಕೆಲವು ವರ್ಷ

30 Jan 2026 4:57 pm
ಕಲಬುರಗಿ | ಲಾರಿ ಹರಿದು 18ಕ್ಕೂ ಹೆಚ್ಚು ಕುರಿಗಳ ಸಾವು

ಕಲಬುರಗಿ : ಕಬ್ಬು ತುಂಬಿದ ಲಾರಿ ಹರಿದು 18ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದ ಹೊರವಲಯದಲ್ಲಿರುವ ಹಡಗಿಲ ಹಾರುತಿ ಕ್ರಾಸ್ ಬಳಿ ನಡೆದಿದೆ. ಹಡಗಿಲ ಹಾರುತಿ ಗ್ರಾಮದ ಮಲ್ಲಪ್ಪ ಎಂಬುವರಿಗೆ ಸೇರಿದ ಕುರಿಗಳ

30 Jan 2026 4:52 pm
ಮಾನ್ವಿ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ: ಕೊಲೆ ಶಂಕೆ

ಮಾನ್ವಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊರ್ವ ಮೃತದೇಹ ತಾಲೂಕಿನ ಕಾತರಕಿ ಗ್ರಾಮದಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಪ್ರಕರಣವಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಮಹಿಳೆಯನ್ನು ಖಾಸಿಂಬೀ (26) ಎಂದು ಗುರುತಿಸಲಾಗಿದೆ.  ಗಂಡನ

30 Jan 2026 4:46 pm
ಬಳ್ಳಾರಿ | ನಾಯಿ ಕಡಿತ ಪ್ರಕರಣ ತಡೆಗೆ ಸಮುದಾಯ ಮಟ್ಟದಲ್ಲಿ ಜಾಗೃತಿ ಅಗತ್ಯ: ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ : ಸಮುದಾಯಗಳಲ್ಲಿ ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯ

30 Jan 2026 4:40 pm
ಭಾರತ ಒಂದು ರಾಷ್ಟ್ರವಲ್ಲ: ಎರಡು ಮಕ್ಕಳ ನೀತಿ ಕುರಿತು ಒಡಿಶಾ ಹೈಕೋರ್ಟ್ ತೀರ್ಪಿನಲ್ಲಿ ಚರ್ಚಿಲ್ ಹೇಳಿಕೆ ಉಲ್ಲೇಖ

ಭುವನೇಶ್ವರ: ಎರಡು ಮಕ್ಕಳ ಶಾಸನಬದ್ಧ ಮಿತಿಯನ್ನು ಮೀರಿದ್ದಕ್ಕಾಗಿ ಅನರ್ಹಗೊಂಡ ಗ್ರಾಮ ಪಂಚಾಯತ್ ಸದಸ್ಯರೋರ್ವರು ಸಲ್ಲಿಸಿದ್ದ ಅರ್ಜಿಯನ್ನು ಒಡಿಶಾ ಉಚ್ಚ ನ್ಯಾಯಾಲಯವು ವಜಾಗೊಳಿಸಿದೆ. ಅಧಿಕ ಜನಸಂಖ್ಯೆ ಕುರಿತು ಮಾಜಿ ಬ್ರಿಟಿ

30 Jan 2026 4:33 pm
ಹರಪನಹಳ್ಳಿ | ಎತ್ತು ತಿವಿದು ರೈತ ಮೃತ್ಯು

ವಿಜಯನಗರ (ಹರಪನಹಳ್ಳಿ) : ಹೋಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎತ್ತು ತಿವಿದು ಗಂಭೀರವಾಗಿ ಗಾಯಗೊಂಡ ರೈತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ತಾಲ್ಲೂಕಿನ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಬಿ.ಪಂಚಪ್ಪ (65)

30 Jan 2026 4:27 pm
ಕೇಂದ್ರ ಸರಕಾರದ ಕಳೆದ ವರ್ಷದ ಅನೇಕ ಬಜೆಟ್ ಘೋಷಣೆಗಳು ಜಾರಿಗೊಂಡಿಲ್ಲ ಅಥವಾ ಭಾಗಶಃ ಕಾರ್ಯಗತಗೊಂಡಿವೆ: ವರದಿ

ಹೊಸದಿಲ್ಲಿ: ಕೇಂದ್ರ ಸರಕಾರವು ಫೆ.1ರಂದು ವಿತ್ತವರ್ಷ 27ರ ಬಜೆಟ್ ಮಂಡಿಸಲು ಸಜ್ಜಾಗಿದೆಯಾದರೂ, ಹಿಂದಿನ ವರ್ಷದ ಬಜೆಟ್‌ನ ಹಲವಾರು ಘೋಷಣೆಗಳು ಜಾರಿಗೊಂಡಿಲ್ಲ ಅಥವಾ ಭಾಗಶಃ ಕಾರ್ಯಗತಗೊಂಡಿವೆ. ಅನುಷ್ಠಾನದಲ್ಲಿ ಹಿಂದುಳಿದಿರುವ ಘ

