SENSEX
NIFTY
GOLD
USD/INR

Weather

15    C
... ...View News by News Source
ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿ ವಿರೋಧಿಸಿ ಜ.20ಕ್ಕೆ ‘ದಕ್ಷಿಣ ಭಾರತ ಸಮಾಜವಾದಿ ಸಮಾವೇಶ’

ಬೆಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಒಕ್ಕೂಟ ವ್ಯವಸ್ಥೆ ಮೇಲೆ ಮಾಡುತ್ತಿರುವ ದಾಳಿಯನ್ನು ವಿರೋಧಿಸಿ ಸಮಾಜವಾದಿ ಸಮಾಗಮ ಹಾಗೂ ಸಮಾಜವಾದಿ ಅಧ್ಯಯನ ಕೇಂದ್ರದ ವತಿಯಿಂದ ಜ.20ಕ್ಕೆ ನಗರದ ಕೊಂಡಜ್ಜಿ ಬಸಪ್ಪ ಸ್ಕೌಟ್ಸ್ ಅಂಡ

19 Jan 2026 1:00 am
ವಾರ್ತಾ ಇಲಾಖೆಯ ನಿಯಮ ಬದಲಾವಣೆಗೆ ದಿನೇಶ್ ಗೂಳಿಗೌಡ ಮನವಿ

ತಕ್ಷಣ ಚರ್ಚಿಸುವಂತೆ ವಾರ್ತಾ ಇಲಾಖೆ ಆಯುಕ್ತರಿಗೆ ಸಿಎಂ ಸೂಚನೆ

19 Jan 2026 12:50 am
ʼಮನರೇಗಾʼ ಮರು ಸ್ಥಾಪನೆಯಾಗುವವರೆಗೆ ಹೋರಾಟಕ್ಕೆ ಸಜ್ಜಾಗಿ : ಸಿದ್ದರಾಮಯ್ಯ ಕರೆ

ಮೈಸೂರು: ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಮರು ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮೈಸೂ

19 Jan 2026 12:41 am
ಅಧ್ಯಾತ್ಮ ಧರ್ಮಗಳನ್ನು ದಾಟಿದ ಸಂಗತಿ : ಡಾ.ನಟರಾಜ್ ಬೂದಾಳ್

ಮೈಸೂರು : ಅಧ್ಯಾತ್ಮ ಧರ್ಮಗಳನ್ನು ದಾಟಿದ ಸಂಗತಿ. ಜಗತ್ತಿನಲ್ಲಿ ಪೊಳ್ಳು ತತ್ವಜ್ಞಾನಗಳು, ಸುಳ್ಳು ಧರ್ಮಗಳು ಸಾವಿರ ವರ್ಷಗಳಿಂದ ನಮ್ಮ ಬದುಕನ್ನು ಈಡಾಡುತ್ತ ಬಂದಿರುವ ಧಾರ್ಮಿಕತೆಗೆ ಪ್ರತಿಯಾಗಿ ಅಧ್ಯಾತ್ಮ ಬಳಸಬಹುದೇ ಎಂಬುದ

19 Jan 2026 12:37 am
19 Jan 2026 12:11 am
ಅಧಿಕಾರ ಹಂಚಿಕೆ: ಗಾಯ ಕೆರೆದವರು ಯಾರು?

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಾಗಿನಿಂದಲೂ ಬಾಧಿಸುತ್ತಿರುವ ನಾಯಕತ್ವ ಬದಲಾವಣೆ ಎಂಬ ಸಮಸ್ಯೆಯನ್ನು ಹುಟ್ಟುಹಾಕಿದ್ದೇ ಆ ಪಕ್ಷದ ಹೈಕಮಾಂಡ್; ಸ್ಪಷ್ಟವಾದ ಸಂದೇಶ ನೀಡದಿರುವ ಮೂಲಕ. ಒಂದು ಹಂತದಲ್ಲಿ ಆ ವಿಷಯ ಸತ್ತೇ ಹೋಗಿದ

19 Jan 2026 12:02 am
18 Jan 2026 11:49 pm
ವಿಜಯನಗರ | ರಸ್ತೆ ನಿಯಮ ಪಾಲನೆ ದಂಡಕ್ಕಾಗಿ ಅಲ್ಲ, ಜೀವದ ರಕ್ಷಣೆಗಾಗಿ ಇರಲಿ : ನ್ಯಾ.ಡಿ.ಪಿ.ಕುಮಾರಸ್ವಾಮಿ

ವಿಜಯನಗರ (ಹೊಸಪೇಟೆ): ಜೀವವು ಅತ್ಯಂತ ಅಮೂಲ್ಯವಾದುದು. ರಸ್ತೆ ಸಂಚಾರಿ ನಿಯಮಗಳನ್ನು ಕೇವಲ ದಂಡಕ್ಕೆ ಹೆದರಿ ಪಾಲಿಸದೆ, ಸ್ವಯಂಪ್ರೇರಿತರಾಗಿ ಜೀವದ ರಕ್ಷಣೆಗಾಗಿ ಪಾಲಿಸುವ ಮೂಲಕ ಸುರಕ್ಷಿತವಾಗಿರಿ ಎಂದು ಅಪರ ಜಿಲ್ಲಾ ಮತ್ತು ಸತ್

18 Jan 2026 11:46 pm
ಯಾದಗಿರಿ | ಮಹಿಳಾ ನೌಕರರ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಅಗತ್ಯ: ರೋಶಿನಿ ಗೌಡ

ಯಾದಗಿರಿ: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಮಹಿಳಾ ನೌಕರರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಲು ಮತ್ತು ಅವರ ಹಕ್ಕುಗಳನ್ನು ರಕ್ಷಿಸಲು ಸಂಘಟನೆಯನ್ನು ಬಲಪಡಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ

18 Jan 2026 11:40 pm
ಮುಸ್ಲಿಮ್ ಶೈಕ್ಷಣಿಕ ಸಂಸ್ಥೆಗಳ ಒಗ್ಗಟ್ಟಿನಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ : ನಸೀರ್ ಅಹ್ಮದ್

ಬೆಂಗಳೂರು : ಖಾಸಗಿ ಅನುದಾನರಹಿತ ಶಾಲೆಗಳು ಸೀಮಿತ ಸಂಪನ್ಮೂಲಗಳ ನಡುವೆಯೂ ಉತ್ತಮ ಫಲಿತಾಂಶಗಳನ್ನು ನೀಡುತ್ತಿವೆ, ಇದು ಅವುಗಳ ಪರಿಶ್ರಮ, ಶಿಸ್ತು ಮತ್ತು ಶೈಕ್ಷಣಿಕ ಬದ್ಧತೆಗೆ ಸಾಕ್ಷಿ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್

18 Jan 2026 11:40 pm
ಶಹಾಪುರ | ಮದ್ಯ, ಮಾದಕ ವಸ್ತುಗಳಿಂದ ಕುಟುಂಬಗಳ ವಿನಾಶ : ಶರಣಪ್ಪ ಸಲಾದಪುರ

ಶಹಾಪುರ: ಇಂದಿನ ಸಮಾಜ ಎದುರಿಸುತ್ತಿರುವ ಗಂಭೀರ ಸವಾಲುಗಳಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ವ್ಯಸನವೂ ಒಂದು. ಈ ಪೀಡಿತ ವ್ಯಸನಗಳಿಂದಾಗಿ ಬಹಳಷ್ಟು ಕುಟುಂಬಗಳು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ನಾಶವಾಗುತ್ತಿವೆ ಎಂದು ಕರ್ನಾ

18 Jan 2026 11:36 pm
ಉಮರ್ ಖಾಲಿದ್‌ ಪ್ರಕರಣದಲ್ಲಿ ತ್ವರಿತ ವಿಚಾರಣೆಯಾಗಬೇಕು, ಅದು ಅವರ ಹಕ್ಕು: ಮಾಜಿ ಸಿಜೆಐ ಡಿ.ವೈ. ಚಂದ್ರಚೂಡ್

ಜೈಪುರ: ಸುಮಾರು ಐದು ವರ್ಷಗಳಿಂದ ವಿಚಾರಣೆಯಿಲ್ಲದೆ ಜೈಲಿನಲ್ಲಿ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಪ್ರಕರಣವನ್ನು ಉಲ್ಲೇಖಿಸಿ, ಜಾಮೀನು ಮತ್ತು ತ್ವರಿತ ವಿಚಾರಣೆಯ ಹಕ್ಕಿನ ಕುರಿತು ಭಾರತದ ಮಾಜಿ ಮುಖ್ಯ ನ್ಯ

