SENSEX
NIFTY
GOLD
USD/INR

Weather

31    C
...
ದಿಲ್ಲಿಯಲ್ಲಿ ಮುಸ್ಲಿಂ ಪ್ರಯಾಣಿಕನನ್ನು ಕರೆದೊಯ್ಯಲು ನಿರಾಕರಿಸಿದ ರಾಪಿಡೋ ಚಾಲಕ: ಆರೋಪ

ಹೊಸದಿಲ್ಲಿ: ಈದ್ ದಿನದಂದು ರಾಪಿಡೋ ಚಾಲಕನೊಬ್ಬ ಮುಸ್ಲಿಂ ಪ್ರಯಾಣಿಕನನ್ನು ತನ್ನ ವಾಹನದಲ್ಲಿ ಕರೆದೊಯ್ಯಲು ನಿರಾಕರಿಸಿರುವ ಆರೋಪ ಕೇಳಿ ಬಂದಿದೆ. ದಿಲ್ಲಿಯಲ್ಲಿ ನೆಲೆಸಿರುವ ಕೇರಳ ಮೂಲದ ಪತ್ರಕರ್ತ ಝೈನ್ ಎಂಬವರು ಸುಭಾಷ್ ರಾವ

23 Mar 2026 6:18 pm
Gundlupete | ಆ್ಯಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

46 ವರ್ಷದ ವ್ಯಕ್ತಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

23 Mar 2026 6:09 pm
23 Mar 2026 6:06 pm
Chittapur | ದೇವರ ದಾಸಿಮಯ್ಯ ಜಯಂತಿ ಆಚರಣೆ

ಚಿತ್ತಾಪುರ: ಪಟ್ಟಣದ ಚೌಡಮ್ಮ ದೇವಸ್ಥಾನದಲ್ಲಿ ಹಟಗಾರ ಸಮಾಜದ ವತಿಯಿಂದ 11ನೇ ಶತಮಾನದ ಆದ್ಯ ವಚನಕಾರ, ಶಿವಶರಣ ದೇವರ ದಾಸಿಮಯ್ಯನವರ ಜಯಂತಿ ಆಚರಿಸಲಾಯಿತು. ಇದೇ ವೇಳೆ ಹಟಗಾರ ಸಮಾಜದ ಅಧ್ಯಕ್ಷ ಬಸವರಾಜ ರಾಜೋಳ್ಳಿ ಅವರು ದೇವರ ದಾಸಿ

23 Mar 2026 5:58 pm
Chittapur | ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ : ಜಟ್ಟೆಪ್ಪ ನಾವಿ

ಚಿತ್ತಾಪುರ: ಗಿಡ-ಮರಗಳು ಪರಿಸರ ಸಮತೋಲನ, ಶುದ್ಧ ಗಾಳಿ ಹಾಗೂ ಜೀವಜಾಲದ ಉಳಿವಿಗೆ ಅತ್ಯಗತ್ಯವಾಗಿದ್ದು, ಅರಣ್ಯ ಸಂರಕ್ಷಣೆಗಾಗಿ ಪ್ರತಿಯೊಬ್ಬ ನಾಗರಿಕರೂ ಜಾಗೃತಿ ವಹಿಸಬೇಕು ಎಂದು ಉಪವಲಯ ಅರಣ್ಯ ಅಧಿಕಾರಿ ಜಟ್ಟೆಪ್ಪ ನಾವಿ ಹೇಳಿದ

23 Mar 2026 5:56 pm
ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ದಾಳಿಯಿಂದ ಹಿಂದೆ ಸರಿದ ಟ್ರಂಪ್; 5 ದಿನಗಳವರೆಗೆ ದಾಳಿ ಮಾಡದಂತೆ ಸೂಚಿಸಿದ ಅಮೆರಿಕ ಅಧ್ಯಕ್ಷ

ನಮ್ಮ ಕಠಿಣ ಎಚ್ಚರಿಕೆ ಬಳಿಕ ಟ್ರಂಪ್ ದಾಳಿಯಿಂದ ಹಿಂದೆ ಸರಿದಿದ್ದಾರೆ ಎಂದ ಇರಾನ್ ರಾಯಭಾರಿ ಕಚೇರಿ

23 Mar 2026 5:56 pm
Aland | ರೈತರ ಬೇಡಿಕೆಗಳಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಆಳಂದ : ಅಖಿಲ ಭಾರತ ಕಿಸಾನಸಭಾ ಹಾಗೂ ಭಾರತೀಯ ಖೇತ ಮಜದೂರ ಯುನಿಯನ್ ಆಳಂದ ತಾಲೂಕು ಸಮಿತಿಯ ಆಶ್ರಯದಲ್ಲಿ ಪಟ್ಟಣದ ಪ್ರವಾಸ ಮಂದಿರದ ಮುಂದೆ ರೈತಪರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಧರಣಿ ಸತ್ಯಾಗ್ರಹ ಪ್ರಾರಂಭಿಸ

23 Mar 2026 5:49 pm
Chincholi | 893ನೇ ಬಸವ ಜಯಂತ್ಯೋತ್ಸವ : ಸ್ವಾಗತ ಸಮಿತಿ ಅಧ್ಯಕ್ಷರಾಗಿ ವೀರೇಶ ಎಂಪಳ್ಳಿ ಅವಿರೋಧ ಆಯ್ಕೆ

ಚಿಂಚೋಳಿ: ಪಟ್ಟಣದ ಮಹಾಂತೇಶ್ವರ ಮಠದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಬಸವ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ತಾಲೂಕು ಮಟ್ಟದ 893ನೇ ಬಸವ ಜಯಂತ್ಯೋತ್ಸವ ಸಮಿತಿಯ ಪದಾಧಿಕಾರಿಗ

23 Mar 2026 5:44 pm
ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್‌ ಮೇಟಿ ಗೆಲುವು ಖಚಿತ : ಸತೀಶ್ ಜಾರಕಿಹೊಳಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಖಚಿತ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗೆ ಸಚಿವರು, ನಾಯಕರು

23 Mar 2026 5:44 pm
ಅಫಜಲಪುರ | ನಿಂಬೆಕ್ಕೆದೇವಿ ಗದ್ದುಗೆಗೆ ಮಹಾಭಿಷೇಕ, ಮಹಾಪೂಜಾ ಕಾರ್ಯಕ್ರಮ

ಅಫಜಲಪುರ: ಯುಗಾದಿ ಅಮಾವಾಸ್ಯೆಯ ಪವಿತ್ರ ಸಂದರ್ಭದಲ್ಲಿ ಪಟ್ಟಣದ ಶ್ರೀ ನಿಂಬೆಕ್ಕೆದೇವಿ ದೇವಸ್ಥಾನದಲ್ಲಿ ಮಹಾಭಿಷೇಕ ಮತ್ತು ವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ತಾಲೂಕು ಮಾಲಗಾರ ಸಮಾಜದ ವತಿಯಿಂದ ಆಯೋಜಿಸಲಾದ ಈ ಧಾರ್ಮ

23 Mar 2026 5:38 pm
ಆಳಂದದಲ್ಲಿ ಸಾಮ್ರಾಜ್ಯವಾದ ವಿರೋಧಿ ದಿನಾಚರಣೆ : ಹುತಾತ್ಮರಿಗೆ ಗೌರವ

ಕಲಬುರಗಿ: ಸಾಮ್ರಾಜ್ಯವಾದ ವಿರೋಧಿ ದಿನಾಚರಣೆಯ ಅಂಗವಾಗಿ ಆಳಂದ ಪಟ್ಟಣದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ (CPI) ವತಿಯಿಂದ ಸಾಮ್ರಾಜ್ಯವಾದ ವಿರೋಧಿ ದಿನಾಚರಣೆ ಹಾಗೂ ಹುತಾತ್ಮರಿಗೆ ಗೌರವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ದೇಶದ ಸ್

23 Mar 2026 5:36 pm
ಕರ್ನಾಟಕದಲ್ಲಿ ಎಸ್‍ಐಆರ್ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸದಿರಲು ಪ್ರಗತಿಪರ ಸಂಘಟನೆ-ಜಾತ್ಯಾತೀತ ಪಕ್ಷಗಳ ಆಗ್ರಹ