30 Jan 2026 4:12 pm
ಬೀದಿಬದಿಯ ಆಹಾರ ತಟ್ಟೆಯಾದ ಬ್ಯಾಂಕ್ ಗ್ರಾಹಕರ ವಿವರಗಳು!

ಗೌಪ್ಯತೆಯ ಆತಂಕ ವ್ಯಕ್ತಪಡಿಸಿದ ಬಳಕೆದಾರರು

30 Jan 2026 4:11 pm
ಕಾಳಗಿ | ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಕಾಳಗಿ : ಸಾಲಬಾಧೆಯಿಂದ ಮನನೊಂದು ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೊಡದೂರ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ನಾಗೀಂದ್ರಪ್ಪ ರೇವಣಸಿದ್ದಪ್ಪ ಕಾಳಗಿ (45) ಎಂದು ಗುರುತಿಸಲಾಗಿದೆ. ರೈತ

30 Jan 2026 4:08 pm
ಸಿಂಧನೂರು | ವಿದ್ಯುತ್‌ ತಗುಲಿ 5ನೇ ತರಗತಿ ವಿದ್ಯಾರ್ಥಿನಿ ಮೃತ್ಯು

ಸಿಂಧನೂರು : ತಾಲ್ಲೂಕಿನ ಕುರಕುಂದಿ ಗ್ರಾಮದಲ್ಲಿ ವಿದ್ಯುತ್‌ ತಗುಲಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು  ಕುರಕುಂದಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ತನುಶ

30 Jan 2026 4:00 pm
ತಿರುಪತಿ ಲಡ್ಡಿಗೆ ಕಲಬೆರಕೆ ತುಪ್ಪ ಬಳಕೆ: 234 ಕೋಟಿ ರೂ. ವಂಚನೆ ಬಗ್ಗೆ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ

ಸಸ್ಯಜನ್ಯ ಎಣ್ಣೆ ಬಳಸಿ ತುಪ್ಪ ತಯಾರಿಸಲಾಗಿದೆ ಎಂಬುದು ತನಿಖೆಯಲ್ಲಿ ಬಹಿರಂಗ

30 Jan 2026 3:30 pm
ಬೆಂಗಳೂರು | ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಪೊಲೀಸ್ ಇನ್‌ಸ್ಪೆಕ್ಟರ್

ಬೆಂಗಳೂರು : ಲಂಚ ಪಡೆಯುವಾಗ ಇನ್‌ಸ್ಪೆಕ್ಟರ್ ಒರ್ವರು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುವ ಘಟನೆ ನಗರದಲ್ಲಿ ವರದಿಯಾಗಿದೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಗೋವಿಂದರಾಜು ಎಂಬಾತ ಲೋಕಾಯುಕ್ತ ಬಲ

30 Jan 2026 3:26 pm
ಮಿಯಾ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆ: ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ವಿರುದ್ಧ ಪೋಲಿಸ್ ದೂರು ದಾಖಲು

ಹೊಸದಿಲ್ಲಿ: ಮಿಯಾ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆಗಳಿಗಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ವಿರುದ್ಧ ಪೋಲಿಸ್ ದೂರು ದಾಖಲಾಗಿದೆ. ಅಲಹಾಬಾದ್ ಉಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಾಧೀಶ ಗೋವಿಂದ್ ಮ

30 Jan 2026 3:10 pm
ಕಲಬುರಗಿ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲೋಗೋ ಬಿಡುಗಡೆ

ಕಲಬುರಗಿ: ಫೆ.16 ಮತ್ತು 17 ರಂದು ನಗರದ ಕನ್ನಡ ಭವನದ ಬಾಪೂಗೌಡ ದರ್ಶನಾಪೂರ ರಂಗಮಂದಿರದಲ್ಲಿ ಏರ್ಪಡಿಸಿರುವ ಕಲಬುರಗಿ ಜಿಲ್ಲಾ 22 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಗುರುವಾರ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು

30 Jan 2026 3:09 pm
ಸಿಂಧನೂರು | ಗೋಮರ್ಸಿಯಲ್ಲಿ ಅಕ್ರಮ ಮದ್ಯ ಮಾರಾಟ ವಿರೋಧಿಸಿ ಕೆಆರ್‌ಎಸ್ ಪಾರ್ಟಿಯಿಂದ ಪ್ರತಿಭಟನೆ

ಸಿಂಧನೂರು: ತಾಲ್ಲೂಕಿನ ಗೋಮರ್ಸಿ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯಮಾರಾಟವನ್ನು ತಡೆಗಟ್ಟಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್

30 Jan 2026 3:00 pm
ಸಿಂಧನೂರು | ಪಿಎಲ್‌ಡಿ ಬ್ಯಾಂಕ್‌ನ ಅಧ್ಯಕ್ಷರಾಗಿ ಎಂ. ದೊಡ್ಡಬಸವರಾಜ್, ಉಪಾಧ್ಯಕ್ಷರಾಗಿ ಸಿದ್ದನಗೌಡ ಮಾಟೂರು ಅವಿರೋಧ ಆಯ್ಕೆ

ಸಿಂಧನೂರು: ಸ್ಥಳೀಯ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಎಂ. ದೊಡ್ಡಬಸವರಾಜ್ ಹಾಗೂ ಉಪಾಧ್ಯಕ್ಷರಾಗಿ ಸಿದ್ದನಗೌಡ ಮಾಟೂರು ಅವರು ಮೂರನೇ ಅವಧಿಗೆ (ಹ್ಯಾಟ್ರಿಕ್) ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇಲ್

30 Jan 2026 2:56 pm
ರಾಯಚೂರು | ಅಣು ವಿದ್ಯುತ್ ಸ್ಥಾವರ ಸ್ಥಾಪನೆ ವಿರೋಧಿಸಿ ನಾಗರಿಕರ ವೇದಿಕೆಯಿಂದ ಪ್ರತಿಭಟನೆ

ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಆರ್‌ಟಿಪಿಎಸ್ ಘಟಕಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿರುವುದನ್ನು ಖಂಡಿಸಿ, ರಾಯಚೂರು ಜಿಲ್ಲಾ ನಾಗರಿಕರ ವೇದಿ

30 Jan 2026 2:51 pm
ಆಟಕ್ಕುಂಟು, ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜೆಪಿ ಸಂಸದರು: ಡಿಸಿಎಂ ಡಿ.ಕೆ. ಶಿವಕುಮಾರ್

ಶಿವಮೊಗ್ಗ, ಜ.30: ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕದ ವಿರುದ್ಧ ಮಲತಾಯಿ ಧೋರಣೆ ಮುಂದುವರಿದಿದ್ದರೂ ಬಿಜೆಪಿ ಸಂಸದರು ಹಾಗೂ ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು, ಲೆಕ್ಕಕ್ಕೆ ಇಲ್ಲ ಎನ್ನುವಂತೆ ಅವರು ಕೆಲಸ

30 Jan 2026 2:42 pm
Rajasthan| ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು: ಪೊಲೀಸರಿಂದ ತನಿಖೆ

ಜೈಪುರ: ರಾಜಸ್ಥಾನದ ಜೋಧ್‌ಪುರದ ರದ ಬೋರನಾಡ ಆಶ್ರಮದ ಧಾರ್ಮಿಕ ಪ್ರಚಾರಕಿ ಸಾಧ್ವಿ ಪ್ರೇಮ್ ಬೈಸಾ ಅವರು ನಿಗೂಢವಾಗಿ ಮೃತಪಟ್ಟಿದ್ದಾರೆ. ಘಟನೆ ಅವರ ಅನುಯಾಯಿಗಳಿಗೆ ಆಘಾತವನ್ನುಂಟುಮಾಡಿದೆ. ರಾಜಕೀಯ ನಾಯಕ ಹನುಮಾನ್ ಬೇನಿವಾಲ್ ಈ

30 Jan 2026 2:34 pm
ಅಮಲಾಪುರ್ ಗ್ರಾಮದ ಓಣಿಯಲ್ಲಿ ರಸ್ತೆ ಮಧ್ಯೆಯೇ ಚರಂಡಿ

ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ; ಸಾರ್ವಜನಿಕರಿಗೆ ತೀವ್ರ ಸಂಕಷ್ಟ