18 Jan 2026 11:33 pm
ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲಾ ಮಾನ್ಯತೆ ನವೀಕರಣ ಇನ್ನಷ್ಟು ಸರಳೀಕರಣಗೊಳಿಸಲು ಕ್ರಮ : ಮಧುಬಂಗಾರಪ್ಪ

ಬೆಂಗಳೂರು : ಖಾಸಗಿ ಶಿಕ್ಷಣ ಸಂಸ್ಥೆಗಳ ಶಾಲಾ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಈಗಾಗಲೇ ಸರಳಗೊಳಿಸಿದ್ದು, ಮುಂದಿನ ದಿನಗಳಲ್ಲಿ ನಿಯಮಗಳನ್ನು ಇನ್ನಷ್ಟು ಸರಳೀಕರಣಗೊಳಿಸಲು ಕ್ರಮ ವಹಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತ

18 Jan 2026 11:32 pm
Kalaburagi | ಗುಲ್ಬರ್ಗಾ ವಿವಿ ಕುಲಸಚಿವರಿಂದ ಜೀವ ಬೆದರಿಕೆ ಆರೋಪ: ಕುಲಪತಿಗಳಿಗೆ ಅತಿಥಿ ಉಪನ್ಯಾಸಕನ ದೂರು

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ರಮೇಶ್ ಲಂಡನಕರ್ ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕ ಡಾ.ರಾಜಕುಮಾರ ದಣ್ಣೂರ ಗಂಭೀರವಾಗಿ ಆರೋಪಿಸಿದ್ದು, ಕುಲಪತಿಗ

18 Jan 2026 11:31 pm
ಬಹುಮಾನಗಳನ್ನು ಸಾಂಕೇತಿಕವಾಗಿ ವರ್ಗಾಯಿಸಲು ಸಾಧ್ಯವಿಲ್ಲ: ಟ್ರಂಪ್‍ಗೆ ಶಾಂತಿ ಪ್ರಶಸ್ತಿ ಹಸ್ತಾಂತರ ತಿರಸ್ಕರಿಸಿದ ನೊಬೆಲ್ ಪ್ರತಿಷ್ಠಾನ

ಓಸ್ಲೊ, ಜ.18: ತನ್ನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಅಮೆರಿಕಾ ಅಧ್ಯಕ್ಷ ಟ್ರಂಪ್‍ಗೆ ಹಸ್ತಾಂತರಿಸಿರುವುದಾಗಿ ವೆನೆಝುವೆಲಾದ ವಿರೋಧ ಪಕ್ಷದ ನಾಯಕಿ ಮರಿಯಾ ಮಚಾದೊ ನೀಡಿರುವುದನ್ನು ತಿರಸ್ಕರಿಸುವುದಾಗಿ ನೊಬೆಲ್ ಪ್ರತಿಷ್ಠಾನ ರ

18 Jan 2026 11:23 pm
ಹೋರಾಟವೆಂದರೆ ಹೀಗಿರಬೇಕು

ಬಿಜಾಪುರದಲ್ಲಿ ನಡೆದ ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ರಾಜ್ಯದ ಎಲ್ಲರಿಗೂ ಮಾದರಿಯಾಗಿದೆ. ಈ ಹೋರಾಟದಲ್ಲಿ ರೈತ, ದಲಿತ,ಕಾರ್ಮಿಕ ಸಂಘಟನೆಗಳು, ಎಡಪಂಥೀಯ ಪಕ್ಷಗಳು ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಂಡವು. ಇವರೆಲ್ಲರ ಏ

18 Jan 2026 11:22 pm
ಶಹಾಬಾದ್ | ಜ.20ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ: ಕೃಷ್ಣಪ್ಪ ಕರಣಿಕ

ಶಹಾಬಾದ್: ತಾಲೂಕ ಕಚೇರಿಗಳನ್ನು ಕೂಡಲೇ ಪ್ರಾರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜ.20ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಒಂದು ದಿನದ ಸಾಂಕೇತಿಕ ಧರಣಿ ಹಮ್ಮಿಕೊಳ್ಳಲಾಗಿದೆ ಎಂ

18 Jan 2026 11:22 pm
ಕಲಬುರಗಿ | ಸಾಮಾಜಿಕ ಜಾಲತಾಣಗಳಿಂದ ಎಚ್ಚರವಿರಿ: ಖ್ವಾಜಾ ಹುಸೇನ್

ಕಲಬುರಗಿ : ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ಮೋಸ, ವಂಚನೆ, ಸುಲಿಗೆ ಪ್ರಕರಣಗಳು ಹೆಚ್ಚುತ್ತಿದ್ದು, ಇವುಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕು ಎಂದು ಎಂ.ಬಿ. ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಖ್ವಾಜಾ ಹುಸೇನ

18 Jan 2026 11:19 pm
ಚಿಲಿಯಲ್ಲಿ ತೀವ್ರಗೊಂಡ ಕಾಡ್ಗಿಚ್ಚು: 20,000 ಜನರ ಸ್ಥಳಾಂತರ

ಸ್ಯಾಂಟಿಯಾಗೊ, ಜ.18: ಚಿಲಿಯಲ್ಲಿ ಕಾಡ್ಗಿಚ್ಚು ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರವಿವಾರ ಎರಡು ದಕ್ಷಿಣ ಪ್ರಾಂತಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದು ಸುಮಾರು 20 ಸಾವಿರ ಜನರನ್ನು ಸ್ಥಳಾಂತರಿಸಿರುವುದಾಗಿ

18 Jan 2026 11:19 pm
ಕಲಬುರಗಿ | ವಿ.ಜಿ ವುಮನ್ಸ್ ಕಾಲೇಜಿಗೆ ರನ್ನರ್ ಆಫ್ ಪ್ರಶಸ್ತಿ

ಕಲಬುರಗಿ : ರನ್ನನ ನಾಡು ಮುಧೋಳದಲ್ಲಿ ಜರುಗಿದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆಯೋಜಿಸಿರುವ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ 20ನೆಯ ಶಕ್ತಿ ಸಂಭ್ರಮದಲ್ಲಿ ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾ

18 Jan 2026 11:16 pm
ಎಲ್ಲವೂ ಸುಗಮವಾಗಿ ನಡೆಯತೊಡಗಿದಾಗ ಹಳೆಯ ಪೀಳಿಗೆ ಪಕ್ಕಕ್ಕೆ ಸರಿಯಬೇಕು: ಸಚಿವ ನಿತಿನ್ ಗಡ್ಕರಿ

ನಾಗ್ಪುರ (ಮಹಾರಾಷ್ಟ್ರ),ಜ.18: ಎಲ್ಲವೂ ಸುಗಮವಾಗಿ ನಡೆಯಲು ಆರಂಭಿಸಿದಾಗ ಹೊಸ ಪೀಳಿಗೆಯು ಪ್ರಮುಖ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕು ಮತ್ತು ಹಳೆಯ ಪೀಳಿಗೆಯು ಪಕ್ಕಕ್ಕೆ ಸರಿಯಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿಯವರು

18 Jan 2026 11:15 pm
ಟ್ರಂಪ್ ನಮಗೆ ದ್ರೋಹ ಬಗೆದಿದ್ದಾರೆ: ಇರಾನ್‌ನಲ್ಲಿ ಪ್ರತಿಭಟನಾಕಾರರ ಆಕ್ರೋಶ

ಟೆಹ್ರಾನ್, ಜ.18: ಇತ್ತೀಚಿನ ಪ್ರತಿಭಟನೆಯ ಅಲೆಯ ಸಮಯದಲ್ಲಿ ಬೀದಿಗಿಳಿದ ಅನೇಕ ಇರಾನಿಯನ್ನರಿಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೀವನಾಡಿಯಾಗಿ ಕಾಣಿಸಿಕೊಂಡಿದ್ದರು. ಆ ನಂಬಿಕೆ, ವಿಶ್ವಾಸಕ್ಕೆ ಅವರು ದ್ರೋಹ ಬಗೆದಿದ್ದಾರ