ಬೆಂಗಳೂರು : ವಿಶೇಷ ತೀವ್ರ ಪರಿಷ್ಕರಣೆ(ಎಸ್‍ಐಆರ್) ಎಂಬುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‍ಆರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂಕೋರ

23 Mar 2026 5:31 pm
'ಸಮಾಧಾನ ಮಹೋತ್ಸವ' ಯಶಸ್ವಿ: ಡಾ.ಪ್ರದೀಪ್ ಡಿಮೆಲ್ಲೊ

ಉಡುಪಿ: ಫೇಲೋಶಿಫ್ ಆಫ್ ಉಡುಪಿ ಡಿಸ್ಟ್ರಿಕ್ ಚರ್ಚಸ್ ವತಿಯಿಂದ ಉಡುಪಿಯಲ್ಲಿ ಆಯೋಜಿಸಲಾದ ʼಸಮಾಧಾನ ಮಹೋತ್ಸವ’ ಯಾವುದೇ ಅಡಚಣೆ ಇಲ್ಲದೆ ಅಭೂತಪೂರ್ವ ಯಶಸ್ವಿ ಕಂಡಿದೆ ಎಂದು ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಡಾ.ಪ್ರದೀಪ್ ಡಿಮೆಲ್ಲೊ

23 Mar 2026 5:27 pm
ಪ್ಯಾರಾಸಿಟಮಾಲ್ ಸೇರಿದಂತೆ ಅನುಮೋದಿತವಲ್ಲದ 90 ಎಫ್‌ಡಿಸಿ ಔಷಧಿ ಸ್ಯಾಂಪಲ್‌ಗಳು ಪತ್ತೆ; ಕ್ರಮ ಕೈಗೊಳ್ಳುವಂತೆ ರಾಜ್ಯಗಳಿಗೆ ಡಿಸಿಜಿಐ ಸೂಚನೆ

ಹೊಸದಿಲ್ಲಿ: ಭಾರತೀಯ ಔಷಧಿ ಮಹಾ ನಿಯಂತ್ರಕವು (ಡಿಜಿಸಿಐ) ಅನುಮೋದನೆ ಪಡೆದಿರದ ಸ್ಥಿರ ಡೋಸ್ ಸಂಯೋಜನೆಯ ಔಷಧಿಗಳ (ಎಫ್‌ಡಿಸಿ) ವಿರುದ್ಧ ರಾಷ್ಟ್ರವ್ಯಾಪಿ ದಾಳಿಗಳನ್ನು ನಡೆಸುತ್ತಿದೆ. ಜೆನೆರಿಕ್ ಹೆಸರಿನಲ್ಲಿರುವ 90 ಎಫ್‌ಡಿಸಿಗಳ

23 Mar 2026 4:17 pm
ಯಾದಗಿರಿ | ಪತ್ನಿ ಜೊತೆ ಅಕ್ರಮ ಸಂಬಂಧ ಆರೋಪ : ಪ್ರಶ್ನಿಸಿದ ಪತಿಯ ಹತ್ಯೆಗೈದ ಪ್ರಿಯಕರ !

ಯಾದಗಿರಿ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವಿಚಾರವನ್ನು ಪ್ರಶ್ನಿಸಿದ ಪತಿಯನ್ನು ಪ್ರಿಯಕರನೇ ಹತ್ಯೆ ಮಾಡಿದ ಘಟನೆ ತಾಲೂಕಿನ ಹೊಸಹಳ್ಳಿ ಸಮೀಪ ಬೆಳಕಿಗೆ ಬಂದಿದೆ. ತಾಲೂಕಿನ ಚಾಮನಹಳ್ಳಿ ತಾಂಡದ ನಿವಾಸಿ ಸಾಗರ್ ರಾಠೋಡ್ (

23 Mar 2026 4:14 pm
ಉಪ ಚುನಾವಣೆ 2028ರ ಚುನಾವಣೆಗೆ ದಿಕ್ಸೂಚಿ ಅಲ್ಲ: ಸಚಿವ ಶಿವಾನಂದ ಪಾಟೀಲ

ಬಾಗಲಕೋಟೆ: ಈ ಉಪ ಚುನಾವಣೆ 2028 ರ ಚುನಾವಣೆಗೆ ದಿಕ್ಸೂಚಿ ಆಗುವುದಿಲ್ಲ. ಇಲ್ಲಿ ಆಕಸ್ಮಿಕ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಎರಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಆಗಲಿದೆ ಎಂದು ಸಚಿವ ಶಿವಾನಂದ ಪಾಟೀ

23 Mar 2026 3:59 pm
BHATKAL | ಬಾಲಕನಿಗೆ ಹಲ್ಲೆ: ಪ್ರಕರಣ ದಾಖಲು

ಭಟ್ಕಳ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಆರೋಪದ ಬಗ್ಗೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಕ್ಕದ ಮನೆಯ 14 ವರ್ಷದ ಬಾಲಕಿಯೊಂದಿಗೆ ಮೊಬೈಲ್ ಮೂಲಕ ಮಾತನಾಡುತ್ತಿದ್ದ ವಿಚಾರ

23 Mar 2026 3:55 pm
Mangaluru | 2.50 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶ: ಮೂವರ ಬಂಧನ

ಮಂಗಳೂರು, ಮಾ.23: ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಖರೀದಿಸಿ ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

23 Mar 2026 3:51 pm
ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪ : ವಾಯುಪಡೆ ಸಿಬ್ಬಂದಿ ಸುಮಿತ್ ಕುಮಾರ್ ಬಂಧನ

ಗುವಾಹಟಿ: ಅಸ್ಸಾಂನ ಭಾರತೀಯ ವಾಯುಪಡೆ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯೋರ್ವನನ್ನು ಪಾಕಿಸ್ತಾನದ ಪರ ಬೇಹುಗಾರಿಕೆ ಮತ್ತು ಸೂಕ್ಷ್ಮ ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ರಾಜಸ್ಥಾನದ ಗುಪ್ತಚರ

23 Mar 2026 3:44 pm
ಮಧ್ಯಾಹ್ನ ಇನ್ನಷ್ಟು ಕುಸಿದ ಚಿನ್ನದ ದರ

ಯುದ್ಧದ ಹೊರತಾಗಿಯೂ ಕುಸಿತಕ್ಕೆ ಕಾರಣವೇನು?

23 Mar 2026 3:25 pm
23 Mar 2026 3:21 pm
ನ್ಯೂಯಾರ್ಕ್ | ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅಗ್ನಿಶಾಮಕ ವಾಹನಕ್ಕೆ ಢಿಕ್ಕಿ ವಿಮಾನ; ಪೈಲಟ್, ಸಹ ಪೈಲಟ್ ಮೃತ್ಯು

ನ್ಯೂಯಾರ್ಕ್: ನ್ಯೂಯಾರ್ಕ್‌ನ ಲಾಗ್ವಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್‌ ವಿಮಾನ ಲ್ಯಾಂಡಿಂಗ್ ವೇಳೆ ಅಗ್ನಿಶಾಮಕ ವಾಹನವೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪೈಲಟ್ ಹಾಗೂ ಸಹ ಪೈಲಟ್ ಮೃತಪಟ್ಟಿರುವ ಘಟನ

23 Mar 2026 2:07 pm
ದಾವಣಗೆರೆ ದಕ್ಷಿಣ ಕಾಂಗ್ರೆಸ್‌ ಟಿಕೆಟ್ ವಿಚಾರ | ಅಸಮಾಧಾನ ಬಗೆಹರಿಸಲಾಗುವುದು : ಸಿದ್ದರಾಮಯ್ಯ

ಅಲ್ಪಸಂಖ್ಯಾತ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುತ್ತೇವೆ ಎಂದ ಸಿಎಂ

23 Mar 2026 1:39 pm
''ಒಳಮೀಸಲಾತಿ ರೋಸ್ಟರ್ ಹಂಚಿಕೆ ವಿರೋಧಿಸಿ ಮಾ.24ರಂದು ಪ್ರತಿಭಟನೆ''

ಮಂಗಳೂರು, ಮಾ.23: ಒಳಮೀಸಲಾತಿ ರೋಸ್ಟರ್ ಹಂಚಿಕೆ ವಿರೋಧಿಸಿ ಮಾ.24ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಚಿತ್ರದುರ್ಗ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹ

23 Mar 2026 1:24 pm
ಮಾ.26ರಿಂದ 28ರವರೆಗೆ ಬಂಟ್ವಾಳದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಕರಾವಳಿಯ ವಸ್ತು ಸಂಗ್ರಹ, ಗುಡಿಕೈಗಾರಿಕೆ, ಪುಸ್ತಕ ಮಳಿಗೆಗಳ ಆಕರ್ಷಣೆ

23 Mar 2026 1:22 pm
Bagalkot by-election | ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬಾಗಲಕೋಟೆ : ಮಾಜಿ ಸಚಿವ ಎಚ್‌.ವೈ.ಮೇಟಿ ಅವರ ನಿಧನದಿಂದಾಗಿ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆ, ಇಂದು (ಮಾ.23) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದಿಂದ ವ

23 Mar 2026 1:19 pm
ಬಹರೈನ್‌ನ ಜನವಸತಿ ಪ್ರದೇಶದ ಮೇಲೆ ದಾಳಿ ನಡೆಸಿದ ಕ್ಷಿಪಣಿ ಅಮೆರಿಕದ ವಾಯುರಕ್ಷಣಾ ವ್ಯವಸ್ಥೆಯಿಂದ ಹಾರಿಸಲ್ಪಟ್ಟಿರುವ ಸಾಧ್ಯತೆ ಇದೆ : ವರದಿ

► ಘಟನೆಯಲ್ಲಿ ಗಾಯಗೊಂಡಿದ್ದ 30ಕ್ಕೂ ಅಧಿಕ ಜನ► ಇರಾನ್ ಡ್ರೋನ್ ದಾಳಿ ನಡೆಸಿದೆ ಎಂದು ಹೇಳಿದ್ದ ಬಹರೈನ್‌, ಅಮೆರಿಕ

23 Mar 2026 1:16 pm
Udupi | ಟೆಂಪೋ -ಬೈಕ್ ಮುಖಾಮುಖಿ ಢಿಕ್ಕಿ: ಸವಾರ ಮೃತ್ಯು

ಮಣಿಪಾಲ, ಮಾ.23: ಬೈಕ್ ಮತ್ತು ಟೆಂಪೋ ಮಧ್ಯೆ ಮಣಿಪಾಲ ಅತ್ರಾಡಿಯ ಕಬ್ಯಾಡಿ ಅರ್ಮನ್ ರಟ್ ಫ್ಯಾಕ್ಟರಿ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ

23 Mar 2026 12:55 pm
ನಾನು ಆರೋಗ್ಯವಾಗಿದ್ದೇನೆ, ಆತಂಕಪಡುವ ಅಗತ್ಯವಿಲ್ಲ : ಶಿವರಾಜ್ ತಂಗಡಗಿ ಸ್ಪಷ್ಟನೆ

ಬೆಂಗಳೂರು : ʼನಾನು ಆರೋಗ್ಯವಾಗಿದ್ದು, ಯಾರು ಆತಂಕಪಡುವ ಅಗತ್ಯವಿಲ್ಲʼ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಸ್ಪಷ್ಟಪಡಿಸಿದ್ದಾರೆ. ವಿವಿಧ ಕಾಮಗಾರಿಗಳಿಗ

23 Mar 2026 12:47 pm
ಇಂದು ಪಶ್ಚಿಮ ಏಶ್ಯ ಬಿಕ್ಕಟ್ಟಿನ ಕುರಿತು ಸಂಸತ್ತಿನಲ್ಲಿ ಮಾತನಾಡಲಿರುವ ಪ್ರಧಾನಿ ಮೋದಿ

ಹೊಸದಿಲ್ಲಿ: ಪಶ್ಚಿಮ ಏಶ್ಯ ಬಿಕ್ಕಟ್ಟಿನ ಕುರಿತು ಇಂದು (ಸೋಮವಾರ) ಮಧ್ಯಾಹ್ನ 2 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪಶ್ಚಿಮ ಏಶ್ಯ ಬಿಕ್ಕಟ್ಟಿನಿಂದ ಆಗಿರುವ ಜಾಗತಿಕ ಏರುಪೇರು ಹಾಗೂ ಅದ

23 Mar 2026 12:44 pm
ಉಡುಪಿ: ಕ್ರಿಕೆಟಿಗ, ಸಂಘಟಕ ಸಮೀರ್ ಶರೀಫ್ ನಿಧನ

ಉಡುಪಿ: ಕ್ರಿಕೆಟಿಗ, ಸಂಘಟಕ ಉದ್ಯಾವರ ಪಾಂದೆ ನಿವಾಸಿ ಸಮೀರ್ ಶರೀಫ್ (43) ಸೋಮವಾರ ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅದ್ಭುತ ಕ್ರಿಕೆಟಿಗ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಉದ್ಯಾವರ ಫ್ರೆಂಡ್ಸ್ ಸರ್ಕಲ್

23 Mar 2026 12:40 pm
ಮೂಡುಬಿದಿರೆ ಇನ್ ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ: ಗೃಹಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾ.23: ಮಹಿಳೆಯರ ಮೇಲೆ ಮೂಡುಬಿದಿರೆ ಪೊಲೀಸ್ ಇನ್ ಸ್ಪೆಕ್ಟರ್ ಸಂದೇಶ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚ

23 Mar 2026 12:32 pm
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ರಘುಪತಿ ಭಟ್ ರಿಂದ ಅನಿರ್ದಿಷ್ಟಾವಧಿ ಧರಣಿ ಆರಂಭ

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಳೆದ ಎರಡು ವರ್ಷಗಳಿಂದ ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಆದೇಶ ನೀಡದೆ ಸತಾಯಿಸುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ರಘುಪತಿ ಭಟ್ ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ವ

23 Mar 2026 11:58 am
ನ್ಯೂಯಾರ್ಕ್| LaGuardia ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅಗ್ನಿಶಾಮಕ ವಾಹನಕ್ಕೆ ಢಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್‌ ವಿಮಾನ

ನ್ಯೂಯಾರ್ಕ್: ನ್ಯೂಯಾರ್ಕ್‌ನ ಲಾಗ್ವಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್‌ ವಿಮಾನ ಲ್ಯಾಂಡಿಂಗ್ ವೇಳೆ ಅಗ್ನಿಶಾಮಕ ವಾಹನವೊಂದಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು NDTV

23 Mar 2026 11:50 am
ಚಿನ್ನ-ಬೆಳ್ಳಿ ಭಾರೀ ಕುಸಿತ; ಇಂದಿನ ದರವೆಷ್ಟು?

ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆ ಮತ್ತು ಡಾಲರ್ ಬೆಲೆ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆಗಳು ಕುಸಿತ ಕಂಡಿವೆ. ಜನವರಿಯಲ್ಲಿ ಅತ್ಯಧಿಕ ಏರಿಕೆ ಕಂಡಿದ್ದ ಶುದ್ಧ ಚಿನ್ನದ ಬೆಲೆ ನಂತರ ಕುಸಿತ ಕಂಡು ಫೆಬ್

23 Mar 2026 11:30 am
ಬೆರಳಚ್ಚು ಎಂಬುದು ಪ್ರಜಾಪ್ರಭುತ್ವದ ಅಸ್ತ್ರವೋ ಅಥವಾ ಅಡೆತಡೆಯೋ?

-ಡಾ.ವಿಜಯಕುಮಾರ ಎಚ್.ಕೆ. ಮಾನ್ಯರೇ, ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ. 20 ರಿಂದ 22 ರಷ್ಟು ನಕಲಿ ಮತದಾನ ತಡೆಯಲು ತಂತ್ರಜ್ಞಾನ ಅನಿವಾ