30 Jan 2026 2:32 pm
ಹಟ್ಟಿ ಚಿನ್ನದ ಗಣಿಯಲ್ಲಿ ಉತ್ಪಾದನೆ ಕುಸಿತ

ಡಿಸೆಂಬರ್ 2025ರ ಗುರಿಗೆ 285ಕೆಜಿ ಹಿನ್ನಡೆ

30 Jan 2026 2:28 pm
ಭಾರತದ ಇತಿಹಾಸದಲ್ಲಿ ಅತಿದೊಡ್ಡ ‌ವ್ಯಾಪಾರ ಒಪ್ಪಂದ

ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದು ಭಾರತದ ಇತಿಹಾಸದಲ್ಲಿ ಅತಿದೊಡ್ಡ ವ್ಯಾಪಾರ ಒಪ್ಪಂದವಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಜಾಗತಿಕ ವ್ಯಾಪಾರ ಮತ್ತು

30 Jan 2026 2:22 pm
ಅವಹೇಳನಕಾರಿ ಹೇಳಿಕೆ ನೀಡದಂತೆ ಯತ್ನಾಳ್‌ಗೆ ಕೋರ್ಟ್ ನಿರ್ಬಂಧ

ಸಚಿವ ಶಿವಾನಂದ ಪಾಟೀಲ ದಾಖಲಿಸಿರುವ ಕ್ರಿಮಿನಲ್‌ ದೂರು

30 Jan 2026 2:17 pm
ಬೆಟ್ಟಿಂಗ್ ಪ್ರಕರಣ : ಕೆ.ಸಿ.ವೀರೇಂದ್ರಗೆ ಸಂಬಂಧಿಸಿದ 177.3 ಕೋಟಿ ರೂ. ಆಸ್ತಿ ಮುಟ್ಟುಗೋಲು ಹಾಕಿಕೊಂಡ ಈಡಿ

ಬೆಂಗಳೂರು: ಕೆ.ಸಿ. ವೀರೇಂದ್ರ ಮತ್ತು ಅವರ ಸಹಚರರು ನಡೆಸುತ್ತಿದ್ದರೆಂದು ಆರೋಪಿಸಲಾದ ಆನ್‌ಲೈನ್ ಅಕ್ರಮ ಬೆಟ್ಟಿಂಗ್ ಹಾಗೂ ಜೂಜಾಟ ಜಾಲಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ (ಈಡಿ) ಬೆಂಗಳೂರು ವಲಯ ಕಚೇರಿ ಅಧಿಕಾರಿಗಳು ಸುಮಾರು 1

30 Jan 2026 2:01 pm
ಬ್ರಹ್ಮಾವರ | ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುವ ಪೋಸ್ಟ್: ಇಬ್ಬರು ಆರೋಪಿಗಳ ಬಂಧನ

ಬ್ರಹ್ಮಾವರ : ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡಿಸುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ವಾರಂಬಳ್ಳಿ ಗ್ರಾಮದ ಮೂಡು ಗರಡಿ ರಸ್ತೆಯ ಸಂತೋಷ ಕ

30 Jan 2026 12:49 pm
ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ‌.ಟಿ. ಉಷಾರ ಪತಿ ವಿ.ಶ್ರೀನಿವಾಸನ್ ನಿಧನ

ಹೊಸದಿಲ್ಲಿ: ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ.ಉಷಾರ ಪತಿ ವಿ.ಶ್ರೀನಿವಾಸನ್ ಶುಕ್ರವಾರ ನಿಧನರಾಗಿದ್ದಾರೆ. ಅವರು ಕೋಝಿಕ್ಕೋಡ್‌ನ ತಿಕ್ಕೋಟಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 67 ವರ್ಷ ವಯಸ್ಸ

30 Jan 2026 12:49 pm
ಸಿಎಂ, ಡಿಸಿಎಂ ವಿರುದ್ಧ ಮಾನಹಾನಿಕರ ಪೋಸ್ಟ್: ಬಿಜೆಪಿ ಎಕ್ಸ್ ಖಾತೆ ವಿರುದ್ಧ ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಎಕ್ಸ್’ ಖಾತೆಯಲ್ಲಿ ಮಾನಹಾನಿಕರ ಪೋಸ್ಟ್ ಪ್ರಕಟಿಸಿರುವ ಕುರಿತು ಬಿಜೆಪಿ ‘ಎಕ್ಸ್’ ಖಾತೆ ವಿರುದ್

30 Jan 2026 12:47 pm
ಮಹಿಳೆಯಿಂದ ಕಿರುಕುಳ ಆರೋಪ ಬೆನ್ನಲ್ಲೆ ಇಂದೋರ್‌ನ 'Dancing Cop' ರಂಜೀತ್ ಸಿಂಗ್‌ಗೆ ಹಿಂಬಡ್ತಿ

ಇಂದೋರ್: ಮಹಿಳೆಯೋರ್ವರು ಕಿರುಕುಳ ಆರೋಪಿಸಿದ ಬಳಿಕ ಇಂದೋರ್‌ನ 'ಡ್ಯಾನ್ಸಿಂಗ್ ಕಾಪ್‌'(Dancing Cop) ಎಂದೇ ಖ್ಯಾತಿ ಪಡೆದಿದ್ದ ರಂಜೀತ್ ಸಿಂಗ್‌ಗೆ ಪೊಲೀಸ್ ಇಲಾಖೆ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಯಿಂದ ಕಾನ್‌ಸ್ಟೇಬಲ್ ಹುದ್ದೆಗೆ ಹಿಂ