18 Jan 2026 11:10 pm
ಕಲಬುರಗಿ | ಜ.19ರಂದು ಬಿಜೆಪಿ ಪ್ರತಿಭಟನೆ : ಮಲ್ಲಿಕಾರ್ಜುನ

ಕಲಬುರಗಿ : ರಾಜ್ಯ ಸರಕಾರದ ವೈಫಲ್ಯ ಹಾಗೂ ಎಸ್‌ಸಿಪಿ., ಟಿಎಸ್‌ಪಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವ ವಿರುದ್ಧ ಜ.19ರಂದು ಬಿಜೆಪಿ ಎಸ್.ಸಿ. ಮೋರ್ಚಾದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು

18 Jan 2026 11:05 pm
ಪಿಜಿ ವೈದ್ಯಕೀಯ 3ನೇ ಸುತ್ತಿನಲ್ಲಿ ಸೀಟು ನೋಂದಣಿಗೆ ಅವಕಾಶ

ಬೆಂಗಳೂರು : ಕೇಂದ್ರ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೂಚನೆ ಮೇರೆಗೆ ಪಿಜಿನೀಟ್-2025 ರಲ್ಲಿ ಪಿಜಿ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಕನಿಷ್ಠ ಅರ್ಹತಾ ಅಂಕಗಳನ್ನು ಕಡಿಮೆಗೊಳಿಸಿ ಪರಿಷ್ಕರಿಸಿರುವುದರಿಂ

18 Jan 2026 11:04 pm
ಎಲ್ಲರೂ ಒಂದಾಗಿ ಕೋಮುವಾದಿಗಳನ್ನು ದಮನಿಸಬೇಕಿದೆ : ಶಾಸಕ ಬಿ.ಆರ್.ಪಾಟೀಲ್

ಬೆಂಗಳೂರು : ಇವತ್ತು ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಕೋಮುವಾದಿ ಶಕ್ತಿ ಎಡೆ ಎತ್ತಿದೆ. ದೇಶದಲ್ಲಿ ಮತ್ತೆ ಚಾತುರ್ವರ್ಣ ವ್ಯವಸ್ಥೆ ಮರಳಿ ತರುವ ಪ್ರಯತ್ನ ನಡೆಯುತ್ತಿದೆ. ಅದಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್), ಬ

18 Jan 2026 11:02 pm
ಗಾಝಾ ಸಲಹಾ ಸಮಿತಿಗೆ ಇಸ್ರೇಲ್ ಪ್ರಧಾನಿ ಆಕ್ಷೇಪ

ಜೆರುಸಲೇಂ, ಜ.18: ಶ್ವೇತಭವನವು ರಚಿಸಿದ ಗಾಝಾ ಸಲಹಾ ಸಮಿತಿಯ ಸಂಯೋಜನೆಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಕ್ಷೇಪಿಸಿದ್ದು ಈ ಬಗ್ಗೆ ಚರ್ಚಿಸಲು ಆಡಳಿತಾರೂಢ ಮೈತ್ರಿಪಕ್ಷದ ಸಭೆ ಕರೆದಿರುವುದಾಗಿ ವರದಿಯಾಗಿದೆ. ಅಧ

18 Jan 2026 11:01 pm
ಕಲಬುರಗಿ | ಜ.21ರಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಕಲಬುರಗಿ, ಜ. 18: ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜ.21ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಕಲಬುರಗಿಯ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತ

18 Jan 2026 11:00 pm
ಒಂದು ಶತಕೋಟಿ ಡಾಲರ್ ನೀಡಿದರೆ ಗಾಝಾ ಶಾಂತಿ ಮಂಡಳಿಯ ಕಾಯಂ ಸದಸ್ಯತ್ವ: ವರದಿ

ನ್ಯೂಯಾರ್ಕ್, ಜ.18: ಗಾಝಾದ ಹೊಸ `ಶಾಂತಿ ಮಂಡಳಿಯ ಕಾಯಂ ಸದಸ್ಯತ್ವ ಬೇಕಿದ್ದರೆ ಕನಿಷ್ಠ 1 ಶತಕೋಟಿ ಡಾಲರ್ ಪಾವತಿಸಬೇಕು ಎಂದು ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರ ಆಡಳಿತವು ದೇಶಗಳಿಗೆ ಸೂಚಿಸಿರುವುದಾಗಿ `ಬ್ಲೂಮ್‍ಬರ್ಗ್' ವರದಿ ಮಾಡಿದ

18 Jan 2026 10:57 pm
Bengaluru | ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಂಗಳೂರು : ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಸ್ಫೋಟಿಸುವುದಾಗಿ ರವಿವಾರ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಬಗ್ಗೆ ವರದಿಯಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ

18 Jan 2026 10:53 pm
ಕರ್ನಲ್‌ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ನಾಳೆ ಸಚಿವ ವಿಜಯ್ ಶಾ ಸಲ್ಲಿಸಿದ್ದ ಅರ್ಜಿ ವಿಚಾರಣೆ

ಭೋಪಾಲ್,ಜ.18: ಭಾರತೀಯ ಸೇನಾಧಿಕಾರಿ ಕರ್ನಲ್‌ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಾಕಾರಿ ಪದ ಬಳಕೆ ಆರೋಪದ ಹಿನ್ನೆಲೆಯಲ್ಲಿ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಮಧ್ಯಪ್ರದೇಶದ ಸಚಿವ

18 Jan 2026 10:49 pm
ಅಮೆರಿಕಾ ಜೊತೆಗಿನ ವ್ಯಾಪಾರ ಒಪ್ಪಂದ ಸ್ಥಗಿತಗೊಳಿಸಿದ ಯುರೋಪಿಯನ್ ಯೂನಿಯನ್

ಬ್ರಸೆಲ್ಸ್, ಜ.18: ಗ್ರೀನ್‍ಲ್ಯಾಂಡ್ ವಿಷಯದಲ್ಲಿ ಅಮೆರಿಕಾದ ನಿಲುವನ್ನು ಬೆಂಬಲಿಸದ ಕಾರಣಕ್ಕೆ ಡೆನ್ಮಾರ್ಕ್ ಹಾಗೂ ಇತರ ಹಲವಾರು ಯುರೋಪಿಯನ್ ರಾಷ್ಟ್ರಗಳ ಮೇಲೆ ಹೊಸದಾಗಿ ಸುಂಕ ವಿಧಿಸುವ ಅಧ್ಯಕ್ಷ ಟ್ರಂಪ್ ನಿರ್ಧಾರದ ಬಳಿಕ ಅಮೆ

18 Jan 2026 10:43 pm
ಆಳಂದ | ಜ.19ರಿಂದ ಶ್ರೀ ಚನ್ನಮಲ್ಲೇಶ್ವರ ಚರಿತಾಮೃತ ಮಹಾಪುರಾಣ ಪ್ರವಚನ ಕಾರ್ಯಕ್ರಮ : ಚನ್ನಮಲ್ಲ ಶಿವಾಚಾರ್ಯರು

ಆಳಂದ : ಮಾಡಿಯಾಳ ಗ್ರಾಮದ ಶ್ರೀ ಚನ್ನಮಲ್ಲೇಶ್ವರ ಮಠದ ಜಾತ್ರೆಯ ಅಂಗವಾಗಿ ಜ.19ರಿಂದ 30ರವರೆಗೆ ರಾತ್ರಿ 8 ಗಂಟೆಗೆ ಶ್ರೀ ಚನ್ನಮಲ್ಲೇಶ್ವರ ಚರಿತಾಮೃತ ಮಹಾಪುರಾಣ ಪ್ರವಚನ ಕಾರ್ಯಕ್ರಮ ಜರುಗಲಿದೆ ಎಂದು ಮಠದ ಪೀಠಾಧಿಪತಿ ಶ್ರೀ ಚನ್ನಮಲ