23 Mar 2026 11:28 am
23 Mar 2026 10:47 am
ಮಹಾ ಚೇತನಗಳಿಗೆ ಜಾತಿ ಬಂಧನ

ಯಾವುದೇ ದೇಶ ಪ್ರೇಮಿ ವ್ಯಕ್ತಿಯು ದೇಶದ ಪ್ರಜೆಗಳನ್ನು ಜಾತಿ, ಮತದ ಹೆಸರಿನಲ್ಲಿ ವಿಭಜಿಸುವುದಿಲ್ಲ. ದೇಶದ ನಾಗರಿಕರೆಲ್ಲ ಒಂದೇ, ಅವರೆಲ್ಲರೂ ಭಾರತೀಯರು ಎಂದು ಹೇಳುತ್ತಾನೆ.ಆದರೆ ಹಿಂದೂಗಳೇ ಒಂದಾಗಿ, ಮುಸಲ್ಮಾನರೇ ಒಂದಾಗಿ, ಕ್ರ

23 Mar 2026 10:30 am
ಚನ್ನಪಟ್ಟಣ | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ: ನಾಲ್ವರು ಮೃತ್ಯು

ರಾಮನಗರ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಬೆಂಗಳೂರು-ಮೈಸೂರ

23 Mar 2026 10:27 am
ಅಬುಧಾಬಿ| ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಭಾರತೀಯ ಪ್ರಜೆಗೆ ಗಾಯ

ಅಬುಧಾಬಿ: ಯುಎಇ ಭದ್ರತಾ ಪಡೆ ಹೊಡೆದುರುಳಿಸಿದ ಬ್ಯಾಲಿಸ್ಟಿಕ್ ಕ್ಷಿಪಣಿಯ ಅವಶೇಷಗಳು ಬಿದ್ದು ಭಾರತೀಯ ಪ್ರಜೆಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಬುಧಾಬಿ ಮಾಧ್ಯಮ ಕಚೇರಿ ಸೋಮವಾರ ತಿಳಿಸಿದೆ. ಈ ಘಟನೆ ಅಬುಧಾಬಿಯ ಅಲ್ ಶವಾಮೆಖ್

23 Mar 2026 10:17 am
ರಾಯಚೂರು | ಭಗತ್ ಸಿಂಗ್, ರಾಜಗುರು, ಸುಖದೆವ್ ಹುತಾತ್ಮರ ದಿನಾಚರಣೆ

ರಾಯಚೂರು: ದೇಶದ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿಗಳಾದ ಶಹೀದ್ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರ ಹುತಾತ್ಮ ದಿನವನ್ನು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ನೇತೃತ್ವದಲ್ಲಿ ಆಚರಿಸಲಾಯಿತ

23 Mar 2026 9:50 am
ಶಾಮನೂರು ಕುಟುಂಬದ ಎದುರು ಹೀನಾಯ ಸೋತ ಕಾಂಗ್ರೆಸ್

ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಶಾಮನೂರು ಕುಟುಂಬದ ಎದುರು ಕಾಂಗ್ರೆಸ್ ಹೀನಾಯವಾಗಿ ಪರಾಭವಗೊಂಡಿದೆ. ಎಂದಿನಂತೆ ಅಥವಾ ಬೇರೆ ಕಡೆಯಂತೆ ಸ್ವತಃ ಕಾಂಗ್ರೆಸ್ ನಾಯಕರೇ ಕಾಂಗ್ರೆಸ್ ಪಕ್ಷವನ್ನ

23 Mar 2026 9:49 am
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ : ಸ್ಪರ್ಧಿಸದಿರಲು ಎಐಎಂಐಎಂ ನಿರ್ಧಾರ

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ಅಸದುದ್ದೀನ್ ಉವೈಸಿ ನೇತೃತ್ವದ ಎಐಎಂಐಎಂ ಸ್ಪರ್ಧಿಸದಿರಲು ನಿರ್ಧರಿಸಿದೆ. ಅಸದುದ್ದೀನ್ ಉವೈಸಿಯವರ ಮಾರ್ಗದರ್ಶನದಂತೆ ಪಕ್ಷದ ರಾಜ್ಯಾಧ್ಯಕ

23 Mar 2026 9:43 am
ನೀರಿಲ್ಲದ ಮೇಲೆ ಚಿನ್ನದ ಸೂರಿದ್ದರೇನು ?

ನೀರು... ಈ ಭುವಿಯ ಸಕಲ ಜೀವ ಸಂಕುಲಗಳ ಬದುಕಿನ ಚೇತನಾ ಶಕ್ತಿ, ಆದರೂ ನೀರಿನ ಬಗ್ಗೆ ನಿರಾಸಕ್ತಿ! ನೀರೆಂದರೆ ಕ್ಷುಲ್ಲಕ. ಇನ್ನು ಕೇವಲ 20 ವರುಷದಲ್ಲಿ ಜಗತ್ತಿನ ಕೋಟ್ಯಂತರ ಜನರಿಗೆ ಕುಡಿಯಲು ಶುದ್ಧ ನೀರಿಲ್ಲದೇ ಭೀಕರ ಬರಗಾಲದ ಛಾಯೆ ವಿ

23 Mar 2026 9:40 am
ಹೊಸಕೋಟೆ | ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ರಸ್ತೆ ಬದಿಗಳ ಕಸದ ರಾಶಿ

ಹೊಸಕೋಟೆ : ತಾಲೂಕಿನಲ್ಲಿ ಎಲ್ಲಿ ನೋಡಿದರೂ ಕಸದ ರಾಶಿ ಬೆಟ್ಟದಂತೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಇದನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದೆ ತ್ಯಾಜ್ಯಕ್ಕೆ ಬೆಂಕಿ ಹಚ್ಚುವುದು ಸಾಮಾನ್ಯವಾಗಿ ಬಿಟ್ಟಿದೆ. ಬೇಸಿಗೆ ಆರಂಭ

23 Mar 2026 9:35 am
ಸಾಹಿತ್ಯ ಅಕಾಡಮಿಯಿಂದ ಡಾ.ಅಂಬೇಡ್ಕರ್ ಕುರಿತ ಪುಸ್ತಕ ಪ್ರಕಟಣೆ

ಬೆಂಗಳೂರು : ಸಂವಿಧಾನ ಶಿಲ್ಪಿಡಾ.ಬಿ.ಆರ್.ಅಂಬೇಡ್ಕರ್ ಜೀವನ ಮತ್ತು ಅವರ ವಿಚಾರಗಳ ಕುರಿತು ಪರ-ವಿರೋಧದ ಚರ್ಚೆಗಳಾಗುತ್ತಿರುತ್ತವೆ. ಅನೇಕ ಬಾರಿ ಅಂಬೇಡ್ಕರ್ ಕುರಿತು ಸುಳ್ಳು ಪ್ರಚಾರಗಳನ್ನು ನಡೆಸಲಾಗುತ್ತದೆ. ಆ ರೀತಿಯ ಸುಳ್ಳು

23 Mar 2026 9:30 am
ಗುಂಪು ಮರದ ಆನಂದ್ ಹಸಿರೇ ಉಸಿರು ಎಂಬ ಸಂದೇಶದ ಹರಿಕಾರ

ಚಿಕ್ಕಬಳ್ಳಾಪುರ : ಜಿಲ್ಲೆಯ ಗುಡಿಬಂಡೆ ವಿನಾಯಕ ನಗರದ ನಿವಾಸಿ ಆನಂದ್ ಕುಮಾರ್ ಗುಂಪು ಮರದ ಆನಂದ್ ಎಂದೇ ಕರೆಯಲ್ಪಡುವ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಬರಡು ಭೂಮಿಯಲ್ಲಿ ಹಸಿರು ಕ್ರಾಂತಿಯ ಬೀಜ ಬಿತ್ತಿದ ಅಪರೂಪದ ಪರಿಸರ ಹಿತಚಿ

23 Mar 2026 9:26 am
ಬಾಗಲಕೋಟೆ ಉಪಚುನಾವಣೆ: ಮೇಟಿ ಪುತ್ರನಿಗೆ ಕಾಂಗ್ರೆಸ್ ಟಿಕೆಟ್

‘ಕೈ’ ಹಿಡಿಯುತ್ತಾ ಆಡಳಿತಾರೂಢ ಪಕ್ಷದ ಲೆಕ್ಕಾಚಾರ?