30 Jan 2026 12:36 pm
ಚುನಾವಣಾ ಆಯೋಗದಿಂದ ಮತದಾರರ ಅಹವಾಲು ಪರಿಹಾರಕ್ಕೆ ‘ಬುಕ್ ಎ ಕಾಲ್’ ಸೌಲಭ್ಯ

ಬೆಂಗಳೂರು: ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಿಂದ ಮತದಾರರ ಪಟ್ಟಿ ಸಂಬಂಧಿತ ಅಹವಾಲುಗಳಿಗೆ ಸುಲಭವಾಗಿ ಉತ್ತರ ಪಡೆಯುವ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗ ‘ಬುಕ್ ಎ ಕಾಲ್’ ಎಂಬ ಹೊಸ ಸೌಲಭ್ಯವನ್ನು ಪರಿಚಯಿಸಿ

30 Jan 2026 12:29 pm
ಮರೆಯೋದುಂಟೆ ಮೈಸೂರ ದೊರೆಯ...

ನಾಟಕ: ಆಳಿದ ಮಾಸ್ವಾಮಿಗಳು ರಚನೆ: ರವಿಕಿರಣ್ ಆರ್. ಬಳ್ಳಗೆರೆ ಬೆಳಕು: ಕೃಷ್ಣಕುಮಾರ್ ನಾರ್ಣಕಜೆ ಪ್ರಸಾಧನ: ಅಶ್ವಥ್ ಕದಂಬ, ನಾಗೇಶ್ ಹಾಡುಗಳು ರಚನೆ, ಸಂಗೀತ: ಗೋವಿಂದಸ್ವಾಮಿ ಗುಂಡಾಪುರ, ಹನಸೋಗೆ ಸೋಮಶೇಖರ್, ಸೋಸಲೆ ಗಂಗಾಧರ್, ನಾಗೇ

30 Jan 2026 12:11 pm
ಗಾಂಧಿಯನ್ನು ಕೊಂದ ವಿಚ್ಛಿದ್ರಕಾರಿ ಮನಸ್ಥಿತಿಗಳೇ ಇಂದು ಗಾಂಧಿಯ ಸಿದ್ಧಾಂತವನ್ನು ಕೊಲ್ಲುತ್ತಿವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಂದು ಮಹಾತ್ಮ ಗಾಂಧಿಯನ್ನು ಹತ್ಯೆಗೈದ ಮನಸ್ಥಿತಿಗಳು ಇಂದು ಗಾಂಧಿಯ ಸಿದ್ಧಾಂತವನ್ನು ನಿತ್ಯವೂ ಕೊಲ್ಲುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್

30 Jan 2026 12:02 pm
ಅಪಾಯಕಾರಿ ಪ್ಲಾಟ್‌ಫಾರ್ಮ್ ಅಂತರಗಳನ್ನು ನಿವಾರಿಸುವುದು ಭಾರತೀಯ ರೈಲ್ವೆಯ ಕರ್ತವ್ಯ

ರೈಲು ನಿಲ್ದಾಣಗಳಲ್ಲಿನ ಅಪಾಯಕಾರಿ ಪ್ಲಾಟ್‌ಫಾರ್ಮ್ ಮತ್ತು ರೈಲು ಮಧ್ಯದ ಅಂತರಗಳನ್ನು ನಿವಾರಿಸುವುದು ಭಾರತೀಯ ರೈಲ್ವೆಯ ಮೂಲಭೂತ ಕರ್ತವ್ಯವಾಗಿದ್ದು, ಪ್ರಯಾಣಿಕರ ಸುರಕ್ಷತೆಯಲ್ಲಿ ಯಾವುದೇ ಲೋಪ ಸಹಿಸಲಾಗದು ಎಂದು ಮಹಾರಾಷ್