18 Jan 2026 10:36 pm
ಮಧ್ಯಪ್ರದೇಶ| ‘ಗೀಲನ್ ಬಾ’ ಸೋಂಕಿಗೆ ಇಬ್ಬರು ಮಕ್ಕಳು ಮೃತ್ಯು

ನೀಮುಚ್,ಜ.18: ‘ಗೀಲನ್ ಬಾ’ ಸಿಂಡ್ರೋಮ್‌ ದೇಶದ ವಿವಿಧೆಡೆ ಆತಂಕ ಸೃಷ್ಟಿಸಿದ್ದು, ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ಮಾನಸ ಪಟ್ಟಣದಲ್ಲಿ ಇಬ್ಬರು ಮಕ್ಕಳು ಸೋಂಕಿನಿಂದ ಮೃತಪಟ್ಟಿದ್ದಾರೆ. ನೀಮುಚ್ ನಗರದಲ್ಲಿ ಸುಮಾರು 15 ಮಂದಿ ಗೀಲನ್

18 Jan 2026 10:34 pm
ಸೇಡಂ | ವಿವಿಧ ಬೇಡಿಕೆ ಈಡೇರಿಕೆಗಾಗಿ ಜ.20ಕ್ಕೆ ಮೆದಕ್ ಗ್ರಾಪಂ ಮುತ್ತಿಗೆ : ಸಾಬಪ್ಪ

ಸೇಡಂ : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜ.20ರಂದು ಮೆದಕ್ ಗ್ರಾಮ ಪಂಚಾಯತ್‌ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಲಾಗುವುದು ಎಂದು ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷ ಸಾಬಪ್ಪ ಹೇಳಿದ್ದಾರೆ. ಮೆದಕ್ ಗ್ರಾಪಂ ವ್ಯ

18 Jan 2026 10:33 pm
ಚಿತ್ತಾಪುರ | ದುಶ್ಚಟಗಳ ದಾಸರಾಗದಿರಿ: ಫಕೀರಪ್ಪ ದೊಡ್ಡಮನಿ

ಚಿತ್ತಾಪುರ : ಯುವ ಜನಾಂಗ ಯಾವುದೇ ದುಶ್ಚಟಗಳಿಗೆ ದಾಸರಾಗಬಾರದು ಎಂದು ಜಿಮ್ಸ್ ಆಸ್ಪತ್ರೆಯ ಹಿರಿಯ ನರ್ಸಿಂಗ್ ಅಧಿಕಾರಿ ಫಕೀರಪ್ಪ ದೊಡ್ಡಮನಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಕಿವಿಮಾತು ಹೇಳಿದ್ದಾರೆ. ತಾಲೂಕಿನ ಹುಳಂಡ

18 Jan 2026 10:29 pm
ಯಾದಗಿರಿ | ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿ ಅರಿತುಕೊಳ್ಳಬೇಕು : ನ್ಯಾ.ಮರಿಯಪ್ಪ

ಯಾದಗಿರಿ : ಸ್ನಾತಕ ಮತ್ತು ಸ್ನಾತಕೊತ್ತರ ತರಗತಿಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಂದರ್ಭಗಳಲ್ಲಿ ಸಾಮಾಜಿಕ ಜವಾಬ್ದಾರಿ ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ

18 Jan 2026 10:26 pm
ರಾಜಸ್ಥಾನ| ಬಿಷ್ಣೋಯಿ ಗ್ಯಾಂಗ್‌ನ ಶಾರ್ಪ್ ಶೂಟರ್ ಬಂಧನ

ಜೈಪುರ,ಜ.18: ದಿಲ್ಲಿ ಕ್ರೈಂ ಬ್ರಾಂಚ್‌ನ ರೌಡಿ ನಿಗ್ರಹ ದಳವು (ಎಜಿಎಸ್) ಹಾಗೂ ರಾಜಸ್ಥಾನ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯೊಂದರಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಜೊತೆ ನಂಟು ಹೊಂದಿದ್ದಾನೆನ್ನಲಾದ ಶಾರ್ಪ್‌ಶೂಟರ್ ಒಬ್

18 Jan 2026 10:25 pm
ಕಲಬುರಗಿ | ಜ.20ರಂದು ಪ್ರಾದೇಶಿಕ ಭವಿಷ್ಯನಿಧಿ ಕಚೇರಿಗೆ ಮುತ್ತಿಗೆ : ರಾಹುಲ್ ಉಪಾರೆ

ಕಲಬುರಗಿ : ಕಾರ್ಮಿಕರ ಪಿಎಫ್ ಹಣ ಭರಿಸದಿರುವ ಎಜೆನ್ಸಿಗೆ ಸೂಚನೆ ನೀಡಿದ್ದರೂ ಕ್ರಮ ಜರುಗಿಸದಿರುವ ಪ್ರಾದೇಶಿಕ ಆಯುಕ್ತರ ಭವಿಷ್ಯನಿಧಿ ಕಚೇರಿಗೆ ಮುತ್ತಿಗೆ ಹಾಕಲಾಗುವುದೆಂದು ಜೈ ಭೀಮ ಸೇನೆಯ ಜಿಲ್ಲಾಧ್ಯಕ್ಷ ರಾಹುಲ್ ಉಪಾರೆ ತ

18 Jan 2026 10:20 pm
ಹರ್ಯಾಣ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಕನಿಷ್ಠ ಇಬ್ಬರು ಕಾರ್ಮಿಕರು ಸಜೀವ ದಹನ

ನೂಹ್,ಜ.18: ಹರ್ಯಾಣದ ನೂಹ್ ಜಿಲ್ಲೆಯ ಕುಂಡಲಿ-ಮಾನೆಸರ್-ಪಲ್ವಾಲ್ (ಕೆಎಂಪಿ) ಎಕ್ಸ್‌ಪ್ರೆಸ್‌ವೇನಲ್ಲಿ ರವಿವಾರ ಬೆಳಗ್ಗೆ ಐದು ಭಾರೀ ಗಾತ್ರದ ವಾಹನಗಳು ಒಂದಕ್ಕೊಂದು ಢಿಕ್ಕಿ ಹೊಡೆದು ಸಂಭವಿಸಿದ ಅವಘಡದಲ್ಲಿ ಕನಿಷ್ಠ ಇಬ್ಬರು ಕಾರ್

18 Jan 2026 10:17 pm
ಬಜಗೋಳಿ ಸೊಸೈಟಿಯಲ್ಲಿ ಕಳವಿಗೆ ಯತ್ನ ಪ್ರಕರಣ: ಆರೋಪಿ ಸೆರೆ

ಕಾರ್ಕಳ, ಜ.18: ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ನುಗ್ಗಿ ಕಳವಿಗೆ ಯತ್ನಿಸಿದ್ದ ಆರೋಪಿ ಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಂಧಿಸುವಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ನಿಟ್ಟೆ ದರ್ಖ

18 Jan 2026 10:03 pm
ಮನೆ ಕಳ್ಳತನ ಪ್ರಕರಣ: ಆರೋಪಿ ಬಂಧನ

ಕಾರ್ಕಳ, ಜ.18: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ ಖಾಲಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಮಂಗಳೂರು

18 Jan 2026 10:00 pm
ಶಿರೂರು ಪರ್ಯಾಯ ಮಹೋತ್ಸವ: ವೈಭವದ ಶೋಭಯಾತ್ರೆ

ಉಡುಪಿ, ಜ.18: ಶಿರೂರು ಮಠಾಧೀಶ ಶ್ರೀವೇದವರ್ಧನ ತೀರ್ಥ ಸ್ವಾಮೀಜಿಯ ಪ್ರಥಮ ಪರ್ಯಾಯೋತ್ಸವದ ಶೋಭಾಯಾತ್ರೆಯು ಗುರುವಾರ ಮುಂಜಾನೆ ವೈಭವಪೂರ್ಣವಾಗಿ ಜರಗಿತು. ನಗರದ ಜೋಡುಕಟ್ಟೆ ಬಳಿಕ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಶೋಭಾಯಾತ

18 Jan 2026 9:52 pm
ಹೆಬ್ರಿ: ಅಳುಪ ನಾಗದೇವರಸನ ಶಾಸನದ ಅಧ್ಯಯನ

ಉಡುಪಿ: ಹೆಬ್ರಿ ತಾಲೂಕಿನ ಬೆಳ್ವೆ ಗ್ರಾಪಂ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ ತೊನ್ನಾಸೆಯಲ್ಲಿ ಕೀರ್ತಿ ಎಂಬವರ ಗದ್ದೆಯಲ್ಲಿ ಪತ್ತೆಯಾಗಿದ್ದ ಶಾಸನದ ಅಧ್ಯಯನವನ್ನು ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿ

18 Jan 2026 9:41 pm
India vs New Zealand 3rd ODI: ಆಕರ್ಷಕ ಶತಕ ಬಾರಿಸಿದ ವಿರಾಟ್‌ ಕೊಹ್ಲಿ

ಏಕದಿನ ಕ್ರಿಕೆಟ್​​ನಲ್ಲಿ 54 ಶತಕಗಳ ದಾಖಲೆ

18 Jan 2026 9:20 pm
ದಾವೋಸ್‍ಗೆ ಪ್ರಯಾಣ ಬೆಳೆಸಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ನಿಯೋಗ

ಬೆಂಗಳೂರು : ಸ್ವಿಟ್ಜರ್ಲೆಂಡ್‌ನ  ದಾವೋಸ್-ಕ್ಲೋಸ್ಟರ್ಸ್‍ನಲ್ಲಿ ಇದೇ 19ರಿಂದ 23ರವರೆಗೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್) ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಲು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತ

18 Jan 2026 9:11 pm
ಲಂಚಕ್ಕೆ ಬೇಡಿಕೆಯಿಟ್ಟ ಆರೋಪ | ಅಬಕಾರಿ ಉಪ ಆಯುಕ್ತ ಸಹಿತ ಮೂವರಿಗೆ ನ್ಯಾಯಾಂಗ ಬಂಧನ

ಬೆಂಗಳೂರು : ಹೋಟೆಲ್ ಮತ್ತು ವಸತಿ ಗೃಹಗಳಿಗೆ ಮದ್ಯ ಮಾರಾಟ ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಅಬಕಾರಿ ಇಲಾಖೆಯ ಉಪ ಆಯುಕ್ತ, ಪೊಲೀಸ್ ಅಧೀಕ್ಷಕ ಸೇರಿದಂತೆ ಮೂವರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧ

18 Jan 2026 8:52 pm
ಜೋಕಟ್ಟೆ| ಸಮಸ್ತ ನೂರನೇ ವಾರ್ಷಿಕೋತ್ಸವದ ಅಂಗವಾಗಿ ಸಮಸ್ತ ಸಮ್ಮೇಳನ

ಮಂಗಳೂರು: ಮಂಗಳೂರು ವೆಸ್ಟ್ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಸಮಸ್ತ ಮದ್ರಸ ಮ್ಯಾನೇಜ್‌ ಮೆಂಟ್‌ನ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ವಾರ್ಷಿಕೋತ್ಸವದ ಅಂಗವಾಗಿ ಸಮಸ್ತ ಸಮ್ಮೇಳನವು ಜೋಕಟ್ಟೆ ಹೊಸ ಮಸೀದಿ ವಠಾರದಲ್ಲಿ

18 Jan 2026 8:44 pm
Bengaluru | ಯುವತಿಗೆ ಮದುವೆಯಾಗುವುದಾಗಿ ನಂಬಿಸಿ 1.53 ಕೋಟಿ ರೂ. ವಂಚನೆ : ಪ್ರಕರಣ ದಾಖಲು

ಬೆಂಗಳೂರು : ಸಾಫ್ಟ್‌ ವೇರ್ ಇಂಜಿನಿಯರ್ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 1.53 ಕೋಟಿ ರೂ. ಹಣ ಪಡೆದು ವಂಚಿಸಿದ ಆರೋಪದಡಿ ವಿಜಯ್‍ರಾಜ್ ಗೌಡ ಸಹಿತ ಮೂವರ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 29 ವರ್ಷದ ಯುವತಿ

18 Jan 2026 8:40 pm
ಯಾದಗಿರಿ | ಲುಂಬಿನಿ ಉದ್ಯಾನವನದಲ್ಲಿ ವೈಜ್ಞಾನಿಕ ಜಾಗೃತಿ ಅಭಿಯಾನ

ಯಾದಗಿರಿ : ಧಾರ್ಮಿಕ ವ್ಯಕ್ತಿಗಳು ಸುಳ್ಳು ಹೇಳುವುದಿಲ್ಲ ಎಂಬ ನಂಬಿಕೆ ಮುಗ್ಧ ಜನರಲ್ಲಿದೆ. ಆದ್ದರಿಂದ ಸ್ವಾಮೀಜಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಬದಲಾದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದು ಗುರುಮಠಕಲ್ ಖಾಸ

18 Jan 2026 8:37 pm
ಮಂಗಳೂರು: ಚಂದ್ರದರ್ಶನದ ಮಾಹಿತಿ ನೀಡಲು ಮನವಿ

ಮಂಗಳೂರು, ಜ.18: ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ (ಜ.19) ಶಅಬಾನ್ ತಿಂಗಳ ಪ್ರಥಮ ಚಂದ್ರದರ್ಶನವಾಗುವ ಸಾಧ್ಯತೆ ಇದೆ. ಹಾಗಾಗಿ ಚಂದ್ರದರ್ಶನವಾದರೆ ಮುಸ್ಲಿಮರು ದ.ಕ ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್

18 Jan 2026 8:24 pm
ಬೀದರ್ | ಭೀಮಣ್ಣ ಖಂಡ್ರೆ ನಿಧನಕ್ಕೆ ಮುಹಮ್ಮದ್ ಆಸಿಫುದ್ದೀನ್ ಸಂತಾಪ

ಬೀದರ್ : ಹಿರಿಯ ರಾಜಕಾರಣಿ, ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ವಿಸ್ಡ್ಂ ಗ್ರೂಪ್ ಆಫ್ ಇನ್ಸಟಿಟ್ಯೂಷನ್ ಚೇರಮನ್ ಮುಹಮ್ಮದ್ ಆಸಿಫುದ್ದೀನ್ ಇವರು ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ.ಭೀಮಣ್ಣ ಖಂಡ್ರೆ ಅವರು ಒಬ್ಬ ಸಜ್ಜ

18 Jan 2026 8:22 pm
ಕೇರಳ| ಸಿಪಿಎಂ ಮಾಜಿ ಶಾಸಕ ಎಸ್‌.ರಾಜೇಂದ್ರನ್ ಬಿಜೆಪಿಗೆ ಸೇರ್ಪಡೆ

ತಿರುವನಂತಪುರಂ: ಮಾಜಿ ಶಾಸಕ ಹಾಗೂ ಇಡುಕ್ಕಿ ಜಿಲ್ಲೆಯ ಸಿಪಿಎಂ ನಾಯಕ ಎಸ್‌.ರಾಜೇಂದ್ರನ್ ರವಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ತಿರುವನಂತಪುರಂನಲ್ಲಿರುವ ಬಿಜೆಪಿ ಮುಖ್ಯ ಕಚೇರಿಯಲ್ಲಿ ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂ

18 Jan 2026 8:19 pm
ದಿ.ಆಲ್ವಿನ್ ಜೆರೋಮ್ ಫೆರ್ನಾಂಡಿಸ್ ಸ್ಮರಣಾರ್ಥ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು, ಜ. 18: ದಿವಂಗತ ಆಲ್ವಿನ್ ಜೆರೋಮ್ ಫೆರ್ನಾಂಡಿಸ್ ಸ್ಮರಣಾರ್ಥ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ ರವಿವಾರ ಮಂಗಳೂರಿನ ಮಿಲಾಗ್ರೆಸ್ ಚರ್ಚ್ ಹಾಲ್‌ನಲ್ಲಿ ನಡೆಯಿತು. ಕ್ಯಾಥೊಲಿಕ್ ಸಭಾ, ಲೇಡಿ ಆಫ್ ಮಿಲಾಗ್ರೆಸ್ ಚರ್ಚ

18 Jan 2026 8:13 pm
ಸಮಾಜದ ಕಷ್ಟಕ್ಕೆ ಮಿಡಿಯುವ ಅಕ್ಬರ್ ಪಾಷಾ ಅವರ ಕಾರ್ಯ ಶ್ಲಾಘನೀಯ : ಸಚಿವ ಎನ್.ಎಸ್.ಬೋಸರಾಜು

ದಾರುಸ್ಸಲಾಮ್ ಫೌಂಡೇಶನ್ ವತಿಯಿಂದ 121 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ

18 Jan 2026 8:09 pm
ವಿಜಯ್ ಹಝಾರೆ ಟ್ರೋಫಿ| ಒಂದೇ ವರ್ಷ ಮೂರನೇ ಗರಿಷ್ಠ ರನ್‌ಗಳಿಸಿದ ಅಮನ್ ಮೊಖಾಡೆ

ಬೆಂಗಳೂರು, ಜ.18: ವಿದರ್ಭ ಹಾಗೂ ಸೌರಾಷ್ಟ್ರ ತಂಡಗಳ ನಡುವೆ ನಡೆದ ಫೈನಲ್ ಪಂದ್ಯದ ವೇಳೆ ಅಮನ್ ಮೊಖಾಡೆ ಅವರು ಒಂದೇ ಆವೃತ್ತಿಯ ವಿಜಯ್ ಹಝಾರೆ ಟ್ರೋಫಿಯಲ್ಲಿ ಮೂರನೇ ಗರಿಷ್ಠ ರನ್ ಗಳಿಸಿದ ಸಾಧನೆ ಮಾಡಿದರು. ಎನ್.ಜಗದೀಶನ್ ಅವರು 2022-23ರ ಆ

18 Jan 2026 8:06 pm
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿ| ಮಹಿಳೆಯರ ಸಿಂಗಲ್ಸ್ ಪ್ರಶಸಿ ಗೆದ್ದ ಆ್ಯನ್ ಸೆ-ಯಂಗ್

ಹೊಸದಿಲ್ಲಿ, ಜ.18: ಎರಡು ಬಾರಿಯ ಏಶ್ಯನ್ ಚಾಂಪಿಯನ್ ಹಾಗೂ ತನ್ನ ಬದ್ಧ ಎದುರಾಳಿ ವಾಂಗ್ ಝಿಯಿ ಅವರನ್ನು ಮಣಿಸಿದ ಆ್ಯನ್ ಸೇ-ಯಂಗ್ 2026ರ ಆವೃತ್ತಿಯ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಮಹಿಳೆಯರ ಸಿಂಗಲ್ಸ್ ಪ್ರಶಸ್ತಿ

18 Jan 2026 8:06 pm
ಏಕದಿನ ಕ್ರಿಕೆಟ್‌| ಮತ್ತೊಂದು ಮಹತ್ವದ ಮೈಲಿಗಲ್ಲು ತಲುಪಿದ ಡ್ಯಾರಿಲ್ ಮಿಚೆಲ್

ಹೊಸದಿಲ್ಲಿ, ಜ.18: ನ್ಯೂಝಿಲ್ಯಾಂಡ್ ಬ್ಯಾಟರ್ ಡ್ಯಾರಿಲ್ ಮಿಚೆಲ್ ಏಕದಿನ ಕ್ರಿಕೆಟ್‌ನಲ್ಲಿ ತನ್ನ ಶ್ರೇಷ್ಠ ಪ್ರದರ್ಶನ ಮುಂದುವರಿಸಿದ್ದು, ಭಾರತ ವಿರುದ್ಧ ರವಿವಾರ ನಡೆದ ಮೂರನೇ ಏಕದಿನ ಪಂದ್ಯದ ವೇಳೆ ಮತ್ತೊಂದು ಮಹತ್ವದ ಮೈಲಿಗಲ

18 Jan 2026 8:04 pm
ಪ್ರಶ್ನಿಸುವ ಮನೋಭಾವನೆಯನ್ನು ಮಹಿಳೆಯರು ಬೆಳೆಸಬೇಕು: ಡಾ. ನರೇಂದ್ರ ನಾಯಕ್

ಮಹಿಳೆಯರು ಮತ್ತು ವೈಜ್ಣಾನಿಕ ಮನೋಭಾವ-ವಿಚಾರ ಸಂಕಿರಣ

18 Jan 2026 8:04 pm
ಉಡುಪಿ: ಶ್ರೀವೇದವರ್ಧನ ತೀರ್ಥರಿಂದ ಸರ್ವಜ್ಞ ಪೀಠಾರೋಹಣ

ಶೀರೂರು ಪರ್ಯಾಯಕ್ಕೆ ಹರಿದುಬಂದ ಜನಸಾಗರ

18 Jan 2026 8:00 pm
ಯಾರಿಗೂ ನೋವನ್ನುಂಟುಮಾಡಲು ಬಯಸಿರಲಿಲ್ಲ: ಬಾಲಿವುಡ್‌ ಬಗ್ಗೆ ನೀಡಿದ್ದ ಹೇಳಿಕೆಗೆ ಎ.ಆರ್.ರೆಹಮಾನ್ ಸ್ಪಷ್ಟನೆ

ಹೊಸದಿಲ್ಲಿ,ಜ.18: ಕಳೆದ ಎಂಟು ವರ್ಷಗಳಲ್ಲಿ ಹಿಂದಿ ಚಿತ್ರೋದ್ಯಮದಲ್ಲಿ ಸಂಭಾವ್ಯ ‘ಕೋಮು’ ಪಕ್ಷಪಾತ ಬಗೆಗಿನ ತನ್ನ ಹೇಳಿಕೆ ಕುರಿತು ಟೀಕೆಗಳಿಗೆ ರವಿವಾರ ಉತ್ತರಿಸಿರುವ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್.ರೆಹಮಾ

18 Jan 2026 7:50 pm
Bhadravathi | ಒಂದೇ ಕುಟುಂಬದ ನಾಲ್ವರು ನೀರುಪಾಲು

ಶಿವಮೊಗ್ಗ: ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್​ನ ಭದ್ರಾ ನಾಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾ

18 Jan 2026 7:50 pm
ಸುರತ್ಕಲ್: ಕಾಂಗ್ರೆಸ್ ಸಮಿತಿ ವತಿಯಿಂದ ಸೌಹಾರ್ದ, ರಾಜಕೀಯ ವಿಚಾರಗಳ ಕಾರ್ಯಾಗಾರ

ಸುರತ್ಕಲ್ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವ‌ದಲ್ಲಿ ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಸೌಹಾರ್ದ ಮತ್ತು ರಾಜಕೀಯ ವಿಚಾರಗಳು ಕುರಿತು ವಿಚಾರ ಸಂಕಿರಣವು ರವಿವಾರ ಸುರತ್ಕಲ್ ವ

18 Jan 2026 7:45 pm
‘ಗೌರವ ಡಾಕ್ಟರೇಟ್, ನಾಡೋಜ’ವನ್ನು ಹೆಸರಿನ ಮುಂದೆ ಹಾಕಿಕೊಳ್ಳುವ ಪ್ರವೃತ್ತಿಗೆ ನಿಯಮಾವಳಿ ರೂಪಿಸುವುದು ಅಗತ್ಯ : ಪ್ರೊ.ಬರಗೂರು ರಾಮಚಂದ್ರಪ್ಪ

ಬೆಂಗಳೂರು : ಗೌರವ ಡಾಕ್ಟರೇಟ್ ಹಾಗೂ ನಾಡೋಜ ಗೌರವವನ್ನು ತಮ್ಮ ಹೆಸರಿನ ಮುಂದೆ ಹಾಕಿಕೊಳ್ಳುವ ಕೆಟ್ಟ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಿಯಮಾವಳಿ ರೂಪಿಸುವ ಅಗತ್ಯವಿದೆ ಎಂದು ಹಿರಿಯ ಸಾ

18 Jan 2026 7:35 pm
ರಾಕೇಶ್ ಅಡ್ಕರಿಗೆ ಕಂಬಳ ಗುತ್ತು ಪ್ರಶಸ್ತಿ ಪ್ರದಾನ

ಮಂಗಳೂರು, ಜ.18: ಕಲಾವಿದನ ವಿನಯ ಶೀಲತೆ ಆತನ ಮೌಲ್ಯವನ್ನು ಹೆಚ್ಚಿಸುತ್ತದೆ. ಸಾಧನೆಯ ಪಥ ಸುಲಭ ವಾಗುತ್ತದೆ ಎಂದು ವೈದ್ಯ ಡಾ. ಜಯಶಂಕರ್ ಮಾರ್ಲ ನುಡಿದರು. ತೆಂಕುತಿಟ್ಟು ಯಕ್ಷಗಾನದ ಬಹುಮುಖ ಪ್ರತಿಭೆಯ ಯುವ ವೇಷಧಾರಿ, ಯಕ್ಷಗುರು, ಸಂಘ

