SENSEX
NIFTY
GOLD
USD/INR

Weather

26    C
... ...View News by News Source
CHAMARAJANAGAR | ಮಲೆ ಮಹದೇಶ್ವರ ಬೆಟ್ಟದ ಬಳಿ ಯುವಕನೋರ್ವನನ್ನು ಹೊತ್ತೊಯ್ದ ಚಿರತೆ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಪ್ಪಲಲ್ಲಿನ ತಾಳಬೆಟ್ಟದಲ್ಲಿ ಚಿರತೆ ದಾಳಿಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ಬುಧವಾರ ನಡೆದಿದೆ. ಮೃತರನ್ನು ಮಂಡ್ಯ ಜಿಲ್ಲೆಯ ಚಿರನಹಳ್ಳಿ ಗ್ರಾಮದ ಪ್ರವೀಣ್ ಎಂದು ಗುರುತಿಸಲಾಗಿದೆ. ಹನೂ

21 Jan 2026 1:19 pm
ಸುರಕ್ಷಿತ ಸಾರಿಗೆಗೆ ದ.ಕ. ಜಿಲ್ಲೆಯಲ್ಲಿ ಸಂಚಾರದ ಅಡಚಣೆ ನಿವಾರಿಸಲು ಬಸ್ ಮಾಲಕರ ಸಂಘ ಆಗ್ರಹ

ಮಂಗಳೂರು, ಜ.21: ದ.ಕ. ಜಿಲ್ಲೆಯಲ್ಲಿ ಸುರಕ್ಷಿತ ಸಂಚಾರ ವ್ಯವಸ್ಥೆಗೆ ಅನುಕೂಲವಾಗುವಂತೆ ಸಂಚಾರದ ಅಡಚಣೆ ನಿವಾರಿಸಲು ಕ್ರಮ ಕೈಗೊಳ್ಳುವಂತೆ ದ.ಕ. ಬಸ್ಸು ಮಾಲಕರ ಸಂಘ ಒತ್ತಾಯಿಸಿದೆ. ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತ

21 Jan 2026 1:01 pm
ಗಲ್ಫ್ ನಿಂದ ಡೀಸೆಲ್ ಕಳ್ಳ ಸಾಗಣೆ: ಬೆಳಗಾವಿಯಲ್ಲಿ ಬಯಲಾಯಿತು ಭಾರೀ ಜಾಲ

ಅಕ್ರಮವಾಗಿ ಸಾಗಿಸುತ್ತಿದ್ದ 17 ಸಾವಿರ ಲೀಟರ್ ಡೀಸೆಲ್ ಸಹಿತ ಟ್ಯಾಂಕರ್ ಜಪ್ತಿ: ಓರ್ವನ ಬಂಧನ

21 Jan 2026 12:50 pm
ಅಮೆರಿಕ | ಟ್ರಂಪ್ ಪ್ರಯಾಣಿಸುತ್ತಿದ್ದ 'ಏರ್ ಫೋರ್ಸ್ ಒನ್‌' ನಲ್ಲಿ ತಾಂತ್ರಿಕ ಸಮಸ್ಯೆ; ವಾಷಿಂಗ್ಟನ್‌ ಗೆ ಮರಳಿದ ವಿಮಾನ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಯಾಣಿಸುತ್ತಿದ್ದ ಏರ್ ಫೋರ್ಸ್ ಒನ್ ವಿಮಾನವು ಮಂಗಳವಾರ ಸ್ವಿಟ್ಜರ್ಲೆಂಡ್‌ಗೆ ತೆರಳಿದ ಸುಮಾರು ಒಂದು ಗಂಟೆಯ ಬಳಿಕ ವಾಷಿಂಗ್ಟನ್‌ ನ ಜಂಟಿ ನೆಲೆ ಆಂಡ್ರ್ಯೂಸ್‌ಗೆ

21 Jan 2026 12:47 pm
ಗಡಿಯಾರ: ಸಮಸ್ತ 100ನೇ ವಾರ್ಷಿಕ ಪ್ರಚಾರ, ನೂರೇ ಅಜ್ಮೀರ್ ಆಧ್ಯಾತ್ಮಿಕ ಸಂಗಮ

ಬಂಟ್ವಾಳ: ಎಸ್ಕೆಎಸ್ಸೆಸ್ಸೆಫ್ ಗಡಿಯಾರ ಶಾಖೆ ವತಿಯಿಂದ ಸಮಸ್ತ 100ನೇ ವಾರ್ಷಿಕ ಪ್ರಚಾರ ಹಾಗೂ ನೂರೇ ಅಜ್ಮೀರ್ ಆಧ್ಯಾತ್ಮಿಕ ಸಂಗಮ ಜ.24ರಂದು ಗಡಿಯಾರ ಶಂಶುಲ್ ಉಲಮಾ ನಗರ (ಡಿ.ಪಿ. ಮೈದಾನ)ದಲ್ಲಿ ನಡೆಯಲಿದೆ. ಸಮಸ್ತದ ಹಿರಿಯ ಉಮರಾ ನಾಯಕ

21 Jan 2026 12:41 pm
ಬೋಧಗಯಾ ಬುದ್ಧವಿಹಾರ ಮತ್ತು ದೇಶದ ಜಾತ್ಯತೀತತೆಯ ಸಾಂವಿಧಾನಿಕ ಪ್ರಶ್ನೆ

ಬೋಧಗಯಾದಲ್ಲಿರುವ ಮಹಾಬೋಧಿ ದೇವಾಲಯವು ಕೇವಲ ಅದ್ಭುತ ವಾಸ್ತುಶಿಲ್ಪದ ಅಥವಾ ಯುನೆಸ್ಕೋ ವಿಶ್ವ ಪರಂಪರೆಯ ತಾಣವಲ್ಲ; ಇದು ವಿಶ್ವಾದ್ಯಂತ ಬೌದ್ಧಧರ್ಮದ ಆಧ್ಯಾತ್ಮಿಕ ಕೇಂದ್ರವಾಗಿದೆ. ಸಿದ್ಧಾರ್ಥ ಗೌತಮನು ಜ್ಞಾನೋದಯವನ್ನು ಪಡೆ

21 Jan 2026 12:31 pm
15 ಸಾವಿರದ ಗಡಿ ದಾಟಿದ ಚಿನ್ನ; ಒಂದೇ ದಿನದಲ್ಲಿ 5,020 ಏರಿಕೆ!

ಭೌಗೋಳಿಕ-ರಾಜಕೀಯ ಬಿಕ್ಕಟ್ಟು ಚಿನ್ನದ ಜೊತೆಗೆ ಬೆಳ್ಳಿ, ಪ್ಲಾಟಿನಂ, ಕರೆನ್ಸಿ ಚಲನೆಗಳು ಮತ್ತು ಜಾಗತಿಕ ಮಾರುಕಟ್ಟೆಗಳ ಮೇಲೆ ಪ್ರಭಾವ ಬೀರುತ್ತಿವೆ. ಫೆಡರಲ್ ರಿಸರ್ವ್ ನಿರ್ಧಾರಗಳ ಕುರಿತ ಊಹಾಪೋಹಗಳೂ ಚಿನ್ನದ ಬೆಲೆಯ ಮೇಲೆ ಪರಿ

21 Jan 2026 12:07 pm
‘ಬಿಯಾಂಡ್ ಬೆಂಗಳೂರು’ ಮಿಷನ್: ಮಂಗಳೂರಿನ ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್‍ಸ್ಪೇಸ್‌ಗೆ ರೂ. 1.93 ಕೋಟಿ ಅನುದಾನ ಬಿಡುಗಡೆ

ಮಂಗಳೂರು: ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯು ‘ಬಿಯಾಂಡ್ ಬೆಂಗಳೂರು’ ಮಿಷನ್ ಅಡಿಯಲ್ಲಿ ಮಂಗಳೂರಿನ ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್‍ಸ್ಪೇಸ್‌ಗೆ ರೂ.1.93 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ.