30 Jan 2026 11:41 am
ಕೊಪ್ಪಳ | ಕಿಮ್ಸ್ ಆಡಳಿತಾಧಿಕಾರಿ ಬಿ.ಕಲ್ಲೇಶ ಮನೆ- ಕಚೇರಿ, ಕುಟುಂಬದ ಒಡೆತನದ ಶಾಲೆಯ ಮೇಲೆ ಲೋಕಾಯುಕ್ತ ದಾಳಿ

ಕೊಪ್ಪಳ : ಕಿಮ್ಸ್ (ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಡಳಿತಾಧಿಕಾರಿ ಬಿ.ಕಲ್ಲೇಶ ಅವರ ಮನೆ, ಕುಟುಂಬದ ಒಡೆತನದಲ್ಲಿರುವ ಶಾಲೆ–ಕಾಲೇಜು ಹಾಗೂ ಕಿಮ್ಸ್‌ನಲ್ಲಿನ ಅವರ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ದಾಳಿ

30 Jan 2026 11:11 am
ಚಾಮರಾಜನಗರ | ಹಸಮಣೆ ಏರಬೇಕಿದ್ದ ವರನ ಮೇಲೆ ಚಾಕು ಇರಿತ: ನಿಗದಿಯಾಗಿದ್ದ ಮದುವೆ ರದ್ದು

ಚಾಮರಾಜನಗರ : ಹಸಮಣೆ ಏರಬೇಕಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಯತ್ನ ನಡೆಸಿದ ಪರಿಣಾಮ, ನಿಗದಿಯಾಗಿದ್ದ ಮದುವೆ ರದ್ದಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ

30 Jan 2026 11:05 am
ಕೇಂದ್ರ-ರಾಜ್ಯ ಸಂಬಂಧ ಮರು ಚಿಂತನೆ ಅಗತ್ಯ

ರಾಜ್ಯಪಾಲರ ಹುದ್ದೆ ಹಾಗೂ ಅಧಿಕಾರ ಕುರಿತು ಸಂವಿಧಾನ ರಚನಾ ಸಮಿತಿ ಸಭೆಯಲ್ಲೇ ಸಾಕಷ್ಟು ಚರ್ಚೆ ಆಗಿತ್ತು. ರಾಜ್ಯಪಾಲರಿಗೆ ವಿವೇಚನಾಧಿಕಾರ ಕೊಡುವುದರ ಬಗ್ಗೆಯೂ ಆತಂಕ ವ್ಯಕ್ತವಾಗಿತ್ತು. ಈ ಅಧಿಕಾರ ದುರುಪಯೋಗವಾಗುವ ಸಾಧ್ಯತೆ

30 Jan 2026 11:02 am
ನೇಪಥ್ಯಕ್ಕೆ ಸರಿದ ದಂತಕಥೆ ಮಾರ್ಕ್ ಟುಲ್ಲಿ

ಹಸನ್ಮುಖ, ನಿರರ್ಗಳ ಹಿಂದಿ ಮತ್ತು ಸುಸಂಸ್ಕೃತ ಇಂಗ್ಲಿಷ್‌ನಿಂದ ಜನರನ್ನು ಸೆಳೆಯುತ್ತಿದ್ದ ಅವರು ದಯೆ, ಕಾಳಜಿ ಹೊಂದಿದ್ದ ಧಾರ್ಮಿಕ ವ್ಯಕ್ತಿ. ಅವರ ರೇಡಿಯೊ ವರದಿಗಳು ವೃತ್ತಪತ್ರಿಕೆಗಳ ವರದಿಗಳಿಗಿಂತ ತಕ್ಷಣ ಮತ್ತು ಹೆಚ್ಚು ಪ

30 Jan 2026 10:49 am
ಬಾಂಗ್ಲಾದೇಶದಲ್ಲಿ ಬಂಧನದಲ್ಲಿದ್ದ 23 ಮೀನುಗಾರರು ಭಾರತಕ್ಕೆ ವಾಪಾಸ್

ಹೊಸದಿಲ್ಲಿ: ಬಾಂಗ್ಲಾದೇಶದಲ್ಲಿ ಬಂಧನದಲ್ಲಿದ್ದ 23 ಮೀನುಗಾರರು ಗುರುವಾರ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತ 128 ಬಾಂಗ್ಲಾದೇಶಿ ಮೀನುಗಾರರನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಅಂತ

30 Jan 2026 10:46 am
ಕೊಹ್ಲಿ ಇನ್ಸ್ಟಾಗ್ರಾಮ್ ಖಾತೆ ನಿಷ್ಕ್ರಿಯ; ಅನುಷ್ಕಾ ರಿಂದ ಉತ್ತರ ಬಯಸಿದ ಅಭಿಮಾನಿಗಳು!

ಮುಂಬೈ, ಜ.30: ಭಾರತದ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ ಅವರ ಇನ್ಸ್ಟಾಗ್ರಾಂ ಖಾತೆ ದಿಢೀರನೇ ನಿಷ್ಕ್ರಿಯಗೊಂಡಿರುವುದು ಡಿಜಿಟಲ್ ಜಗತ್ತಿನಲ್ಲಿ ಅಚ್ಚರಿಗೂ ಆತಂಕಕ್ಕೂ ಕಾರಣವಾಗಿದೆ. ಶುಕ್ರವಾರದವರೆಗೆ 27.4 ಕೋಟಿ (274 ಮಿಲಿಯನ್) ಅನ