18 Jan 2026 7:34 pm
ಆರ್ಥಿಕವಾಗಿ ಸಬಲರಾಗಿರುವವರು ಬಡವರ ನೆರವಿಗೆ ಧಾವಿಸುವುದು ಸಾಮಾಜಿಕ ಜವಾಬ್ದಾರಿ : ಸಚಿವ ಸತೀಶ್ ಜಾರಕಿಹೊಳಿ

► ಅಕ್ಬರ್ ಪಾಷಾ ಅವರಿಂದ ಪ್ರತಿ ವರ್ಷ ಸಾಮೂಹಿಕ‌ ವಿವಾಹ ನಡೆಯಲಿ ► ದಾರುಸ್ಸಲಾಮ್ ಫೌಂಡೇಶನ್ ವತಿಯಿಂದ 121 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ

18 Jan 2026 7:32 pm
ಬಾಂಬ್ ಬೆದರಿಕೆ| ಲಕ್ನೋದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ

ಹೊಸದಿಲ್ಲಿ, ಜ. 17: ದಿಲ್ಲಿಯಿಂದ ಪಶ್ಚಿಮಬಂಗಾಳದ ಬಾಗ್ಡೋಗ್ರಾಕ್ಕೆ ಹಾರಾಟ ನಡೆಸುತ್ತಿದ್ದ ಇಂಡಿಗೋ ಏರ್‌ಲೈನ್ಸ್‌ ವಿಮಾನ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ರವಿವಾರ ಬೆಳಿಗ್ಗೆ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪ

18 Jan 2026 7:31 pm
ಎದುರುಪದವು ಮಸೀದಿ-ಮದ್ರಸ ಸಮಿತಿಯಿಂದ ಸ್ಪೀಕರ್ ಯು.ಟಿ. ಖಾದರ್‌ಗೆ ಸನ್ಮಾನ

ಮಂಗಳೂರು, ಜ.18: ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದ್ರಸ ಎದುರುಪದವು ಮೂಡುಶೆಡ್ಡೆ ಇದರ 22ನೇ ಸ್ವಲಾತ್ ವಾರ್ಷಿಕದ ಪ್ರಯುಕ್ತ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ. ಖಾದರ್‌ರನ್ನು ಸನ್ಮಾನಿ

18 Jan 2026 7:28 pm
ಅಡುಗೆ ಎಣ್ಣೆಗಳನ್ನು ಮಿಶ್ರಣ ಮಾಡಿ ಬಳಸುವುದು ಉತ್ತಮವೆ?

ಸರಿಯಾದ ಮಿಶ್ರಣದಲ್ಲಿ ಬಳಸಿದರೆ ಅಥವಾ ಎಣ್ಣೆಯನ್ನು ಬದಲಿಸಿ ಬಳಸಿದರೆ ಅವುಗಳ ಲಾಭಗಳು ಸಿಗಲಿವೆ ಮತ್ತು ಸಮತೋಲಿತ ಕೊಬ್ಬು ಸೇವನೆಗೆ ನೆರವಾಗಲಿದೆ. ಭಾರತೀಯರು ಮನೆಗಳಲ್ಲಿ ವಿಭಿನ್ನ ಅಡುಗೆ ಎಣ್ಣೆಗಳನ್ನು ಬಳಸುತ್ತಾರೆ. ನೆಲಗಡ

18 Jan 2026 7:12 pm
ಹಣ, ಐಶ್ವರ್ಯ ಮುಖ್ಯವಲ್ಲ ಸಮಾಜಕ್ಕೆ ಹಂಚುವ ಹೃದಯವಂತಿಕೆ ಮುಖ್ಯ: ಸಭಾಧ್ಯಕ್ಷ ಯು.ಟಿ.ಖಾದರ್

ಅಕ್ಬರ್ ಪಾಷಾ ಅಧ್ಯಕ್ಷತೆಯ ದಾರುಸ್ಸಲಾಮ್ ಫೌಂಡೇಶನ್ ವತಿಯಿಂದ 121 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ

18 Jan 2026 7:10 pm
ಉತ್ತರಪ್ರದೇಶ| ದಟ್ಟ ಮಂಜಿನಿಂದ ನೀರು ತುಂಬಿದ್ದ ಹೊಂಡಕ್ಕೆ ಬಿದ್ದ ಕಾರು: ಟೆಕ್ಕಿ ಮೃತ್ಯು

ನನಗೆ ಸಾಯಲು ಇಷ್ಟವಿಲ್ಲ ಕೊನೆಯ ಬಾರಿ ತಂದೆಗೆ ಕರೆ ಮಾಡಿದ್ದ ಟೆಕ್ಕಿ

18 Jan 2026 7:05 pm
ಗ್ರೀನ್‌ಲ್ಯಾಂಡ್ ಮಾರಾಟಕ್ಕಿಲ್ಲ: ಟ್ರಂಪ್ ಸ್ವಾಧೀನ ಬೆದರಿಕೆ ವಿರುದ್ಧ ಬೀದಿಗಿಳಿದ ಸಹಸ್ರಾರು ಜನರು

ನೂಕ್,ಜ.18: ಗ್ರೀನ್‌ಲ್ಯಾಂಡ್‌ನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆಯೊಡ್ಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಶನಿವಾರ ಸಹಸ್ರಾರು ಗ್ರೀನ್‌ಲ್ಯಾಂಡ್ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಪ

18 Jan 2026 6:57 pm
ಸುಬ್ರಹ್ಮಣ್ಯ| ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

ಕಡಬ, ಜ.18. ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ನಡೆದಿದೆ. ಮೃತ ಯುವಕರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನ

18 Jan 2026 6:40 pm
ಚಿನ್ನಸ್ವಾಮಿ ಸ್ಟೇಡಿಯಂ | ಐಪಿಎಲ್ ಪಂದ್ಯಕ್ಕೂ ಮೊದಲು ಅಲ್ಪಾವಧಿ ಷರತ್ತು ಪೂರೈಸಬೇಕು : ಡಾ.ಜಿ.ಪರಮೇಶ್ವರ್

ಬೆಂಗಳೂರು : ಮಾರ್ಚ್‍ನಲ್ಲಿ ಐಪಿಎಲ್ ಬರುತ್ತದೆ, ಅಷ್ಟರಲ್ಲಿ ಅಲ್ಪಾವಧಿ ಷರತ್ತು ಪೂರೈಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಚಿನ್ನಸ್ವ

18 Jan 2026 6:28 pm
ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಜಾರಿಗೆ ತಂದ ಡಿಸಿಆರ್‌ಇ ಠಾಣೆಗಳು ಪರಿಣಾಮಕಾರಿಯಾಗಲಿ: ಡಾ.ಜಿ.ಪರಮೇಶ್ವರ್

ಬೆಂಗಳೂರು : ಪರಿಶಿಷ್ಟ ಜಾತಿ, ಪಂಗಡ(ಎಸ್‍ಸಿ-ಎಸ್‍ಟಿ)ದ ಜನರ ಮೇಲಿನ ದೌರ್ಜನ್ಯ ತಡೆಗಟ್ಟಿ, ಆ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದ

18 Jan 2026 6:24 pm
ಪ್ರಜಾಪ್ರಭುತ್ವವನ್ನು ರಕ್ಷಿಸುವಂತೆ ಕಾರ್ಯಕ್ರಮದ ವೇದಿಕೆಯಲ್ಲೇ ಸಿಜೆಐಗೆ ಮಮತಾ ಬ್ಯಾನರ್ಜಿ ಆಗ್ರಹ

ಕೋಲ್ಕತಾ,ಜ.18: ಸಂವಿಧಾನ, ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗದ ಸ್ವಾತಂತ್ರ್ಯವನ್ನು ರಕ್ಷಿಸುವಂತೆ ಶನಿವಾರ ಭಾರತದ ಮುಖ್ಯ ನ್ಯಾಯಾಧೀಶ (ಸಿಜೆಐ) ಸೂರ್ಯಕಾಂತ್‌ ಅವರಿಗೆ ಮನವಿ ಮಾಡಿಕೊಂಡ ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್