23 Mar 2026 9:21 am
IPL 2026 | ಪಂಜಾಬ್ ಕಿಂಗ್ಸ್ ಗೆ ಶ್ರೇಯಸ್ ಅಯ್ಯರ್ ಸಾರಥ್ಯ : ಫರ್ಗ್ಯುಸನ್ ಜಾಗಕ್ಕೆ ಯಾರು?

ಮುಂಬೈ: ಕಳೆದ ಐಪಿಎಲ್ ಸೀಸನ್‍ನಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಾ ಬಂದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಪಂಜಾಬ್ ಕಿಂಗ್ಸ್ ತಂಡ ಈ ಬಾರಿ ಮತ್ತೆ ಶ್ರೇಯಸ್ ಅಯ್ಯರ್ ಸಾರಥ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ಸ

23 Mar 2026 9:00 am
ವಿಶ್ವವಿದ್ಯಾನಿಲಯಗಳ ಶೈಕ್ಷಣಿಕ ದಾಖಲೆಗಳಿಗಾಗಿ ವಿದ್ಯಾರ್ಥಿಗಳ ಪರದಾಟ

ಮುದ್ರಿತ ಅಂಕಪಟ್ಟಿಗಳನ್ನು ನೀಡುತ್ತಿಲ್ಲ, ಡಿಜಿಲಾಕರ್‌ನಲ್ಲಿಯೂ ಅಂಕಪಟ್ಟಿಗಳಿಲ್ಲ

23 Mar 2026 8:58 am
ಶಿವಪುರ ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ತರಕಾರಿ ತೋಟ !

ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳೇ ಬೆಳೆಸಿದ ಸಾವಯವ ತರಕಾರಿ

23 Mar 2026 8:16 am
ಸಾವಯವ ಕೃಷಿಯಿಂದ ಕಲ್ಲಂಗಡಿ ಬೆಳೆದು ಯಶಸ್ಸು ಕಂಡ ಬಾಳುರ್ ಗ್ರಾಮದ ರೈತ

ಸಾವಯವ ಕೃಷಿ ಮೂಲಕವೇ ಕಲ್ಲಂಗಡಿ ಬೆಳೆದು ಯಶಸ್ಸು ಸಾಧಿಸಿ ಬೀದರ್‌ನ ತಂದೆ-ಮಗ ಇತರ ರೈತರಿಗೆ ಮಾದರಿಯಾಗಿದ್ದಾರೆ. ತಂದೆ ಪೂರ್ಣಕಾಲಿಕ ಕೃಷಿಕರಾಗಿದ್ದು, ಮಗ ಕಂಪೆನಿ ಕೆಲಸದಲ್ಲಿದ್ದರೂ, ರಜೆ ಹಾಕಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊ

23 Mar 2026 8:15 am
ಮರದ ಪೀಠೋಪಕರಣಗಳಿಗೆ ಪ್ರೆಪೋಟಿ ನೀಡುತ್ತಿರುವ ‘ತೆಂಗಿನ ನಾರಿನ ಉತ್ಪನ್ನಗಳು’

‘ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತ’ದ ವತಿಯಿಂದ ಗ್ರಾಮೀಣ ಮಹಿಳೆಯರು ತೆಂಗಿನ ನಾರಿನಿಂದ ತಯಾರಿಸಿರುವ ಉತ್ಪನ್ನಗಳು, ಮರದ ಪೀಠೋಪಕರಣಗಳಿಗಿಂತ ಭಿನ್ನ, ಸೌಂದರ್ಯ, ಪರಿಸರ ಸ್ನೇಹಿಯಾಗಿವೆ. ಅಲ್ಲದೆ, ಅಗ್ಗದ ಬೆಲೆಯಲ

23 Mar 2026 8:14 am
ಯುಎಪಿಎ ದುರ್ಬಳಕೆ ವಿಕಸಿತ ಭಾರತಕ್ಕೆ ಮಾದರಿ ಅಲ್ಲ : ಸುಪ್ರೀಂ ನ್ಯಾಯಮೂರ್ತಿ

ಹೊಸದಿಲ್ಲಿ: ದೇಶವನ್ನು 2047ರ ಒಳಗೆ ವಿಕಸಿತ ಭಾರತನ್ನಾಗಿ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ ಚರ್ಚೆಗೆ ಮತ್ತು ಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಹೆಚ್ಚಿನ ಅವಕಾಶ ಇರಬೇಕು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಉಜ್ಜಲ

23 Mar 2026 7:52 am
ಇಂಧನ ತಾಣಗಳ ಮೇಲೆ ಅಮೆರಿಕ ದಾಳಿ ಮಾಡಿದರೆ ಹಾರ್ಮುಝ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚುವ ಎಚ್ಚರಿಕೆ ನೀಡಿದ ಇರಾನ್‌

ಟೆಹರಾನ್: ದೇಶದ ಇಂಧನ ಮೂಲಸೌಕರ್ಯಗಳ ಮೇಲೆ ಅಮೆರಿಕ- ಇಸ್ರೇಲ್ ದಾಳಿ ನಡೆಸಿದರೆ ಟೆಹರಾನ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚುವುವಾಗಿ ಇರಾನ್ ಬೆದರಿಕೆ ಹಾಕಿದೆ. 48 ಗಂಟೆಗಳ ಒಳಗಾಗಿ ಇರಾನ್‍ನ ಇಂಧನ ಸೌಕರ್ಯಗಳ ಮೇಲೆ ದಾಳಿ ನಡೆಸ

23 Mar 2026 7:40 am
ಮಧ್ಯಪ್ರಾಚ್ಯ ಸಂಘರ್ಷ | ಇರಾನ್‌ನ ಬಾನುಲಿ ಕೇಂದ್ರದ ಮೇಲೆ ಇಸ್ರೇಲ್ ದಾಳಿ, 100 ಡಾಲರ್ ದಾಟಿದ ಕಚ್ಚಾ ತೈಲ ದರ

ಟೆಹರಾನ್ : ಕಳೆದ 24 ದಿನಗಳಿಂದ ನಡೆಯುತ್ತಿರುವ ಗಲ್ಫ್ ಯುದ್ಧ ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇರಾನ್‍ನ ಬಂದರ್ ಅಬ್ಬಾಸ್‍ನಲ್ಲಿರುವ ಬಾನುಲಿ ಕೇಂದ್ರದ ಮೇಲೆ ಇಸ್ರೇಲ್ ಸೋಮವಾರ ನಸುಕಿನಲ್ಲಿ ನಡೆಸಿದ ದಾಳಿಯಲ್ಲಿ ಕನ

23 Mar 2026 7:25 am
ವಿಜಯನಗರ | ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ಮೃತ್ಯು

ಹರಪನಹಳ್ಳಿ (ವಿಜಯನಗರ) : ತಾಲ್ಲೂಕಿನ ಹಲುವಾಗಲು ಗ್ರಾಮದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ಭಾನುವಾರ ಸಂಜೆ ತಂದೆಯ ಕಣ್ಣೆದುರಲ್ಲೇ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಈ ವೇಳೆ ನೀರಲ್ಲಿ ಮುಳುಗ

23 Mar 2026 7:02 am
ದಾವಣಗೆರೆ : ಕಾರ್ಯಕರ್ತರ ಬೆನ್ನಿಗೆ ಇರಿದ ಕಾಂಗ್ರೆಸ್ ವರಿಷ್ಠರು !

ಕಾಂಗ್ರೆಸ್ ಎಂದರೆ ಕೆಲವು ಕುಟುಂಬಗಳ ಪಿತ್ರಾರ್ಜಿತ ಆಸ್ತಿ. ಅದೆಂದಿಗೂ ಕಾರ್ಯಕರ್ತರ ಪಕ್ಷವಾಗಲಾರದು ಎನ್ನುವುದು ದಾವಣೆಗೆರೆ ಉಪಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಶಾಮನೂರು ಶಿವಶಂಕರಪ್ಪ ಅವರಿಂದ ತೆರವಾಗಿರುವ ಜಾಗ

23 Mar 2026 7:00 am
ಮಾ.25ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ‘ಪ್ರತಿಭಟನಾ ಸಮಾವೇಶ’

ಬೆಂಗಳೂರು : ರಾಜ್ಯ ಸರಕಾರವು ಕೇವಲ ಒಂದು ಸಮುದಾಯದ ಒತ್ತಾಯಕ್ಕೆ ಮಣಿದು ನ್ಯಾ.ನಾಗಮೋಹನ್ ದಾಸ್ ಆಯೋಗದ ವರದಿಯಂತೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಮಾಡುತ್ತಿರುವುದನ್ನು ಖಂಡಿಸಿ, ಮಾ.25ರಂದು ಫ್ರೀಡಂ ಪಾರ್ಕ್‍ನಲ್ಲಿ ಪ್ರತ