30 Jan 2026 9:00 am
ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದ ಎತ್ತಿನಹೊಳೆ ಯೋಜನೆ

►ಸಿಎಜಿ ವರದಿಯಲ್ಲಿ ಬಹಿರಂಗ ►ಅಧಿವೇಶನದಲ್ಲಿ ವರದಿ ಮಂಡನೆ

30 Jan 2026 8:20 am
Bangladesh out of U19 World Cup: BCB made a lame excuse!

ಢಾಕಾ: U19 ವಿಶ್ವಕಪ್‌ನಲ್ಲಿ ಬಾಂಗ್ಲಾ ತಂಡ ಟೂರ್ನಿಯಿಂದ ನಿರ್ಗಮಿಸಿದೆ. ಆದರೆ ತಂಡದ ವೈಫಲ್ಯ ಒಪ್ಪಿಕೊಳ್ಳುವ ಬದಲು ಪಂದ್ಯಗಳ ವೇಳಾಪಟ್ಟಿ ಮತ್ತು ಪ್ರಯಾಣ ವ್ಯವಸ್ಥೆಯ ಬಗ್ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಬಾಂಗ್ಲಾ

30 Jan 2026 8:11 am
Uttar Pradesh| ದಂಪತಿ ಮೃತ್ಯು, ಮೂವರು ಮಕ್ಕಳು ಗಂಭೀರ; ವಿಷಪ್ರಾಶನ ಶಂಕೆ

ಗ್ರೇಟರ್ ನೋಯ್ಡಾ, ಜ.30: ಗ್ರೇಟರ್ ನೋಯ್ಡಾದ ಸಾದುಲ್ಲಾಪುರ ಗ್ರಾಮದಲ್ಲಿ ಪತಿ–ಪತ್ನಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಮೂವರು ಮಕ್ಕಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಬೆಳಕಿಗೆ ಬಂದಿ

30 Jan 2026 8:00 am
Uttar Pradesh| ವಿಷಪ್ರಾಶನ, ಆತ್ಮಹತ್ಯೆ ಶಂಕೆ: ದಂಪತಿ ಮೃತ್ಯು; ಮೂವರು ಮಕ್ಕಳು ಗಂಭೀರ

ನೋಯ್ಡಾ: ಮಕ್ಕಳಿಗೆ ವಿಷಪ್ರಾಶನ ಮಾಡಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಘಟನೆಯಲ್ಲಿ ತಂದೆ-ತಾಯಿ ಇಬ್ಬರೂ ಮೃತಪಟ್ಟಿದ್ದು, ಮೂವರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಮಕ್ಕಳಿಗೆ ವಿಷಪ್ರಾಶನ

30 Jan 2026 8:00 am
ಯುಜಿಸಿ ನಿಯಮಾವಳಿಗೆ ತಡೆ: ಕೊಟ್ಟಂತೆ ಮಾಡಿ ಕಿತ್ತುಕೊಳ್ಳುವ ಹುನ್ನಾರ!

ಎಡಗೈಯಲ್ಲಿ ಕೊಟ್ಟು, ಬಲಗೈಯಲ್ಲಿ ಕಿತ್ತುಕೊಳ್ಳುವುದು ಎಂದರೆ ಇದೇ ಇರಬೇಕು. ಸುಪ್ರೀಂಕೋರ್ಟ್‌ನ ಸೂಚನೆಯನ್ವಯ ಯುಜಿಸಿಯು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಯಲು ನೂತನ ನಿಯಮಾವಳಿಗಳನ್ನು ಜಾರಿಗೆ ತಂದ

30 Jan 2026 7:40 am
ಅಜಿತ್ ಪವಾರ್ ಪತ್ನಿಗೆ ಡಿಸಿಎಂ ಪಟ್ಟ, ಮಗನಿಗೆ ಉಪಚುನಾವಣಾ ಟಿಕೆಟ್: ಎನ್‌ಸಿಪಿ ಬೇಡಿಕೆ

ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ವಿಮಾನ ದುರಂತದಲ್ಲಿ ಮಡಿದ ಬೆನ್ನಲ್ಲೇ, ತೆರವಾಗಿರುವ ಡಿಸಿಎಂ ಹುದ್ದೆಯನ್ನು ಪವಾರ್ ಪತ್ನಿ ಹಾಗೂ ರಾಜ್ಯಸಭಾ ಸದಸ್ಯೆ ಸುನೇತ್ರಾ ಅವರಿಗೆ ನೀಡಬೇಕು