21 Jan 2026 12:04 pm
ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಮಕೃಷ್ಣನ್

  ಬೆಂಗಳೂರು, ಜ.21: ತುಮಕೂರಿನ ಸಿದ್ದಗಂಗಾ ಮಠದ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿyವರ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಬೆಂಗಳೂರಿನ ಸಿ.ಎಂ.ಆರ್. ಇನ್ ಸ್ಟಿಟ್ಯೂಟ್ ಆಪ್ ಟೆಕ್ನಾಲಜಿಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸ

21 Jan 2026 11:47 am
ಅಶ್ಲೀಲ ವಿಡಿಯೊ ಪ್ರಕರಣ ; ರಾಮಚಂದ್ರ ರಾವ್ ವಿರುದ್ಧ ಮಾನಹಾನಿಕರ ಸುದ್ದಿ ಬಿತ್ತರಿಸಂದತೆ ಪ್ರತಿಬಂಧಕಾದೇಶ

ಬೆಂಗಳೂರು: ಅಶ್ಲೀಲ ವಿಡಿಯೊ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ಅಥವಾ ಸುದ್ದಿಗಳನ್ನು ಬಿತ್ತರಿಸಂತೆ ಮಾಧ್ಯಮಗಳಿಗೆ ಬೆಂಗಳೂರಿನ 25ನೇ ಹೆಚ್ಚು

21 Jan 2026 11:40 am
Gujarat | ಉದ್ಘಾಟನೆಗೂ ಮುನ್ನವೇ 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್ ಕುಸಿತ

ಸೂರತ್ ಜಿಲ್ಲೆಯ 33 ಹಳ್ಳಿಗಳ ಕುಡಿಯುವ ನೀರು ಯೋಜನೆಗೆ ಹಿನ್ನಡೆ

21 Jan 2026 10:34 am
ಭಾರತದ ಸಂಸತ್‌ನಲ್ಲಿ ವ್ಯರ್ಥವಾಗುವ ಸಮಯಕ್ಕೆ ಬೆಲೆ ತೆರಬೇಕಾದವರು ಯಾರು?

‘ದಿ ಕ್ವಿಂಟ್’ಗಾಗಿ ಹಿಮಾಂಶಿ ದಹಿಯಾ ಮಾಡಿರುವ ವರದಿ, ಕಳೆದೊಂದು ದಶಕದಲ್ಲಿ ಹೇಗೆ ಸಂಸತ್ ಕಲಾಪದ ಸಾವಿರಾರು ಗಂಟೆಗಳು ವ್ಯರ್ಥವಾಗಿವೆ? ಮತ್ತದಕ್ಕಾಗಿ ಸಾರ್ವಜನಿಕರ ಕೋಟಿಗಟ್ಟಲೆ ಎಷ್ಟು ಹಣ ಕಳೆದುಹೋಗಿದೆ ಎಂಬುದನ್ನು ಹೇಳುತ್

21 Jan 2026 10:20 am
65 ದಿನಗಳ ವೈವಾಹಿಕ ಜೀವನ: ವಿಚ್ಛೇದನ ದಾವೆಗೆ 13 ವರ್ಷ!

ಹೊಸದಿಲ್ಲಿ: ವಿವಾಹದ ಬಳಿಕ ಕೇವಲ 65 ದಿನಗಳ ಕಾಲ ಜತೆಯಾಗಿ ಇದ್ದ ದಂಪತಿ, ಆ ಬಳಿಕ ಪರಸ್ಪರರ ವಿರುದ್ಧ ಒಟ್ಟು 40 ಪ್ರಕರಣಗಳನ್ನು ದಾಖಲಿಸಿ, ವಿಚ್ಛೇದನಕ್ಕಾಗಿ 13 ವರ್ಷಗಳ ಸುಧೀರ್ಘ ಕಾನೂನು ಹೋರಾಟ ನಡೆಸಿದ ಅಪರೂಪದ ಪ್ರಕರಣ ಬೆಳಕಿಗೆ ಬ

21 Jan 2026 10:01 am
ಸುಲೈಮಾನ್ ಹಾಜಿ ಕುಪ್ಪೆಟ್ಟಿ ನಿಧನ

ಬೆಳ್ತಂಗಡಿ, ಜ.21: ತಣ್ಣೀರುಪಂಥ ಗ್ರಾಮದ ಬಲ್ಯಡ್ಡ ನಿವಾಸಿ ಸುಲೈಮಾನ್ ಹಾಜಿ ಕುಪ್ಪೆಟ್ಟಿ(88) ತನ್ನ ನಿವಾಸದಲ್ಲಿ ಮಂಗಳವಾರ ರಾತ್ರಿ 8:10ಕ್ಕೆ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರಿಯರು, ಮೂವರು ಪುತ್ರರು ಸೇರಿದಂತೆ ಅಪಾರ ಬಂಧು

21 Jan 2026 9:59 am
ಸುರತ್ಕಲ್: ಎಂ.ಆರ್.ಪಿ.ಎಲ್. ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ

ಎಂ.ಆರ್.ಪಿ.ಎಲ್.ನ ಬೇಜವಾಬ್ದಾರಿ, ನಿರ್ಲಕ್ಷ್ಯತನವೇ ಘಟನೆಗೆ ಕಾರಣ: ಜೋಕಟ್ಟೆ ನಿವಾಸಿಗಳ ಆರೋಪ

21 Jan 2026 9:20 am
ಜಿ ರಾಮ್ ಜಿ ಬಗ್ಗೆ ವಿಶೇಷ ಗ್ರಾಮ ಸಭೆ ಎಂಬ ಅಭಾಸ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರಿಗೆ ಎಳೆದರೆ, ಅಧಿಕಾರಿಗಳು ಸರಕಾರವನ್ನು ನೀರಿಗೆ ಎಳೆಯುತ್ತಿದ್ದಾರೆಯೆ? ಕೇಂದ್ರದ ಕೆಲವು ಕಾಯ್ದೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜನವಿರೋಧಿಯೆಂದು ತಿರಸ್ಕರಿಸಿದರೆ, ಸರಕಾರದೊಳ

21 Jan 2026 8:30 am
ಹನೂರು : ವಿದ್ಯುತ್ ತಂತಿ ತಗುಲಿ ಬೆಂಕಿ ಆಕಸ್ಮಿಕ; ಲಾರಿಯಲ್ಲಿ ಸಾಗಿಸುತ್ತಿದ್ದ ಮೇವು ಸಂಪೂರ್ಣ ಭಸ್ಮ

ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವು ಬೆಂಕಿ ಪಾಲಾಗಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಪೆದ್ದನಪಾಳ್ಯದಲ್ಲಿ ನಡೆದಿದೆ. ಪೆದ್ದನಪಾಳ್ಯ ಗ್ರಾಮದ ಸಿದ್ದರಾಜು ಎಂಬ ರೈತ ಮೇವು ಖರ

21 Jan 2026 8:10 am
ರಾಜಸ್ಥಾನ| ಭೀಕರ ರಸ್ತೆ ಅಪಘಾತ; ನಾಲ್ವರು ಯುವಕರು ಮೃತ್ಯು

ಉದಯಪುರ : ಅತಿ ವೇಗದಲ್ಲಿ ಕಾರನ್ನು ಚಲಾಯಿಸಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಅಪಘಾತಕ್ಕೀಡಾಗಿ ಸಂಭವಿಸಿದ ದುರಂತದಲ್ಲಿ ಮೂವರು ಅಪ್ರಾಪ್ತ ವಯಸ್ಸಿನ ಯುವಕರು ಸೇರಿದಂತೆ ನಾಲ್ಕು ಮಂದಿ ಮೃತಪಟ್ಟ ಘಟನೆ ವರದಿಯಾಗಿದ

21 Jan 2026 7:55 am
ಇಂದು ಮೊದಲ ಟಿ–20 ಪಂದ್ಯ; ಭಾರತ–ನ್ಯೂಝಿಲ್ಯಾಂಡ್ ಸೆಣಸಾಟ

ನಾಗಪುರ, ಜ.20: ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡದ ವಿರುದ್ಧ ಬುಧವಾರ ಆರಂಭವಾಗಲಿರುವ ಐದು ಪಂದ್ಯಗಳ ಟಿ–20 ಸರಣಿಯಲ್ಲಿ ಪಾಲ್ಗೊಳ್ಳುವ ಮೂಲಕ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ, ತನ್ನದೇ ನೆಲದಲ್ಲಿ ಮುಂದಿನ ತಿಂಗಳು ನಡೆಯಲಿರುವ ಟಿ–20 ವ

21 Jan 2026 7:43 am
ಪೊಲೀಸ್ ಸಿಬ್ಬಂದಿಯ ಹಿತರಕ್ಷಣೆ, ಇಲಾಖೆಯ ಬಲವರ್ಧನೆಗೆ ಸರಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ : ಜಿ.ಪರಮೇಶ್ವರ್

ಕೋಲಾರ : ಪೊಲೀಸ್ ಸಿಬ್ಬಂದಿಯ ಹಿತರಕ್ಷಣೆ ಮತ್ತು ಇಲಾಖೆಯ ಬಲವರ್ಧನೆಗೆ ಸರಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಕೆಜಿಎಫ್‌ನ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 10ನೇ ಬೆಟಾಲಿಯನ್