23 Mar 2026 12:46 am
ದಲಿತರ ಪ್ರತಿಭೆಗೆ ಸರಿಸಾಟಿ ಯಾವುದು ಇಲ್ಲ : ಮುಕುಂದರಾಜ್

‘ಕನ್ನಡ ಸಾಹಿತ್ಯದಲ್ಲಿ ದಲಿತ ಪ್ರಜ್ಞೆ’ ಕುರಿತ ಉಪನ್ಯಾಸ, ಕವಿಗೋಷ್ಠಿ ಹಾಗೂ ಪ್ರಬಂಧ ಸ್ಪರ್ಧೆ

23 Mar 2026 12:39 am
Belagavi | ಅಗ್ನಿ ಅವಘಡ: 12ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಬೆಳಗಾವಿ : ತಾಲೂಕಿನ ಜುಗೂಳ ಗ್ರಾಮದ ಬಜಾರ ಪೇಟೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 12ರಿಂದ 15 ಅಂಗಡಿಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ

23 Mar 2026 12:15 am
ದಾವಣಗೆರೆಯಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಬಿಸಿ; ಪಕ್ಷೇತರ ಅಭ್ಯರ್ಥಿಯಾಗಿ ಸಾದಿಕ್ ಪೈಲ್ವಾನ್ ಸ್ಪರ್ಧೆ

ಬೆಂಗಳೂರು : ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಎರಡೂ ಕ್ಷೇತ್ರಗಳಲ್ಲಿಯೂ ಬಂಡಾಯ ಏರ್ಪಟ್ಟಿದ್ದು, ಪಕ್ಷದ ಅಧ

23 Mar 2026 12:10 am
ರಾಜಸ್ಥಾನ ರಾಯಲ್ಸ್ ತಂಡಕ್ಕೆ ದಸುನ್ ಶನಕ ಸೇರ್ಪಡೆ?

ಜೈಪುರ: ಶ್ರೀಲಂಕಾದ ಬ್ಯಾಟರ್ ದಸುನ್ ಶನಕ 2026ರ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಗಾಯಗೊಂಡಿರುವ ಸ್ಯಾಮ್ ಕರ್ರನ್ ಬದಲಿಗೆ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಆಯ್ಕೆಯಾಗಲು ಸಜ್ಜಾಗಿದ್ದಾರೆ. ತನ್ನ ಈ ನಿರ್ಧಾರವನ್ನು ಪಿಎಸ್ಎಲ್ ಟೀಮ

23 Mar 2026 12:09 am
ಪಶ್ಚಿಮ ಏಶ್ಯದ ಸಂಘರ್ಷ | PSL ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಮೈದಾನದೊಳಗೆ ಪ್ರೇಕ್ಷಕರ ಪ್ರವೇಶಕ್ಕೆ ನಿರ್ಬಂಧ

ಲಾಹೋರ್: ಪಶ್ಚಿಮ ಏಶ್ಯದ ಸಂಘರ್ಷದ ಕಾರಣದಿಂದಾಗಿ ಈ ಬಾರಿಯ ಪಾಕಿಸ್ತಾನ ಸೂಪರ್ ಲೀಗ್(ಪಿಎಸ್ಎಲ್)ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಪ್ರೇಕ್ಷಕರಿಗೆ ಮೈದಾನದೊಳಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳ

23 Mar 2026 12:05 am
ರೊನಾಲ್ಡೊ ವೈಯಕ್ತಿಕ ಸಾಧನೆಗಳಿಗಿಂತಲೂ ತಂಡದ ಯಶಸ್ಸಿಗಾಗಿ ಹೆಚ್ಚು ಶ್ರಮಿಸುತ್ತಿದ್ದಾರೆ: ಮಾರ್ಟಿನೆಝ್

ಮ್ಯಾಡ್ರಿಡ್: ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ತನ್ನ ವೃತ್ತಿಜೀವನದ 1,000ನೇ ಗೋಲುಗಳ ಮೈಲಿಗಲ್ಲನ್ನು ಬೆನ್ನಟ್ಟುತ್ತಿದ್ದಾರೆ ಎಂಬ ಹೇಳಿಕೆಯನ್ನು ಪೋರ್ಚುಗಲ್ ರಾಷ್ಟ್ರೀಯ ಫುಟ್ಬಾಲ್ ತಂಡದ ಮುಖ್ಯ ತರಬೇತುದಾರ ರಾಬರ್

23 Mar 2026 12:03 am
ಕ್ರಿಕೆಟ್ ಪಂದ್ಯದ ವೇಳೆ ಹೃದಯಾಘಾತ; ಕ್ರಿಕೆಟಿಗ ಮೃತ್ಯು

ಶಹಜಹಾನ್ ಪುರ್ (ಉತ್ತರ ಪ್ರದೇಶ): ಕ್ರಿಕೆಟ್ ಪಂದ್ಯದ ವೇಳೆ 30 ವರ್ಷದ ಕ್ರಿಕೆಟಿಗರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆ ಶನಿವಾರ ಉತ್ತರ ಪ್ರದೇಶದ ಶಹಜಹಾನ್ ಪುರ್ ಜಿಲ್ಲೆಯಲ್ಲಿ ನಡೆದಿದ್ದು, ಪಂದ್ಯದ ಮ

22 Mar 2026 11:57 pm
ನಕಲಿ ಚಲನ್ ಸೈಬರ್ ವಂಚನೆ: 12 ಲಕ್ಷ ರೂ. ಕಳೆದುಕೊಂಡ ಶಾಸಕ!

ಪೊಲವರಂ (ಆಂಧ್ರನಪ್ರದೇಶ): ದೋಷಪೂರಿತ ಎಪಿಕೆ ಫೈಲ್ ಅನ್ನು ಕ್ಲಿಕ್ ಮಾಡಿದ ಪರಿಣಾಮ, ಜನಸೇನಾ ಶಾಸಕ ಸಿ.ಬಾಲರಾಜು 12 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಸಂಬಂಧ ಸೈಬರ್ ವಂಚನೆ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ ಎಂದು ರ

22 Mar 2026 11:51 pm
ಮುಸ್ಲಿಮರಿಗೆ ಟಿಕೆಟ್ ನೀಡದೆ ಅನ್ಯಾಯ ಆರೋಪ; ಕಾಂಗ್ರೆಸ್ ವಿರುದ್ಧ ದಾವಣಗೆರೆಯಲ್ಲಿ ಪ್ರತಿಭಟನೆ

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಮುಸ್ಲಿಮರಿಗೆ ಟಿಕೆಟ್ ನೀಡದಿರುವುದನ್ನು ವಿರೋಧಿಸಿ ಸಮುದಾಯದವರು ರವಿವಾರ ಇಲ್ಲಿನ ಅಖ್ತರ್ ರಝಾ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಆ

22 Mar 2026 11:48 pm
ಪಾಕಿಸ್ತಾನ: ಉಗ್ರರ ದಾಳಿಯಲ್ಲಿ ಮೂವರು ಪೊಲೀಸರ ಸಾವು

ಪೇಷಾವರ: ಪಾಕಿಸ್ತಾನದ ಖೈಬರ್ ಪಖ್ತೂಂಕ್ವಾ ಪ್ರಾಂತದ ಕುರ್ರಮ್ ಜಿಲ್ಲೆಯಲ್ಲಿ ಪೊಲೀಸರ ಮೇಲೆ ತೆಹ್ರೀಕೆ ತಾಲಿಬಾನ್ ಪಾಕಿಸ್ತಾನ್(ಟಿಟಿಪಿ)ಯೊಂದಿಗೆ ಗುರುತಿಸಿಕೊಂಡಿರುವ ಸಶಸ್ತ್ರ ಹೋರಾಟಗಾರರು ನಡೆಸಿದ ಗುಂಡಿನ ದಾಳಿಯಲ್ಲಿ