18 Jan 2026 6:15 pm
ಕೊರಿಯದ ಜನರಂತೆ 3-3-3 ಶೈಲಿಯಲ್ಲಿ ಹಲ್ಲುಜ್ಜುವುದು ಅಗತ್ಯವೆ? ವೈದ್ಯರು ಏನು ಹೇಳುತ್ತಾರೆ?

ಜಾಗರೂಕವಾಗಿ ಹಲ್ಲುಜ್ಜುವುದು ಅಥವಾ ನಿಯಮಿತವಾಗಿ ಹಲ್ಲುಗಳನ್ನು ಪರೀಕ್ಷಿಸಿಕೊಳ್ಳುವುದು ಮುಖ್ಯ ಗುರಿಯಾಗಿರಬೇಕು. ಕೊರಿಯನ್ನರು ಆರೋಗ್ಯಕಾರಿ ಆಹಾರ ಮತ್ತು ಜೀವನಕ್ಕೆ ಸುಪ್ರಸಿದ್ಧರು. ಪ್ರೊಬಯಾಟಿಕ್ಸ್ ಸಮೃದ್ಧವಾಗಿರುವ

18 Jan 2026 5:54 pm
ಡಿಜಿಟಲ್ ಲಂಚ: ಹೆತ್ತವರು ಮಕ್ಕಳಿಂದ ಕಸಿದುಕೊಳ್ಳುತ್ತಿರುವುದೇನು?

ತಮ್ಮ ಕೆಲಸ ಸುಗಮಗೊಳಿಸಲು ಮಕ್ಕಳಿಗೆ ಪರದೆ ವೀಕ್ಷಿಸಲು ಅನುವು ಮಾಡಿಕೊಡುವುದು ಅಲ್ಪಾವಧಿಯ ಶಾಂತಿ ದೊರೆತರೂ, ದೀರ್ಘಾವಧಿಯಲ್ಲಿ ಆರೋಗ್ಯ ವೆಚ್ಚಗಳಿಗೆ ಕಾರಣವಾಗಲಿದೆ. ಮೆದುಳು ಮತ್ತು ದೇಹ ಇನ್ನೂ ಪಕ್ವವಾಗಿರದ ಸಂದರ್ಭದಲ್ಲಿ

18 Jan 2026 5:43 pm
Chamarajanagar | ನಂಜೇದೇವನಪುರ ಬಳಿ ಮತ್ತೆ 10 ತಿಂಗಳ ಗಂಡು ಹುಲಿ ಮರಿ ಸೆರೆ

ಚಾಮರಾಜನಗರ : ಚಾಮರಾಜನಗರ ತಾಲ್ಲೂಕಿನ ಹರವೆ ಹೋಬಳಿಯ ನಂಜೇದೇವನಪುರ ಬಳಿ ಕಾಣಿಸಿಕೊಂಡಿದ್ದ ಐದು ಹುಲಿಗಳ ಪೈಕಿ ಈ ಹಿಂದೆ ತಾಯಿ ಹುಲಿ ಮತ್ತು 10 ತಿಂಗಳ ಹೆಣ್ಣು ಹುಲಿ ಮರಿಯನ್ನು ಸೆರೆ ಹಿಡಿಯಾಗಿತ್ತು, ಇದೀಗ ಮತ್ತೆ 10 ತಿಂಗಳ ಗಂಡು ಹ

18 Jan 2026 4:26 pm
ಅಮರಾವತಿ ಸ್ಥಳೀಯ ಸಂಸ್ಥೆ ಚುನಾವಣೆ: ನವನೀತ್ ರಾಣಾ ಪಕ್ಷದ ವಿರುದ್ಧ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿದ ಬಿಜೆಪಿಯ 22 ಅಭ್ಯರ್ಥಿಗಳು

ಅಮರಾವತಿ (ಮಹಾರಾಷ್ಟ್ರ): ಇತ್ತೀಚೆಗೆ ಮುಕ್ತಾಯಗೊಂಡ ಅಮರಾವತಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯ ಮಾಜಿ ಸಂಸದೆ ನವನೀತ್ ರಾಣಾ ಪಕ್ಷದ ವಿರುದ್ಧ ಪ್ರಚಾರ ಮಾಡಿದ್ದಾರೆ ಎಂದು ಬಿಜೆಪಿಯ 22 ಅಭ್ಯರ್ಥಿಗಳು ಆರೋಪಿಸಿದ್ದು, ಅವ

18 Jan 2026 3:57 pm
ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ : ಸಿಎಂ ಸಿದ್ದರಾಮಯ್ಯ

ಮೈಸೂರು : ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ

18 Jan 2026 3:51 pm
Bidar | ಗಾಳಿಪಟ ಹಾರಿಸಲು ಹೋಗಿ ಕಟ್ಟಡದ ಮೇಲಿಂದ ಬಿದ್ದು ಯುವಕ ಮೃತ್ಯು

ಬೀದರ್ : ಗಾಳಿಪಟ ಹಾರಿಸಲು ಹೋಗಿ ಕಟ್ಟಡದ ಮೇಲಿಂದ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಹುಮನಾಬಾದ್ ನಗರದ ವಾಂಜರಿ ಬಡಾವಣೆಯಲ್ಲಿ ಶನಿವಾರ ಸಾಯಂಕಾಲ ನಡೆದಿದೆ. ಶಶಿಕುಮಾರ್ (19) ಮೃತಪಟ್ಟ ಯುವಕನಾಗಿದ್ದಾನೆ. ಶಶಿಕುಮಾರ್ ಗೆಳ

18 Jan 2026 3:20 pm
ನಮ್ಮನ್ನು ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು : ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಅವರು ಇಂದ

18 Jan 2026 3:10 pm
ಮಣಿಪುರ| ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಮಹಿಳೆ ಮೃತ್ಯು

ಹೊಸದಿಲ್ಲಿ: 2023ರಲ್ಲಿ ಮಣಿಪುರದಲ್ಲಿ ಭುಗಿಲೆದ್ದ ಮೈತೈ-ಕುಕಿ ಜನಾಂಗೀಯ ಹಿಂಸಾಚಾರದ ವೇಳೆ ರಾಜಧಾನಿ ಇಂಫಾಲದಿಂದ ಗುಂಪೊಂದು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದ ಕುಕಿ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು ಖಿನ್ನತೆಯಿಂದ

18 Jan 2026 3:01 pm
Udupi : ʼನಿರ್ದಿಗಂತ ಮಕ್ಕಳ ನಾಟಕೋತ್ಸವʼಕ್ಕೆ ಚಾಲನೆ

ಉಡುಪಿ : ನಿರ್ದಿಗಂತ ವತಿಯಿಂದ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಮಕ್ಕಳ ನಾಟಕೋತ್ಸವಕ್ಕೆ ರವಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ಬಿಂದು ರಕ್ಷಿದಿ ಅವರ ನಿರ್ದೇಶನದ ಆರೂರು ಮೊರಾರ್ಜಿ ದ

18 Jan 2026 2:55 pm
18 Jan 2026 1:34 pm
‘ಪರಿಶಿಷ್ಟ ಜಾತಿ’ ಪದ ಬಂದದ್ದು ಹೇಗೆ?

‘ಪರಿಶಿಷ್ಟ ಜಾತಿಗಳು’ ಅಥವಾ ‘ಎಸ್‌ಸಿ’ಗಳು ಎಂಬ ಈ ಪದ ಸಾಂವಿಧಾನಿಕವಾಗಿ ಬಾಬಾಸಾಹೇಬ್ ಅಂಬೇಡ್ಕರ್‌ರವರು ಸಂಶೋಧಿಸಿದ ಪದ. ಆ ಪದವನ್ನು 1935ರಲ್ಲಿ ಭಾರತ ಸರಕಾರದ ಕಾಯ್ದೆಯಲ್ಲಿ ಸೇರಿಸಿದ ನಂತರ ಡಾ.ಅಂಬೇಡ್ಕರರು ‘ಪರಿಶಿಷ್ಟ ಜಾತಿ

18 Jan 2026 1:24 pm