21 Jan 2026 12:52 am
ಭೀಮಾ ಕೋರೆಗಾಂವ್ ಶೋಷಣೆ, ಅಸ್ಪೃಶ್ಯತೆ ವಿರುದ್ಧದ ಹೋರಾಟ : ಭೀಮ್ ರಾವ್ ವೈ.ಅಂಬೇಡ್ಕರ್

ಹಾಸನ : ಭೀಮಾ ಕೋರೆಗಾಂವ್ ಯುದ್ಧವಲ್ಲ, ಅದು ಶೋಷಣೆ, ಅಸ್ಪೃಶ್ಯತೆ ಮತ್ತು ಅನ್ಯಾಯದ ವಿರುದ್ಧ ನಡೆದ ಶಾಶ್ವತ ಆತ್ಮಗೌರವದ ಹೋರಾಟ ಎಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ, ಭಾರತೀಯ ಬೌದ್ಧ ಮಹಾ ಸಭಾ (ಮುಂಬೈ)ದ ರಾಷ್ಟ್ರೀಯ ಕಾರ್ಯಾಧ

21 Jan 2026 12:16 am
ʼಜನಪ್ರತಿನಿಧಿಗಳು ಕಾನೂನು ರೂಪಿಸುವಲ್ಲೂ ಸಕ್ರಿಯ ಪಾತ್ರ ನಿರ್ವಹಿಸಬೇಕುʼ : ಉತ್ತರ ಪ್ರದೇಶ ವಿಧಾನ ಮಂಡಲದಲ್ಲಿ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್

ಲಕ್ನೋ : ಪ್ರಜಾಪ್ರಭುತ್ವ ಅಂದರೆ ಸಮಯಕ್ಕೆ ಸರಿಯಾಗಿ ಕೇವಲ ಚುನಾವಣೆಗಳನ್ನು ನಡೆಸುವುದಲ್ಲ. ಚುನಾವಣೆಯ ಮೂಲಕ ಆಯ್ಕೆಯಾಗುವ ಜನಪ್ರತಿನಿಧಿಗಳು ತಮ್ಮ ಪ್ರಾಮಾಣಿಕತೆ, ಬದ್ಧತೆ ಮತ್ತು ಜನಪರ ಕಾಳಜಿಯೊಂದಿಗೆ ಸಮಾಜದ ಸಮಸ್ಯೆಗಳಿಗೆ

21 Jan 2026 12:06 am
ಯಾದಗಿರಿ| ಅನವಾರ ಗ್ರಾಮದಲ್ಲಿ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ಯಾದಗಿರಿ: ಸುರಪುರ–ಯಾದಗಿರಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಅನವಾರ ಗ್ರಾಮದಲ್ಲಿ ಸಾರಿಗೆ ಬಸ್‌ಗಳು ನಿಲುಗಡೆ ಮಾಡದಿರುವುದರಿಂದ ಶಾಲಾ–ಕಾಲೇಜು ವಿದ್ಯಾರ್ಥಿಗಳು ದಿನನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು

21 Jan 2026 12:04 am
ಸಾಯಿಬಾಬಾರ ಮಾನವೀಯ ಸಂದೇಶಗಳಿಂದ ಸದೃಢ ಸಮಾಜ ನಿರ್ಮಾಣ: ನಟ ಡಾಲಿ ಧನಂಜಯ್‌

ಯಾದಗಿರಿ: ಈ ಭರತ ಭೂಮಿ ಪವಿತ್ರ ಶರಣರ, ಸೂಫಿ ಸಂತರ ನಾಡು. ಇಲ್ಲಿ ಆಧ್ಯಾತ್ಮಿಕಕ್ಕೆ ಮೊದಲಿನಿಂದಲೂ ಜನರು ಹೆಚ್ಚು ಪ್ರಾಮುಖ್ಯತೆ ಇರುವುದನ್ನು ಕಾಣುತ್ತೇವೆ, ಆಯಾ ಕಾಲಕ್ಕೆ ಆಧ್ಯಾತ್ಮಿಕ ಸಾಧಕರು ತಮ್ಮ ಬದುಕನ್ನೆ ಸಮಾಜದ ಪ್ರಗತಿ

20 Jan 2026 11:59 pm
ಕೆಎಸ್‌ಬಿಸಿ ಚುನಾವಣೆ; ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮತಪತ್ರ ಕೋರಿ ಹೈಕೋರ್ಟ್‌ಗೆ ರಿಟ್

ಬೆಂಗಳೂರು : ರಾಜ್ಯ ವಕೀಲರ ಪರಿಷತ್ತಿಗೆ (ಕೆಎಸ್‌ಬಿಸಿ) ಮಾರ್ಚ್ 11ರಂದು ನಡೆಯಲಿರುವ ಚನಾವಣೆಯಲ್ಲಿ ಮಹಿಳಾ ಮೀಸಲಾತಿ ಕೋಟಾದಡಿ ಸ್ಪರ್ಧಿಸುವ ಮಹಿಳಾ ಅಭ್ಯರ್ಥಿಗಳನ್ನು ಪ್ರತ್ಯೇಕ ವರ್ಗ ಎಂದು ಗುರುತಿಸಿ ಮತದಾನಕ್ಕೆ ಪ್ರತ್ಯೇಕ

20 Jan 2026 11:58 pm
ವಂಚನೆ ಆರೋಪ | ನಟ ಕಿಚ್ಚ ಸುದೀಪ್ ಸಹಿತ ಇಬ್ಬರ ವಿರುದ್ಧ ಪೊಲೀಸರಿಗೆ ದೂರು

ಬೆಂಗಳೂರು : ವಂಚನೆ ಆರೋಪದ ಮೇಲೆ ನಟ ಕಿಚ್ಚಸುದೀಪ್ ಮತ್ತು ಅವರ ವ್ಯವಸ್ಥಾಪಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಚಿಕ್ಕಮಗಳೂರು ಮೂಲದ, ಕಾಫಿ ತೋಟದ ಮಾಲಕ ದೀಪಕ್ ಮಯೂರ್ ಪಟೇಲ್ ಎಂಬುವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮಂಗಳವಾ

20 Jan 2026 11:52 pm
ವಿಕಲಚೇತನರಿಗೆ ಸರಕಾರಿ ಸೌಲಭ್ಯಗಳು ಸಕಾಲಕ್ಕೆ ಸಿಗುವಂತಾಗಬೇಕು: ಅಧಿಕಾರಿಗಳಿಗೆ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಸೂಚನೆ

ಯಾದಗಿರಿ: ವಿಕಲಚೇತನರಿಗೆ ಸರಕಾರ ನೀಡುವ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸುವ ಕೆಲಸ ಸಂಬಂಧಪಟ್ಟ ಅಧಿಕಾರಿಗಳು ಮಾಡಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು. ನಗರದ ಕಚೇರಿಯಲ್ಲಿ ಸೋಮವಾರ ವಿಕಲಚೇತನರ ಹಾಗ

20 Jan 2026 11:50 pm
ಫೆ.9ರಂದು ಆಲಮಟ್ಟಿಗೆ ರೈತರ ನಡೆ: ಕೃಷ್ಣಾ ಮೇಲ್ದಂಡೆ ಹಂತ-3 ತಕ್ಷಣ ಜಾರಿಗೆ ಆಗ್ರಹ

ಯಾದಗಿರಿ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ–3ನ್ನು ತಕ್ಷಣ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಫೆಬ್ರವರಿ 9ರಂದು ಆಲಮಟ್ಟಿ ಜಲಾಶಯದ ಬಳಿ ಬೃಹತ್ ರೈತ ಹೋರಾಟ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ರಾಜ್ಯ ಸಮಿತಿ ನಿರ

20 Jan 2026 11:45 pm
ರಾಯಚೂರು| ಅಕ್ರಮ ಮದ್ಯ ಮಾರಾಟದ ವಿರುದ್ಧ ಕೆಆರ್‌ಎಸ್ ಪಕ್ಷದಿಂದ ಜನ ಜಾಗೃತಿ ಜಾಥಾ

ಲಿಂಗಸುಗೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಗ್ಗಿಲ್ಲದೆ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಜನರಿಗೆ ಜಾಗೃತಿ ಮೂಡಿಸಿ ಮದ್ಯ ಮುಕ್ತ ಕಲ್ಯಾಣ ಕರ್ನಾಟಕದ ನಿರ್ಮಾಣಕ್ಕೆ ಕೆಆರ್ ಎಸ್ ಪಕ್ಷದ ವತ