22 Mar 2026 11:44 pm
ಸುಡಾನ್: ಆಸ್ಪತ್ರೆಯ ಮೇಲೆ ದಾಳಿ; ಕನಿಷ್ಠ 64 ಮಂದಿ ಸಾವು

ಖಾರ್ಟೂಮ್: ಸುಡಾನ್‍ನ ಪಶ್ಚಿಮ ದಾರ್ಫುರ್ ಪ್ರಾಂತದ ಆಸ್ಪತ್ರೆಯ ಮೇಲೆ ಕಳೆದ ವಾರ ನಡೆದ ದಾಳಿಯಲ್ಲಿ 13 ಮಕ್ಕಳ ಸಹಿತ ಕನಿಷ್ಠ 64 ಮಂದಿ ಸಾವನ್ನಪ್ಪಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಅಲ್ ದೈನ್ ಬೋಧನಾ ಆಸ್ಪತ್ರೆಯ ಮೇಲಿನ

22 Mar 2026 11:35 pm
ದೇವದುರ್ಗ | ಇಂಧನ ಕೊರತೆ ಆತಂಕ : ಪೆಟ್ರೋಲ್ ಬಂಕ್ ಬಳಿ ಮುಗಿಬಿದ್ದ ಜನರು !

ದೇವದುರ್ಗ: ಪಟ್ಟಣದಲ್ಲಿರುವ ಮೂರು ಪೆಟ್ರೋಲ್ ಬಂಕ್‌ಗಳಲ್ಲಿ ಭಾನುವಾರ ಸಂಜೆ ಇಂಧನ ಖಾಲಿಯಾಗಿದ್ದರಿಂದ, ಕೇವಲ ಒಂದೇ ಬಂಕ್‌ನಲ್ಲಿ ಪೆಟ್ರೋಲ್ ಲಭ್ಯವಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕಗೊಂಡು ಆ ಬಂಕ್‌ಗೆ ಮುಗಿಬಿದ್ದ

22 Mar 2026 11:26 pm
ಪಶ್ಚಿಮ ಏಷ್ಯಾದ ಸಂಘರ್ಷದಿಂದ ಜಾಗತಿಕ ಇಂಧನ ವ್ಯವಸ್ಥೆ ತತ್ತರ: ಐಇಎ ಕಳವಳ

ಪ್ಯಾರಿಸ್: ಇರಾನ್‍ನಲ್ಲಿನ ಯುದ್ಧವು 4 ದಿನಗಳ ಜಾಗತಿಕ ಇಂಧನ ಪೂರೈಕೆಯನ್ನು ಅಳಿಸಿಹಾಕಿದ್ದು 50% ಬೆಲೆ ಏರಿಕೆಯನ್ನು ಪ್ರಚೋದಿಸಿದೆ. ಮಧ್ಯ ಪ್ರಾಚ್ಯದ ಸಂಘರ್ಷವು ಜಾಗತಿಕ ಇಂಧನ ವ್ಯವಸ್ಥೆಗೆ ಆಘಾತ ನೀಡಿದ್ದು ತೀವ್ರ ಪರಿಣಾಮಕ್ಕ

22 Mar 2026 11:06 pm
ಇಸ್ರೇಲ್ ಮೇಲೆ ವಾಯುಪ್ರಾಬಲ್ಯ: ಇರಾನ್ ಪ್ರತಿಪಾದನೆ

ಟೆಹ್ರಾನ್: ಇಸ್ರೇಲ್ ಜೊತೆ ನಡೆಯುತ್ತಿರುವ ಯುದ್ಧದಲ್ಲಿ ಮೇಲುಗೈ ಸಾಧಿಸಿದ್ದು ಇಸ್ರೇಲ್‍ನ ವಾಯು ರಕ್ಷಣಾ ವ್ಯವಸ್ಥೆ ಇನ್ನು ಮುಂದೆ ತನ್ನ ಕ್ಷಿಪಣಿಗಳನ್ನು ಪ್ರತಿಬಂಧಿಸಲು ಸಾಧ್ಯವಿಲ್ಲ ಎಂದು ಇರಾನ್ ಪ್ರತಿಪಾದಿಸಿದೆ. ಅರಾದ

22 Mar 2026 11:04 pm
IPL 2026 | ಗಾಯಗೊಂಡಿರುವ, ಅಲಭ್ಯರಾಗಿರುವ ಆಟಗಾರರ ಪಟ್ಟಿ ಇಲ್ಲಿದೆ...

ಹೊಸದಿಲ್ಲಿ: ಈ ವರ್ಷದ ಐಪಿಎಲ್ ಟಿ-20 ಟೂರ್ನಿ ಆರಂಭವಾಗುವ ಮೊದಲೇ ಹಲವು ಆಟಗಾರರು ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದಾರೆ. ಕೆಲವೇ ವಾರಗಳ ಹಿಂದೆ ಟಿ-20 ವಿಶ್ವಕಪ್ ಟೂರ್ನಿಯು ಕೊನೆಗೊಂಡಿರುವ ಕಾರಣ ಈ ವರ್ಷ ಆಟಗಾರರು ಸಾಕಷ್ಟು ಟ

22 Mar 2026 11:00 pm
ರನ್ಯಾ ರಾವ್ ಚಿನ್ನ ಕಳ್ಳಸಾಗಾಟ ಜಾಲ ಆಫ್ರಿಕಾ-ದುಬೈ-ಭಾರತಕ್ಕೆ ವಿಸ್ತರಿಸಿತ್ತು: ಜಾರಿ ನಿರ್ದೇಶನಾಲಯ

ಹೊಸದಿಲ್ಲಿ: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿಯ ಪುತ್ರಿ ಹಾಗೂ ಕನ್ನಡ ಚಲನಚಿತ್ರ ನಟಿ ರನ್ಯಾ ರಾವ್ ಆಫ್ರಿಕಾ-ದುಬೈ-ಭಾರತದ ನಡುವೆ 102 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಟದ ಜಾಲ ನಡೆಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ED) ತಿ

22 Mar 2026 10:48 pm
ಯುದ್ಧ ಕೊನೆಗೊಳಿಸಲು ಟರ್ಕಿ ಪ್ರಯತ್ನ: ಇರಾನ್, ಅಮೆರಿಕ ಪ್ರತಿನಿಧಿಗಳ ಜೊತೆ ಮಾತುಕತೆ

ಅಂಕಾರ: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಕ್ರಮಗಳ ಬಗ್ಗೆ ಟರ್ಕಿಯ ವಿದೇಶಾಂಗ ಸಚಿವ ಹಕಾನ್ ಫಿಡಾನ್ ಇರಾನ್, ಅಮೆರಿಕ ಈಜಿಪ್ಟ್ ಮತ್ತು ಯುರೋಪಿಯನ್ ಯೂನಿಯನ್(ಇಯು) ವಿದೇಶಾಂಗ ಸಚಿವರ ಜೊತೆ ಮಾತ

22 Mar 2026 10:45 pm
ಅಸ್ಸಾಂ ವಿಧಾನಸಭಾ ಚುನಾವಣೆ: ಮತ್ತೆ ಪೌರತ್ವ ವಿವಾದಕ್ಕೆ ಸಿಲುಕಿದ ಬಿಜೆಪಿ ಅಭ್ಯರ್ಥಿ

ಗುವಾಹಟಿ: ಎ.9ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅಸ್ಸಾಂ ಸಜ್ಜಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಬಿಜಯ ಮಲಕಾರ್ ಗೆ ಮತ್ತೆ ‘ಬಾಂಗ್ಲಾದೇಶಿ’ ಸಮಸ್ಯೆ ಎದುರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸುರುಚಿ ರಾಯ್ ಅವರು ದಕ್ಷಿಣ ಅ

22 Mar 2026 10:38 pm
Andhra Pradesh | ಕಲಬೆರಕೆ ಹಾಲು ಸೇವನೆ ಪ್ರಕರಣ: ಮೃತರ ಸಂಖ್ಯೆ 16ಕ್ಕೇರಿಕೆ

ರಾಜಮಹೇಂದ್ರವರಂ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಶಂಕಿತ ಕಲಬೆರಕೆ ಹಾಲು ಸೇವನೆ ಪ್ರಕರಣದಲ್ಲಿ ಮೃತರ ಸಂಖ್ಯೆ 16ಕ್ಕೇರಿದ್ದು, ಪ್ರಸ್ತುತ ಮೂವರು ಇಲ್ಲಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದ

22 Mar 2026 10:30 pm
ಎಂ.ಜಯರಾಜ್ ಕುಮಾರ್

ಮೂಡುಬಿದಿರೆ : ಮಿಜಾರು ಹೊಸಮನೆ ದಿ. ಜೀವಂಧರ್ ಕುಮಾರ್ ಇವರ ಪುತ್ರ ಎಂ.ಜಯರಾಜ್ ಕುಮಾರ್ (70) ಮಾ.22ರಂದು ಮುಂಜಾನೆ ಚೆನ್ನೈಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ. ಮೈಸೂರ

22 Mar 2026 10:28 pm
ಕುಕಿ-ಝೋ ಕೌನ್ಸಿಲ್ ಜೊತೆ ಮಾತುಕತೆ | ವಿಶ್ವಾಸ ಕೊರತೆಯನ್ನು ನಿವಾರಿಸಲು ಮೊದಲ ಹೆಜ್ಜೆ ಎಂದ ಮಣಿಪುರ ಸಿಎಂ

ಇಂಫಾಲ: ಕುಕಿ-ಝೋ ಕೌನ್ಸಿಲ್ ಜೊತೆ ಮಾತುಕತೆಗಳನ್ನು ನಡೆಸುವ ಸರಕಾರದ ನಿರ್ಧಾರವು ಶಾಂತಿ ಸ್ಥಾಪನೆ ಪ್ರಯತ್ನವಾಗಿ ರಾಜ್ಯದ ಎರಡು ಪ್ರಮುಖ ಜನಾಂಗೀಯ ಸಮುದಾಯಗಳ ನಡುವೆ ವಿಶ್ವಾಸ ಕೊರತೆಯನ್ನು ಮತ್ತು ಭಿನ್ನಾಭಿಪ್ರಾಯಗಳನ್ನು ನಿ

22 Mar 2026 10:26 pm
ಪ್ರಧಾನಿ ಮೋದಿಯನ್ನು ವಿಡಂಬನೆ ಮಾಡಿದ ವೈರಲ್ ಇನ್ಸ್ಟಾಗ್ರಾಮ್ ರೀಲ್‌ಗೆ ನಿರ್ಬಂಧ!

ಐಟಿ ಕಾಯ್ದೆಯನ್ನು ದುರ್ಬಳಕೆ ಮಾಡಿ ಮೋದಿ ಸರಕಾರ ವೀಡಿಯೊವನ್ನು ನಿರ್ಬಂಧಿಸಿದೆ: ಧ್ರುವ್ ರಾಠಿ ಆರೋಪ

22 Mar 2026 10:23 pm
ಮೂಡಬಿದಿರೆ| ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಮೂಡಬಿದಿರೆ: 2025ರ ಅಕ್ಟೋಬರ್ ನಲ್ಲಿ ಕಾರ್ಕಳದಲ್ಲಿ ಸಂಭವಿಸಿದ್ದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎಂಜಿನಿಯರಿಂಗ್ ವಿದ್ಯಾಥಿ೯ ಸಾತ್ವಿಕ್ ಕುಲಾಲ್ (21) ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೂಡ

22 Mar 2026 10:23 pm
Belagavi | ಸಹೋದರರ ಜಗಳ: ಅಣ್ಣನಿಂದಲೇ ತಮ್ಮನ ಹತ್ಯೆ

ಬೆಳಗಾವಿ : ಸಮೀಪದ ನುಗ್ಗಾನಟ್ಟಿ ಗ್ರಾಮದಲ್ಲಿ ಹೊಲಕ್ಕೆ ನೀರು ಹರಿಸುವ ವಿಚಾರವಾಗಿ ಉಂಟಾದ ಜಗಳ ಹತ್ಯೆಗೆ ತಿರುಗಿದ ಘಟನೆ ಶನಿವಾರ ನಡೆದಿದೆ. ಯಲ್ಲಪ್ಪ ಸಣ್ಣಮ್ಮನವರ (45) ಮೃತಪಟ್ಟವರು. ಈ ಪ್ರಕರಣದಲ್ಲಿ ಅಣ್ಣ ಮಹಾದೇವಪ್ಪ ಸಣ್ಣಮ್

22 Mar 2026 10:20 pm
ಮಂಗಳೂರು| ವಾಣಿಜ್ಯ ಅಡುಗೆ ಅನಿಲ ಕೊರತೆ; ಹೊಟೇಲ್‌ಗಳು ಬಂದ್

ಮಂಗಳೂರು, ಮಾ.22: ಅಮೆರಿಕ, ಇಸ್ರೇಲ್ - ಇರಾನ್ ಯುದ್ಧದ ಪರಿಣಾಮದಿಂದ ದ.ಕ.ಜಿಲ್ಲೆಯಲ್ಲಿ ವಾಣಿಜ್ಯ ಅಡುಗೆ ಅನಿಲದ ಕೊರತೆ ಕಾಣಿಸಿದ್ದು, ನಗರದ ಹಲವು ಹೊಟೇಲ್‌ಗಳು ಬಾಗಿಲೆಳೆದಿವೆ. ಗೃಹ ಬಳಕೆಯ ಗ್ಯಾಸ್‌ಗಳನ್ನು ಷರತ್ತುಗಳ (25ದಿನಕ್ಕೊ

22 Mar 2026 10:18 pm
ಯಕ್ಷಯಾನ 2026: 'ಅಗರಿ ರಘುರಾಮ ಭಾಗವತ', 'ಅಗರಿ ಪ್ರಶಸ್ತಿ' ಪ್ರದಾನ

ಸುರತ್ಕಲ್: ಯಕ್ಷಗಾನ ಕ್ಷೇತ್ರದ ಸಾಧಕ ಶ್ರೀನಿವಾಸ ಭಾಗವತರಿಗೆ ಅವರೇ ಸಾಟಿ ಎಂದು ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕ ವೇದಮೂರ್ತಿ ಕಮಲಾದೇವಿ ಪ್ರಸಾದ ಆಸ್ರಣ್ಣ ಹೇಳಿದ್ದಾರೆ. ಸುರತ್ಕಲ್ ನ ಗೋವಿಂದ ದಾಸ ಕಾಲೇಜು ಹಾಗೂ ಅಗ

22 Mar 2026 10:02 pm
ಸುಳ್ಯ| ಮೊಬೈಲ್ ಬ್ಯಾಟರಿ ಸ್ಫೋಟ: ಯುವಕನಿಗೆ ಗಾಯ

ಸುಳ್ಯ: ಕಲ್ಮಕಾರಿನ ಗುರುಪ್ರಸಾದ್ ನಿಡುಬೆ ಎಂಬವರ ಮೊಬೈಲ್ ಬ್ಯಾಟರಿ ಸ್ಫೋಟಗೊಂಡ ಪರಿಣಾಮ ಅವರ ಕಾಲಿಗೆ ಗಾಯವಾದ ಘಟನೆ ಇಂದು ಬೆಳಗ್ಗೆ ವರಿದಿಯಾಗಿದೆ. ಗುರುಪ್ರಸಾದ್ ಅವರು ಒಂದು ವರ್ಷ ಹಿಂದೆ ಖರೀದಿಸಿದ್ದ ಮೊಬೈಲ್ ಅನ್ನು ತನ್ನ

22 Mar 2026 9:58 pm
ರಾಯಚೂರು | ಕಾರ್ಮಿಕರು ತಮ್ಮ ಸುರಕ್ಷತೆಗೆ ಆದ್ಯತೆ ನೀಡಬೇಕು : ಶಾಸಕಿ ಕರೆಮ್ಮ ಜಿ.ನಾಯಕ್

ರಾಯಚೂರು: ಕಟ್ಟಡ ಮತ್ತು ಇತರೆ ಕಾರ್ಮಿಕರು ಸರ್ಕಾರದ ಯೋಜನೆಗಳ ಸದುಪಯೋಗ ಪಡೆಯುವುದರ ಜೊತೆಗೆ ತಮ್ಮ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕಿ ಕರೆಮ್ಮ ಜಿ. ನಾಯಕ್ ಕರೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾ

22 Mar 2026 9:51 pm