30 Jan 2026 7:28 am
ನಿಮಾನ್ಸ್ ಆಸ್ಪತ್ರೆಗೆ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‍ರ ಮೃತದೇಹ ಹಸ್ತಾಂತರ

ಬೆಂಗಳೂರು: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‍ನ ಸದಸ್ಯರು ಹಾಗೂ ಕಾರ್ಮಿಕ ಮುಖಂಡ ಅನಂತಸುಬ್ಬರಾವ್ ಅವರ ಕುಟುಂಬಸ್ಥರು ಹಿರಿಯ ಕಾರ್ಮಿಕ ಮುಖಂಡ ಎಚ್.ವಿ. ಅನಂತಸುಬ್ಬರಾವ್ ಅವರ ಪಾರ್ಥಿವ ಶರೀರವನ್ನು ಇಲ್ಲಿನ ನಿಮಾನ್ಸ

30 Jan 2026 12:34 am
ರಾಜ್ಯಪಾಲರ ಕುರಿತು ಹೇಳಿಕೆ: ವಿಪಕ್ಷಗಳ ಒತ್ತಾಯ ಮಣಿದು ವಿಷಾದ ವ್ಯಕ್ತಪಡಿಸಿದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ‘ರಾಜ್ಯಪಾಲರಿಗೆ ಕೈ ತೋರಿಸಿ ಮಾತನಾಡುವ ಬದಲು ಕಾಲು ತೋರಿಸುವುದಕ್ಕಾಗುತ್ತಾ?’ ಎಂದು ಕಾಂಗ್ರೆಸ್ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಪದಬಳಕೆ ಮಾಡುತ್ತಿದ್ದಂತೆ ವಿಧಾನ ಪರಿಷತ್‍ನಲ್ಲಿ ಗುರುವಾರ ಕೋಲಾಹಲ ಸೃಷ್ಟಿಯ

30 Jan 2026 12:28 am
Davanagere | ಇಡ್ಲಿ ಸಾಂಬಾರಿಗೆ ಬಿದ್ದ ಹುಳು; ತಟ್ಟೆ ಸಮೇತ ಎಡಿಸಿಗೆ ವಿದ್ಯಾರ್ಥಿಗಳಿಂದ ದೂರು

ದಾವಣಗೆರೆ: ನಗರದ ಬೂದಾಳ್ ರಸ್ತೆಯ ಎಸ್‌ಪಿಎಸ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದ ವಿದ್ಯಾರ್ಥಿಗಳು ಹುಳ ಬಿದ್ದ ಸಂಬಾರ್, ಇಡ್ಲಿ ತಟ್ಟೆಯ ಸಮೇತವೇ ಅಪರ ಜಿಲ್ಲಾಧಿಕಾರಿಗೆ ದೂರು ನೀಡಿದ ಘಟನೆ ವರದಿಯಾಗಿ

30 Jan 2026 12:05 am
ನಾನು ಸಿಎಂ ಆಗುವುದಕ್ಕೆ ಕಾಲವೇ ಉತ್ತರ ಕೊಡುತ್ತದೆ: ಡಿಕೆ ಶಿವಕುಮಾರ್

ಶಿವಮೊಗ್ಗ: ನಾನು ಮುಖ್ಯಮಂತ್ರಿ ಆಗುವುದಕ್ಕೆ ಕಾಲವೇ ಉತ್ತರ ಕೊಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಮ್ಮ, ಕಾರ್ಯಕರ್ತರ ಪ್ರಯ

29 Jan 2026 11:41 pm
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ

ಉಳ್ಳಾಲ: ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಗ್ರಾಮಕರಣಿಕ ಗೈರು ಹಾಜರಿ ಹಾಗೂ ನಿವೇಶನ ನೀಡುವುದರಲ್ಲಿ ಬಡವರಿಗೆ ಆಗಿರುವ ಅನ್ಯಾಯ ವಿರೋಧಿಸಿ ಅಧಿಕಾರಿಗಳ ವಿರುದ್ಧ ಆಡಳಿತಾರೂಢ ಮತ್ತು ವಿರೋಧ ಪಕ್ಷದ ಸದಸ್ಯರು ಅಧ

29 Jan 2026 11:33 pm