20 Jan 2026 11:39 pm
ಮರಳು ಗಣಿಗಾರಿಕೆ| ಅಮಾಯಕರ ಮೇಲೆ ಪ್ರಕರಣ ದಾಖಲು: ಚಂದಪ್ಪ ಅಕ್ಕರಕಿ ಆರೋಪ

‌ದೇವದುರ್ಗ: ದೇವದುರ್ಗದಲ್ಲಿ ಟ್ರ್ಯಾಕ್ಟರ್ ಮೂಲಕ ಮರಳು ತೆಗೆದುಕೊಂಡು ಹೋಗುವ ಅಮಾಯಕರ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದು, ಕೂಲಿಕಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಪುರಸಭೆ ಮಾಜಿ ಅಧ್ಯಕ್ಷ ಚಂದಪ್ಪ ಅಕ್ಕರ

20 Jan 2026 11:30 pm
ಎಲ್. ವಿಲಾಸಿನಿ

ಮೂಡುಬಿದಿರೆ : ನಿವೃತ್ತ ಮುಖ್ಯ ಶಿಕ್ಷಕಿ, ಉದ್ಯಮಿ ಗೋಪಾಲ ಶೆಟ್ಟಿ ಅವರ ಪತ್ನಿ ಎಲ್. ವಿಲಾಸಿನಿ (80) ನಿಧನ ಹೊಂದಿದರು. ಪುತ್ರ ಉದ್ಯಮಿ ದೇವಿಪ್ರಸಾದ್ ಶೆಟ್ಟಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮಿಜಾರು, ಪ್ರಾಂತ್ಯ, ಮಾಸ್ತಿಕ

20 Jan 2026 11:24 pm
ಮರ್ಕಝುಲ್ ಹುದಾ ಮದೀನಾ ಘಟಕ: ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಇದರ ಸೌದಿ ಅರೇಬಿಯಾದ ಮದೀನಾ ಘಟಕದ ಮಹಾಸಭೆಯು ಇತ್ತೀಚಿಗೆ ಉಹುದ್, ಜಬಲ್ ರುಮಾತ್ ವಠಾರದಲ್ಲಿ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಡಾ.ಎಮ್ಮೆಸ್ಸೆಮ್ ಝೈನಿ ಕಾಮಿಲ್ ಅವರ ನೇತೃ ತ್

20 Jan 2026 11:21 pm
ಶಾಸಕಿ ಕರೆಮ್ಮಾ ಜಿ. ನಾಯಕ್‌ಗೆ ಜೀವ ಬೆದರಿಕೆ ಆರೋಪ: 60 ಜನರ ವಿರುದ್ಧ ಪ್ರಕರಣ ದಾಖಲು

ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮಾ ಜಿ. ನಾಯಕ್‌ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಶ್ರೀನಿವಾಸ ನಾಯಕ್‌ ಸೇರಿ 60 ಜನರ ಮೇಲೆ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಶ್ರೀದೇವಿ ನಾಯಕ್‌ ಸಹೋದರ ಶ್ರೀನಿ

20 Jan 2026 11:17 pm
ಪವಿತ್ರಾ ಗೌಡ ಸೇರಿ ಮೂವರು ಆರೋಪಿಗಳಿಗೆ ಮನೆ ಊಟ; ಸೆಷನ್ಸ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪವಿತ್ರಾ ಗೌಡ, ನಾಗರಾಜ್‌ ಮತ್ತು ಲಕ್ಷ್ಮಣ್‌ಗೆ ವಾರಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ಸೂಚ

20 Jan 2026 11:16 pm
ಭಟ್ಕಳ: ‘ವಿಸ್ಡಮ್ ಸ್ಪೆಷಲ್ ಸ್ಕೂಲ್’ ಲೋಕಾರ್ಪಣೆ

ಭಟ್ಕಳ: ವಿಶೇಷ ಅಗತ್ಯವುಳ್ಳ ಮಕ್ಕಳ ಶೈಕ್ಷಣಿಕ, ಸಾಮಾಜಿಕ ಹಾಗೂ ಮಾನಸಿಕ ಸಬಲೀಕರಣದ ಉದ್ದೇಶದಿಂದ ಭಟ್ಕಳದಲ್ಲಿ ‘ವಿಸ್ಡಮ್ ಸ್ಪೆಷಲ್ ಸ್ಕೂಲ್’ ಎಂಬ ನೂತನ ವಿಶೇಷ ಶಾಲೆಯನ್ನು ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಖಾಝಿ ಮೌಲಾನ ಅಬ್ದ

20 Jan 2026 11:11 pm
ರಾಯಚೂರು| ಸಿಂಧನೂರು–ಸಿರುಗುಪ್ಪ ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಮೃತ್ಯು

ಸಿಂಧನೂರು: ಟಾಟ ಏಸ್ ಹಾಗೂ ಬೊಲೆರೊ ಪಿಕ್ ಆಫ್ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಿಂಧನೂರು-ಸಿರುಗುಪ್ಪ ಹೆದ್ದಾರಿಯ ಬೂದಿವಾಳ ಕ್ಯಾಂಪಿನ ಬಳಿ ಮಂಗಳವಾರ ರಾತ್ರಿ ನಡೆದಿದೆ.   ಮೃತರನ್ನು ಸಿರುಗ

20 Jan 2026 11:05 pm
ದೇಶದ ಪ್ರಜೆಗೆ ಸಂವಿಧಾನವೇ ಗ್ರಂಥ: ವಿನಯಕುಮಾರ್ ಸೊರಕೆ

ಕನ್ನಂಗಾರ್‌ನಲ್ಲಿ ಧಾರ್ಮಿಕ ಕಾರ್ಯಕ್ರಮ

20 Jan 2026 11:04 pm
Matrimonial site ನಲ್ಲಿಯೂ ವಂಚನೆ!

ಭಾವನಾತ್ಮಕ ಕಥೆಗಳಿಗೆ ಮರುಳಾಗಬೇಡಿ.. ಇದು Cyber crime ಲೋಕ

20 Jan 2026 11:00 pm
ಸುಳ್ಯ| ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

ಬೆಳ್ಳಾರೆ: ಗ್ರಾಮದ ದರ್ಖಾಸು ಎಂಬಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ಳಾರೆ ದರ್ಖಾಸು ನಿವಾಸಿ ಎಂ.ಸೆಲ್ವಕುಮಾರ್

20 Jan 2026 10:56 pm
ಶಿಕ್ಷಣ ಸಂಸ್ಥೆಗಳ ಪರಿಸರದ ಅಂಗಡಿಗಳ ತಪಾಸಣೆ ತೀವ್ರಗೊಳಿಸಲು ದ.ಕ. ಡಿಸಿ ಸೂಚನೆ

ಮಂಗಳೂರು: ಶಾಲಾ ಕಾಲೇಜುಗಳ ಆಸುಪಾಸಿನಲ್ಲಿ ಕಾರ್ಯಾಚರಿಸುವ ಅಂಗಡಿಗಳಲ್ಲಿ ಮಾದಕ ವಸ್ತು ಮತ್ತು ಧೂಮಪಾನ ಮಾರಾಟದ ಬಗ್ಗೆ ನಿರಂತರ ತಪಾಸಣೆ ನಡೆಸುವಂತೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ. ನಗರದ ಪುರಭವನದಲ್ಲಿ

20 Jan 2026 10:55 pm
ಶಾಲೆಗಳ ಅಡುಗೆ ಮನೆ ಆಧುನೀಕರಣ | ಪಾತ್ರೆ-ಪರಿಕರಗಳ ಖರೀದಿಗಾಗಿ 18.91 ಕೋಟಿ ರೂ.ಬಿಡುಗಡೆ

ಬೆಂಗಳೂರು : ಸರಕಾರವು ರಾಜ್ಯದ 9,090 ಶಾಲೆಗಳ ಅಡುಗೆ ಮನೆಗಳನ್ನು ಆಧುನೀಕರಿಸಲು ಹಾಗೂ ಹೊಸ ಪಾತ್ರೆ-ಪರಿಕರಗಳನ್ನು ಒದಗಿಸಲು ಒಟ್ಟು 18.91 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿ, ಮಂಗಳವಾರದಂದು ಆದೇಶ ಹೊರಡಿಸಿದೆ. ಬೆಂಗಳೂರು ನಗರ

20 Jan 2026 10:52 pm
ಕೊನೆಯ ಪೆಡ್ಲರ್ ಹಿಡಿಯುವವರೆಗೆ ಡ್ರಗ್ಸ್ ಮುಕ್ತ ಕಾರ್ಯಾಚರಣೆ: ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಡ್ರಗ್ಸ್, ಗಾಂಜಾ ಮತ್ತಿತರ ಮಾದಕ ವಸ್ತುವಿನ ಪೆಡ್ಲರ್‌ಗಳ ವಿರುದ್ಧ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಿ ಕೊನೆಯ ಪೆಡ್ಲರ್ ಬಂಧನವಾಗುವವರೆಗೂ ಮುಂದುವರಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾ

20 Jan 2026 10:51 pm
Iranನಲ್ಲಿ ಪ್ರತಿಭಟನೆ: ಕನಿಷ್ಠ 4029 ಮಂದಿ ಮೃತ್ಯು!

ದುಬೈ, ಜ.26: ಇರಾನ್‌ ನಲ್ಲಿ ನಡೆದ ರಾಷ್ಟ್ರವ್ಯಾಪಿ ಆಡಳಿತ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 4029 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಸಂಸ್ಥೆ ವರದಿ ಮಾಡಿದೆ. ಮೃತರಲ್ಲಿ 3786 ಪ್ರತಿಭಟನಕಾರರು, 180 ಭದ್ರತ

20 Jan 2026 10:49 pm
ದ.ಕ. ಬಾರ್ ಅಸೋಸಿಯೇಶನ್ ರದ್ದು : ಆಕ್ಷೇಪಣೆ ಆಹ್ವಾನ

ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿರುವ ದ.ಕ.ಡಿಸ್ಟ್ರಿಕ್ಟ್ ಬಾರ್ ಅಸೋಸಿಯೇಶನ್ 1986ರ ಡಿ.3ರಂದು ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರಡಿ ನೊಂದಣಿಗೊಂಡಿದೆ. ಆದರೆ ಇದರ ವಾರ್ಷಿಕ ಫೈಲಿಂಗ್ ಮಾಡದೆ 38 ವರ್ಷಗಳು ಕಳೆದ

20 Jan 2026 10:46 pm
‘ಉಪ ಲೋಕಾಯುಕ್ತರು ನಿಮ್ಮ ಕೆಲಸ ನೆನಪಿಸಬೇಕಾ?’ : ಎಪಿಎಂಸಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಚಿವ ಶಿವಾನಂದ ಪಾಟೀಲ್

ಬೆಂಗಳೂರು : ‘ರೈತರಿಗೆ ಕುಡಿಯುವ ನೀರು ಕೊಡಿ, ಶೌಚಾಲಯ ವ್ಯವಸ್ಥೆ ಮಾಡಿ’ ಎಂದು ಉಪ ಲೋಕಾಯುಕ್ತರು ನಿಮಗೆ ಹೇಳಬೇಕಾ? ನಿಮ್ಮ ಕರ್ತವ್ಯ ಏನು ಎಂಬುದು ನಿಮಗೆ ಗೊತ್ತಿಲ್ಲವೇ? ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಇಂದಿಲ್

20 Jan 2026 10:44 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್‌ನ ಸಂಚಾರ ಸಮಸ್ಯೆ| ತುರ್ತು ಪರಿಹಾರಕ್ಕೆ ಸಂಸದ ಬ್ರಿಜೇಶ್ ಚೌಟ ಸೂಚನೆ

ಮಂಗಳೂರು, ಜ.20: ನಗರದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್‌ನಲ್ಲಿ ಪದೇಪದೇ ಗೂಡ್ಸ್ ರೈಲು ಹಾಗೂ ಖಾಲಿ ಪ್ಯಾಸೆಂಜರ್ ರೈಲು ಹಾದು ಹೋಗುವುದರಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆ ಹಾಗೂ ಟ್ರಾಫಿಕ್ ಸಮಸ್ಯೆ ತಪ್ಪಿಸಲು ತುರ್ತಾಗಿ ತಾ

20 Jan 2026 10:41 pm
ಭಾರತ–ಯುರೋಪ್ ಒಕ್ಕೂಟ ನಡುವೆ ಶೀಘ್ರವೇ ಐತಿಹಾಸಿಕ ವ್ಯಾಪಾರ ಒಪ್ಪಂದ

► ದಾವೋಸ್ ಶೃಂಗಸಭೆಯಲ್ಲಿ ಉರ್ಸುಲಾ ವೊನ್ ಡೆರ್ ಲಿಯೆನ್ ಘೋಷಣೆ► 200 ಕೋಟಿ ಜನರನ್ನು ಒಳಗೊಂಡ ಮಾರುಕಟ್ಟೆ ಸೃಷ್ಟಿಯ ಸಾಧ್ಯತೆ

20 Jan 2026 10:38 pm
ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ; ಜಿ.ಟಿ.ದಿನೇಶ್ ಕುಮಾರ್ ಜಾಮೀನು ಅರ್ಜಿ ವಜಾ

ಬೆಂಗಳೂರು : ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಬಂಧನದಿಂದ ಮುಕ್ತಗೊಳಿಸುವಂತೆ ಕೋರಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ

20 Jan 2026 10:36 pm
ಪ್ರಕರಣಗಳ ರಾಜೀ ಸಂಧಾನಕ್ಕೆ ವಿಶೇಷ ಮಧ್ಯಸ್ಥಿಕೆ ಅಭಿಯಾನ: ನ್ಯಾಯಾಧೀಶೆ ಜೈಬುನ್ನಿಸಾ

ಮಂಗಳೂರು,ಜ.20:ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0 ಎಂಬ 90 ದಿನಗಳ 2ನೇ ವಿಶೇಷ ಮಧ್ಯಸ್ಥಿಕಾ ಅಭಿಯಾನವು ಈಗಾಗಲೆ ಆರಂಭಗೊಂಡಿದೆ. ಹಾಗಾಗಿ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹ

20 Jan 2026 10:36 pm
ಭಾರತಕ್ಕಾಗಿ ಗುಂಡೇಟುಗಳನ್ನು ಎದುರಿಸಿದ್ದೇವೆ, ಇನ್ನೊಮ್ಮೆ ಅದಕ್ಕೂ ಸಿದ್ಧರಿದ್ದೇವೆ: ಫಾರೂಕ್ ಅಬ್ದುಲ್ಲಾ

ಶ್ರೀನಗರ, ಜ. 20: ಜಮ್ಮು–ಕಾಶ್ಮೀರದಲ್ಲಿ ಕಲ್ಲುತೂರಾಟ ಮತ್ತು ಭಯೋತ್ಪಾದನೆಯನ್ನು ಮರುಕಳಿಸಲು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪ್ರಯತ್ನಿಸುತ್ತಿದೆ ಎಂಬ ಬಿಜೆಪಿ ಆರೋಪಗಳನ್ನು ಮಂಗಳವಾರ ಇಲ್ಲಿ ತಿರಸ್ಕರಿಸಿದ ಎನ್‌ಸಿ ಅಧ್ಯ

20 Jan 2026 10:34 pm
ದ.ಕ. ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ನಿಖರ ಮಾಹಿತಿ ನೀಡಲು ಜಿಪಂ ಸಿಇಒ ಸೂಚನೆ

ಮಂಗಳೂರು,ಜ.20: ದ.ಕ.ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ರ ವರದಿ ತಯಾರಿಕೆಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಮಾಹಿತಿ ನೀಡುವ ಮೂಲಕ ತಮ್ಮ ಕರ್ತವ್ಯವನ್ನ

20 Jan 2026 10:34 pm
ಕಾರ್ಪೊರೇಟ್ ಹಿತಾಸಕ್ತಿಗಾಗಿ ಕೇಂದ್ರದಿಂದ ಎಂನರೇಗಾ ದುರ್ಬಲ: ರಾಹುಲ್ ಗಾಂಧಿ

ಹೊಸದಿಲ್ಲಿ, ಜ. 20: ಗೌತಮ್ ಅದಾನಿ ಹಾಗೂ ಮುಖೇಶ್ ಅಂಬಾನಿಯವರಂತಹ ಉದ್ಯಮಿಗಳ ಹಿತಾಸಕ್ತಿಯನ್ನು ಕಾಪಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂನರೇಗಾ) ಯನ್ನು ದುರ್ಬಲಗೊಳಿಸಿದ್ದ

20 Jan 2026 10:31 pm
ದ.ಕ. ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಮಂಗಳವಾರ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಬಿಜೆಪಿ ನಾಯಕರು, ಕಾರ್ಯಕರ್ತರು ಸಿಹಿ ತಿಂಡಿ ವಿತರಿಸಿ ಸಂಭ್ರಮಾಚರಣೆ ಮಾಡಿದ

20 Jan 2026 10:27 pm
ನೋಯ್ಡಾದಲ್ಲಿ ಕಾರು ಗುಂಡಿಗೆ ಬಿದ್ದು ಟೆಕ್ಕಿ ಮೃತ್ಯು: ಬಿಲ್ಡರ್ ಬಂಧನ

ನೋಯ್ಡಾ, ಜ. 20: ನಿರ್ಮಾಣ ಕಾರ್ಯಕ್ಕಾಗಿ ಅಗೆಯಲಾಗಿದ್ದ, ನೀರಿನಿಂದ ತುಂಬಿದ್ದ 20 ಅಡಿ ಆಳದ ಗುಂಡಿಗೆ ಕಾರು ಸಹಿತ ಬಿದ್ದು ಸಾಫ್ಟ್‌ವೇರ್ ಇಂಜಿನಿಯರ್ ಯುವರಾಜ ಮೆಹ್ತಾ (27) ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಲ್ಡರ್ ಒಬ್ಬನ

20 Jan 2026 10:23 pm
ವೆನ್‌ಲಾಕ್ ಆಸ್ಪತ್ರೆಯ ಒಪಿಡಿ ಕಟ್ಟಡ ನಿರ್ಮಾಣ: 35 ಕೋಟಿ ರೂ.ಮೊತ್ತದ ಕಾಮಗಾರಿಗೆ ಸರಕಾರದ ಆಡಳಿತಾತ್ಮಕ ಅನುಮೋದನೆ

ಮಂಗಳೂರು, ಜ.20: ನಗರದ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯ ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊರ ರೋಗಿ ವಿಭಾಗ (ಒಪಿಡಿ) ಕಟ್ಟಡದ 35 ಕೋಟಿ ರೂ. ವೆಚ್ಚದ ಮೊದಲ ಹಂತದ ಕಾಮಗಾರಿಗೆ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸರಕಾರ ಬಜೆಟ್‌ನಲ್ಲ

20 Jan 2026 10:21 pm
ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೃತ್ಯು

ಕಾಪು, ಜ.20: ಮೀನುಗಾರಿಕೆ ಸಂದರ್ಭ ಬೋಟಿನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರರೊಬ್ಬರ ಮೃತದೇಹ ಉದ್ಯಾವರ ಗ್ರಾಮದ ಪಡುಕೆರೆಯ ಪಾಪನಾಶಿನಿ ಹೊಳೆಯಲ್ಲಿ ಜ.19ರಂದು ಸಂಜೆ ವೇಳೆ ಪತ್ತೆಯಾಗಿದೆ. ಮೃತರನ್ನು ಕೋಟತಟ್ಟು

20 Jan 2026 10:17 pm
ಪರ್ಯಾಯದಲ್ಲಿ ಅಸಂವಿಧಾನಿಕ ಕೃತ್ಯ ಎಸಗಿರುವ ಉಡುಪಿ ಡಿಸಿ ವಿರುದ್ಧ ಕ್ರಮಕ್ಕೆ ಸಹಬಾಳ್ವೆ ಆಗ್ರಹ

ಉಡುಪಿ, ಜ.20: ಉಡುಪಿ ಪರ್ಯಾಯ ಉತ್ಸವದಲ್ಲಿ ಭಾಗವಹಿಸಿದ ಉಡುಪಿಯ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆರ್‌ಎಸ್‌ಎಸ್ ಸಂಘಟನೆಯ ಧ್ವಜವನ್ನು ಹಿಡಿದು, ಬೀಸುತ್ತಾ ಪುರ ಪ್ರವೇಶಕ್ಕೆ ಸ್ವಾಗತ ನೀಡಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ

20 Jan 2026 10:14 pm
VB-G RAM G ಹೆಸರಲ್ಲಿ ಬಡವರಿಗೆ ಮೋಸ: ಬಿಜೆಪಿ ವಿರುದ್ಧ ಆಯೇಷಾ ಫರ್ಝಾನ ವಾಗ್ದಾಳಿ

ಕಲಬುರಗಿ: VB-G RAM G ಯೋಜನೆ ಹೆಸರಿನಲ್ಲಿ ಬಿಜೆಪಿ ಸರಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಕೆಪಿಸಿಸಿ ವಕ್ತಾರೆ ಆಯೇಷಾ ಫರ್ಝಾನ್ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೇ

20 Jan 2026 10:12 pm
121 ದಿನಕ್ಕೆ ಬೈಂದೂರು ರೈತರ ಹೋರಾಟ: ಬೈಕ್ ಜಾಥಾ

ಬೈಂದೂರು, ಜ.20: ರೈತರಿಗೆ ನ್ಯಾಯ ನೀಡಲು ಸರಕಾರದ ಮಟ್ಟದಲ್ಲಿ ಸಚಿವರು ಸಮ್ಮತಿ ನೀಡಿದರೂ ಅಧಿಕಾರಿಗಳು ಅನಗತ್ಯ ವಿಳಂಬ ಮಾಡುತ್ತಿದ್ದಾರೆ. ಈ ಕುರಿತು ಈ ಜಿಲ್ಲೆಯ ನಾಯಕರು ಒಮ್ಮತದಿಂದ ರೈತರ ಪರ ಧ್ವನಿ ಎತ್ತಬೇಕು ಎಂದು ಬೈಂದೂರು ರೈ

20 Jan 2026 10:09 pm
ಜ.21ರಂದು ಪೋಕ್ಸೋ, ಬಾಲನ್ಯಾಯ ಕಾಯ್ದೆ ಕುರಿತು ತರಬೇತಿ ಕಾರ್ಯಕ್ರಮ

ಉಡುಪಿ, ಜ.20: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಶಾಲಾ ಶಿಕ್ಷಣ ಮತ್ತು ಸಾಕ್ಷರ

20 Jan 2026 10:06 pm
ಧ್ವಜ ವಿವಾದ| ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಧ್ವಜ ಹಾರಿಸಬೇಕಿತ್ತೇ?: ಸುನಿಲ್‌ ಕುಮಾರ್ ಪ್ರಶ್ನೆ

ಕಾರ್ಕಳ, ಜ.20: ಉಡುಪಿ ಪರ್ಯಾಯದ ಮೆರವಣಿಗೆಯಲ್ಲಿ ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಬಾವುಟ ಪ್ರದರ್ಶನ ಮಾಡಬೇಕಿತ್ತೇ ? ಎಂದು ಮಾಜಿ ಸಚಿವ ವಿ ಸುನೀಲ್ ಕುಮಾರ್ ಪರ್ಯಾಯ ಮೆರವಣಿಗೆಯಲ್ಲಿ ಧ್ವಜ ವಿವಾದಕ್ಕೆ ಪ್ರತಿಕ್ರಿಯಿಸುತ್ತಾ

20 Jan 2026 10:01 pm
West Bengal: ವ್ಯಕ್ತಿ ಮೃತಪಟ್ಟ ಘಟನೆಗೆ S I R ನೋಟಿಸ್ ಕಾರಣ: ಕುಟುಂಬ ಆರೋಪ

ಕೋಲ್ಕತಾ, ಜ. 20: ಪಶ್ಚಿಮಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಜಲಂಗಿಯಲ್ಲಿ 50 ವರ್ಷದ ವ್ಯಕ್ತಿಯೋರ್ವರು ಮಂಗಳವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂಬಂಧಿತ ನೋಟಿಸ್‌ನಿಂದ ಉಂಟಾದ ತೀವ್ರ ಮಾನ

20 Jan 2026 10:00 pm
AAP ಸರಕಾರದ ಕ್ರಮದಿಂದ ಪಂಜಾಬ್ ಕೇಸರಿಗೆ ಮಧ್ಯಂತರ ಪರಿಹಾರ ನೀಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಜ.20: ಪಂಜಾಬ್ ಕೇಸರಿ ಮಾಧ್ಯಮ ಸಮೂಹವು ಲೂಧಿಯಾನಾದಲ್ಲಿರುವ ತನ್ನ ಮುದ್ರಣಾಲಯದಲ್ಲಿ ಕಾರ್ಯಾಚರಣೆಗಳನ್ನು ಪುನರಾರಂಭಿಸಲು ಅವಕಾಶ ನೀಡುವಂತೆ ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ಪಂಜಾಬ್ ಸರಕಾರಕ್ಕೆ ನಿರ್ದೇಶನ ನೀ

20 Jan 2026 10:00 pm
ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಬರೆದ ಕಾಂಗ್ರೆಸ್

ಉಡುಪಿ, ಜ.20: ಜ.18ರ ಮುಂಜಾನೆ ನಗರದ ಜೋಡುಕಟ್ಟೆ ಬಳಿ ನಡೆದ ಶೀರೂರು ಪರ್ಯಾಯದ ಪುರಮೆರವಣಿಗೆ ಸಂದರ್ಭ ಆರೆಸ್ಸೆಸ್ ಧ್ವಜ ಹಿಡಿದು ಹಾರಿಸುತ್ತಾ ಮೆರವಣಿಗೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ವಿರುದ್ಧ ಸೂಕ್ತ ಕಾನೂನು ಕ

20 Jan 2026 9:58 pm
Syria: ISIL ಬಂಡುಕೋರರಿಗಾಗಿ ಎಸ್‌ಡಿಎಫ್‌ನಿಂದ ಶೋಧ ಕಾರ್ಯಾಚರಣೆ

ಡಮಾಸ್ಕಸ್: ಸಿರಿಯಾ ಸೇನೆ ಹಾಗೂ ಕುರ್ದಿಶ್ ನೇತೃತ್ವದ ಬಂಡುಕೋರರ ನಡುವೆ ಉತ್ತರ ಸಿರಿಯಾದಲ್ಲಿ ನಡೆಯುತ್ತಿರುವ ಗುಂಡಿನ ಕಾಳಗದ ನಡುವೆ, ಜೈಲಿನಿಂದ ತಪ್ಪಿಸಿಕೊಂಡಿರುವ ಹತ್ತಾರು ಐಸಿಲ್ ಬಂಡುಕೋರರಿಗಾಗಿ ತೀವ್ರ ಶೋಧ ಕಾರ್ಯಾಚರ

20 Jan 2026 9:57 pm
ಎಸ್‌ಟಿ ಮೀಸಲಾತಿ ಲಾಟರಿಯಡಿ ಶಿವಸೇನೆ (ಯುಬಿಟಿ) ಮುಂಬೈ ಮೇಯರ್ ಹುದ್ದೆ ಪಡೆಯಬಹುದು: ಉದ್ಧವ್ ಠಾಕ್ರೆ ಸುಳಿವು

ಮುಂಬೈ, ಜ.20: 227 ಸದಸ್ಯರ ಬೃಹನ್ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಹುಮತಕ್ಕೆ ಅಗತ್ಯವಾದ 114 ಸ್ಥಾನಗಳು ತನ್ನ ಪಕ್ಷ ಮತ್ತು ಅದರ ಮಿತ್ರಪಕ್ಷಗಳ ಬಳಿಯಿಲ್ಲದಿದ್ದರೂ, ದೇವರು ಬಯಸಿದರೆ ಮುಂಬೈನ ಮುಂದಿನ ಮೇಯರ್ ಹುದ್ದೆ ಶಿವಸೇನೆ (ಯುಬಿಟಿ)

20 Jan 2026 9:50 pm
‘ಲೈಂಗಿಕ ಕಿರುಕುಳ’ ಆರೋಪದಿಂದ ನೊಂದು ವ್ಯಕ್ತಿ ಆತ್ಮಹತ್ಯೆ | ವೀಡಿಯೊ ಚಿತ್ರೀಕರಿಸಿದ್ದ ಕೇರಳ ಮಹಿಳೆ ವಿರುದ್ಧ ಪ್ರಕರಣ

ಕೋಝಿಕ್ಕೋಡ್, ಜ.20: 42 ವರ್ಷದ ವ್ಯಕ್ತಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ವೀಡಿಯೊವನ್ನು ಆನ್‌ಲೈನ್‌ ನಲ್ಲಿ ಪೋಸ್ಟ್ ಮಾಡಿದ್ದ ಶಿಮ್‌ಜಿತಾ ಮುಸ್ತಫಾ (35) ಎಂಬ ಮಹಿಳೆಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ

20 Jan 2026 9:50 pm
Australian Open: ದ್ವಿತೀಯ ಸುತ್ತಿಗೆ ಹಾಲಿ ಚಾಂಪಿಯನ್ ಜನ್ನಿಕ್ ಸಿನ್ನರ್

ಮೆಲ್ಬರ್ನ್, ಜ.20: ಫ್ರಾನ್ಸ್ ಆಟಗಾರ ಹ್ಯೂಗೊ ಗಾಸ್ಟನ್ ಮೊದಲೆರಡು ಸೆಟ್‌ಗಳನ್ನು 2–6, 1–6 ಅಂತರದಿಂದ ಸೋತ ನಂತರ ಗಾಯಗೊಂಡು ನಿವೃತ್ತಿಯಾದ ಕಾರಣ, ಹಾಲಿ ಚಾಂಪಿಯನ್ ಜನ್ನಿಕ್ ಸಿನ್ನರ್ ಆಸ್ಟ್ರೇಲಿಯನ್ ಓಪನ್ ಟೂರ್ನಿಯಲ್ಲಿ ಮಂಗಳವಾರ

20 Jan 2026 9:48 pm
ಕೇಂದ್ರ ವಾರ್ಷಿಕ ಗುತ್ತಿಗೆ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗೆ BCCI ಚಿಂತನೆ

ಹೊಸದಿಲ್ಲಿ, ಜ.20: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ತನ್ನ ವಾರ್ಷಿಕ ಕೇಂದ್ರ ಗುತ್ತಿಗೆ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆ ಮಾಡಲು ಸಜ್ಜಾಗಿದೆ. ‘ಎ’ ಪ್ಲಸ್ ವರ್ಗವನ್ನು ತೆಗೆದು ಹಾಕುವ ಮೂಲಕ ವ್ಯಾಪಕ ಬದಲಾವಣೆ

20 Jan 2026 9:23 pm
ಲೋಕಾಯುಕ್ತ ದಾಳಿ | ಅಬಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ್, ಅಧೀಕ್ಷಕ ತಮ್ಮಣ್ಣ ಕೆ.ಎಂ. ಅಮಾನತು

ಬೆಂಗಳೂರು : ಲೋಕಾಯುಕ್ತ ದಾಳಿಯ ವೇಳೆ ಸಿಕ್ಕಿ ಬಿದ್ದ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ್ ಮತ್ತು ಅಬಕಾರಿ ಅಧೀಕ್ಷಕ ತಮ್ಮಣ್ಣ ಕೆ.ಎಂ. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ತವ್ಯದಿಂದ ಅಮಾನತು ಮಾಡಿ ರಾಜ್ಯ ಆರ್ಥಿಕ ಇಲ

20 Jan 2026 9:21 pm
ಮಕ್ಕಳ ಹಕ್ಕುಗಳ ರಕ್ಷಣೆಗೆ ರಾಜ್ಯದ 5970 ಗ್ರಾಮಗಳಲ್ಲೂ ತರಬೇತಿ: ಡಾ.ತಿಪ್ಪೇಸ್ವಾಮಿ

ಉಡುಪಿ, ಜ.20: ಮಕ್ಕಳ ಹಕ್ಕುಗಳ ರಕ್ಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ರಾಜ್ಯದ 5970 ಗ್ರಾಮಗಳಲ್ಲಿಯೂ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈಗಾಗಲೇ 26 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ಪೂರ್ಣಗೊಂಡಿದೆ. ಎಲ

20 Jan 2026 9:18 pm
ಎಸ್‌ಸಿ-ಎಸ್‌ಟಿ ಮೀಸಲಾತಿ | ಶೇ.50ರ ಮೀಸಲಾತಿ ಅನ್ವಯ ನೇಮಕಾತಿಗೆ ಆಕ್ಷೇಪವಿಲ್ಲ : ಹೈಕೋರ್ಟ್

ಬೆಂಗಳೂರು : ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಮೀಸಲಾತಿ ಹೆಚ್ಚಿಸಿರುವುದರ (ಶೇ.56) ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಕೂಡದು ಎಂದ

20 Jan 2026 9:17 pm
ಉಡುಪಿ ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಮ್ಯಾಪಿಂಗ್ ಪ್ರಕ್ರಿಯೆ ಪ್ರಾರಂಭ: ಡಿಸಿ ಸ್ವರೂಪ ಟಿ.ಕೆ.

ಉಡುಪಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2002ರ ಮತದಾರರ ಪಟ್ಟಿಯನ್ನು 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರನೂ ತಮ್ಮ ಹೆಸರು ಮ್ಯಾಪಿಂಗ್ ಆಗಿದೆಯ

20 Jan 2026 9:15 pm
20 Jan 2026 9:14 pm
ಶೇರು ಮಾರುಕಟ್ಟೆಯಲ್ಲಿ 'ರಕ್ತಪಾತ' : 10 ಲಕ್ಷ ಕೋಟಿ ರೂ. ನಷ್ಟ!

ಮುಂಬೈ, ಜ. 20: ಭಾರತೀಯ ಶೇರು ಮಾರುಕಟ್ಟೆ ಮಂಗಳವಾರ ತನ್ನ ಕುಸಿತವನ್ನು ಮುಂದುವರಿಸಿದ್ದು, ಹೂಡಿಕೆದಾರರು ಎರಡು ದಿನಗಳಲ್ಲಿ ಸುಮಾರು 10 ಲಕ್ಷ ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಎಸ್ ಆ್ಯಂಡ್ ಪಿ ಬಾಂಬೆ ಶೇರು ವಿನಿಮಯ (ಬಿಎಸ್‌ಇ) ಸ

20 Jan 2026 9:10 pm
ಮಂಗಳೂರು: ಅಲೋಶಿಯಸ್ ಕಾಲೇಜಿನ ಮಾಜಿ ರೆಕ್ಟರ್ ಫಾ. ಲಿಯೋ ಡಿಸೋಜ ನಿಧನ

ಮಂಗಳೂರು, ಜ.20: ಸಂತ ಅಲೋಶಿಯಸ್ ಕಾಲೇಜಿನ ಮಾಜಿ ರೆಕ್ಟರ್ ಮತ್ತು ಪ್ರಾಂಶುಪಾಲ ಫಾ. ಲಿಯೋ ಡಿ ಸೋಜ ಎಸ್‌ಜೆ (93) ಮಂಗಳವಾರ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಖ್ಯಾತ ಜೆಸ್ಯೂಟ್ ಪಾದ್ರಿ, ವಿಜ್ಞಾನಿಯಾಗಿದ್ದ ಫಾ. ಲಿಯೋ ಡ

20 Jan 2026 9:09 pm
ದಾವೋಸ್ ಶೃಂಗಸಭೆ | ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಕಂಪನಿಗಳ ಜತೆ ಮಾತುಕತೆ ನಡೆಸಿದ ಎಂ.ಬಿ.ಪಾಟೀಲ್

ಬೆಂಗಳೂರು : ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯ ಎರಡನೇ ದಿನವಾದ ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ರೆನ್ಯೂ ಪವರ್, ಝೈಲಂ ಇಂಕ್ ಮತ್ತು ಆಕ್ಟೋಪಸ್ ಎನರ್ಜಿ ಕಂಪನಿಗಳ ಜತೆ

20 Jan 2026 8:57 pm
ಪ್ರಾಥಮಿಕ ಶಿಕ್ಷಣ ಮಟ್ಟದಲ್ಲಿ ಎಐ ಪಠ್ಯ ಕ್ರಮ ಅಳವಡಿಕೆ : ಡಾ.ಶಾಲಿನಿ ರಜನೀಶ್

ಬೆಂಗಳೂರು : ಜಾಗತಿಕ ಬೇಡಿಕೆಯನ್ನು ಪೂರೈಸಲು ಭವಿಷ್ಯದಲ್ಲಿ ಸಿದ್ಧವಾಗಿರುವ ಕಾರ್ಯಪಡೆಯನ್ನು ಖಚಿತಪಡಿಸಿಕೊಳ್ಳಲು, ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಮಟ್ಟದಲ್ಲಿ ಎಐ ಪಠ್ಯ ಕ್ರಮವನ್ನು ಅಳವಡಿಸುವ ಕಾರ್ಯತಂತ್

20 Jan 2026 8:50 pm
ವೀರಭದ್ರೇಶ್ವರ ಜಾತ್ರಾ ಮಹೋತ್ಸವ| ಭಕ್ತರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಶಾಸಕ ಡಾ. ಸಿದ್ದು ಪಾಟೀಲ್ ಸೂಚನೆ

ಹುಮನಾಬಾದ್ : ಪಟ್ಟಣದಲ್ಲಿ ನಡೆಯುವ ಐತಿಹಾಸಿಕ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಬರುವ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಎಲ್ಲ ಮೂಲ ಸೌಕರ್ಯಗಳು ಒದಗಿಸಬೇಕು ಎಂದು ಶಾಸಕ ಡಾ. ಸಿದ್ದು ಪಾಟೀಲ್ ಅವರು ತಿಳಿಸಿದ

20 Jan 2026 8:28 pm
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅಧಿಕಾರ ಸ್ವೀಕಾರ : ಬೀದರ್‌ನಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ

ಬೀದರ್ :  ಭಾರತೀಯ ಜನತಾ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಿತಿನ್ ನಬೀನ್ ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಬೀದರ್ ನಗರದಲ್ಲಿ ಬಿಜೆಪಿ ಪಕ್ಷದ

20 Jan 2026 8:23 pm
ಬೀದರ್| ಕಸಾಪ ವತಿಯಿಂದ ಡಾ. ಭೀಮಣ್ಣ ಖಂಡ್ರೆ ಅವರ ನುಡಿ ನಮನ ಕಾರ್ಯಕ್ರಮ

ಭಾಲ್ಕಿ: ಬೀದರ್ ಜಿಲ್ಲೆಯು ಕರ್ನಾಟಕದಲ್ಲಿ ಉಳಿಯುವುವಲ್ಲಿ ಡಾ. ಭೀಮಣ್ಣ ಖಂಡ್ರೆಯವರ ಕೊಡುಗೆ ಅಪಾರವಾಗಿದೆ ಎಂದು ಹಿರಿಯ ಸಾಹಿತಿ ಡಾ. ಸೋಮನಾಥ್ ನುಚ್ಚಾ ಅವರು ಅಭಿಪ್ರಾಯಪಟ್ಟರು. ಭಾಲ್ಕಿಯ ಸದ್ಗುರು ವಿದ್ಯಾಲಯದಲ್ಲಿ, ಕನ್ನಡ ಸ

20 Jan 2026 8:17 pm
ಕುದ್ರೋಳಿ ಜುಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ಮಸೂದ್‌ಗೆ ಸನ್ಮಾನ

ಮಂಗಳೂರು, ಜ.20: ಕುದ್ರೋಳಿಯ ಜಾಮಿಯಾ ಮಸೀದಿಯ ಅಧ್ಯಕ್ಷರಾಗಿ ಸತತ ಐದನೇ ಬಾರಿಗೆ ಅವಿರೋಧ ವಾಗಿ ಆಯ್ಕೆಯಾದ ಮಾಜಿ ವಿಧಾನ ಪರಿಷತ್ ಸದಸ್ಯ, ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹ

20 Jan 2026 8:13 pm
ಬೀದರ್‌| 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಶಾಚರಣೆ ಕಾರ್ಯಕ್ರಮ

ಭಾಲ್ಕಿ : ರಸ್ತೆಯ ಮೇಲೆ ಓಡಾಡುವಾಗಿ ಸುರಿಕ್ಷಿತವಾಗಿ ಸಂಚಾರ ಮಾಡಬೇಕು ಎಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಹಮ್ಮದ್‌ ಜಾಫರ್ ಸಾದಿಕ್ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಾರ್ಯಾಲ

20 Jan 2026 8:12 pm
ಉಡುಪಿ ಡಿಸಿಯನ್ನು ಕೂಡಲೇ ಅಮಾನತು ಮಾಡಲು ದಸಂಸ ಆಗ್ರಹ

ಉಡುಪಿ, ಜ.20: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಕಾರ್ಯ ಕ್ರಮದ ಮೆರವಣಿಗೆಯಲ್ಲಿ ಸಂವಿಧಾನದ ಅಡಿಯಲ್ಲಿ ಸೇವೆ ಮಾಡುವ, ಜಾತ್ಯತೀತ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿಹಿಡಿಯಬೇಕಾಗಿರುವ ಉಡುಪಿಯ ಜಿಲ್ಲಾಧಿಕಾರಿ ಸ್ವರೂಪ ಟಿ.ಕ

20 Jan 2026 8:10 pm
ಔರಾದ್ ತಾಲೂಕಿನ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಔರಾದ್: ಸಾಹಿತ್ಯ-ಸಂಸ್ಕೃತಿಯ ಸಂಭ್ರಮಕ್ಕೆ ವೇದಿಕೆಯಾಗಲಿರುವ ಔರಾದ್ ತಾಲೂಕಿನ ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಸೋಮವಾರ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಶಶೀಲ್

20 Jan 2026 8:07 pm